SENSEX
NIFTY
GOLD
USD/INR

Weather

29    C
... ...View News by News Source
ನಗರಕ್ಕೆ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪ್ರಚಾರ ಮತ್ತು ಜಿಲ್ಲಾ ಕಾಂಗ್ರೆಸ್ ನ ಉನ್ನತ ಮಟ್ಟದ ಸಭೆಯನ್ನು ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಬಾಪೂಜಿ ಎಂಬಿಎ ಕಾಲೇಜಿನ ಸಭಾಂಗಣದಲ

27 Apr 2024 1:56 pm
ಸದೃಢ ಸರ್ಕಾರದ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಮತದಾನ ಮಾಡಿ

ಲೋಕಸಭಾ ಚುನಾವಣೆಯ ಅಂಗವಾಗಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಇಂದು ತಮ್ಮ ಮತ ಚಲಾಯಿಸಿದರು.

27 Apr 2024 1:54 pm
ಧಾರ್ಮಿಕ ಪರಂಪರೆಗೆ ಶರಣಾಗಲು ಯುವಕರಿಗೆ ಕರೆ

ಯುವಕರು ತಪ್ಪು ದಾರಿ ತುಳಿಯದೇ ಧಾರ್ಮಿಕ ಪರಂಪರೆ, ಸಂಸ್ಕೃತಿ-ಸಂಸ್ಕಾರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ಜವಳಿ ಉದ್ಯಮಿ ಬಿ.ಸಿ. ಉಮಾಪತಿ ವಿಶ್ವಕರ್ಮ ಸಮಾಜಕ್ಕೆ ಕರೆ ನೀಡಿದರು.

27 Apr 2024 1:54 pm
ಸಾಣೇಹಳ್ಳಿಯಲ್ಲಿ ನಾಳೆ ಶ್ರೀ ಶಿವಕುಮಾರ ಸ್ವಾಮೀಜಿ ರಥೋತ್ಸವ

ಇಲ್ಲಿನ ಶ್ರೀ ಶಿವಕುಮಾರ ಸ್ವಾಮೀಜಿ ರಥೋತ್ಸವ ಸಮಿತಿ ಯವರು ಪ್ರತಿವರ್ಷದಂತೆ ನಾಡಿದ್ದು ದಿನಾಂಕ 28 ರಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಸಾನ್ನಿಧ್ಯದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ರಥೋತ್ಸವವನ್ನು ಆಯೋಜಿಸಿದ

27 Apr 2024 1:52 pm
ವಕೀಲರ ಭವನದಲ್ಲಿ ಗಾಯತ್ರಿ ಸಿದ್ದೇಶ್ವರ ಪರವಾಗಿ ಸಂಸದ ಸಿದ್ದೇಶ್ವರ ಮತಯಾಚನೆ

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರ ಪರವಾಗಿ ಪತಿ, ಸಂಸದ ಜಿ.ಎಂ.ಸಿದ್ದೇಶ್ವರ ನ್ಯಾಯಾಲಯದ ವಕೀಲರ ಭವನದಲ್ಲಿ ಮತಯಾಚನೆ ಮಾಡಿದರು.

27 Apr 2024 1:50 pm
ಪಂ. ಪುಟ್ಟರಾಜ ಭಕ್ತರ ಸಮಾವೇಶ : ಕಲಾ ತಂಡಗಳಿಗೆ ಆಹ್ವಾನ

ಬಾಡ ಕ್ರಾಸ್‌ನಲ್ಲಿನ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಮೇ 12ರಂದು ಪಂ.ಪುಟ್ಟರಾಜ ಗುರು ಅಭಿಮಾನಿಗಳು ಹಾಗೂ ಭಕ್ತರ ರಾಜ್ಯ ಮಟ್ಟದ ಸಮಾವೇಶ ನಡೆಯಲಿದೆ.

27 Apr 2024 1:48 pm
ನಗರದಲ್ಲಿ ಇಂದು ಶಿವಸಿಂಪಿ ಸ್ಟಾರ್ಸ

ಶಿವಸಿಂಪಿ ಸಮಾಜದಿಂದ ‘ಶಿವಸಿಂಪಿ ಸ್ಟಾರ್ 2024’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಇಂದು ಸಂಜೆ 5 ಗಂಟೆಗೆ ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ನಡೆಯಲಿದೆ.

27 Apr 2024 1:47 pm
ಜಿಲ್ಲಾ ಚಿತ್ರಕಲಾ ಶಿಕ್ಷಕರಿಂದ ಮತದಾನ ಜಾಗೃತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಗಳ ವತಿಯಿಂದ ಏರ್ಪಡಿಸಲಾಗಿದ್ದ 50 ಮೀಟರ್ ಬಟ್ಟೆಯ ಮತದಾನ ಜಾಗೃತಿ ಕಾರ್ಯ ಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್

27 Apr 2024 1:46 pm
ಚುನಾವಣೆ: ಸ್ಲಂ ಜನರಲ್ಲಿ ಇಂದು ಮತ ಜಾಗೃತಿ ಕಾರ್ಯಕ್ರಮ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಲಂ ಜನಾಂದೋಲನ ಹಾಗೂ ಸಾವಿತ್ರಿಬಾಯಿ ಪುಲೆ ಮಹಿಳಾ ಸಂಘಟನೆಯಿಂದ ದೇಶದ ಭದ್ರತೆ ಹಾಗೂ ಸಂವಿಧಾನ ರಕ್ಷಣೆಗಾಗಿ `ಸ್ಲಂ ಜನರ ಮತ' ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸ್ಲಂ ಜನರ ಪ್ರಣಾ

27 Apr 2024 1:45 pm
ರಾಜ್ಯಕ್ಕೆ ಅನ್ಯಾಯ : ಕಾಂಗ್ರೆಸ್‌ ಚೊಂಬು ಹಿಡಿದು ನಗರದಲ್ಲಿ ಇಂದು ಪ್ರತಿಭಟನೆ

ಕೇಂದ್ರದಲ್ಲಿನ ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ, ಜಿಲ್ಲಾ ಕಾಂಗ್ರೆಸ್ ವತಿಯಿಂದ ಚೊಂಬು ಹಿಡಿದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

27 Apr 2024 1:45 pm
ನಗರಕ್ಕೆ ನಾಳೆ ಪ್ರಧಾನಿ : ಸಂಚಾರ ಮಾರ್ಗ ಬದಲು

ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ 28ರಂದು ನಗರಕ್ಕೆ ಆಗಮಿಸಿ, ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ರ‍್ಯಾಲಿಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರ, ಕಾನೂನು ಸುವ್ಯವಸ್ಥೆ ಕಾಪಾಡಲು ನಾಳೆ ದಿನಾ

27 Apr 2024 1:08 pm
ನಾಳೆ ಶ್ರೀ ಶಿವನಾರದಮುನಿ ರಥೋತ್ಸವ ಚಿಗಟೇರಿಗೆ ಎಲೆಬೇತೂರಿನಿಂದ ಪಾದಯಾತ್ರೆ

ಚಿಗಟೇರಿಯಲ್ಲಿ ನಡೆಯಲಿರುವ ಶ್ರೀ ಶಿವನಾರದಮುನಿ ರಥೋತ್ಸವದ ನಿಮಿತ್ತ ಗ್ರಾಮದ ಹಾಗೂ ಸುತ್ತಮುತ್ತಲ ಗ್ರಾಮದ ಭಕ್ತರು ಎಲೆಬೇತೂರಿನ ಶ್ರೀ ಸವಗದ್ದಿಗೆ ಸಂಗಮೇಶ್ವರ ಮಹಾಸ್ವಾಮಿಗೆ ಪೂಜೆ ಸಲ್ಲಿಸಿ, 16ನೇ ವರ್ಷದ ಚಿಗಟೇರಿಗೆ ಪಾದಯ

27 Apr 2024 1:05 pm
ಮತದಾನ ಜಾಗೃತಿಗೆ ಫ್ಯಾಷನ್ ಶೋ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಇಲಾ ಖೆಯ ವತಿಯಿಂದ ಲೋಕಸಭಾ ಚುನಾವಣಾ ಮತದಾರರ ಜಾಗೃತಿಗೆ ಗ್ಲಾಸ್‍ಹೌಸ್‍ನಲ್ಲಿ ಮಹಿಳೆಯರಿಂದ ಫ್ಯಾಷನ್‌ ಶೋ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

27 Apr 2024 1:03 pm
16ನೇ ವಾರ್ಡ್‌ನಲ್ಲಿ ಬಿಜೆಪಿ ಗೆಲುವಿಗೆ ಸಭೆ

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ನಗರ ಪಾಲಿಕೆಯ 16ನೇ ವಾರ್ಡ್‌ನಲ್ಲಿ ಬೂತ್ ಪ್ರಮುಖರ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರವಾಗಿ ಮನೆ - ಮನೆಗೆ ತೆರಳಿ ನರೇಂದ್ರ ಮೋದಿ ಜೀ ನೇತೃತ್ವದ ಕೇಂದ್ರ ಸರ್ಕಾರದ ಅಭಿವ

27 Apr 2024 1:02 pm
ನಗರದ ಬಾಪೂಜಿ ಎಂಬಿಎ ಕಾಲೇಜಿನಲ್ಲಿ ಇಂದು ಪದವಿ ದಿನ

ಎಂಬಿಎ ಕಾರ್ಯಕ್ರಮ ಮತ್ತು ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಹಾಗೂ ಬಾಪೂಜಿ ಅಕಾಡೆಮಿ ಆಫ್ ಮ್ಯಾನೇಜ್‌ಮೆಂಟ್ ಆಫ್ ರಿಸರ್ಚ್ ವತಿಯಿಂದ ಕಾಲೇಜಿನ 2021-23ರ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಪದವಿ ದಿನವ

27 Apr 2024 12:51 pm
ಭಾನುವಳ್ಳಿಯಲ್ಲಿ ವಾಲ್ಮೀಕಿ ನಾಯಕ ಸಮಾಜದಿಂದ ಚುನಾವಣೆ ಬಹಿಷ್ಕಾರದ ಪತ್ರ

ಮಲೇಬೆನ್ನೂರು : ಭಾನುವಳ್ಳಿ ಗ್ರಾಮದಲ್ಲಿ ಕಳೆದ 25 ವರ್ಷಗಳಿಂದ ಇದ್ದ ರಾಜವೀರ ಮದಕರಿ ನಾಯಕ ವೃತ್ತವನ್ನು ಜಿಲ್ಲಾಡಳಿತ ಏಕಾಏಕಿ ತೆರವು ಮಾಡಿರುವ ಕ್ರಮವನ್ನು ಖಂಡಿಸಿ, ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಗ್ರಾಮದ

27 Apr 2024 12:25 pm
ಹರಪನಹಳ್ಳಿ : ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನಕ್ಕೆ ಚಾಲನೆ

ಹರಪನಹಳ್ಳಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದ ನಿರ್ದೇಶನದಂತೆ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಟ್ಟ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಗುರುವಾರ ಮತದ

27 Apr 2024 12:24 pm
ನಾಳಿನ ಮೋದಿ ಸಮಾವೇಶಕ್ಕೆ ಅನುಮತಿ ನೀಡಬಾರದು : ಡಿ. ಬಸವರಾಜ್ ಆಗ್ರಹ

ನಗರದಲ್ಲಿ ಏ.28ರಂದು ಹಮ್ಮಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶಕ್ಕೆ ಅನುಮತಿ ನೀಡ ಬಾರದು ಎಂದು ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಡಿ. ಬಸವರಾಜ್ ಒತ್ತಾಯಿಸಿದರು.

27 Apr 2024 12:23 pm
ನಾಳೆ ನಮ್ಮ ನಡೆ, ಮತಗಟ್ಟೆ ಕಡೆ ಕಾರ್ಯಕ್ರಮ

ಸಾರ್ವತ್ರಿಕ ಲೋಕಸಭಾ ಚುನಾವಣೆ ಪ್ರಯುಕ್ತ ನಾಡಿದ್ದು ದಿನಾಂಕ 28 ರಂದು ಬೆಳಿಗ್ಗೆ 8 ಗಂಟೆಗೆ ನಮ್ಮ ನಡೆ, ಮತಗಟ್ಟೆ ಕಡೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮವು ಗುಂಡಿ ಸರ್ಕಲ್‍ನಿಂದ ಪ್ರಾರಂಭವಾಗಿ ಜಿಲ್ಲಾ ಕ್ರ

27 Apr 2024 12:23 pm
ಪ್ರಧಾನಿ ಆಗಮನ: ನಾಳಿನ ಸಂತೆ ನಿಷೇಧ

ನಾಡಿದ್ದು ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಹಾಗೂ ಕಾನೂನು ಸುವ್ಯಸ್ಥೆ ಕಾಪಾಡುವ ಹಿತದೃಷ್ಟಿಯಿಂದ ನಗರದಲ್ಲಿ ನಾಡಿದ್ದು ದಿನಾಂಕ 28 ರಂದು ನಡೆಯ ಬೇಕಿದ್ದ ವಾರದ ಸಂತೆಯನ್ನು ನಿಷೇಧಿಸಲಾಗಿದೆ ಎಂದು ಪಾಲಿಕೆ

27 Apr 2024 12:22 pm
ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಚುಡಾಯಿಸಿದವರ ಮೇಲೆ ಕ್ರಮ

ರಾಣೇಬೆನ್ನೂರು : ಕಾಲೇಜಿನಿಂದ ದೇವರಾಜ ಅರಸ್‌ ಮೆಟ್ರಿಕ್ ಪೂರ್ವ ಮತ್ತು ನಂತರದ ಹಾಸ್ಟೆಲ್‌ಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಉಮೇಶ ಅಜ್ಜೋಡಿಮಠ ಮತ್ತು ಕಿರಣ ಡೊಂಬರ ಎನ್ನುವ ಇಬ್ಬರು ಯುವಕರನ್ನ

27 Apr 2024 12:22 pm
ಕಾಂಗ್ರೆಸ್ ಸೇರಲು ಹಣ ಪಡೆದಿಲ್ಲ : ಸೋಗಿ

ನಾನು ಹಣ ಪಡೆದು ಕಾಂಗ್ರೆಸ್ ಸೇರಿದ್ದೇನೆ ಎಂದು ಆರೋಪಿಸಿರುವ ಸಂಸದ ಜಿ.ಎಂ. ಸಿದ್ದೇಶ್ವರ ಅವರು ನಗರ ದೇವತೆ ಶ್ರೀ ದುರ್ಗಾಂಬಿಕಾದೇವಿ ದೇವಸ್ಥಾನಕ್ಕೆ ಬಂದು ಗಂಟೆ ಭಾರಿಸಿ ಪ್ರಮಾಣ ಮಾಡಲಿ ಎಂದು ಮಹಾನಗರ ಪಾಲಿಕೆ ಸದಸ್ಯ ಸೋಗಿ ಶಾ

27 Apr 2024 12:21 pm
ಶಿಕ್ಷಣ, ಆರೋಗ್ಯ, ನೀರಾವರಿಗೆ ಮೊದಲ ಆದ್ಯತೆ

ಶಿಕ್ಷಣ, ಆರೋಗ್ಯ ಮತ್ತು ನೀರಾವರಿಗೆ ಮೊದಲು ಆದ್ಯತೆ ನೀಡುವುದರ ಮೂಲಕ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.

27 Apr 2024 12:20 pm
ಡಾ. ಪ್ರಭಾ ಮಲ್ಲಿಕಾರ್ಜುನ್ ಪರ ಹರಿಹರ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ

ಮಲೇಬೆನ್ನೂರು : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಮುಖಂಡರಾದ ನಂದಿಗಾವಿ ಶ್ರೀನಿವಾಸ್, ಹೆಚ್.ಎಸ್.ನಾಗರಾಜ್, ಬಿ.ಎಂ.ವಾಗೀಶ್ ಸ್ವಾಮಿ ಅವರು ಶುಕ್ರವಾರ ಕೊಂಡಜ್ಜಿ ಜಿ.ಪಂ. ಕ್ಷೇತ್ರ ವ್

27 Apr 2024 12:20 pm
ಹರಪನಹಳ್ಳಿ ತಾಲ್ಲೂಕಿನಲ್ಲಿ ಮತದಾನ ಜಾಗೃತಿ ಜಾಥಾ

ಹರಪನಹಳ್ಳಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ತಾಲ್ಲೂ ಕಿನ ಮೈದೂರು ಗ್ರಾಮದಲ್ಲಿ ಗುರುವಾರ ಗ್ರಾಮ ಪಂಚಾಯ್ತಿ ವತಿಯಿಂದ ಎತ್ತಿನ ಬಂಡಿಗಳ ಮೆರವಣಿಗೆ ಮೂಲಕ ಮತದಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

27 Apr 2024 12:20 pm
ಸಾಕು ಪ್ರಾಣಿಗಳ ರ‍್ಯಾಂಪ್ ವಾಕ್

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ, ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಬರುವ ಮೇ 1 ರಂದು ಸಂಜೆ 5 ಗಂಟೆಗೆ ನಗರದ ಸರ್

27 Apr 2024 12:19 pm
27.04.2024

This content is restricted.

27 Apr 2024 3:42 am
ಚುನಾವಣಾ ರಜೆ ಮತದಾನಕ್ಕೆ ಬಳಸಿ : ರಾಜೇಶ್ವರಿ ಎನ್‌. ಹೆಗಡೆ

ದಾವಣಗೆರೆ, ಏ.25- ಮತದಾನಕ್ಕೆ ಮೀಸಲಾದ ರಜೆ ಮೋಜು ಮಸ್ತಿಗೆ ಬಳಸಿಕೊಳ್ಳದೇ ಕಡ್ಡಾಯವಾಗಿ ಮತ ಚಲಾಯಿಸಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್‌. ಹೆಗಡೆ ತಿಳಿಸಿದರು.

26 Apr 2024 2:24 pm
275 ರಷ್ಟು ಅಭ್ಯರ್ಥಿಗಳೇ ಇಲ್ಲದ ಕಾಂಗ್ರೆಸ್ ಕೇಂದ್ರದಲ್ಲಿ ಆಡಳಿತ ನಡೆಸುವುದು ಹೇಗೆ ?

ರಾಣೇಬೆನ್ನೂರು : ಕೇಂದ್ರದಲ್ಲಿ ಸರ್ಕಾರ ರಚಿಸಲು ಸರಳ ಬಹುಮತಕ್ಕೆ 275 ರಷ್ಟು ಲೋಕಸಭಾ ಸದಸ್ಯರ ಅವಶ್ಯಕತೆ ಇದೆ. ಆದರೆ ಕಾಂಗ್ರೆಸ್ ಸ್ಪರ್ಧೆ ಮಾಡಿರುವುದು ಕೇವಲ 250 ಕ್ಷೇತ್ರಗಳಲ್ಲಿ ಮಾತ್ರ ಹೀಗಿದ್ದು ಅದ್ಹೇಗೆ ರಾಹುಲ್‌ಗಾಂಧಿ ಪ್

26 Apr 2024 2:23 pm
ಡಾ. ಪ್ರಭಾ ದಾವಣಗೆರೆಯ ಘನತೆ ಹೆಚ್ಚಿಸುವರು

ದಾವಣಗೆರೆ ಇನ್ನಷ್ಟು ಅಭಿವೃದ್ಧಿಯಾಗಬೇಕೆಂದರೆ ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸುವಂತೆ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮನವಿ ಮಾಡಿದರು.

26 Apr 2024 2:21 pm
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕಸೇವಾ ಆಯೋಗ ನಡೆಸಲಿರುವ ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ

26 Apr 2024 2:20 pm
ಮೇ 10 ರಿಂದ ವಿಪ್ರ ವಟು ಶಿಕ್ಷಣ ಶಿಬಿರ

ತಾಲ್ಲೂಕು ಬ್ರಾಹ್ಮಣ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ವಿಪ್ರ ವಟು ಶಿಕ್ಷಣ ಶಿಬಿರವನ್ನು ಮೇ 10 ರಿಂದ ಮೇ 19 ರವರೆಗೆ ಪ್ರತಿದಿನ ಬೆಳಿಗ್ಗೆ 7.30 ರಿಂದ ಸಂಜೆ 5.30 ರವರೆಗೆ ಆಯೋಜಿಸಲಾಗಿದೆ

26 Apr 2024 2:19 pm
ನವಭಾರತ ಸೇನಾದ ಶ್ರೀಕಾಂತ್ ಪ್ರಚಾರ

ನವಭಾರತ‌ ಸೇನಾ ಪಕ್ಷದ ಅಭ್ಯರ್ಥಿ ಎಂ.ಜಿ. ಶ್ರೀಕಾಂತ್ ಜಗಳೂರು ವಿಧಾನಸಭಾ ಕ್ಷೇತ್ರದ ಬಿಳಿಚೋಡು ಗ್ರಾಮದಲ್ಲಿ ಮತಯಾಚನೆ ಮಾಡಿದರು.

26 Apr 2024 2:16 pm
ಜನಾದೇಶಕ್ಕೆ ಮೊದಲ ಹೆಜ್ಜೆ ಇಟ್ಟ ಮತದಾರ

ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮತದಾನದ ಮೊದಲ ಹಂತ ಆರಂಭವಾಗಿದೆ. ಮನೆಯಿಂದಲೇ ಮತದಾನ ಮಾಡಲು ಅವಕಾಶ ಪಡೆದಿರುವವರು ತಮ್ಮ ಹಕ್ಕು ಚಲಾಯಿಸಿದ್ದಾರೆ.

26 Apr 2024 1:33 pm
ಬಡವರ ಜೀವನಕ್ಕೆ ಗೃಹಲಕ್ಷ್ಮಿ ಸಹಕಾರಿ

ಜಗಳೂರು : ಬಡತನ ಜೀವನಾಧಾರಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಸಹಕಾರಿಯಾಗಿದ್ದು, ಈ ಯೋಜನೆಯಿಂದ ಲಕ್ಷಾಂತರ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ||

26 Apr 2024 1:27 pm
ಬಿಜೆಪಿ ಅಭ್ಯರ್ಥಿಗೆ ಬೆಂಬಲ ಸೂಚಿಸಿದ ಡಾ. ವೈ.ರಾಮಪ್ಪ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಬೆಂಬಲ ಸೂಚಿ ಸಿರುವುದಾಗಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಡಾ.ವೈ. ರಾಮಪ್ಪ ಹೇಳಿದ್ದಾರೆ.

26 Apr 2024 1:26 pm
ಮೋದಿಜೀ ಅಂತಹ ನಾಯಕ ಮತ್ತೆ ಸಿಗೋಲ್ಲ

ಹೊನ್ನಾಳಿ : ರಾಜಕೀಯ, ಶೈಕ್ಷಣಿಕ, ಆಧ್ಯಾತ್ಮಿಕ, ಧಾರ್ಮಿಕವಾಗಿ ಎಲ್ಲ ದೃಷ್ಟಿಯಿಂದಲೂ ಪರಿಪೂರ್ಣತೆ ಹೊಂದಿರುವ ನರೇಂದ್ರ ಮೋದಿ ಅಂತಹ ಇನ್ನೊಬ್ಬ ನಾಯಕ 100 ವರ್ಷ ಕಳೆದರೂ ಈ ದೇಶಕ್ಕೆ ಸಿಗುವುದಿಲ್ಲ ಎಂದು ಲೋಕಸಭಾ ಕ್ಷೇತ್ರದ ಬಿಜೆಪ

26 Apr 2024 1:03 pm
ನೀತಿ ಸಂಹಿತೆ : 14.32 ಕೋಟಿ ವಿವಿಧ ವಸ್ತುಗಳು ಸೇರಿದಂತೆ ನಗದು ವಶ

ಲೋಕಸಭಾ ಚುನಾವಣೆಯ ನೀತಿ ಸಂಹಿತೆಯು ಮಾರ್ಚ್ 16 ರಿಂದ ಜಾರಿಯಲ್ಲಿದ್ದು, ಏಪ್ರಿಲ್ 24 ರ ವರೆಗೆ ನೀತಿ ಸಂಹಿತೆ ಉಲ್ಲಂಘನೆಯಡಿ ರೂ. 14,32,07,731 ಮೌಲ್ಯದ ವಿವಿಧ ವಸ್ತುಗಳು, ಮದ್ಯ, ಮಾದಕ ವಸ್ತು ಸೇರಿದಂತೆ ನಗದು ವಶಪಡಿಸಿಕೊಳ್ಳಲಾಗಿದೆ

26 Apr 2024 12:51 pm
ಕಾರ್ಯಕರ್ತರಲ್ಲಿ ಒಗ್ಗಟ್ಟಿದ್ದರೆ ಪಕ್ಷಕ್ಕೆ ಸೋಲೇ ಇಲ್ಲ : ಎಸ್ಸೆಸ್ಸೆಂ

ಹರಪನಹಳ್ಳಿ : ಹರಪನಹಳ್ಳಿ ಕ್ಷೇತ್ರವು ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು, ಇಲ್ಲಿನ ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷಕ್ಕಾಗಿ ದುಡಿದರೆ ಕಾಂಗ್ರೆಸ್ಸಿಗೆ ಸೋಲೇ ಇಲ್ಲ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.

26 Apr 2024 12:48 pm
ಹನುಮ ಜನ್ಮೋತ್ಸವ: ನಾಳೆ ಶೋಭಾಯಾತ್ರೆ

ಶ್ರೀ ಹನುಮ ಜನ್ಮೋತ್ಸವ ಸಮಿತಿ ವತಿಯಿಂದ ಶ್ರೀ ಹನುಮ ಜನ್ಮೋತ್ಸವ ಪ್ರಯುಕ್ತ 3ನೇ ವರ್ಷದ ಶೋಭಾಯಾತ್ರೆಯನ್ನು ನಾಡಿದ್ದು ದಿನಾಂಕ 27ರ ಶನಿವಾರ ಹಮ್ಮಿಕೊಳ್ಳಲಾಗಿದೆ.

26 Apr 2024 12:47 pm
ಶೋಷಿತ ಸಮುದಾಯಗಳಿಗೆ ಹೋರಾಟ ಅನಿವಾರ್ಯ

ಜಗಳೂರು : ತಾಲೂಕಿನ ವಿವಿಧ ಗ್ರಾಮ ಗಳಲ್ಲಿ ಇಂದು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಮತಯಾಚಿಸಿದರು.

26 Apr 2024 12:46 pm
ಬೆಣ್ಣೆ ನಗರಿಯಲ್ಲಿ ಅಕ್ಷರ ದೋಸೋತ್ಸವ

ದಾವಣಗೆರೆ ಬೆಣ್ಣೆ ನಗರಿ, ಬೆಣ್ಣೆ ದೋಸೆ ಎಂದೇ ಬ್ರಾಂಡ್ ಪಡೆದುಕೊಂಡಿದೆ. ದೋಸೆ ಕಾವಲಿಯಲ್ಲಿ ದೋಸೆಯ ಹಿಟ್ಟನ್ನು ಬಳಸಿ ನಮ್ಮ ಮತ, ನನ್ನ ಹಕ್ಕು, ತಪ್ಪದೇ ಮೇ 7 ರಂದು ಮತದಾನ ಮಾಡಿ ಎಂಬ ಘೋಷಣೆಯನ್ನು ಕಾವಲಿಯಲ್ಲಿ ದೋಸೆಯಲ್ಲಿ ಮೂಡಿ

26 Apr 2024 12:45 pm
ನಗರದಲ್ಲಿ ಇಂದು ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪನಯನ, ವಿವಾಹ ಮಹೋತ್ಸವ

ವಿಶ್ವಕರ್ಮ ಸಮಾಜ ಸಂಘ ಹಾಗೂ ಜಿಲ್ಲೆಯ ವಿಶ್ವಕರ್ಮ ಸಮಾಜದ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಸಾಮೂಹಿಕ ಉಪನಯನ ಹಾಗೂ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ವಿ.ಎಂ. ಕೊಟ್

26 Apr 2024 12:44 pm
ಹೆಚ್‌.ಎಸ್‌. ನಾಗರಾಜ್‌ ಮತ್ತವರ ಅಭಿಮಾನಿಗಳಿಗೆ ಕಾಂಗ್ರೆಸ್‌ ಸ್ವಾಗತ

ನಗರದ ರೇಣುಕ ಮಂದಿರದಲ್ಲಿ ನಡೆದ ಹೆಚ್.ಎಸ್. ನಾಗರಾಜ್ ಮತ್ತು ಅಭಿಮಾನಿಗಳ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರೊಂದಿಗೆ ಕಾಂಗ್ರೆಸ್‌ನ ಹಿರಿಯ ಮುಖಂಡರುಗಳಾದ ಎನ್.ಜಿ. ಪುಟ್ಟಸ್ವಾಮಿ, ಬ

26 Apr 2024 12:35 pm
ವೃದ್ಧರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ

ಮಲೇಬೆನ್ನೂರು : ರಾಜ್ಯದಲ್ಲಿ ಮೇ 7 ರಂದು ಜರುಗಲಿರುವ 2ನೇ ಹಂತದ ಲೋಕಸಭಾ ಚುನಾವಣೆಗೆ ಪಟ್ಟಣದಲ್ಲಿರುವ 85 ವರ್ಷ ಮೇಲ್ಪಟ್ಟ ವೃದ್ದರು ಮತ್ತು ವಿಕಲಚೇತನರು ಗುರುವಾರ ಮನೆಯಿಂದಲೇ ಮತದಾನ ಮಾಡಿದರು.

26 Apr 2024 12:35 pm
22ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಪರ ಮತಯಾಚನೆ

ಲೋಕಸಭೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗಾಗಿ ಮಹಾನಗರ ಪಾಲಿಕೆಯ 22ನೇ ವಾರ್ಡ್‌ ಯಲ್ಲಮ್ಮ ನಗರದ 11ನೇ ಕ್ರಾಸ್‌ನಲ್ಲಿ ವಾರ್ಡ್‌ನ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಡಾ. ಪ್ರಭಾ ಮ

26 Apr 2024 12:34 pm
ಚಿತ್ರದುರ್ಗದ ಕಾಂಗ್ರೆಸ್ ಸಭೆಯಲ್ಲಿ ಪ್ರಿಯಾಂಕ ಗಾಂಧಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ - ನ್ಯಾಯ ಸಂಕಲ್ಪ ರಾಲಿ ನಿನ್ನೆ ಇಲ್ಲಿ ನಡೆಯಿತು. ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೀಮತಿ ಪ್ರಿಯಾಂಕ ಗಾಂಧಿ ಅವರು ದೀಪ ಬೆಳಗಿಸುವುದರ ಮೂಲಕ ರಾಲಿಯನ್ನು ಉದ್

26 Apr 2024 12:16 pm
ನಗರದಲ್ಲಿ ಇಂದು ಮಜ್ಜಿಗೆ ವಿತರಣೆ

ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನಿಂದ 1 ತಿಂಗಳು ನಡೆಸು ತ್ತಿರುವ ಮಜ್ಜಿಗೆ ವಿತರಣಾ ಕಾರ್ಯ ಕ್ರಮಕ್ಕೆ ಪ್ರತಿಭಾ ವಿಶ್ವನಾಥ್, ಶೋಭಾ ಹನುಮಂತಪ್ಪ, ಎಸ್.ಆರ್. ಮಲ್ಲಿಕಾರ್ಜುನ್ ಸೋಗಿ ನೆನಪಿನಲ್ಲಿ, ಮೇಧಾ ವೇದ ಮಾಧವ ಕುಲಕರ್ಣಿ ಅವರು ಇ

26 Apr 2024 12:15 pm
26.04.2024

This content is restricted.

26 Apr 2024 4:32 am
ಐದನೇ ಬಾರಿ ದಾವಣಗೆರೆ ನಗರಕ್ಕೆ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏ. 28ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ನಗರದ ಹೈಸ್ಕೂಲ್ ಮೈದಾನ ದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ದಾವಣಗೆರೆ ಹಾಗೂ ಹಾವೇರಿ ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತಯಾಚನೆ ಮಾಡ

25 Apr 2024 1:27 pm
ಡಾ. ಪ್ರಭಾ ಮಲ್ಲಿಕಾರ್ಜುನ ಅವರಿಗೆ ಕುಂಬಾರ ಸಮಾಜದ ಸ್ವಾಮಿಗಳ ಆಶೀರ್ವಾದ

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಚಿತ್ರದುರ್ಗದ ಕುಂಬಾರ ಸಮಾಜದ ಶ್ರೀ ಬಸವಮೂರ್ತಿ ಗುಂಡಯ್ಯ ಸ್ವಾಮಿಗಳವರನ್ನು ನಿನ್ನೆ ಭೇಟಿಯಾಗಿ ಆಶೀರ್ವಾದ ಪಡೆದರು.

25 Apr 2024 1:11 pm
ಅಡಿಕೆ ಆಮದು ನಿಷೇಧ, ರಫ್ತುಗೆ ಉತ್ತೇಜನ ಶಾಂತಿಸಾಗರ ಅಭಿವೃದ್ಧಿಗೆ ಕ್ರಮ : ಪ್ರಭಾ ಎಸ್ಸೆಸ್ಸೆಂ

ಚನ್ನಗಿರಿ : ದಾವಣಗೆರೆ ಜಿಲ್ಲೆಯಲ್ಲಿ ಅತಿಹೆಚ್ಚು ಅಡಿಕೆ ಬೆಳೆ ಪ್ರದೇಶ ಚನ್ನಗಿರಿ ತಾಲ್ಲೂಕು ಅಡಿಕೆ ನಾಡು ಎಂದು ಪ್ರಸಿದ್ದಿ ಆಗಿದ್ದು, ಇಂತಹ ಪ್ರದೇಶಕ್ಕೆ ಕಳಂಕ ಬರುವಂತೆ ಕೇಂದ್ರ ಸರ್ಕಾರ ಮತ್ತು ಈ ಜಿಲ್ಲೆಯ ಲೋಕಸಭಾ ಪ್ರತಿ

25 Apr 2024 1:10 pm
ಜಗಳೂರು : ಇಂದಿನ ಕಾಂಗ್ರೆಸ್ ಬೆಂಬಲಿತ ವೀರಶೈವ ಲಿಂಗಾಯತರ ಸಭೆಗೆ ಎಸ್ಸೆಸ್

ಜಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ವೀರಶೈವ ಲಿಂಗಾಯತರ ಸಭೆಯನ್ನು ಇಂದು ಬೆಳಿಗ್ಗೆ 11 ಗಂಟೆಗೆ ಜಗಳೂರಿನ ತರಳಬಾಳು ಕೇಂದ್ರದಲ್ಲಿ ಏರ್ಪಡಿಸಲಾಗಿದೆ.

25 Apr 2024 1:08 pm
ವಿನಯ್‌ಗೆ ಬೆಂಬಲ : ಮಲ್ಲಿಕಾರ್ಜುನ್

ಲೋಕಸಭಾ ಕ್ಷೇತ್ರದ ಜಿ.ಬಿ. ವಿನಯ್ ಕುಮಾರ್ ಅವರನ್ನು ಬೆಂಬಲಿಸುವುದಾಗಿ ಗುಮ್ಮನೂರು ಕೆ.ಎಂ. ಮಲ್ಲಿಕಾರ್ಜುನಪ್ಪ ಪತ್ರಿಕಾಗೋಷ್ಠಿ ಯಲ್ಲಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಎಂ.ನಾಗಪ್ಪ ಬೇಲಿಮಲ್ಲೂರು, ಸಣ್ಣ ಸಿದ್ದಪ್ಪ ಹೊನ

25 Apr 2024 1:07 pm
ಚಿನ್ನಮ್ಮ ಮಹೇಶ್ವರಯ್ಯ ಪದವಿ ಪೂರ್ವ ಕಾಲೇಜಿಗೆ ಶೇ.99ರ ಫಲಿತಾಂಶ

ಕಳೆದ ಮಾರ್ಚ್‌ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಟಿ.ಎಂ ಚಿನ್ನಮ್ಮ ಮಹೇಶ್ವರಯ್ಯ ಮೆಮೋರಿಯಲ್‌ ಪದವಿ ಪೂರ್ವ ಕಾಲೇಜಿಗೆ ಶೇ.99ರಷ್ಟು ಫಲಿತಾಂಶ ಲಭಿಸಿದೆ.

25 Apr 2024 12:57 pm
ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ ಸಂಸತ್‌ಗೆ ಕಳುಹಿಸಲು ಎಸ್ಸೆಸ್ಸೆಂ ಮನವಿ

ದಾವಣಗೆರೆ : ವಿದ್ಯಾವಂತೆ, ಸರಳ ಸಜ್ಜನಿಕೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಅವರನ್ನು ಗೆಲ್ಲಿಸಿ ಲೋಕಸಭೆ ಕಳುಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಮನವಿ ಮಾಡಿದರು.

25 Apr 2024 12:57 pm
ವಿನಯ್ ಕುಮಾರ್‌ಗೆ ಹಿಂದುಳಿದ ಜನ ಜಾಗೃತಿ ವೇದಿಕೆ ಬೆಂಬಲ

ಕಾಂತರಾಜ ಆಯೋಗದ ವರದಿಯನ್ನು ಜಾರಿಗೊಳಿ ಸುವುದಾಗಿ ಭರವಸೆ ನೀಡಿರುವ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಅವರನ್ನು ಬೆಂಬಲಿಸುವುದಾಗಿ ಹಿಂದುಳಿದ ಜನ ಜಾಗೃತಿ ವೇದಿಕೆ ಹೇಳಿದೆ.

25 Apr 2024 12:56 pm
ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ರಾಣೇಬೆನ್ನೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85ಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸ ಲಾಗುವುದು

25 Apr 2024 12:54 pm
ಅಂಬೇಡ್ಕರ್‌ ಜೀವನ ಸಾಧನೆ ನಮಗೆಲ್ಲಾ ಪ್ರೇರಣೆ

ಸಾಮಾಜಿಕ ಸಮಾನತೆಗಾಗಿ ಜೀವನವನ್ನೇ ಮುಡಿಪಿಟ್ಟು, ನಮಗೆಲ್ಲಾ ವಾಕ್ ಸ್ವಾತಂತ್ರ್ಯ, ಸಮಾನವಾಗಿ ಬದುಕುವ ಸ್ವಾತಂತ್ರ್ಯ ನೀಡಲು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ-ಸಾಧನೆ ನಮಗೆಲ್ಲಾ ಪ್ರೇರಣೆ ಎಂದು ಲೋಕಸಭಾ ಕ್ಷ

25 Apr 2024 12:53 pm
ಜನಜಾಗೃತಿಗಾಗಿ ದಸಂಸ ಆಂದೋಲನ

ಬಿಜೆಪಿಯು ಹಿಂದೂ ರಾಷ್ಟ್ರದ ಹೆಸರಿನಲ್ಲಿ ಮನುವಾದಿ ಧರ್ಮ ಸ್ಥಾಪಿಸಲು ಹೊರಟಿರುವ ಹಿನ್ನೆಲೆಯಲ್ಲಿ ದಲಿತ ಸಂಘರ್ಷ ಸಮಿತಿ-ಕರ್ನಾಟಕದ ವತಿಯಿಂದ ಪ್ರತಿ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಆಂದೋಲನ ಹಮ್ಮಿಕೊಂಡಿರುವುದಾಗಿ ಸಂಘಟನ

25 Apr 2024 12:53 pm
ಸಂಸದರ ದುರ್ವರ್ತನೆಯಿಂದ ಕಾಂಗ್ರೆಸ್ ಸೇರ್ಪಡೆ : ಕಲ್ಲಿಂಗಪ್ಪ

ಕೆಟಿಜೆ ನಗರ 15ನೇ ಕ್ರಾಸ್‌ ಮನೆಯೊಂದರಲ್ಲಿ ಕಳ್ಳತನವಾಗಿದ್ದ ಪ್ರಕರಣ ಪತ್ತೆ ಹಚ್ಚಿರುವ ಪೊಲೀಸರು ಗೋಪಾಲಪುರದ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಸೈಯ್ಯದ್ ಫಜಲ್ (29) ಎಂಬಾತನನ್ನು ಬಂಧಿಸಿ, ಆತನಿಂದ 5.51 ಲಕ್ಷ ರೂ. ಬೆಲೆಯ 90.4 ಗ್ರಾಂ

25 Apr 2024 12:52 pm
ಗ್ರಾಮೀಣ ಮಕ್ಕಳಿಗೆ ಶಿಕ್ಷಣ, ಉದ್ಯೋಗ ಸಿಗಬೇಕಾದರೆ ನನ್ನನ್ನು ಗೆಲ್ಲಿಸಿ

ಜಗಳೂರು : ಗ್ರಾಮೀಣ ಭಾಗದ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗಬೇಕಾದರೆ ನನ್ನನ್ನು ಗೆಲ್ಲಿಸಿ, ನಾನು ಶ್ರಮ ವಹಿಸುತ್ತೇನೆ. ಹೊಸ ವ್ಯವಸ್ಥೆ ಸೃಷ್ಟಿಸಲು ರಾಜಕೀಯದಲ್ಲಿ ಅಧಿಕಾರ ಬೇಕು. ಈ ಬಾರಿ ನನ್ನನ್ನು ಗೆಲ್ಲಿಸಿ, ಜಿಲ್ಲೆಯ ಅಭಿವೃದ

25 Apr 2024 12:32 pm
ನಗರದಲ್ಲಿ ರಂಗೋಲಿ ಚಿತ್ತಾರ, ಮತದಾರರ ಜಾಗೃತಿಗೆ ಘೋಷವಾಕ್ಯಗಳ ಅನಾವರಣ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ ಇವರುಗಳ ಸಹಾ ಯದೊಂದಿಗೆ ಸೋಮವಾರ ನಗರದ ಗುರುಭ ವನದ ರಸ್ತೆಯಲ್ಲಿ ರಂಗೋಲಿ ಬಿಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

25 Apr 2024 12:28 pm
ನಾಳೆ ವಿಶ್ವಕರ್ಮ ಸಮಾಜದಿಂದ ಉಪನಯನ, ವಿವಾಹ ಮಹೋತ್ಸವ

ವಿಶ್ವಕರ್ಮ ಸಮಾಜ ಸಂಘ ಹಾಗೂ ಜಿಲ್ಲೆಯ ವಿಶ್ವಕರ್ಮ ಸಮಾಜದ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ 41ನೇ ವರ್ಷದ ಸಾಮೂಹಿಕ ಉಪನಯನ ಹಾಗೂ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ನಾಡಿದ್ದು ದಿನಾಂಕ 26ರಂದು ಹಮ್ಮಿಕೊಳ್ಳಲಾಗಿದೆ

25 Apr 2024 12:24 pm
ಇಂದು ವಿಕಲಚೇತನರಿಂದ ಬೈಕ್ ಜಾಥಾ

ಲೋಕಸಭಾ ಚುನಾವಣೆ ಪ್ರಯುಕ್ತ ಇಂದು ಬೆಳಿಗ್ಗೆ 10 ಗಂಟೆಗೆ ಮತದಾನ ಕುರಿತು ಜಾಗೃತಿ ಮೂಡಿಸಲು ವಿಕಲಚೇತನರಿಂದ ಬೈಕ್ ಜಾಥಾ ನಡೆಯಲಿದೆ.ಜಾಥಾವು ಹೊಸ ತಾಲ್ಲೂಕು ಪಂಚಾಯಿತಿ ಕಚೇರಿಯಿಂದ ಆರಂಭವಾಗಲಿದೆ.

25 Apr 2024 12:24 pm
28ರಂದು ನಗರದಲ್ಲಿ ಕಣ್ಣಿನ ಪರೀಕ್ಷೆ

ನಗರದ ನೇತ್ರಾಲಯ ಐ ಕೇರ್ ಸೆಂಟರ್‌ನಲ್ಲಿ ಇದೇ ದಿನಾಂಕ 28ರ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ರವರೆಗೆ ಸಕ್ಕರೆ ಕಾಯಿಲೆ ಇರುವವರಿಗೆ ಉಚಿತವಾಗಿ ಕಣ್ಣಿನ ಪರೀಕ್ಷೆಯನ್ನು ಮಾಡಲಾಗುತ್ತದೆ.

25 Apr 2024 12:22 pm
ಅಭಿವೃದ್ಧಿ ಬದ್ಧತೆ ನಮಗೆ ಇದೆ : ಶಾಸಕ ಎಸ್ಸೆಸ್

ಅಭಿವೃದ್ಧಿ ಬಗ್ಗೆ ನಮಗೆ ಬದ್ದತೆ ಇದೆ. ನಾವು ಯಾವುದೇ ಸರ್ಕಾರ ಇದ್ದರೂ ಸಹ ದಾವಣಗೆರೆ ಅಭಿವೃದ್ಧಿಗೆ ಬದ್ದರಿದ್ದೇವೆ. ನೀವೂ ಸಹ ನಮ್ಮನ್ನು ಬೆಂಬಲಿಸುವ ಮೂಲಕ ದಾವಣಗೆರೆ ಅಭಿವೃದ್ಧಿಗೆ ಸಹಕರಿಸಬೇಕೆಂದು ಶಾಸಕ ಶಾಮನೂರು ಶಿವಶಂಕ

25 Apr 2024 12:21 pm
ಹರಿಹರಕ್ಕೆ ಸಂಸದ ಸಿದ್ದೇಶ್ವರ ಕೊಡುಗೆ ಅಪಾರ ಅಭಿವೃದ್ಧಿಯೋ-ಅಕ್ರಮವೋ ನೀವೇ ಯೋಚಿಸಿ

ಹರಿಹರ : ಜಿಲ್ಲಾ ಉಸ್ತುವಾರಿ ಸಚಿವರು ಅಭಿವೃದ್ಧಿಗಿಂತ ಅಕ್ರಮ ಮರಳುಗಾರಿಕೆಗೆ ಹೆಚ್ಚು ಒತ್ತು ಕೊಟ್ಟಿದ್ಧಾರೆ. ಚುನಾವಣೆ ಬಂತು, ಪತ್ನಿ ಅಭ್ಯರ್ಥಿ ಎಂದು ಈಗ ಅಭಿವೃದ್ಧಿ ಜಪ ಮಾಡುತ್ತಿದ್ದಾರೆ.

25 Apr 2024 12:20 pm
ಕ್ಷೇತ್ರದಲ್ಲಿ 17,09,244 ಮತದಾರರು

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಅಂತಿಮವಾಗಿ 17,09,244 ಮತದಾರರಿದ್ದಾರೆ. ಇದರಲ್ಲಿ ಪುರುಷರು 8,51,990, ಮಹಿಳೆಯರು 8,57,117 ಹಾಗೂ ತೃತೀಯ ಲಿಂಗ 137 ಮತದಾರರಿದ್ದಾರೆ. ದಾವಣಗೆರೆ ಕ್ಷೇತ್ರದಲ್ಲಿ ಪುರುಷರಿಗಿಂತ 5127 ಮಹಿಳಾ ಮತದಾರಿದ್ದಾರೆ.

25 Apr 2024 12:20 pm
ಕೆರೆ ತುಂಬಿಸುವ ಯೋಜನೆಗೆ ಕೈ ಹಾಕಿದ್ದು ಕಾಂಗ್ರೆಸ್

ಹರಪನಹಳ್ಳಿ : ಹರಪನಹಳ್ಳಿ ಹಾಗೂ ಜಗಳೂರು ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ಭದ್ರ ಕೋಟೆಗಳು, ಈ ಭಾಗದ 57 ಹಾಗೂ 22 ಕೆರೆಗಳಿಗೆ ನೀರು ತುಂಬಿರುವ ಯೋಜನೆಗೆ ಕೈ ಹಾಕಿದ್ದು ಕಾಂಗ್ರೆಸ್ ಪಕ್ಷ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎ

25 Apr 2024 12:20 pm
ಜಗಳೂರು : ವಿನಯ್ ಜಾಥಾಕ್ಕೆ ಭಾರೀ ಬೆಂಬಲ

ಜಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಪರ ಅಭಿಮಾನಿಗಳು, ಹಿತೈಷಿಗಳು ಜಗಳೂರಿನಲ್ಲಿ ಏರ್ಪಡಿಸಿದ್ದ ಜಾಥಾಕ್ಕೆ ಭಾರೀ ಬೆಂಬಲ ವ್ಯಕ್ತವಾಯಿತು.

25 Apr 2024 12:19 pm
25.04.2024

This content is restricted.

25 Apr 2024 3:51 am
ಧಾರ್ಮಿಕ ಕ್ಷೇತ್ರಗಳು ಪ್ರವಾಸಿ ತಾಣ: ಡಾ. ಪ್ರಭಾ ಭರವಸೆ

ಹೊನ್ನಾಳಿ : ಎರಡನೇ ಮಂತ್ರಾಲಯ ಎಂದೇ ಪ್ರಸಿದ್ದ ಪಡೆದಿರುವ ಹೊನ್ನಾಳಿಯ ಪುಣ್ಯ ಕ್ಷೇತ್ರ ರಾಘವೇಂದ್ರ ಸ್ವಾಮಿ ಬೃಂದಾವನ ಹಾಗೂ ತೀರ್ಥರಾಮೇಶ್ವರ ಕ್ಷೇತ್ರಗಳು ಸೇರಿದಂತೆ ತಾಲ್ಲೂಕಿನ ಐತಿಹಾಸಿಕ ಕ್ಷೇತ್ರಗಳನ್ನು ಪ್ರವಾಸಿ ತಾಣ

24 Apr 2024 1:10 pm
ವಿದ್ಯಾಪೋಷಕ ಸಂಸ್ಥೆಯ ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್‌

ಕಳೆದ ಮಾರ್ಚ್‌ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾಪೋಷಕ ಸಂಸ್ಥೆಯ 12 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.

24 Apr 2024 1:09 pm
ಕೊಮಾರನಹಳ್ಳಿಯಲ್ಲಿ ಸಂಭ್ರಮದ ಬ್ರಹ್ಮ ರಥೋತ್ಸವ

ಮಲೇಬೆನ್ನೂರು : ಕೊಮಾರನಹಳ್ಳಿಯ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಬ್ರಹ್ಮ ರಥೋತ್ಸವವು ಮಂಗಳವಾರ ಮಧ್ಯಾಹ್ನ ಅಪಾರ ಭಕ್ತರ ಸಮ್ಮುಖದಲ್ಲಿ ವಾದ್ಯ ಮೇಳಗಳೊಂದಿಗೆ ಸಂಭ್ರಮದಿಂದ ಜರುಗಿತು

24 Apr 2024 1:09 pm
ನಗರದಲ್ಲಿ ಇಂದು ಚಿತ್ರಕಲಾ ಸ್ಪರ್ಧೆ

ಮತದಾರರ ಜಾಗೃತಿಗೆ ಇಂದು ಬೆಳಿಗ್ಗೆ 10 ಗಂಟೆಗೆ ಸಿ.ಜಿ. ಆಸ್ಪತ್ರೆ ಹತ್ತಿರ, ವಿಶ್ವೇಶ್ವರಯ್ಯ ಪಾರ್ಕ್‍ನಲ್ಲಿ ಇಂದು ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳ

24 Apr 2024 1:08 pm
ಸಿಲಿಂಡರ್ ಗೆದ್ದೇ ಗೆಲ್ಲುತ್ತೆ : ವಿನಯ್‌ಕುಮಾರ್ ವಿಶ್ವಾಸ

ಕರುಣಾ ಜೀವ ಕಲ್ಯಾಣ ಟ್ರಸ್ಟಿನ ವತಿಯಿಂದ ಇಂದು ಸಂಜೆ 5 ಕ್ಕೆ ಶ್ರೀ ಡಾ. ಸದ್ಯೋಜ್ಯಾತ ಶಿವಾಚಾರ್ಯ ಹಿರೇಮಠದ ಆವ ರಣದಲ್ಲಿ 150ನೇ ಸೈಕಲ್ ವಿತರಣೆ ಅಂಗವಾಗಿ ಇಂದು 50 ಸೈಕ ಲ್‌ಗಳ ವಿತರಣಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.

24 Apr 2024 1:07 pm
ಇಂದು ಸೈಕಲ್ ಜಾಥಾ

ಮತದಾರರ ಜಾಗೃತಿ ಅಂಗವಾಗಿ ಇಂದು ಬೆಳಿಗ್ಗೆ 7 ಕ್ಕೆ ಅನುಭವ ಮಂಟಪ ಶಾಲೆಯಿಂದ ಜಿಲ್ಲಾ ಕ್ರೀಡಾಂಗಣ ದವರೆಗೆ ಸೈಕಲ್ ಜಾಥಾ ಏರ್ಪಡಿಸಲಾಗಿದೆ.

24 Apr 2024 1:06 pm
ಸತ್ಯನಾರಾಯಣಪುರದಲ್ಲಿ ಶ್ರೀರಾಮ ದೇವಸ್ಥಾನ ಉದ್ಘಾಟನೆ

ಹರಿಹರ ತಾಲ್ಲೂಕು ಸತ್ಯನಾರಾಯಣಪುರ (ಕುಂದುವಾಡ ಕ್ಯಾಂಪ್)ದಲ್ಲಿ ನೂತನವಾಗಿ ಕಲ್ಲಿನಲ್ಲಿ ನಿರ್ಮಿಸಲಾಗಿರುವ ಶ್ರೀರಾಮ ದೇವಸ್ಥಾನ, ಶ್ರೀ ಸೀತಾರಾಮ ಲಕ್ಷ್ಮಣ, ಹನುಮಂತ ಸಮೇತ ಶ್ರೀ ಮಹಾಗಣಪತಿ, ಶ್ರೀ ಮಹಾಲಕ್ಷ್ಮಿ ವಿಗ್ರಹಗಳ ಪುನ

24 Apr 2024 1:01 pm
ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ದನಿ ಎತ್ತಿದ ಶಾಸಕ ಹರೀಶ್‌ಗೆ ಪ್ರಾಣ ಬೆದರಿಕೆ

ಮರಳು ಗಣಿಗಾರಿಕೆ ಮಾಲೀಕರ ಸಹೋದರನೊಬ್ಬ ಹರಿಹರ ಶಾಸಕ ಬಿ.ಪಿ. ಹರೀಶ್ ಅವರಿಗೆ ಪ್ರಾಣ ಬೆದರಿಕೆ ಹಾಕಿದ್ದು, ಅವರನ್ನು ಬಂಧಿಸಬೇಕು ಹಾಗೂ ಶಾಸಕ ಹರೀಶ್ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದ

24 Apr 2024 1:01 pm
ಶ್ರೀ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌

ಹರಪನಹಳ್ಳಿ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಅವರು ಹರಪನಹಳ್ಳಿ ತೆಗ್ಗಿನ ಮಠದ ಸಂಸ್ಥಾನದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

24 Apr 2024 1:00 pm
ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕಸೇವಾ ಆಯೋಗ ನಡೆಸಲಿರುವ ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ

24 Apr 2024 12:59 pm
ನಗರಕ್ಕಿಂದು ವಿ.ನ್ಯಾಯಮೂರ್ತಿ ಹೆಚ್. ಬಿಲ್ಲಪ್ಪ

ಜಿಲ್ಲಾ ವಕೀಲರ ಸಂಘದ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 133ನೇ ಜಯಂತಿ ಅಂಗವಾಗಿ ಅಂಬೇಡ್ಕರ್ ಮತ್ತು ಸಂವಿಧಾನ ಎನ್ನುವ ವಿಷಯ ಕುರಿತು ಉಪನ್ಯಾಸ ಮಾಲಿಕೆ 8ನ್ನು ಇಂದು ಮಧ್ಯಾಹ್ನ 2.30ಕ್ಕೆ ಆಯೋಜಿಸಲಾಗಿದೆ.

24 Apr 2024 12:59 pm
ನಗರದಲ್ಲಿ ಇಂದು ಸತ್ಯಸಾಯಿ ಬಾಬಾರವರ ಆರಾಧನಾ ಮಹೋತ್ಸವ

ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ವತಿಯಿಂದ ಆರಾಧನಾ ಮಹೋತ್ಸವವು ಪಿ.ಜೆ. ಬಡಾ ವಣೆಯ ಸತ್ಯಸಾಯಿ ಮಂದಿರದಲ್ಲಿ ಇಂದು ನಡೆಯಲಿದೆ.

24 Apr 2024 12:59 pm
ನೇಹಾ ಹತ್ಯೆ ಖಂಡಿಸಿ ಜಂಗಮ ಸಮಾಜದ ಪ್ರತಿಭಟನೆ

ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಖಂಡಿಸಿ ಜಿಲ್ಲಾ ಜಂಗಮ ಸಮಾಜದಿಂದ ನಗರದ ಜಯದೇವ ಸರ್ಕಲ್‌ನಲ್ಲಿ ಮೊನ್ನೆ ಮೇಣದ ಬತ್ತಿ ಹೊತ್ತಿಸಿ ಪ್ರತಿಭಟನೆ ನಡೆಸಲಾಯಿತು.

24 Apr 2024 12:58 pm
ದುಡ್ಡು ಕೊಟ್ಟು ಓಟು ಪಡೆಯುವ ಪದ್ಧತಿ ನಿರ್ಮೂಲನೆ ಆಗಬೇಕು

ನಾನು ಗೆದ್ದರೆ, ಪ್ರಜಾಪ್ರಭುತ್ವ ಉಳಿಸಲು ಹೋರಾಟ ಮಾಡಿದವರಿಗೆ ನ್ಯಾಯ ಒದಗಿಸಿದಂತಾಗುತ್ತದೆ. ಸ್ವಾಭಿಮಾನದ ಚುನಾವಣೆ ಮಾಡೋಣ. ರಾಜಕಾರಣದಲ್ಲಿ ದುಡ್ಡು ಕೊಟ್ಟು ಓಟು ಪಡೆಯುವ ಪದ್ಧತಿ ನಿರ್ಮೂಲನೆ ಆಗಬೇಕು

24 Apr 2024 12:58 pm
ಹರಿಹರದಲ್ಲಿ ಹನುಮ ಜಯಂತಿ

ಹನುಮ ಜಯಂತಿ ನಿಮಿತ್ತವಾಗಿ ಶ್ರೀ ಆಂಜನೇ ಯಸ್ವಾಮಿ, ನವಗ್ರಹ ಸ್ವಾಮಿ ಮತ್ತು ಶನೇಶ್ವರ ಸ್ವಾಮಿಗೆ ವಿಶೇಷ ಅಭಿಷೇಕ, ಅಲಂಕಾರ, ಮಹಾ ಮಂಗಳಾರತಿ, ತೊಟ್ಟಿಲು ಪೂಜೆ, ಪ್ರಸಾದ ವಿನಿಯೋಗ ನಂತರ ಸಂಜೆ ಆಂಜನೇಯಸ್ವಾಮಿ ಪಲ್ಲಕ್ಕಿಯಲ್ಲಿ ಉತ್

24 Apr 2024 12:57 pm
ಗಾಳಿಪಟದಂತೆ ಸ್ವತಂತ್ರವಾಗಿ ಮತದಾನ ಮಾಡಲು ಕರೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಇವರ ಸಹಾಯದೊಂದಿಗೆ ಸೋಮವಾರ ಹೈಸ್ಕೂಲ್ ಮೈದಾನದಲ್ಲಿ ಗಾಳಿಪಟ ಹಾರಿಸುವ ಮೂಲಕ ಮತದಾನ ಜಾಗೃತ

24 Apr 2024 12:57 pm
ಎಲ್ಲೆಡೆ ಸಂಭ್ರಮದ ಹನುಮ ಜಯಂತಿ

ಶ್ರೀರಾಮನ ಪರಮ ಭಕ್ತ ಹನುಮ ಜಯಂತಿ ಅಂಗವಾಗಿ ಜಿಲ್ಲಾದ್ಯಂತ ಮಾರುತಿ ಮಂದಿರಗಳಲ್ಲಿ ಶನಿವಾರ ಶ್ರದ್ಧಾ-ಭಕ್ತಿಯಿಂದ ಪೂಜೆ, ಪುನಸ್ಕಾರ ನೆರವೇರಿಸಲಾಯಿತು.

24 Apr 2024 12:57 pm
ಶ್ರೀರಾಮನ ಅಸ್ತಿತ್ವ ಪ್ರಶ್ನಿಸಿದವರಿಗೆ ಮತ ನೀಡುವಿರಾ ?

ಜಗಳೂರು : ತಾಲ್ಲೂಕಿನ ಸಂತೆಮುದ್ದಾಪುರ ಗ್ರಾಮದಲ್ಲಿ ಆಯೋಜಿಸಿದ್ದ ದ್ವಿತೀಯ ವರ್ಷದ ಹನುಮ ಜಯಂತಿ ಮಹೋತ್ಸವದಲ್ಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪಾಲ್ಗೊಂಡು ಸಂಜೀವಿನಿ ಆಂಜನೇಯ ಸ್ವಾಮಿಗೆ ವಿ

24 Apr 2024 12:52 pm