ಪ್ರಮುಖ ಚುನಾವಣಾ ವಿಷಯಗಳ ಕುರಿತು ಸಾರ್ವಜನಿಕ ಚರ್ಚೆಗೆ ನಿವೃತ್ತ ನ್ಯಾಯಮೂರ್ತಿ ಮದನ್ ಬಿ ಲೋಕುರ್, ನ್ಯಾಯಮೂರ್ತಿ ಅಜಿತ್ ಪಿ. ಶಾ ಮತ್ತು ಪತ್ರಕರ್ತ ಎನ್ ರಾಮ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ನ ರಾಹುಲ್ ಗಾ
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ರೆ. ಇತ್ತ ಬಯಲು ಸೀಮೆ ಭಾಗದಲ್ಲಿ ಹನಿ ಹನಿ ನೀರಿಗೂ ಆಹಾಕಾರ ಪಡುತ್ತಿದ್ದಾರೆ. ಈ ಮಧ್ಯೆ ಇಂದು(ಮೇ.14) ಜಿಲ್ಲೆಯ ಶೃಂಗೇರಿ ತ
Raghuram Rajan continues to criticize Govt Policies: ಮಾಜಿ ಆರ್ಬಿಐ ಗವರ್ನರ್ ರಘುರಾಮ್ ರಾಜನ್ ಕೇಂದ್ರ ಸರ್ಕಾರದ ಆರ್ಥಿಕ ನೀತಿ ವಿರೋಧಿಸುವುದನ್ನು ಮುಂದುವರಿಸಿದ್ದಾರೆ. ಪಿಎಲ್ಐ ಸ್ಕೀಮ್ ಮೂಲಕ ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರಗಳಿಗೆ ಸಬ್ಸಿಡಿ ಕೊಡುತ
ಪ್ರತಿವರ್ಷ ಮೇ 15 ರಂದು ವಿಶ್ವ ಕುಟುಂಬ ದಿನವಾಗಿ ಆಚರಿಸಲಾಗುತ್ತದೆ. ತಮ್ಮ ಅಸ್ತಿತ್ವವನ್ನು ತಿಳಿಸಿಕೊಡುವ ಕುಟುಂಬವನ್ನು ಪ್ರೀತಿಸಬೇಕು. ಕುಟುಂಬಗಳ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅಭಿವೃದ್ಧಿಯಲ್ಲಿ ಅಂತರಾಷ್ಟ್ರ
ಸಂತ್ರಸ್ಥ ಮಹಿಳೆಯರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಮೇ.14) ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರು ಜೈಲಿಂದ ಬಿಡುಗಡೆಯಾಗಿದ್ದಾರೆ. ರೇವಣ್ಣ ಬಂಧನದಿಂದ ಜೆಡಿಎಸ್ ಕಾರ್ಯಕರ್ತರು ಆತಂಕದಲ್ಲಿದ್ದರು. ಇದೀಗ ರೇವಣ್ಣಗೆ ಜಾಮ
ಅವರು ಜೈಲಿಂದ ಹೊರಬಂದ ಸುದ್ದಿ ಗೊತ್ತಾಗುತ್ತಿದ್ದಂತೆಯೇ ಸಾವಿರಾರು ಜನ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಅವರನ್ನು ನೋಡಲು ಅವರ ಆರೋಗ್ಯದ ಬಗ್ಗೆ ವಿಚಾರಿಸಲು ದೇವೇಗೌಡರ ಮನೆಗೆ ದೌಡಾಯಿಸಿದರು. ಸಮಯ ಕಳೆದಂತೆಲ್ಲ ದೇವೇಗೌಡರ
ನಾವು ವಾಕ್ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವಲ್ಲಿ ಮೊದಲಿಗರು. ಆದರೆ ಕೆಲವು ಸಂದರ್ಭಗಳಲ್ಲಿ ಸ್ವಯಂ ಸಂಯಮ ಇರಬೇಕು. ಐಎಂಎ ಅಧ್ಯಕ್ಷರಾಗಿ, ನೀವು ಸ್ವಯಂ ಸಂಯಮವನ್ನು ಹೊಂದಿರಬೇಕು. ನಿಮ್ಮ ಸಂದರ್ಶನದಲ್ಲಿ ನಾವು ಅದನ್ನು ನೋಡಲ
T20 World Cup 2024: ಭಾರತ ಟಿ20 ವಿಶ್ವಕಪ್ ತಂಡದ ಉಪನಾಯಕತ್ವದ ಜವಬ್ದಾರಿ ಹೊತ್ತಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯರನ್ನು ತಂಡಕ್ಕೆ ಆಯ್ಕೆ ಮಾಡುವುದು ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ಗೆ ಸ್ವಲ್ಪವ
ದೆಹಲಿಯ ಪೊಲೀಸ್ ಪ್ರಧಾನ ಕಚೇರಿ ಎದುರು ಇರುವ ಆದಾಯ ತೆರಿಗೆ ಕಚೇರಿ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಒಟ್ಟು 21 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಈ ಬ್ರೇಕಪ್ ನೋವು ಸಾವಿನ ನೋವಿಗಿಂತ ಕಡಿಮೆಯೇನಿಲ್ಲ. ಈ ನೋವಿನಿಂದ ಹೊರಬರಲಾರದೆ ತಮ್ಮ ಜೀವನವನ್ನೇ ಹಾಳು ಮಾಡಿಕೊಂಡವರು ಹಲವರಿದ್ದಾರೆ. ಆದ್ರೆ ಇಲ್ಲೊಬ್ಬಳು ಯುವತಿ ಮಾತ್ರ ಲವ್ ಬ್ರೇಕ್ ಮಾಡಿಕೊಂಡು, ಯಾವುದಕ್ಕೂ ತಲೆ ಕೆಡಿಸಿಕೊ
ದಯವಿಟ್ಟು ಈ ವಿಡಿಯೋ ಡಿಲೀಟ್ ಮಾಡಿ ಎಂದು ಅನೇಕರು ಮನ್ನಾರಾ ಚೋಪ್ರಾಗೆ ಕಿವಿಮಾತು ಹೇಳಿದ್ದಾರೆ. ಆದರೆ ಅದಕ್ಕೆ ನಟಿ ಪ್ರತಿಕ್ರಿಯೆ ನೀಡಿಲ್ಲ. ಮುಂಬೈನ ಮಳೆಯಲ್ಲಿ ಅವರು ನಲಿದಾಡಿದ್ದಾರೆ. ಅದೇ ದಿನ ಹಲವರ ಪ್ರಾಣ ಹೋಗಿದೆ. ಮನ್ನಾ
ಪಿಟಿಐ ಪ್ರಕಾರ, ವಿದ್ಯಾರ್ಥಿಯ ದೇಹವು ಪೇಯಿಂಗ್-ಗೆಸ್ಟ್(PG) ವಸತಿಗೃಹದಲ್ಲಿ ಕೋಣೆಯೊಂದರಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಉತ್ತರ ಪ್ರದೇಶದ ಇಟಾವಾದಿಂದ ಬಂದ ಮೃತ ಬಾಲಕ ಅರ್ಜುನ್ ಸಕ್ಸೇನಾ 1
ಪುತ್ರನಿಗೆ ಲೋಕಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ತಾವೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ನಿಂತಿದ್ದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು, ಇಂದು(ಮೇ,14) ಬೆಂಗಳೂರಿನ ಅರಮನೆ ರಸ್ತೆಯಲ್ಲಿನ ರಾಜ್ಯ ಮುಖ್ಯ ಚುನಾವಣಾ
ಗಂಟೆಯಿಲ್ಲದ ಹಿಂದೂ ದೇವಾಲಯ ಎಲ್ಲೂ ಕಾಣಸಿಗುವುದಿಲ್ಲ. ಗಂಟೆಯ ನಿನಾದವನ್ನು ಪವಿತ್ರವೆಂದು ಹಲವಾರು ಧರ್ಮಗಳು ನಂಬುತ್ತವೆ. ಹಾಗಾದರೆ ಎಲ್ಲಾ ಹಿಂದೂ ದೇವಾಲಯಗಳಲ್ಲಿ ಗಂಟೆಗಳನ್ನು ಏಕೆ ಕಟ್ಟಿರುತ್ತಾರೆ?, ಇದನ್ನು ಎಷ್ಟು ಸಲ ಬಾ
ಸದ್ಯ ರಾಜ್ಯದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸಾಕಷ್ಟು ಸದ್ದು ಮಾಡುತ್ತಿದೆ. ಈ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್
Vijayanagar Srikrishna Devaraya University: ಕಾಲೇಜುಗಳ ಮುಖ್ಯಸ್ಥರು ಕೂಡ ಕೂಡಲೇ ಪ್ರಶ್ನೆ ಪತ್ರಿಕೆ ಬದಲಾವಣೆಯ ಎಡವಟ್ಟನ್ನು ವಿವಿ ಗಮನಕ್ಕೆ ತಂದಿದ್ದಾರೆ. ತತ್ಫರಿಣಾಮ ವಿಶ್ವವಿದ್ಯಾಲಯವು ಬಿಎ ಮೂರನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿದೆ. ಇದೀಗ
ಪತಂಜಲಿ, ಬಾಬಾ ರಾಮ್ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಪರ ವಕೀಲರು ಆನ್ಲೈನ್ ಪ್ಲಾಟ್ಫಾರ್ಮ್ಗಳಿಂದ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಹಿಂಪಡೆದಿದ್ದಾರೆ. ಪರವಾನಗಿಗಳನ್ನು ರದ್ದುಗೊಳಿಸಿರು ಉತ್ಪನ್ನಗಳ ಮಾರಾಟವನ್
IPL 2024 RCB vs CSK: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) RCB ಮತ್ತು CSK ತಂಡಗಳು ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಆರ್ಸಿಬಿ ತಂಡ 10 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಸಿಎಸ್ಕೆ 21 ಮ್ಯಾಚ್ಗಳನ್ನು ಗೆದ್ದುಕೊಂಡಿದ
ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ ಕೆಲವು ದಿನಗಳಿಂದ ದೆಹಲಿಯ ವಿಮಾನ ನಿಲ್ದಾಣ, ಶಾಲೆಗಳು ಹಾಗೂ ಆಸ್ಪತ್ರೆಗಳಿಗೆ ಬೆದರಿಕೆ ಕರೆ ನಿರಂತರವಾಗಿ ಬರುತ್ತಿವ
ಈ ಪ್ರಕರಣದ ಹಿಂದೆ ರಾಜ್ಯಮಟ್ಟದ ಬಿಜೆಪಿ ನಾಯಕನ ಕೈವಾಡವಿದೆ ಮತ್ತು ಇದರಲ್ಲಿ ಒಬ್ಬ ಮಾರ್ಕೆಟಿಂಗ್ ಮ್ಯಾನೇಜರ್ ಹಾಗೆ ಪ್ಲ್ಯಾನ್ ಎಕ್ಸಿಕ್ಯೂಟ್ ಮಾಡಿದ್ದು ಹಾಸನದ ಮಾಜಿ ಬಿಜೆಪಿ ಶಾಸಕ ಎಂದರು. ಈ ಶಾಸಕನ ಬಲಗೈ ಮತ್ತು ಎಡಗೈಯನ್ನು
Potato prices in India: ಬಿರು ಬೇಸಿಗೆ ಮತ್ತು ಈಗ ಅಕಾಲಿಕ ಮಳೆಯಿಂದಾಗಿ ದೇಶಾದ್ಯಂತ ಆಲೂಗಡ್ಡೆ ಬೆಳೆ ಇಳಿವರಿ ಕಡಿಮೆ ಆಗಿದೆ. ಮಾರುಕಟ್ಟೆ ಬರಲಿರುವ ಆಲೂ ಆವಕ ಕಡಿಮೆ ಆಗಲಿದ್ದು, ಆಲೂಗಡ್ಡೆ ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ. ಆಲೂ ವರ್ತಕರು ಶೇ. 1
Bangalore airport road speed limit: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳಾಗುತ್ತಿರುವುದನ್ನು ತಡೆಯಲು ಬೆಂಗಳೂರು ಸಂಚಾರ ಪೊಲೀಸರು ಮಹತ್ವದ ಕ್ರಮಕ್ಕೆ ಮುಂದಾಗಿದ್ದಾರೆ. ವಿಮಾನ ನಿಲ್ದಾಣ
ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ದೇಶದಲ್ಲಿರುವ ನಿರುದ್ಯೋಗ ಸಮಸ್ಯೆ ಬಗ್ಗೆ ಏನು ಹೇಳಿದ್ದರು ಅದನ್ನು ರಾಹುಲ್ ಗಾಂಧಿ ಈಗ ನೆನಪಿಸಿಕೊಳ್ಳುವ ಅಗತ್ಯವಿದೆ ಎಂದು ಹಿರಿಯ ಪತ್ರಕರ್ತ ಅಲೋಕ್ ಮೆಹ್ತಾ ತಮ್ಮ ಅಂಕಣದಲ್ಲಿ ಬರೆದಿ
Vaishnavi Gowda: ಧಾರಾವಾಹಿಗಳ ಶೂಟ್ ಮಾಡುವಾಗ ಬೈಕ್ ಓಡಿಸೋ ದೃಶ್ಯಗಳಿದ್ದರೆ ಸೆಲೆಬ್ರಿಟಿಗಳು ಸಾಮಾನ್ಯವಾಗಿ ಹೆಲ್ಮೆಟ್ ಹಾಕುವುದಿಲ್ಲ. ಮುಖ ಸರಿಯಾಗಿ ಕಾಣುವುದಿಲ್ಲ ಎನ್ನುವುದೇ ಇದಕ್ಕೆ ಕಾರಣ. ಆ ಬಗ್ಗೆ ಇಲ್ಲಿದೆ ವಿವರ.
ಬೆಂಗಳೂರಿನ ಕೆ.ಆರ್.ಪುರಂ ಕಡೆಯಿಂದ ಬರುವ ಲೂಪ್ ಹೆಬ್ಬಾಳ ಮೇಲುಸೇತುವೆನ ಮುಖ್ಯ ಟ್ರ್ಯಾಕ್ಗೆ ಸೇರಿಸುವ ಎರಡು ಲಿಂಕ್ ಸ್ಪ್ಯಾನ್ಗಳನ್ನು ತೆಗೆದು ಹಾಕಲಾಗಿದೆ. ಇದರಿಂದ ರ್ಯಾಂಪ್ ಮತ್ತು ಮುಖ್ಯ ಟ್ರ್ಯಾಕ್ಗೆ ಸಂಪರ್ಕ ಕಡ
Aditya Birla Group's Novelis to enter US stock market: ಆದಿತ್ಯ ಬಿರ್ಲಾ ಗ್ರೂಪ್ಗೆ ಸೇರಿದ ಹಿಂಡಾಲ್ಕೊ ಇಂಡಸ್ಟ್ರೀಸ್ ಒಡೆತನದ ನಾವೆಲಿಸ್ ಕಂಪನಿ ಅಮೆರಿಕದ ಷೇರುಮಾರುಕಟ್ಟೆ ಪ್ರವೇಶಿಸಲು ಸಜ್ಜಾಗಿದೆ. ಐಪಿಒಗಾಗಿ ಅಲ್ಲಿನ ಎಸ್ಇಸಿ ಬಳಿ ಅರ್ಜಿ ಸಲ್ಲಿಸಿದೆ
ಮಹಿಳೆಯ ದೂರನ್ನು ಫ್ಯಾಮಿಲಿ ಕೌನ್ಸೆಲಿಂಗ್ ಸೆಲ್ಗೆ ವರ್ಗಾಯಿಸಿ ಪತಿ-ಪತ್ನಿಯನ್ನು ಕೌನ್ಸೆಲಿಂಗ್ಗಾಗಿ ಸೆಲ್ಗೆ ಕರೆಸಲಾಗಿತ್ತು. ಈ ವೇಳೆ ಇವರಿಬ್ಬರ ನಡುವಿನ ಜಗಳಕ್ಕೆ 5 ರೂ. ಕುರ್ಕುರೆ ಕಾರಣ ಎಂದು ತಿಳಿದುಬಂದಿದೆ. ಈ ವಿಚಿ
ರಶ್ಮಿಕಾ ಮಂದಣ್ಣ ಅವರು ಬೀಚ್ ಪಕ್ಕದಲ್ಲಿ ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಕೆಲವೇ ಗಂಟೆಯಲ್ಲಿ ಈ ಫೋಟೋಗೆ ಬರೋಬ್ಬರಿ 8 ಲಕ್ಷ ಲೈಕ್ಸ್ ಸಿಕ್ಕಿದೆ. ಸಾವಿರಾರು ಕಮೆಂಟ್ಗಳು ಬಂದಿವೆ.
ಪ್ರಾಯಶಃ ವಾಹನದ ಸದ್ದಿಗೆ ಎದ್ದಿರಬಹುದು. ನಿದ್ರೆಗೆ ಭಂಗವಾಗಿದ್ದಕ್ಕೆ ಹುಲಿಗೆ ಕೋಪ ಬಂದಿಲ್ಲ. ಥೂ ನಿಮ್ಮ, ಹಾಯಾಗಿ ಮಲಗೋಕೂ ಬಿಡಲ್ಲ ಅಂತ ಹಿಡಿಶಾಪವಂತೂ ಹುಲಿ ಹಾಕಿರುತ್ತದೆ. ಈಗಷ್ಟೇ ಲೋಕಸಭಾ ಚುನಾವಣೆಯ ಕೆಲಸದಿಂದ ಮುಕ್ತರಾಗ
ಈ ಬಾರಿ ನೈಋತ್ಯ ಮುಂಗಾರು ವಾಡಿಕೆಗೂ ಮುನ್ನವೇ ದೇಶವನ್ನು ಆವರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 19ರೊಳಗೆ ಮುಂಗಾರು ದೇಶವನ್ನು ಪ್ರವೇಶಿಸಲಿದೆ ಮೇ ಕೊನೆಯ ವಾರದಲ್ಲಿ ಕರ್ನಾಟಕ, ಕೇರಳ ಸೇರಿದಂತೆ
ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯಿಂದ 3ನೇ ಬಾರಿಗೆ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸಿದ್ಧರಾಗಿದ್ದು, ಅದಕ್ಕೂ ಮುನ್ನ ಮಂಗಳವಾರ ಬೆಳಗ್ಗೆ ವಾರಾಣಸಿಯ ದಶಾಶ್ವಮೇಧ ಘಾಟ್ಗೆ ಪ್ರಧಾನಿ ಮೋದಿ ಭೇಟಿ ನೀಡಿ ಗಂಗಾ ಪೂಜೆ ನ
ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಇದರಿಂದ ಬಿಸಿಲಿನಿಂದ ಹೈರಾಣಾಗಿದ್ದ ಜನರು ವರುಣರಾಯನ ಕೃಪೆಯಿಂದ ತಣ್ಣಗಾಗಿದ್ದಾರೆ. ಕೃಷಿ ಚಟುವಟಿಕೆಗಳು ಆರಂಭವಾಗಿವೆ. ರೈತನ ಮೊಗದಲ್ಲಿ ಸಂತಸ ಮೂಡಿದೆ. ಇನ್ನು ಮಳೆಯಾಗುತ್ತಿರುವುದರ
IPL 2024: ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 13 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ 9 ಜಯ ಸಾಧಿಸಿರುವ ಕೆಕೆಆರ್ ತಂಡವು ಒಟ್ಟು 19 ಅಂಕಗಳನ್ನು ಕಲೆಹಾಕಿದೆ. ಅಂದರೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯವು ಮ
ಇವಿಎಂ ಧ್ವಂಸ ವಿಚಾರವಾಗಿ ಪ್ರಕರಣ ದಾಖಲಾಗುತ್ತಿದ್ದಂತೆಯೇ ಗ್ರಾಮದ ಪುರುಷರೆಲ್ಲಾ ಕಾಡು ಸೇರಿದ್ದು, ಗ್ರಾಮಕ್ಕೆ ಗ್ರಾಮವೇ ಖಾಲಿಯಾಗಿತ್ತು. ಇತ್ತ ಹಸುಗಳಿಗೆ ಮೇವಿಲ್ಲದೆ ವಿಲ ವಿಲ ಒದ್ದಾಡತೊಡಗಿದವು. ಈ ಹಿನ್ನಲೆ ಚಾಮರಾಜನಗರ
CSK, IPL 2024: ಕಳೆದ ಕೆಲವು ವರ್ಷಗಳಲ್ಲಿ ಭಾರತ ಮತ್ತು ಸಿಎಸ್ಕೆಗಾಗಿ ಅವರ ಪ್ರದರ್ಶನವನ್ನು ಪರಿಗಣಿಸಿ, ಎಂಎಸ್ ಧೋನಿ ಅವರ ದೇವಾಲಯವನ್ನು ಚೆನ್ನೈನಲ್ಲಿ ನಿರ್ಮಿಸಲಾಗುವುದು ಎಂದು ಅಂಬಟಿ ರಾಯುಡು ಹೇಳಿದ್ದಾರೆ. ಧೋನಿ ಚೆನ್ನೈನ ದೇವರು
ವರ್ಷಪೂರ್ತಿ ವಿಮಾನದಲ್ಲಿ ಕಳ್ಳತನ ಮಾಡುವುದನ್ನೇ ಕಸುಬಾಗಿಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ವರ್ಷದಲ್ಲಿ 200 ಬಾರಿ ವಿಮಾನಗಳಲ್ಲಿ ಪ್ರಯಾಣಿಸಿ ಪ್ರಯಾಣಿಕರ ಬೆಲೆ ಬಾಳುವ ವಸ್ತುಗಳನ್ನು ಕದ್ದಿದ್ದ
2017ರಲ್ಲಿ ಸುಚಿತ್ರಾ ಅವರು ಒಂದು ಗಂಭೀರ ಆರೋಪ ಮಾಡಿದ್ದರು. ತಮ್ಮ ಸೋಶಿಯಲ್ ಮೀಡಿಯಾ ಖಾತೆ ಹ್ಯಾಕ್ ಆಗಿದೆ ಎಂದಿದ್ದ ಅವರು, ಧನುಷ್ ಸಹಾಯಕ ತಮ್ಮ ಜೊತೆ ಬೇರೆ ರೀತಿಯಲ್ಲಿ ನಡೆದುಕೊಂಡಿದ್ದ ಎಂದು ಕೂಡ ಅವರು ಆರೋಪಿಸಿದ್ದರು. ಈಗ ಅವರು
ಇತ್ತೀಚಿಗೆ ಪತ್ರಿಕೆಯಲ್ಲಿ ನೀಡಲಾದ ಮದುವೆಯ ಜಾಹೀರಾತು ಬಾರಿ ವೈರಲ್ ಆಗಿದೆ, ಅದರಲ್ಲಿ ಕುಟುಂಬವೊಂದು 30 ವರ್ಷಗಳ ಹಿಂದೆ ತೀರಿ ಹೋಗಿರುವ ಮಗಳಿಗೆ ಜೋಡಿಯನ್ನು ಹುಡುಕುತ್ತಿದೆ. ಈ ಸುದ್ದಿ ಕೇಳಿ ನಿಮಗೆ ವಿಚಿತ್ರ ಎನಿಸಬಹುದು ಆದರ
ತನಿಖೆ ಮತ್ತು ವಿಚಾರಣೆ ನಡೆಸಲು ತೆರಿಗೆದಾರರ ಹಣದಿಂದ ಸಾಕಷ್ಟು ಖರ್ಚು ಮಾಡಲಾಗಿದೆ. ಹೀಗಾಗಿ ಆರೋಪಿಗೆ 5 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ ಎಂದು ಭಾರಿ ಮೊತ್ತದ ದಂಡ ವಿಧಿಸಿದ್ದಕ್ಕೆ ನ್ಯಾಯಾಲಯ ಕಾರಣ ನೀಡಿದೆ. ದೂರುದಾರಿಂದ ಲಂಚ
IPL 2024: ಮೇ.22 ರಿಂದ ಇಂಗ್ಲೆಂಡ್ ಮತ್ತು ಪಾಕಿಸ್ತಾನ್ ನಡುವೆ 4 ಪಂದ್ಯಗಳ ಟಿ20 ಸರಣಿ ಶುರುವಾಗಲಿದೆ. ಈ ಸರಣಿಗೆ ಆಯ್ಕೆಯಾಗಿರುವ ಇಂಗ್ಲೆಂಡ್ ತಂಡ ಆಟಗಾರರು ಇದೀಗ ಐಪಿಎಲ್ ತೊರೆದು ತವರಿಗೆ ಮರಳಿದ್ದಾರೆ. ಅದರಂತೆ ಆರ್ಸಿಬಿ ತಂಡದಿಂದ ವಿ
ಕರ್ನಾಟಕದ ಜಲಾಶಯಗಳ ಮೇ 14ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮ
Bangalore vegetable prices; ಬೆಂಗಳೂರಿನಲ್ಲಿ ತರಕಾರಿ ದರ ಮತ್ತೆ ದುಬಾರಿಯಾಗಿದೆ. ಕಳೆದ ವಾರಕ್ಕೆ ಹೋಲಿಸಿದರೆ ಇದೀಗ ಮತ್ತಷ್ಟು ತುಟ್ಟಿಯಾಗಿದೆ. ಬೀನ್ಸ್ ಹಾಗೂ ಬಟಾಣಿ ಬೆಲೆಯಂತೂ ದಾಖಲೆ ಬರೆಯುತ್ತಿವೆ. ಜತೆಗೆ ಹಣ್ಣುಗಳ ಬೆಲೆಯೂ ಏರಿಕೆಯಾಗಿದ
Team India New Head Coach: ಬಿಸಿಸಿಐ ತನ್ನ ಜಾಹೀರಾತಿನಲ್ಲಿ ಕೋಚ್ನ ನಿಯಮಗಳು ಮತ್ತು ಷರತ್ತುಗಳ ಬಗ್ಗೆ ವಿವರಿಸಿದೆ. ಇದರ ಪ್ರಕಾರ, ಹೊಸ ಕೋಚ್ ಮೂರುವರೆ ವರ್ಷಗಳ ಅವಧಿಯನ್ನು ಪಡೆಯುತ್ತಾರೆ. ಇದು ಜುಲೈ 1, 2024 ರಿಂದ ಡಿಸೆಂಬರ್ 31, 2027 ರವರೆಗೆ ಇರುತ್
ಸರ್ಕಾರಿ ತೈಲ ಕಂಪನಿಗಳು ಮೇ 14, ಮಂಗಳವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ದೇಶದ ವಿವಿಧ ನಗರಗಳಲ್ಲಿ ಇಂದು ಇಂಧನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
‘ಸಾಕಷ್ಟು ಆಲೋಚಿಸಿ ನಾನು ಹಾಗೂ ಸೈಂಧವಿ ಬೇರೆ ಆಗುತ್ತಿದ್ದೇವೆ. 11 ವರ್ಷಗಳ ದಾಂಪತ್ಯಕ್ಕೆ ಕೊನೆ ಹಾಡುತ್ತಿದ್ದೇವೆ. ನಮ್ಮ ಮಾನಸಿಕ ಆರೋಗ್ಯಕ್ಕಾಗಿ ಈ ನಿರ್ಧಾರ’ ಎಂದು ಪ್ರಕಾಶ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಮೆಯ ಪ್ರತಿಮೆ ಮಾತ್ರವಲ್ಲದೆ ಆಮೆ ಉಂಗುರವನ್ನು ಸಹ ಮಂಗಳಕರ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಮ್ಮ ಬೆರಳಿಗೆ ಆಮೆಯ ಉಂಗುರವನ್ನು ಕಡ್ಡಾಯವಾಗಿ ಧರಿಸುತ್ತಾರೆ. ಈ ಉಂಗುರವನ್ನು ಧರಿಸುವುದ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತದತ್ತ ಸಾಗುತ್ತಿದೆ. ಇನ್ನುಳಿದಿರುವುದು ಕೇವಲ 7 ಮ್ಯಾಚ್ಗಳು ಮಾತ್ರ. ಈ ಏಳು ಪಂದ್ಯಗಳಲ್ಲಿ ಪ್ಲೇಆಫ್ ಆಡಲಿರುವ ಉಳಿದ ಮೂರು ತಂಡಗಳ
Bullion Market 2024 May 14th: ಚಿನ್ನದ ಬೆಲೆ ಇಂದು ಮಂಗಳವಾರ ಗ್ರಾಮ್ಗೆ 10 ರೂ ತಗ್ಗಿದೆ. ಬೆಳ್ಳಿ ಬೆಲೆ 50 ಪೈಸೆ ಕಡಿಮೆಗೊಂಡಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,250 ರುಪಾಯ
ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 14 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶ
ಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 14 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನ
ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 14 ಮೇ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್
ಕಳೆದ ಮೂರು ದಿನಗಳಿಂದ ನಿರಂತರವಾಗಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಮಳೆಯಾಗುತ್ತಿದೆ. ಇಂದು ಕೂಡ ನಗರದಲ್ಲಿ ಮಳೆ ಶುರುವಾಗಿದ್ದು, ಕೋರಮಂಗಲ, ಶಾಂತಿನಗರ, ಆಡುಗೋಡಿ, ವಿಲ್ಸನ್ ಗಾರ್ಡನ್, ಕೆ.ಆರ್.ಮಾರ್ಕೆಟ್, ಲಾಲ್ಬಾಗ್ ಸ
ನಟ ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಆರಂಭ ಆಗಿದೆ. ಈ ಸಿನಿಮಾದ ಬಜೆಟ್ ಬಗ್ಗೆ ಒಂದು ಅಚ್ಚರಿಯ ಮಾಹಿತಿ ಕೇಳಿಬಂದಿದೆ. 835 ಕೋಟಿ ರೂಪಾಯಿ ಬಜೆಟ್ನಲ್ಲಿ ‘ರಾಮ
ನಾಳೆ (ಮಂಗಳವಾರ) ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ವಾರಾಣಸಿಯಲ್ಲಿ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ
ಟಿವಿಎಸ್ ಮೋಟಾರ್ ಕಂಪನಿಯು ತನ್ನ ಜನಪ್ರಿಯ ಇವಿ ಸ್ಕೂಟರ್ ಐಕ್ಯೂಬ್ ನವೀಕೃತ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಇವಿ ಸ್ಕೂಟರ್ ಈ ಬಾರಿ ಐದು ವೆರಿಯೆಂಟ್ ಗಳೊಂದಿಗೆ ಆಕರ್ಷಕ ಬೆಲೆಯಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.
ವೇಶ್ಯಾವೃತ್ತಿಯನ್ನು ಕೂಡ ಒಂದು ಘನತೆಯ ವೃತ್ತಿಯಾಗಿ ಈ ದೇಶದಲ್ಲಿ ಘೋಷಿಸಲಾಗಿದ್ದು, ಕಾರ್ಮಿಕ ಒಪ್ಪಂದ ಒದಗಿಸಲು ನಿರ್ಧರಿಸಿದೆ. ಈ ನಿಯಮದ ಪ್ರಕಾರ, ವೇಶ್ಯೆಯರು 6 ತಿಂಗಳಲ್ಲಿ 10ಕ್ಕಿಂತ ಹೆಚ್ಚು ಬಾರಿ ಲೈಂಗಿಕ ಕ್ರಿಯೆ ನಡೆಸಲು
ಸುದ್ದಿ ಆಗಬೇಕು ಎಂಬ ಉದ್ದೇಶದಿಂದ ನಟಿ ಉರ್ಫಿ ಜಾವೇದ್ ಅವರು ಒಂದಲ್ಲಾ ಒಂದು ಗಿಮಿಕ್ ಮಾಡುತ್ತಲೇ ಇರುತ್ತಾರೆ. ಈಗ ಅವರು ಬೋಳು ತಲೆಯ ಫೋಟೋ ಹಂಚಿಕೊಂಡಿದ್ದಾರೆ. ಮೊದಲಿಗೆ ಶಾಕ್ ಆದ ನೆಟ್ಟಿಗರು ನಂತರ ಈ ಫೋಟೋವನ್ನು ಗಮನವಿಟ್
ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು ಮಾಡಲಾಗಿದೆ. ಜಾಮೀನು ಸಿಗುವುದಕ್ಕೂ ಮುಂಚೆ ಇಂದು ರೇವಣ್ಣ ಭೇಟಿಗೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಶಾಸಕ ಹೆಚ್.ಟಿ.ಮಂಜು ಆಗಮಿಸಿದ್ದರು. ನಾಲ್ವರು ಸ್ನೇಹಿತರ ಜತೆ ಭೇಟಿ ಮಾ
IPL 2024: ಘಟನೆ ನಡೆದು ಒಂದು ವಾರದ ನಂತರ ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಲಕ್ನೋ ಸೂಪರ್ಜೈಂಟ್ಸ್ ತಂಡದ ಸಹಾಯಕ ಕೋಚ್ ಲ್ಯಾನ್ಸ್ ಕ್ಲೂಸೆನರ್ ಮೌನ ಮುರಿದಿದ್ದಾರೆ. ಹಾಗೆಯೇ ರಾಹುಲ್ ಪ್ರದರ್ಶನ, ನಾಯಕತ್ವ ತೊರೆಯುವ ಬಗ್ಗೆಗಿನ ವದಂತಿ,
ಅನೇಕ ವರ್ಷಗಳಿಂದ ನಟ ಧನುಷ್ ಅವರು ಚಿತ್ರರಂಗದಲ್ಲಿ ಹೀರೋ ಆಗಿ ಮಿಂಚುತ್ತಿದ್ದಾರೆ. ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುವ ಅವರು, ಸಾಮಾಜಿಕ ಕೆಲಸಗಳನ್ನು ಮಾಡುವ ಮೂಲಕವೂ ಜನಮನ ಗೆದ್ದಿದ್ದಾರೆ. ಈಗ ಅವರು 1 ಕೋಟಿ ರೂಪಾಯಿ ದೇಣಿಗೆ
ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ಕಲಾತ್ಮಕ ಕೆಲಸವು ಮಾನವ ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರ
ಮುಂಬೈನ ಘಾಟ್ಕೋಪರ್ನಲ್ಲಿ ಭಾರೀ ಮಳೆ ಮತ್ತು ಬಿರುಗಾಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಮುಂಬೈ ನಗರ ಮತ್ತು ಉಪನಗರಗಳಲ್ಲಿ ಬೃಹತ್ ಜಾಹೀರಾತು ಫಲಕ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಮತ್ತು 59 ಮಂದಿ ಗಾಯಗೊಂಡಿದ್ದಾರೆ.
ಸ್ಕೋಡಾ ಕಂಪನಿಯು ತನ್ನ ಪ್ರಮುಖ ಕಾರು ಮಾದರಿಗಳಾದ ಕುಶಾಕ್ ಮತ್ತು ಸ್ಲಾವಿಯಾ ಕಾರುಗಳ ಮೇಲೆ ಮೇ ಅವಧಿಗಾಗಿ ಭರ್ಜರಿ ಡಿಸ್ಕೌಂಟ್ ಘೋಷಣೆ ಮಾಡಿದೆ.
Gujarat Giants Vs Kolkata Knight Riders Live Score in Kannada: ಇಂದು ಐಪಿಎಲ್ 2024ರ 63ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ.
ನರೇಂದ್ರ ಮೋದಿ ಜಿ ಅವರು ನನ್ನ ಮುಂದೆ ಕುಳಿತಿದ್ದರು. ನಾನು ಅವರನ್ನು ಸ್ವಾಗತಿಸಿದೆ. ಅವರು ಹಿಂದೆ ತಿರುಗಿ, 'ಮಿಲಿಂದ್ ಭಾಯ್, ಹೇಗಿದ್ದೀರಿ?' ಎಂದು ಕೇಳಿದರು. ನಾನು ರಾಜಕೀಯಕ್ಕೆ ತುಂಬಾ ಹೊಸಬ. ಆಗ ಕೇವಲ 27 ವರ್ಷ ವಯಸ್ಸಿನವನಾಗಿದ್ದ
ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಕೋರ್ಟ್ ಗುಡ್ ನ್ಯೂಸ್ ನೀಡಿದೆ.ಸುದೀರ್ಘ ಅವಧಿ ವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊ
Retail Inflation of 4.83pc in April 2024: ಮಾರ್ಚ್ ತಿಂಗಳಲ್ಲಿ ಶೇ. 4.85ರಷ್ಟಿದ್ದ ರೀಟೇಲ್ ಹಣದುಬ್ಬರ ಏಪ್ರಿಲ್ ತಿಂಗಳಲ್ಲಿ ಶೇ. 4.83ಕ್ಕೆ ಇಳಿದಿದೆ. ಹಲವು ಆರ್ಥಿಕ ತಜ್ಞರು ಮಾಡಿದ ಅಂದಾಜಿಗಿಂತಲೂ ಇದು ತುಸು ಹೆಚ್ಚಳವಾಗಿದೆ. ಆದರೆ, ಆಹಾರ ವಸ್ತುಗಳ ಬೆಲೆ ಏ
ಪರಮ್ ನಿರ್ದೇಶನ ಮಾಡಿರುವ ‘ಕೋಟಿ’ ಚಿತ್ರದ ಬಗ್ಗೆ ಸಿನಿಪ್ರಿಯರಿಗೆ ವಿಶೇಷ ನಿರೀಕ್ಷೆ ಇದೆ. ಡಾಲಿ ಧನಂಜಯ್ ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಜೂನ್ 14ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈಗ ಮೊದಲ ಹಾಡ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 14ರ ಮಂಗಳವಾರದ ದಿನ ಭವಿಷ್ಯ
Lok Sabha Elections 2024: ರಾಹುಲ್ ಗಾಂಧಿ ವಯನಾಡಿನ ಜೊತೆಗೆ ಈ ಬಾರಿ ರಾಯ್ ಬರೇಲಿಯಿಂದಲೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇಂದು ರಾಯ್ ಬರೇಲಿಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಜೊತೆಗೆ ಅವರ ಸಹೋದರಿ ಮತ್ತು ಕ
ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್ದೇವ ಅವರು ಈ ಘಟನೆಯನ್ನು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಮನೆ ಈ ಹಿಂದೆ ಇದೇ ರೀತಿಯ ಘಟನೆಗಳಿಗೆ ಸುದ್ದಿಯಾಗಿತ್ತು. ಹಳೆಯ ಪ್ರಕರಣವನ್ನು ಉಲ್ಲೇಖಿಸಿ
ಹೆಣ್ಣಿಗೆ ಸೌಂದರ್ಯವೆನ್ನುವುದು ಬಹಳ ಮುಖ್ಯ. ಹೀಗಾಗಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯದ ಕುರಿತು ಹೆಚ್ಚು ಗಮನ ಕೊಡುತ್ತಾರೆ. ಬೇಸಿಗೆಯಲ್ಲಿ ಎಣ್ಣೆ ತ್ವಚೆ ಇರುವವರಲ್ಲಿ ಮುಖವು ಅಂದಗೆಡುತ್ತದೆ. ಧೂಳು, ಬೆವರು ಹಾಗೂ ಮಾಲಿನ್ಯವು
ಇತ್ತೀಚಿಗೆ ಪತ್ರಿಕೆಯಲ್ಲಿ ನೀಡಲಾದ ಮದುವೆಯ ಜಾಹೀರಾತು ಬಾರಿ ವೈರಲ್ ಆಗಿದೆ, ಅದರಲ್ಲಿ ಕುಟುಂಬವೊಂದು 30 ವರ್ಷಗಳ ಹಿಂದೆ ತೀರಿ ಹೋಗಿರುವ ಮಗಳಿಗೆ ಜೋಡಿಯನ್ನು ಹುಡುಕುತ್ತಿದೆ. ಈ ಸುದ್ದಿ ಕೇಳಿ ನಿಮಗೆ ವಿಚಿತ್ರ ಎನಿಸಬಹುದು ಆದರ
ಇಂಡಿಯಾ ಒಕ್ಕೂಟ ಪಾಕಿಸ್ತಾನಕ್ಕೆ ಹೆದರುವ ಮತ್ತು ಅದರ ಪರಮಾಣು ಶಕ್ತಿಯ ದುಃಸ್ವಪ್ನಗಳನ್ನು ಹೊಂದಿರುವ ನಾಯಕರನ್ನು ಹೊಂದಿರುವಂತಿದೆ ಎಂದು ಪ್ರಧಾನಿ ಮೋದಿ ಬಿಹಾರದ ಚುನಾವಣಾ ರ್ಯಾಲಿಯಲ್ಲಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಿಂದಾದ ಅವಾಂತರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. 2025 ಜನವರಿಯೊಳಗೆ ರಾಜಕಾಲುವೆ ಮುಗಿ
ಸಾಮಾನ್ಯವಾಗಿ ಚಿತ್ರ ಕಲಾವಿದರು ಪೆನ್, ಪೆನ್ಸಿಲ್, ವಿವಿಧ ಪೇಂಟ್ ಬಳಸಿ ಅದ್ಭುತವಾದ ಚಿತ್ರಗಳನ್ನು ಬಿಡಿಸುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ಮ್ಯಾಗಿ ಹಾಗೂ ಟೊಮೆಟೊ ಸಾಸ್ ಬಳಸಿ ಚಿತ್ರ ನಟಿ ಸಾಯಿ ಪಲ್ಲವಿಯವರ ಚಿತ್ರವನ್ನು ಬಿ
Billionaire Nikhil Kamath don't want child: ಝೀರೋಧ ಸಂಸ್ಥೆಯ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಅವರಿಗೆ ಸಂತಾನ ಬೇಕಿಲ್ಲವಂತೆ. ವಯಸ್ಸಾದ ಮೇಲೆ ಮಕ್ಕಳು ನೋಡಿಕೊಳ್ಳುತ್ತಾರೆ ಎನ್ನುವುದು ಭ್ರಮೆ. ಯಾರಿಗೆ ಗೊತ್ತು, 18 ವರ್ಷ ಆಗುತ್ತಲೇ ನಿಮ್ಮನ್ನು ಬಿಟ್ಟು ಹೋ
Lok Sabha Elections 2024: ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕೋಮುವಾದಿ ಭಾಷಣ ಮಾಡಿದ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು (ಸೋಮವಾರ) ವಜಾಗೊಳಿಸ
ಬೆಂಗಳೂರಿನ ಕಗ್ಗಲಿಪುರದ ಬಳಿ ನಟ ಚೇತನ್ ಚಂದ್ರ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಕಿರಣ್ ಮತ್ತು ಹರೀಶ್ ಎಂಬುವವರನ್ನು ಬಂಧಿಸಲಾಗಿದೆ. ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಕಿರಣ್ ಪತ್ನಿ ಐಶ್ವರ್ಯಾ ಅವರು ಕೂಡ ಪ್ರತಿದೂರು ದಾಖಲ
ಬೆಂಗಳೂರಿನಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಪೆನ್ಡ್ರೈವ್ ಕೇಸ್ನಲ್ಲಿ ಬಂಧನ ಆಗಿರುವುದು ನನ್ನ ಪಿಎ ಅಲ್ಲ. ಹಾಸನದಲ್ಲಿ 2 ಲಕ್ಷ ಮೊಬೈಲ್ ಇದ್ದರೆ ಎಲ್ಲ ಮೊಬೈಲ್ನಲ್ಲೂ ಇ
ಬೇಸಿಗೆಯಲ್ಲಿ ರಣ ರಣ ಬಿಸಿಲಿನ ನಡುವೆ ಕಾಡುವ ಆರೋಗ್ಯ ಸಮಸ್ಯೆ ಗಳು ನೂರಾರಾಗಿರುತ್ತದೆ. ಈ ಸಮಯದಲ್ಲಿ ಆರೋಗ್ಯಕ್ಕೆ ಹೆಚ್ಚು ಉಪಯುಕ್ತವಾಗಿರುವ ನೀರಿನಾಂಶ ಹೆಚ್ಚಿರುವ ಆಹಾರ ಸೇವನೆಗಳ ಜೊತೆಗೆ ಮಸಾಲೆಯುಕ್ತ ಆಹಾರ ಪದಾರ್ಥಗಳಿಂ
ಭಾರತ- ನೇಪಾಳದ ಗಡಿಯಲ್ಲಿರುವ ಲಿಪುರೇಖ್, ಲಿಂಪಿಯಾಧುರಾ, ಕಾಲಾಪಾನಿಯನ್ನು ತೋರಿಸುವ ನಕ್ಷೆಯನ್ನು ನೇಪಾಳದ ಹೊಸ 100 ರೂ. ನೋಟುಗಳಲ್ಲಿ ಮುದ್ರಣ ಮಾಡಲು ನಿರ್ಧರಿಸಲಾಗಿತ್ತು. ಇದಕ್ಕೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಬಗ
Amit Shah share market tips: ಷೇರು ಮಾರುಕಟ್ಟೆ ಇಳಿಕೆ ಆಗುತ್ತಿದೆ ಎಂದು ಚಿಂತೆ ಪಡಬೇಕಿಲ್ಲ. ಬೆಲೆ ಕುಸಿತವಾದರೆ ಷೇರುಗಳನ್ನು ಖರೀದಿಸಿ. ಜೂನ್ 4ರ ಬಳಿಕ ಷೇರು ಮಾರುಕಟ್ಟೆ ಹೊಸ ದಾಖಲೆ ಬರೆಯುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾ
ನಾನು ಅಭ್ಯರ್ಥಿ. ಕಾನೂನಿನ ಪ್ರಕಾರ ಅಭ್ಯರ್ಥಿಯು ಫೇಸ್ ಮಾಸ್ಕ್ ಇಲ್ಲದೆ ಗುರುತಿನ ಚೀಟಿಗಳನ್ನು ಪರಿಶೀಲಿಸುವ ಹಕ್ಕನ್ನು ಹೊಂದಿರುತ್ತಾರೆ. ನಾನು ಪುರುಷ ಅಲ್ಲ, ನಾನು ಮಹಿಳೆ. ತುಂಬಾ ವಿನಮ್ರತೆಯಿಂದ, ನಾನು ಅವರಲ್ಲಿ ದಯವಿಟ್ಟು
ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಿನವರು ಕೊಲೆಸ್ಟ್ರಾಲ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇಂದಿನ ಜನರು ಅನುಸರಿಸುತ್ತಿರುವ ಜೀವನ ಶೈಲಿ ಹಾಗೂ ಅನಾರೋಗ್ಯಕಾರಿ ಆಹಾರ ಪದ್ಧತಿಯೇ ಇದಕ್ಕೆ ಮೂಲ ಕಾರಣವಾಗಿದೆ. ಆದರೆ ಹೆಚ್ಚಿನವರಿಗ
ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕದಲ್ಲಿ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿರುವಂತಹ ಘಟನೆ ವಿಜಯಪುರದಲ್ಲಿ ನಡೆದಿದೆ. ನಿನ್ನೆ ಒಂಟೆಗಳನ್ನು ಹುಡುಕಿಕೊಂಡು ಮನೆಯಿಂದ ಹೋದವರು ಇಂದು ಶವವಾಗಿ ಪತ್ತೆ ಆಗಿದ್ದಾರೆ. ಮಹಾನಗ
ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೋಟೆಲ್ ರೂಮಿನಲ್ಲಿ ವಿವಾಹಿತ ಮಹಿಳೆಯೊಬ್ಬರು ಇಬ್ಬರು ಪುರುಷರ
Ipl 2024: ಐಪಿಎಲ್ನ ಲೀಗ್ ಹಂತದ ಕೊನೆಯ ವಾರದಲ್ಲಿ ಒಟ್ಟು 8 ಪಂದ್ಯಗಳು ನಡೆಯಲಿದೆ. ಈ ಪಂದ್ಯಗಳ ಮೂಲಕ ಪ್ಲೇಆಫ್ ಆಡಲಿರುವ 4 ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಹೀಗಾಗಿ ಈ ವಾರ ಜರುಗಲಿರುವ ಎಲ್ಲಾ ಪಂದ್ಯಗಳಲ್ಲೂ ಭರ್ಜರಿ ಪೈಪೋಟಿ
ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ, ಹಾಲಿ ಶಾಸಕ ಹೆಚ್ ಡಿ ರೇವಣ್ಣ ಅವರ ವಿರುದ್ಧ ಕೇಳಿ ಬಂದಿರುವ ಆರೋಪಗಳೇನು? ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಲು ಕಾರಣವೇನು? ಇಬ್ಬರಿಗೂ ಸಂಬಂಧಿಸಿದ ಪ್ರಕರಣದಲ್ಲಿ ಇಲ್ಲಿಯವರಗೆ ಆದ
ಗಂಗಾ ಸಪ್ತಮಿಯ ದಿನ ಗಂಗಾ ನದಿಯಲ್ಲಿ ಸ್ನಾನ ಮಾಡುವುದಕ್ಕೆ, ದಾನ- ಧರ್ಮ ಮಾಡುವುದಕ್ಕೆ ಮತ್ತು ಗಂಗಾ ಮಾತೆಯನ್ನು ಪೂಜಿಸುವುದು ಇತ್ಯಾದಿ ಕಾರ್ಯಗಳಿಗೆ ಬಹಳ ಶುಭವೆಂದು ಪರಿಗಣಿಸಲಾಗುತ್ತದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಉದಯ ತ