Weekly Horoscop: ಈ ಫೆಬ್ರವರಿ 16ರಿಂದ 22ರವರೆಗಿನ ವಾರವು ಗ್ರಹಗಳ ಸ್ಥಿತಿಗತಿಗಳ ಪ್ರಕಾರ ಹಲವು ರಾಶಿಗಳ ಜೀವನದಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿರುವುದಾಗಿ ಜ್ಯೋತಿಷ್ಯ ಸೂಚಿಸುತ್ತದೆ. ಕೆಲವರಿಗೆ ಉದ್ಯೋಗ ಹಾಗೂ ಹಣಕಾಸಿನಲ್ಲಿ ಲಾಭದ ಅ
Horoscope February 14: ಫೆಬ್ರವರಿ 14ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಜ್ಯೋತಿಷಿ ಪಂಡಿತ್ ವಿಠ್ಠಲ್ ಭಟ್ ಅವರ ಬರಹ ಇಲ್
ತಮಿಳುನಾಡು ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಉಳಿದಿದ್ದು, ಈ ಚುನಾವಣೆ ಗೆದ್ದು ಬೀಗಲು ರಾಜಕೀಯ ಪಕ್ಷಗಳ ನಾಯಕರು ನಾನಾ ರೀತಿಯ ರಣತಂತ್ರ ಹೆಣೆಯುತ್ತಾ ಇದ್ದಾರೆ. ತಮಿಳುನಾಡು ಸೇರಿದಂತೆ ಕೇರಳ, ಪಶ್ಚ
ಅಮೆರಿಕ ತನ್ನ ಸೇನಾ ಬಲವನ್ನು ನೇರವಾಗಿ ಇರಾನ್ ವಿರುದ್ಧ ಪ್ರಯೋಗ ಮಾಡಲು ಸಜ್ಜಾಗಿ ಇದೀಗ ಕಾಯುತ್ತಿದೆ. ಅತ್ತ ಶಾಂತಿ ಮಾತುಕತೆ ಎಡವಟ್ಟಿನ ಬಳಿಕ ತಾನೇ ಮಾಡಿಕೊಂಡ ತಪ್ಪಿಗೆ ಇರಾನ್ ಕೂಡ ಯುದ್ಧ ಭಯದಲ್ಲಿ ನಲುಗುವ ಸ್ಥಿತಿ ನಿರ್ಮಾ
ಉಕ್ರೇನ್ ವಿಚಾರದಲ್ಲಿ ರಷ್ಯಾ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಆದಷ್ಟು ಬೇಗನೇ ಉಕ್ರೇನ್ ಜೊತೆಯಲ್ಲಿ ಶಾಂತಿ ಒಪ್ಪಂದ ಮಾಡಿಕೊಳ್ಳಲು ಅಮೆರಿಕ ಒತ್ತಾಯ ಮಾಡುತ್ತಿದೆ. ಡೊನಾಲ್ಡ್ ಟ್ರಂಪ್ ಅವರ ಆಡಳಿತ ಈ ವಿಚಾರದಲ್ಲಿ ಒತ್ತಡ ಹೆ
Police Officers Special Holiday: ರಾಜ್ಯ ಸರ್ಕಾರವು ಪೊಲೀಸ್ ಸಿಬ್ಬಂದಿಗಳಿಗೆ ಮಹತ್ವದ ಸಿಹಿಸುದ್ದಿ ನೀಡಿದೆ. ಕಾನ್ಸ್ಟೇಬಲ್ನಿಂದ ಎಎಸ್ಐ (ಸಹಾಯಕ ಉಪ ನಿರೀಕ್ಷಕ) ದರ್ಜೆಯವರೆಗೆ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಹುಟ್ಟುಹಬ್ಬ ಹಾಗೂ
ನವದೆಹಲಿ: ದೇಶಸೇವೆ ಮಾಡುವ ಹಂಬಲವಿರುವ ಲಕ್ಷಾಂತರ ಯುವಕ-ಯುವತಿಯರಿಗೆ ಭಾರತೀಯ ಸೇನೆಯು ಸಿಹಿಸುದ್ದಿ ನೀಡಿದೆ. ಬಹುನಿರೀಕ್ಷಿತ 2026-27ನೇ ಸಾಲಿನ 'ಅಗ್ನಿವೀರ್' ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಸುಮಾರು 25,000ಕ್ಕೂ ಅಧಿ
ಬೆಂಗಳೂರು: ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ, ಅದರಲ್ಲೂ ವಿಶೇಷವಾಗಿ ತಾಂತ್ರಿಕ ಕೌಶಲ್ಯ ಹೊಂದಿರುವ ಯುವಕರಿಗೆ ಸಿಹಿಸುದ್ದಿಯೊಂದು ಇಲ್ಲಿದೆ. ದೇಶದ ಪ್ರತಿಷ್ಠಿತ ರಕ್ಷಣಾ ವಲಯದ ಸಾರ್ವಜನಿಕ ಉದ್ಯಮವಾಗಿರುವ ಹಿಂದುಸ್ತಾನ್
IPL 2026: ಸಂಜು ಸ್ಯಾಮ್ಸನ್ ಚೆನ್ನೈ ಸೂಪರ್ ಕಿಂಗ್ಸ್ಗೆ ಹೋದಮೇಲೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ನಾಯಕ ಯಾರಾಗಲಿದ್ದಾರೆ ಎನ್ನುವ ಕುತೂಹಲವಿತ್ತು. ಇದೀಗ ಕೊನೆಗೂ, ಈ ಸ್ಥಾನಕ್ಕೆ ರಿಯಾನ್ ಪರಾಗ್ ಅವರನ್ನು ಘೋಷಣೆ ಮಾಡಿದೆ. ಹಾಗಾದ್
ಭಾರತ ಮತ್ತು ಬಾಂಗ್ಲಾದೇಶ ಮತ್ತೊಮ್ಮೆ ಒಟ್ಟಿಗೆ ಸಾಗುವ ಸಮಯ ಬಂದಂತೆ ಭಾಸವಾಗುತ್ತಿದೆ, ಈ ಮಾತು ಯಾಕಂದ್ರೆ ಕಳೆದ ಕೆಲವು ವರ್ಷಗಳಿಂದ ಭಾರತ ಮತ್ತು ಬಾಂಗ್ಲಾದೇಶದ ನಡುವೆ ಬಾಂಧವ್ಯ ಹಾಳಾಗಿ ಹೋಗಿತ್ತು. ಅದರಲ್ಲೂ ಶೇಖ್ ಹಸೀನಾ ಅಧ
ಬೆಂಗಳೂರು: ಖಗೋಳ ಪ್ರಿಯರ ಪಾಲಿಗೆ 2026 ನೇ ವರ್ಷವು ವಿಶೇಷವಾಗಿರಲಿದೆ. ಈ ವರ್ಷದ ಮೊದಲ ಖಗೋಳ ವಿಸ್ಮಯವಾದ 'ಕಂಕಣ ಸೂರ್ಯಗ್ರಹಣ' (Annular Solar Eclipse) ಫೆಬ್ರವರಿ 17 ರಂದು ಸಂಭವಿಸಲಿದೆ. ಆಕಾಶದಲ್ಲಿ ಸೂರ್ಯನು ಬೆಂಕಿಯ ಉಂಗುರದಂತೆ (Ring of Fire) ಕಾಣುವ ಈ
ಸರ್ಕಾರಿ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅ
KSRTC Package Tour: ರಾಜ್ಯದ ಜೀನವಾಡಿ ಸಾರಿಗೆ ಎನಿಸಿಕೊಂಡಿರುವ ಕೆಎಸ್ಆರ್ಟಿಸಿ ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಮಹತ್ವದ ಯೋಜನೆಗಳನ್ನು ಘೋಷಣೆ ಮಾಡುತ್ತಲಿರುತ್ತದೆ. ಹಾಗೆಯೇ ವಾರಾಂತ್ಯದ ದಿನಗಳಲ್ಲಿ ಬೆಂಗಳೂರಿನಿಂದ ಹಲವು ಪ್ರೇ
ಭೂಮಿಯ ಮೇಲೆ ಒಂದು ವರ್ಷವೂ ಪೂರ್ಣವಾಗಿ ಕಳೆಯದ ಪುಟಾಣಿ ಕಂದಮ್ಮ ನಾಲ್ವರಿಗೆ ಹೊಸ ಬದುಕು ಕೊಟ್ಟಿದೆ. ರಸ್ತೆ ಅಪಘಾತದಲ್ಲಿ ಅಲಿನ್ ಶೆರಿನ್ ಎನ್ನುವ ಮಗು ಮೃತಪಟ್ಟಿದ್ದು, ನಾಲ್ವರ ಬಾಳಿನಲ್ಲಿ ಆಶಾಕಿರಣವಾಗಿದೆ. 4 ಜನರಿಗೆ ಹೊಸ ಬದು
ಭಾರತದ ಹಳ್ಳಿಗಳಲ್ಲಿ ಇಂದಿಗೂ ಜಾತಿ ಪದ್ಧತಿಯ ಬೇರುಗಳು ಆಳವಾಗಿವೆ. ಆದರೆ, ಮಹಾರಾಷ್ಟ್ರದ ಅಹಲ್ಯಾನಗರ (ಹಿಂದಿನ ಅಹ್ಮದ್ನಗರ) ಜಿಲ್ಲೆಯ ಹಳ್ಳಿಯೊಂದು ಈ ವ್ಯವಸ್ಥೆಗೆ ಸೆಡ್ಡು ಹೊಡೆದು ನಿಂತಿದೆ. ಇಲ್ಲಿನ ನೆವಾಸಾ ತಾಲೂಕಿನ 'ಸೌಂ
ಕರ್ನೂಲ್ : ವಿಧಿಯಾಟ ಬಲು ವಿಚಿತ್ರ. ಅಮೆರಿಕದಲ್ಲಿ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮಗಳ ಸಾವಿಗೆ ನ್
ಶಿಡ್ಲಘಟ್ಟ: ಹವಾಮಾನ ವೈಪರೀತ್ಯದಿಂದ ರೇಷ್ಮೆಗೂಡಿನ ಉತ್ಪಾದನೆ ಕುಸಿದಿದ್ದರೂ, ಮಾರುಕಟ್ಟೆಯಲ್ಲಿ ದರ ಏರಿಕೆಯಾಗಿದ್ದು ರೈತರಿಗೆ ಭಾರಿ ನಿರಾಳತೆ ತಂದಿದೆ. ನಗರ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಬೈವೋಲ್ಟಿನ್ (ದ್ವಿತಳಿ/ಬಿಳಿ)
Viral Video: ಸುಂದರ ಯುವತಿಯ ಶಾಯರಿ (ಭಾವನಾತ್ಮಕ ಮತ್ತು ಕಾವ್ಯಾತ್ಮಕ ಶೈಲಿಯ ಉರ್ದು/ಹಿಂದಿ ಪದ್ಯ ಅಥವಾ ಕವನ)ಯು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಯುವತಿಯ ಈ ಉರ್ದು - ಹಿಂದಿ ಮಿಶ್ರಿತ ಕವನವು ಸೋಷಿಯಲ್ ಮೀಡಿಯಾದಲ್ಲಿ ಬರೋಬ್
ಬೆಂಗಳೂರು: ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ ಎಂದು ಡಿಸಿಎಂ ಡಿ.ಕೆ. ಶಿವ
ಒಂದೇ ಸರ್ಕಾರವನ್ನು ನಿರಂತರವಾಗಿ ಅಧಿಕಾರಕ್ಕೆ ತರುವುದಿಲ್ಲ ಎಂದು ದಶಕಗಳ ಕಾಲ ಕೇರಳದ ಮತದಾರರ ಬಗ್ಗೆ ಒಂದು ಅಘೋಷಿತ ನಿಯಮ ಹೇಳಲಾಗುತ್ತಿತ್ತು. ಪ್ರತಿಯೊಂದು ಚುನಾವಣೆಯಲ್ಲೂ ಪರ್ಯಾಯ, ಹೊಣೆಗಾರಿಕೆ ಮತ್ತು ಮರುಸ್ಥಾಪನೆ ಕಂಡು
ನಟ ವಿಜಯ್ ತಮಿಳುನಾಡು ರಾಜಕೀಯದಲ್ಲಿ ದೊಡ್ಡ ಹವಾ ಎಬ್ಬಿಸಲು ಸಜ್ಜಾಗಿದ್ದು, ಕೋಟ್ಯಂತರ ಅಭಿಮಾನಿಗಳ ಬೆಂಬಲ ಪಡೆದು ಚುನಾವಣೆ ಗೆದ್ದು ಬೀಗುವ ಹುಮ್ಮಸ್ಸಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಸಾಲು ಸಾಲು ರಾಜಕೀಯ ರ
ಕರ್ನಾಟಕ ಅಬಕಾರಿ ಇಲಾಖೆಯ ವಿಚಾರವಾಗಿ ಭಾರೀ ಚರ್ಚೆ ನಡೆದಿದೆ. ಇತ್ತೀಚಿಗೆ ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಇದೀಗ ವರ್ಗಾವಣೆ ವಿಚಾರಕ್ಕೆ ವಿರೋಧ ಪಕ್ಷಗಳು ತೀವ್ರ ಆಕ
ಯಾವುದೇ ಮಗು ಹಸಿದ ಹೊಟ್ಟೆಯಲ್ಲಿ ಶಾಲೆಗೆ ಹೋಗಬಾರದು. ಒಂದು ಮಗುವಿನ ಹಸಿವು ನೀಗಿಸಿದರೆ ಪೋಷಕಾಂಶ ಕೊರತೆಯಿಂದ ಉದ್ಭವಿಸುವ ಸಮಸ್ಯೆಗಳನ್ನು ನಿವಾರಿಸಿಕೊಂಡ ಭಾರತವನ್ನು ನಿರ್ಮಿಸುವ ದಿಸೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಂತೆ. ಅನ
Expressway Toll Fee: ರಾಷ್ಟ್ರೀಯ ಹೆದ್ದಾರಿ ಹಾಗೂ ಎಕ್ಸ್ಪ್ರೆಸ್ ವೇ ರಸ್ತೆಗಳು ಹಾಳಾಗಿದ್ದರೂ ಸಹ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಆದರೆ, ಇದೀಗ ಇದಕ್ಕೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿ ಮಾಡುವ ಮೂಲಕ ವಾಹನ ಸವಾರರಿಗೆ ಗುಡ
ಭಾರತದ ನೆರೆಯ ದೇಶ ಹಾಗೂ ಭಾರತದ ಸಹಾಯ ಪಡೆದು ಸ್ವತಂತ್ರಗೊಂಡ ಬಾಂಗ್ಲಾದೇಶದಲ್ಲಿ ಈಗ ಬಹುದೊಡ್ಡ ಬೆಳವಣಿಗೆ ನಡೆದಿದೆ. ಅಂದಹಾಗೆ ಬಾಂಗ್ಲಾದೇಶ ಸಂಸತ್ ಚುನಾವಣೆ ಫಲಿತಾಂಶ ಹೊರ ಬೀದ್ದಿದ್ದು, ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಫೆಬ್ರವರಿ 13) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್
ಕಳೆದ ಹತ್ತು ದಿನಗಳಿಂದ ಏರಿಳಿತದ ಹಾದಿಯಲ್ಲಿ ಸಾಗುತ್ತಿದ್ದ ಚಿನ್ನದ ದರ ಇಂದು ಮತ್ತೆ ಕುಸಿತ ಕಂಡಿದೆ. ವಿಶೇಷವಾಗಿ 24 ಕ್ಯಾರೆಟ್ ಚಿನ್ನದ ದರದಲ್ಲಿ ಪ್ರತಿ ಗ್ರಾಂಗೆ ₹262 ಇಳಿಕೆಯಾಗಿದ್ದು, ಚಿನ್ನದ ಮಾರುಕಟ್ಟೆಯಲ್ಲಿ ಇಂದು ದರ ಭಾ
ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆಗೆ ಕೆಲವೇ ದಿನಗಳು ಬಾಕಿಯಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಹಿಳೆಯರಿಗೆ ದೊಡ್ಡ ಆರ್ಥಿಕ ನೆರವು ಘೋಷಿಸಿದ್ದಾರೆ. ಸುಮಾರು 1.31 ಕೋಟಿ ಮಹಿಳೆಯ
ಬಾಂಗ್ಲಾದೇಶ ಅಂತೂ &ಇಂತೂ ಹೊಸ ಪ್ರಧಾನಿ ನೋಡಲು ಸಜ್ಜಾಗಿದೆ, ಶೇಖ್ ಹಸೀನಾ ರಾಜೀನಾಮೆ ನಂತರ ಇದೇ ಮೊದಲ ಬಾರಿಗೆ ಬಾಂಗ್ಲಾದೇಶ ಸಂಸತ್ ಚುನಾವಣೆ ನಡೆದಿತ್ತು. ಹೀಗಾಗಿ ಬಾಂಗ್ಲಾದ ಮುಂದಿನ ಪ್ರಧಾನಿ ಯಾರು? ಎಂಬ ಕುತೂಹಲ ಕೆರಳಿತ್ತು.
ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ‘ಶಕ್ತಿ' ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಇನ್ನು ಮುಂದೆ ಸರ್ಕಾರಿ ಬಸ್ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಪ್ರಯಾ
ಬೆಂಗಳೂರು: ರಾಜ್ಯದಾದ್ಯಂತ ಒಣಹವಾಮಾನ ಮುಂದುವರಿದಿದ್ದು, ದಕ್ಷಿಣ ಒಳನಾಡು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ತಾಪಮಾನದಲ್ಲಿ ತುಸು ಇಳಿಕೆ ಕಂಡುಬಂದಿದೆ. ದಾವಣಗೆರೆ ಜಿ
Horoscope February 13: ಫೆಬ್ರವರಿ 13ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಫೆಬ್ರವರಿ 13ರಂದು ಮೇಷದಿಂದ ಮೀನ ರಾಶಿಯವರೆಗ
ಉಕ್ರೇನ್ ಸರಿಯಾಗಿ ಪೆಟ್ಟು ತಿಂದು ನರಳುವ ಪರಿಸ್ಥಿತಿ ಎದುರಾಗಿದ್ದು, ರಷ್ಯಾ ಸೇನೆಯಿಂದ ಆಗಿರುವ ಹಾನಿ ಸರಿ ಮಾಡಿಕೊಳ್ಳಲು ಇನ್ನೂ ಹತ್ತಾರು ವರ್ಷಗಳೇ ಸಾಲುವುದಿಲ್ಲ ಉಕ್ರೇನ್ ದೇಶಕ್ಕೆ. ಹೀಗೆಲ್ಲಾ ಕಳೆದ 4 ವರ್ಷಗಳಲ್ಲಿ ಇಡೀ ಉ
ಅಮೆರಿಕ ಮತ್ತು ಇರಾನ್ ನಡುವೆ ಹೊತ್ತಿಕೊಂಡ ಕಿಚ್ಚು ಇವತ್ತು ತಣ್ಣಗೆ ಆಗಲಿದೆ, ನಾಳೆ ಸೈಲೆಂಟ್ ಆಗಲಿದೆ ಅಂತಾ ಹೇಳಿದ್ದೇ ಬಂತು. ಆದರೆ ಕಳೆದ ಕೆಲವು ದಿನಗಳಿಂದ ಈ ಜಗಳ ನಿರಂತರ ಮತ್ತೆ, ಮತ್ತೆ ಹೆಚ್ಚಾಗುತ್ತಲೇ ಇದೆ. ಅಮೆರಿಕ ಮತ್ತು
ಕ್ಯಾಲಿಫೋರ್ನಿಯಾ: ಜಾಗತಿಕ ತಂತ್ರಜ್ಞಾನ ದೈತ್ಯ ಗೂಗಲ್ (Google) ತನ್ನ ಉದ್ಯೋಗಿಗಳಿಗೆ ಮಹತ್ವದ ಸಂದೇಶವೊಂದನ್ನು ರವಾನಿಸಿದೆ. ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಕಡೆಗೆ ಕಂಪನಿ ಸಂಪೂರ್ಣ
High Speed Rail: ಬೆಳಗಾವಿಯ ವಿವಿಧ ರೈಲು ಯೋಜನೆಗಳ ಅಭಿವೃದ್ಧಿ ಹಾಗೂ ಸೇವೆಗೆ ಸಂಬಂಧಿಸಿದಂತೆ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರೊಂದಿಗೆ ಚರ್ಚೆ ನಡೆಸಿದ್ದಾರ
ನವದೆಹಲಿ: ದೇಶದ ಕೃಷಿ ವಲಯದ ಬಗ್ಗೆ ಸದಾ ಕಾಳಜಿ ಹೊಂದಿರುವ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯರಾದ ಎಚ್.ಡಿ. ದೇವೇಗೌಡರು, ಮತ್ತೊಮ್ಮೆ ರೈತರ ಪರವಾಗಿ ದೆಹಲಿಯಲ್ಲಿ ಧ್ವನಿ ಎತ್ತಿದ್ದಾರೆ. ಗುರುವಾರ (ಫೆಬ್ರವರಿ 12, 2026) ನವದೆಹಲಿಯ
Property Good News: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ, ಗ್ರಾಮ ಸೇವಕರು ಮನೆ ಬಾಗಿಲಿಗೆ ಬಂದು ಮೃತ ವ್ಯಕ್ತಿಗಳ ಹೆಸರಿನಲ್ಲಿರುವ ಜಮೀನುಗಳನ್ನು ಅವರ ವಾರಸುದಾರರ ಹೆಸರಿಗೆ ಪೌತಿ ಖಾತೆ ಮಾಡಿಕೊಡುವ ಅಭಿಯಾನ ಕೈಗೊಂಡಿದ್ದು ವಾರಸುದಾರರ
ಮೈಸೂರು: ಮೈಸೂರಿನ ಖಾಸಗಿ Ikigai ಕೆಫೆಯಲ್ಲಿ ಆಯೋಜನೆ ಮಾಡಲಾಗಿದ್ದ ಮಲಯಾಳಂ ಜಾಮಿಂಗ್ (ಮಲಯಾಳಂ ಸಂಗೀತ ಕಾರ್ಯಕ್ರಮ)ಗೆ ಕನ್ನಡಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನಂತರ ಈ ಕಾರ್ಯಕ್ರವನ್ನು ರದ್ದು ಮಾಡಲಾಗಿದೆ. ಕನ್ನಡಿಗರು ಪರಭಾಷ
ನವದೆಹಲಿ : ದೇಶಾದ್ಯಂತ ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) ನಡೆಸುವ ಐಎಸ್ಸಿ (12ನೇ ತರಗತಿ) ವಾರ್ಷಿಕ ಬೋರ್ಡ್ ಪರೀಕ್ಷೆಗಳು ಇಂದು (ಗುರುವಾರ, ಫೆಬ್ರವರಿ 12) ಅಧಿಕೃತವಾಗಿ ಆರಂಭಗೊಂಡಿವೆ. ಲ
ಬಾಂಗ್ಲಾದೇಶ ಮತ್ತು ಭಾರತದ ನಡುವೆ ಸಂಬಂಧ ಕೆಟ್ಟು ಹೋಗಿದ್ದು, ಬಾಂಗ್ಲಾದೇಶದ ಕಿತಾಪತಿ ಇದೀಗ ಎರಡೂ ದೇಶಗಳ ನಡುವೆ ದೊಡ್ಡ ಅಂತರ ತಂದಿದೆ. ಅದರಲ್ಲೂ ಬಾಂಗ್ಲಾದೇಶದ ರಾಜಕಾರಣಿಗಳು ಮತ್ತು ಅಲ್ಲಿನ ಅಧಿಕಾರಿಗಳು ಮಾಡುತ್ತಿರುವ ಕಿ
ಬೆಳಗಾವಿ: ಇಲ್ಲಿನ ಖಾಸಗಿ ಸಗಟು ಹೂವಿನ ಮಾರುಕಟ್ಟೆ ಪ್ರಾರಂಭಕ್ಕೆ ಸಂಸದ ಜಗದೀಶ್ ಶೆಟ್ಟರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ಗೆ ಪತ್ರ ಬರೆದಿದ್ದಾರೆ. ಬೆಳಗಾವಿ ದಂಡು ಮಂಡಳ
ನವದೆಹಲಿ: ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಇಂದು ಜಗತ್ತನ್ನೇ ಆಳುತ್ತಿದೆ. ಈ ತಂತ್ರಜ್ಞಾನದ ಅರಿವಿಲ್ಲದೆ ಮುಂದಿನ ದಿನಗಳಲ್ಲಿ ಉದ್ಯೋಗ ಪಡೆಯುವುದು ಕಷ್ಟ ಎಂಬ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.
ನವದೆಹಲಿ: ಕೇಂದ್ರ ಸರ್ಕಾರಿ ಸೇವೆಯಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಬೇಕು ಎಂದು ಕನಸು ಕಾಣುತ್ತಿರುವ ಲಕ್ಷಾಂತರ ಯುವಜನತೆಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಕೇಂದ್ರ ಲೋಕಸೇವಾ ಆಯೋಗವು (UPSC) ಪ್ರತಿಷ್ಠಿತ ಭಾರತೀಯ ಆರ್ಥಿಕ ಸೇ
ದೂರದರ್ಶನ ಎಂಬುದು ಭಾರತೀಯರ ಭಾವನೆ ಜೊತೆಗೆ ಬೆರೆತು ಹೋಗಿದ್ದು, ಹತ್ತಾರು ವರ್ಷಗಳಿಂದಲೂ ದೂರದರ್ಶನಕ್ಕೆ ಗೌರವ ತೋರುತ್ತಾ ಹಾಗೂ ಪ್ರೀತಿ ಕೊಡುತ್ತಾ ಬಂದಿದ್ದಾರೆ ಶತಕೋಟಿ ಭಾರತೀಯರು. ಈಗಿನ ಆಧುನಿಕ ಕಾಲಘಟ್ಟದಲ್ಲಿ ಸಾವಿರಾರ
ಚೆನ್ನೈ ಮತ್ತು ಬೆಂಗಳೂರು ನಡುವಿನ ಪ್ರಯಾಣವನ್ನು ಸುಗಮಗೊಳಿಸಲು ನಿರ್ಮಿಸಲಾಗುತ್ತಿರುವ ಎಕ್ಸ್ಪ್ರೆಸ್ವೇ, ಕೇವಲ ಪ್ರಯಾಣಿಕರಿಗಷ್ಟೇ ಅಲ್ಲ, ಮೂಕ ಪ್ರಾಣಿಗಳಿಗೂ ವರದಾನವಾಗಲಿದೆ. ಹೌದು, ಬಹುನಿರೀಕ್ಷಿತ ಚೆನ್ನೈ-ಬೆಂಗಳೂರು
Speaker Om Birla: ಬಹುಮತ ಇರುವ ಸ್ಪೀಕರ್ ಮೇಲೆ ಅವಿಶ್ವಾಸ ಯಾಕೆ: ಹಿರಿಯ ಪತ್ರಕರ್ತ ರಾಜರಾಂ ತಲ್ಲೂರು ಅವರ ಬರಹ ಇಲ್ಲಿದೆ. ಕೋಟಾ ಸಂಸದ ಮತ್ತು ಹಾಲೀ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸಂವಿಧಾನದ 94(c) ಅ
ಮಂಗಳೂರು: ಮಂಗಳೂರು ತಾಲೂಕಿನ ಬಜಪೆ ಎಡಪದವಿನ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದೆ. ಪ್ರಸ್ತುತ ಮಂಗಳೂರಿನಿಂದ ಮೂಡಬಿದ್ರೆ ಕಡೆಗೆ ಹಾ
ಬೆಂಗಳೂರು: ಕರ್ನಾಟಕ ರಾಜ್ಯದ ಜನರು ಮತ್ತೊಂದು ರಾಜಕೀಯ ಬೃಹನ್ ನಾಟಕ ನೋಡಲು ಸಜ್ಜಾಗಬೇಕಿದೆ. ನಾಯಕತ್ವ ಬದಲಾವಣೆ, ಸಿಎಂ ಕುರ್ಚಿ ರಾಜಕೀಯ ಮತ್ತೊಂದು ಹಂತಕ್ಕೆ ತಲುಪಿದಂತೆ ಕಾಣುತ್ತಿದೆ. ಕರ್ನಾಟಕ ಬಜೆಟ್ 2026 ಮಂಡನೆ ಸಂದರ್ಭದಲ್ಲ
ಡೊನಾಲ್ಡ್ ಟ್ರಂಪ್ &ಕೆನಡಾದ ನಡುವೆ ಶುರುವಾಗಿದ್ದ ತೆರಿಗೆ ತಿಕ್ಕಾಟಕ್ಕೆ ಈಗ ತಾತ್ಕಾಲಿಕ ರಿಲೀಫ್ ಸಿಕ್ಕಂತೆ ಆಗಿದ್ದು, ಡೊನಾಲ್ಡ್ ಟ್ರಂಪ್ ಅವರ ನಿರ್ಧಾರಕ್ಕೆ ಅಮೆರಿಕನ್ ಸಂಸತ್ ಸದಸ್ಯರು ತಡೆ ಹಾಕುವ ಮೂಲಕ ಆಘಾತ ನೀಡಿದ್ದಾರ
ದಕ್ಷಿಣ ಭಾರತದ ಪ್ರಮುಖ ರಾಜ್ಯ, ಅದರಲ್ಲೂ ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟಕ್ಕೆ ಸವಾಲಾಗಿ ಪರಿಣಮಿಸಿರುವ ತಮಿಳುನಾಡು ರಾಜ್ಯದಲ್ಲಿ ಈ ಬಾರಿ ಹೈವೋಲ್ಟೇಜ್ ಎಲೆಕ್ಷನ್ ನಡೆಯುತ್ತಿದೆ. ಇಲ್ಲಿ ಗೆದ್ದು ದಕ್ಷಿಣ ಭಾರತದಲ್ಲಿ ಕ
ವಿಜಯನಗರ: ಕರ್ನಾಟಕ ಮಾತ್ರವಲ್ಲದೇ ಇತರ ರಾಜ್ಯಗಳಲ್ಲೂ ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿರುವ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಶ್ರೀ ಕೊಟ್ಟೂರು ಗುರು ಬಸವೇಶ್ವರ (ಗುರು ಕೊಟ್ಟೂರೇಶ್ವರ) ಜಾತ್ರೆಯ ಆರಂಭವಾಗಿದೆ. ಇಂದು ಫೆಬ್ರವರ
ಬೆಂಗಳೂರು: ಮುಂದಿನ ತಿಂಗಳು ಮಾರ್ಚ್ ಮೊದಲ ವಾರದ ಬಣ್ಣದ ಹಬ್ಬ ಹೋಳಿ ಆಚರಿಸಲಾಗುತ್ತದೆ. ಈ ವೇಳೆ ರಜೆಗಳು ಇರುವ ಕಾರಣ ಬೇರೆ ಬೇರೆ ಊರುಗಳಿಗೆ ತೆರಳುವವರ ಸಂಖ್ಯೆ ಹೆಚ್ಚಿರುತ್ತದೆ. ಪ್ರಯಾಣಿಕರ ದಟ್ಟಣೆ ನಿವಾರಣೆಗೆ, ಅನುಕೂಲಕ್ಕ
ಶಿವಮೊಗ್ಗ: ಕರ್ನಾಟಕದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಕರ್ನಾಟಕ ಹಾಲು ಒಕ್ಕೂಟದಲ್ಲಿ (ಕೆಎಮ್ಎಫ್) ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಯುವಜನತೆಗೆ ಭರ್ಜರಿ ಸಿಹಿಸುದ್ದಿ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹ
Mangaluru Vande Bharat Express: ಮಂಗಳೂರಿನ ಬಗ್ಗೆ ರೈಲ್ವೆ ಇಲಾಖೆಯು ಮಲತಾಯಿ ಧೋರಣೆ ನಿಲ್ಲಿಸಬೇಕು ಎಂದು ಕರಾವಳಿಗರು ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರು - ಮಂಗಳೂರು ವಂದೇ ಭಾರತ್ ರೈಲು ಪರಿಚಯ ಮಾಡಿಲ್ಲ. ಅಲ್ಲದೇ ಹಲವು ವಿಚಾರದಲ್ಲಿ ನಿರಂತರ ಅ
ಕೇಂದ್ರ ಸರ್ಕಾರಿ ನೌಕರರು ಹಾಗೂ ಲಕ್ಷಾಂತರ ಪಿಂಚಣಿದಾರರು (Pensioners) ಕಾತರದಿಂದ ಕಾಯುತ್ತಿದ್ದ 8ನೇ ವೇತನ ಆಯೋಗದ (8th Pay Commission) ಪ್ರಕ್ರಿಯೆಗ ಇದೀಗ ಮತ್ತಷ್ಟು ಚುರುಕುಗೊಂಡಿವೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನೌಕರರ ವೇ
ನವದೆಹಲಿ/ಬೆಂಗಳೂರು: ಉತ್ತರ ಕರ್ನಾಟಕದ ಪ್ರಮುಖ ರೈಲು ಯೋಜನೆಗಳಲ್ಲಿ ಒಂದಾಗಿರುವ ಗದಗ ಮತ್ತು ಯಲವಿಗಿ ಮಧ್ಯದ (Gadag-Yalvigi Railway Project) ರೈಲು ಯೋಜನೆ ಇಷ್ಟರಲ್ಲಾಗಲೇ ವಿಸೃತ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿ ಕಾಮಗಾರಿ ಆರಂಭವಾಗಬೇಕಿತ್
Horoscope February 12: ಫೆಬ್ರವರಿ 12ರ ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಫೆಬ್ರವರಿ 12ರ ದಿನ ಭವಿಷ್ಯ: 12 ರಾಶಿಗಳಿಗೆ ದಿನದ
personality traits of zodiac signs: ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿ ಚಕ್ರಗಳಿಗೆ ಬಹಳ ಮಹತ್ವವಿದೆ.ಮೇಷ ರಾಶಿಯವರು ಸ್ವಲ್ಪ ಹುಂಬರು, ಆದರೆ ಅವರನ್ನೇ ನಂಬಿ ಬಂದಿದ್ದಾರೆಂದರೆ ತಮ್ಮದು ಎನ್ನುವಂಥ ಎಲ್ಲ ಸವಲತ್ತನ್ನು ಕೊಟ್ಟುಬಿಡುತ್ತಾರೆ. ವೃಷಭದ
Horoscope February 11: ಫೆಬ್ರವರಿ 11ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದ್ದು, ಫೆಬ್ರವರಿ 11ರಂದು ಮೇಷದಿಂದ ಮೀನ ರಾಶಿಯವರ
Horoscope February 10: ಫೆಬ್ರವರಿ 10ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಫೆಬ್ರವರಿ 10ರಂದು ಮೇಷದಿಂದ ಮೀನ ರಾಶಿಯವರೆಗೆ
ಬೆಂಗಳೂರು: ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಗುಡ್ನ್ಯೂಸ್ ಇದೆ. ನಗರದ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಬೃಹತ್ ನೇಮಕಾತಿ ನಡೆಯುತ್ತಿದೆ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ
Horoscope on Feb 9: ಫೆಬ್ರವರಿ 9ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಜ್ಯೋತಿಷಿ ಪಂಡಿತ್ ವಿಠ್ಠಲ್ ಭಟ್ ಅವರ ಬರಹ ಇಲ್ಲಿದೆ. ಮೇಷ ಇಂದು ನಿ
Horoscope February 8: ಇಂದು (ಫೆಬ್ರವರಿ 8) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯವರ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳಲ್ಲಿ ಎಚ್ಚರಿಕೆಯ ಅಗತ್ಯವಿದ್ದರೆ, ಇನ್ನೂ ಕೆಲವರಿಗೆ
Horoscope February 7: ಇಂದು (ಫೆಬ್ರವರಿ 7) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳಲ್ಲಿ ಎಚ್ಚರಿಕೆಯ ಅಗತ್ಯವಿದ್ದರೆ, ಇನ್ನೂ ಕೆಲವರಿಗೆ ಹೊ
Horoscope February 6: ಇಂದು (ಫೆಬ್ರವರಿ 6) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳ ವಿಚಾರದಲ್ಲಿ ಎಚ್ಚರಿಕೆಯ ಅಗತ್ಯವಿದ್ದರೆ, ಇನ್ನೂ ಕೆಲವ
CBI Recruitment 2026:ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಪಡೆದು ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳುವ ಕನಸು ಕಾಣುತ್ತಿರುವ ಯುವಜನತೆಗೆ ಇಲ್ಲೊಂದು ಸಿಹಿ ಸುದ್ದಿಯಿದೆ. ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ 'ಸೆಂಟ್ರಲ್ ಬ್ಯಾಂಕ್ ಆಫ
ನವದೆಹಲಿ: ದೇಶದ ಅತ್ಯುನ್ನತ ಸರ್ಕಾರಿ ಹುದ್ದೆಗಳಾದ ಐಎಎಸ್ (IAS), ಐಪಿಎಸ್ (IPS) ಮತ್ತು ಐಎಫ್ಎಸ್ (IFS) ಸೇರಿ ವಿವಿಧ ನಾಗರಿಕ ಸೇವೆಗಳಿಗೆ ಸೇರಬಯಸುವ ಲಕ್ಷಾಂತರ ಯುವಜನತೆ ಕಾತುರದಿಂದ ಕಾಯುತ್ತಿದ್ದ ಗಳಿಗೆ ಬಂದಿದೆ. ಕೇಂದ್ರ ಲೋಕಸೇವಾ
ನವದೆಹಲಿ/ಬೆಂಗಳೂರು: ಕೇಂದ್ರ ಸರ್ಕಾರದ ಒಡೆತನದ ಸಾರ್ವಜನಿಕ ವಲಯದ ಪ್ರತಿಷ್ಠಿತ ಸಂಸ್ಥೆಯಾದ ಭಾರತ ಸಂಚಾರ ನಿಗಮ ನಿಯಮಿತ (BSNL), ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಬಹುನಿರೀಕ್ಷಿತ 'ಹಿರಿಯ ಕಾರ್ಯನಿರ್ವಾ
ನವದೆಹಲಿ/ಬೆಂಗಳೂರು: ಉದ್ಯೋಗಕ್ಕಾಗಿ ಸಂದರ್ಶನಕ್ಕೆ ಹೋಗುವ ಅಭ್ಯರ್ಥಿಗಳೇ ನೀವು ಎಷ್ಟೇ ಪ್ರತಿಭಾವಂತರಾಗಿರಲಿ, ನಿಮ್ಮಲ್ಲಿ ಕೃತಕ ಬುದ್ಧಿಮತ್ತೆ (Artificial Intelligence / ಎಐ) ಬಳಸುವ ಕೌಶಲ್ಯವಿಲ್ಲದಿದ್ದರೆ ನಿಮಗೆ ಕೆಲಸ ಸಿಗುವುದು ಕಷ್ಟ
ಹಿಂದೂ ಧಾರ್ಮಿಕ ಪರಂಪರೆಯಲ್ಲಿ ಅತ್ಯಂತ ಪವಿತ್ರ ಹಾಗೂ ಜನಪ್ರಿಯ ಸ್ತೋತ್ರಗಳಲ್ಲಿ ಒಂದಾಗಿರುವ ವಿಷ್ಣು ಸಹಸ್ರನಾಮ ಕೇವಲ ನಾಮಸ್ಮರಣೆಯಲ್ಲ; ಅದು ಭಕ್ತಿ, ತತ್ತ್ವ ಮತ್ತು ಧರ್ಮದ ಸಂಯೋಜಿತ ರೂಪ. ವಿಷ್ಣು ಎಂಬ ಸರ್ವವ್ಯಾಪಿ ತತ್ತ್ವ
Horoscope February 5:ಇಂದು (ಫೆಬ್ರವರಿ 5) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯದ ವಿಷಯಗಳಲ್ಲಿ ಕೆಲವರಿಗೆ ಎಚ್ಚರಿಕೆ ಅಗತ್ಯವ
ಇಂದು ಗ್ರಹಗಳ ಸ್ಥಿತಿಗತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪ್ರಭಾವ ಬೀರುತ್ತವೆ. ಉದ್ಯೋಗ, ಹಣಕಾಸು, ಕುಟುಂಬ ಹಾಗೂ ಆರೋಗ್ಯ ವಿಷಯಗಳಲ್ಲಿ ಕೆಲವರಿಗೆ ಎಚ್ಚರಿಕೆ ಅಗತ್ಯವಾಗಿದ್ದರೆ, ಇನ್ನೂ ಕೆಲವರಿಗೆ
Daily Horoscope Feb 3: ಫೆಬ್ರವರಿ 02ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಇಂದಿನ ಪಂಚಾಂಗ ವಿವರ ಇಲ್ಲಿದೆ. ರಾಹುಕಾಲ: 03.00 ರ
ಫೆಬ್ರವರಿ 02ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಫೆಬ್ರವರಿ 02ರ ಸೋಮವಾರ ವಿಶ್ವಾವಸು ನಾಮ ಸಂವತ
ಫೆಬ್ರವರಿ 01ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಫೆಬ್ರವರಿ 01ರ ಭಾನುವಾರದಂದು ವಿಶ್ವಾವಸು ನಾ
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ 187 ಕೋಟಿ ನುಂಗಿದ್ದು ಹಸ್ತಕ್ಷೇಪ ಅಲ್ಲವೇ? ನಿಮ್ಮ ಸಚಿವರಾಗಿದ್ದ ನಾಗೇಂದ್ರರ ಮೇಲೆ ಯಾರು ಟಾರ್ಗೆಟ್ ಮಾಡಿದ್ದರು ಎಂದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರ
ಫೆಬ್ರವರಿ ತಿಂಗಳ ಮೊದಲ ವಾರ ಆರಂಭವಾಗಿದೆ. ಈ ವಾರ ಯಾವ ರಾಶಿಯ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜ
ನವದೆಹಲಿ: ರೈಲ್ವೆ ನೇಮಕಾತಿ ಮಂಡಳಿಯು (ಆರ್ಆರ್ಬಿ) ಸಹಾಯಕ ಲೋಕೋ ಪೈಲಟ್ (ಎಎಲ್ಪಿ) 2026ರ ನೇಮಕಾತಿ ಪ್ರಕ್ರಿಯೆಯ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕಗಳನ್ನು ಪರಿಷ್ಕರಿಸಿದೆ. ಈ ಕುರಿತಾದ ಅಧಿಕೃತ ಪ್ರಕಟಣೆಯನ್ನು ಆರ್ಆರ್
ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗವು (ಎಸ್ಎಸ್ಸಿ) ಬಹುನಿರೀಕ್ಷಿತ ಮಲ್ಟಿ-ಟಾಸ್ಕಿಂಗ್ (ನಾನ್-ಟೆಕ್ನಿಕಲ್) ಸಿಬ್ಬಂದಿ ಮತ್ತು ಹವಾಲ್ದಾರ್ (ಸಿಬಿಐಸಿ &ಸಿಬಿಎನ್) ಪರೀಕ್ಷೆ-2025ರ 'ಸಿಟಿ ಇಂಟಿಮೇಷನ್ ಸ್ಲಿಪ್' ಅನ್ನು ಬಿಡುಗಡೆ
ಜನವರಿ 31ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 31ರ ಶುಕ್ರವಾರದಂದು ವಿಶ್ವಾವಸು ನಾಮ ಸಂವತ
ಬೆಂಗಳೂರು, ಜನವರಿ 30: ಸುಧಾರಿತ ಕೃತಕ ಬುದ್ಧಿಮತ್ತೆಯನ್ನು (ಎಐ- ಆರ್ಟಿಫಿಷಿಯಲ್ ಇಂಟೆಲೆಜೆನ್ಸ್) ಎಲ್ಲರಿಗೂ ಲಭ್ಯ ಆಗುವಂತೆ ಮಾಡುವ ತನ್ನ ಬದ್ಧತೆಯನ್ನು ರಿಲಯನ್ಸ್ ಜಿಯೋ ಮತ್ತಷ್ಟು ಬಲಪಡಿಸುತ್ತಿದೆ. ಈ ಉದ್ದೇಶದ್ದೇ ಭಾಗವಾಗಿ,
ಜನವರಿ 30ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 30ರ ಶುಕ್ರವಾರದಂದು ವಿಶ್ವಾವಸು ನಾಮ ಸಂವತ
ಬೆಂಗಳೂರು, ಜ. 29: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ
ವಿಶ್ವದ ಟೆಕ್ ದೈತ್ಯ ಸಂಸ್ಥೆಯಾದ ಗೂಗಲ್ (Google), ಭಾರತದಲ್ಲಿ ತನ್ನ 2026ರ ಸಾಲಿನ ಇಂಟರ್ನ್ಶಿಪ್ ಕಾರ್ಯಕ್ರಮಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಆಸಕ್ತಿಯಿರುವ ಮತ್ತು ಜಾಗತಿಕ ಮಟ್ಟದ ಪ್
ಜನವರಿ 27ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 29ರ ಭಾನುವಾರದಂದು ವಿಶ್ವಾವಸು ನಾಮ ಸಂವತ್
amazon: ಇ-ಕಾಮರ್ಸ್ ದೈತ್ಯ ಸಂಸ್ಥೆ ಅಮೆಜಾನ್ ತನ್ನ ವ್ಯವಹಾರ ಪುನರ್ರಚನೆಯ ಭಾಗವಾಗಿ ಜಾಗತಿಕ ಮಟ್ಟದಲ್ಲಿ 16,000ಕ್ಕೂ ಹೆಚ್ಚು ಉದ್ಯೋಗಗಳನ್ನು ಕಡಿತಗೊಳಿಸುವುದಾಗಿ ಬುಧವಾರ ಘೋಷಿಸಿದೆ. ಕೃತಕ ಬುದ್ಧಿಮತ್ತೆ (AI) ಆಧಾರಿತ ಕಾರ್ಯವಿಧಾ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಿ, ಇದೇ ಜನವರಿ 25ರಂದು ಪರೀಕ್ಷೆ ನಡೆಸಿತ್ತು. ಆ ಪರೀಕ್ಷೆಗೆ ಸಂಬಂಧಿಸಿದ ಕೀ ಉತ್ತರಗಳನ್ನು ಜನವರ
ಬೆಂಗಳೂರು: ಇಂದಿನ ತಂತ್ರಜ್ಞಾನ ಯುಗದಲ್ಲಿ 'ಕೃತಕ ಬುದ್ಧಿಮತ್ತೆ' ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಜಗತ್ತನ್ನೇ ಬದಲಿಸುತ್ತಿದೆ. ವೈದ್ಯಕೀಯ ಕ್ಷೇತ್ರದಿಂದ ಹಿಡಿದು ಸ್ವಯಂಚಾಲಿತ ಕಾರುಗಳವರೆಗೆ ಎಲ್ಲೆಡೆ ಎಐ ತನ್ನ ಛಾಪ
ಜನವರಿ 28ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ನೋಡೋಣ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 28ರ ಮಂಗಳವಾರ ಉತ್ತರಾಯಣ, ಶಿಶಿರ ಋತು, ಮಾಘ ಮಾ

16 C