ನವದೆಹಲಿ: ಖ್ಯಾತ ಹುಲಿ ಸಂರಕ್ಷಣಾವಾದಿ ವಾಲ್ಮೀಕ್ ಥಾಪರ್ ಇಂದು ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.ದೀರ್ಘಕಾಲದಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಅವರಿಗೆ 73 ವರ್ಷ ವಯಸ್ಸಾಗಿತ್ತು, ಭಾರತದ ‘ಟೈಗರ್ ಮ್ಯಾನ್’ ಎಂದೇ
ಬೆಂಗಳೂರು: ಚಿಕ್ಕಮಗಳೂರಿನಿಂದ ತಿರುಪತಿಗೆ ರೈಲು ಆರಂಭವಾಗುವ ಸೂಚನೆ ಸಿಕ್ಕಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಚಿಕ್ಕಮಗಳೂರಿನಿಂದ ಹಿಂದೂಗಳ ಶ್ರದ್
ನಾಯಕನಹಟ್ಟಿ : ಡಿ.ಎಂ.ಎಫ್ನ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಜಗಳೂರು ಗಡಿ ರಸ್ತೆ ಮಾರ್ಗ, ಚನ್ನಬಸಯ್ಯನಹಟ್ಟಿ, ಗೌಡಗೆರೆ, ಜೋಗಿಹಟ್ಟಿ, ಮಲ್ಲೂರಹಟ್ಟಿ ೦.೦೦ ಕಿ.ಮೀ.ಯಿಂದ ೯.೫೦ರವರೆಗೆ ರಸ್ತೆ ಅಭಿ
ಬೆಂಗಳೂರು: ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿತವಾಗಿದ್ದು, ಇದರಿಂದ ರಾಷ್ಟ್ರಮಟ್ಟದಲ್ಲಿ ರಾಜ್ಯದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಶುಕ್ರವಾರ ಹೇಳಿದ್ದಾರೆ. ಸುದ್ದಿ
ಮೈಸೂರು: ಮೈಸೂರಿನ ಕೆ.ಆರ್. ವೃತ್ತದಲ್ಲಿ ವ್ಯಕ್ತಿಯೊಬ್ಬ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಮೇಲೆ ಕುಳಿತು, ಪ್ರತಿಮೆಯ ಬಾಯಿಗೆ ಬೀಡಿ ಇಟ್ಟು- ಹೀಗೆಲ್ಲ ಪುಂಡಾಟ ಮೆರೆದಿದ್ದಾನೆ. ಮೈಸೂರಿನ ಜನತೆ ಗೌರವಿಸುವ ಮಹಾರಾಜರ ಪ
ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ ನೂತನವಾಗಿ ರಚನೆಯಾಗಿರುವ ಜಿಲ್ಲೆಯ ಚೇಳೂರು ಮತ್ತು ಮಂಚೇನಹಳ್ಳಿ ತಾಲ್ಲೂಕು ಆಡಳಿತಗಳ ಕಟ್ಟಡವಾದ ಪ್ರಜಾಸೌಧ ಕಟ್ಟಡಗಳ ನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಮತ್ತು ಕಲಂದರ್ ಶಾಫಿ ಮೇಲೆ ನಡೆದ ಭೀಕರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಇನ್ನಷ್ಟು ಪ್ರಗತಿ ಕಂಡುಬಂದಿದ್
ನವದೆಹಲಿ : ಆಪರೇಷನ್ ಸಿಂದೂರ್ ಸಮಯದಲ್ಲಿ ಟರ್ಕಿ ಪಾಕಿಸ್ತಾನವನ್ನು ಬೆಂಬಲಿಸಿದ ನಂತರ ಭಾರತ ಟರ್ಕಿ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡಿದೆ. ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರವು ಟರ್ಕಿಶ್ ಏರ್ಲೈನ್ಸ್ ಜೊತ
ಬೆಂಗಳೂರು: ನಾನು ಪ್ರಾರಂಭ ಮಾಡಿದ ಕೆಲಸವನ್ನ ನಾನೇ ಪೂರ್ಣ ಮಾಡಬೇಕು ಎಂದು ನಿರ್ಧರಿಸಿದ್ದು ಲೋಕಾರ್ಪಣೆ ಮಾಡುವ ಯೋಗ್ಯತೆ ಇಲ್ಲದಿದ್ದರು ಕಾರ್ಯಕ್ರಮಕ್ಕೆ ಬಂದು ಪೋಟೋ ತೆಗೆಸಿಕೊಳ್ಳಿ ಎಂದು ಮಾಜಿ ಸಚಿವ ಹಾಗೂ ಹಾಲಿ ಸಂಸದ ಡಾ. ಕ
ಲಖನೌ: ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಂತಹ ಹಗರಣದಂತಹುದೇ ಪ್ರಕರಣ ಇದೀಗ ಉತ್ತರ ಪ್ರದೇಶದಲ್ಲಿಯೂ ಬೆಳಕಿಗೆ ಬಂದಿದೆ. ಬಿಜೆಪಿ ನಾ
ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಮಾರಿ ವೇಗವಾಗಿ ಹಬ್ಬುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳು 2,710 ಕ್ಕೆ ಏರಿದ್ದು, ಹೆಚ್ಚಿನ ಸೋಂಕುಗ
ಬೆಂಗಳೂರು: ಸದಾ ಯಾವುದಾದರೊಂದು ವಿವಾದವನ್ನು ಸೃಷ್ಠಿಸುವ ನಟ ಹಾಗೂ ಪ್ರಗತಿಪರ ಚಿಂತಕ ಪ್ರಕಾಶ್ ರಾಜ್ ಇದೀಗ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ. ಕೇಂದ್ರ ಸರ್ಕಾರವನ್ನು ಟೀಕಿಸುವ ಭರದಲ್ಲಿ ಆಪರೇಷನ್ ಸಿಂದೂರ್ ಹ
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರ ದಾಳಿ ಮುಂದುವರಿದಿದೆ. ಶನಿವಾರ ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾ
ನವದೆಹಲಿ: ದೆಹಲಿಗೆ ಶೀಘ್ರದಲ್ಲೇ ಹೊಸ ಲೆಫ್ಟಿನೆಂಟ್-ಗವರ್ನರ್ (ಎಲ್-ಜಿ) ನೇಮಕವಾಗುವ ಸಾಧ್ಯತೆ ಇದೆ, ಕೇಂದ್ರವು ರಾಜ್ಯಪಾಲರ ಹುದ್ದೆಗಳ ಪುನರ್ರಚನೆ ಮಾಡಲು ಪರಿಶೀಲಿಸುತ್ತಿದೆ ಎಂದು ವರದಿಯಾಗಿದೆ. ದೆಹಲಿ ಎಲ್-ಜಿ ಹುದ್ದೆಗೆ ಅಜ
ಮೈಸೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ-ಮೈಸೂರು ಸೇರಿದಂತೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಅಣೆಕಟ್ಟೆಯ ನೀರಿನ ಮಟ್ಟ 101 ಅಡಿಯನ್ನು
ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಅವರನ್ನು ಭೇಟಿ ಮಾಡುವುದರಲ್ಲಿ ವಿಶೇಷ ಏನೂ ಇಲ್ಲ. ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಇದರಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ ಎಂದು ಲೋಕೋಪಯೋಗ
ಬೆಂಗಳೂರು: ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು ಬೀಳುತ್ತಿದೆ. ಇದರಿಂದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯಕ್ಕೆ ನಷ್ಟವಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಮ
ಕಲಬುರಗಿ: ಹೈಕೋರ್ಟ್ ಆದೇಶ ಪಾಲಿಸುತ್ತೇನೆ. ಲಿಖಿತವಾಗಿ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರ ಬಳಿ ಕ್ಷಮೆಯಾಚಿಸುತ್ತೇನೆಂದು ಬಿಜೆಪಿ ಎಂಎಲ್ಸಿ ಮತ್ತು ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್
ಕೊರಟಗೆರೆ :- ಸಂಬಂಧಿಕರ ತಿಥಿ ಕಾರ್ಯ ಮುಗಿಸಿಕೊಂಡು ಊರಿಗೆ ಹಿಂತಿರುಗುತ್ತಿರುವಾಗ ಮಾರ್ಗ ಮಧ್ಯೆ ರಸ್ತೆ ದಾಟುವಾಗ ವ್ಯಕ್ತಿಯೋರ್ವನಿಗೆ ಕಾರುವೊಂದು ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಸಾವಿಗೀಡಾಗಿದ್ದು
ಕೊರಟಗೆರೆ:- ಬೆಂಗಳೂರು ಮೂಲದ 5-6 ಜನ ಮೋಜು ಮಸ್ತಿ ಗಾಗಿ ಫಾರಂ ಹೌಸ್ ಗೆ ಬಂದು ನೈಟ್ ಪಾರ್ಟಿ ಮುಗಿಸಿ ಮಲಗಿದ್ದವರು ಬೆಳಿಗ್ಗೆ ಸ್ನೇಹಿತನೂರ್ವ ಸ್ನಾನದ ಮನೆಗೆ ಹೋದವನು ಕುಸಿದು ಬಿದ್ದು ಸ್ನಾನ ಮನೆಯಲ್ಲಿಯೇ ಮೃತಪಟ್ಟಿರುವ ಘಟನೆಯೊ
ಕೊರಟಗೆರೆ ಚೌಡೇಶ್ವರಿ ದೇವಸ್ಥಾನದ ಅರ್ಚಕರು ಹೆಂಡತಿ ಸಾವಿಗೀಡಾಗಿ 8 ವರ್ಷ ಕಳೆದರೂ ಅದೇ ಗುಂಗ್ಗಿನಲ್ಲಿ ಮಾನಸಿಕವಾಗಿ ಮನನೊಂದು ಹೆಂಡತಿ ಇಲ್ಲದ ಜೀವನ ನನಗೇಕೆ ಎನ್ನುವ ರೀತಿಯಲ್ಲಿ ಮನನೊಂದು ಹೆಂಡತಿಯ ನೆನಪಿನಲ್ಲಿ ನೇಣು ಬಿಗ
ಕೊರಟಗೆರೆ ಕಣ್ವ ಇಂಟರ್ನ್ಯಾಷನಲ್ ಶಾಲೆಯ ಐಸಿಎಸ್ ಸಿ ಪಠ್ಯ ಆಧಾರಿತ ಕ್ರಮದ ಶಾಲೆ ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದ ಜಮೀನಿನ ವ್ಯಾಜ್ಯ ಒಂದು ಹಂತಕ್ಕೆ ಅಂತ್ಯ ಕಂಡಿದ್ದು, ಹೈಕೋರ್ಟ್ 30 ವರ್ಷಗಳ ಕಾಲ ಶಾಲೆ ನಡೆಯುತ್ತಿರುವ ಸ್ಥ
ನಾಯಕನಹಟ್ಟಿ : ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ನಡೆಸಿದ್ದರು ಪೂರ್ಣವಾಗದ ರಸ್ತೆ ಕಾಮಗಾರಿ ಶೀಘ್ರ ಮೆಲ್ಸೇತುವೆ ಕಾಮಗಾರಿ ಆರಂಭಿಸಿ ಎಂಬ ತಲೆ ಬರಹದಡಿಯಲ್ಲಿ ಪ್ರಜಾಪ್ರಗತಿ ಸುದ್ಧಿ ಪ್ರಕಟಿಸಿದ ಬೆನ್ನಲೆ ಮೊಳಕಾಲ್ಮೂರು ಶಾಸಕ
ನಾಯಕನಹಟ್ಟಿ : ತಮಿಳಿನಿಂದ ಕನ್ನಡ ಹುಟ್ಟಿತು ಎಂದು ಕನ್ನಡ ಭಾಷೆ ಬಗ್ಗೆ ತಮಿಳು ನಟ ಕಮಲ್ ಹಾಸನ್ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿರುವ ನಟ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಇಲ್ಲವಾದಲ್ಲಿ ಅ
ಬೆಂಗಳೂರು “ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಶಕ್ತಿ. ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ ಅಗತ್ಯ ನೆರವು ನೀಡುವುದು ಸರ್ಕಾರಗಳ ಜವಾಬ್ದಾರಿ. ಹೀಗಾಗಿ ನಿಮ್ಮ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗ
ನಾಯಕನಹಟ್ಟಿ ಶಾಲಾ ಪ್ರಾರಂಭೋತ್ಸವಕ್ಕೆ ಮಾನ್ಯ ಶಾಸಕರಾದ ಎನ್. ವೈ. ಗೋಪಾಲಕೃಷ್ಣ ಅಧ್ಧೂರಿ ಚಾಲನೆ ಶುಕ್ರವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜೋಗಿ ಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜೋಗಿ ಹಟ್ಟಿ ಶಾಲಾ ಪ್ರಾ
ಹೈದರಾಬಾದ್ ಪ್ರಭಾಸ್ ಅಕ್ಷಯ್ ಕುಮಾರ್, ಮೋಹನ್ಲಾಲ್ ಅಂಥಹಾ ಸ್ಟಾರ್ ನಟರು ಅತಿಥಿ ಪಾತ್ರದಲ್ಲಿ ನಟಿಸಿರುವ, ಮಂಚು ವಿಷ್ಣು ಮಂಚು ಮೋಹನ್ಬಾಬು, ಕನ್ನಡದ ನಟ ದೇವರಾಜ್ ಇನ್ನೂ ಹಲವಾರು ಪ್ರತಿಭಾವಂತ ನಟರು ನಟಿಸಿರುವ ನೂರಾರು ಕೋಟ
ಚೆನ್ನೈ: ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ನೀಡಿರುವ ಹೇಳಿಕೆ ರಾಜ್ಯದಾದ್ಯಂತ ವಿರೋಧಕ್ಕೆ ಒಳಗಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇನ್ನೂ ಕೆಲವೆಡೆ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಫಿಲಂ ಚೇಂಬ
ಇಸ್ಲಾಮಾಬಾದ್ ನೀರಿನ ವಿಚಾರದಲ್ಲಿ ಪಾಕಿಸ್ತಾನ ಎಂದೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಹೇಳಿದ್ದಾರೆ. ಏಕೆಂದರೆ ಇದು 24 ಕೋಟಿ ಜನರಿಗೆ ಸಂಬಂಧಿಸಿದ ವಿಷಯವಾಗಿದೆ ಎಂದರು. ಸಿಂಧೂ ನದ
ಬೆಂಗಳೂರು : ಫೈನಲ್ ಸೋತ ದಿನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್ಗೇರಿದೆ. ಅದು ಕೂಡ 9 ವರ್ಷಗಳ ಬಳಿಕ. 2016 ರ ಮೇ 29 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗ
ನವದೆಹಲಿ: ಭಾರತ ಮೊದಲ ಬಾರಿಗೆ ಸರ್ಜಿಕಲ್ ಸ್ಟ್ರೈಕ್ಸ್ ನಡೆಸಿದ್ದು 2016ರಲ್ಲಿ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಬಹಿರಂಗ ಹೇಳಿಕೆ ಇದೀಗ ಸ್ವಪಕ್ಷದವರನ್ನೇ ಮುಜುಗರಕ್ಕೀಡು ಮಾಡಿದೆ. ಇದೀಗ ಶಶಿ ತರೂರು ಹೇಳಿಕೆ ಬೆನ್ನಲ್ಲ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು , ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯಾದ್ಯಂತ ವರುಣ ನಾನಾ ಅವಾಂತರ ಸೃಷ್ಟಿಸಿದ್ದಾನೆ. ದೇರಳಕಟ್ಟೆ ಸಮೀಪದ ಮೊಂಟೆಪದವು ಕೋಡಿ ಎಂಬಲ್ಲಿ ಗುಡ್ಡ ಕುಸಿದು ಮನೆ ಮೇ
ಬೆಂಗಳೂರು: ಅಭಿಮಾನಿಗಳ ಬಹು ವರ್ಷಗಳ ಕನಸಾದ ಐಪಿಎಲ್ ಟ್ರೋಫಿಯನ್ನು ಈ ಬಾರಿ ಆರ್ಸಿಬಿ ತಂಡ ನನಸು ಮಾಡುವ ಸಾಧ್ಯತೆಯೊಂದು ಕಂಡು ಬಂದಿದೆ. ಗುರುವಾರ ನಡೆದಿದ್ದ ಪಂಜಾಬ್ ಕಿಂಗ್ಸ್ ವಿರುದ್ಧದ ಮೊದಲ ಕ್ವಾಲಿಫೈಯರ್ ಪಂದ್ಯದಲ್
ಬೆಂಗಳೂರು : ಕನ್ನಡದ ಗೀತ ಸಾಹಿತಿ, ಸಾಹಿತಿ, ಕವಿ ಕಥೆಗಾರ, ಸಂಭಾಷಣಕಾರ ಎಚ್ಎಸ್ ವೆಂಕಟೇಶಮೂರ್ತಿ ನಿಧನ ಹೊಂದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. 1944ರ ಜೂನ್ 23ರಂದು ವ