ಅಹಮದಾಬಾದ್: ಮಹಿಳೆ ತನ್ನ ಮೂರನೇ ಮದುವೆಯ ನಂತರ ತನ್ನ ಮೊದಲ ಪತಿಯೇ ಬೇಕು ಎಂದು ಕೋರ್ಟ್ ಮೆಟ್ಟಿಲೇರಿದ್ದಾಳೆ. ಹೀಗೊಂದು ಪ್ರಸಂಗ ನಡೆದದ್ದು ಅಹಮದಾಬಾದ್ ನಲ್ಲಿ. ಗುಜರಾತ್ನ ಮೆಹ್ಸಾನಾ ಜಿಲ್ಲೆಯ ಮಹಿಳೆ ಪ್ರೀತಿಸಿದವನೊಂದಿ
ಚ್ಬರ್ ಮೊನ್: ನೈಋತ್ಯ ಕಾಂಬೋಡಿಯಾದ ಸೇನಾ ನೆಲೆಯಲ್ಲಿ ನಡೆದ ಬೃಹತ್ ಸ್ಫೋಟದಲ್ಲಿ 20 ಸೈನಿಕರು ಮೃತಪಟ್ಟಿದ್ದಾರೆ. ಕೊಂಪಾಂಗ್ ಸ್ಪ್ಯೂ ಪ್ರಾಂತ್ಯದಚ್ಬರ್ ಮೊನ್ ಜಿಲ್ಲೆಯಲ್ಲಿ ಸ್ಫೋಟ ಸಂಭವಿಸಿದ್ದು ಸಾವು -ನೋವಿನ ಜೊತೆಗೆ
ಹೈದರಾಬಾದ್:ಬಹುಭಾಷಾ ನಟಿ ಸಮಂತಾ ಅವರಿಂದು 37ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಿದರು. ಅನಾರೋಗ್ಯದಿಂದ ಸಿನಿಮಾರಂಗದಿಂದ ಬ್ರೇಕ್ ಪಡೆದಿರುವ ಸಮಂತಾ, ಪ್ರವಾಸ ಮಾಡುತ್ತಾ ಜಾಲಿ ಮೂಡ್ ನಲ್ಲಿದ್ದಾರೆ.ಹುಟ್ಟುಹಬ್ಬಕ್ಕೆ ಅವರು ಕಂ
ಬೆಂಗಳೂರು: ಅಶ್ಲೀಲ ವೀಡಿಯೋಗೂ ಜೆಡಿಎಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಉಪ್ಪು ತಿಂದವರು ನೀರು ಕುಡಿಯಲಿ. ಪ್ರಜ್ವಲ್ ರೇವಣ್ಣ ಪರಾರಿಯಾಗಿದ್ದರೆ ಎಸ್ಐಟಿ ಕರೆದುಕೊಂಡು ಬರುತ್ತೆ ಬಿಡಿ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾ
ಗಾಂಧಿನಗರ: ಗುಜರಾತ್ ಕರಾವಳಿಯಲ್ಲಿ ಬರೋಬ್ಬರಿ ₹602 ಕೋಟಿ ಮೌಲ್ಯದ ಮಾದಕ ವಸ್ತುಗಳು ಪತ್ತೆಯಾಗಿದ್ದು, 14 ಮಂದಿ ಪಾಕಿಸ್ತಾನದ ಪ್ರಜೆಗಳನ್ನು ಬಂಧಿಸಲಾಗಿದೆ. ಭಯೋತ್ಪಾದನಾ ನಿಗ್ರಹ ದಳ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ
ನವದೆಹಲಿ: ಪಕ್ಷದ ಪ್ರಚಾರದ ಹಾಡಿಗೆ ಚುನಾವಣಾ ಆಯೋಗ ನಿಷೇಧ ಹೇರಿದೆ ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಆರೋಪಿಸಿದೆ. ಎಎಪಿ ಇತ್ತೀಚೆಗಷ್ಟೇ ‘ಜೈಲ್ ಕೆ ಜವಾಬ್ ಮೇ ಹಮ್ ವೋಟ್ ದೇಂಗೆ’ ಎಂಬ ಚುನಾವಣಾ ಪ್ರಚಾರ ಹಾಡನ್ನು ಬಿಡುಗಡೆಗೊಳಿಸ
ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ. 7 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹ
ಮುಂಬೈ:ರಾಜಸ್ಥಾನ್ ರಾಯಲ್ಸ್ 16 ಅಂಕಗಳನ್ನು ಗಳಿಸಿ ಇದರೊಂದಿಗೆ, ಸಂಜು ಸ್ಯಾಮ್ಸನ್ ನೇತೃತ್ವದ ತಂಡವು ಪ್ಲೇಆಫ್ನಲ್ಲಿ ಸ್ಥಾನವನ್ನು ಬಹುತೇಕ ಖಚಿತಪಡಿಸಿದೆ. ಐಪಿಎಲ್ 2024 ಪಾಯಿಂಟ್ಸ್ ಟೇಬಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಹೊರತುಪಡ
ಹರಪನಹಳ್ಳಿ: ಇಂದಿರಾಗಾ0ಧಿಯವರ ಕಾಲದಿಂದಲೂ ಬಂಜಾರ ಸಮುದಾಯ ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸುತ್ತಾ ಬಂದಿದ್ದು, ಈಗಲೂ ಕಾಂಗ್ರೆಸ್ಗೆ ಬೆನ್ನೆಲುಬಾಗಿ ನಿಂತಿದೆ ಎಂದು ಮಾಜಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ ಹೇಳಿದರು. ಪಟ್ಟಣದ ಆಚ
ನವದೆಹಲಿ: ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಉಸ್ತುವಾರಿ ದೀಪಕ್ ಬಬಾರಿಯಾ ಅವರ ನಿರಂತರ ಹಸ್ತಕ್ಷೇಪವನ್ನು ಉಲ್ಲೇಖಿಸಿ ಅರ
ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ವಿಮಾನ ಇಳಿಯಲು ಅನುಮತಿ ನಿರಾಕರಿಸಲಾಗಿದೆ. ಸಾಂವಿಧಾನಿಕ ಮುಖ್ಯಸ್ಥರಾದ ಪಿಎಂ ಮತ್ತು ಸಿಎಂ ಚುನಾವಣಾ ಪ್ರಚಾರಾರ್ಥ ಬೆಳಗಾವಿ ಪ್ರವಾಸದಲ್
ಹಾಸನ: ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಶೇರ್ ಮಾಡಿದ ವ್ಯಕ್ತಿಗಳನ್ನು ಬಂಧಿಸುವಂತೆ ಆಗ್ರಹಿಸಿ ಏ.29ರಂದು ಹಾಸನ ಜಿಲ್ಲಾ ಜನಪರ ಚಳವಳಿ ಒಕ್ಕೂಟ ಪ್ರತಿಭಟನೆ ಹಮ್ಮಿಕೊಂಡಿದೆ. ಪೆನ್ ಡ್ರೈವ್ ಮೂಲಕ ಮಹಿಳೆಯರ ಲೈಂಗಿಕ ಚಿತ್ರಗಳು ಮತ್
ಮುಂಬೈ: ಮಹಾದೇವ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸೈಬರ್ ಸೆಲ್ನ ವಿಶೇಷ ತನಿಖಾ ತಂಡವು ಛತ್ತೀಸ್ಗಢದ ನಟ ಸಾಹಿಲ್ ಖಾನ್ ಅವರನ್ನು ಬಂಧಿಸಿದೆ. ಬಾಂಬೆ ಹೈಕೋರ್ಟ್ಗೆ ನಟ ಸಲ್ಲಿಸಿದ್ದ ಜಾಮೀನು ಅರ
ಶಿರಸಿ: ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮ ಭಾನುವಾರ ಆರಂಭವಾಯ್ತು. ಕಾರ್ಯಕ್ರಮಕ್ಕೆ ಮೋದಿಯವರ ಆಗಮನವಾಗಲಿದ್ದು, ಕ್ಷೇತ್ರದ ಜನರ ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ
ನವದೆಹಲಿ : ಮೋದಿ ಸರ್ಕಾರ ಈರುಳ್ಳಿ ರಫ್ತು ಬಗ್ಗೆ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಒಂದು ಲಕ್ಷ ಟನ್ ಗಿಂತ ಹೆಚ್ಚು ಈರುಳ್ಳಿಯನ್ನು ವಿದೇಶಗಳಿಗೆ ರಫ್ತು ಮಾಡಲು ಅನುಮತಿ ನೀಡಲಾಗಿದೆ. ಬಾಂಗ್ಲಾದೇಶ, ಶ್ರೀಲಂಕಾ, ಭೂತಾನ್,
ಚರ್ಚಾ ವೇದಿಕೆ ಡಾ.ಅಮ್ಮಸಂದ್ರ ಸುರೇಶ್ ಇತ್ತೀಚೆಗೆ, ಭಾರತದ ಮಾಧ್ಯಮಗಳಲ್ಲಿ ‘ಪಾವತಿಸಿದ ಸುದ್ದಿ’ (ಪೇಯ್ಡ್ ನ್ಯೂಸ್) ಹೆಚ್ಚು ಸದ್ದು ಮಾಡುತ್ತಿದೆ. ಇಂಥ ಸುದ್ದಿಯು ಮಾಧ್ಯಮಗಳ ಪಾಲಿಗೆ ಲಾಭದಾಯಕವಾಗಿದ್ದರೂ, ಭಾರತದಂಥ ಪ್ರಜಾಪ
ವಿದ್ಯಮಾನ ವಿನಾಯಕ ವೆಂ. ಭಟ್ಟ, ಅಂಬ್ಲಿಹೊಂಡ ನಮ್ಮ ಸಂವಿಧಾನದ ಸೌಂದರ್ಯವಿರುವುದೇ ಸಮಾನತೆಯಲ್ಲಿ ಅಂದಮೇಲೆ ಅದು ಯಾವುದೇ ಧರ್ಮೀಯರಿಗೂ ಹೆಚ್ಚುವರಿ ಸೌಲಭ್ಯ ನೀಡಲು ಸಾಧ್ಯವಿಲ್ಲ ತಾನೆ? ಹಾಗೆ ಮಾಡಿದರೆ ಸಂವಿಧಾನದಡಿಯಲ್ಲಿ ಎಲ್
ತುಂಟರಗಾಳಿ ಸಿನಿಗನ್ನಡ ಕೆಲವು ವರ್ಷಗಳ ಹಿಂದೆ, ಬುರ್ಜ್ ಖಲೀಫಾದ ೧೪೮ನೇ ಮಹಡಿಯಲ್ಲಿ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಚಿತ್ರದ ಟೈಟಲ್ ರಿವೀಲ್ ಆಗಿತ್ತು. ಅದನ್ನು ನೋಡಿ ಕನ್ನಡ ಚಿತ್ರರಂಗ ತುಂಬಾ ಎತ್ತರಕ್ಕೆ ಹೋಗಿದೆ ಎಂದು
ತಿಳಿರು ತೋರಣ srivathsajoshi@yahoo.com ಅಕ್ಟೋಬರ್ ೨೦೨೨ರಲ್ಲಿ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿಯವರು ಅಮೆರಿಕ ಪ್ರವಾಸದಲ್ಲಿದ್ದವರು ನಮ್ಮ ವಾಷಿಂಗ್ಟನ್ ಡಿಸಿ ಪ್ರದೇಶಕ್ಕೂ ಭೇಟಿಯಿತ್ತಿದ್ದರು. ಸ್ಥಳೀಯ ಶ್ರೀ ಶ
ಇದೇ ಅಂತರಂಗ ಸುದ್ದಿ vbhat@me.com ಈ ಸಲದ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರದಗಮನ ಸೆಳೆದ ಹಲವು ಕ್ಷೇತ್ರಗಳಲ್ಲಿ ಕೇರಳದ ತಿರುವನಂತಪುರವೂ ಒಂದು. ಈ ಕ್ಷೇತ್ರದಿಂದ ಮೂರು ಸಲ ಗೆದ್ದ ಕಾಂಗ್ರೆಸ್ಸಿನ ಹಾಲಿ ಸದಸ್ಯ, ಕೇಂದ್ರದ ಮಾಜಿ ಸಚಿವ ಮತ
ಬೆಂಗಳೂರು:ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ. ರಾತ್ರಿ 9ಕ್ಕೆ ಐಟಿಸಿ ಹೋಟೆಲ್ ನಲ್ಲಿ ಮೋದಿ ಅವರಿಗೆ ಸ್ವಾಗತ ನೀಡಲಾಗುವುದು. ಇಂದು ರಾತ್
ಗುವಾಹಟಿ: ಹೈವೊಲ್ಟೇಜ್ ಲೋಕಸಭಾ ಕ್ಷೇತ್ರಗಳಾದ ಅಮೇಠಿ ಮತ್ತು ರಾಯ್ ಬರೇಲಿ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಭ್ಯರ್ಥಿಗಳ ಹೆಸರನ್ನು ಕೆಲ
ಟೊಕಿಯೋ: ಜಪಾನ್ನ ಬೋನಿನ್ ದ್ವೀಪಗಳಲ್ಲಿ 6.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಶನಿವಾರ ವರದಿ ಮಾಡಿದೆ. ಭೂಕಂಪವು 503.2 ಕಿ.ಮೀ (312.7 ಮೈಲಿ) ಆಳದಲ್ಲಿ ಸಂಭವಿಸಿದೆ. ಲಭ್ಯವಿರುವ ಮಾಹಿತಿಯ ಆ
ಒಮಾಹಾ: ಭಾರಿ ಸುಂಟರಗಾಳಿ ನೆಬ್ರಾಸ್ಕಾ ನಗರದ ವಿಮಾನ ನಿಲ್ದಾಣವಾದ ಎಪ್ಪ್ಲಿ ವಾಯುನೆಲೆಗೆ ಹಾನಿ ಮಾಡಿದೆ. “ಹಾನಿಯ ಮೌಲ್ಯಮಾಪನಕ್ಕಾಗಿ ಎಪ್ಪ್ಲಿ ವಾಯುನೆಲೆ ಮುಚ್ಚಲ್ಪಟ್ಟಿದೆ. ಒಎಂಎ ಟರ್ಮಿನಲ್ ಯಾವುದೇ ಪರಿಣಾಮ ಬೀರುವುದಿಲ್ಲ
ಕಾನ್ಪುರ:ಉತ್ತರ ಪ್ರದೇಶದ ಕಾನ್ಪುರದಲ್ಲಿ ಸ್ಕೂಟರ್ನಲ್ಲಿ ಹೋಗುತ್ತಿದ್ದ ವೇಳೆ ಮಹಿಳೆಯೊಬ್ಬರ ಜೇಬಿನಲ್ಲಿದ್ದ ಮೊಬೈಲ್ ಫೋನ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಿಳೆಯ ಜೇಬಿನ
ನವದೆಹಲಿ:ಸೌಂದರ್ಯ ಸ್ಪರ್ಧೆಗಳಲ್ಲಿ ವಿಜೇತರಾಗಲುವಯಸ್ಸಿನವರ ಅಗತ್ಯವಿಲ್ಲ ಎಂದು 60 ವರ್ಷದ ಮಹಿಳೆಯೊಬ್ಬರು ಸಾಬೀತುಪಡಿಸಿದ್ದಾರೆ. 60ರ ಹರೆಯದಲ್ಲಿ ಸೌಂದರ್ಯ ಸ್ಪರ್ಧೆಗಳಲ್ಲಿ ವಿಜೇತರಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಅರ್ಜೆಂ
ಅಯೋಧ್ಯೆ:ಬಿಹಾರದಿಂದ ಉತ್ತರಪ್ರದೇಶಕ್ಕೆ ಅಕ್ರಮವಾಗಿ ಕರೆದೊಯ್ಯುತ್ತಿದ್ದ 95 ಮಕ್ಕಳನ್ನು ಉತ್ತರ ಪ್ರದೇಶದ ಮಕ್ಕಳ ಆಯೋಗವು ರಕ್ಷಣೆ ಮಾಡಿದೆ. ರಕ್ಷಿಸಲ್ಪಟ್ಟ ಮಕ್ಕಳು 4-12 ವರ್ಷದೊಳಗಿನವರು ಎಂದು ವರದಿಯಾಗಿದೆ. ಉತ್ತರ ಪ್ರದೇಶದ
ಇಂಫಾಲ್: ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಕುಕಿ ಉಗ್ರಗಾಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಆ
ನವದೆಹಲಿ: ರಿಷಭ್ ಪಂತ್ ಅವರ ಆಟದ ಬಲದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕಪಟ್ಟಿಯಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಿದೆ. ಒಂಬತ್ತು ಪಂದ್ಯಗಳಲ್ಲಿ ನಾಲ್ಕು ಗೆದ್ದು, ಐದರಲ್ಲಿ ಸೋತಿರುವ ಡೆಲ್ಲಿ ತಂಡವು ಶನಿವಾರ ಹಾರ್ದಿಕ್ ಪಾ
ಲಖನೌ: ಲಖನೌ ಸೂಪರ್ಜೈಂಟ್ಸ್ ತಂಡವು ತನ್ನ ತವರಿನಲ್ಲಿ ಶನಿವಾರ ನಡೆಯಲಿರುವ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಹಿಂದಿನ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುವ ಛಲದಲ್ಲಿದೆ. 2008ರ ಚಾಂಪಿಯನ್ ರಾಜಸ್ಥಾನ ತಂಡವು ಈ ಋತುವಿ
ಪ್ರಚಲಿತ ಡಾ.ಜಗದೀಶ ಮಾನೆ ಭಾರತ ಇದೀಗ ಆರ್ಥಿಕವಾಗಿ ಬದಲಾಗುತ್ತಿರುವ ರಾಷ್ಟ್ರ. ಕಳೆದ ಎರಡು ಮೂರು ವರ್ಷಗಳಲ್ಲಿ ಭಾರತ ತನ್ನ ಎಲ್ಲಾ ಕ್ಷೇತ್ರಗಳಲ್ಲೂ ಆರ್ಥಿಕ ಅಭಿವೃದ್ಧಿ ಯನ್ನು ಸಾಧಿಸುತ್ತಿದೆ. ಕೆಲ ಸರಕುಗಳನ್ನು ಭಾರತವು ಬೇರ
ಅಂತರ್ಗತ ಜಯಪ್ರಕಾಶ ಪುತ್ತೂರು ಮಣಿಪಾಲದಲ್ಲಿ ಬ್ಯಾಂಕ್ನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಉಡುಪಿ ವಾಸ್ತವ್ಯದ ವೇಳೆ, ನಮಗೆಲ್ಲಾ ಈ ಚಾರಿತ್ರಿಕ ನಗರ ವಿವಿಧ ಆಸಕ್ತಿ ದಾಯಕ ವಿಚಾರಗಳಲ್ಲಿ ತೊಡಗಿಸಲು ವಿಪುಲ ಅವ
ದೇಶದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ ಶುಕ್ರವಾರ ಮುಕ್ತಾಯವಾಗಿದೆ. ಅಲ್ಲಲ್ಲಿ ಚಿಕ್ಕಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿದರೆ ಬಹುತೇಕ ಶಾಂತಿಯುತವಾಗಿಯೇ ನಡೆದಿದೆ. ನಿಜಕ್ಕೂ ಇದು
ವೀಕೆಂಡ್ ವಿತ್ ಮೋಹನ್ camohanbn@gmail.com ೧೯೯೧ ರಲ್ಲಿ ಭಾರತದ ಆರ್ಥಿಕತೆ ಪಾತಾಳಕ್ಕೆ ಕುಸಿದು, ದೇಶ ದಿವಾಳಿಯಾಗುವ ಹಂತಕ್ಕೆ ತಲುಪಿತ್ತು. ಭಾರತೀಯರ ಚಿನ್ನವನ್ನು ಲಂಡನ್ನಿನ ಬ್ಯಾಂಕಿ ನಲ್ಲಿ ಅಡವಿಟ್ಟು ವಿಶ್ವಬ್ಯಾಂಕಿನ ಬಳಿಕ ಬೇಡಿ ಸಾಲ
ವರ್ತಮಾನ maapala@gmail.com ರಾಜಕೀಯವಾಗಿ ಯಾವುದೇ ಒಂದು ವಿಚಾರದ ಬಗ್ಗೆ ವ್ಯಾಖ್ಯಾನಗಳನ್ನು ಮಾಡುವಾಗ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಇಲ್ಲದೇ ಇದ್ದರೆ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ‘ಸಂಪತ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಎರಡನೇ ದಿನವೂ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರಿದಿದ್ದು, ಶುಕ್ರವಾರ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಇಬ್ಬರು ಯೋಧರು
ಬೆಂಗಳೂರು: ಲೋಕಸಭೆ ಚುನಾವಣೆಗೆ ದೇಶದ 2ನೇ ಹಂತ ಮತ್ತು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಶುಕ್ರವಾರ ನಡೆಯುತ್ತಿದೆ. ಮತದಾನ ಮಾಡಲು ಬೆಂಗಳೂರು ನಗರದಿಂದ ಸಾವಿರಾರು ಜನರು ಪ್ರಯಾಣಿಸುತ್ತಿದ್ದು, ಶುಕ್ರವಾರ ನೆಲಮಂಗಲ ಟೋಲ್ಗೇಟ
ನವದೆಹಲಿ: ಉತ್ತರ ಪ್ರದೇಶದ ಜೌನ್ಪುರ ಪಟ್ಟಣದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದಲ್ಲಿ, ಪರೀಕ್ಷಕರು ತಮ್ಮ ಉತ್ತರ ಪುಸ್ತಕಗಳಲ್ಲಿ ‘ಜೈ ಶ್ರೀ ರಾಮ್’ ಮತ್ತು ಅನೇಕ ಭಾರತೀಯ ಕ್ರಿಕೆಟಿಗರ ಹೆಸರುಗಳನ್ನು ಬರೆ
ಧರ್ಮಪುರ: ಭಾರಿ ಮಳೆಯಿಂದಾಗಿ 43 ವರ್ಷಗಳ ಬಳಿಕ ಕೋಡಿ ಹರಿದಿದ್ದ ಐತಿಹಾಸಿಕ ಕೆರೆಯಲ್ಲಿ ನೀರು ಕಲುಷಿತಗೊಂಡಿದ್ದು, ಸಾಕಣೆಗೆ ಬಿಡಲಾಗಿದ್ದ ಮೀನುಗಳು ಸತ್ತು ತೇಲುತ್ತಿವೆ. ಕೆರೆಯಲ್ಲಿ 42 ವರ್ಷಗಳ ಕಾಲ ನೀರು ಇಲ್ಲದೇ ಇದ್ದುದರಿಂದ
ಬೆಂಗಳೂರು: ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ, 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆ ತನಕ ದೇಶಾದ್ಯಂತ ಉತ್ತಮ ಮಟ್ಟದಲ್ಲಿ ಮತದಾನ ನಡೆದಿದ್ದು
ಮುದಗಲ್ : ಎಣ್ಣೆ ಸೀಝ್ ಮಾಡಲು ಹೋದ ಪೊಲೀಸರಿಗೆ ಸಿಕ್ತು ಕಂತೆ ಕಂತೆ ನಕಲಿ ನೋಟು ಸಿಕ್ಕ ಘಟನೆ ರಾಯಚೂರ ಜಿಲ್ಲೆಯಲ್ಲಿ ಲಿಂಗಸೂಗೂರ ಪಟ್ಟಣದ ಗೌಳೀಪುರ ಓಣಿಯಲ್ಲಿ ಘಟನೆ ನಡೆದಿದೆ. ಒಂದು ಕಡೆ 500 ಮುಖಬೆಲೆ, ಮತ್ತೊಂದು ಕಡೆ ಪೇಪರ್ ಇರುವ
ವಾಣಿಜ್ಯ ವಿಭಾಗ ರಮಾನಂದ ಶರ್ಮಾ ಬ್ಯಾಂಕುಗಳಲ್ಲಿನ ಸೇವಾಶುಲ್ಕಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸುವವರು, ಬ್ಯಾಂಕೇತರ ಸ್ಥಳಗಳಲ್ಲಿನ ಶುಲ್ಕಗಳ ಬಗ್ಗೆ ಚಕಾರ ಎತ್ತುವುದಿಲ್ಲ. ರದ್ದುಗೊಂಡ ವೇಟಿಂಗ್ ಲಿಸ್ಟ್ ಟಿಕೆಟ್ಗಳಿಂದ ಭಾರ
ಶಿಶಿರಕಾಲ shishirh@gmail.com ಜಾಗತಿಕ ವಿದ್ಯಮಾನಗಳನ್ನು ಗ್ರಹಿಸುವಾಗ ಚುನಾವಣೆ ನಿತ್ಯ ನಿರಂತರ. ಚುನಾವಣೆಯನ್ನು ಗೆಲ್ಲಲು ಜಾತಿ, ಹಣಬಲ ಹೀಗೆ ಏನೇನೋ ಕಸರತ್ತು ಮಾಡುವುದು ಸಾಮಾನ್ಯ. ಈ ಬಾರಿ ಚೊಂಬು, ಕಿಸೆಗಳ್ಳರು ಎಂದೆಲ್ಲ ಜಾಹೀರಾತು ಬಂ
ಛತ್ತೀಸ್ಗಢದ ದಾಂತೇವಾಡದಲ್ಲಿ ಮೂವರು ಮಹಿಳೆಯರು ಸೇರಿದಂತೆ ೧೮ ನಕ್ಸಲೀಯರು ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗತರಾಗಿರುವ ಸುದ್ದಿ ಬಂದಿದೆ. ಮುಖ್ಯವಾಹಿನಿಯಲ್ಲಿ ತಾವೂ ಒಬ್ಬರಾಗಬೇಕು ಎಂಬ ತವಕವೇ ಅವರ ಈ ನಿರ್ಧಾರಕ್ಕೆ ಕಾರಣ ಎ
ನೆನಪಿನ ದೋಣಿ ಯಗಟಿ ರಘು ನಾಡಿಗ್ ಗೋವಿಂದೇಗೌಡರ ಕುರಿತಾದ ಈ ಸಾಲುಗಳಿಗೆ ಒಡ್ಡಿಕೊಳ್ಳುವುದಕ್ಕೂ ಮುನ್ನ ಪುಣ್ಯಕೋಟಿ ಗೋವನ್ನು ಒಮ್ಮೆ ನೆನಪಿಸಿಕೊಂಡುಬಿಡಿ ಅಥವಾ ಹಾಲುಗೆನ್ನೆಯ ಹಸುಳೆಯ ಅಬೋಧ ಕಂಗಳಲ್ಲಿ ತುಳುಕುವ ಮುಗ್ಧತೆಯ
ಶಶಾಂಕಣ shashidhara.halady@gmail.com ಇವಿಎಂ ಬರುವ ಮುಂಚೆ, ಕೆಲವು ಮತಗಟ್ಟೆಗಳಲ್ಲಿ ಮತಗಳನ್ನು ಸಾಮೂಹಿಕವಾಗಿ ಚಲಾಯಿಸಿದ ವರದಿಗಳು ಬರುತ್ತಿದ್ದವು. ಆದರೆ, ಅವು ತನಿಖೆಗೆ ಒಳಪಡುತ್ತಿರಲಿಲ್ಲ. ಒಳಪಟ್ಟರೂ, ಋಜುವಾತಾಗುತ್ತಿರಲಿಲ್ಲ. ಕರ್ತವ್ಯನಿ
ಕರಾಚಿ: ಪಾಕಿಸ್ತಾನದ ಕ್ರಿಕೆಟ್ ಆಟಗಾರ್ತಿ, ಮಾಜಿ ನಾಯಕಿ ಬಿಸ್ಮಾ ಮರೂಫ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಗುರುವಾರ ನಿವೃತ್ತಿ ಘೋಷಿಸಿದ್ದಾರೆ. 32 ವರ್ಷದ ಬಿಸ್ಮಾ ಫಿಟ್ನೆಸ್ ಕಾರಣದಿಂದ,
ಪಟ್ನಾ(ಬಿಹಾರ): ಪಟ್ನಾ ಜಂಕ್ಷನ್ ರೈಲು ನಿಲ್ದಾಣದ ಸಮೀಪವಿರುವ ಹೋಟೆಲ್ನಲ್ಲಿ ಗುರುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಮಹಿಳೆಯರು ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಹೋಟೆಲ್
ಹೈದರಾಬಾದ್: ಎದುರಾಳಿಗಳ ಬೌಲಿಂಗ್ ಅನ್ನು ನಿರ್ದಯವಾಗಿ ದಂಡಿಸುತ್ತಿರುವ ಸನ್ರೈಸರ್ಸ್ ಹೈದರಾಬಾದ್ ತಂಡ, ಅಂಕಪಟ್ಟಿಯ ತಳದಲ್ಲಿರುವ ರಾಯಲ್ ಚಾಲೆಂಜರ್ ಬೆಂಗಳೂರು ತಂಡಗಳು ಗುರುವಾರ ಐಪಿಎಲ್ ಪಂದ್ಯದಲ್ಲಿ ಮುಖಾಮುಖಿಯ
ನವದೆಹಲಿ: ಮಹಾರಾಷ್ಟ್ರದ ವಾಶಿಮ್ನ ರೈತರ ಮಗ ನೀಲಕೃಷ್ಣ ಗಜರೆ ಅವರು ಜೆಇಇ ಮೇನ್ 2024 ಪರೀಕ್ಷೆಯಲ್ಲಿ ದೇಶಕ್ಕೇ ಅಗ್ರಸ್ಥಾನ ಪಡೆದಿದ್ದಾರೆ. ಪರೀಕ್ಷೆಯಲ್ಲಿ ಪರಿಪೂರ್ಣ ಅಂಕಗಳನ್ನು (100) ಗಳಿಸಿದ್ದಾರೆ. ದಕ್ಷೇಶ್ ಸಂಜಯ್ ಮಿಶ್ರಾ ಮತ
ಬಫಲೋ: ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಗೈ ವಿಟ್ಟಲ್ ಅವರು ಚಿರತೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಜಿಂಬಾಬ್ವೆಯ ಬಫಲೋ ರೇಂಜ್ನಿಂದ ವಿಮಾನದ ಮೂಲಕ ತುರ್ತು ಶಸ್ತ್ರಚಿಕಿತ್ಸ
ನವದೆಹಲಿ: ಉತ್ತರಪ್ರದೇಶದ ಲೋಕಸಭಾ ಕ್ಷೇತ್ರಗಳಾದ ಅಮೇಥಿಯಲ್ಲಿ ರಾಹುಲ್ ಗಾಂಧಿ ಮತ್ತು ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ರಾಹುಲ್ ಗಾಂಧಿ ಅವರು ಕೇರ
ಬೆಂಗಳೂರು:ರಾಜ್ಯದಲ್ಲಿ ಶುಕ್ರವಾರ ಬೆಳಗ್ಗೆ 7 ಗಂಟೆಯಿಂದಲೇ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಹಿನ್ನೆಲೆ ಬೆಂಗಳೂರು ಸಮೀಪದ ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವವಿಖ್ಯಾತ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ವಿ
ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಚೀನಾದ ಗಡಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯ ಒಂದು ಭಾಗ ಕೊಚ್ಚಿ ಹೋಗಿದೆ. ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆ
ನವದೆಹಲಿ: 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಅನಧಿಕೃತ ಸ್ಟ್ರೀಮಿಂಗ್ಗೆ ಸಂಬಂಧಿಸಿದ ವಿಚಾರಣೆಗಾಗಿ ನಟಿ ತಮನ್ನಾ ಭಾಟಿಯಾ ಅವರಿಗೆ ಮಹಾರಾಷ್ಟ್ರ ಸೈಬರ್ ಸಮನ್ಸ್ ನೀಡಿದೆ. ಈ ಘಟನೆಯು ಐಪಿಎಲ್ ಅಧಿಕೃತ ಪ್ರಸಾರ ಹಕ್ಕುಗಳನ
ಶಿರಸಿ: ಮೋದಿ ಆಗಮನದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ನಗರದ ಮಾರಿಕಾಂಬಾ ಕ್ರೀಡಾಂಗಣದಲ್ಲಿ ಸುವ್ಯವಸ್ಥೆ ಕುರಿತಂತೆ ಸಭೆ ನಡೆಸಿದರು. ನೀರು, ರಕ್ಷಣೆ, ಸುಭದ್ರತೆ, ಪ್ರಚಾರ, ಸೇರಿದಂತೆ ಸುವ್ಯವಸ್ಥೆ
ಶಿರಸಿ: ಸಿದ್ದರಾಮಯ್ಯ ಸರಕಾರ ನಮ್ಮವರ ಕೆಲಸವನ್ನು ಮುಸ್ಲಿಂ ರಿಗೆ ಮೀಸಲಾತಿಯ ಮೂಲಕ ನೀಡಿದೆ. ಒಬಿಸಿ ವರ್ಗಕ್ಕೆ ಅವರನ್ನು ಸೇರಿಸಿದ್ದು ಹಿಂದುಳಿದ ವರ್ಗದವರಿಗೆ ಅನ್ಯಾಯ ಮಾಡಿದೆ. ಚುನಾವಣೆಯ ಉದ್ದೇಶಕ್ಕಾಗಿ ಕಾಂಗ್ರೆಸ್ ಸರಕಾ
ಗಂಟಾಘೋಷ ಗುರುರಾಜ್ ಗಂಟಿ ನಾವಿಂದು ಸಮರ್ಥ ಸಮಾಜ, ಸಮೃದ್ಧ ಮನಸ್ಸುಗಳನ್ನು ಕಟ್ಟುವ ಕೆಲಸ ಮಾಡಬೇಕಿದೆ. ಯುವಮನಸ್ಸುಗಳು ಅತಿಯಾದ ಮತಾಂಧತೆಗೆ, ಉಗ್ರತನಕ್ಕೆ, ಜಿಹಾದಿ ಮನಸ್ಥಿತಿಗೆ ತೆರೆದುಕೊಳ್ಳದಂತೆ ಎಚ್ಚರ ವಹಿಸಬೇಕಿದೆ. ನನಗ
ಸಂಗತ ಡಾ.ವಿಜಯ್ ದರಡಾ ಈ ದೇಶದ ಜನರಿಗೆ ಮತದಾನದಲ್ಲಿ ಯಾಕೆ ಈ ಪರಿಯ ನಿರಾಸಕ್ತಿಯಿದೆ ಎಂಬುದರ ಬಗ್ಗೆ ಗಂಭೀರವಾಗಿ ವಿಮರ್ಶೆ ಮಾಡುವ ಅಗತ್ಯವಿದೆ. ‘ನನ್ನ ಒಂದು ಮತದಿಂದ ಏನು ವ್ಯತ್ಯಾಸವಾಗುತ್ತದೆ’ ಎಂದುಕೊಂಡು ಕೆಲವರು ಮತದಾನದಿ
ನೂರೆಂಟು ವಿಶ್ವ ಪಶ್ಚಿಮ ಬಂಗಾಳದ ಉತ್ತರ ಚೌಬೀಸ್ (೨೪) ಪರಗಣ ಜಿಲ್ಲೆಯ ಸುಂದರಬನ ಪ್ರಾಂತ್ಯದಲ್ಲಿರುವ ಸಂದೇಶಖಾಲಿ ಎಂಬ ಊರನ್ನು ತಲುಪಿದಾಗ ಸೂರ್ಯ ನೆತ್ತಿಯ ಮೇಲೆ ನಿಂತಿದ್ದ. ಆ ರಣರಣ ಬಿಸಿಲಿನಲ್ಲೂ ಗಿಜಿಗಿಜಿ ಜನ. ಈದ್ ಹಿಂದಿನ
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ಎಂ.ವಿ. ರಾಜೀವ್ ಗೌಡ ಅವರ ಪತ್ನಿ ಶರ್ಮಿಳಾ ಭಕ್ತರಾಮ್ ಅವರು ಯಶವಂತಪುರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಗಾರ್ಮೆಂಟ್ ಮಹಿಳೆಯರ ಬಳಿ ಮತಯಾಚ
ವಿತ್ತಲೋಕ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ ಜಾಗತಿಕ ಬಿಕ್ಕಟ್ಟುಗಳ ಹೊರತಾಗಿಯೂ ಭಾರತದ ಆರ್ಥಿಕತೆಯು ಅತಿವೇಗವಾಗಿ ಬೆಳೆಯುತ್ತಿದೆ. ದೇಶೀಯ ಬೇಡಿಕೆಯ ಹೆಚ್ಚಳ ಮತ್ತು ಸರಕಾರದ ನೀತಿಗಳು ಇದಕ್ಕೆ ಬೆನ್ನೆಲುಬಾಗಿವೆ. ೨೦೨೪-೨೫ನೇ
ದೇಶದ ಉದ್ದಗಲಕ್ಕೂ ಲೋಕಸಭಾ ಚುನಾವಣೆಯ ಕಾವು ಏರುತ್ತಿದೆ. ಬಹಿರಂಗ ರ್ಯಾಲಿಗಳು, ರೋಡ್ ಷೋಗಳು, ಮನೆಮನೆ ಭೇಟಿ ಹೀಗೆ ವಿವಿಧ ಮಾರ್ಗೋ ಪಾಯಗಳನ್ನು ಅಪ್ಪಿರುವ ಅಭ್ಯರ್ಥಿಗಳು, ಗೆಲುವು ದಕ್ಕಿಸಿಕೊಳ್ಳುವ ನಿಟ್ಟಿನಲ್ಲಿ ಬೆವರು ಸುರ
ಬೆಂಗಳೂರು: ʼಉತ್ತರಕಾಂಡʼ ಚಿತ್ರ ಬಹು ತಾರಾಗಣದ ಮೂಲಕ ಸದ್ದು ಮಾಡುತ್ತಿದೆ. ಡಾ. ಶಿವರಾಜ್ ಕುಮಾರ್ ಮತ್ತು ಡಾಲಿ ಧನಂಜಯ ಅಭಿನಯದ ಈ ಚಿತ್ರಕ್ಕೆ ಕಾಲಿವುಡ್ನ ಐಶ್ವರ್ಯ ರಾಜೇಶ್ ‘ಉತ್ತರಕಾಂಡ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್
ಬೆಂಗಳೂರು: ಭಾರತಾದ್ಯಂತ ಸುಮಾರು 12 ಕೋಟಿ ಜನಸಂಖ್ಯೆ ಇರುವ ವಿಶ್ವಕರ್ಮ ಸಮಾಜಕ್ಕೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ತಂದು ಲಕ್ಷಾಂತರ ಕುಟುಂಬಗಳಿಗೆ ನೆರವಾಗಿ, ನಮ್ಮ ಸಮಾಜವನ್ನು
ವಾಷಿಂಗ್ಟನ್: ಅಮೆರಿಕದ ಅರಿಜೋನಾದ ಲೇಕ್ ಪ್ಲೆಸೆಂಟ್ ಬಳಿ ನಡೆದ ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿ ದ್ದಾರೆ. ತೆಲಂಗಾಣ ಮೂಲದ ಸಂತ್ರಸ್ತರನ್ನು 19 ವರ್ಷದ ನಿವೇಶ್ ಮುಕ್ಕಾ ಮತ್ತು 19 ವರ್ಷದ ಗೌ
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ತಂದ ಮೂರು ಕ್ರಿಮಿನಲ್ ಕಾನೂನುಗಳನ್ನು ರದ್ದು ಗೊಳಿಸುವುದಾಗಿ ಪಿ.ಚಿದಂಬರಂ ನೀಡಿದ ಹೇಳಿಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾ
ಹುಬ್ಬಳ್ಳಿ : ವಿಧಾನಪರಿಷತ್ ನ ಬಿಜೆಪಿ ಸದಸ್ಯ ಕೆಪಿ ನಂಜುಂಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಲೋಕಸಭಾ ಚುನಾವಣಾ ಹೊಸ್ತಿಲಿನಲ್ಲಿ ಬಿಜೆಪಿ ಮತ್ತೊಂದು ಆಘಾತ ಎದುರಾಗಿದೆ. ಅವರು ಮಂಗಳವಾರ ವಿಧಾನ ಪರಿಷತ್ ಸಭಾಪತಿ ಬಸ
ಬೆಂಗಳೂರು: ಏ.26ರಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗಾಗಿ ಮೊದಲ ಹಂತದ ಮತದಾನ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಲ್ಲಿ ನಾಳೆ ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ, ಮ
ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀನಿವಾಸ್ ಪ್ರಸಾದ್ ಕಾಲಿನಲ್ಲಿ ಗಾಯ
ಬೆಂಗಳೂರು: ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಮತದಾನ ನಡೆಯಲಿದ್ದು, ನಾಳೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್
ಕ್ರಿಯಾಲೋಪ ನಿತ್ಯಾನಂದ ಹೆಗಡೆ, ಮೂರೂರು ಕರ್ನಾಟಕದಲ್ಲಿ ಬಹಳ ಹಿಂದೆ, ಅಂದರೆ ಗೋವಿಂದೇಗೌಡರು ಶಿಕ್ಷಣ ಮಂತ್ರಿಯಾಗಿದ್ದ ಕಾಲದಲ್ಲಿ ಪಿಯುಸಿ ವಿಭಾಗದ ಕಾಯಕಲ್ಪವಾದುದು ಪ್ರಾಯಶಃ ಬಹಳ ಜನಕ್ಕೆ ತಿಳಿದಿರಲಿಕ್ಕಿಲ್ಲ. ಅವರ ತರುವಾಯ
ಜಲಸಂಕಷ್ಟ ಅಮಿತಾಭ್ ಕಾಂತ್ ನಿಮಗೆ ಗೊತ್ತಿರಬಹುದು, ಒಂದು ಕಾಲಕ್ಕೆ ಬೆಂಗಳೂರನ್ನು ಕೆರೆಗಳ ನಗರ ಎಂದೇ ಕರೆಯಲಾಗುತ್ತಿತ್ತು. ಆದರೆ ಇಂದು ಆಗಿರುವುದೇನು? ಎಗ್ಗುಸಿಗ್ಗಿಲ್ಲದ ನಗರೀಕರಣದ ಪರಿಪಾಠವು ಬಹಳಷ್ಟು ಕೆರೆಗಳನ್ನು ಬಲಿತ
ಸದಾಶಯ ಪ್ರೊ.ಆರ್.ಜಿ.ಹೆಗಡೆ ಬ್ರಿಟಿಷ್ ಕಾದಂಬರಿಕಾರ ಚಾರ್ಲ್ಸ್ ಡಿಕನ್ಸ್ ಬರೆದ ‘ಪಿಕ್ವಿಕ್ ಪೇಪರ್ಸ್’ ಕಾದಂಬರಿ ಆತನಿಗೆ ರಾತ್ರಿ ಬೆಳಗಾಗುವಷ್ಟರಲ್ಲಿ ವಿಶ್ವಪ್ರಸಿದ್ಧಿ ತಂದುಕೊಟ್ಟಿತು. ಆ ಕುರಿತು ಡಿಕನ್ಸ್ ಹೇಳಿಕೊಂಡ
ವಾಣಿಜ್ಯ ವಿಭಾಗ ಡಾ.ಎ.ಜಯಕುಮಾರ ಶೆಟ್ಟಿ ಏಷ್ಯಾದ ೩ನೇ ಅತಿದೊಡ್ಡ ಆರ್ಥಿಕತೆಯಾದ ಭಾರತದ ಒಟ್ಟು ದೇಶೀಯ ಉತ್ಪನ್ನವು (ಜಿಡಿಪಿ) ಮುಂದಿನ ಹಣಕಾಸು ವರ್ಷದಲ್ಲಿ ಶೇ.೬.೮ರಷ್ಟು ಬೆಳವಣಿಗೆ ಕಾಣಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧ
ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಸಾಕಷ್ಟು ಬಾರಿ ಮುಖಭಂಗವಾಗಿದ್ದರೂ, ಜಾಗತಿಕ ಸಮುದಾಯದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದರೂ, ಅಷ್ಟೇಕೆ ರಾಜಕೀಯ ಕಿತ್ತಾಟಗಳಿಂದಾಗಿ ಸ್ವತಃ ಅರಾಜಕತೆಯ ಕೂಪವಾಗಿದ್ದರೂ ಪಾಕಿಸ್ತಾನಕ್ಕೆ ಇನ
ಅಶ್ವತ್ಥಕಟ್ಟೆ ranjith.hoskere@gmail.com ಭಾರತವನ್ನು ಮುಂದಿನ ಐದು ವರ್ಷ ಯಾರು ಆಳಲಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ದೇಶಾದ್ಯಂತ ಏಳು ಹಂತದಲ್ಲಿ ಲೋಕಸಭಾ ಚುನಾವಣಾ ಮತದಾನವನ್ನು ವಿಭಜಿಸಲಾಗಿದೆ. ಚುನಾವಣೆಯ ಹವಾ ದಿನದಿಂ
ವಾಷಿಂಗ್ಟನ್: ಸುಮಾರು 65,960 ಭಾರತೀಯರು 2022ರಲ್ಲಿ ಅಮೆರಿಕದ ಪೌರತ್ವ ಪಡೆದುಕೊಂಡಿದ್ದಾರೆ ಎಂದು ಅಮೆರಿಕದ ಕಾಂಗ್ರೆಷನಲ್ ರಿಸರ್ಚ್ ಸರ್ವಿಸಿ ವರದಿ ತಿಳಿಸಿದೆ. ಈ ಮೂಲಕ ಅಮೆರಿಕದಲ್ಲಿ ಹೊಸದಾಗಿ ನಾಗರಿಕತ್ವ ಪಡೆಯುವ ನಾಗರಿಕರ ದೇಶಗ
ಹಾಂಕಾಂಗ್: ಕ್ಯಾನ್ಸರ್ ಉಂಟುಮಾಡುವ ರಾಸಾಯನಿಕ ಹೊಂದಿರುವುದು ಕಂಡುಬಂದ ನಂತರ ಹಾಂಗ್ ಕಾಂಗ್ ನ ಆಹಾರ ಸುರಕ್ಷತಾ ವಾಚ್ ಡಾಗ್ ಭಾರತೀಯ ಬ್ರಾಂಡ್ ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ನ ನಾಲ್ಕು ಮಸಾಲೆ ಉತ್ಪನ್ನಗಳನ್ನು ನಿಷೇಧಿಸಿದ
ನವದೆಹಲಿ: ತನ್ನ 14 ವರ್ಷದ ಮಗಳ 28 ವಾರಗಳ ಗರ್ಭಧಾರಣೆ ಕೊನೆಗೊಳಿಸುವಂತೆ ಕೋರಿ ಸಂತ್ರಸ್ತೆಯ ತಾಯಿ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ. ವೈದ್ಯಕೀಯ ಮಂಡಳಿಯ ಹೊಸ ವೈದ್ಯಕೀಯ ವರದಿಯ ನಂತರ ನ್ಯಾಯಾಲಯವ
ಬೆಂಗಳೂರು: ಉಡುಪಿ-ಚಿಕ್ಕಮಗಳೂರಿನ ಜನರು ತಿರಸ್ಕರಿದ ಬಿಜೆಪಿಯ ಶೋಭಾ ಕರಂದ್ಲಾಜೆಯನ್ನು ಬೆಂಗಳೂರು ಉತ್ತರದ ಜನರು ಸಹ ತಿರಸ್ಕರಿಸಿ, ಮುಖಭಂಗ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರು ಉತ್ತರ
ಗಾಂಧಿನಗರ:ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೊದಲ ಸ್ಥಾನವನ್ನು ಗೆದ್ದುಕೊಂಡಿದೆ. . ಗುಜರಾತ್ನ ಸೂರತ್ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದ್ದ
ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಧಾರವ
ಇಟಾನಗರ: ಏ.19ರಂದು ಅರುಣಾಚಲ ಪ್ರದೇಶದಲ್ಲಿ ಏಕಕಾಲಕ್ಕೆ ನಡೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ವೇಳೆ ನಡೆದ ಮತದಾನದ ಸಂದರ್ಭ ಎವಿಎಂಗೆ ಹಾನಿ ಮತ್ತು ಹಿಂಸಾಚಾರ ವರದಿಯಾಗಿದ್ದ 8 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಭಾರತೀಯ ಚುನ
ತಿರುವನಂತಪುರಂ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಂಗಾಮಿ ಅಧ
ಶಿವಮೊಗ್ಗ: ನೇಹಾ ಹತ್ಯೆ ಕೇಸ್ ಸಿಐಡಿಗೆ ವಹಿಸಲಿದೆ ಎಂದು ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಮಾತನಾಡಿ. ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಎಂದು ಅವರು ಇದೇ ವೇಳೆ ಹೇಳಿ
ಮುಂಬೈ: ಕಚ್ಛಾ ತೈಲ ಬೆಲೆ ಇಳಿಕೆ ಮತ್ತು ವಿದೇಶಿ ಹೂಡಿಕೆದಾರರ ವಹಿವಾಟಿನ ನಡುವೆ ಸೋಮವಾರ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ ಭರ್ಜರಿ ಏರಿಕೆ ಕಂಡಿದೆ. ಬಾಂಬೆ ಷೇರುಪೇಟೆ ಸಂವೇದಿ ಸೂಚ್
ತಿರುವನಂತಪುರ: ಕೇರಳದಲ್ಲಿ ಎಚ್5ಎನ್1 ಹಕ್ಕಿಜ್ವರದ ಭೀತಿ ಹೆಚ್ಚುತ್ತಿದೆ. ಆಲಪ್ಪುಳ ಜಿಲ್ಲೆಯ 2 ಗ್ರಾಮಗಳಲ್ಲಿ ಮತ್ತಷ್ಟು ಬಾತುಕೋಳಿಗಳು ಸೋಂಕಿಗೆ ತುತ್ತಾಗಿವೆ. ಅವುಗಳಿಂದ ಮನುಷ್ಯ ರಿಗೂ ಸೋಂಕು ಹರಡುವ ಸಾಧ್ಯತೆ ಗಳಿರುವ ಹ
ಶ್ರೀನಗರ: ಭಯೋತ್ಪಾದನಾ ಪ್ರಕರಣಗಳಿಗೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಅಧಿಕಾರಿಗಳು ಸೋಮವಾರ ಜಮ್ಮು ಮತ್ತು ಕಾಶ್ಮೀರ, ಶ್ರೀನಗರದ ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಯ ಸಿಬ್ಬಂದಿಯನ್ನ
ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿದ ಸಮನ್ಸ್ ಅನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹ