SENSEX
NIFTY
GOLD
USD/INR

Weather

24    C
... ...View News by News Source
ಮಹಿಳೆಯ ಅಪಹರಣ ಪ್ರಕರಣ | ಎಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ

Photo: fb/prajwalrevanna ಬೆಂಗಳೂರು : ಮೈಸೂರಿನ ಕೆ.ಆರ್.ನಗರದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ ಆಗಿದೆ. ಹೊಳೆನರಸೀಪುರ ಶಾಸಕ ಎಚ್.

9 May 2024 8:01 pm
32.12 ಲಕ್ಷ ರೈತರ ಖಾತೆಗಳಿಗೆ ಸಂಪೂರ್ಣ ಬೆಳೆಹಾನಿ ಪರಿಹಾರ ಜಮೆ : ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ಎನ್.ಡಿ.ಆರ್.ಎಫ್ ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ 2 ಸಾವಿರ ರೂ. ಮತ್ತು ಎರಡನೇ ಕಂತಿನ ಪರಿಹಾರವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಖಾತೆಗೆ ಈ

9 May 2024 7:54 pm
ಎಸೆಸೆಲ್ಸಿ ಫಲಿತಾಂಶ: ಮತ್ತೆ ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ನೆಗೆದ ಉಡುಪಿ

ಉಡುಪಿ: ಆರು ವರ್ಷಗಳ ಕಾಯುವಿಕೆಯ ಬಳಿಕ ಉಡುಪಿ ಜಿಲ್ಲೆ ಎಸೆಸೆಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಮತ್ತೆ ಮೊದಲ ಸ್ಥಾನ ಪಡೆದಿದೆ. ಇಂದು ಬೆಂಗಳೂರಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದ 2023-24ನೇ

9 May 2024 7:53 pm
ಸಂಗಾತಿ ಜೀವಂತವಾಗಿದ್ದರೆ ಮುಸ್ಲಿಮರು ‘ಸಹಜೀವನ’ದ ಹಕ್ಕನ್ನು ಕೇಳುವಂತಿಲ್ಲ: ಅಲಹಾಬಾದ್ ಹೈಕೋರ್ಟ್

ಅಲಹಾಬಾದ್: ಸಂಗಾತಿ ಬದುಕಿದ್ದರೆ ಮುಸ್ಲಿಮರು ‘ಸಹಜೀವನ’ದ ಹಕ್ಕನ್ನು ಕೇಳುವಂತಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ತಮ್ಮ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳದಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಓರ್ವ

9 May 2024 7:24 pm
‘ನೋಟ’ ಗುಂಡಿ ಒತ್ತುವಂತೆ ಮನವಿ: ಪ್ರಜಾಸತ್ತೆ ದುರ್ಬಲಗೊಳಿಸುತ್ತಿರುವ ಕಾಂಗ್ರೆಸ್; ಬಿಜೆಪಿ ಆರೋಪ

ಹೊಸದಿಲ್ಲಿ: ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದ ಮತದಾನದ ವೇಳೆ ‘ನೋಟ’ (ಯಾವುದೇ ಅಭ್ಯರ್ಥಿಗೆ ಬೆಂಬಲವಿಲ್ಲ) ಗುಂಡಿಯನ್ನು ಒತ್ತುವಂತೆ ಮತದಾರರಿಗೆ ಕಾಂಗ್ರೆಸ್ ಮಾಡಿರುವ ಮನವಿಯು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದ

9 May 2024 7:19 pm
ಈ ಬಾರಿಯ ಚುನಾವಣೆ ರಾಹುಲ್ ಗಾಂಧಿ Vs ನರೇಂದ್ರ ಮೋದಿ, ಜಿಹಾದ್ Vs ವಿಕಾಸ್ : ಅಮಿತ್ ಶಾ

ಭೋಂಗಿರ್ (ತೆಲಂಗಾಣ): 2024ರ ಲೋಕಸಭಾ ಚುನಾವಣೆಯು ರಾಹುಲ್ ಗಾಂಧಿ Vs ನರೇಂದ್ರ ಮೋದಿ ಚುನಾವಣೆಯಾಗಿದೆ ಎಂದು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ತೆಲಂಗಾಣದ ಭೋಂಗಿರ್ ಲೋಕಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಸಾರ್ವಜ

9 May 2024 7:15 pm
ಮದುವೆಗೆ ಹೋದ ವ್ಯಕ್ತಿ ನಾಪತ್ತೆ

ಮಲ್ಪೆ, ಮೇ 9: ಕನ್ನರಪಾಡಿಯಲ್ಲಿ ಮೇ 1ರಂದು ನಡೆದ ಮದುವೆ ಕಾರ್ಯಕ್ರಮ ಬಂದಿದ್ದ ಮಂಗಳೂರಿನ ನಿವಾಸಿ ರಾಧಾಕೃಷ್ಣ(50) ಎಂಬವರು ವಾಪಾಸ್ಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ

9 May 2024 7:05 pm
ಉದ್ಯಾವರ ಎಂಇಟಿ ಶಾಲೆಗೆ ಶೇ.100 ಫಲಿತಾಂಶ

ಉಡುಪಿ, ಮೇ 9: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉದ್ಯಾವರ ಎಂಇಟಿ ಆಂಗ್ಲ ಮಾಧ್ಯಮ ಶಾಲೆಯು ಶೇ.100 ಫಲಿತಾಂಶ ದಾಖಲಿಸಿ ವಿಶಿಷ್ಟ ಸಾಧನೆ ಮಾಡಿದೆ. ಪರೀಕ್ಷೆ ಬರೆದ 17 ಬಾಲಕರು ಹಾಗೂ 14 ಬಾಲಕಿಯರು ಸೇರಿದಂತೆ ಒಟ್ಟು 31 ವಿದ್ಯಾರ್ಥಿಗಳ ಪ

9 May 2024 7:04 pm
ಜೂ.1: ಜಲಾಲ್ ಮಸ್ತಾನ್ ಆಂಡ್ ನೇರ್ಚೆ

ಮಂಗಳೂರು, ಮೇ 9: ಅಶೈಖ್ ಅಸ್ಸೈಯ್ಯದ್ ಮುಹಮ್ಮದ್ ಮೌಲಾ ಜಲಾಲ್ ಮಸ್ತಾನ್ ಅಲ್ ಬುಖಾರಿ ಅವರ 98ನೇ ಆಂಡ್ ನೇರ್ಚೆಯು ಬಂದರ್‌ನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯಲ್ಲಿ ಜೂ.1ರಂದು ಬೆಳಗ್ಗೆ 8:30ಕ್ಕೆ ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ

9 May 2024 6:57 pm
ಗ್ರೀನ್ ವೀವ್ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

ಕೊಣಾಜೆ, ಮೇ 9: ಅಡ್ಕರೆಪಡ್ಪು ಜಮೀಯ್ಯತುಲ್ ಫಲಾಹ್ ಗ್ರೀನ್ ವೀವ್ ಪ್ರೌಢಶಾಲೆಯು 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್

9 May 2024 6:56 pm
ಆತೂರು ಆಯಿಶಾ ಹೆಣ್ಮಕ್ಕಳ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಮಂಗಳೂರು, ಮೇ 9: ಆತೂರು ಆಯಿಶಾ ಹೆಣ್ಮಕ್ಕಳ ಪ್ರೌಢಶಾಲೆಯ 20 ವಿದ್ಯಾರ್ಥಿನಿಯರು ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಮೂಲಕ ಶೇ.100 ಫಲಿತಾಂಶ ದಾಖಲಿಸಿದ್ದಾರೆ. ಫಾತಿಮಾ ಸಹಲಾ 581(ಶೇ.92.96) ಸಹಿತ ನಾಲ್ವರು ವಿದ್ಯಾರ್ಥಿನಿಯರ

9 May 2024 6:53 pm
ಪ್ರಧಾನಿ ಮೋದಿಯ ಕೋಮುವಾದಿ ಹೇಳಿಕೆಗಳ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಕಾಂಗ್ರೆಸ್

ಚೆನ್ನೈ: ಲೋಕಸಭಾ ಚುನಾವಣಾ ಪ್ರಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೋಮುವಾದಿ ಹೇಳಿಕೆಗಳನ್ನು ನೀಡುತ್ತಿದ್ದು, ಈ ಬಗ್ಗೆ ನ್ಯಾಯಾಂಗವು ಮಧ್ಯಪ್ರವೇಶಿಸಬೇಕೆಂದು ಕೋರಿ ತಮಿಳುನಾಡು ಕಾಂಗ್ರೆಸ್ ಘಟಕವು ಬುಧವಾರ ಮದ್ರಾಸ್ ಹೈಕ

9 May 2024 6:50 pm
ಬೆಂಗಳೂರು | ಐದನೆ ಮಹಡಿಯಿಂದ ಕೆಳಗೆ ಜಿಗಿದು ಯುವಕ ಆತ್ಮಹತ್ಯೆ

ಬೆಂಗಳೂರು : ಕೆಲಸ ಹುಡುಕಿಕೊಂಡು ನಗರಕ್ಕೆ ಬಂದ ಒಂದೇ ದಿನದಲ್ಲಿ ಯುವಕನೋರ್ವ ಇಲ್ಲಿನ ವೈಟ್‍ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ನಗರದ ಪಿ.ಜಿ.ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಅ

9 May 2024 6:50 pm
ಏರಿಕೆ ಕಂಡ ಮುಸ್ಲಿಮರ ಜನಸಂಖ್ಯೆ, ಹಿಂದೂಗಳ ಸಂಖ್ಯೆ ಕುಸಿತ | ಪ್ರಧಾನಿಯ ಆರ್ಥಿಕ ಸಲಹಾ ಮಂಡಳಿ ವರದಿ

ಹೊಸದಿಲ್ಲಿ : ಪ್ರಧಾನಮಂತ್ರಿಯವರ ಆರ್ಥಿಕ ಸಲಹಾ ಮಂಡಳಿಯ(ಇಎಸಿ-ಪಿಎಂ) ಸಲ್ಲಿಸಿದ ವರದಿಯಲ್ಲಿ 1950 ರಿಂದ 2015ರ ಅವಧಿಯಲ್ಲಿ ಹಿಂದೂಗಳ ಜನಸಂಖ್ಯೆಯು ಶೇ.7.82 ಕುಸಿದಿದ್ದರೆ, ಮುಸ್ಲಿಮರ ಜನಸಂಖ್ಯೆ ಶೇ. 43.15 ರಷ್ಟು ಏರಿಕೆಯಾಗಿದೆ ಎಂದು ಸೂಚಿ

9 May 2024 6:47 pm
ಬಿಸಿಲ ಝಳದಲ್ಲೂ ಮಾವು, ಹಲಸು ಖರೀದಿ ಭರಾಟೆ: ಕದ್ರಿ ಪಾರ್ಕ್‌ನಲ್ಲಿ ಮೇಳಕ್ಕೆ ಚಾಲನೆ

ಮಂಗಳೂರು, ಮೇ 9: ಬಿರು ಬೇಸಿಗೆಯ ನಡುವೆಯೇ ನಗರದ ಕದ್ರಿ ಪಾರ್ಕ್‌ನಲ್ಲಿ ದ.ಕ. ಜಿಲ್ಲಾಡಳಿತವು ಜಿ.ಪಂ. ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿರುವ ಮಾವು ಹಲಸು ಮೇಳದಲ್ಲಿ ಖರೀದಿ ಭರಾಟೆ ಬಿರುಸಾ ಗಿದೆ. ನೈಸರ್ಗಿಕವಾಗಿ ಹಣ

9 May 2024 6:40 pm
ಪದವೀಧರ-ಶಿಕ್ಷಕರ ಸ್ಥಾನಗಳಿಗೆ ಜೂ.3ಕ್ಕೆ ಚುನಾವಣೆ ; ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು : ವಿಧಾನ ಪರಿಷತ್ತಿನ ಮೂರು ಪದವೀಧರರು ಮತ್ತು ಮೂರು ಶಿಕ್ಷಕರ ಸ್ಥಾನಗಳಿಗೆ ಜೂನ್ 3ಕ್ಕೆ ದ್ವೈವಾರ್ಷಿಕ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಿಸಲಾಗಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೇ 16ಕ್ಕ

9 May 2024 6:37 pm
ಮೇ 11ರಿಂದ ವಾಮಂಜೂರಿನಲ್ಲಿ ಕೃಷಿ ಮೇಳ

ಮಂಗಳೂರು: ಶ್ರೀ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನ ತಿರುವೈಲು, ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇದರ ಜಂಟಿ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ

9 May 2024 6:37 pm
ಅಲೆವೂರು ಶಾಂತಿನಿಕೇತನ ಶಾಲೆಗೆ ಶೇ.100 ಫಲಿತಾಂಶ

ಉಡುಪಿ, ಮೇ 9: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅಲೆವೂರು ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆ ಬರೆದ 35 ವಿದ್ಯಾರ್ಥಿಗಳ ಪೈಕಿ 12 ಉನ್ನತ ದರ್ಜೆ, 17 ಪ್ರಥಮ ದರ್ಜೆ ಹಾಗೂ ಆರು ಮಂದಿ ದ್ವಿತೀಯ ದ

9 May 2024 6:35 pm
ಎಸೆಸೆಲ್ಸಿ: ಉದ್ಯಾವರ ಎಸ್‌ಎಫ್‌ಎಕ್ಸ್ ಶೇ.100 ಫಲಿತಾಂಶ

ಉಡುಪಿ, ಮೇ 9: ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಆಡಳಿತಕ್ಕೆ ಒಳಪಟ್ಟಿರುವ ಮೇಲ್ಪೇಟೆಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯು ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. 58

9 May 2024 6:33 pm
ಎಸೆಸೆಲ್ಸಿ: ಹೂಡೆ ಸಾಲಿಹಾತ್ ಶಾಲೆಗೆ ಉತ್ತಮ ಫಲಿತಾಂಶ

ಉಡುಪಿ, ಮೇ 9: ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೋನ್ಸೆ ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಉತ್ತಮ ಸಾಧನೆ ಮಾಡಿದೆ. ಪರೀಕ್ಷೆ ಬರೆದ ಒಟ್ಟು 78 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ಉತ್ತೀರ್ಣ ಗೊಂಡು ಶೇ.98.7%

9 May 2024 6:32 pm
ಎಸೆಸೆಲ್ಸಿ: ಶಾಲಾ ಅಟೆಂಡರ್ ಮಗಳು ರಾಜ್ಯಕ್ಕೆ ಮೂರನೇ ಸ್ಥಾನ

ಕಾರ್ಕಳ, ಮೇ 9: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನ ಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ ಎನ್. 623 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ. ಶಾಲೆಯ ಮುಖ್ಯೋಪಾಧ್ಯಾಯನ

9 May 2024 6:29 pm
‘ಜಲಸಂಗಮ’ದ ಕನಸು ಹೊತ್ತಿದ್ದ ನಿವೃತ್ತ ಐಎಎಸ್ ಅಧಿಕಾರಿ ಡಿ.ಗಂಗಪ್ಪ ನಿಧನ

ಬೆಂಗಳೂರು : ಉತ್ತರ ಭಾರತದ ಪ್ರವಾಹ ಹಾಗೂ ದಕ್ಷಿಣ ಭಾರತದಲ್ಲಿನ ಬರ ಪರಿಸ್ಥಿತಿಯನ್ನು ಶಾಶ್ವತವಾಗಿ ಬಗೆಹರಿಸಲು ನದಿಗಳ ಜೋಡಣೆ ಎಂಬ ‘ಜಲಸಂಗಮ’ದ ಕನಸು ಹೊತ್ತಿದ್ದ ನಿವೃತ್ತ ಐಎಎಸ್ ಅಧಿಕಾರಿ ಡಿ.ಗಂಗಪ್ಪ(84) ಗುರುವಾರ ನಗರದ ಡಾರ‍

9 May 2024 6:29 pm
ಡಾ.ಮೋಹನ ಕುಂಟಾರ್‌ಗೆ ಇನಾಂದಾರ್ ಪ್ರಶಸ್ತಿ: ‘ಸ್ವಗತ ಮತ್ತು ಸಂವಾದ’ ವಿಮರ್ಶಾ ಕೃತಿ ಆಯ್ಕೆ

ಉಡುಪಿ, ಮೇ 9: ಖ್ಯಾತ ವಿಮರ್ಶಕ ಪ್ರೊ.ವಿ.ಎಂ ಇನಾಂದಾರ್ ಇವರ ನೆನಪಿನಲ್ಲಿ ನೀಡುವ ‘ಇನಾಂದಾರ್ ಪ್ರಶಸ್ತಿ’ಗೆ ಕನ್ನಡದ ಖ್ಯಾತ ವಿಮರ್ಶಕ ಡಾ.ಎ.ಮೋಹನ್ ಕುಂಟಾರ್ ಅವರ ‘ಸ್ವಗತ ಮತ್ತು ಸಂವಾದ’ ವಿಮರ್ಶಾ ಕೃತಿಯು 2023ರ ಸಾಲಿಗೆ ಆಯ್ಕೆಯಾಗ

9 May 2024 6:24 pm
ಎಸೆಸೆಲ್ಸಿ: ಗಂಗೊಳ್ಳಿ ತೌಹೀದ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಉಡುಪಿ, ಮೇ9: ಗಂಗೊಳ್ಳಿಯ ತೌಹೀದ್ ಆಂಗ್ಲ ಮಾಧ್ಯಮ ಶಾಲೆ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶವನ್ನು ಪಡೆದು ಹೊಸ ವಿಕ್ರಮ ಸಾಧಿಸಿದೆ. ಶಾಲೆಯಿಂದ ಒಟ್ಟು 51 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲರೂ ತೇರ

9 May 2024 6:22 pm
ಐಎಎಸ್ ಅಧಿಕಾರಿಯಾಗುವಾಸೆ: ಎಸ್‌ಎಸ್‌ಎಲ್‌ಸಿಯಲ್ಲಿ 5ನೇ ಸ್ಥಾನ ಪಡೆದ ಪ್ರತ್ವಿತಾ ಶೆಟ್ಟಿ

ಕುಂದಾಪುರ, ಮೇ 9: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಎಕ್ಸ್‌ಲೆಂಟ್ ಮತ್ತು ಲಿಟ್ಸ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರತ್ವಿತಾ ಪಿ.ಶೆಟ್ಟಿ 625ರಲ್ಲಿ 621 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ 5 ನೇ ಸ್ಥಾನ ಹಾ

9 May 2024 6:21 pm
ಶಿವಕಾಶಿಯಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ | 8 ಮಂದಿ ಮೃತ್ಯು

ಶಿವಕಾಶಿ : ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಎಂಟು ಮಂದಿ ಮೃತಪಟ್ಟು, ಕನಿಷ್ಠ 12 ಮಂದಿಗೆ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜ

9 May 2024 6:13 pm
ಕೆ.ಆರ್.ನಗರದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ: ಮತ್ತೆ ನಾಲ್ವರು ಎಸ್.ಐ.ಟಿ ವಶಕ್ಕೆ

ಮೈಸೂರು : ಹಾಸನದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣದ ಕೆ.ಆರ್.ನಗರ ಸಂತ್ರಸ್ತ ಮಹಿಳೆ ಅಪಹರಣ ಸಂಬಂಧ ಮತ್ತೆ ನಾಲ್ವರನ್ನು ಎಸ್.ಐ.ಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ತ ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ಈಗ

9 May 2024 6:05 pm
ಪ್ರಜ್ವಲ್ ಲೈಂಗಿಕ ಹಗರಣ | ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ಜೆಡಿಎಸ್​ ನಿಯೋಗ ದೂರು

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಹಗರಣದ ಆರೋಪದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಜೆಡಿಎಸ್ ನಿಯೋಗ ಗುರುವ

9 May 2024 4:19 pm
“ನಮಗೆ 15 ಸೆಕೆಂಡ್‌ ಸಾಕು”: ವಿವಾದ ಸೃಷ್ಟಿಸಿದ ಬಿಜೆಪಿ ನಾಯಕಿ ನವನೀತ್‌ ರಾಣಾ ಹೇಳಿಕೆ

ಹೊಸದಿಲ್ಲಿ:ಎಐಎಂಐಎಂ ನಾಯಕ ಅಕ್ಬರುದ್ದೀನ್‌ ಉವೈಸಿ ಅವರು 11 ವರ್ಷಗಳ ಹಿಂದೆ “15 ನಿಮಿಷಗಳ ಕಾಲ ಪೊಲೀಸರನ್ನು ತೆಗೆದುಹಾಕಿದರೆ…ʼʼ ಎಂಬ ವಿವದಾತ್ಮಕ ಹೇಳಿಕೆ ನೀಡಿ ಹಿಂದೂಗಳಿಗೆ ಬೆದರಿಕೆಯೊಡ್ಡಿದ್ದಾರೆಂದು ಆರೋಪಿಸಲಾಗಿದ್ದರೆ,

9 May 2024 4:19 pm
ರಾಜ್ಯಗಳಿಂದ ಕಡಿಮೆ ಅನುದಾನ: ಆಯುಷ್ಮಾನ್ ಭಾರತ್‌ನಿಂದ ಹಿಂದೆ ಸರಿಯುತ್ತಿರುವ ಖಾಸಗಿ ಆಸ್ಪತ್ರೆಗಳು; ವರದಿ

ಹೊಸದಿಲ್ಲಿ: ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ವಿಮಾ ಯೋಜನೆ (ಎಬಿ-ಪಿಎಂಜೆಎವೈ)ಗೆ ರಾಜ್ಯ ಸರಕಾರಗಳಿಂದ ಸಾಕಷ್ಟು ಹಣ ಹಂಚಿಕೆಯಾಗದ ಹಿನ್ನೆಲೆಯಲ್ಲಿ ಪಾವತಿ ವಿಳಂಬದಿಂದಾಗಿ ಹಲವು ರಾಜ್ಯಗಳಲ್ಲಿ ಖಾಸಗಿ ಆಸ್ಪತ್ರೆ

9 May 2024 4:06 pm
ದೇವಸ್ಥಾನಕ್ಕೆ ರಥ ಉಡುಗೊರೆ ನೀಡಿ ಭಾವೈಕ್ಯತೆ ಮೆರೆದ ಮುಸ್ಲಿಂ ಸೇವಾ ಟ್ರಸ್ಟ್

ಬೆಂಗಳೂರು: ರಾಜಕೀಯದ ಲಾಭಕ್ಕೋಸ್ಕರ ಹಿಂದೂ- ಮುಸ್ಲಿಮರ ಮಧ್ಯೆ ಕಂದಕಗಳನ್ನು ಸೃಷ್ಟಿಸುವವವರು ಒಂದು ಕಡೆಯಾದರೆ, ಸರ್ವಜನಾಂಗದ ಶಾಂತಿಯ ತೋಟದಲ್ಲಿ ಪ್ರೀತಿಯನ್ನು ಪೋಷಿಸುವವರು ಮತ್ತೊಂದೆಡೆ. ಧರ್ಮ, ಜಾತಿಗಳೆನ್ನದೆ ಈ ಸಮಾಜದ ಸ್

9 May 2024 3:49 pm
ಬೆಳ್ತಂಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರ ಅಂತ್ಯಕ್ರಿಯೆ

ಬೆಳ್ತಂಗಡಿ: ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಅಭಿಮಾನಿಗಳು ಮಾಜಿ ಶಸಕ ಕೆ ವಸಂತ ಬಂಗೇರ ಅವರ ಅಂತಿಮ ದರ್ಶನ ಪಡೆದರು. ಬೆಳ್ತಂಗಡಿ ನಗರದ ಕ್ರೀಡಾಂಗಣದಲ್ಲಿ ಬೆಳಿಗ್ಗೆ ಒಂಬತ್ತು ಗಂಟೆಯಿಂದ ಅಂತಿಮ ದ

9 May 2024 3:38 pm
ಪ್ರಧಾನಿ ಮೋದಿ ಗಾಬರಿಗೊಂಡಿದ್ದಾರೆ, ಇನ್ನೆಂದೂ 400 ಸ್ಥಾನಗಳನ್ನು ಗೆಲ್ಲುವ ಕುರಿತು ಮಾತನಾಡುವುದಿಲ್ಲ: ಅಧೀರ್ ರಂಜನ್ ಚೌಧರಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳದ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ, ಸದ್ಯ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಮೂರು ಹಂತಗಳ ಮತದಾನದ ನಂತರ ಅವರು ಗಾಬರಿಗೊಂಡಿದ

9 May 2024 3:34 pm
ಸ್ಯಾಮ್ ಪಿತ್ರೋಡಾ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಶಾಂತಿಯ ತೋಟವನ್ನು ಕದಡಿದ್ದಾರೆ : ಆರ್.ಅಶೋಕ್

ಬೆಂಗಳೂರು : ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ನಿಂದನೆಯ ಹೇಳಿಕೆಯನ್ನು ಬಿಜೆಪಿ ಖಂಡಿಸುತ್ತದೆ. ದಕ್ಷಿಣ ಭಾರತದ ಜನರು ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದ್ದಾರೆ. ಇದನ್ನು ತಿಳಿಯದೆ ನಮ್ಮನ್ನು ಆಫ್ರಿಕನ್ನರು ಎನ್ನುವ ಮೂಲಕ ಶಾ

9 May 2024 3:28 pm
ಮಂಜೇಶ್ವರ: ಪಿಕಪ್ ಢಿಕ್ಕಿ; ಪಾದಚಾರಿ ಮೃತ್ಯು

ಮಂಜೇಶ್ವರ: ಪಿಕಪ್ ವ್ಯಾನ್ ಢಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಉದ್ಯಾವರ ಹತ್ತನೇ ಮೈಲಿ ನಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜೇಶ್ವರ ಉದ್ಯಾವರದ ಹಮೀದ್ ( 54) ಎಂದು ಗುರುತಿಸಲಾಗಿದೆ.

9 May 2024 3:26 pm
ವಾರ್ತಾಭಾರತಿಯ ಕೆ.ಎಂ ಇಸ್ಮಾಯೀಲ್ ಕಂಡಕರೆ ಗೆ ಪ.ಗೋ. ಪ್ರಶಸ್ತಿ ಪ್ರದಾನ

ಮಂಗಳೂರು, ಮೇ 9: ಸಮಾಜದ ದಿಕ್ಕನ್ನು ನಿಯಂತ್ರಿಸುವ ಶಕ್ತಿಯನ್ನು ಹೊಂದಿರುವ ಮಾಧ್ಯಮಗಳು ತಮ್ಮ ಮೇಲಿರುವ ಸಾಮಾಜಿಕ ಜವಾಬ್ದಾರಿಯನ್ನು ಯಾವತ್ತೂ ಮರೆಯಬಾರದು ಎಂದು ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದ್ದಾರೆ. ನಗರ

9 May 2024 3:21 pm
ಪ್ರಜ್ವಲ್‌ ಲೈಂಗಿಕ ಹಗರಣ | ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು?: ಡಿಕೆಶಿ

ಬೆಂಗಳೂರು : ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ಕಟ್ಟಿ ಹಾಕಿರುವವರು ಯಾರು? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮ

9 May 2024 3:11 pm
‘ಹೆಣ್ಣು’ ದನಿ ಏಕೆ ಅಡಗಿದೆ?

ಕರ್ನಾಟಕದಲ್ಲಿ 2011ರ ಜನಗಣತಿ ಪ್ರಕಾರ 3 ಕೋಟಿ ಒಂದು ಲಕ್ಷದಷ್ಟು ಮಹಿಳೆಯರಿದ್ದಾರೆ. ಇವರುಗಳ ಪ್ರತಿರೋಧದ ದನಿ ಕೇಳುತ್ತಿಲ್ಲವೇಕೆ? ಈ ಪ್ರಕರಣವನ್ನು ವಿರೋಧಿಸಿ ಶಾಲಾ ಕಾಲೇಜುಗಳ ಹುಡುಗಿಯರೇಕೆ ಬೀದಿಗಿಳಿಯುತ್ತಿಲ್ಲ? ಬೆರಳೆಣಿಕ

9 May 2024 3:06 pm
ಎಸೆಸೆಲ್ಸಿ ಫಲಿತಾಂಶ: ದ್ವಿತೀಯ ಸ್ಥಾನಕ್ಕೇರಿದ ದ.ಕ.

ಮಂಗಳೂರು, ಮೇ 9: ಎಸೆಸೆಲ್ಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಟಾಪ್ 2ನೇ ಸ್ಥಾನಕ್ಕೇರಿದೆ. ಪ್ರಸಕ್ತ ಸಾಲಿನಲ್ಲಿ ಶೇ. 92.12 ಫಲಿತಾಂಶ ಪಡೆದಿರುವ ದ.ಕ. ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದ 29701 ವಿದ್ಯಾರ್ಥಿಗಳಲ್ಲಿ 27

9 May 2024 2:47 pm
ಖಾಲಿ ಹಾಳೆಗೆ ಸಹಿ ಹಾಕುವಂತೆ ಮಾಡಲಾಯಿತು: ಸಂದೇಶಖಾಲಿ ಮಹಿಳೆಯ ಆರೋಪ

ಕೊಲ್ಕತ್ತಾ: ಸಂದೇಶಖಾಲಿ ವಿವಾದಕ್ಕೆ ಇನ್ನೊಂದು ಹೊಸ ತಿರುವು ದೊರಕಿದೆ. ಬಿಜೆಪಿಯ ಕೆಲವರು ತನ್ನಿಂದ ಖಾಲಿ ಹಾಳೆಗೆ ಸಹಿ ಹಾಕಿಸಿ ತನ್ನ ಹೆಸರಿನಲ್ಲಿ ಸುಳ್ಳು ಅತ್ಯಾಚಾರ ದೂರು ಬರೆದಿದ್ದಾರೆಂದು ಮಹಿಳೆಯೊಬ್ಬರು ಆರೋಪಿಸಿದ್ದಾ

9 May 2024 2:39 pm
ಮೂಳೂರು: ಅಲ್‌ ಇಹ್ಸಾನ್ ಪ್ರೌಢಶಾಲೆ ಗೆ ಶೇ.100 ಫಲಿತಾಂಶ

ಕಾಪು, ಮೇ 9: ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಡಿಕೆಎಸ್‌ಸಿ ಅಧೀನ ಸಂಸ್ಥೆ ಮೂಳೂರಿನ ಅಲ್ ಇಹ್ಸಾನ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ.100 ಫಲಿತಾಂಶ ದಾಖಲಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದೆ. ಶಾಲೆಯ 60 ಬಾಲಕರು ಹಾಗೂ 57 ಬಾಲಕಿಯರ

9 May 2024 2:36 pm
ಸುನೀತಾ ರೋಡ್ ಶೋ ಹೊಸ ನಾಯಕತ್ವದ ಸಂಕೇತವಾಗಬಹುದೇ?

ಸರಿಯಾಗಿ ಚುನಾವಣೆ ಎದುರಿಸಬೇಕಾದ ಹೊತ್ತಿನಲ್ಲಿಯೇ ವಿಪಕ್ಷ ನಾಯಕನನ್ನು ಜೈಲಿಗೆ ತಳ್ಳಲಾಗುತ್ತದೆ ಮತ್ತು ಪತಿಗೋಸ್ಕರ ಪತ್ನಿ ಹೋರಾಟದ ಕಣಕ್ಕಿಳಿಯುವ ಹಾಗಾಗುತ್ತದೆ. ಒಂದೆಡೆ ವೈಯಕ್ತಿಕ ಸಂಕಟ, ಸಂಘರ್ಷವನ್ನೂ ಇನ್ನೊಂದೆಡೆ ಪ

9 May 2024 2:29 pm
ಹರ್ಯಾಣ: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

ಚಂಡೀಗಢ: ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಮೂವರು ಪಕ್ಷೇತರ ಶಾಸಕರು ಹಿಂಪಡೆದಿರುವುದರಿಂದ ಸದನದಲ್ಲಿ ವಿಶ್ವಾಸ ಮತ ಸಾಬೀತು ಪಡಿಸುವಂತೆ ಮುಖ್ಯಮಂತ್ರಿ ನಯಾಬ್ ಸಿಂಗ್

9 May 2024 2:14 pm
ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಬಂಧನವಾಗಬೇಕು : ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ಈ ಚುನಾವಣೆಯಲ್ಲಿ ಸಂಸದ, ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರಿಂದ ಷಡ್ಯಂತ್ರ ನಡೆದಿದೆ. ತಕ್ಷಣ ಸಂಸದ ರಾಘವೇಂದ್ರ ಅವರನ್ನು ಬಂಧಿಸಬೇಕು ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲ

9 May 2024 1:35 pm
ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ-2024 | ದರ್ಶಿತಾ ಆನಂದ್ ಕೋಲಾರ ಜಿಲ್ಲೆಗೆ ಟಾಪರ್

ಕೋಲಾರ : 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶಗಳು ಪ್ರಕಟಗೊಂಡಿದ್ದು, ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಮಹಾವೀರ್ ಜೈನ್ ಶಾಲೆಯ ದರ್ಶಿತಾ ಆನಂದ್ 625ಕ್ಕೆ 623 ಅಂಕಗಳನ್ನು ಪಡೆದು ಜಿಲ್ಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಕ

9 May 2024 1:17 pm
ಎಸೆಸೆಲ್ಸಿ ಫಲಿತಾಂಶ: ಬೆಳ್ತಂಗಡಿಯ ಚಿನ್ಮಯ್‌ ರಾಜ್ಯಕ್ಕೆ ದ್ವಿತೀಯ

ಬೆಳ್ತಂಗಡಿ: 2023-24 ನೇಸಾಲಿನ  ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ್ 624 ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರ

9 May 2024 1:00 pm
ಎಸೆಸೆಲ್ಸಿ ಫಲಿತಾಂಶ: ಬಾಗಲಕೋಟೆಯ ಅಂಕಿತಾ ಬಸಪ್ಪ ರಾಜ್ಯಕ್ಕೆ ಪ್ರಥಮ

ಬಾಗಲಕೋಟೆ: 2023- 24 ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಾಗಲಕೋಟೆಯ ಅಂಕಿತಾ ಬಸಪ್ಪ ಕೊನ್ನೂರ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಮುಧೋಳ ತಾಲೂಕಿನ ಮೆಳ್ಳಗೆರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥ

9 May 2024 11:25 am
ಎಸೆಸೆಲ್ಸಿ ಫಲಿತಾಂಶ: ರಾಜ್ಯಕ್ಕೆ ತೃತೀಯ ಸ್ಥಾನ ಪಡೆದ ಕಾರ್ಕಳದ ಸಹನಾ

ಉಡುಪಿ: 2023 - 24 ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಸಾಲಿನಲ್ಲಿ 18ನೇ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಈ ಬಾರಿ 94% ಫಲಿತಾಂಶದೊಂದಿಗೆ  ಪ್ರಥಮ ಸ್ಥಾನದಲ್ಲಿದೆ. ಕಾರ್ಕಳ ತಾಲೂಕು ಕುಕ್ಕುಂದೂರಿನ ಜ್ಞಾನಸುಧಾ ಪ್

9 May 2024 11:13 am
2023-24ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟ

ಬೆಂಗಳೂರು: 2023-24 ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಗುರುವಾರ ಪ್ರಕಟವಾಗಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದರು. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂ

9 May 2024 10:47 am
ವಿನಾಶಕ ಮೋದಿ ದಶಕ ಬರ್ಬರಗೊಂಡ ಭಾರತದ ದುರ್ಭರ ವರದಿಗಳು

ಭಾಗ- 2 3. ಮೋದಿ ಸರಕಾರ- ನಿರ್ಭರ ಸರ್ವಾಧಿಕಾರ -ವಿ-ಡೆಮ್ ವರದಿ ಇದರ ಜೊತೆಗೆ ಸ್ವೀಡನ್‌ನ ಗೊಥೆನ್‌ಬರ್ಗ್ ವಿಶ್ವವಿದ್ಯಾನಿಲಯದೊಂದಿಗೆ ಐರೋಪ್ಯ ಒಕ್ಕೂಟ, ಅಮೆರಿಕ ಸರಕಾರ ಮತ್ತು ವಿಶ್ವಬ್ಯಾಂಕ್‌ಗಳೆಲ್ಲವೂ ಸೇರಿಕೊಂಡು ಜಗತ್ತಿನ ಪ

9 May 2024 10:30 am
ಐಪಿಎಲ್ ಟೂರ್ನಿಯಿಂದ ಮುಂಬೈ ಇಂಡಿಯನ್ಸ್ ತಂಡ ಔಟ್!

ಹೊಸದಿಲ್ಲಿ: ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಅವರ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ಸನ್ರೈಸರ್ಸ್ ಹೈದರಾಬಾದ್ ತಂಡ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನ

9 May 2024 10:21 am
ಕೆ.ಎಲ್. ರಾಹುಲ್ ಗೆ ಛೀಮಾರಿ: ಎಲ್‌ ಎಸ್‌ ಜಿ ಮಾಲಕನ ವಿರುದ್ಧ ಅಭಿಮಾನಿಗಳ ಆಕ್ರೋಶ

ಹೊಸದಿಲ್ಲಿ: ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಹೀನಾಯ ಸೋಲು ಅನುಭವಿಸಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯಾಂಕ ಅವರು ನಾಯಕ ಕೆ.ಎಲ್. ರಾಹುಲ್ ಅವರಿಗೆ ಛೀಮಾರ

9 May 2024 10:17 am
ಮತದಾನ, ಮಾಧ್ಯಮ ಮತ್ತು ಚುನಾವಣಾ ಆಯೋಗ

ಈಗ ನಡೆಯುವ, ನಡೆದ ಚುನಾವಣೆಗಳಲ್ಲಿ ನೀವು ಯಾರೊಬ್ಬರ ಭಾಷಣಗಳನ್ನು ಕೇಳಿದರೂ ಎದುರಾಳಿಯನ್ನು ಹಳಿಯುವುದೊಂದೇ ತಮ್ಮ ಕರ್ತವ್ಯವೆಂದು ಭಾವಿಸಿ ಜನರಲ್ಲಿ ವಿಷಬೀಜವನ್ನು ಬಿತ್ತಿ ಅದನ್ನೇ ಬೆಳೆಯೆಂದು ಚಿತ್ರಿಸುತ್ತಾರೆ. ಅದು ಕಳೆ

9 May 2024 10:01 am
ಅದಾನಿ, ಅಂಬಾನಿಯ ಬೆಣ್ಣೆ ತಿಂದು ಕಾಂಗ್ರೆಸ್ ಮೂತಿಗೆ ಒರೆಸಿದ ಪ್ರಧಾನಿ

ಚುನಾವಣಾ ಭಾಷಣಗಳೆಂದರೆ ‘ಕೋತಿ ಕದ್ದು ಬೆಣ್ಣೆ ತಿಂದು ಮೇಕೆಯ ಮೂತಿಗೆ ಒರೆಸುವುದೇ?’. ಇದನ್ನು ಪ್ರಧಾನಿ ಮೋದಿಯವರು ಹಾಡಾಹಗಲೇ ಮಾಡುತ್ತಿದ್ದಾರೆ ಮಾತ್ರವಲ್ಲ, ‘ನೋಡಿ ಮೇಕೆಯ ಮೂತಿಯಲ್ಲಿ ಬೆಣ್ಣೆಯಿದೆ, ಅದುವೇ ಕದ್ದು ತಿಂದಿದೆ

9 May 2024 9:22 am
ಮಂಗಳೂರು: ಮುಷ್ತಾಕ್ ಸಾಬ್ ಫಳ್ನೀರ್ ನಿಧನ

ಮಂಗಳೂರು: ಜಮಾಅತೆ ಇಸ್ಲಾಮೀ ಹಿಂದ್‌ ಇದರ ಹಿರಿಯ ಕಾರ್ಯಕರ್ತರಾಗಿದ್ದ ಮುಷ್ತಾಕ್ ಸಾಬ್ ಫಳ್ನೀರ್ ಗುರುವಾರ ನಿಧನರಾದರು. ಮಯ್ಯತ್ ಇದೀಗ ಮಂಗಳೂರಿನ  ಖಾಸಗಿಆಸ್ಪತ್ರೆಯಲ್ಲಿದೆ. ಶುಕ್ರವಾರ ಮಧ್ಯಾಹ್ನ ಜಾಮಿಯಾ ಮಸೀದಿ ಕುದ್ರೋಳ

9 May 2024 8:38 am
ಭಾಯ್-ಬೆಹನ್ ಬಹಿರಂಗ ಚರ್ಚೆಗೆ ಸ್ಮೃತಿ ಇರಾನಿ ಆಹ್ವಾನ: ಕಾಂಗ್ರೆಸ್ ಪ್ರತಿಕ್ರಿಯೆ ಹೀಗಿದೆ...

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣಗಳಲ್ಲಿ ಸತ್ಯಾಂಶಗಳನ್ನು ಆಧರಿಸಿ ಮಾತನಾಡುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾಗಾಂಧಿ ಆಪಾದಿಸಿದ ಬೆನ್ನಲ್ಲೇ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಯಾವ

9 May 2024 7:48 am
ಮಂಗೋಲಿಯ ತಂಡವನ್ನು 12 ರನ್‌ಗೆ ಆಲೌಟ್ ಮಾಡಿದ ಜಪಾನ್!

ಹೊಸದಿಲ್ಲಿ : ಮಂಗೋಲಿಯ ತಂಡ ಸಾನೊದಲ್ಲಿ ಬುಧವಾರ ನಡೆದ ಆತಿಥೇಯ ಜಪಾನ್ ವಿರುದ್ಧದ ಟಿ20 ಪಂದ್ಯದಲ್ಲಿ 205 ರನ್‌ನಿಂದ ಹೀನಾಯವಾಗಿ ಸೋಲುಂಡಿದೆ. ಮಂಗೋಲಿಯ 7 ತಿಂಗಳ ಹಿಂದೆಯಷ್ಟೇ ಏಶ್ಯನ್ ಗೇಮ್ಸ್‌ನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್

8 May 2024 10:03 pm
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್‌ನಿಂದ ಪೊರಕೆ ಹಿಡಿದು ಪ್ರತಿಭಟನೆ

ಉಡುಪಿ, ಮೇ 8: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ವಿರೋಧಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಮಹಿಳೆಯರು ಬುಧವಾರ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಪೊರಕೆ ಹಿಡಿದು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ

8 May 2024 10:03 pm
ಕಾಂಗ್ರೆಸ್ ಕ್ರಿಕೆಟ್ ತಂಡದಲ್ಲಿ ಮುಸಲ್ಮಾನರಿಗೆ ಆದ್ಯತೆ ನೀಡಲಿದೆ : ಪ್ರಧಾನಿ ನರೇಂದ್ರ ಮೋದಿ

ಭೋಪಾಲ : ಧರ್ಮದ ಆಧಾರದಲ್ಲಿ ಕ್ರೀಡೆಗಳಲ್ಲಿ ಮುಸಲ್ಮಾನರಿಗೆ ಪ್ರಾಶಸ್ತ್ಯ ನೀಡಲು ಕಾಂಗ್ರೆಸ್ ಪಕ್ಷವು ಉದ್ದೇಶಿಸಿದೆ, ಕ್ರಿಕೆಟ್ ತಂಡದಲ್ಲಿ ಯಾರು ಇರುತ್ತಾರೆ ಮತ್ತು ಯಾರು ಇರುವುದಿಲ್ಲ ಎನ್ನುವುದನ್ನು ಅದು ನಿರ್ಧರಿಸಲಿದೆ

8 May 2024 10:01 pm
ಕನ್ನಡ ಸಂಘ ಅಲ್ ಐನ್‌ ಇದರ 21ನೇ ವಾರ್ಷಿಕೋತ್ಸವ

ಮಂಗಳೂರು ,ಮೇ 8: ಅರಬ್ ಸಂಯುಕ್ತ ಸಂಸ್ಥಾನದ ಕನ್ನಡ ಸಂಘ ಅಲ್ ಐನ್ ಇದರ 21ನೇ ವಾರ್ಷಿಕೋತ್ಸವ ಅಲ್ ಐನ್‌ನ ಬ್ಲುರಾಡಿಸನ್ಸ್ ಹೋಟೆಲ್‌ನಲ್ಲಿ ನಡೆಯಿತು. ಉದ್ಯಮಿಗಳಾದ ಜೋಸೆಫ್ ಮಥಾಯಸ್, ಹರೀಶ್ ಶೇರಿಗಾರ್, ಮಹಮ್ಮದ್ ಇಬ್ರಾಹೀಂ , ಜಾನ್ ಲ

8 May 2024 10:00 pm
ಫೆಡರೇಶನ್ ಕಪ್-2024: ಒಲಿಂಪಿಕ್ಸ್ ಚಾಂಪಿಯನ್ ನೀರಜ್ ಚೋಪ್ರಾ ಸ್ಪರ್ಧೆ

ಹೊಸದಿಲ್ಲಿ : ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಮೇ 12ರಿಂದ 15ರ ತನಕ ಒಡಿಶಾದಲ್ಲಿ ನಡೆಯುವ 27ನೇ ಆವೃತ್ತಿಯ ಫೆಡರೇಶನ್ ಕಪ್ ನ್ಯಾಶನಲ್ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಲಿದ್ದಾರೆ. ಭುವನೇಶ್ವರದಲ್ಲಿ ಮೇ 1

8 May 2024 9:59 pm
ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

ಮಲ್ಪೆ, ಮೇ 8: ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸುತ್ತಿದ್ದ ಬೋಟಿನಿಂದ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮೇ 7ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಕುಂದಾಪುರ ದೇವಲ್ಕುಂದ ಗ್ರಾಮದ ರಾಘವೇಂದ್ರ(45) ಎಂದು ಗುರ

8 May 2024 9:58 pm
ಮತಗಟ್ಟೆ ಬಳಿ ಮತ ಪ್ರಚಾರ: ಆಕ್ಷೇಪಿಸಿದಕ್ಕೆ ಹಲ್ಲೆ: ದೂರು ಪ್ರತಿದೂರು

ಕುಂದಾಪುರ: ಮತಗಟ್ಟೆ ಬಳಿ ಮತ ಪ್ರಚಾರ ಮಾಡುತ್ತಿರುವ ಬಗ್ಗೆ ಸಿಬ್ಬಂದಿಗೆ ಮಾಹಿತಿ ನೀಡಿದ ಕಾರಣಕ್ಕಾಗಿ ಇನ್ನೊಂದು ಪಕ್ಷದ ಕಾರ್ಯಕರ್ತರಿಗೆ ತಂಡವೊಂದು ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಹಾಕಿದ ಘಟನೆ ನೇರಳಕಟ್ಟೆ ಎಂಬಲ್ಲಿ ನಡ

8 May 2024 9:54 pm
ನೀತಿ ಸಂಹಿತೆ ಉಲ್ಲಂಘನೆ: ಸಂಜು ಸ್ಯಾಮ್ಸನ್‌ಗೆ ದಂಡ

ಹೊಸದಿಲ್ಲಿ : ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ತನ್ನ ತಂಡ 20 ರನ್‌ನಿಂದ ಸೋತಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ.

8 May 2024 9:54 pm
ಉಡುಪಿ: ವಾಶ್ ರೂಮ್‌ನಲ್ಲಿ ಬಿದ್ದು ರಷ್ಯಾ ಮೂಲದ ಮಹಿಳೆ ಮೃತ್ಯು

ಉಡುಪಿ, ಮೇ 8: ವಾಶ್ ರೂಮ್‌ನಲ್ಲಿ ಸ್ನಾನ ಮಾಡುವ ವೇಳೆ ಬಿದ್ದು ರಶ್ಯಾ ಮೂಲದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ಪುತ್ತೂರು ಎಂಬಲ್ಲಿ ಮೇ 7ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಸಲ್ಟನಟ್ ಬೆಕ್ಟೆನೋವಾ(51) ಎಂದು ಗುರುತಿಸಲಾಗಿದ

8 May 2024 9:52 pm
ಕುಂದಾಪುರ: ಮೇ 12ರಂದು ಕೃಷಿಕೂಲಿಕಾರರ ಬೃಹತ್ ಸಮಾವೇಶ

ಕುಂದಾಪುರ, ಮೇ 8: ಅಖಿಲ ಭಾರತ ಕೃಷಿಕೂಲಿಕಾರರ ಸಂಘದ (ಎಐಎಡಬ್ಲ್ಯುಯು) ವಿಸ್ತ್ರತ ಸಭೆ ಹಾಗೂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕೆಲಸಗಾರರ ಗುಂಪಿನ ಕಾಯಕ ಬಂಧುಗಳ ಸಮಾವೇಶವನ್ನು ಕುಂದಾಪುರ ಕಾರ್ಮಿಕ ಭವನದ ಸಭಾಂಗಣದಲ್ಲ

8 May 2024 9:50 pm
ಉಡುಪಿ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಬೆಂಕಿ ಅವಘಡಗಳ ಬಗ್ಗೆ ಜಾಗೃತೆಗೆ ಸೂಚನೆ

ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ಕಡು ಬೇಸಿಗೆಯ ಹಿನ್ನೆಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಜಿಲ್ಲಾಡಳಿತದಿಂದ ಮತ್ತೆ ಕೆಲವು ನಿರ್ದೇಶನಗಳನ್ನು ನೀಡಿದೆ. ಬೇಸಿಗ

8 May 2024 9:48 pm
ಸುಳ್ಯದ ವಿವಿಧೆಡೆ ಮಳೆ| ಸಂಪಾಜೆಯಲ್ಲಿ ಮರ ಬಿದ್ದು ಮನೆಗಳಿಗೆ ಹಾನಿ

ಸುಳ್ಯ: ತಾಲೂಕಿನ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ಮಳೆಯಾಗಿದೆ. ಬಹುತೇಕ ಕಡೆಗಳಲ್ಲಿ ಹನಿ ಮಳೆಯಾದರೆ ಕೆಲವೆಡೆ ಸಾಧಾರಣ ಮಳೆಯಾಗಿದೆ. ಸಂಪಾಜೆ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಗುಡುಗು, ಗಾಳಿ ಸಹೀತ ಮಳೆಯಾಗಿದೆ. ವಿವಿಧ ಭಾಗಗಳಲ್ಲ

8 May 2024 9:44 pm
ಮೇ 9ರಿಂದ ಅರಸ್ತಾನ ಉರೂಸ್ ಕಾರ್ಯಕ್ರಮ

ಮಂಗಳೂರು, ಮೇ 8: ಪಾವೂರು ಗ್ರಾಮದ ಮಲಾರ್ ಅರಸ್ತಾನದ ಅರ್ರಿಫಾಯಿಯಾ ನುಸ್ರತುಲ್ ಮುಸ್ಲಿಮೀನ್ ಅಸೋಸಿಯೇಶನ್‌ನ 48ನೆ ವಾರ್ಷಿಕೋತ್ಸವದ ಅಂಗವಾಗಿ ಮತಪ್ರವಚನ ಮತ್ತು ಅರಸ್ತಾನ ದರ್ಗಾ ಉರೂಸ್ ಕಾರ್ಯಕ್ರಮವು ಮೇ 9ರಿಂದ 12ರವರೆಗೆ ನಡೆಯಲ

8 May 2024 9:27 pm
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ| ಆಟೋ ಚಾಲಕರು - ಪ್ರಯಾಣಿಕರ ಮಧ್ಯೆ ಹೊಡೆದಾಟ

ಮಂಗಳೂರು, ಮೇ 8: ನಗರದ ಹಂಪನಕಟ್ಟೆ ಬಳಿಯ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಆಟೋ ಚಾಲಕರು ಮತ್ತು ರೈಲು ಪ್ರಯಾಣಿಕರು ಹೊಡೆದಾಡುವ ವೀಡಿಯೊ ಬುಧವಾರ ವೈರಲ್ ಆಗಿದೆ. ಮಹಿಳೆಯರು ಎಂಬುದನ್ನೂ ಗಮನಿಸದೆ ಆಟೊ ಚಾಲಕರು ಅಸಭ್ಯವಾಗಿ ವರ್ತಿಸ

8 May 2024 9:25 pm
ವಿದ್ಯಾಪೋಷಕ್ ಸನಿವಾಸ ಶಿಬಿರ ಉದ್ಘಾಟನೆ

ಉಡುಪಿ: ಯಕ್ಷಗಾನ ಕಲಾರಂಗದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಐದು ದಿನಗಳ ಸನಿವಾಸ ಶಿಬಿರ ಬುಧವಾರ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ಮೆಂಟ್, ಟ್ರೈನಿಂಗ್ ರಿಸರ್ಚ್ ಸೆಂಟರ್‌ನಲ್ಲಿ ಪ್ರಾರಂಭಗೊಂ

8 May 2024 9:18 pm
ಸಿಎನ್‌ಜಿ ಅನಿಲ ಸಮಸ್ಯೆ ಪರಿಹಾರಕ್ಕೆ ನೂತನ ಸ್ಥಾವರ ನಿರ್ಮಾಣ; ಅದಾನಿ ಸಂಸ್ಥೆ ಭರವಸೆ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಮೇ 8: ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು ಸೇರಿದಂತೆ ಜಿಲ್ಲೆಯಾದ್ಯಂತ ಇತ್ತೀಚಿನ ದಿನಗಳಲ್ಲಿ ಕಂಡು ಬಂದಿರುವ ಸಿಎನ್‌ಜಿ ಅನಿಲದ ಕೊರತೆಯ ಕುರಿತಂತೆ ಉತ್ತರಿಸಿರುವ ಅದಾನಿ ಟೋಟೆಲ್ ಗ್ಯಾಸ್ ಲಿಮಿಟೆಡ್ (ಎಟಿಜಿಎಲ್), ಜಿ

8 May 2024 9:16 pm
ಗುರುರಾಜ ಮಾರ್ಪಳ್ಳಿಗೆ ಯಕ್ಷ ವಿದ್ವಾಂಸ ಪ್ರಶಸ್ತಿ

ಉಡುಪಿ, ಮೇ8: ಉಡುಪಿಯ ಯಕ್ಷಗಾನ ಕಲಾರಂಗ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ನೆನಪಿನಲ್ಲಿ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಹಿರಿಯ ಯಕ್ಷಗಾನ ಕಲಾವಿದ, ರಂಗಕರ್ಮಿ, ಸಂಗೀತಗಾರ, ವಿದ್ವಾಂಸ ಗುರುರಾಜ ಮಾರ್ಪಳ್ಳಿ ಆಯ್ಕೆಯಾಗಿ

8 May 2024 9:13 pm
ಮಲ್ಪೆ ಬೀಚ್ ಜೀವರಕ್ಷಕನಿಗೆ ತಂಡದಿಂದ ಹಲ್ಲೆ: ಪ್ರಕರಣ ದಾಖಲು

ಮಲ್ಪೆ, ಮೇ 8: ಮಲ್ಪೆ ಬೀಚ್‌ನ ಅಪಾಯಕಾರಿ ಸ್ಥಳಕ್ಕೆ ಈಜುತ್ತಿರುವ ಬಗ್ಗೆ ಆಕ್ಷೇಪಿಸಿದಕ್ಕೆ ಜೀವರಕ್ಷಕರಿಗೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಇಂದು ಸಂಜೆ ವೇಳೆ ನಡೆದಿದೆ. ಆರು ಜನರ ತಂಡವೊಂದು ಮಲ್ಪೆ ಬೀಚ್‌ನ ಸಮುದ್ರದಲ್ಲಿ ಈಜ

8 May 2024 9:10 pm
ಉಕ್ರೇನ್ ಯುದ್ಧಕ್ಕೆ ಭಾರತೀಯ ಪ್ರಜೆಗಳ ಮಾನವಕಳ್ಳಸಾಗಣೆ | ಸಿಬಿಐನಿಂದ ನಾಲ್ವರ ಬಂಧನ

ಹೊಸದಿಲ್ಲಿ : ರಶ್ಯ-ಉಕ್ರೇನ್ ಯುದ್ಧ ವಲಯಕ್ಕೆ ಭಾರತೀಯರನ್ನು ದೂಡಿದ ಮಾನವಕಳ್ಳಸಾಗಣೆ ಜಾಲದಲ್ಲಿ ಶಾಮೀಲಾಗಿದ್ದಾರೆಂಬ ಆರೋಪದಲ್ಲಿ ರಶ್ಯ ರಕ್ಷಣಾ ಸಚಿವಾಲಯದ ಗುತ್ತಿಗೆಯ ನೌಕರ ಸೇರಿದಂತೆ ನಾಲ್ವರನ್ನು ಸಿಬಿಐ ಶನಿವಾರ ಬಂಧಿಸ

8 May 2024 9:07 pm
“ಬಿಜೆಪಿ ನಾಯಕರ ವಿಭಜನವಾದಿ’’ ಭಾಷಣಗಳ ಬಗ್ಗೆ ಚುನಾವಣಾ ಆಯೋಗ ಕುರುಡಾಗಿದೆ” | ಚುನಾವಣಾ ಆಯೋಗದ ನೋಟಿಸ್‌ಗೆ ಖರ್ಗೆ ಉತ್ತರ

ಹೊಸದಿಲ್ಲಿ : ‘‘ವಿಭಜನವಾದಿ’’ ಮತ್ತು ‘‘ಕೋಮು’’ ಭಾಷಣಗಳನ್ನು ಮಾಡಿರುವುದಕ್ಕಾಗಿ ಬಿಜೆಪಿ ನಾಯಕರ ವಿರುದ್ಧ ದೂರುಗಳು ದಾಖಲಾದರೆ, ಅದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂಬ ಅಭಿಪ್ರಾಯವನ್ನು ಚುನಾವಣಾ ಆಯೋಗವು ಹೆಚ್ಚಿ

8 May 2024 9:03 pm
ಪ್ರಧಾನಿ ಮೋದಿ ಅಂಬಾನಿ - ಅದಾನಿಗೆ ಕೊಟ್ಟಷ್ಟೇ ಹಣವನ್ನು ನಾವು ಭಾರತದ ಬಡವರಿಗೆ ನೀಡುತ್ತೇವೆ : ರಾಹುಲ್ ಗಾಂಧಿ

ಹೊಸದಿಲ್ಲಿ : ಪ್ರಧಾನಿ ಮೋದಿಯವರೇ ಹೆದರಿಕೆಯಾಯ್ತಾ?. ನೀವು ಅಂಬಾನಿ - ಅದಾನಿಗೆ ಕೊಟ್ಟಷ್ಟೇ ಹಣವನ್ನು ನಾವು ಭಾರತದ ಬಡವರಿಗೆ ನೀಡುತ್ತೇವೆ ಎಂದು ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ತೆಲಂಗಾಣದಲ್ಲಿ ಬುಧವಾರ ಬಿಜೆಪಿಯ ಚುನಾವಣಾ

8 May 2024 9:00 pm
ಜೆಪಿ ನಡ್ಡಾ, ಬಿವೈ ವಿಜಯೇಂದ್ರ, ಅಮಿತ್ ಮಾಳವಿಯಾಗೆ ಹೈಗ್ರೌಂಡ್ಸ್ ಪೊಲೀಸರಿಂದ ನೋಟಿಸ್

ಬೆಂಗಳೂರು : ರಾಜ್ಯ ಬಿಜೆಪಿಯ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮುಸ್ಲಿಂ ಸಮುದಾಯವನ್ನು ಅವಮಾನಿಸುವ ರೀತಿಯಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್

8 May 2024 7:36 pm
ಮುನ್ನೆಚ್ಚರಿಕೆ ಕ್ರಮ ವಹಿಸಲು ಮೆಸ್ಕಾಂ ಸೂಚನೆ

ಮಂಗಳೂರು, ಮೇ 8: ಮಳೆಗಾಲದಲ್ಲಿ ಸಂಭವಿಸಬಹುದಾದ ಅವಘಡಗಳನ್ನು ತಪ್ಪಿಸುವ ಸಲುವಾಗಿ ಮುನ್ನೆಚ್ಚರಿಕೆ ವಹಿಸಲು ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ (ಮೆಸ್ಕಾಂ) ಸೂಚನೆ ನೀಡಿದೆ. ಮಳೆಗಾಲದಲ್ಲಿ ತುಂಡಾಗಿ ಬಿದ್ದ ವಿದ್ಯುತ್

8 May 2024 7:27 pm
ಗ್ಯಾರೇಜು ಕಾರ್ಮಿಕರ ಅವಹೇಳನ: ಕ್ಷಮೆಯಾಚಿಸದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ

ಮಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋನಲ್ಲಿ ಗ್ಯಾರೇಜ್ ವೃತ್ತಿಯವರ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡನೀಯವಾಗಿದೆ. ತಕ್ಷಣ ವಾಹಿನಿಯವರು ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋ

8 May 2024 7:23 pm
ಪ್ರಜ್ಜಲ್‌ ಪ್ರಕರಣದಲ್ಲಿ ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ, ಮಾನಹರಣ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ, ಮಾನ, ಶೀಲಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್

8 May 2024 7:22 pm
ಲೈನ್ ಫಾಲೋವರ್ ತಾಂತ್ರಿಕ ಸ್ಪರ್ಧೆ: ಬಂಟಕಲ್ಲು ಪ್ರಥಮ

ಶಿರ್ವ, ಮೇ 8: ಮಂಗಳೂರು ಯೆನಪೋಯ ಇನ್‌ಸ್ಟಿಟ್ಯೂಟ್ ಆಪ್‌ಟೆಕ್ನಾಲಜಿಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ರೋಬೋ ಸ್ಪರ್ಧೆ ‘ಯೆಂಟೆಕ್ ಮೇನಿಯಾ ರೋಬೋ ಪ್ಯೂಷನ್’ನ ಲಕ್ಷ್ಮಣ್ ರೀಖಾ (ಲೈನ್‌ಪಾಲೋವರ್)ತಾಂತ್ರಿಕ ಸ್ಪರ್ಧೆಯಲ್ಲ

8 May 2024 7:21 pm
ರಾಜ್ಯಮಟ್ಟದ ಮ್ಯಾನೇಜ್‌ಮೆಂಟ್ ಸ್ಪರ್ಧಾಕೂಟ ಸಮಾರೋಪ

ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಸಾಂಸ್ಕೃತಿಕ -ತಾಂತ್ರಿಕ ಹಾಗೂ ಮ್ಯಾನೇಜ್ ಮೆಂಟ್ ಸ್ಪರ್ಧಾಕೂಟದ ಎರಡನೆಯ ದಿನದಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಸಂಸ್ಥೆಯ ಪ್ರಾ

8 May 2024 7:18 pm
ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ಉಚಿತ ಮಜ್ಜಿಗೆ ವಿತರಣೆ

ಬ್ರಹ್ಮಾವರ, ಮೇ 8: ಜಯಂಟ್ಸ್ ಗ್ರೂಪ್ ಮತ್ತು ಜನೌಷಧಿ ಬ್ರಹ್ಮಾವರ ಇದರ ವತಿಯಿಂದ ಬುಧವಾರ ಬ್ರಹ್ಮಾವರದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ರಿಗೆ ಸುಮಾರು 500ಲೋಟ ಮಜ್ಜಿಗೆಯನ್ನು ಉಚಿತವಾಗಿ ವಿತರಿಸಲಾಯಿತು. ವಾರಂಬಳ್ಳಿ ಗ್ರಾಮ ಪಂಚ

8 May 2024 6:54 pm
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅವರ ಅಧ್ಯಕ್ಷತೆಯಲ್ಲಿ ಬುಧವಾರ ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಜರಗಿತು. ಸಂಘದ ವಾರ್ಷಿಕ ವರದಿಯನ್

8 May 2024 6:52 pm
ಮೂಡಿಗೆರೆ | ಕಾಡುಕೋಣ ದಾಳಿ : ಇಬ್ಬರು ಕಾರ್ಮಿಕರಿಗೆ ಗಾಯ

ಮೂಡಿಗೆರೆ : ಸೌದೆ ತರಲು ತೆರಳಿದ್ದ ಕೂಲಿ ಕಾರ್ಮಿಕರ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಇಬ್ಬರು ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಮುದ್ರೆಮನೆ ಸಮೀಪದ ರಸ್ತೆಯಲ್ಲಿ ಬುಧವಾರ ನಡೆದಿರುವುದಾಗಿ ವರದಿಯಾಗಿದೆ. ತ

8 May 2024 6:43 pm
ರಾಜ್ಯ ಶಿಕ್ಷಣ ನೀತಿ ಆಯೋಗದ ಶಿಫಾರಸು ; ಪದವಿಯನ್ನು ಮೂರು ವರ್ಷಕ್ಕೆ ಇಳಿಸಿ ಸರಕಾರ ಆದೇಶ

ಬೆಂಗಳೂರು : ಶಿಕ್ಷಣ ತಜ್ಞ ಪ್ರೊ. ಸುಖದೇವ್ ಥೋರಟ್ ಅಧ್ಯಕ್ಷತೆಯಲ್ಲಿ ರಚಿಸಿದ್ದ ರಾಜ್ಯ ಶಿಕ್ಷಣ ನೀತಿ ಆಯೋಗವು ವರದಿಯನ್ನು ಸಲ್ಲಿಸಿದ್ದು, ಆಯೋಗದ ಶಿಫಾರಸುಗಳಂತೆ ಪದವಿಯನ್ನು ಮೂರು ವರ್ಷಕ್ಕೆ ಇಳಿಸಿ ರಾಜ್ಯ ಸರಕಾರವು ಬುಧವಾರ

8 May 2024 6:16 pm
ಉಡುಪಿ ಮೂಲದ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆ

ಮಂಗಳೂರು: ಉಡುಪಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವು ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ನಗರದ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿರುವ ನಿತೇ

8 May 2024 5:59 pm
ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79) ಮೇ 8ರಂದು ಬುಧವಾರ ಸಂಜೆ 4 ಗಂಟೆಯ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್

8 May 2024 5:51 pm
ತಾನು ಹೇಳಿದ ಸುಳ್ಳನ್ನು ಅಳಿಸಿಹಾಕುವುದೆಂದರೆ ವಾಂತಿ ಮಾಡಿ, ಅದನ್ನು ತಿಂದ ಹಾಗೆ : ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ತಾನು ಹೇಳಿದ ಸುಳ್ಳನ್ನು ಅಳಿಸಿಹಾಕುವುದೆಂದರೆ ವಾಂತಿ ಮಾಡಿ, ಅದನ್ನು ಮಾಡಿದವರೇ ತಿಂದ ಹಾಗೆ. ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ರಾಜ್ಯ ಬಿಜೆಪಿಯು, ನಾವು ಸತ್ಯವನ್ನು ಬಿಚ್ಚಿಟ್ಟ ಕೂಡಲೇ ಸಾಮಾಜಿಕ ಮಾಧ್ಯಮಗಳಲ್ಲಿದ

8 May 2024 5:51 pm