SENSEX
NIFTY
GOLD
USD/INR

Weather

25    C
... ...View News by News Source
ಪ್ರಜ್ವಲ್ ರೇವಣ್ಣ ಪ್ರಕರಣ ವಿಶ್ವದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ : ಕೃಷ್ಣ ಭೈರೇಗೌಡ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ ವಿಶ್ವದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣವಾಗಿದ್ದು, ನೂರಾರು ಹಿಂದು ಮಹಿಳೆಯರ ಮಾಂಗಲ್ಯ ಹರಣ ಮಾಡಿದ ಪ್ರಕರಣ ಎಂದು ಸಚಿವ ಕೃಷ್ಣಬೈರೇಗೌಡ ಅವ

9 May 2024 3:13 pm
ಅಲ್ಪಮತಕ್ಕೆ ಕುಸಿದ ಹರಿಯಾಣ ಸರ್ಕಾರ….! : ರಾಜ್ಯಪಾಲರಿಗೆ ದುಷ್ಯಂತ್ ಚೌಟಾಲ ಪತ್ರ

ಹರ್ಯಾಣ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಪಕ್ಷೇತರ ಶಾಸಕರು ವಾಪಸ್ ಪಡೆದಿರುವ ಹಿನ್ನೆಲೆಯಲ್ಲಿ ಸರ್ಕಾರ ಬಿಕ್ಕಟ್ಟಿಗೆ ಸಿಲುಕಿದೆ. ಸರ್ಕಾರದ ಬೆಂಬಲ ಅಲ್ಪಮತಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಹರ್ಯಾಣದ ಮಾಜಿ ಉ

9 May 2024 1:58 pm
ಮೋದಿ ಸುಳ್ಳುಗಳ ಪಟ್ಟಿ ಕೊಟ್ಟ ಸಿಎಂ ಸಿದ್ದರಾಮಯ್ಯ….!

ಬೆಂಗಳೂರು ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು ಎಂದು 15 ವಿಚಾರಗಳ ಪಟ್ಟಿಯನ್ನ ಮು

9 May 2024 11:14 am
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬೆಂಗಳೂರು ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದೆ. ಸುದ್ದಿಗೋಷ್ಠಿಯಲ್ಲಿ ಎಲ್ಲಾ ಶಾಲೆಗಳ ಫ

9 May 2024 11:14 am
ಖಾಸಗಿ ವಿಡೀಯೋ ವೈರಲ್‌ : ಜ್ಯೋತಿ ರೈ ಹೇಳಿದ್ದೇನು….?

ಬೆಂಗಳೂರು ಕನ್ನಡ ಮತ್ತು ತೆಲುಗು ಧಾರಾವಾಹಿಗಳ ಮೂಲಕ ಮನೆ ಮಾತಾಗಿರುವ ಜನಪ್ರಿಯ ನಟಿ ಜ್ಯೋತಿ ರೈ ಅವರು ಈಗ ಬೇಡದ ವಿಷಯಕ್ಕೆ ಸುದ್ದಿಯಾಗಿದ್ದಾರೆ. ನಟಿಯ ಖಾಸಗಿ ವೀಡಿಯೊಗಳು ಎಂದು ಒಟ್ಟು ಮೂರು ಅಶ್ಲೀಲ ವಿಡಿಯೋಗಳು ಹಾಗೂ ಒಂದಷ್

9 May 2024 11:04 am
ದಾಖಲೆ ಮತದಾನವಾದ ಜಿಲ್ಲೆ ಯಾವುದು ಗೊತ್ತಾ….?

ಬಳ್ಳಾರಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಮತದಾನ ಮುಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ರಾಜ್ಯದಲ್ಲಿ ಮತದಾನ ನಡೆದಿದೆ. ಜೂನ್ 4ರಂದು ಮತಎಣಿಕೆ ನಡೆಯಲಿದೆ. ಬಳ್ಳ

9 May 2024 10:58 am
ಚಿಕನ್‌ ಶವರ್ಮ ಸೇವಿಸಿ ಯುವಕನ ಸಾವು…..!

ಮುಂಬೈ: ಚಿಕನ್ ಶವರ್ಮ ಸೇವನೆ ಮಾಡಿದ 19 ವರ್ಷದ ಯುವಕ ಸಾವನ್ನಪ್ಪಿದ್ದು, ಪ್ರಕರಣದ ಸಂಬಂಧ ಇಬ್ಬರು ವ್ಯಾಪಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವಕ ಸ್ಟಾಲ್ ನಿಂದ ಚಿಕನ್ ಶರ್ವಮ ತಂದು ಸೇವನೆ ಮಾಡಿದ್ದ ಎಂದು ಅಧಿಕಾ

9 May 2024 10:23 am
ಹೆಚ್‌ ಡಿ ರೇವಣ್ಣ ಅಮಾನತ್ತಿಗೆ ಹೆಚ್ಚಿದ ಒತ್ತಡ ….!

ಬೆಂಗಳೂರು: ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ. ಹೆಚ್.ಡಿ.ರೇವಣ್ಣ ಅವರನ್ನ

9 May 2024 10:10 am
sslc ಫಲಿತಾಂಶಕ್ಕೆ ಕ್ಷಣಗಣನೆ…..!

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಗುರುವಾರ ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ ಈಗಾಗಲೇ ಮಾಹಿತ

9 May 2024 10:05 am
ರಾಯ್‌ ಬರೇಲಿ : ಗೆಲುವು ನಮ್ಮದೆ : ಪ್ರಿಯಾಂಕ ಗಾಂಧಿ…..!

ರಾಯ್‌ಬರೇಲಿ: ರಾಯ್‌ಬರೇಲಿ ಜನರೊಂದಿಗಿನ ತಮ್ಮ ಪಕ್ಷದ 100 ವರ್ಷಗಳ ಹಳೆಯ ಸಂಬಂಧವು ಹೊಸ ಯುಗವನ್ನು ಪ್ರವೇಶಿಸಿದೆ. ಕ್ಷೇತ್ರದ ಜನರು ಮತ್ತೊಮ್ಮೆ ಕಾಂಗ್ರೆಸ್ ನಾಯಕತ್ವಕ್ಕೆ ಮಣೆ ಹಾಕಲಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾ

8 May 2024 3:01 pm
ಉತ್ತರಾಧಿಕಾರಿ ಸ್ಥಾನದಿಂದ ಆಕಾಶ್‌ ಅನಂದ್‌ ಇಳಿಸಿದ ಮಯಾವತಿ….!

ಲಖನೌ: ಲೋಕಸಭೆ ಚುನಾವಣೆಯ ಸಮಯದಲ್ಲೇ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಮಂಗಳವಾರ ತಮ್ಮ ಸೋದರಳಿಯ ಆಕಾಶ್ ಆನಂದ್(28) ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್

8 May 2024 2:59 pm
ಭಾರೀ ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್……!

ಬ್ರೆಜಿಲ್:‌ ಭಾರೀ ಪ್ರವಾಹದಿಂದ ಬ್ರೆಜಿಲ್‌ ತತ್ತರಿಸಿಹೋಗಿದ್ದು, ದಕ್ಷಿಣ ರಿಯೊ ಗ್ರಾಂಡೆ ಡೊ ಸುಲ್‌ ರಾಜ್ಯದಲ್ಲಿ‌ ಪ್ರವಾಹದಿಂದ ಸಾವನ್ನಪ್ಪಿರುವವರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಪ್ರವಾಹದ ಪರಿಣಾಮ ಸಾವಿರಾರು ಮಂದಿ ನಿರಾ

8 May 2024 2:53 pm
ನೀವು ಟ್ಯಾಕ್ಸಿ , ಟಿಟಿ ಅಥವಾ ಬಸ್‌ ಮಾಲೀಕರೇ ಹಾಗಿದ್ರೆ ಈ ಸ್ಟೋರಿ ಮಿಸ್‌ ಮಾಡಬೇಡಿ ಓದಿ….!

ಬೆಂಗಳೂರು: ಸಾರಿಗೆ ವಾಹನಗಳಲ್ಲಿ ಜಿಪಿಎಸ್, ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ ಮಾಡಲಾಗಿದ್ದು, ನಿಯಮವು ವಾಹನಗಳ ಮಾಲೀಕರಲ್ಲಿ ಗೊಂದಲವನ್ನುಂಟು ಮಾಡಿದೆ. ಕೆಲವು ಮಾಲೀಕರು ಜಿಪಿಎಸ್ ಸಾಧನಗಳ ಬೆಲೆಯು ಮಾರುಕಟ್ಟೆ ಬೆಲೆಗಿಂತ ಹೆ

8 May 2024 1:57 pm
ಸಪೋಟದ ನ್ಯೂಟ್ರೀಷನಲ್‌ ವ್ಯಾಲ್ಯು ಗೊತ್ತಾ…?

ತುಮಕೂರು: ಜ್ಯೂಸ್ ಕುಡಿಯಲು ಹೋದರೆ ಹೆಚ್ಚಾಗಿ ಜನರು ಇಷ್ಟಪಡುವಂತಹ ಜ್ಯೂಸ್ ಎಂದರೆ ಅದು ಚಿಕ್ಕು ಅಥವಾ ಸಪೋಟ ಜ್ಯೂಸ್ ಎಂದು ಹೇಳಬಹುದು. ಯಾಕೆಂದರೆ ಈ ಹಣ್ಣು ತುಂಬಾ ರುಚಿಕರ ಹಾಗೂ ಸಿಹಿ ಹೊಂದಿರುವುದು. ಇದರಿಂದಾಗಿ ಹೆಚ್ಚಿನವರಿ

8 May 2024 12:20 pm
ಗೌಪ್ಯ ಮತದಾನ ನಿಯಮ ಉಲ್ಲಂಘಿಸಿದ ಬಿಜೆಪಿ ಸಂಸದ….!

ದಾವಣಗೆರೆ: ಗೌಪ್ಯ ಮತದಾನಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕಾಗಿ ದಾವಣಗೆರೆ ಬಿಜೆಪಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ವಿರುದ್ಧ ಮಂಗಳವಾರ ಎಫ್‌ಐಆರ್ ದಾಖಲಾಗಿದೆ. ದಾವಣಗೆರೆ ಲೋಕಸಭಾ ಕ್ಷೇತ್ರ

8 May 2024 11:52 am
ಸುರಪುರ ಉಪಚುನಾವಣೆ : ಶೇ.67ರಷ್ಟು ಮತದಾನ

ಯಾದಗಿರಿ: ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಕಲ್ಲು ತೂರಾಟ ಘಟನೆಯನ್ನು ಹೊರತುಪಡಿಸಿದರೆ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಶಾಂತಿಯುತವಾಗಿ ನಡೆದಿದ್ದು, ರಾತ್ರಿ 8 ಗಂಟೆ ವೇಳೆಗೆ ಕ್ಷೇತ್ರದಲ್ಲಿ ಶೇ.67ರಷ್ಟು ಮತದಾನವ

8 May 2024 11:46 am