SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
‘ಟೈಗರ್ ಮ್ಯಾನ್’ ಖ್ಯಾತಿಯ ಥಾಪರ್ ನಿಧನ….!

ನವದೆಹಲಿ: ಖ್ಯಾತ ಹುಲಿ ಸಂರಕ್ಷಣಾವಾದಿ ವಾಲ್ಮೀಕ್ ಥಾಪರ್ ಇಂದು ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ದೀರ್ಘಕಾಲದಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಅವರಿಗೆ 73 ವರ್ಷ ವಯಸ್ಸಾಗಿತ್ತು, ಭಾರತದ ‘ಟೈಗರ್ ಮ್ಯಾನ್’ ಎಂದೇ

31 May 2025 4:42 pm
ಚಿಕ್ಕಮಗಳೂರಿನಿಂದ ತಿರುಪತಿಗೆ ರೈಲು …!

ಬೆಂಗಳೂರು: ಚಿಕ್ಕಮಗಳೂರಿನಿಂದ ತಿರುಪತಿಗೆ ರೈಲು ಆರಂಭವಾಗುವ ಸೂಚನೆ ಸಿಕ್ಕಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಚಿಕ್ಕಮಗಳೂರಿನಿಂದ ಹಿಂದೂಗಳ ಶ್ರದ್

31 May 2025 4:29 pm
2 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ…!

ನಾಯಕನಹಟ್ಟಿ : ಡಿ.ಎಂ.ಎಫ್‌ನ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಜಗಳೂರು ಗಡಿ ರಸ್ತೆ ಮಾರ್ಗ, ಚನ್ನಬಸಯ್ಯನಹಟ್ಟಿ, ಗೌಡಗೆರೆ, ಜೋಗಿಹಟ್ಟಿ, ಮಲ್ಲೂರಹಟ್ಟಿ ೦.೦೦ ಕಿ.ಮೀ.ಯಿಂದ ೯.೫೦ರವರೆಗೆ ರಸ್ತೆ ಅಭಿ

31 May 2025 3:39 pm
ಕಾನೂನು-ಸುವ್ಯವಸ್ಥೆ ಕುಸಿತದಿಂದ ರಾಷ್ಟ್ರ ಮಟ್ಟದಲ್ಲಿ ಕರ್ನಾಟಕದ ವರ್ಚಸ್ಸಿಗೆ ಧಕ್ಕೆ: ಶೋಭಾ ಕರಂದ್ಲಾಜೆ

ಬೆಂಗಳೂರು: ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿತವಾಗಿದ್ದು, ಇದರಿಂದ ರಾಷ್ಟ್ರಮಟ್ಟದಲ್ಲಿ ರಾಜ್ಯದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಶುಕ್ರವಾರ ಹೇಳಿದ್ದಾರೆ. ಸುದ್ದಿ

31 May 2025 3:27 pm
ನಾಲ್ವಡಿ ಕೃಷ್ಣರಾಜ ಒಡೆಯರ ಪ್ರತಿಮೆಗೆ ಅವಮಾನ….!

ಮೈಸೂರು: ಮೈಸೂರಿನ ಕೆ.ಆರ್. ವೃತ್ತದಲ್ಲಿ ವ್ಯಕ್ತಿಯೊಬ್ಬ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಮೇಲೆ ಕುಳಿತು, ಪ್ರತಿಮೆಯ ಬಾಯಿಗೆ ಬೀಡಿ ಇಟ್ಟು- ಹೀಗೆಲ್ಲ ಪುಂಡಾಟ ಮೆರೆದಿದ್ದಾನೆ. ಮೈಸೂರಿನ ಜನತೆ ಗೌರವಿಸುವ ಮಹಾರಾಜರ ಪ

31 May 2025 3:15 pm
ಚೇಳೂರು ಮತ್ತು ಮಂಚೇನಹಳ್ಳಿಗೆ ಪ್ರಜಾಸೌಧ ಮಂಜೂರು….!

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ ನೂತನವಾಗಿ ರಚನೆಯಾಗಿರುವ ಜಿಲ್ಲೆಯ ಚೇಳೂರು ಮತ್ತು ಮಂಚೇನಹಳ್ಳಿ ತಾಲ್ಲೂಕು ಆಡಳಿತಗಳ ಕಟ್ಟಡವಾದ ಪ್ರಜಾಸೌಧ ಕಟ್ಟಡಗಳ ನ

31 May 2025 2:26 pm
ಅಬ್ದುಲ್‌ ರಹಿಮಾನ್‌ ಕೊಲೆ ಪ್ರಕರಣ ;5ಕ್ಕೆ ಏರಿಕೆ ಬಂಧಿತರ ಸಂಖ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಮತ್ತು ಕಲಂದರ್ ಶಾಫಿ ಮೇಲೆ ನಡೆದ ಭೀಕರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಇನ್ನಷ್ಟು ಪ್ರಗತಿ ಕಂಡುಬಂದಿದ್

31 May 2025 12:37 pm
ಟರ್ಕಿಗೆ ಮತ್ತೆ ತಟ್ಟಿದ ಬಹಿಷ್ಕಾರದ ಬಿಸಿ….!

ನವದೆಹಲಿ : ಆಪರೇಷನ್ ಸಿಂದೂರ್ ಸಮಯದಲ್ಲಿ ಟರ್ಕಿ ಪಾಕಿಸ್ತಾನವನ್ನು ಬೆಂಬಲಿಸಿದ ನಂತರ ಭಾರತ ಟರ್ಕಿ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡಿದೆ. ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರವು ಟರ್ಕಿಶ್ ಏರ್ಲೈನ್ಸ್ ಜೊತ

31 May 2025 12:34 pm
ಸಿಎಸ್ಆರ್ ನಿಧಿಯ ಮೂಲಕ ಪೆರೇಸಂದ್ರದ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕಾದ ಉಪಕರಣಗಳನ್ನು ಒದಗಿಸುವಂತೆ ಮನವಿ

ಬೆಂಗಳೂರು: ನಾನು ಪ್ರಾರಂಭ ಮಾಡಿದ ಕೆಲಸವನ್ನ ನಾನೇ ಪೂರ್ಣ ಮಾಡಬೇಕು ಎಂದು ನಿರ್ಧರಿಸಿದ್ದು ಲೋಕಾರ್ಪಣೆ ಮಾಡುವ ಯೋಗ್ಯತೆ ಇಲ್ಲದಿದ್ದರು ಕಾರ್ಯಕ್ರಮಕ್ಕೆ ಬಂದು ಪೋಟೋ ತೆಗೆಸಿಕೊಳ್ಳಿ ಎಂದು ಮಾಜಿ ಸಚಿವ ಹಾಗೂ ಹಾಲಿ ಸಂಸದ ಡಾ. ಕ

31 May 2025 12:30 pm
ಬಿಜೆಪಿ ನಾಯಕಿ ಮಗನ 130 ಅಶ್ಲೀಲ್‌ ವಿಡಿಯೋಗಳು ವೈರಲ್‌ ; ಚುರುಕಾದ ತನಿಖೆ

ಲಖನೌ: ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದಂತಹ ಹಗರಣದಂತಹುದೇ ಪ್ರಕರಣ ಇದೀಗ ಉತ್ತರ ಪ್ರದೇಶದಲ್ಲಿಯೂ ಬೆಳಕಿಗೆ ಬಂದಿದೆ. ಬಿಜೆಪಿ ನಾ

31 May 2025 12:28 pm
2710ಕ್ಕೆ ಏರಿಕೆಯಾಯ್ತು ಕೊವಿಡ್ ಸೋಂಕು ….!

ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಮಾರಿ ವೇಗವಾಗಿ ಹಬ್ಬುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳು 2,710 ಕ್ಕೆ ಏರಿದ್ದು, ಹೆಚ್ಚಿನ ಸೋಂಕುಗ

31 May 2025 11:40 am
ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ ನಟ ಪ್ರಕಾಶ್‌ ರಾಜ್‌ : ಯಾವುದು ಗೊತ್ತಾ ಆ ವಿಷಯ ….?

ಬೆಂಗಳೂರು: ಸದಾ ಯಾವುದಾದರೊಂದು ವಿವಾದವನ್ನು ಸೃಷ್ಠಿಸುವ ನಟ ಹಾಗೂ ಪ್ರಗತಿಪರ ಚಿಂತಕ ಪ್ರಕಾಶ್‌ ರಾಜ್‌ ಇದೀಗ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ. ಕೇಂದ್ರ ಸರ್ಕಾರವನ್ನು ಟೀಕಿಸುವ ಭರದಲ್ಲಿ ಆಪರೇಷನ್‌ ಸಿಂದೂರ್‌ ಹ

31 May 2025 11:33 am
ಬೆಳ್ಳಂಬೆಳಿಗ್ಗೆ ಭ್ರಷ್ಟರ ನಿದ್ದೆ ಕೆಡಿಸಿದ ಲೋಕಾಯುಕ್ತ ….!

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರ ದಾಳಿ ಮುಂದುವರಿದಿದೆ. ಶನಿವಾರ ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾ

31 May 2025 11:25 am
ಮುಂದಿನ ದೆಹಲಿ ಎಲ್‌ ಜಿ ಯಾರು ….?

ನವದೆಹಲಿ: ದೆಹಲಿಗೆ ಶೀಘ್ರದಲ್ಲೇ ಹೊಸ ಲೆಫ್ಟಿನೆಂಟ್-ಗವರ್ನರ್ (ಎಲ್-ಜಿ) ನೇಮಕವಾಗುವ ಸಾಧ್ಯತೆ ಇದೆ, ಕೇಂದ್ರವು ರಾಜ್ಯಪಾಲರ ಹುದ್ದೆಗಳ ಪುನರ್ರಚನೆ ಮಾಡಲು ಪರಿಶೀಲಿಸುತ್ತಿದೆ ಎಂದು ವರದಿಯಾಗಿದೆ. ದೆಹಲಿ ಎಲ್-ಜಿ ಹುದ್ದೆಗೆ ಅಜ

31 May 2025 11:21 am
ಮೈತುಂಬಿ ಹರಿದ ಕಾವೇರಿ : ನದಿ ಪಾತ್ರಗಳಲ್ಲಿ ಪ್ರವಾಹದ ಎಚ್ಚರಿಕೆ ….!

ಮೈಸೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ-ಮೈಸೂರು ಸೇರಿದಂತೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಅಣೆಕಟ್ಟೆಯ ನೀರಿನ ಮಟ್ಟ 101 ಅಡಿಯನ್ನು

31 May 2025 11:09 am
ರಾಜಕೀಯ ನಿಂತ ನೀರಲ್ಲ : ಸತೀಶ್‌ ಜಾರಕೀಹೋಳಿ

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಅವರನ್ನು ಭೇಟಿ ಮಾಡುವುದರಲ್ಲಿ ವಿಶೇಷ ಏನೂ ಇಲ್ಲ. ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಇದರಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ ಎಂದು ಲೋಕೋಪಯೋಗ

31 May 2025 11:07 am
ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು : ಡಿ ಕೆ ಶಿವಕುಮಾರ್‌

ಬೆಂಗಳೂರು: ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ಇದರಿಂದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯಕ್ಕೆ ನಷ್ಟವಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಮ

31 May 2025 10:57 am
ಕಲಬುರಗಿ : ಡಿಸಿಗೆ ಲಿಖಿತ ಕ್ಷಮೆಯಾಚಿಸುತ್ತೇನೆ: MLC ರವಿಕುಮಾರ್

ಕಲಬುರಗಿ: ಹೈಕೋರ್ಟ್ ಆದೇಶ ಪಾಲಿಸುತ್ತೇನೆ. ಲಿಖಿತವಾಗಿ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರ ಬಳಿ ಕ್ಷಮೆಯಾಚಿಸುತ್ತೇನೆಂದು ಬಿಜೆಪಿ ಎಂಎಲ್ಸಿ ಮತ್ತು ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್

31 May 2025 10:56 am
ತಿಥಿ ಮುಗಿಸಿಕೊಂಡು ಹೋಗುವಾಗ ಅಪಘಾತ : ವ್ಯಕ್ತಿ ಸಾವು

ಕೊರಟಗೆರೆ :- ಸಂಬಂಧಿಕರ ತಿಥಿ ಕಾರ್ಯ ಮುಗಿಸಿಕೊಂಡು ಊರಿಗೆ ಹಿಂತಿರುಗುತ್ತಿರುವಾಗ ಮಾರ್ಗ ಮಧ್ಯೆ ರಸ್ತೆ ದಾಟುವಾಗ ವ್ಯಕ್ತಿಯೋರ್ವನಿಗೆ ಕಾರುವೊಂದು ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಸಾವಿಗೀಡಾಗಿದ್ದು

31 May 2025 10:25 am
ಸ್ನಾನಕ್ಕೆಂದು ಹೋದವನು ಹೋಗಿದ್ದಾದರೂ ಎಲ್ಲಿಗೆ ಗೊತ್ತಾ…..?

ಕೊರಟಗೆರೆ:- ಬೆಂಗಳೂರು ಮೂಲದ 5-6 ಜನ ಮೋಜು ಮಸ್ತಿ ಗಾಗಿ ಫಾರಂ ಹೌಸ್ ಗೆ ಬಂದು ನೈಟ್ ಪಾರ್ಟಿ ಮುಗಿಸಿ ಮಲಗಿದ್ದವರು ಬೆಳಿಗ್ಗೆ ಸ್ನೇಹಿತನೂರ್ವ ಸ್ನಾನದ ಮನೆಗೆ ಹೋದವನು ಕುಸಿದು ಬಿದ್ದು ಸ್ನಾನ ಮನೆಯಲ್ಲಿಯೇ ಮೃತಪಟ್ಟಿರುವ ಘಟನೆಯೊ

31 May 2025 10:16 am
ಕೊರಟಗೆರೆ : ಹೆಂಡತಿಯ ನೆನಪಿನಲ್ಲಿ ನೇಣು ಬಿಗಿದುಕೊಂಡು ಅರ್ಚಕರ ಆತ್ಮಹತ್ಯೆ

ಕೊರಟಗೆರೆ ಚೌಡೇಶ್ವರಿ ದೇವಸ್ಥಾನದ ಅರ್ಚಕರು ಹೆಂಡತಿ ಸಾವಿಗೀಡಾಗಿ 8 ವರ್ಷ ಕಳೆದರೂ ಅದೇ ಗುಂಗ್ಗಿನಲ್ಲಿ ಮಾನಸಿಕವಾಗಿ ಮನನೊಂದು ಹೆಂಡತಿ ಇಲ್ಲದ ಜೀವನ ನನಗೇಕೆ ಎನ್ನುವ ರೀತಿಯಲ್ಲಿ ಮನನೊಂದು ಹೆಂಡತಿಯ ನೆನಪಿನಲ್ಲಿ ನೇಣು ಬಿಗ

31 May 2025 10:11 am
ಕಣ್ವ ಇಂಟರ್ನ್ಯಾಷನಲ್ ಶಾಲೆಯ ಗೊಂದಲ : ಹೈಕೋರ್ಟಲ್ಲಿ ಶಾಲೆಪರ ತೀರ್ಪು…!

ಕೊರಟಗೆರೆ ಕಣ್ವ ಇಂಟರ್ನ್ಯಾಷನಲ್ ಶಾಲೆಯ ಐಸಿಎಸ್ ಸಿ ಪಠ್ಯ ಆಧಾರಿತ ಕ್ರಮದ ಶಾಲೆ ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದ ಜಮೀನಿನ ವ್ಯಾಜ್ಯ ಒಂದು ಹಂತಕ್ಕೆ ಅಂತ್ಯ ಕಂಡಿದ್ದು, ಹೈಕೋರ್ಟ್ 30 ವರ್ಷಗಳ ಕಾಲ ಶಾಲೆ ನಡೆಯುತ್ತಿರುವ ಸ್ಥ

31 May 2025 10:04 am
ಪ್ರಜಾಪ್ರಗತಿ ಫಲಶೃತಿ : ಮೇಲ್ಸೇತುವೆ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ

ನಾಯಕನಹಟ್ಟಿ : ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ನಡೆಸಿದ್ದರು ಪೂರ್ಣವಾಗದ ರಸ್ತೆ ಕಾಮಗಾರಿ ಶೀಘ್ರ ಮೆಲ್ಸೇತುವೆ ಕಾಮಗಾರಿ ಆರಂಭಿಸಿ ಎಂಬ ತಲೆ ಬರಹದಡಿಯಲ್ಲಿ ಪ್ರಜಾಪ್ರಗತಿ ಸುದ್ಧಿ ಪ್ರಕಟಿಸಿದ ಬೆನ್ನಲೆ ಮೊಳಕಾಲ್ಮೂರು ಶಾಸಕ

30 May 2025 5:48 pm
ಚಿತ್ರನಟ ಕಮಲ್ ಹಾಸನ್ ಕ್ಷಮೆಯಾಚಿಸದೇ ಇದ್ದರೆ ಕಾನೂನು ಕ್ರಮ ಜರುಗಿಸಿ.

ನಾಯಕನಹಟ್ಟಿ : ತಮಿಳಿನಿಂದ ಕನ್ನಡ ಹುಟ್ಟಿತು ಎಂದು ಕನ್ನಡ ಭಾಷೆ ಬಗ್ಗೆ ತಮಿಳು ನಟ ಕಮಲ್ ಹಾಸನ್ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿರುವ ನಟ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಇಲ್ಲವಾದಲ್ಲಿ ಅ

30 May 2025 4:39 pm
ಸಣ್ಣ, ಮಧ್ಯಮ ಕೈಗಾರಿಕೆಗಳ ಸಮಸ್ಯೆ ಬಗೆಹರಿಸಲು ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು “ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಶಕ್ತಿ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ ಅಗತ್ಯ ನೆರವು ನೀಡುವುದು ಸರ್ಕಾರಗಳ ಜವಾಬ್ದಾರಿ. ಹೀಗಾಗಿ ನಿಮ್ಮ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗ

30 May 2025 4:35 pm
ಶಾಲಾ ಪ್ರಾರಂಭೋತ್ಸವಕ್ಕೆ ಮಾನ್ಯ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಅಧ್ಧೂರಿ ಚಾಲನೆ

ನಾಯಕನಹಟ್ಟಿ ಶಾಲಾ ಪ್ರಾರಂಭೋತ್ಸವಕ್ಕೆ ಮಾನ್ಯ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಅಧ್ಧೂರಿ ಚಾಲನೆ ಶುಕ್ರವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜೋಗಿ ಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜೋಗಿ ಹಟ್ಟಿ ಶಾಲಾ ಪ್ರಾ

30 May 2025 4:26 pm
ʼಕಣ್ಣಪ್ಪ’ ಸಿನಿಮಾದ ಹಾರ್ಡ್​ಡ್ರೈವ್ ಕಳವು…..!

ಹೈದರಾಬಾದ್ ಪ್ರಭಾಸ್ ಅಕ್ಷಯ್ ಕುಮಾರ್, ಮೋಹನ್​ಲಾಲ್ ಅಂಥಹಾ ಸ್ಟಾರ್ ನಟರು ಅತಿಥಿ ಪಾತ್ರದಲ್ಲಿ ನಟಿಸಿರುವ, ಮಂಚು ವಿಷ್ಣು ಮಂಚು ಮೋಹನ್​ಬಾಬು, ಕನ್ನಡದ ನಟ ದೇವರಾಜ್ ಇನ್ನೂ ಹಲವಾರು ಪ್ರತಿಭಾವಂತ ನಟರು ನಟಿಸಿರುವ ನೂರಾರು ಕೋಟ

30 May 2025 4:02 pm
ತಪ್ಪು ಮಾಡಿಲ್ಲ, ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ: ಕಮಲ್ ಹಾಸನ್

ಚೆನ್ನೈ: ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ನೀಡಿರುವ ಹೇಳಿಕೆ ರಾಜ್ಯದಾದ್ಯಂತ ವಿರೋಧಕ್ಕೆ ಒಳಗಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇನ್ನೂ ಕೆಲವೆಡೆ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಫಿಲಂ ಚೇಂಬ

30 May 2025 3:39 pm
ನೀರಿನ ವಿಚಾರದಲ್ಲಿ ರಾಜಿಯಿಲ್ಲ: ಆಸಿಮ್ ಮುನೀರ್

ಇಸ್ಲಾಮಾಬಾದ್ ನೀರಿನ ವಿಚಾರದಲ್ಲಿ ಪಾಕಿಸ್ತಾನ ಎಂದೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಹೇಳಿದ್ದಾರೆ. ಏಕೆಂದರೆ ಇದು 24 ಕೋಟಿ ಜನರಿಗೆ ಸಂಬಂಧಿಸಿದ ವಿಷಯವಾಗಿದೆ ಎಂದರು. ಸಿಂಧೂ ನದ

30 May 2025 3:00 pm
ಮತ್ತೊಂದು ಹೊಸ ಇತಿಹಾಸ ಬರೆದ RCB….!

ಬೆಂಗಳೂರು : ಫೈನಲ್ ಸೋತ ದಿನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೇರಿದೆ. ಅದು ಕೂಡ 9 ವರ್ಷಗಳ ಬಳಿಕ. 2016 ರ ಮೇ 29 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗ

30 May 2025 10:32 am
ಯುಪಿಎ ಅವಧಿಯಲ್ಲಿ 6 ಸರ್ಜಿಕಲ್‌ ಸ್ಟ್ರೈಕ್‌ : ಕಾಂಗ್ರೆಸ್‌ ಫೋಸ್ಟ್‌ ನಲ್ಲಿ ಏನಿದೆ….?

ನವದೆಹಲಿ: ಭಾರತ ಮೊದಲ ಬಾರಿಗೆ ಸರ್ಜಿಕಲ್‌ ಸ್ಟ್ರೈಕ್ಸ್‌ ನಡೆಸಿದ್ದು 2016ರಲ್ಲಿ ಎಂದು ಕಾಂಗ್ರೆಸ್‌ ಮುಖಂಡ ಶಶಿ ತರೂರ್‌ ಬಹಿರಂಗ ಹೇಳಿಕೆ ಇದೀಗ ಸ್ವಪಕ್ಷದವರನ್ನೇ ಮುಜುಗರಕ್ಕೀಡು ಮಾಡಿದೆ. ಇದೀಗ ಶಶಿ ತರೂರು ಹೇಳಿಕೆ ಬೆನ್ನಲ್ಲ

30 May 2025 10:26 am
ದಕ್ಷಿಣ ಕನ್ನಡದಲ್ಲಿ ಮಳೆ ಅನಾಹುತ : ಗುಡ್ಡ ಕುಸಿತ, ಬಾಲಕಿ ಸಾವು, ಶಾಲೆಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು , ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಾದ್ಯಂತ ವರುಣ ನಾನಾ ಅವಾಂತರ ಸೃಷ್ಟಿಸಿದ್ದಾನೆ. ದೇರಳಕಟ್ಟೆ ಸಮೀಪದ ಮೊಂಟೆಪದವು ಕೋಡಿ ಎಂಬಲ್ಲಿ ಗುಡ್ಡ ಕುಸಿದು ಮನೆ ಮೇ

30 May 2025 10:22 am
FINALS ಗೆ ಲಗ್ಗೆ ಇಟ್ಟ RCB….!

ಬೆಂಗಳೂರು: ಅಭಿಮಾನಿಗಳ ಬಹು ವರ್ಷಗಳ ಕನಸಾದ ಐಪಿಎಲ್‌ ಟ್ರೋಫಿಯನ್ನು ಈ ಬಾರಿ ಆರ್‌ಸಿಬಿ ತಂಡ ನನಸು ಮಾಡುವ ಸಾಧ್ಯತೆಯೊಂದು ಕಂಡು ಬಂದಿದೆ. ಗುರುವಾರ ನಡೆದಿದ್ದ ಪಂಜಾಬ್‌ ಕಿಂಗ್ಸ್‌ ವಿರುದ್ಧದ ಮೊದಲ ಕ್ವಾಲಿಫೈಯರ್‌ ಪಂದ್ಯದಲ್

30 May 2025 10:20 am
ಖ್ಯಾತ ಸಾಹಿತಿ ಎಚ್‌ ಎಸ್‌ ವೆಂಕಟೇಶಮೂರ್ತಿ ನಿಧನ

ಬೆಂಗಳೂರು : ಕನ್ನಡದ ಗೀತ ಸಾಹಿತಿ, ಸಾಹಿತಿ, ಕವಿ ಕಥೆಗಾರ, ಸಂಭಾಷಣಕಾರ ಎಚ್​ಎಸ್​ ವೆಂಕಟೇಶಮೂರ್ತಿ ನಿಧನ ಹೊಂದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. 1944ರ ಜೂನ್ 23ರಂದು ವ

30 May 2025 10:11 am