ಕೆಲಸ ಮಾಡಿದರೂ ಕೂಲಿ ಕೊಡದೆ ಕಾರ್ಮಿಕರನ್ನು ವಜಾ ಮಾಡಲಾಗಿದೆ ಎಂದು ಆರೋಪಿಸಿ ವಿಕ್ಟೋರಿಯಾ ಆಸ್ಪತ್ರೆಯ ವಿರುದ್ಧ ಕರ್ನಾಟಕ ಜೆನರಲ್ ಲೇಬರ್ ಯೂನಿಯನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಆದರೆ ಪ್ರತಿಭಟನೆ ನಡೆಸಿದ ಕಾರ
Shubman Gill fined 24 Lakhs: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟನ್ಸ್ ತಂಡ 35 ರನ್ಗಳಿಂದ ಭರ್ಜರಿ ಗೆಲುವು ಪಡೆಯುವ ಮೂಲಕ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕ
Lok Sabha Elections 2024: ತೆಲಂಗಾಣದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಅವರ ಸಹೋದರ ಅಕ್ಬರುದ್ದೀನ್ ಓವೈಸಿ ವಿರುದ್ಧದ ವಾಗ್ದಾಳಿ ಮುಂದುವರಿಸಿರುವ ಬಿಜೆಪಿ ನಾಯಕಿ ನವನೀತ್ ರಾಣಾ, ಓವೈಸಿಗೆ ಮತ್ತೊಂದು ಸವಾಲು ಹಾಕಿದ್ದಾರೆ. ಸಹ
ಬೆಂಗಳೂರಿನ ಹೈಕೋರ್ಟ್ ನಲ್ಲಿ ವಕೀಲರಾಗಿರುವ ಚೈತ್ರಾ ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಂಜಯ ನಗರದಲ್ಲಿ ನಡೆದಿದೆ. ಇವರು ಕೆಎಎಸ್ ಅಧಿಕಾರಿ ಶಿವಕುಮಾರ್ ಎಂಬುವರ ಪತ್ನಿಯಾಗಿದ್ದು, ಮೇ 11ರಂದು ಅವರು ಆತ್ಮ
ವಿದೇಶ ಪ್ರವಾಸದಲ್ಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ
ಇಲ್ಲಿಏಲಕ್ಕಿ ಬೆಳೆಯುವುದಿಲ್ಲ. ಆದರೂ ಏಲಕ್ಕಿ ಕಂಪಿಗೆ ಹಾವೇರಿ ವಿಶ್ವಮಾನ್ಯತೆ ಪಡೆದಿದೆ. 19ನೇ ಶತಮಾನದಲ್ಲಿ ಹಾವೇರಿಯ ಏಲಕ್ಕಿ ಕಂಪು ವಿಶ್ವದೆಲ್ಲೆಡೆ ಪಸರಿಸಿತ್ತು. ಏಲಕ್ಕಿ ವ್ಯಾಪಾರಸ್ಥರೇ ವಾಸವಾಗಿದ್ದ ಪ್ರದೇಶ ಏಲಕ್ಕಿ ಓ
ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಭೂಮಾಫಿಯಾಗಳ ಕೈಗೆ ನೀಡುತ್ತಿರುವ ಬಿಡಿಎ ನಿರ್ಧಾರಕ್ಕೆ ಆಮ್ ಆದ್ಮಿ ಪಾರ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದೆ. 49 ಕೋಟಿ ರೂ. ಲಾಭಕ್ಕಾಗಿ ಬಿಡಿಎ ಸಾವಿರಾರು ಕೋಟಿ ರೂ. ಬೆಲೆಬಾಳುವ ಕಾಂಪ್ಲೆಕ್ಸ್
ಗರ್ಭದಲ್ಲಿರುವ ಹೆಣ್ಣುಭ್ರೂಣವನ್ನು ಗಂಡಾಗಿ ಪರಿವರ್ತಿಸುವುದಾಗಿ ಹೇಳಿ ಖಾಸಗಿ ವೈದ್ಯರೊಬ್ಬರು ಕೊಟ್ಟಿದ್ದ ಮಾತ್ರೆಗಳನ್ನು ಸೇವಿಸಿದ ಗರ್ಭಿಣಿಗೆ ಗರ್ಭಪಾತವಾಗಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ನಡೆದಿದ
ರಾಜ್ಯ ಸರ್ಕಾರವನ್ನು ಉರುಳಿಸುವುದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಹಗಲುಗನಸು ಎಂದು ಸಚಿವ ಎಂ ಬಿ ಪಾಟೀಲ್ ಲೇವಡಿ ಮಾಡಿದರು. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರ
Jemes Anderson set to Retire test Cricket: ಇಂಗ್ಲೆಂಡ್ ಕ್ರಿಕೆಟ್ ತಂಡದ ಹಿರಿಯ ವೇಗಿ ಜೇಮ್ಸ್ ಆಂಡರ್ಸನ್ ಅವರು ಇಂಗ್ಲೆಂಡ್ನ ಮುಂದಿನ ಬೇಸಿಗೆಯ ಬಳಿಕೆ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಲಿದ್ದಾರೆಂದು ವರದಿಯಾಗಿದೆ. ಆ ಮೂಲಕ ತಮ್ಮ 2 ವರ್ಷಗಳ ಕ್
ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಬಗ್ಗೆ, ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. 'ರಾಜ್ಯದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಗೆ ಯಾವು
13 ವರ್ಷದ ಬಾಲಕಿಯ ಮೇಲೆ ತಂದೆಯಿಂದಲೇ ಅತ್ಯಾಚಾರ ನಡೆದಿರುವುದಾಗಿ ಬಾಲಕಿಯ ತಾಯಿ ತಿಪಟೂರಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ತಿಪಟೂರಿನ ಗಾಂಧಿನಗರದ ಹಿಪ್ಪೇತೋಪು ಎಂಬಲ್ಲಿ ಈ ಕುಟುಂಬ ವಾಸವಾಗಿದ್ದು, ಪತ್ನಿಯು ಕೂಲಿ
Uttar Pradesh Sitapur Murders: ಮಾದಕ ವ್ಯಸನಕ್ಕೆ ತುತ್ತಾಗಿದ್ದ ಮಾನಸಿಕ ಅಸ್ವಸ್ಥನೊಬ್ಬ ತನ್ನ ಅಮ್ಮ, ಹೆಂಡತಿ ಮತ್ತು ಮೂವರೂ ಮಕ್ಕಳನ್ನು ದಾರುಣವಾಗಿ ಕೊಂದು, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಸೀ
Congress Doubt On Surgical Strike : ದೇಶದ ಸೇನೆಯ ಅಧಿಕಾರಿಗಳೂ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದರೂ, ಕಾಂಗ್ರೆಸ್ ತನ್ನ ಅನುಮಾನವನ್ನು ಮುಂದುವರಿಸಿದೆ. ಹಾಲೀ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ತೆಲಂಗಾಣ ಸಿಎಂ ರೇವಂತ್ ರೆಡ
ಪ್ರಧಾನಿ ಮೋದಿ ಹಾಗೂ ಕಾಂಗ್ರೆಸ್ ನಡುವಿನ ವಾಕ್ಸಮರ ಮುಂದುವರೆದಿದೆ. ವಿಪಕ್ಷಗಳು ನನ್ನನ್ನು ಮುಗಿಸಲು ನೋಡುತ್ತಿವೆ ಎಂದಿರುವ ಪ್ರಧಾನಿ ಮೋದಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಮಾರುತ್ತರ ನೀಡಿದ್ದಾರೆ. 'ಯಾರನ್ನೂ ರಾಜಕೀಯವಾಗಿ
Fan touch the MS DHoni's Feet during the Match: ಶುಕ್ರವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತ
Akshaya Tritiya: ಅಕ್ಷಯ ತೃತೀಯದಂದು ಬಂಗಾರ ಖರೀದಿಸಿದರೆ ಶ್ರೇಯಸ್ಸು ಎಂಬುದು ಹಲವರ ನಂಬಿಕೆ. ಈ ಕಾರಣಕ್ಕೆ ಕೋಲಾರ ನಗರದ ಒಂದನೇ ಅಡ್ಡ ರಸ್ತೆಯ ಆಭರಣ ಅಂಗಡಿಗಳ ತುಂಬೆಲ್ಲ ಗ್ರಾಹಕರು ಕಿಕ್ಕಿರಿದು ನೆರೆದಿದ್ದರು. ಆಭರಣ ವರ್ತಕರು ಹಲವು ರ
K M Sinha Astrology Prediction : ದೇಶದ ಮುಂದಿನ ಚುಕ್ಕಾಣಿಯನ್ನು ಹಿಡಿಯುವವರು ಯಾರು ? ಕರ್ನಾಟಕದಲ್ಲಿ ಕಳೆದ ಬಾರಿಯಷ್ಟು ಸೀಟನ್ನು ಬಿಜೆಪಿ ಗೆಲ್ಲಲಿದೆಯೇ? ಬಿಜೆಪಿ 400ರ ನಂಬರ್ ಅನ್ನು ದಾಟಲಿದೆಯೇ ಈ ಬಗ್ಗೆ ಖ್ಯಾತ ಜ್ಯೋತಿಷಿ ಕೆ.ಎಂ. ಸಿನ್ಹಾ ಭವಿಷ
ಹೊಳೆನರಸೀಪುರ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಟ್ವಿಸ್ವ್ ನೀಡಿದ್ದ ವಕೀಲ ದೇವರಾಜೇಗೌಡ ವಿರುದ್ಧವೇ ಲೈಂಗಿಕ ದೌರ್ಜನ್ಯ ಹಾಗೂ ಜಾತಿ ನಿಂದನೆ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಲೈಂಗಿಕ ದೌರ್ಜನ್ಯ ಕು
Photos: ವರ್ಷಗಟ್ಟಲೇ ಪ್ರೀತಿಸಿ ಮದುವೆಯಾದ 'ಲಕ್ಷ್ಮೀ ಬಾರಮ್ಮ', 'ಸೀತಾವಲ್ಲಭ' ನಟ Akarsh Byramudi
ಹಾಸನ ಪೆನ್ಡ್ರೈವ್ ಪ್ರಕರಣ ಸಾಮಾಜಿಕ ಪರಿಣಾಮಗಳನ್ನು ಬೀರುತ್ತಿರುವ ಜೊತೆಗೆ ಮಕ್ಕಳ ಮೇಲೂ ಇದು ಕೆಟ್ಟ ಪರಿಣಾಮಗಳನ್ನು ಬೀರುತ್ತಿದೆ. ಈ ಬಗ್ಗೆ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತರು
Shubman Gill on GT VS CSK Match: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ (ಮೇ 10) ನಡೆದಿದ್ದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 35 ರನ್ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತ
ಕನ್ನಡ ಚಿತ್ರರಂಗದ ನಟಭೈರವ, ನಟಭಯಂಕರನೆಂದೇ ಖ್ಯಾತರಾದ ವಜ್ರಮುನಿ ಬದುಕಿದ್ದರೆ ಇಂದು ತಮ್ಮ ಎಂಬತ್ತನೇ ಹುಟ್ಟಿದ ಹಬ್ಬವನ್ನು ಆಚರಿಸುತ್ತಿದ್ದರು. ಖಳ ಪಾತ್ರಗಳಿಗೆ ಹೊಸ ಭಾಷ್ಯೆ ಬರೆದ ವಜ್ರಮುನಿ ಜೀವಂತವಾಗಿಲ್ಲದಿದ್ದರೂ ಅವ
ಬಹುತೇಕ ಪ್ರಕರಣಗಳಲ್ಲಿ ‘ನೋ ರಿಪ್ಲೇ ಫ್ರಮ್ ಬಿಲ್ಡರ್’ ಎಂದಿದೆ. ಕೆಲವು ಪ್ರಕರಣಗಳಲ್ಲಿ ಮಾತ್ರ ಬಿಲ್ಡರ್ಗಳು ತಮ್ಮ ಅಹವಾಲು ಸಲ್ಲಿಸಿದ್ದು, ಅಂತಹ ದೂರುಗಳನ್ನು ಪರಿಶೀಲಿಸಿ ವಿಲೇವಾರಿ ಮಾಡಲಾಗಿದೆ. ಆದರೆ, ಬಹುತೇಕ ದೂ
Congress Trying To Regain Kadapa : ಒಂದು ಕಾಲದಲ್ಲಿ ಕಾಂಗ್ರೆಸ್ಸಿನ ಭದ್ರಕೋಟೆಯಾಗಿದ್ದ ಆಂಧ್ರ ಪ್ರದೇಶದ ಕಡಪ ಲೋಕಸಭಾ ಕ್ಷೇತ್ರದಲ್ಲಿ ಈಗ ವೈಎಸ್ಆರ್ ಕಾಂಗ್ರೆಸ್ಸಿನದ್ದೇ ಕಾರುಬಾರು. ಕ್ಷೇತ್ರವನ್ನು ಮರು ವಶಕ್ಕೆ ಪಡೆಯಲು ಕೆಪಿಸಿಸಿ ಅಧ್ಯಕ್ಷ
Lack of Mango Yield: ಈ ಬಾರಿ ಮಳೆ ಕೊರತೆ, ನೀರಿನ ಅಭಾವ, ತಾಪಮಾನ ಹೆಚ್ಚಳದಿಂದ ಬಹುತೇಕ ವಾರ್ಷಿಕ ಬೆಳೆಗಳಿಗೆ ಹಾನಿ ಉಂಟು ಮಾಡಿದೆ. ಸಾಕಷ್ಟು ಕಡೆ ಬೆಳೆ ಅಲ್ಲಿಯೇ ಮುರುಟಿ ಹೋಗಿದೆ. ಈ ಬಾರಿ ಮಾವಿನ ಬಂಪರ್ ಇಳುವರಿ ನಿರೀಕ್ಷೆ ಮಾಡಿದ್ದ ರೈತರಿ
ಶುಭ ಕಾರ್ಯಗಳಲ್ಲಿ ಕಡ್ಡಾಯವಾಗಿ ವೀಳ್ಯದೆಲೆ ಬೇಕು. ಶುಭ ಕಾರ್ಯಗಳ ಋುತುವಿನಲ್ಲಿ, ಹಬ್ಬಗಳ ಸೀಸನ್ಗಳಲ್ಲಿ ವೀಳ್ಯದೆಲೆಗೆ ಬೇಡಿಕೆ ಹೆಚ್ಚಾಗುತ್ತದೆ. ಬೆಲೆ ಕೂಡಾ ಹೆಚ್ಚಾಗುತ್ತದೆ. ಇದೀಗ ವೀಳ್ಯದೆಲೆ ಬೆಲೆ ಭಾರಿ ಏರಿಕೆ ಕಾಣು
Karnataka Legislative Council Elections: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕದಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ಏರಿದೆ. ಸಂಸತ್ ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಮತ್ತು ಜೆಡಿಎಸ್, ಇಲ್ಲಿಯೂ ಸೀಟು ಹಂಚಿಕೆ ಒಪ್ಪಂದ ಮುಂದುವ
Lok Sabha Elections 2024 Code of Conduct: ಜೂನ್ 15ರ ಒಳಗೆ ಪ್ರಸಕ್ತ ಹಣಕಾಸು ವರ್ಷದ (2024-25) ಆಯವ್ಯಯದ ಘೋಷಣೆ ಮತ್ತು ಹೊಸ ಕಾರ್ಯಕ್ರಮ ಅನುಷ್ಠಾನಕ್ಕೆ ಆದೇಶ ಹೊರಡಿಸಲು ರಾಜ್ಯ ಸರಕಾರ ಗಡುವು ನೀಡಿದೆ. ಆದರೆ ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿ ಇ
KS Eshwarappa Angry On BS Yediyurappa : ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಪುತ್ರನಿಗೆ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬಂಡಾಯವಾಗಿ ಕಣಕ್ಕಿಳಿದು ಸ್ಪರ್ಧಿಸಿದ್ದ ಕೆ ಎಸ್ ಈಶ್ವರಪ್ಪ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಯಡಿಯೂರಪ್ಪನವರ
ಕೇರಳದ ಮೊದಲ ಖಾಸಗಿ ರೈಲು ಪ್ರವಾಸ ಪ್ಯಾಕೇಜ್ ಜೂ 4 ರಿಂದ ಪ್ರಾರಂಭವಾಗಲಿದೆ. ರೈಲು ಪ್ರವಾಸದ ಪ್ಯಾಕೇಜ್ನ್ನು ಕೊಚ್ಚಿ ಮೂಲದ ಪ್ರಿನ್ಸಿ ವರ್ಲ್ಡ್ ಟ್ರಾವೆಲ್ ಜಾರಿಗೊಳಿಸಿದೆ. ಮೊದಲ ಹಂತದಲ್ಲಿ ಗೋವಾ, ಮುಂಬಯಿ ಮತ್ತು ಅಯೋಧ್ಯೆಗ
Bengaluru Suburban Railway: ಲೋಕಸಭಾ ಚುನಾವಣೆ ನೀತಿಸಂಹಿತೆ ಮುಗಿದ ನಂತರ, ಬಿಎಸ್ಆರ್ಪಿ ಮೊದಲ ಕಾರಿಡಾರ್ (ಕೆಎಸ್ಆರ್ ಬೆಂಗಳೂರು -ದೇವನಹಳ್ಳಿ) 41 ಕಿ.ಮೀ.ಗೆ ಟೆಂಡರ್ ಆಹ್ವಾನಿಸಲಿದೆ. ಈ ಮಾರ್ಗದ ಟೆಂಡರ್ ಮುಗಿದ ನಂತರ ಮೂರನೇ ಕಾರಿಡಾರ್ಗ
ಭಾರತದಲ್ಲಿ ಅಧಿಕಾರಶಾಹಿ ಮನಸ್ಥಿತಿ ಹೇಗಿದೆ. ಕಳೆದ ದಶಕಗಳಿಂದ ಇದ್ದ ರೀತಿ ನೀತಿ ಏನು? ಇತ್ತೀಚಿನ ವರ್ಷಗಳಲ್ಲಿ ಕಂಡ ಸುಧಾರಣೆಗಳು ಏನು? ಯಾವೆಲ್ಲಾ ಯೋಜನೆಗಳು ಅಧಿಕಾರಶಾಹಿಯಿಂದ ಜನಪರವಾದವು ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನ
Gujarat Titans vs Chennai Super Kings Match Highlights: ಕೆಲ ದಿನಗಳ ಹಿಂದಷ್ಟೇ ಟೀಮ್ ಇಂಡಿಯಾ ಸೆಲೆಕ್ಟರ್ಸ್ 2024ರ ಸಾಲಿನ ಯಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಆಯ್ಕೆ ಮಾಡಿದರು. ಅಚ್ಚರಿಯ ನಿರ್ಧಾರ ಎಂಬಂತೆ ಸ್ಟಾರ್ ಓಪನರ್ ಶುಭಮ
ಶುಕ್ರವಾರ ತಿಹಾರ್ ಜೈಲಿನಿಂದ ಹೊರಬಂದಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ 'ಸರ್ವಾಧಿಕಾರದಿಂದ ದೇಶವನ್ನು ರಕ್ಷಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕು' ಎಂದು ಕರೆ ನೀಡಿದ್ದಾರೆ. ನಾನು ಸರ್ವಾಧಿಕಾರದ ವಿರುದ್ಧ ನನ್ನ ಸ
Sourav Ganguly on Virat Kohli's Batting Position: ಮುಂಬರು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಪರ ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಬೇಕೆಂದು ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಆಗ್ರಹಿಸಿದ್ದಾರೆ. ಗಂ
Sai Sudharsan breaks Sachin Tendulkar’s record: ಗುಜರಾತ್ ಟೈಟನ್ಸ್ ತಂಡದ ಆರಂಭಿಕ ಬ್ಯಾಟ್ಸ್ಮನ್ ಸಾಯ್ ಸುದರ್ಶನ್ ಅವರು ಇಂಡಿಯನ್ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಚೊಚ್ಚಲ ಶತಕ ಸಿಡಿಸುವ ಮೂಲಕ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂ
ಈ ಬಾರಿ ಅಕ್ಷಯ ತೃತೀಯ ಶುಕ್ರವಾರ ಬಂದಿದ್ದರಿಂದ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಿನ್ನಾಭರಣಗಳ ಖರೀದಿ ಸಂಭ್ರಮ ಜೋರಾಗಿತ್ತು. ಆಭರಣ ಮಳಿಗೆಗಳ ಮುಂದೆ ಜನಸಾಗರವೇ ನೆರೆದಿದ್ದು ಕಂಡು ಬಂತು. ಈ ವೇಳೆ ರಾಜ್ಯಾದ್ಯಂತ ಅಂದಾಜು 2,0
ರಾಜ್ಯದಲ್ಲಿ ಪೂರ್ವ ಮುಂಗಾರುಮಳೆ ಆರಂಭವಾಗಿದ್ದು ಶುಕ್ರವಾರ ದಕ್ಷಿಣ ಒಳನಾಡಿನ ಕೆಲವೆಡೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಮೇ 11ರಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಕೆಲವು ಸ್ಥಳಗಳಲ್ಲ
ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಪ್ರಮುಖ ಪ್ರಶ್ನೆಯೊಂದನ್ನು ಎತ್ತಿದ್ದಾರೆ. ಮಾಜಿ ಮುಖ್ಯಮಂತ
Nikhil Kumaraswamy On SIT : ಪೆನ್ಡ್ರೈವ್ ಕೇಸ್ಗೆ ಸಂಬಂಧಿಸಿದ್ದಂತೆ ರಾಜಕೀಯ ದುರುದ್ದೇಶ ಹೊಂದಿಗೆ. ಪ್ರಕರಣದ ಸಂತ್ರಸ್ತೆಯರಿಗೆ ಒತ್ತಡ ಹಾಕಲಾಗುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಮಂಡ್ಯದಲ್ಲಿ ಈ ಬಗ್ಗೆ ಪ್ರತ
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ 16ರ ಹರೆಯದ ಅಪ್ರಾಪ್ತ ಯುವತಿಯ ಶಿರಚ್ಛೇದ ಮಾಡಿ ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಕೊಡಗು ಜಿಲ್ಲೆಯ ಮಡಿಕೇರಿಯ 32 ವರ್ಷದ ಯುವಕ ಪ್ರಕಾಶ್ ಶುಕ್ರವಾರ ಸಂಜೆ ಶವವಾ
ಹಾಸನ ಪೆನ್ಡ್ರೈವ್ ಪ್ರಕರಣ ಸಂಪೂರ್ಣ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ಷೇಪಿಸಿದ್ದಾರೆ. ಅಲ್ಲದೆ ಈ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ಎಸ್ಐಟಿಯವರು
Wasim Akram on Prithvi Shaw's poor form: ಹದಿನೇಳನೇ ಆವೃತ್ತಿಯ ಇಂಡಿಯಾ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲೂ ಸ್ಪೋಟಕ ಬ್ಯಾಟ್ಸ್ಮನ್ ಪೃಥ್ವಿ ಶಾ ಲಯ ಕಂಡುಕೊಳ್ಳಲು ವಿಫಲರಾಗಿದ್ದಾರೆ. ಈಗಾಗಲೇ ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಸ್ಟೈಲ
Prajwal Revanna Case : ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ರಾಜಕೀಯ ದಾಳವಾಗಿ ಮಾಡಿಕೊಳ್ಳಲಾಗುತ್ತಿದೆ ಎಂದು ಮಹಿಳಾ ಚಿಂತಕಿಯರು, ವಿಚಾರವಾದಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇದರಿಂದ
Rain In Western Ghats: ಪಶ್ಚಿಮ ಘಟ್ಟ ವ್ಯಾಪ್ತಿಯ ಹಾಸನ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಫೆಬ್ರವರಿ ತಿಂಗಳ ಅಂತ್ಯದಿಂದ ಮಾರ್ಚ್ ಅಂತ್ಯದ ಒಳಗೆ ಸಾಕಷ್ಟು ಮಳೆ ಆಗಬೇಕಿತ್ತು. ಆದರೆ ಈ ಬಾರಿ ಮಳೆ ಕೊರತೆ ಕಾಡಿದೆ. ಈ ನಡುವೆ, ಹಾಸ
Bengaluru Techie Sexually Harassed : ಬೆಂಗಳೂರಿನ ಮನೆಯೊಂದರಲ್ಲಿ ವಾಟರ್ ಫಿಲ್ಟರ್ ರಿಪೇರಿ ಮಾಡಲು ಬಂದ ಟೆಕ್ನಿಶಿಯನ್ ಮಹಿಳಾ ಟೆಕ್ಕಿಯನ್ನು ತಬ್ಬಿಕೊಂಡು ಕಿರುಕುಳ ನೀಡಿದ ಘಟನೆಯು ನಡೆದಿದೆ. ಈ ಬಗ್ಗೆ ಟೆಕ್ಕಿ ದೂರು ನೀಡಿದ್ದು, ವರ್ತೂರು ಪೊಲ
Lok Sabha Elections 2024: ಲೋಕಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಮಹಾಲಕ್ಷ್ಮಿ ಯೋಜನೆ ಜಾರಿಗೆ ತರಲಿದ್ದು, ಪ್ರತಿ ಬಡ ಕುಟುಂಬದ ಒಬ್ಬ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂ ನೀಡಲಾಗುತ್ತದೆ ಎಂದು ಕಾಂಗ್ರೆಸ್ ತನ್ನ ಪ್ರಣಾಳಿ
Praveen Nettaru Murder Case : ಎರಡು ವರ್ಷಗಳ ಹಿಂದಿನ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಎನ್ಐಎ ಬಂಧಿಸಿದೆ. ಈ ಬಗ್ಗೆ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದು, ಕೊಲೆ ಮಾಡಿದವರಿಗೆ ಮರಣದಂಡನೆಯಾ
Padma Awardee KS Rajanna: ಇನ್ನೂ ಹಸುಗೂಸು ಆಗಿರುವಾಗಲೇ ಪೋಲಿಯೋಕ್ಕೆ ತುತ್ತಾಗಿ ತಮ್ಮ ಎರಡೂ ಕೈ ಹಾಗೂ ಕಾಲುಗಳನ್ನು ಕಳೆದುಕೊಂಡಿದ್ದ ಮಂಡ್ಯದ ಕೆಎಸ್ ರಾಜಣ್ಣ ಅವರು ಗುರುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪದ್ಮಶ್ರೀ ಪ್ರಶಸ
Amit Shah Reaction On Mani Shankar Aiyar's Pakistan Remark: ಕಾಂಗ್ರೆಸ್ ಪಕ್ಷದ ನಾಯಕರು ಚುನಾವಣೆ ವೇಳೆ ನೀಡುವ ಹೇಳಿಕೆಗಳು ಆ ಪಕ್ಷವನ್ನು ಮುಜುಗರಕ್ಕೆ ಈಡು ಮಾಡುವ ಜೊತೆಯಲ್ಲೇ ಚುನಾವಣೆಯಲ್ಲಿ ಭಾರೀ ಹಿನ್ನಡೆಯಾಗಲೂ ಕಾರಣವಾಗುತ್ತದೆ. ಕೆಲವೇ ದಿನಗಳ ಹಿಂದೆ ಸ
ಹುಬ್ಬಳ್ಳಿಯ ಗುಡೇನಕಟ್ಟಿ ಗ್ರಾಮದಲ್ಲಿ ವರ್ಷಗಳಿಂದ ಅವರಿವರ ಮನೆಗೆಲಸಗಳನ್ನು ಈಗ ವೃದ್ಧೆಯಾಗಿ ಬೀದಿಬದಿಯಲ್ಲೇ ಜೀವನ ನಡೆಸುತ್ತಿದ್ದ ಇಬ್ಬರು ಮಹಿಳೆಯರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಗ್ರಾಮಾಭಿವೃದ್ಧಿ ಸಂಘ ಸೂರು ಕ
ಹೊಸ ತಲೆಮಾರಿನ ವಿಮಾ ಸ್ಟಾರ್ಟ್ಅಪ್ ಗೋ ಡಿಜಿಟ್ ಷೇರು ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗಿದೆ. ಇದರೊಂದಿಗೆ ಈ ಸ್ಟಾರ್ಟಪ್ನಲ್ಲಿ ಹೂಡಿಕೆ ಮಾಡಿರುವ ಸ್ಟಾರ್ ಜೋಡಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಬಂಪರ್ ಲಾಭ ಗಳಿಸ
Friendship Marriage in Japan: ಕಾಲ ಬದಲಾದಂತೆ ಸಂಬಂಧಗಳ ಸ್ವರೂಪವೂ ಬದಲಾಗುತ್ತದೆ. ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಮದುವೆಯಾಗದೆಯೇ ಜತೆಗೆ ಬದುಕುವ ಲಿವ್ ಇನ್ ಸಂಬಂಧ ಹೆಚ್ಚು ಬಳಕೆಗೆ ಬರುತ್ತಿದೆ. ಆದರೆ ಜಪಾನ್ನಲ್ಲಿ ಜನತೆ ಇನ್ನೊಂದು ಹೆಜ
BCCI to give the advertisement for a new coach: ಟೀಮ್ ಇಂಡಿಯಾದ ಮುಖ್ಯ ಕೋಚ್ ಸ್ಥಾನದಲ್ಲಿ ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಅಧಿಕಾರ ಅವಧಿ ಇನ್ನೇನು ಮುಕ್ತಾಯಗೊಳ್ಳುತ್ತಾ ಬಂದಿದೆ. ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದ ಅಡಿಯಲ
Mob Attacks Couple Who Fed Dogs: ಬೀದಿ ನಾಯಿ ಪ್ರೇಮ ತಪ್ಪಲ್ಲ. ಮೂಕ ಪ್ರಾಣಿಗಳಿಗೆ ಆಹಾರ ಕೊಟ್ಟು ಆರೈಕೆ ಮಾಡೋದೂ ತಪ್ಪಲ್ಲ. ಆದರೆ ಇದೇ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿದರೆ ನಿವಾಸಿಗಳು ಸಹಜವಾಗಿಯೇ ಸಿಟ್ಟಾಗುತ್ತಾರೆ. ನಾಯಿಗಳಿಗೆ ಆಹಾರ ಕೊಡಬೇಡ
Chardham Yatra 2024 Begins : ಹಿಂದೂಗಳ ಪವಿತ್ರ ತೀರ್ಥಯಾತ್ರಾ ಸ್ಥಳಗಳಾದ ಹಿಮಾಲಯದ ಕೇದಾರನಾಥ, ಗಂಗೋತ್ರಿ ಹಾಗೂ ಯಮುನೋತ್ರಿ ದೇವಸ್ಥಾನಗಳ ಬಾಗಿಲು ಶುಕ್ರವಾರದಿಂದ ತೆರೆದಿವೆ. ಮೊದಲ ದಿನವೇ ಅಪಾರ ಸಂಖ್ಯೆಯಲ್ಲಿ ಭಕ್ತರು ದರ್ಶನ ಪಡೆದುಕೊಂಡರು
Dr. Vishnuvardhan - ಮೈಸೂರಿನಲ್ಲಿ ಕಳೆದ ವರ್ಷವಷ್ಟೇ ಉದ್ಘಾಟನೆಗೊಂಡಿದ್ದ ಕನ್ನಡದ ಅಗ್ರ ನಟರಲ್ಲೊಬ್ಬರಾದ ವಿಷ್ಣುವರ್ದನ್ ಅವರ ಸ್ಮಾರಕವು ಶಿಥಾಲಾವಸ್ಥೆಗೆ ಜಾರುತ್ತಿದೆ ಎಂದು ಅವರ ಅಭಿಮಾನಿಯಾದ ಹಿರಿಯ ಪತ್ರಕರ್ತ ಭಟ್ ಅವರು ಹೇಳಿದ್ದ
PM Modi Slams Uddhav Thackeray: ಉದ್ಧವ್ ಠಾಕ್ರೆ ಬಣದ ಶಿವಸೇನೆಯನ್ನು ನಕಲಿ ಶಿವ ಸೇನೆ ಎಂದು ಲೇವಡಿ ಮಾಡಿರುವ ಪ್ರಧಾನಿ ಮೋದಿ, ಶರದ್ ಪವಾರ್ ಬಣದ ಎನ್ಸಿಪಿಯನ್ನೂ ನಕಲಿ ಎನ್ಸಿಪಿ ಎಂದಿದ್ದಾರೆ. ಅಷ್ಟೇ ಅಲ್ಲ, ಕಾಂಗ್ರೆಸ್ ಜೊತೆಗೆ ಇವರು ಮಾಡಿಕೊಂ
ಚಿನ್ನದ ಮೇಲೆ ಸಾಲ ನೀಡುವಾಗ 20,000 ರೂ.ಗಿಂತ ಹೆಚ್ಚಿನ ಮೊತ್ತವನ್ನು ನಗದು ರೂಪದಲ್ಲಿ ಪಾವತಿಸದಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಚಿನ್ನದ ಮೇಲೆ ಸಾಲ ನೀಡುವ ಹಣಕಾಸು ಸ
ಹುಬ್ಬಳ್ಳಿ: ಭಾರತದಲ್ಲಿ ಯಾವಾಗ ಹಿಂದೂಗಳ ಸಂಖ್ಯೆ ಕಡಿಮೆ ಆಗುತ್ತದೋ ಆಗ ಪ್ರಜಾಪ್ರಭುತ್ವದಲ್ಲಿ ಬದಲಾವಣೆ ಖಚಿತವಾಗಿದ್ದು ಆಗ ಇದು ಜಾತ್ಯತೀತ ರಾಷ್ಟ್ರವಾಗಿ ಉಳಿಯುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕಳವಳ
Delhi Liquor Policy Scam: ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 21ರಂದು ಬಂಧಿತರಾಗಿದ್ದ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. 50 ದಿನಗಳ ಕಾಲ ಜೈಲಿನಲ್ಲಿ ಕಳೆದಿರುವ
ಸಂಸದ ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೊ ಪೆನ್ಡ್ರೈವ್ ಪ್ರಕರಣ ರಾಜಭವನದ ಅಂಗಳ ತಲುಪಿದೆ. ಪೆನ್ಡ್ರೈವ್ ಲೀಕ್ ಮಾಡಿ ಮಹಿಳೆಯರ ಗೌರವ ಹಾಳುಮಾಡಿರುವ ಪಿತೂರಿಯಲ್ಲಿಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಿದ
Fact Check On Amul Advertisement Post: ಅಮುಲ್ ಸಂಸ್ಥೆ ಹಾಗೂ ಸಂಸ್ಥೆಯ ಲೋಗೋದಲ್ಲಿ ಕಂಡು ಬರುವ ಅಮುಲ್ ಗರ್ಲ್ ವಿಶ್ವ ಪ್ರಸಿದ್ದಿ ಗಳಿಸಿದೆ. ಅಮುಲ್ ಸಂಸ್ಥೆಯ ಜಾಹೀರಾತುಗಳು ಆಗಾಗ ಸಾಕಷ್ಟು ಸದ್ದು ಮಾಡುತ್ತವೆ. ಅದರಲ್ಲೂ ಅಮುಲ್ ಗರ್ಲ್ ನೀಡುವ ಸಂದ
ಕಾರ್ಯಾಚರಣೆ ವೇಳೆ ಫ್ಲೋರಿಡಾ ಪೊಲೀಸರು ತಪ್ಪಾದ ಅಪಾರ್ಟ್ಮೆಂಟ್ಗೆ ನುಗ್ಗಿ ನಡೆಸಿದ ಶೂಟೌಟ್ಗೆ ಅಮೆರಿಕಾ ಏರ್ಫೋರ್ಸ್ ಆಫೀಸರ್ ಬಲಿಯಾಗಿದ್ದಾರೆ. ಹರ್ಲ್ಬರ್ಟ್ ಫೀಲ್ಡ್ನಲ್ಲಿನ ವಿಶೇಷ ಕಾರ್ಯಾಚರಣೆ ವಿಭಾಗದಲ್ಲಿ ಕಾ
Hassan Pen Drive Case- ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂಬ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಆಗ್ರಹವನ್ನು ತಳ್ಳಿಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಪೊಲೀಸ್ ಮೇಲೆ ನಮಗೆ ನಂಬ
ಗದಗ ಜಿಲ್ಲೆರೈಲ್ವೆಯ ಯೋಜನೆ ಅನುಷ್ಠಾನದಲ್ಲಿ ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುತ್ತಿದ್ದರೂ ಜನಪ್ರತಿನಿಧಿಗಳು ಮಾತ್ರ ಮೌನ ಮುರಿಯುತ್ತಿಲ್ಲ. ಒಂದೆಡೆ ಅಮೃತ ರೈಲ್ವೆ ನಿಲ್ದಾಣ ಯೋಜನೆಯಡಿ 23.05 ಕೋಟಿ ರೂ.ವೆಚ್ಚದಲ್ಲಿಗದಗ ರೈಲ್
Mohammed Shami on KL Rahul vs Sanjeev Goenka: ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಲಖನೌ ಸೂಪರ್ ಜಯಂಟ್ಸ್ ಸೋಲು ಅನುಭವಿಸಿದ ಬಳಿಕ ಎಲ್ಎಸ್ಜಿ ಮಾಲೀಕ ಸಂಜೀವ್ ಗೋಯೆಂಕಾ ಅವರು, ನಾಯಕ ಕೆಎಲ್ ರಾಹುಲ್ ವಿರುದ್ಧ ಸಾರ್ವಜನಿಕವಾಗಿ ಅಸಮಾಧಾನವನ್ನ
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಪ್ರಕ್ರಿಯೆ ಮುಗಿದಿದೆ. ಧಾರವಾಡದಲ್ಲಿ ಮೇ 7ರಂದು ಚುನಾವಣೆಗಾಗಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಅದು ಮುಗಿನ ನಂತರ, ಧಾರವಾಡ ಕ್ಷೇತ್ರದಲ್ಲೀಗ ಅಲ್ಲಿನ ಅಭ್ಯರ್ಥಿಗಳ ಸೋಲು ಗೆಲು
Mani Shankar Aiyar on Pakistan Atom Bomb: ವಿವಾದಾತ್ಮಕ ಹಾಗೂ ಪಾಕಿಸ್ತಾನ ಪರ ಹೇಳಿಕೆಗಳಿಂದ ಸದಾ ಕೆಂಗಣ್ಣಿಗೆ ಗುರಿಯಾಗುತ್ತಿರುವ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್, ಭಾರತವು ಪಾಕಿಸ್ತಾನವನ್ನು ಗೌರವಿಸಬೇಕು. ಇಲ್ಲದಿದ್ದರೆ ಅವರು ನಮ್ಮ ಮೇಲೆ ಬ
ಈ ಬಾರಿ ಬೇಸಿಗೆಯಲ್ಲಿ ಬಿಸಿಲಿನ ಬೇಗೆಗೆ ಮೈಸೂರು ಮೃಗಾಲಯದಲ್ಲಿನ ಪ್ರಾಣಿ, ಪಕ್ಷಿಗಳೂ ಸುಸ್ತಾಗಿ ಬಸವಳಿದಿವೆ. ಹೀಗಾಗಿ ಕಳೆದ ಕೆಲ ದಿನಗಳಿಂದ ಮೃಗಾಲಯದಲ್ಲಿ ಪ್ರಾಣಿಗಳ ಮನೆಗಳಿಗೆ ಏರ್ ಕೂಲರ್, ಫ್ಯಾನ್, ಸ್ಕ್ರಿಂಕ್ಲರ್ ವ್ಯವಸ್
Activist Narendra Dabholkar Murder Case: ಮಹಾರಾಷ್ಟ್ರದ ಪುಣೆಯಲ್ಲಿ 2013ರ ಆಗಸ್ಟ್ನಲ್ಲಿ ನಡೆದ ಸಾಮಾಜಿಕ ಕಾರ್ಯಕರ್ತ ಹಾಗೂ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರ ಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ಪುಣೆ ನ್ಯಾಯಾಲಯ ಇಬ್ಬರು ಆರೋಪಿಗಳನ್ನು ತಪ್ಪಿತ
PM Modi Horoscope: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಯಾರಿಗೆ? ಯಾವ ಪಕ್ಷಕ್ಕೆ ವಿಜಯ ಮಾಲೆ? ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತಾ? ಕಾಂಗ್ರೆಸ್ಗೆ ಚಾನ್ಸ್ ಸಿಗಬಹುದಾ? ಈ ಹಂತದಲ್ಲಿ ಯಾರ ಗ್ರಹಗತಿ ಹೇಗಿದೆ? ಯಾರ ಜಾತಕ ಏನು ಹೇಳುತ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ಹಗರಣ ಈಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಸಂತ್ರಸ್ಥೆಯರನ್ನು ಕೆಲವು ದುಷ್ಕರ್ಮಿಗಳು ಭೇಟಿಯಾಗಿದ್ದು, ಪ್ರಜ್ವಲ್ ವಿರುದ್ಧ ಹೇಳಿಕೆ ನೀಡಿದರೆ ಸಂತ್ರಸ್ಥೆಯ
RCB's Playoff Scenario: ಗುರುವಾರ ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ ನಡೆದಿದ್ದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 60 ರನ್ಗಳಿಂದ ಗೆಲುವು ಪಡೆದಿದೆ. ಆ ಮೂಲಕ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್
Kodagu SSLC Student Murder: ಗುರುವಾರ ಪ್ರಕಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾದ ವಿದ್ಯಾರ್ಥಿನಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೊಡಗಿನ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದ ಪ್ರೌಢಶಾಲೆಯಲ್ಲಿ 10ನೇ ತರಗತಿ ಓ
Hassana Pen Drive Scam: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ತಾಲೂಕಿನ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸಂತ್ರಸ್ತೆಯ ಮಗ ದೂರು ನೀಡಿದ ಹಿನ್ನ
ಕನ್ನಡಿಗ ಶ್ರೀನಾಥ್ ಭಲ್ಲೆ ಅವರು ಸಾಕಷ್ಟು ಸಾಹಿತ್ಯ ಪ್ರಕಾರಗಳ ಕುರಿತಾಗಿ ತಮ್ಮದೇ ಆದಂಥಾ ಶೈಲಿಯಲ್ಲಿ ಸಾಹಿತ್ಯ ವಿಮರ್ಶೆ ಮಾಡುತ್ತಿದ್ದಾರೆ. ಜನಪದ ಗೀತೆ, ಭಾವ ಗೀತೆ, ಭಕ್ತಿ ಗೀತೆ, ಕೀರ್ತನೆ ಹಾಗೂ ಕವನ ಸೇರಿದಂತೆ ಹಲವು ಸಾಹಿತ
Shortage of 10 Rs Notes: ಭಾರಿ ಪ್ರಮಾಣದಲ್ಲಿ 10 ರೂಪಾಯಿ ನೋಟುಗಳ ಕೊರತೆ ಇದೆ. ಯಾರಲ್ಲಿ ಈ ನೋಟುಗಳು ಇವೆಯೋ ಅವರೇ ಮಾರುಕಟ್ಟೆಯಲ್ಲಿ ಕಿಂಗ್ ಮೇಕರ್. ನೋಟುಗಳಿಗೂ ಬರ ತಟ್ಟಿದ್ದರಿಂದ ಜನಸಾಮಾನ್ಯರ ಕೈಯಲ್ಲಿ 10 ರೂ. ನೋಟುಗಳ ಬದಲು 20, 50, 100ರ ನೋಟುಗಳ
ಈವರೆಗೂ ಭಾರತದಲ್ಲ ಆತ್ಮಹತ್ಯೆ ಯತ್ನ ಶಿಕ್ಷಾರ್ಹ ಅಪರಾಧವಾಗಿತ್ತು. ಒಂದು ವರ್ಷ ಜೈಲು ಮತ್ತು ದಂಡ ಇವೆರಡರಲ್ಲಿ ಒಂದನ್ನು ಅಥವಾ ಎರಡನ್ನೂ ವಿಧಿಸಬಹುದಾಗಿತ್ತು. ಆದರೆ ಇನ್ನು ಮುಂದೆ ಇದು ಇರುವುದಿಲ್ಲ. IPCಗೆ ಬದಲಾಗಿ ಭಾರತದಲ್ಲಿ
Virat Kohli Scored 92 Runs against PBKS: ಗುರುವಾರ ನಡೆದಿದ್ದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಪಂಜಾಬ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಕೇವಲ 47 ಎಸೆತಗಳಲ್ಲಿ 92 ರನ್ ಗಳಿಸಿದ ವಿರಾಟ್ ಕೊಹ್ಲಿ, ರಾಯಲ್ ಚಾಲೆಂಜರ್ಸ್ ಬೆಂ
ಬಾಲಿಯಲ್ಲಿ ಹನಿಮೂನ್ ಖುಷಿಯಲ್ಲಿ 'ನನ್ನರಸಿ ರಾಧೆ' ನಟಿ ಕೌಸ್ತುಭ ಮಣಿ; ಫೋಟೋಗಳು ಇಲ್ಲಿವೆ
Photos: ಲಂಡನ್ನಲ್ಲಿ ನಟಿ ಪ್ರಿಯಾಂಕಾ ಚಿಂಚೋಳಿ ಅವರ ಜನ್ಮದಿನ ಆಚರಣೆ
ತುಂಗಾ ನದಿಯಲ್ಲಿನ ಮಲಿನ ತಪ್ಪಿಸಲು ಶಿವಮೊಗ್ಗದ ಮಲ್ಲೇಶ್ವರ ನಗರದ ನಿವಾಸಿಗಳು ವಿಶಿಷ್ಟ ಪ್ರಯತ್ನಕ್ಕೆ ಮುಂದಾಗಿದ್ದಾರೆ. ತಿಂಗಾ ನದಿಗೆ ನದಿಗೆ ಬಟ್ಟೆ ಸೇರುವುದನ್ನು ತಡೆಯಲು ‘ಕರುಣೆಯ ಗೋಡೆ’ ಆರಂಭಿಸಿದ್ದಾರೆ. ಕೋವಿಡ್ ಸಂ
Lokayukta Special Court Slams Police: ಬಿಡಿಎ ಪರಿಹಾರ ಪಡೆಯಲು ನಕಲಿ ದಾಖಲೆಗಳನ್ನು ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ನಡೆಸಿದ ತನಿಖಾ ವೈಖರಿಯನ್ನು ಲೋಕಾಯುಕ್ತ ಪ್ರಕರಣಗಳ ವಿಶೇಷ ನ್ಯಾಯಾಲಯ ತರಾಟೆಗೆ ತೆಗೆದುಕೊಂಡ
ನಮ್ಮ ಮೆಟ್ರೋದ ಮಹತ್ವಾಕಾಂಕ್ಷಿ ನೀಲಿ ಮಾರ್ಗದ ಕಾಮಗಾರಿ ಇನ್ನೂ ಒಂದು ವರ್ಷ ವಿಳಂಬ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 3 ಕಂಪನಿಗಳು ಈ ಮಾರ್ಗದ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿದ್ದು BMRCL ನೀಡಿದ ಟೆಂಡರ್ ಪ್ರಕಾರ ಈ ವರ್ಷವೇ
ಈವರೆಗೂ ಸಂಪೂರ್ಣ ಬೆಂಗಳೂರಿಗೆ ಕಾವೇರಿ ನೀರು ಒದಗಿಸಲು ಪೈಪ್ ಲೈನ್ ಪೂರ್ಣಗೊಂಡಿಲ್ಲ ಎಂಬ ಕಾರಣವಿತ್ತು ಆದರೆ ಈಗ ಹೊಸದಾಗಿ ಬಿಬಿಎಂಪಿಗೆ ಸೇರ್ಪಡೆಯಾಗಿರುವ 110 ಹಳ್ಳಿಗಳಲ್ಲೂ ಬಹುತೇಕ ಪೈಪ್ ಲೈನ್ ಕಾಮಗಾರಿ ಪೂರ್ಣಗೊಂಡಿದೆ. ಎಲ
ಕೇಂದ್ರ ಸರಕಾರ ಆಗುಂಬೆ ಘಾಟಿ ಕೊರೆದು ಸುರಂಗ ಮಾರ್ಗ ನಿರ್ಮಿಸುವ ಲೆಕ್ಕಾಚಾರದಲ್ಲಿದೆ. ಪ್ರತಿ ಮಳೆಗಾಲದಲ್ಲಿ ಆಗುಂಬೆ ಘಾಟಿಯಲ್ಲಿ ಧರೆ ಕುಸಿಯುತ್ತಲೇ ಇದೆ. ಇಲ್ಲಿ ರಸ್ತೆ ವಿಸ್ತರಣೆಯೂ ಸಾಧ್ಯವಿಲ್ಲ. ಹಾಗೊಮ್ಮೆ ವಿಸ್ತರಣೆಗೆ
ಭಾರತದಲ್ಲಿಅತಿ ಹೆಚ್ಚು ಜನರು ಬಳಸುವ ಮೆಸೇಜಿಂಗ್ ಆ್ಯಪ್ ವಾಟ್ಸಾಪ್, 2021ರ ಐಟಿ ನಿಯಮಗಳ ವಿರುದ್ಧ ಹೊರಟಿದೆ. ಸೈಬರ್ ಭದ್ರತೆಯನ್ನು ಹೆಚ್ಚಿಸುವ ಹಾಗೂ ಸಾಮಾಜಿಕ ಜಾಲತಾಣಗಳಿಗೆ ಒಂದು ಸಾಂವಿಧಾನಿಕ ಚೌಕಟ್ಟನ್ನು ಹಾಕುವ ಉದ್ದೆ