SENSEX
NIFTY
GOLD
USD/INR

Weather

27    C
... ...View News by News Source
Property: ಬೆಂಗಳೂರಿನಲ್ಲಿ ಯಾರದ್ದು ಎಷ್ಟು ಆಸ್ತಿ: ಅಪ್‌ಡೇಟ್‌ ಕೊಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ಅಕ್ಟೋಬರ್‌ 09: ಭ್ರಷ್ಟಾಚಾರ ನಿಯಂತ್ರಿಸಿ ಪಾರದರ್ಶಕ ವ್ಯವಸ್ಥೆ ಜಾರಿಗೆ ತರಲು ಅನೇಕ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಮನೆ ಕಟ್ಟಬೇಕಾದರೆ ಕಟ್ಟಡ ನಕ್ಷೆ ಅನುಮೋದನೆ ಪಡೆಯಲು ಕಚೇರಿ ಹಾಗೂ ಅಧಿಕಾರಿಗಳ ಸುತ್

9 Oct 2025 10:19 am
New BPL Card: ರಾಜ್ಯದಲ್ಲಿ ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಕೆ.ಎಚ್‌.ಮುನಿಯಪ್ಪ

BPL Card: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುವ ಕೆಲಸ ಮುಂದುವರೆದಿದೆ. ಈ ನಡುವೆಯೇ ಹೊಸ ಬಿಪಿಎಲ್‌ ಪಡಿತರ ಚೀಟಿಗಾಗಿ ಕಾಯುತ್ತಿದ್ದವರಿಗೆ ಭರ್ಜರಿ ಗು

9 Oct 2025 9:28 am
Gold Price 9th October: ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯ, ಮುಂದೆ ಭಾರಿ ಏರಿಕೆ ಆಗಲಿದೆ ಬಂಗಾರ...

ಚಿನ್ನದ ಬೆಲೆ ಮುಗಿಲು ಮುಟ್ಟುತ್ತಿದೆ, ಚಿನ್ನ ಖರೀದಿ ಇನ್ನಮುಂದೆ ಎಲ್ಲರಿಗೂ ಸಾಧ್ಯವೇ ಇಲ್ಲ ಅಂತಾ ತಜ್ಞರು ಹೇಳುತ್ತಿದ್ದಾರೆ. ಚಿನ್ನದ ಬೆಲೆ ನಿರಂತರ ಏರಿಕೆ ಕಾರಣಕ್ಕೆ ಸಾಕಷ್ಟು ಅಲ್ಲೋಲ ಕಲ್ಲೋಲ ಈಗ ಸೃಷ್ಟಿಯಾಗಿದೆ. ನೋಡ ನೋ

9 Oct 2025 8:33 am
Rain Alert: 48 ಗಂಟೆ ಭಾರಿ ಮಳೆ, ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಅಲರ್ಟ್...

2025 ಇನ್ನೇನು ಮುಗಿಯುತ್ತಾ ಬಂತು, ಆದರೆ ಈ ವರ್ಷ ಮಳೆರಾಯ ಮಾತ್ರ ನಿಲ್ಲುವ ಯಾವುದೇ ರೀತಿ ಲಕ್ಷಣ ಕಾಣಿಸುತ್ತಿಲ್ಲ. ವರ್ಷದ ಆರಂಭದಿಂದಲೂ ಬರೀ ಮಳೆಯ ಆರ್ಭಟಕ್ಕೆ ಸಿಲುಕಿ ಒದ್ದಾಡಿರುವ ಕನ್ನಡ ನಾಡಿಗೆ ಮತ್ತೊಂದು ಸ್ಫೋಟಕ ಸುದ್ದಿ ಸಿ

9 Oct 2025 6:55 am
Kannada Live News: ಒನ್‌ಇಂಡಿಯಾ ಕನ್ನಡ ಲೈವ್ ಪೇಜ್ ನ್ಯೂಸ್ ಅಪ್‌ಡೇಟ್

7,00,00,000 ಕೋಟಿ ಕನ್ನಡಿಗರ ನೆಚ್ಚಿನ &ನಂಬಿಕೆಯ ನ್ಯೂಸ್ ಪೋರ್ಟಲ್ ಈಗ ಲೈವ್ ಪೇಜ್‌ನಲ್ಲಿ. ಕನ್ನಡದಲ್ಲಿ ಸುದ್ದಿಗಳನ್ನು ತಾಜಾ ಮತ್ತು ನೇರ ಪ್ರಸಾರದ ಮೂಲಕ ಪಡೆಯಲು ಒನ್‌ಇಂಡಿಯಾ ಕನ್ನಡ ಪೋರ್ಟಲ್ ಫಾಲೋ ಮಾಡಿ. ನಮ್ಮ ಲೈವ್ ಪೇಜ್ ಮೂಲಕ ರ

9 Oct 2025 6:00 am
Horoscope Today: ಅಕ್ಟೋಬರ್‌ 09 ರಂದು ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 09 ಗುರುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

9 Oct 2025 6:00 am
ಗ್ರೇಟರ್‌ ಬೆಂಗಳೂರು ಚುನಾವಣೆ: ಮಹಿಳೆಯವರಿಗೆ ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟ ಡಿ ಕೆ ಶಿವಕುಮಾರ್‌

ಬೆಂಗಳೂರು, ಅಕ್ಟೋಬರ್‌ 08: ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯಲ್ಲಿ ಶೇ.50ರಷ್ಟು ಟಿಕೆಟ್ ಅನ್ನು ಮಹಿಳೆಯರಿಗೆ ನೀಡಲಾಗುವುದು. ಆ ಮೂಲಕ ಮುಂದಿನ ದಿನಗಳಲ್ಲಿ ಬೆಂಗಳೂರಿನ ಪಾಲಿಕೆಗಳಲ್ಲಿ ಅರ್ಧದಷ್ಟು ಮಹಿಳಾ ಕಾರ್ಪೊರೇಟ

8 Oct 2025 7:45 pm
ಬಿಗ್‌ಬಾಸ್ ಕನ್ನಡ 12: ಡಿಕೆಶಿ ಟ್ವೀಟ್‌ಗೆ ಜನರ ಕ್ಲಾಸ್: ನೀನ್‌ ಯಾವ್‌ ದೊಣ್ಣೆನಾಯಕ ಎಂದ ಜೆಡಿಎಸ್!

Bigg Boss Kannada 12:ಬಿಗ್‌ಬಾಸ್ ಕನ್ನಡ ಸೀಸನ್ 12 ಕಗ್ಗಂಟಾಗಿ ಬದಲಾಗಿದೆ. ಬಿಗ್‌ಬಾಸ್ ರಿಯಾಲಿಟಿ ಶೋಗೆ ಎದುರಾಗಿರುವ ಸಂಕಷ್ಟಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ಕಾರಣ ಎನ್ನುವ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಈ ರೀತಿ ಇರು

8 Oct 2025 7:32 pm
ಟಾಟಾ ಟ್ರಸ್ಟ್ ಆಡಳಿತದಲ್ಲಿ ಬಿರುಗಾಳಿ: ಅಮಿತ್ ಶಾ &ನಿರ್ಮಲಾ ಸೀತಾರಾಮನ್ ಮಧ್ಯಸ್ಥಿಕೆ! Tata Trust Crisis

ಭಾರತದ ಅತ್ಯಂತ ಮೆಚ್ಚುಗೆಯ ಮತ್ತು ಜಾಗತಿಕವಾಗಿಯೂ ಮೆಚ್ಚುಗೆ ಪಡೆದಿರುವ ಪ್ರಮುಖ ವ್ಯಾಪಾರ ಸಂಸ್ಥೆಯಾದ ಟಾಟಾ ಗ್ರೂಪ್ ಇತ್ತೀಚಿನ ದಿನಗಳಲ್ಲಿ ಅತ್ಯಂತ ದೊಡ್ಡ ಸವಾಲನ್ನು ಎದುರಿಸುತ್ತಿದೆ. ನಿಖರವಾದ ನಿರ್ಧಾರಗಳನ್ನು ತೆಗೆದ

8 Oct 2025 6:08 pm
ಕರ್ನಾಟಕದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬಂಪರ್ ಗುಡ್‌ನ್ಯೂಸ್

ಕರ್ನಾಟಕದ ಹಾಸ್ಟೆಲ್‌ಗಳಲ್ಲಿ ಅವಧಿ ಮೀರಿ ಹಾಗೂ ಅನಧಿಕೃತವಾಗಿ ವಾಸಿಸುತ್ತಿರುವವರು, ಹಳೆಯ ವಿದ್ಯಾರ್ಥಿಗಳ ಮೇಲೆ ರಾಜ್ಯ ಸರ್ಕಾರವು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಕರ್ನಾಟಕದಲ್ಲಿ ಸರ್ಕಾರಿ ಹಾಸ್ಟೆಲ್‌ಗಳಲ್

8 Oct 2025 5:27 pm
Government Employees: ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನ ಮಿತಿ ಏರಿಕೆ?

ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಇನ್ನೂ ಡಿಎ ಹೆಚ್ಚಳದ ಬೆನ್ನಲ್ಲೇ ಮತ್ತೊಂದು ಮಹತ್ವದ ನಿರ್ಧಾ

8 Oct 2025 5:26 pm
Hasanamba Temple: ಹಾಸನಾಂಬ ಜಾತ್ರಾ ಮಹೋತ್ಸವ: ದರ್ಶನದ ಸಮಯದಲ್ಲಿ ಬದಲಾವಣೆ, ಸಂಪೂರ್ಣ ವಿವರ

ವರ್ಷಕ್ಕೊಮ್ಮೆ ನಡೆಯುವ ಹಾಸನ ಜಿಲ್ಲೆಯ ವಿಶ್ವವಿಖ್ಯಾತ ಹಾಸನಾಂಬ ದೇವಾಲಯದ ಬಾಗಿಲುಗಳು ತೆರೆಯಲು ಕ್ಷಣಗಣನೆ ಶುರುವಾಗಿದೆ. ಪ್ರತಿ ವರ್ಷದಂತೆ ಅಕ್ಟೋಬರ್‌ 9ರಿಂದ ದೇವಾಲಯದ ಬಾಗಿಲು ತೆರೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಶಾಸ್ತ

8 Oct 2025 4:37 pm
Karnataka Dam Water Level: ಅಕ್ಟೋಬರ್ 8ರಂದು ಕರ್ನಾಟಕದ 13 ಪ್ರಮುಖ ಜಲಾಶಯದ ನೀರಿನ ಮಟ್ಟದ ವಿವರ

Karnataka Dam Water Level: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇನ್ನೂ ಮೂರರಿಂದ ನಾಲ್ಕು ದಿನಗಳ ಕಾಲ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ

8 Oct 2025 4:20 pm
\ದೀಪಾವಳಿ ಹಬ್ಬದ ನಂತರವೇ ಮತ್ತೆ ಶಾಲೆಗಳು ಓಪನ್‌\

ಬೆಂಗಳೂರು, ಅಕ್ಟೋಬರ್‌ 08: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ಬೇಕೆನ್ನುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕಕ್ಷಕರ ಸಂಘದ ಮನವಿ ಮೇರೆಗೆ ಇದೇ ತಿಂಗಳು 18 ರವರೆಗೆ ಅಂದರೆ 10 ದಿನಗಳ ಕಾ

8 Oct 2025 4:14 pm
ಯಶಸ್ವಿನಿ &ಆಯುಷ್ಮಾನ್: ಫಲಾನುಭವಿಗಳು ಒಂದು ಯೋಜನೆಯ ಲಾಭ ಪಡೆಯಲಷ್ಟೇ ಅರ್ಹರು: ಸರ್ಕಾರ

ಬೆಂಗಳೂರು, ಅಕ್ಟೋಬರ್ 8: ಸಹಕಾರ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರತ್ಯೇಕವಾಗಿ ಅನುಷ್ಠಾನಗೊಳಿಸುತ್ತಿರುವ ಯಶಸ್ವಿನಿ ಮತ್ತು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ (ABArK)ಆರೋಗ್ಯ ಯೋಜನೆಗಳ ಫಲಾನುಭ

8 Oct 2025 3:50 pm
New Railway Lines: ₹24,634 ಕೋಟಿ ವೆಚ್ಚದ 4 ಯೋಜನೆಗಳಿಗೆ ಸಂಪುಟ ಒಪ್ಪಿಗೆ, ಎಲ್ಲೆಲ್ಲಿ?

ನವದೆಹಲಿ, ಅಕ್ಟೋಬರ್ 8: ಭಾರತದಲ್ಲಿ ರೈಲ್ವೆ ಜಾಲವು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ. ವಿಸ್ತರಣೆ ಸಹ ಆಗುತ್ತಿದೆ. ಮೂಲಸೌಕರ್ಯಗಳು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇದೀಗ ಕೇಂದ್ರ ಸರ್ಕಾರ ದೇಶದ ನಾಲ್ಕು ರಾಜ್ಯಗಳಿಗೆ ಗು

8 Oct 2025 3:10 pm
Tiger Poisoning: ಹುಲಿಗಳಿಗೆ ವಿಷ ಹಾಕಿದರೆ ಮುಲಾಜಿಲ್ಲದೆ ಕ್ರಮ: ಸಿಎಂ ಖಡಕ್‌ ಎಚ್ಚರಿಕೆ

ರಾಜ್ಯದಲ್ಲಿ ಇತ್ತೀಚೆಗೆ ಹುಲಿಗಳಿಗೆ ವಿಷ ಹಾಕಿದ್ದ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗ

8 Oct 2025 1:47 pm
ರಾಜ್ಯದಲ್ಲಿ ಸಿದ್ದರಾಮಯ್ಯ ಗ್ಯಾರಂಟಿ ಟ್ಯಾಕ್ಸ್ (GST) ಇಳಿಕೆ ಯಾವಾಗ?: ವಿಪಕ್ಷ ನಾಯಕ ಪ್ರಶ್ನೆ

ಬೆಂಗಳೂರು, ಅಕ್ಟೋಬರ್ 8: ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಲ್ಲಿ ಜಾತಿ ಗಣತಿ ನಡೆಯುತ್ತಿದೆ. ಅದಕ್ಕಾಗಿ ಸರ್ಕಾರಿ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಮೀಕ್ಷೆಗೆ ವಿಪಕ್ಷಗಳು ಆಕ್ಷೇಪ ವ್

8 Oct 2025 1:24 pm
ರಾಜಕೀಯ ದ್ವೇಷದಿಂದ ಬಿಗ್‌ಬಾಸ್‌ ಬಂದ್‌ ಮಾಡಿಸಿದ ಆರೋಪ: ಡಿ.ಕೆ.ಶಿವಕುಮಾರ್‌ ಫಸ್ಟ್‌ ರಿಯಾಕ್ಷನ್‌

ನಟ ಕಿಚ್ಚ ಸುದೀಪ್‌ ನಡೆಸಿಕೊಡುವ ಬಿಗ್‌ಬಾಸ್‌ ಕಾರ್ಯಕ್ರಮ ಬಂದ್‌ ಆಗಿರುವುದು ರಾಜಕೀಯ ತಿರುವು ಪಡೆದುಕೊಂಡಿದೆ. ಇದಕ್ಕೆ ಡಿಕೆ.ಶಿವಕುಮಾರ್‌ ಅವರ ನಟ್ಟು ಬೋಲ್ಟು ಟೈಟ್‌ ಹೇಳಿಕೆ ತಳುಕು ಹಾಕಿಕೊಂಡಿದೆ. ಈ ವಿಚಾರವಾಗಿ ಈ ಹಿಂದೆ

8 Oct 2025 1:22 pm
Good News: ರೈಲು ಟಿಕೆಟ್ ಬುಕ್ ನಂತರವೂ ಟ್ರಿಪ್ ದಿನಾಂಕ ಪರಿಷ್ಕರಣೆಗೆ ಅಕವಾಶ, ಏನಿದು?

Indian Railways Ticket Rules: ಭಾರತೀಯ ರೈಲ್ವೆಯು ತನ್ನ ಪ್ರಯಾಣಿಕರಿಗೆ ಮತ್ತಷ್ಟು ಹತ್ತಿರವಾಗಲಿದೆ. ಪ್ರಯಾಣಿಕ ಸ್ನೇಹಿ ವ್ಯವಸ್ಥೆಯನ್ನು ಪರಿಚಯಿಸಲು ಮುಂದಾಗಿದೆ. ಆದಷ್ಟು ಶೀಘ್ರವೇ ರೈಲ್ವೆ ಪ್ರಯಾಣಿಕರು ಟಿಕೆಟ್ ಬುಕ್ ಆದ ಬಳಿಕ ಅದನ್ನು ರದ

8 Oct 2025 12:06 pm
Good News: ಶೀಘ್ರವೇ 18,800 ಶಿಕ್ಷಕರ ನೇಮಕಾತಿ: ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು, ಅಕ್ಟೋಬರ್‌ 08: ರಾಜ್‌ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಶೀಘ್ರವೇ 18800 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಶಿಕ್

8 Oct 2025 11:55 am
KEA Recruitment: ವಿವಿಧ ಸಂಸ್ಥೆಗಳಲ್ಲಿ 708 ಹುದ್ದೆಗಳ ಭರ್ಜರಿ ನೇಮಕಾತಿ, ಅರ್ಜಿ ಆಹ್ವಾನ

ಬೆಂಗಳೂರು, ಅಕ್ಟೋಬರ್ 8: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ, ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯ ಹೀಗೆ 8 ವಿವಿಧ ಸರ್ಕಾರಿ ಸಂಸ್ಥೆಗಳ

8 Oct 2025 11:10 am
ಶಾಲೆಗಳಿಗೆ ರಜೆ ಘೋಷಣೆ: ಬಿಗ್‌ ಅಪ್‌ಡೇಟ್‌ ಕೊಟ್ಟ ಡಿ.ಕೆ. ಶಿವಕುಮಾರ್

ಬೆಂಗಳೂರು, ಅಕ್ಟೋಬರ್‌ 07: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ಬೇಕೆನ್ನುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕಕ್ಷಕರ ಸಂಘದ ಮನವಿ ಮೇರೆಗೆ ಇದೇ ತಿಂಗಳು 18 ರವರೆಗೆ ಅಂದರೆ 10 ದಿನಗಳ ಕಾ

8 Oct 2025 10:22 am
Train Cancellation: ಬೆಂಗಳೂರಿನಿಂದ ಹೊರಡುವ ರೈಲು ಅ.12-16ರವರೆಗೆ ರದ್ದು, ವೇಳಾಪಟ್ಟಿ

ಬೆಂಗಳೂರು, ಅಕ್ಟೋಬರ್ 8: ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯ ಪಾಪಟಪಲ್ಲಿ-ಡೋರ್ನಕಲ್ ಬೈಪಾಸ್ ನಿಲ್ದಾಣಗಳಲ್ಲಿ ಮೂರನೇ ಮಾರ್ಗದ (ಪ್ಯಾಚ್ ಟ್ರಿಪ್ಲಿಂಗ್) ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈ ಕಾರಣದಿಂದಾಗಿ ಬೆಂಗಳೂರಿನಿಂದ ವಿವ

8 Oct 2025 9:04 am
School Holiday: ಇಂದಿನಿಂದ ಶಾಲಾ &ಕಾಲೇಜುಗಳು ಮತ್ತೆ ಆರಂಭ, ದಸರಾ ರಜೆ ಮುಕ್ತಾಯ...

ಶಾಲಾ &ಕಾಲೇಜುಗಳ ರಜೆ ಮುಕ್ತಾಯವಾಗಿದೆ, ಇಂದಿನಿಂದ ಶಾಲಾ &ಕಾಲೇಜುಗಳು ಮತ್ತೆ ಆರಂಭ ಆಗಲಿವೆ. ಈ ಸುದ್ದಿ ಶಾಲಾ &ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೇಸರ ತರಿಸಿದ್ದರೂ, ಇವತ್ತಿನಿಂದಲೇ ಅವರೆಲ್ಲಾ ಪಾಠ ಕೇಳಲು ಹೋಗಬೇಕಿದೆ. ಅಂದಹಾಗೆ

8 Oct 2025 7:52 am
ಚಿನ್ನದ ಬೆಲೆ 10,000 ರೂಪಾಯಿ ಕುಸಿತ ಸಾಧ್ಯತೆ, ಇಂದು ಎಷ್ಟಿದೆ ಚಿನ್ನದ ದರ? Gold Price

ಚಿನ್ನ ಅಂದರೆ ಏನೋ ಹರುಷವು... ಹೀಗೆ, ಆಭರಣ ಪ್ರಿಯರು ಚಿನ್ನದ ವಿಷಯ ಕೇಳಿದರೆ ಸಾಕು, ನಸುನಗೆ ಬೀರುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಚಿನ್ನ ಪ್ರಿಯರಿಗೆ ಆಘಾತವೇ ಎದುರಾಗಿದ್ದು, ಭಾರಿ ಪ್ರಮಾಣದಲ್ಲಿ ಚಿನ್ನದ ಬೆಲೆ ಏರಿಕೆ ಆಗ

8 Oct 2025 7:10 am
Rain Alert: 24 ಗಂಟೆಗಳಲ್ಲಿ ಭಾರಿ ಮಳೆ ಅಬ್ಬರ, ಯಾವ ಯಾವ ಜಿಲ್ಲೆಗಳಲ್ಲಿ ಅಲರ್ಟ್?

ಉಯ್ಯೊ ಉಯ್ಯೋ ಮಳೆರಾಯ ಹೂವಿನ ತೋಟಕ್ಕೆ ನೀರಿಲ್ಲ... ಹೀಗೆ ಈ ಪದ್ಯವನ್ನ ಈಗ ಉಲ್ಟಾ ಹೇಳುವ ಪರಿಸ್ಥಿತಿ ನಿರ್ಮಾಣ ಆಗಿದೆ. ಉಯ್ಯೊ ಉಯ್ಯೋ ಮಳೆರಾಯ ಬದಲಾಗಿ, ನಿಲ್ಲೋ ನಿಲ್ಲೋ ಮಳೆರಾಯ ಅನ್ನೋ ಪರಿಸ್ಥಿತಿ ಎದುರಾಗಿದೆ. ಯಾಕಂದ್ರೆ ಅಷ್ಟ

8 Oct 2025 6:40 am
Horoscope Today: ಅಕ್ಟೋಬರ್‌ 08 ರಂದು ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 08 ಬುಧವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

8 Oct 2025 6:00 am
LPG Price: ದೀಪಾವಳಿಗೂ ಮುನ್ನವೇ ಗೃಹಬಳಕೆ ಎಲ್‌ಪಿಜಿ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ

LPG Price: ದಿನಬಳಕೆ ವಸ್ತುಗಳ ಬಳಕೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲಿದೆ. ಈ ನಡುವೆಯೇ ಎಲ್‌ಪಿಜಿ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿಯೊಂದು ಕಾದಿದೆ. ಅದೇನು ಎನ್ನುವ ಪ್ರಶ್ನೆ ಬಹುತೇಕ ಮಂದಿ ತಲೆಯಲ್ಲಿ ಕಾಡುತ್ತಿರುತ್ತದೆ. ಹಾಗ

7 Oct 2025 11:25 pm
Gold Price: ಚಿನ್ನದ ಬೆಲೆ 1,50,000 ರೂಪಾಯಿ ಆಗುವುದು ಗ್ಯಾರಂಟಿ, ಸ್ಫೋಟಕ ಮಾಹಿತಿ...

ಚಿನ್ನ ಬೆಲೆ ಭಾರಿ ದೊಡ್ಡ ಮಟ್ಟದಲ್ಲಿ ಏರಿಕೆ ಕಾಣುತ್ತಿರುವ ಕಾರಣಕ್ಕೆ ಆಭರಣ ಪ್ರಿಯರಿಗೆ ಭಯವೂ ಶುರುವಾಗಿದೆ. ಭವಿಷ್ಯದಲ್ಲಿ ಚಿನ್ನ &ಬೆಳ್ಳಿ ಖರೀದಿ ಮಾಡಲು ಆಗುತ್ತಾ? ಅನ್ನೋ ಅನುಮಾನ ಕೂಡ ಇದೀಗ ಮೂಡಿದೆ. ಚಿನ್ನದ ಬೆಲೆ ಕಳೆದ 1 ವ

7 Oct 2025 11:04 pm
Karnataka Dam Water Level: ಕರ್ನಾಟಕದ 13 ಪ್ರಮುಖ ಜಲಾಶಯದ ನೀರಿನ ಮಟ್ಟ ಎಷ್ಟಿದೆ ?

Karnataka Dam Water Level: ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರಿದಿದ್ದು ಭಾರೀ ಮಳೆಯಿಂದಾಗಿ ಕರ್ನಾಟಕದ ಜಲಾಶಯಗಳಿಗೆ ಜೀವಕಳೆ ಬಂದಿದೆ. ನಿರಂತರ ಮಳೆಯಿಂದಾಗಿ ಕರ್ನಾಟಕದ ಪ್ರಮುಖ 13 ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಬಂಗಾಳ ಕೊಲ್ಲಿಯಲ

7 Oct 2025 9:55 pm
IMD Weather Forecast: ಚಂಡಮಾರುತ ಹಿನ್ನೆಲೆ ಈ ಭಾಗಗಳಲ್ಲಿ ಎರಡು ದಿನ ರಣಭೀಕರ ಮಳೆ ಮುನ್ಸೂಚನೆ

IMD Weather Forecast: ಅರಬ್ಬೀ ಸಮುದ್ರದಲ್ಲಿ ಚಂಡಮಾರುತದ ಪ್ರಸರಣ ಪರಿಣಾಮ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಈ ಭಾಗಗಳಲ್ಲಿ ರಣಭೀಕರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ

7 Oct 2025 8:07 pm
ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಿ ವಿಮಾನ ನಿಲ್ದಾಣಗಳಿಗೂ ಪೈಪೋಟಿ!

ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಒಂದಾಗಿರುವ ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಭಾರತದಲ್ಲಿ ಪ್ರಮುಖ ಸುಸ್ಥಿರ ವಾಯುಯಾನ ಕೇಂದ್ರವಾಗಲು (ಸಸ್ಟೇನೆಬಲ್ ಅವಿಯೇಷನ್ ಹಬ್) ಭರ್ಜರಿ ಸಿದ್ಧತೆ ನಡೆದಿದೆ. ಇದು ಮು

7 Oct 2025 6:52 pm
Bihar Assembly Election 2025: ಎನ್‌ಡಿಎ-ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಲೆಕ್ಕಾಚಾರ!

ನವದೆಹಲಿ,ಅಕ್ಟೋಬರ್‌ 07: ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಮುಹೂರ್ತ ನಿಗದಿಪಡಿಸಿದೆ. ನವೆಂಬ‌ರ್ 6 ಹಾಗೂ 11ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಎನ್‌ಡಿಎ ಹಾಗೂ ಇಂಡಿಯಾ ಮೈತ್ರಿಕೂಟದ ನಡುವೆ

7 Oct 2025 5:52 pm
ಸಮೀಕ್ಷೆ ನಡೆಯುವಾಗ ಮೃತಪಟ್ಟ ಮೂವರು ಶಿಕ್ಷಕರಿಗೆ ತಲಾ 20 ಲಕ್ಷ ಪರಿಹಾರ: ಸಿ.ಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೊಂದು ಮಹತ್ವದ ಸೂಚನೆಗಳನ್ನು ನ

7 Oct 2025 5:47 pm
HD Deve Gowda: ಹೆಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ದಿಢೀರ್‌ ಏರುಪೇರು, ಆಸ್ಪತ್ರೆಗೆ ದಾಖಲು!

ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹಾಗೂ ಹಾಲಿ ರಾಜ್ಯಸಭೆ ಸದಸ್ಯರಾದ ಹೆಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ದಿಢೀರ್‌ ಏರುಪೇರು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ದೇವೇಗೌ

7 Oct 2025 5:01 pm
Karnataka Rails: ಯಶವಂತಪುರ, ಹುಬ್ಬಳ್ಳಿಯಿಂದ ಇಲ್ಲಿಗೆ ದೀಪಾವಳಿ ವಿಶೇಷ ರೈಲು ಸೇವೆ, ವೇಳಾಪಟ್ಟಿ

ಬೆಂಗಳೂರು, ಅಕ್ಟೋಬರ್ 07: ಮುಂಬರುವ ದೀಪಾವಳಿ ಹಾಗೂ ಛತ್ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಇರುತ್ತದೆ. ಜನರಿಗೆ ಅನುಕೂಲ ಆಗಬೇಕೆಂಬ ಉದ್ದೇಶದಿಂದ ಭಾರತೀಯ ರೈಲ್ವೆಯು ಮುಜಫರ್‌ಪುರ-ಹುಬ್ಬಳ್ಳಿ ಮತ್

7 Oct 2025 4:53 pm
\ಆರ್‌ಎಸ್‌ಎಸ್ ಹಿಂದುತ್ವ ಟೂಲ್ ಕಿಟ್ ಬಳಸುತ್ತಿದೆ, ದೇಶಕ್ಕೆ ವಿಷ ಉಣಿಸುವ ಕಾರ್ಕೊಟಕ ವಿಷ ಸರ್ಪ\

ಆರ್‌ಎಸ್‌ಎಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವುದನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಂದುವರಿಸಿದ್ದಾರೆ. ಸಂಘವೆಂದರೆ ಸದಾನಂದದ ಪರಿವಾರ, ಅಧಿಕಾರದ ಹಪಹಪಿತನ, ಪರೋಕ್ಷ ಆಡಳಿತದ ಕುತಂತ್ರ. ಇದಕ್ಕಾಗಿ ಆರ್ಎಸ್ಎಸ್

7 Oct 2025 4:24 pm
ಕುರುಬ ಸಮುದಾಯವನ್ನು ST ಗೆ ಸೇರ್ಪಡೆ: ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ?

ಬೆಂಗಳೂರು, ಅಕ್ಟೋಬರ್07: ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸ

7 Oct 2025 3:50 pm
ಅಕ್ಟೋಬರ್‌ 7ರಂದು ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ?: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಅಕ್ಟೋಬರ್‌ 7) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ

7 Oct 2025 3:39 pm
School Holiday: ದಸರಾ ರಜೆ ದಿಢೀರ್ ವಿಸ್ತರಣೆ, ಅಕ್ಟೋಬರ್ 18 ಶನಿವಾರ ತನಕ ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ!

ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ... ಹೌದು ದಿಢೀರ್ ಅಂತಾ ಕರ್ನಾಟಕ ರಾಜ್ಯದಲ್ಲಿ ಶಾಲಾ &ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ. ಶಾಲಾ &ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ

7 Oct 2025 3:17 pm
Cabinet Reshuffle: ಸಚಿವ ಸಂಪುಟ ಪುನರ್ ರಚನೆ: ಬಿಗ್‌ ಅಪ್‌ಡೇಟ್‌ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 07: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಆಕ್ಟೀವ್‌ ಅಗಿದ್ದಾರೆ. ರಾಜ್ಯ ಸರ್ಕಾರದ ಶಾಸಕರು ಹಾಗೂ ಸಚಿವರಿಗೆ ಬಿಸಿ ಮುಟ್ಟಿಸಲು ಸಜ್ಜಾಗಿದ್ದು, ಸದ್ಯ ಸಿದ್ದರಾಮಯ್ಯ ಸಂಪುಟ ಸರ್ಜರಿಗೆ ಅಣಿಯಾಗುತ್ತಿದ್ದಾರ

7 Oct 2025 2:13 pm
Government Employees: ನಗದು ರೂಪದಲ್ಲಿ ತುಟ್ಟಿಭತ್ಯೆ ಬಿಡುಗಡೆ : ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರ ಮನವಿ ಏನು?

ಬೆಂಗಳೂರು, ಅಕ್ಟೋಬರ್‌ 07: ಕೆಲ ದಿನಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನ (ಡಿಎ) 3 ಶೇಕಡಾ ಹೆಚ್ಚಳದ ಘೋಷಣೆಗೆ ಬೆನ್ನಲ್ಲೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ

7 Oct 2025 1:19 pm
ಕೆಮ್ಮಿನ ಸಿರಪ್ ಬಳಕೆ ಕುರಿತು ಆರೋಗ್ಯ ಇಲಾಖೆಯು ಮಹತ್ವದ ಸೂಚನೆಗಳು: ಪೋಷಕರೇ ಪಾಲಿಸಿ

ಬೆಂಗಳೂರು, ಅಕ್ಟೋಬರ್ 07: ಮಕ್ಕಳಲ್ಲಿ ಕೆಮ್ಮು ಸಿರಪ್ ತರ್ಕಬದ್ದ ಮತ್ತು ಸುರಕ್ಷಿತ ಬಳಕೆ ಕುರಿತು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಹತ್ವದ ಸೂಚನೆ ನೀಡಿದೆ. ಕೆಮ್ಮಿನ ಸಿರಪ್ ಗಳ ದುರುಪಯೋಗದಿಂದಾಗಿ ಮಕ್ಕಳಲ್

7 Oct 2025 12:58 pm
ನೌಕರರಿಗೆ ವೇತನ ಸಹಿತ ಹೆರಿಗೆ ರಜೆ: ಮಹಿಳಾ ಆಯೋಗ ಹೇಳಿದ್ದೇನು?

ಬೆಂಗಳೂರು, ಅಕ್ಟೋಬರ್‌ 07: ಕಿದ್ವಾಯಿ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ವೇತನ ಸಹಿತ ಹೆರಿಗೆ ರಜೆ ನೀಡಿ, ಕರ್ತವ್ಯದಲ್ಲಿ ಮುಂದುವರೆಸುವಂತೆ ಕೋರಿ ಎಂದು ಕ

7 Oct 2025 12:01 pm
ರಾಜ್ಯಾದ್ಯಂತ ಶಾಲೆಗಳ ಸಮಯ ಬದಲಾವಣೆ: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು, ಅಕ್ಟೋಬರ್‌ 07: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮುಗಿಯದ ಹಿನ್ನೆಲೆ ಕರ್ನಾಟಕ ಸರ್ಕಾರ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಅಕ್ಟೋಬರ್ 12ರವರೆಗೆ ಸಮೀಕ್ಷೆ ದಿನಾಂಕ ವಿಸ್ತರಣೆ ಮಾಡಲಾ

7 Oct 2025 10:18 am
Horoscope Today: ಧನ ಯೋಗ: ಈ ರಾಶಿಯವರಿಗೆ ಧನ ಸಂಪತ್ತು ಹೆಚ್ಚಳ: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 06 ಸೋಮವಾರದಂದು , ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹ

6 Oct 2025 8:41 am
Weekly Horoscope 2025: ಧನ ಯೋಗ; ಅಕ್ಟೋಬರ್ 05 ರಿಂದ ಅಕ್ಟೋಬರ್ 11ರ ವಾರ ಭವಿಷ್ಯ: ಇಲ್ಲಿದೆ ನೋಡಿ

ಅಕ್ಟೋಬರ್‌ ತಿಂಗಳ ಮೊದಲ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮ

5 Oct 2025 11:04 am
Horoscope Today: ಗಜಕೇಸರಿ ಯೋಗ: ಈ ರಾಶಿಯವರಿಗೆ ಆದಾಯದಲ್ಲಿ ಲಾಭ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ?

2025 ಅಕ್ಟೋಬರ್‌ 05 ಭಾನುವಾರದಂದು, ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರ

5 Oct 2025 6:00 am
TCS Good News: ವಜಾಗೊಳಿಸಿದ ಉದ್ಯೋಗಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌ ಘೋಷಿಸಿದ ಟಿಸಿಎಸ್‌

TCS Good News: ಕಳೆದ ಕೆಲವು ತಿಂಗಳುಗಳಿಂದ ದೈತ್ಯ ಐಟಿ ಕಂಪನಿಗಳು ದೊಡ್ಡ ಸಂಖ್ಯೆಯಲ್ಲಿ ಉದ್ಯೋಗಿಗಳನ್ನು ಮೆನೆಗೆ ಕಳುಹಿಸಿದ್ದವು. ಟಿಸಿಎಸ್‌ ಸಹ ಇದೇ ಹಾದಿ ಹಿಡಿದು ಅಚ್ಚರಿ ಮೂಡಿಸಿತ್ತು. ಇದರ ಬೆನ್ನಲ್ಲೇ ಇದೀಗ ವಜಾಗೊಳಿಸಿದ ತನ್ನ ಉ

4 Oct 2025 2:42 pm
Horoscope Today: ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ತೆರೆಯಲಿದೆ ಅದೃಷ್ಟದ ಬಾಗಿಲು: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 04 ಶನಿವಾರದಂದು, ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹ

4 Oct 2025 6:00 am
Horoscope Today: ಧನಯೋಗ: ಈ ರಾಶಿಗೆ ಲಕ್ಷ್ಮೀಯ ಅನುಗ್ರದಿಂದ ಧನ-ಸಂಪತ್ತು ವೃದ್ಧಿ: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 03 ಶುಕ್ರವಾರದಂದು, ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್

3 Oct 2025 6:00 am
Government Recruitment: ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ, ಅ.13ಕ್ಕೆ ಸಂದರ್ಶನ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಉತ್ತಮ ಅವಕಾಶ ಇದೆ. ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸ

2 Oct 2025 4:08 pm
Horoscope Today: ಗುರು ರಾಯರ ಅನುಗ್ರಹದಿಂದ ಯಾವ ರಾಶಿಗೆ ಅದೃಷ್ಟ: ಇಲ್ಲಿದೆ 12 ರಾಶಿ ಭವಿಷ್ಯ!

2025 ಅಕ್ಟೋಬರ್‌ 02 ಗುರುವಾರದಂದು, ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರ

2 Oct 2025 6:00 am
October 2025 Horoscope: ಅಕ್ಟೋಬರ್‌ನಲ್ಲಿ ಈ ರಾಶಿಯವರಿಗೆ ಅಪರೂಪದ ಯೋಗ: 12 ರಾಶಿಗಳ ಫಲಾಫಲ ಹೇಗಿದೆ ನೋಡಿ

2025 ಅಕ್ಟೋಬರ್‌ ತಿಂಗಳು 2025 ರ ಹತ್ತನೇ ತಿಂಗಳು. ಗ್ರಹಗಳು ಮತ್ತು ನಕ್ಷತ್ರಪುಂಜಗಳ ರಾಶಿಚಕ್ರ ಚಿಹ್ನೆಗಳಲ್ಲಿನ ಬದಲಾವಣೆಗಳಿಂದಾಗಿ ಅಕ್ಟೋಬರ್‌ ತಿಂಗಳು ಬಹಳ ವಿಶೇಷವಾಗಲಿದೆ. ಜ್ಯೋತಿಷ್ಯದ ಪ್ರಕಾರ, ಈ ತಿಂಗಳು ಕೆಲವು ರಾಶಿಚಕ್ರ

1 Oct 2025 7:00 am
Horoscope Today: ದುರ್ಗೆಯ ಅನುಗ್ರಹದಿಂದ ಈ ರಾಶಿಯವರಿಗೆ ಅದೃಷ್ಟ ಸೂರ್ಯನಂತೆ ಹೊಳೆಯಲಿದೆ! : ಇಲ್ಲಿದೆ 12 ರಾಶಿಗಳ ಭವಿಷ್ಯ!

2025 ಅಕ್ಟೋಬರ್‌ 01 ಬುಧವಾರದಂದು, ದಸರಾ ಹಬ್ಬದ ಸಂಭ್ರಮದ ನಡುವೆ ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹ

1 Oct 2025 6:00 am
WCD Recruitment 2025: ಅಂಗನವಾಡಿ ಹುದ್ದೆಗಳ ನೇಮಕಾತಿ: 274 ಪೋಸ್ಟ್‌ಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ, ಸೆಪ್ಟಂಬರ್ 30: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಿಕ್ಕಬಳ್ಳಾಪುರ (WCD) ವತಿಯಿಂದ ಹೊಸದಾಗಿ 274 ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೊನೆ ದಿ

30 Sep 2025 11:38 am
Horoscope Today: ಗಜಕೇಸರಿ ಯೋಗ; ಈ ರಾಶಿಯವರಿಗೆ ಅಧಿಕ ಸಂಪತ್ತು, ಉದ್ಯೋಗದಲ್ಲಿ ಬಡ್ತಿ: ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 30 ಮಂಗಳವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

30 Sep 2025 6:00 am
Horoscope Today: ಧನ ಯೋಗ; ಈ ರಾಶಿಯವರಿಗೆ ಅದೃಷ್ಟ, ಉದ್ಯೋಗದಲ್ಲಿ ಬಡ್ತಿ: ಯಾರಿಗೆ ಶುಭ? ಯಾರಿಗೆ ಅಶುಭ? ಇಲ್ಲಿದೆ ನೋಡಿ

2025 ಸೆಪ್ಟೆಂವರ್‌ 29 ಸೋಮವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

29 Sep 2025 6:00 am
Weekly Horoscope 2025: ಗಜ ಕೇಸರಿ ಯೋಗ; ಸೆಪ್ಟೆಂಬರ್‌ ತಿಂಗಳ ಕೊನೆಯ ವಾರ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ?

ಸೆಪ್ಟೆಂಬರ್‌ ತಿಂಗಳ ಕೊನೆಯ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ,

28 Sep 2025 9:52 am
Horoscope Today: ಕುಬೇರ ಯೋಗ; ಯಾರಿಗೆ ಶುಭ? ಯಾರಿಗೆ ಅಶುಭ? ಇಲ್ಲಿದೆ ನೋಡಿ

2025 ಸೆಪ್ಟೆಂವರ್‌ 28 ಭಾನುವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

28 Sep 2025 6:00 am
Horoscope Today: ಧನಯೋಗದಿಂದ ವೃತ್ತಿ ಜೀವನದಲ್ಲಿ ಶೀಘ್ರ ಬಡ್ತಿ: ಯಾರಿಗೆ ಶುಭ? ಯಾರಿಗೆ ಅಶುಭ? ಇಲ್ಲಿದೆ ನೋಡಿ

2025 ಸೆಪ್ಟೆಂವರ್‌ 27 ಶನಿವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

27 Sep 2025 6:00 am
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ!

ಮಂಗಳೂರು,ಸೆಪ್ಟೆಂಬರ್‌ 25: ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಹುದ್ದೆಗಳ ಭರ್ತಿಗೆ ಸರ್ಕಾರ ಬದ್ಧವಾಗಿದೆ. ಒಳ ಮೀಸಲಾತಿ ಸಲುವಾಗಿ ನೇಮಕಾತಿ ಪ್ರಕ್ರಿಯೆ ತಡವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಚಾಯತ್‌ರಾಜ್‌ ಇಲಾಖೆ

25 Sep 2025 1:16 pm
Horoscope Today: ಬ್ರಹ್ಮ ಯೋಗದಿಂದ ಉತ್ತಮ ಧನ ಲಾಭ, ಬಡ್ತಿ : ದಿನ ಭವಿಷ್ಯ ಹೀಗಿದೆ ನೋಡಿ

2025 ಸೆಪ್ಟೆಂವರ್‌ 25 ಬುಧವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

25 Sep 2025 6:00 am
Horoscope Today: ಧನ ಯೋಗ; ಇಂದು ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ : ದಿನ ಭವಿಷ್ಯ ಹೀಗಿದೆ ನೋಡಿ

2025 ಸೆಪ್ಟೆಂವರ್‌ 24 ಬುಧವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

24 Sep 2025 6:00 am
KMF SHIMUL Jobs Alert: ಸಹಕಾರಿ ಹಾಲು ಉತ್ಪಾದಕರ ಸಂಘದಲ್ಲಿ ಭರ್ಜರಿ ನೇಮಕಾತಿ, ಗರಿಷ್ಠ 99,400 ವೇತನ

KMF SHIMUL Recruitment 2025: ಕರ್ನಾಟಕ ಸರ್ಕಾರಿ ವ್ಯಾಪ್ತಿಯಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತಿ ಅಭ್ಯರ್ಥಿಗಳಿಗೆ ಇಲ್ಲೊಂದು ಗುಡ್‌ನ್ಯೂಸ್ ಇದೆ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮ

23 Sep 2025 3:02 pm
Horoscope Today: ಈ ರಾಶಿಗೆ ರಾಜಯೋಗದಿಂದ ಉತ್ತಮ ಧನ ಲಾಭ : ದಿನ ಭವಿಷ್ಯ ಹೀಗಿದೆ ನೋಡಿ

2025 ಸೆಪ್ಟೆಂವರ್‌ 23 ಮಂಗಳವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

23 Sep 2025 6:00 am
Horoscope Today: ಈ ರಾಶಿಗೆ ಮಹಾದೇವನ ಕೃಪೆಯಿಂದ ಬಂಪರ್‌ ಜಾಕ್‌ಪಾಟ್‌: ದಿನ ಭವಿಷ್ಯ ಹೀಗಿದೆ ನೋಡಿ

2025 ಸೆಪ್ಟೆಂವರ್‌ 22 ಸೋಮವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

22 Sep 2025 6:00 am
Weekly Horoscope 2025: ಗಜ ಕೇಸರಿ ಯೋಗ; ಈ ವಾರ ಭವಿಷ್ಯದಲ್ಲಿ ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ?

ಸೆಪ್ಟೆಂಬರ್‌ ತಿಂಗಳ ನಾಲ್ಕನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿ

21 Sep 2025 8:00 am
Horoscope Today: ಮಹಾ ಯೋಗ: ಈ ರಾಶಿಗೆ ಭಾರೀ ಅದೃಷ್ಟ; ಕಷ್ಟದ ದಿನಗಳೆಲ್ಲಾ ದೂರ: ದಿನ ಭವಿಷ್ಯ ಹೀಗಿದೆ ನೋಡಿ

2025 ಸೆಪ್ಟೆಂವರ್‌ 21 ಭಾನುವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

21 Sep 2025 6:00 am
Horoscope Today: ಧನ ಯೋಗ; ಶುಭ ಶುಕ್ರವಾರ ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ: ದಿನ ಭವಿಷ್ಯ ಹೀಗಿದೆ ನೋಡಿ

2025 ಸೆಪ್ಟೆಂವರ್‌ 19 ಶುಕ್ರವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂ

19 Sep 2025 6:00 am
Horoscope Today: ಇಂದು ಈ ರಾಶಿಯವರಿಗೆ ಹಣಕಾಸಿನ ವಿಷಯದಲ್ಲಿ ಬಹಳ ಉತ್ತಮ ದಿನ: ದಿನ ಭವಿಷ್ಯ ಹೀಗಿದೆ ನೋಡಿ

2025 ಸೆಪ್ಟೆಂವರ್‌ 18 ಗುರುವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

18 Sep 2025 6:00 am
ಭರ್ಜರಿ ಗುಡ್‌ನ್ಯೂಸ್‌: 18,500 ಶಿಕ್ಷಕರ ಹುದ್ದೆ ನೇಮಕಾತಿ: ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಚಾಮರಾಜನಗರ, ಸೆಪ್ಟೆಂಬರ್‌ 17: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಶೀಘ್ರವೇ 18,500 ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ

17 Sep 2025 1:19 pm
Horoscope Today: ಈ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯೋದು ಗ್ಯಾರಂಟಿ!: ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 17 ಬುಧವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

17 Sep 2025 6:00 am
Horoscope Today: ಧನಯೋಗದಿಂದ ಸಂಪತ್ತಿನ ಸುರಿಮಳೆ, ಶತ್ರುಗಳ ಕಾಟ!: ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 16 ಮಂಗಳವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

16 Sep 2025 6:00 am
Railways Recruitment 2025: 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸೆಪ್ಟಂಬರ್ 29 ಕೊನೆ ದಿನ, ವಿವರ

ಬೆಂಗಳೂರು, ಸೆಪ್ಟಂಬರ್ 15: ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಸಾವಿರಾರು ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಈಗಾಗಲೇ ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ಹುದ್ದೆ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗ

15 Sep 2025 5:05 pm
Horoscope Today: ಈ ರಾಶಿಯವರಿಗೆ ಸೂರ್ಯನ ಆಶೀರ್ವಾದದಿಂದ ರಾಜವೈಭೋಗ!: ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 15 ಸೋಮವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

15 Sep 2025 6:00 am
Anganawadi Recruitment: 277 ಅಂಗನವಾಡಿ ಸಹಾಯಕಿ, ಕಾರ್ಯಕರ್ತೆಯರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಮಂಗಳೂರು, ಸೆಪ್ಟಂಬರ್ 14: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯ ಹುದ್ದೆಗಳನ್ನು ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ

14 Sep 2025 3:26 pm
Weekly Horoscope 2025: ಧನಯೋಗ; ಈ ವಾರ ಯಾವ ರಾಶಿಯವರಿಗೆ ಶುಭ? ಯಾರಿಗೆ ಅಶುಭ?

ಸೆಪ್ಟೆಂಬರ್‌ ತಿಂಗಳ ಮೂರನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ,

14 Sep 2025 8:00 am
Horoscope Today: ಈ ರಾಶಿಯವರಿಗೆ ಗಜಕೇಸರಿ ಯೋಗ; ಅದೃಷ್ಟವೋ ಅದೃಷ್ಟ.!: ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 14 ಭಾನುವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

14 Sep 2025 6:00 am
Horoscope Today: ಈ ರಾಶಿಯವರಿಗೆ ಶನಿ ದೆಸೆಯಿಂದ ಹರಿದು ಬರಲಿದೆ ಸಂಪತ್ತು..!: ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 13 ಶನಿವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

13 Sep 2025 6:00 am
Teachers recruitment 2025: ಪ್ರಾಥಮಿ ಶಾಲೆಗಳಲ್ಲಿ 1,180 ಸಹಾಯಕ ಶಿಕ್ಷಕರ ನೇಮಕಾತಿ

Teachers recruitment 2025: ಶಿಕ್ಷಕ ಹುದ್ದೆ ನಿರೀಕ್ಷೆಯಲ್ಲಿರುವವರಿಗೆ ಶುಭಸುದ್ದಿಯೊಂದು ಇಲ್ಲಿದೆ. ಪ್ರಾಥಮಿ ಶಾಲೆಗಳಲ್ಲಿ 1,180 ಸಹಾಯಕ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ ಅರ್ಜಿ ಸಲ್ಲಿಕೆ ಪ

12 Sep 2025 9:52 am
Horoscope Today: ಶುಭ ಶುಕ್ರವಾರ; ಈ ರಾಶಿಯವರಿಗೆ ಅದೃಷ್ಟದ ಸಮಯ ಶುರು: ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 12 ಶುಕ್ರವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂ

12 Sep 2025 6:00 am
Horoscope Today: ಈ ರಾಶಿಗಳಿಗೆ ಶುಭ, ಇಂದು ನಿಮ್ಮ ಅದೃಷ್ಟ ಹೇಗಿದೆ ಗೊತ್ತಾ?: ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 11 ಗುರುವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

11 Sep 2025 6:00 am
Horoscope Today: ಈ ರಾಶಿಗೆ ಧನಯೋಗದಿಂದ ಅದೃಷ್ಟ, ಉದ್ಯೋಗದಲ್ಲಿ ಬಡ್ತಿ : ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 10 ಬುಧವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬಾ

10 Sep 2025 6:00 am
Govt Jobs: ಎಸ್‌ಎಸ್‌ಎಲ್ಸಿ ಪಾಸಾದವರಿಗೆ ಸರ್ಕಾರಿ ಉದ್ಯೋಗ, ಮಾಸಿಕ ₹60,000 ವೇತನ

IB Recruitment: ಗೃಹ ಸಚಿವಾಲಯದ (MHA) ಅಧೀನದಲ್ಲಿ ಕೆಲಸ ಮಾಡುವ ಗುಪ್ತಚರ ಬ್ಯೂರೋ (IB) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಯಾರೆಲ

9 Sep 2025 11:17 am
Horoscope Today: ಈ ರಾಶಿಗೆ ಗಜಕೇಸರಿಯೋಗದಿಂದಾಗಿ ಸುವರ್ಣ ಸಮಯ : ಇಲ್ಲಿದೆ 12 ರಾಶಿ ಭವಿಷ್ಯ!

2025 ಸೆಪ್ಟೆಂವರ್‌ 09 ಮಂಗಳವಾರದಂದು, ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದಿನ ಈ ರಾಶಿಯವರು ತುಂಬ

9 Sep 2025 6:00 am
ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ ಹುದ್ದೆಗಳ ಭರ್ತಿ ಬಗ್ಗೆ.. ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಮಾಹಿತಿ

ಬೆಂಗಳೂರು, ಸೆಪ್ಟೆಂಬರ್ 8: ರಾಜ್ಯದಲ್ಲಿ ನಾಲ್ಕು ಸಾರಿಗೆ ನಿಗಮಗಳಿದ್ದು, ಇವುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಹಾಗಾದ್ರೆ, ಎಷ್ಟು ಹುದ್ದೆ

8 Sep 2025 11:37 am