SENSEX
NIFTY
GOLD
USD/INR

Weather

31    C
... ...View News by News Source
ಹನುಮಾನ್‌ ದೇವಸ್ಥಾನದಲ್ಲಿ ಕೇಜ್ರಿವಾಲ್‌ ಪ್ರಾರ್ಥನೆ

ನವದೆಹಲಿ, ಮೇ 11 –ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಪತ್ನಿ ಸುನೀತಾ ಮತ್ತು ಭಗವಂತ್‌ ಮಾನ್‌ ಅವರೊಂದಿಗೆ ಕೇಂದ್ರ ದೆಹಲಿಯ ಕನ್ನಾಟ್‌ ಪ್ಲೇಸ್‌‍ನಲ್ಲಿರುವ ಹನುಮಾನ್‌ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸ

11 May 2024 3:32 pm
ಬೆಂಗಳೂರಲ್ಲಿ ಸಂಚಾರ ವ್ಯವಸ್ಥೆ ಸುಧಾರಣೆಗೆ ಹೊಸ ಸಂಚಾರಿ ಪೊಲೀಸ್‌‍ ಠಾಣೆ : ಬಿ.ದಯಾನಂದ

ಬೆಂಗಳೂರು,ಮೇ11- ನಗರದ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲು ಹೊಸ ಸಂಚಾರಿ ಪೊಲೀಸ್‌‍ ಠಾಣೆಗಳನ್ನು ತೆರೆಯಲಾಗುವುದು ಎಂದು ನಗರ ಪೊಲೀಸ್‌‍ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. ಪಶ್ಚಿಮ ವಿಭಾಗ( ಸಂಚಾರ) ಪೊಲೀಸ್‌‍ ವತಿಯಿಂದ ರಾಜಾ

11 May 2024 3:27 pm
ಬೆಂಗಳೂರು : ಅಕ್ರಮ ಬ್ಯಾನರ್‌ ಅಳವಡಿಸಿದ್ದವರ ವಿರುದ್ಧ ಕೇಸ್

ಬೆಂಗಳೂರು,ಮೇ11- ನಗರದಲ್ಲಿ ಅಕ್ರಮ ಬ್ಯಾನರ್‌ಗಳ ಅಳವಡಿಕೆಯನ್ನು ಕಡ್ಡಾಯವಾಗಿ ನಿರ್ಬಂಧಿಸಿದರೂ ಸಹ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬನಶಂಕರಿ 2ನೇ ಹಂತದಲ್ಲಿ ಬ್ಯಾನರ್‌ ಅಳವಡಿಸಿದ್ದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗ

11 May 2024 3:24 pm
ಉತ್ತರಪ್ರದೇಶದಲ್ಲಿ ಕಾರು ಅಪಘಾತ : ಮದುವೆ ವರ ಸೇರಿ ನಾಲ್ವರ ಸಾವು

ಝಾನ್ಸಿ (ಯುಪಿ), ಮೇ 11- ಇಲ್ಲಿನ ಪರಿಚ್ಚಾ ಪ್ರದೇಶದ ಬಳಿ ಕಾರು ಮತ್ತು ಟ್ರಕ್‌ ನಡುವೆ ಡಿಕ್ಕಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮದುವೆ ವರ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ವರನ ಜೊತೆ ಆರು ಮಂದಿ ಕಾರಿನಲ್ಲಿ ಮದುವೆ ಮಂಟಪ್ಪಕ್ಕೆ

11 May 2024 3:12 pm
30ಲಕ್ಷ ರೂ. ಹಣಕ್ಕಾಗಿ ತಾಯಿಯನ್ನೇ ಕೊಂದು ಸುಟ್ಟು ಹಾಕಿದ ದತ್ತು ಪುತ್ರ

ಭೂಪಾಲ್‌,ಮೇ11- ತಾಯಿ ಬ್ಯಾಂಕ್‌ನಲ್ಲಿಟ್ಟಿದ್ದ 30 ಲಕ್ಷ ರೂ.ಗಳಿಗಾಗಿ ದತ್ತು ಮಗನೇ ಆಕೆಯನ್ನು ಕೊಂದು ಬಾತ್‌ರೂಮ್‌ನಲ್ಲಿ ಸುಟ್ಟು ಹಾಕಿರುವ ಘಟನೆ ಮಧ್ಯಪ್ರದೇಶ ಶಿಯೋಪುರ್‌ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಉಷಾ(65) ಕೊಲ

11 May 2024 3:09 pm
ಗಗನಕ್ಕೇರಿದ ವೀಳ್ಯದೆಲೆ ಬೆಲೆ

ಬೆಂಗಳೂರು, ಮೇ 11- ಶುಭಕಾರ್ಯಗಳಲ್ಲಿ ವೀಳ್ಯದೆಲೆ ಅಗ್ರಗಣ್ಯ ಸ್ಥಾನ ಪಡೆದಿದ್ದು, ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬೆಳೆಗಾರರಿಗೆ ಲಾಭವಾಗುತ್ತಿದ್ದರೆ ಗ್ರಾಹಕರಿಗೆ ಹೊರೆಯಾಗುತ್ತಿದೆ. ಮೇ ತಿಂಗಳಲ್ಲಿ ಶುಭಕಾರ

11 May 2024 2:51 pm
ಪರಿಷತ್‌ ಚುನಾವಣೆಯಲ್ಲಿ ಬಲಗೈ ತೋರು ಬೆರಳಿಗೆ ಶಾಯಿ ಗುರುತು

ಬೆಂಗಳೂರು, ಮೇ11-ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ದೈವಾರ್ಷಿಕ ಚುನಾವಣೆಯಲ್ಲಿ ಬಲಗೈನ ತೋರು ಬೆರಳಿಗೆ ಅಳಿಸಲಾಗದ ಶಾಯಿ ಹಾಕಲಾಗುವುದ

11 May 2024 1:04 pm
ಪೆನ್‌ಡ್ರೈವ್‌ ವಿಚಾರದಲ್ಲಿ ಕೀಳು ರಾಜಕಾರಣದ ವಿರುದ್ಧ ಬೇಸತ್ತ ಜನ, ವ್ಯಾಪಕ ಆಕ್ರೋಶ

ಬೆಂಗಳೂರು,ಮೇ11- ದೇಶಾದ್ಯಂತ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿರುವ ಬೆನ್ನಲ್ಲೇ ಹಾಸನ ಸಂಸದ ರೇವಣ್ಣ ಅವರ ಅಶ್ಲೀಲ ಆಡಿಯೋ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಬದಲು ರಾಜಕೀಯ ಪಕ್ಷಗಳ ಕೆಸರೆ

11 May 2024 12:47 pm
ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಬಿಜೆಪಿ ಪರಾಮರ್ಶೆ ಸಭೆ, ಹೈಕಮಾಂಡ್‌ಗೆ ವರದಿ

ಬೆಂಗಳೂರು,ಮೇ11– ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಚುನಾವಣೆ ನಿರ್ವಹಣೆ ಕುರಿತು ರಾಜ್ಯ ಬಿಜೆಪಿ ನಾಯಕರು ಪರಾಮರ್ಶೆ ನಡೆಸಲಿದ್ದು, ಟಾರ್ಗೆಟ್‌ ರೀಚ್‌ ಕುರಿತ ಅವಲೋಕನ ನಡೆಸ

11 May 2024 12:33 pm
ಓವೈಸಿ ಸಹೋದರರಿಗೆ ನವನೀತ್‌ ರಾಣಾ ಸವಾಲ್

ಮುಂಬೈ, ಮೇ11- ದೇಶದ ಮೂಲೆ ಮೂಲೆಯಲ್ಲೂ ಶ್ರೀರಾಮನ ಭಕ್ತರು ಇದ್ದಾರೆ. ತಾಕತ್ತಿದ್ದರೆ ಅಸಾದುದ್ದೀನ್‌ ಓವೈಸಿ ಸಹೋದರ ನಮನ್ನು ತಡೆದು ನೋಡಲಿ ಎಂದು ಬಿಜೆಪಿ ಫೈಯರ್‌ ಬ್ರ್ಯಾಂಡ್‌ ನಾಯಕಿ ನವನೀತ್‌ ರಾಣಾ ಬಹಿರಂಗ ಸವಾಲು ಹಾಕಿದ್ದಾ

11 May 2024 12:25 pm
ರಾಜ್ಯದ ದಕ್ಷಿಣ ಒಳನಾಡಿನ ಉತ್ತಮ ಮಳೆ, ಕೃಷಿ ಚಟುವಟಿಕೆ ಚುರುಕು

ಬೆಂಗಳೂರು,ಮೇ 11- ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರದವರೆಗೆ ಮಳೆ ಮುಂದುವರಿಯುವ ಮುನ್ಸೂಚನೆಗಳಿವೆ. ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ರೈತರು ಮುಂಗಾರು ಹಂಗಾಮಿಗೆ

11 May 2024 12:20 pm
ಬಾಲಕೊಟ್‌ ವಾಯುದಾಳಿ ಬಗ್ಗೆ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ವಿವಾದಾತ್ಮಕ ಹೇಳಿಕೆ

ಹೈದರಾಬಾದ್‌,ಮೇ11- ಪಾಕ್‌ ಆಕ್ರಮಿತ ಬಾಲಕೊಟ್‌ ಮೇಲೆ ಭಾರತ ವಾಯುದಾಳಿ ನಡೆಸಿರುವ ಬಗ್ಗೆ ಯಾರಿಗೂ ಖಚಿತವಾದ ಮಾಹಿತಿ ಇಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಜಮ್ಮು ಕಾಶ್ಮ

11 May 2024 12:09 pm
ದೇವರಾಜೇಗೌಡ ಬಂಧನ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಡಿಕೆಶಿ

ಬೆಂಗಳೂರು, ಮೇ 11- ಪೆನ್‌ಡ್ರೈವ್‌ ಪ್ರಕರಣದ ಮತ್ತೊಂದು ಭಾಗವಾಗಿ ಬಿಜೆಪಿ ನಾಯಕ ದೇವರಾಜೇಗೌಡರ ಬಂಧನಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಲು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿರಾಕರಿಸಿದ್ದಾ

11 May 2024 11:46 am
ಬೆಂಗಳೂರಲ್ಲಿ ನಾನಾ ಅವಾಂತರಗಳನ್ನು ಸೃಷ್ಟಿಸಿದ ಮಳೆ

ಬೆಂಗಳೂರು, ಮೇ.11-ಮಧ್ಯರಾತ್ರಿ ಬೆಂಗಳೂರಿನಲ್ಲಿ ಸುರಿದ ಬಾರಿ ಮಳೆಯಿಂದ 80 ಹೆಚ್ಚು ಕಡೆ ಮರಗಳು ಉರಿಳಿದ್ದು,ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಭಾರಿ ಆವಂತರ ಸೃಷ್ಠಿಸಿದೆ. ಮೈಸೂರು ರಸ್ತೆ,ತುಮಕೂರು ರಸ್ತೆಯಲ್ಲಿ ನದಿ ನೀರು

11 May 2024 11:28 am
ಬಿಹಾರ : ನೀಟ್‌‍-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ 13 ಮಂದಿ ಬಂಧನ

ಪಾಟ್ನಾ, ಮೇ. 11-ಕಳೆದ ಮೇ 5 ರಂದು ಇಲ್ಲಿ ನಡೆದ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪರೀಕ್ಷಾರ್ಥಿಗಳು ಮತ್ತು ಅವರ ಕುಟುಂಬ ಸದಸ್ಯರು ಸೇರಿದಂತೆ 13 ಜನರನ್ನು ಬಿಹಾರ ಪೊಲೀಸರು ಬಂಧಿಸಿದ್

11 May 2024 11:08 am
ಪಾಕಿಸ್ತಾನದಿಂದ ಬಂದ ಡ್ರೋನ್‌ ಮೇಲೆ ಬಿಎಸ್‌‍ಎಫ್‌ ಯೋಧರಿಂದ ಗುಂಡಿನ ದಾಳಿ

ಜಮು, ಮೇ 11- ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯ ಬಳಿ ಪಾಕಿಸ್ತಾನದ ಕಡೆಯಿಂದ ಬಂದ ಡ್ರೋನ್‌ಮೇಲೆ ಬಿಎಸ್‌‍ಎಫ್‌ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಗಡಿ ಭದ್ರತಾ ಪಡೆ ಪಡೆಗಳು ತಡರಾತ್ರಿ ಪಾಕಿಸ

11 May 2024 11:02 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(11-05-2024)

ನಿತ್ಯ ನೀತಿ : ನಾಟಕೀಯವಾದ ಭರವಸೆಗಳಿಗಿಂತ ಪ್ರಾಮಾಣಿಕವಾದ ತಿರಸ್ಕಾರವೇ ಉತ್ತಮ. ಪಂಚಾಂಗ :ಶನಿವಾರ, 11-05-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಮೃಗಶಿರಾ / ಯೋಗ: ಸ

11 May 2024 10:07 am
ಮಾಲ್ಡಿವ್ಸ್‌ನಿಂದ ವಾಪಸ್ಸಾದ ಭಾರತೀಯ ಸೇನೆ

ಮಾಲೆ, ಮೇ 10 (ಪಿಟಿಐ) ಮಾಲ್ಡೀವ್ಸ್ ನಿಂದ ಭಾರತೀಯ ಸೇನಾ ಸಿಬ್ಬಂದಿಯನ್ನು ಸಂಪೂರ್ಣವಾಗಿ ಹಿಂಪಡೆಯಲು ಅಧ್ಯಕ್ಷ ಮೊಹಮದ್‌ ಮುಯಿಝು ಅವರು ನಿಗದಿಪಡಿಸಿದ ಮೇ 10 ರ ಗಡುವಿನ ಮೊದಲು ಭಾರತವು ತನ್ನ ಎಲ್ಲಾ ಸೈನಿಕರನ್ನು ಮಾಲ್ಡೀವ್‌್ಸನ

10 May 2024 4:34 pm
ಇಡೀ ಜಗತ್ತನ್ನು ಮುನ್ನಡೆಸಬಲ್ಲ ಶ್ರೀಮಂತ ಭಾರತ ನಿರ್ಮಾಣ ಬಿಜೆಪಿ ಗುರಿ ; ರಾಜನಾಥ್‌ ಸಿಂಗ್‌

ಲಕ್ನೋ,ಮೇ.10- ಜ್ಞಾನ, ವಿಜ್ಞಾನ ಮತ್ತು ಆಧ್ಯಾತಿಕ ಕ್ಷೇತ್ರದಲ್ಲಿ ಇಡೀ ಜಗತ್ತನ್ನು ಮುನ್ನಡೆಸಬಲ್ಲ ಶ್ರೀಮಂತ ಭಾರತವನ್ನು ನಿರ್ಮಿಸಲು ಬಿಜೆಪಿ ಬಯಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಲಕ್ನೋ ಲೋಕ

10 May 2024 3:39 pm
ಉತ್ತಮ ಆಟದ ನಿರೀಕ್ಷೆ ಯಶಸ್ವಿಯಾಯಿತು ; ಕೋಹ್ಲಿ

ಧರ್ಮಶಾಲಾ, ಮೇ 10 (ಪಿಟಿಐ) ನಾನು ಉತ್ತಮ ಆಟ ಆಡಬೇಕು ಎಂದು ನನಗೆ ಗೊತ್ತಿತ್ತು. ಹೀಗಾಗಿಯೇ ನನ್ನಿಂದ ಒಳ್ಳೆ ಆಟ ಬರಲು ಸಾದ್ಯವಾಯಿತು ಎಂದು ಆರ್‌ಸಿಬಿ ತಂಡದ ಸ್ಟಾರ್‌ ಆಟಗಾರ ವಿರಾಟ್‌ ಕೋಹ್ಲಿ ಹೇಳಿದ್ದಾರೆ. ಪಂಜಾಬ್‌ ಕಿಂಗ್‌್ಸ ತಂ

10 May 2024 3:34 pm
ಸಿಬಿಐ ತನಿಖೆ ಹೆಸರಲ್ಲಿ ನಿವೃತ್ತ ಎಂಜಿನಿಯರ್‌ಗೆ 1.6 ಕೋಟಿ ರೂ.ವಂಚನೆ

ಮಂಗಳೂರು, ಮೇ 10(ಪಿಟಿಐ)-ನಿಮ್ಮ ವಿರುದ್ಧ ಸಿಬಿಐ ತನಿಖೆ ನಡೆಸಬೇಕಿದೆ ಅದರಿಂದ ತಪ್ಪಿಸಿಕೊಳ್ಳಬೇಕು ಎಂದರೆ ಹಣ ನೀಡಬೇಕು ಎಂದು ವಂಚಿಸಿ ನಿವೃತ್ತ ಎಂಜಿನಿಯರ್‌ ಅವರಿಂದ 1.6 ಕೋಟಿ ರೂ.ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಕೇ

10 May 2024 3:31 pm
ಭಾರತೀಯರು ಅಮೆರಿಕನ್ನರಿಗಿಂತ ಉತ್ತಮರು; ಗಾರ್ಸೆಟ್ಟಿ

ವಾಷಿಂಗ್ಟನ್‌, ಮೇ 10 (ಪಿಟಿಐ) ಭಾರತದಲ್ಲಿ ಪ್ರಜಾಪ್ರಭುತ್ವದ ಬಗ್ಗೆ ಕೆಲವು ವಲಯಗಳಲ್ಲಿ ಉಂಟಾಗುತ್ತಿರುವ ಕಳವಳವನ್ನು ಬಿಡೆನ್‌ ಆಡಳಿತದ ಉನ್ನತ ರಾಜತಾಂತ್ರಿಕರು ತಳ್ಳಿಹಾಕಿದ್ದಾರೆ ಮತ್ತು ಅನೇಕ ರೀತಿಯಲ್ಲಿ ಭಾರತೀಯರು ಅಮೆರ

10 May 2024 3:29 pm
ಭಾರತ ಅಸ್ಥಿರಗೊಳಿಸುವ ರಷ್ಯಾ ಆರೋಪವನ್ನು ನಿರಾಕರಿಸಿದ ಅಮೆರಿಕ

ವಾಷಿಂಗ್ಟನ್‌, ಮೇ 10 (ಪಿಟಿಐ) ಭಾರತೀಯ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ ಮಾಡುತ್ತಿದೆ ಎಂಬ ರಷ್ಯಾದ ಆರೋಪವನ್ನು ಅಮೆರಿಕ ತಳ್ಳಿಹಾಕಿದೆ. ಇಲ್ಲ, ಖಂಡಿತವಾಗಿಯೂ, ನಾವು ಭಾರತದಲ್ಲಿ ಚುನಾವಣೆಗಳಲ್ಲಿ ನಮನ್ನು ತೊಡಗಿಸಿಕೊಳ್ಳುವ

10 May 2024 3:09 pm
ಬಸವಣ್ಣನವರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ, ಮೇ 10 (ಪಿಟಿಐ) – ಹನ್ನೆರಡನೇ ಶತಮಾನದ ದಾರ್ಶನಿಕ ಬಸವೇಶ್ವರ ಜನ ದಿನಾಚರಣೆಯಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಸವಣ್ಣನವರಿಗೆ ನಮನ ಸಲ್ಲಿಸಿದ್ದಾರೆ. ಬಸವ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಜಗದ್ಗುರು ಬಸವೇ

10 May 2024 3:04 pm
‘ನಟ ಭಯಂಕರ’ವಜ್ರಮುನಿ ಹುಟ್ಟುಹಬ್ಬ ಇಂದು

ನಟ ಭಯಂಕರ ಎಂದೇ ಬಿರುದು ಪಡೆದಿದ್ದ ವಜ್ರಮುನಿ ಹುಟ್ಟುಹಬ್ಬವಿಂದು, ಮೇ 11, 1944ರಲ್ಲಿ ಜನಿಸಿದ್ದ ಇವರು ತಮ ಚಿತ್ರರಂಗ ವೈತ್ತಿ ಜೀವನದ ಬಹುಪಾಲು ಕಳನಾಯಕನ ಪಾತ್ರಗಳಲ್ಲಿ ನಟಿಸಿದ್ದರು ಆದರೆ ಅವರ ಮನಸು ಬಲು ಮೃದು .ಕನ್ನಡ ಚಿತ್ರರಂಗದ

10 May 2024 2:59 pm
ಮೇಲನೆ ಚುನಾವಣೆಗೆ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಬೆಂಗಳೂರು,ಮೇ 10- ವಿಧಾನ ಪರಿಷತ್ತಿನ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ನಿನ್ನೆ ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ರಾಜಕೀಯ ಪಕ್ಷಗಳಿಂದ ಯಾವುದೇ ಅಭ್ಯರ್ಥಿ ತಮ್ಮ ಉಮೇದುವಾರಿಕ

10 May 2024 12:39 pm
ಬಸವಣ್ಣನವರ ವಚನದ ಮೂಲಕ ಡಿಕೆಶಿಗೆ ಹೆಚ್ಡಿಕೆ ತಿರುಗೇಟು

ಬೆಂಗಳೂರು, ಮೇ 10- ಲೋಕದ ಡೋಂಕ ನೀವೇಕೆ ತಿದ್ದುವರಿ, ನಿಮ್ಮ ನಿಮ್ಮ ತನುವ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ. ಮೊದಲು ನಿಮ್ಮ ಮನೆಯನ್ನು ಸರಿ ಪಡಿಸಿಕೊಳ್ಳಿ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮ

10 May 2024 12:36 pm
ಪೆನ್‌ಡ್ರೈವ್‌ ಪ್ರಕರಣದ ತನಿಖೆಯಲ್ಲಿ ನಾನಾಗಲಿ ಅಥವಾ ಡಿ.ಕೆ.ಶಿವಕುಮಾರ್‌ ಆಗಲಿ ಹಸ್ತಕ್ಷೇಪ ಮಾಡಿಲ್ಲ : ಸಿಎಂ

ಮೈಸೂರು, ಮೇ 10- ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಥವಾ ನನ್ನ ಹಸ್ತಕ್ಷೇಪ ಇಲ್ಲ ಎಂದು ಸ್ಪಷ್ಟ ಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತನಿಖೆ ನಡೆಸುತ್ತಿರುವ ಎಸ್‌‍ಐಟಿ ಮೇಲೆ ಸಂಪ

10 May 2024 12:33 pm
ಪಾಕಿಸ್ತಾನಕ್ಕೆ ಮರ್ಯಾದೆ ಕೊಡಿ, ಅವರ ಬಳಿ ಅಣುಬಾಂಬ್‌ ಇದೆ : ಮಣಿಶಂಕರ್‌ ಅಯ್ಯರ್‌

ನವದೆಹಲಿ,ಮೇ.10- ಪಾಕಿಸ್ತಾನದೊಂದಿಗೆ ಹುಡುಗಾಟಿಕೆ ಬೇಡ ಅವರು ಅಣುಬಾಂಬ್‌ ಹೊಂದಿದ್ದಾರೆ ಅವರೊಂದಿಗೆ ಭಾರತ ಮಾತುಕತೆಗೆ ಮುಂದಾಗಬೇಕು ಇಲ್ಲದಿದ್ದರೆ ಅವರು ನಮ್ಮ ಮೇಲೆ ಬಾಂಬ್‌ ಹಾಕಲಿದ್ದಾರೆ ಎಂದು ಕಾಂಗ್ರೆಸ್‌‍ ಪಕ್ಷದ ಹಿರಿ

10 May 2024 11:42 am
ಪಕ್ಷಕ್ಕಾಗಿ ಬಿಡುವಿಲ್ಲದೆ ದುಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 10- ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿಗಳನ್ನು ಗೆಲ್ಲಿಸಲು ಬಿಡುವಿಲ್ಲದಂತೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಜನವರಿಯಿಂದ 14 ಗ್ಯಾರಂಟಿ ಸಮಾವೇಶಗಳು, 76 ಪ್

10 May 2024 11:36 am
ಕರ್ನಾಟಕದ 5 ಮಂದಿ ಗಣ್ಯರಿಗೆ ಪದ್ಮಶ್ರೀ ಪ್ರದಾನ

ನವದೆಹಲಿ: 2024ನೇ ಸಾಲಿನ ಪದ್ಮಶ್ರೀ ಪ್ರಶಸ್ತಗೆ ಆಯ್ಕೆಯಾದ ಕರ್ನಾಟಕದ 9 ಮಂದಿಯ ಪೈಕಿ 5 ಮಂದಿಗೆ ನಿನ್ನೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದ

10 May 2024 11:07 am
ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ: ಅತಿಥಿ ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ. ದೀಪ (34) ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿಯಾಗಿದ್ದು ಈಕೆ ಸೋಮಶೇಖರ್‌ ಹಾಗೂ ಭಾಗ್

10 May 2024 10:54 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(10-05-2024)

ನಿತ್ಯ ನೀತಿ : ಹಿಂದೆ ನಡೆದ ಕಹಿ ಘಟನೆಗಳ ಭಾರವನ್ನು ಬಿಟ್ಟು ಮುಂದೆ ನಡೆದರೆ ಭವಿಷ್ಯವು ಹಾಯಾಗಿರುತ್ತದೆ. ಪಂಚಾಂಗ :ಶುಕ್ರವಾರ, 10-05-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ತೃತೀಯಾ / ನಕ

10 May 2024 6:02 am
ರಾಜ್ಯದಲ್ಲಿ ಜನರಿಗೆ ಕುಡಿಯಲು ನೀರಿಲ್ಲ, ಸಿಎಂ ಮಾತ್ರ ರೆಸಾರ್ಟ್‌ನಲ್ಲಿ ಕೂತು ಜೂಸ್‌ ಕುಡಿಯುತ್ತಿದ್ದಾರೆ : ಆರ್‌.ಅಶೋಕ್‌

ಬೆಂಗಳೂರು,ಮೇ9- ರಾಜ್ಯದಲ್ಲಿ ಜನರಿಗೆ ಕುಡಿಯಲು ನೀರಿಲ್ಲ. ಜಾನುವಾರುಗಳಿಗೆ ಮೇವಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ರೆಸಾರ್ಟ್‌ನಲ್ಲಿ ಒಳ್ಳೆಯ ಗಾಳಿ, ಏಸಿ, ಜೂಸ್‌ ಕುಡಿಯುತ್ತಾ ಎಲ್ಲವನ್ನು ಅನುಭವಿಸುತ್ತಿದ್ದಾ

9 May 2024 4:29 pm
SSLC ಟಾಪರ್ ಅಂಕಿತಾಗೆ ಐಎಎಸ್‌ ಮಾಡುವ ಆಸೆಯಂತೆ

ಬೆಳಗಾವಿ,ಮೇ9- ಎಸ್ಸೆಸ್ಸೆಸ್ಸಿಯಲ್ಲಿ ರಾಜ್ಯಕ್ಕೇ ಮೊದಲ ರ್ಯಾಂಕ್‌ ಪಡೆದಿರುವುದು ಅತೀವ ಸಂತಸ ತಂದಿದೆ. ದೇಶದ ಅತ್ಯುನ್ನತ ಯುಪಿಎಸ್‌ಸಿ ಪರೀಕ್ಷೆಯನ್ನು ಪಾಸು ಮಾಡುವ ಆಸೆ ಇದೆ ಎಂದು ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ

9 May 2024 4:22 pm
ಪೆನ್‌ಡ್ರೈವ್‌ ಪ್ರಕರಣ ಹಾಸನ ಜಿಲ್ಲೆಗೆ ಕಳಂಕ : ಶಿವಲಿಂಗೇಗೌಡ

ಹಾಸನ, ಮೇ 9- ನಮ್ಮ ಜಿಲ್ಲೆಯಲ್ಲಿ ಲೈಂಗಿಕ ಹಗರಣ ಆಯಿತ್ತಲ್ಲಾ ಎಂಬುವುದು ಮನಸ್ಸಿಗೆ ಬಹಳ ವೇದನೆಯಾಗಿದೆ ಎಂದು ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸ

9 May 2024 4:11 pm
10ನೇ ತರಗತಿ ಪರೀಕ್ಷೆ ಬರೆದು ಉತ್ತೀರ್ಣಳಾದ ಅತ್ಯಾಚಾರ ಸಂತ್ರಸ್ತೆ

ಹೈದರಾಬಾದ್‌, ಮೇ9- ತೆಲಂಗಾಣದಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತ ಬಾಲಕಿಯೊಬ್ಬಳು 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ತೀವ್ರ ಆಘಾತದ ಸಂದರ್ಭದಲ್ಲೂ ತಮ ದೃಢತೆಯನ್ನು ಪ್ರದರ್ಶಿಸಿದ್ದಾರೆ. 2023ರಲ್ಲಿ 15 ಬಾ

9 May 2024 4:05 pm
ಸಿಬ್ಬಂದಿಗಳ ಸಿಕ್‌ ಲೀವ್‌ ಎಫೆಕ್ಟ್‌, ಮತ್ತೆ 74 ವಿಮಾನಗಳ ಹಾರಾಟ ರದ್ದು

ನವದೆಹಲಿ,ಮೇ.9 ಏರ್‌ಲೈನ್ಸ್ ನ ಸುಮಾರು 300 ಉದ್ಯೋಗಿಗಳ ಸಾಮೂಹಿಕ ಸಿಕ್‌ ಲೀವ್‌ನಿಂದಾಗಿ ಇಂದು ಕೂಡ 74 ವಿಮಾನಗಳ ಹಾರಾಟ ರದ್ದಾಗಿದೆ. ಆರೋಗ್ಯ ಸರಿ ಇಲ್ಲ ಎಂದು ಸಿಕ್‌ ಲೀವ್‌ ಪಡೆದ ನಂತರ ಅವರುಗಳು ತಮ ಫೋನ್‌ಗಳನ್ನು ಸ್ವಿಚ್‌ ಆಫ್‌

9 May 2024 4:03 pm
ಆಸ್ಟ್ರೇಲಿಯಾದಲ್ಲಿ ಎಂಟೆಕ್‌ ವಿದ್ಯಾರ್ಥಿ ಕೊಂದಿದ್ದ ಸಹೋದರರ ಬಂಧನ

ನವದೆಹಲಿ,ಮೇ.9- ಭಾರತದ 22 ವರ್ಷದ ಎಂಟೆಕ್‌ ವಿದ್ಯಾರ್ಥಿಯೊಬ್ಬನನ್ನು ಇರಿದು ಕೊಂದ ಹರಿಯಾಣ ಮೂಲದ ಇಬ್ಬರು ಸಹೋದರರನ್ನು ಆಸ್ಟ್ರೇಲಿಯಾದಲ್ಲಿ ಬಂಧಿಸಲಾಗಿದೆ. ಮೆಲ್ಬೋರ್ನ್‌ ಉಪನಗರ ಒರ್ಮಂಡ್‌ನಲ್ಲಿ ನವಜೀತ್‌ ಸಂಧು ಅವರನ್ನು

9 May 2024 3:52 pm
ರಾಮಮಂದಿರಕ್ಕೆ ಭೇಟಿ ನೀಡಿದ ಕೇರಳ ರಾಜ್ಯಪಾಲ ಆರಿಫ್‌ ಮೊಹಮದ್‌

ಅಯೋಧ್ಯೆ,ಮೇ.9- ಕೇರಳ ರಾಜ್ಯಪಾಲ ಆರಿಫ್‌ ಮೊಹಮದ್‌ ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ ಪೋಸ್ಟ್‌ನಲ್ಲಿ ರಾಜ್ಯಪಾಲರು ರಾಮ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆ

9 May 2024 3:36 pm
ಶೂಟರ್‌ಗಳಿಗೆ ತಮ್ಮ ಗುರಿ ಸಲ್ಮಾನ್ ಖಾನ್‌ ನಿವಾಸ ಎಂದು ಗೊತ್ತಾಗಿದ್ದು ಕೊನೆ ಕ್ಷಣದಲ್ಲಂತೆ

ಮುಂಬೈ,ಮೇ.9- ಬಾಲಿವುಡ್‌ ಸೂಪರ್‌ಸ್ಟಾರ್‌ ಸಲ್ಮಾನ್ ಖಾನ್‌ ಅವರ ಮುಂಬೈನ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ ಆರೋಪದಲ್ಲಿ ಬಂಧಿಸಲಾದ ಇಬ್ಬರಿಗೆ ಪನ್ವೇಲ್‌ನಲ್ಲಿರುವ ಅವರ ಬಾಡಿಗೆ ಮನೆಗೆ ಶಸ್ತ್ರಾಸ್ತ್ರಗಳು ಮತ್ತು ಗುಂಡು

9 May 2024 3:31 pm
ಮಳೆಗೆ ನಮ್ಮ ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಕುಸಿದ ರಸ್ತೆ

ಬೆಂಗಳೂರು,ಮೇ.9- ನಿನ್ನೆ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದ ಜಾಗದ ಪಕ್ಕದ ರಸ್ತೆ ಕುಸಿದಿದೆ. ನಗರದ ಪಾಟರಿ ಟೌನ್‌ ಸಮೀಪ ನಡೆಯುತ್ತಿದ್ದ ಮೆಟ್ರೋ ಕಾಮಗಾರಿಗಾಗಿ ಸುರಂಗ ಮಾರ್ಗ ಕೊರೆಯುತ್ತಿದ್

9 May 2024 3:24 pm
ಮಣಿಪುರದ ಕಾಮ್‌ಜಾಂಗ್‌‍ ಜಿಲ್ಲೆಯಲ್ಲಿ 5,457 ಅಕ್ರಮ ವಲಸಿಗರು ಪತ್ತೆ : ಸಿಎಂ

ಇಂಫಾಲ್‌‍, ಮೇ 9– ಮಣಿಪುರ ಸರ್ಕಾರವು ಕಾಮ್‌ಜಾಂಗ್‌‍ ಜಿಲ್ಲೆಯಲ್ಲಿ 5,457 ಅಕ್ರಮ ವಲಸಿಗರನ್ನು ಪತ್ತೆಹಚ್ಚಿದೆ ಮತ್ತು ಅವರನ್ನು ಗಡಿಪಾರು ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಎನ್‌ ಬಿರೇನ್‌ ಸ

9 May 2024 3:15 pm
ಎಸ್‍ಎಸ್‍ಎಲ್‍ಸಿ : ವಿದ್ಯಾನಿಕೇತನ ಪಬ್ಲಿಕ್ ಶಾಲೆಗೆ ಉತ್ತಮ ಫಲಿತಾಂಶ

ಬೆಂಗಳೂರು, ಮೇ 9- ಇಂದು ಪ್ರಕಟಗೊಂಡ ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ನಗರದ ಸುಂಕದಕಟ್ಟೆಯ ವಿದ್ಯಾನಿಕೇತನ ಪಬ್ಲಿಕ್ ಶಾಲೆಗೆ ಉತ್ತಮ ಫಲಿತಾಂಶ ಲಭಿಸಿದೆ. ಶಾಲೆಯ ಗುಣಮಟ್ಟದ ಶಿಕ್ಷಣದೊಂದಿಗೆ ಶಿಕ

9 May 2024 3:13 pm
ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು ಮಧ್ಯಾಹ್ನಕ್ಕೆ ಮುಂದೂಡಿಕೆ

ಬೆಂಗಳೂರು,ಮೇ9- ಮಹಿಳೆಯ ಅಪಹರಣ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಎಚ್‌.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿ ಗಳ ನ್ಯಾಯಾಲಯ ಇಂದು ಮಧ್ಯಾಹ್ನಕ್ಕೆ ಮುಂದೂಡಿದೆ. ಹೊಸದಾಗಿ ಅಭಿಯೋಜಕರಾಗಿ

9 May 2024 2:13 pm
ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ರಾಜ್ಯಪಾಲರಿಗೆ ಜೆಡಿಎಸ್‌ ಮನವಿ

ಬೆಂಗಳೂರು,ಮೇ9- ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪಾರದರ್ಶಕ, ನಿಷ್ಪಪಕ್ಷಪಾತ ತನಿಖೆ ಎಸ್‌ಐಟಿಯಿಂದ ನಡೆಯುತ್ತಿಲ್ಲ ಎಂದು ಆರೋಪಿಸಿರುವ ಜೆಡಿಎಸ್‌, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ರಾಜ್ಯಪಾಲರಿಗೆ ಮ

9 May 2024 2:11 pm
ಪೆನ್‌ ಡ್ರೈವ್‌ ಪ್ರಕರಣದಲ್ಲಿ ಮಹಿಳೆಯರನ್ನು ಬ್ಲಾಕ್‌ಮೇಲ್‌ ಮಾಡಲೆತ್ನಿಸಿದರೆ ಕಠಿಣ ಕ್ರಮ : ಪರಮೇಶ್ವರ್‌

ಬೆಂಗಳೂರು, ಮೇ 9- ಪೆನ್‌ ಡ್ರೈವ್‌ ಪ್ರಕರಣದಲ್ಲಿ ಯಾರಾದರೂ ಮಹಿಳೆಯರನ್ನು ಬ್ಲಾಕ್‌ಮೇಲ್‌ ಮಾಡಲು ಯತ್ನಿಸಿದರೆ ಎಸ್‌‍ಐಟಿ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾ

9 May 2024 2:02 pm
ಪ್ರಚಾರಕ್ಕಾಗಿ ಕೋವಿಶೀಲ್ಡ್ ಲಸಿಕೆ ನೀಡಿ ಜೀವಗಳ ಜೊತೆ ಚೆಲ್ಲಾಟವಾಡಲಾಗಿದೆ : ಕಾಂಗ್ರೆಸ್

ಬೆಂಗಳೂರು, ಮೇ 7- ಪ್ರಚಾರದ ಉಮೇದಿಗಾಗಿ ಪೂರ್ಣ ಪ್ರಯೋಗಕ್ಕೆ ಒಳಪಡದ ಕೋವಿಶೀಲ್ಡ್ ಲಸಿಕೆಯನ್ನು ಜನರಿಗೆ ನೀಡಿ, ಜೀವದ ಜೊತೆ ಚೆಲ್ಲಾಟವಾಡಲಾಗಿದೆ ಎಂದು ಕಾಂಗ್ರೆಸ್‌‍ ಆಕ್ರೋಶ ವ್ಯಕ್ತ ಪಡಿಸಿದೆ. ತನ್ನ ಸಾಮಾಜಿಕ ಜಾಲತಾಣದಲ್ಲಿ

9 May 2024 1:48 pm
ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಕೊಡ್ತಾರಾ ಸಿಎಂ ಸಿದ್ದರಾಮಯ್ಯ..?

ಬೆಂಗಳೂರು,ಮೇ9- ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಿಕೆಯಾಗುತ್ತಿದ್ದಂತೆ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಿದ್ದಾರೆ. ಸರ್

9 May 2024 1:11 pm
SSLC ಫಲಿತಾಂಶ : ಬಾಗಲಕೋಟೆ ಜಿಲ್ಲೆಯ ಅಂಕಿತಾ ಬಸಪ್ಪ ರಾಜ್ಯಕ್ಕೆ ಪ್ರಥಮ

ಬೆಂಗಳೂರು,ಮೇ9- ಬಾಗಲಕೋಟೆ ಜಿಲ್ಲೆಯ ಮುಧೋಳದ ಮಳ್ಳಿಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಯಾಗಿದ್ದರೆ, ಈ ಬಾರಿ ಅಗ್ರ ಶ್ರೇಯಾಂಕದಲ್ಲೂ ಹಿನ್ನಡೆ ಕ

9 May 2024 1:02 pm
ಪರಪ್ಪನ ಅಗ್ರಹಾರ ಜೈಲಲ್ಲಿ ಊಟ-ನಿದ್ದೆಯಿಲ್ಲದೆ ರಾತ್ರಿ ಕಳೆದ ಹೆಚ್‌.ಡಿ.ರೇವಣ್ಣ

ಬೆಂಗಳೂರು,ಮೇ9- ಮಹಿಳಾ ಅಪಹರಣ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಮೊದಲ ದಿನ ಊಟ ಹಾಗೂ ನಿದ್ದೆಯಿಲ್ಲದೆ ಕಳೆದಿದ್ದಾರೆ. ಸೆಂಟ್ರಲ್‌ ಜೈಲಿನ ಕ್ವಾರಂಟೈನ್‌ ಸೆಲ್‌ನಲ್ಲಿ ಒಂದು

9 May 2024 11:29 am
ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಮೋಸ್ಟ್ ವಾಂಟೆಡ್‌ ಉಗ್ರ ಸೇರಿ ಮೂವರ ಎನ್‌ಕೌಂಟರ್‌

ಶ್ರೀನಗರ,ಮೇ9- ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮೋಸ್ಟ್ ವಾಂಟೆಡ್‌ ಭಯೋತ್ಪಾದಕ ಮತ್ತು ಎಲ್‌ಇಟಿ ಕಮಾಂಡರ್‌ ಸೇರಿ ಮ

9 May 2024 11:24 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(09-05-2024)

ನಿತ್ಯ ನೀತಿ : ಬರುವಾಗ ಒಂದು ಮಡಿಲು ಅದು ಆ ದೇವರ ಮಹಿಮೆ. ಹೋಗುವಾಗ ನಾಲ್ಕು ಹೆಗಲು ಅದು ನಮ್ಮ ಜೀವನದ ದುಡಿಮೆ. ಪಂಚಾಂಗ : ಗುರುವಾರ, 09-05-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದಾ

9 May 2024 6:02 am
ಹೆಚ್.ಡಿ.ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ

ಬೆಂಗಳೂರು,ಮೇ8- ಮಹಿಳೆಯೊಬ್ಬರ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರನ್ನು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನಗರದ 17ನೇ ಎಸಿಎ

8 May 2024 4:16 pm
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್‌ ಬೆದರಿಕೆ ಹಾಕಿದವನಿಗೆ ಪೊಲೀಸರು ಶೋಧ

ಬೆಂಗಳೂರು, ಮೇ 8- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ಹಾಕಿದ್ದ ಆರೋಪಿಗಾಗಿ ವಿಮಾನ ನಿಲ್ದಾಣ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ವಿಮಾನ ನಿಲ್ದಾಣದ ಟರ್ಮಿನಲ್‌ 1 ಮತ್ತು ಕೆಲವು ವಿಮಾನಗಳ

8 May 2024 4:12 pm
ಚುನಾವಣಾ ಕರ್ತವ್ಯಯದಲ್ಲಿದ್ದ ಕಾನ್‌ ಸ್ಟೇಬಲ್‌ ಹೃದಯಾಘಾತದಿಂದ ಸಾವು

ಮುಂಬೈ, ಮೇ 8-ಮಧ್ಯ ಮುಂಬೈನ ದಾದರ್‌ನಲ್ಲಿ ಚುನಾವಣಾ ಕರ್ತವ್ಯಯದಲ್ಲಿದ್ದ ಪೊಲೀಸ್‌‍ ಪೇದೆಯೊಬ್ಬರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ 7.40ಕ್ಕೆ ಈ ಘಟನೆ ಸಂಭವಿಸಿದ್ದು, ನೆರೆಯ ಥಾಣೆ ಜಿಲ್ಲೆಯ ಡೊಂಬಿವಿ

8 May 2024 4:10 pm
ಪೆನ್‌ಡ್ರೈವ್‌ ಪ್ರಕರಣದಲ್ಲಿ ದೇವರಾಜೇಗೌಡ ವ್ಯವಹಾರದ ಕುರಿತ ಸಂಪೂರ್ಣ ಮಾಹಿತಿ ನನ್ನ ಬಳಿ ಇದೆ : ಎಂ.ಲಕ್ಷ್ಮಣ್‌

ಮೈಸೂರು, ಮೇ 8- ಪೆನ್‌ಡ್ರೈವ್‌ ಬಹಿರಂಗಗೊಂಡ ಪ್ರಕರಣದಲ್ಲಿ ಬಿಜೆಪಿ ನಾಯಕ ದೇವರಾಜೇಗೌಡ ಪಾತ್ರ ಏನು, ಎಷ್ಟು ಹಣ ಪಡೆದರು, ನಗದಾಗಿ ಎಷ್ಟು, ಆನ್‌ಲೈನ್‌ನಲ್ಲಿ ಎಷ್ಟು ತೆಗೆದುಕೊಂಡಿದ್ದಾರೆ ಎಂಬ ಸಂಪೂರ್ಣ ಮಾಹಿತಿ ತಮ್ಮ ಬಳಿ ಇದೆ. ಒ

8 May 2024 4:08 pm
ಡಿಸಿಎಂ ಡಿಕೆಶಿಯನ್ನು ಸಂಪುಟದಿಂದ ವಜಾ ಮಾಡಲು ಒತ್ತಾಯಿಸಿ ಜೆಡಿಎಸ್‌ ಪ್ರತಿಭಟನೆ

ಬೆಂಗಳೂರು,ಮೇ.8- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಹಾಗೂ ಹಾಸನದ ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ ನಡೆಸಿದೆ. ಹಾಸನದ ಪೆನ

8 May 2024 4:04 pm
ನಾಳೆ ಬೆಳಗ್ಗೆ 10.30ಕ್ಕೆ SSLC ರಿಸಲ್ಟ್

ಬೆಂಗಳೂರು,ಮೇ8- ಕಳೆದ ಮಾರ್ಚ್‌-ಏಪ್ರಿಲ್‌ ತಿಂಗಳಿನಲ್ಲಿ ನಡೆದ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ-1ರ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ವೌಲ್ಯ ನಿರ್ಣಯ ಮಂಡಳಿಯು ಬೆಳಗ್ಗೆ 10.30ಕ್ಕೆ ಫಲಿ

8 May 2024 4:02 pm
ಚುನಾವಣೆ ಮುಗಿದ ಬೆನ್ನಲ್ಲೇ ವಿಶ್ರಾಂತಿಗೆ ಜಾರಿದ ಸಿಎಂ, ಡಿಸಿಎಂ ಹಾಗೂ ಸಚಿವರು

ಬೆಂಗಳೂರು, ಮೇ 8- ಲೋಕಸಭೆ ಚುನಾವಣೆ ಮುಗಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆದಿಯಾಗಿ ಸಂಪುಟದ ಬಹುತೇಕ ಸಚಿವರು ವಿಶ್ರಾಂತಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಅವರು ಊಟಿಗೆ ತೆರಳಿದ್ದರ

8 May 2024 2:51 pm
ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ನೆನಪು ಸರ್ವಕಾಲಿಕ

ಮಹದೇವಪುರ,ಮೇ.8- ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ನೆನಪು ಸರ್ವಕಾಲಿಕವಾದದ್ದು ಎಂದು ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಹಾಗೂ ಸಾಹಿತಿ ಎಂ.ಆರ್‌. ಉಪೇಂದ್ರ ಕುಮಾರ್‌ ತಿಳಿಸಿದರು. ಕ್ಷೇತ್ರದ ಬಿದರಹಳ್ಳಿಯ ಗು

8 May 2024 2:48 pm
ವಿಚಾರಣೆ ಹಾಜರಾಗಲು ಕೋರಿದ್ದ ಕಾಲಾವಕಾಶ ಅಂತ್ಯ, ಪ್ರತ್ಯಕ್ಷ ಆಗ್ತಾರಾ ಪ್ರಜ್ವಲ್‌..?

ಬೆಂಗಳೂರು, ಮೇ 8- ವಿಚಾರಣೆ ಹಾಜರಾಗಲು ಸಂಸದ ಪ್ರಜ್ವಲ್‌ ರೇವಣ್ಣ ಕೇಳಿದ್ದ ಕಾಲಾವಕಾಶ ಅಂತ್ಯವಾಗಿರುವ ಹಿನ್ನೆಲೆಯಲ್ಲಿ ಆತ ಇಂದು ವಿದೇಶದಿಂದ ವಾಪಸ್‌ ಆಗುವ ನಿರೀಕ್ಷೆಯಿದೆ. ಪೆನ್‌ಡ್ರೈವ್‌ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚ

8 May 2024 2:42 pm
ಪೆನ್‌ಡ್ರೈವ್‌ ಪ್ರಕರಣದಲ್ಲಿ ತೀರ್ಪು ನೀಡುವವಂತೆ ಮಾತನಾಡುತ್ತಿರುವ ಕುಮಾರಸ್ವಾಮಿ ನ್ಯಾಯಾಧೀಶರಲ್ಲ : ಡಿಕೆಶಿ

ಬೆಂಗಳೂರು, ಮೇ 8- ಪೆನ್‌ಡ್ರೈವ್‌ ಪ್ರಕರಣದಲ್ಲಿ ತೀರ್ಪು ನೀಡುವ ಮಾದರಿಯಲ್ಲಿ ಮಾತನಾಡುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ನ್ಯಾಯಾಧೀಶರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಾಗ್ದಾಳಿ ನಡೆ

8 May 2024 1:49 pm
ಲೋಕಸಭೆ ಚುನಾವಣೆ : ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಮತದಾನ

ಬೆಂಗಳೂರು,ಮೇ8- ಪ್ರಸಕ್ತ ಲೋಕಸಭೆ ಚುನಾವಣೆಯ ರಾಜ್ಯದ ಎರಡು ಹಂತದ 28 ಕ್ಷೇತ್ರಗಳಲ್ಲಿ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಈ ಬಾರಿ ದಾಖಲೆ ಪ್ರಮಾಣದ ಶೇ.69.96ರಷ್ಟು ಮತದಾನವಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರ

8 May 2024 1:21 pm
ರಾಜ್ಯದಲ್ಲಿ ಮತ್ತಷ್ಟು ಸಿಡಿಗಳು ಸಿಡಿಯುವ ಭೀತಿ, ಪಾತ್ರಧಾರಿಗಳಲ್ಲಿ ಹೆಚ್ಚಿದ ಆತಂಕ

ಬೆಂಗಳೂರು, ಮೇ 8- ಹಾಸನದ ಪೆನ್‌ಡ್ರೈವ್‌ ಪ್ರಕರಣ ಮಾಸುವ ಮುನ್ನವೇ ಮತ್ತಷ್ಟು ಸಿಡಿಗಳು ಬಹಿರಂಗಗೊಳ್ಳುವ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದು, ವಿಡಿಯೋ ಪಾತ್ರದಾರಿಗಳ ಎದೆಯಲ್ಲಿ ನಡುಕ ಶುರುವಾಗಿದೆ. ರಾಜ್ಯದಲ್ಲ

8 May 2024 1:12 pm
ವಿಧಾನಪರಿಷತ್‌ ಚುನಾವಣಾ ಮೇಲೂ ಪೆಣ್ ಡ್ರೈವ್ ಪ್ರಭಾವ ಬೀರುವ ಸಾಧ್ಯತೆ

ಬೆಂಗಳೂರು,ಮೇ8– ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಭಾಗಿಯಾಗಿರುವ ಲೈಂಗಿಕ ಹಗರಣ ಪ್ರಕರಣವು, ಜೂನ್‌ 3ರಂದು ವಿಧಾನಪರಿಷತ್‌ನ 6 ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಮೇಲೆ ಪರಿಣಾಮ ಬ

8 May 2024 1:07 pm
ಹಮಾಸ್‌ ಪರ ಪೋಸ್ಟ್ ಮಾಡಿದ್ದ ಪ್ರಾಂಶುಪಾಲೆ ರಾಜೀನಾಮೆಗೆ ಆಡಳಿತ ಮಂಡಳಿ ಸೂಚನೆ

ನವದೆಹಲಿ,ಮೇ8-ಇಸ್ರೇಲ್ ಸಂಘರ್ಷದ ಕುರಿತು ಪೋಸ್ಟ್ ಮಾಡಿದ್ದ ಮುಂಬೈನ ಸೋಮಯ್ಯ ಶಾಲೆಯ ಪ್ರಾಂಶುಪಾಲೆ ಪರ್ವೀನ್‌ ಶೇಖ್‌ ಅವರಿಗೆ ರಾಜೀನಾಮೆ ನೀಡುವಂತೆ ಆಡಳಿತ ಮಂಡಳಿ ಸೂಚನೆ ನೀಡಿದೆ. ಪರ್ವೀನ್‌ ಹಮಾಸ್‌ ಪರವಾಗಿ ಪೋಸ್ಟ್ ಮಾಡಿದ

8 May 2024 12:42 pm
ಅಡ್ಡಪರಿಣಾಮ ಒಪ್ಪಿಕೊಂಡ ಅಸ್ಟ್ರಾಜೆನೆಕಾ, ಜಾಗತಿಕವಾಗಿ ಲಸಿಕೆ ಹಿಂಪಡೆಯಲು ಮುಂದಾದ ಕಂಪೆನಿ

ನವದೆಹಲಿ,ಮೇ8- ಲಸಿಕೆಯಿಂದ ಅಪರೂಪದ ಅಡ್ಡಪರಿಣಾಮ ಉಂಟಾಗಬಹುದು ಎಂದು ಒಪ್ಪಿಕೊಂಡ ಬಳಿಕ ಕೋವಿಡ್‌ ಲಸಿಕೆಯನ್ನು ಜಾಗತಿಕವಾಗಿ ಹಿಂತೆಗೆದುಕೊಳ್ಳಲು ಅಸ್ಟ್ರಾಜೆನೆಕಾ ಕಂಪನಿ ತೀರ್ಮಾನಿಸಿದೆ. ಜೊತೆಗೆ ಲಸಿಕೆಯನ್ನು ಇನ್ನು ಮುಂದ

8 May 2024 12:35 pm
ಕಾರ್ತಿಕ್‌ ಗೌಡ ಮಲೇಷ್ಯಾಕ್ಕೆ ಹೋಗಿದ್ದಾನೆ ಎಂದ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರತ್ಯುತ್ತರ

ಬೆಂಗಳೂರು, ಮೇ 8- ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಾರ್ತಿಕ್‌ ಗೌಡ ವಿದೇಶಕ್ಕೆ ಹೋಗಿದ್ದಾನೆ ಎಂದು ಮಾಜಿಮುಖ್ಯಮಂತ್ರಿ ಹಾಗೂ ಜೆಡಿಎಸ್‌‍ನಾಯ ಹೆಚ್‌.ಡಿ.ಕುಮಾರಸ್ವಾಮಿ ಬಿಂಬಿಸಿದ್ದರು. ಆದರೆ ಆತ ರಾಜ್ಯದಲ್ಲೇ ಇದ್ದು ಮಾಧ

8 May 2024 12:33 pm
ಮೋದಿ ಮತ್ತೆ ಪ್ರಧಾನಿಯಾಗಬೇಕೆನ್ನುವುದು ಎನ್‌ಆರ್‌ಐಗಳ ಆಶಯ ; ಭತುರಿಯಾ

ಸಾಂಟಾಕ್ಲಾರಾ, ಮೇ 8 (ಪಿಟಿಐ) : ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ನೀತಿಗಳು ಭಾರತವನ್ನು ಪರಿವರ್ತಿಸುತ್ತಿರುವ ಕಾರಣದಿಂದ ಹೆಚ್ಚಿನ ಭಾರತೀಯ ಅಮೆರಿಕನ್ನರು ಮೂರನೇ ಅವಧಿಗೆ ಅವರ ಬಗ್ಗೆ ಒಲವು ತೋರಿದ್ದಾರೆ ಎಂದು ಪ್ರಭಾವಿ ಸ

8 May 2024 12:24 pm
ಲೈಂಗಿಕ ಕಿರುಕುಳ ನೀಡುತ್ತಿದ್ದ ಜಮೀನ್ದಾರನ ಕುತ್ತಿಗೆ ಕೊಯ್ದು ಕೊಂದ ಅಪ್ರಾಪ್ತ ಬಾಲಕಿ

ಲಕ್ನೋ,ಮೇ.8- ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಜಮೀನುದಾರನನ್ನು 13 ವರ್ಷದ ಬಾಲಕಿ ತನ್ನ ಗೆಳೆಯನೊಂದಿಗೆ ಸಂಚು ರೂಪಿಸಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮೂರು ತಿಂಗಳ ಹಿಂದೆ ನಡೆದಿದ್ದ ಕೊಲೆ ರಹಸ್ಯ

8 May 2024 11:50 am
ಐಪಿಎಲ್‌ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಸಂಜು ಸ್ಯಾಮ್ಸನ್‌ಗೆ ದಂಡ

ನವದೆಹಲಿ, ಮೇ 8 (ಪಿಟಿಐ) ಇಲ್ಲಿನ ಅರುಣ್‌ ಜೇಟ್ಲಿ ಸ್ಟೇಡಿಯಂನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌‍ ವಿರುದ್ಧ 20 ರನ್‌ ಗಳಿಂದ ಸೋತ ಸಂದರ್ಭದಲ್ಲಿ ಐಪಿಎಲ್‌ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್‌‍ ತಂಡದ ನಾಯಕ ಸ

8 May 2024 11:38 am
ಕೆನಡಾ ನ್ಯಾಯಲಯದ ಮುಂದೆ ಹಾಜರಾದ ನಿಜ್ಜರ್‌ ಹತ್ಯೆ ಆರೋಪಿಗಳು

ಒಟ್ಟಾವಾ, ಮೇ 8 (ಪಿಟಿಐ): ಕಳೆದ ವರ್ಷ ಖಲಿಸ್ತಾನ್‌ ಪ್ರತ್ಯೇಕತಾವಾದಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಅವರನ್ನು ಕೊಂದ ಆರೋಪದ ಮೇಲೆ ಬಂಧಿಸಲಾಗಿರುವ ಮೂವರು ಭಾರತೀಯ ಪ್ರಜೆಗಳು ಕೆನಡಾದ ನ್ಯಾಯಾಲಯದ ಮುಂದೆ ವೀಡಿಯೊ ಮೂಲಕ ಹಾಜರುಪಡ

8 May 2024 11:35 am
ವಿಧಾನಪರಿಷತ್‌ ಚುನಾವಣೆ : 6 ಸ್ಥಾನಗಳಿಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು,ಮೇ8- ಪ್ರಸಕ್ತ ಲೋಕಸಭೆ ಚುನಾವಣೆಯ ಎರಡು ಹಂತದ ಮತದಾನ ರಾಜ್ಯದಲ್ಲಿ ಪೂರ್ಣಗೊಂಡ ಬೆನ್ನಲ್ಲೇ ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳಿಗೆ ಮತ್ತೊಂದು ಚುನಾವಣೆ ಎದುರಾಗಿದೆ. ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳಿಗ

8 May 2024 11:27 am
ಹೈದರಾಬಾದ್‌ನಲ್ಲಿ ಭಾರೀ ಮಳೆಯಿಂದ ಗೋಡೆ ಕುಸಿದು 7 ಮಂದಿ ಸಾವು

ಹೈದರಾಬಾದ್‌, ಮೇ.8 : ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರು ಒಡಿಶಾ ಮತ್ತ

8 May 2024 11:11 am
ಮತಗಟ್ಟೆ ಸಿಬ್ಬಂದಿ ಸಾಗಿಸುತ್ತಿದ್ದ ಬಸ್‌‍ಗೆ ಬೆಂಕಿ

ಬೆತುಲ್‌, ಮೇ.8-ಮಧ್ಯಪ್ರದೇಶದ ಬೇತುಲ್‌ ಜಿಲ್ಲೆಯಲ್ಲಿ ಮತಗಟ್ಟೆ ಅಧಿಕಾರಿಗಳು ಮತ್ತು ಎಲೆಕ್ಟ್ರಾನಿಕ್‌ ಮತಯಂತ್ರಗಳನ್ನು ಸಾಗಿಸುತ್ತಿದ್ದ ಬಸ್‌‍ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವು ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರ

8 May 2024 11:08 am
ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(08-05-2024)

ನಿತ್ಯ ನೀತಿ : ಗೆಲುವು ಪಡೆಯುವುದಕ್ಕಿಂತ ಕಠಿಣವಾದ ಕೆಲಸವಿಲ್ಲ , ಆದರೆ ಗೆಲುವಿನಿಂದ ಸಿಗುವ ಸಂತೋಷಕ್ಕಿಂತ ಮಿಗಿಲಿಲ್ಲ.ಪಂಚಾಂಗ : ಬುಧವಾರ, 07-05-2024ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ /ತಿಥಿ:

8 May 2024 6:03 am
ಹೆಚ್ಚು ಹೆಚ್ಚು ಮತ ಚಲಾಯಿಸಲು ಪ್ರಿಯಾಂಕಾ ಗಾಂಧಿ ಮನವಿ

ನವದೆಹಲಿ, ಮೇ 7 (ಪಿಟಿಐ) : ಇಂದು ನಡೆಯುತ್ತಿರುವ ಲೋಕಸಭೆ ಚುನಾವಣೆಯ ಮೂರನೇ ಹಂತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕಾಂಗ್ರೆಸ್‌‍ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ ಮಾತ

7 May 2024 4:33 pm
ಪನ್ನುನ್‌ ಹತ್ಯೆ ಕುರಿತ ಭಾರತದ ತನಿಖೆ ಫಲಿತಾಂಶ ಎದುರು ನೋಡುತ್ತಿದ್ದೇವೆ ; ಅಮೆರಿಕ

ವಾಷಿಂಗ್ಟನ್‌, ಮೇ 7 (ಪಿಟಿಐ) : ಅಮೆರಿಕದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರುಪತ್‌ವಂತ್‌ ಸಿಂಗ್‌ ಪನ್ನುನ್‌ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಭಾರತದ ತನಿಖೆಯ ಫಲಿತಾಂಶಗಳನ್ನು ಅಮೆರಿಕ ಎದುರು ನೋಡುತ್ತಿದೆ ಎಂದು ವ

7 May 2024 4:27 pm
“ಪ್ರಜ್ವಲ್‌ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದ ರಾಹುಲ್‌ ಗಾಂಧಿ ಅವರನ್ನು ಏಕೆ ವಿಚಾರಣೆಗೆ ಕರೆದಿಲ್ಲ..?”

ಬೆಂಗಳೂರು,ಮೇ7- ಸಂಸದ ಪ್ರಜ್ವಲ್‌ ರೇವಣ್ಣ ಅವರು 16 ವರ್ಷದೊಳಗಿನ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ್ದರು ಎಸ್‌ಐಟಿ ಅವರನ್ನು ಏಕೆ ವಿಚಾರಣ

7 May 2024 4:25 pm
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಮೂವರು ಉಗ್ರರ ಎನ್‌ಕೌಂಟರ್‌

ಶ್ರೀನಗರ,ಮೇ7- ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಕುಲ್ಗಾಮ್‌ನ ರೆಡ್ವಾನಿ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತ

7 May 2024 4:13 pm
ಕೇರಳದ ಪಾಲಕ್ಕಾಡ್‌ ಜಿಲ್ಲೆಯಲ್ಲಿ ರೈಲು ಡಿಕ್ಕಿ ಹೊಡೆದು ಕಾಡಾನೆ ಸಾವು

ಪಾಲಕ್ಕಾಡ್‌ , ಮೇ 7 (ಪಿಟಿಐ) ಇಲ್ಲಿನ ಕಂಜಿಕೋಡ್‌ ಬಳಿ ತಡರಾತ್ರಿ ರೈಲು ಡಿಕ್ಕಿ ಹೊಡೆದ ಪರಿಣಾಮ ವಯಸ್ಕ ಹೆಣ್ಣು ಕಾಡಾನೆಯೊಂದು ಸಾವನ್ನಪ್ಪಿದೆ. ಪಾಲಕ್ಕಾಡ್‌ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ನಡೆದ ಎರಡನೇ ಘಟನೆ ಇದಾಗಿದ

7 May 2024 4:04 pm
ಪೆನ್‌ಡ್ರೈವ್‌ ಪ್ರಕರಣ : ಡಿಕೆಶಿಯನ್ನು ಸಂಪುಟದಿಂದ ಕೈಬಿಡುವಂತೆ ಕುಮಾರಸ್ವಾಮಿ ಆಗ್ರಹ

ಬೆಂಗಳೂರು,ಮೇ7-ಹಾಸನದ ಅಶ್ಲೀಲ ವಿಡಿಯೋವುಳ್ಳ ಪೆನ್‌ಡ್ರೈವ್‌ ಸೋರಿಕೆ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇದ್ದಾರೆ ಎಂಬ ಆರೋಪ ಬಂದಿರುವ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮಾಜಿ ಮುಖ್ಯಮಂತ್ರ

7 May 2024 4:02 pm
5ನೇ ಅವಧಿಗೆ ರಷ್ಯಾ ಅಧ್ಯಕ್ಷರಾಗಿ ಪುಟಿನ್‌ ಅಧಿಕಾರ ಆರಂಭ

ಮಾಸ್ಕೋ, ಮೇ 7- ವ್ಲಾಡಿಮಿರ್‌ ಪುಟಿನ್‌ ಅವರು ರಷ್ಯಾದ ಅಧ್ಯಕ್ಷರಾಗಿ ಐದನೇ ಅವಧಿಗೆ ಅಧಿಕಾರ ಪಟ್ಟ ಅಲಂಕರಿಸಿದ್ದಾರೆ. ತಮ್ಮ ರಾಜಕೀಯ ವಿರೋಧಿಗಳನ್ನು ಬಗ್ಗುಬಡಿದ ನಂತರ ಉಕ್ರೇನ್‌ನಲ್ಲಿ ಯುದ್ಧ ಮುಂದುವರೆದಿರುವ ನಡುವೆ ತನ್ನ

7 May 2024 10:55 am
ಎಸ್‌ಐಟಿ ಮುಂದೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಮೇಲೆ ಕುಟುಂಬಸ್ಥರು ಹಾಗೂ ಹಿತೈಷಿಗಳು ಒತ್ತಡ

ಬೆಂಗಳೂರು,ಮೇ 6- ವಿಶೇಷ ತನಿಖಾ ತಂಡದ ಮುಂದೆ ಶೀಘ್ರದಲ್ಲೇ ಹಾಜರಾಗುವಂತೆ ಹಾಸನದ ಅಶ್ಲೀಲ ಪೆನ್‌ಡ್ರೈವ್‌ ಹಾಗೂ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರ ಮೇಲೆ ಅವರ ಕುಟುಂಬಸ್ಥರು ಹಾಗೂ

6 May 2024 12:33 pm
ನಾಳೆ 3ನೇ ಹಂತದ ಲೋಕಸಭಾ ಚುನಾವಣೆ : 93 ಕ್ಷೇತ್ರಗಳಲ್ಲಿ ಮತದಾನ

ಬೆಂಗಳೂರು,ಮೇ 6- ಲೋಕಸಭೆಯ 18ನೇ ಅವಧಿಗೆ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯ 3ನೇ ಹಂತದಲ್ಲಿ ನಾಳೆ 12 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮಾರ್ಚ್‌ 16 ರಂದು ಘೋಷಣೆಯಾಗಿದ್ದ ವೇಳಾಪಟ್ಟ

6 May 2024 12:26 pm
ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ್‌ ನಿಧನ, ಸಿಎಂ ಸಂತಾಪ

ಬೆಂಗಳೂರು, ಮೇ 6- ಸೇಡಂನ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ನಾಗರೆಡ್ಡಿ ಪಾಟೀಲರು ಹಾಗೂ ತಾವು ಮೊದಲಬಾರಿ 1983 ರಲ್ಲಿ ಶಾಸಕರಾಗಿ ಆಯ್ಕೆಯಾಗಿ

6 May 2024 12:12 pm
ವಿಶ್ವಕ್ಕೆ ಮಾದರಿ ವೈವಿಧ್ಯ, ವೈಶಿಷ್ಯಗಳ ಭಾರತದ ಚುನಾವಣೆ : ನ್ಯೂಯಾರ್ಕ್‌ ಟೈಮ್ಸ್ ಪ್ರಶಂಸೆ

ನಮ್ಮದೇ ಆದ ಹಲವಾರು ಪತ್ರಿಕೆಗಳು ಮತ್ತು ಟಿವಿ ವಾಹಿನಿಗಳು ಭಾರತವನ್ನು ಹೀಗಳೆಯುತ್ತಿರುವ ಸನ್ನಿವೇಶದಲ್ಲಿ ಭಾರತದ ಚುನಾವಣೆಗಳ ಕುರಿತು ನ್ಯೂಯಾರ್ಕ್‌ ಟೈಮ್ಸೌ ಪತ್ರಿಕೆಯ ಪ್ರಶಂಸೆಯ ವರದಿಯ ನೋಟ ಇಲ್ಲಿದೆ. ಭಾರತೀಯ ಚುನಾವಣೆ

6 May 2024 11:57 am
ಉಜ್ವಲ್‌ ನಿಕಮ್‌ ದೇಶವಿರೋಧಿ ಎಂದವರ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು

ಮುಂಬೈ, ಮೇ 6 (ಪಿಟಿಐ) : ಬಿಜೆಪಿ ಪಕ್ಷದ ಮುಂಬೈ ನಾರ್ತ್‌ ಸೆಂಟ್ರಲ್‌ ಅಭ್ಯರ್ಥಿ ಮತ್ತು ವಕೀಲ ಉಜ್ವಲ್‌ ನಿಕಮ್‌ ಅವರನ್ನು ಮಾನಹಾನಿ ಮಾಡಿದ ಆರೋಪದ ಮೇಲೆ ಕಾಂಗ್ರೆಸ್‌‍ ಮತ್ತು ಅದರ ನಾಯಕ ವಿಜಯ್‌ ವಾಡೆತ್ತಿವಾರ್‌ ವಿರುದ್ಧ ಕ್ರಮ

6 May 2024 11:46 am
ಪ್ಯಾರಿಸ್‌‍ ಒಲಿಂಪಿಕ್ಸ್‌ಗೆ ಆರ್ಹತೆ ಪಡೆದ ಭಾರತೀಯ ರಿಲೇಸ್‌‍ ತಂಡ

ಬಹಾಮಾಸ್‌‍, ಮೇ 6 (ಪಿಟಿಐ) : ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ರಿಲೇಸ್‌‍ನಲ್ಲಿ ಭಾರತದ ಪುರುಷರ ಮತ್ತು ಮಹಿಳೆಯರ 4+400 ಮೀ ರಿಲೇ ತಂಡಗಳು ತಮ ಎರಡನೇ ಸುತ್ತಿನ ಹೀಟ್ಸ್ ನಲ್ಲಿ ಎರಡನೇ ಸ್ಥಾನ ಪಡೆದು ಪ್ಯಾರಿಸ್‌‍ ಒಲಿಂಪಿಕ

6 May 2024 11:35 am