ಬೆಂಗಳೂರು: ವೈದ್ಯಕೀಯ ಸೀಟು ಹಂಚಿಕೆಯಲ್ಲಿ ರಾಜ್ಯದಲ್ಲಿ ನೀಟ್ ವ್ಯವಸ್ಥೆ ರದ್ದು ಮಾಡುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದಲ್
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದ್ದು, ಮಾರ್ಚ್ 15 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ತನ್ನ 47 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜ್ಯಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಪಕ್ಷವು ಅನುಭವಿ ರಾಜಕಾರಣಿಗಳು ಮತ್ತು
ಬೆಂಗಳೂರು: ರಾಜ್ಯದ ಬಿಎಡ್ ಕಾಲೇಜುಗಳ ಶುಲ್ಕ ಪರಿಷ್ಕರಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ನ ಮಧು ಜಿ. ಮಾದೇಗೌಡ ಅವ
ನವದೆಹಲಿ: 10 ಮತ್ತು 12 ನೇ ತರಗತಿಯ ಮೌಲ್ಯಮಾಪಕರು ಸಾಮಾಜಿಕ ಮಾಧ್ಯಮಗಳಲ್ಲಿ ಪರೀಕ್ಷಾ ವಿವರಗಳನ್ನು ಹಂಚಿಕೊಳ್ಳದಂತೆ ಸಿಬಿಎಸ್ಇ ಎಚ್ಚರಿಕೆ ನೀಡಿದೆ. ಹೌದು, ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್ಇ) ಬೋರ್ಡ್ ಪರೀಕ್ಷೆಯ ಫ
ನವದೆಹಲಿ: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಸೋಮವಾರ 144 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಎದುರಿಸಲು ವಿರೋಧ ಪಕ್ಷದ ನಾ
ಕನ್ನಡ ಸಾಹಿತ್ಯ ಲೋಕಕ್ಕೆ ಮತ್ತೊಂದು ರಾಷ್ಟ್ರೀಯ ಮಟ್ಟದ ಮನ್ನಣೆ ದೊರೆತಿದೆ. ಹಿರಿಯ ಸಾಹಿತಿ ಅಮರೇಶ ನುಗಡೋಣಿ ಅವರ ‘ದಡ ಸೇರಿಸು ತಂದೆ’ ಕಥಾ ಸಂಕಲನಕ್ಕೆ 2025ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸ
ಭಾರತೀಯ ಅಂಚೆ ಇಲಾಖೆ ಹೊಸ ಯೋಜನೆಯೊಂದನ್ನು ಘೋಷಣೆ ಮಾಡಿದೆ. ದೇಶದ 6 ಪ್ರಮುಖ ನಗರಗಳಲ್ಲಿ ಈ ಯೋಜನೆ ಅನುಷ್ಠಾನಕ್ಕೆ ಬರಲಿದ್ದು, ಕರ್ನಾಟಕದ ಬೆಂಗಳೂರು ನಗರದಲ್ಲಿಯೂ ಪ್ರಾರಂಭವಾಗಲಿದೆ. ಅಂಚೆ ಇಲಾಖೆಯು ’24 ಸ್ಪೀಡ್ ಪೋಸ್ಟ್’ ಅನ್ನ
ನವದೆಹಲಿ: ದೆಹಲಿಗೆ ಆಗಮಿಸುತ್ತಿದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶವಾಗಿರುವ ಘಟನೆ ನಡೆದಿದೆ. ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂದುಯಾ ವಿಮಾನದಲ್ಲಿ ತಾಂತ್ರ
ಉತ್ತರ ಕರ್ನಾಟಕ ಭಾಗದ ಹಲವು ಕಲಾವಿದರನ್ನು ‘ಕಲುಷ’ ಚಿತ್ರ ಒಟ್ಟಿಗೆ ಸೇರಿಸಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಖಾತೆ ಸಚಿವ ಎಂ.ಬಿ.ಪಾಟೀಲ್ ಈ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರು. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದ
ಕೊಪ್ಪಳದ ಹಿರೇಬಗನಾಳ್ ಗ್ರಾಮದಲ್ಲಿ ಸ್ಪಾಂಜ್ ಮತ್ತು ಐರನ್ ಕಾರ್ಖಾನೆಗಳಿಂದ ವ್ಯಾಪಕ ಮಾಲಿನ್ಯವಾಗುತ್ತಿದೆ. ರೈತರು ಕಾರ್ಖಾನೆಗಳನ್ನು ಸ್ಥಳಾಂತರ ಮಾಡಿ ಅಥವ ವಿಷ ಕೊಡಿ ಎಂದು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ. ಕರ್ನ
ಬೆಂಗಳೂರು: ವಿಧಾನಸಭೆಯಲ್ಲಿ ನೈಸ್ ರಸ್ತೆಯ ನಿರ್ವಹಣೆ ಹಾಗೂ ಅದಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಗಮನ ಸೆಳೆದರು. ಹೊಸೂರು ರಸ್ತೆಯಿಂದ ಮಾಗಡಿ ರಸ್ತೆ ವರೆಗೆ ನೈಸ್ ರಸ್ತೆಯನ್ನು ಸರ್ಕಾರ ತಕ
ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ಮತ್ತು ರೇಣುಕಾಸ್ವಾಮಿ ಕೊಲೆ ಪ್ರಕರಣದ ನೆರಳು ಈಗ ಚಿತ್ರರಂಗದ ಮೇಲೂ ಬಿದ್ದಿದೆ. ಈ ಪ್ರಕರಣದ ಎಳೆಗಳನ್ನು ಹೋಲುವ ಕಥಾಹಂದರ ಹೊಂದಿರುವ ‘ಬಾಸ್’ ಚಲನಚಿತ್ರದ ವಿರುದ್ಧ ದರ್ಶನ್ ಪರ ವಕೀಲರು
ಬೆಂಗಳೂರು: ಬೆಂಗಳೂರಿನಿಂದ ದುಬೈಗೆ ತೆರಳಿದ್ದ ಎಮಿರೇಟ್ಸ್ ವಿಮಾನ ಲ್ಯಾಂಡಿಂಗ್ ಸಿಗದ ಕಾರಣ ಮತ್ತೆ ಬೆಂಗಳೂರಿಗೆ ವಾಪಸ್ ಆಗಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 4:30ಕ
ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ‘ಕ್ಷೀರಭಾ
ಪ್ರತಿದಿನ ಅಡುಗೆ ಮಾಡುವಾಗ ಗ್ಯಾಸ್ ಸ್ಟವ್ ಉರಿ (Flame) ಕಡಿಮೆಯಾಗಿ ತೊಂದರೆಯಾಗುತ್ತಿದೆಯೇ? ಪಾತ್ರೆಗಳು ಕಪ್ಪಾಗುವುದು ಅಥವಾ ಅಡುಗೆ ಮಾಡಲು ತುಂಬಾ ಸಮಯ ತಗುಲುತ್ತಿದ್ದರೆ ಮೆಕ್ಯಾನಿಕ್ ಕರೆಯುವ ಮೊದಲು ಈ ಸುದ್ದಿಯನ್ನು ತಪ್ಪದೇ
ಇದೇ ಮಾರ್ಚ್ 28ರಿಂದ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗಲಿದ್ದು, ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಸ
ಕಿಡ್ನಿ ವೈಫಲ್ಯದಿಂದಾಗಿ ಡಯಾಲಿಸಿಸ್ ಪಡೆಯುತ್ತಿರುವ ರೋಗಿಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಅತಿ ಹೆಚ್ಚಿರುತ್ತದೆ. ಆದರೆ, ಇತ್ತೀಚಿನ ಅಂತರಾಷ್ಟ್ರೀಯ ಸಂಶೋಧನೆಯೊಂದು ಈ ರೋಗಿಗಳಿಗೆ ಹೊಸ ಆಶಾದಾಯಕ ಸುದ್ದಿ ನೀಡಿದೆ. ಪ್
ಮಧುಮೇಹ ಅಥವಾ ಡಯಾಬಿಟಿಸ್ ಎನ್ನುವುದು ಇತ್ತೀಚಿನ ದಿನಗಳಲ್ಲಿ ಜಗತ್ತನ್ನು ಕಾಡುತ್ತಿರುವ ದೊಡ್ಡ ಆರೋಗ್ಯ ಸಮಸ್ಯೆ. ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾದಾಗ ಹಸಿವು, ಬಾಯಾರಿಕೆ ಅಥವಾ ಪದೇ ಪದೇ ಮೂತ್ರ ವಿಸರ್ಜನೆಯಂತಹ ಸಾಮಾನ್ಯ ಲ
ನವದೆಹಲಿ: 2026ರ ಟಿ20 ವಿಶ್ವಕಪ್ ಹೀರೊ ಅಭಿಷೇಕ್ ಶರ್ಮಾ ಸದ್ಯ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ನಡೆದ ‘ಇಂಡಿಯಾ ಟುಡೇ ಕಾಂಕ್ಲೇವ್ 2026’ ಕಾರ್ಯಕ್ರಮದಲ್ಲಿ ಅಭಿಷೇಕ್ ಶರ್ಮಾ ಮತ್ತು ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಒಟ್
ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಆಯ
ಪ್ರೋಟೀನ್ನಿಂದ ಸಮೃದ್ಧವಾಗಿರುವ ಮತ್ತು ಆರೋಗ್ಯಕರವಾದ ಹೆಸರುಕಾಳಿನ ಕಟ್ಲೆಟ್ ರೆಸಿಪಿ ಇಲ್ಲಿದೆ. ಇದನ್ನು ಡಯಟ್ ಮಾಡುವವರು ಕೂಡ ಯಾವುದೇ ಭಯವಿಲ್ಲದೆ ಸವಿಯಬಹುದು. ಈ ಕಟ್ಲೆಟ್ ಕೇವಲ ರುಚಿಯಷ್ಟೇ ಅಲ್ಲ, ಹೆಸರುಕಾಳು ಮತ್ತು ಪೋ
ಬಳ್ಳಾರಿ: ಕೃಷಿ ಇಲಾಖೆಯ ಮೇಲಾಧಿಕಾರಿಗಳ ಕಿರುಕುಳಕ್ಕೆ ಮನನೊಂದ ಗುತ್ತಿಗೆ ನೌಕರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಸಂಡೂರು ಕೃಷಿ ಇಲಾಖೆ ವಿಭಾಗದಲ್ಲಿ ಗುತ್ತಿಗೆ ಆಧಾರದಲ್ಲ
ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಕರ್ನಾಟಕದಲ್ಲಿ 2.9 ಬಿಲಿಯನ್ ಡಾಲರ್ ಮೊತ್ತದ ಹೂಡಿಕೆ ಮಾಡಲಿದೆ. ಇದರ ಭಾಗವಾಗಿ ಬೆಂಗಳೂರು ನಗರದಲ್ಲಿ ಟಿಸಿಎಸ್ನ ಹೊಸ ಕ್ಯಾಂಪಸ್ ನಿರ್ಮಾಣವಾಗಲಿದೆ. ಫೆಬ್ರವರಿಯಲ್ಲಿ ಮುಖ್ಯಮಂತ್
ಹಬ್ಬವಿರಲಿ ಮದುವೆಯಿರಲಿ ಅಥವಾ ಹೂಡಿಕೆಯ ಆಲೋಚನೆಯಿರಲಿ, ಭಾರತೀಯರಿಗೆ ಮೊದಲು ನೆನಪಾಗುವುದೇ ಚಿನ್ನ. ನಮಗೆ ಚಿನ್ನ ಎಂದರೆ ಕೇವಲ ಆಭರಣವಲ್ಲ, ಅದು ಭವಿಷ್ಯದ ಭದ್ರತೆ. ಆರ್ಥಿಕ ಬಿಕ್ಕಟ್ಟಿನ ಸಮಯದಲ್ಲಿ ಕರೆನ್ಸಿ ಮೌಲ್ಯ ಕುಸಿದಾಗ
ಶಿವಮೊಗ್ಗ : ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಸಿಲಿಂಡರ್ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಈ ಕಾರಣದಿಂದ ಗ್ರಾಹಕರು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡಬಾರದು ಮತ್ತು ಗಾಬರಿ
ದುಬೈ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೃತ್ರಿಮ ವಿಡಿಯೋಗಳನ್ನು ಹಂಚಿ, ದಾರಿ ತಪ್ಪಿಸುವಂತಹ ಸುದ್ದಿ ಪ್ರಕಟಿಸಿದ ಆರೋಪದಲ್ಲಿ 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ ಯುಎಇ ಆದೇಶ ನೀಡಿದ
ಬೆಂಗಳೂರು: ವಿಧಾನ ಸಭೆಯ ಅಧಿವೇಶನದಲ್ಲಿ ಕೇಳಲಾದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುವಲ್ಲಿ ವಿಫಲರಾದ ಮತ್ತು ಕರ್ತವ್ಯ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂ
ಬಾಲಿವುಡ್ ಚಿತ್ರರಂಗದಲ್ಲಿ ಸದ್ಯ ಕೇಳಿಬರುತ್ತಿರುವ ಏಕೈಕ ಹೆಸರು ‘ಧುರಂಧರ್ 2’. ಮಾರ್ಚ್ 19 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿರುವ ಈ ಚಿತ್ರವು ಅಡ್ವಾನ್ಸ್ ಬುಕ್ಕಿಂಗ್ನಲ್ಲಿಯೇ ಬರೋಬ್ಬರಿ ₹100 ಕೋಟಿ ಗಡಿ ದಾಟುವ ಮೂಲಕ ಇತಿಹ
ಮಹಾರಾಷ್ಟ್ರದ ಉಪಮುಖ್ಯಮಂತ್ರಿ, ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ನಿಧನದ ಕಾರಣ ಬಾರಾಮತಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಎದುರಾಗಿದೆ. ಏಪ್ರಿಲ್ 23ರಂದು ಮತದಾನ ನಡೆಯಲಿದ್ದು, ಮೇ 4ರಂದು ವಿಧಾನಸಭೆ ಚುನಾವಣೆ ಫಲಿತಾಂಶ ಪ
ಬೆಂಗಳೂರು: ಬೆಂಗಳೂರಿನ ಮಂತ್ರಿ ಡೆವಲಪರ್ಸ್ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿರುವ ಮಂತ್ರಿ ಡೆವಲಪರ್ಸ್ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾ
ಬೆಂಗಳೂರು: ಇಸ್ರೇಲ್, ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಟ್ಟಿದ್ದರೂ, ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಮಾತ್ರ ದಿನೇ ದಿನೇ ಕುಸಿಯುತ್ತಲೇ ಸಾಗಿವೆ. ಕಳೆದ ವಾರವಿಡೀ ಇಳಿ
ಬೆಂಗಳೂರು : ರಾಜ್ಯಾದ್ಯಂತ ಎದುರಾಗಿದ್ದ ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳ ಅಭಾವಕ್ಕೆ ಸರ್ಕಾರ ಮದ್ದು ಅರೆದಿದ್ದು, ಹೋಟೆಲ್ ಮಾಲೀಕರಿಗೆ ಪ್ರತಿದಿನ 1,000 ಸಿಲಿಂಡರ್ ಒದಗಿಸುವ ಮಹತ್ವದ ತೀರ್ಮಾನ ಕೈಗೊಂಡಿದೆ. ಹೌದು. ಮಧ್ಯಪ್ರಾಚ್ಯ
ತಿರುವನಂತಪುರಂ: ದುಬೈ ಏರ್ ಪೋರ್ಟ್ ಬಳಿಯ ಇಂಧನ ಟ್ಯಾಂಕ್ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದ್ದು, ಪರಿಣಾಮ ಇಂಧನ ಟ್ಯಾಂಕ್ ಹೊತ್ತಿ ಉರಿದಿದೆ. ಸುತ್ತಮುತ್ತ ಪ್ರದೇಶದಲ್ಲಿ ಆತಂಕದ ವಾತವಾರಣ ನಿರ್ಮಾಣವಾಗಿದೆ. ಈ ನಡುವೆ ದುಬೈ ಏರ್
ಬೆಂಗಳೂರು : ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ಎಲ್ಪಿಜಿ ಸಿಲಿಂಡರ್ಗಳ ಅಭಾವ ತೀವ್ರಗೊಂಡಿದೆ. ಇದರಿಂದಾಗಿ ಅನಿವಾರ್ಯವಾಗಿ ಜನರು ಮತ್ತು ಹೋಟೆಲ್ಗಳು ಮತ್ತೆ ಸಾಂಪ್ರದಾಯಿಕ ಸೌದೆ ಒಲೆಗಳ ಮೊರೆ ಹೋಗುತ್ತಿವೆ. ಆದರೆ, ಈ
ಅನಿಲ ಟ್ಯಾಂಕರೊಂದು ಕಟಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಪಲ್ಟಿಯಾಗಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಹೆಚ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿರುವ ಕಾರಣ ರಸ್ತೆಯಲ್ಲಿ ಸಂಚರಿಸುವ ವ
ಟ್ರಂಪ್ ಅವರಿಂದ ಒತ್ತಡ ಹೆಚ್ಚಾಗುತ್ತಿದ್ದರೂ, ಹಾರ್ಮುಜ್ ಜಲಸಂಧಿಗೆ (Strait of Hormuz) ಯುದ್ಧನೌಕೆಗಳನ್ನು ಕಳುಹಿಸುವ ಯಾವುದೇ ಉದ್ದೇಶವಿಲ್ಲ ಎಂದು ಜಪಾನ್ ಮತ್ತು ಆಸ್ಟ್ರೇಲಿಯಾ ತಿಳಿಸಿವೆ. ಪ್ರಮುಖ ಜಲಮಾರ್ಗದ ಮೂಲಕ ಹಡಗು ಸಂಚಾರಕ್ಕ
ಹೊಸದಾಗಿ ಉದ್ಯೋಗಕ್ಕೆ ಸೇರುವವರಿಗೆ ಕೇಂದ್ರ ಸರ್ಕಾರವು ಆರ್ಥಿಕ ನೆರವು ನೀಡುತ್ತಿದೆ. ಇದರ ಭಾಗವಾಗಿ ಬ್ಯಾಂಕ್ ಖಾತೆಗೆ ₹15,000 ಜಮೆ ಮಾಡುತ್ತಿದೆ. ಈ ಹಣವನ್ನು ಎರಡು ಕಂತುಗಳಲ್ಲಿ ನೀಡಲಾಗುವುದು. ವಿಶೇಷವೆಂದರೆ, ಇದಕ್ಕಾಗಿ ಯಾವುದ
ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಹೆಚ್.ವೈ.ಮೇಟಿ ನಿಧನದ ಕಾರಣ ಉಪ ಚುನಾವಣೆ ಎದುರಾಗಿದ್ದು, ಏಪ್ರಿಲ್ 9ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆ ಮಾಡಲು ಮಾರ್ಚ್ 23 ಕೊನೆಯ ದಿನವಾಗಿದೆ. ಉಪ ಚುನಾವಣೆ ದಿ
ಇಬ್ಬರು ಪುತ್ರಿಯರು ತಮ್ಮ ಪೋಷಕರಿಗೆ ಹೊಚ್ಚಹೊಸ ಕಾರನ್ನು ಉಡುಗೊರೆಯಾಗಿ ನೀಡುವ ಮೂಲಕ ಅಚ್ಚರಿಗೊಳಿಸಿದ್ದಾರೆ. ಕಣ್ಣಿಗೆ ಬಟ್ಟೆ ಕಟ್ಟಿದ ಕ್ಷಣದಿಂದ ಹಿಡಿದು, ಕಾರನ್ನು ನೋಡಿ ಕುಟುಂಬದವರು ಸಂಭ್ರಮಿಸಿದ ಸಂಪೂರ್ಣ ಭಾವುಕ ಕ್ಷಣ
ಚಿತ್ರದುರ್ಗ: ಗಂಡ-ಹೆಂಡತಿ ನಡುವೆ ಜಗಳ ಬಿಡಿಸಲು ಹೋದ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದು, ಗಂಭೀರವಾಗಿ ಗಾಯಗೊಂಡ ಆತ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಇಲ್ಲಿನ ಬುದ್ಧ ವೃತ್ತದಲ್ಲಿ ಈ ಘಟನೆ ನಡೆದಿ
ದೇಶಾದ್ಯಂತ ತಲೆದೂರಿರುವ ಎಲ್ಪಿಜಿ (LPG) ಸಿಲಿಂಡರ್ಗಳ ತೀವ್ರ ಕೊರತೆಯು ಸಾಮಾನ್ಯ ಜನರ ಅಡುಗೆ ಮನೆಯ ದಾಟಿ ಈಗ ಶಾಲಾ ಅಂಗಳಕ್ಕೂ ಕಾಲಿಟ್ಟಿದೆ. ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಇಲ್ಲದ ಕಾರಣ, ಮಧ್ಯ
ಶಾಮನೂರು ಶಿವಶಂಕರಪ್ಪ ನಿಧನದ ಕಾರಣ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದೆ. ಮಾರ್ಚ್ 23 ನಾಮಪತ್ರ ಸಲ್ಲಿಕೆ ಮಾಡಲು ಕೊನೆಯ ದಿನವಾಗಿದೆ. ಏಪ್ರಿಲ್ 9ರಂದು ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಘೋಷಣೆಯಾ
ಸೋಮವಾರ ಮುಂಜಾನೆ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (DXB) ಸಮೀಪವಿರುವ ಇಂಧನ ಟ್ಯಾಂಕ್ ಮೇಲೆ ಡ್ರೋನ್ ದಾಳಿ ನಡೆದಿದ್ದು, ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಮತ್ತು ಸಿಬ್ಬಂದಿಯ ಸುರಕ್ಷತೆಯ ದೃಷ
ಭಾರತೀಯ ನಗರಗಳಲ್ಲಿ ಜಾಗದ ಕೊರತೆಯ ನಡುವೆ ‘ರೂಫ್ಟಾಪ್’ ಅಥವಾ ‘ಟೆರೇಸ್ ಗಾರ್ಡನ್’ (ಸೋಗೆ ತೋಟ) ನಿರ್ಮಿಸುವುದು ಅತ್ಯುತ್ತಮ ಹವ್ಯಾಸವಾಗಿದೆ. ಇದು ಮನೆಯ ಅಂದವನ್ನು ಹೆಚ್ಚಿಸುವುದಲ್ಲದೆ, ನಮಗೆ ತಾಜಾ ತರಕಾರಿ ಮತ್ತು ಶುದ್ಧ ಗಾ
ಆಘಾತ ಅಥವಾ ಟ್ರಾಮಾ ಎನ್ನುವುದು ಮನುಷ್ಯನ ಬದುಕನ್ನು ರಾತ್ರೋರಾತ್ರಿ ಅಸ್ತವ್ಯಸ್ತಗೊಳಿಸಬಲ್ಲದು. ಪ್ರೀತಿಪಾತ್ರರ ಸಾವು, ಅಪಘಾತ ಅಥವಾ ವೈಫಲ್ಯಗಳು ನಮ್ಮನ್ನು ಮಾನಸಿಕವಾಗಿ ಕುಗ್ಗಿಸುತ್ತವೆ. ಆದರೆ, ಮನೋವಿಜ್ಞಾನಿಗಳು ಹೇಳುವ
ಕರ್ನಾಟಕ ರಾಜ್ಯ ರಾಜಕೀಯದ ಬಿಗ್ ಬ್ರೇಕಿಂಗ್ ನ್ಯೂಸ್. ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಪುನಃ ರಾಷ್ಟ್ರ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ. 72 ವರ್ಷದ ಡಿ.ವಿ.ಸದಾನಂದ ಗೌಡರಿಗೆ 2024ರ ಲೋಕಸ
ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದಿಂದಾಗಿ ಎಲ್ ಪಿಜಿ ಸಿಲಿಂಡರ್ ಕೊರತೆಯಾಗಿದ್ದು, ಹೋಟೆಲ್ ಉದ್ಯಮ ಹಾಗೂ ಜನಸಾಮಾನ್ಯರ ಬದುಕು ಕೂಡ ದುಸ್ಥರವಾಗಿದೆ. ಎಲ್ ಪಿಜಿ ಸಿಲಿಂಡರ್ ಗಳ ಅಭಾವದಿಂದಾಗಿ ಹಲವು ಹೋಟೆಲ್ ಗಳು
ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ (ಪದ್ಮ ಪ್ರಶಸ್ತಿಗಳು-2027) ಘೋಷಣೆಗಾಗಿ ನಾಮನಿರ್ದೇಶನ ಪ್ರಕ್ರಿಯೆ ಇಂದಿನಿಂದ (ಮಾರ್ಚ್ 15, 2026) ಅಧಿಕೃತವಾಗಿ ಪ್ರಾರಂಭವಾಗಿದೆ. ಕೊನ
ಈಪಿಎಫ್ಒ (EPFO) ಗ್ರಾಹಕರಿಗೆ ಒಂದು ಪ್ರಮುಖ ಎಚ್ಚರಿಕೆ. ನಿಮ್ಮ ಹೆಸರಿನಲ್ಲಿ ಎರಡು ಯುಎಎನ್ (UAN) ಸಂಖ್ಯೆಗಳಿವೆಯೇ? ಈಪಿಎಫ್ಒ ನಿಯಮಗಳ ಪ್ರಕಾರ ಒಬ್ಬ ವ್ಯಕ್ತಿ ಒಂದೇ UAN ಸಂಖ್ಯೆಯನ್ನು ಹೊಂದಿರಬೇಕು. ಒಂದು ವೇಳೆ ನಿಮ್ಮ ಬಳಿ ಎರಡು ಸಂ
ನವದೆಹಲಿ: ಫೆಬ್ರವರಿ 28 ರಿಂದ ಆರಂಭವಾದ ಇರಾನ್-ಇಸ್ರೇಲ್ ಯುದ್ಧವು ಈಗ 16ನೇ ದಿನಕ್ಕೆ ಕಾಲಿಟ್ಟಿದೆ. ಈ ಸಂಘರ್ಷದ ನಡುವೆ ಇರಾನ್ ಭಾನುವಾರ ಇಸ್ರೇಲ್ ಮತ್ತು ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡು ತನ್ನ ಅತ್ಯಾಧುನಿಕ ‘ಸೆಜ್ಜಿ
ವಿಧಾನ ಪರಿಷತ್ ಚುನಾವಣೆಗೆ ಪಶ್ಚಿಮ ಪದವೀಧರ ಕ್ಷೇತ್ರದ ಟಿಕೆಟ್ ದೊರೆಯದ ಕಾರಣ ಬಿಜೆಪಿ ಮುಖಂಡ ಲಿಂಗರಾಜ ಪಾಟೀಲ ಕರ್ನಾಟಕ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕರ್ನಾಟಕ ಬಿಜೆಪಿ ಅಧ್ಯ
ಸಾಮಾನ್ಯವಾಗಿ ಭಾರತೀಯರು ಉತ್ತಮ ಭವಿಷ್ಯ ಅರಸಿ ವಿದೇಶಗಳಿಗೆ ಹಾರುತ್ತಾರೆ. ಆದರೆ, ದೀಪೇಶ್ ಪಟೇಲ್ ಮತ್ತು ಅವರ ಜರ್ಮನ್ ಮೂಲದ ಪತ್ನಿ ಜೂಲಿಯಾ ಹಾರ್ಟ್ಮನ್ ಅವರ ನಿರ್ಧಾರ ಮಾತ್ರ ಇದಕ್ಕೆ ತದ್ವಿರುದ್ಧವಾಗಿದೆ. ಜರ್ಮನಿಯಲ್ಲಿದ್
ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಗುತ್ತಿಗೆದಾರನಿಂದ 5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಜಾಮೀನು ಸಿಕ್ಕಿತ್ತು. ಜೈಲಿನಿಂದ ಬಿಡು
ಬೆಂಗಳೂರು : ರಾಜ್ಯದ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಏಳಿಗೆಗಾಗಿ ಹಾಗೂ ಕಾರ್ಮಿಕರ ಕೌಶಲಾಭಿವೃದ್ಧಿಗಾಗಿ ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಶಾಸಕ ಮಹೇಶ್ ಟೆಂ
ನಮ್ಮ ಸಂಪ್ರದಾಯದಲ್ಲಿ ಮಾಂಗಲ್ಯ, ಬಳೆ ಮತ್ತು ಕಾಲುಂಗುರಗಳು ಕೇವಲ ಅಲಂಕಾರಿಕ ವಸ್ತುಗಳಲ್ಲ, ಅವು ಸ್ತ್ರೀಯ ಸೌಭಾಗ್ಯದ ಸಂಕೇತಗಳಾಗಿವೆ. ಕಾಲಾನಂತರದಲ್ಲಿ ಪತಿ ಮರಣ ಹೊಂದಿದ ಮೇಲೆ ಆ ಆಭರಣಗಳ ಬಗ್ಗೆ ಅನೇಕ ಸಂದೇಹಗಳು ಮತ್ತು ಭಯಗಳ
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಏರ್ಕ್ರಾಫ್ಟ್ ತಳಮಟ್ಟದಲ್ಲಿ ಹಾರಾಟ ನಡೆಸುತ್ತಿದೆ. ಇದರ ವಿಡಿಯೋವನ್ನು ಮಾಡಿ ಜನರು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದಾರೆ. ತಳಮಟ್ಟದಲ್ಲಿ ಚಿಕ್ಕ ವಿಮಾನಗಳ ಹಾರಾಟ ಜನರಲ್ಲಿ ಆತಂಕ ಸ
ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ರಣ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಝಳಕ್ಕೆ ಜನರು ಹೈರಾಣಾಗುತ್ತಿದ್ದಾರೆ. ಈ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗ
ನವದೆಹಲಿ: ದೇಶದ ರಾಜಧಾನಿಯಲ್ಲಿ ಭಾನುವಾರ ರಾತ್ರಿ ಕ್ರಿಕೆಟ್ ತಾರೆಯರ ಸಮಾಗಮವಾಗಿತ್ತು. 14 ವರ್ಷದ ಬಾಲ ಪ್ರತಿಭೆ ವೈಭವ್ ಸೂರ್ಯವಂಶಿಯಿಂದ ಹಿಡಿದು 70ರ ಹರೆಯದ ದಿಗ್ಗಜ ರೋಜರ್ ಬಿನ್ನಿಯವರವರೆಗೆ ಭಾರತೀಯ ಕ್ರಿಕೆಟ್ನ ಮೂರು ತಲೆಮ
ಬೆಂಗಳೂರು: ಬೆಂಗಳೂರಿಗರಿಗೆ ಗುಡ್ ನ್ಯೂಸ್. ನಮ್ಮ ಮೆಟ್ರೋ ವಿಸ್ತರಣೆಗೆ ಮತ್ತೊಂದು ಹೆಜ್ಜೆ ಇಟ್ಟಿರುವ ಬಿಎಂಆರ್ಸಿಎಲ್ ಮೇ ತಿಂಗಳಲ್ಲಿ ಪಿಂಕ್ ಲೈನ್ನಲ್ಲಿ ಕಾರ್ಯಾಚರಣೆ ಆರಂಭಿಸಲಿದೆ. ಪಿಂಕ್ ಲೈನ್ ಮೆಟ್ರೋಗಾಗಿ ನಾಲ್ಕನೇ
ನೀವು ಗ್ಯಾಸ್ ಸಿಲಿಂಡರ್ ಬುಕ್ ಮಾಡಿ ದಿನಗಳೇ ಕಳೆದರೂ ಇನ್ನು ಕೈ ಸೇರಿಲ್ಲವೇ ? ಬುಕಿಂಗ್ ಕನ್ಫರ್ಮ್ ಆದರೂ ವಿತರಣೆ ವಿಳಂಬವಾಗುತ್ತಿದೆಯೇ? ಸಾಮಾನ್ಯವಾಗಿ ಸಿಲಿಂಡರ್ ಬುಕ್ ಮಾಡಿದ 24 ರಿಂದ 48 ಗಂಟೆಗಳ ಒಳಗೆ ಮನೆಗೆ ಬರಬೇಕು. ಆದರೆ, ಅ
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸಿದ್ದು, ಮಾರ್ಚ್ 18ರಿಂದ ರಾಜ್ಯದಾದ್ಯಂತ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರ
ಲೈಂಗಿಕ ದೌರ್ಬಲ್ಯ ಅಥವಾ ನಿಮಿರುವಿಕೆಯ ದೋಷಕ್ಕೆ ಪರಿಹಾರವಾಗಿ ಅನೇಕರು ವಯಾಗ್ರ (Viagra) ಮಾತ್ರೆಗಳ ಮೊರೆ ಹೋಗುತ್ತಾರೆ. ಆದರೆ, ವೈದ್ಯರ ಸಲಹೆ ಇಲ್ಲದೆ ಈ ನೀಲಿ ಮಾತ್ರೆಯನ್ನು ತೆಗೆದುಕೊಳ್ಳುವುದು ಎಷ್ಟು ಅಪಾಯಕಾರಿ ಎಂಬುದು ನಿಮಗ
ಬೆಂಗಳೂರು: ಭಾರತೀಯ ರೈಲ್ವೆ ವ್ಯವಸ್ಥೆಯು ದೇಶದ ಜೀವನಾಡಿ. ಆದರೆ ಇತ್ತೀಚಿನ ದಿನಗಳಲ್ಲಿ ರೈಲುಗಳ ಒಳಭಾಗವನ್ನು ವಾಣಿಜ್ಯ ಪ್ರಚಾರಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ರೈಲಿ
ಬೆಂಗಳೂರು: ಬೆಂಗಳೂರಿನಲ್ಲಿ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ ನಡೆದಿದೆ. ಗೌರಮ್ಮ(45) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಗೌರಮ್ಮ ಅವರನ್ನು ಪತಿ ನಾಗರಾಜ್ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಮೈಕೋ ಲೇಔಟ್ ಬಿಳೇಕಲ
ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಪತ್ತೆಯಾಗುವ ಸಂತ್ರಸ್ತ ಮಹಿಳೆಯರನ್ನೇ ಆರೋಪಿಗಳೆಂದು ಪರಿಗಣಿಸಿ ಪ್ರಕರಣ ದಾಖಲಿಸಬಾರದು. ನೈತಿಕ ಪೊಲೀಸ್ ಗಿರಿ ರೀತಿಯಲ್ಲಿ ಸಂತ್ರಸ್ತೆಯರನ್ನು ಅಪರಾ
ಬೆಂಗಳೂರು : ಯುಗಾದಿ ಮತ್ತು ಈದ್-ಉಲ್-ಫಿತ್ರ್ ಹಬ್ಬಗಳ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಊರಿಗೆ ತೆರಳುವ ಪ್ರಯಾಣಿಕರಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬರೋಬ್ಬರಿ 2,000 ಹೆಚ್ಚುವರಿ ಬಸ್ಗಳನ್ನು ಓಡಿಸಲು ನಿರ

29 C