SENSEX
NIFTY
GOLD
USD/INR

Weather

31    C
... ...View News by News Source
ಮಾರ್ಚ್‌ ತ್ರೈಮಾಸಿಕದಲ್ಲಿ ಟಾಟಾ ಮೋಟಾರ್ಸ್‌ಗೆ ಭರ್ಜರಿ ₹17,407 ಕೋಟಿ ಲಾಭ, 3 ಪಟ್ಟು ಏರಿಕೆ!

ಟಾಟಾ ಮೋಟಾರ್ಸ್‌ ಮಾರ್ಚ್‌ ತ್ರೈಮಾಸಿಕದಲ್ಲಿ 17,407.18 ಕೋಟಿ ರೂಪಾಯಿ ಲಾಭ ಗಳಿಸಿದೆ. ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕಕ್ಕೆ ಹೋಲಿಸಿದರೆ ಕಂಪನಿಯ ಲಾಭ ಬರೋಬ್ಬರಿ ಶೇಕಡಾ 222ರಷ್ಟು ಭಾರೀ ಏರಿಕೆ ಕಂಡಿದ್ದು, ವಿಶ್ಲೇಷಕರ ಹುಬ್ಬೇರ

10 May 2024 6:25 pm
ವಾಟರ್‌ ಫಿಲ್ಟರ್‌ ರಿಪೇರಿಗೆ ಬಂದವನು ಮಹಿಳಾ ಟೆಕ್ಕಿಯನ್ನ ತಬ್ಬಿಕೊಂಡು ಲೈಂಗಿಕ ಕಿರುಕುಳ! ಬೆಂಗಳೂರಿನಲ್ಲಿ ಘಟನೆ

Bengaluru Techie Sexually Harassed : ಬೆಂಗಳೂರಿನ ಮನೆಯೊಂದರಲ್ಲಿ ವಾಟರ್‌ ಫಿಲ್ಟರ್‌ ರಿಪೇರಿ ಮಾಡಲು ಬಂದ ಟೆಕ್ನಿಶಿಯನ್‌ ಮಹಿಳಾ ಟೆಕ್ಕಿಯನ್ನು ತಬ್ಬಿಕೊಂಡು ಕಿರುಕುಳ ನೀಡಿದ ಘಟನೆಯು ನಡೆದಿದೆ. ಈ ಬಗ್ಗೆ ಟೆಕ್ಕಿ ದೂರು ನೀಡಿದ್ದು, ವರ್ತೂರು ಪೊಲ

10 May 2024 6:20 pm
ಗೆದ್ದರೆ ಇಬ್ಬರು ಹೆಂಡತಿಯರು ಇರುವವರಿಗೆ ₹2 ಲಕ್ಷ: ಮಧ್ಯಪ್ರದೇಶ ಕಾಂಗ್ರೆಸ್ ಅಭ್ಯರ್ಥಿ ವಿಚಿತ್ರ ಘೋಷಣೆ

Lok Sabha Elections 2024: ಲೋಕಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಮಹಾಲಕ್ಷ್ಮಿ ಯೋಜನೆ ಜಾರಿಗೆ ತರಲಿದ್ದು, ಪ್ರತಿ ಬಡ ಕುಟುಂಬದ ಒಬ್ಬ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂ ನೀಡಲಾಗುತ್ತದೆ ಎಂದು ಕಾಂಗ್ರೆಸ್ ತನ್ನ ಪ್ರಣಾಳಿ

10 May 2024 6:04 pm
ಪ್ರೀತಿಯ ಅಮ್ಮನಿಗೆ ಸರ್‌ಪ್ರೈಸ್ ಕೊಟ್ಟ ನಮ್ರತಾ ಗೌಡ

ಪ್ರೀತಿಯ ಅಮ್ಮನಿಗೆ ಸರ್‌ಪ್ರೈಸ್ ಕೊಟ್ಟ ನಮ್ರತಾ ಗೌಡ

10 May 2024 6:04 pm
ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಮುಖ ಆರೋಪಿ ಮುಸ್ತಫಾ ಪೈಚಾರ ಬಂಧನ; ಗಲ್ಲು ಶಿಕ್ಷೆಯಾಗಲಿ ಎಂದ ನೆಟ್ಟಾರು ಕುಟುಂಬ

Praveen Nettaru Murder Case : ಎರಡು ವರ್ಷಗಳ ಹಿಂದಿನ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಎನ್‌ಐಎ ಬಂಧಿಸಿದೆ. ಈ ಬಗ್ಗೆ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದು, ಕೊಲೆ ಮಾಡಿದವರಿಗೆ ಮರಣದಂಡನೆಯಾ

10 May 2024 5:50 pm
ಪದ್ಮ ಪ್ರಶಸ್ತಿ ಪ್ರದಾನ: ಮನಗೆದ್ದ ಕನ್ನಡಿಗ ಕೆಎಸ್ ರಾಜಣ್ಣ, ವೈರಲ್ ವಿಡಿಯೋ

Padma Awardee KS Rajanna: ಇನ್ನೂ ಹಸುಗೂಸು ಆಗಿರುವಾಗಲೇ ಪೋಲಿಯೋಕ್ಕೆ ತುತ್ತಾಗಿ ತಮ್ಮ ಎರಡೂ ಕೈ ಹಾಗೂ ಕಾಲುಗಳನ್ನು ಕಳೆದುಕೊಂಡಿದ್ದ ಮಂಡ್ಯದ ಕೆಎಸ್ ರಾಜಣ್ಣ ಅವರು ಗುರುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪದ್ಮಶ್ರೀ ಪ್ರಶಸ

10 May 2024 5:41 pm
ಹುಬ್ಬಳ್ಳಿಯ ಗ್ರಾಮದಲ್ಲಿ ಬೀದಿ ಬದಿ ಬದುಕುತ್ತಿದ್ದ ಇಬ್ಬರು ವೃದ್ಧೆಯರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಸೂರು

ಹುಬ್ಬಳ್ಳಿಯ ಗುಡೇನಕಟ್ಟಿ ಗ್ರಾಮದಲ್ಲಿ ವರ್ಷಗಳಿಂದ ಅವರಿವರ ಮನೆಗೆಲಸಗಳನ್ನು ಈಗ ವೃದ್ಧೆಯಾಗಿ ಬೀದಿಬದಿಯಲ್ಲೇ ಜೀವನ ನಡೆಸುತ್ತಿದ್ದ ಇಬ್ಬರು ಮಹಿಳೆಯರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಗ್ರಾಮಾಭಿವೃದ್ಧಿ ಸಂಘ ಸೂರು ಕ

10 May 2024 5:31 pm
263%! ಗೋ ಡಿಜಿಟ್‌ ಮೇಲಿನ ಹೂಡಿಕೆಯಿಂದ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾಗೆ ಬಂಪರ್‌ ಲಾಭ

ಹೊಸ ತಲೆಮಾರಿನ ವಿಮಾ ಸ್ಟಾರ್ಟ್‌ಅಪ್ ಗೋ ಡಿಜಿಟ್‌ ಷೇರು ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗಿದೆ. ಇದರೊಂದಿಗೆ ಈ ಸ್ಟಾರ್ಟಪ್‌ನಲ್ಲಿ ಹೂಡಿಕೆ ಮಾಡಿರುವ ಸ್ಟಾರ್ ಜೋಡಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಬಂಪರ್‌ ಲಾಭ ಗಳಿಸ

10 May 2024 5:11 pm
ಟಿ20 ವಿಶ್ವಕಪ್‌ಗೂ ಮುನ್ನ ನಿವೃತ್ತಿ ಘೋಷಿಸಿದ ನ್ಯೂಜಿಲೆಂಡ್‌ ಸ್ಪೋಟಕ ಬ್ಯಾಟ್ಸ್‌ಮನ್‌!

Colin Munro Announces Retirement from international cricket: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್‌ ತಂಡದ ಪರ ದಾಖಲೆ 3 ಶತಕಗಳನ್ನು ಬಾರಿಸಿದ್ದ ಸ್ಪೋಟಕ ಎಡಗೈ ಬ್ಯಾಟ್ಸ್‌ಮನ್‌ ಕಾಲಿನ್‌ ಮನ್ರೊ ಅವರನ್ನು 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್‌ ವಿ

10 May 2024 5:05 pm
'ಫ್ರೆಂಡ್‌ಶಿಪ್ ಮದುವೆ'! ಪ್ರೀತಿಯಿಲ್ಲ, ಸೆಕ್ಸ್ ಇಲ್ಲ; ಜಪಾನ್‌ನಲ್ಲಿ ಹೊಸ ಸಂಬಂಧ ಟ್ರೆಂಡ್

Friendship Marriage in Japan: ಕಾಲ ಬದಲಾದಂತೆ ಸಂಬಂಧಗಳ ಸ್ವರೂಪವೂ ಬದಲಾಗುತ್ತದೆ. ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಮದುವೆಯಾಗದೆಯೇ ಜತೆಗೆ ಬದುಕುವ ಲಿವ್ ಇನ್ ಸಂಬಂಧ ಹೆಚ್ಚು ಬಳಕೆಗೆ ಬರುತ್ತಿದೆ. ಆದರೆ ಜಪಾನ್‌ನಲ್ಲಿ ಜನತೆ ಇನ್ನೊಂದು ಹೆಜ

10 May 2024 4:45 pm
ಟೀಮ್ ಇಂಡಿಯಾಗೆ ಹೊಸ ಕೋಚ್‌ ಆಯ್ಕೆ ಬಗ್ಗೆ ಬಿಸಿಸಿಐ ಆಲೋಚನೆ!

BCCI to give the advertisement for a new coach: ಟೀಮ್ ಇಂಡಿಯಾದ ಮುಖ್ಯ ಕೋಚ್‌ ಸ್ಥಾನದಲ್ಲಿ ಭಾರತ ತಂಡದ ಮಾಜಿ ನಾಯಕ ರಾಹುಲ್‌ ದ್ರಾವಿಡ್‌ ಅವರ ಅಧಿಕಾರ ಅವಧಿ ಇನ್ನೇನು ಮುಕ್ತಾಯಗೊಳ್ಳುತ್ತಾ ಬಂದಿದೆ. ಕೋಚ್‌ ರಾಹುಲ್‌ ದ್ರಾವಿಡ್‌ ಮಾರ್ಗದರ್ಶನದ ಅಡಿಯಲ

10 May 2024 4:34 pm
ಬೀದಿ ನಾಯಿಗೆ ಆಹಾರ ಕೊಟ್ಟಿದ್ದೇ ತಪ್ಪಾಯ್ತು: ನೋಯ್ಡಾ ದಂಪತಿಗೆ ಅಟ್ಟಾಡಿಸಿ ಬಡಿದ ಸ್ಥಳೀಯರು!

Mob Attacks Couple Who Fed Dogs: ಬೀದಿ ನಾಯಿ ಪ್ರೇಮ ತಪ್ಪಲ್ಲ. ಮೂಕ ಪ್ರಾಣಿಗಳಿಗೆ ಆಹಾರ ಕೊಟ್ಟು ಆರೈಕೆ ಮಾಡೋದೂ ತಪ್ಪಲ್ಲ. ಆದರೆ ಇದೇ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿದರೆ ನಿವಾಸಿಗಳು ಸಹಜವಾಗಿಯೇ ಸಿಟ್ಟಾಗುತ್ತಾರೆ. ನಾಯಿಗಳಿಗೆ ಆಹಾರ ಕೊಡಬೇಡ

10 May 2024 4:32 pm
ಚಾರ್‌ಧಾಮ್‌ ಯಾತ್ರೆ ಆರಂಭ: ಆರೇಳು ತಿಂಗಳ ಬಳಿಕ ಕೇದಾರನಾಥ, ಗಂಗೋತ್ರಿ, ಯಮುನೋತ್ರಿ ದರ್ಶನ ಪಡೆದ ಭಕ್ತರು

Chardham Yatra 2024 Begins : ಹಿಂದೂಗಳ ಪವಿತ್ರ ತೀರ್ಥಯಾತ್ರಾ ಸ್ಥಳಗಳಾದ ಹಿಮಾಲಯದ ಕೇದಾರನಾಥ, ಗಂಗೋತ್ರಿ ಹಾಗೂ ಯಮುನೋತ್ರಿ ದೇವಸ್ಥಾನಗಳ ಬಾಗಿಲು ಶುಕ್ರವಾರದಿಂದ ತೆರೆದಿವೆ. ಮೊದಲ ದಿನವೇ ಅಪಾರ ಸಂಖ್ಯೆಯಲ್ಲಿ ಭಕ್ತರು ದರ್ಶನ ಪಡೆದುಕೊಂಡರು

10 May 2024 4:00 pm
ಶಿಥಿಲಗೊಳ್ಳುತ್ತಿದೆ ಮೈಸೂರು ಬಳಿಯ ವಿಷ್ಣುವರ್ದನ್ ಸ್ಮಾರಕ!

Dr. Vishnuvardhan - ಮೈಸೂರಿನಲ್ಲಿ ಕಳೆದ ವರ್ಷವಷ್ಟೇ ಉದ್ಘಾಟನೆಗೊಂಡಿದ್ದ ಕನ್ನಡದ ಅಗ್ರ ನಟರಲ್ಲೊಬ್ಬರಾದ ವಿಷ್ಣುವರ್ದನ್ ಅವರ ಸ್ಮಾರಕವು ಶಿಥಾಲಾವಸ್ಥೆಗೆ ಜಾರುತ್ತಿದೆ ಎಂದು ಅವರ ಅಭಿಮಾನಿಯಾದ ಹಿರಿಯ ಪತ್ರಕರ್ತ ಭಟ್ ಅವರು ಹೇಳಿದ್ದ

10 May 2024 3:50 pm
ಚಿನ್ನದ ಸಾಲದಲ್ಲಿ ₹20,000ಕ್ಕಿಂತ ಹೆಚ್ಚಿನ ಮೊತ್ತವನ್ನು ನಗದು ರೂಪದಲ್ಲಿ ನೀಡದಂತೆ ಆರ್‌ಬಿಐ ಸೂಚನೆ

ಚಿನ್ನದ ಮೇಲೆ ಸಾಲ ನೀಡುವಾಗ 20,000 ರೂ.ಗಿಂತ ಹೆಚ್ಚಿನ ಮೊತ್ತವನ್ನು ನಗದು ರೂಪದಲ್ಲಿ ಪಾವತಿಸದಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಚಿನ್ನದ ಮೇಲೆ ಸಾಲ ನೀಡುವ ಹಣಕಾಸು ಸ

10 May 2024 3:20 pm
ದೇಶದಲ್ಲಿ ಹಿಂದೂಗಳ ಪ್ರಮಾಣ ಇಳಿಕೆ ವರದಿ ಬಹಿರಂಗ ಅತ್ಯಂತ ಆತಂಕಕಾರಿ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಭಾರತದಲ್ಲಿ ಯಾವಾಗ ಹಿಂದೂಗಳ ಸಂಖ್ಯೆ ಕಡಿಮೆ ಆಗುತ್ತದೋ ಆಗ ಪ್ರಜಾಪ್ರಭುತ್ವದಲ್ಲಿ ಬದಲಾವಣೆ ಖಚಿತವಾಗಿದ್ದು ಆಗ ಇದು ಜಾತ್ಯತೀತ ರಾಷ್ಟ್ರವಾಗಿ ಉಳಿಯುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕಳವಳ

10 May 2024 2:55 pm
IPL 2024: ಕೆಎಲ್‌ ರಾಹುಲ್‌ ಜೊತೆ ಕಿರಿಕ್‌ ತೆಗೆದಿದ್ದ ಸಂಜೀವ್‌ ಗೋಯೆಂಕಾ ಯಾರು?

Who is Sanji Goenka? ಹದಿನೇಳನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ದ ಲಖನೌ ಸೂಪರ್‌ ಜಯಂಟ್ಸ್‌ ತಂಡ 10 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತ್ತು. ಈ ಪಂದ್ಯದ ಬಳಿಕ ಮೈದ

10 May 2024 2:47 pm
Breaking: ದಿಲ್ಲಿ ಅಬಕಾರಿ ನೀತಿ ಹಗರಣ: ಅರವಿಂದ್ ಕೇಜ್ರಿವಾಲ್‌ಗೆ ಕೊನೆಗೂ ಮಧ್ಯಂತರ ಜಾಮೀನು

Delhi Liquor Policy Scam: ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 21ರಂದು ಬಂಧಿತರಾಗಿದ್ದ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್‌ ರಿಲೀಫ್ ನೀಡಿದೆ. 50 ದಿನಗಳ ಕಾಲ ಜೈಲಿನಲ್ಲಿ ಕಳೆದಿರುವ

10 May 2024 2:15 pm
ಲೋಕದ ಡೊಂಕ ನೀವೇಕೆ ತಿದ್ದುವಿರಿ; ಪೆನ್‌ಡ್ರೈವ್‌ ಕೇಸ್‌ನಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಎಚ್‌ಡಿಕೆಗೆ ಡಿಕೆಶಿ ತಿರುಗೇಟು

ಸಂಸದ ಪ್ರಜ್ವಲ್‌ ರೇವಣ್ಣ ಆಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ರಾಜಭವನದ ಅಂಗಳ ತಲುಪಿದೆ. ಪೆನ್‌ಡ್ರೈವ್‌ ಲೀಕ್‌ ಮಾಡಿ ಮಹಿಳೆಯರ ಗೌರವ ಹಾಳುಮಾಡಿರುವ ಪಿತೂರಿಯಲ್ಲಿಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್‌ ಭಾಗಿಯಾಗಿದ

10 May 2024 2:10 pm
Fact Check: ಮತ ಹಾಕಲು ಪ್ರೇರೇಪಿಸುವ ಜಾಹೀರಾತು ಪ್ರಕಟಿಸಿತ್ತಾ ಅಮುಲ್? ವೈರಲ್ ಪೋಸ್ಟ್ ಸತ್ಯಾಂಶವೇನು?

Fact Check On Amul Advertisement Post: ಅಮುಲ್ ಸಂಸ್ಥೆ ಹಾಗೂ ಸಂಸ್ಥೆಯ ಲೋಗೋದಲ್ಲಿ ಕಂಡು ಬರುವ ಅಮುಲ್ ಗರ್ಲ್‌ ವಿಶ್ವ ಪ್ರಸಿದ್ದಿ ಗಳಿಸಿದೆ. ಅಮುಲ್ ಸಂಸ್ಥೆಯ ಜಾಹೀರಾತುಗಳು ಆಗಾಗ ಸಾಕಷ್ಟು ಸದ್ದು ಮಾಡುತ್ತವೆ. ಅದರಲ್ಲೂ ಅಮುಲ್ ಗರ್ಲ್‌ ನೀಡುವ ಸಂದ

10 May 2024 2:05 pm
ತಪ್ಪಾದ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಫ್ಲೋರಿಡಾ ಪೊಲೀಸರಿಂದ ಶೂಟೌಟ್‌; ಅಮೆರಿಕಾ ಏರ್‌ಫೋರ್ಸ್‌ ಆಫೀಸರ್ ಬಲಿ

ಕಾರ್ಯಾಚರಣೆ ವೇಳೆ ಫ್ಲೋರಿಡಾ ಪೊಲೀಸರು ತಪ್ಪಾದ ಅಪಾರ್ಟ್‌ಮೆಂಟ್‌ಗೆ ನುಗ್ಗಿ ನಡೆಸಿದ ಶೂಟೌಟ್‌ಗೆ ಅಮೆರಿಕಾ ಏರ್‌ಫೋರ್ಸ್‌ ಆಫೀಸರ್ ಬಲಿಯಾಗಿದ್ದಾರೆ. ಹರ್ಲ್‌ಬರ್ಟ್ ಫೀಲ್ಡ್‌ನಲ್ಲಿನ ವಿಶೇಷ ಕಾರ್ಯಾಚರಣೆ ವಿಭಾಗದಲ್ಲಿ ಕಾ

10 May 2024 1:53 pm
ಹಾಸನ ಪೆನ್ ಡ್ರೈವ್ ಪ್ರಕರಣ - ದೇವೇಗೌಡರೇ ಸಿಬಿಐಯನ್ನು ಚೋರ್ ಬಚಾವೋ ಸಂಸ್ಥೆ ಎಂದಿದ್ರು: ಸಿಎಂ ಸಿದ್ದರಾಮಯ್ಯ

Hassan Pen Drive Case- ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂಬ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಆಗ್ರಹವನ್ನು ತಳ್ಳಿಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಪೊಲೀಸ್ ಮೇಲೆ ನಮಗೆ ನಂಬ

10 May 2024 1:46 pm
KL Rahul: 'ಆಟಗಾರರಿಗೆ ಬೆಲೆ ಇಲ್ಲವಾ?'-ಸಂಜೀವ್‌ ಗೋಯೆಂಕಾ ವಿರುದ್ಧ ಮೊಹಮ್ಮದ್‌ ಶಮಿ ಕಿಡಿ!

Mohammed Shami on KL Rahul vs Sanjeev Goenka: ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ಲಖನೌ ಸೂಪರ್‌ ಜಯಂಟ್ಸ್‌ ಸೋಲು ಅನುಭವಿಸಿದ ಬಳಿಕ ಎಲ್ಎಸ್‌ಜಿ ಮಾಲೀಕ ಸಂಜೀವ್‌ ಗೋಯೆಂಕಾ ಅವರು, ನಾಯಕ ಕೆಎಲ್‌ ರಾಹುಲ್‌ ವಿರುದ್ಧ ಸಾರ್ವಜನಿಕವಾಗಿ ಅಸಮಾಧಾನವನ್ನ

10 May 2024 12:42 pm
ಧಾರವಾಡ ಲೋಕಸಭಾ ಕ್ಷೇತ್ರದಲ್ಲೀಗ ಸೋಲು ಗೆಲುವಿನ ಲೆಕ್ಕಾಚಾರ - ಜೋಶಿ ಗೆಲುವಿನ ಬಗ್ಗೆ ಏನಿಗೆ ಜನಾಭಿಪ್ರಾಯ?

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಪ್ರಕ್ರಿಯೆ ಮುಗಿದಿದೆ. ಧಾರವಾಡದಲ್ಲಿ ಮೇ 7ರಂದು ಚುನಾವಣೆಗಾಗಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಅದು ಮುಗಿನ ನಂತರ, ಧಾರವಾಡ ಕ್ಷೇತ್ರದಲ್ಲೀಗ ಅಲ್ಲಿನ ಅಭ್ಯರ್ಥಿಗಳ ಸೋಲು ಗೆಲು

10 May 2024 12:39 pm
Fact Check: ಕಾಶ್ಮೀರದಲ್ಲಿ ಉಗ್ರನನ್ನು ಬೈಕ್‌ನಿಂದ ಬೀಳಿಸಿ ಹಿಡಿದ ಕಮಾಂಡೋಗಳು? ವೈರಲ್ ವಿಡಿಯೋ ಸತ್ಯವೇ?

Fact Check On Police Action Viral Video: ಜನರ ಭಾವನೆಗಳನ್ನು ಕೆರಳಿಸಲು ಸಂಚು ಮಾಡುವ ಸುಳ್ಸುದ್ದಿ ವೀರರು, ಯಾವುದೋ ದೇಶದಲ್ಲಿ ನಡೆದ ಘಟನೆಯನ್ನು ತಮ್ಮೂರಲ್ಲೇ ನಡೆದ ಘಟನೆ ಎಂಬಂತೆ ಬಿಂಬಿಸಲು ಯತ್ನಿಸುತ್ತಾರೆ. ಇದೀಗ ಕಾಶ್ಮೀರದಲ್ಲಿ ಮತದಾನಕ್ಕೆ ಕ್

10 May 2024 12:33 pm
ಪಾಕಿಸ್ತಾನವನ್ನು ಗೌರವಿಸದಿದ್ದರೆ ಅಣು ಬಾಂಬ್ ಹಾಕ್ತಾರೆ! ಮಣಿಶಂಕರ್ ಅಯ್ಯರ್ ಮತ್ತೊಂದು ವಿವಾದ

Mani Shankar Aiyar on Pakistan Atom Bomb: ವಿವಾದಾತ್ಮಕ ಹಾಗೂ ಪಾಕಿಸ್ತಾನ ಪರ ಹೇಳಿಕೆಗಳಿಂದ ಸದಾ ಕೆಂಗಣ್ಣಿಗೆ ಗುರಿಯಾಗುತ್ತಿರುವ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್, ಭಾರತವು ಪಾಕಿಸ್ತಾನವನ್ನು ಗೌರವಿಸಬೇಕು. ಇಲ್ಲದಿದ್ದರೆ ಅವರು ನಮ್ಮ ಮೇಲೆ ಬ

10 May 2024 12:32 pm
ಸೆಕೆಗೆ ಪ್ರಾಣಿಗಳೂ ಸುಸ್ತು! ಮೈಸೂರು ಮೃಗಾಲಯದಲ್ಲಿ ಫ್ಯಾನ್, ಏರ್ ಕೂಲರ್, ಸ್ಪ್ರಿಂಕ್ಲರ್ ವ್ಯವಸ್ಥೆ

ಈ ಬಾರಿ ಬೇಸಿಗೆಯಲ್ಲಿ ಬಿಸಿಲಿನ ಬೇಗೆಗೆ ಮೈಸೂರು ಮೃಗಾಲಯದಲ್ಲಿನ ಪ್ರಾಣಿ, ಪಕ್ಷಿಗಳೂ ಸುಸ್ತಾಗಿ ಬಸವಳಿದಿವೆ. ಹೀಗಾಗಿ ಕಳೆದ ಕೆಲ ದಿನಗಳಿಂದ ಮೃಗಾಲಯದಲ್ಲಿ ಪ್ರಾಣಿಗಳ ಮನೆಗಳಿಗೆ ಏರ್ ಕೂಲರ್, ಫ್ಯಾನ್, ಸ್ಕ್ರಿಂಕ್ಲರ್ ವ್ಯವಸ್

10 May 2024 12:05 pm
ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ: ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಪುಣೆ ಕೋರ್ಟ್

Activist Narendra Dabholkar Murder Case: ಮಹಾರಾಷ್ಟ್ರದ ಪುಣೆಯಲ್ಲಿ 2013ರ ಆಗಸ್ಟ್‌ನಲ್ಲಿ ನಡೆದ ಸಾಮಾಜಿಕ ಕಾರ್ಯಕರ್ತ ಹಾಗೂ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರ ಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ಪುಣೆ ನ್ಯಾಯಾಲಯ ಇಬ್ಬರು ಆರೋಪಿಗಳನ್ನು ತಪ್ಪಿತ

10 May 2024 11:52 am
ಮೋದಿ ಜಾತಕದಲ್ಲಿ ಶುಕ್ರನಿಗೇ ದಿಗ್ಭಲ! ರಾಹುಲ್ ಗ್ರಹಗತಿ ದುರ್ಬಲ? ಪ್ರಕಾಶ್ ಅಮ್ಮಣ್ಣಾಯ ವಿಶ್ಲೇಷಣೆ

PM Modi Horoscope: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಯಾರಿಗೆ? ಯಾವ ಪಕ್ಷಕ್ಕೆ ವಿಜಯ ಮಾಲೆ? ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತಾ? ಕಾಂಗ್ರೆಸ್‌ಗೆ ಚಾನ್ಸ್‌ ಸಿಗಬಹುದಾ? ಈ ಹಂತದಲ್ಲಿ ಯಾರ ಗ್ರಹಗತಿ ಹೇಗಿದೆ? ಯಾರ ಜಾತಕ ಏನು ಹೇಳುತ

10 May 2024 11:45 am
‘ಪ್ರಜ್ವಲ್ ರೇವಣ್ಣ ವಿರುದ್ಧ ಸಾಕ್ಷ್ಯ ಹೇಳಿದವರ ವಿರುದ್ಧ ಸುಳ್ಳು ಕೇಸ್ ದಾಖಲು’

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ಹಗರಣ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಸಂತ್ರಸ್ಥೆಯರನ್ನು ಕೆಲವು ದುಷ್ಕರ್ಮಿಗಳು ಭೇಟಿಯಾಗಿದ್ದು, ಪ್ರಜ್ವಲ್ ವಿರುದ್ಧ ಹೇಳಿಕೆ ನೀಡಿದರೆ ಸಂತ್ರಸ್ಥೆಯ

10 May 2024 11:45 am
ಕೊಡಗಿನಲ್ಲಿ SSLC ಪಾಸಾದ ಶಾಲೆಯ ಏಕೈಕ ವಿದ್ಯಾರ್ಥಿನಿ ಭೀಕರ ಹತ್ಯೆ: ರುಂಡ-ಮುಂಡ ಬೇರ್ಪಡಿಸಿದ ಕ್ರೂರಿ

Kodagu SSLC Student Murder: ಗುರುವಾರ ಪ್ರಕಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾದ ವಿದ್ಯಾರ್ಥಿನಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೊಡಗಿನ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದ ಪ್ರೌಢಶಾಲೆಯಲ್ಲಿ 10ನೇ ತರಗತಿ ಓ

10 May 2024 11:20 am
ಹಾಸನ ಪೆನ್‌ಡ್ರೈವ್ ಹಗರಣ: ದಳಪತಿಗಳ ಮುಂದಿರುವ ಸವಾಲುಗಳೇನು?

Hassana Pen Drive Scam: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ತಾಲೂಕಿನ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸಂತ್ರಸ್ತೆಯ ಮಗ ದೂರು ನೀಡಿದ ಹಿನ್ನ

10 May 2024 10:59 am
ಮಂಡ್ಯ: ಭ್ರೂಣಹತ್ಯೆ ಪ್ರಕರಣ - ಪಾಂಡವಪುರ ಆಸ್ಪತ್ರೆಯ ಇಬ್ಬರು ನೌಕರರ ವಜಾ

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿದ್ದ ಲಿಂಗ ಪರೀಕ್ಷೆ ಹಾಗೂ ಕಾನೂನು ಬಾಹಿರ ಗರ್ಭಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡವಪುರದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್

10 May 2024 10:51 am
ವಿಶ್ವ ತಾಯಂದಿರ ದಿನ ಹಾಗೂ ಯಶೋಧೆ ಕುರಿತು ಭಲ್ಲೆ ವಿಶ್ಲೇಷಣೆ: ಹಾಡು ಹಳತು ಭಾವ ನವೀನ - 36

ಕನ್ನಡಿಗ ಶ್ರೀನಾಥ್ ಭಲ್ಲೆ ಅವರು ಸಾಕಷ್ಟು ಸಾಹಿತ್ಯ ಪ್ರಕಾರಗಳ ಕುರಿತಾಗಿ ತಮ್ಮದೇ ಆದಂಥಾ ಶೈಲಿಯಲ್ಲಿ ಸಾಹಿತ್ಯ ವಿಮರ್ಶೆ ಮಾಡುತ್ತಿದ್ದಾರೆ. ಜನಪದ ಗೀತೆ, ಭಾವ ಗೀತೆ, ಭಕ್ತಿ ಗೀತೆ, ಕೀರ್ತನೆ ಹಾಗೂ ಕವನ ಸೇರಿದಂತೆ ಹಲವು ಸಾಹಿತ

10 May 2024 10:33 am
10 ರೂ ನೋಟಿಗೂ ಬರ; ಹರಿದ, ಹಳೆಯ ನೋಟುಗಳೇ ಗತಿ |

Shortage of 10 Rs Notes: ಭಾರಿ ಪ್ರಮಾಣದಲ್ಲಿ 10 ರೂಪಾಯಿ ನೋಟುಗಳ ಕೊರತೆ ಇದೆ. ಯಾರಲ್ಲಿ ಈ ನೋಟುಗಳು ಇವೆಯೋ ಅವರೇ ಮಾರುಕಟ್ಟೆಯಲ್ಲಿ ಕಿಂಗ್‌ ಮೇಕರ್‌. ನೋಟುಗಳಿಗೂ ಬರ ತಟ್ಟಿದ್ದರಿಂದ ಜನಸಾಮಾನ್ಯರ ಕೈಯಲ್ಲಿ 10 ರೂ. ನೋಟುಗಳ ಬದಲು 20, 50, 100ರ ನೋಟುಗಳ

10 May 2024 10:21 am
ಜುಲೈ 1ರಿಂದ ಆತ್ಮಹತ್ಯೆ ಯತ್ನ ಅಪರಾಧವಲ್ಲ!: ಬದಲಾಗಲಿರುವ ಭಾರತದ ಕಾನೂನು ಹೇಳುವುದು ಏನನ್ನು?

ಈವರೆಗೂ ಭಾರತದಲ್ಲ ಆತ್ಮಹತ್ಯೆ ಯತ್ನ ಶಿಕ್ಷಾರ್ಹ ಅಪರಾಧವಾಗಿತ್ತು. ಒಂದು ವರ್ಷ ಜೈಲು ಮತ್ತು ದಂಡ ಇವೆರಡರಲ್ಲಿ ಒಂದನ್ನು ಅಥವಾ ಎರಡನ್ನೂ ವಿಧಿಸಬಹುದಾಗಿತ್ತು. ಆದರೆ ಇನ್ನು ಮುಂದೆ ಇದು ಇರುವುದಿಲ್ಲ. IPCಗೆ ಬದಲಾಗಿ ಭಾರತದಲ್ಲಿ

10 May 2024 10:04 am
IPL 2024: 'ಪ್ರಮಾಣಕ್ಕಿಂತ ಗುಣಮಟ್ಟ ಮುಖ್ಯ'-ಟೀಕಾಕಾರರಿಗೆ ತಿರುಗೇಟು ಕೊಟ್ಟ ಕೊಹ್ಲಿ!

Virat Kohli Scored 92 Runs against PBKS: ಗುರುವಾರ ನಡೆದಿದ್ದ 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ ಪಂಜಾಬ್‌ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಕೇವಲ 47 ಎಸೆತಗಳಲ್ಲಿ 92 ರನ್‌ ಗಳಿಸಿದ ವಿರಾಟ್‌ ಕೊಹ್ಲಿ, ರಾಯಲ್‌ ಚಾಲೆಂಜರ್ಸ್‌ ಬೆಂ

10 May 2024 9:51 am
ಬಾಲಿಯಲ್ಲಿ ಹನಿಮೂನ್ ಖುಷಿಯಲ್ಲಿ 'ನನ್ನರಸಿ ರಾಧೆ' ನಟಿ ಕೌಸ್ತುಭ ಮಣಿ; ಫೋಟೋಗಳು ಇಲ್ಲಿವೆ

ಬಾಲಿಯಲ್ಲಿ ಹನಿಮೂನ್ ಖುಷಿಯಲ್ಲಿ 'ನನ್ನರಸಿ ರಾಧೆ' ನಟಿ ಕೌಸ್ತುಭ ಮಣಿ; ಫೋಟೋಗಳು ಇಲ್ಲಿವೆ

10 May 2024 9:48 am
ಶಿವಮೊಗ್ಗ: ತುಂಗೆ ಮಲಿನ ತಪ್ಪಿಸಲು ಕರುಣೆಯ ಗೋಡೆ!

ತುಂಗಾ ನದಿಯಲ್ಲಿನ ಮಲಿನ ತಪ್ಪಿಸಲು ಶಿವಮೊಗ್ಗದ ಮಲ್ಲೇಶ್ವರ ನಗರದ ನಿವಾಸಿಗಳು ವಿಶಿಷ್ಟ ಪ್ರಯತ್ನಕ್ಕೆ ಮುಂದಾಗಿದ್ದಾರೆ. ತಿಂಗಾ ನದಿಗೆ ನದಿಗೆ ಬಟ್ಟೆ ಸೇರುವುದನ್ನು ತಡೆಯಲು ‘ಕರುಣೆಯ ಗೋಡೆ’ ಆರಂಭಿಸಿದ್ದಾರೆ. ಕೋವಿಡ್‌ ಸಂ

10 May 2024 9:10 am
ಅರೆಬರೆ ತನಿಖೆ ಮಾಡಿದ್ದಕ್ಕೆ ಪೊಲೀಸರಿಗೆ ಲೋಕಾಯುಕ್ತ ನ್ಯಾಯಾಲಯ ತರಾಟೆ

Lokayukta Special Court Slams Police: ಬಿಡಿಎ ಪರಿಹಾರ ಪಡೆಯಲು ನಕಲಿ ದಾಖಲೆಗಳನ್ನು ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಡೆಸಿದ ತನಿಖಾ ವೈಖರಿಯನ್ನು ಲೋಕಾಯುಕ್ತ ಪ್ರಕರಣಗಳ ವಿಶೇಷ ನ್ಯಾಯಾಲಯ ತರಾಟೆಗೆ ತೆಗೆದುಕೊಂಡ

10 May 2024 9:01 am
Namma Metro - ಆಮೆಗತಿಯಲ್ಲಿ ನೀಲಿ ಮಾರ್ಗ ಕಾಮಗಾರಿ: ಇನ್ನೂ ಒಂದು ವರ್ಷದಲ್ಲಿ ಪೂರ್ಣಗೊಳ್ಳುವುದು ಅನುಮಾನ?

ನಮ್ಮ ಮೆಟ್ರೋದ ಮಹತ್ವಾಕಾಂಕ್ಷಿ ನೀಲಿ ಮಾರ್ಗದ ಕಾಮಗಾರಿ ಇನ್ನೂ ಒಂದು ವರ್ಷ ವಿಳಂಬ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 3 ಕಂಪನಿಗಳು ಈ ಮಾರ್ಗದ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿದ್ದು BMRCL ನೀಡಿದ ಟೆಂಡರ್ ಪ್ರಕಾರ ಈ ವರ್ಷವೇ

10 May 2024 8:18 am
ಪೈಪ್‌ಲೈನ್‌ ಬಹುತೇಕ ಸಿದ್ಧ: ಆದರೂ ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ ನೀರು ಇನ್ನೂ ವಿಳಂಬ ಯಾಕೆ?

ಈವರೆಗೂ ಸಂಪೂರ್ಣ ಬೆಂಗಳೂರಿಗೆ ಕಾವೇರಿ ನೀರು ಒದಗಿಸಲು ಪೈಪ್ ಲೈನ್ ಪೂರ್ಣಗೊಂಡಿಲ್ಲ ಎಂಬ ಕಾರಣವಿತ್ತು ಆದರೆ ಈಗ ಹೊಸದಾಗಿ ಬಿಬಿಎಂಪಿಗೆ ಸೇರ್ಪಡೆಯಾಗಿರುವ 110 ಹಳ್ಳಿಗಳಲ್ಲೂ ಬಹುತೇಕ ಪೈಪ್ ಲೈನ್ ಕಾಮಗಾರಿ ಪೂರ್ಣಗೊಂಡಿದೆ. ಎಲ

10 May 2024 7:44 am
ಆಗುಂಬೆ ಘಾಟಿ ಕೊರೆದು ಸುರಂಗ ಮಾರ್ಗ ನಿರ್ಮಾಣ ಲೆಕ್ಕಾಚಾರ; ಅಪಾಯದ ಕರೆಗಂಟೆ

ಕೇಂದ್ರ ಸರಕಾರ ಆಗುಂಬೆ ಘಾಟಿ ಕೊರೆದು ಸುರಂಗ ಮಾರ್ಗ ನಿರ್ಮಿಸುವ ಲೆಕ್ಕಾಚಾರದಲ್ಲಿದೆ. ಪ್ರತಿ ಮಳೆಗಾಲದಲ್ಲಿ ಆಗುಂಬೆ ಘಾಟಿಯಲ್ಲಿ ಧರೆ ಕುಸಿಯುತ್ತಲೇ ಇದೆ. ಇಲ್ಲಿ ರಸ್ತೆ ವಿಸ್ತರಣೆಯೂ ಸಾಧ್ಯವಿಲ್ಲ. ಹಾಗೊಮ್ಮೆ ವಿಸ್ತರಣೆಗೆ

10 May 2024 7:36 am
ವಾಟ್ಸಾಪ್ ಭಾರತ ಬಿಡುತ್ತಾ?: ಕೇಂದ್ರ ಸರಕಾರದ ಐಟಿ ನೀತಿ ವಿರುದ್ಧ ಆ್ಯಪ್‌ಗೆ ಮುನಿಸೇಕೆ?

ಭಾರತದಲ್ಲಿಅತಿ ಹೆಚ್ಚು ಜನರು ಬಳಸುವ ಮೆಸೇಜಿಂಗ್‌ ಆ್ಯಪ್‌ ವಾಟ್ಸಾಪ್, 2021ರ ಐಟಿ ನಿಯಮಗಳ ವಿರುದ್ಧ ಹೊರಟಿದೆ. ಸೈಬರ್‌ ಭದ್ರತೆಯನ್ನು ಹೆಚ್ಚಿಸುವ ಹಾಗೂ ಸಾಮಾಜಿಕ ಜಾಲತಾಣಗಳಿಗೆ ಒಂದು ಸಾಂವಿಧಾನಿಕ ಚೌಕಟ್ಟನ್ನು ಹಾಕುವ ಉದ್ದೆ

10 May 2024 7:06 am
ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಮತ್ತೆ ಪೂಜಾ ಹಕ್ಕಿಗೆ ತಿಕ್ಕಾಟ: ಆಡಳಿತಾಧಿಕಾರಿಗಳ ತೀರ್ಮಾನವೇನು?

ರಾಜ್ಯದ ಪ್ರಸಿದ್ಧ ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ಒಂದಾಗಿರುವ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಪೂಜಾಧಿಕಾರ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮತ್ತೆ ತಿಕ್ಕಾಟವಾಗಿದೆ. ಕೆಲ ವರ್ಷಗಳಿಂದ ಒಂದು ಮನೆತನ ಪೂಜೆ, ತೀರ್ಥ ಪ್

10 May 2024 6:45 am
ಶಿಕ್ಷಣ ಸಚಿವರ ತವರಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬೊಂಬಾಟ್; 25 ಸ್ಥಾನ ಮೇಲೆ ಬಂದ ಶಿವಮೊಗ್ಗ!

ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಶಿವಮೊಗ್ಗ 3 ನೇ ಸ್ಥಾನ ಪಡೆದಿದ್ದು, ಜಿಲ್ಲೆಗೆ ಹೆಮ್ಮೆಯ ಸಂಗತಿ. 28 ನೇ ಸ್ಥಾನದಲ್ಲಿದ್ದ ಶಿವಮೊಗ್ಗ ಏಕಾಏಕಿ 3 ನೇ ಸ್ಥಾನಕ್ಕೆ ಏರಿದೆ. 2002 ರಲ್ಲಿ 8ನೇ ಸ್ಥಾನಕ್ಕೇರಿದ್ದು ಬಿಟ್ಟರೆ ಶಿವ

10 May 2024 6:38 am
'195ಕ್ಕೂ ಹೆಚ್ಚಿನ ಸ್ಟ್ರೈಕ್‌ ರೇಟ್‌'-ಟೀಕಾಕಾರರ ಬಾಯಿ ಮುಚ್ಚಿಸಿದ ವಿರಾಟ್‌ ಕೊಹ್ಲಿ!

Virat Kohli Scored 92 Runs against PBKS: ಪಂಜಾಬ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅಬ್ಬರದ ಬ್ಯಾಟಿಂಗ್‌ ಪ್ರದರ್ಶನವನ್ನು ತೋರಿದರು. ಪ್ರಸಕ್ತ ಇಂಡಿಯನ್‌ ಪ್ರೀಮಿಯರ್‌ ಲೀ

9 May 2024 11:50 pm
ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 5 ಮಹಿಳಾ ಕಾರ್ಮಿರನ್ನು ಸೇರಿ 8 ಮಂದಿ ಬಲಿ!

Sivakashi Firecracker Explosion : ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಸಂಜೆ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಮಹಿಳಾ ಕಾರ್ಮಿಕರನ್ನು ಸೇರಿದಂತೆ 8 ಮಂದಿ ಸಾವಿಗೀಡಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ 12 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲ

9 May 2024 11:36 pm
ದೇವರಾಜೇಗೌಡ, ಕಾರ್ತಿಕ್‌ಗೆ ಮತ್ತೆ ಎಸ್‌ಐಟಿ ಸಮನ್ಸ್‌, ಮೇ 15ರಂದು ಪ್ರಜ್ವಲ್‌ ರೇವಣ್ಣ ಬೆಂಂಗಳೂರಿಗೆ?

ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮುಖಂಡ ಹಾಗೂ ವಕೀಲ ಜಿ ದೇವರಾಜೇಗೌಡ ಹಾಗೂ ಪ್ರಜ್ವಲ್‌ರ ಮಾಜಿ ಕಾರು ಚಾಲಕ ಕಾರ್ತಿಕ್‌ ಗೌಡಗೆ ವಿಚಾರಣೆಗೆ ಹಾಜರಾಗುವಂತೆ ಮತ್ತೆ ನೋಟಿಸ್‌ ಜಾರಿ

9 May 2024 11:25 pm
ಮಾರ್ಚ್‌ ತ್ರೈಮಾಸಿಕದಲ್ಲಿ ಎಸ್‌ಬಿಐಗೆ ಬರೋಬ್ಬರಿ ₹20,698 ಕೋಟಿ ಲಾಭ, ₹13.70 ಲಾಭಾಂಶ ಘೋಷಣೆ

ದೇಶದ ಅತಿದೊಡ್ಡ ಬ್ಯಾಂಕ್‌ ಆಗಿರುವ ಸರಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಚ್‌ ತ್ರೈಮಾಸಿಕದಲ್ಲಿ ನಿರೀಕ್ಷೆ ಮೀರಿ 20,698 ಕೋಟಿ ರೂಪಾಯಿ ಲಾಭ ಗಳಿಸಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಬ್ಯಾಂಕ್‌ನ ಲಾಭ ಬ

9 May 2024 10:20 pm
ಹಾಸನ ಪೆನ್‌ಡ್ರೈವ್‌ ಕೇಸ್‌: ನೊಂದ ಮಹಿಳೆಯರಿಗೆ ವೇಶ್ಯಾವಾಟಿಕೆ ಕೇಸ್‌ನಲ್ಲಿ ಸಿಲುಕಿಸುತ್ತೇವೆ ಎಂದು ಎಸ್ಐ‌ಟಿ ಬೆದರಿಕೆ- ಎಚ್‌ಡಿಕೆ

HD Kumaraswamy On SIT : ಎಸ್‌ಐಟಿ ತಂಡವು ನೋಂದ ಮಹಿಳೆಯರಿಗೆ ಬೆದರಿಕೆ ಹಾಕಿ ತಾವು ಹೇಳಿದಂತೆ ಹೇಳಿಕೆ ಕೊಡಲು ಒತ್ತಾಯಿಸುತ್ತಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಗಂಭೀರ ಹಾರೋಪ ಮಾಡಿದ್ದಾರೆ. ನಿಮ್ಮನ್ನು ವೇಶ್ಯಾವಾಟಿಕೆ ಪ್ರಕರಣ

9 May 2024 9:45 pm
ಬೆಂಗಳೂರು ನಗರ ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ಶುಕ್ರವಾರ ಗುಡುಗು ಮಳೆ, ಯೆಲ್ಲೋ ಅಲರ್ಟ್‌ ಘೋಷಣೆ

ಗುರುವಾರ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಒಣ ಹವೆ ಮುಂದುವರಿದಿತ್ತು. ಶುಕ್ರವಾರವೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂ

9 May 2024 9:21 pm
ಬೆಂಗಳೂರಿನ ಬೀದಿ ನಾಯಿಗಳಿಗೆ ಲಸಿಕೆ, ಮೈಕ್ರೋಚಿಪ್‌ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ, ಬಿಬಿಎಂಪಿಗೆ ನೋಟಿಸ್‌

ಬೆಂಗಳೂರಿನ ಬೀದಿ ನಾಯಿಗಳಿಗೆ ಲಸಿಕೆ ಹಾಕುವುದು ಮತ್ತು ಮೈಕ್ರೋ ಚಿಪ್‌ ಅಳವಡಿಕೆ ಸಂಬಂಧ ಬಿಬಿಎಂಪಿ ಟೆಂಡರ್‌ ಕರೆದಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಸರಕಾರ ಮತ್ತು ಬಿಬಿಎಂಪಿಗೆ ನೋಟಿಸ್‌

9 May 2024 9:01 pm
Telangana Election : ಬಿಆರ್‌ಎಸ್‌ ಪಾರ್ಟಿ ಬಿಜೆಪಿಯ 'ಬಿ- ಟೀಮ್' ಅಲ್ಲ ಎಂದ ಕೆಸಿಆರ್ ಪುತ್ರ, ಆದರೆ..

BRS Is BJPs B-team Charge : ಬಿಆರ್‌ಎಸ್‌ ಪಕ್ಷವು ಬಿಜೆಪಿಯ ಬಿಟೀಮ್ ಅಲ್ಲ, ಆದರೆ, ಕಾಂಗ್ರೆಸ್ ಪಾರ್ಟಿಗೆ ಬಿಜೆಪಿಯ ವಿರುದ್ದ ಪೈಪೋಟಿ ನೀಡುವ ಸಾಮರ್ಥ್ಯವಿಲ್ಲ ಎಂದು ಮಾಜಿ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಪುತ್ರ ಕೆ.ಟಿ.

9 May 2024 8:52 pm
ತುಂಡಾದ ಕೈಗಳು, ಕಾಲಿನಲ್ಲೇ ಕಾರು ಡ್ರೈವಿಂಗ್ ಮಾಡುವ ಯುವಕನಿಗೆ ಸಿಕ್ತು ಡ್ರೈವಿಂಗ್‌ ಲೈಸೆನ್ಸ್‌, ಇದೊಂದು ಸ್ಫೂರ್ತಿಯ ಕಥೆ!

ಕೈಗಳಲ್ಲಿದೆ ಕಾಲಿನಲ್ಲೇ ಕಾರು ಡ್ರೈವ್ ಮಾಡಲು ದೇಶದಲ್ಲೇ ಮೊದಲ ಬಾರಿಗೆ ಡ್ರೈವಿಂಗ್‌ ಲೈಸೆನ್ಸ್‌ ಪಡೆದವರು ಮಧ್ಯ ಪ್ರದೇಶದ ಇಂದೋರ್‌ನ ವಿಕ್ರಮ್‌ ಅಗ್ನಿಹೋತ್ರಿ. ಅನಂತರದಲ್ಲಿ ಕೇರಳದ ಯುವತಿಯೊಬ್ಬರಿಗೆ ಇಂಥದ್ದೇ ಕಾರಣದಿಂ

9 May 2024 8:15 pm
ರೈಲ್ವೆ ಕಾಮಗಾರಿ: ಹೊಸಪೇಟೆ ಮಾರ್ಗದ ಹಲವು ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ! ಇಲ್ಲಿದೆ ರೈಲುಗಳ ಪಟ್ಟಿ

Hosapete Train Route Change : ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ತುರ್ತು ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಈ ಮಾರ್ಗದ ಕೆಲ ರೈಲುಗಳ ಸಂಚಾರಕ್ಕೆ ತೊಡಕಾಗಿದೆ. ಯಾವೆಲ್ಲಾ ರೈಲುಗಳು ಮಾರ್ಗ ಬದಲಾವಣೆ, ಸಂಚಾರ ರದ್ದು, ಭಾಗಶಃ ಸಂಚಾರ ರದ್ದು? ಎಂಬ

9 May 2024 7:36 pm
ಲುಕ್ ಔಟ್, ಬ್ಲೂ ಕಾರ್ನರ್‌ ನೋಟಿಸ್‌ಗೂ ಸಿಗದ ಪ್ರಜ್ವಲ್ ರೇವಣ್ಣ; ಮುಂದೇನು? ಕಾನೂನು ತಜ್ಞರು ಹೇಳುವುದೇನು?

ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಹಾಗೂ ಲುಕ್‌ಔಟ್ ನೋಟಿಸ್ ಜಾರಿಯಾಗಿದೆ. ಹೀಗಿದ್ದರೂ ಈವರೆಗೆ ಹಾಸನ ಸಂಸದರು ಪತ್ತೆಯಾಗಿಲ್ಲ. ಹಾಗಾದರೆ ಪ್ರಜ್ವಲ್‌ ವಶಕ್ಕೆ ಪಡೆ

9 May 2024 7:23 pm
ಎಲ್‌ಎಸ್‌ಜಿ ತಂಡದಲ್ಲಿ ಕ್ಯಾಪ್ಟನ್‌ ಕೆಎಲ್‌ ರಾಹುಲ್‌ ಅಭಿಯಾನ ಅಂತ್ಯ?

KL Rahul vs Sanjiv Goenka: ಸನ್‌ರೈಸರ್ಸ್‌ ಹೈದರಾಬಾದ್‌ ಎದುರು ಲಖನೌ ಸೂಪರ್‌ ಜಯಂಟ್ಸ್‌ ತಂಡ 10 ವಿಕೆಟ್‌ಗಳ ಹೀನಾಯ ಸೋಲುಂಡ ಬೆನ್ನಲ್ಲೇ ದೊಡ್ಡ ಬೆಳವಣಿಗೆಗಳು ಶುರುವಾಗಿವೆ. ಎಲ್‌ಎಸ್‌ಜಿ ನಾಯಕ ಕೆಎಲ್‌ ರಾಹುಲ್‌ ವಿರುದ್ಧ ಆನ್‌ಫೀಲ್ಡ್‌ನಲ

9 May 2024 7:20 pm
6 ತಿಂಗಳಿಂದ ಪೆನ್‌ಡ್ರೈವ್ ಇಟ್ಟುಕೊಂಡು ದೇವರಾಜೇಗೌಡ ಏನ್ ಮಾಡ್ತಿದ್ದ? ಶಿವಲಿಂಗೇಗೌಡ ಪ್ರಶ್ನೆ

KM Shivalinge gowda On Pen Drive Case: ದೇವರಾಜೇಗೌಡ ಅವರೊಬ್ಬ ವಕೀಲರಾಗಿ, ಜಡ್ಜ್ ಅಥವಾ ಪೊಲೀಸರಿಗೆ ಪೆನ್‌ಡ್ರೈವ್ ಕೊಟ್ಟಿದ್ದರೆ ಮಹಿಳೆಯರ ಮಾನಹರಣ ಆಗುತ್ತಿರಲಿಲ್ಲ. ಯಾರು ಪೆನ್‌ಡ್ರೈವ್ ಹಂಚಿದ್ದಾರೆ ಎನ್ನವುದು ಬೆಳಕಿಗೆ ಬರಲೇ ಬೇಕು. ಪ್ರಜ್ವಲ

9 May 2024 7:15 pm
SSLC Result 2024 - ಹಾಸನ ಜಿಲ್ಲೆಯಲ್ಲಿ ಅಮ್ಮ, ಮಗ ಇಬ್ಬರೂ ಒಟ್ಟಿಗೇ ಉತ್ತೀರ್ಣ!

ಎಸ್‌ಎಸ್‌‌ಎಲ್‌ಸಿ ಪರೀಕ್ಷೆಯಲ್ಲಿ ತಾಯಿ - ಮಗ ಇಬ್ಬರೂ ಪಾಸ್ ಆಗಿರುವ ವಿಶೇಷ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಚಿನ್ನಳ್ಳಿ ಗ್ರಾಮದ ನಿವಾಸಿಯಾದ ಭುವನೇಶ್ ಎಂಬುವರ ಪತ್ನಿ ಪಿ.ಆರ್.ಜ್ಯೋತಿ ಅವರು ಪುನರಾವರ

9 May 2024 6:56 pm
ಮೈಸೂರಿನಲ್ಲಿ ‘ಜಯತು ಜಯತು ಶ್ರೀರಾಮ’ ಗೀತೆ ಹಾಡಿದ ಯುವಕನಿಗೆ ಥಳಿತ - ಸಂಸದ ಪ್ರತಾಪ್ ಸಿಂಹ ಕಿಡಿ

ಮೈಸೂರಿನ ಸೇಂಟ್ ಫಿಲೋಮಿನಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಜಯತು ಜಯತು ಶ್ರೀರಾಮ ಎಂಬ ಹಾಡು ಹಾಡಿದ ಯುವಕನೊಬ್ಬನ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೈ

9 May 2024 6:14 pm
Karnataka Trains : ಬೆಂಗಳೂರು-ಭುವನೇಶ್ವರ ನಡುವೆ ವಿಶೇಷ ರೈಲು; ಇಲ್ಲಿದೆ ವೇಳಾಪಟ್ಟಿ

Bengaluru Bhubaneswar Special Train : ಬೆಂಗಳೂರು ಹಾಗೂ ಭುವನೇಶ್ವರದ ನಡುವೆ ವಿಶೇಷ ರೈಲು ಸಂಚಾರ ನಡೆಸಲಿದೆ. ಈ ರೈಲು ಮೇ 11 ರಂದು ಒಂದು ಟ್ರಿಪ್‌ ಮಾತ್ರ ಸಂಚಾರಿಸಲಿದ್ದು, ಪ್ರಯಾಣಿಕರು ಈ ಸೌಲಭ್ಯ ಬಳಸಿಕೊಳ್ಳುವಂತೆ ನೈರುತ್ಯ ರೈಲ್ವೆ ತಿಳಿಸಿದೆ. ಈ ಬಗ

9 May 2024 6:00 pm
ಚುನಾವಣಾ ಪ್ರಚಾರ ಮೂಲಭೂತ ಹಕ್ಕಲ್ಲ: ಕೇಜ್ರಿವಾಲ್ ಜಾಮೀನು ಅರ್ಜಿಗೆ ಇಡಿ ಆಕ್ಷೇಪ

ED Opposes Kejriwal Bail Plea In SC: ದೇಶದಲ್ಲಿ ವರ್ಷವಿಡೀ ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಒಂದು ವೇಳೆ ಚುನಾವಣಾ ಪ್ರಚಾರಕ್ಕಾಗಿ ಜಾಮೀನು ನೀಡುವ ಪರಿಪಾಠ ಆರಂಭಿಸಿದರೆ ದೇಶದ ಯಾವ ರಾಜಕಾರಣಿಯನ್ನೂ ನ್ಯಾಯಾಂಗ ಬಂಧನದಲ್ಲಿ ಇರಿಸಲು ಸಾಧ್ಯವ

9 May 2024 5:56 pm
ವಿವಾಹಿತ ಮುಸ್ಲಿಮರಿಗೆ ‘ಲಿವ್ ಇನ್ ರಿಲೇಷನ್ ಶಿಪ್’ ಹಕ್ಕು ಇಲ್ಲ - ಅಲಹಾಬಾದ್ ಹೈಕೋರ್ಟ್ ಮಹತ್ವದ ಆದೇಶ

ಇಸ್ಲಾಂ ಧರ್ಮದಲ್ಲಿ ವಿವಾಹಿತ ವ್ಯಕ್ತಿಗಳಿಗೆ ಲಿವ್ ಇನ್ ರಿಲೇಷನ್ ನಡೆಸಲು ಅವಕಾಶವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಖಾನ್ ಎಂಬ ವಿವಾಹಿತ ಮುಸ್ಲಿಂ ವ್ಯಕ್ತಿ ಹಾಗೂ ಆತನ ಪ್ರೇಯಸಿ ಸ್ನೇಹಾ ಎಂಬುವರು ತಮಗೆ ಒಟ್ಟಿಗೆ ಸಹ

9 May 2024 5:24 pm
ಮಧ್ಯಪ್ರದೇಶದಲ್ಲಿ ಬಾಲಕನ ವೋಟಿಂಗ್! ಮಗ ಮತ ಚಲಾಯಿಸುವಾಗ ವಿಡಿಯೋ ಮಾಡಿದ ಬಿಜೆಪಿ ನಾಯಕ!

Minor Casting Vote In MP: ಪ್ರಭಾವಿಗಳು, ಸಿರಿವಂತರು ಹಾಗೂ ರಾಜಕಾರಣಿಗಳಿಗೆ ಕಾನೂನು ಸಡಿಲವಾಗಿ ಬಿಡುತ್ತದೆ! ಜನ ಸಾಮಾನ್ಯರಿಗೆ ಸಿಗದ ವಿಶೇಷ ಸವಲತ್ತುಗಳು ಸಿಕ್ಕಿಬಿಡುತ್ತವೆ. ಅದು ಕಾನೂನು ಬಾಹಿರ ಆದರೂ ಕೂಡಾ! ಅಂಥದ್ದೇ ಒಂದು ಘಟನೆ ಮಧ್ಯ ಪ್

9 May 2024 5:07 pm
ಹಾಸನ ಪೆನ್‌ಡ್ರೈವ್ ಕೇಸ್: ಎಸ್‌ಐಟಿ ತನಿಖೆ ಪಾರದರ್ಶಕವಾಗಿಲ್ಲ ಎಂದು ರಾಜ್ಯಪಾಲರಿಗೆ ಎಚ್‌ಡಿ ಕುಮಾರಸ್ವಾಮಿ ದೂರು

HD Kumaraswamy Complains To Governor : ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಯಿಂದ ಪ್ರಾಮಾಣಿಕ ತನಿಖೆಯಾಗುತ್ತಿಲ್ಲ ಎಂದು ಎಚ್‌ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಈ ಸಂಬಂಧ ಕರ್ನಾಟಕ ರಾಜ್ಯಪಾಲರಿಗೆ ದೂರ ಸಹ ನೀಡಿದ್ದಾ

9 May 2024 5:04 pm
LSG vs SRH: 'ನನ್ನ ಬಳಿ ಪದಗಳಿಲ್ಲ'-ಎಸ್‌ಆರ್‌ಎಚ್‌ ವಿರುದ್ದ ಸೋಲಿನ ಬಳಿಕ ಕೆಎಲ್‌ ರಾಹುಲ್‌ ಬೇಸರ!

KL Rahul Statement after loss against SRH: ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ ಲಖನೌ ಸೂಪರ್‌ ಜಯಂಟ್ಸ್‌ ತಂಡ 10 ವಿಕೆಟ್‌ಗಳ ಹೀನಾಯ ಸೋಲಿನ ಬಳಿಕ ನಾಯಕ ಕೆಎಲ್‌ ರಾಹುಲ್‌ ಬೇಸರ ವ್ಯಕ್ತಪಡಿಸಿದ್ದಾರೆ. ಈ ಪಂದ್ಯದ ಫಲಿತಾಂಶದ ಬಗ್ಗೆ ಹೇಳಲು ನನಗೆ ಪದಗಳ

9 May 2024 4:43 pm
ಹಾರ್ದಿಕ್‌ ಪಾಂಡ್ಯ ವಿರುದ್ಧ ಮುಂಬೈ ಇಂಡಿಯನ್ಸ್‌ ಹಿರಿಯ ಆಟಗಾರರಿಂದ ದೂರು - ವರದಿ!

Mumbai Indians Senior Players blames Hardik Pandya: ಐದು ಬಾರಿಯ ಚಾಂಪಿಯನ್ಸ್‌ ಮುಂಬೈ ಇಂಡಿಯನ್ಸ್‌ ತಂಡ ಒಗ್ಗಟ್ಟಿನಿಂದ ಆಡುತ್ತಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇತ್ತೀಚಿನ ವರದಿಗಳ ಪ್ರಕಾರ ಐಪಿಎಲ್‌ 2024 ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡದ

9 May 2024 4:41 pm
ತೆಲಂಗಾಣದಲ್ಲಿ ಬಿಆರ್‌ಎಸ್‌, ಕಾಂಗ್ರೆಸ್‌ನಿಂದ ಷರಿಯಾ ಆಡಳಿತಕ್ಕೆ ಪ್ರಯತ್ನ : ಅಮಿತ್ ಶಾ

Sharia and Quran : ನಾಲ್ಕನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇನ್ನು ಎರಡು ದಿನ ಬಾಕಿಯುಳಿದಿದೆ. ಮೇ 13ರಂದು ಆಂಧ್ರ ಪ್ರದೇಶ, ತೆಲಂಗಾಣ ಸೇರಿದಂತೆ ದೇಶದ ವಿವಿದೆಡೆ ಚುನಾವಣೆ ನಡೆಯಲಿದೆ. ತೆಲಂಗಾಣದಲ್ಲಿರುವ ಅಮಿತ್ ಶಾ, ವಿಪಕ್ಷಗಳ ಮೇ

9 May 2024 4:18 pm
ಚೈನೀಸ್‌ ಗ್ಯಾರಂಟಿ, ಅರಬ್ಬಿ ಗ್ಯಾರಂಟಿ, ಆಫ್ರಿಕಾ ಗ್ಯಾರಂಟಿ ನೀಡಿದ ಕಾಂಗ್ರೆಸ್: ಆರ್. ಅಶೋಕ್ ಲೇವಡಿ

R Ashok Slams Congress: ಸೋನಿಯಾ ಗಾಂಧಿ ಇಟಲಿಯಿಂದ ಬಂದಿದ್ದರೂ ಅವರನ್ನು ಭಾರತೀಯರೆಂದು ಒಪ್ಪಿಕೊಳ್ಳುವಂತೆ ಕಾಂಗ್ರೆಸ್‌ ನಾಯಕರು ಒತ್ತಾಯಿಸುತ್ತಾರೆ. ಸೋನಿಯಾ ದೇಶದ ಸೊಸೆ ಎಂದು ನಾವೆಲ್ಲರೂ ಒಪ್ಪಿಕೊಂಡಿದ್ದೇವೆ. ಸೋನಿಯಾ, ರಾಹುಲ್‌ ಗಾಂ

9 May 2024 4:03 pm
ಲೀಸ್ ಗೆ ನೀಡಲು ಹೈದರಾಬಾದ್ ಜನರೇನೂ ಜಾನುವಾರುಗಳಲ್ಲ: ಮೋದಿಯ ಯಾವ ಹೇಳಿಕೆಗೆ ಓವೈಸಿ ಕಿಡಿ?

ಪ್ರಧಾನಿ ನರೇಂದ್ರ ಮೋದಿ ಅವರು ಹೈದರಾಬಾದ್ ನಲ್ಲಿ ನಡೆಸಿದ ಚುನಾವಣಾ ಪ್ರಚಾರ ಭಾಷಣಕ್ಕೆ ಎಐಎಂಐಎಂ ಪಕ್ಷಧ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಆರ್ ಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಹ

9 May 2024 3:56 pm
ಶಬರಿಮಲೈ ದೇಗುಲಕ್ಕೆ ಹೋಗುವವರಿಗೆ ಇನ್ನು 'ವರ್ಚ್ಯುವಲ್ ಕ್ಯೂ' ನೋಂದಣಿ ಕಡ್ಡಾಯ

ವಿಶ್ವವಿಖ್ಯಾತ ಶಬರಿಮಲೈ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆಯನ್ನು ನಿಯಂತ್ರಿಸಿ, ಸುಗಮ ದರ್ಶನಕ್ಕಾಗಿ ಅವಕಾಶ ಕಲ್ಪಿಸುವ ಉದ್ದೇಶದಿಂದ ಆ ದೇವಸ್ಥಾನದ ಆಡಳಿತ ಮಂಡಳಿಯು, ವರ್ಚ್ಯುವಲ್ ಕ್ಯು ಪದ್ಧತಿಯನ್ನು ಕಡ್ಡ

9 May 2024 3:45 pm
ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌, ಅಕ್ಷಯ ತೃತೀಯಕ್ಕೂ ಮುನ್ನ ಸತತ 2 ದಿನ ಇಳಿಕೆ ಕಂಡ ಚಿನ್ನದ ದರ

ಅಕ್ಷಯ ತೃತೀಯಕ್ಕೂ ಮುನ್ನ ಚಿನ್ನದ ದರ ಇಳಿಕೆಯಾಗಿದೆ. ಬುಧವಾರ ಅಲ್ಪ ಇಳಿಕೆ ಕಂಡಿದ್ದ ಚಿನ್ನದ ದರ ಗುರುವಾರವೂ ಕುಸಿತ ಕಂಡಿದೆ. ಮೇ 10ರಂದು ಶುಕ್ರವಾರ ಅಕ್ಷಯ ತೃತೀಯವಾಗಿದ್ದು, ಈ ಸಂದರ್ಭದಲ್ಲಿ ಚಿನ್ನ ಖರೀದಿಸಿದರೆ ಒಳ್ಳೆಯದು ಎ

9 May 2024 3:43 pm
IPL 2024: 'ಆಸೀಸ್‌ಗೂ ಇದೇ ತರ ಆಡಬೇಕು'-ಭಯಮುಕ್ತ ಬ್ಯಾಟಿಂಗ್‌ಗೆ ಕಾರಣ ತಿಳಿಸಿದ ಟ್ರಾವಿಸ್‌ ಹೆಡ್!

Travis Head on his fearless Batting: ಲಖನೌ ಸೂಪರ್‌ ಜಯಂಟ್ಸ್‌ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಟ್ರಾವಿಸ್‌ ಹೆಡ್‌ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ 10 ವಿಕೆಟ್‌ಗಳ ಗೆಲುವಿನಲ್ಲಿ ಮಹತ್ತರ ಪಾತ್ರವನ್ನು ವಹಿಸಿದರು. ಆ ಮ

9 May 2024 3:39 pm
ಹಾಸನ ಪೆನ್‌ಡ್ರೈವ್ ಪ್ರಕರಣ: ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಕಟ್ಟಿಹಾಕಿರುವವರು ಯಾರು- ಡಿಕೆ ಶಿವಕುಮಾರ್ ತಿರುಗೇಟು

DK Shivakumar On HD Kumaraswamy : ಡಿಕೆ ಶಿವಕುಮಾರ್‌ ಅವರು ಎಚ್‌ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪೆನ್‌ಡ್ರೈವ್‌ ಪ್ರಕರಣದಲ್ಲಿ ಹೋರಾಟ ಮಾಡದಂತೆ ಯಾರಿಗೂ ತಡೆ ಹಾಕಿಲ್ಲ. ಹೋರಾಟ ನಿಮ್ಮ ಹಕ್ಕು ಮಾಡಿ ಎಂದಿದ್ದಾರೆ. ಈ ಬಗ್ಗೆ

9 May 2024 3:34 pm
ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ, ಮುಸ್ಲಿಂ ಜನಸಂಖ್ಯೆ ಏರಿಕೆ: ವಾಟ್ಸಪ್‌ ವಿವಿ ವರದಿ ಎಂದ ಓವೈಸಿ!

Owaisi Reaction On Hindu Population Decline: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ನಿರಂತರವಾಗಿ ಕುಸಿಯುತ್ತಿದೆ, ಮುಸ್ಲಿಮರ ಜನಸಂಖ್ಯೆ ಏರುತ್ತಿದೆ ಅನ್ನೋ ವಾದ ಹಳೆಯದು. ಕುಟುಂಬ ಕಲ್ಯಾಣ ಯೋಜನೆಯನ್ನು ಹಿಂದೂಗಳು ಅಳವಡಿಸಿಕೊಳ್ತಾರೆ, ಮುಸ್ಲಿಮರು ಅಳವಡಿಸಿ

9 May 2024 3:26 pm
ಹರಿಯಾಣ ಬಿಕ್ಕಟ್ಟು: ಬಹುಮತ ಪರೀಕ್ಷೆ ಕೋರಿ ರಾಜ್ಯಪಾಲರಿಗೆ ಪತ್ರ ಬರೆದ ಬಿಜೆಪಿ ಮಾಜಿ ಮಿತ್ರಪಕ್ಷ

ಮೂವರು ಪಕ್ಷೇತರ ಶಾಸಕರು ಹರಿಯಾಣದ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್‌ ಪಡೆದಿರುವುದರಿಂದ ನಯಾಬ್‌ ಸಿಂಗ್‌ ಸೈನಿ ಸರಕಾರ ಈಗ ಅಲ್ಪಮತಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಇದೀಗ ವಿಶ್ವಾಸಮತ ಪರೀಕ್ಷೆಗೆ ಬಿಜೆಪ

9 May 2024 3:19 pm
ಅಂದು ಧೋನಿ - ಇಂದು ರಾಹುಲ್, ಸಂಜೀವ್ ಗೋಯೆಂಕಾ ವರ್ತನೆ ಸರಿಯಲ್ಲ ಎಂದ ಫ್ಯಾನ್ಸ್‌!

Sanjiv Goenka vs KL Rahul: ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಲಖನೌ ಸೂಪರ್‌ ಜಯಂಟ್ಸ್‌ ತಂಡ ಅನುಭವಿಸಿದ ಹೀನಾಯ ಸೋಲಿನ ಬೆನ್ನಲ್ಲೇ ಕ್ಯಾಪ್ಟನ್‌ ಕೆಎಲ್‌ ರಾಹುಲ್‌ ವಿರುದ್ಧ ಎಲ್‌ಎಸ್‌ಜಿ ತಂಡದ ಮಾಲೀಕ ಸಂಜೀವ್‌ ಗೋಯೆಂಕ

9 May 2024 2:56 pm
ಸಿದ್ದರಾಮಯ್ಯ ನೀವು ಯಾವಾಗ ಆಫ್ರಿಕಾ ಹೋಗ್ತೀರಾ? ಸೋನಿಯಾ ಯಾರೆಂದು ಪಿತ್ರೋಡಾ ಹೇಳಲಿ: ಆರ್ ಅಶೋಕ ವ್ಯಂಗ್ಯ

ಬೆಂಗಳೂರು: ದಕ್ಷಿಣ ಭಾರತೀಯರನ್ನು ಆಫ್ರಿಕಾ ಜನರಿಗೆ ಹೋಲಿಕೆ ಮಾಡಿದ ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷರಾಗಿದ್ದ ಸ್ಯಾಮ್ ಪಿತ್ರೋಡ 420 ಆಗಿದ್ದಾರೆ. ಅವರು ದೇಶ ವಿಭಜನೆಯ ಮುನ್ನಲೆ ಗಾಯಕರಾಗಿದ್ದಾರೆ. ಆದರೆ ಅವರದ್ದೇ ರೀತಿ

9 May 2024 2:01 pm
ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮೇ 13ರವರೆಗೆ ಗುಡುಗು ಸಹಿತ ಮಳೆ - ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಪ್ರಕಟಣೆ

ಕರ್ನಾಟಕದಲ್ಲಿ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆ ಸುರಿಯುತ್ತಿದೆ. ಇದರಿಂದಾಗಿ ಬೇಸಿಗೆಯ ಬಿಸಿ ಕೆಲವು ಕಡೆ ತಗ್ಗಿದೆ. ಇದರ ನಡುವೆಯೇ, ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹ

9 May 2024 1:40 pm
ಸ್ಮೃತಿ ಇರಾನಿ ಸೋಲಿಸುವುದು ನಮಗೆ ದೊಡ್ಡ ಸವಾಲೇನೂ ಅಲ್ಲ : ಅಮೇಠಿ ಕಾಂಗ್ರೆಸ್ ಅಭ್ಯರ್ಥಿ

Amethi Lok Sabha Constituency : ಬಿಜೆಪಿ ಅಭ್ಯರ್ಥಿ ಮತ್ತು ಹಾಲೀ ಎಂಪಿ ಸ್ಮೃತಿ ಇರಾನಿಯವರನ್ನು ಸೋಲಿಸುವುದು ನನಗೆ ದೊಡ್ಡ ಸವಾಲೇನೂ ಅಲ್ಲ. ಕ್ಷೇತ್ರದ ಜನತೆಗೆ ಬಿಜೆಪಿಯ ಬಗ್ಗೆ ಸಿಟ್ಟಿದೆ ಎಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್

9 May 2024 1:37 pm
Fact Check: ಮತದಾನಕ್ಕೆ ಮುನ್ನ ಸೋಲೊಪ್ಪಿಕೊಂಡ್ರಾ ಕಂಗನಾ? ವೈರಲ್ ವಿಡಿಯೋ ಅಸಲಿಯತ್ತೇನು?

Fact Check On Kangana Ranaut Viral Video: ಬಾಲಿವುಡ್ ನಟಿ ಕಂಗನಾ ರಾಣಾವತ್ ಕುರಿತಾಗಿ ಈಗಾಗಲೇ ಹಲವು ವೈರಲ್ ವಿಡಿಯೋಗಳು ಹರಿದಾಡುತ್ತಿವೆ. ಅವರ ಪ್ರತಿಯೊಂದು ಹೇಳಿಕೆಗಳನ್ನೂ ವೈರಲ್ ಮಾಡಲಾಗುತ್ತಿದೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜ

9 May 2024 1:31 pm
ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

Kerala Governor Visits Ayodhya Ram Mandir: ಉತ್ತರ ಪ್ರದೇಶದ ಅಯೋಧ್ಯಾದಲ್ಲಿ ಜನವರಿಯಲ್ಲಿ ಉದ್ಘಾಟನೆಗೊಂಡ ರಾಮ ಮಂದಿರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಬುಧವಾರ ಭೇಟಿ ನೀಡಿದರು. ಈ ವೇಳೆ ಅವರು ರಾಮ ಲಲ್ಲಾ ವಿಗ್ರಹದ ಮುಂದೆ ಮಂಡಿಯೂರಿ ನಮಿ

9 May 2024 1:29 pm
ಮಲಗಿದೊಡನೆ ನನಗೆ ನಿದ್ದೆ ಗ್ಯಾರಂಟಿ; ಈ ಭಾಗ್ಯ ಯಾರಿಗುಂಟು?: ನಾನೊಬ್ಬ ಸಂತೃಪ್ತ ರಾಜಕಾರಣಿ ಎಂದ ಜಿಗಜಿಣಗಿ

ಪೊಲೀಸ್ ಇನ್ಸ್ ಪೆಕ್ಟರ್ ಆಗಬೇಕು ಅಂದುಕೊಂಡಿದ್ದವನನ್ನು ಊರ ಗೌಡರು ದಲಿತ ಹುಡುಗ ಬೆಳೆಯಬೇಕು ಎಂಬ ಕಾರಣಕ್ಕೆ ಮುಂದೆ ಕರೆತಂದು ರಾಜಕಾರಣಯನ್ನಾಗಿ ಮಾಡಿದರು ಎಂದು ಒಂದು ಬಾರಿ ಸಂಸದ ಜಿಗಜಿಣಗಿ ಅವರು ಹೇಳಿದ್ದರು. ಇದೀಗ ಅವರು ತಾ

9 May 2024 1:15 pm
ತಮಿಳು ಶೋಗಳಲ್ಲಿ ಬಿಜಿಯಾಗಿರುವ ಕೋಳಿ ರಮ್ಯಾ!

ತಮಿಳು ಶೋಗಳಲ್ಲಿ ಬಿಜಿಯಾಗಿರುವ ಕೋಳಿ ರಮ್ಯಾ!

9 May 2024 1:13 pm
ಹಾಸನ ಪೆನ್‌ಡ್ರೈವ್ ಕೇಸ್: ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಲಿದ್ದಾರೆ ಎಚ್‌ಡಿಕೆ! ಸಿಬಿಐ ತನಿಖೆಗೆ ಒತ್ತಾಯ?

ದಿನಕ್ಕೊಂದು ತಿರುವು ಪಡೆಯುತ್ತಿರುವ ಹಾಸನ ಪೆನ್ ಡ್ರೈವ್ ಪ್ರಕರಣ ಇದೀಗ ರಾಜ್ಯಪಾಲರ ಮನೆಯಂಗಳ ತಲುಪುವ ಹಂತದಲ್ಲಿದೆ. ಪ್ರಾರಂಭದಲ್ಲಿ ಹಗರಣದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಮುಖ್ಮಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇದ

9 May 2024 12:34 pm
ಇಬ್ಬರಿಂದ ಸ್ಲೋ ಬ್ಯಾಟಿಂಗ್ - ಎಲ್‌ಎಸ್‌ಜಿ ಹೀನಾಯ ಸೋಲಿಗೆ ಕಾರಣ ತಿಳಿಸಿದ ಪಾರ್ಥಿವ್‌ ಪಟೇಲ್!

Sunrisers Hyderabad vs Lucknow Super Giants Match Highlights: ಸನ್‌ರೈಸರ್ಸ್‌ ಹೈದರಾಬಾದ್ ಎದುರು ಲಖನೌ ಸೂಪರ್‌ ಜಯಂಟ್ಸ್‌ ತಂಡ ಅನುಭವಿಸಿದ ಹೀನಾಯ ಸೋಲಿನ ಬೆನ್ನಲ್ಲೇ ಎಲ್‌ಎಸ್‌ಜಿ ನಾಯಕ ಕೆಎಲ್‌ ರಾಹುಲ್‌ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಪಂದ್ಯದಲ್ಲಿ ಮ

9 May 2024 12:22 pm
ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಸಿಬ್ಬಂದಿ ಸಾಮೂಹಿಕ ರಜೆ: 30 ಉದ್ಯೋಗಿಗಳ ವಜಾ

Air India Express Mass Sick Leave: ಏರ್ ಇಂಡಿಯಾ ವಿಮಾನ ಸಂಸ್ಥೆಯು ಟಾಟಾ ಸಮೂಹದ ತೆಕ್ಕೆಗೆ ಬಂದ ಬಳಿಕವೂ ಅದರ ಸಮಸ್ಯೆಗಳು ಬಗೆಹರಿದಿಲ್ಲ. 300ಕ್ಕೂ ಅಧಿಕ ಕ್ಯಾಬಿನ್ ಸಿಬ್ಬಂದಿ ಸಾಮೂಹಿಕವಾಗಿ ಅನಾರೋಗ್ಯ ರಜೆ ಹಾಕುವ ಮೂಲಕ ಈ ಬಿಕ್ಕಟ್ಟು ಉಲ್ಬಣಗೊಂಡಿ

9 May 2024 12:21 pm
(ವಿಶ್ಲೇಷಣೆ) ವಿಡಿಯೋ ಲೀಕ್ ಮಾಡಿದ್ದವರ ಬಗ್ಗೆಯೇ ಹೆಚ್ಚು ಚರ್ಚೆ! ದಾರಿ ತಪ್ಪುತ್ತಿದೆಯಾ ಹಾಸನ ಪೆನ್‌ಡ್ರೈವ್ ಕೇಸ್?

ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಅಶ್ಲೀಲ ವಿಡಿಯೋಗಳು ಯಾರಿಂದ ಚಿತ್ರಿತವಾದವು ಎನ್ನುವುದಕ್ಕಿಂತ ಯಾರಿಂದ ಹೊರಗೆ ಬಂದವು ಎಂಬುದೇ ಹೆಚ್ಚು ಚರ್ಚೆಯಾಗುತ್ತಿದೆ. ಅಂದಾಜು 2800ಕ್ಕೂ ಹೆಚ್ಚು ವಿಡಿಯೋಗಳನ್ನು ಬಿಡುಗಡೆ ಮಾಡಿದ್ದು

9 May 2024 11:55 am
Fact Check: ಮೋದಿ ಮಣಿಸಲು ದುಬೈ ಮುಸ್ಲಿಂ ಸಂಘಟನೆ ಆರ್ಥಿಕ ನೆರವು? ವೈರಲ್ ಪತ್ರದ ಸತ್ಯಾಂಶವೇನು?

Fact Check On Viral Letter: ಚುನಾವಣೆ ಹೊತ್ತಲ್ಲಿ ಸುಳ್ಳುಳ ಸರಮಾಲೆಯೇ ರಚನೆಯಾಗಿ ಬಿಡುತ್ತವೆ. ಈ ಬಾರಿಯ ಲೋಕಸಭಾ ಚುನಾವಣೆ ಹೊತ್ತಲ್ಲೂ ಅದೇ ರೀತಿ ಆಗಿದೆ. ಮೋದಿ ಅವರನ್ನು ಮಣಿಸಲು ಬಿಜೆಪಿ ವಿರುದ್ಧ ವೋಟು ಹಾಕಲು ದುಬೈನಿಂದ ಕರ್ನಾಟಕಕ್ಕೆ ಬರು

9 May 2024 11:53 am