ಆಂಧ್ರಪ್ರದೇಶದ ಗಡಿಭಾಗದಲ್ಲಿ ಕೃಷ್ಣಾ ನದಿಯ ನೀರು ಹರಿಯುತ್ತಿದೆ. ಕರ್ನಾಟಕಕ್ಕೆ ಕೇವಲ ಹತ್ತಾರೂ ಕಿ.ಮೀ. ದೂರದಲ್ಲಿ ನೀರು ಹರಿಯುತ್ತಿದೆ. ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಕೂತು ಚರ್ಚಿಸಿ ಒಂದು ಒಮ್ಮತದ ನಿರ್ಧಾರಕ್ಕೆ ಬಂದರೆ
Virat Kohli on Strike Rate Critics: ಟಿ20 ಕ್ರಿಕೆಟ್ನಲ್ಲಿ ಒಡಿಐ ಮಾದರಿ ಬ್ಯಾಟ್ ಮಾಡುತ್ತಿರುವ ವಿರಾಟ್ ಕೊಹ್ಲಿ ಮುಂಬರುವ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಅಡಲು ಅರ್ಹರಲ್ಲ ಎಂದು ಹಲವು ಮಾಜಿ ಕ್ರಿಕೆಟಿಗರು ಅಭಿಪ್ರ
Bengaluru 12000 Trees Fell : ಬೆಂಗಳೂರಿನಲ್ಲಿ ಕಳೆದ 4 ವರ್ಷದಲ್ಲಿ 12 ಸಾವಿರ ಮರಗಳನ್ನು ಕಡಿದು ಹಾಕಲಾಗಿದೆ. ಇದು ತಾಪಮಾನದ ಮೇಲೆ ಭಾರೀ ಪರಿಣಾಮ ಬೀರುತ್ತಿದೆ. ಮೆಟ್ರೋ ಯೋಜನೆಗಾಗಿ ಅತಿ ಹೆಚ್ಚು ಮರ ಬಲಿಯಾಗಿವೆ ಎನ್ನುತ್ತಿವೆ ಅಂಕಿ ಅಂಶ. ಇಲ್ಲಿದೆ
Chennai Super Kings vs Sunrisers Hyderabad Match Highlights: ಅಧಿಕಾರಯುತ ಪ್ರದರ್ಶನ ನೀಡಿದ ಡಿಫೆಂಡಿಂಗ್ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡ 17ನೇ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 46ನೇ ಪಂದ್ಯದಲ್ಲಿ ಅಪಾಯಕಾರಿ ಸನ್ರೈಸರ್ಸ್ ಹೈದರಾಬಾದ್
ಪ್ರಿಯಕರನ ಜತೆ 'ಅಗ್ನಿಸಾಕ್ಷಿ' ಧಾರಾವಾಹಿ ಶೋಭಾ ಶೆಟ್ಟಿ ಫೋಟೋಶೂಟ್ ; ಸುಂದರ ಫೋಟೋ ಇಲ್ಲಿವೆ
ಪಕ್ಕಾ ಅಯ್ಯಂಗಾರ್ ಸ್ಟೈಲ್ನಲ್ಲಿ ಮದುವೆಯಾದ 'ನನ್ನರಸಿ ರಾಧೆ' ನಟಿ ಕೌಸ್ತುಭ ಮಣಿ; ಫೋಟೋ ಆಲ್ಬಮ್ ನೋಡಿ!
DK Shivakumar Election Speech : ನಿಮ್ಮ ಊರಿನ ವಿದ್ಯಾವಂತ, ಪ್ರಜ್ಞಾವಂತ ಯುವಕ ನಿಮ್ಮ ಸೇವೆಗೆ ಮುಂದಾಗಿದ್ದಾನೆ. ಬೀಗರು ಮನೆಗೆ ಬಂದು ಹೋಗುವವರು. ಹೀಗಾಗಿ ನೀವು ನಿಮ್ಮ ಮನೆ ಮಗ, ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಆಶೀರ್ವಾದ ಮಾಡಬೇಕು ಎಂದು ಡಿಕೆ
Bengaluru Recorded Highest Temperature : ಬೆಂಗಳೂರಿನಲ್ಲಿ ಕಳೆ 94 ವರ್ಷಗಳಲ್ಲಿಯೇ 2ನೇ ಅತಿ ಹೆಚ್ಚು ತಾಪಮಾನ ದಾಖಲೆಯಾಗಿದೆ. ಜನ ಬಿಸಿಲ ಧಗೆಗೆ ಹೈರಾಣಾಗಿದ್ದಾರೆ. 1931 ರಲ್ಲಿ ಎಷ್ಟಿತ್ತು ತಾಪಮಾನ? ಕಳೆದ ಒಂದು ವಾರದಿಂದ ಎಷ್ಟಿದೆ ತಾಪಮಾನ? ಇಲ್ಲಿದೆ ಬೆಂಗ
PM Modi Slams Congress: ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಮೂಲಕ ನೀವೂ ಗಳಿಸಿ, ನಾವೂ ಗಳಿಸುತ್ತೇವೆ ಅಂತ ಲೆಕ್ಕಾ ಹಾಕಿದೆ. ಆದರೆ, ಬಿಜೆಪಿಯ ಧೃಡ ಸರಕಾರ ಇಂತಹ ಜನರಿಗೆ ದೊಡ್ಡ ಸಂದೇಶ ನೀಡುತ್ತಿದೆ. ಕಾಂಗ್ರೆಸ್ ನವರಿಗೆ ಈ ಸರಕಾರ ಬಾಗುವುದಿಲ್ಲ
Bengaluru Kamaraj Road Open Soon For Traffic : ಬೆಂಗಳೂರು ನಮ್ಮ ಮೆಟ್ರೋ ಕಾಮಗಾರಿಯಿಂದ ಎಂಜಿ ರಸ್ತೆಯ ಪಕ್ಕದ ಕಾಮರಾಜ ರಸ್ತೆಯಲ್ಲಿ ಕಳೆದ 5 ವರ್ಷ ವಾಹನ ಸಂಚಾರ ನಿರ್ಬಂಧ ವಿಧಿಸಲಾಗಿತ್ತು. ಸದ್ಯ ಈ ಮಾರ್ಗದ ಒಂದು ಬದಿಯನ್ನು ತೆರೆಯಲಾಗುತ್ತಿದೆ. ಈ ಬಗ್ಗೆ ಮ
Woman Bought Mobile In Gruhalakshmi Money : ಗೃಹಲಕ್ಷ್ಮೀ ಯೋಜನೆಯ ಹಣ ಕೂಡಿಟ್ಟು ಮಹಿಳೆಯೊಬ್ಬರು ಹೊಸ ಮೊಬೈಲ್ ಖರೀದಿ ಮಾಡಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಯೋಜನೆಯು ಹಲವು ಮಹಿಳೆಯರಿಗೆ ಅನುಕೂಲ ಮ
Drugs Seized In Pakistan Boat: ಖಚಿತ ಬೇಹುಗಾರಿಕಾ ಮಾಹಿತಿ ಲಭ್ಯವಾದ ಕೂಡಲೇ ಕರಾವಳಿ ರಕ್ಷಣಾ ಪಡೆ ತನ್ನ ಹಲವು ಯುದ್ಧ ನೌಕೆಗಳು, ಹಡಗುಗಳು ಹಾಗೂ ವಿಮಾನಗಳನ್ನು ಏಕಕಾಲಕ್ಕೆ ಅಖಾಡಕ್ಕೆ ಇಳಿಸಿತ್ತು. ಸಮುದ್ರದಲ್ಲಿ ಸಮಗ್ರ ಶೋಧ ಕಾರ್ಯ ನಡೆಯಿತು. ಈ
Prajwal Revanna sex scandal: ಅಶ್ಲೀಲ ವಿಡಿಯೋಗಳನ್ನು ಒಳಗೊಂಡಿರುವ ಪೆನ್ ಡ್ರೈವ್ ಹಾಸನದಲ್ಲಿ ಸದ್ದು ಮಾಡಿದ್ದು, ಇದೀಗ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಪರಾರಿಯಾದ ನಂತರ ಪ
Wasim Jaffer Names India T20 World Cup Squad: ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಆಯೋಜನೆ ಆಗಲಿದೆ. ಜೂನ್ 1ರಿಂದ 29ರವರೆಗೆ ಬಹುನಿರೀಕ್ಷಿತ ಟೂರ್ನಿ ನಡೆಯಲಿದ್ದು, ಈ ಸಲುವಾಗಿ
Indian Premier League: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಹಲವು ಯುವ ಆಟಗಾರರ ಉದಯವಾಗಿದೆ. ಅದರಲ್ಲೂ ಟೂರ್ನಿಯಲ್ಲಿ ಈ ಬಾರಿ ಹೊಸ ಮ್ಯಾಚ್ ಫಿನಿಷರ್ಗಳು ಮೂಡಿಬಂದಿದ್ದಾರೆ. ಪಂಜಾಬ್ ಕಿಂ
Prakash Raj in Gangavathi: ದೇಶದ ಯುವಕರಿಗೆ ಉದ್ಯೋಗ ಸೃಷ್ಟಿಸುವಲ್ಲಿ ಪ್ರಧಾನಿ ಮೋದಿ ಅವರು ವಿಫಲರಾಗಿದ್ದಾರೆ. ಅವರನ್ನು ಸ್ಥಾನದಿಂದ ಕೆಳಗಿಳಿಸಬೇಕು ಎಂದು ನಟ ಪ್ರಕಾಶ್ ರೈ ಗಂಗಾವತಿಯಲ್ಲಿ ಹೇಳಿದರು. ಮೋದಿ ಅವರು ಕಾಯಕದ ಕಲ್ಯಾಣವನ್ನು ರೂಪ
Congress Reaction On Poll Booth Vandalised: ಚಾಮರಾಜನಗರದ ಕಾಡಂಚಿನ ಕುಗ್ರಾಮದ ಜನರು ಮೂಲ ಸೌಕರ್ಯಕ್ಕಾಗಿ ಹಲವು ವರ್ಷಗಳಿಂದ ಹೋರಾಟ ಮಾಡಿಕೂಂಡು ಬಂದಿದ್ದಾರೆ. ಇಲ್ಲಿನ ಜನರಿಗೆ ಇದೀಗ ತಾನೇ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ಗ್ರಾಮದಲ್ಲ
Dattapeeth Bus Accident : ಶಿರಾದಿಂದ ಮುಳ್ಳಯ್ಯನಗಿರಿ ಪ್ರವಾಸ ಹೊರಟಿದ್ದ ಬಸ್ ಅಪಘಾತಕ್ಕೀಡಾಗಿದೆ. ದತ್ತಪೀಠದ ಸಮೀಪದ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಬಸ್ ಚಾಲಕನ ನಿಯಂತ್ರಣ ತಪ್ಪಿದ ಹಿನ್ನ
Gujarat Titans (GT) vs Royal Challengers Bengaluru (RCB) Match Live Scorecard: ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇ ಆಫ್ಸ್ ಟಿಕೆಟ್ ಪಡೆಯಲು ಮಾಡು ಇಲ್ಲವೆ ಮಡಿ ಹೋರಾಟ ನಡೆಸುವ ಸ್ಥಿತಿಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರ
Fact Check On Rahul Gandhi Viral Video: ತಂತ್ರಜ್ಞಾನ ಎಷ್ಟು ಮುಂದುವರೆದಿದೆ ಎಂದರೆ ಯಾವುದು ಅಸಲಿ, ಯಾವುದು ನಕಲಿ ಅನ್ನೋದೇ ಗೊತ್ತಾಗಲ್ಲ. ರಾಹುಲ್ ಗಾಂಧಿ ಅವರು ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಆಡಿಯೋ ಇತ್ತೀಚೆಗೆ ವೈರಲ್ ಆಗಿತ್ತು.
ಕೇಂದ್ರ ಸರ್ಕಾರ ನೀಡಿರುವ ಬರ ಪರಿಹಾರ ಕಡಿಮೆ ಆಯಿತು ಎಂದು ಆರೋಪಿಸಿರುವ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಮತ್ತು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಈ ಸರ್ಕಾರಕ್ಕೆ ನಿಜಕ್
Bengaluru Tumakuru Metro : ನಮ್ಮ ಮೆಟ್ರೋ ರಾಜಧಾನಿ ಬೆಂಗಳೂರಿನಿಂದ ತುಮಕೂರಿ ವಿಸ್ತರಣೆಯಾಗಲಿದೆ. ಈ ಬಗ್ಗೆ ಕಾರ್ಯ ಸಾಧ್ಯತಾ ವರದಿಯನ್ನು ಸಿದ್ಧಪಡೆಸಲು 8 ಸಂಸ್ಥೆಗಳು ಮುಂದೆ ಬಂದಿವೆ. ಈ ಮಾರ್ಗದಲ್ಲಿ ಎಷ್ಟು ನಿಲ್ದಾಣಗಳನ್ನು ಉದ್ದೇಶಿಸಲಾಗಿ
R Ashok On Central Drought Relief: ಪ್ರಧಾನಿ ಮೋದಿ ತಾರತಮ್ಯ ಮಾಡದೆ ಪರಿಹಾರ ನೀಡಿದ್ದಾರೆ. ಚುನಾವಣೆ ಸಮಯದಲ್ಲಿ ಇದನ್ನು ಲೂಟಿ ಮಾಡಬಾರದು. ಇದನ್ನು ಬಿಜೆಪಿ ಕಾವಲುಗಾರರಂತೆ ಕಾಯಲಿದೆ. ಡಿಬಿಟಿ ಮೂಲಕ ರೈತರಿಗೆ ಪರಿಹಾರ ನೀಡಬೇಕು. ಕೇಂದ್ರ ಸರ್ಕಾರದ
DK Shivakumar Slams Central Government : ಕೇಂದ್ರ ಸರ್ಕಾರದಿಂದ ರಾಜ್ಯ ಬಿಡುಗಡೆಯಾಗಿರುವ ಬರ ಪರಿಹಾರದ ಬಗ್ಗೆ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. 50 ಸಾವಿರ ಕೋಟಿ ರೂ. ನಷ್ಟವಾಗಿದ್ದು, ಕೇವಲ 3000 ಕೋಟಿ ರೂ. ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರ
Prajwal Revanna sex scandal: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗಾಗಿ ರಾಜ್ಯ ಸರಕಾರವು ಎಸ್ಐಟಿ ರಚನೆ ಮಾಡಿದೆ. ಹಾಸನ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ವಿಡಿಯೋಗಳ ಬಗ್ಗೆ ಮಾಧ್ಯಮಗಳಲ್ಲಿ
ರಾಜ್ಯದ ಎರಡನೇ ಹಂತದ ಚುನಾವಣೆ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಉತ್ತರ ಕರ್ನಾಟಕದಲ್ಲಿ ಓಡಾಡುತ್ತಿದ್ದಾರೆ. ಪ್ರಧಾನಿ ಮೋದಿ ಅವರು ಬೆಳಗಾವಿಯಲ್
ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ ಏಪ್ರಿಲಾ 24ರಂದು ನಡೆದ ಕಾಂಗ್ರೆಸ್ ಬಹಿರಂಗ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾವನಾತ್ಮಕವಾಗಿ ಮಾತನಾಡಿದ್ದರು. ನೀವು ಕಾಂಗ್ರಸ್ ಗೆ ವೋಟ್ ಹಾಕಲು ಬಾರದಿದ್ದರೆ, ನನ
ರಾಜ್ಯದಲ್ಲಿ ಕಳೆದ ಬಾರಿ ಕೈಕೊಟ್ಟ ಮುಂಗಾರಿನಿಂದ ಭೀಕರ ಬರಗಾಲ ಎದುರಾಗಿದೆ. ರೈತರು ಆಕಾಶದತ್ತ ಮುಖ ಮಾಡಿ ಕೂರುವಂತೆ ಮಾಡಿದೆ. ಬೆಳೆ ಬೆಳೆಯಲು ನೀರಿನ ಕೊರತೆ ಒಂದೆಡೆಯಾದರೆ, ಕೈಗೆ ಸಿಕ್ಕ ಬೆಳೆಯನ್ನೂ ಉಳಿಸಿಕೊಳ್ಳಲು ಪರದಾಡುತ
Modi campaign in Uttara Kannada: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಉತ್ತರ ಕನ್ನಡದ ಶಿರಸಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರು. ಮೋದಿ ವೇದಿಕೆಗೆ ಬರುತ್ತಿದ್ದಂತೆ ಮೋದಿ...ಮೋದಿ...ಘೋಷಣೆಗಳು ಮುಗಿಲು ಮುಟ್ಟಿದವು.
ಸಚಿವ ಶಿವರಾಜ ತಂಗಡಗಿ ಅವರಿಗೆ ನಾನು ಕಪಾಳ ಮೋಕ್ಷ ಮಾಡಲು ಒಂದು ಸೆಕೆಂಡ್ ಸಾಕು,’’ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಕಿಡಿಕಾರಿದರು. ‘ತಂಗಡಗಿಯವರು ತಮ್ಮ ಬಾಯಿ ಭದ್ರವಾಗಿ ಇಟ್ಟುಕೊಂಡು ಮಾತನಾಡಬೇಕಿತ್ತು. ಹಗುರವ
Robusta Coffee Price: ಜಾಗತಿಕ ಮಟ್ಟದಲ್ಲಿ ರೊಬಸ್ಟಾ ಕಾಫಿ ಉತ್ಪಾದನೆ ಕುಸಿತ ಕಂಡಿದೆ. ಇದರಿಂದ ಬೆಲೆ ಏರಿಕೆಯಾಗುತ್ತಿದ್ದು, ರಾಜ್ಯದ ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ. ಈ ವರ್ಷದ ರೊಬಸ್ಟಾ ಕಾಫಿ ಸಾರ್ವಕಾಲಿಕ ದಾಖಲೆ ದರ ತಲುಪಿದೆ. ಇದರ ಲಾ
ಪ್ರವೇಶ ಪರೀಕ್ಷೆ ಪಾಸ್ ಮಾಡಿ ವಸತಿ ಶಾಲೆ ಸೇರುವ ಮಕ್ಕಳ ಮೇಲೆ ಕೆಲ ಶಿಕ್ಷಕರು ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಸಾಕಷ್ಟು ವರದಿಗಳಾಗಿವೆ. ಹೆಚ್ಚಿನ ಅಂಕ ನೀಡುವುದು, ಪರೀಕ್ಷೆ ಪಾಸ್ ಮಾಡಿಸುವುದು, ಬಡ ಮಕ್ಕಳಿಗೆ ಉನ್ನತ ಶಿಕ
Fact Check On Viral Audo On EVM: ಏಪ್ರಿಲ್ 26 ಶುಕ್ರವಾರ ಕರ್ನಾಟಕ ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆದ ವೇಳೆ ಆಡಿಯೋ ಒಂದು ವೈರಲ್ ಆಗಿತ್ತು. ಮತಗಟ್ಟೆ ಅಧಿಕಾರಿಗಳು ಮತ ಯಂತ್ರವನ್ನೇ ಸಕ್ರಿಯ ಮಾಡಿರಲಿಲ್ಲ ಎಂದು ಆರೋಪಿಸಿ ಮಾಡಲಾಗಿದ್ದ ವೈರಲ್ ಆ
ಪಿತ್ರಾರ್ಜಿತ ಆಸ್ತಿ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯತ್ಷ ಸ್ಯಾಮ್ ಪಿತ್ರೋಡಾ ಹೇಳಿಕೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸುತ್ತಿದ್ದಾರೆ. ಇದಕ್ಕೆ ಆಕ
Pratap Simha Vs M Lakshman : ಚುನಾವಣೆ ಮುಗಿದ ನಂತರವೂ ಬಿಜೆಪಿಯ ಪ್ರತಾಪ್ ಸಿಂಹ ಮತ್ತು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಡುವಿನ ವಾಕ್ಸಮರ ಮುಂದುವರಿದಿದೆ. ಪ್ರತಾಪ್ ಅವರನ್ನು ಭೇಟಿಯಾಗಿ, ಅವರಿಗೊಂದು ಹಾರಹಾಕಿ, ಸುಳ್ಳಿನ ಪಾಠ ಕಲಿಯಲು ಅ
Maharashtra onion cultivators: ಒಂದು ಕಡೆ ಲೋಕಸಭಾ ಚುನಾವಣೆ ರಂಗೇರುತ್ತಿದೆ. ಮತದಾರರನ್ನು ಸೆಳೆಯಲು ಕಸರತ್ತು ನಡೆಯುತ್ತಿವೆ. ಈ ಮಧ್ಯೆಯ ಬೇಸಿಗೆಯ ಬಿಸಿಯ ಜೊತೆಗೆ ಬರವೂ ಆವರಿಸಿದ್ದು, ಬೆಳೆಯಲ್ಲೂ ಕುಸಿತ ಕಂಡಿದೆ. ತರಕಾರಿ ದರದಲ್ಲಿ ಈಗಾಗಲೇ ಹೆ
ವಿಜಯನಗರದಲ್ಲಿ ಬಿಸಿಲ ಝಳ ಹೆಚ್ಚಾಗಿದೆ. ಫ್ಯಾನ್, ಎಸಿ, ಕೂಲರ್ ಇಲ್ಲದೇ ಮನೆಯಲ್ಲಿ ಇರುವುದೇ ಅಸಾಧ್ಯ ಎಂಬಂತಾಗಿದೆ. ಬೆಳಗಿನಿಂದ ರಾತ್ರಿವರೆಗೂ ಇವುಗಳ ಅವಶ್ಯಕತೆ ಅತಿ ಮುಖ್ಯವೆನಿಸಿದೆ. ಫ್ಯಾನ್ ಗಾಳಿಯಿಂದ ತಂಪು ಎನಿಸಿದ ಅ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರ ಆಸ್ತಿ ಮರುಹಂಚಿಕೆ ಹೇಳಿಕೆಯನ್ನು ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲೂ ಕೈ ಪಡೆ ವಿರುದ್ಧ ವಾಗ್ದಾಳಿ ನಡಸಿದ್ದಾರೆ
ಮೈಸೂರಿನಲ್ಲಿ ಈ ಬಾರಿ ಶೇ.70.62ರಷ್ಟು ಮತದಾನವಾಗಿದೆ. ಮತದಾನ ಹೆಚ್ಚಿಸಲು ಸ್ವೀಪ್ ಸಮಿತಿ ಸಾಕಷ್ಟು ಚಟುವಟಿಕೆಗಳನ್ನು ನಡೆಸಿತ್ತು. ಆದರೆ, ಯಾವುದೂ ಮತದಾರರು ಮತಕೇಂದ್ರಕ್ಕೆ ಬಂದು ವೋಟು ಮಾಡಲು ಸಹಕಾರಿಯಾಗಿಲ್ಲ. ಮುಖ್ಯವಾಗಿ
BJP Candidate Nomination Rejected : ನೋ ಡ್ಯೂ ಸರ್ಟಿಫಿಕೇಟ್ ನೀಡದ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ. ಇದು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರದ ದ್ವೇಷದ ರಾಜಕಾರಣ ಎಂದು ಬಿಜೆಪಿ ಆರೋಪಿಸಿದೆ.
KL Rahul joins Virat Kohli in elite club: 2024ರ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಫಾರ್ಮ್ ನಲ್ಲಿರುವ ಲಖನೌ ಸೂಪರ್ ಜಯಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್, ಶನಿವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ , ಸ್ಫೋಟಕ 76 ರನ್ ಸಿಡಿಸಿದರು. ಆ ಮೂಲಕ ಐಪಿ
ವಿವಿ ಸಾಗರ ಜಲಾಶಯದಿಂದ ಆಂಧ್ರದ ಬೋರನ ತಿಪ್ಪೆ ಡ್ಯಾಂ ನಡುವೆ 150 ಕಿ.ಮೀ. ಅಂತರವಿದ್ದು, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ವಿವಿ ಸಾಗರಕ್ಕೆ ಹರಿಸುವ 2 ಟಿಎಂಸಿ ನೀರಿನಲ್ಲಿ 0.25 ಟಿಎಂಸಿ ನೀರನ್ನು ಚಳ್ಳಕೆರೆ ತಾಲೂಕಿನ ಕುಡಿವ ನೀರಿಗೆ ಬಳ
KL Rahul on LSG VS RR Match: ವಿಶ್ವದ ಅತ್ಯಂತ ಐಷಾರಾಮಿ ಟಿ20 ಫ್ರಾಂಚೈಸಿ ಲೀಗ್ ನ ಹದಿನೇಳನೇ ಆವೃತ್ತಿಯಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡವು ನಾಲ್ಕನೇ ಸೋಲು ಅನುಭವಿಸಿದೆ. ಶನಿವಾರ ಲಖನೌದ ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂ
Ettinahole Project : 2015 ರಲ್ಲಿ ಚದಲಪುರ ಕ್ರಾಸನಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ನಡೆಸಿದ ಅನಿರ್ದಿಷ್ಟಾವಧಿ ಧರಣಿ ವೇದಿಕೆಗೆ ಬಂದಾಗಲೇ ಸದರಿ ವರದಿಯ ಎಲ್ಲಾ ದಾಖಲೆಗಳನ್ನು ಅಂದಿನ ಜಲಸಂಪನ್ಮೂಲ ಸಚಿವರಾಗಿದ್ದ MB ಪಾಟೀಲರ ಹಸ್ತಾಂತರಿಸ
ಮಳೆಯ ಅಭಾವದಿಂದ ರಾಜ್ಯಾದ್ಯಂತ ತೀವ್ರ ಬರಗಾಲ ಆವರಿಸಿದ್ದು, ರೈತಾಪಿ ವರ್ಗದವರು ತತ್ತರಿಸಿ ಹೋಗಿದ್ದಾರೆ. ಒಂದು ಕಡೆ ನೀರಿಲ್ಲದೇ ಒಣಗುತ್ತಿರುವ ಬೆಳೆ, ಇನ್ನೊಂದು ಕಡೆ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಇಂತ
Contentful Company CEO Karthik Rau: ಅಮೆರಿಕದ ಕಂಟೆಂಟ್ಫುಲ್ ಎಂಬ ಕಂಪೆನಿಯ ಸಿಇಒ ಆಗಿ ಉಡುಪಿ ಮೂಲದ ಕಾರ್ತಿಕ್ ರಾವ್ ಇತ್ತೀಚೆಗೆ ನೇಮಕಗೊಂಡಿದ್ದಾರೆ. ಉಡುಪಿ ತಾಲೂಕು ಅಲೆವೂರು ಮೂಲದವರಾದ ಅಮೆರಿಕ ನಿವಾಸಿ ದಿವಂಗತ ಡಾ. ಸುಬ್ರಹ್ಮಣ್ಯ ರಾವ್ ಅವರ ಮ
ರಾಜಕೀಯ ಜಿದ್ದಾಜಿದ್ದಿನ ಕಣವಾಗಿದ್ದ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿನಡೆದ ಚುನಾವಣೆಯಲ್ಲಿಶೇ 69.56ರಷ್ಟು ಮತದಾನವಾಗಿದ್ದು, ಹೈವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿಮತದಾನ ಪ್ರಮಾಣವು ದಾಖಲೆ ಬರೆದಿದೆ. ಮ
Man Dupes Police With Fake Murder: ನಡೆದ ಘಟನೆಯನ್ನು ನಡೆದಿಲ್ಲ ಎಂಬಂತೆ ಪೊಲೀಸರ ಮುಂದೆ ಕಟ್ಟು ಕಥೆ ಹೇಳಿ ಅವರ ದಿಕ್ಕು ತಪ್ಪಿಸುವ ಚಾಲಾಕಿಗಳಿದ್ದಾರೆ. ಆದರೆ ನಡೆಯದ ಅಪರಾಧದ ಬಗ್ಗೆ ಪೊಲೀಸರಿಗೆ ಕಥೆ ಹೇಳಿ ಅವರನ್ನೇ ಬೇಸ್ತುಬೀಳಿಸಿದ ಘಟನೆ ವಿಜಯ
‘ಜನಮತ ಹಬ್ಬ’ ಯಶಸ್ವಿ ಬೆನ್ನಲ್ಲೇ ‘ಮತ ಭವಿಷ್ಯ’ ದ ಲೆಕ್ಕಾಚಾರ ಶುರುವಾಗಿದೆ. ಅಭ್ಯರ್ಥಿಗಳು, ನಾಯಕರು ತುಸು ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಮಂಡ್ಯ ಜೆಡಿಎಸ್ ಅಭ್ಯರ್ಥಿ ಎಚ್ಡ
Neha Hiremath Murder Case: ನಾಡಿನ ಹಿಂದೂ ಹೆಣ್ಣಮಕ್ಕಳನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡು ಜಿಹಾದಿ ನಡೆಸುವ ಮಾನಸಿಕತೆಯ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವ ಅಗತ್ಯವಿದೆ ಎಂದು ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಹೇಳಿದ್ದ
ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಇವರಿಬ್ಬರಲ್ಲಿ ಗೆಲ್ಲೋರ್ಯಾರು? ಸೋಲೋರ್ಯಾರು? ಯಾವ ಊರಿನ ಮತಗಟ್ಟೆಯಲ್ಲಿ ಯಾರಿಗೆ ಎಷ್ಟು ಮತ ಬಂದಿದೆ ಎಂಬ ಚರ್ಚೆಗಳು ಜ
Lok Sabha Elections 2024: ಲೋಕಸಭೆ ಚುನಾವಣೆಯ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಮುಗಿದ ಬಳಿಕ ರಾಜ್ಯದ ಉತ್ತರ ಭಾಗದಲ್ಲಿನ ಉಳಿದ 14 ಲೋಕಸಭೆ ಕ್ಷೇತ್ರಗಳತ್ತ ಎಲ್ಲರ ಗಮನ ನೆಟ್ಟಿದೆ. ಮೇ 7ರಂದು ನಡೆಯಲಿರುವ ಚುನಾವಣೆಗೆ ತೀವ್ರ ಸ್ವರೂಪದ ಪ್ರಚಾ
Tourists in Gokarna on Election Day: ಚುನಾವಣೆ ಬಂದರೆ ಅದೊಂದು ರಜೆ ಎಂದೇ ಭಾವಿಸಿ ಪ್ರವಾಸಕ್ಕೆ ತೆರಳುವ ಜನರ ಸಂಖ್ಯೆ ಅಧಿಕ. ಶುಕ್ರವಾರ ನಡೆದ ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಗೋಕರ್ಣ, ಶೃಂಗೇರಿಯಂತಹ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳು ಜನ ದಟ್ಟ
Lok Sabha Elections 2024: ಕರ್ನಾಟಕದ ದಕ್ಷಿಣ ಭಾಗದಲ್ಲಿನ ಚುನಾವಣಾ ಕಾವು ತಣ್ಣಗಾಗಿದೆ. ಈಗ ನಾಯಕರ ಗಮನ ಉತ್ತರ ಭಾಗದತ್ತ ವರ್ಗಾವಣೆಯಾಗಿದೆ. ಮೇ 7ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಬೃಹತ್ ಸಮಾವೇಶಗಳ ಮೂಲಕ ಪ
Lok Sabha Elections 2024: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಶೇ 77.56ರಷ್ಟು ಮತದಾನವಾಗಿದೆ. 2019ರ ಚುನಾವಣೆಗೆ ಹೋಲಿಕೆ ಮಾಡಿದರೆ ಶೇ 0.34ರಷ್ಟು ಕುಸಿತವಾಗಿದೆ. ಮತದಾನದ ಪ್ರಮಾಣವನ್ನು ಮುಂದಿಟ್ಟುಕೊಂಡು ಬಿಜ
ಹಾಸನದಲ್ಲಿ ಇತ್ತೀಚೆಗೆ ಬಹಿರಂಗವಾಗಿದ್ದ ಲೈಂಗಿಕ ಹಗರಣದ ತನಿಖೆಯನ್ನು ವಿಸೇಶ ತನಿಖಾ ತಂಡದಿಂದ (ಎಸ್ಐಟಿ) ನಡೆಸಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಆಯೋಗದ ಅಧ್ಯಕ್ಷೆಯಾದ ಡಾ. ನ
Rajasthan Royals vs Lucknow Super Giants Match Highlights: ಲಖನೌದ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರ ನಡೆದಿದ್ದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 44ನೇ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ವಿರುದ್ದ ರಾಜಸ್ಥಾನ್ ರಾಯಲ್ಸ್
ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿಪರ ರಾಜಕೀಯ ಮಾಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಬೀದರ್ ಜಿಲ್ಲೆಯ ಹುಮ್ನಾಬಾದ್ನಲ್ಲಿ ಬೃಹತ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜಾತಿ, ಪ್ರಾದೇಶಿ
Modi Cannot Satisfy Siddaramaiah And DK Shivakumar : ಮೊದಲ ಹಂತದ ಚುನಾವಣೆ ಮುಗಿದ ನಂತರವೂ ಕುಮಾರಸ್ವಾಮಿ ಮತ್ತು ಡಿ ಕೆ ಶಿವಕುಮಾರ್ ನಡುವಿನ ಮಾತಿನ ಸಮರ ಮುಂದುವರಿದಿದೆ. ಅನುದಾನದ ವಿಚಾರದಲ್ಲಿ ಸಿಎಂ ಮತ್ತು ಡಿಸಿಎಂ ಅವರನ್ನು ಸಮಾಧಾನ ಪಡಿಸಲು ಸಾಧ್ಯವಿಲ್
Rohit Sharma Breaks Virat Kohli's IPL Record: ಹೊಸದಿಲ್ಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಶನಿವಾರ ನಡೆದಿದ್ದ ಹೈಸ್ಕೋರಿಂಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 10 ರನ್ಗಳ ಸೋಲು ಅನುಭವಿಸಿತು. ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 258 ರನ್ಗಳ ಗುರಿಯನ್ನ
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಬಿಜೆಪಿ ಹೈಕಮಾಂಡ್ ಬದಲಾಯಿಸಿದೆ. ಅಲ್ಲಿ ಹಾಲಿ ಸಂಸದರಾದ ಪೂನಂ ಮಹಾಜನ್ ಅವರನ್ನು ಕೈ ಬಿಟ್ಟು ಅವರ ಬದಲಿಗೆ ಹಿರಿಯ ವಕೀಲರ ಉಜ್ವಲ್ ನ
HD Kumaraswamy's Pen Drive : ಪ್ರತೀ ಬಾರಿ ಸತ್ಯ ಬಯಲು ಮಾಡುತ್ತೇನೆ ಎಂದು ಮಾಧ್ಯಮಗಳ ಮುಂದೆ ಪೆನ್ ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟು ಕೊಳ್ಳುತ್ತಿದ್ದರು. ಅದರಲ್ಲಿ ಏನಿರಬಹುದು ಎಂದು ನನಗೆ ಮೊದಲು ಗೊತ್ತಿರಲಿಲ್ಲ ಈಗ ಗೊತ್ತಾಗಿದೆ ಎಂದು ಉಪ
RCB vs GT Match Preview: ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕಳೆದ ಪಂದ್ಯದಲ್ಲಿ ಗೆಲುವಿನ ಲಯಕ್ಕೆ ಮರಳಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭಾನುವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುಜರಾತ್ ಟೈ
Zaheer Khan on T20 world Cup Selection: 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಗಿದ ಕೆಲವೇ ದಿನಗಳಲ್ಲಿ ವೆಸ್ಟ್ ಇಂಡೀಸ್ ಹಾಗೂ ಅಮೇರಿಕ ಜಂಟಿ ಆತಿಥ್ಯದಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ಟೂರ್ನಿಯ ನಿಮಿತ್ತ ವಿಶ್ವಕಪ್ ವಿಜೇತ ಬೌಲರ್ ಜಹ
ಕೇಂದ್ರದಿಂದ ಬರ ಪರಿಹಾರ ತಡವಾಗಿರುವ ಹಿನ್ನೆಲೆಯಲ್ಲಿ, ಏಪ್ರಿಲ್ 23ರಂದು ವಿಧಾನಸೌಧದ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಇದೀಗ ಕೇಂದ್ರ ಸರ್ಕಾರದಿಂದ ಬರ
Drought Relief To Karnataka : ಸರ್ವೋಚ್ಚ ನ್ಯಾಯಾಲಯದ ಆದೇಶದ ನಂತರ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರ ಪರಿಹಾರದ ಒಂದು ಭಾಗವನ್ನು ಬಿಡುಗಡೆ ಮಾಡಿದೆ. ಇದಕ್ಕೆ ಕರ್ನಾಟಕ ಬಿಜೆಪಿಯು ಮೋದಿಗೆ ಧನ್ಯವಾದ ಹೇಳಿ ಸಾಮಾಜಿಕ ತಾಣದಲ್ಲಿ ಪೋಸ್ಟ್ ಹಾಕಿತ್ತ
ಕೇಂದ್ರ ಸರ್ಕಾರ ಬರ ಪರಿಹಾರ ನೀಡಿದೆ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನದ್ದು ನೀಡಲಿ ಎಂದು ಕಂದಾಯ ಸಚಿವ ಆರ್.ಅಶೋಕ ಆಗ್ರಹಿಸಿದರು. ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೀಡಿ
Suresh Kumar On Low Voter Turnout In Bengaluru : ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದಿದೆ. ರಾಜ್ಯಾದ್ಯಂತ ಶೇ.69ರಷ್ಟು ಮತದಾನವಾಗಿದ್ದು, ಬೆಂಗಳೂರು ನಗರದಲ್ಲಿ ಅತಿ ಕಡಿಮೆ ಮತದಾನವಾಗಿದೆ. ಈ ಬಗ್ಗೆ ರಾಜಾಜಿನಗರದ ಬಿಜೆಪಿ ಶಾಸಕ, ಮಾಜಿ ಸಚಿವ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಏ. 26ರಂದು ಕರ್ನಾಟಕದ 14 ರಾಜ್ಯಗಳಲ್ಲಿ ಮತದಾನ ನಡೆದಿದೆ. ಅದರಲ್ಲಿ ಮೈಸೂರು ಕೂಡ ಒಂದು. ಮೈಸೂರು ಜಿಲ್ಲೆಯಲ್ಲಿ ಮತದಾನಕ್ಕಾಗಿ ಬಳಸಿದ ಎಲ್ಲಾ ಮತಯಂತ್ರಗಳನ್ನು ಮೈಸೂರಿನ ಮಹಾರಾಣಿ ಕಾಲೇಜಿನ ಕ
ನೈರುತ್ಯ ರೈಲ್ವೆ ವಲಯವು ಹುಬ್ಬಳ್ಳಿಯಿಂದ ಎರಡು ಬೇಸಿಗೆ ರೈಲುಗಳ ಸೇವೆಯನ್ನು ಆರಂಭಿಸಿದೆ. ಏಪ್ರಿಲ್ ಅಂತ್ಯದಿಂದ ಮೇ ಅಂತ್ಯದವರೆಗೆ ಈ ರೈಲುಗಳು ಸೇವೆ ಸಲ್ಲಿಸಲಿವೆ. ಇವುಗಳಲ್ಲಿ ಒಂದು ರೈಲು ಹುಬ್ಬಳ್ಳಿ ಹಾಗೂ ಬಿಹಾರದ ಮುಜಫ್ಫ
Janardhan Reddy On Shivaraj Tangadagi : ಕೊಪ್ಪಳ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಪ್ರಚಾರ ಕಣ ರಂಗೇರಿದೆ. ಇದರ ನಡುವೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಸಚಿವ ಶಿವರಾಜ ತಂಗಡಗಿ ನಡುವೆ ವಾಕ್ಸಮರವೂ ಜೋರಾಗಿದೆ. ಶಿವರಾಜ ತಂಗಡಗಿಯನ್ನು ಮಂತ್ರಿ ಎ
Kolkata Knight Riders vs Punjab Kings: ಶುಕ್ರವಾರ ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 42ನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವ
ಮೋದಿಯವರೇ ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂದಿದ್ದರು. ಪ್ರತಿಭಟನೆ ಮಾಡಿ ನೂರಾರು ರೈತರು ಮೃತಪಟ್ಟರೂ ಈ ರೈತರ ಸಾವಿನ ಬಗ್ಗೆ ನಿಮಗೆ ಸಣ್ಣ ಕರುಣೆಯೂ ಬರಲಿಲ್ಲ.ಪ್ರಧಾನಿ ನರೇಂದ್ರ ಮೋದಿಯವರೇ, ಡಾಲರ್ ಎದುರು ರೂಪಾಯಿ ಮೌಲ್ಯ ಕ
Fact Check On Voter Destroys EVM During Lok Sabha Elections : ದೇಶಾದ್ಯಂತ 7 ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಕರ್ನಾಟಕದಲ್ಲಿ ಶುಕ್ರವಾರ ಮತದಾನ ನಡೆದಿದೆ. ಇದರ ಬೆನ್ನಲ್ಲಿಯೇ ವಿಡಿಯೋವೊಂದು ವೈರಲ್ ಆಗಿದ್ದು, ಮತದಾರನೊಬ್ಬ ಕರ್ನಾಟಕದಲ್ಲಿ ಇವಿಎಂ ನಾಶಪ
5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ ಎಂದು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಿಂದುಳಿದವರಿಗೆ ನೀಡಲಾದ ಮೀಸಲಾತಿಯ್ನು ರದ್ದುಪಡಿಸಿ ಮುಸಲ್ಮಾನರಿಗೆ ನೀಡಲಾಗುತ್ತದೆ ಎಂಬುದು ಅಪ್ಪಟ ಸು
ದೇಶದ ಅತಿ ದೊಡ್ಡ ಪ್ರಯಾಣಿಕ ವಾಹನ ತಯಾರಿಕಾ ಕಂಪನಿ ಮಾರುತಿ ಸುಜುಕಿ ಇಂಡಿಯಾ ಮಾರ್ಚ್ ತ್ರೈಮಾಸಿಕದಲ್ಲಿ ಅತ್ಯುತ್ತಮ ಫಲಿತಾಂಶವನ್ನು ಪ್ರಕಟಿಸಿದೆ. 2023-24ನೇ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಕಂಪನಿಯ ನಿವ್ವಳ ಲಾಭ ಶೇ
R Ashwin on PBKS Record Chasing against KRR: ಶುಕ್ರವಾರ ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ನೀಡಿದ್ದ 262 ರನ್ಗಳ ಗುರಿಯನ್ನು
US Car Accident Kills Gujarat Women: ಗುಜರಾತ್ ಮೂಲದ ಮೂವರು ಮಹಿಳೆಯರು ಅಮೆರಿಕದ ಸೌತ್ ಕೆರೊಲಿನಾದಲ್ಲಿ ಸಂಭವಿಸಿದ ಭೀಕರ ಎಸ್ಯುವಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಕಾರು ಅತಿ ವೇಗದೊಂದಿಗೆ ಮೂರು ನಾಲ್ಕು ಲೇನ್ಗಳನ್ನು ಕ್ರಮಿಸಿ, ಸೇತುವೆಯಿಂ
Siddaramaiah On Drought Relief Fund : ಕೇಂದ್ರ ಸರ್ಕಾರ ಕೊನೆಗೂ ಕರ್ನಾಟಕಕ್ಕೆ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನಾವು ಕೇಳಿದ್ದು 18,171 ಕೋಟಿ ರೂ., ಅವ್ರು ಕೊಟ್ಟಿದ್ದು ಕೇ
ಬರ ಪರಿಹಾರ ವಿಚಾರವಾಗಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಕೊಟ್ಟಂತಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ವ
People Will Show Chombu To Congress : ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಚೊಂಬು ಪ್ರಹಸನ ಮುಂದುವರಿದಿದೆ. ದೇಶದಲ್ಲಿ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು, ಈಗ ಜನರು ಕಾಂಗ್ರೆಸ್ಸಿಗೆ ಚೊಂಬು ತೋರಿಸಿದ್ದಾರೆ ಎಂದು ಪ್ರಲ್ಹಾದ್ ಜೋ
ರಾಜ್ಯ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಸಮಾಜಗಳ ನಡುವೆ ಸಂಘರ್ಷ ಹುಟ್ಟಿಸುತಿದೆ. ಹಿಂದುಳಿದ ವರ್ಗಗಳ ವರದಿಯನ್ನು ಬಿಡುಗಡೆ ಮಾಡುತ್ತಿಲ್ಲವೇಕೆ ಎಂದು ಬೊಮ್ಮಾಯಿ ಪ್ರಶ್ನಿಸಿದರು. ಪಿತ್ರಾರ್ಜಿತ ಆಸ್ತಿ ಮಕ್ಕಳಿಗೆ ಬರಬ
UP Students Writes Jai Shree Ram in Answer Sheets: ಉತ್ತರ ಪ್ರದೇಶದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ಗಳು ವಿದ್ಯಾರ್ಥಿಗಳಿಂದ ಹಣ ಪಡೆದು ಅವರನ್ನು ಪಾಸ್ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಈ ವಿದ್ಯಾರ್ಥಿಗಳು ಉತ್ತರ
Dingaleshwara Swamiji In Pralhad Joshi : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುರು ಶಿಷ್ಯರನ್ನು ಅಗಲಿಸುವ
ಡಬಲ್ ವೋಟರ್ ಐಡಿ ಹೊಂದಿದ ಮತದಾರರ ಮನೆಗೆ ಜಿಲ್ಲಾ ಚುನಾವಣಾಧಿಕಾರಿಗಳಿಂದ ನೋಟಿಸ್ ಬರುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಮತದಾರರು ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯರನ್ನು ಭೇಟಿಯಾಗಿ ಅವುಗಳನ್ನು ಡಿಲಿಟ್ ಮಾಡಿಸುತ
Yuvraj Singh Picks 4 Semifinalists: ವೆಸ್ಟ್ ಇಂಡೀಸ್ ಹಾಗೂ ಅಮೇರಿಕ ಜಂಟಿ ಆತಿಥ್ಯದಲ್ಲಿ ಜೂನ್ ಒಂದರಂದು ಆರಂಭವಾಗಲಿರುವ 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ಸ್ ತಲುಪಬಲ್ಲ ನಾಲ್ಕು ತಂಡಗಳನ್ನು ಭಾರತ ತಂಡದ ಮಾಜಿ ಆಲ್ರೌಂಡರ್ ಹಾಗೂ ಟ
ಕರ್ನಾಟಕಕ್ಕೆ ಹೋರಾಟ ಮೂಲಕ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ಸಿಕ್ಕಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ ಎಂದ ಅವರು, ಪರಿಹಾರ ಬಂ
Muslim Congress Leader On High Command : ಮಹಾರಾಷ್ಟ್ರ ಕಾಂಗ್ರೆಸ್ನಲ್ಲಿ ಆಂತರಿಕ ಕಿತ್ತಾಟ ಜೋರಾಗಿದೆ. ಯಾವುದೇ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಡದ ಕಾರಣ ಮುಸ್ಲಿಂ ನಾಯಕರು ಅಸಮಾಧಾನ ಹೊರಹಾಕಿದ್ದು, ಕಾಂಗ್ರೆಸ್ಗೆ ಮುಸ್ಲಿಂ
ವಿಜಯನಗರ ಜಿಲ್ಲೆಯ ಹರಪನಹಳ್ಳಿ ಉಚ್ಚಂಗಿದುರ್ಗ ಮುಖ್ಯ ರಸ್ತೆಯ ನಂದಿ ಕಂಬದಿಂದ ಅಣಜಿಗೆರೆ ಮಾರ್ಗದಲ್ಲಿ ನೀವು ಪ್ರಯಾಣಿಸಿದರೆ ದಾರಿಯುದ್ದಕ್ಕೂ ಬೇವಿನ ಮರಗಳು ನೋಡುಗರ ಕಣ್ಮನ ಸೆಳೆಯುತ್ತಿವೆ. ಸಾಮಾಜಿಕ ವಲಯ ಅರಣ್ಯ ಇಲಾಖೆಯಿ
Revanth Reddy Not Following Congress Culture : ಕಾಂಗ್ರೆಸ್ ಚುನಾವಣಾ ಪ್ರಚಾರ ಎಲ್ಲಾ ಕಡೆ ಒಂದು, ತೆಲಂಗಾಣದಲ್ಲಿ ಮಾತ್ರ ಇನ್ನೊಂದು ಎನ್ನುವ ರೀತಿಯಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಚುನಾವಣಾ ಪ್ರಚಾರ ತನ್ನ ಸುತ್ತಲೇ ಸುತ್ತುವಂತೆ ನೋಡಿಕೊಳ್ಳುತ್ತ