SENSEX
NIFTY
GOLD
USD/INR

Weather

29    C
... ...View News by News Source
Horoscope: ದಿನಭವಿಷ್ಯ: ಇಂದು ಏನಾದರೂ ಅವಘಡಗಳು ಸಂಭವಿಸಬಹುದು-ಎಚ್ಚರ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಏಪ್ರಿಲ್ 29 ರ ರಾಶಿ ಭವಿಷ್ಯದಲ್ಲಿ ಯಾರ

29 Apr 2024 12:45 am
Horoscope: ರಾಶಿ ಭವಿಷ್ಯ; ಇಂದು ಆಲಸ್ಯದಿಂದ ನಿಮ್ಮ ಕಾರ್ಯಗಳು ನಿಧಾನವಾಗಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಏಪ್ರಿಲ್ 29 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ

29 Apr 2024 12:30 am
Horoscope: ನಿತ್ಯ ಭವಿಷ್ಯ; ಶ್ರಮಪಟ್ಟು ಮಾಡಿದ ಕೆಲಸ ಕೊನೆಯ ಕ್ಷಣದಲ್ಲಿ ಹಾಳಾಗಬಹುದು ಎಚ್ಚರ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 29 ಏಪ್ರಿಲ್​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ ನಿವು ಲಾಭದ ನಿರೀಕ್ಷೆ ಮಾಡಬಹುದಾ? ಎಂಬಿತ್ಯಾದಿ ಮಾಹಿತಿಗಳನ್ನು ಇಂದಿನ

29 Apr 2024 12:02 am
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ? ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆತಂದ ಯುವಕ

ನೇಹಾ ಹತ್ಯೆ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ(Hubballi) ಮತ್ತೊಂದು ಲವ್ ಜಿಹಾದ್(Love jihad) ಪ್ರಕರಣ ಬೆಳಕಿಗೆ ಬಂದಿದೆ. ಹೌದು, ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗ

28 Apr 2024 10:55 pm
CET Exam 2024: ಔಟ್ ಆಫ್ ಸಿಲೆಬಸ್​​ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನ: ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಸಾಧ್ಯತೆ

ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ನಾಲ್ಕು ವಿಷಯಗಳ ಒಟ್ಟು 50 ಔಟ್ ಆಫ್‌ ಸಿಲಬಸ್ ಪ್ರಶ್ನೆಗಳನ್ನು ಕೈಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ತಜ್ಞರ ಸಮಿತಿ ಶಿಫಾರಸಿಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪ

28 Apr 2024 10:52 pm
IPL 2024: ಆಮೆಗತಿಯ ಬ್ಯಾಟಿಂಗ್ ಎಂದವರಿಗೆ ಕೊಹ್ಲಿ ಖಡಕ್‌ ಪ್ರತ್ಯುತ್ತರ..!

IPL 2024 Virat Kohli: ಪಂದ್ಯ ಮುಗಿದ ಬಳಿಕ ಮಾತನಾಡಿದ ವಿರಾಟ್, ‘ನನ್ನ ಸ್ಟ್ರೈಕ್ ರೇಟ್ ಬಗ್ಗೆ ಕೆಲವರು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಅಲ್ಲದೆ ನನಗೆ ಸ್ಪಿನ್ನರ್​ಗಳಿಗೆ ಚೆನ್ನಾಗಿ ಆಡಲು ಸಾಧ್ಯವಾಗುತ್ತಿಲ್ಲ ಎಂದು ದೂರುತ್ತಿದ್ದ

28 Apr 2024 10:52 pm
ಮೋದಿ ಕೂತಿದ್ದ ಕುರ್ಚಿಗೆ ಕೈ ಮುಗಿದು ಕೊಂಡೊಯ್ದ ಕಾರ್ಯಕರ್ತರು; ವಿಡಿಯೋ ವೈರಲ್​

ಲೋಕಸಭಾ ಚುನಾವಣೆ ಹಿನ್ನಲೆ ನಿನ್ನೆಯೇ(ಏ.27) ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಬೆಳಗಾವಿಗೆ ಆಗಮಿಸಿದ್ದರು. ಇಂದು ರಾಜ್ಯದ ನಾಲ್ಕು ಕಡೆಗಳಲ್ಲಿ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಅದರಂತೆ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸ

28 Apr 2024 9:33 pm
ಚಾಕೊಲೇಟ್ ಮಾರಾಟ ಮಾಡಲು ಮೆಟ್ರೋ ವಾಶ್ ರೂಂನಲ್ಲಿ ಕ್ಯೂಆರ್ ಕೋಡ್ ಅಂಟಿಸಿ ವ್ಯಕ್ತಿ: ಬಂಧನ

ಏಪ್ರಿಲ್ 23 ರಂದು ಮಧ್ಯಾಹ್ನ 2.45 ರ ಸುಮಾರಿಗೆ ಸ್ಟೇಷನ್‌ನ ವಾಶ್‌ರೂಮ್‌ನಲ್ಲಿ ಸ್ಟಿಕ್ಕರ್‌ಗಳನ್ನು ಅಂಟಿಸುವಾಗ ಅರುಣ್ ಸಿಕ್ಕಿಬಿದ್ದಿದ್ದಾರೆ. ತಮ್ಮ ಚಾಕೊಲೇಟ್ ಉತ್ಪನ್ನಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಕ್ಯೂಆರ್ ಕೋಡ್‌

28 Apr 2024 9:31 pm
IPL 2024: ಐಪಿಎಲ್‌ನಲ್ಲಿ ದಾಖಲೆಯ 7ನೇ ಬಾರಿಗೆ ಈ ಸಾಧನೆ ಮಾಡಿದ ವಿರಾಟ್ ಕೊಹ್ಲಿ..!

IPL 2024 Virat Kohli: ಗುಜರಾತ್ ಟೈಟಾನ್ಸ್ ವಿರುದ್ಧ ಅಜೇಯ 70 ರನ್​ಗಳ ಇನ್ನಿಂಗ್ಸ್ ಆಡಿದ ಕೊಹ್ಲಿ, ಈ70 ರನ್‌ಗಳ ಇನ್ನಿಂಗ್ಸ್‌ನೊಂದಿಗೆ ಈ ಐಪಿಎಲ್ ಸೀಸನ್‌ನಲ್ಲಿ 500 ರನ್ ಪೂರೈಸಿದ್ದಾರೆ. ಇದರೊಂದಿಗೆ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ತನ್ನ ಪಾರ

28 Apr 2024 9:28 pm
IPL 2024: 6,6,4,6,6.. ಜ್ಯಾಕ್ಸ್ ರೌದ್ರಾವತಾರ ಕಂಡು ದಂಗಾದ ಕಿಂಗ್ ಕೊಹ್ಲಿ..! ವಿಡಿಯೋ ವೈರಲ್

IPL 2024: ರಶೀದ್ ಖಾನ್ ಬೌಲಿಂಗ್​ಗೆ ಜ್ಯಾಕ್ಸ್​ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆಯುತ್ತಿರುವುದನ್ನು ನೋಡಿದ ವಿರಾಟ್ ಕೊಹ್ಲಿ ಕೂಡ ಅಚ್ಚರಿ ವ್ಯಕ್ತಪಡಿಸಿದರು. ಜೇಕ್ಸ್ ಮೊದಲ ಸಿಕ್ಸರ್ ಹೊಡೆದ ತಕ್ಷಣ ಕೊಹ್ಲಿ ಬಾಯಿ ಮೇಲೆ ಕೈಯಿಟ

28 Apr 2024 8:50 pm
ಕೋಟಿ ಬೆಲೆಯ ಪವರ್ ಫುಲ್ ಐಷಾರಾಮಿ ಕಾರು ಖರೀದಿಸಿದ ‘ಸಿಂಹಪ್ರಿಯಾ’ಜೋಡಿ

ಸ್ಯಾಂಡಲ್​ವುಡ್​ ನ ನವಜೋಡಿ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಹೊಸ ಕಾರು ಖರೀದಿಸಿದ್ದು, ಹೊಸ ಕಾರಿನ ವಿತರಣೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದುಮಾಡುತ್ತಿದೆ.

28 Apr 2024 8:42 pm
Lok Sabha Elections 2024: 4 ಸಮಾವೇಶ, 8 ಲೋಕಸಭಾ ಕ್ಷೇತ್ರಗಳ ಟಾರ್ಗೆಟ್: ರಾಜ್ಯದಲ್ಲಿ ಪ್ರಧಾನಿ ಮೋದಿ ಭರ್ಜರಿ ಮತಬೇಟೆ

ಬಹಿರಂಗ ಪ್ರಚಾರಕ್ಕೆ ಉಳಿದಿರುವುದು ಆರೇ ಆರು ದಿನ ಮಾತ್ರ. ಮೇ 7 ರಂದು ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಹೀಗಾಗಿ ಬಿಜೆಪಿ ಅಬ್ಬರದ ಪ್ರಚಾರಕ್ಕೆ ಇಳಿದಿದೆ. ನಿನ್ನೆ ರಾತ್ರಿಯೇ ಬೆಳಗಾವಿಗೆ ಬಂದಿಳಿದಿದ್ದ ಪ

28 Apr 2024 8:41 pm
IPL 2024: 10 ಸಿಕ್ಸ್, 10 ಎಸೆತಗಳಲ್ಲಿ 50 ರನ್! ಜ್ಯಾಕ್ಸ್‌ ಸುನಾಮಿಗೆ ದಾಖಲೆಗಳೆಲ್ಲ ಉಡೀಸ್

IPL 2024: ಗುಜರಾತ್ ನೀಡಿದ 201 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ಪರ ಆರಂಭಿಕ ವಿರಾಟ್ ಕೊಹ್ಲಿ ಅಜೇಯ 70 ರನ್ ಬಾರಿಸಿದರೆ, ಸ್ಫೋಟಕ ಬ್ಯಾಟಿಂಗ್ ನಡೆಸಿದ ವಿಲ್ ಜ್ಯಾಕ್ಸ್ ಕೇವಲ 41 ಎಸೆತಗಳಲ್ಲಿ ಅಜೇಯ ಶತಕ ಬಾರಿಸಿದರು. ಇದರೊಂದಿಗ

28 Apr 2024 8:31 pm
ಬಳ್ಳಾರಿ: ಮದುವೆ ದಿಬ್ಬಣದ ಲಾರಿ ಪಲ್ಟಿ; ಇಬ್ಬರು ಸ್ಥಳದಲ್ಲೇ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಪ್ರತ್ಯೇಕ ಘಟನೆ: ಬಳ್ಳಾರಿ ಜಿಲ್ಲೆಯ ಕುರುಗೋಡು(Kurugodu) ತಾಲೂಕಿನ ಏಳುಬೆಂಚಿ ಗ್ರಾಮದಲ್ಲಿ ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇತ್ತ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್

28 Apr 2024 7:59 pm
ಚಿಕ್ಕಬಳ್ಳಾಪುರ: ತಾಪಮಾನ ಎಫೆಕ್ಟ್ –ಸೌತೆಕಾಯಿಗೆ ಭಾರೀ ಡಿಮ್ಯಾಂಡ್!

ಒಂದೆಡೆ ಬಿರು ಬಿಸಿಲು, ಮತ್ತೊಂದೆಡೆ ತಾಪಮಾನ ಹೆಚ್ಚಳ, ಅತಿಯಾದ ಉಷ್ಣಕ್ಕೆ ಮದ್ದು ಎಂಬಂತೆ ಊಟ ತಿಂಡಿಯ ಜೊತೆ ಸೌತೆಕಾಯಿ ನಂಚಿಕೊಳ್ಳಲು ಜನ ಮುಂದಾಗುತ್ತಿದ್ದಾರೆ. ಮತ್ತೊಂದೆಡೆ ಅತಿಯಾದ ಉಷ್ಣ ಹಾಗೂ ಬಿಸಿಲಿನಿಂದ ಸೌತೆಕಾಯಿ ಉತ್

28 Apr 2024 7:03 pm
Best Sedan Cars: ರೂ. 20 ಲಕ್ಷಕ್ಕೆ ಸಖತ್ ಪರ್ಫಾಮೆನ್ಸ್ ಹೊಂದಿರುವ ಸೆಡಾನ್ ಕಾರುಗಳಿವು!

ಭಾರತದಲ್ಲಿ ಮಧ್ಯಮ ಕ್ರಮಾಂಕದ ಸೆಡಾನ್ ಕಾರುಗಳಿಗೆ ಉತ್ತಮ ಬೇಡಿಕೆಯಿದ್ದು, ಸೆಡಾನ್ ವಿಭಾಗದಲ್ಲಿ ವಿವಿಧ ಕಾರು ಕಂಪನಿಗಳು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿವೆ. ಸೆಡಾನ್ ಕಾರುಗಳು ಸದ್ಯ ವಿವಿಧ ಎಂಜಿನ್ ಆಯ್ಕೆಯೊಂದಿಗೆ ಖರೀ

28 Apr 2024 6:57 pm
ಶಾಲಾ ಪರೀಕ್ಷೆಯಲ್ಲಿ ಫೇಲ್ ಆಗಿ ಊರು ಬಿಟ್ಟು ಹೋದ ಉಡುಪಿ ಹುಡುಗ ಇವತ್ತು ಉತ್ತರ ಭಾರತದ ದೋಸೆ ಕಿಂಗ್

Jayaram Banan success story: ಉಡುಪಿಯ ಕಾರ್ಕಳದಲ್ಲಿ ಹುಟ್ಟಿದ ಜಯರಾಮ್ ಬನನ್ ಇವತ್ತು ಉತ್ತರ ಭಾರತದ ದೋಸೆ ದೊರೆ ಎಂದು ಹೆಸರುವಾಸಿಯಾಗಿದ್ದಾರೆ. ಮನೆಯಲ್ಲಿ ಬಡತನ, ಪರೀಕ್ಷೆಯಲ್ಲಿ ಫೇಲ್, ಆದರೂ ದೃತಿಗೆಡದೆ ಊರು ಬಿಟ್ಟು ಮುಂಬೈ ಸೇರಿ ಹೋಟೆಲ್​ನ

28 Apr 2024 6:43 pm
Horoscope Today April 29 2024: ದಿನಭವಿಷ್ಯ, ಈ ರಾಶಿಯವರ ದಾಂಪತ್ಯ ಜೀವನದಲ್ಲಿ ಕಲಹ

2024 ಏಪ್ರಿಲ್ 29ರ ದಿನ ಭವಿಷ್ಯ: ಸೋಮವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಇಂದಿನ ರಾಶಿ ಭವಿಷ್ಯ ಹೇಗಿರಲಿದ

28 Apr 2024 6:42 pm
ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟ ಕೋಚ್​ಗೆ ಬಲೆ ಬೀಸಿದ ಪಾಕ್ ಮಂಡಳಿ..!

Pakistan Cricket: ಸತತ ಸೋಲುಗಳಿಂದ ಕಂಗೆಟ್ಟಿರುವ ಪಾಕಿಸ್ತಾನ ತಂಡ ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ತಂಡದ ಮುಖ್ಯ ಕೋಚ್​ಗಳನ್ನು ಬದಲಿಸಿದೆ. ಅದರಂತೆ ಟೀಂ ಇಂಡಿಯಾ 2011ರ ಏಕದಿನ ವಿಶ್ವಕಪ್‌ ಗೆಲ್ಲುವಂತೆ ಮಾಡಿದ ಲೆಜೆಂಡರಿ ಆಟಗಾರನನ್ನು

28 Apr 2024 6:38 pm
ಬಿಸಿಲಿಗೆ ತತ್ತರಿಸಿದ ಕೋಲಾರ! ದಣಿವಾರಿಸಿಕೊಳ್ಳಲು ತಂಪು ಪಾನೀಯದ ಮೊರೆ ಹೋದ ಜನ

ಈ ಬಾರಿಯ ಬಿರು ಬಿಸಿಲು ಜನರ ನೆತ್ತಿ ಸುಡುತ್ತಿದ್ದು, ಬಿಸಿಲು ಪ್ರಕರವಾಗುತ್ತಿದ್ದಂತೆ ಜನರು ಮನೆಯಲ್ಲೂ ಇರಲು ಆಗುತ್ತಿಲ್ಲ. ಇತ್ತ ಹೊರಗೆ ಹೋಗೋಕು ಆಗ್ತಿಲ್ಲ. ಹಾಗೂ ಹೊರ ಬಂದರೆ ತಲೆ ಮೇಲೆ ಬಟ್ಟೆ ಇಲ್ಲದೆ ರಸ್ತೆಯಲ್ಲಿ ಓಡಾಡೋದ

28 Apr 2024 6:32 pm
ಪ್ರತಿ ತಿಂಗಳ ಫಿಟ್ನೆಸ್​ ಖರ್ಚಿಗೆ 4 ಲಕ್ಷ ರೂ. ಇರಲಿಲ್ಲ: ಪರಿಣೀತಾ ಚೋಪ್ರಾ ಕಷ್ಟದ ದಿನಗಳು

ನಟಿ ಪರಿಣೀತಿ ಚೋಪ್ರಾ ಅವರು 2011ರಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ವೃತ್ತಿಜೀವನದ ಪ್ರಾರಂಭದಲ್ಲಿ ಅವರ ಬಳಿಕ ಹಣ ಇರಲಿಲ್ಲ. ಆ ದಿನಗಳ ಬಗ್ಗೆ ಅವರು ಈಗ ಮಾತನಾಡಿದ್ದಾರೆ. ಮಧ್ಯಮ ವರ್ಗದ ಕುಟುಂಬದಿಂದ ಬಂದ ಅವರು ಬಾಲಿವ

28 Apr 2024 6:24 pm
International Dance Day 2024: ಆರೋಗ್ಯ ಸುಧಾರಿಸುವ ಚಿಕಿತ್ಸಾ ವಿಧಾನವೇ ಈ ‘ನೃತ್ಯ’

ಇತ್ತೀಚೆಗಿನ ದಿನಗಳಲ್ಲಿ ನೃತ್ಯವನ್ನು ಹವ್ಯಾಸವಾಗಿ ತೆಗೆದುಕೊಂಡವರು ಹಲವರಿದ್ದಾರೆ. ಈ ಕಲಾಪ್ರಕಾರಗಳಲ್ಲಿ ಒಂದಾಗಿರುವ ನೃತ್ಯದ ಮಹತ್ವವನ್ನು ಎಲ್ಲರಿಗೂ ತಿಳಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಏಪ್ರಿಲ್ 29 ರಂದು ಅಂತಾರಾಷ್ಟ

28 Apr 2024 6:09 pm
ಮದುವೆ ಸಮಯದಲ್ಲಿ ವಧು ವರರಿಗೆ ಅರಶಿನ ಹಚ್ಚುವುದರ ಹಿಂದಿನ ಕಾರಣಗಳು

ಮದುವೆಗೆ ಮೊದಲು ವಧು ವರರಿಗೆ ಅರಿಶಿನವನ್ನು ಏಕೆ ಹಚ್ಚಲಾಗುತ್ತದೆ? ಇದರ ಹಿಂದಿನ ನಂಬಿಕೆಗಳೇನು ಮತ್ತು ವೈಜ್ಞಾನಿಕ ಕಾರಣಗಳನ್ನು ಇಲ್ಲಿ ತಿಳಿದುಕೊಳ್ಳಿ.

28 Apr 2024 5:57 pm
ನಿಷೇಧಿತ ನೋಟುಗಳ ನಗದೀಕರಣ ಪ್ರಕರಣ; ಇಬ್ಬರು ಆರೋಪಿಗಳಿಗೆ ದಂಡ ವಿಧಿಸಿ 4 ವರ್ಷ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ನೋಟುಗಳ ನಗದೀಕರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ (Hosapete) ಡ್ಯಾಮ್ ರಸ್ತೆಯ ಎಸ್‌ಬಿಎಂ ಶಾಖೆಯ ಮಾಜಿ ಹೆಡ್ ಕ್ಯಾಶಿಯರ್ ಎಸ್. ಗೋಪಾಲಕೃಷ್ಣ ಹಾಗೂ ಎಲ್ಐಸಿ ಏಜೆಂಟ್ ಕೆ. ರಾ

28 Apr 2024 5:40 pm
3 ಮದುವೆಯ ಬಳಿಕ ಮೊದಲ ಪತಿಯೇ ಬೇಕು ಎಂದು ಕೋರ್ಟ್​​ ಮೆಟ್ಟಿಲೇರಿದ ಮಹಿಳೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಹಿಳೆ ಪ್ರೀತಿಸಿದವನೊಂದಿಗೆ ಓಡಿ ಹೋಗಿ ಮೊದಲ ಮದುವೆಯಾಗಿದ್ದಳು. ಇದಾದ ನಂತರ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಶಹಪುರ್ ವಾರ್ಡ್‌ನಲ್ಲಿ ಅವರ ವಿವಾಹವನ್ನು ನೋಂದಾಯಿಸಲಾಗಿತ್ತು. ಆದ

28 Apr 2024 5:35 pm
ಡ್ರಗ್ಸ್ ಸಾಗಣೆಯಾಗುತ್ತಿದ್ದ ದೋಣಿ ವಶಕ್ಕೆ ಪಡೆದ ಭಾರತ; 14 ಮಂದಿ ಪಾಕಿಸ್ತಾನೀಯರ ಬಂಧನ

14 Pakistani nationals arrested by Indian coast guard: ಗುಜರಾತ್ ಕರಾವಳಿ ತೀರದ ಆಚೆ ಪಾಕಿಸ್ತಾನದಿಂದ ಡ್ರಗ್ಸ್ ಹೊತ್ತು ಭಾರತದತ್ತ ಬರುತ್ತಿದ್ದ ದೋಣಿಯೊಂದನ್ನು ಭಾರತದ ಕರಾವಳಿ ಕಾವಲುಪಡೆ ತಂಡ ತಡೆದಿದೆ. ದೋಣಿಯಲ್ಲಿದ್ದ 14 ಮಂದಿ ಪಾಕ್ ನಾಗರಿಕರನ್ನು ಬಂಧಿ

28 Apr 2024 5:23 pm
PM Modi Belagavi Rally Live: ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರ

PM Modi in Belagavi : ಕರ್ನಾಟಕದ ದಕ್ಷಿಣದಲ್ಲಿ ಮತಸಮರ ಅಂತ್ಯವಾಯ್ತು.. ಇದೀಗ, ಉತ್ತರದಲ್ಲಿ ನಾಯಕರು ಸವಾರಿ ಮಾಡುತ್ತಿದ್ದಾರೆ. ಮತದಾರನ ಸೆಳೆಯುವುದಕ್ಕೆ ಬ್ರಹ್ಮಾಸ್ತ್ರಗಳನ್ನೇ ಪ್ರಯೋಗಿಸುತ್ತಿದ್ದಾರೆ. ಅದರಲ್ಲೂ ಪ್ರಧಾನಿ ನರೇಂದ್ರ ಮ

28 Apr 2024 10:30 am
IPL 2024: ಪವರ್ ಹಿಟ್ಟರ್​ಗಳ ಪಟ್ಟಿಗೆ ಜೇಕ್ ಫ್ರೇಸರ್ ಎಂಟ್ರಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಇತಿಹಾಸದಲ್ಲಿ ಮೊದಲ 6 ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ್ದು ಮೂವರು ಬ್ಯಾಟರ್​ಗಳು ಮಾತ್ರ. ಈ ಮೂವರಲ್ಲಿ ಇಬ್ಬರು ಈ ಬಾರಿಯ ಐಪಿಎಲ್​ ಮೂಲಕ ಈ ಸಾಧನೆ ಮಾಡಿದ್ದು ವಿಶೇಷ. ಇನ್ನು ಈ

28 Apr 2024 10:28 am
ಅಮೆರಿಕ: ಭೀಕರ ರಸ್ತೆ ಅಪಘಾತ; ಮೂವರು ಭಾರತೀಯರು ಸಾವು

ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿನ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಭಾರತೀಯ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿಯಾದ ವೇಗದಿಂದ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿ

28 Apr 2024 10:21 am
Arvinder Singh Lovely Resigns: ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

28 Apr 2024 10:21 am
PM Modi Belagavi Rally Live: ಉತ್ತರ ಕರ್ನಾಟಕದಲ್ಲಿ ಮೋದಿ ಮೋಡಿ, ಬೆಳಗಾವಿಯಿಂದಲೇ ಪ್ರಚಾರ ಶುರು

Belagavi Lok Sabha Election 2024 PM Modi Speech Live News Update in Kannada: ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನ ಮುಗಿಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ರಾಜ್ಯದಲ್ಲಿ ಮಿಂಚಿನ ಸಂಚಾರ ನಡೆಸುತ್ತಿದ್ದಾರೆ. ಭಾನುವಾರ (ಏ.28) ಇಡೀ

28 Apr 2024 10:04 am
ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ 15x15x15 ಸೂತ್ರದಿಂದ ಬೇಗ ಕೋಟಿ ಸಂಪಾದಿಸಿ

Mutual Fund Investment Tricks: ಮ್ಯುಚುವಲ್ ಫಂಡ್ ಎಸ್​ಐಪಿಯಲ್ಲಿ 15x15x15 ಹೂಡಿಕೆ ತಂತ್ರ ಗಮನದಲ್ಲಿಡಿ. ಇದರಲ್ಲಿ ಪ್ರತೀ ತಿಂಗಳು 15 ಸಾವಿರ ರೂ ಹಣವನ್ನು 15 ವರ್ಷದವರೆಗೆ ಕಟ್ಟಿದರೆ ಒಂದು ಕೋಟಿ ರೂ ಗಳಿಸಲು ಸಾಧ್ಯವಾಗುತ್ತದೆ. 15 ವರ್ಷದಲ್ಲಿ ನೀವು ಮಾಡ

28 Apr 2024 10:00 am
ಜಮೀರ್ ಅಹ್ಮದ್​​ ಖಾನ್​ಗೆ ವಿರುದ್ಧದ ಚುನಾವಣಾ ತಕರಾರು ಅರ್ಜಿ ವಜಾ

ಚಾಮರಾಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್​​ ಖಾನ್ ಅವರ ಆಯ್ಕೆ ಪ್ರಶ್ನಿಸಿ ಅದೇ ಕ್ಷೇತ್ರದ ಮತದಾರ ಶಶಾಂಕ್ ಜೆ. ಶ್ರೀಧರ್ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಅರ್ಜಿ

28 Apr 2024 9:55 am
Sahil Khan Arrested: ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ, ನಟ ಸಾಹಿಲ್​ ಖಾನ್ ಬಂಧನ

ಮಹಾದೇವ್ ಬುಕ್ ಬೆಟ್ಟಿಂಗ್ ಪ್ರಕರಣದಲ್ಲಿ ನಟ ಸಾಹಿಲ್ ಖಾನ್ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾಸ್ತವವಾಗಿ, ಸಾಹಿಲ್ ಖಾನ್ ಅವರನ್ನು ಬಾಂಬೆ ಹೈಕೋರ್ಟ್ ಆರೋಪಿ ಎಂದು ಘೋಷಿಸಿತು. ಇದಾದ ಬಳಿಕ ನ್ಯಾಯಾಲಯ ಅವರ ಅರ್ಜ

28 Apr 2024 9:32 am
Tilak Varma: 6 ಅರ್ಧಶತಕ…ಆರು ಬಾರಿಯೂ ಮುಂಬೈ ಇಂಡಿಯನ್ಸ್​ಗೆ ಸೋಲು..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 43ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 257 ರನ್ ಕಲೆಹಾಕಿತು.

28 Apr 2024 9:28 am
Daily Horoscope: ಸಂಗಾತಿಯಿಂದ ನಿಮ್ಮ ಅಭಿಮಾನಕ್ಕೆ ತೊಂದರೆ ಆಗಬಹುದು

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಏಪ್ರಿಲ್​ 28) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ

28 Apr 2024 6:53 am
Belgaum Lok Sabha: ಪ್ರಧಾನಿ ಮೋದಿ ಸ್ವಾಗತಕ್ಕೆ ಬೆಳಗಾವಿ ಕಾರ್ಯಕರ್ತರಿಗೆ ಅವಕಾಶ: ವಿಡಿಯೋ

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಹದಿನೈದು ವಿವಿಧ ಸಮುದಾಯ ಮುಖಂಡರು ಸಜ್ಜಾಗಿದ್ದಾರೆ. ಬೆಳಗಾವಿ ಲೋಕಸಭಾ ವ್ಯಾಪ್ತಿಯ ಹದಿನೈದು ಜನರಿಗೆ ಪ್ರಧಾನಿ ಮೋದಿ ಸ್ವಾಗತ

27 Apr 2024 9:06 pm
ಶಿವಮೊಗ್ಗ: ಮೆಂಟಲ್ ಸೂರಿ ಹತ್ಯೆ ಪ್ರಕರಣ; ಮೃತನ ಮಗನೂ ಸೇರಿ ಮೂವರ ಬಂಧನ

ಆತ ಶಿವಮೊಗ್ಗ ಪೊಲೀಸರಿಗೆ ತಲೆನೋವಾಗಿದ್ದ ಆಸಾಮಿ. ಮನೆ ಕಳ್ಳತನ, ದರೋಡೆ ಸೇರಿದಂತೆ ಹತ್ತು ಹಲವು ಪ್ರಕರಣದಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಸಹ ಅನುಭವಿಸಿದ್ದ‌‌. ಕಳೆದ ಒಂದು ತಿಂಗಳ ಹಿಂದೆಯಷ್ಟೆ ಜೈಲಿನಿಂದ ಹೊರಬಂದಿದ್ದ ಮೆಂಟಲ್

27 Apr 2024 8:29 pm
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಬಿಸಿ ಗಾಳಿ ಹೆಚ್ಚಳ ಸಾಧ್ಯತೆ: ಐಎಂಡಿ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲ ದಿನಗಳವರೆಗೆ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ತಾಪಮಾನ ಹೆಚ್ಚಾಗುವ ಸಾಧ್ಯತೆಯೊಂದಿಗೆ ಶಾಖ-ಸಂಬಂಧಿತ ಕಾಯಿಲೆಗಳನ್

27 Apr 2024 7:47 pm
ಸುಳ್ಳು ಹೇಳುವುದನ್ನು ಕಲಿಯಲು ಪ್ರತಾಪ ಸಿಂಹರನ್ನು ಭೇಟಿಯಾಗುವೆ: ಎಂ ಲಕ್ಷ್ಮಣ್, ಕಾಂಗ್ರೆಸ್ ಅಭ್ಯರ್ಥಿ

ಲಕ್ಷ್ಮಣ್ ಸುದ್ದಿಗೋಷ್ಟಿ ನಡೆಸುವಾಗ ಪ್ರತಾಪ ಸಿಂಹರನ್ನು ನೆನಯದಿದ್ದರೆ ಅದು ಅಪೂರ್ಣ ಅನಿಸಿಕೊಳ್ಳುತ್ತದೆ. ಇವತ್ತು ಸಹ ಹಾಲಿ ಸಂಸದರನ್ನು ನೆನಪಿಸಿಕೊಂಡ ಲಕ್ಷ್ಮಣ್, ಕಳೆದ 20-25 ದಿನಗಳಿಂದ ಅವರ ಪತ್ತೆಯಿಲ್ಲ, ಎಲ್ಲಿದ್ದಾರೋ ಗೊ

27 Apr 2024 7:35 pm
ಹಳೇ ಕಾಯಿನ್​ಗೆ ಕೋಟ್ಯಾಂತರ ರೂ. ಆಮಿಷ; ಫೇಸ್ ಬುಕ್​ನಲ್ಲಿ ಜಾಹೀರಾತು ನಂಬಿ ಹಣ ಕಳ್ಕೊಂಡ ಮಹಿಳೆ

ನೆಲಮಂಗಲದ ರಾಯನ್ ನಗರದ ಮಹಿಳೆ ಲಾವಣ್ಯ ಎಂಬುವವರು ಫೇಸ್ ಬುಕ್​ನಲ್ಲಿ ಹಳೇ ಕಾಯಿನ್(coin) ಕೊಟ್ಟರೆ, ಕೋಟ್ಯಾಂತರ ರೂ. ಹಣ ನೀಡುವುದಾಗಿ ಬಂದ ಜಾಹೀರಾತು ನಂಬಿ ಆರೋಪಿಗಳ ಅಕೌಂಟ್​ಗೆ ಬರೊಬ್ಬರಿ 2 ಲಕ್ಷದ 21 ಸಾವಿರ ರೂ. ಹಣ ಹಾಕಿ ಮೋಸ(fraud) ಹ

27 Apr 2024 7:29 pm
LSG vs RR Live Score, IPL 2024: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ

Rajasthan Royals vs Lucknow Super Giants Live Score in Kannada: ಇಂದು, ದಿನದ ಎರಡನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸುತ್ತಿದೆ. ಲಕ್ನೋದ ಅಟಲ್ ವಿಹಾರಿ ವಾಜಪೇಯಿ ಐಕಾನ್ ಸ್ಟೇಡಿಯಂನಲ್ಲಿ ಉಭಯ ತಂಡಗಳ ನಡುವಿನ ಪಂದ್ಯ

27 Apr 2024 7:03 pm
ಬೆಳಗಾವಿ: ಎರಡು ಕುಟುಂಬಗಳ ನಡುವೆ ಗಲಾಟೆ, ಮೂರು ವರ್ಷದ ಮಗು ಹತ್ಯೆ

ಬೆಳಗಾವಿ ಜಿಲ್ಲೆಯ ಅಥಣಿ(Athani) ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಎರಡು ಕುಟುಂಬಗಳ ಗಲಾಟೆ ನಡುವೆ ಮೂರು ವರ್ಷದ ಮಗುವನ್ನ ಹತ್ಯೆ ಮಾಡಿದ ಧಾರುಣ ಘಟನೆ ನಡೆದಿದೆ. ಸ್ಥಳಕ್ಕೆ ಐಗಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಈ ಕುರಿತು ಪ

27 Apr 2024 6:55 pm
Health Tips: ಪ್ರತಿದಿನ ಬೆಳಗ್ಗೆ ಚಪಾತಿ ತುಪ್ಪ ತಿನ್ನುತ್ತೀರಾ? ಹಾಗಿದ್ದರೆ ಈ ವಿಷಯ ತಿಳಿದುಕೊಳ್ಳಿ

ಹಾರ್ಮೋನ್ ಸಮತೋಲನದಲ್ಲಿ ಮತ್ತು ಆರೋಗ್ಯಕರ ಕೊಲೆಸ್ಟ್ರಾಲ್ ಅನ್ನು ಕಾಪಾಡಿಕೊಳ್ಳುವಲ್ಲಿ ತುಪ್ಪ ಪ್ರಮುಖ ಪಾತ್ರ ವಹಿಸುತ್ತದೆ. ಜೀರ್ಣಕಾರಿ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ತುಪ್ಪವನ್ನು ಸೇವಿಸುವುದರಿಂದ ಪ್

27 Apr 2024 6:48 pm
ಗಾಜಿನ ಪೋಡಿಯಂ ಗುದ್ದಿ ಪುಡಿ ಮಾಡಿದ ಸಚಿವ ಜಮೀರ್ ಖಾನ್ ಯೇ ಪಠಾಣ್ ಕಾ ಹಾಥ್ ಹೈ ಅಂದರು!

ಮೃಣಾಲ್ ಹೆಬ್ಬಾಳ್ಕರ್ ಪರ ಪ್ರಚಾರ ಮಾಡಲು ಆಗಮಿಸಿದ್ದ ಜಮೀರ್ ಅವರು ಹಿಂದಿ ಹೈ ಹಮ್ ಹಿಂದೂಸ್ತಾನ್ ಹಮಾರಾ, ದೇಶ ಹಮಾರಾ ಅಂತ ಹೇಳುತ್ತಾ ಅವೇಶಭರಿತರಾಗಿ ಪೋಡಿಯಂ ಅನ್ನು ಜೋರಾಗಿ ಗುದ್ದಿದರು, ಅವರ ಏಟಿನ ರಭಸಕ್ಕೆ ಗಾಜು ಒಡೆದುಹೋಗ

27 Apr 2024 6:44 pm
Kamaraj Road: ನಾಲ್ಕು ವರ್ಷಗಳ ಬಳಿಕ ಬೆಂಗಳೂರಿನ ಕಾಮರಾಜ್ ರಸ್ತೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ

ಮೇ ತಿಂಗಳ ಮಧ್ಯೆದ ವೇಳೆಗೆ ಎಂಜಿ ರಸ್ತೆ ಮತ್ತು ಕಬ್ಬನ್ ರಸ್ತೆಯನ್ನು ಸಂಪರ್ಕಿಸುವ ಕಾಮರಾಜ್ ರಸ್ತೆಯ ಒಂದು ಭಾಗ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದೆ. ಏಕಮುಖ ಸಂಚಾರಕ್ಕೆ ಅನುವುಮಾಡಿಕೊಡಲು ಸಂಚಾರಿ ಅಧಿಕಾರಿಗಳು ನಿರ್ಧ

27 Apr 2024 6:39 pm
Weekly Horoscope: ವಾರ ಭವಿಷ್ಯ: ಏಪ್ರಿಲ್​ 28 ರಿಂದ ಮೇ 04 ರವರೆಗೆ ನಿಮ್ಮ ಭವಿಷ್ಯ ಹೀಗಿದೆ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು (Weekly Horoscope) ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯೂ ಇದೆ. ಏಪ್ರಿಲ್​ 28 ರಿಂದ ಮೇ 04ರವರೆಗೆ ಯಾವ ರಾಶಿಯವರಿಗೆ ಯಾವ ಫಲ ಇ

27 Apr 2024 5:00 pm
ನೀವು ಧರಿಸುವ ಬಟ್ಟೆಯ ಬಣ್ಣ ರಸ್ತೆ ಅಪಘಾತಕ್ಕೆ ಕಾರಣವಾಗಬಹುದು; ವಿಡಿಯೋ ಇಲ್ಲಿದೆ ನೋಡಿ

ನೀವು ಧರಿಸುವ ಬಟ್ಟೆ ರಸ್ತೆ ಅಪಘಾತಕ್ಕೂ ಕಾರಣವಾಗಬಹುದು ಎಂಬುದಕ್ಕೆ ಇತ್ತೀಚಿನ ಘಟನೆಯೊಂದು ಸಾಕ್ಷಿಯಾಗಿದೆ. ಹೈದರಾಬಾದ್​ನ ಸೈಬರಾಬಾದ್ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಫೇಸ್ ಬುಕ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ವ

27 Apr 2024 4:55 pm
Garlic Peels: ಬೆಳ್ಳುಳ್ಳಿ ಸಿಪ್ಪೆಗಳನ್ನು ಎಸೆಯುವ ಅಭ್ಯಾಸ ಬಿಟ್ಟುಬಿಡಿ!

ಬೆಳ್ಳುಳ್ಳಿ ನಮ್ಮ ಜೀರ್ಣಶಕ್ತಿ ಸುಧಾರಿಸಲು, ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಅನೇಕ ಔಷಧೀಯ ಉಪಯೋಗಗಳನ್ನು ಕೂಡ ಹೊಂದಿದೆ. ಆದರೆ, ಬೆಳ್ಳುಳ್ಳಿ ಸಿಪ್ಪೆ ಕೂಡ ಬೆಳ್ಳುಳ್ಳಿಯಂತೆಯೇ ಆರೋಗ್ಯ ಪ

27 Apr 2024 4:55 pm
ಚಾಮರಾಜನಗರ: ಗಲಭೆಯಾಗಿದ್ದ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಸೋಮವಾರ ಮರುಮತದಾನ

ಇಂಡಿಗನತ್ತ ಗ್ರಾಮದ ಬೂತ್ ನಂಬರ್ 146ರಲ್ಲಿ ಏಪ್ರಿಲ್ 29ರಂದು ಸೋಮವಾರ ಮರು ಮತದಾನ ನಡೆಯಲಿದೆ.ಸೋಮವಾರ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಯಲಿದೆ. ಶುಕ್ರವಾರ ಮತದಾನದ ವೇಳೆ ಮತಗಟ್ಟೆ ಬಳಿ ಉಂಟಾದ ಗಲಭೆಯಲ್ಲಿ ಇವಿಎ

27 Apr 2024 4:52 pm
ಬರ ಪರಿಹಾರದ ಹಣ ಲೂಟಿ ಹೊಡೆಯಲು ಬಿಡಲ್ಲ: ಕಾವಲು ಕಾಯ್ತೇವೆ ಎಂದ ಆರ್ ಅಶೋಕ್

ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವೀಟ್​ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್​. ಅಶೋಕ್, ಕೇಂದ್ರದ ಬರ ಪರಿಹಾರ ಹಣ ಲೂಟಿ ಹೊಡೆಯಲು ನಾವು ಬಿಡಲ್ಲ. ಅನುದಾನ

27 Apr 2024 4:48 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ ಮಾಸಭವಿಷ್ಯ 

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ಮಾಸ ಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ ಮಾಸಭವಿಷ್ಯ ಹೇಗಿದೆ ಎಂಬ

27 Apr 2024 4:44 pm
ಊಟವಾದ ನಂತರ ನಿದ್ರೆ ಬರುತ್ತದೆಯೇ?; ಈ ರೀತಿ ಮಾಡಿ ನೋಡಿ

ಊಟವಾದ ನಂತರ ತೂಕಡಿಕೆ ಸಾಮಾನ್ಯ. ಮಧ್ಯಾಹ್ನ ಹೊಟ್ಟೆ ತುಂಬಿದ ನಂತರ ನಿದ್ರೆ ಬಂದಂತಾಗಿ, ಕೆಲಸದಲ್ಲಿ ಆಸಕ್ತಿಯೇ ಇರುವುದಿಲ್ಲ. ಆಫೀಸಿಗೆ ಹೋಗುವವರಿಗೆ ಇದರಿಂದ ಬಹಳ ಸಮಸ್ಯೆ, ಕಿರಿಕಿರಿ ಉಂಟಾಗುತ್ತದೆ. ನಿಮಗೂ ಊಟವಾದ ನಂತರ ನಿದ್

27 Apr 2024 4:42 pm
ಉತ್ತರ ಕನ್ನಡ ಲೋಕ ಅಖಾಡದಲ್ಲಿ ಪರೇಶ್​ ಮೇಸ್ತ ಪ್ರಕರಣ ಸದ್ದು; ಕಾಗೇರಿ ಆರೋಪಕ್ಕೆ ‘ಕೈ’ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ತಿರುಗೇಟು

ಲೋಕಸಭಾ ಕಣ ರಂಗೇರಿದ್ದು, ನಿನ್ನೆ(ಏ.26) ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ. ಇನ್ನುಳಿದ 14 ಕಡೆಗಳಲ್ಲಿ ಮಾ.7 ರಂದು ನಡೆಯಲಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಅದರಂತೆ ಇದೀಗ ಉತ್ತರ ಕನ್ನಡ ಲೋ

27 Apr 2024 4:41 pm
ಟಾಟಾದಿಂದ ಹೊಸ ಇನ್ಷೂರೆನ್ಸ್, ಏನಿದು ಕಾರ್ ವಿಮೆ?

Tata AIG standalone Own Damage Car Insurance policy: ಟಾಟಾ AIG ಯ ಸ್ಟ್ಯಾಂಡ್ ಅಲೋನ್ ಓನ್ ಡ್ಯಾಮೇಜ್ ಪಾಲಿಸಿ ಎಂದರೆ ಯಾವುದು? ಅದನ್ನು ಪಡೆಯುವುದು ಯಾಕೆ ಮುಖ್ಯ? ಅದರ ವ್ಯಾಪ್ತಿಗೆ ಬರುವುದು ಯಾವುದು? ವ್ಯಾಪ್ತಿಯಲ್ಲಿ ಇಲ್ಲದವು ಯಾವುವು, ಈ ಬಗ್ಗೆ ಮಾಹಿತಿ ಇಲ್

27 Apr 2024 4:30 pm
ಉದ್ಯಮಿಗಳಿಗೆ ಹೋಗುತ್ತಿರುವ ಎಥನಾಲ್ ಹಣವನ್ನು ಕಬ್ಬು ಬೆಳೆಗಾರರಿಗೆ ಕೊಡಿಸುವಂತೆ ಯಡಿಯೂರಪ್ಪಗೆ ಲಕ್ಷ್ಮಣ ಸವದಿ ಸವಾಲು!

ಶಿವಾನಂದ ಪಾಟೀಲರು ಜಮಖಂಡಿ, ತೇರದಾಳ ಮತ್ತು ಹುನುಗುಂದದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಡಿಮೆ ವೋಟು ಬೀಳುವ ಬಗ್ಗೆ ಭೀತಿ ವ್ಯಕ್ತಪಡಿಸಿದ್ದಾರೆ ಆದರೆ ಅವರು ಹೆದರುವ ಕಾರಣವಿಲ್ಲ ಎಂದು ಹೇಳಿದ ಸವದಿ, ವಿಜಯಾನಂದ ಕಾಶಪ್ಪನವರ್ ಕಡೆ

27 Apr 2024 4:28 pm
Oral Cancer: ಬಾಯಿಯ ಕ್ಯಾನ್ಸರ್‌ನ ಈ 8 ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷ್ಯಿಸಬೇಡಿ

ಕ್ಯಾನ್ಸರ್ ಇತ್ತೀಚೆಗೆ ಬಹಳಷ್ಟು ಜನರನ್ನು ಕಾಡುತ್ತಿರುವ, ಬಲಿ ಪಡೆಯುತ್ತಿರುವ ರೋಗವಾಗಿದೆ. ಬಾಯಿಯ ಕ್ಯಾನ್ಸರ್ ಎಲ್ಲ ವಯೋಮಾನದವರನ್ನೂ ಕಾಡುತ್ತಿದೆ. ಇತರ ಕೆಲವು ರೀತಿಯ ಕ್ಯಾನ್ಸರ್‌ಗಳಿಗಿಂತ ಬಾಯಿ ಕ್ಯಾನ್ಸರ್ ಗಂಭೀರವಾದ

27 Apr 2024 4:23 pm
ಪ್ರೀ-ವೆಡ್ಡಿಂಗ್ ಫೋಟೋ ಶೂಟ್​​ನಲ್ಲಿ ಮಿಂಚಿದ ಕನ್ನಡದ ಕಿರುತೆರೆ ನಟಿ

ಇತ್ತೀಚೆಗೆ ಪ್ರೀ ವೆಡ್ಡಿಂಗ್ ಫೋಟೋಶೂಟ್ ಟ್ರೆಂಡ್ ಜೋರಾಗಿದೆ. ಜನಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಅನೇಕರು ಮದುವೆಗೂ ಮೊದಲು ಫೋಟೋಶೂಟ್ ಮಾಡಿಸುತ್ತಾರೆ. ಇದಕ್ಕೆ ಕನ್ನಡದ ಈ ಕಿರುತೆರೆ ನಟಿ ಕೂಡ ಹೊರತಾಗಿಲ್ಲ.

27 Apr 2024 4:22 pm
ವ್ಹಾರೆ ವ್ಹಾ ಏನ್​​​ ಬರಹ, ‘ಪ್ರೇಮವೇ ಜೀವನ,ಆದ್ರೆ ಎಲ್ಲಾ ಪ್ರೇಮಿಯು ಜೀವನ ಸಂಗಾತಿಯಲ್ಲ’

ನೀವು ಟ್ರಾಫಿಕ್​​ ನಡುವೆ ಸಿಲುಕಿ ಕಾದು ಕಾದು ಮುಖ ಸಪ್ಪಗಾಗಿರುವಾಗ ಆಟೋಗಳ ಹಿಂದೆ ಬರೆದಿರುವ ಸಾಲುಗಳು ನಿಮ್ಮ ಮುಖದಲ್ಲಿ ನಗು ಮೂಡಿಸಿರುವ ಅದೆಷ್ಟೋ ನೆನಪುಗಳು ನಿಮ್ಮೊಂದಿರಬಹುದು. ಇದೀಗ ಇಂತದ್ದೇ ಒಂದು ಸಾಲು ಸಾಮಾಜಿಕ ಜಾಲ

27 Apr 2024 4:15 pm
ನನನ್ನು ಅರೆಸ್ಟ್ ಮಾಡಿಸುವ ಉದ್ದೇಶವಿದೆ: ಡಿಕೆ ಶಿವಕುಮಾರ್​, ಖರ್ಗೆ ವಿರುದ್ಧ ಯತ್ನಾಳ್ ಆರೋಪ

ಯಾದಗಿರಿಯ ಶಹಾಪುರನಲ್ಲಿ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕರ ಪರವಾಗಿ ಬೃಹತ್ ರೋಡ್ ಶೋ ಬಳಿಕ ಕಲಬುರಗಿಯಲ್ಲಿ ಪ್ರಚೋದನಾತ್ಮಕ‌ ಹೇಳಿಕೆ ಕುರಿತು ಕೇಸ್ ದಾಖಲು ವಿಚಾರವಾಗಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​,

27 Apr 2024 4:03 pm
ಆಂಬ್ಯುಲೆನ್ಸ್ ಡ್ರೈವರ್ ಅವಾಂತರ; ಮೂರು ಕಾರು, ಒಂದು ಬೈಕ್ ನಡುವೆ ಸರಣಿ ಅಪಘಾತ

ಬೆಂಗಳೂರಿನ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಿನ್ನೆ (ಏ.26) ರಾತ್ರಿ 10.45 ರ ಸುಮಾರಿಗೆ ಆಂಬ್ಯುಲೆನ್ಸ್ ಡ್ರೈವರ್(Ambulance driver)ಅವಾಂತರದಿಂದ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ(Accident)ವಾದ ಘಟನ

27 Apr 2024 3:55 pm
ಯುವ ಜನತೆಗೆ ಗುಡ್ ನ್ಯೂಸ್: ಭಾರತದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿಸಲಿದೆ ಈ ಕಂಪನಿ!

iPhone maker Apple: ಉದ್ಯೋಗಕಾಂಕ್ಷಿ ಭಾರತೀಯ ಯುವ ಜನತೆಗೆ ಅಮೆರಿಕದ ಪ್ರಸಿದ್ಧ ಐಫೋನ್ ತಯಾರಿಕಾ ಕಂಪನಿ ಆ್ಯಪಲ್ ಸಿಹಿ ಸುದ್ದಿ ನೀಡಿದೆ. ಕಂಪನಿಯು ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ವ್ಯವಹಾರ ನಡೆಸಲು ಸಿದ್ಧತೆ ನಡೆಸಿದೆ. ಮುಂದಿನ ಮೂರು ವರ

27 Apr 2024 3:54 pm
Manvita Kamat: ಮಾನ್ವಿತಾದ್ದು ಲವ್ ಮ್ಯಾರೇಜ್? ಅಸಲಿ ವಿಚಾರ ಹೇಳಿದ ನಟಿ

ಮೇ 1ಕ್ಕೆ ವಿವಾಹ ನಡೆಯಲಿದೆ. ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ಶಾಸ್ತ್ರ ನಡೆಯಲಿದೆ. ಏಪ್ರಿಲ್ 29ರಂದು ಹಳದಿ ಶಾಸ್ತ್ರ ನಡೆಯಲಿದೆ. ಸಂಗೀತ್ ಕಾರ್ಯಕ್ರಮ ಮತ್ತು ಎಂಗೇಜ್‌ಮೆಂಟ್ ಏಪ್ರಿಲ್ 30

27 Apr 2024 3:46 pm
Cervical Cancer: ಕ್ಯಾನ್ಸರ್​ನಿಂದ ಪಾರಾಗಬೇಕೇ?; HPV ಲಸಿಕೆ ಹಾಕಿಸಿಕೊಳ್ಳಿ

HPV Vaccine: ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ತನಗೆ ಗರ್ಭಕಂಠದ ಕ್ಯಾನ್ಸರ್ ಉಂಟಾಗಿ ಸಾವನ್ನಪ್ಪಿರುವುದಾಗಿ ಬಾಲಿವುಡ್ ನಟಿ ಪೂನಂ ಪಾಂಡೆ ತನ್ನ ಮ್ಯಾನೇಜರ್ ಮೂಲಕ ಎಲ್ಲೆಡೆ ಪ್ರಚಾರ ಮಾಡಿದ್ದರು. ಈ ಘಟನೆಯಾದ ಬಳಿಕ ಗರ್

27 Apr 2024 3:35 pm
ದಾವಣಗೆರೆ: ಪತ್ನಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ಪತಿ; ವಿಷಯ ತಿಳಿದ ಮಗನಿಂದ ತಂದೆಯ ಬರ್ಬರ ಹತ್ಯೆ

ಕುಡಿದ ಅಮಲಿನಲ್ಲಿ ಪತ್ನಿಯನ್ನ ಮುಗಿಸಿದ್ದ. ಬಳಿಕ ಮನೆಯಲ್ಲಿಯೇ ಹಗ್ಗ ಬಿಗಿದು ಆತ್ಮಹತ್ಯೆ ಕಥೆ ಕಟ್ಟಿದ್ದ.‌ ನಂತರ ಅವಳ ಮೈ‌ ಮೇಲಿದ್ದ ಚಿನ್ನಾಭರಣ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಮಗ ಎದುರಿಗೆ ಬಂದ್ದಿದ್ದಾನೆ. ಕೋಪದಲ್ಲಿ

27 Apr 2024 3:25 pm
Manipur attack: ಮಣಿಪುರದಲ್ಲಿ ಉಗ್ರರ ಬಾಂಬ್​​ ದಾಳಿ, ಇಬ್ಬರು ಯೋಧರು ಹುತಾತ್ಮ

ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಕುಕಿ ಉಗ್ರರರು ಬಾಂಬ್​​ ದಾಳಿಯನ್ನು ನಡೆಸಿದ್ದಾರೆ. ಈ ದಾಳಿಯಿಂದ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮತ್ತಿಬ್ಬರು ಯೋಧರು ಗಾಯಗೊಂಡಿದ್ದಾರೆ. ಶಂಕಿತ ಕುಕಿ ದಂಗೆಕೋರರ ಗುಂಪು ನರನ್ಸೇನ

27 Apr 2024 3:16 pm
ಸೊಳ್ಳೆಗಳ ಕಾಟ ಹೆಚ್ಚಾಗಿದೆಯೇ? 5 ನೈಸರ್ಗಿಕ ಪರಿಹಾರಗಳು ಇಲ್ಲಿವೆ

ಸೊಳ್ಳೆಗಳು ನೋಡಲು ಚಿಕ್ಕದಾದರೂ ಅವುಗಳು ನೀಡುವ ಕಾಟ ಅಷ್ಟಿಷ್ಟಲ್ಲ. ಈ ಕೀಟಗಳು ನಿಂತ ನೀರಿನಲ್ಲಿ ಬೆಳೆಯುತ್ತವೆ. ಹೀಗಾಗಿ, ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳುವುದು ಅತ್ಯಗತ್ಯ. ಇದರ ಜೊತೆಗೆ ಈ 5 ನೈಸರ್ಗಿಕ ವಿಧಾನದಿ

27 Apr 2024 3:14 pm
CET Exam 2024: ಸಿಇಟಿ ಪರೀಕ್ಷೆ ಗೊಂದಲ: ವರದಿ ಸಲ್ಲಿಸಿದ ತಜ್ಞರ ಸಮಿತಿ, ಮುಂದಿನ ವಾರ ಸರ್ಕಾರ ನಿರ್ಧಾರ ಸಾಧ್ಯತೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ 51ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಸಿಇಟಿ ಪರೀಕ್ಷೆ ಗೊಂ

27 Apr 2024 3:07 pm
ಕುಮಾರಸ್ವಾಮಿ ಈಗ ಫ್ರೀಯಾಗಿದ್ದಾರೆ, ಎಲ್ಲ ವಿಷಯಗಳ ಬಗ್ಗೆ ಮಾತಾಡಲಿ: ಡಿಕೆ ಶಿವಕುಮಾರ್

ಡಾ ಮಂಜುನಾಥ್ ಅವರನ್ನು ಸ್ಪರ್ಧೆಗಿಳಿಸಿದ್ದಕ್ಕೆ ಬಹಳ ಸಂತೋಷ, ಕುಮಾರಸ್ವಾಮಿ ಏನಾದರೂ ಮಾತಾಡೋದಿದ್ದರೆ ಬೇಗ ಮಾತಾಡಲಿ, ತಡಮಾಡುವುದು ಬೇಡ, ಅವರೀಗ ಫ್ರೀ ಆಗಿರುವುದರಿಂದ ಕೇವಲ ಇದೊಂದೇ ವಿಚಾರ ಅಲ್ಲ, ಎಲ್ಲ ವಿಚಾರಗಳ ಬಗ್ಗೆ ಮಾತ

27 Apr 2024 3:03 pm
DC vs MI Live Score, IPL 2024: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ

Delhi Capitals Vs Mumbai Indians Live Score in Kannada: ಇಂದು ಐಪಿಎಲ್ 2024ರ 43ನೇ ಪಂದ್ಯ ದೆಹಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಮೈದಾನ ಆತಿಥ್ಯವಹಿಸುತ್ತಿದೆ.

27 Apr 2024 3:01 pm
ರಾಜ್ಯದೆಲ್ಲೆಡೆ ಬರವಿದ್ದರೂ ಗದಗ ಲಕ್ಕುಂಡಿಯಲ್ಲಿ ಜಲ ಸಮೃದ್ಧಿ! ಬಿರು ಬೇಸಿಗೆಯಲ್ಲೂ ಇಲ್ಲಿದೆ ಹಚ್ಚಹಸಿರ ನೋಟ

ರಾಜ್ಯದಾದ್ಯಂತ ಭೀಕರ ಬರಗಾಲ ಸಂಭವಿಸಿದೆ. ಎಲ್ಲಿ ನೋಡಿದರೂ ನೀರಿಲ್ಲ ಎಂಬ ಗೋಳು ಕೇಳಿ ಬರುತ್ತಿದೆ. ಸುಮಾರು ಕಡೆಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ. ಈ ಮಧ್ಯೆ ಗದಗ ಜಿಲ್ಲೆಯ ಈ ಗ್ರಾಮದಲ್ಲಿ ಜಲರಾಶಿ ಸಮೃದ್ಧವಾಗಿದೆ! ರ

27 Apr 2024 2:52 pm
ಪಾನ್‌ ಅಂಗಡಿ ನಡೆಸುವ ಈ ವ್ಯಕ್ತಿಯ ಮೈ ಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು

ಪಾನ್​ ಅಂಗಡಿ ನಡೆಸುವ ವ್ಯಕ್ತಿಯೊಬ್ಬರು ಐಷಾರಾಮಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. @burning_spices ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ಹರಿದಾ

27 Apr 2024 2:38 pm
ಬರ ಪರಿಹಾರ ಹಣ ಸಾಲದು, ಹೋರಾಟ ಮುಂದುವರಿಯಲಿದೆ: ಸಿಎಂ, ಡಿಸಿಎಂ ಮತ್ತು ಕೃಷಿ ಸಚಿವ

ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ಇಷ್ಟು ದಿನಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಇದೀಗ ಕೇಂದ್ರ

27 Apr 2024 2:34 pm
ಬೆಂಗಳೂರು ಗ್ರಾಮಾಂತರ: ಹಾವು ಕಚ್ಚಿ 7 ವರ್ಷದ ಮಗು ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಮಕ್ಕಳನ್ನು ಎಷ್ಟು ಸುರಕ್ಷಿತವಾಗಿ ನೋಡಿಕೊಂಡರು ಕಡಿಮೆಯೇ, ಅದರಂತೆ ಇಂದು(ಏ.27) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನ ‌ಕೋಳೂರು ಗ್ರಾಮದಲ್ಲಿ ಹಾವು ಕಚ್ಚಿ (Snake bite) ಮಗುವೊಂದು ಸಾವನ್ನಪ್ಪಿದ ಘಟನ

27 Apr 2024 2:31 pm
‘ಚಂದ್ರುನ ನನ್ನಿಂದ ಯಾರೂ ದೂರ ಮಾಡೋಕಾಗಲ್ಲ’; ಟ್ರೋಲ್​ಗೆ ಶಿವಣ್ಣ ತಿರುಗೇಟು

ಇತ್ತೀಚೆಗೆ ಚಂದ್ರು ಅವರು ತಮ್ಮ ನಿರ್ಮಾಣದ ಬ್ಯಾಕ್ ಟು ಬ್ಯಾಕ್ ಐದು ಸಿನಿಮಾ ಘೋಷಿಸಿದ್ದರು. ಇದರಲ್ಲಿ ‘ಫಾದರ್’ ಕೂಡ ಒಂದು. ಬೆಂಗಳೂರಿನ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ಇದಕ್ಕೆ ಶಿವಣ್ಣ ಆಗಮಿಸಿ ಸಾಥ್ ಕ

27 Apr 2024 2:29 pm
ಕರ್ನಾಟಕದ ಬಗ್ಗೆ ಅಸ್ಸಾಂ ಮುಖ್ಯಮಂತ್ರಿಗೇನು ಗೊತ್ತು? ನನ್ನ ಮತ್ತು ಶಿವಕುಮಾರ್ ನಡುವೆ ಶೀತಲ ಸಮರ ಇಲ್ಲ: ಸಿದ್ದರಾಮಯ್ಯ

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಸರ್ಮ ಅವರು; ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಜಾರಿಯಲ್ಲಿರುವ ಶೀತಲ ಸಮರದಿಂದ ಕರ್ನಾಟಕ ಸರ್ಕಾರ ಪತನಗೊಳ್ಳಲಿದೆ ಅಂತ ಹೇಳಿರುವುದನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದಾ

27 Apr 2024 2:28 pm
IPL 2024: ಗುಜರಾತ್ ಟೈಟಾನ್ಸ್ ವಿರುದ್ಧ RCB ಪ್ಲೇಯಿಂಗ್ 11 ಹೀಗಿರಲಿದೆ

IPL 2024 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಇದುವರೆಗೆ 9 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಉಳಿದ 7 ಪಂದ್ಯಗಳಲ್ಲಿ ಸೋತಿರುವ RCB ತಂಡ ಭಾನುವಾರ (

27 Apr 2024 2:26 pm
West Bengal: ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದ ಸಿಎಂ ಮಮತಾ ಬ್ಯಾನರ್ಜಿ, ಸಣ್ಣಪುಟ್ಟ ಗಾಯ

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದಿರುವ ಘಟನೆ ಬರ್ಧಮಾನ್‌ನ ದುರ್ಗಾಪುರದಲ್ಲಿ ನಡೆದಿದೆ. ಇದೀಗ ಈ ಬಗ್ಗೆ ವಿಡಿಯೋವೊಂದು ಎಎನ್ಐ ಎಕ್ಸ್​​​ ಹಂಚಿಕೊಂಡಿದೆ. ಆ ವಿಡಿಯೋ ಇಲ್ಲಿದೆ ನೋ

27 Apr 2024 2:24 pm
KKR vs PBKS: ಸಿಕ್ಸ್​ಗಳ ಸುರಿಮಳೆ…ಹೊಸ ವಿಶ್ವ ದಾಖಲೆ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಶುಕ್ರವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್

27 Apr 2024 8:32 am
IPL 2024: ಪಂಜಾಬ್ ಕಿಂಗ್ಸ್​ ಸಿಡಿಲಬ್ಬರಕ್ಕೆ SRH ದಾಖಲೆ ಉಡೀಸ್..!

IPL 2024: ಐಪಿಎಲ್ 2024 ರ 42ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 261 ರನ್ ಕಲೆಹಾಕಿತು. ಈ ಗುರಿಯನ್ನು 18.4 ಎಸೆತಗಳಲ್ಲಿ ಚೇಸ್ ಮಾಡು

27 Apr 2024 8:02 am
IPL 2024: ಪಂಜಾಬ್ ಕಿಂಗ್ಸ್ ವಿಶ್ವ ದಾಖಲೆಯ ಚೇಸಿಂಗ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಪಂಜಾಬ್ ಕಿಂಗ್ಸ್ ಹೊಸ ಇತಿಹಾಸ ನಿರ್ಮಿಸಿದೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ 262 ರನ್​ಗಳನ್ನು ಚೇಸ್ ಮಾಡುವ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳನ್ನು ಬೆನ್ನತ್

27 Apr 2024 7:37 am
ಐಟಿ ದಾಳಿ: 4.8 ಕೋಟಿ ಜಪ್ತಿ, ಬಿಜೆಪಿ ಅಭ್ಯರ್ಥಿ ಸುಧಾಕರ್ ವಿರುದ್ಧ ಎಫ್​ಐಆರ್ ದಾಖಲು

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಆಪ್ತ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಅವರ ನೆಲಮಂಗಲದ ಮನೆಯಲ್ಲಿ ಮನೆಯಲ್ಲಿ ದಾಖಲೆ ಇಲ್ಲದೆ ಪತ್ತೆಯಾದ ಬರೋಬ್ಬರಿ 4 ಕೋಟಿ 80ಲಕ್ಷ ರ

27 Apr 2024 7:35 am
ಎಲ್ಲವೂ ಅಂದುಕೊಂಡಂತೆ ಆಗಿದ್ರೆ ಶಾರುಖ್ ಒಡೆತನದ ‘ಮನ್ನತ್’ ನಿವಾಸ ಸಲ್ಲುದಾಗುತ್ತಿತ್ತು

ಶಾರುಖ್ ಖಾನ್ ಹಾಗೂ ಗೌರಿ ಖಾನ್ 2001ರಲ್ಲಿ ಈ ಮನೆ ಖರೀದಿ ಮಾಡಿದ್ದರು. ಸಾಕಷ್ಟು ಸಾಲ ಮಾಡಿ ಈ ಮನೆಯನ್ನು ಅವರು ಕೊಂಡುಕೊಂಡಿದ್ದರು. ಈ ಮನೆ ಈಗ ಸುಮಾರು 200 ಕೋಟಿ ರೂಪಾಯಿ ಬೆಲೆ ಬಾಳುತ್ತದೆ ಎಂದು ಹೇಳಲಾಗುತ್ತಿದೆ.

27 Apr 2024 7:30 am
Daily Numerology April 27 2024: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏಪ್ರಿಲ್ 27ರ ದಿನಭವಿಷ್ಯ

2024 ಏಪ್ರಿಲ್ 27ರ ಸಂಖ್ಯಾಶಾಸ್ತ್ರ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ

26 Apr 2024 6:32 pm
ಧರ್ಮಾಧಾರಿತ ಮತಯಾಚನೆ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಸ್‌ ಬುಕ್

Tejasvi Surya: ಧರ್ಮದ ಆಧಾರದಲ್ಲಿ ಮತಯಾಚನೆ ಮತ್ತು ಈ ಕುರಿತು ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣ ಟ್ವಿಟ್ಟರ್ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಪ್ರಕರಣ ದಾಖ

26 Apr 2024 6:23 pm
ಸಂದೇಶಖಾಲಿ ಪ್ರಕರಣ: ಸಿಬಿಐ ತನಿಖೆ ವಿರೋಧಿಸಿ ಸುಪ್ರೀಂಕೋರ್ಟ್ ಮೊರೆಬಿದ್ದ ಟಿಎಂಸಿ ಸರ್ಕಾರ

West Bengal Govt Moves to SC against CBI probe in Sandeshkhali case: ಪಶ್ಚಿಮ ಬಂಗಾಳದ ಸಂದೇಶ್​ಖಾಲಿಯಲ್ಲಿ ಲೈಂಗಿಕ ಹಲ್ಲೆ, ಭೂ ಅಕ್ರಮ ಆಗಿದೆ ಎನ್ನುವ ಆರೋಪದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ವಹಿಸಿದ ಕಲ್ಕತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬಂಗಾಳ ಸರ್ಕಾರ ಸರ

26 Apr 2024 6:17 pm
ಕಲ್ಯಾಣಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದ ನವವಿವಾಹಿತರು ಸೋಂಬೇರಿ ಟೆಕ್ಕಿಗಳಿಗೆ ಮಾದರಿ

ನಗರ ಪ್ರದೇಶಗಳ ಸಾಫ್ಟ್ವೇರ್ ಕಂಪನಿಗಳಲ್ಲಿ ಆರಂಕಿ ಸಂಬಳ ಪಡೆಯುವ ಜನ ಮತದಾನ ಮಾಡದೆ ವೀಕೆಂಡ್ ಅಂತ ರೆಸಾರ್ಟ್, ಪಿಕ್ನಿಕ್, ಸಿನಿಮಾ, ಮಾಲ್ ಅಂತ ಸುತ್ತುತ್ತಾರೆ, ಆದರೆ ಸರ್ಕಾರ ರಚನೆಯಾದ ಮೇಲೆ ಟೀಕಿಸುವುದನ್ನು ಬಿಡಲಾರರು. ಪ್ರಜಾ

26 Apr 2024 6:08 pm
Cucumber Benefits: ಬೇಸಿಗೆಯಲ್ಲಿ ಸೌತೆಕಾಯಿಯ 4 ಅಚ್ಚರಿಯ ಪ್ರಯೋಜನಗಳಿವು

ಬೇಸಿಗೆ ಕಾಲದಲ್ಲಿ ನಮ್ಮ ದೇಹವನ್ನು ಹೈಡ್ರೇಟ್ ಮಾಡಿಕೊಳ್ಳುವುದು ಬಹಳ ಅಗತ್ಯ. ದೇಹದ ತೇವಾಂಶ ಕಾಪಾಡಿಕೊಳ್ಳುವುದರ ಜೊತೆಗೆ ಇತರೆ ಆರೋಗ್ಯ ಪ್ರಯೋಜನಗಳಿಗೂ ಸೌತೆಕಾಯಿ ಸಹಕಾರಿಯಾಗಿದೆ. ಸೌತೆಕಾಯಿಗಳನ್ನು ಅನೇಕ ಭಕ್ಷ್ಯಗಳು ಮತ

26 Apr 2024 6:07 pm
ಲೋಕಸಭಾ ಚುನಾವಣೆ 2024: ಕಲ್ಯಾಟ ಮಂಟಪದಿಂದ ನೇರವಾಗಿ ಬಂದು ಮತ ಚಲಾಯಿಸಿದ ನವದಂಪತಿಗಳು; ಇಲ್ಲಿವೆ ಫೋಟೋಸ್​

ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ರಾಜ್ಯದಲ್ಲಿ ಇಂದು(ಏ.26) ಮೊದಲ ಹಂತದಲ್ಲಿ ಮತದಾನ ಕೂಡ ನಡೆಯುತ್ತಿದೆ. ಇನ್ನು ರಾಜ್ಯದ ವಿವಿಧೆಡೆಯಲ್ಲಿ ಮದುವೆ ಮಂಟಪದಿಂದ ನವದಂಪತಿಗಳು ನೇರವಾಗಿ ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ಮತದ

26 Apr 2024 6:05 pm
Optical Illusions: ಫೋಟೋದಲ್ಲಿ ಅಡಗಿರುವ ಬೆಕ್ಕನ್ನು ಪತ್ತೆ ಹಚ್ಚಲು ಸಾಧ್ಯವೇ?

ಈ ಚಿತ್ರವನ್ನು ನೋಡಿದಾಗ ಮರದ ದಿಮ್ಮಿಗಳ ರಾಶಿಯನ್ನು ಕಾಣಬಹುದು. ಆದರೆ ಈ ಕಟ್ಟಿಗೆಗಳ ನಡುವೆ ಬೆಕ್ಕೊಂದು ಆರಾಮಾಗಿ ನಿದ್ರಿಸುತ್ತಿದೆ. ಆದರೆ ನೀವು ಬೆಕ್ಕು ಇರುವ ಜಾಗವನ್ನು ಪತ್ತೆ ಹಚ್ಚಬೇಕಿದೆ. ನಿಮಗೆ ಬೆಕ್ಕು ಎಲ್ಲಿಗೆ ಎಂದ

26 Apr 2024 6:05 pm