SENSEX
NIFTY
GOLD
USD/INR

Weather

21    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಇಷ್ಟು ಸುಸಜ್ಜಿತವಾದ ರಂಗ ಮಂದಿರ ಇಡೀ ರಾಜ್ಯದಲ್ಲಿಯೇ ಇಲ್ಲ:

ಗುಬ್ಬಿ: ರಾಜ್ಯದಲ್ಲೇ ಇಷ್ಟೊಂದು ಸುಸಜ್ಜಿತ ವಾದ ರಂಗಮಂದಿರವಿಲ್ಲ ಎಂದು ಖ್ಯಾತ ರಂಗಕರ್ಮಿ ನಟ ನಿರ್ದೇಶಕ ಮಂಡ್ಯ ರಮೇಶ್ ಅಭಿಪ್ರಾಯ ಪಟ್ಟರು, ಗುಬ್ಬಿ ಪಟ್ಟಣದಲ್ಲಿ ಮೂರು ದಿನಗಳ ಕಾಲ ಡಾ ಗುಬ್ಬಿ ವೀರಣ್ಣ ಟ್ರಸ್ಟ್ ಹಾಗೂ ಮಾಲತಮ

27 Oct 2025 7:05 pm
ಕೆಲಸಕ್ಕೆ ಹೋಗದೆ ಮಹಿಳೆಗೆ ಬಂತು 37 ಲಕ್ಷ ರೂ. ಸಂಬಳ…..!

ಜೈಪುರ: ನಾನೇನು ಕೆಲಸ ಮಾಡದೆ ಕುಳಿತುಕೊಂಡಲ್ಲೇ ದುಡ್ಡು ಬರಲಿ ಎಂದು ಬಹುತೇಕರು ಹಗಲು ಕನಸು ಕಾಣುತ್ತಾರೆ. ಈ ಕನಸು ಇಲ್ಲೊಬ್ಬ ಮಹಿಳೆಗೆ ನಿಜವಾಗಿದೆ. ಮಹಿಳೆಯೊಬ್ಬರು ಎರಡು ವರ್ಷಗಳ ಕಾಲ ಏನೂ ಕೆಲಸ ಮಾಡದೆಯೇ ಎರಡು ಕಂಪನಿಗಳಿಂದ 37.

27 Oct 2025 3:53 pm
ಬಾಲಿವುಡ್‌ನ ಕರಾಳತೆ ಬಿಚ್ಚಿಟ್ಟ ಖ್ಯಾತ ನಟಿ…….!

ನವದೆಹಲಿ: ಸಿನಿಮಾ ಇಂಡಸ್ಟ್ರಿಯಲ್ಲಿ ಸಕ್ಸಸ್ ಆಗಿ ಬಹುದೊಡ್ಡ ವೃತ್ತಿ ಜೀವನ ಕಂಡುಕೊಂಡ ವರಿಗಿಂತಲೂ ಸರಿಯಾದ ಅವಕಾಶ ಸಿಗದೆ ತಮ್ಮ ವೃತ್ತಿ ಜೀವನವನ್ನು ಬದಲಾಯಿಸಿಕೊಂಡವರೆ ಅಧಿಕ ಮಂದಿ ಇದ್ದಾರೆ. ಅದರಲ್ಲೂ ಹೆಣ್ಣು ಮಕ್ಕಳಿಗೆ ಕ

27 Oct 2025 2:52 pm
ಬೀದಿ ನಾಯಿಗಳ ಪ್ರಕರಣದ ಬಗ್ಗೆ ತರಾಟೆ ತೆಗೆದುಕೊಂಡ ಸುಪ್ರೀಂ…..!

ನವದೆಹಲಿ: ದೇಶಾದ್ಯಂತ ಬೀದಿ ನಾಯಿಗಳನ್ನು ಹಿಡಿಯುವುದು, ಸಂತಾನಹರಣ ಮಾಡುವುದು ಮತ್ತು ಬಿಡುವುದು ಸೇರಿದಂತೆ ಆಗಸ್ಟ್ ತಿಂಗಳ ಆದೇಶದ ಅನುಸರಣೆಯನ್ನು ದೃಢೀಕರಿಸಲು ಅಫಿಡವಿಟ್‌ಗಳನ್ನು ಸಲ್ಲಿಸದ ರಾಜ್ಯ ಸರ್ಕಾರಗಳನ್ನು ಸುಪ್ರ

27 Oct 2025 2:41 pm
ಅಂಧ ಯುವತಿ ಭವ್ಯಳ ಬಾಳ ಸಂಗಾತಿಯಾದ ಇಂಜನಿಯರ್ ಲೋಕೇಶ್

ಬೆಂಗಳೂರು: ಶ್ರೀರಾಕುಂ ಅಂಧ ಮಕ್ಕಳ ಶಾಲೆಯಲ್ಲಿ ಸಂಸ್ಥಪನಾ ದಿನಾಚರಣೆ ಮತ್ತು ಹಳೆಯ ವಿದ್ಯಾರ್ಥಿನಿಯಾಗಿದ್ದ ಭವ್ಯರವರು ಇದೇ ಶಾಲೆಯಲ್ಲಿ ಸಂಪೂರ್ಣ ವ್ಯಾಸಂಗ ಮುಗಿಸಿ ಹೊಸಕೋಟೆಯಲ್ಲಿ ಸಿಟಿ ಮುನ್ಸಿಪಲ್ ಕೌನ್ಸಿಲ್ ನೌಕರಿ ಮಾಡ

27 Oct 2025 2:35 pm
ರೂ. 3 ಕೋಟಿ ವಂಚನೆ ಆರೋಪ, ಮಹಿಳೆಯನ್ನು ಅಟ್ಟಾಡಿಸಿ ಹೊಡೆದ ಜನ!

ಹಾಸನ: ಕೆಲವೇ ದಿನಗಳಲ್ಲಿ ಹಣ ದುಪ್ಪಟ್ಟು ಮಾಡುವುದಾಗಿ ನಂಬಿಸಿ ಹಲವು ಮಹಿಳೆಯಿಂದ ಲಕ್ಷಾಂತರ ಹಣ ಪಡೆದು ಸುಮಾರು ರೂ. 3 ಕೋಟಿಗೂ ಅಧಿಕ ವಂಚನೆ ಮಾಡಿದ ಮಹಿಳೆಯನ್ನು ಜನ ಅಟ್ಟಾಡಿಸಿ ಹೊಡೆದಿರುವ ಘಟನೆ ಹಾಸನದ ಅರಳೇಪೇಟೆಯಲ್ಲಿ ನಡೆದ

27 Oct 2025 12:59 pm
ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ ಬಗ್ಗೆ ಮಧ್ಯಪ್ರದೇಶದ ಸಚಿವ ಶಾಕಿಂಗ್ ಹೇಳಿಕೆ!

ಇಂದೋರ್: ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ಗಾಗಿ ಭಾರತಕ್ಕೆ ಆಗಮಿಸಿರುವ ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ವ್ಯಕ್ತಿಯೊಬ್ಬ ಬೈಕ್ ನಲ್ಲಿ ಹಿಂಬಾಲಿಸಿ, ಲೈಂಗಿಕ ಕಿರುಕುಳ ನೀಡ

27 Oct 2025 12:45 pm
ಉತ್ತರಾಧಿಕಾರಿ ಹೆಸರು ಕೇಂದ್ರಕ್ಕೆ ಶಿಫಾರಸು ಮಾಡಿದ ನ್ಯಾಯಮೂರ್ತಿ ಬಿ.ಆರ್. ಗವಾಯಿ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಪ್ರಸ್ತಾಪಿಸಿದ್ದು, ಕೇಂದ್ರ ಕಾನೂನ

27 Oct 2025 12:39 pm
ಸಾಕ್ಷ್ಯಾಧಾರಗಳ ಕೊರತೆ, ‘ಷಡ್ಯಂತ್ರ ಸೂತ್ರಧಾರರತ್ತ’ಎಸ್ ಐಟಿ ತನಿಖೆ……!

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಕೊಲೆ ಮತ್ತು ಸಾಮೂಹಿಕ ಹತ್ಯೆಗಳ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ ಐಟಿಗೆ ಇದುವರೆಗೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ. ತಂಡ ಈಗ ಧರ್ಮಸ್ಥಳ

27 Oct 2025 12:27 pm
ಹೈಕೋರ್ಟ್ ಸ್ಥಳಾಂತರ ಬೇಡಿಕೆ ಬಗ್ಗೆ ಪರಿಶೀಲನೆ ; ಡಿ.ಕೆ ಶಿವಕುಮಾರ್

ಬೆಂಗಳೂರು: ಕಬ್ಬನ್ ಪಾರ್ಕ್ ಮತ್ತು ಲಾಲ್ ಬಾಗ್ ಕರ್ನಾಟಕ ಹಾಗೂ ದೇಶದ ಹೆಗ್ಗುರುತುಗಳು. ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಬಿಡಿಎಯಿಂದ 5 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ಕಬ

27 Oct 2025 12:24 pm
UPSC ಆಕಾಂಕ್ಷಿಯ ಹತ್ಯೆ : ಮೂವರ ಬಂಧನ…..

ದೆಹಲಿ: ರಾಷ್ಟ್ರ ರಾಜಧಾನಿಯ ಗಾಂಧಿ ವಿಹಾರ್ ಪ್ರದೇಶದಲ್ಲಿನ ಫ್ಲಾಟ್‌ನಲ್ಲಿ ಇತ್ತೀಚಿಗೆ 32 ವರ್ಷದ UPSC ಆಕಾಂಕ್ಷಿಯ ಸುಟ್ಟ ದೇಹ ಪತ್ತೆಯಾಗಿತ್ತು. ಈ ಸಂಬಂಧ ಆತನ ಲವರ್, ಆಕೆಯ ಮಾಜಿ ಬಾಯ್ ಫ್ರೆಂಡ್ ಸೇರಿದಂತೆ ಮೂವರನ್ನು ಪೊಲೀಸರು ಬ

27 Oct 2025 12:16 pm
ಬೆಂಗಳೂರಿನ ಘನತೆಗೆ ಘಾಸಿ ಮಾಡಬೇಡಿ: ಡಿಕೆ ಶಿವಕುಮಾರ್

ಬೆಂಗಳೂರು: ಉದ್ಯಮಿಗಳು ನಮ್ಮ ಸಹೋದರ, ಸಹೋದರಿಯರು. ಬೆಂಗಳೂರು ನಿಮ್ಮ ನಗರ, ಇದರ ಘನತೆಗೆ ಘಾಸಿ ಮಾಡಬೇಡಿ ಎಂದು ಹೇಳಿದ್ದೇನೆ. ನಮ್ಮನ್ನು ಟೀಕೆ ಮಾಡಿದವರನ್ನು ದೂರ ಮಾಡಲು ಆಗುವುದಿಲ್ಲ. ಅವರ ಸಲಹೆ ಸೂಚನೆಗಳನ್ನು ನಾವು ಕೇಳಬೇಕು ಎ

27 Oct 2025 12:14 pm
ವರ್ಕ್​ ಫ್ರಂ ಹೋಮ್ ಹೆಸರಿನಲ್ಲಿ 8,000 ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ….!

ಬೆಳಗಾವಿ: ಮಹಿಳೆಯರಿಗೆ ವರ್ಕ್​ ಫ್ರಂ ಹೋಮ್ ಕೆಲಸ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಬೆಳಗಾವಿಯಲ್ಲಿ ಸಾವಿರಾರು ಮಹಿಳೆಯರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 8000 ಮಹಿಳೆಯರಿಂದ 12 ಕೋಟಿ ರೂ. ಹಣ

27 Oct 2025 11:48 am
ಗಾಂಧಿನಗರ ಕ್ಷೇತ್ರದಲ್ಲಿ 11,200 ನಕಲಿ ಮತದಾರರು…..!

ಬೆಂಗಳೂರು: ಗಾಂಧಿನಗರ ಕ್ಷೇತ್ರದಲ್ಲಿ 11,200 ನಕಲಿ ಮತದಾರರಿದ್ದಾರೆ. ಮತಗಳ್ಳತನ ನಡೆಯದಿದ್ದರೆ ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಕಾಂಗ್ರೆಸ್ ಸಂಸದರು ಆಯ್ಕೆ ಆಗುತ್ತಿದ್ದರು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸ

27 Oct 2025 11:44 am
ಝಾಕಿರ್ ನಾಯ್ಕ್‌ಗೆ ಬಾಂಗ್ಲಾದಲ್ಲಿ ಅದ್ಧೂರಿ ಸ್ವಾಗತ…..!

ಢಾಕಾ: ಭಯೋತ್ಪಾದನೆಗೆ ಪ್ರಚೋದನೆ , ಅಕ್ರಮ ಹಣ ವರ್ಗಾವಣೆ ಆರೋಪ ಹೊತ್ತು 2016ರಿಂದ ಭಾರತ ತೊರೆದು ಮಲೇಷ್ಯಾದಲ್ಲಿ ವಾಸವಾಗಿರುವ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್‌ಗೆ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್

27 Oct 2025 11:33 am
ಕರೂರು ಕಾಲ್ತುಳಿತ ದುರಂತ : ಇಂದು ಸಂತ್ರಸ್ತರ ಕುಟುಂಬ ಭೇಟಿಯಾಗಲಿರುವ ವಿಜಯ್‌

ಕರೂರ್ ಕಾಲ್ತುಳಿತ ದುರಂತ ನಡೆದು ಒಂದು ತಿಂಗಳ ನಂತರ ಇಂದು (ಅಕ್ಟೋಬರ್ 27) ನಟ-ರಾಜಕಾರಣಿ ವಿಜಯ್ ಭೇಟಿ ಸಂತ್ರಸ್ತರ ಕುಟುಂಬವನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಮಾಮಲ್ಲಪುರಂನ ಖಾಸಗಿ ಹೋಟೆಲ್‌ನಲ್ಲಿ ಭೇಟಿಯಾಗುವ

27 Oct 2025 11:30 am
ಸಿಂಗಾಪುರದಲ್ಲಿ ಜೈಲು ಪಾಲಾದ ಭಾರತೀಯ ಮೂಲದ ನರ್ಸ್…..!

ಸಿಂಗಾಪುರ: ಆಸ್ಪತ್ರೆಯಲ್ಲಿ ಸಂದರ್ಶಕ ವ್ಯಕ್ತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಭಾರತೀಯ ನರ್ಸ್ ಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಕಳೆದ ಜೂನ್‌ನಲ್ಲಿ ವ್ಯಕ್ತಿಯೊಬ್ಬರ ಮೇಲೆ 34 ವರ್ಷದ ಎಲಿಪೆ ಶಿವಾ ನಾಗು ಲ

25 Oct 2025 3:43 pm
ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಸಾಫ್ಟ್‌ವೇರ್‌ ಇಂಜಿನಿಯರ್‌ ಬಲಿ…..!

ನೆಲಮಂಗಲ ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿಯಾಗಿದೆ. ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ 26 ವರ್ಷದ ಯುವತಿ ಪ್ರಿಯಾಂಕಾ ಸಾವನ್ನಪ್ಪಿ

25 Oct 2025 12:31 pm
ಡೆಡ್ಲಿ ಆಕ್ಸಿಡೆಂಟ್‌- ಸಚಿವೆ ಪಾರಾಗಿದ್ದೇ ಒಂದು ಪವಾಡ…..!

ಲಖನೌ: ಆಗ್ರಾ–ಲಕ್ನೋ ಎಕ್ಸ್‌ಪ್ರೆಸ್‌ವೇನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಉತ್ತರ ಪ್ರದೇಶದ ಕ್ಯಾಬಿನೆಟ್ ಮಿನಿಸ್ಟರ್ ಬೇಬಿ ರಾಣಿ ಮೌರ್ಯಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಟ

25 Oct 2025 12:29 pm
ಗುಪ್ತ ಸ್ಥಳವೊಂದರಲ್ಲಿ ಏಷ್ಯಾಕಪ್‌ ಟ್ರೋಫಿ ಅಡಗಿಸಿಟ್ಟ ಮೊಹ್ಸಿನ್ ನಖ್ವಿ….!

ದುಬೈ: ಏಷ್ಯಾಕಪ್‌ ಟ್ರೋಫಿ ವಿವಾದ ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳೂ ಕಾಣಿಸುತ್ತಿಲ್ಲ. ಏಷ್ಯನ್‌ ಕೌನ್ಸಿಲ್‌ ಅಧ್ಯಕ್ಷ ಮೊಹ್ಸಿನ್ನಖ್ವಿ ತನ್ನ ಉದ್ದಟತನದ ವರ್ತನೆಯನ್ನು ಮುಂದುವರಿಸಿದ್ದು, ದುಬೈನ ಎಸಿಸಿ ಮುಖ್ಯ ಕಚೇರಿಯಲ್ಲ

25 Oct 2025 12:23 pm
ʼಲವ್‌ ಜಿಹಾದ್‌ʼ ಪ್ರಕರಣ : ಆರೋಪಿ ಮೊಹಮ್ಮದ್‌ ಇಶಾಕ್‌ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಒಂದು ʼಲವ್ ಜಿಹಾದ್‌ʼ ಎನ್ನಲಾದ ಪ್ರಕರಣ ನಡೆದಿದೆ. ಮದುವೆ ಆಮಿಷ ತೋರಿಸಿ ಯುವತಿಯನ್ನು ಬಲಾತ್ಕರಿಸಿ, ಮತಾಂತರಕ್ಕೆ ವಿಫಲ ಯತ್ನ ನಡೆಸಿ ನಂತರ ಕೈಕೊಟ್ಟ ಆರೋಪಿಯನ್ನು ಪೊಲೀಸರು ಆರೆಸ್ಟ್ ಮಾಡಿದ್ದಾರ

25 Oct 2025 12:17 pm