ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ ವಿಶ್ವದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣವಾಗಿದ್ದು, ನೂರಾರು ಹಿಂದು ಮಹಿಳೆಯರ ಮಾಂಗಲ್ಯ ಹರಣ ಮಾಡಿದ ಪ್ರಕರಣ ಎಂದು ಸಚಿವ ಕೃಷ್ಣಬೈರೇಗೌಡ ಅವ
ಹರ್ಯಾಣ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಪಕ್ಷೇತರ ಶಾಸಕರು ವಾಪಸ್ ಪಡೆದಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಕ್ಕಟ್ಟಿಗೆ ಸಿಲುಕಿದೆ. ಸರ್ಕಾರದ ಬೆಂಬಲ ಅಲ್ಪಮತಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಹರ್ಯಾಣದ ಮಾಜಿ ಉ
ಬೆಂಗಳೂರು ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು ಎಂದು 15 ವಿಚಾರಗಳ ಪಟ್ಟಿಯನ್ನ ಮು
ಬೆಂಗಳೂರು ಎಸ್ಎಸ್ಎಲ್ಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದೆ. ಸುದ್ದಿಗೋಷ್ಠಿಯಲ್ಲಿ ಎಲ್ಲಾ ಶಾಲೆಗಳ ಫ
ಬೆಂಗಳೂರು ಕನ್ನಡ ಮತ್ತು ತೆಲುಗು ಧಾರಾವಾಹಿಗಳ ಮೂಲಕ ಮನೆ ಮಾತಾಗಿರುವ ಜನಪ್ರಿಯ ನಟಿ ಜ್ಯೋತಿ ರೈ ಅವರು ಈಗ ಬೇಡದ ವಿಷಯಕ್ಕೆ ಸುದ್ದಿಯಾಗಿದ್ದಾರೆ. ನಟಿಯ ಖಾಸಗಿ ವೀಡಿಯೊಗಳು ಎಂದು ಒಟ್ಟು ಮೂರು ಅಶ್ಲೀಲ ವಿಡಿಯೋಗಳು ಹಾಗೂ ಒಂದಷ್
ಬಳ್ಳಾರಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಮತದಾನ ಮುಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ರಾಜ್ಯದಲ್ಲಿ ಮತದಾನ ನಡೆದಿದೆ. ಜೂನ್ 4ರಂದು ಮತಎಣಿಕೆ ನಡೆಯಲಿದೆ. ಬಳ್ಳ
ಮುಂಬೈ: ಚಿಕನ್ ಶವರ್ಮ ಸೇವನೆ ಮಾಡಿದ 19 ವರ್ಷದ ಯುವಕ ಸಾವನ್ನಪ್ಪಿದ್ದು, ಪ್ರಕರಣದ ಸಂಬಂಧ ಇಬ್ಬರು ವ್ಯಾಪಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವಕ ಸ್ಟಾಲ್ ನಿಂದ ಚಿಕನ್ ಶರ್ವಮ ತಂದು ಸೇವನೆ ಮಾಡಿದ್ದ ಎಂದು ಅಧಿಕಾ
ಬೆಂಗಳೂರು: ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ. ಹೆಚ್.ಡಿ.ರೇವಣ್ಣ ಅವರನ್ನ
ಬೆಂಗಳೂರು: 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಇಂದು ಗುರುವಾರ ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತ
ರಾಯ್ಬರೇಲಿ: ರಾಯ್ಬರೇಲಿ ಜನರೊಂದಿಗಿನ ತಮ್ಮ ಪಕ್ಷದ 100 ವರ್ಷಗಳ ಹಳೆಯ ಸಂಬಂಧವು ಹೊಸ ಯುಗವನ್ನು ಪ್ರವೇಶಿಸಿದೆ. ಕ್ಷೇತ್ರದ ಜನರು ಮತ್ತೊಮ್ಮೆ ಕಾಂಗ್ರೆಸ್ ನಾಯಕತ್ವಕ್ಕೆ ಮಣೆ ಹಾಕಲಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾ
ಲಖನೌ: ಲೋಕಸಭೆ ಚುನಾವಣೆಯ ಸಮಯದಲ್ಲೇ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಅವರು ಮಂಗಳವಾರ ತಮ್ಮ ಸೋದರಳಿಯ ಆಕಾಶ್ ಆನಂದ್(28) ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್
ಬ್ರೆಜಿಲ್: ಭಾರೀ ಪ್ರವಾಹದಿಂದ ಬ್ರೆಜಿಲ್ ತತ್ತರಿಸಿಹೋಗಿದ್ದು, ದಕ್ಷಿಣ ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದಲ್ಲಿ ಪ್ರವಾಹದಿಂದ ಸಾವನ್ನಪ್ಪಿರುವವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಪ್ರವಾಹದ ಪರಿಣಾಮ ಸಾವಿರಾರು ಮಂದಿ ನಿರಾ
ಬೆಂಗಳೂರು: ಸಾರಿಗೆ ವಾಹನಗಳಲ್ಲಿ ಜಿಪಿಎಸ್, ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ ಮಾಡಲಾಗಿದ್ದು, ನಿಯಮವು ವಾಹನಗಳ ಮಾಲೀಕರಲ್ಲಿ ಗೊಂದಲವನ್ನುಂಟು ಮಾಡಿದೆ. ಕೆಲವು ಮಾಲೀಕರು ಜಿಪಿಎಸ್ ಸಾಧನಗಳ ಬೆಲೆಯು ಮಾರುಕಟ್ಟೆ ಬೆಲೆಗಿಂತ ಹೆ
ತುಮಕೂರು: ಜ್ಯೂಸ್ ಕುಡಿಯಲು ಹೋದರೆ ಹೆಚ್ಚಾಗಿ ಜನರು ಇಷ್ಟಪಡುವಂತಹ ಜ್ಯೂಸ್ ಎಂದರೆ ಅದು ಚಿಕ್ಕು ಅಥವಾ ಸಪೋಟ ಜ್ಯೂಸ್ ಎಂದು ಹೇಳಬಹುದು. ಯಾಕೆಂದರೆ ಈ ಹಣ್ಣು ತುಂಬಾ ರುಚಿಕರ ಹಾಗೂ ಸಿಹಿ ಹೊಂದಿರುವುದು. ಇದರಿಂದಾಗಿ ಹೆಚ್ಚಿನವರಿ
ದಾವಣಗೆರೆ: ಗೌಪ್ಯ ಮತದಾನಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕಾಗಿ ದಾವಣಗೆರೆ ಬಿಜೆಪಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ವಿರುದ್ಧ ಮಂಗಳವಾರ ಎಫ್ಐಆರ್ ದಾಖಲಾಗಿದೆ. ದಾವಣಗೆರೆ ಲೋಕಸಭಾ ಕ್ಷೇತ್ರ
ಯಾದಗಿರಿ: ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಕಲ್ಲು ತೂರಾಟ ಘಟನೆಯನ್ನು ಹೊರತುಪಡಿಸಿದರೆ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಶಾಂತಿಯುತವಾಗಿ ನಡೆದಿದ್ದು, ರಾತ್ರಿ 8 ಗಂಟೆ ವೇಳೆಗೆ ಕ್ಷೇತ್ರದಲ್ಲಿ ಶೇ.67ರಷ್ಟು ಮತದಾನವ