SENSEX
NIFTY
GOLD
USD/INR

Weather

29    C
... ...View News by News Source
ತೆರೆಗೆ ಬರಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಸಿನಿಮಾ…ನಿರ್ದೇಶನ ಮಾಡುತ್ತಿರುವುದು ಯಾರು?

ನಾಡಪ್ರಭು ಕೆಂಪೇಗೌಡ ಸಿನಿಮಾ ಘೋಷಣೆ…ಆಕ್ಷನ್ ಕಟ್ ಹೇಳ್ತಿದ್ದಾರೆ ರಾಜ್ಯ ಪ್ರಶಸ್ತಿ ನಿರ್ದೇಶಕ ದಿನೇಶ್ ಬಾಬು ಕನ್ನಡ ಸಿನಿಮಾ ರಂಗದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನವನ್ನು ಆಧರಿಸಿದ ಸಂಪೂರ್ಣ ಸಿನಿಮಾ ಬಾರದೇ ಇದ್ದರೂ, ಕೆಲ

7 Apr 2024 8:38 pm
ಪ್ರೇಕ್ಷಕರು ಅಪ್ಪಿಕೊಂಡ ‘ಬ್ಲಿಂಕ್’ಗೆ 25 ದಿನದ ಸಂಭ್ರಮ…

’’ಬ್ಲಿಂಕ್’’ ಗೆ 25 ದಿನದ ಸಂಭ್ರಮ..ಹೇಗಿತ್ತು ಪ್ರೇಕ್ಷಕ ಬಹುಪರಾಕ್ ಎಂದ ಪರಿ.. ಕನ್ನಡ ಚಿತ್ರರಂಗದ ಪರಿಸ್ಥಿತಿ ಬದಲಾಗಿದೆ. ಸಿನಿಮಾ ಮಾಡುವುದಕ್ಕಿಂತ ಜನರಿಗೆ ತಲುಪಿಸುವುದೇ ದೊಡ್ಡ ಸವಾಲಾಗಿದೆ. ಯಾಕಂದರೆ ಜನ ಥಿಯೇಟರ್ ನತ್ತ ಸು

7 Apr 2024 8:34 pm
‘ವೆಟ್ಟೈಯಾನ್’ಆಟಕ್ಕೆ ಮುಹೂರ್ತ ಫಿಕ್ಸ್..ಅಕ್ಟೋಬರ್ ನಲ್ಲಿ ಬಿಡುಗಡೆಯಾಗ್ತಿದೆ‌ ರಜನಿ ಸಿನಿಮಾ

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 170ನೇ ಸಿನಿಮಾ ವೆಟ್ಟೈಯಾನ್. ಟೈಟಲ್ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಅಕ್ಟೋಬರ್ ತಿಂಗಳಲ್ಲಿ ವೆಟ್ಟೈಯಾನ್ ಸಿನಿಮಾ ಬಿಗ್ ಸ್ಕ್ರೀನ್ ಗೆ ಲಗ

7 Apr 2024 8:19 pm
ಪುನರಾಗಮನಕ್ಕೆ ಸೇನಾಪತಿ ಸಜ್ಜು…ಜೂನ್ ನಲ್ಲಿ ತೆರೆಗೆ ಬರ್ತಿದೆ ಕಮಲ್ ಹಾಸನ್ ‘ಇಂಡಿಯನ್-2’

ಜೂನ್ ನಲ್ಲಿ ಇಂಡಿಯನ್-2 ದರ್ಬಾರ್…ಮತ್ತೆ ಮೋಡಿ ಮಾಡಲು ಬರ್ತಿದ್ದಾರೆ ಸೇನಾಪತಿ ಕಮಲ್ ಹಾಸನ್ ಉಳಗನಾಯಗನ್ ಕಮಲ್ ಹಾಸನ್ ಹಾಗೂ ದುಬಾರಿ ನಿರ್ದೇಶಕ ಎಂಬ ಖ್ಯಾತಿ ಪಡೆದಿರುವ ಕಮಲ್ ಹಾಸನ್ ಜೋಡಿಯ ಬಹು ನಿರೀಕ್ಷಿತ ಸಿನಿಮಾ ಇಂಡಿಯನ್-2

7 Apr 2024 8:18 pm
ಮಾರಿಗೋಲ್ಡ್ ಟ್ರೈಲರ್ ಬಿಡುಗಡೆ,

ಚಿನ್ನದ ಬಿಸ್ಕತ್ ಮಾರಲು ಹೊರಟ ನಾಲ್ವರು ಹುಡುಗರ ಕಥೆ ಇಟ್ಟುಕೊಂಡು ನಿರ್ಮಾಪಕ ರಘುವರ್ಧನ್ ಅವರು “ಮಾರಿಗೋಲ್ಡ್” ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ. ಬಿಡುಗಡೆಗೆ ಸಿದ್ದವಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡ

1 Apr 2024 12:04 pm
ಕ್ರೇಜಿಸ್ಟಾರ್ ಪುತ್ರನಿಗೆ ಸಲಗ ಸುಂದರಿ ನಾಯಕಿ..ವಿಕ್ರಮ್ ‘ಮುಧೋಳ್’ಬಳಗ ಸೇರಿದ ಸಂಜನಾ ಆನಂದ್

ಸಂಜನಾ‌ ಯಾನ…ವಿಕ್ರಮ್ ರವಿಚಂದ್ರನ್ ‘ಮುಧೋಳ್’ ಸಲಗ ಸುಂದರಿ ನಾಯಕಿ ಸಹಜ ಅಭಿನಯ, ಸರಳ‌ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ. ಕೆಮಿಸ್ಟ್ರಿ ಆಫ್ ಕ

1 Apr 2024 12:00 pm
ಸಿಂಹಗುಹೆ ಆಡಿಯೋ ಬಿಡುಗಡೆ

ಈ ಹಿಂದೆ ಸಮರ್ಥ, ತಾಜಾ ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಎಸ್‌ಜಿಆರ್ ಅವರ ನಿರ್ದೇಶನದ ೩ನೇ ಚಿತ್ರ ಸಿಂಹಗುಹೆ. ರವಿ ಶಿರೂರು, ನಿವಿಶ್ಕಾ ಪಾಟೀಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಹಾಡುಗಳಿಗೆ ಇತ್ತೀಚೆಗೆ ನಟ ಅನಿ

1 Apr 2024 11:47 am
ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ಪಾರು ಸೀರಿಯಲ್ ಆದಿ..ಶರತ್ ಪದ್ಮನಾಭ್ ಚೊಚ್ಚಲ ಕನಸಿಗೆ ಟೈಟಲ್ ಫಿಕ್ಸ್

ಪಾರು ಆದಿ ಈಗ ಹೀರೋ..ಶರತ್ ಪದ್ಮನಾಭ್ ಹೊಸ ಸಿನಿಮಾ ‘ಅನಿಮಾ..’ಅನಿಮಾ’ ಮೂಲಕ ಪಾರು ಆದಿ ಹೊಸ ಹಂಗಾಮ.. ಪಾರು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಊರೂಫ್ ಶರತ್ ಪದ್ಮನಾಭ್ ನಾಯಕನಾಗಿ ಸ್ಯಾಂಡಲ್ ವುಡ್ ಅಂಗ

1 Apr 2024 11:44 am
ಕೆಲಸದಲ್ಲಿ ಬದಲಾವಣೆ ಇದ್ದಾಗ ಮಾತ್ರ ಉತ್ತಮ ಫಲಿತಾಂಶ: ರಮೇಶ್ ಅರವಿಂದ್

ಬೆಂಗಳೂರು, ಮಾ.31- ಮಾಡುವ ಕೆಲಸದಲ್ಲಿ ಬದಲಾವಣೆ ಇದ್ದಾಗ ಮಾತ್ರ ಫಲಿತಾಂಶದಲ್ಲೂ ಬದಲಾವಣೆ ಬರಲು ಸಾಧ್ಯ ಎಂದು ಖ್ಯಾತ ನಟ, ನಿರೂಪಕ, ನಿರ್ದೇಶಕ ರಮೇಶ್ ಅರವಿಂದ್ ಇಂದಿಲ್ಲಿ ಹೇಳಿದ್ದಾರೆ.‘ಯಾವುದೇ ಕ್ಷೇತ್ರದಲ್ಲಿ ಮಾಡಿದ ಕೆಲಸವನ್

1 Apr 2024 11:31 am