SENSEX
NIFTY
GOLD
USD/INR

Weather

31    C
... ...View News by News Source
ಅಕ್ಷಯ ತೃತೀಯ: ಬೆಂಗಳೂರಿನ ಆಭರಣದಂಗಡಿಗಳಲ್ಲಿ ಜನರ ನೂಕುನುಗ್ಗಲು; ರಾಮನ ನಾಣ್ಯ ಟ್ರೆಂಡಿಂಗ್​ನಲ್ಲಿ

Bengaluru and Akshaya Tritiya: ಮೇ 10 ಅಕ್ಷಯ ತೃತೀಯ ದಿನವಾದ ಇಂದು ಬೆಂಗಳೂರಿನ ಆಭರಣ ಅಂಗಡಿಗಳ ಬಳಿ ಬೆಳಗ್ಗೆಯಿಂದಲೇ ಜನರು ಸೇರತೊಡಗಿದ್ದಾರೆ. ಚಿನ್ನದ ನಾಣ್ಯದ ಜೊತೆಗೆ ಈ ಬಾರಿ ಚಿನ್ನದ ಒಡವೆ ಖರೀದಿಗೆ ಬೇಡಿಕೆ ಹೆಚ್ಚಿದೆ. ಕಡಿಮೆ ಬಜೆಟ್ ಹೊಂದಿರ

10 May 2024 12:53 pm
ಮುನಿಸು ಮರೆತು ಪವನ್ ಕಲ್ಯಾಣ್​ಗೆ ಬೆಂಬಲ ಸೂಚಿಸಿದ ಅಲ್ಲು ಅರ್ಜುನ್

ಹಳೆಯ ಮುನಿಸು ಮರೆತು ನಟ ಅಲ್ಲು ಅರ್ಜುನ್, ಪವನ್ ಕಲ್ಯಾಣ್​ರ ಚುನಾವಣಾ ಪಯಣಕ್ಕೆ ಶುಭ ಹಾರೈಸಿದ್ದಾರೆ. ಪವನ್ ಕಲ್ಯಾಣ್ ಪೀಠಾಪುರಂ ಕ್ಷೇತ್ರದಿಂದ ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ.

10 May 2024 12:52 pm
ನರೇಂದ್ರ ದಾಭೋಲ್ಕರ್​ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಶುಕ್ರವಾರ ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿಗಳನ್ನು ಸಚಿನ್ ಅಂದು

10 May 2024 12:34 pm
120W ಫಾಸ್ಟ್ ಚಾರ್ಜಿಂಗ್: ಮಾರುಕಟ್ಟೆಗೆ ಬಂತು ರಿಯಲ್ ಮಿ GT ನಿಯೋ 6 ಸ್ಮಾರ್ಟ್​ಫೋನ್

Realme GT Neo 6 Launched: ಮಾರುಕಟ್ಟೆಗೆ ರಿಯಲ್ ಮಿ GT ನಿಯೋ 6 ಸ್ಮಾರ್ಟ್​ಫೋನ್ ಬಂದಿದೆ. ಈ ಫೋನ್​ನಲ್ಲಿ ಬರೋಬ್ಬರಿ 120W ಫಾಸ್ಟ್ ಚಾರ್ಜಿಂಗ್ ಸೌಲಭ್ಯವಿದೆ. ಜೊತೆಗೆ ಕ್ವಾಲ್ಕಂನ ಸ್ನಾಪ್‌ಡ್ರಾಗನ್ 8s Gen 3 SoC ನಲ್ಲಿ ಕಾರ್ಯನಿರ್ವಹಿಸುತ್ತದೆ. 50-ಮೆಗಾ

10 May 2024 12:32 pm
ಬುಧನ ಸಂಚಾರದಿಂದ ಯಾರಿಗೆ ಶುಭ ಫಲ?

ಈ ಬಾರಿ ಬುಧನ ಸಂಚಾರದಿಂದ ಯಾರಿಗೆ ಶುಭ ಫಲ? ಇದೆ, ಯಾವೆಲ್ಲ ರಾಶಿಗೆ ಅದೃಷ್ಟವಿದೆ. ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುತ್ತಿದ್ದಾನೆ. ಮೀನ ರಾಶಿಯು ಗುರುವಿನ ರಾಶಿಯಾಗಿದೆ. ಬುಧನು ಮೀನ ರಾಶಿಯಿಂದ ಮೇಷಕ್ಕೆ ಸಂಚರಿಸುವುದರಿಂ

10 May 2024 12:32 pm
ಕೊಡಗು: ಎಸ್​ಎಸ್​ಎಲ್​ಸಿ ಪಾಸಾದ ಬಾಲಕಿಯ ಹತ್ಯೆ ನಡೆದ ಸ್ಥಳದ ಪರಿಶೀಲನೆ ನಡೆಸಿದ ಎಫ್​ಎಸ್​ಎಲ್ ​ತಂಡ

ವಿಷಯ ಗೊತ್ತಾದ ಬಳಿಕ ಕುಪಿತಗೊಂಡ ಓಂಕಾರಪ್ಪ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಪಾಶವೀ ಕೃತ್ಯವೆಸಗಿದ್ದಾನೆ. ಕೊಲೆ ನಡೆದ ಸ್ಥಳವನ್ನು ಕೊಡಗು ಹೆಚ್ಚುವರಿ ಎಸ್ ಪಿ ಸುಂದರ್ ರಾಜ್, ಎಫ್ ಎಸ್ ಎಲ್ ತಂಡ ಮತ್ತು ಶ್ವಾನದ

10 May 2024 12:25 pm
ಪುನೀತ್ ನಟನೆಯ ಎರಡು ಸಿನಿಮಾ ಒಟ್ಟಿಗೆ ಮರು ಬಿಡುಗಡೆ, ಅಭಿಮಾನಿಗಳಿಗೆ ಬೇಸರ

ದಿವಂಗತ ಪುನೀತ್ ರಾಜ್​ಕುಮಾರ್ ನಟನೆಯ ಎರಡು ಸಿನಿಮಾಗಳು ಇಂದು (ಮೇ 10) ಮರು ಬಿಡುಗಡೆ ಆಗಿವೆ. ಆದರೆ ಒಂದೇ ದಿನ ಎರಡು ಸಿನಿಮಾ ಬಿಡುಗಡೆ ಮಾಡಿರುವುದಕ್ಕೆ ಕೆಲ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

10 May 2024 12:12 pm
ಅಕ್ಷಯ ತೃತೀಯ ದಿನದಂದು ಚಿನ್ನವಲ್ಲದೇ ಈ ನಾಲ್ಕು ವಸ್ತುಗಳೂ ಕೂಡ ಶುಭಕರ; ಸಾಧ್ಯವಾದರೆ ಇವತ್ತೇ ಖರೀದಿಸಿ

Good to buy these items on Akshaya Tritiya day: ಅಕ್ಷಯ ತೃತೀಯ ದಿನದಂದು ಚಿನ್ನವನ್ನು ಖರೀದಿಸಿದರೆ ಸಂಪತ್ತು ತುಂಬಿ ಬರುತ್ತದೆ ಎಂಬ ನಂಬಿಕೆ ಹಿಂದೂ ಧಾರ್ಮಿಕರಲ್ಲಿ ಇದೆ. ಹಾಗೆಯೇ, ಒಂದು ವರ್ಷದಲ್ಲಿ ಇರುವ ಅತ್ಯಂತ ಶುಭ ದಿನಗಳಲ್ಲಿ ಅಕ್ಷಯ ತೃತೀಯ ಪ್ರಧಾ

10 May 2024 11:59 am
ಅಕ್ಷಯ್, ಸಲ್ಮಾನ್ ಸಿನಿಮಾಗಳು ಹಣ ಗಳಿಸದಿರಲು ಕಾರಣವೇನು? ವಿವರಿಸಿದ ಖ್ಯಾತ ನಟ

ಅಕ್ಷಯ್ ಕುಮಾರ್ ಅವರ ನಟನೆಯ ಹಲವು ಸಿನಿಮಾಗಳು ಸತತವಾಗಿ ಫ್ಲಾಪ್ ಎನಿಸಿಕೊಂಡಿವೆ. ಅವರು ಇತ್ತೀಚೆಗೆ ಗಂಭೀರ ವಿಚಾರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದು ಕೂಡ ಸಿನಿಮಾ ಸೋಲಿಗೆ ಕಾರಣ ಇರಬಹುದು ಎಂದು ಹೇಳಲಾಗುತ್ತಿದೆ.

10 May 2024 11:54 am
ಕಾಂಗ್ರೆಸ್​ ಅಧಿಕಾರಕ್ಕೆ ಬಂದ್ರೆ, ಇಬ್ಬರು ಹೆಂಡತಿಯರು ಇರುವವಗೆ 2 ಲಕ್ಷ ರೂ. ಆರ್ಥಿಕ ನೆರವು: ಕಾಂಗ್ರೆಸ್​ ನಾಯಕ

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಪತ್ನಿಯನ್ನು ಹೊಂದಿರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ಕಾಂಗ್ರೆಸ್​ ನಾಯಕ ಕಾಂತಿಲಾಲ್ ಹೇಳಿದ್ದಾರೆ.

10 May 2024 11:51 am
Viral News: ಖಾಲಿ ಬಿಯರ್ ಬಾಟಲಿಯಿಂದಲೇ ಲಕ್ಷಾಧಿಪತಿಯಾದ ವ್ಯಕ್ತಿ

ಇಲ್ಲೊಬ್ಬ ವ್ಯಕ್ತಿ ತಾನು ಕುಡಿದ ಬಿಸಾಕಿದ ಖಾಲಿ ಬಿಯರ್​ ಬಾಟಲಿಗಳಿಂದಲೇ ಲಕ್ಷಾಧಿಪತಿಯಾಗಿದ್ದಾನೆ. ಇದು ನಿಮಗೆ ಸ್ವಲ್ಪ ವಿಚಿತ್ರವೆನಿಸಬಹುದು, ಆದರೆ ಇದು ಸಂಪೂರ್ಣವಾಗಿ ನಿಜ. ಮೊದಲ 6000 ಕ್ಯಾನ್‌ಗಳನ್ನು ಮಾರಾಟ ಮಾಡಿ, $13500 (ರೂ 14

10 May 2024 11:47 am
ಪ್ರವೀಣ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಬಂಧನ

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಕೊಲೆ ಮಾಡಲಾಗಿತ್ತು. ಇದು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಪ್ರವೀಣ ನೆಟ್ಟಾರು ಕೊಲೆಯಿ

10 May 2024 11:38 am
ಬಸವ ಜಯಂತಿಯಂದು ಬಸವಣ್ಣನ ವಚನದ ಮೂಲಕ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್!

ಬಸವಣ್ಣನವರು ಹೇಳಿರುವ ಮಾತೇನು? ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ, ನೆರೆಮನೆಯ ದುಃಖಕ್ಕೆ ಅಳುವವರ ಮೆಚ್ಚ ನಮ್ಮ ಕೂಡಲಸಂಗಮದೇವ ಅಂತ ಹೇಳಿದ್ದಾರೆ ಎಂದು

10 May 2024 11:38 am
ಪ್ರಜ್ವಲ್ ರೇವಣ್ಣಗೆ ಇನ್ನಷ್ಟು ಸಂಕಷ್ಟ: ವಿರುದ್ಧ ಮತ್ತೊಂದು ಅತ್ಯಾಚಾರ ಕೇಸ್ ದಾಖಲು

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟಗಳ ಸರಮಾಲೆಯೇ ಸುತ್ತಿಕೊಳ್ಳುತ್ತಿದೆ. ಪ್ರಜ್ವಲ್ ವಿರುದ್ಧ ಇದೀಗ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಇದು

10 May 2024 11:36 am
ಭಾರತವು ಪಾಕಿಸ್ತಾನವನ್ನು ಗೌರವಿಸಬೇಕು ಇಲ್ಲವಾದರೆ ಅಣುಬಾಂಬ್​ ದಾಳಿ ನಡೆಸಬಹುದು: ಮಣಿಶಂಕರ್ ಅಯ್ಯರ್ ವಿವಾದಾತ್ಮಕ ಹೇಳಿಕೆ

ಪಾಕಿಸ್ತಾನವನ್ನು ಗೌರವದಿಂದ ಕಾಣಬೇಕು ಇಲ್ಲವಾದಲ್ಲಿ ಭಾರತದ ಮೇಲೆ ಅಣುಬಾಂಬ್ ದಾಳಿ ನಡೆಸಬಹುದು ಎಂದು ಕಾಂಗ್ರೆಸ್​ ನಾಯಕ ಮಣಿಶಂಕರ್​ ಅಯ್ಯರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಾವು ಪಾಕಿಸ್ತಾನಕ್ಕೆ ಗೌರವ ನೀಡದಿದ್ದರ

10 May 2024 11:17 am
ಹೇಗಿದೆ ನೋಡಿ ದರ್ಶನ್ ನಟನೆಯ ‘ಡೆವಿಲ್’ ಮೇಕಿಂಗ್; ವಿಡಿಯೋ ರಿಲೀಸ್ ಮಾಡಿದ ಟೀಂ

Devil Making Video: ಡೆವಿಲ್’ ಚಿತ್ರವನ್ನು ಅಕ್ಟೋಬರ್​ನಲ್ಲಿ ರಿಲೀಸ್ ಮಾಡೋ ಆಲೋಚನೆ ಚಿತ್ರತಂಡಕ್ಕೆ ಇತ್ತು. ಆದರೆ ದರ್ಶನ್​ ಕೈಗೆ ಪೆಟ್ಟಾಗಿದೆ. ಹೀಗಾಗಿ ಶೂಟಿಂಗ್ ಮುಂದಕ್ಕೆ ಹೋಗಿದೆ. ಇದರಿಂದ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಿದೆ. ಈಗ ಸ

10 May 2024 11:14 am
ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ, ಕೆಐಎ ಮೇಲ್ಛಾವಣಿ ಸೋರಿಕೆ, ಲಗೇಜ್ ಬೇಗೆ ನುಗ್ಗಿದ ನೀರು!

ಏರ್ಪೋರ್ಟ್ ಅಥಾರಿಟಿ ಮೂಲಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ ರನ್ ವೇ ಕ್ಲೀಯರನ್ಸ್ ಸಿಗದ ಕಾರಣ ಸುಮಾರು 18 ವಿಮಾನಗಳನ್ನು ಬೇರೆಡೆ ಡೈವರ್ಟ್ ಮಾಡಲಾಗಿದೆ. ಏರ್ಪೋರ್ಟ್ ಗೆ ನೀರು ನುಗ್ಗೋದು ಅಸಾಮಾನ್ಯ ಸಂಗತಿಯೇನಲ್ಲ; ಆದರೆ, ಒಳ

10 May 2024 11:02 am
ಸಲ್ಮಾನ್ ಖಾನ್ ಜೊತೆ ನಟಿಸಲು ಭಾರಿ ಸಂಭಾವನೆ ಪಡೆಯಲಿದ್ದಾರೆ ರಶ್ಮಿಕಾ ಮಂದಣ್ಣ

ಸಲ್ಮಾನ್ ಖಾನ್ ಜೊತೆಗೆ ‘ಸಿಖಂಧರ್’ ಸಿನಿಮಾದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕಾಗಿ ದೊಡ್ಡ ಮೊತ್ತದ ಸಂಭಾವನೆಯನ್ನೇ ನಟಿ ರಶ್ಮಿಕಾ ಮಂದಣ್ಣ ಪಡೆಯಲಿದ್ದಾರೆ.

10 May 2024 10:58 am
ತೆರಿಗೆ ಬಾಕಿ‌: ಮಂತ್ರಿಮಾಲ್​ಗೆ ಬಿಬಿಎಂಪಿ ಬೀಗ

ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಮಂತ್ರಿಮಾಲ್​ಗೆ ಬಿಬಿಎಂಪಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಬೀಗ ಹಾಕಿದ್ದಾರೆ. ಈ ಹಿಂದೆ ಕೂಡ ಹಲವು ಬಾರೀ ಪಾಲಿಕೆ ಬೀಗ ಹಾಕಿತ್ತು. ಎಷ್ಟೇ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಮಾಲ

10 May 2024 10:53 am
ಇಲ್ಲಿ ಜನರು ಶವಗಳನ್ನು ಸುಡುವುದಿಲ್ಲ, ಕಾಡಿನಲ್ಲಿ ಕೊಳೆಯಲು ಬಿಡ್ತಾರೆ, ಕಾರಣ ವಿಚಿತ್ರ

ಇಂಡೋನೇಷ್ಯಾದ ಬಾಲಿಯಯ ದ್ವೀಪದಲ್ಲಿರುವ ಈ ಗ್ರಾಮದಲ್ಲಿ ಆಚರಣೆಗಳು ತುಂಬಾ ವಿಚಿತ್ರ, ಇಲ್ಲಿ ಯಾರಾದರೂ ಸತ್ತರೆ ಅವರನ್ನು ಸುಡುವುದಾಗಲಿ, ಹೂಳುವುದಾಗಲಿ ಮಾಡುವುದಿಲ್ಲ ಬದಲಾಗಿ ಅವುಗಳನ್ನು ಕಾಡಿನಲ್ಲಿ ಕೊಳೆಯಲು ಬಿಡುತ್ತಾರ

10 May 2024 10:50 am
Basava Jayanti 2024: ಕಾಯಕ ತತ್ವವನ್ನು ಸಾರಿದ ವಿಶ್ವಗುರು ಬಸವಣ್ಣ

ಕಾಯಕವೇ ಕೈಲಾಸ ಎಂದು ಮಾನವ ಕುಲಕ್ಕೆ ಸಂದೇಶವನ್ನು ನೀಡಿದ ಬಸವಣ್ಣನವರ ಹುಟ್ಟಿದ ದಿನ ಇಂದು. ಸಮಾಜಕ್ಕೆ ತನ್ನದೇ ಆದ ತತ್ವಗಳ ಮೂಲಕ ಸಾಮಾಜಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿದ ಮಹಾ ಸಂತನ ಜನ್ಮದಿನವಾದ ಇಂದು (ಮೇ 10) ಅದ್ದೂರಿಯಾಗ

10 May 2024 10:46 am
Bengaluru Rains: ಕೆಂಪೇಗೌಡ ವಿಮಾನ ನಿಲ್ದಾಣದ ‘ಟರ್ಮಿನಲ್​ 2’ ಚಾವಣಿಯಲ್ಲಿ ಸೋರಿಕೆ, ಏರ್​​ಪೋರ್ಟ್​​​​ನೊಳಗೆ ನುಗ್ಗಿದ ನೀರು

Kempegowda International Airport Terminal 2: ಬೆಂಗಳೂರು ನಗರದಲ್ಲಿ ಮತ್ತು ಹೊರವಲಯದಲ್ಲಿ ಗುರುವಾರ ರಾತ್ರಿ ಸುರಿದ ಭಾರಿ ಮಳೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಬಿಟ್ಟಿಲ್ಲ. ವಿಮಾನ ನಿಲ್ದಾಣದ ಟರ್ಮಿನಲ್ 2ರ ಮೇಲ್ಚಾವಣಿ ಸೋರಿಕೆಯಾಗಿ

10 May 2024 10:27 am
Ganga Saptami 2024: ಪದೇ ಪದೇ ಮದುವೆ ವಿಳಂಬ ಆಗುತ್ತಿದ್ಯಾ; ಗಂಗಾ ಸಪ್ತಮಿಯ ದಿನ ಈ ಕ್ರಮ ಅನುಸರಿಸಿ

ಗಂಗಾ ಸಪ್ತಮಿಯ ದಿನ ಈ ಪರಿಹಾರಗಳನ್ನು ಮಾಡುವುದರಿಂದ ಏಳು ಜನ್ಮಗಳ ಪಾಪಗಳು ಪರಿಹಾರವಾಗುತ್ತವೆ ಮತ್ತು ನೀವು ಬಯಸಿದಂತಹ ಸಂಗಾತಿಯನ್ನು ವರಿಸಬಹುದು ಎಂಬ ನಂಬಿಕೆಯಿದೆ. ಇದಲ್ಲದೇ ಮನೆಗೆ ಸಮೃದ್ಧಿ ಬರುತ್ತದೆ ಎಂದು ಹೇಳಲಾಗುತ್ತ

10 May 2024 10:21 am
ಕೊಡಗು: ಎಸ್​ಎಸ್​​ಎಲ್​ಸಿಯಲ್ಲಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ

ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೂರ್ಲಬಿ ಗ್ರಾಮದಲ್ಲಿ ಗುರುವಾರ (ಮೇ 09) ರಾಜ್ಯವೇ ಬೆಚ್ಚಿಬೀಳುವ ಘಟನೆಯೊಂದು ನಡೆದಿದೆ. ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡ

10 May 2024 10:21 am
ಕಾಂಗ್ರೆಸ್​ ಜತೆ ಪ್ರಾದೇಶಿಕ ಪಕ್ಷಗಳು ವಿಲೀನ: ಶರದ್ ಪವಾರ್ ಏನಂದ್ರು?

ಸಣ್ಣ ಪಕ್ಷಗಳ ಜತೆ ಪ್ರಾದೇಶಿಕ ಪಕ್ಷಗಳ ವಿಲೀನ ವಿಚಾರ ಕುರಿತು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಸ್ಪಷ್ಟನೆ ನೀಡಿದ್ದಾರೆ.

10 May 2024 10:03 am
PBKS vs RCB: ವಿರಾಟ್ ಕೊಹ್ಲಿಯ ಬೆಂಕಿ ರನೌಟ್ ಕಂಡು ಸ್ತಬ್ಧವಾದ ಧರ್ಮಶಾಲಾ: ರೋಚಕ ವಿಡಿಯೋ ನೋಡಿ

Virat Kohli Run Out Video, PBKS vs RCB IPL 2024: ಐಪಿಎಲ್ 2024ರ 58 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಇನ್ನಿಂಗ್ಸ್‌ನ 14ನೇ ಓವರ್‌ನಲ್ಲಿ ರೋಚಕ ರನ್ ಔಟ್ ನಡೆದಿದೆ. ವಿರಾಟ್ ಕೊಹ್ಲಿ ಚಿರತೆಯ ವೇಗದಲ್ಲಿ ಓಡಿ ಬಂದು ನಾನ್ ಸ್ಟ್ರೈಕರ್​ನ ತುದಿಗೆ ಚೆಂಡನ್ನು ನೇರವ

10 May 2024 9:58 am
ಪದ್ಮ ಅವಾರ್ಡ್ ಬಳಿಕ ಔತಣಕೂಟದಲ್ಲಿ ಭಾಗಿ ಆದ ಚಿರಂಜೀವಿ, ರಾಮ್ ಚರಣ್

ಮೇ 9ರಂದು ಚಿರಂಜೀವಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವಾರ್ಡ್ ನೀಡಿದ್ದಾರೆ. ಆ ಬಳಿಕ ಔತಣಕೂಟ ಏರ್ಪಡಿಸಲಾಗಿತ್ತು. ಚಿರಂಜೀವಿ ಜೊತೆಗೆ ಪತ್ನಿ ಸುರೇಖಾ, ಮಗ ರಾಮ್ ಚ

10 May 2024 9:42 am
ಶುಕ್ರನ ಅನುಗ್ರಹ ಇರುವ ವ್ಯಕ್ತಿಗೆ ಪ್ರಧಾನಮಂತ್ರಿ ಹುದ್ದೆ; ಇಲ್ಲಿದೆ ಮತಎಣಿಕೆ ದಿನದ ಮುಹೂರ್ತ ವಿಶ್ಲೇಷಣೆ

ಜೂನ್ ನಾಲ್ಕನೇ ತಾರೀಕಿನ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಇರುವಂಥ ದೇಶವಾದ ಭಾರತದ ಸಂಸತ್ ಗೆ ಆಯ್ಕೆಯಾಗುವ 543 ಸಂಸದರ ಹೆಸರು ಹೊರಬರುವ ದಿನವಿದು. ಹೀಗೆ ಆಯ್ಕೆಯಾದವರು ಪ್ರತಿನಿಧಿಸುವ ಪಕ್ಷ ಅಥವಾ ಮೈತ್ರಿಕೂಟಕ

10 May 2024 9:37 am
ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ಬೆದರಿಕೆ ಹಾಕುತ್ತಿರುವ ಕುಮಾರಸ್ವಾಮಿ: ಎಸ್​​ಐಟಿಗೆ ಕಾಂಗ್ರೆಸ್ ದೂರು

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಮತ್ತು ಮಾಜಿ ಸಚಿವ ರೇವಣ್ಣ ವಿರುದ್ಧದ ಕಿಡ್ನಾಪ್ ಪ್ರಕರಣದಲ್ಲಿ ಇದೀಗ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರಿಗೂ ಸಂಕಷ್ಟ ಉಂಟಾಗಲಿದೆಯೇ? ಹೀಗೊಂದು ಪ್ರಶ್ನೆ ಇದ

10 May 2024 9:32 am
ಉತ್ತರ ಪ್ರದೇಶದ ಅಕ್ಬರ್​ಪುರ​ ಹೆಸರು ಬದಲಾಗಲಿದೆಯೇ? ಸುಳಿವು ಕೊಟ್ಟ ಯೋಗಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅಕ್ಬರ್​ಪುರ ಹೆಸರನ್ನು ಮರುನಾಮಕರಣ ಮಾಡುವ ಸುಳಿವು ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮೂರನೇ ಬಾರಿಗೆ ಮೋದಿ ಸರ್ಕಾರ ರಚನೆಯಾದರೆ ಅಕ್ಬರ್​ಪುರ ಹೆಸರನ್ನು ಬದ

10 May 2024 9:28 am
ಬಳ್ಳಾರಿ: ಜಿಂದಾಲ್​ ಕಾರ್ಖಾನೆಯಲ್ಲಿನ ನೀರಿನ ಹೊಂಡಕ್ಕೆ ಬಿದ್ದು 3 ಸಾವು

ಪ್ರತ್ಯೇಕ ಘಟನೆ: ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಬಳಿ ಇರುವ ಜಿಂದಾಲ್​​ ಉಕ್ಕಿನ ಕಾರ್ಖಾನೆಯಲ್ಲಿನ ನೀರಿನ ಹೊಂಡಕ್ಕೆ ಬಿದ್ದು ಮೂವರು ಮೃತಪಟ್ಟಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಮೇಕೆ ಮೇಯಿಸಲು ಹೋಗಿದ್ದ

10 May 2024 9:10 am
ವಿಜಯ್ ದೇವರಕೊಂಡಗೆ ಬರ್ತ್​ಡೆ ವಿಶ್ ಮಾಡಲೇ ಇಲ್ಲ ರಶ್ಮಿಕಾ; ಮೂಡಿದೆ ಅನುಮಾನ

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಈ ಕಾಂಬಿನೇಷನ್​ನ ಪ್ರೇಕ್ಷಕರು ಸಖತ್ ಇಷ್ಟಪಟ್ಟರು. ಆ ಬಳಿಕ ಇಬ್ಬರ ಮಧ್ಯೆ ಆಪ್ತತೆ ಬೆಳೆಯಿತು. ಕೆಲವು ವರದಿಗಳ ಪ್ರಕಾರ ರಶ್ಮಿಕಾ ಮಂದಣ್

10 May 2024 9:06 am
ಭೌತಿಕ ಚಿನ್ನವಾ, ಬಾಂಡ್​ಗಳಾ? ಅಕ್ಷಯ ತೃತೀಯ ದಿನದಂದು ಬಂಗಾರದಂಥ ತೀರ್ಮಾನ ಕೈಗೊಳ್ಳಿ

Gold investments in Akshaya Tritiya: ಅಕ್ಷಯ ತೃತೀಯ ಈ ವರ್ಷ ಮೇ 10ರಂದು ಬಂದಿದೆ. ಕಳೆದ ವರ್ಷ ಏಪ್ರಿಲ್ 22ರಂದು ಇತ್ತು. ಆಗ ಚಿನ್ನದ ಬೆಲೆ 61,300 ರೂ ಇತ್ತು. ಈಗ ಅದು 72,000 ರೂ ದಾಟಿದೆ. ಒಂದು ವರ್ಷದಲ್ಲಿ ಹೆಚ್ಚೂಕಡಿಮೆ ಶೇ. 20ರಷ್ಟು ಬೆಲೆ ಹೆಚ್ಚಳವಾಗಿದೆ. ಹೀಗಾಗಿ,

10 May 2024 9:00 am
Chardham Yatra 2024: ಇಂದಿನಿಂದ ಚಾರ್​ಧಾಮ್ ಯಾತ್ರೆ ಇಂದಿನಿಂದ ಶುರು

ಚಾರ್ ಧಾಮ್‌ ಯಾತ್ರೆಗಳೆಂದರೆ, ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಹಾಗು ಬದರಿನಾಥ್. ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಚಾರ್ ಧಾಮ್‌ ಯಾತ್ರೆ ಕೂಡ ಒಂದಾಗಿದೆ. ಕೇದಾರನಾಥ ಹಾಗೂ ಬದರಿನಾಥ ಧಾಮಗಳು ಮುಂದಿನ ದಿನಗಳಲ್ಲಿ ಭಕ್ತರ ಸಂ

10 May 2024 8:54 am
PBKS vs RCB: ಗನ್ ಸೆಲೆಬ್ರೇಷನ್ ಮಾಡಿದ ಪಂಜಾಬ್ ಬ್ಯಾಟರ್​ನ ಮೈಚಳಿ ಬಿಡಿಸಿದ ವಿರಾಟ್ ಕೊಹ್ಲಿ: ವಿಡಿಯೋ

Virat Kohli - Riley Rossouw: ರಿಲೀ ರೂಸೋ ಔಟಾದ ನಂತರ ವಿರಾಟ್ ಕೊಹ್ಲಿ ಅವರ ಸಂಭ್ರಮಾಚರಣೆ ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗಿದೆ. ಕೊಹ್ಲಿ ದಕ್ಷಿಣ ಆಫ್ರಿಕಾದ ಬ್ಯಾಟರ್‌ ಮಾಡಿದ ಸೆಲೆಬ್ರೇಷನ್ ಅನ್ನು ಅವರಿಗೇ ವಾಪಾಸ್ ನೀಡಿದರು. ಈ ಪಂದ್ಯ

10 May 2024 8:44 am
ರಾಷ್ಟ್ರಪತಿಗಳಿಂದ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಚಿರಂಜೀವಿ; ಆ ಕ್ಷಣದ ವಿಡಿಯೋ ನೋಡಿ

ಚಿರಂಜೀವಿ ಅವರಿಗೆಪದ್ಮ ವಿಭೂಷಣ ಪ್ರಶಸ್ತಿ ಪ್ರಧಾನ ಆಗಿದೆ. ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಯನ್ನು ಆಧರಿಸಿ ಈ ಅವಾರ್ಡ್ ನೀಡಲಾಗಿದೆ. ದೆಹಲಿಯಲ್ಲಿ ಗುರುವಾರ (ಮೇ 9) ನಡೆದ ಕಾರ್ಯಕ್ರಮದಲ್ಲಿ ಚಿರಂಜೀವಿ ಅವರು ಈ ಪ್ರಶಸ್ತಿಯ

10 May 2024 8:30 am
Kargil Earthquake: ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್​ನಲ್ಲಿ 4.3 ತೀವ್ರತೆಯ ಭೂಕಂಪ

ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್​ನಲ್ಲಿ 4.3 ತೀವ್ರತೆಯ ಭೂಕಂಪದ ಅನುಭವವಾಗಿದೆ. ತಕ್ಷಣವೇ ಜನರು ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಕಾರ್ಗಿಲ್‌ನಲ್ಲಿ ಹಠಾತ್ತನೆ ಹವಾಮಾನ ಹದಗೆಟ್ಟಿತು. ಯಾವುದೇ ಪ್ರಾಣಹಾನಿ, ಆಸ್ತಿ ಪಾಸ್ತಿ

10 May 2024 8:24 am
Cyber Crime: ಆನ್​ಲೈನ್ ವಂಚನೆಯಿಂದ ಬರೋಬ್ಬರಿ 1.60 ಕೋಟಿ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ

ಆನ್ಲೈನ್ ವಂಚನೆ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಇತ್ತೀಚೆಗೆ ಇಂತಹ ಹಲವು ಪ್ರಕರಣಗಳು ವರದಿಯಾಗಿವೆ..ತ್ತೀಚಿನ ದಿನಗಳಲ್ಲಿ ಬಹುದೊಡ್ಡದು ಎನ್ನಬಹುದಾದಂತಹ ಸ

10 May 2024 8:22 am
Daily Horoscope: ಅಕ್ಷಯ ತೃತೀಯ, ಶುಭ ಶುಕ್ರವಾರದ ದಿನಭವಿಷ್ಯ

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 10) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ

10 May 2024 8:09 am
ಬೆಲ್ಜಿಯಂ:14 ವರ್ಷದ ಬಾಲಕಿ ಮೇಲೆ 10 ಮಂದಿ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ

ಕಾಡಿಗೆ ಕರೆದೊಯ್ದು ಬಾಲಕಿಯ ಮೇಲೆ 10 ಮಂದಿ ಅಪ್ರಾಪ್ತರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಲ್ಜಿಯಂನಲ್ಲಿ ನಡೆದಿದೆ. ಇದೀಗ ಎಲ್ಲರನ್ನೂ ಬಂಧಿಸಲಾಗಿದೆ. ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

10 May 2024 8:05 am
ಸಲ್ಲು ಚಿತ್ರಕ್ಕೆ ರಶ್ಮಿಕಾ ನಾಯಕಿ; ಒಟ್ಟೂ ಎಷ್ಟು ಸ್ಟಾರ್​ಗಳ ಜೊತೆ ನಟಿಸಿದ್ದಾರೆ ಗೊತ್ತಾ?

ಕನ್ನಡ ಚಿತ್ರರಂಗದಿಂದ ಬಣ್ಣದ ಬದುಕು ಆರಂಭಿಸಿ ಈಗ ಸಲ್ಲು ಜೊತೆ ತೆರೆ ಹಂಚಿಕೊಳ್ಳೋದು ಎಂದರೆ ಅಷ್ಟು ಸುಲಭದ ವಿಚಾರ ಅಲ್ಲವೇ ಅಲ್ಲ. ರಶ್ಮಿಕಾಗೆ ಈಗ ಅಂಥ ಅವಕಾಶ ಸಿಕ್ಕಿದೆ. ಅವರು ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ಹಲವು

10 May 2024 7:57 am
Akshaya Tritiya 2024 : ಅಕ್ಷಯ ತೃತೀಯದಂದು ನಿಮ್ಮ ಪ್ರೀತಿಪಾತ್ರರಿಗೆ ಈ ರೀತಿ ಶುಭ ಹಾರೈಸಿ ಸಂಭ್ರಮಿಸಿ

ಅಕ್ಷಯ ತೃತೀಯದಂದು ಯಾವುದೇ ಕೆಲಸ ಕಾರ್ಯಗಳಿಗೆ ಕೈ ಹಾಕಿದರೆ, ಅದರ ಫಲವು ಶುಭದಾಯಕವಾಗಿರುತ್ತದೆ ಎನ್ನುವ ನಂಬಿಕೆಯಿದೆ. ಈ ಬಾರಿ ಅಕ್ಷಯ ತೃತೀಯ ಹಬ್ಬವು ಮೇ 10 ಕ್ಕೆ ಬಂದಿದ್ದು, ಈ ಶುಭ ದಿನದಂದು ಹೆಚ್ಚಿನವರು ಚಿನ್ನ ಹಾಗೂ ಬೆಳ್ಳಿಯ

10 May 2024 7:56 am
ಶಾಲೆ, ಕಾಲೇಜುಗಳ ಬಳಿ ತಂಬಾಕು ಉತ್ಪನ್ನ ಮಾರಾಟ: ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಪ್ರಕರಣ ಪತ್ತೆ

ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದನ್ನು ನಿಷೇಧಿಸಿ ದಶಕಗಳೇ ಕಳೆದಿವೆ. ಆದಾಗ್ಯೂ ಬೆಂಗಳೂರಿನಲ್ಲಿ ಇದರ ಹಾವಳಿ ನಿಂತಿಲ್ಲ. 2023-24ನೇ ಸಾಲಿನಲ್ಲಿ ಏನು ಬಾಹಿರವಾಗಿ ಶಾಲಾ-ಕಾಲೇಜು

10 May 2024 7:46 am
PBKS vs RCB: ಆರ್​ಸಿಬಿ ಗೆಲುವಿನ ಗುಟ್ಟು ರಟ್ಟು: ಪೋಸ್ಟ್ ಮ್ಯಾಚ್​ನಲ್ಲಿ ಡುಪ್ಲೆಸಿಸ್ ಏನು ಹೇಳಿದ್ರು ನೋಡಿ

faf du plessis post match presentation: ಐಪಿಎಲ್ 2024 ರಲ್ಲಿ ಗುರುವಾರ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 60 ರನ್​ಗಳ ಅಮೋಘ ಜಯ ಸಾಧಿಸಿ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ. ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆ

10 May 2024 7:45 am
ಶ್ರೇಯಸ್ ತಲ್ಪಡೆಗೆ ಹೃದಯಾಘಾತ ಆದ ಬಳಿಕ ಅಕ್ಷಯ್ ಕುಮಾರ್ ನಡೆದುಕೊಂಡ ರೀತಿ ಹೇಗಿತ್ತು?

‘ನಾನು ಇದೆಲ್ಲವನ್ನು ಅನುಭವಿಸುತ್ತಿರುವಾಗ ಅಕ್ಷಯ್ ಅವರು ನನ್ನ ಪತ್ನಿ ದೀಪ್ತಿಗೆ ಯಾವಾಗಲೂ ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿದ್ದರು. ಏನಾದರೂ ಅಗತ್ಯವಿದ್ದರೆ ಕೇಳುವಂತೆ ಕೋರಿದ್ದರು. ಕೆಲವು ವಿಚಾರಗಳು ಸಂಬಂಧವನ್ನು ರೂಪಿ

10 May 2024 7:44 am
Karnataka Rains: ಬೆಂಗಳೂರು, ಕೋಲಾರ, ಮೈಸೂರು ಸೇರಿದಂತೆ ಹಲವೆಡೆ ಇಂದು ಭಾರಿ ಮಳೆಯ ಮುನ್ಸೂಚನೆ, ಯೆಲ್ಲೋ ಅಲರ್ಟ್​

ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ನಿತ್ಯ ಮಳೆಯಾಗುತ್ತಿದೆ, ತಿಂಗಳುಗಳ ಕಾಲ ಬಿಸಿಲ ಬೇಗೆಯಿಂದ ಬೆಂದಿದ್ದ ಜನ ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಇಂದು ಕೂಡ ಬೆಂಗಳೂರು, ಕೋಲಾರ, ಮಂಡ್ಯ, ಮೈಸೂರು ಭಾಗಗಳಲ್ಲಿ ಹೆಚ್ಚು

10 May 2024 7:39 am
‘ಬಿಗ್ ಬಾಸ್’ ಖ್ಯಾತಿಯ ಅಬ್ದು ರೋಜಿಕ್ ಮದುವೆ; ಆ ಲಕ್ಕಿ ಹುಡುಗಿ ಯಾರು?

ಅಬ್ದು ಅವರು ಸೋಶಿಯಲ್ ಮೀಡಿಯಾದಲ್ಲಿ ಮದುವೆ ವಿಚಾರ ಹಂಚಿಕೊಂಡಿದ್ದಾರೆ. ಇದಕ್ಕೆ ಅವರು ಕ್ಯಾಪ್ಶನ್ ಕೂಡ ನೀಡಿದ್ದಾರೆ. ‘ನನ್ನನ್ನು ಗೌರವಿಸುವ, ಪ್ರೀತಿಸುವ ಹುಡುಗಿ ಸಿಗುತ್ತಾಳೆ ಎಂದು ನಾನು ಊಹಿಸಿರಲಿಲ್ಲ. ನಾನು ಎಷ್ಟು ಸಂತೋ

10 May 2024 7:07 am
Akshaya Tritiya for Marriage: ಅಕ್ಷಯ ತೃತೀಯ ದಿನವು ಮದುವೆಗೆ ಮಂಗಳಕರವೆಂದು ಪರಿಗಣಿಸಲಾಗುತ್ತೆ ಏಕೆ? ಇಲ್ಲಿದೆ ಮಾಹಿತಿ

ಹಿಂದೂ ಧರ್ಮದಲ್ಲಿ ಅಕ್ಷಯ ತೃತೀಯಕ್ಕೆ ವಿಶೇಷ ಮಹತ್ವವಿದೆ. ಕೆಲವರು ಪೂಜೆಯ ದೃಷ್ಟಿಯಿಂದ ಇದನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಿದರೆ, ಇನ್ನು ಕೆಲವರು ಶುಭ ಕಾರ್ಯಗಳನ್ನು ಮಾಡಲು ಈ ದಿನಕ್ಕಾಗಿ ಕಾಯುತ್ತಾರೆ. ಈ ದಿನದಂದು ಚಿನ

10 May 2024 7:00 am
ಬೆಂಗಳೂರು: ರಾಜಕಾಲುವೆಗೆ ಕಸ ಎಸೆದವರಿಗೆ ದಂಡ, ಮಾರ್ಷಲ್​ಗಳ ಮೂಲಕ ನಿಗಾ ಇಡಲು ಯೋಜನೆ

ಕೊನೆಗೂ ಬೆಂಗಳೂರಿನಲ್ಲಿ ಮಳೆಯಾಗಲು ಶುರುವಾಗಿದೆ. ಆದರೆ ರಾಜಕಾಲುವೆಯಲ್ಲಿ ಸುಗಮ ಹರಿವಿಗೆ ತಡೆಯಾಗುತ್ತಿರುವುದು ಮತ್ತು ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸುವುದು ಬಿಬಿಎಂಪಿಗೆ ಸವಾಲಾಗಿ ಪರಿಣಮಿಸಿದೆ. ಇದಕ್ಕೆ ಕಾರಣ,

10 May 2024 6:53 am
Bengaluru Rains: ಮೇ 12ರ ವರೆಗೂ ಬೆಂಗಳೂರಿನಲ್ಲಿ ಭಾರಿ ಮಳೆ ಮುನ್ಸೂಚನೆ, ಗುರುವಾರದ ಮಳೆಗೆ ಎಲ್ಲೆಲ್ಲಿ ಏನೇನಾಯ್ತು?

Karnataka Weather forecast: ಬೆಂಗಳೂರಿನಲ್ಲಿ ಗುರುವಾರ ಸಂಜೆ ಹಾಗೂ ರಾತ್ರಿ ಕೂಡ ಮಳೆಯಾಗಿದೆ. ಜೊತೆಗೆ ಕರ್ನಾಟಕದ ಇತರ ಹಲವು ಪ್ರದೇಶಗಳಲ್ಲಿಯೂ ಮಳೆಯಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ಮೂರು ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ

10 May 2024 6:30 am
ಕೂದಲೆಳೆ ಅಂತರದಿಂದ ಎಲ್​ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಭಾರೀ ಅಪಘಾತದಿಂದ ಪಾರು

ಲೋಕಸಭಾ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಚಿರಾಗ್ ಪಾಸ್ವಾನ್ ಅವರ ಹೆಲಿಕಾಪ್ಟರ್ ಬಿಹಾರದ ಉಜಿಯಾರ್‌ಪುರದಲ್ಲಿ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದೆ. ಹೆಲಿಕಾಪ್ಟರ್ ಲ್ಯಾಂಡ್ ಆಗುವಾಗ ಈ ಅವಘಡ ಸಂಭವಿಸಿದ್ದು, ದುರಂತವೊಂ

9 May 2024 7:58 pm
‘ಕಣ್ಣಪ್ಪ’ ಶೂಟಿಂಗ್​ ಸೆಟ್​ಗೆ ಬಂದ ಪ್ರಭಾಸ್​; ಪೋಸ್ಟರ್​ ಮೂಲಕ ಗುಡ್​ ನ್ಯೂಸ್​

ಪ್ರೇಕ್ಷಕರಿಗೆ ‘ಕಣ್ಣಪ್ಪ’ ಸಿನಿಮಾ ಬಗ್ಗೆ ಇರುವ ಕ್ರೇಜ್​ ಜಾಸ್ತಿ ಆಗಿದೆ. ಅದಕ್ಕೆ ಕಾರಣ ಆಗಿರುವುದು ಪ್ರಭಾಸ್​ ಅವರ ಎಂಟ್ರಿ. ಹೌದು, ಈ ಬಹುನಿರೀಕ್ಷಿತ ಸಿನಿಮಾದ ಚಿತ್ರೀಕರಣದಲ್ಲಿ ಪ್ರಭಾಸ್​ ಈಗ ಭಾಗಿ ಆಗಿದ್ದಾರೆ. ಅವರ ಆಗಮ

9 May 2024 7:50 pm
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮುದಾಯಾಧಾರಿತವಾಗಿ ಟೀಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಮುಖ್ಯಸ್ಥನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಏ

9 May 2024 7:38 pm
ಬೆಂಗಳೂರಲ್ಲಿ ಮಳೆ ಅವಾಂತರ ಬಗೆಹರಿಸಲು ಸಹಾಯವಾಣಿ ತೆರೆದ BBMP; ಇಲ್ಲಿದೆ ವಿವರ

ಹಲವು ತಿಂಗಳಿನಿಂದ ಬಿಸಿಲು ಝಳದ ಬಳಿಕ ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲೂ ಮತ್ತಷ್ಟು ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇ

9 May 2024 7:35 pm
ಕೃಷಿ ತ್ಯಾಜ್ಯ ಸುಡುವ ರೈತರಿಗೆ ಎಂಎಸ್‌ಪಿ ನೀಡದಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚನೆ: ಮೂಲಗಳು

ದ್ರವು ಭಾರತದ ಪ್ರಧಾನ ಬಾಹ್ಯಾಕಾಶ ಸಂಸ್ಥೆಯಾದ ISRO ಸಹಾಯದಿಂದ ಕೃಷಿ ತ್ಯಾಜ್ಯ ಸುಡುವವರನ್ನು ಗುರುತಿಸಲು ನೋಡುತ್ತಿದೆ. ಟಿವಿ9 ನೆಟ್‌ವರ್ಕ್‌ನ ಮೂಲಗಳ ಪ್ರಕಾರ, ಕೇಂದ್ರವು ಪಂಜಾಬ್, ಹರಿಯಾಣ, ದೆಹಲಿ ಮತ್ತು ರಾಜಸ್ಥಾನದ ಕಾರ್ಯದರ

9 May 2024 7:22 pm
ರೇವಣ್ಣರನ್ನು ನೋಡಲು ಕೇಂದ್ರೀಯ ಜೈಲಿಗೆ ಬಂದ ಜೆಡಿಎಸ್ ಶಾಸಕರು-ಎ ಮಂಜು ಮತ್ತು ಬಾಲಕೃಷ್ಣ

ಜೈಲು ಮೂಲಗಳಿಂದ ಲಭ್ಯವಾಗುತ್ತಿರುವ ಮಾಹಿತಿ ಪ್ರಕಾರ ರೇವಣ್ಣ ಹೈಪರ್ ಅಸಿಡಿಟಿಯಿಂದ ಬಳಲುತ್ತಿದ್ದಾರೆ. ಹಾಗಾಗೇ, ಅವರ ಆರೋಗ್ಯ ವಿಚಾರಿಸಲು ಇಬ್ಬರು ಜೆಡಿಎಸ್ ಶಾಸಕರು-ಅರಕಲಗೂಡು ಕ್ಷೇತ್ರದ ಎ ಮಂಜು ಮತ್ತು ಶ್ರವಣಬೆಳಗೊಳ ಕ್ಷ

9 May 2024 7:22 pm
ಕರೀನಾ ಕೇಳಿದಷ್ಟು ಹಣ ಕೊಡಲಿಲ್ಲವೇ ‘ಟಾಕ್ಸಿಕ್’ ತಂಡದವರು? ಹೊಸ ಚರ್ಚೆ ಶುರು

ಯಶ್​ ಜೊತೆ ಕರೀನಾ ಕಪೂರ್​ ಖಾನ್ ನಟಿಸುತ್ತಾರೆ ಎಂದು ಅವರ ಅಭಿಮಾನಿಗಳು ಕನಸು ಕಂಡಿದ್ದರು. ಆದರೆ ಅದೇಕೋ ನಿಜವಾಗುವ ಹಾಗೆ ಕಾಣುತ್ತಿಲ್ಲ. ‘ಟಾಕ್ಸಿಕ್​’ ಚಿತ್ರತಂಡದಿಂದ ಕರೀನಾ ಕಪೂರ್​ ಖಾನ್​ ಅವರು ಹೊರಬಂದಿದ್ದಾರೆ ಎಂಬ ಗುಸ

9 May 2024 7:18 pm
Crime News: ಮಧ್ಯಪ್ರದೇಶದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಐವರು ಆರೋಪಿಗಳ ಬಂಧನ

ಮಧ್ಯಪ್ರದೇಶದಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು, ಐವರು ಆರೋಪಿಗಳು ಇದೀಗ ಪೊಲೀಸರ ವಶವಾಗಿದ್ದಾರೆ. ಅಲ್ಲದೆ, ಅವರ ಮನೆಗಳನ್ನು ನೆಲಸಮಗೊಳಿಸಲಾಗಿದೆ. ಈ ಕುರಿತು ಪೂರ್ತಿ ಮಾಹಿತಿ ಇಲ್ಲಿದೆ.

9 May 2024 7:11 pm
ಫೋಟೋ ಅಪ್​ಲೋಡ್ ಮಾಡಿ, ನಿಮ್ಮ ಚಿತ್ರವಿರುವ ಕೇಕ್ ಪಡೆಯಿರಿ; ಇದು ಜೊಮಾಟೋದ ಫೋಟೋ ಕೇಕ್ ಫೀಚರ್

Zomato and Photo Cake feature: ಅಮ್ಮನ ದಿನ ಬರುತ್ತಿದೆ. ತಾಯಿ ಜೊತೆ ನೀವಿರುವ ಅಥವಾ ತಾಯಿಯ ಚಿತ್ರ ಇರುವ ಕೇಕ್ ತರಿಸಿ ಅಮ್ಮ ಕೈಯಿಂದ ಕಟ್ ಮಾಡಿಸುವ ಐಡಿಯಾ ಹೇಗಿರುತ್ತದೆ? ಜೊಮಾಟೋ ಇಂಥದ್ದೊಂದು ಅವಕಾಶ ಕೊಟ್ಟಿದೆ. ಅದರ ಫೋಟೋ ಕೇಕ್ ಫೀಚರ್​ನಲ್ಲಿ

9 May 2024 7:02 pm
ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ, ಜಾಗ್ರತೆಯಿಂದ ಇರಲು ಕೆಲ ಸಲಹೆ ಕೊಟ್ಟ ಹವಾಮಾನ ಇಲಾಖೆ

ಬಿರುಬಿಸಿಲಿಗೆ ಹೈರಾಣಾಗಿದ್ದ ಬೆಂಗಳೂರಿಗರಿಗೆ ಕಳೆದ ನಾಲ್ಕೈದು ದಿನಗಳಿಂದ ಆಗುತ್ತಿರುವ ಮಳೆ ಸಂತಸ ತಂದಿದೆ. ಆದರೆ, ಕೆಲವೆಡೆ ಅನಾಹುತಗಳಾಗಿದ್ದು, ಬಿಬಿಎಂಪಿ ಹೆಲ್ಪಲೈನ್​ ಕೂಡ ಸ್ಥಾಪನೆ ಮಾಡಿದೆ. ಅದರಂತೆ ಇಂದು (ಮೇ.09) ಕೂಡ ನಗ

9 May 2024 6:48 pm
PBKS vs RCB Live Score, IPL 2024: ಟಾಸ್ ಗೆದ್ದ ಪಂಜಾಬ್​ ಬೌಲಿಂಗ್ ಆಯ್ಕೆ

Punjab Kings Vs Royal Challengers Bangalore Live Score in Kannada: ಇಂದು, ಐಪಿಎಲ್ 2024 ರ 58 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಧರ್ಮಶಾಲಾದ ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

9 May 2024 6:45 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 10ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 10ರ ಶುಕ್ರವಾರದ ದಿನ ಭವಿಷ್

9 May 2024 6:43 pm
IPL 2024: ಲಕ್ನೋ ತಂಡದ ನಾಯಕತ್ವಕ್ಕೆ ಕೆಎಲ್ ರಾಹುಲ್ ಗುಡ್​ಬೈ..?

IPL 2024: ಲಕ್ನೋ ಇದುವರೆಗೆ ಐಪಿಎಲ್​ನಲ್ಲಿ ಮೂರು ಆವೃತ್ತಿಗಳನ್ನು ಆಡಿದೆ. ಇದರಲ್ಲಿ ತಂಡ ಸತತವಾಗಿ 2 ಬಾರಿ ಪ್ಲೇಆಫ್‌ ಆಡಿದೆ. ಆದರೆ ಆರ್​ಸಿಬಿ, ಪಂಜಾಬ್, ಡೆಲ್ಲಿಯಂತಹ ತಂಡಗಳು 17 ವರ್ಷಗಳಿಂದ ಐಪಿಎಲ್ ಆಡುತ್ತಿವೆ. ಈ ತಂಡಗಳು ಒಮ್ಮೆಯ

9 May 2024 6:32 pm
ಚುನಾವಣಾ ಪ್ರಚಾರ ಮೂಲಭೂತ ಹಕ್ಕಲ್ಲ; ಕೇಜ್ರಿವಾಲ್​ಗೆ ಜಾಮೀನು ನೀಡಲು ಇಡಿ ವಿರೋಧ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದನ್ನು ಸುಪ್ರೀಂ ಕೋರ್ಟ್​ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ವಿರೋಧಿಸಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ಪರ ಪ್ರಚಾರ ಮಾಡಲು ಮಧ್ಯ

9 May 2024 6:30 pm
ಎಚ್‌.ಡಿ ರೇವಣ್ಣಗೆ ಮತ್ತೆ ಬಿಗ್‌ಶಾಕ್‌.. ಇನ್ನಷ್ಟು ದಿನ ಜೈಲುವಾಸ ಮುಂದುವರಿಕೆ!

ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಸಂಕಷ್ಟ ಮುಂದುವರಿದಿದೆ. ಸುದೀರ್ಘ ಅವಧಿ ವಾದ ಆಲಿಸಿದ ನ್ಯಾಯಾಲಯ ಎಸ್ಐಟಿ ಮತ್ತಷ್ಟು ವಾದಕ್ಕೆ ಮಾಡಿದ ಮನವಿಯನ್ನು ಜನಪ್ರತಿನಿಧಿಗಳ

9 May 2024 6:22 pm
ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆಗೆ ಹಲವೆಡೆ ಅನಾಹುತ; ಪಾಲಿಕೆ ಹೆಲ್ಪ್ ಲೈನ್​ಗೆ ಬಂತು ನೂರಾರು ದೂರುಗಳು

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭರ್ಜರಿ ಮಳೆಯಾಗುತ್ತಿದ್ದು, ಬಿರುಬಿಸಿಲಿಗೆ ಹೈರಾಣರಾಗಿದ್ದ ಜನರು ಖುಷ್​ ಆಗಿದ್ದಾರೆ. ಅದರಂತೆ ನಿನ್ನೆ(ಮೇ.08) ಸುರಿದ ಬಿರುಗಾಳಿ ಸಹಿತ ಮಳೆಗೆ ಜನಜೀವನ ಅಸ್ತವ್

9 May 2024 6:15 pm
Summer Pregnancy Care: ಗರ್ಭಿಣಿಯರು ಬೇಸಿಗೆ ಕಾಲದಲ್ಲಿ ಈ ಸಲಹೆಗಳನ್ನು ಪಾಲಿಸಿ

ಹೆಚ್ಚುತ್ತಿರುವ ತಾಪಮಾನವು ಗರ್ಭಿಣಿಯರ ಮೇಲೆ ವಿಪರೀತ ಪರಿಣಾಮ ಬೀರುತ್ತಿದೆ. ದಿನವಿಡೀ ಸಾಕಷ್ಟು ನೀರು ಕುಡಿಯುವುದು, ಸಡಿಲವಾದ ಅದರಲ್ಲಿಯೂ ತಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದು, ನೇರ ಸೂರ್ಯನ ಬೆಳಕಿಗೆ ದೀರ್ಘಕಾಲ ಒಡ್ಡಿ

9 May 2024 6:10 pm
ವಂದೇ ಭಾರತ್ ರೈಲು ಖಾಲಿ ಓಡುತ್ತಿದೆ ಎಂದ ಕಾಂಗ್ರೆಸ್ ಟೀಕೆಗೆ ಸಚಿವ ವೈಷ್ಣವ್ ಉತ್ತರ ಇದು

Ashwini Vaishnaw says Vande Bharat has 103pc occupancy rate: ಶೇ. 50ಕ್ಕಿಂತ ಹೆಚ್ಚು ವಂದೇ ಭಾರತ್ ರೈಲುಗಳು ಖಾಲಿ ಓಡುತ್ತಿವೆ ಎಂದು ಕಾಂಗ್ರೆಸ್ ಪಕ್ಷ ಮಾಡಿರುವ ಆರೋಪಕ್ಕೆ ಕೇಂದ್ರ ಸಚಿವ ಎ ವೈಷ್ಣವ್ ತಿರುಗೇಟು ನೀಡಿದ್ದಾರೆ. 2024-25ರ ಹಣಕಾಸು ವರ್ಷದಲ್ಲಿ ಮೇ 7ರವರೆಗ

9 May 2024 6:09 pm
ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣಕ್ಕೆ ಸ್ಫೋಟಕ ತಿರುವು: ಸಂತ್ರಸ್ತೆಗೆ ಬೆದರಿಕೆ, ಮಹಿಳಾ ಆಯೋಗದಿಂದ ಬಹಿರಂಗ

ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ರಾಷ್ಟ್ರೀಯ ಮಹಿಳಾ ಆಯೋಗ ಮೊದಲ ಬಾರಿಗೆ ಪ್ರತಿಕ್ರಿಯಿಸಿದೆ. ಪತ್ರಿಕಾ ಪ್ರಕಟಣೆಯಲ್ಲಿ ಸ್ಫೋಟಕ ಅಂಶವನ್ನು ಬ

9 May 2024 6:05 pm
Maruti Suzuki Swift: ಸಖತ್ ಫೀಚರ್ಸ್ ಗಳೊಂದಿಗೆ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಬಿಡುಗಡೆ

ಮಾರುತಿ ಸುಜುಕಿ ಕಂಪನಿ ತನ್ನ ಬಹುನೀರಿಕ್ಷಿತ ಹೊಸ ತಲೆಮಾರಿನ ಸ್ವಿಫ್ಟ್ ಬಿಡುಗಡೆ ಮಾಡಿದ್ದು, ಹೊಸ ಕಾರು ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

9 May 2024 6:02 pm
ಹರ್ಯಾಣ ರಾಜಕೀಯ ಬಿಕ್ಕಟ್ಟು: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

ಮೇ 7 ರಂದು, ಮೂವರು ಸ್ವತಂತ್ರ ಶಾಸಕರ ಹಠಾತ್ ನಡೆಯ ನಂತರ ಹರ್ಯಾಣ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿದೆ. ಪುಂಡ್ರಿಯಿಂದ ರಣಧೀರ್ ಗೋಲನ್, ನಿಲೋಖೇರಿಯಿಂದ ಧರ್ಮಪಾಲ್ ಗೊಂಡರ್ ಮತ್ತು ಚಾರ್ಖಿ ದಾದ್ರಿಯಿಂದ ಸೋಂಬಿರ್ ಸಿಂಗ

9 May 2024 4:29 pm
Akshaya Tritiya 2024: ಅಕ್ಷಯ ತೃತೀಯದಂದು ಈ 5 ಮಂತ್ರಗಳನ್ನು ಪಠಿಸಿ, ಅದೃಷ್ಟದ ತಾನಾಗಿಯೇ ಒಲಿದು ಬರುತ್ತೆ

ಹಿಂದೂ ಧರ್ಮದಲ್ಲಿ, ಈ ಹಬ್ಬವನ್ನು ಅದೃಷ್ಟ, ಸಮೃದ್ಧಿ ಮತ್ತು ಹೊಸ ಆರಂಭದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಧರ್ಮಗ್ರಂಥಗಳಲ್ಲಿ, ಈ ದಿನದಂದು ಯಾವುದೇ ಶುಭ ಕಾರ್ಯವನ್ನು ಮಾಡಲು ಸಹ ಮೂಹೂರ್ತವನ್ನು ನೋಡುವ ಅಗತ್ಯವಿಲ್ಲ ಎನ್ನಲಾ

9 May 2024 4:24 pm
ಕಾಟಾಚಾರಕ್ಕೆ ಮತ್ತು ಗೇಲಿ ಮಾಡುತ್ತಾ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ ಹೆಚ್ ಡಿ ಕುಮಾರಸ್ವಾಮಿ!

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ವಿಶ್ವದ ಅತಿದೊಡ್ಡ ಲೈಂಗಿಕ ಹಗರಣ ಅಂತ ಹೇಳಿರುವುದನ್ನು ಕುಮಾರಸ್ವಾಮಿ ಟೀಕಿಸುತ್ತಾರೆ. ಕಾಂಗ್ರೆಸ್ ನಾಯಕರಿಗೆ ಸಂತ್ರಸ್ತೆಯರ ಬಗ್ಗೆ ಕಿಂಚಿತ್ತೂ ಕಾಳಜ

9 May 2024 4:21 pm
ಆರ್ಡರ್ ಮಾಡಿದ್ದು ಚಿಕನ್ನಲ್ಲ, ಪನ್ನೀರ್​ ಸ್ಯಾಂಡ್‌ವಿಚ್; 50 ಲಕ್ಷ ರೂ ಪರಿಹಾರಕ್ಕಾಗಿ ಕೋರ್ಟ್​ ಮೆಟ್ಟಿಲೇರಿದ ಮಹಿಳೆ

ಸ್ಯಾಂಡ್ವಿಚ್ ಡೆಲಿವರಿ ಆದ ಕೂಡಲೇ ತಿನ್ನಲು ಪ್ರಾರಂಭಿಸಿದಳು. ಅರ್ಥ ತಿಂದ ಬಳಿಕ, ಪನೀರ್‌ನ ವಿನ್ಯಾಸವು ಸಾಮಾನ್ಯಕ್ಕಿಂತ ಗಟ್ಟಿಯಾಗಿದೆ ಎಂದು ಅನುಮಾನಗೊಂಡು ಪರೀಕ್ಷಿಸಿದಾಗ ಚಿಕನ್​​ ಸ್ಯಾಂಡ್‌ವಿಚ್ ತಿಂದಿರುವುದಾಗಿ ತಿಳ

9 May 2024 4:08 pm
Akshaya Tritiya 2024: ಅಕ್ಷಯ ತೃತೀಯದ ಮೊದಲು ಈ ವಸ್ತುಗಳನ್ನು ಮನೆಯಿಂದ ತೆಗೆದುಹಾಕಿ

ವಾಸ್ತು ದೋಷಗಳಿಗೆ ಕಾರಣವಾಗುವ ಕೆಲವು ವಸ್ತುಗಳನ್ನು ನಿಮ್ಮ ಮನೆಯಲ್ಲಿ ಇರಿಸಿದ್ದರೆ, ಅಕ್ಷಯ ತೃತೀಯದ ಮೊದಲು ಈ ವಸ್ತುಗಳನ್ನು ಮನೆಯಿಂದ ಬಿಸಾಡಿ. ಇದರಿಂದ, ನಿಮ್ಮ ಮನೆಯಲ್ಲಿ ಸಂತೋಷ, ಸಂಪತ್ತು, ಸಮೃದ್ಧಿ ಎಲ್ಲವೂ ಇರುತ್ತದೆ ಜೊ

9 May 2024 4:04 pm
ಎಸ್‌ಎಸ್‌‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜೊತೆ ತಾಯಿಯೂ ಪಾಸ್; ಕುಟುಂಬದಲ್ಲಿ ಮನೆ ಮಾಡಿದ ಸಂಭ್ರಮ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಬಂದಿದ್ದು, ಪ್ರತಿವರ್ಷದಂತೆ ಈ ವರ್ಷವೂ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಇತ್ತ ಯಾದಗಿರಿ ಕೊನೆಯ ಸ್ಥಾನ ಹೊಂದಿದೆ. ಹಾಸನ ಜಿಲ್ಲೆಯ ಸಕಲೇಶಪುರ (Sakleshpur) ತಾಲ್ಲೂಕಿನ ಚಿನ್ನಳ್ಳಿ ಗ್ರಾಮದ

9 May 2024 4:01 pm
SSLC Exam 2 Time Table: ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ವೇಳಾಪಟ್ಟಿ ಪ್ರಕಟ

SSLC Examination 2 Time Table: ಎಸ್‌ಎಸ್‌ಎಲ್‌ಸಿ ಪರೀಕ್ಷೆ -1ರ ಫಲಿತಾಂಶ ಪ್ರಕಟಗೊಂಡಿದೆ. ಇದರ ಬೆನ್ನಲ್ಲೇ ಇದೀಗ ಅನುತ್ತೀರ್ಣರಾದವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ (SSLC Examination 2) ವೇಳಾಪಟ್ಟಿ ಬಿಡುಗಡೆಯಾಗಿದೆ. ಪರೀಕ್ಷೆ ವೇಳಾಪಟ್ಟಿ ಹಾಗೂ ಪರ

9 May 2024 3:58 pm
IPL 2024: ಲೀಗ್​ ಹಂತದಲ್ಲೇ ಮುಗ್ಗರಿಸಿದ ಮುಂಬೈ, ಹಿರಿಯರ ಅಸಮಾಧಾನ! ಪಾಂಡ್ಯ ನಾಯಕತ್ವಕ್ಕೆ ಕುತ್ತು?

IPL 2024: ಮುಂಬೈ ತಂಡ ಈ ಆವೃತ್ತಿಯಲ್ಲೂ ಲೀಗ್​ ಹಂತದಲ್ಲೇ ತನ್ನ ಪ್ರಯಾಣವನ್ನು ಅಂತ್ಯಗೊಳಿಸಿದೆ. ಇದು ಫ್ರಾಂಚೈಸಿ ಹಾಗೂ ಅಭಿಮಾನಿಗಳನ್ನು ಕೋಪುಗೊಳ್ಳುವಂತೆ ಮಾಡಿದೆ. ಇದರ ಜೊತೆಗೆ ನಾಯಕನ ಕೆಲವು ನಿರ್ಧಾರಗಳು ತಂಡದಲ್ಲಿ ಒಡಕು ಮೂಡ

9 May 2024 3:53 pm
Viral Video: ಜೋಪಾನವಾಗಿ ಇಳಿಯೋ ಬಿದ್ಬಿಟ್ಟಿಯಾ, ಅಮ್ಮ ಮತ್ತು ಮರಿ ಕರಡಿಯ ಮರ ಇಳಿಯುವ ಆಟ 

ಈಗಂತೂ ಸೋಶಿಯಲ್ ಮೀಡಿಯಾದಲ್ಲಿ ಸದಾ ಪ್ರಾಣಿಗಳ ಮರಿಗಳ ಒಂದಲ್ಲಾ ಒಂದು ತುಂಟಾಟದ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಸದ್ಯ ಅಂತಹದ್ದೇ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ದಟ್ಟ ಕಾಡಿನಲ್ಲಿ ತಾಯಿ ಮತ್ತು ಮರಿ ಕರಡಿ ಮರ

9 May 2024 3:31 pm
‘ನಾನು ದಕ್ಷಿಣ ಭಾರತದವಳು ಅಂತ ಅವರು ತಿಳಿದುಕೊಂಡಿದ್ರು’: ಜ್ಯೋತಿಕಾ

ಕಾಲಿವುಡ್​ನ ಖ್ಯಾತ ನಟಿ ಜ್ಯೋತಿಕಾ ಅವರು ಮೊದಲು ಬಣ್ಣ ಹಚ್ಚಿದ್ದು ಹಿಂದಿ ಭಾಷೆಯ ಸಿನಿಮಾದಲ್ಲಿ. ಅವರು ನಟಿಸಿದ ‘ಡೋಲಿ ಸಜಾ ಕೆ ರಖ್ನಾ’ ಸಿನಿಮಾ 1998ರಲ್ಲಿ ತೆರೆಕಂಡಿತ್ತು. ಆ ಬಳಿಕ ಅವರಿಗೆ ಬಾಲಿವುಡ್​ನಿಂದ ಯಾವುದೇ ಆಫರ್​ ಸಿಗ

9 May 2024 3:29 pm
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ; ಹಣಕ್ಕಾಗಿ ಪತಿಯೇ ಕೊಲೆ ಮಾಡಿದ್ನಾ?

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಆ ಜೋಡಿ ಮದುವೆಯಾಗಿ ಐದಾರು ವರ್ಷಗಳೇ ಕಳೆದಿದ್ದವು. ಆದ್ರೆ, ಪತಿರಾಯ ಮಾತ್ರ ದಿನೇ ದಿನೇ ಹಣದ ಪಿಶಾಚಿ ಆಗ ತೊಡಗಿದ್ದನು. ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸುತ್ತಲೇ ಇದ್ದನ

9 May 2024 3:26 pm
ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ತೀರ್ಥ ನೀಡುವ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ದ ಕ್ಷೇತ್ರಗಳಲ್ಲಿ ಗೋಕರ್ಣವೂ ಒಂದು. ಇಲ್ಲಿಯ ಮಹಾಬಲೇಶ್ವರ ದೇವಸ್ಥಾನಕ್ಕೆ ಸಾವಿರಾರು ಜನರು ಆಗಮಿಸಿ ಶಿವನ ದರ್ಶನವನ್ನು ಪಡೆಯುತ್ತಾರೆ. ಅದರಂತೆ ಇಲ್ಲಿಯ ನಂದಿ ಮಂಟಪದಲ್ಲಿ ತೀರ್ಥ ನೀಡುವ ಹಕ

9 May 2024 3:08 pm
ಮಾತಾಡುವಾಗ ಕುಮಾರಸ್ವಾಮಿ ನಾಲಗೆ ಮೇಲೆ ಹಿಡಿತ ಹೊಂದಿರಬೇಕು: ಕೆಎಂ ಶಿವಲಿಂಗೇಗೌಡ

ಪೆನ್ ಡ್ರೈವ್ ಗಳ ವಿಷಯ 4-5 ತಿಂಗಳುಗಳಿಂದ ಹರಿದಾಡುತಿತ್ತು, ಅದರೆ ಅವುಗಳನ್ನು ಸಾರ್ವಜನಿಕಗೊಳಿಸದಂತೆ ನ್ಯಾಯಲಯದಿಂದ ತಡೆಯಾಜ್ಞೆ ತಂದಿದ್ದ ಕಾರಣ ಅವು ಬೆಳಕಿಗೆ ಬಂದಿರಲಿಲ್ಲ ಎಂದು ಹೇಳಿದರು. ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ

9 May 2024 3:07 pm
50ಕ್ಕೂ ಹೆಚ್ಚು ಜನರ ಜೊತೆ ಲೈಂಗಿಕ ಸಂಪರ್ಕ, ಉದ್ದೇಶಪೂರ್ವಕವಾಗಿ ಎಚ್‌ಐವಿ ಹರಡಲು ಯತ್ನಿಸಿದ ವ್ಯಕ್ತಿಯ ಬಂಧನ

ಎಚ್‌ಐವಿ ಪಾಸಿಟಿವ್ ಎಂದು ತಿಳಿದಿದ್ದರೂ ಕೂಡ 50ಕ್ಕೂ ಹೆಚ್ಚು ಜನರ ಜೊತೆ ಸೆಕ್ಸ್‌ ನಡೆಸಿದ್ದು, ಉದ್ದೇಶಪೂರ್ವಕವಾಗಿ ಎಚ್‌ಐವಿ ಹರಡಲೆಂದು ಈ ರೀತಿ ಮಾಡಿದ್ದೇನೆ ಎಂದು ಆರೋಪಿ ತನಿಖೆಯ ವೇಳೆ ಹೇಳಿದ್ದಾನೆ. ಇದೀಗ ಆರೋಪಿಗೆ 30 ವರ್ಷ

9 May 2024 2:59 pm
ಉರಿ ಬಿಸಿಲಿಗೆ ಹೈರಾಣಾದ ವಿಜಯಪುರದ ಜನ: ಖಾಲಿ ಖಾಲಿಯಾದ ಶಕ್ತಿ ಯೋಜನೆಯ ಬಸ್​ಗಳು

ಬಿರು ಬಿಸಿಲಿಗೆ ಪ್ರಯಾಣಿಕರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಿಸಿಲಿನ ತಾಪ ಹೆಚ್ಚಳದಿಂದ ಪ್ರಯಾಣಿಕರು ಹೆಚ್ಚಿನ ಸಂಖ್

9 May 2024 2:56 pm
ಮಹಿಳೆಯ ಮೂಗಿನೊಳಗೆ 100ಕ್ಕೂ ಹೆಚ್ಚು ಜೀವಂತ ಕೀಟಗಳು ಪತ್ತೆ, ಅಚ್ಚರಿಪಟ್ಟ ವೈದ್ಯರು

ಚಿಯಾಂಗ್ ಮಾಯ್ ಎಂಬ ಥೈಲ್ಯಾಂಡ್​​ನ 59 ವರ್ಷದ ಮಹಿಳೆ ಮೂಗು ಕಟ್ಟುವಿಕೆಯಿಂದ ಬಳಲುತ್ತಿದ್ದರು. ಇದರಿಂದ ಉಸಿರಾಟ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ನಂತರ ಮೂಗಿನಲ್ಲಿ ರಕ್ತಸ್ರಾವ ಹಾಗು ನೋವು ಕೂಡ ಹೆಚ್ಚಾಗಿತ್ತು. ಈ ಕಾರಣಕ್ಕಾ

9 May 2024 2:56 pm
ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು; ನಿಮ್ಮ ಫ್ಲೈಟ್ ರದ್ದಾಗಿದ್ದರೆ ಸಿಗುತ್ತೆ ರೀಫಂಡ್

85 flights of Air India Express canceled: ಉದ್ಯೋಗಿಗಳ ಮುಷ್ಕರದ ಪರಿಣಾಮ ಸತತ ಎರಡನೇ ದಿನ ಏರ್ ಇಂಡಿಯಾ ಎಕ್ಸ್​ಪ್ರೆಸ್​ನ ವಿಮಾನ ಸೇವೆಯಲ್ಲಿ ವ್ಯತ್ಯಯವಾಗಿದೆ. ನಿನ್ನೆ ಮೇ 8ರಂದು ನೂರು ಫ್ಲೈಟ್​ಗಳು ರದ್ದಾಗಿದ್ದವು. ಇಂದು ಮೇ 9ರಂದು 85 ಫ್ಲೈಟ್​​ಗಳನ್

9 May 2024 2:47 pm
SSLC ಫಲಿತಾಂಶದಲ್ಲಿ ಪ್ರದೀಪ್ ಈಶ್ವರ್ ದತ್ತು ಪಡೆದ ವಿದ್ಯಾರ್ಥಿಗಳ ಮೇಲುಗೈ; ಸನ್ಮಾನ ಮಾಡಿ ಶುಭ ಹಾರೈಕೆ

ಚಿಕ್ಕಬಳ್ಳಾಪುರ (Chikkaballapur) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್(Pradeep Eshwar) ರವರು ದತ್ತು ಪಡೆದಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಉನ್ನತ ಮಟ್ಟದಲ್ಲಿ ತೇರ್ಗಡೆಯಾಗಿದ್ದು, ಖುದ್ದು ಶಾಸಕ ಪ್ರದೀಪ್ ಈಶ್ವರ್

9 May 2024 2:39 pm
ಅತ್ಯಾಚಾರ ದೂರನ್ನು ಹಿಂಪಡೆದ ಸಂದೇಶ್​ಖಾಲಿಯ ಇಬ್ಬರು ಮಹಿಳೆಯರು

ಸಂದೇಶ್​ಖಾಲಿಯ ಇಬ್ಬರು ಮಹಿಳೆಯರು ತೃಣಮೂಲ ಕಾಂಗ್ರೆಸ್​ನ ಶಹಜಹಾನ್​ ಶೇಖ್​ ವಿರುದ್ಧದ ಅತ್ಯಾಚಾರ ದೂರನ್ನು ಹಿಂಪಡೆದಿದ್ದಾರೆ.ಪಶ್ಚಿಮ ಬಂಗಾಳದ ಸಂದೇಶಖಾಲಿಯಲ್ಲಿ ಮಹಿಳೆ ಮತ್ತು ಆಕೆಯ ಅತ್ತೆ ತೃಣಮೂಲ ಕಾಂಗ್ರೆಸ್ ನಾಯಕರ ಮ

9 May 2024 2:36 pm
ರಾಜ್ಯದಲ್ಲಿ ಚುನಾವಣೆ ಮುಗಿದರೂ ನಿಲ್ಲದು ಚುನಾವಣಾ ತಯಾರಿ! ವಿಧಾನಪರಿಷತ್​ನಲ್ಲಿ ಬಹುಮತದತ್ತ ಕಾಂಗ್ರೆಸ್ ಚಿತ್ತ

ವಿಧಾನಪರಿಷತ್​ನ ತೆರವಾಗುವ ಸ್ಥಾನಗಳ ಪೈಕಿ ಆರು ಸ್ಥಾನಗಳಿಗೆ ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ. ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರದ ತಲಾ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇಷ್ಟೇ ಅಲ್ಲದೆ, ಒಟ್ಟು 18 ಪ

9 May 2024 2:35 pm