SENSEX
NIFTY
GOLD
USD/INR

Weather

31    C
... ...View News by News Source
ನಗರದಲ್ಲಿ ನಾಳೆ ಕುರಿ, ಮೇಕೆ ಸಾಕಾಣಿಕೆ ತರಬೇತಿ

ನಗರದ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ - ಮೇಕೆ ಸಾಕಾಣಿಕೆ ತರಬೇತಿ ಯನ್ನು ನಾಡಿದ್ದು ದಿನಾಂಕ 15 ಮತ್ತು 16 ರಂದು ಆಯೋಜಿಸಲಾಗಿದೆ. ವಿವರಕ್ಕೆ ಸಂಪರ್ಕಿಸುವ ದೂರವಾಣಿ : 08192-233787.

14 May 2024 12:26 pm
ನಗರದಲ್ಲಿ ಇಂದು ಶ್ರೀ ಭಗಿರಥ ಜಯಂತಿ

ಜಿಲ್ಲಾಡಳಿತದ ವತಿಯಿದ ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಶ್ರೀ ಭಗಿರಥ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

14 May 2024 12:26 pm
ಉಪ್ಪಾರ ಸಮಾಜದ ತಾಲ್ಲೂಕು ಅಧ್ಯಕ್ಷರಾಗಿ ಎಂ.ಮಾರಪ್ಪ

ಹರಪನಹಳ್ಳಿ : ಉಪ್ಪಾರ ಸಮಾಜದ ನೂತನ ತಾಲ್ಲೂಕು ಅಧ್ಯಕ್ಷರಾಗಿ ತಾಲ್ಲೂಕಿನ ತಿಪ್ಪನಾಯಕನಹಳ್ಳಿ ಗ್ರಾಮದ ಎಂ.ಮಾರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

14 May 2024 12:26 pm
ಜಿ.ಎಂ. ವಿಶ್ವವಿದ್ಯಾಲಯದಲ್ಲಿ ಇಂದಿನಿಂದ ಅಂತರರಾಷ್ಟ್ರೀಯ ವಿಚಾರ ಸಂಕಿರಣ

ದಾವಣಗೆರೆ ಜಿ.ಎಂ. ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವತಿಯಿಂದ ನಾಳೆ ದಿನಾಂಕ 14ರಿಂದ ಮೂರು ದಿನಗಳ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ.

14 May 2024 12:25 pm
ನಿಟ್ಟೂರು : ಇಂದಿನಿಂದ ಗ್ರಾಮದೇವತೆ ಹಬ್ಬ

ಮಲೇಬೆನ್ನೂರು ಸಮೀಪದ ನಿಟ್ಟೂರು ಗ್ರಾಮದ ಗ್ರಾಮದೇವತೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವು ಇಂದಿನಿಂದ ಇದೇ ದಿನಾಂಕ 17 ರವರೆಗೆ ಸಂಭ್ರಮದಿಂದ ಜರುಗಲಿದೆ.

14 May 2024 12:23 pm
ತಹಶೀಲ್ದಾರ್‌ ಕಚೇರಿಯಲ್ಲಿ ಬಸವೇಶ್ವರ ಜಯಂತಿ

ಹರಿಹರ : ನಗರದ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವೇಶ್ವರ ಮತ್ತು ಹೇಮರೆಡ್ಡಿ ಮಲ್ಲಮ್ಮನ ಜಯಂತಿ ಆಚರಿಸಲಾಯಿತು.

14 May 2024 12:23 pm
ಸಿದ್ಧಗಂಗಾ ಶಾಲೆಗೆ ಶೇ.100ರ ಫಲಿತಾಂಶ

ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ನಡೆದ 10ನೇ ತರಗತಿಯ ಸಿಬಿಎಸ್‌ಇ ಪರೀಕ್ಷೆಯಲ್ಲಿ ನಗರದ ಸಿದ್ಧಗಂಗಾ ಶಾಲೆಗೆ ಶೇ.100ರ ಫಲಿತಾಂಶ ಲಭಿಸಿದೆ.

14 May 2024 12:21 pm
ಮಲೇಬೆನ್ನೂರಿನ ರಾಜ ರಾಜೇಶ್ವರಿ ವಿದ್ಯಾಸಂಸ್ಥೆಗೆ ಉತ್ತಮ ಫಲಿತಾಂಶ

ಮಲೇಬೆನ್ನೂರು : ಪಟ್ಟಣದ ಜಿಗಳಿ ರಸ್ತೆಯ ರಾಜ ರಾಜೇಶ್ವರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಗೆ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಲಭಿಸಿದೆ ಎಂದು ಸಂಸ್ಥೆಯ ಪ್ರಾಚಾರ್ಯೆ ಜಿ.ಓ ಸುಜಾತ ತಿಳಿಸಿದ್ದಾರೆ

14 May 2024 12:20 pm
ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್‍ಎಂಟ್ರಿ ಮುಖಾಂತರ ನೇರವಾಗಿ 2 ನೇ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಪ್ರವೇಶಕ್ಕಾಗಿ 27 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್

14 May 2024 12:18 pm
ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ರಾಜ್ಯದ ಸರ್ಕಾರಿ ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕನಿಷ್ಠ ಶೇ.35 ಅಂಕಗಳನ್ನು ಪಡೆದಿರುವ ಅಭ್ಯರ್ಥ

14 May 2024 12:17 pm
14.05.2024

This content is restricted.

14 May 2024 2:52 am
ಸರ್ಕಾರ ಉಚಿತ ಕೊಡುಗೆ ನೀಡುವ ಬದಲಿಗೆ ಜನರಿಗೆ ದುಡಿಮೆಯ ಮಾರ್ಗ ತೋರಿಸಬೇಕು

ಮಲೇಬೆನ್ನೂರು : ಆರ್ಥಿಕ ಹೊರೆ ತಗ್ಗಿಸುವ ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಹೆಚ್ಚಾಗಬೇಕು. ಆ ಮೂಲಕ ದುಂದು ವೆಚ್ಚದ ಅದ್ಧೂರಿ ಮದುವೆಗಳಿಗೆ ಕಡಿವಾಣ ಹಾಕಬೇಕೆಂದು ರಟ್ಟಿಹಳ್ಳಿ ಕಬ್ಬಿಣ ಕಂಥಿ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್

13 May 2024 12:46 pm
ದೇಶ ಕಾಯುವ ಯೋಧ ದೇವರ ಸಮ : ಬಸವರಾಜ

ಹರಪನಹಳ್ಳಿ : ಸೇವಾ ನಿವೃತ್ತಿ ಹೊಂದಿದ ಬಳಿಕ ಗ್ರಾಮಕ್ಕೆ ಆಗಮಿಸಿದ ಸೈನಿಕರಾದ ಚಂದ್ರಪ್ಪ ಹಾಗೂ ಸಂತೋಷ್ ಕುಮಾರ್ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.

13 May 2024 12:45 pm
ಎಸ್ಸೆಸ್ಸೆಲ್ಸಿ : ರಾಣೇಬೆನ್ನೂರಿನ ಆಕ್ಸ್‌ಫರ್ಡ್ ಶಾಲೆಗೆ ಶೇ.92 ರಷ್ಟು ಫಲಿತಾಂಶ

ರಾಣೇಬೆನ್ನೂರು : ನಗರದ ಆಕ್ಸ್‌ಫರ್ಡ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.92.30 ರಷ್ಟು ಫಲಿತಾಂಶ ಬಂದಿದ್ದು, ವಿದ್ಯಾರ್ಥಿ ಕಿಶನ್ ಆರ್.ನಸಲ್ ವಾಯ್ಕರ್ - 613 (ಶೇ.98.08) ಅಂಕ ಪಡೆದು ರಾಣೇಬೆನ್

13 May 2024 12:43 pm
ಕೊಪ್ಪದಲ್ಲಿ ಸಂಭ್ರಮದ ಉಚ್ಛಾಯ

ಮಲೇಬೆನ್ನೂರು : ಕೊಪ್ಪ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಆಂಜನೇಯ ಸ್ವಾಮಿಯ ಉಚ್ಛಾಯದ (ಸಣ್ಣ ರಥ) ರಥೋತ್ಸವವು ಶುಕ್ರವಾರ ಬೆಳಿಗ್ಗೆ ಸಂಭ್ರಮದಿಂದ ಜರುಗಿತು.

13 May 2024 12:42 pm
ಬಸವಣ್ಣ ಅನೇಕರಿಗೆ ಸ್ಫೂರ್ತಿದಾಯಕ

ಹರಿಹರ : ಮಾನವ ಕಲ್ಯಾಣ ಬಯಸುವ ಅನೇಕರಿಗೆ ಸಾಂಸ್ಕೃತಿಕ ನಾಯಕ ಬಸವಣ್ಣ ಸ್ಪೂರ್ತಿ ದಾಯಕ ಎಂದು ಬಸವೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಟಿ.ಜೆ. ಮುರುಗೇಶಪ್ಪ ಹೇಳಿದರು.ನಗರದ ಬಸವೇಶ್ವರ ಸೇವಾ ಸಮಿತಿಯಿಂದ ಶುಕ್ರವಾರ ಆಯೋಜಿಸಿದ್ದ `ಬಸವ

13 May 2024 12:41 pm
ಉಜ್ಜಿನಿ ಮರಳಸಿದ್ದೇಶ್ವರ ರಥೋತ್ಸವ

ಪಂಚಪೀಠಗಳಲ್ಲಿ ಒಂದಾಗಿರುವ ನಾಡಿನ ಪ್ರಸಿದ್ಧ ಉಜ್ಜಯಿನಿ ಶ್ರೀ ಮರುಳಸಿದ್ಧೇಶ್ವರ ಸ್ವಾಮಿಯ ರಥೋತ್ಸವ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಭಾನುವಾರ ಅದ್ಧೂರಿಯಾಗಿ ನಡೆಯಿತು.

13 May 2024 12:40 pm
ನೇರಳೆ ತಾಕಿನಲ್ಲಿ ಪಾರಂಪರಿಕ ಬೀಜದ ಸಂತೆ

ನಗರದ ತರಳಬಾಳು ಕೃಷಿ ವಿಜ್ಞಾನ ಕೇಂದ್ರವು ಭಾನುವಾರದಂದು ಪಾರಂಪರಿಕ ಬೀಜದ ವಿಶಿಷ್ಟ ಸಂತೆಗೆ ಸಾಕ್ಷಿಯಾಯಿತು.

13 May 2024 12:40 pm
ಐಎಎಸ್ ಪರೀಕ್ಷೆ ಬರೆಯಲು ಆಸಕ್ತಿ ತೋರಿದರೆ ಉಚಿತ ತರಬೇತಿ : ವಿನಯ್

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದಾವಣಗೆರೆ ಜಿಲ್ಲೆಗೆ ಟಾಪರ್ ಆಗಿರುವ ಶ್ರೀ ಸಿದ್ಧಗಂಗಾ ಪ್ರೌಢಶಾಲಾ ವಿದ್ಯಾರ್ಥಿನಿ ಹೆಚ್.ಜಿ. ಗಾನವಿ ಅವರನ್ನು ಅವರ ನಿವಾಸಕ್ಕೆ ಭೇಟಿ ನೀಡಿ ಬೆಂಗಳೂರು ಇನ್ ಸೈಟ್ಸ್ ಸಂಸ್ಥಾಪಕ ಹಾಗೂ ನಿರ್ದ

13 May 2024 12:39 pm
ಮಲೇಬೆನ್ನೂರಿನಲ್ಲಿ ಶ್ರೀ ಶಂಕರ ಜಯಂತಿ

ಮಲೇಬೆನ್ನೂರು : ಪಟ್ಟಣದ ಶಂಕರ ಮಂದಿರದಲ್ಲಿ ಭಾನುವಾರ ಆದಿಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ವಿವಿಧ ಪೂಜೆ, ಪಠಣಗಳೊಂದಿಗೆ ಆಚರಿಸಲಾಯಿತು.

13 May 2024 12:38 pm
ಬಸವೇಶ್ವರರ ಜಯಂತ್ಯೋತ್ಸವ : ಶಾಮನೂರಿನಲ್ಲಿ ಮೆರವಣಿಗೆ

ಬಸವ ಜಯಂತಿ ಪ್ರಯುಕ್ತ ಶಾಮನೂರಿನಲ್ಲಿ ಬಸವೇಶ್ವರರ ಭಾವಚಿತ್ರದ ಮೆರವಣಿಗೆಯನ್ನು ಗ್ರಾಮದ ರಾಜಬೀದಿಗಳಲ್ಲಿ ನಡೆಸಲಾಯಿತು. ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಕಾರ್ಯಕ್ರಮ ಏರ್ಪಾಡಾಗಿತ್ತು.

13 May 2024 12:38 pm
ಶ್ರೀ ಬಸವೇಶ್ವರ, ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಬಸವ ಜಯಂತ್ಯೋತ್ಸವ

ನಗರದ ಬಸವರಾಜ ಪೇಟೆಯಲ್ಲಿರುವ ಶ್ರೀ ಬಸವೇಶ್ವರ ಹಾಗೂ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಬಸವ ಜಯಂತಿಯನ್ನು ಹಾಗೂ ಶ್ರೀ ವೀರೇಶ್ವರ ಶರಣರ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನೆರವೇರಿಸಿದರು.

13 May 2024 12:36 pm
ನಗರದಲ್ಲಿ ಶ್ರೀ ಶಂಕರ ಭಗವತ್ಪಾದರ ಜಯಂತ್ಯೋತ್ಸವದಲ್ಲಿ ಉಪನ್ಯಾಸ

ಶ್ರೀ ಶಂಕರ ಭಗವತ್ಪಾದರ ಜಯಂತ್ಯೋತ್ಸವವು ನಗರದ ಎಸ್. ನಿಜಲಿಂಗಪ್ಪ ಬಡಾವಣೆಯ ವರ್ತುಲ ರಸ್ತೆಯಲ್ಲಿರುವ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಇಂದು ಆರಂಭಗೊಂಡಿದ್ದು, ಶಿವಮೊಗ್ಗದ ಶ್ರೀ ವಿದ್ವಾನ್ ಎಂ.ಎಸ್. ವಿನಾಯಕ್ ಉಪನ್ಯಾಸ ನೀಡಿ

13 May 2024 12:27 pm
ಬೇಸಿಗೆ ಕಾಲದಲ್ಲಿ ಅಲರ್ಜಿ ಹಾಗೂ ದಮ್ಮಿನ ರೋಗಿಗಳ ವಿಶೇಷ ಕಾಳಜಿ

ಕಳೆದ ಹಲವು ದಿನಗಳಿಂದ ಬಿಸಿಲಿನ ಪ್ರಕೋಪ ಮಿತಿ ಮೀರಿದ್ದು 40 ಡಿಗ್ರಿ ದಾಟುತ್ತಿದೆ, ಇಂತಹ ಸಮಯದಲ್ಲಿ ಉಬ್ಬಸ ಹಾಗೂ ಡಸ್ಟ್ ಅಲರ್ಜಿ ರೋಗಿಗಳಿಗೆ ವಿಶೇಷ ಕಾಳಜಿಯ ಅವಶ್ಯಕತೆ ಇದೆ.

13 May 2024 12:26 pm
ಮೇಗಳಪೇಟೆಯಲ್ಲಿ ಬಸವೇಶ್ವರ ದೇವರ ಸಂಭ್ರಮದ ರಥೋತ್ಸವ

ಹರಪನಹಳ್ಳಿ : ಇಲ್ಲಿನ ಮೇಗಳ ಪೇಟೆಯ ಬಸವೇಶ್ವರ ದೇವರ ರಥೋತ್ಸವವು ಶುಕ್ರವಾರ ಸಂಜೆ ಭಕ್ತರ ಹರ್ಷೋದ್ಘಾರದ ಮಧ್ಯೆ ಸಡಗರ ಸಂಭ್ರಮದಿಂದ ಜರುಗಿತು.

13 May 2024 12:24 pm
ಬಸವಣ್ಣನ ವಿಚಾರಗಳು ಯುವ ಸಮೂಹಕ್ಕೆ ಪಸರಿಸಲಿ

ಜಗಳೂರು : ವಚನ ಸಾಹಿತ್ಯದ ಮೂಲಕ ವೈಚಾರಿಕತೆ, ಸಾಮಾಜಿಕ ಸಮಾನತೆ ಗಾಗಿ ಅವಿರತ ಶ್ರಮಿಸಿದ ವಿಶ್ವಗುರು ಬಸವಣ್ಣ ಅವರ ವಿಚಾರಗಳು ಯುವ ಸಮೂಹಕ್ಕೆ ಪಸರಿಸಲಿ

13 May 2024 12:23 pm
ಕನ್ನಡ ಸಾಹಿತ್ಯಕ್ಕೆ ವಿಶ್ವ ಗುರುವಿನ ಕೊಡುಗೆ ಅಪಾರ

ಬಸವಣ್ಣನವರು ತಮ್ಮ ವಚನಗಳ ಮೂಲಕ ಸಮಾಜದ ಮೌಢ್ಯತೆ ನಿವಾರಿಸುವ ಜತೆಗೆ ಕನ್ನಡ ಸಾಹಿ ತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದರು.

13 May 2024 12:22 pm
ಜಿಲ್ಲಾ ಟಾಪರ್‌ ಗಾನವಿಗೆ ಡಾ. ಪ್ರಭಾ ಮಲ್ಲಿಕಾರ್ಜುನ್‌ ಅವರಿಂದ ಗೌರವ

ಎಸ್.ಎಸ್.ಎಲ್‌.ಸಿ. ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವ ಕು. ಹೆಚ್.ಜಿ. ಗಾನವಿ ಅವರನ್ನು ಅಭಿನಂದಿಸಿರುವ ಬಾಪೂಜಿ ಆಡಳಿತ ಮಂಡಳಿ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ಜೆ.ಹೆಚ್. ಪಟೇಲ್‌ ಬಡಾವಣೆಯಲ್ಲಿರುವ

13 May 2024 12:22 pm
ಕಟ್ಟ ಕಡೆಯ ಮನುಷ್ಯನನ್ನು ಗುರುತಿಸಿದವರು ಬಸವಣ್ಣನವರು

ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಕಛೇರಿಯಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

13 May 2024 12:21 pm
ಎಂ.ಇ.ಎಸ್‌ಗೆ 2 ಉನ್ನತ, 14 ಪ್ರಥಮ ಶ್ರೇಣಿ

ಇಲ್ಲಿನ ಆಂಜನೇಯ ಬಡಾವಣೆಯ ಎಂ.ಇ.ಎಸ್ ಕಾನ್ವೆಂಟ್ ಶಾಲೆಯು 2023-24ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಿದ್ದಾರೆ.

13 May 2024 12:19 pm
ಕುರುಹಿನಶೆಟ್ಟಿ ಸಮಾಜದ ಏಳಿಗೆಗೆ ಶ್ರಮಿಸಿದ್ದ ತಿಪ್ಪೇಸ್ವಾಮಿ

ದಾವಣಗೆರೆ ನಗರಸಭೆಯಲ್ಲಿ ಸುದೀರ್ಘ ಕಾಲ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ತಿಪ್ಪೇಸ್ವಾಮಿ ಅವರು ನೌಕರರ ಸಂಘಟನೆ ಮೂಲಕ ನೌಕರರ ನ್ಯಾಯಯುತ ಬೇಡಿಕೆಗಳಿಗೆ ಹೋರಾಟ ಮಾಡಿದ್ದರು.

13 May 2024 12:18 pm
ಪ್ರಥಮ ಪದವಿಗೆ ಪ್ರವೇಶ ಆರಂಭ

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಥಮ ವರ್ಷದ ಬಿಎ, ಬಿಕಾಂ, ಬಿಬಿಎ, ಬಿಎಸ್ಸಿ ಪದವಿಗಳಿಗೆ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡಿ ಅರ್ಜಿಗಳನ

13 May 2024 12:18 pm
13.05.2024

This content is restricted.

13 May 2024 3:33 am
12.05.2024

This content is restricted.

12 May 2024 3:42 am
ಕುಂಬಳೂರು : ಬಸವ ಗುರುಕುಲ ಶಾಲೆಗೆ ಶೇ.100 ಫಲಿತಾಂಶ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕುಂಬಳೂರು ಗ್ರಾಮದ ಬಸವ ಗುರುಕುಲ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ರಷ್ಟು ಫಲಿತಾಂಶ ಲಭಿಸಿದೆ.

11 May 2024 1:56 pm
ನಾಗರಸನಹಳ್ಳಿ : ಇಂದು ಪೌರತ್ವ ತರಬೇತಿ

ಕೆಎಸ್ಎಸ್ ಫೌಂಡೇಶನ್‌ನ ಕೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಇಂದಿನಿಂದ ಮೂರು ದಿನ ಪೌರತ್ವ ತರಬೇತಿ ಶಿಬಿರ

11 May 2024 1:49 pm
ನಗರದಲ್ಲಿ ನಾಳೆ ಕವಿಗೋಷ್ಠಿ

ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಯಿಂದ ನಾಡಿದ್ದು ದಿನಾಂಕ 12ರ ಭಾನು ವಾರ ಬೆಳಿಗ್ಗೆ 11 ಗಂಟೆಗೆ

11 May 2024 1:48 pm
ನಗರದಲ್ಲಿ ನಾಳೆ ಚೆಸ್ ಸ್ಪರ್ಧೆ

ನ್ಯೂ ದಾವಣಗೆರೆ ಡಿಸ್ಟ್ರಿಕ್ಟ್ ಚೆಸ್ ಅಸೋಸಿ ಯೇಷನ್ ಸಹಯೋಗದಲ್ಲಿ ಜಿಲ್ಲಾ ಚೆಸ್ ಚಾಂಪಿಯನ್‍ಶಿಪ್

11 May 2024 1:47 pm
ಬಸವ ಬಳಗದಲ್ಲಿ ಬಸವಣ್ಣ ಜಯಂತ್ಯೋತ್ಸವ

ಬಸವ ಬಳಗ, ಅಜ್ಜ ಪುರ ಶೆಟ್ರು ಸೇವಾ ಟ್ರಸ್ಟ್‌, ದಾವಣಗೆರೆ, ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ (ದಾವಣಗೆರೆ) ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ

11 May 2024 1:44 pm
ಹೊನ್ನಾಳಿ : ತಂದೆ ಸಾವಿನಿಂದ ಬೇಸತ್ತು ಮಗ ಆತ್ಮಹತ್ಯೆ

ತಾಲ್ಲೂಕಿನ ಚೀಲಾಪುರ ಗ್ರಾಮದ ಶಿವಕುಮಾರ್ (32) ಎಂಬ ವ್ಯಕ್ತಿಯು ತಂದೆಯ ಸಾವಿನಿಂದ ಬೇಸತ್ತು, ಅದೇ ದಿನ ರಾತ್ರಿ ವಿಷ ಕುಡಿದು ಆತ್ಮಹತ್ಯೆ

11 May 2024 1:41 pm
ಎಸ್‌ಎಸ್‌ಎಲ್‌ಸಿ : ಎಸಿಎಂ ಪ್ರೌಢಶಾಲೆಗೆ ಶೇ.100 ಫಲಿತಾಂಶ

ನಗರದ ದೇವರಾಜ ಅರಸ್‌ ಬಡಾವಣೆಯಲ್ಲಿರುವ ಎಸಿಎಂ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸತತ 3ನೇ ಬಾರಿಗೆ ಶೇ. 100 ರಷ್ಟು ಫಲಿತಾಂಶ

11 May 2024 1:39 pm
ನಗರದ ಮೌನೇಶ್ವರಿ ಪ್ರೌಢ ಶಾಲೆಗೆ ಶೇ. 96.15ರ ಫಲಿತಾಂಶ

ನಗರದ ಡಿ.ಸಿ.ಎಂ ಟೌನ್‌ಶಿಪ್‌ನ ಮೌನೇಶ್ವರಿ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢ ಶಾಲೆಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಶೇ. 96.15 ಫಲಿತಾಂಶ ದೊರೆತಿದೆ.

11 May 2024 1:38 pm
ಹಳೇದೇವರ ಹೊನ್ನಾಳಿಯಲ್ಲಿ ಶ್ರೀ ವೈಷ್ಣವ ಸಮಾಜದಿಂದ ಇಂದು ಸಾಮೂಹಿಕ ವಿವಾಹ

ತಾಲ್ಲೂಕಿನ ಹಳೇದೇವರ ಹೊನ್ನಾಳಿ ಗ್ರಾಮದಲ್ಲಿ ಶ್ರೀ ವೈಷ್ಣವ ಸಮಾಜದಿಂದ ಸಾಮೂಹಿಕ ವಿವಾಹ ಹಾಗೂ ಉಪನಯನ ಕಾರ್ಯಕ್ರಮವು ನಾಳೆ ದಿನಾಂಕ 11ರ ಶನಿವಾರ ನಡೆಯಲಿದೆ

11 May 2024 12:42 pm
ಬಸವ ಪಥ ನಮ್ಮ ದಾರಿಯಾದಾಗ ಜೀವನದ ಸಮಸ್ಯೆಗಳಿಗೆ ಪರಿಹಾರ ಸಾಧ್ಯ

ಬಸವ ಪಥ ನಮ್ಮ ದಾರಿಯಾಗಲಿ, ಆಗ ಜೀವನದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯ ಎಂದು ವಿರಕ್ತ ಮಠದ ಶ್ರೀ ಬಸವ ಪ್ರಭು ಸ್ವಾಮೀಜಿ ಪ್ರತಿಪಾದಿಸಿದರು.

11 May 2024 12:00 pm
ಕಾಯಕ ಪ್ರಜ್ಞೆ ಸಾರಿದ ಮಹಾಪುರುಷ ಬಸವಣ್ಣ

ಭಾರತೀಯ ಸಾಂಸ್ಕೃತಿಕ ಚರಿತ್ರೆಯ ಸಂದರ್ಭದಲ್ಲಿ, ವಿಶೇಷವಾಗಿ ಕರ್ನಾಟಕದ ಐತಿಹಾಸಿಕ, ಸಾಮಾಜಿಕ, ರಾಜಕೀಯ, ಧಾರ್ಮಿಕ ಸಂದರ್ಭದಲ್ಲಿ, ಸಮಗ್ರತೆಯ ಅರ್ಥದಲ್ಲಿ

10 May 2024 2:55 pm
ನಗರದಲ್ಲಿ ಇಂದು ವಿವಿಧೆಡೆಯಲ್ಲಿ ಬಸವ ಜಯಂತ್ಯೋತ್ಸವ

ಶ್ರೀ ವಿರಕ್ತ ಮಠದ ವತಿಯಿಂದ ಶಿವಯೋಗಾಶ್ರಮ ವಿರಕ್ತ ಮಠದ ಚರಮೂರ್ತಿಗಳು ಹಾಗೂ ಚಿತ್ರದುರ್ಗ ಮುರುಘಾ ಮಠದ ಉಸ್ತುವಾರಿ ಶ್ರೀಗಳಾದ ಶ್ರೀ ಬಸವಪ್ರಭು ಸ್ವಾಮೀಜಿ ನೇತೃತ್ವದಲ್ಲಿ

10 May 2024 2:52 pm
ಕದಳಿ ಮಹಿಳಾ ವೇದಿಕೆಯಿಂದ ಕಾರ್ಮಿಕ ದಿನಾಚರಣೆ

ನಗರದ ಕದಳಿ ಮಹಿಳಾ ವೇದಿಕೆಯ ವತಿಯಿಂದ ಕಾರ್ಮಿಕ ದಿನಾಚರಣೆ ಆಚರಣೆ ಮಾಡಲಾಯಿತು.

10 May 2024 2:48 pm
ಎಸ್ಸೆಸ್ಸೆಲ್ಸಿ ಪರೀಕ್ಷೆ : ಸೇಂಟ್ ಜಾನ್ಸ್ ಶಾಲೆಗೆ ಶೇ. 100 ಫಲಿತಾಂಶ

ನಗರದ ಸೇಂಟ್ ಜಾನ್ಸ್ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದ್ದು, ಕು. ಅಮೂಲ್ಯ ಎನ್.ಎಸ್. ಹಾಗೂ ವರ್ಷಿತಾ ಹೆಚ್.ಕೆ. 605 ಅಂಕಗಳೊಂದಿಗೆ

10 May 2024 2:47 pm
ಬೆಳ್ಳೂಡಿ ಪಟೇಲ್ ಗುರುಬಸಪ್ಪ ಶಾಲೆಗೆ ಶೇ 62.50 ಫಲಿತಾಂಶ

ಬೆಳ್ಳೂಡಿ ಗ್ರಾಮದ ಶ್ರೀ ಪಟೇಲ್ ಗುರುಬಸಪ್ಪ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.62.50 ರಷ್ಟು ಫಲಿತಾಂಶ

10 May 2024 2:46 pm
ಪ್ರತಿಷ್ಟಿತ ಖಾಸಗಿ ಶಾಲೆಯಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪ್ರತಿಷ್ಟಿತ ಖಾಸಗಿ ಶಾಲೆಯಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

10 May 2024 2:43 pm
ಎಲೆಬೇತೂರಿನ ತರಳಬಾಳು ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ : ಸುಪ್ರಭೆ ಶಾಲೆಗೆ ಪ್ರಥಮ

ಎಲೆಬೇತೂರಿನ ತರಳಬಾಳು ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ : ಸುಪ್ರಭೆ ಶಾಲೆಗೆ ಪ್ರಥಮ

10 May 2024 2:32 pm
ಎಲೆಬೇತೂರಿನಲ್ಲಿ ಇಂದು ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ

ದಾವಣಗೆರೆ ಸಮೀಪದ ಎಲೆಬೇತೂರಿನಲ್ಲಿ ವಿಶ್ವಗುರು ಮತ್ತು ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತಿಯ ಪ್ರಯುಕ್ತ ಗ್ರಾಮದ ಬಸವೇಶ್ವರ ವೃತ್ತದಲ್ಲಿ

10 May 2024 2:28 pm
ಹರಿಹರದಲ್ಲಿ ಇಂದು ಬಸವೇಶ್ವರ ಜಯಂತಿ, ಎತ್ತುಗಳ ಮೆರವಣಿಗೆ

ಜನಪದ ಕಲಾ ತಂಡ, ಸಹ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹೊಸಪೇಟೆ ಬೀದಿಯಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಬಸವ ಜಯಂತಿ ಪ್ರಯು

10 May 2024 2:27 pm
ರಾಣೇಬೆನ್ನೂರು : ಶೇ. 80.91 ಫಲಿತಾಂಶ

ತಾಲ್ಲೂಕಿನ ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ ಒಟ್ಟು 83 ಪ್ರೌಢಶಾಲೆಗಳ ಒಟ್ಟು 4613 ವಿದ್ಯಾರ್ಥಿಗಳು

10 May 2024 2:25 pm
ಕಸ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹ

ತಾಲ್ಲೂಕಿನ ಆವರಗೊಳ್ಳ ಸಮೀಪದ ಘನ ತ್ಯಾಜ್ಯ ಕಸ ವಿಲೇವಾರಿ ಘಟಕವನ್ನು ತಕ್ಷಣವೇ ಅಲ್ಲಿಂದ ಸ್ಥಳಾಂತರಿಸಲು ಗ್ರಾಮದ ಮುಖಂಡ ಬಿ. ಎಂ. ಷಣ್ಮುಖಯ್ಯ ಆಗ್ರಹಿಸಿದ್ದಾರೆ

10 May 2024 2:23 pm
ನಗರದ ಕೆ.ಆರ್. ಮಾರುಕಟ್ಟೆಯ ಮಳಿಗೆಗಳ ಪುನರಾರಂಭ ಇಂದು

ನಗರದ ಶ್ರೀ ಕೃಷ್ಣ ರಾಜೇಂದ್ರ ತರಕಾರಿ ಮಾರುಕಟ್ಟೆ ವರ್ತಕರ ಸಂಘದ ವತಿಯಿಂದ ನಾಳೆ ದಿನಾಂಕ 10ರ ಶುಕ್ರವಾರ ಕೆ.ಆರ್. ಮಾರುಕಟ್ಟೆಯ ನೂತನ ಸಂಕೀರ್ಣದಲ್ಲಿ ವಿಶೇಷ ಪೂಜೆ,

10 May 2024 2:18 pm
ಯುನೈಟೆಡ್ ಇಂಟರ್‌ನ್ಯಾಷನಲ್ ಶಾಲೆಗೆ ಶೇ. 100 ಫಲಿತಾಂಶ

ನಗರದ ಯುನೈಟೆಡ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಮೊದಲ ಬ್ಯಾಚಿನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ

10 May 2024 2:16 pm
4 ವರ್ಷದ ಪದವಿ ಹಿಂಪಡೆದ ಸರ್ಕಾರ; ಹೋರಾಟಕ್ಕೆ ಜಯ : ಎಐಡಿಎಸ್ಓ

ನಾಲ್ಕು ವರ್ಷದ ಪದವಿಯನ್ನು ಹಿಂಪಡೆಯುವ ಸರ್ಕಾರದ ನಿರ್ಧಾರವನ್ನು ಎಐಡಿಎಸ್ಓ ಸ್ವಾಗತಿಸಿದೆ.

10 May 2024 2:16 pm
ಎಸ್ಸೆಸ್ಸೆಲ್ಸಿ : ಜಯನಗರ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ಗೆ ಶೇ.100 ಫಲಿತಾಂಶ

ಇಲ್ಲಿನ ಜಯನಗರ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

10 May 2024 2:15 pm
ಎಸ್ಸೆಸ್ಸೆಲ್ಸಿ : ನಂದಗೋಕುಲ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ದೇವರಾಜ ಅರಸು ಬಡಾವಣೆ `ಸಿ' ಬ್ಲಾಕ್‌ನ 6ನೇ ಕ್ರಾಸ್‌ನಲ್ಲಿರುನ ನಂದಗೋಕುಲ ಆಂಗ್ಲ ಮಾಧ್ಯಮ ಶಾಲೆಯ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100

10 May 2024 2:13 pm
ಮಲೇಬೆನ್ನೂರು : ಇಂದು ಆಂಜನೇಯ ಸ್ವಾಮಿ ರಥ, ಸಾಮೂಹಿಕ ವಿವಾಹ

ಮಲೇಬೆನ್ನೂರು : ಬಸವ ಜಯಂತಿ ಅಂಗವಾಗಿ ಇಂದು ಸ್ಥಳೀಯ ಆಂಜನೇಯ ಸ್ವಾಮಿ ರಥೋತ್ಸವ ಹಾಗೂ 18ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ.

10 May 2024 2:11 pm
ದೈವಜ್ಞ ಸಮಾಜದ ಮಕ್ಕಳಿಗೆ ಶಾರದಾ ಪುರಸ್ಕಾರಕ್ಕೆ ಆಹ್ವಾನ

ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದ ವತಿಯಿಂದ 2023-24ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಶೇ.85ರಷ್ಟು ಫಲಿತಾಂಶ ಪಡೆದ ದೈವಜ್ಞ ಸಮಾಜದ ಮಕ್ಕಳಿಗೆ `

10 May 2024 2:10 pm
10.05.2024

This content is restricted.

10 May 2024 3:15 am
ಇಂದು ವಿಶ್ವ `ಥಲಸ್ಸೇಮಿಯಾ’ದಿನ: ಈ ರಕ್ತದ ಕಾಯಿಲೆ ಬಗ್ಗೆ ನಿಮಗೆಷ್ಟು ಗೊತ್ತು?

ಇದು ಒಂದು ಅನುವಂಶಿಕವಾಗಿ ತಂದೆ, ತಾಯಿಯಿಂದ ಮಕ್ಕಳಿಗೆ ಬರುವ ರಕ್ತದ ಕಾಯಿಲೆಯಾಗಿದೆ. ಈ ಕಾಯಿಲೆಯ ಲಕ್ಷಣ ಅದರ ಚಿಕಿತ್ಸೆಯ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಮೇ 8 ರಂದು ವಿಶ್ವ ಥಲಸ್ಸೇಮಿಯಾ ದಿನವನ್ನು ಆ

9 May 2024 1:27 pm
ಸ್ಟ್ರಾಂಗ್ ರೂಂನಲ್ಲಿ ಭದ್ರವಾದ ಅಭ್ಯರ್ಥಿಗಳ ಭವಿಷ್ಯ

ಕರುಣಾ ಜೀವ ಕಲ್ಯಾಣ ಟ್ರಸ್ಟಿನ ವತಿಯಿಂದ ಇಂದು ಸಂಜೆ 5 ಕ್ಕೆ ಶ್ರೀ ಡಾ. ಸದ್ಯೋಜ್ಯಾತ ಶಿವಾಚಾರ್ಯ ಹಿರೇಮಠದ ಆವ ರಣದಲ್ಲಿ 150ನೇ ಸೈಕಲ್ ವಿತರಣೆ ಅಂಗವಾಗಿ ಇಂದು 50 ಸೈಕ ಲ್‌ಗಳ ವಿತರಣಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.

9 May 2024 1:23 pm
ಪರಿಷತ್ ಚುನಾವಣೆ : ಇಂದಿನಿಂದ ನಾಮಪತ್ರ

ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು ದಾವಣಗೆರೆ ಜಿಲ್ಲೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಒಂದು ಪದವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದ್ದು ಇಂದಿನಿಂದ ನಾಮಪತ್ರ

9 May 2024 1:20 pm
ಹರಿಹರದಲ್ಲಿ ನಾಳೆ ಬಸವೇಶ್ವರ ಜಯಂತಿ, ಎತ್ತುಗಳ ಮೆರವಣಿಗೆ

ಹರಿಹರ : ಹೊಸಪೇಟೆ ಬೀದಿಯಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಬಸವ ಜಯಂತಿ ಪ್ರಯುಕ್ತ ನಾಡಿದ್ದು ದಿನಾಂಕ 10ರ ಶುಕ್ರವಾರ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ಬಸವೇಶ್ವರ ಸ್ವಾಮಿಗೆ ಮತ್ತು ಉತ್ಸವ ಮೂರ್ತಿ ಬೆಳ್ಳಿ ಬಸವೇಶ್ವರ

9 May 2024 1:18 pm
ಜಿಗಳಿ : ಗೆಲುವಿನ ವಿಶ್ವಾಸದಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್

ಮಲೇಬೆನ್ನೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವಿ ಗಾಗಿ ಕಾಂಗ್ರೆಸ್ ಪಕ್ಷದ ಮುಖಂ ಡರು, ಕಾರ್ಯಕರ್ತರು, ಅಭಿ ಮಾನಿಗಳು ನಮ್ಮ ನಿರೀಕ್ಷೆಗೂ ಮೀರಿ ಕೆಲಸ ಮಾಡಿದ್ದು, ಅವರಿಗೆ ನಾನು ಚಿರಋಣಿಯಾಗಿ ದ್ದೇನೆಂದು ಕಾಂಗ್ರೆ

9 May 2024 1:18 pm
ಪ್ರಭಾ ಭಾರೀ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ

ಹೊನ್ನಾಳಿ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಅತೀ ಹೆಚ್ಚಿನ ಮತಗಳ ಅಂತರದಿಂದ ಜಯ ಗಳಿಸಲಿದ್ದಾರೆ ಎಂದು ಯುವ ಕಾಂಗ್ರೆಸ್ ಮುಖಂಡ ಅರಕೆರೆ ಮಧುಗೌಡ ವಿಶ್ವಾಸ ವ್ಯಕ್ತಪಡಿಸ

9 May 2024 1:17 pm
ಪ್ರಭಾ ಎಸ್ಸೆಸ್ಸೆಂ ಗೆಲುವಿನ ಲೆಕ್ಕಾಚಾರದಲ್ಲಿ ಶಾಸಕ ಬಸವಂತಪ್ಪ

ಕಳೆದ ಒಂದೂವರೆ ತಿಂಗಳಿನಿಂದ ಕ್ಷೇತ್ರದ ಜನರ ಬಳಿ ತೆರಳಿ ಮತ ಬೇಟೆಯಲ್ಲಿ ತೊಡಗಿದ್ದ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಬುಧವಾರ ವಿಶ್ರಾಂತಿಯ ಮೊರೆಯಲ್ಲೂ ಪಕ್ಷದ ಅಭ್ಯರ್ಥಿಯ ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದರು.

9 May 2024 1:15 pm
ಹರಪನಹಳ್ಳಿ : 73ರ ಸಂಭ್ರಮದಲ್ಲಿ ಸಂಸದ ವೈ.ದೇವೇಂದ್ರಪ್ಪ

ಹರಪನಹಳ್ಳಿ : ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪನವರ 73ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.

9 May 2024 1:03 pm
ಆಸ್ತಿಗಾಗಿ ವೃದ್ಧೆಯ ಕೊಲೆ : ಘಟನೆ ನಡೆದ 24 ಗಂಟೆಯಲ್ಲೇ ಆರು ಜನರ ಬಂಧನ

ವೃದ್ದೆಯನ್ನು ನೇಣು ಬಿಗಿದು ಕೊಲೆ ಮಾಡಿ, ಸುಟ್ಟು ಹಾಕಿದ ಆರೋಪದ ಮೇಲೆ ಕಾರ್ತಿಕ, ಸಂದೀಪ, ತೇಜಸ್ವಿನಿ, ಮಹೇ ಶಪ್ಪ, ನಾಗರಾಜ, ಶಿವು, ವಿವೇಕ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

9 May 2024 1:01 pm
ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ 12ರಂದು ಬೀಜ ವೈಭವ

ಬೀಜ ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ ಜೀವನಾಡಿ. ಸಾವಿರಾರು ವರ್ಷಗಳಿಂದ ಬೀಜ, ಕೃಷಿ ಬದುಕಿನ ಭಾಗವಾಗಿ, ಸಂಸ್ಕೃತಿಯ ಜೊತೆಯಾಗಿ ಬೆಸೆದುಕೊಂಡು ಬಂದಿದೆ.

9 May 2024 1:01 pm
ಮೂಢನಂಬಿಕೆ, ಕಂದಾಚಾರದಿಂದ ದೂರವಿರಿ

ಸಾಣೇಹಳ್ಳಿ : ಅಂಧಶ್ರದ್ಧೆ, ಮೂಢನಂಬಿಕೆ, ಕಂದಾಚಾರದಿಂದ ದೂರವಿದ್ದು, ಪಾರದರ್ಶಕವಾಗಿ ಸದಾ ಕಾಯಕಶೀಲರಾಗಬೇಕೆಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಹೇಳಿದರು.

9 May 2024 1:00 pm
ಸತತ ಚಿಕಿತ್ಸೆಯಿಂದ ಅಸ್ತಮಾ ಕಾಯಿಲೆ ಹತೋಟಿ ಸಾಧ್ಯ

ಅಸ್ತಮಾ ಕಾಯಿಲೆಯು ಸಾಕಷ್ಟು ಜನರನ್ನು ಬಾಧಿಸಿದರೂ ಸರಿಯಾದ ಹಾಗೂ ಸತತವಾದ ಚಿಕಿತ್ಸೆಯಿಂದ ಹತೋಟಿಗೆ ಬರುತ್ತದೆ.

9 May 2024 12:58 pm
ಸಮ ಸಮಾಜದ ಪಿತಾಮಹ ವಿಶ್ವಗುರು ಬಸವಣ್ಣ

ಬಸವಣ್ಣ ಬರೀ ಲಿಂಗಾಯತರ, ಕನ್ನಡಿಗರ ಸ್ವತ್ತು ಅಲ್ಲ, ಇಡೀ ಮಾನವ ಕುಲಕ್ಕೇ ಬೇಕಾಗಿರುವಂತಹ ವಿಶ್ವಗುರು. ಎಲ್ಲರ ಪರವಾಗಿ ಹೋರಾಟ ಮಾಡಿದ ಮಹಾ ಮಾನವತಾವಾದಿ ಎಂದರೆ ಅದು 12ನೇ ಶತಮಾನದ ಬಸವಣ್ಣನವರು ಎಂದು ವಿರಕ್ತಮಠದ ಶ್ರೀ ಬಸವಪ್ರಭು

9 May 2024 12:56 pm
ಸಂಸದರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ

ಗೌಪ್ಯ ಮತದಾನ ಉಲ್ಲಂಘಿಸಿದ ಆರೋಪದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ವಿರುದ್ಧ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್‌ ಆಗ್ರಹಿಸಿದರು.

9 May 2024 12:50 pm
ನಗರದ ಕಾಯಿಪೇಟೆಯಲ್ಲಿ ಇಂದಿನಿಂದ ಬಸವೇಶ್ವರ ಜಯಂತ್ಯೋತ್ಸವ

ಕಾಯಿಪೇಟೆಯ ಶ್ರೀ ಬಸವೇಶ್ವರ ನಗರದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇಂದಿನಿಂದ ಮೂರು ದಿನ ಶ್ರೀ ಬಸವೇಶ್ವರ ಜಯಂತ್ಯೋತ್ಸವ ನಡೆಯಲಿದೆ. ಇಂದು ಪ್ರಾತಃಕಾಲ ಶ್ರೀ ಬಸವೇಶ್ವರ ಪಾದಕ್ಕೆ ಮಹಾರುದ್ರಾಭಿಷೇಕ ಏರ್ಪಡಿಸಲಾಗ

9 May 2024 12:49 pm
ನಗರದ ದೊಡ್ಡಪೇಟೆಯಲ್ಲಿ ಇಂದಿನಿಂದ ಬಸವ ಜಯಂತ್ಯೋತ್ಸವ

ದೊಡ್ಡಪೇಟೆಯ ಬಸವ ಮಂಟಪದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇಂದಿನಿಂದ ಮೂರು ದಿನ ಶ್ರೀ ಬಸವೇಶ್ವರ ಜಯಂತ್ಯೋತ್ಸವ ನಡೆಯಲಿದೆ.

9 May 2024 12:48 pm
ಸರಸ್ವತಿ ಬಡಾವಣೆಯಲ್ಲಿ ಬಸವ ಜಯಂತಿ

ವಿಶ್ವಗುರು ಜಗಜ್ಯೋತಿ ಬಸವಣ್ಣನವರ ಜಯಂತ್ಯೋತ್ಸವವನ್ನು ಬಸವ ಮಹಾಮನೆ, ಬಸವ ಬಳಗ, ಸರಸ್ವತಿ ಬಡಾವಣೆಯಲ್ಲಿ ಎ.ಹೆಚ್. ಹುಚ್ಚಪ್ಪ ಗುರುಗಳ ಅಧ್ಯಕ್ಷತೆಯಲ್ಲಿ ಮೊದಲಿಗೆ ಧ್ವಜಾರೋಹಣದೊಂದಿಗೆ ಪ್ರಾರಂಭ ಮಾಡಲಾಯಿತು.

9 May 2024 12:48 pm
ಹೆೊನ್ನಾಳಿಯಲ್ಲಿಂದು ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್ ಕೌಲಾಪೂರೆ ಅವರು ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.

9 May 2024 12:47 pm
ಭೂ ಫಲವತ್ತತೆ ಕುಗ್ಗಲು ರಾಸಾಯನಿಕ ಬಳಕೆ ಕಾರಣ

ಕೃಷಿಯಲ್ಲಿ ಅತಿಯಾದ ರಾಸಾಯನಿಕ ಬಳಸಿದರೆ ಭೂಮಿಯ ಫಲವತ್ತತೆ ಕುಗ್ಗುವ ಜತೆಗೆ ಪರಿಸರದಲ್ಲಿನ ಉಪಯುಕ್ತ ಕೀಟಗಳ ಸಂತತಿ ನಾಶವಾಗುತ್ತದೆ ಎಂದು ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ತಿಳಿಸಿದರು.

9 May 2024 12:47 pm
ಬಸವ ಜಯಂತಿ : ನಗರದಲ್ಲಿಂದು ಪ್ರಭಾತ್‌ಪೇರಿ

ಬಸವ ಜಯಂತ್ಯೋತ್ಸವದ ಪ್ರಯುಕ್ತ ಶ್ರೀ ವಿರಕ್ತ ಮಠ ಮತ್ತು ಲಿಂಗಾಯತ ತರುಣ ಸಂಘ ಇವರ ಜಂಟಿ ಆಶ್ರಯದಲ್ಲಿ ವಿವಿಧ ಬಡಾವಣೆಗಳಲ್ಲಿ ಬಸವ ಪ್ರಭಾತ್ ಪೇರಿ ನಡೆಯುತ್ತಿದ್ದು, ಈ ಪ್ರಭಾತ್ ಪೇರಿಗೆ ಬಸವ ಕಲಾ ಲೋಕ ಪ್ರತಿನಿತ್ಯ ವಚನ ಭಜನೆ ಸಾ

9 May 2024 12:46 pm
ಲೋಕಸಭಾ ಮತದಾನಕ್ಕಾಗಿ ವಿದೇಶದಿಂದ ಬಂದ ಸನಾವುಲ್ಲಾ

ಮಲೇಬೆನ್ನೂರು : ನಿನ್ನೆ ನಡೆದ ಲೋಕಸಭಾ ಚುನಾವಣೆಗೆ ಸೌದಿ ಅರಬ್‌ನಿಂದ ಬಂದು ಮಲೇಬೆನ್ನೂರು ಪಟ್ಟಣದ 105ನೇ ಮತಗಟ್ಟೆಯಲ್ಲಿ ಮತದಾನ ಮಾಡಿದ ಸಿವಿಲ್ ಎಂಜಿನಿಯರ್ ಸನಾವುಲ್ಲಾ ಖಾಜಿ ಅವರು ಬೆರಳು ತೋರಿಸಿ ಸಂಭ್ರಮಿಸಿದರು.

9 May 2024 12:45 pm
ವೈದ್ಯ ಸಮೂಹಕ್ಕೆ ಹೊಸ ಆವಿಷ್ಕಾರಗಳ ಅರಿವು ಬೇಕು : ಡಾ. ಶುಕ್ಲಾ ಶೆಟ್ಟಿ

ವೈದ್ಯಕೀಯ ಸಮುದಾಯಕ್ಕೆ ಹೊಸ ಆವಿಷ್ಕಾರಗಳ ಬಗ್ಗೆ ಅರಿವು ಮೂಡಿಸಿದರೆ ಗುಣಮಟ್ಟದ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ ಎಂದು ಜೆಜೆಎಂ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಕ್ಲಾ ಶೆಟ್ಟಿ ಹೇಳಿದರು.

9 May 2024 12:39 pm
ಜಿಲ್ಲಾಡಳಿತದಿಂದ 12ರಂದು ಶಂಕರಾಚಾರ್ಯ ಜಯಂತಿ

ಜಿಲ್ಲಾಡಳಿತ ವತಿಯಿಂದ ಇದೇ ದಿನಾಂಕ 12 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿಯನ್ನು ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು

9 May 2024 12:30 pm
ಗಾಂಧಿನಗರದಲ್ಲಿ ಇಂದು ಹುಲಿಗೆಮ್ಮದೇವಿ ಜಾತ್ರೆ, ಭಜನೆ

ದಾವಣಗೆರೆ ಗಾಂಧಿ ನಗರದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಜಾತ್ರಾ ಮಹೋತ್ಸವ ಇಂದು - ನಾಳೆ ನಡೆಯಲಿದೆ.

9 May 2024 12:28 pm