ಬೆಂಗಳೂರು ಬೆಂಗಳೂರಿನ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಏಪ್ರಿಲ್ 23 ರಂದು ಗಂಭೀರವಾದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಅವರ ಎಸ್ಯುವಿ ಮೂರು ಬಾರಿ ಪಲ್ಟಿ ಹೊಡೆ
ಹಾಸನ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ದೇಶ್ಯಾದ್ಯಂತ ಸದ್ದು ಮಾಡುತ್ತಿದ್ದು, ಈಗಾಗಲೇ ಈ ಸಂಬಂಧ ಸಂತ್ರಸ್ತೆಯರ ಆರೋಪದ ಮೇಲೆ ಎಸ್ಐಟಿ 2ನೇ ಬಾರಿ ನೋಟಿಸ್ ನೀಡಿದರೂ ಸಹ ಮಾಜಿ.ಸಚಿವ ಎಚ್.ಡಿ.ರೇವಣ್ಣ ವಿಚಾರಣ
ಚಾಮರಾಜನಗರ ಭಾರತದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮತ್ತೊಂದು ಗೌರವದ ಗರಿ ಬಂದಿದೆ. ಈ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಇಂಡಿಯ
ಮಂಗಳೂರು ಲಕ್ಷದ್ವೀಪಕ್ಕೆ ಪ್ರವಾಸ ಹೋಗುವ ಕರ್ನಾಟಕದ ಜನರಿಗೆ ಸಿಹಿಸುದ್ದಿಯೊಂದಿದೆ. ಮಂಗಳೂರು-ಲಕ್ಷದ್ವೀಪ ನಡುವಿನ ಪ್ರಯಾಣಿಕ ಹಡಗು ಸೇವೆ ಮತ್ತೆ ಆರಂಭವಾಗಿದೆ. ಇದರಿಂದಾಗಿ ಕಡಿಮೆ ದರ ಮತ್ತು ಸಮಯದಲ್ಲಿ ಪ್ರಯಾಣ ಮಾಡಬಹುದಾಗ
ಬೆಂಗಳೂರು : ‘ಕಾಟೇರ’ ಸಿನಿಮಾ ಸಕ್ಸಸ್ ಕನ್ನಡ ಚಿತ್ರರಂಗಕ್ಕೆ ಶಕ್ತಿ ತುಂಬಿದೆ. ಕಳೆದ ವರ್ಷ ಕೊನೆಗೆ ಬಂದ ಆಕ್ಷನ್ ಎಂಟರ್ಟೈನರ್ ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡಿತ್ತು. ನಮ್ಮದೇ ಮಣ್ಣಿನ ಕಥೆಯನ್ನು ಚಿತ್ರದಲ್ಲಿ ತೆರೆಗೆ ತರಲ
ಬೆಳಗಾವಿ ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಪ್ರಕರಣದ ಸಂಬಂಧ ಪೊಲೀಸರು ಆರೋಪಿ ಫಯಾಜ್ನನ್ನು ಬಂಧಿಸಿದ್ದಾರೆ. ಆರೋ
ಧಾರವಾಡ ದಾರವಾಡ ಲೋಕಸಭೆ ಮತಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯ ನಿಯೋಜಿತರಾದ ಸಿಬ್ಬಂದಿ, ಅಧಿಕಾರಿಗಳು ಧಾರವಾಡ ಲೋಕಸಭಾ ಮತಕ್ಷೇತ್ರದ ಮತದಾರರಾಗಿದ್ದು ಮತ್ತು ಚುನಾವಣಾ ಆಯೋಗ ನಿಗದಿಪಡಿಸಿದ ದಿನಾಂಕದೊಳಗೆ ಮತದಾನಕ್ಕಾಗಿ ನಿ
ಅಹ್ಮದಾಬಾದ್: ಗುಜರಾತ್ ನ ಸಬರ್ಕಾಂತ ಜಿಲ್ಲೆಯಲ್ಲಿ ಪಾರ್ಸಲ್ ಬಾಂಬ್ ಸ್ಫೋಟಗೊಂಡಿದ್ದು ತಂದೆ ಮಗಳು ಸಾವನ್ನಪ್ಪಿದ್ದಾರೆ. ಅಪರಿಚಿತ ವ್ಯಕ್ತಿಯೋರ್ವ ತಂದುಕೊಟ್ಟ ಎಲೆಕ್ಟ್ರಾನಿಕ್ ವಸ್ತು ಸಿಡಿದ ಪರಿಣಾಮ ಈ ಅನಾಹುತ ನಡೆದಿದೆ ಎ
ತಿರುವನಂತಪುರಂ : ಮಲಯಾಳಂ ನಟಿ ಮಮತಾ ಮೋಹನ್ದಾಸ್ ವಯಸ್ಸು 39ರ ಸಮೀಪದಲ್ಲಿದ್ದರೂ ನೋಡಲು ಚಿರಯುವತಿಯಂತೆ ಕಾಣುತ್ತಾರೆ. ನಟಿ ಮಾತ್ರವಲ್ಲದೆ, ಹಿನ್ನೆಲೆ ಗಾಯಕಿ ಹಾಗೂ ಸಿನಿಮಾ ನಿರ್ಮಾಪಕಿಯಾಗಿ ಕೂಡ ಗುರುತಿಸಿಕೊಂಡಿರುವ ಅವರು, ತ
ರಾಮನಗರ: ಶಾಸಕ ಇಕ್ಬಾಲ್ ಹುಸೇನ್ ಮತ್ತು ಯುವತಿಯ ವಾಟ್ಸಪ್ ವಿಡಿಯೋ ಕಾಲ್ ವೈರಲ್ ಆದ ಬೆನ್ನಲ್ಲೇ ರಾಮನಗರ ಮೂಲದ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನನ್ನ ಹಾಗೂ ಶಾಸಕರ ವೀಡಿಯೋವನ್ನ ಅಶ್ಲೀಲವಾಗಿ ಸೃಷ್ಟಿಸಿ ಹರಿ
ಅಗರ್ತಲಾ: ತ್ರಿಪುರಾ ಸರ್ಕಾರ ಬುಧವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟಕ್ಕೆ ನಿರ್ಬಂಧ ಹೇರಿದೆ. ಸರಕು ಸಾಗಣೆ ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿ ಈಶಾನ್ಯ ರಾಜ್ಯದಲ್ಲಿ ಇಂಧನ ದಾಸ್ತಾನು ಕಡಿಮೆಯಾದ ನಂತರ ಈ ಕ್ರಮ ಕೈಗೊಳ್ಳ
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಆಪ್ತನಿಗೆ ಬೆಳ್ಳಂಬೆಳಗ್ಗೆಯೇ ಐಟಿ ಶಾಕ್ ಕೊಟ್ಟಿದೆ. ಮಾಜಿ ಎಂಎಲ್ಸಿ ಎಂ.ಸಿ ವೇಣುಗೋಪಾಲ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎರಡು ಇನೋವಾ ಕಾರಲ್ಲಿ ಬಂದ 15 ಅಧಿಕಾರಿಗಳು ಪರಿ
ದುಬೈ: ಏಪ್ರಿಲ್ ತಿಂಗಳಲ್ಲಿ ತೀವ್ರ ಶಾಖದ ಅಲೆಯನ್ನು ಎದುರಿಸಿದ ದುಬೈ ಸದ್ಯ ದಾರಾಕಾರ ಮಳೆಗೆ ತತ್ತರಿಸಿದೆ. ಗುರುವಾರ (ಮೇ 2) ಮುಂಜಾನೆಯಿಂದ ಅಬುಧಾಬಿ ಮತ್ತು ದುಬೈನಲ್ಲಿ ಚಂಡಮಾರುತದೊಂದಿಗೆ ಭಾರೀ ಮಳೆ ಸುರಿಯುತ್ತಿದೆ. ಅಧಿಕ ಮಳ
ಬೆಂಗಳೂರು: ಲೋಕಸಭೆ ಚುನಾವಣೆಯ ಗದ್ದಲದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಪರಿಷತ್ನ ಆರು ಸ್ಥಾನಗಳಿಗೆ ಗುರುವಾರ ಚುನಾವಣಾ ದಿನಾಂಕ ಘೋಷಿಸಿದೆ. ಚುನಾವಣಾ ಆಯೋಗ ರಾಜ್ಯದ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಮತ್ತು
ಫ್ರೆಸ್ನೋ: ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಫ್ರೆಸ್ನೋ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಕೆನಡಾ ಮೂಲದ ಭಯೋತ್ಪಾದಕ ಗೋಲ್ಡಿ ಬ್ರಾರ್ ಸಾವನ್ನಪ್ಪಿದ್ದ
ಹೊಸದಿಲ್ಲಿ: ಸಿಬಿಐ ಕೇಂದ್ರದ ನಿಯಂತ್ರಣದಲ್ಲಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ಗೆ ಹೇಳಿದೆ. ಹಲವಾರು ಪ್ರಕರಣಗಳಲ್ಲಿ ರಾಜ್ಯದ ಪೂರ್ವಾಪೇಕ್ಷಿತ ಒಪ್ಪಿಗೆಯಿಲ್ಲದೆ ಕೇಂದ್ರ ತನಿಖೆ ಮುಂದುವರೆಸುತ್ತಿದೆ
ಹಾಸನ: ತಮ್ಮ ಸಹೋದರ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ತಮ್ಮ ಕುಟುಂಬವನ್ನು ರಾಜಕೀಯವಾಗಿ ದುರ್ಬಲಗೊಳಿಸುವ ಷಡ್ಯಂತ್ರವಾಗಿದೆ ಎಂದು ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಗುರುವಾರ ಹೇಳಿದ್
ಶಿವಮೊಗ್ಗ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಅವರ ವೀಡಿಯೋಗಳನ್ನು ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ ಎಂದು ಬಿಜೆಪಿಗೆ ಗೊತ್ತಿತ್ತು. ಆದರೂ ಅವರ ಪರ ಪ್ರಚಾ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಚುನಾವಣೆ ಮುಗಿದ ನಂತರ, “ಸುಳ್ಳು ಮತ್ತು ಕೋಮುವಾದಿ ಭಾಷಣ” ಮಾಡುತ್ತಿದ್ದ ಏಕೈಕ ಪ್ರಧಾನಿ ಎಂದು ಜನ
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಅವರಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಇದನ್ನೂ ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇ
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಇಷ್ಟು ದಿನ ಅಶ್ಲೀಲ ವಿಡಿಯೋಗಳ ಬಗ್ಗೆ ಪೊಲೀಸ್ ತನಿಖೆ ಆಯಾಮದಲ್ಲಿ ಮಾತ್ರ ಸುದ್ದಿಯಾಗ್ತಿ
ಬೆಂಗಳೂರು : ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ, ತಮ್ಮ ವಿರುದ್ದ ದೂರು ದಾಖಲಾಗುವ ಮುನ್ನವೇ ವಿದೇಶಕ್ಕೆ ತೆರಳಿದ್ದರು. ಚುನಾವಣೆ ಮುಗಿದ ರಾತ್ರಿಯೇ ಜರ್ಮನಿಗೆ ಅವರು ತೆರಳಿದ್ದಾ
ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ನೌಕರರು ಕಡ್ಡಾಯವಾಗಿ ಹೆಚ್ಆರ್ಎಂಎಸ್ನ ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಮೇಲ್ಕಂಡ ವ
ಹುಬ್ಬಳ್ಳಿ ಕೇಂದ್ರ ಗೃಹ ಸಚಿವ ಅಮಿತ್ಶಾರನ್ನು ನೇಹಾ ಕುಟುಂಬಸ್ಥರು ಭೇಟಿ ಮಾಡಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರಕ್ಕೆ ಹುಬ್ಬಳ್ಳಿಗೆ ಬಂದಿದ್ದ ವೇಳೆ ಭೇಟಿ ಮಾಡಿದರು. ರಾಜ್ಯ ವಿಧಾನ ಸಭೆ ವಿ