ಸಿದ್ದಾಪುರ: ಹುಟ್ಟಿದ್ದೀನಿ ತಾಯಿ ಹೊಟ್ಟೆಯಲ್ಲಿ, ಬದುಕುತ್ತಿದ್ದೀನಿ ಕನ್ನಡ ನಾಡಿನಲ್ಲಿ, ಹಿಂದೂ ಧರ್ಮದಿಂದ ಮಂಗಳಸೂತ್ರ ಹಾಕಿದ್ದೇನೆ. ದೇಶಕ್ಕಾಗಿ ಸೋನಿಯಾ ಗಾಂಧಿ ಮಂಗಳಸೂತ್ರವನ್ನೇ ಬಲಿದಾನ ನೀಡಿದರು. ಮಂಗಳಸೂತ್ರದ ಬಗ್ಗೆ
ಬೈಂದೂರು, ಎ.28: ವಾಹನವೊಂದು ರಸ್ತೆಯ ಡಿವೈಡರ್ ಮಧ್ಯೆ ಇದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಆರು ಮಂದಿ ಗಾಯಗೊಂಡ ಘಟನೆ ಎ.27ರಂದು ಸಂಜೆ ವೇಳೆ ಕಿರಿಮಂಜೇಶ್ವರ ಬಳಿ ನಡೆದಿದೆ. ಮೃತರನ್ನು ಬಾಗಲಕೋಟೆ ಮೂ
ಪಡುಬಿದ್ರಿ: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಟ್ಯಾಂಕರ್ ಚಾಲಕರೊಬ್ಬರು ಮೃತಪಟ್ಟ ಘಟನೆ ತೆಂಕ ಎರ್ಮಾಳು ಗ್ರಾಮದ ಲಕ್ಷ್ಮೀ ಜನಾರ್ದನ ಹೊಟೇಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎ.27ರಂದು ರಾತ್ರಿ ನಡೆ
ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಸ್ಥಾಪಿಸಲಾಗಿರುವ ಚೆಕ್ಪೋಸ್ಟ್ಗಳ ಪೈಕಿ ಕೆಲವು ಚೆಕ್ ಪೋಸ್ಟ್ಗಳನ್ನು ಮೊದಲ ಹಂತದ ಮತದಾನ ಮುಗಿದ ಹಿನ್ನೆಲೆಯಲ್ಲಿ ತೆರವು ಗೊಳಿಸಲಾಗಿದೆ. ಚುನಾವಣೆ ಸಂದ
ಕಲಬುರಗಿ: 'ಬೇಟಿ ಬಚಾವೋ ಬೇಟಿ ಪಡಾವೋ' ಎನ್ನುವುದು ಮೋದಿ ಅವರ ಘೋಷಣೆಯಾಗಿತ್ತು. ಆದರೆ, ಈಗ ಅದೇ ಘೋಷಣೆಯನ್ನು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದಿಂದ ಬೇಟಿ ಬಚಾವೋ ಎಂದು ಬದಲಿಸಬೇಕಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾ
ಢಾಕಾ: ತೀವ್ರವಾದ ಬಿಸಿಲತಾ ಮುಂದುವರಿದಿದ್ದರೂ, ಬಾಂಗ್ಲಾದೇಶದಲ್ಲಿ ರವಿವಾರ ಶಾಲಾತರಗತಿಗಳು ಪುನಾರಂಭಗೊಂಡಿದ್ದು,ಲಕ್ಷಾಂತರ ವಿದ್ಯಾರ್ಥಿಗಳು ಶಾಲೆಗಳಿಗೆ ಮರಳಿದ್ದಾರೆ. ತೀವ್ರ ಉಷ್ಣ ಮಾರುತದ ಹಿನ್ನೆಲೆಯಲ್ಲಿ ಕಳೆದ ವಾರ ಬ
ಬಾಗ್ದಾದ್: ಇರಾಕ್ ಸಂಸತ್ ಸಲಿಂಗ ಸಂಬಂಧವನ್ನು ಕ್ರಿಮಿನಲೀಕರಣಗೊಳಿಸುವ ವಿಧೇಯಕವನ್ನು ಶನಿವಾರ ಅಂಗೀಕರಿಸಿದ್ದು, 15 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಆದರೆ ಸರಕಾರದ ಈ ನಡೆಯನ್ನು ಹಲವಾರು ಸಾಮಾಜಿಕ ಹೋರಾ
ಬಜ್ಪೆ, ಎ.28: ಮೂಡುಬಿದಿರೆಯ ಪ್ರತಿಷ್ಠಿತ ಫಾರ್ಚೂನ್ ಪ್ರಮೋಟರ್ಸ್ ಬಜ್ಪೆಯ ಪ್ರೊಪೆಲ್ ಆಟೊ ಎಲ್ಪಿಜಿ ಸ್ಟೇಷನ್ ಸಮೀಪ ನಿರ್ಮಿಸಲಿರುವ ವಸತಿ ಮತ್ತು ವಾಣಿಜ್ಯ ಸಂಕೀರ್ಣ ‘ಫಾರ್ಚೂನ್ ಗ್ಯಾಲಕ್ಸಿ’ಗೆ ರವಿವಾರ ಶಿಲಾನ್ಯಾಸ ನೆರವೇರ
ಅಬುದಾಭಿ: ಜಗತ್ತಿನ ಅತ್ಯಂತ ಸಂಚಾರದಟ್ಟಣೆಯ ದುಬೈ ಅಂತಾರಾಷ್ಟ್ರೀಯ ವಿಮಾನನಿಲ್ದಾಣವನ್ನು ಮುಂದಿನ ಹತ್ತು ವರ್ಷಗಳಲ್ಲಿ ದಕ್ಷಿಣ ಭಾಗದಲ್ಲಿರುವ ಮರುಭೂಮಿ ಪ್ರದೇಶಕ್ಕೆ ಸ್ಥಳಾಂತರಗೊಳಿಸಲಾಗುವುದು ಎಂದು ಯುಎಇನ ಆಡಳಿತಗಾರ ಶ
ಇಸ್ಲಾಮಾಬಾದ್ : ಪಾಕಿಸ್ತಾನದ ಉಪಪ್ರಧಾನಿಯಾಗಿ ವಿದೇಶಾಂಗ ಸಚಿವ ಇಶಾಕ್ ಧರ್ ಅವರನ್ನು ಪ್ರಧಾನಿ ಶಹಬಾಝ್ ಶರೀಫ್ ಅವರು ರವಿವಾರ ನೇಮಕಗೊಳಿಸಿದ್ದಾರೆ. ಸಂಪುಟ ಸಭೆಯ ಬಿಡುಗಡೆಗೊಳಿಸಿದ ಅಧಿಸೂಚನೆಯ ಮೂಲಕ ಈ ನಿರ್ಧಾರವನ್ನು ಪ್ರಕ
ಹೊಸದಿಲ್ಲಿ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ
ಬೆಂಗಳೂರು : ಅನಧಿಕೃತವಾಗಿ ಒಳಚರಂಡಿ ನೀರನ್ನು ಸಂಪರ್ಕ ಪಡೆದಿದ್ದರೆ, ಮೇ 7 ರೊಳಗಾಗಿ ಅಧಿಕೃತ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ. ರವ
ವಾಶಿಂಗ್ಟನ್: ಶ್ವೇತಭವನದ ವರದಿಗಾರರಿಗಾಗಿ ಶನಿವಾರ ವಾರ್ಷಿಕ ಭೋಜನ ಕೂಟವನ್ನು ಏರ್ಪಡಿಸಲಾಗಿದ್ದ ಹೊಟೇಲ್ನ ಹೊರಭಾಗದಲ್ಲಿ ಜಮಾಯಿಸಿದ ನೂರಾರು ಮಂದಿ ಪ್ರತಿಭಟನಕಾರರು ಗಾಝಾ ಮೇಲೆ ಇಸ್ರೇಲ್ ದಾಳಿಯನ್ನು ನಿಲ್ಲಿಸುವಂತೆ ಘೋಷ
ಪಝಿಲ್ಕಾ (ಪಂಜಾಬ್) : ಅಜಾಗರೂಕತೆಯಿಂದ ಭಾರತದ ಭೂಪ್ರದೇಶ ಪ್ರವೇಶಿಸಿದ ಬಳಿಕ ಬಂಧಿತನಾದ ಪಾಕಿಸ್ತಾನಿ ಪ್ರಜೆಯನ್ನು ಮಾನವೀಯ ನೆಲೆಯಲ್ಲಿ ಪಾಕಿಸ್ತಾನದ ರೇಂಜರ್ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಗಡಿ ಭದ್ರತಾ ಪಡೆಯ ವಕ್ತಾರರು
ಹೊಸದಿಲ್ಲಿ :ಆರ್ಸಿಬಿ ಬ್ಯಾಟಿಂಗ್ ಸರದಿಗೆ ಹೊಸ ಸೇರ್ಪಡೆಯಾಗಿರುವ ಇಂಗ್ಲೆಂಡ್ ಬ್ಯಾಟರ್ ವಿಲ್ ಜಾಕ್ಸ್ ತನ್ನ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಯಿಂದ ಬೌಲರ್ಗಳಿಗೆ ದುಸ್ವಪ್ನರಾಗಿದ್ದಾರೆ. ಗುಜರಾತ್ ವಿರುದ್ಧ 41 ಎಸೆತಗಳಲ್ಲಿ
ಹೊಸದಿಲ್ಲಿ : ಗಾಝಾದ ಮೇಲೆ ಇಸ್ರೇಲ್ ದಾಳಿಯನ್ನು ವಿರೋಧಿಸಿ ಅಮೆರಿಕಾದ್ಯಂತ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳ ನಡೆಸುತ್ತಿರುವ ಪ್ರತಿಭಟನೆ ಶನಿವಾರ ತೀವ್ರಗೊಂಡಿದೆ. ಕೆಲವು ವಿಶ್ವವಿದ್ಯಾನಿಲಯಗಳಲ್ಲಿ ಪೊಲೀಸರು ಹ
ಅಹ್ಮದಾಬಾದ್ : ಆರ್ಸಿಬಿ ವಿರುದ್ಧ ರವಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಬ್ಯಾಟರ್ ಶಾರೂಕ್ ಖಾನ್ 30 ಎಸೆತಗಳಲ್ಲಿ 58 ರನ್ ಗಳಿಸಿದ್ದರೂ ಐಪಿಎಲ್ನಲ್ಲಿ ಅನಪೇಕ್ಷಿತ ದಾಖಲೆಯ ಪಟ್ಟಿಯಲ್ಲಿ ಸ್ಥಾನ ಪಡೆದಿ
ಹೊಸದಿಲ್ಲಿ : ಆರ್ಸಿಬಿ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಈಗ ನಡೆಯುತ್ತಿರುವ ಐಪಿಎಲ್ ನಲ್ಲಿ 500ಕ್ಕೂ ಅಧಿಕ ರನ್ ಕಲೆ ಹಾಕಿದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ವರ್ಷದ ಐಪಿಎಲ್ ನಲ್ಲಿ ಆರೆಂಜ್ ಕ್ಯಾಪ್ ತ
ಚೆನ್ನೈ: ಪಾಕಿಸ್ತಾನದ 19 ವರ್ಷದ ಯುವತಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಚೆನ್ನೈನ ಎಂಜಿಎಂ ಆಸ್ಪತ್ರೆಯು ಹೊಸ ಜೀವನ ನೀಡಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಮಿದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯ ಹೃ
ಮಂಗಳೂರು: ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 24 ಕ್ಯಾರಟ್ನ 750 ಗ್ರಾಂ. ತೂಕದ 54.30 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳ ಸಾಗಾಟಕ್ಕೆ ಯತ್ನಿಸಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಎ.27ರಂದು ದಮಾಮ್ನಿಂದ ವಿಮ
ಪುಣೆ: ಸಂವಿಧಾನವನ್ನು ಬದಲಾಯಿಸಲು 2024ರ ಲೋಕಸಭೆ ಚುನಾವಣೆಯಲ್ಲಿ 400 ಪ್ಲಸ್ ಸ್ಥಾನಗಳನ್ನು ಪಡೆಯಲು ಬಿಜೆಪಿ ಬಯಸುತ್ತಿದೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎಸ್ಪಿ)ದ ವರಿಷ್ಠ ಶರದ್ ಪವಾರ್ ರವಿವಾರ ಹೇಳಿದ್ದಾರೆ. ಬಾರಾಮತಿ
ಹೊಸದಿಲ್ಲಿ : ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು ಹಾಗೂ ಕೇರಳದಂತಹ ರಾಜ್ಯಗಳ ತಾಪಮಾನ ದಾಖಲಾರ್ಹ ಮಟ್ಟಕ್ಕೆ ಏರಿಕೆಯಾಗುತ್ತಿದ್ದು, ಭಾರತ ತೀವ್ರ ಉಷ್ಣ ಮಾರುತದ ಹಿಡಿತದಲ್ಲಿ ಸಿಲುಕಿಕೊಂಡಿದೆ. ಬಿಸಿಲಿನ ತಾಪಮಾನದಿಂದ
ಜೈಪುರ : ಮಸೀದಿಯ ಧರ್ಮಗುರುವೊಬ್ಬರನ್ನು ಮೂವರು ದುಷ್ಕರ್ಮಿಗಳ ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ರಾಜಸ್ಥಾನ ಅಜ್ಮೀರ್ನಲ್ಲಿ ನಡೆದಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. ಈ ಘಟನೆ ಕುರಿತಂತೆ ಪ್ರಕರಣ ದಾಖಲಿಸಲಾಗಿದೆ.
ಡೆಹ್ರಾಡೂನ್: ಉತ್ತರಾಖಂಡದ ಅರಣ್ಯ ಪ್ರದೇಶಗಳಲ್ಲಿ ಹಬ್ಬಿರುವ ಕಾಡ್ಗಿಚ್ಚನ್ನು ವಾಯುಪಡೆಯ ಹೆಲಿಕಾಪ್ಟರ್ ನೆರವಿನಿಂದ ನಂದಿಸುವ ಕಾರ್ಯಾಚರಣೆಯು ಎರಡನೇ ದಿನವಾದ ರವಿವಾರವೂ ಮುಂದುವರಿದಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವ
ಕಟಕ್: ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಲಿಯಾಧೀಶರಿಗಾಗಿ ಸರಕಾರವನ್ನು ನಡೆಸುತ್ತಿದ್ದರೆ ಒಡಿಶಾದಲ್ಲಿ ಮುಖ್ಯಮಂತ್ರಿ ನವೀನ ಪಟ್ನಾಯಕ್ ಅವರು ಆಯ್ದ ಕೆಲವರಿಗಾಗಿ ಕೆಲಸ ಮಾಡುವ ಸರಕಾರ ನಡೆಸುತ್ತಿದ್ದಾರೆ ಎಂದ
ಬೆಂಗಳೂರು : ರಾಜ್ಯಾದ್ಯಂತ 2023-24ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2(ಎರಡನೆ ಹಂತದ ಪರೀಕ್ಷೆ) ನಾಳೆಯಿಂದಎ.29) ನಡೆಯಲಿದ್ದು, 1,49,300 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯು 301 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗ
ಅಮರಾವತಿ: ಆಂಧ್ರಪ್ರದೇಶದಲ್ಲಿ ಟಿಡಿಪಿ, ಬಿಜೆಪಿ ಮತ್ತು ಜನಸೇನೆಯ ಎನ್ಡಿಎ ಸರ್ಕಾರ ರಚನೆಯಾದ ಕೂಡಲೇ ಮೆಕ್ಕಾಗೆ ಹಜ್ ಯಾತ್ರೆಗೆ ತೆರಳುವ ಮುಸ್ಲಿಮರಿಗೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಟಿಡಿಪಿ ನಾಯಕ ಎನ
ಬೆಂಗಳೂರು : ಎರಡು ಸಾವಿರಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿ ದೌರ್ಜನ್ಯವೆಸಗಿರುವ ಸಂಸದ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಕಾರ್ಯಕರ್ತ
ಹೈದರಾಬಾದ್ : ಕೆಲವು ಸಮುದಾಯಗಳಿಗೆ ನೀಡಲಾಗಿರುವ ಮೀಸಲಾತಿಗಳನ್ನು ಸಂಘ ಪರಿವಾರವು ಎಂದಿಗೂ ವಿರೋಧಿಸಿಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ರವಿವಾರ ಇಲ್ಲಿ ಹೇಳಿದರು. ಶಿಕ್ಷಣ ಸಂಸ್ಥೆಯೊಂದರ ಕಾರ್ಯಕ್ರಮದಲ್
ಬೆಂಗಳೂರು : ಅಶ್ಲೀಲವಾಗಿ ಎಡಿಟ್ ಮಾಡಿರುವ ತಾಯಿಯ ಫೋಟೋವನ್ನು ಮಗಳಿಗೆ ಕಳುಹಿಸಿ ಬೆದರಿಕೆ ಹಾಕಿ ಆಕೆಯ ನಗ್ನ ಫೋಟೋಗಳನ್ನು ಪಡೆಯುತ್ತಿದ್ದ ಆರೋಪದಡಿ ಇಲ್ಲಿನ ಅಮೃತಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ 18 ವರ್ಷ ವ
ಬೆಂಗಳೂರು: ಭಾರತದ ಇತಿಹಾಸದಲ್ಲೇ ಸಂಸದ ಪ್ರಜ್ವಲ್ ರೇವಣ್ಣ ಮಾಡಿದ್ದು ಅತ್ಯಂತ ಕ್ರೌರ್ಯದ ಘಟನೆ. ಅತ್ಯಾಚಾರಕ್ಕೆ ಒಳಗಾದ ಸಾವಿರಾರು ಹೆಣ್ಣುಮಕ್ಕಳು ಧ್ವನಿ ಇಲ್ಲದವರಾಗಿದ್ದು, ಕರ್ನಾಟಕದಲ್ಲಿರುವ ಪ್ರಧಾನಿ ಮೋದಿಯವರು ಈ ದೌರ್
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರಂಟಿಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಪ್ರತಿ ತಿಂಗಳು ಬಂದ ಹಣವನ್ನು ಕೂಡಿಟ್ಟು ಮೊಬೈಲ್ ಖರೀದಿಸಿ, ಅದರಲ್ಲಿ ಸಿದ್ದರಾಮಯ್ಯ ಅವರ ಫೋಟೋವನ್ನು
ಮಂಗಳೂರು, ಎ.28: ಹಜ್ ತರಬೇತಿ ಶಿಬಿರ ಮೇ 4ರಂದು ಬಂದರಿನ ಯತೀಂ ಖಾನದ ಸಭಾಂಗಣದಲ್ಲಿ ನಡೆಯಲಿದೆ. ಎ.30ರಂದು ನಡೆಯಬೇಕಿದ್ದ ಹಜ್ ತರಬೇತಿ ಶಿಬಿರವನ್ನು ಮೇ 4ಕ್ಕೆ ಮುಂದೂಡಲಾಗಿದೆ. ದ.ಕ ಮತ್ತು ಉಡುಪಿ ಜಿಲ್ಲೆಯಿಂದ 2024ನೇ ಸಾಲಿನ ಹಜ್ ಯಾತ್ರೆ
ಮಂಗಳೂರು, ಎ.28: ದಾರುನ್ನೂರ್ ಎಜುಕೇಷನ್ ಸೆಂಟರ್ ಇದರ ಮಂಗಳೂರು ವಲಯದ ನೂತನ ಕಚೇರಿ ಬಂದರಿನ ರೀಗಲ್ ಫ್ಲಾಝಾದಲ್ಲಿ ರವಿವಾರ ಕಾರ್ಯಾರಂಭಗೊಂಡಿತು. ದ.ಕ. ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್, ಸಂಸ್ಥೆಯ ಕೇಂದ್ರ ಸಮ
ಹೊಸದಿಲ್ಲಿ : ಗುಜರಾತ್ನ ಅದಾನಿ ಬಂದರಿನಲ್ಲಿ ವಿದೇಶಕ್ಕೆ ಸಾಗಿಸಲು ಸಾವಿರಾರು ಗೋವುಗಳು ಎಂಬ ವೀಡಿಯೊವೊಂದನ್ನು ಹಂಚಿಕೊಂಡು, ಅರಬ್ ದೇಶಗಳಿಗೆ ರಫ್ತಾಗಲಿರುವ ಗೋವುಗಳು ಎಂದು ವ್ಯಾಪಕವಾಗಿ ಶೀರ್ಷಿಕೆ ನೀಡಲಾಗಿದೆ. ವಾಸ್ತವವಾ
ಅಹ್ಮದಾಬಾದ್ : ವಿಲ್ ಜಾಕ್ಸ್(ಔಟಾಗದೆ 100, 41 ಎಸೆತ, 5 ಬೌಂಡರಿ, 10 ಸಿಕ್ಸರ್) ಹಾಗೂ ವಿರಾಟ್ ಕೊಹ್ಲಿ(ಔಟಾಗದೆ 70, 44 ಎಸೆತ, 6 ಬೌಂಡರಿ, 3 ಸಿಕ್ಸರ್) ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆತಿಥೇಯ ಗುಜರಾತ್ ಟೈಟ
ಉಡುಪಿ, ಎ.28: ಉಡುಪಿ ನಗರ ಬಿಜೆಪಿ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 597 ಅಂಕಗಳಿಸಿ ರಾಜ್ಯ ದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಉಡುಪಿ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ, ಉಡುಪಿ ಸುಬ್ರಮಣ್ಯ ನಗರದ
ಬೈಂದೂರು, ಎ.28: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮನೆ ನಿರ್ಮಾಣ, ಸಮುದಾಯ ಭವನ ನಿರ್ಮಾಣ, ಕಾಲೋನಿಗಳ ರಸ್ತೆ, ಚರಂಡಿ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗೆ ಬಳಸಿ ನಮಗ
Photo : NDTV ಬೆಂಗಳೂರು : ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಗರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸಿ ಅಧಿಕಾರಿಗಳನ್ನು ನೇಮಿಸಿದೆ. ಇ
ಬೆಂಗಳೂರು : ‘ಕೇಂದ್ರ ಸರಕಾರ ಅಲ್ಪ ಪ್ರಮಾಣದಲ್ಲಿ ಕರ್ನಾಟಕಕ್ಕೆ ಬರ ಪರಿಹಾರ ನೀಡಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ರವಿವಾರ ನಗರದ ವಿಧಾನಸೌಧದ ಆವರಣದಲ್ಲ
ಕುಂದಾಪುರ, ಎ.28: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 30ನೇ ’ಸ್ವಚ್ಛ ಕಡಲ ತೀರ- ಹಸಿರು ಕೋಡಿ’ ಅಭಿಯಾನ ಯಶಸ್ವಿಯಾಗಿ ಜರುಗಿತು. ಅಭಿಯಾನಕ್ಕೆ ಬ್ಯಾರಿಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ. ಅಬ್ದುರ್ರ
ಬೆಂಗಳೂರು : ಎರಡು ನಾಲಿಗೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮನೆಹಾಳು ಕಾಂಗ್ರೆಸ್ ಬರ ಪರಿಹಾರವಾಗಿ ರಾಜ್ಯಕ್ಕೆ ಕೇವಲ ಚಿಪ್ಪು ನೀಡಿದೆ. ಆದರೆ, ಮೋದಿ ನೇತೃತ್ವದ ಸರಕಾರ ಭರಪೂರ ಪರಿಹಾರ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅ
ಮಂಜೇಶ್ವರ: ಹೊಸಂಗಡಿ ಮಳ್ಹರ್ ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ಪವಿತ್ರ ಹಜ್ ಯಾತ್ರಿಕರಿಗೆ ತರಬೇತಿ ಶಿಬಿರವು ಮೇ 1ರಂದು ಬೆಳಗ್ಗೆ 9 ಗಂಟೆಗೆ ಆರಂಭವಾಗಲಿದೆ. ಖ್ಯಾತ ವಿದ್ವಾಂಸ ಡಾ. ದೇವರ್ಶೋಲ ಅಬ್ದುಸ್ಸಲಾಂ ಮುಸ್ಲಿಯಾರ್ ತರಬೇತ
ಹಾಸನ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್.ಡಿ.ರೇವಣ್ಣ ವಿರುದ್ಧವೂ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ರೇವಣ್ಣ ಮನೆಯಲ್ಲಿ ಕೆಲಸ
ಉಳ್ಳಾಲ: ಬುಖಾರಿ ಎಜುಕೇಶನಲ್ ಮತ್ತು ಚಾರಿಟೇಬಲ್ ಸೆಂಟರ್ ಕಿನ್ಯ ವತಿಯಿಂದ ಕೂಡಾರ ಗೌಸಿಯ ನಗರದಲ್ಲಿ ನೂತನವಾಗಿ ನಿರ್ಮಿಸಿದ ತಾಜುಲ್ ಫುಖಹಾಅ್ ಮದ್ರಸ ಕಟ್ಟಡವನ್ನು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷ ಸಯ್ಯಿದ್ ಕೆ.ಎ
ದಾವಣಗೆರೆ : ʼಇಂಡಿ’ ಒಕ್ಕೂಟದಲ್ಲಿ ನಾಯಕ ಯಾರೆಂಬ ಸ್ಪಷ್ಟತೆಯೇ ಇಲ್ಲ. ಎಲ್ಲರನ್ನೂ ಸಂತೋಷವಾಗಿಡಲು ವರ್ಷಕ್ಕೊಬ್ಬರನ್ನು ಪ್ರಧಾನಿ ಮಾಡುವ ಚಿಂತನೆ ಇದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವ್ಯಂಗ್ಯವಾಡಿದರು. ದಾವಣಗೆರೆಯ
ಹೊಸದಿಲ್ಲಿ: ಪಕ್ಷದ ಪ್ರಚಾರದ ಹಾಡಿಗೆ ಚುನಾವಣಾ ಆಯೋಗವು ನಿಷೇಧ ಹೇರಿದೆ ಎಂದು ಆಮ್ ಆದ್ಮಿ ಪಕ್ಷವು ರವಿವಾರ ಆರೋಪಿಸಿದೆ. ಇತ್ತೀಚೆಗಷ್ಟೇ 'ಜೈಲ್ ಕೆ ಜವಾಬ್ ಮೇ ಹಮ್ ವೋಟ್ ದೇಂಗೆ' ಎಂಬ ಚುನಾವಣಾ ಪ್ರಚಾರ ಹಾಡನ್ನು ಆಮ್ ಆದ್ಮಿ ಪಕ್
ಪೋರ್ ಬಂದರ್ : ಇಂಡಿಯನ್ ಕೋಸ್ಟಲ್ ಗಾರ್ಡ್, ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಮಾದಕವಸ್ತು ನಿಯಂತ್ರಣ ಸಂಸ್ಥೆ (ಎನ್ಸಿಬಿ) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಬೋಟ್ನಿಂದ ಸುಮಾರು 600 ಕೋಟಿ ರೂ. ಮೌಲ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ವೈರಲ್ ಪ್ರಕರಣದ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ನೆಲದ ಕಾನೂನಲ್ಲಿ ತಪ್ಪು ಮಾಡಿದವನು ಶಿಕ್ಷೆ ಅನುಭವಿಸಲೇಬೇಕು ಉಪ್
ಚಿಕ್ಕಮಗಳೂರು: ಮುಳ್ಳಯ್ಯನಗಿರಿ, ಬಾಬಾ ಬುಡನ್ಗಿರಿಗೆ ಮಿನಿ ಬಸ್ನಲ್ಲಿ ಪ್ರವಾಸಕ್ಕೆ ಬಂದಿದ್ದ ಬಸ್ ವೊಂದು ಪಲ್ಟಿಯಾಗಿ ಬಾಲಕನೋರ್ವ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಬಾಬಾ ಬುಡನ್ಗಿರಿ ಸಮೀಪ
ಶಿರಸಿ: ‘500 ವರ್ಷಗಳ ಕನಸಾದ ರಾಮ ಮಂದಿರ ನಿರ್ಮಾಣಕ್ಕಾಗಿ ಸ್ವಾತಂತ್ರ್ಯ ಸಿಕ್ಕಿದ ಮರುದಿನವೇ ನಿರ್ಣಯ ಕೈಗೊಳ್ಳ ಬೇಕಿತ್ತು, ಆದರೆ ಅದು ಸಾಧ್ಯವಾಗಲಿಲ್ಲ. ಆ ನಿರ್ಧಾರ ಕೈಗೊಳ್ಳಲು 56 ಇಂಚಿನ ಎದೆ ಬೇಕಾಗಿತ್ತು’ ಎಂದು ಪ್ರಧಾನಿ ಮೋ
ಬೀದರ್ : ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕಕ್ಕೆ ಬರ ಪರಿಹಾರ, ಆದಾಯದ ಪಾಲು ಸೇರಿದಂತೆ ಎಲ್ಲ ವಿಚಾರದಲ್ಲೂ ಘೋರ ಅನ್ಯಾಯ ಮಾಡಿ ಖಾಲಿ ಚೊಂಬು ನೀಡಿರುವ ಬಿಜೆಪಿಗೆ ಈ ಬಾರಿ ರಾಜ್ಯದ ಜನರು ಚುನಾವಣೆಯಲ್ಲ
ಗುವಾಹಟಿ: ಭಾರತೀಯ ಚುನಾವಣಾ ಆಯೋಗವು ಔಟರ್ ಮಣಿಪುರ ಲೋಕಸಭಾ ಕ್ಷೇತ್ರದ ಆರು ಮತಗಟ್ಟೆಗಳಲ್ಲಿ ಮಂಗಳವಾರ (ಏಪ್ರಿಲ್ 30) ಮರು ಮತದಾನ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಶುಕ್ರವಾರ ಔಟರ್ ಮಣಿಪುರ ಲೋಕಸಭಾ ಕ್ಷೇತ
ಲಕ್ನೋ: ಪತ್ನಿಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಲು ಪತಿಯೇ ಯತ್ನಿಸುತ್ತಿರುವ ಆಘಾತಕಾರಿ ವಿಡಿಯೊ ಉತ್ತರ ಪ್ರದೇಶದ ಮುಝಫರ್ ನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಕುರಿತ ವಿಡಿಯೊ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪತಿಯ ಸಹ
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಶನಿವಾರ ನಡೆದಿದ್ದು, ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾದ ಅಮೇಥಿ ಮತ್ತು ರಾಯ್ ಬರೇಲಿಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಯಾರನ್ನು ಕಣಕ್ಕೆ ಇಳಿಸ
ಸಂಪೂರ್ಣವಾಗಿ ಬೆಳೆದ ಮರದಿಂದ ಕನಿಷ್ಠ ನಾಲ್ಕರಿಂದ ಆರು ಲೀಟರ್ ನೀರು ಸಂಗ್ರಹಿಸಬಹುದು. ಕುಡುಗೋಲು ಅಥವಾ ಇನ್ನಾವುದೇ ಹರಿತ ಸಾಧನದಿಂದ ಕಾಂಡದಲ್ಲಿನ ಲ್ಯಾಟರಲ್ ರಿಡ್ಜ್ಗೆ ಒಂದು ಸಣ್ಣ ರಂಧ್ರವನ್ನು ಮಾಡಿದರೆ ಸಾಕು ನೀರು ವೇಗ
ಲಕ್ನೊ : ನಾಯಕ ಕೆ.ಎಲ್.ರಾಹುಲ್ (75 ರನ್, 48 ಎಸೆತ, 8 ಬೌಂಡರಿ, 2 ಸಿಕ್ಸರ್)ಹಾಗೂ ಆಲ್ರೌಂಡರ್ ದೀಪಕ್ ಹೂಡಾ(50 ರನ್, 31 ಎಸೆತ)ಅರ್ಧಶತಕಗಳ ನೆರವಿನಿಂದ ಲಕ್ನೊ ಸೂಪರ್ ಜಯಂಟ್ಸ್ ತಂಡ ರಾಜಸ್ಥಾನ ರಾಯಲ್ಸ್ ತಂಡದ ಗೆಲುವಿಗೆ 197 ರನ್ ಗುರಿ ನಿಗದಿಪ
ಹೊಸದಿಲ್ಲಿ : ಸ್ಪೂರ್ತಿಯುತ ಪ್ರದರ್ಶನ ನೀಡಿ ಅಗ್ರ ರ್ಯಾಂಕಿನ ಮಿಚೆಲ್ ಅಲಿ ಅವರನ್ನು ಸೋಲಿಸಿದ ಅಶ್ಮಿತಾ ಚಲಿಹಾ ಚೀನಾದ ಚೆಂಗ್ಡುವಿನಲ್ಲಿ ಶನಿವಾರ ನಡೆದ ಉಬೆರ್ ಕಪ್ ಟೂರ್ನಮೆಂಟ್ನಲ್ಲಿ ಭಾರತೀಯ ಮಹಿಳಾ ತಂಡಕ್ಕೆ ಸಕಾರಾತ್
ಬೀದರ್: ನಾವು ಬ್ರಿಟನ್ ಸೇರಿ ಅನೇಕ ದೇಶಗಳನ್ನು ಹಿಂದಿಕ್ಕಿ 5ನೆ ಬೃಹತ್ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ತಿಳಿಸಿದ್ದಾರೆ. ಶನಿವಾರ ಬೀದರ್ ಜಿಲ್ಲೆಯ ಹುಮ್ನಾಬಾದ್ನಲ್
ಹೊಸದಿಲ್ಲಿ : ಸಿಂಗಾಪುರ್ ಏರ್ಲೈನ್ಸ್ ನ ಪೈಲೆಟ್ ನಂತೆಯೇ ಸಮವಸ್ತ್ರ ಧರಿಸಿ, ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಿರುಗಾಡುತ್ತಿದ್ದ ವ್ಯಕ್ತಿಯೋರ್ವನನ್ನು CISF ಬಂಧಿಸಿದೆ ಎಂದು simplyflying.com ವರದಿ ಮ
ಬೆಂಗಳೂರು : ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹಾಸನ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯ
ಬ್ಯೂನಸ್ಐರಿಸ್: ಅರ್ಜೆಂಟೀನಾದಲ್ಲಿ ನಡೆದ ಮಿಸ್ ಯುನಿವರ್ಸ್ ಬ್ಯೂನಸ್ಐರಿಸ್ ಸ್ಪರ್ಧೆಯಲ್ಲಿ 60 ವರ್ಷದ ಅಲೆಕ್ಸಾಂಡ್ರಾ ಮರೀಸಾ ರಾಡ್ರಿಗಸ್ ಪ್ರಶಸ್ತಿ ಗೆದ್ದಿದ್ದು ದಾಖಲೆ ಬರೆದಿದ್ದಾರೆ. 60 ನೇ ವಯಸ್ಸಿನಲ್ಲಿ ಮಿಸ್ ಯುನಿವರ
ಕುಂದಾಪುರ, ಎ.27: ಕುಂದಾಪುರ ಕಸಬಾ ಗ್ರಾಮದ ಕೇಶವ (60) ಎಂಬವರು ಮನೆಯ ಮಹಡಿಯ ಪಕಾಸಿಗೆ ಚೂಡಿದಾರರ ವೇಲ್ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಗರಾಗಿದ್ದ ಕೇಶವ ಅವರು ಅನಾರೋಗ್ಯದಿಂದ ಬಳಲುತಿದ್ದರು
ಕುಂದಾಪುರ, ಎ.27: ಅತಿವೇಗವಾಗಿ ಬಂದ ಮಹೇಂದ್ರ ಬೊಲೆರೋ ಮಿನಿ ಗೂಡ್ಸ್ ಒಂದು ರಸ್ತೆ ದಾಟಲು ನಿಂತಿದ್ದ ವೃದ್ಧೆಗೆ ಢಿಕ್ಕಿ ಹೊಡೆದ ಪರಿಣಾಮ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ಅರಾಹ್ನ ಹಂಗಳೂ
ಉಡುಪಿ, ಎ.27: ಮಣಿಪಾಲದ ಶಿವಳ್ಳಿ ಇಂಡಸ್ಟ್ರೀಯಲ್ ಪ್ರದೇಶಷದಲ್ಲಿರುವ ಮುನಿಯಾಲ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯು ತನ್ನ ರಜತ ಮಹೋತ್ಸವದ ಭಾಗವಾಗಿ ಎ.29ರಿಂದ ಮೇ 4ರವರೆಗೆ ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಕ್ಯಾನ್ಸರ್ಗೆ ವಿ
ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ನೀವು ಬಿಜೆಪಿಯ ಗದ್ದಿಗೌಡರನ್ನು ಸೋಲಿಸಲೇ ಬೇಕು. ಕಾಂಗ್ರೆಸ್ಸಿನ ಸಂಯುಕ್ತ ಪಾಟೀಲ್ ಸಂಸತ್ತಿನಲ್ಲಿ ನಿಮ್ಮ ಧ್ವನಿ ಆಗಿರುತ್ತಾರೆ. ಆದುದರಿಂದ, ಅವರನ್ನು ಗೆಲ್ಲಿಸಿ ಕಳು
ಸನಾ : ಕೆಂಪು ಸಮುದ್ರದಲ್ಲಿ ಪ್ರಯಾಣಿಸುತ್ತಿದ್ದ `ಅಂಡ್ರೊಮೆಡ ಸ್ಟಾರ್' ಟ್ಯಾಂಕರ್ ಹಡಗಿನ ಮೇಲೆ ಮೂರು ಕ್ಷಿಪಣಿ ದಾಳಿ ನಡೆಸಿರುವುದಾಗಿ ಯೆಮನ್ನ ಹೌದಿಗಳು ಶನಿವಾರ ಹೇಳಿದ್ದಾರೆ. ಪನಾಮಾದ ಧ್ವಜ ಹೊಂದಿರುವ `ಅಂಡ್ರೊಮೆಡ ಸ್ಟಾರ
ಉಡುಪಿ, ಎ.27: ಭವಿಷ್ಯ ನಿಧಿ ಸದಸ್ಯರ ಮತ್ತು ಪಿಂಚಣಿದಾರರ ಕುಂದು ಕೊರತೆಗಳನ್ನು ಪರಿಹರಿಸಲು ಮತ್ತು ಜಾಗೃತಿ ಮೂಡಿಸಲು ಭವಿಷ್ಯ ನಿಧಿ ಸಂಘಟನೆಯ ಹೊಸದಿಲ್ಲಿ ಪ್ರಧಾನ ಕಚೇರಿ ನಡೆಸುವ ಜಿಲ್ಲಾ ಮಾಸಿಕ ಕಾರ್ಯಕ್ರಮ ‘ನಿಧಿ ಆಪ್ಕೆ ನಿಕ
ವಾಷಿಂಗ್ಟನ್: ಅಮೆರಿಕದಲ್ಲಿ ಈ ವರ್ಷ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಹಸ್ತಕ್ಷೇಪ ನಡೆಸಲು ಮತ್ತು ಪ್ರಭಾವ ಬೀರಲು ಚೀನಾ ಪ್ರಯತ್ನಿಸಿರುವುದಕ್ಕೆ ಪುರಾವೆಗಳಿವೆ ಎಂದು ಅಮೆರಿಕದ ವಿದೇಶಾಂಗ ಸಚಿವ ಆಂಟೊನಿ ಬ್ಲಿಂಕನ್ ಹ
ವಾಷಿಂಗ್ಟನ್: ನಾಲ್ಕು ವರ್ಷದ ಹಿಂದೆ ಅಮೆರಿಕದ ಮಿನೆಪೊಲಿಸ್ನಲ್ಲಿ ಕಪ್ಪುವರ್ಣೀಯ ಜಾರ್ಜ್ಫ್ಲಾಯ್ಡ್ನನ್ನು ಪೊಲೀಸರು ಹತ್ಯೆ ಮಾಡಿದ ಪ್ರಕರಣವನ್ನೇ ಹೋಲುವ ಮತ್ತೊಂದು ಪ್ರಕರಣದ ವೀಡಿಯೊವನ್ನು ಅಮೆರಿಕದ ಕ್ಯಾಂಟನ್ ನಗರದ ಪ
ಟೆಲ್ ಅವೀವ್: ಗಾಝಾ ಪಟ್ಟಿಯ ರಫಾ ನಗರದ ಮೇಲೆ ದೀರ್ಘ ಯೋಜಿತ ಪದಾತಿ ದಳದ ಕಾರ್ಯಾಚರಣೆ ಆರಂಭಕ್ಕೂ ಮುನ್ನ ಕದನ ವಿರಾಮ ಮಾತುಕತೆ ಹಾಗೂ ಒತ್ತೆಯಾಳು ಬಿಡುಗಡೆಯ ಕುರಿತ ಒಪ್ಪಂದಕ್ಕೆ ಬರಲು ಅಂತಿಮ ಅವಕಾಶವನ್ನು ನೀಡುತ್ತಿದ್ದೇವೆ ಎಂ
ಹೊಸದಿಲ್ಲಿ : ಕೇಂದ್ರೀಯ ಮೀಸಲು ಪೋಲಿಸ್ ಪಡೆ (ಸಿಆರ್ಪಿಎಫ್)ಯ ಉನ್ನತ ಶ್ರೇಣಿಯ ಅಧಿಕಾರಿಯೋರ್ವರು ಲೈಂಗಿಕ ಕಿರುಕುಳದ ತಪ್ಪಿತಸ್ಥರೆನ್ನುವುದು ಸಾಬೀತಾಗಿದ್ದು, ಅವರನ್ನು ಸೇವೆಯಿಂದ ವಜಾಗೊಳಿಸಲು ನೋಟಿಸನ್ನು ಜಾರಿಗೊಳಿಸಲಾ
ವಾಷಿಂಗ್ಟನ್: ಅಮೆರಿಕದ ವಿವಿಗಳಲ್ಲಿ ಭುಗಿಲೆದ್ದಿರುವ ಇಸ್ರೇಲ್ ವಿರೋಧಿ ಪ್ರತಿಭಟನೆಯ ನಡುವೆ, “ಯಹೂದಿಗಳು ಬದುಕಲು ಅರ್ಹರಲ್ಲ” ಎಂಬ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿದ್ಯಾರ್ಥಿಯನ್ನು ಕೊಲಂಬಿಯಾ ವಿವಿ ಕ್ಯಾಂಪಸ್ ಪ್ರವೇಶಿಸ
ಹೊಸದಿಲ್ಲಿ : ಒಡಿಶಾ ಮತ್ತು ಪ.ಬಂಗಾಳದ ಗಂಗಾನದಿ ಬಯಲು ಪ್ರದೇಶದಲ್ಲಿ ತೀವ್ರ ಉಷ್ಣ ಅಲೆಗಳಿಂದಾಗಿ ರೆಡ್ ಅಲರ್ಟ್ ಹೊರಡಿಸಿರುವುದಾಗಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯು ಶನಿವಾರ ತಿಳಿಸಿದೆ. ಪ.ಬಂಗಾಳದ ಗಂಗಾನದಿ ಬಯಲು ಪ್ರದೇಶದಲ
ಬೈಂದೂರು, ಎ.27: ಸಂಸದರಾಗಿ ಬಿ.ವೈ. ರಾಘವೇಂದ್ರ ಅವರು ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಗ್ರಾಮೀಣ ರಸ್ತೆ ಅಭಿವೃದ್ಧಿ, ಅಗತ್ಯ ಸೇತುವೆ, ಕಿಂಡಿ ಅಣೆಕಟ್ಟು ಹಾಗೂ ಬಂದರು ನಿರ್ಮಾಣ ಕಾಮಗಾರಿಗಳಿಗೆ ಕೋಟ
ಉಡುಪಿ, ಎ.27: ಕಮಲ್ ಬಾಳಿಗ ಚಾರಿಟೇಬಲ್ ಟ್ರಸ್ಟ್ ಮುಂಬಯಿ, ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಹಾಗೂ ಆಟಿಸಂ ಸೊಸೈಟಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ವಲೀನತೆ ಜಾಗೃತಿ ಮಾಸದ ಪ್ರಯುಕ್ತ ಮಕ್ಕಳಿಗಾಗಿ ಚಿತ್ರೋತ
ಶಾಂಘೈ : ಈಗ ನಡೆಯುತ್ತಿರುವ ಆರ್ಚರಿ ವಿಶ್ವಕಪ್ ಒಂದನೇ ಹಂತದಲ್ಲಿ ಭಾರತದ ಪ್ರಾಬಲ್ಯದ ನೇತೃತ್ವವಹಿಸಿದ ಏಶ್ಯನ್ ಗೇಮ್ಸ್ ಚಾಂಪಿಯನ್ ಜ್ಯೋತಿ ಸುರೇಖಾ ಭಾರತವು ಹ್ಯಾಟ್ರಿಕ್ ಚಿನ್ನದ ಪದಕಗಳನ್ನು ಜಯಿಸುವಲ್ಲಿ ನೆರವಾಗಿದ್ದಾರೆ.
ಬೆಂಗಳೂರು : ಬರದ ವೈಜ್ಞಾನಿಕ ಸಮೀಕ್ಷೆ ಮಾಡಿ ಎನ್ಡಿಆರ್ ಎಫ್ ಮಾರ್ಗಸೂಚಿಯಂತೆ ರಾಜ್ಯ ಸರಕಾರದಿಂದ 18,172 ಕೋಟಿ ರೂ.ಕೇಂದ್ರದ ಪರಿಹಾರ ಕೇಳಿದ್ದೆವು. ಆದರೆ ಕೇಂದ್ರ ಸರಕಾರ ಕೇವಲ 3,454 ಕೋಟಿ ರೂ.ಬರ ಪರಿಹಾರ ನೀಡಿ ಕಣ್ಣೊರೆಸುವ ತಂತ್ರ ಮ
ಹೊಸದಿಲ್ಲಿ : ದಿಲ್ಲಿ ಮಹಾನಗರ ಪಾಲಿಕೆ (ಎಂಸಿಡಿ)ಯ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ಒದಗಿಸುವಲ್ಲಿ ವೈಫಲ್ಯಕ್ಕಾಗಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರಕಾರವನ್ನು ತೀವ್ರ ತರಾಟೆಗೆತ್ತಿಕೊಂಡಿರುವ
ಉಡುಪಿ: ಶುಕ್ರವಾರ ಮತದಾನ ನಡೆದ ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಎಲ್ಲಾ ವಿದ್ಯುನ್ಮಾನ ಮತ ಯಂತ್ರಗಳನ್ನು ವಿವಿಪ್ಯಾಟ್ ಸಮೇತ ಬ್ರಹ್ಮಗಿರಿಯ ಸೈಂಟ್ ಸಿಸಿಲೀಸ್ ಪದವಿ ಪೂರ್ವ ಕಾಲೇಜಿನ ಮತ ಎಣಿಕಾ ಕೇಂದ್ರದಲ್ಲಿ ಇರಿಸಲ
ಬೆಂಗಳೂರು : ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ಅಂತ್ಯಗೊಂಡ ಬೆನ್ನಲ್ಲೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹಿತ ಘಟಾನುಘಟಿ ನಾಯಕರು ಮೇ 7ರಂದು ನಡೆಯಲಿರುವ ಎರಡನೇ
ಹನೂರು : ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ಧ್ವಂಸ ಪ್ರಕರಣರಕ್ಕೆ ಸಂಬಂದಿಸಿದಂತೆ ಮಹಿಳೆಯರು ಸೇರಿದಂತೆ ಒಟ್ಟು 36ಕ್ಕೂ ಹೆಚ್ಚು ಮಂದಿಯನ್ನು ಮಹದೇಶ್ವರಬೆಟ್ಟ ಪೋಲಿಸರು ಬಂಧಿಸಿರುವುದಾಗಿ ವರದಿಯಾಗಿದೆ. ಲೋಕಸಭಾ ಚುನಾವಣೆಯ ಮ
ಕಲಬುರಗಿ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಮೂಲಕ ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಆದರೆ, ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲು ಹುನ್ನಾರ
ಬೆಂಗಳೂರು : ಬರ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಪ್ರತಿಯೊಂದು ಸಮಸ್ಯೆಯ ಬಗ್ಗೆ ಕೇಂದ್ರ ಸರಕಾರದ ಕಡೆ ಕೈ ತೋರಿಸುವ ಕಾಂಗ್ರೆಸ್ ಸರಕಾರ ಬರದಿಂದ ನೊಂದಿರುವ ಜನರಿಗೆ ಏನು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಸ್ಥಾನಕ್ಕಾಗಿ ಶುಕ್ರವಾರ ನಡೆದ ಮತದಾನದ ವೇಳೆ ಕ್ಷೇತ್ರದಲ್ಲಿ ಶೇ.77.15ರಷ್ಟು ಮತದಾನವಾಗಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ
ಮುಂಬೈ : ಮುಂಬೈ ಉತ್ತರ ಸೆಂಟ್ರಲ್ ಲೋಕಸಭಾ ಸ್ಥಾನಕ್ಕೆ ಕೇಂದ್ರದ ಮಾಜಿ ಸಚಿವ ದಿವಂಗತ ಪ್ರಮೋದ್ ಮಹಾಜನ್ ಅವರ ಪುತ್ರಿ, ಹಾಲಿ ಲೋಕಸಭಾ ಸಂಸದೆ ಪೂನಂ ಮಹಾಜನ್ ಬದಲಿಗೆ ವಕೀಲ ಉಜ್ವಲ್ ದೇವರಾಯ್ ನಿಕಮ್ ಅವರನ್ನು ಬಿಜೆಪಿ ಆಯ್ಕೆ ಮಾಡಿ
ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗಳ ಮುಂದೆ ತೋರಿಸಿ ತಮ್ಮ ಜೇಬಲ್ಲಿಟ್ಟುಕೊಂಡಿದ್ದ ಪೆನ್ ಡ್ರೈವ್ ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯಿತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕೆಪಿಸ
ಬೆಂಗಳೂರು: ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಒಣಹವೆ ಮುಂದುವರೆಯಲಿದೆ. ಒಂದು ವಾರದೊಳಗೆ ರಾಜ್ಯದ ಕೆ
ಬೆಂಗಳೂರು: ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ ಕಾರಣದಿಂದ ಸರಣಿ ಅಪಘಾತ ಸಂಭವಿಸಿರುವ ಘಟನೆ ಎ.26ರ ಶುಕ್ರವಾರ ರಾತ್ರಿ ಇಲ್ಲಿನ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ವರದಿಯಾಗಿದೆ. ಬೆಂಗಳೂರಿನ ಸಿಟಿ ಮಾರ