ನಾಗ್ಪುರ: ಪ್ರವಾಸಿ ಇಂಗ್ಲೆಂಡ್ ಮತ್ತು ಭಾರತ ವಿರುದ್ಧದ ಏಕದಿನ ಸರಣಿ ನಾಳೆಯಿಂದ ಆರಂಭವಾಗಲಿದೆ. ಮೊದಲ ಪಂದ್ಯವನ್ನಾಡಲು ಈಗಾಗಲೇ ಉಭಯ ತಂಡಗಳ ಆಟಗಾರರು ನಾಗ್ಪುರ ತಲುಪಿದ್ದು ಅಭ್ಯಾಸ ಕೂಡ ಆರಂಭಿಸಿದ್ದಾರೆ. ಟೀಮ್ ಇಂಡಿಯಾ ಸದಸ
ಬೆಂಗಳೂರು: ರಾಜ್ಯದ ವಾತಾವರಣ ದಿಡೀರ್ ಬದಲಾಗಿದೆ. ಕಳೆದ ವಾರದವರೆಗೂ ಅತಿ ಚಳಿಯಿಂದ ಮರಗಟ್ಟಿಹೋಗಿದ್ದ ರಾಜ್ಯದ ಜನ ನಿಧಾನವಾಗಿ ಬಿಸಿಲಿನ ಧಗೆ ಎದುರಿಸತೊಡಗಿದ್ದಾರೆ. ಈ ಬಾರಿ ಉಷ್ಣದ ಅಲೆ ಬೀಸುವ ಸಾಧ್ಯತೆ ಇದೆ ಎಂದು ತಜ್ಞರು ಹೇ
ಹಾವೇರಿ: ಆಶಾ ಕಾರ್ಯಕರ್ತೆಯೊಬ್ಬರು ತಮಗೆ ಗೃಹಲಕ್ಷ್ಮಿ ಯೋಜನೆಯಿಂದ ಒಂದು ವರ್ಷದಲ್ಲಿ ಬಂದ 24 ಸಾವಿರ ರೂ.ಗಳನ್ನು ಸರ್ಕಾರಿ ಶಾಲೆಯ ಅಭಿವೃದ್ಧಿಗೆ ನೀಡಿ ಮಾದರಿ ಆಗಿದ್ದಾರೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಐರಣಿ ಗ್
ನವದೆಹಲಿ: ದೆಹಲಿಯಲ್ಲಿ ಇಂದು ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಚುನಾವಣೆಗೆ ಒಂದು ದಿನ ಮೊದಲು ತಡರಾತ್ರಿ ವರೆಗೂ ಪ್ರಚಾರ ಮಾಡುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮಂಗಳವಾರ ಆಮ್ ಆದ್ಮ
ಅಮೇರಿಕ : ಟ್ರಂಪ್ ಅಮೆರಿಕದ ಅಧ್ಯಕ್ಷರಾಗುತ್ತಿದ್ದಂತೆ ಸೌದಿ ದೊರೆ ಮಹಮದ್ ಬಿನ್ ಸಲ್ಮಾನ್ (ಎಂಬಿಎಸ್)ರ ಜತೆ ತಮ್ಮ ಮೊಟ್ಟಮೊದಲ ಸಾಗರೋತ್ತರ ಮಾತುಕತೆ ಆರಂಭಿಸಿದರು. ಅಮೆರಿಕ ಜಾತ್ಯತೀತ ಸಾಂವಿಧಾನಿಕ ಪ್ರಜಾಪ್ರಭುತ್ವದ ಬಲದಲ್ಲ
ನವದೆಹಲಿ: ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ. ಮತದಾರರು ಬಿಗಿ ಭದ್ರತೆಯ ನಡುವೆ ಮತವನ್ನು ಚಲಾಯಿಸುತ್ತಿದ್ದಾರೆ. ಒಟ್ಟು 70 ವಿಧಾನ ಸಭಾ ಕ್ಷೇತ್ರಗಳಿದ್ದು, ಈ ಬಾರಿ ಆಡಳಿತಾ ರೂಢ ಆಮ್ ಆದ್ಮಿ ಪಕ್ಷ ಹಾಗೂ ಬ
ಬೆಂಗಳೂರು: ನನ್ನ ನೇತೃತ್ವದಲ್ಲಿ ಹೈಕಮಾಂಡ್ ನಾಯಕರನ್ನು ಸಚಿವರ ನಿಯೋಗ ಭೇಟಿ ಮಾಡುತ್ತಾರೆ ಎಂಬ ಸುದ್ದಿ ಸುಳ್ಳು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಯಾರು ಇಂತಹ ಸುದ್ದಿ ಹುಟ್ಟುಹಾಕುತ್ತಾರೆ ಎಂದು ಗೊತ್ತಾಗುತ್
ನವದೆಹಲಿ: ಭಾರತ-ಚೀನಾ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ರಕ್ಷಣಾ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ರಾಜನಾಥ್ ಸಿಂಗ್ ಮಂಗಳವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ಮುಂಬೈ: ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸುಂಕ ಏರಿಕೆ ನಿರ್ಧಾರಕ್ಕೆ ತಾತ್ಕಾಲಿಕ ತಡೆ ಹೇರುತ್ತಿದ್ದಂತೆಯೇ ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆಯಾಗಿದ್ದು, ಸೆನ್ಸೆಕ್ಸ್ 78 ಸಾವಿರ ಗಡಿದಾಟಿದೆ.ಮಂಗಳವಾರ ಷೇ
ಗಾಂಧಿನಗರ: ಉತ್ತರಾಖಂಡದಲ್ಲಿ ಯುಸಿಸಿ ಜಾರಿಯಾದ ಇದೀಗ ಮತ್ತೊಂದು ರಾಜ್ಯ ಏಕರೂಪ ನಾಗರಿಕ ಸಂಹಿತೆಯನ್ನು (UCC) ಜಾರಿ ಮಾಡಲು ಸಿದ್ಧತೆಯನ್ನು ನಡೆಸಲಾಗಿದೆ. ಗುಜರಾತ್ ಸರ್ಕಾರ ಯುಸಿಸಿಯನ್ನು ಜಾರಿ ಮಾಡಲಿದೆ ಎಂದು ತಿಳಿದು ಬಂದಿದೆ
ಭೋಪಾಲ್: ಭಿಕ್ಷಾಟನೆ ಮತ್ತು ಸಂಬಂಧಿತ ಸಮಸ್ಯೆಗಳನ್ನು ನಿಗ್ರಹಿಸುವ ಸಲುವಾಗಿ ಭೋಪಾಲ್ ಜಿಲ್ಲಾಧಿಕಾರಿ ಕೌಶಲ್ಯೇಂದ್ರ ವಿಕ್ರಮ್ ಸಿಂಗ್ ಸೋಮವಾರ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಪ್ರದೇಶಗಳಲ್ಲಿ ಭಿಕ್ಷಾಟನೆಯನ್
ನವದೆಹಲಿ: ಬಜೆಟ್ ಅಧಿವೇಶನದ ಮೂರನೇ ದಿನ ಮಹಾ ಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ಪ್ರತಿಪಕ್ಷಗಳು ಸದನದಲ್ಲಿ ಭಾರೀ ಗದ್ದಲ ಎಬ್ಬಿಸಿದವು. ಕಾಲ್ತುಳಿತದಿಂದ ಉಂಟಾದ ಸಾವಿನ ಸರಿಯಾದ ಅಂಕಿ ಅಂಶಗಳನ್ನು ರಾಜ್ಯ ಸರ್
ಬೆಂಗಳೂರು: ಬೆಂಗಳೂರು ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದಾಗಿ ವಾಯು ಮಾಲಿನ್ಯ ಉಂಟಾಗುತ್ತಿದೆ. ಭವಿಷ್ಯದಲ್ಲಿ ನಗರದ ವಾಯು ಮಾಲಿನ್ಯ ಕಡಿಮೆ ಮಾಡಲು ವಾಹನಗಳಿಂದ ಉಂಟಾಗುವ ಮಾಲಿನ್ಯವನ್ನು ಕಡಿಮೆ ಮಾಡಬೇಕಿದ
ಬೆಂಗಳೂರು: ದೇಶದ್ಯಾಂತ ಐಷಾರಾಮಿ ಮನೆಗಳನ್ನು ಟಾರ್ಗೆಟ್ ಮಾಡಿ, ಕಳ್ಳತನ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳನನ್ನು ಬೆಂಗಳೂರಿನ ಮಡಿವಾಳ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಸೊಲ್ಲಾಪುರ ಮೂಲದ ಪಂಚಾಕ್ಷರಿ ಸ್ವಾಮಿ (37)
ಬೆಂಗಳೂರು: 2014 ರಿಂದ ಕರ್ನಾಟಕದಾದ್ಯಂತ 1,652 ಕಿಮೀ ಹೊಸ ರೈಲು ಹಳಿಗಳನ್ನು ಹಾಕಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸೋಮವಾರ ಹೇಳಿದ್ದಾರೆ. ಇಡೀ ಶ್ರೀಲಂಕಾದ ರೈಲು ಮಾರ್ಗದ ವಿಸ್ತೀರ್ಣದಷ್ಟು ರೈಲ್ವೆ ಮಾರ್ಗ ಕರ್ನಾಟಕದಲ
ನವದೆಹಲಿ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಮಗ ಅಭಿಷೇಕ್ ಬಚ್ಚನ್ ಹಾಗೂ ಸೊಸೆ ಐಶ್ವರ್ಯ ರೈ ಸಂಬಂಧದಲ್ಲಿ ಬಿರುಕು ಮತ್ತಿತರ ವದಂತಿಗಳು ಆಗಾಗ್ಗೆ ಮಾಧ್ಯಮಗಳಲ್ಲಿ ಹರಿದಾಡುತ್ತಿರುತ್ತವೆ. ಈಗ ಬಿಗ್ ಬಿ ಮೊಮ್ಮಗಳು ಆರಾಧ
ಬೆಂಗಳೂರು ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚಿಸಲಾಗಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬ್ಯಾಂಕ್ಗಳು ಸಹಾಯವಾಣಿಗಳನ್ನ
ನವದೆಹಲಿ : 2.5 ಬಿಲಿಯನ್ ಅಂದರೆ 250 ಕೋಟಿ ಬಳಕೆದಾರರ ಜಿಮೇಲ್ ಖಾತೆಗಳನ್ನು ಎಐ ಮೂಲಕ ಹ್ಯಾಕ್ ಮಾಡಬಹುದು ಎಂದು ಗೂಗಲ್ ತನ್ನ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಸೈಬರ್ ಅಪರಾಧಿಗಳು ಗೂಗಲ್ ಬೆಂಬಲದ ಹೆಸರಿನಲ್ಲಿ ಬಳಕೆದಾರರಿಗೆ ಕರೆ ಮ
ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ನಡೆದ ದಾಳಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಅವರ ಮನೆಯಲ್ಲಿ ಭದ್ರತಾ ಸಿಬ್ಬಂದಿಯೂ ಇರಲಿಲ್ಲವೇ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದೆ. ಹೀಗಿರುವಾಗಲೇ ನಿರ್ದೇಶಕ ಆಕಾಶ್ದೀಪ್ ಸಬೀ
ಬೆಂಗಳೂರು ‘ನಮ್ಮ ಕ್ಲಿನಿಕ್’ಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜತೆಗೆ, ಅವುಗಳ ಸೇವೆ ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಇದಕ್ಕಾಗಿ ಹೊಸ ತಂತ್ರವನ್ನೂ ಪಾಲಿಕೆ ಅನುಸರಿಸಲಿದೆ
ಅಮೆರಿಕ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಭಾರತೀಯ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇತ್ತೀಚೆಗಷ್ಟೇ 500 ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಬಂಧಿಸಿದ್ದರು. ಇತ್ತೀ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ನಡೆದ ಉಗ್ರರ ದಾಳಿಯಲ್ಲಿ ನಿವೃತ್ತ ಸೇನಾ ಯೋಧ ಸಾವಿಗೀಡಾಗಿದ್ದು, ಅವರ ಪತ್ನಿ ಮತ್ತು ಮಗಳು ಗಾಯಗೊಂಡಿದ್ದಾರೆ.ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಬೆ
ನವದೆಹಲಿ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಅವರು ಮುಂಬೈನ ಬಾಂದ್ರಾ ವೆಸ್ಟ್ ಅಪಾರ್ಟ್ಮೆಂಟ್ ಅನ್ನು 22.50 ಕೋಟಿ ರೂ.ಗೆ ಮಾರಾಟ ಮಾಡಿದ್ದಾರೆ ಎಂದು ರಿಯಲ್ ಎಸ್ಟೇಟ್ ಕನ್ಸಲ್ಟಂಟ್ ಸ್ಕ್ವೇರ್ ಯಾರ್ಡ್ಸ್ ತಿಳಿಸಿದೆ.ಈ ಕುರಿತು ಸೋಮ
ಬೆಂಗಳೂರು: ಚುನಾವಣಾ ಆಯೋಗದ ಕಾರ್ಯವಿಧಾನವನ್ನು ಪರಾಮರ್ಶಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ನಾಯಕರ ಹಾಗೂ ತಜ್ಞರ ಪರಮಾಧಿಕಾರ ಕಾರ್ಯಪಡೆ’ಯೊಂದನ್ನು (ಎಂಪವರ್ಡ್ ಆ್ಯಕ್ಷನ್ ಗ್ರೂಪ್ ಆಫ್ ಲೀಡರ್ಸ್ ಆ್ಯಂಡ
ಲಖನೌ: ಪ್ರಯಾಗ್ರಾಜ್ನ ಮಹಾಕುಂಭಮೇಳದಲ್ಲಿಭಾರೀ ಕಾಲ್ತುಳಿತ ಸಂಭವಿಸಿ ಬರೋಬ್ಬರಿ 30 ಜನ ಬಲಿಯಾದ ನಂತರ ಇಂದು ಅಮೃತಸ್ನಾನ ನೆರವೇರಿದೆ. ಬಸಂತ್ ಪಂಚಮಿಯ ಶುಭ ಸಂದರ್ಭದಲ್ಲಿ ಬೆಳಗ್ಗಿನ ಜಾವ ಲಕ್ಷಾಂತರ ಭಕ್ತರು ತ್ರಿವೇಣಿ ಸಂಗಮದ
ಬೆಂಗಳೂರು: ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಿದ್ದಾರೆ. 2 ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವ
ಹಾಸನ : ಹಾಸನದಲ್ಲಿ ಸಂಭವಿಸಿರುವ ದುರಂತವೊಂದರಲ್ಲಿ, ಕೆರೆಗೆ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ್ದಾರೆ.ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಜಿನ್ಹಾಪುರದಲ್ಲಿ ನಿನ್ನೆ ಗಣೇಶ್ ರೋಹಿತ್ ಕೆರೆಯಲ್ಲಿ ಮ
ಬೆಂಗಳೂರು: ಇಷ್ಟೂ ದಿನ ತೆರೆಮರೆಯಲ್ಲಿ ಗುಸುಗುಸು ಚರ್ಚೆಯಲ್ಲಿದ್ದ ಜೆಡಿಎಸ್ ಶಾಸಕರ ಕಾಂಗ್ರೆಸ್ ಸೇರುವ ವಿಚಾರ ಈಗ ಬಹಿರಂಗವಾಗಿಯೇ ಗರಿಬಿಚ್ಚಿಕೊಳ್ಳುತ್ತಿದೆ. ಸ್ವತಃ ಜೆಡಿಎಸ್ ವರಿಷ್ಠ ಎಚ್.ಡಿ. ಕುಮಾರಸ್ವಾಮಿ ಅವರೇ ತಮ್ಮ ಪ