SENSEX
NIFTY
GOLD
USD/INR

Weather

26    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಥ್ರೋಡೌನ್ ಸ್ಪೆಷಲಿಸ್ಟ್ ರಘುವನ್ನು ತಡೆದ ಪೊಲೀಸರು!

ನಾಗ್ಪುರ: ಪ್ರವಾಸಿ ಇಂಗ್ಲೆಂಡ್ ಮತ್ತು ಭಾರತ ವಿರುದ್ಧದ ಏಕದಿನ ಸರಣಿ ನಾಳೆಯಿಂದ ಆರಂಭವಾಗಲಿದೆ. ಮೊದಲ ಪಂದ್ಯವನ್ನಾಡಲು ಈಗಾಗಲೇ ಉಭಯ ತಂಡಗಳ ಆಟಗಾರರು ನಾಗ್ಪುರ ತಲುಪಿದ್ದು ಅಭ್ಯಾಸ ಕೂಡ ಆರಂಭಿಸಿದ್ದಾರೆ. ಟೀಮ್‌ ಇಂಡಿಯಾ ಸದಸ

5 Feb 2025 10:13 am
ಚಳಿಯ ಬಾಣಲೆಯಿಂದ ಬಿಸಿಲಿನ ಬೆಂಕಿಗೆ ಬಿದ್ದ ರಾಜ್ಯದ ಜನ….!

ಬೆಂಗಳೂರು: ರಾಜ್ಯದ ವಾತಾವರಣ ದಿಡೀರ್‌ ಬದಲಾಗಿದೆ. ಕಳೆದ ವಾರದವರೆಗೂ ಅತಿ ಚಳಿಯಿಂದ ಮರಗಟ್ಟಿಹೋಗಿದ್ದ ರಾಜ್ಯದ ಜನ ನಿಧಾನವಾಗಿ ಬಿಸಿಲಿನ ಧಗೆ ಎದುರಿಸತೊಡಗಿದ್ದಾರೆ. ಈ ಬಾರಿ ಉಷ್ಣದ ಅಲೆ ಬೀಸುವ ಸಾಧ್ಯತೆ ಇದೆ ಎಂದು ತಜ್ಞರು ಹೇ

5 Feb 2025 10:10 am
‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ

ಹಾವೇರಿ: ಆಶಾ ಕಾರ್ಯಕರ್ತೆಯೊಬ್ಬರು ತಮಗೆ ಗೃಹಲಕ್ಷ್ಮಿ ಯೋಜನೆಯಿಂದ ಒಂದು ವರ್ಷದಲ್ಲಿ ಬಂದ 24 ಸಾವಿರ ರೂ.ಗಳನ್ನು ಸರ್ಕಾರಿ ಶಾಲೆಯ ಅಭಿವೃದ್ಧಿಗೆ ನೀಡಿ ಮಾದರಿ ಆಗಿದ್ದಾರೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಐರಣಿ ಗ್

5 Feb 2025 10:07 am
ನೀತಿ ಸಂಹಿತೆ ಉಲ್ಲಂಘನೆ : ಆಪ್‌ ಅಭ್ಯರ್ಥಿ ವಿರುದ್ಧ FIR….!

ನವದೆಹಲಿ: ದೆಹಲಿಯಲ್ಲಿ ಇಂದು ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಚುನಾವಣೆಗೆ ಒಂದು ದಿನ ಮೊದಲು ತಡರಾತ್ರಿ ವರೆಗೂ ಪ್ರಚಾರ ಮಾಡುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮಂಗಳವಾರ ಆಮ್‌ ಆದ್ಮ

5 Feb 2025 9:57 am
ದೊಡ್ಡಣ್ಣನ ಆಟ ನೋಡಿ ದಂಗಾದ ವಿರೋಧಿಗಳು ….!

ಅಮೇರಿಕ : ಟ್ರಂಪ್ ಅಮೆರಿಕದ ಅಧ್ಯಕ್ಷರಾಗುತ್ತಿದ್ದಂತೆ ಸೌದಿ ದೊರೆ ಮಹಮದ್ ಬಿನ್ ಸಲ್ಮಾನ್ (ಎಂಬಿಎಸ್)ರ ಜತೆ ತಮ್ಮ ಮೊಟ್ಟಮೊದಲ ಸಾಗರೋತ್ತರ ಮಾತುಕತೆ ಆರಂಭಿಸಿದರು. ಅಮೆರಿಕ ಜಾತ್ಯತೀತ ಸಾಂವಿಧಾನಿಕ ಪ್ರಜಾಪ್ರಭುತ್ವದ ಬಲದಲ್ಲ

5 Feb 2025 9:55 am
ನವದೆಹಲಿ : ಮತದಾನ ಪ್ರಕ್ರಿಯೆ ಆರಂಭ ….!

ನವದೆಹಲಿ: ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ. ಮತದಾರರು ಬಿಗಿ ಭದ್ರತೆಯ ನಡುವೆ ಮತವನ್ನು ಚಲಾಯಿಸುತ್ತಿದ್ದಾರೆ. ಒಟ್ಟು 70 ವಿಧಾನ ಸಭಾ ಕ್ಷೇತ್ರಗಳಿದ್ದು, ಈ ಬಾರಿ ಆಡಳಿತಾ ರೂಢ ಆಮ್‌ ಆದ್ಮಿ ಪಕ್ಷ ಹಾಗೂ ಬ

5 Feb 2025 9:50 am
ಟೀಂ ಕರ್ಕೊಂಡು ದೆಹಲಿಗೆ ಹೋಗೋ ಅಗತ್ಯ ಇಲ್ಲ ಅದೆಲ್ಲ್ ಸು‍ಳ್ಳು : ಗೃಹ ಸಚಿವ

ಬೆಂಗಳೂರು: ನನ್ನ ನೇತೃತ್ವದಲ್ಲಿ ಹೈಕಮಾಂಡ್ ನಾಯಕರನ್ನು ಸಚಿವರ ನಿಯೋಗ ಭೇಟಿ ಮಾಡುತ್ತಾರೆ ಎಂಬ ಸುದ್ದಿ ಸುಳ್ಳು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಯಾರು ಇಂತಹ ಸುದ್ದಿ ಹುಟ್ಟುಹಾಕುತ್ತಾರೆ ಎಂದು ಗೊತ್ತಾಗುತ್

4 Feb 2025 5:48 pm
ರಾಹುಲ್ ಹೇಳಿಕೆ ತಳ್ಳಿಹಾಕಿದ ರಾಜನಾಥ್ ಸಿಂಗ್….!

ನವದೆಹಲಿ: ಭಾರತ-ಚೀನಾ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ರಕ್ಷಣಾ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ರಾಜನಾಥ್ ಸಿಂಗ್ ಮಂಗಳವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

4 Feb 2025 5:40 pm
ಷೇರುಮಾರುಕಟ್ಟೆ ಭಾರಿ ಏರಿಕೆ, 78 ಸಾವಿರ ಗಡಿದಾಟಿದ Sensex

ಮುಂಬೈ: ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸುಂಕ ಏರಿಕೆ ನಿರ್ಧಾರಕ್ಕೆ ತಾತ್ಕಾಲಿಕ ತಡೆ ಹೇರುತ್ತಿದ್ದಂತೆಯೇ ಭಾರತೀಯ ಷೇರುಮಾರುಕಟ್ಟೆ ಭಾರಿ ಏರಿಕೆಯಾಗಿದ್ದು, ಸೆನ್ಸೆಕ್ಸ್ 78 ಸಾವಿರ ಗಡಿದಾಟಿದೆ.ಮಂಗಳವಾರ ಷೇ

4 Feb 2025 5:37 pm
ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಜ್ಜಾದ ಗುಜರಾತ್‌ : ಸಮಿತಿ ರಚನೆ

ಗಾಂಧಿನಗರ: ಉತ್ತರಾಖಂಡದಲ್ಲಿ ಯುಸಿಸಿ ಜಾರಿಯಾದ ಇದೀಗ ಮತ್ತೊಂದು ರಾಜ್ಯ ಏಕರೂಪ ನಾಗರಿಕ ಸಂಹಿತೆಯನ್ನು (UCC) ಜಾರಿ ಮಾಡಲು ಸಿದ್ಧತೆಯನ್ನು ನಡೆಸಲಾಗಿದೆ. ಗುಜರಾತ್‌ ಸರ್ಕಾರ ಯುಸಿಸಿಯನ್ನು ಜಾರಿ ಮಾಡಲಿದೆ ಎಂದು ತಿಳಿದು ಬಂದಿದೆ

4 Feb 2025 2:31 pm
ಭೋಪಾಲ್‌ನಲ್ಲಿ ಭಿಕ್ಷಾಟನೆ ನಿಷೇಧ…..!

ಭೋಪಾಲ್‌: ಭಿಕ್ಷಾಟನೆ ಮತ್ತು ಸಂಬಂಧಿತ ಸಮಸ್ಯೆಗಳನ್ನು ನಿಗ್ರಹಿಸುವ ಸಲುವಾಗಿ ಭೋಪಾಲ್ ಜಿಲ್ಲಾಧಿಕಾರಿ ಕೌಶಲ್ಯೇಂದ್ರ ವಿಕ್ರಮ್ ಸಿಂಗ್ ಸೋಮವಾರ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಪ್ರದೇಶಗಳಲ್ಲಿ ಭಿಕ್ಷಾಟನೆಯನ್

4 Feb 2025 2:22 pm
ಮಹಾಕುಂಭ ಮೇಳ : ಕಾಲ್ತುಳಿತದ ನಂತರ 15 ಸಾವಿರ ಜನ ಮಿಸ್ಸಿಂಗ್?

ನವದೆಹಲಿ: ಬಜೆಟ್ ಅಧಿವೇಶನದ ಮೂರನೇ ದಿನ ಮಹಾ ಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ಪ್ರತಿಪಕ್ಷಗಳು ಸದನದಲ್ಲಿ ಭಾರೀ ಗದ್ದಲ ಎಬ್ಬಿಸಿದವು. ಕಾಲ್ತುಳಿತದಿಂದ ಉಂಟಾದ ಸಾವಿನ ಸರಿಯಾದ ಅಂಕಿ ಅಂಶಗಳನ್ನು ರಾಜ್ಯ ಸರ್

4 Feb 2025 2:19 pm
ಬೆಂಗಳೂರಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ: ಸಚಿವರಿಗೆ ಪತ್ರ

ಬೆಂಗಳೂರು: ಬೆಂಗಳೂರು ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದಾಗಿ ವಾಯು ಮಾಲಿನ್ಯ ಉಂಟಾಗುತ್ತಿದೆ. ಭವಿಷ್ಯದಲ್ಲಿ ನಗರದ ವಾಯು ಮಾಲಿನ್ಯ ಕಡಿಮೆ ಮಾಡಲು ವಾಹನಗಳಿಂದ ಉಂಟಾಗುವ ಮಾಲಿನ್ಯವನ್ನು ಕಡಿಮೆ ಮಾಡಬೇಕಿದ

4 Feb 2025 2:14 pm
ಮನೆಗಳ್ಳತನದಿಂದ ಕೋಲ್ಕತ್ತಾದಲ್ಲಿ ಪ್ರೇಯಸಿಗೆ 3 ಕೋಟಿ ರೂ. ಬೆಲೆಬಾಳುವ ಮನೆ ಖರೀದಿಸಿದ ಕಳ್ಳ….!

ಬೆಂಗಳೂರು: ದೇಶದ್ಯಾಂತ ಐಷಾರಾಮಿ ಮನೆಗಳನ್ನು ಟಾರ್ಗೆಟ್ ಮಾಡಿ, ಕಳ್ಳತನ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳನನ್ನು ಬೆಂಗಳೂರಿನ ಮಡಿವಾಳ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಸೊಲ್ಲಾಪುರ ಮೂಲದ ಪಂಚಾಕ್ಷರಿ ಸ್ವಾಮಿ (37)

4 Feb 2025 2:12 pm
2014ರ ನಂತರ ಕರ್ನಾಟಕದಲ್ಲಿ 1,652 ಕಿಮೀ ಹೊಸ ರೈಲ್ವೆ ಮಾರ್ಗಗಳನ್ನು ಅಳವಡಿಸಲಾಗಿದೆ : ಅಶ್ವಿನಿ ವೈಷ್ಣವ್

ಬೆಂಗಳೂರು: 2014 ರಿಂದ ಕರ್ನಾಟಕದಾದ್ಯಂತ 1,652 ಕಿಮೀ ಹೊಸ ರೈಲು ಹಳಿಗಳನ್ನು ಹಾಕಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸೋಮವಾರ ಹೇಳಿದ್ದಾರೆ. ಇಡೀ ಶ್ರೀಲಂಕಾದ ರೈಲು ಮಾರ್ಗದ ವಿಸ್ತೀರ್ಣದಷ್ಟು ರೈಲ್ವೆ ಮಾರ್ಗ ಕರ್ನಾಟಕದಲ

4 Feb 2025 10:28 am
ಸುಳ್ಳು ಸುದ್ದಿ ಪ್ರಸಾರ: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಆರಾಧ್ಯ ಬಚ್ಚನ್!

ನವದೆಹಲಿ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಮಗ ಅಭಿಷೇಕ್ ಬಚ್ಚನ್ ಹಾಗೂ ಸೊಸೆ ಐಶ್ವರ್ಯ ರೈ ಸಂಬಂಧದಲ್ಲಿ ಬಿರುಕು ಮತ್ತಿತರ ವದಂತಿಗಳು ಆಗಾಗ್ಗೆ ಮಾಧ್ಯಮಗಳಲ್ಲಿ ಹರಿದಾಡುತ್ತಿರುತ್ತವೆ. ಈಗ ಬಿಗ್ ಬಿ ಮೊಮ್ಮಗಳು ಆರಾಧ

4 Feb 2025 10:25 am
ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ವಂಚನೆ……..!

ಬೆಂಗಳೂರು ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚಿಸಲಾಗಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬ್ಯಾಂಕ್​ಗಳು ಸಹಾಯವಾಣಿಗಳನ್ನ

4 Feb 2025 10:18 am
ಗ್ರಾಹಕರಿಗೆ ಗೂಗಲ್​ನಿಂದ ಬಂತು ಎಚ್ಚರಿಕೆ …!

ನವದೆಹಲಿ : 2.5 ಬಿಲಿಯನ್ ಅಂದರೆ 250 ಕೋಟಿ ಬಳಕೆದಾರರ ಜಿಮೇಲ್ ಖಾತೆಗಳನ್ನು ಎಐ ಮೂಲಕ ಹ್ಯಾಕ್ ಮಾಡಬಹುದು ಎಂದು ಗೂಗಲ್ ತನ್ನ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಸೈಬರ್ ಅಪರಾಧಿಗಳು ಗೂಗಲ್ ಬೆಂಬಲದ ಹೆಸರಿನಲ್ಲಿ ಬಳಕೆದಾರರಿಗೆ ಕರೆ ಮ

4 Feb 2025 10:12 am
ಕರಿನಾ ಬಗ್ಗೆ ಶಾಕಿಂಗ್‌ ಟೀಕೆ ಮಾಡಿದ ನಿರ್ದೇಶಕ

ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ನಡೆದ ದಾಳಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಅವರ ಮನೆಯಲ್ಲಿ ಭದ್ರತಾ ಸಿಬ್ಬಂದಿಯೂ ಇರಲಿಲ್ಲವೇ ಎನ್ನುವ ಪ್ರಶ್ನೆ ಮೂಡುವಂತೆ ಮಾಡಿದೆ. ಹೀಗಿರುವಾಗಲೇ ನಿರ್ದೇಶಕ ಆಕಾಶ್​ದೀಪ್ ಸಬೀ

4 Feb 2025 10:10 am
ನಮ್ಮ ಕ್ಲಿನಿಕ್ ಮಾಹಿತಿ ಕೊಡಲು ಬಿಬಿಎಂಪಿ ಹೊಸ ಪ್ಲಾನ್….!

ಬೆಂಗಳೂರು ‘ನಮ್ಮ ಕ್ಲಿನಿಕ್’ಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜತೆಗೆ, ಅವುಗಳ ಸೇವೆ ಸುಧಾರಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಇದಕ್ಕಾಗಿ ಹೊಸ ತಂತ್ರವನ್ನೂ ಪಾಲಿಕೆ ಅನುಸರಿಸಲಿದೆ

4 Feb 2025 9:51 am
ಭಾರತೀಯ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡಲು ಆರಂಭಿಸಿದ ಟ್ರಂಪ್

ಅಮೆರಿಕ ನೂತನ ಅಧ್ಯಕ್ಷರಾಗಿ ಡೊನಾಲ್ಡ್​ ಟ್ರಂಪ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಭಾರತೀಯ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇತ್ತೀಚೆಗಷ್ಟೇ 500 ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಬಂಧಿಸಿದ್ದರು. ಇತ್ತೀ

4 Feb 2025 9:48 am
ಕುಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ನಿವೃತ್ತ ಸೇನಾ ಯೋಧ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸೋಮವಾರ ನಡೆದ ಉಗ್ರರ ದಾಳಿಯಲ್ಲಿ ನಿವೃತ್ತ ಸೇನಾ ಯೋಧ ಸಾವಿಗೀಡಾಗಿದ್ದು, ಅವರ ಪತ್ನಿ ಮತ್ತು ಮಗಳು ಗಾಯಗೊಂಡಿದ್ದಾರೆ.ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಬೆ

3 Feb 2025 5:48 pm
ಭಾರಿ ಲಾಭಕ್ಕೆ ತನ್ನ ಅಪಾರ್ಟ್‌ಮೆಂಟ್ ಮಾರಾಟ ಮಾಡಿದ ನಟಿ ಸೋನಾಕ್ಷಿ ಸಿನ್ಹಾ

ನವದೆಹಲಿ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಅವರು ಮುಂಬೈನ ಬಾಂದ್ರಾ ವೆಸ್ಟ್ ಅಪಾರ್ಟ್‌ಮೆಂಟ್ ಅನ್ನು 22.50 ಕೋಟಿ ರೂ.ಗೆ ಮಾರಾಟ ಮಾಡಿದ್ದಾರೆ ಎಂದು ರಿಯಲ್ ಎಸ್ಟೇಟ್ ಕನ್ಸಲ್ಟಂಟ್ ಸ್ಕ್ವೇರ್ ಯಾರ್ಡ್ಸ್ ತಿಳಿಸಿದೆ.ಈ ಕುರಿತು ಸೋಮ

3 Feb 2025 2:23 pm
‘ಈಗಲ್‌’ರಚನೆ: ಕಾಂಗ್ರೆಸ್ ಕ್ರಮಕ್ಕೆ ವ್ಯಾಪಕ ಶ್ಲಾಘನೆ

ಬೆಂಗಳೂರು: ಚುನಾವಣಾ ಆಯೋಗದ ಕಾರ್ಯವಿಧಾನವನ್ನು ಪರಾಮರ್ಶಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ನಾಯಕರ ಹಾಗೂ ತಜ್ಞರ ಪರಮಾಧಿಕಾರ ಕಾರ್ಯಪಡೆ’ಯೊಂದನ್ನು (ಎಂಪವರ್ಡ್‌ ಆ್ಯಕ್ಷನ್‌ ಗ್ರೂಪ್‌ ಆಫ್‌ ಲೀಡರ್ಸ್‌ ಆ್ಯಂಡ

3 Feb 2025 10:33 am
ಇಂದು ಕುಂಭಮೇಳದ ಕೊನೆಯ ಅಮೃತಸ್ನಾನ….!

ಲಖನೌ: ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿಭಾರೀ ಕಾಲ್ತುಳಿತ ಸಂಭವಿಸಿ ಬರೋಬ್ಬರಿ 30 ಜನ ಬಲಿಯಾದ ನಂತರ ಇಂದು ಅಮೃತಸ್ನಾನ ನೆರವೇರಿದೆ. ಬಸಂತ್ ಪಂಚಮಿಯ ಶುಭ ಸಂದರ್ಭದಲ್ಲಿ ಬೆಳಗ್ಗಿನ ಜಾವ ಲಕ್ಷಾಂತರ ಭಕ್ತರು ತ್ರಿವೇಣಿ ಸಂಗಮದ

3 Feb 2025 10:24 am
ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು ….!

ಬೆಂಗಳೂರು: ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಿದ್ದಾರೆ. 2 ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವ

3 Feb 2025 10:17 am
ಈಜಲು ಕೆರೆಗೆ ತೆರಳಿದ ಇಬ್ಬರು ಯುವಕರು ಮುಳುಗಿ ಸಾವು

ಹಾಸನ : ಹಾಸನದಲ್ಲಿ ಸಂಭವಿಸಿರುವ ದುರಂತವೊಂದರಲ್ಲಿ, ಕೆರೆಗೆ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ್ದಾರೆ.ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಜಿನ್ಹಾಪುರದಲ್ಲಿ ನಿನ್ನೆ ಗಣೇಶ್ ರೋಹಿತ್ ಕೆರೆಯಲ್ಲಿ ಮ

3 Feb 2025 10:11 am
ಆಪರೇಷನ್‌ ಹಸ್ತಕ್ಕೆ ಜೆಡಿಎಸ್‌ ಶಾಸಕರು ಸಿದ್ದ…..!

ಬೆಂಗಳೂರು: ಇಷ್ಟೂ ದಿನ ತೆರೆಮರೆಯಲ್ಲಿ ಗುಸುಗುಸು ಚರ್ಚೆಯಲ್ಲಿದ್ದ ಜೆಡಿಎಸ್ ಶಾಸಕರ ಕಾಂಗ್ರೆಸ್ ಸೇರುವ ವಿಚಾರ ಈಗ ಬಹಿರಂಗವಾಗಿಯೇ ಗರಿಬಿಚ್ಚಿಕೊಳ್ಳುತ್ತಿದೆ. ಸ್ವತಃ ಜೆಡಿಎಸ್ ವರಿಷ್ಠ ಎಚ್.ಡಿ. ಕುಮಾರಸ್ವಾಮಿ ಅವರೇ ತಮ್ಮ ಪ

3 Feb 2025 10:09 am