ಬಿಸಿಲಿನ ಬೇಗೆಗೆ ಕಂಗಾಲಾಗಿದ್ದ ಬೆಂಗಳೂರು ಜನರು ಮೊನ್ನೆಯಿಂದ ಶುರುವಾದ ಮಳೆಗೆ ಸಂತಸ ವ್ಯಕ್ತಪಡಿಸಿದ್ದಾರೆ. ಅದರಂತೆ ಇನ್ನು ಮೂರು ದಿನ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ(Bengaluru rain predcitions) ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ
ತಾವಿಬ್ಬರೂ ಹೆಚ್ಚು ಕಡಿಮೆ ಒಂದೇ ವಯಸ್ಸಿನವರು, ತಾನು ಶಾಸಕ ಮತ್ತು ಅವರು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಜೊತೆಗೆ ಸಂಸದರಾಗಿ ಆಯ್ಕೆಯಾಗುವ ಸಾಧ್ಯತೆಯೂ ಇದೆ. ರಾಜ್ಯಕ್ಕೆ ಕಾಂಗ್ರೆಸ್ ಕೊಡುಗೆ ಏನು ಮತ್ತು ಬಿಜೆಪ
ಸಾಮಾನ್ಯವಾಗಿ ಸೆಲೆಬ್ರಿಟಿಗಳ ಬರ್ತ್ಡೇ ಎಂದರೆ ಅವರ ನಟನೆಯ ಸಿನಿಮಾದ ಪೋಸ್ಟರ್ ಅಥವಾ ಟೀಸರ್ ರಿಲೀಸ್ ಮಾಡುವ ಟ್ರೆಂಡ್ ಚಿತ್ರರಂಗದಲ್ಲಿ ಇದೆ. ಮೇ 20 ಜೂನಿಯರ್ ಎನ್ಟಿಆರ್ ಬರ್ತ್ಡೇ. ಈ ವಿಶೇಷ ದಿನದಂದು ‘ವಾರ್ 2’ ಪೋಸ್ಟರ್ ರಿ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್ 2024) ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುತ್ತಿರುವ 8 ಆಟಗಾರರು ಟಿ20 ವಿಶ್ವಕಪ್ಗಾಗಿ ಆಯ್ಕೆ ಮಾಡಲಾದ ರಾಷ್ಟ್ರೀಯ ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ. ಆ ಆಟಗಾರರು ಯಾರ
ರಾಯಚೂರು ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಪತಿ, ಕಾಂಗ್ರೆಸ್ ಮುಖಂಡ ಬಷರುದ್ದಿನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೈ ಶ್ರೀರಾಮ ಎಂದಾಗ ಪೊಲೀಸರು ಬೂಟಲ್ಲಿ ಹೊಡೆದು ಒಳಗೆ ಹಾಕಬೇಕಿತ್ತು ಎಂದು ಬಷರುದ್ದಿನ ನಗರಸಭೆ ಅಧಿ
Blue Corner Notice; ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಬೇಕೆಂದು ವಿಶೇಷ ತನಿಖಾ ತಂಡದ ಅಧಿಕಾರಿಗಳು ಸಿಬಿಐ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಹಾ
ಎಲ್ಲರಿಗೂ ಈಗ ಮಳೆ ಬೇಕಾಗಿದೆ, ಅದರಿಂದ ತೊಂದರೆ ಏನೂ ಇಲ್ಲ, ರಾಜ್ಯದ ಜನತೆಗೆ ಸರ್ಕಾರ ಉಚಿತ ವಿದ್ಯುತ್ ನೀಡುತ್ತಿರುವುದರಿಂದ ಚೆನ್ನಾಗಿ ಮಳೆಯಾದರೆ ಈ ಬಾಬತ್ತಿನಲ್ಲಿ ದಿನವೊಂದಕ್ಕೆ ಸರ್ಕಾರಕ್ಕೆ 1,000 ಕೋಟಿ ರೂ. ಪ್ರಯೋಜನವಾಗುತ್
ಭಾರತದಲ್ಲಿ ಸ್ಮಾರ್ಟ್ಫೋನ್ ಬಳಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು 2026 ರ ವೇಳೆಗೆ 1 ಶತಕೋಟಿ ತಲುಪುತ್ತದೆ ಎಂದು ಹೇಳಲಾಗಿದೆ. ಈ ವರ್ಷ 2024 ರಲ್ಲಿ ಕೂಡ ಈವರೆಗೆ ಅನೇಕ ಫೋನುಗಳು ಮಾರುಕಟ್ಟೆಗೆ ಪ್ರವೇಶಿಸಿವೆ. ಈ ಪೈಕಿ ಕರ್ನಾ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ವಿರಾಟ್ ಕೊಹ್ಲಿ 10 ಪಂದ್ಯಗಳಿಂದ ಒಟ್ಟು 500 ರನ್ ಕಲೆಹಾಕಿದ್ದಾರೆ. ಈ ರನ್ಗಳೊಂದಿಗೆ ಆರೆಂಜ್ ಕ್ಯಾಪ್ ರೇಸ್ನಲ್ಲಿ ದ್ವಿತೀಯ
Smartphone Addiction: ನಮ್ಮಲ್ಲಿ ಬಹಳಷ್ಟು ಜನರಿಗೆ ಒಂದು ಅಭ್ಯಾಸವಿದೆ. ಬೆಳಗ್ಗೆ ಎದ್ದಾಗ ಮತ್ತು ಮಲಗುವ ಮೊದಲು ಮಾಡುವ ಕೆಲಸ ಸ್ಮಾರ್ಟ್ಫೋನ್ ನೋಡುವುದು. ಇದು ಒಂದು ಕಾಯಿಲೆ ಎಂದರೆ ನಂಬಲೇಬೇಕು. ಇದು ನಮ್ಮ ಮೆದುಳಿನಲ್ಲಿರುವ ರಾಸಾಯನಿಕಗಳ
ಹರ್ದೀಪ್ ಸಿಂಗ್ ನಿಜ್ಜಾರ್ನ್ನು ಹತ್ಯೆ ಮಾಡಿದ ಮೂರು ಹಂತಕರನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ.ಭಾರತದ ಜತೆಗಿನ ನಮ್ಮ ಸಂಬಂಧದಲ್ಲಿ ಯಾವುದೇ ಬದಲಾವಣೆಗೊಂಡಿಲ್ಲ. ಈ ಹತ್ಯೆಯ ಬಗ್ಗೆ ತನಿಖೆ ನಡೆಸುತ್ತೇವೆ ಎಂದು RCMP ಸೂಪರಿಂ
ನೇಹಾ ಹಿರೇಮಠ ಕೊಲೆ ಪ್ರಕರಣ ಬೆನ್ನಲ್ಲೇ ಮತ್ತೊಂದು ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. ಸದ್ದಾಂ ಹುಸೇನ್ ಎಂಬ ವ್ಯಕ್ತಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿ ಮಾಡಿದ್ದಾನೆ. ಈ ಸಂಬಂಧ ಬಿಜೆಪಿ ರಾಜ್ಯಾಧ್
‘ಕ್ರಿಶ್ 4’ ಬಗ್ಗೆ 2021ರಲ್ಲೇ ಅಪ್ಡೇಟ್ ಸಿಕ್ಕಿತ್ತು. ಸಿನಿಮಾ ಶೀಘ್ರವೇ ಸೆಟ್ಟೇರಲಿದೆ ಎಂದು ಹೃತಿಕ್ ರೋಷನ್ ಅಪ್ಡೇಟ್ ಕೊಟ್ಟಿದ್ದರು. ಈ ಚಿತ್ರವನ್ನು ಹೃತಿಕ್ ತಂದೆ ರಾಕೇಶ್ ರೋಷನ್ ಅವರೇ ನಿರ್ದೇಶನ ಮಾಡಬೇಕಿತ್ತು. ಆದರೆ, ಈ
ಹವ್ಯಾಸವನ್ನೇ ವೃತ್ತಿ ಮಾಡಿಕೊಂಡರೆ ಅದರಲ್ಲಿ ಸಿಗುವ ತೃಪ್ತಿಯೇ ಬೇರೆ. ಅದು ಕೋವಿಡ್ ಕಾಲಘಟ್ಟ. ದೇಶದಲ್ಲಿ ಹೇರಲಾದ ಲಾಕ್ ಡೌನ್ ಸಾಮಾನ್ಯ ವ್ಯಕ್ತಿಯ ಬದುಕಿನ ಮೇಲೆ ಪರಿಣಾಮ ಬೀರಿತ್ತು. ಆ ಹೊತ್ತಲ್ಲಿ ಮಹಿಳೆಯರು ತಮಗೆ ಗೊತ್ತಿರ
ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ರಕ್ಷಣೆ ಕೊಡಬೇ
ಕಿಡ್ನ್ಯಾಪಿಂಗ್ ಕೇಸಲ್ಲೂ ಅವರನ್ನು ಬಂಧಿಸಲ್ವಾ ಅಂದಾಗ ಪರಮೇಶ್ವರ್ ಸಹನೆ ಕಳೆದುಕೊಂಡು, ಬಂಧನಗಳು ಆಗುತ್ತೇ ರೀ, ಎಲ್ಲ ವಿವರಗಳನ್ನು ಮಾಧ್ಯಮದವರಿಗೆ ಹೇಳಲಾಗಲ್ಲ ಅಂತ ಹೇಳಿ ಜಾರಿಕೊಳ್ಳುವ ಪ್ರಯತ್ನ ಮಾಡುತ್ತಾರೆ. ಇಲ್ಲಿ ಎಲ್
ರೇವಣ್ಣ ಅಂತಹ ಒಳ್ಳೆಯ ನಡವಳಿಕೆ ವ್ಯಕ್ತಿಯಲ್ಲ, ನಾನು ರೇವಣ್ಣ ಇಂಗ್ಲೆಂಡ್ಗೆ ಹೋಗಿದ್ದಾಗ ಅಲ್ಲಿ ರೇವಣ್ಣ ಸಿಕ್ಕಿಹಾಕಿಕೊಂಡಿದ್ರು. ಹಾಸನದಲ್ಲಿ ನಡೆದಂತಹ ಘಟನೆಯೇ ಅಂದು ಇಂಗ್ಲೆಂಡ್ನಲ್ಲೂ ನಡೆದಿತ್ತು ಎಂದು ಪೆನ್ ಡ್ರೈ
ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದವರು ಫ್ರಿಜ್ ನೀರು, ಐಸ್ ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ಖಾಸಗಿ ಕಾಲೇಜಿನ ನೋಟಿಸ್ ವೈರಲ್ ಆಗಿತ್ತು. ಇದಕ
5,8,9ನೇ ತರಗತಿ ಫಲಿತಾಂಶ ಇಲ್ಲದ ಕಾರಣಕ್ಕೆ ಅನೇಕ ವಿದ್ಯಾರ್ಥಿಗಳಿಗೆ ಬೇರೆ ಶಾಲೆಗಳಿಗೆ ವರ್ಗಾವಣೆ ಸಾಧ್ಯವಾಗುತ್ತಿಲ್ಲ. ಜೊತೆಗೆ ಕೇಂದ್ರ ಪಠ್ಯಕ್ಕೆ ದಾಖಲಾತಿ ಪಡೆಯಲು ಕಷ್ಟವಾಗುತ್ತಿದೆ. ಹೀಗಾಗಿ ಪೋಷಕರು ಮಕ್ಕಳ ಹಕ್ಕುಗಳ ಆಯೋ
ಕುಮಾರಸ್ವಾಮಿ ಹಾಸನಕ್ಕೆ ಹೋಗಿ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಬೇಕು ಅದು ಅವರ ಜವಾಬ್ದಾರಿಯಾಗಿದೆ ಎಂದು ಶಿವರಾಮೇಗೌಡ ಹೇಳಿದರು. ಈ ಇಳಿ ವಯಸ್ಸಲ್ಲಿ ಹಿರಿಯ ನಾಯಕ ಹೆಚ್ ಡಿ ದೇವೇಗೌಡರಿಗೆ ಇದನ್ನೆಲ್ಲ ನೋಡುವ ಕೇಳುವ ಸ್ಥಿತಿ
ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿದೆ. ‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್ನಲ್
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಇತಿಹಾಸದಲ್ಲಿ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್ಗಳ ಪಟ್ಟಿಯಲ್ಲಿ ಇದೀಗ ಮೊದಲೆರಡು ಸ್ಥಾನಗಳಲ್ಲಿ ಭಾರತೀಯ ಸ್ಪಿನ್ನರ್ಗಳು ಕಾಣಿಸಿಕೊಂಡಿದ್ದಾರೆ. ಈ ಹಿಂದೆ ದ್ವಿತೀಯ ಸ್ಥಾ
Prajwal Revanna Sexual Assault Case: ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ನಾಪತ್ತೆಯಾಗಿರುವ ಸಂತ್ರಸ್ತೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣ
1980ರಲ್ಲಿ ಹೇಮಾ ಮಾಲಿನಿ ಹಾಗೂ ಧರ್ಮೇಂದ್ರ ಮದುವೆ ಆದರು. ಈ ದಂಪತಿಗೆ ಇಶಾ ಡಿಯೋಲ್ ಹಾಗೂ ಅಹಾನಾ ಡಿಯೋಲ್ ಹೆಸರಿನ ಮಕ್ಕಳಿದ್ದಾರೆ. ಹೇಮಾ ಮಾಲಿನಿ ಡ್ರೀಮ್ ಗರ್ಲ್ ಎಂದೇ ಫೇಮಸ್.
IPL 2024 RCB vs GT: ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು 4 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್ಸಿಬಿ 2 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ, ಗುಜರಾತ್ ಟೈಟಾನ್ಸ್ 2 ಮ್ಯಾಚ್ಗಳನ್ನು ಗೆದ್
Prajwal Revanna Sexual Assault Case: ರಾಜ್ಯಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹಲ್ ಚಲ್ ಸೃಷ್ಟಿಸಿದೆ. ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಾಗೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಹೊತ್ತಿದ್ದಾರೆ. ಸದ್
ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ವಿದೇಶಕ್ಕೆ ತೆರಳಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 10ರೊಳಗೆ ದೇಶಕ್ಕೆ ಬಂದು ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನುರಿತ ವಕೀಲರ ಸಲಹೆಯ ಮೇರೆಗೆ
IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು 11 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿರುವುದು ಕೇವಲ 3 ಮ್ಯಾಚ್ಗಳಲ್ಲಿ ಮಾತ್ರ. ಈ ಮೂರು ಗೆಲುವುಗಳೊಂದಿಗೆ
ಯಶ್ ಅವರು ಕಿರುತೆರೆ ಮೂಲಕ ಬಣ್ಣದ ಬದುಕು ಆರಂಭಿಸಿದವರು. ಆ ಬಳಿಕ ಸಿನಿಮಾಗಳಲ್ಲಿ ನಟಿಸಿದರು. ಅವರು ‘ಸಿಲ್ಲಿ ಲಲ್ಲಿ’ ಧಾರಾವಾಹಿಯಲ್ಲಿ ಅತಿಥಿ ಪಾತ್ರ ಮಾಡುತ್ತಿದ್ದರು. ಈ ಧಾರಾವಾಹಿಯ ಕ್ಲಿಪ್ಗಳು ವೈರಲ್ ಆಗುತ್ತಿವೆ. ಇದನ್ನ
ಬೆಂಗಳೂರು ನಗರದಲ್ಲಿ ಈ ಹಿಂದೆ ಯಾವ ಬೇಸಿಗೆ ಸಂದರ್ಭದಲ್ಲೂ ಈ ಮಟ್ಟಿಗೆ ಕಿಡ್ನಿ ಸಮಸ್ಯೆಯ ಕೇಸ್ ದಾಖಲಾಗಿರಲಿಲ್ಲ ಎನ್ನುತ್ತಾರೆ ವೈದ್ಯರು. ಸುಮಾರು ಶೇ 49 ರಿಂದ 50 ರಷ್ಟು ಕೇಸುಗಳ ಸಂಖ್ಯೆ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.
ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಹುಬ್ಬಳ್ಳಿಯ ಪೊಲೀಸರು ಮಿಂಚಿನ ಕಾರ್ಯಚರಣೆ ನಡೆಸಿ ಬಂಧಿಸಿದ್ದರು. ಆರೋಪಿ ಸದ್ದಾಂ ಹುಸೇನ್ನನ್ನು ಬಂಧಿಸಿ ಠಾಣೆಗೆ ಕರೆತರುವಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡ
IPL 2024 MI vs KKR: ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು 11 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಕೆಕೆಆರ್ ತಂಡ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಅಂದರೆ 2012 ರಲ್ಲಿ ಮೊದಲ ಬಾರಿ ಜಯ ಸಾಧಿಸ
IPL 2024 Points Table: ಐಪಿಎಲ್ನ 51 ಪಂದ್ಯಗಳ ಮುಕ್ತಾಯದ ವೇಳೆಗೆ ಪಾಯಿಂಟ್ಸ್ ಟೇಬಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡರೆ, ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ಕೆಕೆಆರ್ ತಂಡವು 2ನೇ ಸ್ಥಾನಕ್ಕೇ
ಕರ್ನಾಟಕದ ಜಲಾಶಯಗಳ ಮೇ 04ರ ನೀರಿನ ಮಟ್ಟ: ಕೆಆರ್ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮ
ಅನೇಕ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಉತ್ತಮ ನಿದ್ರೆ ಬಹಳ ಮುಖ್ಯ. ಬಲಗಡೆ ಏಳ್ಳುವುದು ಒಳ್ಳೆಯ ಸೂಚನೆ ಶುಭಪ್ರದ ಎಂಬ ನಂಬಿಕೆ. ಹಾಗಿದ್ದರೆ ನಿದ್ರೆಯಿಂದ ಏಳುವಾಗ ಬಲಗಡೆಯಿಂದ ಎದ್ದರೆ ಏನೇನು ಪ್ರಯೋಜನ? ಬಲಗಡೆಯಿಂದ ಏಕೆ ಏಳಬೇಕ
ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 04) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ
ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಅವರು ಏಪ್ರಿಲ್ 1ರಿಂದ ತಿಹಾರ್ ಜೈಲಿನಲ್ಲಿ
ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಅದರಂತೆ ಎರಡು ಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪಗಳ ಸುರಿಮಳೆಗೈಯುತ್ತಿದ್ದಾರೆ. ಇಂದು(ಮೇ.03) ಬೀದರ್(Bidar)ನಲ್ಲಿ ನಡೆದ ಮಾದಿಗ ಸಮಾವೇಶದಲ
ಮೇ 7ರಂದು ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ ನಿತ್ಯ ಎಸಿ ಕಾರುಗಳಲ್ಲಿ ಓಡಾಡುವ ರಾಜಕೀಯ ನಾಯಕರಿಗೆ ಇದೀಗ ಬಿಸಿಲಿನ ಝಳ ತಟ್ಟಿದೆ. ಹೀಗಾಗಿ ಸಂಜೆ 1 ಗಂಟೆ ಕಾಲ ಮತದಾನದ ಅವಧಿ ವಿಸ್ತರಿ
ಮೊದಲು ಮಾತಾಡಿದ ಖರ್ಗೆ, ರಾಜುಗೌಡ ಅವರಿವರ ಮೇಲೆ ಆರೋಪಗಳನ್ನು ಮಾಡುವ ಬದಲು ಸಿಡಿ ಫ್ಯಾಕ್ಟರಿ ಎಲ್ಲಿದೆ ಯಾರು ನಡೆಸುತ್ತಾರೆ ಅಂತ ಅವರ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೇಳಲಿ, ಅವರಿಗೆ ಗೊತ್ತಿದೆ ಮತ್ತು ಇದಕ್
KS Eshwarappa special interview with TV9: ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಮ್ಮ ಮಗ ಕಾಂತೇಶ್ಗೆ ಸಿಗಬೇಕೆಂದು ಈಶ್ವರಪ್ಪ ಬಯಸಿದ್ದರು. ಆದರೆ, ಅದು ಆಗಲಿಲ್ಲ. ಇದಕ್ಕೆ ಯಡಿಯೂರಪ್ಪ ಕಾರಣ ಎಂದು ಸಿಟ್ಟುಕೊಂಡಿರುವ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾ
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಸಾವಿನ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಕಾಂಗ್ರೆಸ್ ರಾಜು ಕಾಗೆ ಇದೀಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈ ಬಾರಿ ಹಿಂದೂ ಕಾರ್ಯಕರ್ತರ ಬಗ್ಗೆ ವಿ
ಒಂದುವೇಳೆ ಯಾರಾದರೂ ಲಾಲೂ ಪ್ರಸಾದ್ ಯಾದವ್ ಅಥವಾ ರಾಹುಲ್ ಗಾಂಧಿ ಎಂದು ಹೆಸರಿಟ್ಟುಕೊಂಡಿದ್ದಾರೆ ಎಂದ ಮಾತ್ರಕ್ಕೆ ಅವರನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಸಾಧ್ಯವಿಲ್ಲ. ಈ ಹೆಸರಿನ ಗೊಂದಲಕ್ಕೆ ಬೇರೆ ಪರಿಹಾರವನ್ನ
ಬಾಗಲಕೋಟೆ ಲೋಕಸಭೆ(Bagalkote Lok Sabha) ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ಚುನಾವಣೆಗೆ ದಿನಗಣನೆ ಶುರುವಾಗಿದೆ. ಆದ್ದರಿಂದ ಕಣದಲ್ಲಿನ ಕಲಿಗಳು ಬಿಡುವಿಲ್ಲದೇ ಪ್ರಚಾರ ಶುರು ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪಿಸಿ ಗದ್ದಿಗೌಡರ(PC Gad
ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ. ನಟ ಯಶ್ ಅವರಿಗೆ ಇದು ಮಹತ್ವಾಕಾಂಕ್ಷಿ ಪ್ರಾಜೆಕ್ಟ್. ಈ ಸಿನಿಮಾದಲ್ಲಿ ಅವರ ಜೊತೆ ಯಾರೆಲ್ಲ ನಟಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಅಭಿಮಾನಿ
ಇಂಡಿಯ ಒಕ್ಕೂಟದ ಮುಖ್ಯಸ್ಥರಲ್ಲಿ ಒಬ್ಬರಾಗಿರುವ ರಾಹುಲ್ ಗಾಂಧಿ ನಿನ್ನೆ ಶಿವಮೊಗ್ಗದಲ್ಲಿ; ಪ್ರಜ್ವಲ್ 400 ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದಾನೆ ಅಂತ ಹೇಳುತ್ತಾರೆ. ಆಧಾರರಹಿತ ಆರೋಪಗಳನ್ನು ಮಾಡುವ ಇಂಥವರನ್ನು ಅವರು ಪ್ರಧಾ
ಸುಡುವ ರಣ ಬಿಸಿಲು, ಬಿಸಿ ಗಾಳಿಯಿಂದ ತತ್ತರಿಸಿದ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಈ ಹಿನ್ನೆಲೆಯಲ್ಲಿ ಬಿಸಿ ಬಿಸಿಯಾಗಿದ್ದ ವಾತಾವರಣವೂ ಸಹ ಕೊಂಚ ಕೂಲ್ ಕೂಲ್ ಆಗಿದೆ. ಹೌದು ಇಂದು(ಮೇ 03) ಸು
17ನೇ ವಾರದ ಟಿಆರ್ಪಿ ಪಟ್ಟಿ ಬಿಡುಗಡೆ ಆಗಿದೆ. ಜೀ ಕನ್ನಡ ವಾಹಿನಿಯ ನಾಲ್ಕು ಹಾಗೂ ಕಲರ್ಸ್ ಕನ್ನಡದ ಒಂದು ಧಾರಾವಾಹಿ ಟಾಪ್ ಐದರಲ್ಲಿ ಸ್ಥಾನ ಪಡೆದಿವೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಧಾ
ತುಮಕೂರು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ 38 ರಿಂದ 40 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ರಣ ಬಿಸಿಲಿಗೆ ಜನ ಹೊರಬಾರದೆ ಪರದಾಡುತ್ತಿದ್ದಾರೆ. ಇನ್ನು ಏರುತ್ತಿರುವ ರಣ ರೋಚಕ ಬಿಸಿಲಿನ ತಾಪಮಾನ
ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಹುಕ್ಕೇರಿಯಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಸಮಾವೇಶ ಉದ್ದೇಶಿಸಿ ಮಾತನಾಡಿದ ಕೇಂದ್ರ ಗ್ರಹ ಸಚಿವ ಅಮಿತ್ ಶಾ, ಬೆಂಗಳೂ
Bangalore Rains Weather Forecast Today: ಬಿರು ಬಿಸಿಲಿಗೆ ಬೆಂದು ಹೋಗಿದ್ದ ಬೆಂಗಳೂರಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಇಂದೂ ಕೂಡ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅದರಂತೆ
ಪ್ರಜ್ವಲ್ ರೇವಣ್ಣ ಪ್ರಕರಣ ರಾಜ್ಯದಲ್ಲಿ ಬಿಜೆಪಿ ಅವಕಾಶಗಳ ಮೇಲೆ ಯಾವ ಪರಿಣಾಮವೂ ಬೀರದು ಎಂದ ಅಣ್ಣಾಮಲೈ, ಬಿಜೆಪಿ ನಿಲುವನ್ನು ತಮ್ಮ ನಾಯಕ ಅಮಿತ್ ಶಾ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಅಂತ ಹೇಳಿದರು.
Narendra Modi pranam to a sadhu at Bardhaman: ಪಶ್ಚಿಮ ಬರ್ಧಮಾನ್ನಲ್ಲಿ ಚುನಾವಣಾ ಸಮಾವೇಶದಲ್ಲಿ ನರೇಂದ್ರ ಮೋದಿ ಅವರಿಗೆ ಸಾಧುವೊಬ್ಬರು ಜಪಮಾಲೆ ಉಡುಗೊರೆ ನೀಡಿದರು. ಪ್ರಧಾನಿಗಳು ಸಾಧುವಿಗೆ ಕೈ ಮುಗಿದು ಪ್ರಣಾಮ ಮಾಡಿದರು. ಬಂಗಾಳದ ಈ ಕ್ಷೇತ್ರದಲ್ಲಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಲೋಕಸಭಾ ಚುನಾವಣೆ(Lok Sabha Election)ಗೆ ರಾಯ್ಬರೇಲಿಯಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಶಿವಸೇನೆಯ ಶಿಂಧೆ ಬಣದ ನಾಯಕಿಯನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಸಮಸ್ಯೆ ಎದುರಿಸಿತು.
Prajwal Revanna Sexual Assault Case: ರಾಜ್ಯಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹಲ್ ಚಲ್ ಸೃಷ್ಟಿಯಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಾಗೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಎದುರುಸುತ್ತಿದ್ದಾ
ಆದರೆ ಪೊಲೀಸರು ಮನೆ ಬಾಗಿಲಿಗೆ ಬಂದಿದ್ದು ರೇವಣ್ಣ ದಂಪತಿಯಲ್ಲಿ ಆತಂಕವನ್ನ ಮತ್ತಷ್ಟು ಹೆಚ್ಚಿಸಿರುತ್ತದೆ. ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಟೇಪುಗಳು ಸಾರ್ವಜನಿಕಗೊಂಡು ಅವರು ನಾಪತ್ತೆಯಾದಾಗಿನಿಂದ ರೇವಣ್ಣ ಮತ್ತು ಭವಾನ
ಸಿಸೇರಿಯನ್ ಸಮಯದಲ್ಲಿ ವಿದ್ಯುತ್ ಕಡಿತವಾಗಿದ್ದು, ಆಸ್ಪತ್ರೆಯಲ್ಲಿ ಜನರೇಟರ್ ಇಲ್ಲದ ಕಾರಣ ವೈದ್ಯರು ಮೊಬೈಲ್ ಟಾರ್ಚ್ ಹಿಡಿದು ಸಿಸೇರಿಯನ್ ಮಾಡಿದ್ದಾರೆ. ಅಷ್ಟೋತ್ತಿಗಾಗಲೇ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿ
ವಿರಾಟ್ ಕೊಹ್ಲಿ ಅವರು ಅನುಷ್ಕಾ ಶರ್ಮಾ ಜೊತೆ ರೆಸ್ಟೋರೆಂಟ್ ಒಂದರಲ್ಲಿ ಪೋಸ್ ಕೊಟ್ಟಿದ್ದಾರೆ. ಇವರ ಜೊತೆಗೆ ಆರ್ಸಿಬಿ ಆಟಗಾರರು ಕೂಡ ಇದ್ದರು ಅನ್ನೋದು ವಿಶೇಷ. ಈ ಫೋಟೋಗಳು ಈಗ ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲ
Daro Mat, Bhago Mat: ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಬಿಟ್ಟು ರಾಯ್ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧಿಸಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಭಯಪಟ್ಟು ಓಡಬೇಡಿ ಎಂದಿರುವ ಅವರು ವಯನಾಡಿನಲ್ಲಿ ಸೋಲುವ ಭಯವಿರುವ ಕಾ
ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಶು
ದೇಶ ಸೇವೆಯೇ ಈಶ ಸೇವೆ ಎನ್ನುವ ಮಾತಿನಂತೆ ಮಳೆ, ಬಿಸಿಲು, ಚಳಿಯನ್ನು ಲೆಕ್ಕಿಸದೇ, ಕುಟುಂಬದ ಬಗ್ಗೆಯೂ ಚಿಂತಿಸ̧ದೇ ಹಗಲು ರಾತ್ರಿಯೆನ್ನದೆ ನಮ್ಮನ್ನು ಕಾಯುವವರು ನಮ್ಮ ದೇಶದ ಹೆಮ್ಮೆಯ ಸೈನಿಕರು. ಇದೀಗ ಸೈನಿಕರಿಗಿರುವ ದೇಶಾಭಿಮಾನ
ನಾಲ್ಕು ವರ್ಷಗಳ ಹಿಂದೆ ಲಕ್ಷದ್ವೀಪಕ್ಕೆ ಮಂಗಳೂರಿನಿಂದ ಸಂಚರಿಸುವ ಪ್ರಯಾಣಿಕ ಹಡಗಿನ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಲಕ್ಷದ್ವೀಪದಿಂದ ಮಂಗಳೂರಿನ ಹಳೆ ಬಂದರಿಗೆ ಮೊದಲ ಹೈಸ್ಪೀಡ್ ಪ್ರಯಾಣಿಕ ಹಡಗು ಆಗಮಿಸಿದೆ. ವಿಶೇಷವೆಂದರ
ಆರೋಗ್ಯ ಕೈಕೊಟ್ಟಾಗ ಪ್ರಧಾನಿ ಮೋದಿ ಮನೆಯ ಹಿರಿಯ ಸದಸ್ಯನಂತೆ ನನಗೆ ಸಹಾಯ ಮಾಡಿದ್ದರು ಎಂದು ಬಿಜು ಜನತಾ ದಳದ ಮಾಜಿ ನಾಯಕ ಭರ್ತೃಹರಿ ಮಹತಾಬ್ ಹೇಳಿದ್ದಾರೆ. ವಿಡಿಯೋವೊಂದನ್ನು ಹಂಚಿಕೊಂಡಿದ್ದ ಅವರು, ಹೃದಯಾಘಾತವಾದಾಗ ಮೋದಿ ತೆಗ
ಕೋವಿಶೀಲ್ಡ್ ಲಸಿಕೆ ಪಡೆದವರ ಮೇಲ ಅಡ್ಡಪರಿಣಾಮ ಉಂಟಾಗಲಿದೆ ಎಂದು ಕೊರೊನಾ ಔಷಧಗಳ ತಯಾರಿಕಾ ಸಂಸ್ಥೆ ಆಸ್ಟ್ರಾಜೆನೆಕಾ ಇತ್ತೀಚೆಗೆ ಒಪ್ಪಿಕೊಂಡಿದೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. 2021ರ ಈಚೆಗೆ ಅನೇಕ ಸೆಲೆಬ್ರಿಟಿಗಳು ಹೃದಯಾ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಯಡವಟ್ಟು ಹಾಗೂ ಕಳ್ಳರ ಕೈಚಳಕದಿಂದಾಗಿ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇ ಮತ್ತೆ ಸುದ್ದಿಯಾಗುತ್ತಿದೆ. ಎಕ್ಸ್ಪ್ರೆಸ್ ವೇ ಪಕ್ಕದಲ್ಲಿ ಹಾಕಲಾಗಿರುವ ಹೈಟೆನ್ಷನ್ ವ
‘ಹೇ ಬೇಬಿ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸೂಪರ್ಹಿಟ್ ಆಗಿತ್ತು. ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್ ಮತ್ತು ಫರ್ದೀನ್ ಖಾನ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದರು. ಈ ಮೂವರು ನಟರ ಜೊತೆಗೆ, ಒಬ್ಬಳು ಮುದ್ದಾದ ಹುಡುಗಿ ಕ
ಕರ್ನಾಟಕದ ಹಲವೆಡೆ ಇಂದು ಮಳೆಯಾಗಲಿದೆ, ಕೊಡಗು, ಮೈಸೂರಿನಲ್ಲಿ ಇಂದು ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಾಮಾಕ್ಷಿ ‘ಧೂತ’ ಸರಣಿಯಲ್ಲಿ ಟ್ರಕ್ ಡ್ರೈವರ್ ಕೋಟಿಯ ಪತ್ನಿ ಕಲಾ ಆಗಿ ಕಾಣಿಸಿಕೊಂಡಿದ್ದರು. ಈಗ ಎರಡನೇ ಸರಣಿಯಲ್ಲಿ ಅವರ ಪಾತ್ರ ಪ್ರಮುಖವಾಗಲಿದೆ. ಸದ್ಯ ಈ ಸೀರಿಸ್ನ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಕಾಮಕ್ಷಿ ಅವ
ವಾಟ್ಸ್ಆ್ಯಪ್ ಕಾಲ್, ಮೆಸೇಜ್ ಎಂಡ್ ಟು ಎಂಡ್ ಎನ್ಕ್ರಿಪ್ಟೆಡ್ ಎಂದು ಹೇಳುತ್ತದೆ. ವಾಟ್ಸ್ಆ್ಯಪ್ ಮೆಸೇಜ್ಗಳನ್ನು ಟ್ರೇಸ್ ಮಾಡಲು ಆಗುವುದಿಲ್ಲ. ಆ ರೀತಿ ಟ್ರೇಸ್ ಮಾಡಲಾಗುವಂತೆ ಎನ್ಕ್ರಿಪ್ಷನ್ ವ್ಯವಸ್ಥೆಯನ್ನು ಸಡಿಲ
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 3, ಶುಕ್ರವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಲೋಕಸಭೆ ಚುನಾವಣೆ 2024 ರ ಮೊದಲು, ಮಾರ್ಚ್ 14, 2024 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು 2 ರೂಪಾಯಿಗಳಷ್ಟು ಕಡಿಮೆ ಮಾಡ
ವಾಸ್ತುವು ಅಂಗಡಿಯ ವಿನ್ಯಾಸ, ಪ್ರವೇಶ, ಹೊರಾಂಗಣ ವ್ಯವಸ್ಥೆಗಾಗಿ ನಿರ್ದಿಷ್ಟ ಸಲಹೆಗಳನ್ನು ನೀಡುತ್ತದೆ. ಇದರಿಂದಾಗಿ ಹೆಚ್ಚಿಗೆ ವ್ಯಾಪಾರವಾಗುತ್ತದೆ ಅಂತ ನಂಬಿಕೆ. ಮತ್ತು ಮಾಲೀಕರ ಮನಸ್ಸಿಗೆ ಶಾಂತಿ ಸಿಗುತ್ತದೆ. ಹಾಗಿದ್ದರೆ
ಕಾಡಾನೆ ಕಾರ್ಯಾಚರಣೆ ವೇಳೆ ಅರ್ಜುನ ಆನೆ ಮೃತಪಟ್ಟಿದೆ. ಮೃತಪಟ್ಟ ಆನೆಯ ಅಂತ್ಯಸಂಸ್ಕರಾ ನಡೆದಿದೆ. ಆದರೆ, ಸಮಾಧಿಗೆ ದಿಕ್ಕು-ದೆಸೆ ಇಲ್ಲದಂತೆ ಆಗಿದೆ. ಈ ಕಾರಣದಿಂದ ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ ಎಂದು ದರ್ಶನ್
ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 03) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನ
ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣಗೆ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಮತ್ತೊಂದು ಸಂಕಷ್ಟ ಎದುರಾಗಿದೆ. ವ್ಯಕ್ತಿಯೊಬ್ಬರು ತನ್ನ ತಾಯಿ ನಾಪತ್ತೆಯಾಗಿದ್ದಾರೆ. ಬಿಡುಗಡೆಯಾದ ಅಶ್ಲೀಲ ವಿಡಿಯೊದಲ್ಲಿ ಅವರ ಚಿತ್ರವೂ ಇತ್ತು, ಬಳಿಕ ಅ
Bullion Market 2024 May 3rd: ಅಮೆರಿಕದಲ್ಲಿ ಹೆಚ್ಚಿನ ಮಟ್ಟದಲ್ಲಿರುವ ಬಡ್ಡಿದರ ಅದೇ ಸ್ಥಿತಿಯಲ್ಲಿ ಮುಂದುವರಿಯುವ ಸಾಧ್ಯತೆ ಇದೆಯಾದ್ದರಿಂದ ಚಿನ್ನ, ಬೆಳ್ಳಿಗೆ ಬೇಡಿಕೆ ಇದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದ
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 03 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾ
ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 03 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗ
ಪ್ರಧಾನಿ ಮೋದಿ ಸಂದರ್ಶನ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ಗಳಿಸಿದರೆ ಸಂವಿಧಾನವನ್ನು ಬದಲಾವಣೆ ಮಾಡುತ್ತಾರೆ ಎಂಬ ಕಾಂಗ್ರೆಸ್ ಹೇಳಿಕೆಗೆ ಟಿವಿ9 ನೆಟ್ವರ್ಕ್ಗೆ ನೀಡಿರುವ ಸಂದರ್ಶನದಲ್ಲಿ ಪ್ರಧಾನ
ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ಜೊತೆ ಟಿವಿ9 ನೆಟ್ವರ್ಕ್ನ (TV9 Network) 6 ಭಾಷೆಗಳ ಸಂಪಾದಕರು ದುಂಡುಮೇಜಿನ ಸಂದರ್ಶನ ನಡೆಸಿದ್ದಾರೆ. ಈ ವೇಳೆ ಕೊನೆಯದಾಗಿ ರಂಗನಾಥ್ ಭಾರದ್ವಾಜ್ ಮಾತನಾಡಿ, ‘ಕೋವಿಡ್ ಸಂದರ್ಭದಲ್ಲಿ ನಡ
ಯಾವುದೇ ಸಿನಿಮಾ ಯಶಸ್ವಿ ಆದರೆ ಅದರ ಸೀಕ್ವೆಲ್ ಬರಬಹುದಾ ಎಂಬ ಕುತೂಹಲ ಎಲ್ಲರಲ್ಲೂ ಇರುತ್ತದೆ. ‘ಕಾಟೇರ’ ಸಿನಿಮಾ ಬಗ್ಗೆಯೂ ಅಭಿಮಾನಿಗಳಿಗೆ ಆ ರೀತಿಯ ಕೌತುಕ ಇದೆ. ಇಂದು (ಮೇ 2) ನಡೆದ ಸುದ್ದಿಗೋಷ್ಠಿಯಲ್ಲಿ ನಟ ದರ್ಶನ್ ಅವರಿಗೆ ‘
2024 ಮೇ 3 ರ ಸಂಖ್ಯಾಶಾಸ್ತ್ರ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ
ಸೂಪರ್ ಹಿಟ್ ‘ಕಾಟೇರ’ ಸಿನಿಮಾ 100 ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಆ ಖುಷಿಯಲ್ಲಿ ಚಿತ್ರತಂಡದವರಿಗೆ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಕಾರು ಕೊಡಿಸಿದ್ದಾರೆ. ಕಾರು ಸ್ಟಾರ್ ಮಾಡುವ ಮೂಲಕ ‘ಚಾಲೆಂಜಿಂಗ್ ಸ್ಟಾರ್
India T20 World Cup squad press conference: ಇಂದು ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಇಂದು ಪತ್ರಿಕಾಗೋಷ್ಠಿ ನಡೆಸಿ ಟೀಂ ಇಂಡಿಯಾವನ್ನು ಏಕೆ ಮತ್ತು ಹೇಗೆ ಆಯ್ಕೆ ಮಾಡಲಾಯಿತು ಎಂಬ ವಿಷಯದ ಬಗ್ಗೆ ಹಾಗೂ ಪತ್ರಕರ್ತರು ಕ
ಟಿವಿ9 ಗ್ರೂಪ್ ಸಂಪಾದಕರು ಪ್ರಧಾನಿ ನರೇಂದ್ರ ಮೋದಿ(Narendra Modi)ಯವರೊಂದಿಗೆ ಇಂದು(ಮೇ.02) 8 ಗಂಟೆಯಿಂದ 10 ಗಂಟೆಯವರೆಗೆ ದುಂಡು ಮೇಜಿನ ಸಂದರ್ಶನವನ್ನು ನಡೆಸಿದ್ದು, ಕೆಲ ವಿಚಾರಗಳನ್ನು ಮೋದಿಯವರು ಬಿಚ್ಚಿಟ್ಟಿದ್ದಾರೆ. ಯಾವ್ಯಾವ ಪ್ರಮುಖ
ಪ್ರಧಾನಿ ಮೋದಿ ಸಂದರ್ಶನ: ದೇಶದ ನಂಬರ್ 1 ನ್ಯೂಸ್ ನೆಟ್ವರ್ಕ್ ಟಿವಿ9ನ ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚಾನೆಲ್ಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂದರ್ಶನ ನೀಡಿದರು. ಕನ್ನಡ ಚ
ಟಿವಿ9 ಸಮೂಹದ 6 ಸಂಪಾದಕರ ಜೊತೆ ದುಂಡು ಮೇಜಿನ ಸಂದರ್ಶನದಲ್ಲಿ ಭಾಗಿಯಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ರಾಜಕಾರಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಅವುಗಳಲ್ಲಿ ಕೆಲವು ಮುಖ
ನಟ ಶಾರುಖ್ ಖಾನ್ ಅವರಿಗೆ ಈಗ ಭರ್ಜರಿ ಡಿಮ್ಯಾಂಡ್ ಇದೆ. 2023ರಲ್ಲಿ ತೆರೆಕಂಡ ‘ಪಠಾಣ್’, ‘ಜವಾನ್’, ‘ಡಂಕಿ’ ಸಿನಿಮಾಗಳ ಗೆಲುವಿನಿಂದ ಅವರು ಗೆಲುವಿನ ಟ್ರಾಕ್ಗೆ ಮರಳಿದ್ದರಿಂದ ಜಾಹೀರಾತು ಕ್ಷೇತ್ರದಲ್ಲಿ ಭಾರಿ ಬೇಡಿಕೆ ಸ
ಪ್ರಧಾನಿ ಮೋದಿ ಸಂದರ್ಶನ: ಪ್ರಧಾನಿ ಮೋದಿ ಸಂದರ್ಶನ: ದೇಶದ ನಂಬರ್ 1 ನ್ಯೂಸ್ ನೆಟ್ವರ್ಕ್ ಟಿವಿ9ನ ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚಾನೆಲ್ಗಳ ಸಂಪಾದಕರು ಪ್ರಧಾನಿ ಮೋದಿಯವರ ಸಂದರ್
ಸಡನ್ ಆಗಿ ‘ಕಾಟೇರ’ ಸಿನಿಮಾ ತಂಡದವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ‘ಚಾಲೆಂಜಿಂಗ್ ಸ್ಟಾರ್’ ದರ್ಶನ್, ನಿರ್ದೇಶಕ ತರುಣ್ ಸುಧೀರ್, ಡೈಲಾಗ್ ರೈಟರ್ ಮಾಸ್ತಿ ಅವರು ‘ಕಾಟೇ