ಕೊರೋನಾ ವೈರಸ್ನ ಹೊಸ ರೂಪಾಂತರ FLiRT, ಅಮೆರಿಕದಲ್ಲಿ ವೇಗವಾಗಿ ಹರಡುತ್ತಿದೆ. ಇದು ಕೋವಿಡ್-19 (SARS-CoV-2) ನ ಓಮಿಕ್ರಾನ್ JN.1 ವಂಶಾವಳಿಯಿಂದ ಬಂದಿದೆ. ವಿಜ್ಞಾನಿಗಳ ಪ್ರಕಾರ ಇದು ಹಿಂದಿನ ರೂಪಾಂತರಗಳಿಗಿಂತ Read more... The post ಅಮೆರಿಕದಲ್ಲಿ ಆತಂಕ ಸ
ಚಿಕ್ಕಮಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋ, ಫೋಟೋಗಳನ್ನು ಅಪ್ ಲೋಡ್ ಮಾಡಿದ್ದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಟ್ರೋಲ್ Read
ಕಳೆದ ವಾರ ಬಿಡುಗಡೆಯಾಗಿ ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿರುವ ರಾಜೀವ್ ಅಭಿನಯದ ‘ಉಸಿರೇ ಉಸಿರೇ’ ಚಿತ್ರದ ಮೊದಲ ಸಲ ಎಂಬ ಮೆಲೋಡಿ ಹಾಡು ಇದೇ ಮೇ 13ಕ್ಕೆ ಯೂಟ್ಯೂಬ್ Read more... The post ಮೇ 13ಕ್ಕೆ ‘ಉಸಿರೇ.. ಉಸಿರೇ…’ ಚಿತ್ರದ ಮ
ಬರೋಬ್ಬರಿ ಐವತ್ತು ಕೋಟಿ ರೂಪಾಯಿಗಳಿಗಿಂತ ಅಧಿಕ ಆಸ್ತಿ ತೆರಿಗೆ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದೆ. ಬೆಳಿಗ್ಗೆ Read more... The post
ಬೆಂಗಳೂರು: ತೃತೀಯ ಲಿಂಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಬೆಂಗಳೂರಿನ ಜೆ.ಬಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರೇಮ (51) ಬಂಧಿತ ಆರೋಪಿ. ಮೇ 3ರಂದು ಮನೆಯೊಂದರಲ್ಲಿ ಮಂಜಿ Read more... The post ತೃತೀಯ ಲಿಂಗಿ ಹತ
ಶ್ರೀಧರ್ ರಂಗಾಯಣ ನಿರ್ದೇಶಿಸಿರುವ ಅರ್ಜುನ ಎಂಬ ಕಿರು ಚಿತ್ರದ ಟ್ರೈಲರ್ ಇಂದು ಆನಂದ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ Read more... The post ರಿಲೀ
ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್
ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿಸಲ್ಪಟ್ಟಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ Read more... The post BREAKING NEWS: ದೆಹಲಿ ಸಿಎಂ ಅರವ
ಚಯನ್ ಶೆಟ್ಟಿ ನಿರ್ದೇಶನದ ರೂಪೇಶ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ‘ಅಧಿಪತ್ರ’ ಚಿತ್ರದ ಟೀಸರ್ ಅನ್ನು ಇಂದು ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ Read more... The post ‘ಅಧಿಪತ್ರ’ ಚಿತ್ರದ ಟೀಸರ್ ರಿಲೀಸ
ಬೆಳಗಾವಿ: ಇಬ್ಬರು ಮಕ್ಕಳ ಮೇಲೆ ಬೀದಿನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬೆಳಗಾವಿಯ ನ್ಯೂ ಗಾಂಧಿ ನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದ ಪುಟ್ಟ ಮಕ್ಕಳ ಮೇಲೆ ಬೀದಿನಾಯಿಗಳು ಏಕಾಏಕಿ Read more... The post ಆಟವಾಡುತ್
ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ನಾಯಕ ನಟನಾಗಿ ಅಭಿನಯಿಸಿರುವ ಬಹು ನಿರೀಕ್ಷಿತ ಗೌರಿ ಚಿತ್ರದ ಟೈಮ್ ಬರುತ್ತೆ ಎಂಬ ಮೊದಲ ಹಾಡು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ Read more... The post ಇಂದು ಗೌರಿ ಚಿತ್ರದಿಂದ ಬರಲಿದೆ ಮೊದಲ ಗೀ
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ತನಿಖೆಗೆ ರಚನೆಯಾಗಿರುವ ಎಸ್ಐಟಿ ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಕೇಸ್ ನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಮಾಜಿ ಸಿಎಂ ಹೆಚ್,ಡಿ.ಕುಮಾರಸ್ವಾಮಿ Read more... The po
ಈಗಾಗಲೇ ತನ್ನ ಹಾಡುಗಳ ಮೂಲಕವೇ ಭರ್ಜರಿ ಸೌಂಡ್ ಮಾಡಿರುವ ನವೀನ್ ನಾರಾಯಣಘಟ್ಟ ನಿರ್ದೇಶನದ ಬಹುನಿರೀಕ್ಷಿತ ಮೂರನೇ ಕೃಷ್ಣಪ್ಪ ಚಿತ್ರದ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ Read more... The post ಇಂದು ಬಿಡುಗಡೆಯಾಗಲಿದ
ಮೈಸೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ನಾಯಕರು ಪಟ್ಟು ಹಿಡಿದಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನಮ್ಮ ಪೊಲೀಸರ ಬಗ್ಗೆ ನಂಬಿಕೆ Read more... The post
ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವುಪಡೆಯುತ್ತಿರುವ ಬೆನ್ನಲ್ಲೇ ಪ್ರಜ್ವಲ್ ವಿರುದ್ಧ ಸಾಲು ಸಾಲು ಅತ್ಯಾಚಾರ ಕೇಸ್ ಗಳು ದಾಖಲಾಗುತ್ತಿದ್ದು, ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. Read more... The
ತೈವಾನ್ನಿಂದ ಕ್ಯಾಲಿಫೋರ್ನಿಯಾಗೆ ತೆರಳ್ತಿದ್ದ ಇವಾ ವಿಮಾನದಲ್ಲಿ ಇಬ್ಬರು ಪ್ರಯಾಣಿಕರು ಸೀಟಿಗಾಗಿ ಜಗಳವಾಡಿದ್ದಾರೆ. ಈ ಆಘಾತಕಾರಿ ವೀಡಿಯೊ ಆನ್ಲೈನ್ನಲ್ಲಿ ಕಾಣಿಸಿಕೊಂಡಿದೆ. ನ್ಯೂಯಾರ್ಕ್ ಪೋಸ್ಟ್ ಪ್ರಕಾರ ಘಟನೆ ಮಂಗಳವ
ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಓಂ ಶಾಂತಿ ಓಂ 2007 ರ ಸೂಪರ್ ಡೂಪರ್ ಚಿತ್ರ. ಇಬ್ಬರು ಸ್ನೇಹಿತರಾಗಿ ಕಾಣಿಸಿಕೊಂಡಿದ್ದ ಚಿತ್ರದ ಯಶಸ್ಸಿನ ಭಾಗದಲ್ಲಿ ನಟ Read more... The post ‘ಓಂ ಶಾಂತಿ ಓಂ’ ಚಿತ್ರದ ಪ್ರಚಾರ ಕಾರ್ಯತಂತ್ರವನ್
ಪ್ರಜ್ಞೆ ತಪ್ಪಿದ ಕೋತಿಗೆ ಟ್ಯಾಕ್ಸಿ ಡ್ರೈವರ್ ಸಿಪಿಆರ್ ಮಾಡಿ ಪ್ರಾಣ ಉಳಿಸಿದ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಜ್ಞಾನವಿಲ್ಲದೇ ಬಿದ್ದಿದ್ದ ಕೋತಿಯನ್ನು ನೋಡಿ ಮರುಗಿದ ಟ್ಯಾಕ್ಸಿ ಡ್ರೈವರ್ ತಕ್ಷಣವೇ Read more... The post ಪ್ರಜ್ಞ
ನಾವು ಈಗ ಬದುಕುತ್ತಿರುವ ಜೀವನವನ್ನು ಬದಲಾಯಿಸಲು ಬಯಸಿದರೆ, ನಾವು ನಮ್ಮ ಆದಾಯವನ್ನು ಹೆಚ್ಚಿಸಬೇಕಾಗುತ್ತೆ. ಶ್ರಮವಿಲ್ಲದೆ ಆದಾಯ ಹೆಚ್ಚುವುದಿಲ್ಲ. ಕೆಲವರಿಗೆ ಎಷ್ಟೇ ಪ್ರಯತ್ನ ಪಟ್ಟರೂ ಆದಾಯ ಹೆಚ್ಚಿಸಿಕೊಳ್ಳಲು ಅವಕಾಶಗಳೇ Rea
ಸ್ವಯಂಘೋಷಿತ ದೇವಮಾನವ, ಜಲೇಬಿ ಬಾಬಾ ಎಂದು ಕುಖ್ಯಾತಿ ಪಡೆದಿರುವ ಬಾಬಾ ಬಿಲ್ಲು ರಾಮ್ ಅಲಿಯಾಸ್ ಅಮರಪುರಿ, ಜೈಲಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ವರದಿಯಾಗಿದೆ. 100 ಕ್ಕೂ ಹೆಚ್ಚು ಮಹಿಳೆಯರ ಮೇಲೆ Read more... The post 100 ಕ್ಕೂ ಹೆಚ್ಚ
ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಿಡ್ನ್ಯಾಪ್ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹೆಚ್.ಡಿ.
ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಸುಳ್ಳು ದೂರು ನೀಡಲು ತಮಗೆ ಪೊಲೀಸರೆಂದು ಹೇಳಿಕೊಂಡ ಕೆಲವರು ಬೆದರಿಸಿದ್ದಾರೆಂದು ರಾಷ್ಟ್ರೀಯ Read more.
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಮುಸ್ತಫಾನನ್ನು ರಾಷ್ಟ್ರೀಯ ತನಿಖಾ ತಂಡ ಸಕಲೇಶಪುರದಲ್ಲಿ Read more... The post BIG NEWS: ಪ್ರವ
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ್ದ ‘ಗ್ಯಾರಂಟಿ’ ಭರವಸೆಗಳನ್ನು ಅಧಿಕಾರಕ್ಕೆ ಬಂದ ನಂತರ ಈಡೇರಿಸಿದ್ದೇವೆ. ಇದು ಲೋಕಸಭಾ ಚುನಾವಣೆಯಲ್ಲಿ ನಮಗೆ ಅನುಕೂಲಕರವಾಗಿ ಪರಿಣಮಿಸಲಿದೆ ಎಂದು ಸಚಿವ ಈಶ್ವರ Read more... The po
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾಗಿದ್ದ ಕೇಸ್ ನ್ನು ಎಸ್ಐಟಿಗೆ ವರ್ಗಾವಣೆ ಮಾಡಲಾಗಿದೆ. ಎಡಿಟ್ ಮಾಡಿ Read more... The post BREAKING NEWS: ಪ್ರಜ
ನೆಲಮಂಗಲ: ಮಕ್ಕಳು ಅವರ ಪಾಡಿಗೆ ಆಟವಾಡುತ್ತಿದ್ದಾರೆ ಎಂದು ಪೋಷಕರು ನಿರ್ಲಕ್ಷ ಮಾಡಿದರೆ ಎಂತಹ ಅನಾಹುತಗಳನ್ನು ಮಾಡಿಕೊಳ್ಳುತ್ತಾರೆ ನೋಡಿ. ಗೇಟ್ ಮೇಲೆ ಹತ್ತಿ ಆಟವಾಡುತ್ತಿದ್ದಾಗ ಗೇಟ್ ಮುರಿದು ಬಿದ್ದು ಬಾಲಕಿ Read more... The post BREAKING NE
ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಗೆ ಮತ್ತೆ ಶಾಕ್ ಆಗಿದೆ. ತೆರಿಗೆ ಹಣ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಮಂತ್ರಿ ಮಾಲ್ ಗೆ Read more... The post BREAKING NEWS: ಮಂತ್ರಿ ಮಾ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಸಂತ್ರಸ್ತೆಯರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಸ್ಐಟಿಯಲ್ಲಿ Read mo
ಬಳ್ಳಾರಿ: ಜಿಂದಾಲ್ ಉಕ್ಕಿನ ಕಾರ್ಖಾನೆ ಬಳಿ ಇರುವ ನೀರಿನ ಹೊಂಡದಲ್ಲಿ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ಲು ಬಳಿ ನಡೆದಿದೆ. ಭುವನಹಳ್ಳಿ ಮೂಲದ Read more... The post BIG NEWS: ಜಿಂದಾಲ್ ಕಾರ್ಖಾನೆ
ಗುರುವಾರದಂದು ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ವ್ಯಕ್ತಿಯೊಬ್ಬ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆ
ಗುರುವಾರ ಸಂಜೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆರಂಭವಾದ ಮಳೆ, ತಡ ರಾತ್ರಿಯವರೆಗೂ ಸುರಿದಿದ್ದು ಕೆಲವೆಡೆ ಆವಾಂತರ ಸೃಷ್ಟಿಸಿದೆ. ರಸ್ತೆಗಳಲ್ಲಿ ನೀರು ಹರಿಯುತ್ತಿದ್ದ ಕಾರಣ ಕೆಲಸ ಮುಗಿಸಿ ವಾಪಸ್ ಮನೆಗೆ Read more... The post ಬೆಂಗಳೂರ
ಬರ ಪರಿಹಾರದ ನಿರೀಕ್ಷೆಯಲ್ಲಿರುವ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಸಣ್ಣ ಮತ್ತು ಅತಿ ಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ರೈತ ಕುಟುಂಬಗಳಿಗೆ ಬರಗಾಲದಿಂದ ಆಗಿರುವ Read more... The post ಬರ ಪರಿಹಾರದ ನಿರೀಕ್ಷೆಯಲ್ಲಿರುವ ರೈ
ತನ್ನ ಮಗನ ಜೊತೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿದ್ದ ಹಾಸನ ಜಿಲ್ಲೆ ಆಲೂರು ತಾಲೂಕಿನ ಮಹಿಳೆಯೊಬ್ಬರು ಪಾಸ್ ಆಗಿದ್ದಾರೆ. ತಾಯಿ – ಮಗ Read more... The post SSLC result: ಮಗನ ಜೊತೆ ತಾಯಿಯೂ ಪಾಸ್ first appeared on Kannada Dunia | Kannada News | Karnataka News | India News .
10ನೇ ತರಗತಿ ಪರೀಕ್ಷೆ ಮುಗಿದ ಬಳಿಕ ತನ್ನ ತಂದೆ – ತಾಯಿಯೊಂದಿಗೆ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದ ಆಕಾಂಕ್ಷಾ ಪರಶುರಾಮ ಹಾದಿಮನಿ ಎಂಬ ಬಾಲಕಿ ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಹತ್ಯೆಗೀಡಾಗಿದ್ದಳು. Read more... The post ಇತ್ತೀಚೆಗೆ ಕ
ಈಗ ಪ್ರತಿಯೊಬ್ಬರ ಮನೆಗೂ ಗ್ಯಾಸ್ ಸಿಲಿಂಡರ್ ಲಗ್ಗೆಯಿಟ್ಟಿದೆ. ಅನೇಕರ ಮನೆಯಲ್ಲಿ ಅತಿ ಬೇಗ ಸಿಲಿಂಡರ್ ಮುಗಿದು ಹೋಗುತ್ತದೆ. ಇದ್ರಿಂದ ಹೆಚ್ಚುವರಿ ಹೊಣೆ ಬೀಳುತ್ತದೆ. ಕೆಲ ಎಚ್ಚರಿಕೆ ತೆಗೆದುಕೊಂಡಲ್ಲಿ ಸಿಲಿಂಡರ್ Read more... The post ಅಡ
ಗಾಜಿಯಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GMC) ಸೆಪ್ಟೆಂಬರ್ 2023 ರಲ್ಲಿ ಜಾರಿಗೊಳಿಸಿದ ನಗರದ ಶ್ವಾನ ನೀತಿಯ ಮಾನದಂಡಗಳನ್ನು ಅನುಸರಿಸದಿದ್ದಕ್ಕಾಗಿ ವ್ಯಕ್ತಿಯೊಬ್ಬರಿಗೆ 10 ಸಾವಿರ ರೂ. ದಂಡ ಹಾಕಿದೆ. ಈ ಮೂಲಕ Read more... The post ನಾಯಿ ಸಾಕಿದ್
ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್ ಹೊಚ್ಚ ಹೊಸದಾದ ಏಸ್ ಇವಿ 1000 (Ace EV 1000) ಯನ್ನು ಬಿಡುಗಡೆ ಮಾಡುವ ಮೂಲಕ ತನ್ನ Read more... The post ಟಾಟಾ ಮೋಟರ್ಸ್ ನಿಂದ ಹೊಚ್ಚ ಹೊಸ Tata Ace EV 1000 ಬಿಡುಗಡೆ first appeared on Kannada Dunia | Kann
ಭಾರತದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಕುಲು ಒಂದಾಗಿದೆ. ಕುಲು, ಮನಾಲಿಯೊಂದಿಗೆ ಕೇಳಿ ಬರುವ ಸ್ಥಳವಾಗಿದೆ. ದೇಶದ ರಾಜಧಾನಿ ನವದೆಹಲಿಯಿಂದ ಚಂಡೀಘಡವನ್ನು ತಲುಪಿದ ನಂತರ ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ 21 Read more... The post ಬೇಸಿಗೆಯಲ್ಲ
ಅನೇಕರಿಗೆ ಬೆಳಗ್ಗೆ ಎದ್ದ ತಕ್ಷಣ ಮುಖ ಊದಿಕೊಂಡಿರುತ್ತದೆ. ಇದಕ್ಕೆ ಹಲವು ಕಾರಣಗಳಿರಬಹುದು. ದೀರ್ಘಕಾಲದವರೆಗೆ ಮೊಬೈಲ್ ಫೋನ್ ಬಳಸುವುದರಿಂದ ಮತ್ತು ಟಿವಿ ನೋಡುವುದರಿಂದಲೂ ಈ ರೀತಿ ಆಗುತ್ತದೆ. ಮುಖದ ಊತವನ್ನು Read more... The post ಬೆಳಗ್
ಗರ್ಭ ಧರಿಸಿದ ಬಳಿಕ ಮಹಿಳೆಯರ ಮಾನಸಿಕ ಹಾಗೂ ದೈಹಿಕ ಆರೋಗ್ಯದಲ್ಲಿ ತುಂಬಾನೇ ಬದಲಾವಣೆಗಳು ಆಗುತ್ತವೆ. ಗರ್ಭವತಿಯಾಗಿದ್ದಾಗ ತೂಕ ಹೆಚ್ಚಳವಾಗೋದು ಸರ್ವೇ ಸಾಮಾನ್ಯ. ಹೀಗಾಗಿ ಅನೇಕರು ಇನ್ನಷ್ಟು ತೂಕ ಹೆಚ್ಚಳವಾಗಬಹುದು Read more... The post
ಪಾಲಕ್ ಸೊಪ್ಪು ಸೇವನೆ ಆರೋಗ್ಯಕ್ಕೆ ಅತ್ಯುತ್ತಮ ಎಂದು ನೀವಿಗಾಗಲೇ ಅರಿತಿರುತ್ತೀರಿ. ಹೌದು, ಪಾಲಕ್ ಸೊಪ್ಪಿನಿಂದ ತಯಾರಿಸಿದ ಸಾರು, ಪಲ್ಯ, ಚಪಾತಿ ಸೇವಿಸುವುದರಿಂದ ದೇಹಕ್ಕೆ ಅನೇಕ ಲಾಭಗಳಿವೆ. ಪಾಲಕ್ ಸೊಪ್ಪಿನಲ್ಲಿರುವ Read more... The p
ಫ್ರಿಜ್ ಈಗ ಎಲ್ಲರ ಮನೆಯನ್ನೂ ಪ್ರವೇಶ ಮಾಡಿದೆ. ಮಾರುಕಟ್ಟೆಯಿಂದ ತಂದ ತರಕಾರಿಗಳು ನೇರವಾಗಿ ಫ್ರಿಜ್ ಪ್ರವೇಶ ಮಾಡ್ತವೆ. ಫ್ರಿಜ್ ನಲ್ಲಿಟ್ಟ ಎಲ್ಲ ತರಕಾರಿಗಳು ಬಹಳ ದಿನ ತಾಜಾ ಆಗಿರುತ್ವೆ Read more... The post ಈ ‘ತರಕಾರಿ’ಗಳನ್ನು ಫ್ರಿಜ್
ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ಇಷ್ಟಪಟ್ಟ ಆಹಾರವನ್ನೆಲ್ಲ ಸೇವಿಸಬೇಕು ಅನ್ನೋ ಬಯಕೆ ಆಗುತ್ತೆ. ಅಲ್ಲದೇ ಗರ್ಭಿಣಿಯಾದ ಸಂದರ್ಭದಲ್ಲಿ ಇಬ್ಬರು ತಿನ್ನುವಷ್ಟು ಆಹಾರ ಸೇವಿಸಿದ್ರೆ ಮಗು ಆರೋಗ್ಯವಾಗಿರುತ್ತೆ ಅನ್ನೋ ನಂಬಿಕೆ ಅನ
ವಯಸ್ಸಾದಂತೆ ಕೂದಲು ಬೆಳ್ಳಗಾಗುವುದು ಸಾಮಾನ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಚಿಕ್ಕವರು ದೊಡ್ಡವರೆನ್ನದೇ ಎಲ್ಲರ ಕೂದಲೂ ಬೆಳ್ಳಗಾಗುತ್ತಿವೆ. ಕೂದಲನ್ನು ಕಪ್ಪಾಗಿಸಲು ಎಲ್ಲರೂ ಅನೇಕ ರೀತಿಯ ಕಲರಿಂಗ್ ಪೌಡರ್ ಗಳನ್ನು ಬಳಸುತ್
ಬಹುತೇಕ ಎಲ್ಲರೂ ಮೊಸರು ಸೇವನೆಯನ್ನು ಇಷ್ಟಪಡ್ತಾರೆ. ಮೊಸರು ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಜೀರ್ಣಾಂಗ ಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಹೃದಯ ಸಂಬಂಧಿ ಖಾಯಿಲೆಯಿರುವವರಿಗೆ ಮೊಸರು ಸೇವನೆ ಮಾಡುವಂತೆ ಸಲಹೆ ನೀ
ಸಲಾಡ್ ತಿನ್ನಲು ಪ್ರತಿಯೊಬ್ಬರೂ ಇಷ್ಟಪಡ್ತಾರೆ. ಆದ್ರೆ ಯಾವ ಸಮಯದಲ್ಲಿ ಸಲಾಡ್ ತಿನ್ನಬೇಕು ಎಂಬುದು ಅನೇಕರಿಗೆ ತಿಳಿದಿಲ್ಲ. ಕೆಲವರು ರಾತ್ರಿ ಸಲಾಡ್ ಸೇವನೆ ಮಾಡ್ತಾರೆ. ರಾತ್ರಿ ಸಲಾಡ್ ಸೇವನೆ ಮಾಡುವುದ್ರಿಂದ Read more... The post ʼಸಲಾಡ
ಸೋಶಿಯಲ್ ಮೀಡಿಯಾವು ನಮಗೆ ಅನೇಕ ವಿಚಾರಗಳನ್ನು ತುಂಬಾ ಸುಲಭಗೊಳಿಸಿದೆ. ನಾವು ವೈಯಕ್ತಿಕವಾಗಿ ಆ ಮೂಲಕವೂ ತಿಳಿದುಕೊಳ್ಳುತ್ತೇವೆ. ನಾವು ಎಂದಿಗೂ ಭೇಟಿಯಾಗದ ಜನರ ಬಗ್ಗೆ ವಿವರಗಳನ್ನು ಪಡೆಯುತ್ತೇವೆ. ಆದರೆ, ನಾವು Read more... The post ಸಂಗಾ
ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ಸಂಜೆ ನಡೆದ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿಶೀಟರ್ ಯಾಸಿನ್ ಖುರೇಶಿ(30) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ನಿನ್ನೆ ಯಾಸಿನ್ ಖುರೇಶಿಗೆ ಮತ್ತೊಂದು Read more... T
ನವದೆಹಲಿ: ಜನಸಂಖ್ಯೆಯ ಬೆಳವಣಿಗೆ ದರಗಳು ಧರ್ಮದೊಂದಿಗೆ ಸಂಬಂಧ ಹೊಂದಿಲ್ಲ. ಎಲ್ಲಾ ಧಾರ್ಮಿಕ ಗುಂಪುಗಳಲ್ಲಿ ಒಟ್ಟು ಫಲವತ್ತತೆ ದರ(ಟಿಎಫ್ಆರ್) ಕುಸಿಯುತ್ತಿದೆ, ಮುಸ್ಲಿಮರಲ್ಲಿ ಅತಿ ಹೆಚ್ಚು ಇಳಿಕೆ ಕಂಡುಬಂದಿದೆ ಎಂದು ಭಾರತದಲ್
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಲಾ ಕ್ಷೇತ್ರದಲ್ಲಿ ಖ್ಯಾತ ಕೊನಿಡೇಲ ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಚಿರಂಜೀವಿ ಅವರ ಪತ್ನಿ ಸುರೇಖಾ ಮತ್ತು Read more... The post BREAKING: ಖ್ಯಾ
ಪಾಟ್ನಾ: ಬಿಹಾರದ ಉಜಿಯಾರ್ ಪುರದಲ್ಲಿ ಚಿರಾಗ್ ಪಾಸ್ವಾನ್ ಅವರ ಹೆಲಿಕಾಪ್ಟರ್ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದೆ. ಬಿಹಾರದ ಉಜಿಯಾರ್ಪುರ ಲೋಕಸಭಾ ಕ್ಷೇತ್ರದ ಮೊಹದ್ದಿ ನಗರದ ಹೆಲಿಪ್ಯಾಡ್ ಬಳಿ ಲೋಕ ಜನಶಕ್ತಿ Read more... The post BREAK
ದಾವಣಗೆರೆ: ಕಳೆದ ವರ್ಷ 2023 ರ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ಬೆಳೆ ನಷ್ಟವಾದ 82928 ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2000 ರೂ. ವರೆಗೆ ಹಾಗೂ Read more... The post ರೈತರಿಗೆ ಗುಡ್ ನ್ಯೂಸ್: ಖಾತೆಗೆ ಮುಂಗಾರು ಹಂಗಾಮಿನ ಬೆಳೆ ನಷ್
ಮುಂಬೈ: ಸೋಮವಾರ ಓಮನ್ನ ಮಸ್ಕತ್ನಿಂದ ಮುಂಬೈಗೆ ತೆರಳುತ್ತಿದ್ದ ವಿಸ್ತಾರಾ ವಿಮಾನದ(ಯುಕೆ-234) ವಾಶ್ ರೂಮ್ ನೊಳಗೆ ಧೂಮಪಾನ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತರನ್ನು 51 ವರ್ಷದ ಬಾಲಕೃಷ್ಣ ರಾಜಯನ್ ಎಂದು Read more... The post ವಿ
ಬೆಂಗಳೂರು: ಬೆಂಗಳೂರಿನಲ್ಲಿ ಪಿಜಿ ಕಟ್ಟಡದ ಮೇಲಿಂದ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕಲಬುರಗಿ ಮೂಲದ ಸುಮಾರು Read more... The post ಕಟ್ಟಡದಿಂದ ಹಾರಿ ಯು
ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೆಚ್,ಡಿ.ರೇವಣ್ಣ Read mor
ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ. ದೀಪಾ (34) ಮೃತ ಉಪನ್ಯಾಸಕಿ. ಸೋಮಶೇಖರ್ ಹಾಗೂ ಭಾಗ್ಯಾ ದಂಪತಿಯ Read more...
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟವಾಗಿದೆ. ಪರೀಕ್ಷೆಯಲ್ಲಿ ಕಡಿಮೆ ಅಂಕಗಳಿಸಿದವರಿಗಾಗಿ ಹಾಗೂ ಫೇಲ್ ಆಗಿರುವ ವಿದ್ಯಾರ್ಥಿಗಳಿಗಾಗಿ ಈಬಾರ
ಚಿತ್ರದುರ್ಗ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಪತಿ ಹಾಗೂ ಮನೆಯವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಹೊಸದುರ್ಗದ ಗೊರವನಕಲ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೀತಶ್ರೀ Read more... The post ನೇಣು ಬಿಗಿ
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಿಯೋಗ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ Read more... The post BIG NEWS: ಪ್ರಜ್
ಚೀನಾದ ವ್ಯಕ್ತಿಯೊಬ್ಬ ಬರೋಬ್ಬರಿ 4,600 ಫೋನ್ಗಳನ್ನು ನಕಲಿ ಲೈವ್ಸ್ಟ್ರೀಮ್ ವೀಕ್ಷಣೆಗಾಗಿ ಬಳಸಿದ್ದಾನೆ. ಇದರಿಂದ ನಾಲ್ಕು ತಿಂಗಳೊಳಗೆ 3.5 ಕೋಟಿ ರೂ. ಆದಾಯ ಗಳಿಸಿದ್ದಾನೆ. ವಂಚನೆ ಹಿನ್ನೆಲೆಯಲ್ಲಿ ವ್ಯಕ್ತಿ ಈಗ Read more... The post ಬರೋಬ್
ಕರಡಿ ಮರ ಹತ್ತಲು ಸಾಧ್ಯವಿಲ್ಲ ಎಂಬ ಮಾತನ್ನು ನೀವು ಕೇಳಿದ್ದು ಅದನ್ನೇ ನಂಬಿರಬಹುದು. ಆದರೆ ಐಎಫ್ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ ಅವರು ಹಂಚಿಕೊಂಡಿರುವ ವಿಡಿಯೋ ಈ ನಂಬಿಕೆಯನ್ನ ಸುಳ್ಳಾಗಿಸಿದೆ. Read more... The post ಕರಡಿ ಮರ ಹತ್ತುವುದ
ಅಮರಾವತಿಯ ಭಾರತೀಯ ಜನತಾ ಪಕ್ಷದ ಸಂಸದೆ ಮತ್ತು ತೆಲಂಗಾಣದಲ್ಲಿ ಪಕ್ಷದ ಸ್ಟಾರ್ ಪ್ರಚಾರಕಿ ನವನೀತ್ ರಾಣಾ ಹೈದರಾಬಾದ್ನಲ್ಲಿ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರನ್ನು ಬೆಂಬಲಿಸಿ ಪ್ರಚಾರ ಮಾಡುವಾಗ Read more... The post ‘ಪೊಲೀಸರನ್ನು 15 ಸ
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಬಿಡುಗಡೆ ಹಿಂದಿನ ಕಥಾನಾಯಕ ಹೆಚ್.ಡಿ.ಕೆ ಎಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಹೌದು. ನಾನೇ ಪ್ರೊಡ್ಯೂಸರ್, Read more... The post ಪೆನ
ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಸಾಯಿ ಪಲ್ಲವಿ 2005ರಲ್ಲಿ ತೆರೆ ಕಂಡ ‘ಕಸ್ತೂರಿ ಮಾನ್’ ಚಿತ್ರದಲ್ಲಿ ಸಣ್ಣ Read more... The post ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಾಯಿ
ಖ್ಯಾತ ಪತ್ರಕರ್ತ ಪ್ರದೀಪ್ ಭಂಡಾರಿ ಝೀ ನ್ಯೂಸ್ಗೆ ರಾಜೀನಾಮೆ ನೀಡಿದ್ದಾರೆ. ಬುಧವಾರ ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ. “ನಾನು ಜೀ ನ್ಯೂಸ್ಗೆ ರಾಜೀನಾಮೆ Read more... The post ಮೋದಿ, ಯೋಗಿ ರ್ಯ
ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಕಿಡ್ನ್ಯಾಪ್ ಆಗಿದ್ದ ಮಹಿಳೆಯನ್ನು ಪತ್ತೆ ಮಾಡಿದ್ದರೂ ಎಸ್ಐಟಿ ಅಧಿಕಾರಿಗಳು ಇನ್ನು ಯಾಕೆ ಕೋರ್ಟ್ Read mo
ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ನಾಯಕ ನಟನಾಗಿ ಅಭಿನಯಿಸಿರುವ ‘ಕಂಡೋರ್ ಮನೆ ಕಥೆ’ ಚಿತ್ರದ ಸೋಂಬೇರಿ ಎಂಬ ವಿಡಿಯೋ ಹಾಡು ಇಂದು youtube ನಲ್ಲಿ ಬಿಡುಗಡೆ ಮಾಡಲಾಗಿದೆ. ನವೀನ್ Read more... The post ‘ಕಂಡೋರ್ ಮನೆ ಕಥೆ’ ಚಿತ್ರದ ಸೋಂಬೇರಿ ಹಾಡ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳ ಒಂದು ತಂಡ ವಿದೇಶಕ್ಕೆ ತೆರಳಿದೆ. ಬಂಧನ ಭೀತಿಯಲ್ಲಿರುವ ಪ್ರಜ್ವಲ್ ರೇವಣ್ಣ, ಪ್ರಕರಣ Read more... T
ಶಿವಮೊಗ್ಗ: ಬಿಜೆಪಿಯ ಶುದ್ಧೀಕರಣವಾಗಬೇಕು ಎಂದು ಬಯಸಿರುವ, ಹಿಂದೂತ್ವದಲ್ಲಿ ನಂಬಿಕೆಯಿರುವ ಎಲ್ಲರೂ ನನ್ನ ಪರ ಮತ ಹಾಕಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮ
ಗುರುರಾಜ ಕುಲಕರ್ಣಿ ನಿರ್ದೇಶನದ ಜಡ್ಜ್ಮೆಂಟ್ ಚಿತ್ರದ ವಿಡಿಯೋ ಹಾಡನ್ನು g9 ಕಮ್ಯುನಿಕೇಶನ್ ಮೀಡಿಯಾ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ವ್ಯಾಸರಾಜ್ ಸೋಸಲೆ ಮತ್ತು ಕರಿಬಸವ Read more... The post ರಿಲೀಸ್ ಆಯ್ತು ʼ
ನವದೆಹಲಿ: ಏರ್ ಇಂಡಿಯಾ ಸಂಸ್ಥೆ ಗಗನಸಖಿಯರು ಸೇರಿದಂತೆ 30 ಸಿಬ್ಬಂದಿಗಳನ್ನು ದಿಢೀರ್ ಕೆಲಸದಿಂದ ತೆಗೆದುಹಾಕುವ ಮೂಲಕ ಶಾಕ್ ನೀಡಿದೆ. ಮೇ 8ರಂದು ಬುಧವಾರ ಏರ್ ಇಂಡಿಯಾ ಎಕ್ಸ್ ಪ್೦ರೆಸ್ Read more... The post ಸಿಬ್ಬಂದಿಗಳಿಗೆ ಬಿಗ್ ಶಾಕ್ ನೀಡ
ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹೆಗ್ಗಳಿಕೆ ಹೊಂದಿರುವ ಭಾರತದಲ್ಲಿ ಈಗ ಲೋಕಸಭಾ ಚುನಾವಣೆ ನಡೆಯುತ್ತಿದೆ. ಈಗಾಗಲೇ ನಾಲ್ಕು ಹಂತದ ಮತದಾನ ಪೂರ್ಣಗೊಂಡಿದ್ದು, ಇನ್ನೂ ಮೂರು ಹಂತದ Read more... The post BIG NEWS: ಭಾರತದ ಲೋಕಸಭಾ
ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡ ಹಾಗೂ ಇತರರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಬಂಧನ ಭೀತಿ ಎದುರಾಗಿದೆ. Read more... The post BIG NEWS: ಪ್ರಜ್ವಲ್ ರೇವಣ್ಣ ಅ
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿರುವ ಸುದ್ದಿ ತಿಳಿಯುತ್ತಿದ್ದಂತೆ ಭಯಗೊಂಡ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೆಟ್ಟಹಳ್ಳಿಯಲ್ಲಿ ನ
ಗೃಹಿಣಿಯಾಗಿ ಮನೆಯಲ್ಲಿ ಕೆಲಸ ಮಾಡುವುದು ಸುಲಭವಲ್ಲ. ಮನೆ, ಮಕ್ಕಳು, ಅಡಿಗೆ ಸೇರಿದಂತೆ ಅನೇಕ ಕೆಲಸಗಳಿರುತ್ತವೆ. ಇದ್ರಿಂದ ಮಹಿಳೆಯರಿಗೆ ಸಮಯ ಸಿಗುವುದಿಲ್ಲ. ಆದ್ರೆ ಈ ಎಲ್ಲದರ ಮಧ್ಯೆಯೇ ಸ್ವಲ್ಪ ಸಮಯವನ್ನು Read more... The post ಸದಾ ಖುಷಿಯ
ಬೆಂಗಳೂರು: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ
ಬೆಂಗಳೂರು: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, 28 ಕ್ಷೇತ್ರಗಳ ಪೈಕಿ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಜೊತೆಗೆ ಬೆಂಗಳೂರು Read more... The post ಪರಿಷತ್ ಚುನಾ
ಬ್ಯಾಂಕ್ ನೌಕರರು ಪಡೆಯುವ ರಿಯಾಯಿತಿ ದರದ ಸಾಲ ಸೌಲಭ್ಯ ಅಥವಾ ಬಡ್ಡಿ ರಹಿತ ಸಾಲ ಸೌಲಭ್ಯವು ವಿಶೇಷ ಸವಲತ್ತು ಇದ್ದಂತೆ ಎಂದು ಅಭಿಪ್ರಾಯ ಪಟ್ಟಿರುವ ಸುಪ್ರೀಂ ಕೋರ್ಟ್, ಇವುಗಳಿಗೆ Read more... The post ಬ್ಯಾಂಕ್ ನೌಕರರು ಪಡೆಯುವ ವಿಶೇಷ ಸೌಲ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣದ ‘ಪೆನ್ ಡ್ರೈವ್’ ಈಗ ರಾಜ್ಯ ಮಾತ್ರವಲ್ಲದ ರಾಷ್ಟ್ರಮಟ್ಟದಲ್ಲೂ ದೊಡ್ಡ ಸದ್ದು ಮಾಡುತ್ತಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ
ರಾಯಚೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಮಳೆಯಾಗುತ್ತಿದೆ. ಆದರೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸುಳಿವಿಲ್ಲ. ಭೀಕರ ಬರಗಾಲದಿಂದಾಗಿ ಕೆರೆಗಳು ಸಂಪೂರ್ಣ ಬತ್ತಿ ಹೋಗಿದ್ದು, ಜಲಚರಗಳು ಸಾವನ್ನಪ್ಪುತ್ತಿವೆ. Rea
ವಿಶ್ವದಾದ್ಯಂತ ಅನೇಕ ಬಗೆಯ ಚಿನ್ನ-ಬೆಳ್ಳಿ ಮತ್ತು ಇತರ ಲೋಹದ ನಾಣ್ಯಗಳು ಕಂಡುಬರುತ್ತವೆ. ಆದ್ರೆ ಎಲ್ಲ ನಾಣ್ಯಗಳು ಗೋಲಾಕಾರದಲ್ಲಿರುತ್ತವೆ. ಈ ಎಲ್ಲ ನಾಣ್ಯಗಳ ಆಕಾರ ಗೋಲವಾಗಿರಲು ಕಾರಣವೇನು ಗೊತ್ತಾ..? ನಾಣ್ಯಗಳ Read more... The post ವಿಶ್
ಚಿತ್ರದುರ್ಗ: ಸಿರಿಗೆರೆ ತರಳಬಾಳು ಬೃಹನ್ಮಠದ ವತಿಯಿಂದ 100 ವಿದ್ಯಾರ್ಥಿಗಳಿಗೆ ಪಿಯುಸಿಯಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತದೆ. ಮೇ 20ರಂದು ಬೆಳಿಗ್ಗೆ 11 ಗಂಟೆಗೆ ಲಿಖಿತ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ Read more... The
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಚುರುಕುಗೊಳಿಸಿದ್ದು, ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹಾಗೂ ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ Read more... The post BIG NEWS: ಪ್ರಜ
ಲೈಂಗಿಕ ಕಿರುಕುಳಕ್ಕೆ ಗುರಿಯಾದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಈಗ Read
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಏಕಾಏಕಿ ವಾತಾವರಣ ಬದಲಾವಣೆಯಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ರಣಬಿಸಿಲಿನಿಂದ ಕಾದ ಕಾವಲಿಯಂತಾಗಿದ್ದ ಬೆಂಗಳ
ಸಮಾರಂಭಗಳಲ್ಲಿ ದೊಡ್ಡ ಪ್ರಮಾಣದಲ್ಲಿ ತರಕಾರಿ ಕಟ್ ಮಾಡಲು ಹೆಚ್ಚು ಕೆಲಸಗಾರರು ಬೇಕಾಗುತ್ತಾರೆ. ಅಥವಾ ಅದಕ್ಕಾಗಿ ಯಂತ್ರಗಳನ್ನು ಅವಲಂಬಿಸಬೇಕಾಗುತ್ತದೆ. ಕೆಲವರಿಗೆ ಈರುಳ್ಳಿ ಕತ್ತರಿಸಬೇಕೆಂಬ ಸುದ್ದಿ ಕೇಳ್ತಿದ್ದಂತೆಯೇ ಕಣ
ಟಾಟಾ ಗ್ರೂಪ್ನ ಅಧ್ಯಕ್ಷ ರತನ್ ಟಾಟಾ ಅವರು 3800 ಕೋಟಿ ರೂ.ಗಿಂತ ಹೆಚ್ಚು ನಿವ್ವಳ ಮೌಲ್ಯವನ್ನು ಹೊಂದಿದ್ದರೂ ದೇಶಾದ್ಯಂತ ಅವರನ್ನು ವಿನಮ್ರ ವ್ಯಕ್ತಿ ಎಂದು ಶ್ಲಾಘಿಸಲಾಗುತ್ತೆ. ಸಾಮಾಜಿಕ ಸೇವೆ Read more... The post ಮೊಬೈಲ್ ಬಳಸುವುದಿಲ್ಲ, 2
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಚುರುಕುಗೊಂಡಿದೆ. ಎಸ್ಐಟಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದು, ಪ್ರಕರಣದಲ್ಲಿ ಸಂತ್ರಸ್ತೆಯರ ಗುರುತಿಸಿ ವಿಚಾರಣೆ ನಡೆಸಿದ್ದಾರೆ. ಸಾಮಾಜಿಕ
ಕಾನ್ಪುರದಲ್ಲಿ ಕಂಡ ಘಟನೆಯ ವಿಡಿಯೋವೊಂದು ಅಂತರ್ಜಾಲದಲ್ಲಿ ಬಿರುಗಾಳಿ ಎಬ್ಬಿಸಿದ್ದು ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದೆ. ಅವನೀಶ್ ಮಿಶ್ರಾ ಎಂಬುವವರು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದು ವಿಡಿಯೋ ಕ್ಲಿಪ್ ನಲ್ಲ