ಜೈಪುರ: ರಾಜಸ್ಥಾನದ ಝಾಲಾವಾಡ್ ಜಿಲ್ಲೆಯ ಭವಾನಿ ಮಂಡಿ ಪಟ್ಟಣದ ರಾಮನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಪ್ರಿಯಕರನಿಗಾಗಿ ಪತ್ನಿಯೊಬ್ಬಳು ತನ್ನ ಪತಿಯ ಮೇಲೆ ಕುದಿಯುವ ಎಣ್ಣೆಯನ್ನು ಸುರಿದು, ಕೊಲೆಗೆ ಯತ್ನಿಸಿದ ಆರೋಪದ
ಬೆಂಗಳೂರು: ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕನ್ನಡ ಸಂಘಟನೆ ಹೆಸರಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾ
ಚಿತ್ರದುರ್ಗ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಇಂದು ಜಿಲ್ಲಾಧಿಕಾರಿಗಳಿಗೆ ಜಿಲ್ಲೆಯಲ್ಲಿ ಕೃಷಿ ಜಂಟಿ ನಿರ್ದೇಶಕರು ಕಚೇರಿಗೆ ಕಾರ್ಯನಿರ್ವಹಿಸುತ್ತಿರುವ ದಿನಗಳಿಂದ ರೈತರ ಬಗ್ಗೆ ಅನೋಕ್ಷಿತ ವರ್ತನೆ ಮತ
ನಾಯಕನಹಟ್ಟಿ : ವರದಿ : ಹರೀಶ್ ನಾಯಕನಹಟ್ಟಿ ಹೋಬಳಿಯ ನೇರಲಗುಂಟೆ ಗ್ರಾಮದ ನಮ್ಮೂರ ಕ್ಲಸ್ಟರ್ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 1ನೇ ತರಗತಿಯ ಕೂಸಿನ ಮನೆ ಗೊಡೆ ಕುಸಿದು ಬಿದ್ದಿದ್ದು ಪುಟಾಣಿ ಮಕ್ಕಳು ಪ್ರಾಣಪಾಯದಿಂದ ಪಾರಾ
ಕೊರಟಗೆರೆ:- ಹುಟ್ಟುಹಬ್ಬ ಆಚರಿಸಿಕೊಂಡ ಸ್ನೇಹಿತರು ರಾತ್ರಿ ವೇಳೆ ಒಂದೆಡೆ ಮಲಗಿದ ಸಂದರ್ಭದಲ್ಲಿ ಹೋಟೆಲ್ ಮಾಲೀಕನೇ ಸ್ನೇಹಿತನ 25 ಗ್ರಾಂ ಕೊರಳಿನ ಚೈನ್ ಕದ್ದ ಪ್ರಕರಣ ಭೇದಿಸಿದ ಕೊರಟಗೆರೆ ಪಿಎಸ್ಐ ತೀರ್ಥೇಶ್ ಮತ್ತು ಪೋಲೀಸ್ ತ
ಕೊರಟಗೆರೆ : ಲೋಕೋಪಯೋಗಿ ಇಲಾಖೆಯಲ್ಲಿ ಕಾನೂನು ಬಾಹಿರವಾಗಿ 8 ಕೋಟಿ ತುಂಡುಗುತ್ತಿಗೆ ನೆಪದಲ್ಲಿ ಹಣ ದುರುಪಯೋಗವಾಗಿರುವ ಸುದ್ದಿ ಪ್ರಜಾಪ್ರಗತಿಯಲ್ಲಿ ಬಿತ್ತರಿಸಿದ ಕೆಲವೇ ದಿನಗಳಲ್ಲಿ ಕೊರಟಗೆರೆ ಕಾರ್ಯಪಾಲಕ ಇಂಜಿನಿಯರ್ ಕೆ.ಎ
ಕಲಾದಗಿ: ಧಾರವಾಡದ ಕರ್ನಾಟಕ ನೀರಾವರಿ ನಿಗಮದ ಮಲಪ್ರಭಾ ಪ್ರಾಜೆಕ್ಟ್ ಎಂಜಿನಿಯರ್ ಅಶೋಕ ವಾಸನದ ಅವರಿಗೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಪೊಲೀಸರು ಶಾಕ್ ನೀಡಿದ್ದಾರೆ. ಧಾರವಾಡದಲ್ಲಿ ಕರ್ನಾಟಕ ನೀರಾವರಿ ನಿಗಮದ ಕಚೇರಿಯಲ್ಲಿಚಿ
ಧಾರವಾಡ: ಧಾರವಾಡದ ಕರ್ನಾಟಕ ನೀರಾವರಿ ನಿಗಮದ ಮಲಪ್ರಭಾ ಪ್ರಾಜೆಕ್ಟ್ ಎಂಜಿನಿಯರ್ ಅಶೋಕ ವಾಸನದ ಅವರಿಗೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಪೊಲೀಸರು ಶಾಕ್ ನೀಡಿದ್ದಾರೆ. ಧಾರವಾಡದ ಲೋಕಾಯುಕ್ತ ಕಚೇರಿ ಬಳಿಯೇ ಕರ್ನಾಟಕ ನೀರಾವರಿ ನ
ಬಾಗಲಕೋಟೆ: ಚಾಲುಕ್ಯರ ರಾಜಧಾನಿಯಾಗುದ್ದ ಬಾದಾಮಿ ಅಭಿವೃದ್ಧಿಗೆ ೧ ಸಾವಿರ ಕೋಟಿ ರೂ.ಗಳ ಯೋಜನೆ ರೂಪಿಸಿ ಕೇಂದ್ರಕ್ಕೆ ಕಳುಹಿಸಿಕೊಡಿ, ನಮ್ಮ ಹತ್ತಿರ ದುಡ್ಡಿಲ್ಲ, ಸಿದ್ದರಾಮಣ್ಣನ ಹತ್ತಿರ ದುಡ್ಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮ
ದಾವಣಗೆರೆ: ಗೋವಾದಿಂದ ಯಶವಂತಪುರಕ್ಕೆ ಸಂಚರಿಸುತ್ತಿದ್ದ 17310 ಸಂಖ್ಯೆ ವಾಸ್ಕೋಡಿಗಾಮ ಎಕ್ಸ್ಪ್ರೆಸ್ ರೈಲಿನಲ್ಲಿ ಸಾಗಣೆ ಮಾಡುತ್ತಿದ್ದ 43 ಸಾವಿರ ರೂ. ಮೌಲ್ಯದ ಮದ್ಯ ವಶಪಡಿಸಿಕೊಳ್ಳುವಲ್ಲಿ ದಾವಣಗೆರೆ ಆರ್ಪಿಎಫ್ ಪೊಲೀಸರು ಯಶ
ಮುಂಬೈ: ಮಹಾರಾಷ್ಟ್ರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ತಂದೆಯೇ ತನ್ನ ಮಗಳನ್ನು ಕೊಲೆ ಮಾಡಿದ್ದಾನೆ. ಪ್ರೀತಿ ಪ್ರೇಮದ ವಿಷಯಕ್ಕಲ್ಲ ಬದಲಾಗಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎನ್ನುವ ಕಾರಣಕ್ಕೆ. ಮಹಾರಾಷ್ಟ್ರದ ಸಾ
ಟೆಲ್ ಅವಿವ್: ಕಳೆದ ಹಲವು ದಿನಗಳಿಂದ ಇಡೀ ಪ್ರಪಂಚವೇ ಆತಂಕದಿಂದ ನೋಡುತ್ತಿದ್ದ ಇರಾನ್-ಇಸ್ರೇಲ್ ಸಂಘರ್ಷಕ್ಕೆ ಇಂದು ಕದನ ವಿರಾಮದ ಅಂಕಿತ ಬಿದ್ದಿದೆ. ಈ ಬಗ್ಗೆಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಅಧಿಕೃತ ಆದೇಶ ಹೊ
ದಕ್ಷಿಣ ಫಿಲಿಪೈನ್ಸ್ ಮಂಗಳವಾರ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ದಾವೊ ದ್ವೀಪದ ಪೂರ್ವಕ್ಕೆ ಸುಮಾರು 374 ಕಿಲೋಮೀಟರ್ (232 ಮೈಲುಗಳು) ಆಳವಿಲ್ಲದ ಭೂಕಂಪ ಸಂಭವಿಸಿದೆ
ಬೆಂಗಳೂರು: ಆರ್ಸಿಬಿ ತಂಡದ ಐಪಿಎಲ್ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಕೇಸ್ ಕುರಿತು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ವರದಿ ನೀಡಿದೆ. ಐಪಿಎಸ್ ಅಧಿಕಾರಿಗಳ ಅಮಾನತ್ತಿಗೆ ಕಾರಣ
ಬೆಂಗಳೂರು : ನಕಲಿ ದಾಖಲಾತಿ, ಅನುದಾನ ದುರ್ಬಳಕೆ ತಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ಇದೇ ಶೈಕ್ಷಣಿಕ ಸಾಲಿನಿಂದಲೇ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ‘ಇ–ಹಾಜರಾತಿ’ ಕಡ್ಡಾಯಗೊಳಿಸಿ
ಬೆಂಗಳೂರು: ನಾದಬ್ರಹ್ಮ ಎಂಬ ಗೌರವಕ್ಕೆ ಪಾತ್ರರಾಗಿರುವ ಸಂಗೀತ ನಿರ್ದೇಶಕ, ಸಾಹಿತಿ ಹಂಸಲೇಖ ಅವರು ಸಾಮಾಜಿಕ ಪಿಡುಗು ಭ್ರೂಣ ಹತ್ಯೆ ವಿರುದ್ಧ ಹೋರಾಟಕ್ಕೆ ಚಲನಚಿತ್ರದ ಮೂಲಕ ಮುಂದಾಗುತ್ತಿರುವುದು ಮಾದರಿ ಕಾರ್ಯವಾಗಿದೆ ಎಂದು
ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಹಲವು ಕಡೆ ಲೋಕಾಯುಕ್ತ ತಂಡಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಿಬಿಎಂಪಿ ಎಕ್ಸ
ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗೆ ಜೂನ್ 29ರವರೆಗೆ ಗುಡುಗು ಸಹಿತ ಬಿರುಸಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನ
ನಾಯಕನಹಟ್ಟಿ. ವರದಿ : ಹರೀಶ್ ನಾಯಕನಹಟ್ಟಿ ಮಧ್ಯ ಕರ್ನಾಟಕದ ಪವಾಡಪುರುಷ ಮಾಡಿದಷ್ಟು ನೀಡು ಭಿಕ್ಷೆ ಎಂಬ ವಚನ ನುಡಿದಿರುವ. ಸಮಾಜ ಸುಧಾರಕ ಶ್ರೀ ಗುರು ತಿಪ್ಪೇರುದ್ರಸ್ವಾಮಿ.ಶ್ರೀ ಗುರು ತಿಪ್ಪೇರುದ್ರಸ್ವಾಮಿ ಎನ್ನುವ ದೇವಸ್ಥಾನ
ನಾಯಕನಹಟ್ಟಿ : ಬೆಸ್ಕಾಂ ತಳಕು ಉಪವಿಭಾಗದ ವ್ಯಾಪ್ತಿಯಲ್ಲಿರುವ ನಾಯಕನಹಟ್ಟಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆ.ಪಿ.ಟಿ.ಸಿ.ಎಲ್.ವತಿಯಿಂದ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಪ್ರಯುಕ್ತ ಮಂಗಳವಾರ ವಿದ್ಯುತ್ ಪೂರೈಕೆ ಸ್ಥಗಿತವ
ಕಾವೇರಿ ಆರತಿ ಮತ್ತು ಕೆಆರ್ಎಸ್ ಜಲಾಶಯದ ಬಳಿ ಬೃಹತ್ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸುವ ಸರ್ಕಾರದ ತೀರ್ಮಾನ……….. ಯಾಕ್ರೀ ಸ್ವಾಮಿ, ನದಿಯನ್ನು ಇಟ್ಕೊಂಡು ರಾಜಕೀಯನೋ, ದುಡ್ಡು ಮಾಡಲಿಕ್ಕೋ, ಪ್ರಚಾರ ಪಡೆಯಲಿಕ್ಕೋ ಪ್ರಯತ್ನ ಪ
ಹಾವೇರಿ: ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಜನಾಂದೋಲನ ಮಾಡಬೇಕೆಂದು ಬಿಜೆಪಿ ತೀರ್ಮಾನ ಮಾಡಿದೆ. ಜನರ ವಿಶ್ವಾಸದೊಂದಿಗೆ ಯಾವ ಪ್ರದೇಶದಲ್ಲಿ ಯಾವ ವಿಷಯ ತೆಗೆದುಕೊಂಡು ಜನಾಂದೋಲನ ರೂಪಿಸಬೇಕು ಎಂದು ಪಕ್ಷದ ಪ್ರಮುಖರ ಜ
ರಾಯಚೂರು ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.ಪರಿಶಿಷ್ಠ ಪಂಗಡಗ
ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಕವಿ, ಮಾಜಿ ಎಂಎಲ್ಸಿ ದೊಡ್ಡರಂಗೇಗೌಡ ಅವರು ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸ
ಬೆಂಗಳೂರು: ಭಾಲ್ಕಿ ತಾಲೂಕಿನ ಕೋನಮೇಲಕುಂದ ಗ್ರಾಮ ಪಂಚಾಯತ್ ಕಾರ್ಯಕ್ರಮವು ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿಯಾಗುವುದು ನಿಶ್ಚಿತ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆಅರಿವು ಕೇಂದ್ರ ಕುರಿತಂತೆ ಸಾಮಾಜಿಕ ಜಾಲತಾಣದ
ಬೆಂಗಳೂರು: ಕಾಂಗ್ರೆಸ್ ಪಕ್ಷ ವಿದೇಶಿ ನೆಲದಲ್ಲಿ ದೇಶದ ವಿರುದ್ಧ ಮಾತನಾಡುವ ಬದಲು, ದೇಶದಲ್ಲಿನ ಅರ್ಥವಾದ ಪ್ರಗತಿಯ ಬಗ್ಗೆ ಮಾತನಾಡುವುದು ಒಳ್ಳೆಯದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಲಹೆ ನೀಡಿದ್ದಾರೆ. ಈ ಕುರಿತಂತೆ ಸಾಮ
ಚಿಕ್ಕೋಡಿ: ನಮ್ಮ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ, ಇದರಿಂದ ಮನಸ್ಸಿಗೆ ಸಾಕಷ್ಟು ನೋವಾಗಿದ್ದು, ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ ಎಂದು ಶಾಸಕ ರಾಜು ಕಾಗೆ ಹೇಳಿದ್ದಾರೆ. ಬೆಳಗಾವಿ ಜಿಲ್ಲ
ಸುರತ್ಕಲ್ : ಬೆಲೆ ಏರಿಕೆ, ಭ್ರಷ್ಟಾಚಾರದಿಂದ ಜನರು ಬದುಕಲು ಸಾಧ್ಯವಾಗದಂತಹ ಸ್ಥಿತಿ ರಾಜ್ಯದಲ್ಲಿದೆ. ಸ್ವತಃ ಕಾಂಗ್ರೆಸ್ ಶಾಸಕರೇ ಅನುದಾನ ಸಿಗದೇ ಪರದಾಡುತ್ತಿದ್ದು ಬಿಜೆಪಿ ಶಾಸಕರಿಗೆ ಪ್ರತಿಭಟನೆ ಮಾಡುವ ಮೂಲಕ ಸರಕಾರಕ್ಕೆ ಬ
ಗುಬ್ಬಿ: ಪಟ್ಟಣದ ಎಂ ಜಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು ರಸ್ತೆಯ ಎರಡೂ ಬದಿಯಲ್ಲಿ ದ್ವಿಚಕ್ರ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುವ ವಾಹನ ಸವಾರರನ್ನು ಯಾರು ಕೇಳುವವರೇ ಇಲ್ಲದಂತಾಗಿದೆ ಜೊತೆಗೆ ಪಾದಚಾರಿ
ನವದೆಹಲಿ: ಇಂಡಿಗೋ ವಿಮಾನದ ಪೈಲಟ್ ಒಬ್ಬರಿಗೆ ಕೆಲಸದ ಸ್ಥಳದಲ್ಲಿ ಜಾತಿ ನಿಂದನೆ ಮಾಡಿದ ಆರೋಪ ಕೇಳಿ ಬಂದಿದೆ. ಇಂಡಿಗೋದ ತರಬೇತಿ ಪೈಲಟ್ ಒಬ್ಬರು, ಮೂವರು ಹಿರಿಯ ಅಧಿಕಾರಿಗಳು ತನ್ನ ಜಾತಿಯನ್ನು ಅವಮಾನಿಸಿದ್ದಾರೆ ಹಾಗೂ ವಿಮಾನ ಹ
ಹುಬ್ಬಳ್ಳಿ: ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆಗೆ (ಐಐಟಿ) ಕೇಂದ್ರ ಸರ್ಕಾರವು 2 ಸಾವಿರ ಕೋಟಿ ರೂ. ಹೆಚ್ಚುವರಿ ಹಣ ನೀಡುತ್ತಿದೆ. ದೇಶದ ಎಲ್ಲಾ ಐಐಟಿಗಳಂತೆಯೇ ಇದೂ ಉನ್ನತ ಅಭಿವೃದ್ಧಿ ಕಾಣುತ್ತದೆ ಎಂದು ಕೇಂದ್ರ ಆಹಾರ ಮತ್ತು ನ
ಲೀಡ್ಸ್ : ಭಾನುವಾರ ಆಂಗ್ಲರ ಮೊದಲ ಸರದಿಯಲ್ಲಿ ಐದು ವಿಕೆಟ್ ಎತ್ತಿದ ಬುಮ್ರಾ ವಿದೇಶಿ ನೆಲದಲ್ಲಿ ನಡೆದ ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ಫೈಫರ್’ಗಳ ಭಾರತದ ಮಾಜಿ ನಾಯಕ ಕಪಿಲ್ದೇವ್ ಅವರ ದಾಖಲೆಯನ್ನು ಸರಿಗಟ್ಟಿದರು. ಕಪಿಲ್ ದ
ಬೆಳಗಾವಿ: ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್ಬುಕ್ ಖಾತೆ ತೆರೆದಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಗುಲಾಬರಾವ್ ದೂರು ನೀಡಿದ್ದು ಎಫ್
ಟೆಹ್ರಾನ್: ಇರಾನ್ ಹಾಗೂ ಇಸ್ರೇಲ್ ಕದನಕ್ಕೆ ಇದೀಗ ಅಮೆರಿಕ ಎಂಟ್ರಿ ನೀಡಿದೆ. ಕೆರಳಿ ಕೆಂಡವಾದ ಇಸ್ರೇಲ್ ಇದೀಗ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಅದರಲ್ಲಿ ಪ್ರಮುಖ ಕ್ರಮ ಅಂದರೆ ತನ್ನ ತೈಲ ಮಾರ್ಗ ಬಂದ್ ಮಾಡುವುದು. ಇರ
ದಾವಣಗೆರೆ: ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಅಪ್ರಾಪ್ತರು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ದಾವಣಗೆರೆ ತಾಲೂಕಿನ ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ
ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಘಟನೆ ನಡೆದಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಟೆಕ್ಕಿಯೊಬ್ಬರು ಮೃತಪಟ್ಟಿದ್ದಾರೆ. ರಿಂಗ್ ರಸ್ತೆಯ ಕಲ್ಯಾಣ ನಗರದ ಶೋ ರೂಮ್ ಒಂದರ ಬಳಿ ಈ ಘಟನೆ ನಡೆದಿದೆ. ಮೃತರನ್ನು ಆ
ಇರಾನ್ ಇಸ್ರೇಲ್ ಹಾಗೂ ಅಮೆರಿಕಕ್ಕೆ ಕಠಿಣ ಮತ್ತು ಸೂಕ್ತ ಪ್ರತಿಕ್ರಿಯೆ ನೀಡುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಶತ್ರುಗಳ ಧೈರ್ಯಶಾಲಿ ಪ್ರಚೋದನೆಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಪ್ರತಿಜ್ಞೆ ಮಾಡಿದರು. ಮೂರು ಪ
ಬೆಂಗಳೂರು ಇತ್ತೀಚಿನ ವರ್ಷಗಳಲ್ಲಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್ ಚಾಲಕರಿಂದ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಕೆಲವೊಂದು ಪ್ರಕರಣಗಳಲ್ಲಿ ವಾಹನಗಳಿಂದ ಸಮಸ್ಯೆಯಾಗಿ ಅಪಘಾತವ
ಚಿಕ್ಕೋಡಿ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದ್ದು, ಕೃಷ್ಣಾ ನದಿಗೆ ಒಂದು ಲಕ್ಷ ಕ್ಯೂಸೆಕ್ ನೀರು ಒಳ ಹರಿವು ಇದೆ. ನದಿಯಲ್ಲಿ ಪ್ರವಾಹ ಹೆಚ್ಚಾದ ಕಾರಣ ಚಿಕ್ಕೋಡಿ ವ್ಯಾಪ್ತಿಯ 7 ಕೆಳ ಹಂತದ ಸೇತು
ಬೆಂಗಳೂರು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ರಸ್ತೆಗಿಳಿಯುತ್ತಿರುವ ಹೊಸ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ.ಕಳೆದ ವರ್ಷ ಪ್ರತಿದಿನ ಎರಡು ಸಾವಿರ ಹೊಸ ವಾಹನಗಳು ನೋಂದಣಿ ಆಗಿದ್ದರೆ, ಈ ವರ್ಷ 500 ಹೆಚ್ಚಾಗಿದ
ಬೆಂಗಳೂರು : ನಿರ್ದೇಶಕ ನಾಗಶೇಖರ್ ಅವರು ನಟಿ ರಚಿತಾ ರಾಮ್ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ಪ್ರಚಾರಕ್ಕೆ ರಚಿತಾ ರಾಮ್ ಬಂದಿಲ್ಲ ಎಂಬುದು ನಾಗಶೇಖರ್ ಅವರ ಅ