ಬೆಂಗಳೂರು: ಹಣಕಾಸು ಇಲಾಖೆಯವರು ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರ
ವೆನಿಜುಯೆಲಾ ಮೇಲೆ ದಾಳಿ ಮಾಡಿದ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಣ್ಣು ಇನ್ನಷ್ಟು ದೇಶಗಳ ಮೇಲೆ ಬೀಳುತ್ತಿದೆ. ಅಮೆರಿಕದ ಶತ್ರು ದೇಶಗಳನ್ನು ಒಂದೊಂದಾಗಿ ವಶಕ್ಕೆ ಪಡೆಯಲು ಡೊನಾಲ್ಡ್ ಟ್ರಂಪ್ ಈ ಮೂಲಕ ಪ್ಲಾನ್ ಮ
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರು ವಯೋ ಸಹಜ ಅನಾರೋಗ್ಯದಿಂದ ನಿಧನರಾದರು. ಇದೀಗ ಶಾಮನೂರು ಶಿವಶಂಕರಪ್ಪ ಅವರು ಗೆದ್ದ ಕ್ಷೇತ್ರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ತೆರವಾಗಿದ್ದು, ಇದೀಗ ಆ ಕ್ಷೇತ್ರಕ್ಕೆ ಉಪಚುನಾ
WPL 2026 Captains: ಡಬ್ಲ್ಯೂಪಿಎಲ್ 2026 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೊದಲ ಪಂದ್ಯ ಜನವರಿ 9ರಿಂದ ಆರಂಭ ಆಗಲಿದ್ದು, ಈ ವೇಳೆ ಆರ್ಸಿಬಿ ಹಾಗೂ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸೆಣಸಲಿವೆ. ಹಾಗಾದ್ರೆ, ಎಲ್ಲಾ ಐದು ತಂಡಗಳ ನಾಯಕಿಯರ
ಅಮೆರಿಕ ಹಾಗೂ ಉತ್ತರ ಕೊರಿಯಾ ನಡುವೆ ಸುಮಾರು ಅರ್ಧ ಶತಮಾನದಿಂದ ದ್ವೇಷ ಇದೆ. ಎರಡೂ ದೇಶಗಳು ಒಬ್ಬರ ಮೇಲೆ ಮತ್ತೊಬ್ಬರು ಪರಮಾಣು ಬಾಂಬ್ ಹಾಕುವಷ್ಟು ಕೋಪ ಕಾಪಾಡಿಕೊಂಡು ಬಂದಿದ್ದಾರೆ. ಇಂತಹ ಸ್ಥಿತಿ ಇರುವಾಗ ಅಮೆರಿಕ ದಿಢೀರ್ ವೆನ
ಬೆಂಗಳೂರು: ಬಳ್ಳಾರಿ ಪ್ರಕರಣ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ರಿಯಾಕ್ಟ್ ಮಾಡಿದ್ದಾರೆ. ಬಳ್ಳಾರಿ ಘಟನೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸ
Madhav Gadgil History: ದಕ್ಷಿಣ ಭಾರತದ ಜೀವನಾಡಿ ಎಂದೇ ಖ್ಯಾತಿ ಗಳಿಸಿರುವ ಪಶ್ಚಿಮಘಟ್ಟದ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಪರಿಸರ ವಿಜ್ಞಾನಿ ಹಾಗೂ ತಜ್ಞ ಮಾಧವ ಗಾಡ್ಗೀಳ್ ಅವರು ಮೃತಪಟ್ಟಿದ್ದಾರೆ. ಮಾಧವ ಗಾಡ್ಗೀಳ್ ತಮ್ಮ ಇಡೀ ಜೀ
ಬೆಂಗಳೂರು: ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ ಎಂದು ಉಪಮುಖ್ಯಮಂತ್ರಿ ಡ
ನವದೆಹಲಿ: ಪಶ್ಚಿಮಘಟ್ಟದ ಸಂರಕ್ಷಣೆ ವಿಚಾರದಲ್ಲಿ ಮಹತ್ವದ ಪಾತ್ರ ವಹಿಸಿದ್ದ, ಪರಿಸರ ವಿಜ್ಞಾನಿ ಹಾಗೂ ತಜ್ಞ ಮಾಧವ ಗಾಡ್ಗೀಳ್ (83) ಅವರು ಬುಧವಾರ ರಾತ್ರಿ ಪುಣೆಯಲ್ಲಿ ಮೃತಪಟ್ಟಿದ್ದಾರೆ. ಪಶ್ಚಿಮಘಟ್ಟ ಹಾಗೂ ಪರಿಸರ ಸಂರಕ್ಷಣೆ ಸಂ
ನವದೆಹಲಿ: ಪಶ್ಚಿಮಘಟ್ಟದ ಸಂರಕ್ಷಣೆ ವಿಚಾರದಲ್ಲಿ ಮಹತ್ವದ ಪಾತ್ರ ವಹಿಸಿದ್ದ, ಪರಿಸರ ವಿಜ್ಞಾನಿ ಹಾಗೂ ತಜ್ಞ ಮಾಧವ ಗಾಡ್ಗೀಳ್ (83) ಅವರು ಬುಧವಾರ ರಾತ್ರಿ ಪುಣೆಯಲ್ಲಿ ಮೃತಪಟ್ಟಿದ್ದಾರೆ. ಪಶ್ಚಿಮಘಟ್ಟ ಹಾಗೂ ಪರಿಸರ ಸಂರಕ್ಷಣೆ ಸಂ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ದೇವರಾಜ್ ಅಸರು ಅವರ ದಾಖಲೆ ಬ್ರೇಕ್ ಮಾಡಿದ ಖುಷಿಯಲ್ಲಿದ್ದಾರೆ. ಆದರೆ, ಕರ್ನಾಟಕ ಸರ್ಕಾರದ ಜನಪ್ರಿಯ ಯೋಜನೆಯಾದ ಅನ್ನಭಾಗ್ಯದಡಿ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ
ಚಿನ್ನ ಪ್ರಿಯರಿಗೆ ಸುದೀರ್ಘ ಒಂದು ವಾರದ ನಂತರ ಗುಡ್ನ್ಯೂಸ್ ಸಿಕ್ಕಿದೆ. ಕಳೆದ ಒಂದು ವಾರದಿಂದಲೂ ಚಿನ್ನದ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿತ್ತು. ಇದೀಗ ಕೊನೆಗೂ ಗುರುವಾರ ಜನವರಿ 8ರಂದು ಚಿನ್ನ ಮತ್ತು ಬೆಳ್ಳಿ ಬೆಲೆಯು ಭರ
ಜನವರಿ 14ರಂದು ಮಕರ ಸಂಕ್ರಾಂತಿ ಸಂಭವಿಸುವುದರೊಂದಿಗೆ ರವಿ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಜ್ಯೋತಿಷ್ಯಶಾಸ್ತ್ರದಲ್ಲಿ ರವಿ ಆತ್ಮತೇಜಸ್ಸು, ಅಧಿಕಾರ, ಕರ್ಮ ಮತ್ತು ಪಿತೃಬಲದ ಪ್ರಮುಖ ಕಾರಕ. ಈ ಸಂಚಾರವು ಕನ್ಯಾ ರಾಶಿಯವರಿಗೆ ವ
ಜನವರಿ 14ರಂದು ಮಕರ ಸಂಕ್ರಾಂತಿ ಸಂಭವಿಸುವುದರೊಂದಿಗೆ ರವಿ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಜ್ಯೋತಿಷ್ಯಶಾಸ್ತ್ರದಲ್ಲಿ ರವಿ ಆತ್ಮಕಾರಕ, ಲಗ್ನಕಾರಕ ಮತ್ತು ರಾಜಕಾರಕನಾಗಿದ್ದು, ಸಿಂಹ ರಾಶಿಗೆ ಸ್ವಗ್ರಹಾಧಿಪತಿಯಾಗಿದ್ದಾನೆ
ಅಮೆರಿಕಾ ಹಾಗೂ ವೆನೆಜುವೆಲಾ ನಡುವಿನ ಸಂಘರ್ಷ ಮುಕ್ತಾಯವಾಗುವ ಮುಂಚೆಯೇ ಅಮೆರಿಕಾ ಮತ್ತು ರಷ್ಯಾದ ನಡುವೆ ತೈಲ ವಿಚಾರವಾಗಿ ಭಾರೀ ಸಂಘರ್ಷ ಏರ್ಪಡುವ ಮುನ್ಸೂಚನೆ ಸಿಕ್ಕಿದೆ. ರಷ್ಯಾ ಮತ್ತು ಅಮೆರಿಕಾದ ನಡುವೆ ದಶಕಗಳಿಂದಲೂ ಪರಿಸ
ಬೆಂಗಳೂರು: ಹುಬ್ಬಳ್ಳಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಠಾಣೆಯ ಪೋಲೀಸ್ ಅಧಿಕಾರಿಗಳನ್ನು ಮತ್ತು ವ್ಯಾನಿನಲ್ಲಿದ್ದ ಪೋಲೀಸರನ್ನು ತಕ್ಷಣ ಅಮಾನತುಗೊಳಿಸಬೇಕು ಹಾಗೂ ಸುಳ್ಳು ಕೇಸು ದಾಖಲ
ಹಾವೇರಿ: ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ಅವರದೇ ಆದ ಲೆಕ್ಕಾಚಾರದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಪರಿಹಾರವಾಗಿ ಎಕರೆಗೆ 25 ಲಕ್ಷ ದರ ನಿಗದಿ ಮಾಡಲಾಗಿತ್ತು. ನಮ್ಮ ಸರ್ಕಾರದ ಸಚಿವರು ಸೇರಿ
WPL 2026 RCB: ಡಬ್ಲ್ಯೂಪಿಎಲ್ 2026 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಉದ್ಘಾಟನಾ ಪಂದ್ಯ ಆರ್ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಇದೇ ಜನವರಿ 9ರಂದು ಮುಂಬೈನಲ್ಲಿ ನಡೆಯಲಿದೆ. ಹಾಗಾದ್ರೆ, ಬೆಂಗಳೂರು ತಂಡದಲ್ಲಿ ಸ್ಟಾರ್ ಆಟಗಾರ್ತಿ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಜನವರಿ 7) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡ
ನವದೆಹಲಿ: ಬೀದಿ ನಾಯಿಗಳ ವಿಚಾರವಾಗಿ ಸುಪ್ರೀಂ ಕೋರ್ಟ್ ಮತ್ತೊಂದು ಮಹತ್ವದ ತೀರ್ಪು ನೀಡಿದೆ. ಈಚೆಗೆ ದೇಶದ ಬೀದಿ ನಾಯಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಕೆಲವರು ಬ
ಬೆಂಗಳೂರು: 2023 ರಲ್ಲಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಆರ್ಥಿಕ ಕೊರತೆ ಸೃಷ್ಟಿ ಮಾಡಿದ್ದು, ಮೂಲಸೌಕರ್ಯಗಳ ಅನುದಾನದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ. ಅಲ್ಲದೇ ವರ್ಷದಿಂದ ವರ್
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಹವಾಮಾನದಲ್ಲಿ ಮಹತ್ವದ ಬದಲಾವಣೆ ಆಗುತ್ತಿದೆ. ಕಳೆದ ಮೂರು ದಿನಗಳಿಂದಲೂ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದೆ. ಇನ್ನು ಮೂರು ದಿನಗಳಲ್ಲ
ಬಾಂಗ್ಲಾದೇಶ ಧಗಧಗ ಅಂತಾ ಹೊತ್ತಿ ಉರಿಯುತ್ತಿದೆ, ತಿನ್ನಲು ಅನ್ನ ಸಿಗದಿದ್ದರೂ ಹಿಂಸಾಚಾರ ಕಡಿಮೆ ಆಗುತ್ತಿಲ್ಲ. ಭಾರತದ ಸಹಾಯ ಪಡೆದು ಸ್ವಾತಂತ್ರ್ಯ ಪಡೆದ ದೇಶ ಇದೀಗ ಭಾರತವನ್ನೇ ದ್ವೇಷ ಮಾಡುತ್ತಾ ಎದುರು ಹಾಕಿಕೊಳ್ಳುವ ಹಂತಕ್
ಉಕ್ರೇನ್ ಮತ್ತು ರಷ್ಯಾ ಯಾವ ರೇಂಜ್ಗೆ ಬಡಿದಾಡುತ್ತಿವೆ ಎಂದರೆ, ಒಬ್ಬರನ್ನು ಕಂಡರೆ ಮತ್ತೆ ಇನ್ನೊಬ್ಬರು ಕೊತ ಕೊತ ಕುದಿಯುತ್ತಿದ್ದಾರೆ. ಒಬ್ಬರು ದಾಳಿ ಮಾಡಿದರೆ ಮತ್ತೊಬ್ಬರು ಭೀಕರ ದಾಳಿಗೆ ಸಜ್ಜಾಗುತ್ತಿದ್ದಾರೆ. ಇಂತಹ ಯುದ
ಹಾವೇರಿ: ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರ
ಮೈಸೂರು: ದಕ್ಷಿಣ ಕರ್ನಾಟಕದ ಹೆಸರಾಂತ ಸುತ್ತೂರು ಜಾತ್ರೆಗೆ ದಿನಗಣನೆ ಆರಂಭವಾಗಿದ್ದು, ಇದೇ ಜನವರಿ 15ರಿಂದ 20ರವರೆಗೆ ನೆರವೇರಲಿದೆ. ಮೈಸೂರಿನ ನಂಜನಗೂಡು ಕಪಿಲಾ ನದಿತೀರದಲ್ಲಿರುವ ಸುತ್ತೂರು ಕ್ಷೇತ್ರಕ್ಕೆ ಸಾವಿರಾರು ವರ್ಷಗ
ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ, ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಬದುಕಿದ್ದರೆ, ಅಧಿಕಾರಿಗಳು ಇದ್ದಾರೆ ಎಂದಾದರೆ ಗೃಹ ಸಚಿವರು ಸಂಬಂಧಿತ ಅ
ಬೆಂಗಳೂರು: ದೇವರಾಜು ಅರಸು ಬಳಿಕ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆ ಮುರಿದಿದ್ದಾರೆ. ಅಲ್ಲದೇ ಪೂರ್ಣಾವಧಿ ಸಿಎಂ ಆಗುವ ವಿಶ್ವಾಸವಿದೆ ಎಂದು ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿಗಳಾಗಿ ದಾಖಲೆ ಮಾಡಿದ್ದಾರೆ. ಅದರ ನೆನಪಿನಲ್ಲಿ ಅವರು ಹಾವೇರಿ ಜಿಲ್ಲೆಗೊಂದು 'ಸೂಪರ್ ಸ್ಪೆಷಾಲಿಟಿ ಆಸತ್ರೆ' ಸ್ಥಾಪನೆಗೆ ಘೋಷಿಸಬೇಕು.
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಜೊತೆಗೆ ಒಪ್ಪಂದ ಮಾಡಿಕೊಂಡಿರುವ ಅನೇಕ ಕಂಪನಿಗಳು ವಿಟಿಯು ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಗೆ ಅವಕಾಶ ನೀಡಲು ಹಣ ಕೇಳುತ್ತಿವೆ ಎಂಬ ಆರೋಪ ಕೇಳಿ ಬಂದಿದೆ. ಇ
ವೇದಾಂತ ವತಿಯಿಂದ ನಡೆಯುತ್ತಿರುವ ಜೈಪುರ ಸಾಹಿತ್ಯ ಉತ್ಸವ 2026, ಸಂಭ್ರಮ ಕಳೆಗಟ್ಟುವಂತೆ ಮಾಡಿದೆ. ಬೂಕರ್ ಪ್ರಶಸ್ತಿ ವಿಜೇತರು, ಪುಲಿಟ್ಜರ್ ಪ್ರಶಸ್ತಿ ವಿಜೇತರು &ನೊಬೆಲ್ ಪ್ರಶಸ್ತಿ ವಿಜೇತರು ಈ ಸಾಹಿತ್ಯ ಸಂಭ್ರಮದಲ್ಲಿ ಭಾಗಿಯಾ
ನವದೆಹಲಿ: ಬಳ್ಳಾರಿ ನಗರದಲ್ಲಿ ನಡೆದ ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಸರ್ಕಾರ ತರಾತುರಿಯಲ್ಲಿ ಕೆಲಸ ಮಾಡುತ್ತಿದೆ. ಕೇವಲ ಬ್ಯಾನರ್ ಕಟ್ಟುವ ವಿಚಾರಕ್ಕೆ ಬೀದಿಯಲ್ಲಿ ಗುಂಡು ಹಾರಿಸ್ತಾರಾ? ಮರಣೋತ್ತರ ಪರೀಕ್ಷೆ ನಡೆದ ನಂತರ ಕೊ
ನವದೆಹಲಿ: ದೇಶದ ಉತ್ತರ ಭಾರತದ ಬಹುತೇಕ ಎಲ್ಲ ರಾಜ್ಯಗಳ ಹವಾಮಾನದಲ್ಲಿ ಒಂದೇ ದಿನದಲ್ಲಿ ತೀವ್ರ ಸ್ವರೂಪದ ಬದಲಾವಣೆಗಳು ಆಗಿವೆ. ಸಾಮಾನ್ಯ ಎಂಬಂತಿದ್ದ ಚಳಿ, ದಟ್ಟ ಮಂಜಿನ ಪ್ರಮಾಣದಲ್ಲಿ ಏರಿಕೆ ಆಗಿದ್ದು ಕೆಲವು ರಾಜ್ಯಗಳಿಗೆ ಯೆಲ
ಬೆಂಗಳೂರು: ಮುಖ್ಯಮಂತ್ರಿಯಾಗಿ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದು, ಮುಖ್ಯಮಂತ್ರಿಯಾಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. 7 ವರ್ಷ 7 ತಿಂಗಳು 20 ದಿನಗಳ ಕಾಲ ದೇವರಾಜ ಅರಸು ಸಿಎಂ ಆ
ಬೆಳಗಾವಿ: ಜಿಲ್ಲೆಯ ಬೈಲಹೊಂಗಲದ ಇನಾಮ್ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಬಾಯ್ಲರ್ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಒಟ್ಟು ಎಂಟು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡ
ಅಮೆರಿಕಾ: ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ವ್ಯಂಗ್ಯವಾದ ಹೇಳಿಕೆಗಳನ್ನು ಕೊಡುವುದನ್ನು ಮುಂದುವರಿಸಿದ್ದಾರೆ. ಭಾರತ ಹಾಗೂ ರಷ್ಯಾದ ನಡ
ಧರ್ಮಸ್ಥಳ: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರಮುಖವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ನೂತನ 'ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್' ಸೇವೆಯ ಒಂದು ವರ್ಷ ಪೂರೈಸಿದೆ. ಅಪಾರ ಭಕ್ತಗಣಕ್ಕೆ ಕಳೆದೊಂದು ವರ್ಷದಿಂದ ಸೇವೆ
ಜನವರಿ 14ರಂದು ಮಕರ ಸಂಕ್ರಾಂತಿ ಸಂಭವಿಸುತ್ತಿದ್ದು, ಈ ದಿನ ರವಿ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಜ್ಯೋತಿಷ್ಯಶಾಸ್ತ್ರದಲ್ಲಿ ರವಿ ಆತ್ಮತೇಜಸ್ಸು, ಅಧಿಕಾರ, ಪಿತೃಬಲ ಮತ್ತು ಕರ್ಮಫಲದ ಪ್ರಮುಖ ಕಾರಕ. ರವಿ ಸಂಚಾರವು ಪ್ರತಿ ರಾಶಿ
ಹೈದರಾಬಾದ್: ಭಾರತದಲ್ಲಿ 'ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರನ್ನು ನಿರ್ಮೂಲನೆ ಮಾಡುವ' ಪ್ರಯತ್ನ ನಡೆಯುತ್ತಿದೆ. ಅವರ ನರಮೇಧಕ್ಕೆ ಸಿದ್ಧತೆ ನಡೆಯುತ್ತಿದೆ ಎಂದು ಪಂಚಭಾಷಾ ಮತ್ತು ಬಿಜೆಪಿ ಆಡಳಿತ ವಿಮರ್ಶಕ ಪ್ರಕಾಶ್ ರಾಜ್
ಕರ್ನಾಟಕ ಸರ್ಕಾರವು ಕೆಲವು ನಿರ್ದಿಷ್ಟ ಪಡಿತರ ಚೀಟಿದಾರರಿಗೆ (Ration Card) ಶಾಕ್ ನೀಡುವ ಮೂಲಕ ಕೋಟ್ಯಾಂತರ ರೂಪಾಯಿ ಹಣ ಉಳಿತಾಯ ಮಾಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು
ವೃಷಭ ರಾಶಿಗೆ ಮಕರ ಸಂಕ್ರಾಂತಿ ಫಲ: ಜನವರಿ 14ರಂದು ಮಕರ ಸಂಕ್ರಾಂತಿ ಸಂಭವಿಸುವುದರೊಂದಿಗೆ ರವಿ ಮಕರ ರಾಶಿಗೆ ಪ್ರವೇಶ ಮಾಡುತ್ತಾನೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ರವಿ ಕರ್ಮ, ಆತ್ಮಬಲ, ಗೌರವ ಮತ್ತು ಪಿತೃಬಲದ ಪ್ರಮುಖ ಕಾರಕ. ಈ ಸಂಚಾ
ಜನವರಿ 14ರಂದು ಮಕರ ಸಂಕ್ರಾಂತಿ. ಈ ದಿನ ರವಿ ಮಕರ ರಾಶಿಗೆ ಪ್ರವೇಶಿಸುತ್ತಾನೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ರವಿ ಸಂಚಾರವು ಅತ್ಯಂತ ಮಹತ್ವ ಪಡೆದಿದೆ. ರಾಜಕಾರಕನಾದ ಸೂರ್ಯನ ಸ್ಥಾನ ಬದಲಾವಣೆಯು ಎಲ್ಲಾ ರಾಶಿಗಳ ಜೀವನದ ಮೇಲೆ ನೇರ ಪ್
ನವದೆಹಲಿ: ದೇಶದ ಅತಿದೊಡ್ಡ ದೇಶೀಯ ಹಣಕಾಸು ಘೋಷಣೆಗಳಲ್ಲಿ ಕೇಂದ್ರ ಬಜೆಟ್ ಮಂಡನೆ (Union Budget 2026-2027) ಸಹ ಒಂದು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಹಣಕಾಸು ವರ್ಷದ ಬಜೆಟ್ ಅನ್ನು ಮುಂದಿನ ತಿಂಗಳ ಫೆಬ್ರವರಿ 1ರಂದು
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸಾಕಷ್ಟು ಸೌಕರ್ಯಗಳೊಂದಿಗೆ ಬಿಆರ್ಟಿಎಸ್ ಯೋಜನೆಯಡಿ ಚಿಗರಿ ಬಸ್ಗಳು (Chigari Bus) ತ್ವರಿತ ಸೇವೆ ನೀಡುತ್ತಿದ್ದವು. ವರ್ಷಗಳಿಂದಲೂ ಈ ಬಸ್ಗಳಿಗೆ ಬಿಡಿ ಭಾಗಗಳು ಸಿಗದೇ ಮೂಲೆ ಸೇರ
ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ಆಯೋಗದ ಕಾರ್ಯದರ್ಶಿ ಡಾ.ನಾಗರಾಜ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಆಯೋಗ
Gold Rate Jan 7: ಬಂಗಾರ ಪ್ರಿಯರಿಗೆ ಬುಧವಾರವೂ ಶಾಕ್ ಮುಂದುವರಿದಿದೆ. ಬುಧವಾರವೂ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಹೆಚ್ಚಳವಾಗಿದ್ದು, ಬಂಗಾರ ಖರೀದಿ ಮಾಡಬೇಕು ಎಂದು ನಿರೀಕ್ಷೆ ಮಾಡುತ್ತಿದ್ದ ಬಂಗಾರ ಪ್ರಿಯರಿಗೆ ಆಘಾತ ಎದುರಾಗಿದೆ.
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ 10ನೇ ತರಗತಿ (SSLC Exam 2026) ವಿದ್ಯಾರ್ಥಿಗಳಿಗೆ ಮೂರು ಪೂರ್ವ ಸಿದ್ಧತಾ ಪರೀಕ್ಷೆಗಳನ್ನು (SSLC Preparatory Exam 2026) ನಡೆಸುತ್ತಿದೆ. ಸೋಮವಾರದಿಂದ (ಜನವರಿ 5) ಪರೀಕ್ಷೆಗಳು ಶುರುವಾಗಿವೆ. ಪರೀಕ್ಷಾ ದಿ
ಆಂಧ್ರಪ್ರದೇಶ: ದೇಶದಲ್ಲಿ ಮತ್ತೊಂದು ಬಸ್ ಬೆಂಕಿ ಅವಘಡ ಸಂಭವಿಸಿದ್ದು, ಖಾಸಗಿ ಬಸ್ ಬೆಂಕಿಗೆ ಸಂಪೂರ್ಣವಾಗಿ ಭಸ್ಮವಾಗಿದೆ. ನೆರೆಯ ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ಕೊವ್ವುರು ಗ್ರಾಮ ಸೇತುವೆ ಬಳಿ ಟ್ರಾವೆಲ್ಸ್ ಬಸ್ನ
ಬಳ್ಳಾರಿ: ಜನಾರ್ದನ ರೆಡ್ಡಿ ಅವರು ತಮ್ಮನ್ನು ಕೊಲ್ಲುವ ಸಂಚು ನಡೆದಿದೆ ಎಂದು ಹೇಳಿಕೆ ನೀಡಿದ್ದಾರೆ. ಅವರು ಝಡ್ ಕೆಟಗೆರಿ ಭದ್ರತೆ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ಈ ಭದ್ರತೆಯನ್ನು ಯಾರು ನೀಡಬೇಕು ಎಂದು ನನಗೆ ಗೊತ್ತಿರಲಿಲ
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶೀತಗಾಳಿ ಹಾಗೂ ಮೋಡ ಕವಿದ ವಾತಾವರಣವಿದ್ದು, ಕನಿಷ್ಠ ತಾಪಮಾನ ಕುಸಿತವಾಗುತ್ತಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೈ ಕೊರೆಯುವ ಚಳಿ ಇದೆ. ಉತ್
ಜನವರಿ 7 ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 6 ರ ಮಂಗಳವಾರ ವಿಶ್ವಾವಸು ನಾಮ ಸಂವತ್ಸರದ
ಇರಾನ್ ನೆಲದಲ್ಲಿ ಭುಗಿಲೆದ್ದಿರುವ ಹೋರಾಟ ಭೀಕರ ಸ್ವರೂಪ ಪಡೆದುಕೊಂಡಿದೆ, ಇರಾನ್ ಜನ ತಮ್ಮದೇ ದೇಶದಲ್ಲಿ ತುತ್ತು ಅನ್ನ ಗಿಟ್ಟಿಸಿಕೊಳ್ಳಲು ಪರದಾಡುತ್ತಿದ್ದಾರೆ. ಭೀಕರವಾದ ಹಣದುಬ್ಬರ ಮತ್ತು ಸೂಕ್ತ ಆರ್ಥಿಕ ವ್ಯವಸ್ಥೆ ಇಲ್ಲ
2ನೇ ಮದುವೆ.. 3ನೇ ಮದುವೆ... ಹೀಗೆ ದುಡ್ಡು ಇದ್ದವರಿಗೆ ಪದೇ ಪದೇ ಮದುವೆ ಆಗುತ್ತಲೇ ಇರುತ್ತೆ ಎಂದು ಜನಸಾಮಾನ್ಯರು ಗೊಣಗುತ್ತಲೇ ಇರುತ್ತಾರೆ. ಅದರಲ್ಲೂ ಡಿವೋರ್ಸ್ &ಮದುವೆ ಸಂಬಂಧ ಮುರಿದುಕೊಳ್ಳುವ ರೂಢಿ ದುಡ್ಡು ಇದ್ದವರಿಗೆ ಜಾಸ್ತ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಒಂದಾದ ನಂತರ ಒಂದೊಂದು ವಿವಾದ ಮೈಮೇಲೆ ಹಾಕಿಕೊಂಡು, ಇಡೀ ಜಗತ್ತಿನಲ್ಲಿ ಸಂಚಲನ ಸೃಷ್ಟಿ ಮಾಡುತ್ತಿದ್ದಾರೆ. ಅದರಲ್ಲೂ ವೆನಿಜುಯೆಲಾ ಘಟನೆ ನಂತರ ಇಡೀ ಪ್ರಪಂಚಕ್ಕೆ ಟ್ರಂಪ್ ಅವರ ಕ್ಷಣಕ
ವೆನೆಜುವೆಲಾ ಮೇಲಿನ ಅಮೆರಿಕ ದಾಳಿ ಹಾಗೂ ವೆನೆಜುವೆಲಾ ಅಧ್ಯಕ್ಷ ಮದುರೋ ದಂಪತಿಯ ಸೆರೆಯು ಜಾಗತಿಕವಾಗಿ ಸಂಚಲನ ಸೃಷ್ಟಿಸಿದೆ. ಮತ್ತೊಂದೆಡೆ ಸದ್ದಿಲ್ಲದೆ ಡಾಲರ್ ಮೌಲ್ಯ ಕುಸಿತ ಕಾಣುತ್ತಿದ್ದು, ಚಿನ್ನ ಮತ್ತಷ್ಟು ದುಬಾರಿಯಾಗು
ಚಳಿ.. ಚಳಿ.. ಹೀಗೆ ಚಳಿಗಾಲದಲ್ಲಿ ಜನರು ಪರದಾಡುತ್ತಿದ್ದು, ಯಾವಾಗ ಚಳಿಗಾಲ ಮುಗಿದು ಬೇಸಿಗೆ ಬರುತ್ತೋ ಅಂತಾ ಕಾಯುತ್ತಿದ್ದಾರೆ. ಇನ್ನು ಬೇಸಿಗೆ ಬಂದಾಗ ತುಂಬಾ ಸೆಕೆ ಅನ್ನೋದು ಕೂಡ ಇದೇ ಜನರು. ಹೀಗೆ ಎಲ್ಲಾ ವಾತಾವರಣ ಅತಿಯಾದರೆ ಮನ
ಬಳ್ಳಾರಿ: ಬ್ಯಾನರ್ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ಕಾಂಗ್ರೆಸ್-ಬಿಜೆಪಿ ಗಲಭೆ ಕುರಿತು ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. ಬ್ಯಾನರ್ ಗಲಭೆ ಪ್
ಬೆಂಗಳೂರು: ನಮ್ಮ ಸರ್ಕಾರವು ಪಡಿತರ ವಿತರಕರ ಮಾಲೀಕರಿಗೆ ಕಮಿಷನ್ ಹೆಚ್ಚಳ ಮಾಡಿದ್ದು, ಸರ್ಕಾರವು ಪಡಿತರ ವಿತರಕರ ಮಾಲೀಕರಿಗೆ ಪರವಾಗಿದೆ. ಮುಂದೆ ರಾಜ್ಯದ ಜನರಿಗೆ ಅನುಕೂಲವಾಗಲು ಇಂದಿರಾ ಕಿಟ್ ಮೂಲಕ ತೊಗರಿ ಬೇಳೆ,ಎಣ್ಣೆ,ಸಕ್ಕರ
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ರೀಲ್ಸ್ಗಳು ಜನರ ಗಮನ ಸೆಳೆಯುತ್ತಿವೆ. ಕೆಲವರು ಸಿಂಗಲ್ ಮಾಡಿ ರೀಲ್ ಮಾಡಿದರೆ, ಇನ್ನೂ ಕೆಲವರು ತನ್ನ ಪಾರ್ಟ್ನರ್ ಜೊತೆ ರೀಲ್ಸ್ ಮಾಡಿ ಹೈಪ್ ಪಡೆಯುತ್ತಿದ್ದಾರೆ.
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣದ ದುರುಪಯೋಗ, 2 ವರ್ಷದಲ್ಲಿ 11 ಸಾವಿರ ಕೋಟಿ ರೂ. ಹಣ ನಾಪತ್ತೆಯಾಗಿದೆ. ಇದು ಸುರೇಶ್ ಕುಮಾರ್ ಅವರು ಹೇಳಿದಂತೆ ಹೈದರಾಲಿ ಲೆಕ್ಕ ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಮಾಜಿ ರಾಷ್ಟ್ರೀಯ ಪ್ರಧಾನ ಕಾ
ಭಾರತವನ್ನು ವೆನೆಜುವೆಲಾ ಜೊತೆ ಹೋಲಿಸುವ ಮೂಲಕ ಕಾಂಗ್ರೆಸ್ ಹಿರಿಯ ನಾಯಕ ಪೃಥ್ವಿರಾಜ್ ಚವಾಣ್ ವಿವಾದ ಸೃಷ್ಟಿಸಿದ್ದಾರೆ. ಅಲ್ಲದೆ 'ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವೆನೆಜುವೆಲಾ ಅಧ್ಯಕ್ಷ ಮದುರೋ ಅವರನ್ನು ಅಪಹರಿಸ
ಕರ್ನಾಟಕದಲ್ಲಿ ಪದೇ ಪದೇ ಸಾರ್ವಜನಿಕ ಸ್ಥಳಗಳಿಗೆ ಬೆದರಿಕೆ ಕರೆ ಹಾಗೂ ಇ-ಮೇಲ್ ಕಳಿಸುವ ಕಿಡಿಗೇಡಿಗಳ ಹಾವಳಿ ಜಾಸ್ತಿ ಆಗಿದೆ. ಇಷ್ಟು ದಿನಗಳ ಕಾಲ ಶಾಲೆ &ಕಾಲೇಜುಗಳು ಸೇರಿದಂತೆ, ಶಿಕ್ಷಣ ಸಂಸ್ಥೆಗಳನ್ನು ಟಾರ್ಗೆಟ್ ಮಾಡುತ್ತಿದ್
ಬೆಂಗಳೂರು: ಡಿ. ದೇವರಾಜು ಅರಸು ಅವರ ದಾಖಲೆ ಮುರಿದು ರಾಜ್ಯದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾತ್ರರಾಗಿದ್ದಾರೆ. ಇತ್ತ ಕೈ ಪಾಳಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗ
ಗದಗ: ಸಿಎಂ ಸಿದ್ದರಾಮಯ್ಯ ಅವರ ದಿವಂಗತ ಡಿ.ದೇವರಾಜ ಅರಸು ಅವರ ಸಾಧನೆ ಸರಿಗಟ್ಟಿ ಸುದೀರ್ಘ ಅವಧಿವರೆಗೆ ಮುಖ್ಯಮಂತ್ರಿ ಆಗಿ ಆಡಳಿತ ನಡೆಸುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಮತ್ತು ಬಿಜೆಪಿ ನಾಯಕರು ಟೀಕೆ ವ್ಯಕ್ತಪಡಿಸುತ್ತಿದ್ದಾರ
ಬೆಂಗಳೂರು: ಪ್ರಯಾಣಿಕರಿಗೆ ಅನುಕೂಲ ಒದಗಿಸುವ ಭಾರತೀಯ ರೈಲ್ವೆ ಇಲಾಖೆಯು ಪ್ರಮುಖ ಉಪಕ್ರಮಗಳಲ್ಲಿ ಟಿಕೆಟ್ ವಿತರಿಸುವ ಆಟೋಮ್ಯಾಟಿಕ್ ಟಿಕೆಟ್ ವೆಂಡಿಂಗ್ ಮಷಿನ್ (ATVM) ಸಹ ಒಂದು. ಇದರಿಂದ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಮಿಷಿಗ
ಬಳ್ಳಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ನಡುವೆ ವಾಕ್ಸಮರ ಮುಂದುವರಿದಿದೆ. ಬಳ್ಳಾರಿ ಬ್ಯಾನರ್ ಪ್ರಕರಣದಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನ ಮರಣ
ಮಂಗಳೂರು: ಮಂಗಳೂರು - ಬೆಂಗಳೂರು ಮಾರ್ಗವಾಗಿ ಸಂಚರಿಸುವ ರೈಲು ಪ್ರಯಾಣಿಕರು ನಿತ್ಯವೂ ಸಮಸ್ಯೆ ಎದುರಿಸುವಂತಾಗಿದೆ. ಮಂಗಳೂರು - ಬೆಂಗಳೂರು ರೈಲು ವಿಳಂಬವು ಹೆಚ್ಚಾಗುತ್ತಿದ್ದು, ಈ ಮಾರ್ಗದಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರಿಗೆ
ಬೆಂಗಳೂರು: ಬಳ್ಳಾರಿ ಘಟನೆಯಲ್ಲಿ ಎರಡು ಸಲ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ರಿಯಾಕ್ಟ್ ಮಾಡಿದ್ದಾರೆ. ಬಳ್ಳಾರಿ ಘಟನೆಯ ಕುರಿತು ಪ್ರತಿಕ್ರಿಯಿಸಿದ ಅವರು,
ಮೈಸೂರು: ಸಿದ್ದರಾಮಯ್ಯ 40 ವರ್ಷದ ರಾಜಕೀಯ ಜೀವನದಲ್ಲಿ ಬೇಕಾದಷ್ಟು ಚಾಲೆಂಜ್ ಎದುರಿಸಿದ್ದಾರೆ. ಮೈಸೂರಿನ ತಾಲೂಕು ಬೋರ್ಡ್ ಸದಸ್ಯ ಸ್ಥಾನದಿಂದ ಮುಖ್ಯಮಂತ್ರಿ ಸ್ಥಾನವನ್ನ ಅಲಂಕರಿಸುವವರೆಗೂ ಸಿದ್ದರಾಮಯ್ಯ ಅವರು ಹಲವು ಸವಾಲು
ನವದೆಹಲಿ: ದೇಶಾದ್ಯಂತ ತೀವ್ರ ಚಳಿ ವಾತಾವರಣ, ದಟ್ಟ ಮಂಜಿನ ಸ್ವರೂಪ ಬದಲಾಗಿಲ್ಲ. ಬಹುತೇಕ ಭಾಗಗಳಲ್ಲಿ ಶೀತ ಅಲೆ, ಚಳಿ ವಾತಾವರಣ ಮುಂದುವರಿದಿದೆ. ಕಾಶ್ಮೀರ ಮತ್ತಿತರ ಕಣಿವೆ ರಾಜ್ಯಗಳಲ್ಲಿ ತುಂತುರು ಮಳೆ ಮರೆಯಾಗಿದ್ದು, ಹಲವೆಡೆ ಹ
ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರ ಆರೋಗ್ಯ ಹದಗೆಟ್ಟ ಕಾರಣ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. 79 ವರ್ಷದ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದ್ದು,
ಮೈಸೂರು: ಕುಂಬಾರ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಲು ಕ್ರಮ ಕೈಗೊಳ್ಳಲಾಗುವುದು. ಸಮುದಾಯದವರಿಗೆ ಬಿಡಿಎ ನಿವೇಶನ ಪಡೆಯಲು ಸೂಕ್ತ ಅನುದಾನ ನೀಡುವ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ಕುಂಬಾರ ಅಭಿವೃದ್ಧಿ ನಿಗಮಕ
Asaduddin Owaisi: ಮುಸ್ಲಿಮರು ಹೆಚ್ಚು ಮಕ್ಕಳು ಮಾಡಿಕೊಳ್ಳುತ್ತಿದ್ದಾರೆ, ಹಿಂದೂಗಳು ಸಹ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎನ್ನುವ ಚರ್ಚೆ ದೇಶದಲ್ಲಿ ನಡೆಯುತ್ತಿದೆ. ಇದಕ್ಕೆ ಪ್ರಭಾವಿ ಮುಸ್ಲಿಂ ನಾಯಕ ಹಾಗೂ AIMIM ಮುಖ್ಯಸ್ಥ ಅಸಾದುದ
ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚೆಗೆ ಆಸ್ತಿ ದಾಖಲೆಗಳು ಡಿಜಿಟಲೀಕರಣಗೊಂಡಿದ್ದವು. ಇದೀಗ ಕಂದಾಯ ಇಲಾಖೆ ವ್ಯಾಪ್ತಿಯ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಚಾಲನೆ ನೀಡಲಾಗಿದೆ. ಇದರಿಂದ ನಕಲಿ ಮಾಹಿತಿ ಸೇರಿಸುವುದು ಹಾಗ
IRCTC Tour Package: ಭಾರತೀಯ ರೈಲ್ವೆಯ ವಿಭಾಗವಾಗಿರುವ ಐಆರ್ಸಿಟಿಸಿ ಕೈಗೆಟಕುವ ದರದಲ್ಲಿ ಹೊಸ ಯೋಜನೆಗಳನ್ನು ರೂಪಿಸುತ್ತಲಿರುತ್ತದೆ. ಹಾಗೆಯೇ ಇದೀಗ ಗಣರಾಜ್ಯೋತ್ಸವಕ್ಕೆ ಬೆಂಗಳೂರು ಸೇರಿದಂತೆ ಈ ನಗರಗಳಿಂದ ದುಬೈಗೆ ಪ್ರವಾಸ ಬೆಳೆಸುವ
ಚಿನ್ನ ಪ್ರಿಯರಿಗೆ ನಿರಂತರ ನಿರಾಸೆ ಮುಂದುವರಿದಿದೆ. ಕಳೆದ ವರ್ಷ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆಗೆದುಕೊಂಡ ನಿರ್ಧಾರಗಳಿಂದಲೇ ಹಲವು ಬಾರಿ ಚಿನ್ನ ಮತ್ತು ಷೇರುಮಾರುಕಟ್ಟೆಯ ಮೇಲೆ ಪರಿಣಾಮ ಬೀರಿತ್ತು. ಇದೀಗ ಅಮೆರ
ಬೆಂಗಳೂರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ತನ್ನ ಬೆಂಗಳೂರು ತಂತ್ರಜ್ಞಾನ ಕೇಂದ್ರದಲ್ಲಿ ಸಹಾಯಕ ನಿರ್ದೇಶಕ (ತಂತ್ರಜ್ಞಾನ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಖಾಲಿ ಹುದ್ದೆಗಳು 'ವಿದೇಶಿ ಸೇವಾ ಅವಧಿಯ
ಬೆಂಗಳೂರು: ಕೋಗಿಲು ಬಡಾವಣೆ ಮನೆ ಧ್ವಂಸ ಪ್ರಕರಣದಲ್ಲಿ ಫಕೀರ್ ಕಾಲೋನಿಯ 25-30 ಮಂದಿಗೆ ಜನವರಿ 8 ರೊಳಗೆ ಮನೆ ನೀಡಲು ನಿರ್ಧರಿಸಲಾಗಿದೆ. ವಸೀಂ ಕಾಲನಿಯಲ್ಲಿರುವವರ ಮಾತೃ ಭಾಷೆ ಬೇರೆ ಯಾವುದೇ ಆದರೂ ಕರ್ನಾಟಕದ ಮೂಲದವರಾಗಿದ್ದರೆ, ಕರ್
ಮೈಸೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಎಎಸ್) ಮತ್ತು ಕೇಂದ್ರ ಲೋಕಸೇವಾ ಆಯೋಗ (ಐಎಎಸ್) ಎರಡು ಆಡಳಿತ ಸೇವಾ ಹುದ್ದೆಗಳ ಪರೀಕ್ಷೆಗಳಿಗೆ ತಯಾರಾಗುವ ಅಭ್ಯರ್ಥಿಗಳಿಗೆ ಇಲ್ಲೊಂದು ಖುಷಿ ಸುದ್ದಿ ಇದೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ
ನವದೆಹಲಿ: ರಾಜಧಾನಿ ಬೆಂಗಳೂರಿನ ನಾಗರಿಕ ಸಮಸ್ಯೆಗಳ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣವೊಂದರ ವಿಚಾರಣೆಯಲ್ಲಿ ಪ್ರಸ್ತಾಪವಾಗಿದೆ. ಸಣ್ಣ ರಸ್ತೆಗಳಲ್ಲಿ ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಲು ಅನುಮತಿ ನೀಡಿರುವ ಕರ್ನಾಟ
ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಕುರುಬ ನಾಯಕ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ. ಈ ವರೆಗೆ ದೇವರಾಜ ಅರಸು ಅವರು ಸುದೀರ್ಘ ಸಿಎಂ ಹೆಗ್ಗಳಿಗೆ ಭಾಜನರಾಗಿದ್ದರು, ಇದೀಗ ಇಂದು ದೇವರಾಜ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಜನವರಿ 6) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡ
ರಾಜಸ್ಥಾನದ ಮೋನಿಕಾ ಯಾದವ್ ಕಠಿಣ ಪರಿಶ್ರಮ ಮತ್ತು ಸಮರ್ಪಣೆಗೆ ವಯಸ್ಸು ಎಂದಿಗೂ ಅಡ್ಡಿಯಲ್ಲ ಎಂದು ಸಾಬೀತುಪಡಿಸಿದ್ದಾರೆ. ತನ್ನ ಮೊದಲ ಪ್ರಯತ್ನದಲ್ಲೇ ಯುಪಿಎಸ್ಸಿ ಪಾಸ್ ಮಾಡಿ 22ನೇ ವಯಸ್ಸಿನಲ್ಲಿ ಐಎಎಸ್ ಅಧಿಕಾರಿಯಾಗುವ ಮೂ
Karnataka Rain: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಚಳಿ ಹೆಚ್ಚಾಗುತ್ತಿದೆ. ತೀವ್ರ ಚಳಿ ವಾತಾವರಣ ಇನ್ನೂ ಮೂರು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ. ಜನವರಿ 9ರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್
ಜನವರಿ 6 ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 6 ರ ಮಂಗಳವಾರ ವಿಶ್ವಾವಸು ನಾಮ ಸಂವತ್ಸರದ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೈತುಂಬ ಸಂಬಳದ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಶುಭ ಸುದ್ದಿ ಇದೆ. ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿ
ಜನವರಿ 5 ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 5 ರ ಸೋಮವಾರ ವಿಶ್ವಾವಸು ನಾಮ ಸಂವತ್ಸರದ ದ
ನವದೆಹಲಿ: ದೇಶದ ಎಲೆಕ್ಟ್ರಾನಿಕ್ಸ್ ಕ್ಷೇತ್ರವನ್ನು ಬಲಪಡಿಸುವ ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆಯು 41,863 ಕೋಟಿ ರೂಪಾಯಿ ಹೂಡಿಕೆಗೆ ಅನುಮೋದನೆ ನೀಡಿದೆ. ಇದರಿಂದ ಕರ್ನಾಟಕ ಸೇರಿ ಒಟ್ಟು
Makar Sankranti 2026:ಭಾರತೀಯ ಸಂಪ್ರದಾಯದಲ್ಲಿ ಮಕರ ಸಂಕ್ರಾಂತಿ ಒಂದು ವಿಶೇಷವಾದ ಸೌರ ಪರ್ವ. ಪ್ರತಿ ವರ್ಷ ಜನವರಿ ತಿಂಗಳಲ್ಲಿ ರವಿ ಮಕರ ರಾಶಿಗೆ ಪ್ರವೇಶಿಸುವ ಈ ಕ್ಷಣವನ್ನು ಉತ್ತರಾಯಣ ಎಂದು ಕರೆಯಲಾಗುತ್ತದೆ. ಧರ್ಮ, ಆಚಾರ, ವಿಜ್ಞಾನ ಹಾಗೂ ಜ
ಜನವರಿ 4 ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಜನವರಿ 4 ರ ಭಾನುವಾರ ವಿಶ್ವಾವಸು ನಾಮ ಸಂವತ್ಸರದ

24 C