ವಿಶ್ವದ ಅತ್ಯಂತ ದುಬಾರಿ ಮಾವಿನಹಣ್ಣು ಎಂಬ ಹೆಗ್ಗಳಿಕೆ ಜಪಾನ್ ಮೂಲದ ‘ಮಿಯಾಜಾಕಿ’ ತಳಿ ಹೊಂದಿದೆ. ಕೆ.ಜಿ. ಗೆ 2.50 ಲಕ್ಷ ರೂಪಾಯಿ ಬೆಲೆ ಬಾಳುವ ಈ ಮಾವಿನ ಹಣ್ಣನ್ನು Read more... The post ವಿಶ್ವದ ಅತ್ಯಂತ ದುಬಾರಿ ಮಾವಿನಹಣ್ಣು ಈಗ ಕೊಪ್ಪಳದಲ್ಲ
ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಜಯನಗರದ 7ನೇ ಬಡಾವಣೆಯಲ್ಲಿ ನಡೆದಿದೆ. ರಾತ್ರಿ ವೇಳೆ ರಸ್ತೆ ಬದಿ ಕುಡಿದು Read more... The post ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನ
ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿಯಿಂದ ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ಪುತ್ರನ ವಿಚಾರಣೆ ನಡೆಸಲಾಗಿದೆ. ಅಂತರರಾಷ್ಟ್ರೀಯ ಮಟ್ಟದ ಹ್ಯಾಕರ್ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿ Read more...
ಉತ್ತರ ಪ್ರದೇಶದ ಹಾಪುರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ದೆಹಲಿ-ಲಖನೌ ಹೆದ್ದಾರಿಯಲ್ಲಿ ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಆರು ಮಂದಿ ಸಾವನ್ನಪ್ಪಿರುವ ಘಟನೆ Read more... The post BREAKING: ಕ್ಯಾಂಟರ್ ಡಿಕ
ವಾರಣಾಸಿ: ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಬೆಳಗ್ಗೆ 11:40ರ ಶುಭ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಲಿದ್ದಾರೆ. ಮೋದಿ ನಾಮಪತ್ರ ಸಲ್ಲಿಕೆ ಹಿನ್ನಲೆಯಲ್ಲಿ 12 Read more... The post ವಾರಣಾಸಿ
ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದರ ಸರ್ಕಾರಿ ನಿವಾಸದಲ್ಲಿ ಪರಿಶೀಲನೆ ನಡೆಸಿ ಸಾಕ್ಷ್ಯ ಸಂಗ್ರಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ತಂಡದ
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಮೊದಲಾದ ಕಾರಣಗಳಿಂದ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದ ಕೃಷಿ ಸಾಲ ವಿತರಿಸುವುದು ವಿಳಂಬವಾಗಿದೆ. ಸಂಕಷ್ಟದಲ್ಲಿದ್ದ ಲಕ್ಷಾಂತರ ರೈತರು ಬರಗಾಲದ ನಡುವೆಯೂ Read more... The post ಸಾಲದ ನಿರೀಕ್ಷೆಯಲ್
ಭಾರತದಲ್ಲಿ ಅನೇಕರು ಬ್ಲಾಕ್ ಟೀ ಕುಡಿಯುವ ಅಭ್ಯಾಸ ಹೊಂದಿದ್ದಾರೆ. ನೀರು ಬಿಟ್ಟರೆ ಅತಿ ಹೆಚ್ಚು ಸೇವಿಸುವ ಪಾನೀಯ ಇದು. ಬೆಳಗ್ಗೆಯಿಂದ ಸಂಜೆಯವರೆಗೆ ಅನೇಕ ಕಪ್ ಚಹಾವನ್ನು ಗುಟುಕರಿಸುವವರೂ ಇದ್ದಾರೆ. Read more... The post ಕಿಡ್ನಿಗೆ ಮಾರಕ
ವಿಜಯಪುರ: ಭಾನುವಾರ ನಾಪತ್ತೆಯಾಗಿದ್ದ ಮೂವರು ಮಕ್ಕಳು ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಇಂಡಿ ರಸ್ತೆಯ ಒಳ ಚರಂಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ನೀರಿನಲ್ಲಿ ಮೂವರು ಮಕ್ಕಳ ಶವ ಪತ್ತೆಯಾಗಿದೆ. Read more... The post ನಾಪತ್ತೆಯಾಗಿದ್
ಕೆಲವರು ಊಟದ ಬಗ್ಗೆ ಕಾಳಜಿ ವಹಿಸಿದರೆ, ಮತ್ತೆ ಹಲವರು ಬಾಯಿ ರುಚಿಗೂ ಆದ್ಯತೆ ಕೊಡುತ್ತಾರೆ. ಸ್ವಾದಿಷ್ಟ ತಿನಿಸುಗಳೆಂದರೆ ಅವರಿಗೆ ಸಖತ್ ಇಷ್ಟ. ಅದರಲ್ಲಿಯೂ ಎಣ್ಣೆಗಾಯಿ ಪಲ್ಯ ಎಂದರೆ ಕೆಲವರಿಗೆ Read more... The post ಸವಿಯಿರಿ ಬಿಸಿ ಬಿಸಿ ‘
ಬೇಕಾಗುವ ಸಾಮಗ್ರಿ : ಮಟನ್ 500 ಗ್ರಾಂ, 2 ಕಪ್ ಅಕ್ಕಿ, 2 ಲವಂಗ, 2 ದಾಲ್ಚಿನ್ನಿ ಎಲೆ, ಹಸಿ ಮೆಣಸು 5, ಈರುಳ್ಳಿ 2, ಖಾರದಪುರಿ 3 Read more... The post ಇಲ್ಲಿದೆ ಸುಲಭವಾಗಿ ಮಾಡಬಹುದಾದ ಮಟನ್ ಬಿರಿಯಾನಿ ರೆಸಿಪಿ first appeared on Kannada Dunia | Kannada News | Karnataka News | India News .
ಪ್ರತಿಯೊಬ್ಬ ಮನುಷ್ಯನಿಗೂ ಹಣ ಸಂಪಾದಿಸುವ ಮತ್ತು ಉಳಿಸುವ ಬಯಕೆ ಇರುತ್ತದೆ. ಆದರೆ ಆ ಹಣವನ್ನು ಗಳಿಸುವ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಯಾರೂ ಯೋಚಿಸುವುದಿಲ್ಲ. ಸುಮ್ಮನೆ ಹಣ ಕೇಳಿದರೆ ಬೇಗ ಹಣ Read more... The post ಧನ ಸಂಪಾದನೆ ಸಾಮರ್ಥ
ಅಮೆರಿಕದಲ್ಲಿ ಮಹಿಳೆಯೊಬ್ಬರು ಕಿರಾಣಿ ಅಂಗಡಿಯ ಸೈನ್ ಬೋರ್ಡ್ನಲ್ಲಿ ಒಂದು ವರ್ಷ ಕಾಲ ಉಳಿದುಕೊಂಡಿದ್ದ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ವಿವೇಚನೆಯಿಂದ ಅಲ್ಲಿ ಬದುಕುವಲ್ಲಿ ಯಶಸ್ವಿಯಾಗಿದ್ದ ಆಕೆ ಇದ್ದ Read more... The post ಅ
ಮದುವೆಯಾದ ವಾರದ ಬಳಿಕ ನವ ವಧುವಿನ ಮುಖ, ಕೈ ಊದಿಕೊಂಡು ವಧು ನಿಗೂಢವಾಗಿ ಸಾವನ್ನಪ್ಪಿರೋ ಘಟನೆ ಇಂದೋರ್ನ ದ್ವಾರಕಾಪುರಿ ಪ್ರದೇಶದಲ್ಲಿ ನಡೆದಿದೆ. ವಧುವನ್ನು 18 ವರ್ಷದ ಸಲೋನಿ ಎಂದು Read more... The post ಮದುವೆಯಾದ ವಾರದೊಳಗೆ ಕೈ, ಕಾಲು ಊದಿ
ನಮ್ಮ ಮೆಟ್ರೋ ಸಂಚಾರದ ಮೇಲೆ ಅವಲಂಬಿತರಾಗಿರುವ ಬೆಂಗಳೂರಿನ ನಿವಾಸಿಗಳಿಗೆ ಶೀಘ್ರದಲ್ಲೇ ಮತ್ತೊಂದು ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗುವ ಸಿಹಿಸುದ್ದಿ ಸಿಕ್ಕಿದೆ. ಆರ್ವಿ ರಸ್ತೆಯಿಂದ ಬೊಮ್ಮಸಂದ್ರಕ್ಕೆ ಸಂಪರ್ಕ ಕಲ್ಪಿ
ಚೇಳು ವಿಷಕಾರಿ ಎಂಬುದು ಎಲ್ಲರಿಗೂ ತಿಳಿದ ವಿಷ್ಯ. ಚೇಳು ಕಚ್ಚಿದ ನೋವು ಹೇಗಿರುತ್ತೆ ಎಂಬುದು ಕಚ್ಚಿಸಿಕೊಂಡ ವ್ಯಕ್ತಿಗೆ ಗೊತ್ತು. ಇಡೀ ಶರೀರ ತಡೆಯಲಾರದ ನೋವಿನಿಂದ ಕೂಡಿರುತ್ತದೆ. ಚೇಳು ಕಚ್ಚಿದ Read more... The post ಚೇಳು ಕಚ್ಚಿದ್ರೆ ತಕ
ಪುತ್ತೂರು: ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಸಮಸ್ಯೆ ನಿವಾರಣೆಗಾಗಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ಶಾಸಕ ಅಶೋಕ್ ಕುಮಾರ್ ರೈ ಸಭೆ ನಡೆಸಿದ್ದಾರೆ. ಸಾರ್ವಜನಿಕರ ದೂರುಗಳ Read more... The pos
ಕಫದ ಸಮಸ್ಯೆ ಇಲ್ಲದೆಯೂ ಕಾಡುವ ಕೆಮ್ಮು ಹಿರಿಯರನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಇದಕ್ಕೆ ಡಾಕ್ಟರ್ ಬಳಿ ತೆರಳದೆ ಮನೆಯಲ್ಲೇ ಮದ್ದು ಮಾಡಿಕೊಳ್ಳಬಹುದು. ಹಿರಿಯರಿಗೆ ಗಾಳಿಯಲ್ಲಿ ಅಂದರೆ ಉಸಿರಾಟದಲ್ಲಿ Read more... The post ಈ ಕಾರಣದ
ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೆಲವು ಕಡೆ ಧಾರಾಕಾರವಾಗಿ, ಮತ್ತೆ ಕೆಲವು ಕಡೆ ಸಾಧಾರಣ ಮಳೆಯಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆಗೆ ರೈತರು ಜಮೀನು ಹಸನು ಮಾಡಿಕೊಳ್ಳತೊಡಗಿದ್ದಾರೆ. ಹತ್ತಿ, Read more... The post
ಇತ್ತೀಚೆಗೆ ನಾನಾ ನಮೂನೆಯ ಕುರುಕುಲು ತಿಂಡಿಗಳು ಬಂದಿವೆ. ಮೊದಲೆಲ್ಲಾ ಚೂಡಾ ಅವಲಕ್ಕಿಯನ್ನು ಮನೆ ಮನೆಗಳಲ್ಲಿ ತಯಾರಿಸಿ ಇಟ್ಟುಕೊಳ್ಳಲಾಗುತ್ತಿತ್ತು. ಟೀ ಜೊತೆಗೆ ಚೂಡಾ ಅವಲಕ್ಕಿಯ ಸವಿಯೂ ಇರುತ್ತಿತ್ತು. ಅಲ್ಲದೇ, ಪ್ರವಾಸ Read more.
ಧಾರವಾಡ: 2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ SDRF ಅಥವಾ NDRF ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಈಗಾಗಲೇ ಅರ್ಹ ರೈತರಿಗೆ ಗರಿಷ್ಟ 2 Read more... The post ಬಾಕಿ ಉಳಿದ ರೈತರ ಖಾತೆಗೆ ಬೆಳೆ ಹಾನಿ ಪರಿಹಾ
ವಾರಣಾಸಿ: ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗ್ಗೆ 11:40ರ ಶುಭ ಮುಹೂರ್ತದಲ್ಲಿ ಮೋದಿ ನಾಮಪತ್ರ ಸಲ್ಲಿಸುವರು. ನಾಮಪತ್ರ ಸಲ್ಲಿಕೆಗೆ Read more... Th
ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಹೊಸ ತಳಿ ಫ್ಲಿರ್ಟ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 91 ಕೇಸ್ ಗಳು ಪತ್ತೆಯಾಗಿದ್ದು, ಇದು ಈ ಹಿಂದೆ ಪತ್ತೆಯಾಗಿದ್ದ ಜೆಎನ್ 1 ತಳಿಯನ್ನು ಮೀರಿಸುವ ಆತಂಕಕ್ಕೆ Read more... The post ಕೊರೋನಾ ಹೊಸ ತಳಿ ‘ಫ
ಬೆಳಗ್ಗೆ ಎದ್ದಾಕ್ಷಣ ಮೂಡ್ ಹಾಳಾಯ್ತು ಎಂದು ಬಹಳ ಮಂದಿ ಹೇಳಿರುವುದನ್ನು ನೀವು ಕೇಳಿರಬಹುದು. ಇಲ್ಲಿ ಕಿರಿಕಿರಿಯಾಗುವ ವಸ್ತುಗಳನ್ನು ನಮ್ಮ ದಿನಚರಿಯಿಂದ ದೂರವಿಟ್ಟರೆ ಸಾಕು, ಸಂತಸ ನೆಮ್ಮದಿ ತನ್ನಷ್ಟಕ್ಕೇ ನಿಮ್ಮ Read more... The post ದ
ದಾವಣಗೆರೆ ಜಿಲ್ಲಾಡಳಿತ ವತಿಯಿದ ಮೇ 14 ರಂದು ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಶ್ರೀ ಭಗೀರಥ ಜಯಂತಿಯನ್ನು ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ Read more... The post ನೀತಿ ಸಂಹಿತೆ ಹಿನ್ನೆಲೆ; ಸರಳವಾ
ದಾವಣಗೆರೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವತಿಯಿಂದ ವಿಕಲಚೇತನ ಯುವಕ, ಯುವತಿಯರು, ಸ್ವಯಂ ಉದ್ಯೋಗ ಕೈಗೊಳ್ಳುವ ಅಥವಾ ಬೇರೆ ಕಡೆ ಹೋಗಿ ಉದ್ಯೋಗ ಮಾಡಲು ನೆರವಾಗುವ Read more... The post ವಿಕಲಚೇತನರಿಗೆ ಕೌಶಲ್ಯಾಭಿವೃದ
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಇವರುಗಳ ವತಿಯಿಂದ ಭೂಸುಧಾರಣೆ ಹಾಗೂ ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ ಎಂಬ ಶೀರ್ಷಿಕೆಯಡಿಯಲ್ಲಿ ಒಂದು ದಿನದ ರಾಷ್ಟ್ರೀಯ Read more... The post ಪ್ರೌಢಶಾಲಾ
ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಮಹಿಳಾ ಅಧಿಕಾರಿಯೊಬ್ಬರು ಭಾರತೀಯ ಜನತಾ ಪಕ್ಷ (ಬಿಜೆಪಿ) ಪರವಾಗಿ ಮತ ಚಲಾಯಿಸುವಂತೆ ಜನರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿರುವ ವಿಡಿಯೋವೊಂದು ಸಾಮಾಜ
ದಾವಣಗೆರೆ:ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಅದರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರಥಮ ವರ್ಷದ ಡಿ.ಇಎಲ್.ಇಡಿ. ದಾಖಲಾತಿ ಕನ್ನಡ ಮತ್ತು ಉರ್ದು ಮಾಧ್ಯಮ ಪಡೆಯಲು ಆಫ್ ಲೈನ್ Read more... The
ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವು ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: Read
ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಮೇ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ Read more... The post ಕುರಿ ಮತ್ತು ಮೇಕೆ ಸಾಕಾಣಿಕೆ ತರಬ
ದೇಶಾದ್ಯಂತ ಇಂದು ನಾಲ್ಕನೇ ಹಂತದ ಲೋಕಸಭಾ ಚುನಾವಣೆ ನಡೆದಿದ್ದು, ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಮತದಾನ ಮಾಡಲು ಬಂದ ಪುಣೆ ನಗರ ಕಾಂಗ್ರೆಸ್ ಮುಖ್ಯಸ್ಥ ಅರವಿಂದ ಶಿಂಧೆಗೆ ಶಾಕ್ ಆಗಿತ್ತು. Read more... The post ಇಲ್ಲಿದೆ ತಮ್ಮ ಮತವನ್ನ
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಚುವಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ನಾಳೆ ಚುನಾವಣಾ ಆಯೋಗಕ್ಕೆ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ದೂರು ನೀಡಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ರಾಜ್ಯ Read more... The post ಶಿವಮೊಗ್ಗ ಲೋಕಸಭೆ ಚ
ಮಂಗಳೂರು: ದುಡುಕಿನ ನಿರ್ಧಾರ ಕೈಗೊಂಡ ಕಾಲೇಜು ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ನೆಟ್ಟಾರಿನಲ್ಲಿ ನಡೆದಿದೆ. ನೆಟ್ಟಾರು ನವಗ್ರಾಮದ ಚರಣ್(20) ಆತ್ಮಹತ್ಯೆ Read more... The
ಲೋಕಸಭೆ ಚುನಾವಣೆ ಬೆನ್ನಲ್ಲೇ ವಿಧಾನಪರಿಷತ್ ನ 6 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ಎದುರಾಗಿದೆ. ಲೋಕಸಭೆ Read mo
ಮುಂಬೈ: ಧೂಳಿನ ಬಿರುಗಾಳಿ ಮತ್ತು ಭಾರೀ ಮಳೆಯ ನಡುವೆ ಮುಂಬೈನ ಘಾಟ್ ಕೋಪರ್ ನಲ್ಲಿ ದೈತ್ಯ ಜಾಹೀರಾತು ಫಲಕ ಕುಸಿದು ಕನಿಷ್ಠ ಮೂವತ್ತೈದು ಜನರು ಗಾಯಗೊಂಡಿದ್ದಾರೆ. ಪೊಲೀಸ್ ಗ್ರೌಂಡ್ Read more... The post BREAKING: ಮುಂಬೈನಲ್ಲಿ ಭಾರೀ ಧೂಳಿನ ಬಿ
ಹಾಸನ: ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಹೊಳೆನರಸೀಪುರದಲ್ಲಿ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ. ಹೊಳೆನರಸೀಪುರದ ಎಂಜಿ ಸರ್ಕಲ್ ನಲ್ಲಿ ಸೇರಿದ ಜೆಡಿಎಸ್ ಕಾರ್ಯಕರ್ತರು, ರೇವಣ್ಣ Rea
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ 7 ದಿನಗಳ ನಂತರ ಬಿಡುಗಡೆ ಭಾಗ್ಯ ಸಿಕ್ಕಿದೆ. ಇದರೊಂದಿಗೆ ಹೆಚ್.ಡಿ. ರೇವಣ್ಣಗೆ ರಿಲೀಫ್ ಸಿಕ್ಕಿದೆ. Read more... The post ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಲ್ಲಿ ಮೂರನೇ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅವರು ಇಂದು ವಾರಣಾಸಿಯಲ್ಲಿ 5 ಕಿಲೋಮೀಟರ್ ರೋಡ್ ಶೋ ನಡೆಸಿದ್ದಾರೆ. ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ Read mo
ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಮೂವರು ನಕ್ಸಲೀಯರನ್ನು ಭದ್ರತಾ ಪಡೆ ಕೊಂದಿದೆ. ನಕ್ಸಲೀಯರ ಗುಂಪಿನ ಕೆಲವು ಸದಸ್ಯರು ಕೌಂಟರ್ Read more...
ಹೈದರಾಬಾದ್: ದೇಶದಾದ್ಯಂತ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಇದೇ ವೇಳೆ ಆಂಧ್ರಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಕೂಡ ನಡೆಯುತ್ತಿದೆ. ಆಂಧ್ರಪ್ರದೇಶದಲ್ಲಿ ಮತದಾನದ ವೇಳೆ ಹಿಂಸಾಚಾರ ನಡೆದಿರುವ ಬಗ್ಗೆ
ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರಿಗೆ ಪೊಲೀಸ್ ಕಸ್ಟಡಿಗೆ ನೀಡಿ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ. ಹಾಸನದ ಹೊಳೆನರಸಿಪುರ ಠಾಣೆ Read more... The post BREA
ಬೆಂಗಳೂರು: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಓರ್ವ ಆರೋಪಿಗೆ ಎಸ್ಐಟ
ಬೆಂಗಳೂರು: ನಟ ಚೇತನ್ ಚಂದ್ರ ಮೇಲೆ 20 ಜನರಿಂದ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಗ್ಗಲಿಪುರ ಠಾಣೆ ಪೊಲೀಸರು ಇಬ್ಬರ ಬಂಧಿಸಿದ್ದಾರೆ. ಈ ನಡುವೆ ಇದೇ ಪ್ರಕರಣದಲ್ಲಿ Read more... The post BIG NEWS: ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವ
ಕಳೆದ ವಾರ ಮೇ ಹತ್ತರಂದು ರಾಜ್ಯಾದ್ಯಂತ ತೆರೆ ಕಂಡಿದ್ದ ದರ್ಶನ್ ಶ್ರೀನಿವಾಸ್ ನಿರ್ದೇಶನದ ‘4N6’ ಚಿತ್ರ ಪ್ರೇಕ್ಷಕರ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ. ಈ ಸಿನಿಮಾದಲ್ಲಿ ಬರುವ ಒಂದರ ಮೇಲೊಂದು ತಿರುವುಗಳು Read more... The post ಸಿನಿ ಪ್ರೇಕ
ಈ ಬಾರಿ ಐಪಿಎಲ್ ಕೊನೆಯ ಅಂತ ತಲುಪಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಪ್ಲೇ ಆಫ್ ಪಂದ್ಯಗಳು ಆರಂಭವಾಗಲಿವೆ. ಐಪಿಎಲ್ ನಲ್ಲಿ ಕೆಲ ಬ್ಯಾಟ್ಸ್ಮನ್ ಗಳು ಇದುವರೆಗೂ ಅತಿ ವೇಗವಾಗಿ Read more... The post ಇಲ್ಲಿದೆ ಈ ಬಾರಿ ಐಪಿಎಲ್ ನಲ್ಲಿ ಅತಿ ಹೆಚ
ಪ್ರಪಂಚವು ಪ್ರತಿದಿನ ಕೃತಕ ಬುದ್ಧಿಮತ್ತೆ ಮೇಲೆ ಸ್ವಲ್ಪ ಹೆಚ್ಚು ಅವಲಂಬಿತವಾಗಿದೆ. ಕೃತಕ ಬುದ್ಧಿಮತ್ತೆ ಬಂದಾಗಿನಿಂದ ಮಾನವನ ಕೆಲಸವನ್ನು ಕಿತ್ತುಕೊಳ್ಳುವ ಕೆಲಸವಾಗ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಷ್ಟೇ ಅಲ್ಲ, ಕೃತ
ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ಸ್ಯಾಂಡಲ್ವುಡ್ ನ ಬೇಡಿಕೆಯ ನಟಿ ಸಂಗೀತಾ ಶೃಂಗೇರಿ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2016ರಲ್ಲಿ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ Read more...
16 ವರ್ಷದ ವಿದ್ಯಾರ್ಥಿನಿ ಶಾಲೆಯಲ್ಲಿದ್ದ ವೇಳೆಯೇ ಹೃದಯಾಘಾತದಿಂದ ಸಾವನ್ನಪ್ಪಿರೋ ಹೃದಯವಿದ್ರಾವಕ ಘಟನೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ನಡೆದಿದೆ. ಮೇ 10ರ ಶುಕ್ರವಾರ ಬೆಳಗ್ಗೆ 11ನೇ ತರಗತಿಯ ವಿದ್ಯಾರ್ಥಿನಿ Read more...
ಇತ್ತೀಚಿನ ಮದುವೆ ಟ್ರೆಂಡ್ ನಲ್ಲಿ ಪ್ರೀ ವೆಡ್ಡಿಂಗ್, ಪೋಸ್ಟ್ ವೆಡ್ಡಿಂಗ್ ಫೋಟೋ ಶೂಟ್ ವಲ್ಲಿ ವಧು- ವರ ಭಿನ್ನ ಭಿನ್ನವಾಗಿ ಫೋಟೋ ಗೆ ಪೋಸ್ ಕೊಡುತ್ತಾರೆ. ಕ್ಯಾಮೆರಾಮನ್ ಅದನ್ನು Read more... The post Video | ಫೋಟೋ ತೆಗೆಯುವಾಗ ವಧು ಸ್ಪರ್ಶಿಸಿ
ನಿನ್ನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಡೆಲ್ಲಿ ಕ್ಯಾಪಿಟಲ್ಸ್ ಎದುರು 47 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿಸಿಕೊಂಡಿದೆ. Read more... The post ನಿನ್ನೆ ಮೈದಾನಕ್ಕಿಳಿಯುತ್ತ
ನಿನ್ನೆ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 42 ರನ್ ಗಳಿಂದ ಜಯಭೇರಿಯಾಗುವ ಮೂಲಕ ಐಪಿಎಲ್ Read more... The post ಐಪಿಎಲ್ 2024: ಇಂದು ಗುಜರಾತ್ ಟೈಟನ
ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಮುಕ್ತಯಗೊಂಡಿದ್ದು, ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಕುರಿತ Read more... The post BREAKING NEWS: ಹೆಚ್.ಡ
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಬಂಧನವಾದವರು ನನ್ನ ಪಿಎ ಅಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂ ಗೌಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more... The post BIG NEWS: ಪೆನ್ ಡ್ರೈವ್
ಬೆಂಗಳೂರು: ‘ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪತನವಾಗಲಿದೆ. ನಾಥ್ ಮಾದರಿ ಆಪರೇಷನ್ ನಡೆಯಲಿದೆ’ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ತಿರುಗೇಟು Read more... The post BIG NEWS: ಲೋಕಸಭೆ
ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೆ ಮುಂದೂಡಿದೆ. ಮಹಿಳೆಯ ಕಿಡ್ನ್ಯಾಪ್ Read more... The post BREAKING NEWS: ಹ
ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪತನವಾಗಲಿದೆ, ನಾಥ್ ಮಾದರಿ ಆಪರೇಷನ್ ನಡೆಯಲಿದೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. Read more... The post BIG NEWS: ಮಹಾರಾಷ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಜೆಡಿಎಸ್ ಶಾಸಕ ಎ.ಮಂಜು ನವೀನ್ ಗೌಡ ವಿರುದ್ಧ ಎಸ್ಐಟಿಗೆ ದೂರು Read more... The post BIG NEWS: ಪ್ರಜ್ವಲ
ಸತಾರ: ಲೋಕಸಭಾ ಚುನಾವಣೆ ಬಳಿಕ ಕರ್ನಾಟಕದಲ್ಲಿ ದೊಡ್ದ ಬದಲಾವಣೆಯಾಗಲಿದೆ. ತೆರೆಮರೆಯಲ್ಲಿ ಆಪರೇಷನ್ ಕಸರತ್ತು ನಡೆದಿದೆ ಎಂದು ಮಾಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ತಿಳಿಸಿದ್ದಾರೆ. ಮಹಾರಾಷ್ಟ್ರದ ಸತಾರದಲ್ಲಿ ಮಾತನಾಡಿದ ಸಿಎಂ
ಬೆಂಗಳೂರು: ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದು, ಕಾಂಗ್ರೆಸ್ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿಯೂ ಇ
ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ವಿಡಿಯೋ ವೈರಲ್ ಮಾಡಿರುವ ಪ್ರಕರಣದಲ್ಲಿ ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರನ್ನು ಬಂಧಿಸಲಾಗಿದೆ. ಈ ನಡುವೆ Read more... The post ಪ್ರಜ್ವಲ್ ರೇವಣ್ಣ ಪ
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಮುಂದೂಡಿದೆ. ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಬೆಂಗಳೂರಿನ ವಿಶೇಷ ಜನಪ
ಬೆಳಗಾವಿ: ಮೊಸಳೆ ದಾಳಿಯಿಂದ ರೈತ ಸಾವನ್ನಪ್ಪಿದ ಘಟನೆ ಚಿಕ್ಕೋಡಿ ತಾಲೂಕಿನ ದತ್ತವಾದ ಸದಲಗಾ ಸಮೀಪದ ದೂದ್ ಗಂಗಾ ನದಿ ದಡದಲ್ಲಿ ನಡೆದಿದೆ. ಮೃತರನ್ನು ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ Read more... The post ಮೊಸಳೆ ದಾಳಿಗೆ ರೈತ ಬಲಿ first appeare
ಬೆಂಗಳೂರು: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ ನ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಮುಂದುವರೆದಿದ್ದು, ಬಿಜೆಪಿಗೆ 4 ಹಾಗೂ ಜೆಡಿಎಸ್ ಗೆ Read more... The post ಪರಿಷತ್ ಚುನಾವಣೆಯಲ
ಬೆಂಗಳೂರು: ರಾಜ್ಯಾದ್ಯಂತ ಮೂರು ದಿನ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಕರಾವಳಿಯ ಉಡುಪಿ, Read more... The post ರಾಜ್ಯಾದ್ಯಂತ 3 ದಿನ ಭಾರಿ ಮಳೆ: ಕೆಲವು
ಬೀದರ್: ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏ. 17 ರಂದು ಬಸವಕಲ್ಯಾಣದ ಸಾಲುಮರದ Read more... The post ಪಾರ್ಕ್ ನಲ್ಲಿ ಕುಳಿತಿದ್ದ ಪ್
ಮಾಸ್ಕೋ: ರಷ್ಯಾದ ಗಡಿಯಲ್ಲಿರುವ ಬೆಲ್ಗೊರೊಡ್ ನಗರದಲ್ಲಿ ಭಾನುವಾರ ಅಪಾರ್ಟ್ಮೆಂಟ್ ಕಟ್ಟಡದ ಭಾಗ ಕುಸಿದು ಕನಿಷ್ಠ 13 ಜನರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಕಟ್ಟಡದ ನಾಶಕ್ಕೆ ಉಕ್ರೇನಿಯನ್ ಶೆಲ್ Read more... The post ರಷ್ಯಾ
ಹೈದರಾಬಾದ್: ಸೂಪರ್ ಸ್ಟಾರ್ ಗಳಾದ ಅಲ್ಲು ಅರ್ಜುನ್ ಮತ್ತು ಜೂನಿಯರ್ ಎನ್ಟಿಆರ್ ಸೋಮವಾರ ಹೈದರಾಬಾದ್ನ ಜುಬಿಲಿ ಹಿಲ್ಸ್ ನಲ್ಲಿ ಮತದಾನ ಮಾಡಿದ್ದಾರೆ. ಕುಟುಂಬದವರೊಂದಿಗೆ ಆಗಮಿಸಿ ಮತದಾನ ಮಾಡಿದ ಎನ್.ಟಿ.ಆರ್., Read more... The post ಅಲ
ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದಲ್ಲಿ ಗ್ಯಾಂಗ್ ವಾರ್ ನಲ್ಲಿ ನಡೆದ ಮೂವರ ಹತ್ಯೆ ಪ್ರಕರಣ ಸಂಬಂಧ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿ ಶೋಯೆಬ್ ನನ್ನು Read more... The post BREAKING: ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇ
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಮಾಜಿ ಸಚಿವ ಮತ್ತು ಜೆಡಿಎಸ್ ಶಾಸಕ ಎ. ಮಂಜು ಅವರ ಮೇಲೆ ಆರೋಪ ಕೇಳಿ ಬಂದಿದೆ. ತಲೆಮರಸಿಕೊಂಡಿರುವ ಆರೋಪಿ ನವೀನ್ Read more... The post ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಮಾಜಿ ಸಚಿ
ಕಾಲ್ನಡಿಗೆ ಅತ್ಯುತ್ತಮ ವ್ಯಾಯಾಮ ಎಂಬುದು ತಿಳಿದಿದೆ. ಆದರೆ ಶಾಪಿಂಗ್, ಕಚೇರಿ ಕೆಲಸದ ವೇಳೆ ಮೆಟ್ಟಿಲು ಬಳಸದೇ ಲಿಫ್ಟ್ , ಎಸ್ಕರೇಟರ್ ಹೆಚ್ಚಾಗಿ ಬಳಸಲಾಗುತ್ತದೆ. ಪ್ರತಿಯೊಂದು ಸಾಂಪ್ರದಾಯಿಕ ಅಭ್ಯಾಸವು ತನ್ನದೇ Read more... The post ಮೆಟ್
ಬೆಂಗಳೂರು: ರಾಜ್ಯದ ವಿವಿಧ ಕೃಷಿ ಮತ್ತು ತೋಟಗಾರಿಕೆ ವಿವಿಗಳಲ್ಲಿ ವಿವಿಧ ಸ್ನಾತಕ ಪದವಿಗಳ ಪ್ರವೇಶಕ್ಕೆ ಮೇ 14ರಂದು ನಿಗದಿಯಾಗಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ಮುಂದೂಡಲಾಗಿದೆ. 2024 -25ನೇ Read more... The post ವಿದ್ಯಾರ್ಥಿಗಳೇ ಗ
ಮನೆಗಳಲ್ಲಿ ಬಳಸುವ ಶುಚಿಗೊಳಿಸುವ ಉತ್ಪನ್ನಗಳು ಕೂಡ ಆರೋಗ್ಯಕ್ಕೆ ಹಾನಿಕಾರಕ. ಬಾತ್ ರೂಂ, ಸಿಂಕ್, ಮನೆಯ ನೆಲ, ಬಟ್ಟೆ, ಗಾಜು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಸ್ವಚ್ಛಗೊಳಿಸುವ ಉತ್ಪನ್ನಗಳು ಮೆದುಳಿನ ಮೇಲೆ Read more... The post ಶುಚಿಗ
ನಿಮ್ಮ ಕಣ್ಣಿಗೆ ಮತ್ತು ಮೆದುಳಿಗೆ ಕಸರತ್ತು ನೀಡುವ ಆಪ್ಟಿಕಲ್ ಇಲ್ಯೂಷನ್ ನಂತಹ ಸವಾಲುಗಳನ್ನು ನೋಡುತ್ತಲೇ ಇರುತ್ತೀರಿ. ಇಂತಹ ಸವಾಲುಗಳನ್ನು ಪರಿಹರಿಸುವ ಪ್ರಯತ್ನದಲ್ಲಿ ಸಾಕಷ್ಟು ಗೊಂದಲಕ್ಕೊಳಗಾಗುತ್ತಾರೆ. ಮಿದುಳಿನ ಕಸರ
ಚಲಿಸುತ್ತಿದ್ದ ಬೈಕಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಚಾಲಕ ಬೈಕ್ ನಿಲ್ಲಿಸಿ ನಂದಿಸಲು ಹೋದ ವೇಳೆ ಟ್ಯಾಂಕ್ ಸ್ಫೋಟಗೊಂಡಿದೆ. ತೆಲಂ
ಬೆಂಗಳೂರು: ಬೆಂಗಳೂರು ಒನ್, ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾತ್ರ ಹೊಸ ಪಡಿತರ ಚೀಟಿಗೆ ಪರಿಗಣಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ Read more... The post ಪಡಿತರ ಚೀಟಿ ವಿತರಣೆ: ಆಹಾರ ಇಲಾಖೆ ಮಹ
ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಹಂಚಿಕೆಗೆ ಸಂಬಂಧಿಸಿದಂತೆ ಚೇತನ್ ಹಾಗೂ ಲಿಖಿತ್ ಎಂಬ ಇಬ್ಬರು Read more... The post BIG NEWS: ಪೆ
ದೇಶದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಎಂಬ ಹೆಗ್ಗಳಿಕೆ ಹೊಂದಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, 2024 – 25 ನೇ ಆರ್ಥಿಕ ವರ್ಷದಲ್ಲಿ 12,000 ಕ್ಕೂ Read more... The post ಈ ವರ್ಷ SBI ನಿಂದ 12 ಸಾವಿರಕ್ಕೂ ಅಧಿಕ ಉದ್ಯೋಗಿಗಳ ನೇಮಕ; ಇಂಜಿನಿಯರಿಂ
ಕೆಲವರು ತಮ್ಮ ಉಗುರುಗಳನ್ನು ಕಚ್ಚುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದು ಕೇವಲ ಉಗುರುಗಳನ್ನು ಹಾನಿಗೊಳಿಸುವುದಲ್ಲದೆ ಹಲ್ಲುಗಳನ್ನೂ ಹಾನಿಮಾಡುತ್ತದೆ. ಈ ಅಭ್ಯಾಸವನ್ನು ತೊಡೆದು ಹಾಕಲು ಕೆಲವು ಸಲಹೆಗಳು ಇಲ್ಲಿವೆ. * ಕಾಲಕಾ
ರಜಾ ದಿನವಾದ ಭಾನುವಾರದಂದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಿಸಲು ಬಂದಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ. ಬೆಂಗಳೂರಿನ ನೀಲಸಂದ್ರದಲ್ಲಿರುವ ಲ್ಯಾಂಡ್ ಮಿಲಿ
ಮಹಾರಾಷ್ಟ್ರದ ಮುಂಬೈನಲ್ಲೊಂದು ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಮಗನಿಗೆ ಕಳ್ಳತನ ಮಾಡಲು ಪ್ರೋತ್ಸಾಹಿಸುತ್ತಿದ್ದ ತಾಯಿಯೊಬ್ಬಳು ಆತ ಕೃತ್ಯಕ್ಕೆ ತೆರಳುವ ಮುನ್ನ ಡ್ರಗ್ಸ್ ನೀಡುತ್ತಿದ್ದಳು ಎಂಬ ಸಂಗತಿ ಪೊಲೀಸರ ತನಿಖೆಯಲ್
ಈ ಬಾರಿಯ ಲೋಕಸಭಾ ಚುನಾವಣೆ ಒಟ್ಟು ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಮೂರು ಹಂತದ ಮತದಾನ ಪೂರ್ಣಗೊಂಡಿದೆ. ಇಂದು ನಾಲ್ಕನೇ ಹಂತದ ಮತದಾನ ನಡೆಯಲಿದ್ದು, 10 ರಾಜ್ಯಗಳು ಮತ್ತು Read more... The post LOKSABHA ELECTION: ಇಂದು 4 ನೇ ಹಂತದ ಮತದಾನಕ್ಕೆ
ಬೆಳಗು ಉತ್ತಮವಾಗಿದ್ದರೆ ಇಡೀ ದಿನ ಚೆನ್ನಾಗಿ ಕಳೆಯುತ್ತದೆ. ಹಾಗಾಗಿ ನಿಮ್ಮ ಬೆಳಗಿನ ದಿನಚರಿಯನ್ನು ಆರೋಗ್ಯಕರವಾಗಿಸಲು ಪ್ರಯತ್ನಿಸಿ. ಇಲ್ಲದೇ ಹೋದರೆ ಬೆಳಗಿನ ಉಪಾಹಾರ ಮುಗಿಸಿ ಆಫೀಸ್ಗೆ ಹೋದಾಗ ಕೆಲಸ ಮಾಡುವಾಗ Read more... The post ಕಚ
ಕನ್ನಡದ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿದ್ದ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಭಾನುವಾರದಂದು ಈ ಘಟನೆ ನಡೆದಿದೆ. Read more... The post ನಟ ಚೇತನ್ ಚಂದ್ರ ಮೇಲೆ 20
ಚರ್ಮ ನಿಮ್ಮ ಸೌಂದರ್ಯದ ಗುಟ್ಟನ್ನು ಹೇಳುತ್ತದೆ. ಮೃದುವಾದ ಹೊಳಪಿನ ತ್ವಚೆ ತಮ್ಮದಾಗಬೇಕು ಅನ್ನೋ ಆಸೆ ಎಲ್ಲರಲ್ಲೂ ಇರುತ್ತೆ. ಕೇವಲ ಕ್ರೀಮ್, ಮಾಯಿಶ್ಚರೈಸರ್ ಹಚ್ಚೋದ್ರಿಂದ ನಿಮ್ಮ ಚರ್ಮ ಅಂದ ಪಡೆದುಕೊಳ್ಳಲು Read more... The post ಮುಖದ ಅಂ
ತನ್ನ ಒಪ್ಪಿಗೆಯಿಲ್ಲದೆ ತನಗೆ ಜನ್ಮ ನೀಡಿದ್ದಕ್ಕಾಗಿ ತನ್ನ ಹೆತ್ತವರ ಮೇಲೆ ಮೊಕದ್ದಮೆ ಹೂಡಿರುವುದಾಗಿ ಅಮೆರಿಕಾದ ನ್ಯೂಜೆರ್ಸಿ ಯುವತಿಯೊಬ್ಬರು ಹೇಳಿದ್ದಾರೆ. ಇಂಡಿಪೆಂಡೆಂಟ್ಸ್ ಇಂಡಿಯಲ್ಲಿನ ವರದಿಯ ಪ್ರಕಾರ, ತನ್ನ ಒಪ್ಪಿಗ
ಬಾಯಿಯಲ್ಲಿ ಹುಣ್ಣಾಗುವುದರಿಂದ ಊಟ ಮಾಡಲು ತೊಂದರೆಯಾಗುತ್ತದೆ, ತುಟಿ ಬಿಚ್ಚಲು ಕಷ್ಟವೆನಿಸುತ್ತದೆ. ಈ ನೋವಿನಿಂದ ತಕ್ಷಣ ಉಪಶಮನ ಹೊಂದಲು ಅನೇಕ ಮಾರ್ಗಗಳಿವೆ. * ತಣ್ಣನೆಯ ನೀರಿನಿಂದಬಾಯಿ ಮುಕ್ಕಳಿಸಬೇಕು. ಬಳಿಕ ಲವಂಗವನ್ನು Read more
ಜಗತ್ತು ಮುಂದುವರೆದಂತೆ ಬದುಕುವ ರೀತಿಯೂ ಬದಲಾಗುತ್ತದೆ. ಮದುವೆ, ಪ್ರೀತಿಗೂ ಕೂಡ ವ್ಯಾಖ್ಯಾನಗಳು ಅಪ್ ಡೇಟ್ ಆಗುತ್ತಿರುತ್ತವೆ. ಜಪಾನ್ ನಲ್ಲಿ ಟ್ರೆಂಡ್ ನಲ್ಲಿರುವ ಮದುವೆಯೊಂದು ಗಂಡ- ಹೆಂಡ್ತಿ ಸಂಬಂಧಕ್ಕೆ ಹೊಸ Read more... The post ಪ್ರೀ
ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದ ಸಿನಿಮಾ ಕಲಾವಿದೆಯನ್ನ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ ಕಮಿಷನರ್ ಕಾರ್ಯಪಡೆ, ಪಶ್ಚಿಮ ವಲಯದ ತಂಡವು ಅಪ್ರಾಪ್ತ ಬಾಲಕಿಯನ್ನು ರಕ್ಷಿಸಿದ್ದು ಮಗ
ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡುವುದು ಆರೋಗ್ಯಕ್ಕೆ ಉತ್ತಮದಾಯಕ ಎಂದು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯೂಟ್ರಿಷನ್ (NIN) ಸಲಹೆ ನೀಡಿದೆ. ಭಾರತೀಯರಿಗೆ ಆಹಾರದ ಮಾರ್ಗಸೂಚಿಗಳ ಬಗ್ಗೆ ಅಪ್ ಡೇಟ್ ಮಾಹಿತಿ Read more... The post ಅಡುಗೆ ಮ