ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕುಂಬಳೂರು ಗ್ರಾಮದ ಬಸವ ಗುರುಕುಲ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ರಷ್ಟು ಫಲಿತಾಂಶ ಲಭಿಸಿದೆ.
ಕೆಎಸ್ಎಸ್ ಫೌಂಡೇಶನ್ನ ಕೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಇಂದಿನಿಂದ ಮೂರು ದಿನ ಪೌರತ್ವ ತರಬೇತಿ ಶಿಬಿರ
ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಯಿಂದ ನಾಡಿದ್ದು ದಿನಾಂಕ 12ರ ಭಾನು ವಾರ ಬೆಳಿಗ್ಗೆ 11 ಗಂಟೆಗೆ
ನ್ಯೂ ದಾವಣಗೆರೆ ಡಿಸ್ಟ್ರಿಕ್ಟ್ ಚೆಸ್ ಅಸೋಸಿ ಯೇಷನ್ ಸಹಯೋಗದಲ್ಲಿ ಜಿಲ್ಲಾ ಚೆಸ್ ಚಾಂಪಿಯನ್ಶಿಪ್
ಶಾಸಕ ಶಾಮನೂರು ಶಿವಶಂಕರಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿನ ಕುರಿತು ಬೆಟ್ಟಿಂಗ್ ಪ್ರಚೋದನೆ ಹೇಳಿಕೆ
ಬಸವ ಬಳಗ, ಅಜ್ಜ ಪುರ ಶೆಟ್ರು ಸೇವಾ ಟ್ರಸ್ಟ್, ದಾವಣಗೆರೆ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ (ದಾವಣಗೆರೆ) ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ
ನಗರದ ದೇವರಾಜ ಅರಸ್ ಬಡಾವಣೆಯಲ್ಲಿರುವ ಎಸಿಎಂ ಪ್ರೌಢಶಾಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸತತ 3ನೇ ಬಾರಿಗೆ ಶೇ. 100 ರಷ್ಟು ಫಲಿತಾಂಶ
ನಗರದ ಡಿ.ಸಿ.ಎಂ ಟೌನ್ಶಿಪ್ನ ಮೌನೇಶ್ವರಿ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢ ಶಾಲೆಗೆ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಶೇ. 96.15 ಫಲಿತಾಂಶ ದೊರೆತಿದೆ.
ತಾಲ್ಲೂಕಿನ ಹಳೇದೇವರ ಹೊನ್ನಾಳಿ ಗ್ರಾಮದಲ್ಲಿ ಶ್ರೀ ವೈಷ್ಣವ ಸಮಾಜದಿಂದ ಸಾಮೂಹಿಕ ವಿವಾಹ ಹಾಗೂ ಉಪನಯನ ಕಾರ್ಯಕ್ರಮವು ನಾಳೆ ದಿನಾಂಕ 11ರ ಶನಿವಾರ ನಡೆಯಲಿದೆ
ಬಸವ ಪಥ ನಮ್ಮ ದಾರಿಯಾಗಲಿ, ಆಗ ಜೀವನದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯ ಎಂದು ವಿರಕ್ತ ಮಠದ ಶ್ರೀ ಬಸವ ಪ್ರಭು ಸ್ವಾಮೀಜಿ ಪ್ರತಿಪಾದಿಸಿದರು.
ಭಾರತೀಯ ಸಾಂಸ್ಕೃತಿಕ ಚರಿತ್ರೆಯ ಸಂದರ್ಭದಲ್ಲಿ, ವಿಶೇಷವಾಗಿ ಕರ್ನಾಟಕದ ಐತಿಹಾಸಿಕ, ಸಾಮಾಜಿಕ, ರಾಜಕೀಯ, ಧಾರ್ಮಿಕ ಸಂದರ್ಭದಲ್ಲಿ, ಸಮಗ್ರತೆಯ ಅರ್ಥದಲ್ಲಿ
ಶ್ರೀ ವಿರಕ್ತ ಮಠದ ವತಿಯಿಂದ ಶಿವಯೋಗಾಶ್ರಮ ವಿರಕ್ತ ಮಠದ ಚರಮೂರ್ತಿಗಳು ಹಾಗೂ ಚಿತ್ರದುರ್ಗ ಮುರುಘಾ ಮಠದ ಉಸ್ತುವಾರಿ ಶ್ರೀಗಳಾದ ಶ್ರೀ ಬಸವಪ್ರಭು ಸ್ವಾಮೀಜಿ ನೇತೃತ್ವದಲ್ಲಿ
ಮಲೇಬೆನ್ನೂರು ಪಟ್ಟಣದ ಹೊರವಲಯ ದಲ್ಲಿರುವ ಶ್ರೀ ಭದ್ರಕಾಳಿ ಸಮೇತ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಹಾರುದ್ರಯಾಗವನ್ನು ಹಮ್ಮಿಕೊಳ್ಳಲಾಗಿದೆ
ನಗರದ ಕದಳಿ ಮಹಿಳಾ ವೇದಿಕೆಯ ವತಿಯಿಂದ ಕಾರ್ಮಿಕ ದಿನಾಚರಣೆ ಆಚರಣೆ ಮಾಡಲಾಯಿತು.
ಬೆಳ್ಳೂಡಿ ಗ್ರಾಮದ ಶ್ರೀ ಪಟೇಲ್ ಗುರುಬಸಪ್ಪ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.62.50 ರಷ್ಟು ಫಲಿತಾಂಶ
ಪ್ರತಿಷ್ಟಿತ ಖಾಸಗಿ ಶಾಲೆಯಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಎಲೆಬೇತೂರಿನ ತರಳಬಾಳು ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ : ಸುಪ್ರಭೆ ಶಾಲೆಗೆ ಪ್ರಥಮ
ದಾವಣಗೆರೆ ಸಮೀಪದ ಎಲೆಬೇತೂರಿನಲ್ಲಿ ವಿಶ್ವಗುರು ಮತ್ತು ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತಿಯ ಪ್ರಯುಕ್ತ ಗ್ರಾಮದ ಬಸವೇಶ್ವರ ವೃತ್ತದಲ್ಲಿ
ಜನಪದ ಕಲಾ ತಂಡ, ಸಹ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹೊಸಪೇಟೆ ಬೀದಿಯಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಬಸವ ಜಯಂತಿ ಪ್ರಯು
ತಾಲ್ಲೂಕಿನ ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ ಒಟ್ಟು 83 ಪ್ರೌಢಶಾಲೆಗಳ ಒಟ್ಟು 4613 ವಿದ್ಯಾರ್ಥಿಗಳು
ನಗರದ ಮಾಗನೂರು ಬಸಪ್ಪ ಪ್ರೌಢಶಾಲೆಯು ಸತತ 8ನೇ ಬಾರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 43 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.100ರಷ್ಟು ಫಲಿತಾಂಶ
ತಾಲ್ಲೂಕಿನ ಆವರಗೊಳ್ಳ ಸಮೀಪದ ಘನ ತ್ಯಾಜ್ಯ ಕಸ ವಿಲೇವಾರಿ ಘಟಕವನ್ನು ತಕ್ಷಣವೇ ಅಲ್ಲಿಂದ ಸ್ಥಳಾಂತರಿಸಲು ಗ್ರಾಮದ ಮುಖಂಡ ಬಿ. ಎಂ. ಷಣ್ಮುಖಯ್ಯ ಆಗ್ರಹಿಸಿದ್ದಾರೆ
ನಗರದ ಯುನೈಟೆಡ್ ಇಂಟರ್ನ್ಯಾಷನಲ್ ಸ್ಕೂಲ್ನ ಮೊದಲ ಬ್ಯಾಚಿನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ
ನಾಲ್ಕು ವರ್ಷದ ಪದವಿಯನ್ನು ಹಿಂಪಡೆಯುವ ಸರ್ಕಾರದ ನಿರ್ಧಾರವನ್ನು ಎಐಡಿಎಸ್ಓ ಸ್ವಾಗತಿಸಿದೆ.
ಇಲ್ಲಿನ ಜಯನಗರ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ
ದೇವರಾಜ ಅರಸು ಬಡಾವಣೆ `ಸಿ' ಬ್ಲಾಕ್ನ 6ನೇ ಕ್ರಾಸ್ನಲ್ಲಿರುನ ನಂದಗೋಕುಲ ಆಂಗ್ಲ ಮಾಧ್ಯಮ ಶಾಲೆಯ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100
ಮಲೇಬೆನ್ನೂರು : ಬಸವ ಜಯಂತಿ ಅಂಗವಾಗಿ ಇಂದು ಸ್ಥಳೀಯ ಆಂಜನೇಯ ಸ್ವಾಮಿ ರಥೋತ್ಸವ ಹಾಗೂ 18ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದ ವತಿಯಿಂದ 2023-24ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಶೇ.85ರಷ್ಟು ಫಲಿತಾಂಶ ಪಡೆದ ದೈವಜ್ಞ ಸಮಾಜದ ಮಕ್ಕಳಿಗೆ `
ಇಲ್ಲಿನ ಎಂಇಎಸ್ ಪ್ರೌಢಶಾಲೆಯ 1994-95ನೇ ಸಾಲಿನ ವಿದ್ಯಾರ್ಥಿಗಳಿಂದ ಇತ್ತೀಚೆಗೆ ಶಾಮನೂರಿನ ಬಸವರಾಜ್ ರೆಸಾರ್ಟ್ ತೋಟದ ಮನೆಯಲ್ಲಿ ಗುರುವಂದನಾ ಕಾರ್ಯಕ್ರಮ
This content is restricted.
ಕರುಣಾ ಜೀವ ಕಲ್ಯಾಣ ಟ್ರಸ್ಟಿನ ವತಿಯಿಂದ ಇಂದು ಸಂಜೆ 5 ಕ್ಕೆ ಶ್ರೀ ಡಾ. ಸದ್ಯೋಜ್ಯಾತ ಶಿವಾಚಾರ್ಯ ಹಿರೇಮಠದ ಆವ ರಣದಲ್ಲಿ 150ನೇ ಸೈಕಲ್ ವಿತರಣೆ ಅಂಗವಾಗಿ ಇಂದು 50 ಸೈಕ ಲ್ಗಳ ವಿತರಣಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.
ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು ದಾವಣಗೆರೆ ಜಿಲ್ಲೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಒಂದು ಪದವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದ್ದು ಇಂದಿನಿಂದ ನಾಮಪತ್ರ
ಹರಿಹರ : ಹೊಸಪೇಟೆ ಬೀದಿಯಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಬಸವ ಜಯಂತಿ ಪ್ರಯುಕ್ತ ನಾಡಿದ್ದು ದಿನಾಂಕ 10ರ ಶುಕ್ರವಾರ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ಬಸವೇಶ್ವರ ಸ್ವಾಮಿಗೆ ಮತ್ತು ಉತ್ಸವ ಮೂರ್ತಿ ಬೆಳ್ಳಿ ಬಸವೇಶ್ವರ
ಮಲೇಬೆನ್ನೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವಿ ಗಾಗಿ ಕಾಂಗ್ರೆಸ್ ಪಕ್ಷದ ಮುಖಂ ಡರು, ಕಾರ್ಯಕರ್ತರು, ಅಭಿ ಮಾನಿಗಳು ನಮ್ಮ ನಿರೀಕ್ಷೆಗೂ ಮೀರಿ ಕೆಲಸ ಮಾಡಿದ್ದು, ಅವರಿಗೆ ನಾನು ಚಿರಋಣಿಯಾಗಿ ದ್ದೇನೆಂದು ಕಾಂಗ್ರೆ
ಹೊನ್ನಾಳಿ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಅತೀ ಹೆಚ್ಚಿನ ಮತಗಳ ಅಂತರದಿಂದ ಜಯ ಗಳಿಸಲಿದ್ದಾರೆ ಎಂದು ಯುವ ಕಾಂಗ್ರೆಸ್ ಮುಖಂಡ ಅರಕೆರೆ ಮಧುಗೌಡ ವಿಶ್ವಾಸ ವ್ಯಕ್ತಪಡಿಸ
ಕಳೆದ ಒಂದೂವರೆ ತಿಂಗಳಿನಿಂದ ಕ್ಷೇತ್ರದ ಜನರ ಬಳಿ ತೆರಳಿ ಮತ ಬೇಟೆಯಲ್ಲಿ ತೊಡಗಿದ್ದ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಬುಧವಾರ ವಿಶ್ರಾಂತಿಯ ಮೊರೆಯಲ್ಲೂ ಪಕ್ಷದ ಅಭ್ಯರ್ಥಿಯ ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದರು.
ವಿಶ್ವ ರೆಡ್ ಕ್ರಾಸ್ ಸಂಸ್ಥೆಯನ್ನು ಹೆನ್ರಿ ಡ್ಯೂನಾಂಟ್ ಎಂಬುವರು 1863ರಲ್ಲಿ ಹುಟ್ಟು ಹಾಕಿದರು. ಇದನ್ನು 1859 ಜೂನ್ 24ರಂದು ಇಟಲಿ, ಫ್ರಾನ್ಸ್ ಹಾಗೂ ಆಸ್ಟ್ರೀಯ ದೇಶಗಳ ನಡುವೆ ನಡೆದ `ಸಲ್ಫರಿನೊ' ಯುದ್ಧದಲ್ಲಿ ಗಾಯಗೊಂಡ ಗಾಯಾಳುಗ
ಹರಪನಹಳ್ಳಿ : ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪನವರ 73ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಬೀಜ ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ ಜೀವನಾಡಿ. ಸಾವಿರಾರು ವರ್ಷಗಳಿಂದ ಬೀಜ, ಕೃಷಿ ಬದುಕಿನ ಭಾಗವಾಗಿ, ಸಂಸ್ಕೃತಿಯ ಜೊತೆಯಾಗಿ ಬೆಸೆದುಕೊಂಡು ಬಂದಿದೆ.
ಸಾಣೇಹಳ್ಳಿ : ಅಂಧಶ್ರದ್ಧೆ, ಮೂಢನಂಬಿಕೆ, ಕಂದಾಚಾರದಿಂದ ದೂರವಿದ್ದು, ಪಾರದರ್ಶಕವಾಗಿ ಸದಾ ಕಾಯಕಶೀಲರಾಗಬೇಕೆಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಹೇಳಿದರು.
ಅಸ್ತಮಾ ಕಾಯಿಲೆಯು ಸಾಕಷ್ಟು ಜನರನ್ನು ಬಾಧಿಸಿದರೂ ಸರಿಯಾದ ಹಾಗೂ ಸತತವಾದ ಚಿಕಿತ್ಸೆಯಿಂದ ಹತೋಟಿಗೆ ಬರುತ್ತದೆ.
ಬಸವಣ್ಣ ಬರೀ ಲಿಂಗಾಯತರ, ಕನ್ನಡಿಗರ ಸ್ವತ್ತು ಅಲ್ಲ, ಇಡೀ ಮಾನವ ಕುಲಕ್ಕೇ ಬೇಕಾಗಿರುವಂತಹ ವಿಶ್ವಗುರು. ಎಲ್ಲರ ಪರವಾಗಿ ಹೋರಾಟ ಮಾಡಿದ ಮಹಾ ಮಾನವತಾವಾದಿ ಎಂದರೆ ಅದು 12ನೇ ಶತಮಾನದ ಬಸವಣ್ಣನವರು ಎಂದು ವಿರಕ್ತಮಠದ ಶ್ರೀ ಬಸವಪ್ರಭು
ಗೌಪ್ಯ ಮತದಾನ ಉಲ್ಲಂಘಿಸಿದ ಆರೋಪದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ವಿರುದ್ಧ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ಆಗ್ರಹಿಸಿದರು.
ಕಾಯಿಪೇಟೆಯ ಶ್ರೀ ಬಸವೇಶ್ವರ ನಗರದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇಂದಿನಿಂದ ಮೂರು ದಿನ ಶ್ರೀ ಬಸವೇಶ್ವರ ಜಯಂತ್ಯೋತ್ಸವ ನಡೆಯಲಿದೆ. ಇಂದು ಪ್ರಾತಃಕಾಲ ಶ್ರೀ ಬಸವೇಶ್ವರ ಪಾದಕ್ಕೆ ಮಹಾರುದ್ರಾಭಿಷೇಕ ಏರ್ಪಡಿಸಲಾಗ
ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಯಿಂದ ಇದೇ ದಿನಾಂಕ 12ರ ಭಾನು ವಾರ ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ಕನ್ನಡ ಭವನದಲ್ಲಿ ಕವಿಗೋಷ್ಠಿ ನಡೆಯಲಿದೆ.
ದೊಡ್ಡಪೇಟೆಯ ಬಸವ ಮಂಟಪದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇಂದಿನಿಂದ ಮೂರು ದಿನ ಶ್ರೀ ಬಸವೇಶ್ವರ ಜಯಂತ್ಯೋತ್ಸವ ನಡೆಯಲಿದೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್ ಕೌಲಾಪೂರೆ ಅವರು ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಕೃಷಿಯಲ್ಲಿ ಅತಿಯಾದ ರಾಸಾಯನಿಕ ಬಳಸಿದರೆ ಭೂಮಿಯ ಫಲವತ್ತತೆ ಕುಗ್ಗುವ ಜತೆಗೆ ಪರಿಸರದಲ್ಲಿನ ಉಪಯುಕ್ತ ಕೀಟಗಳ ಸಂತತಿ ನಾಶವಾಗುತ್ತದೆ ಎಂದು ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ತಿಳಿಸಿದರು.
ಬಸವ ಜಯಂತ್ಯೋತ್ಸವದ ಪ್ರಯುಕ್ತ ಶ್ರೀ ವಿರಕ್ತ ಮಠ ಮತ್ತು ಲಿಂಗಾಯತ ತರುಣ ಸಂಘ ಇವರ ಜಂಟಿ ಆಶ್ರಯದಲ್ಲಿ ವಿವಿಧ ಬಡಾವಣೆಗಳಲ್ಲಿ ಬಸವ ಪ್ರಭಾತ್ ಪೇರಿ ನಡೆಯುತ್ತಿದ್ದು, ಈ ಪ್ರಭಾತ್ ಪೇರಿಗೆ ಬಸವ ಕಲಾ ಲೋಕ ಪ್ರತಿನಿತ್ಯ ವಚನ ಭಜನೆ ಸಾ
ಮಲೇಬೆನ್ನೂರು : ನಿನ್ನೆ ನಡೆದ ಲೋಕಸಭಾ ಚುನಾವಣೆಗೆ ಸೌದಿ ಅರಬ್ನಿಂದ ಬಂದು ಮಲೇಬೆನ್ನೂರು ಪಟ್ಟಣದ 105ನೇ ಮತಗಟ್ಟೆಯಲ್ಲಿ ಮತದಾನ ಮಾಡಿದ ಸಿವಿಲ್ ಎಂಜಿನಿಯರ್ ಸನಾವುಲ್ಲಾ ಖಾಜಿ ಅವರು ಬೆರಳು ತೋರಿಸಿ ಸಂಭ್ರಮಿಸಿದರು.
ವೈದ್ಯಕೀಯ ಸಮುದಾಯಕ್ಕೆ ಹೊಸ ಆವಿಷ್ಕಾರಗಳ ಬಗ್ಗೆ ಅರಿವು ಮೂಡಿಸಿದರೆ ಗುಣಮಟ್ಟದ ಚಿಕಿತ್ಸೆ ನೀಡಲು ಸಹಕಾರಿಯಾಗಲಿದೆ ಎಂದು ಜೆಜೆಎಂ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಕ್ಲಾ ಶೆಟ್ಟಿ ಹೇಳಿದರು.
ಜಿಲ್ಲಾಡಳಿತ ವತಿಯಿಂದ ಇದೇ ದಿನಾಂಕ 12 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿಯನ್ನು ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು
ದಾವಣಗೆರೆ ಗಾಂಧಿ ನಗರದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಜಾತ್ರಾ ಮಹೋತ್ಸವ ಇಂದು - ನಾಳೆ ನಡೆಯಲಿದೆ.
This content is restricted.
ಲೋಕಸಭಾ ಚುನಾವಣೆ ವೇಳೆ ಜಿಲ್ಲೆಯ ಕೆಲ ಮತಗಟ್ಟೆಗಳ ಮತಯಂತ್ರಗಳಲ್ಲಿ ತಾಂತ್ರಿಕ ಲೋಪ ಕಾಣಿಸಿಕೊಂಡಿದೆ.
ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹಾಗೂ ಸಂಸದ ಜಿ.ಎಂ. ಸಿದ್ದೇಶ್ವರ ಅವರು ನಗರದ ತರಳಬಾಳು ಬಡಾವಣೆಯಲ್ಲಿರುವ ಮಾಗನೂರು ಬಸಪ್ಪ ಶಾಲೆಯ 236 ಸಂಖ್ಯೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ದಾವಣಗೆರೆ ಲೋಕಸಭಾ ಕ್ಷೇತ್ರದೆಲ್ಲೆಡೆ ಕಾಂಗ್ರೆಸ್ಗೆ ಉತ್ತಮ ಬೆಂಬಲ ಸಿಗುತ್ತಿದೆ. ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಂಸದ ಜಿ.ಎಂ. ಸಿದ್ದೇಶ್ವರ ಅವರು ಕಾನೂನು ಬಾಹಿರವಾಗಿ ತಮ್ಮ ಪತ್ನಿ ಹಾಗೂ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಮತದಾನ ಮಾಡುವುದನ್ನು ನೋಡಿದ್ದಾರೆ ಹಾಗೂ ಇಂಥದೇ ಪಕ್ಷಕ್ಕೆ ಮತದಾನ ಮಾಡುವಂತೆ ತಿಳಿಸಿದ್ದಾರೆ ಎಂದು ಜ
ಹರಿಹರ ತಾಲ್ಲೂಕಿನ ಗಂಗನರಸಿ ಗ್ರಾಮದ ಶ್ರೀ ಗೋಣಿ ಬಸವೇಶ್ವರ ಹೊರ ಮಠದಲ್ಲಿ ಅಕ್ಷಯ ತದಿಗೆ ಅಮಾವಾಸ್ಯೆಯ ವಿಶೇಷ ಪೂಜಾ ಕಾರ್ಯಕ್ರಮಗಳು ಇಂದು ಬೆಳಿಗ್ಗೆ 11ಕ್ಕೆ ನಡೆಯಲಿವೆ.
ದಾವಣಗೆರೆಯ ಡಾ.ಎ.ಎಂ. ಶಿವಕು ಮಾರ್ ಅವರ ಕಿವಿ, ಮೂಗು ಮತ್ತು ಗಂಟಲು ಆಸ್ಪತ್ರೆಯಲ್ಲಿ ಇಂದಿನಿಂದ ನಾಲ್ಕು ದಿನ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿ ಸಿದವರಿಗೆ ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ಉಚಿತ ತಪಾಸಣಾ ನಡೆಯಲ
ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ಇಂದು ಮತದಾನ ನಡೆದಿದ್ದು, ಚುನಾವಣಾ ಸಿಬ್ಬಂದಿಗಳು ಚುನಾವಣಾ ಪರ್ವದಲ್ಲಿ ಭಾಗಿಯಾಗಿ ನನ್ನ ಮತ, ನನ್ನ ಹಕ್ಕು ಚಲಾಯಿಸುವ ಮೂಲಕ ಸೆಲ್ಫಿಯಲ್ಲಿ ಒಂದಾಗಿ ಸಂತೋಷ ಹಂಚಿಕೊಂಡಿದ್ದಾರೆ.
ಜಗಳೂರು : ವಿಧಾನಸಭಾ ಕ್ಷೇತ್ರ 263 ಮತಗಟ್ಟೆ ವ್ಯಾಪ್ತಿಯಲ್ಲಿ ನಡೆದ ಲೋಕಸಭಾ ಚುನಾವಣೆ ಶಾಂತಿಯುತವಾಗಿದ್ದು ಯಾವುದೇ ಹಿತಕರ ಘಟನೆಗಳು ವರದಿಯಾಗಿಲ್ಲ.
ದಾವಣಗೆರೆ ಲೋಕಸಭೆ ಚುನಾವಣೆ : ಮತದಾನ ಮಾಡಿದ ಸ್ವಾಮೀಜಿಗಳು, ಗಣ್ಯರು, ಅಧಿಕಾರಿಗಳು
ಮಲೇಬೆನ್ನೂರು : ಮಂಗಳವಾರ ನಡೆದ ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ಮಲೇಬೆನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸಂಪೂರ್ಣ ಶಾಂತಿಯುತವಾಗಿತ್ತು.
ಬಸವ ಜಯಂತ್ಯೋತ್ಸವದ ಪ್ರಯುಕ್ತ ಶ್ರೀ ವಿರಕ್ತ ಮಠ ಮತ್ತು ಲಿಂಗಾಯತ ತರುಣ ಸಂಘ ಇವರ ಜಂಟಿ ಆಶ್ರಯದಲ್ಲಿ ವಿವಿಧ ಬಡಾವಣೆಗಳಲ್ಲಿ ಬಸವ ಪ್ರಭಾತ್ ಪೇರಿ ನಡೆಯುತ್ತಿದ್ದು, ಈ ಪ್ರಭಾತ್ ಪೇರಿಗೆ ಬಸವ ಕಲಾ ಲೋಕ ಪ್ರತಿನಿತ್ಯ ವಚನ ಭಜನೆ ಸಾ
ರಾಣೇಬೆನ್ನೂರು : ಜಿಲ್ಲಾ ಸ್ವೀಪ್ ಸಮಿತಿಯು ಗುಳೇ ಬಂದ ಹೆಳವರು ಮತ್ತು ಅಲೆಮಾರಿ ಗಳಿಗೆ ಮತದಾನದ ಅರಿವು ಮೂಡಿಸದೇ ಇರುವುದ ರಿಂದ ಈ ಜನಾಂಗ ಮತದಾನದಿಂದ ವಂಚಿತರಾಗಿದ್ದಾರೆ
ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿನ 4236 ಮತದಾರರಲ್ಲಿ 2496 ಪುರುಷರಲ್ಲಿ 2495 ಮತದಾನ ಮಾಡಿದ್ದು, ಒಬ್ಬರು ಪ್ಯಾರಾಲಿಸಿಸ್ ಕಾರಣ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು
ದಾವಣಗೆರೆಯ ಕೊಟ್ಟೂರು ಶ್ರೀ ಗುರುಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್ ಇವರಿಂದ, ಮಾಗಾನಹಳ್ಳಿ ಕೋಡಿ ಕ್ಯಾಂಪ್ ಬಳಿ ಇರುವ ಶ್ರೀ ಗುರು ಕೊಟ್ಟೂರೇಶ್ವರ ಮಹಾಸ್ವಾಮಿ ಪಾದಗಳಿಗೆ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯಕ್ತ ಇಂ
18ನೇ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಮತದಾನವು ಸಂಪೂರ್ಣ ಶಾಂತಯುತವಾಗಿ ನಡೆದಿದ್ದು, ಮತ ಪ್ರಮಾಣದಲ್ಲಿ ಭಾರೀ ಹೆಚ್ಚಳ ನಿರೀಕ್ಷಿಸಿ, ಯಶಸ್ವಿ ಚುನಾವಣೆ ನಡೆಸಲು ಶ್ರಮಿಸಿದ ಅಧ
ಅಮೆರಿಕದ ಡೆಲ್ಲಾಸ್ನಲ್ಲಿರುವ ದಾವಣಗೆರೆ ಮೂಲದ ರಾಘವೇಂದ್ರ ಕಮಲಾಕರ ಶೇಟ್ ಅವರು ಈ ಬಾರಿ ಮತದಾನ ಮಾಡುವ ಪ್ರಯತ್ನದಲ್ಲಿ ಯಶಸ್ಸು ಕಂಡಿದ್ದಾರೆ.
ಚನ್ನಗಿರಿ : ಚುನಾವಣೆಗೆ ಇಂದು ನಡೆದ ಮತದಾನದ ವೇಳೆ ಇಲ್ಲಿನ ವಿಶೇಷ ಮತಗಟ್ಟೆಗಳಲ್ಲಿ ಮತದಾರರಿಗೆ ಹೂವಿನ ಸಸಿಗಳನ್ನು ನೀಡುವ ಮೂಲಕ ಮತಗಟ್ಟೆಗೆ ಬರಮಾಡಿಕೊಂಡು ಬೀಳ್ಕೊಡಲಾಯಿತು.
ಹರಪನಹಳ್ಳಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಮತದಾರರಿಗೆ ಮುಸ್ಲಿಂ ಯೂತ್ ವೇಲ್ ಫೇರ್ ಅಸೋಸಿಯೇಷನ್ ವತಿಯಿಂದ ತಂಪಾದ ಶುದ್ದ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿತ್ತು.
ದೇವರಾಜ ಅರಸು ಬಡಾವಣೆ 'ಎ' ಬ್ಲಾಕ್ ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯುಕ್ತ ಇಂದು ಶ್ರೀ ನಾಗಲಿಂಗೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಮೃತ್ಯುಂಜಯ ಹೋಮ, ಪ್ರಧಾನ ದೇವತೆ ಶ
ಹೊನ್ನಾಳಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಲೋಕಾಯುಕ್ತ (ದಾವಣಗೆರೆ) ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪೂರೆ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ದೂರುಗಳ ಸ್ವೀಕಾರ ಕಾರ್ಯಕ್ರಮವನ್ನು ನಾಡಿದ್ದು ದಿನಾಂಕ 9ರ ಗುರುವಾ
ನಗರದ ಕಾಯಿಪೇಟೆ ಶ್ರೀ ಬಸವೇಶ್ವರ ನಗರದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇದೇ ದಿನಾಂಕ 10ರ ಶುಕ್ರವಾರ ಶ್ರೀ ಬಸವೇಶ್ವರ ಜಯಂತ್ಯೋತ್ಸವ ನಡೆಯಲಿದೆ.
ಸಾರ್ವತ್ರಿಕ ಲೋಕಸಭಾ ಚುನಾವಣೆಯಂದು ದಾವಣಗೆರೆ ನಗರದ ವಿವಿಧ ಮತದಾನ ಕೇಂದ್ರಗಳಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಬಗೆಯ ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗ
ಗಾಂಧಿ ನಗರದಲ್ಲಿ ಇಂದಿನಿಂದ 10ರ ವರೆಗೆ ಶ್ರೀ ಹುಲಿಗೆಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ.
ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಯಿಂದ ಇದೇ ದಿನಾಂಕ 12ರ ಭಾನು ವಾರ ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ಕನ್ನಡ ಭವನದಲ್ಲಿ ಕವಿಗೋಷ್ಠಿ ನಡೆಯಲಿದೆ.
ಮನೆಯಲ್ಲಿ ಮತದಾನದ ಅವಕಾಶವಿದ್ದರೂ, ಹಲವಾರು ವಯೋ ವೃದ್ಧರು ಮತಗಟ್ಟೆಗಳಿಗೇ ಬಂದು ಉತ್ಸಾಹದಿಂದ ಮತ ಚಲಾಯಿಸಿದರು.
ನಗರದ ಎಂ.ಸಿ.ಸಿ. `ಎ' ಬ್ಲಾಕ್ ಬಳಿಯ ಬಕ್ಕೇಶ್ವರ ಶಾಲೆಯ ಮತಗಟ್ಟೆಯಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕೆ. ಚಂದ್ರಣ್ಣ ಹಾಗೂ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ ಸಹೋ ದರರು, ಸಹ
ಶ್ರೀ ಶಂಕರ ಸೇವಾ ಸಂಘದಿಂದ ಇದೇ ದಿನಾಂಕ 11 ಮತ್ತು 12 ರಂದು ಶ್ರೀ ಶಂಕರ ಭಗವತ್ಪಾದರ ಜಯಂತಿಯನ್ನು ನಿಜಲಿಂಗಪ್ಪ ಬಡಾವಣೆಯಲ್ಲಿರುವ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.
This content is restricted.
ಹರಿಹರ : ತಾಲ್ಲೂಕಿನ ಗಂಗನರಸಿ ಗ್ರಾಮದ ಶ್ರೀ ಗೋಣಿ ಬಸವೇಶ್ವರ ಹೊರ ಮಠದಲ್ಲಿ ಅಕ್ಷಯ ತದಿಗೆ ಅಮಾವಾಸ್ಯೆಯ ವಿಶೇಷ ಪೂಜಾ ಕಾರ್ಯಕ್ರಮಗಳು ನಾಡಿದ್ದು 8ರ ಬುಧವಾರ ಬೆಳಿಗ್ಗೆ 11ಕ್ಕೆ ನಡೆಯಲಿವೆ.
ನಗರದ ಕೊಟ್ಟೂರು ಶ್ರೀ ಗುರುಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್ ಇವರಿಂದ, ಮಾಗಾನಹಳ್ಳಿ ಕೋಡಿ ಕ್ಯಾಂಪ್ ಬಳಿ ಇರುವ ಶ್ರೀ ಗುರು ಕೊಟ್ಟೂರೇಶ್ವರ ಮಹಾಸ್ವಾಮಿ ಪಾದಗಳಿಗೆ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯಕ್ತ ನಾಡಿದ್ದ
ಜಗಳೂರು : ಮತಗಟ್ಟೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸರ್ಕಾರಿ ಬಸ್ ಗಳ ಮೂಲಕ ತಮ್ಮನ್ನು ನಿಯೋಜಿಸಿರುವ ಮತಗಟ್ಟೆಗಳಿಗೆ ಮತ ಯಂತ್ರಗಳೊಂದಿಗೆ ತೆರಳಿದರು.
ನಗರದ ಕನ್ನಡ ಕುವೆಂಪು ಭವನದಲ್ಲಿ ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡ ಸಾಹಿತ್ಯ ಪರಿಷತ್ತಿನ 110ನೆಯ ಸಂಸ್ಥಾಪನೆ ದಿನಾಚರಣೆ ಆಚರಿಸಲಾಯಿತು.
ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವದ ರಾಷ್ಟ್ರ ಭಾರತ. ಇಲ್ಲಿ ಪ್ರತಿ 5 ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಮತದಾರ ತನ್ನ ಅಮೂಲ್ಯ ಮತ ಚಲಾವಣೆ ಮೂಲಕ ಪ್ರಜಾಪ್ರಭುತ್ವಕ್ಕೆ ಶಕ್ತಿಯನ್ನು ತುಂಬುತ್ತಾನೆ.
ಹರಿಹರ : ನಗರದ ದೊಡ್ಡಿ ಬೀದಿ ಬಡಾವಣೆಯಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದ್ದು, ಗುತ್ತಿಗೆದಾರ ಸಕಾಲಕ್ಕೆ ಕಾಮ ಗಾರಿ ಪೂರ್ಣಗೊಳಿ ಸದೇ ಇರುವುದರಿಂದ ಬಡಾವಣೆ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.
ನಗರದ ವಚನಾಮೃತ ಬಳಗ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಹಾಗೂ ನಾರಾಯಣ ಹೃದಯಾಲಯ ಇವರುಗಳ ಸಂಯುಕ್ತಾಶ್ರಯದಲ್ಲಿ ಬಸವ ಜಯಂತಿ ಪ್ರಯುಕ್ತ ಆರೋಗ್ಯ ತಪಾಸಣೆ ಹಾಗೂ ದತ್ತಿ ಅನುಭಾವವನ್ನು ಎಸ್. ಎಸ್. ಲೇಔಟ್ನ ಸುಪ್ರೀತ್ ಹಾಲ್ನಲ್ಲಿ ಈಚ
ನಗರದ 42ನೇ ವಾರ್ಡಿನ ಮತದಾರರು, ಮತ ಚಲಾಯಿಸಿ ಆಕರ್ಷಕ ಬಹುಮಾನ ಗೆಲ್ಲುವ ಅವಕಾಶವನ್ನು ನಗರದ ವಿಶ್ವ ಪೇಪರ್ ಸ್ಟಾಲ್ ಕಲ್ಪಿಸಿದೆ.