ಕೋಲಾರ: ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚಳವಾಗುತ್ತಿದ್ದು, ಬಿರು ಬಿಸಿಲಿಗೆ ಕುಕ್ಕುಟೋದ್ಯಮ ತತ್ತರಿಸಿ ಹೋಗಿದೆ. ವಿಪರೀತ ತಾಪಮಾನದಿಂದ ಕೋಳಿ ಫಾರಂಗಳಲ್ಲಿ 20 ದಿನಗಳಿಂದ ಸಾವಿರಾರು ಕೋಳಿಗಳು ಮೃತಪಟ್ಟಿವೆ. ಇದರಿಂದ ಕು
ಗ್ರಾಮ ಪಂಚಾಯತ್ ಸದಸ್ಯ ಚುನಾವಣೆಯಿಂದ ಹಿಡಿದು ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ವಿಧಾನ ಸಭೆ, ವಿಧಾನ ಪರಿಷತ್, ಲೋಕಸಭಾ ಚುನಾವಣೆಯಲ್ಲಿ ಮಾಡುವ ಖರ್ಚು ವೆಚ್ಚವನ್ನು ಮರಳಿ ಪಡೆಯಲು ಸರಕಾರ ರೂಪಿಸುವ ಅಭಿವೃದ್ಧಿ ಯೋಜನೆಗಳ ಮೇ
ಚಾಮರಾಜನಗರ : ಜಿಲ್ಲೆಯಲ್ಲಿ ಶುಕ್ರವಾರ ಭಾರಿ ಮಳೆಯಾಗಿದ್ದು, ಹಲವೆಡೆ ಅಪಾರ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಹನೂರು ತಾಲ್ಲೂಕಿನ ಮರಿ ಮಂಗಲ ಗ್ರಾಮದಲ್ಲಿರುವ ಕ್ರೈಸ್ತ ಧರ್ಮದ ಚರ್ಚ್ ಮುಂಭಾಗದಲ್ಲಿ ಇರಿಸಲಾಗಿದ್ದ ಏಸು ಕ್ರ
2022ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರವೇ ಪ್ರಕಟಿಸಿದ 5ನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS-5) ಪ್ರಕಾರ, ಭಾರತದಲ್ಲಿ ಮುಸ್ಲಿಮರ ಫರ್ಟಿಲಿಟಿ ದರವು ಬಹಳ ಕ್ಷಿಪ್ರ ಗತಿಯಲ್ಲಿ ಕುಸಿಯುತ್ತಿದೆ. 1998-99ರಲ್ಲಿ 3.6ದಷ್ಟಿದ್ದ ಮ
ಒಟ್ಟಾವ, ಕೆನಡಾ: ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಎಂಬಾತನನ್ನು ಕಳೆದ ವರ್ಷ ಬ್ರಿಟಿಷ್ ಕೊಲಂಬಿಯಾದಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಪೊಲೀಸರು ಶುಕ್ರವಾರ ಬಾಡಿಗೆ ಹಂತಕರ ತಂಡದ ಸದಸ್
ಕರ್ನಾಟಕದ ನೆಲ, ಜಲದ ಹಿತಾಸಕ್ತಿಯನ್ನೇ ಪ್ರಣಾಳಿಕೆಯಾಗಿಸಿಕೊಂಡು ಪ್ರಾದೇಶಿಕ ಪಕ್ಷವಾಗಿ ಬೆಳೆಯುವ ಎಲ್ಲಾ ಅವಕಾಶಗಳನ್ನು ಕೈ ಚೆಲ್ಲಿ, ಸಮಯ ಸಾಧಕತನ ರಾಜಕಾರಣವನ್ನು ನೆಚ್ಚಿಕೊಂಡು ಇದೀಗ ಅವಸಾನದ ಅಂಚಿಗೆ ಬಂದು ನಿಂತಿದೆ ಜಾತ್
ಭುವನೇಶ್ವರ: ಕಟಕ್ ಲೋಕಸಭಾ ಕ್ಷೇತ್ರದಿಂದ ಬಿಜೆಡಿ ಟಿಕೆಟ್ ನಲ್ಲಿ ಸ್ಪರ್ಧಿಸುತ್ತಿರುವ ಆದಿತ್ಯ ಬಿರ್ಲಾ ಉದ್ಯಮ ಸಮೂಹದ ಮಾನವ ಸಂಪನ್ಮೂಲ ವಿಭಾಗದ ಮಾಜಿ ಮುಖ್ಯಸ್ಥ ಸಂತೃಪ್ತ್ ಮಿಶ್ರಾ (58) ನಾಮಪತ್ರ ಸಲ್ಲಿಕೆ ಜತೆ ನೀಡಿರುವ ಅಫಿಡ
ಭೋಪಾಲ್: ವಿವಾಹ ಸಂಬಂಧದ ಅತ್ಯಾಚಾರ ಭಾರತೀಯ ದಂಡಸಂಹಿತೆಯಡಿ ಅಪರಾಧವಲ್ಲ. ಆದ್ದರಿಂದ ಪತ್ನಿಯ ಜತೆಗಿನ ಅಸಹಜ ಲೈಂಗಿಕತೆ ಅತ್ಯಾಚಾರ ಎನಿಸುವುದಿಲ್ಲ. ಇಂಥ ಪ್ರಕರಣಗಳಲ್ಲಿ ಆಕೆಯ ಸಮ್ಮತಿ ಅಪ್ರಸ್ತುತ ಎಂದು ಮಧ್ಯಪ್ರದೇಶ ಹೈಕೋರ್
ಮಂಗಳೂರು: ನೇತ್ರಾವತಿ ನದಿಯ ನೀರಿನ ಒಳಹರಿವು ನಿಂತಿರುವುದರಿಂದ ಮತ್ತು ಬೇಸಿಗೆಯ ಬಿರು ಬಿಸಿಲಿನಿಂದಾಗಿ ಮಂಗಳೂರು ಮಹಾ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿರುವುದರಿಂದ ಮೇ 5ರಿ
ಬೆಂಗಳೂರು : ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣವೂ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಮತ್ತೊಂದು ದೂರು ಸಿಐಡಿ ಬಳಿ ದಾಖಲಾಗಿದೆ. 44 ವರ್ಷದ ಮಹಿಳೆಯೊಬ್ಬರ ಸೊಂಟದ ಬಳಿ ಗನ್ ಇಟ್ಟು ನ
ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿ ರೌಡಿಶೀಟರ್ ವೊಬ್ಬ ಆಟೋ ಚಾಲಕನಿಗೆ ಡ್ರಾಗರ್ ನಿಂದ ಇರಿದು ಕೊಲೆಗೈದಿರುವ ಘಟನೆ ಇಲ್ಲಿನ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ನಾಗಶೆಟ್ಟಿಹಳ್ಳಿ ನಿವಾಸಿ ಮೂರ್ತ
ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡುವ ಮೂಲಕ ಅವರು ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಕೈಗೊಳ್ಳಲು ಅನುವು ಮಾಡಿಕೊಡುವ ಸಾಧ್ಯತೆಯನ್ನು ಸುಪ್ರೀಂಕೋರ್ಟ
ಲಾಸ್ಎಂಜಲೀಸ್: ಅಮೆರಿಕದಾದ್ಯಂತ ವಿವಿಧ ಕಾಲೇಜು ಕ್ಯಾಂಪಸ್ಗಳಲ್ಲಿ ನಡೆಯುತ್ತಿರುವ ಫೆಲೆಸ್ತೀನಿ ಪರ ಹೋರಾಟಗಲ್ಲಿ ಭಾಗವಹಿಸಿದ 21 ಸಾವಿರ ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕೆಲವೆಡೆ ಪ್ರತಿಭಟನಾ ಟೆಂ
ಅಮೇಥಿ: ಕಾಂಗ್ರೆಸ್ ಮುಖಂಡ ಕಿಶೋರ್ ಲಾಲ್ ಶರ್ಮಾ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. 2019ರ ವರೆಗೂ ಕಾಂಗ್ರೆಸ್ನ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಲ್ಲಿ ಕ
ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗವು ವಿಚಾರಣಾಧೀನ ಕೈದಿಗಳ ಹಕ್ಕುಗಳ ಮೇಲೆ ಅಧಿಕಾರ ವ್ಯಾಪ್ತಿ ಹೊಂದಿಲ್ಲ ಎಂದು ಎತ್ತಿ ಹಿಡಿದಿರುವ ದಿಲ್ಲಿ ಉಚ್ಚನ್ಯಾಯಾಲಯವು, ಬಂಧಿತ ರಾಜಕಾರಣಿಗಳು ಅಥವಾ ಅಭ್ಯರ್ಥಿಗಳು ಚುನಾವಣಾ ಪ್ರಚಾರ
ಹೊಸದಿಲ್ಲಿ: ತಾಯಿ ಸೋನಿಯಾ ಗಾಂಧಿ, ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾರೊಂದಿಗೆ ತೆರಳಿದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ
ರಾಯಗಢ: ಶಿವಸೇನಾ ಉಪ ನಾಯಕಿ ಸುಷ್ಮಾ ಅಂಧಾರೆ ಅವರನ್ನು ಕರೆದೊಯ್ಯಲು ಹೊರಟಿದ್ದ ಖಾಸಗಿ ಹೆಲಿಕಾಪ್ಟರ್ ಒಂದು ಶುಕ್ರವಾರ ಭೂಸ್ಪರ್ಶ ಮಾಡುವ ಸಂದರ್ಭದಲ್ಲಿ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂಧಾರೆ ಹಂಚಿಕೊಂಡಿ
ಬೆಂಗಳೂರು, ಮೇ 3: ಸಂಸದ ಪ್ರಜ್ವಲ್ ರೇವಣ್ಣರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯೊಬ್ಬರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್
ಮೈಸೂರು, ಮೇ 3: ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಮೈಸೂರು ಜಿಲ್ಲೆಯ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಪುತ್ತೂರು, ಮೇ 3: ಮನೆಯೊಂದರ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾದ ಘಟನೆ ಗುರುವಾರ ರಾತ್ರಿ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಗುಮ್ಮಟೆಗದ್ದೆ ಎಂಬಲ್ಲಿ ನಡೆದಿದೆ. ಗುಮ್ಮಟೆಗದ್ದೆ ಸೂರಪ್ಪ ಗೌಡ ಎಂಬವರ ಮ
ಬೆಂಗಳೂರು, ಮೇ 2: ರಾಜ್ಯದಲ್ಲಿ ಕೋವಿಡ್ ಮೊದಲ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಹಿಂದಿನ ಬಿಜೆಪಿ ಸರಕಾರವು ಆ್ಯಸ್ಟ್ರಝೆನಕ ಕಂಪೆನಿಯು ಅಭಿವೃದ್ಧಿಪಡಿಸಿದ್ದ ಕೋವಿಶೀಲ್ಡ್ನ 21,67,320 ಡೋಸ್ಗಳನ್ನು ಖರೀದಿಸಿತ್ತು. ಕೋವಿಶೀಲ್ಡ್ ಲ
ವಿಜಯಪುರ, ಮೇ 3: ಗೂಡ್ಸ್ ವಾಹನದಲ್ಲಿ ದನ-ಕರುಗಳನ್ನು ಕೊಂಡೊಯ್ಯುತ್ತಿದ್ದ ವ್ಯಕ್ಯಿಯೊಬ್ಬನಿಗೆ ಬಜರಂಗದಳ ಕಾರ್ಯಕರ್ತರೆನ್ನಲಾದ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿರುವು
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಬೆಂಗಳೂರು, ಮೇ 3: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದು, ಬಂಧನದ ಭೀತಿಯಲ್ಲಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ. ಪ್ರಕರಣದಲ್ಲಿ ತನ್ನನ್ನು ತನಿಖಾ ತ
ಹೊಸದಿಲ್ಲಿ: ಅಮೇಥಿ ಮತ್ತು ರಾಯಯ್ ಬರೇಲಿ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು 24 ಗಂಟೆಗಳ ಒಳಗಾಗಿ ಘೋಷಿಸುವುದಾಗಿ ಪಕ್ಷ ನೀಡಿದ ಭರವಸೆ ಹುಸಿಯಾಗಿದ್ದು, ಗಾಂಧಿ ಕುಟುಂಬದ ಭದ್ರಕೋಟೆ ಎನಿಸಿದ ಎರಡು ಕ್ಷೇತ್ರಗಳಿಗೆ
ಹೈದರಾಬಾದ್, ಮೇ 2: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಗುರುವಾರ ಸನ್ರೈಸರ್ಸ್ ಹೈದರಾಬಾದ್ ತಂಡವು ರಾಜಸ್ಥಾನ ರಾಯಲ್ಸ್ ತಂಡವನ್ನು ಕೊನೆಯ ಎಸೆತದಲ್ಲಿ ಒಂದು ರನ್ನಿಂದ ರೋಮಾಂಚಕಾರಿಯಾಗಿ ಸೋಲಿಸಿದೆ. ಗೆಲ್ಲಲು 202 ರನ್
ಹೊಸದಿಲ್ಲಿ : ಗಲ್ಗೋತಿಯಾಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಲಕ್ಷ್ಮಿ ಶರ್ಮಾ, ವಾಸ್ತವತೆಯ ಬಗ್ಗೆ ತಿಳುವಳಿಕೆಯಿಲ್ಲದೆ ಕಾಂಗ್ರೆಸ್ ಪಕ್ಷದ ವಿರುದ್ಧ ಇತರ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿದ್ದಕ್ಕಾಗಿ ಎಕ್ಸ್ನ
ಬಾಗಲಕೋಟೆ : ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ
ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತದಲ್ಲಿ ಗುರುವಾರ ಸಂಭವಿಸಿದ ಅವಳಿ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಇತರ 20 ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಬಲೂಚಿಸ್ತಾನ ಪ್ರಾಂತದ ದುಕ್ಕಿ
ಸಿಲ್ಹೆಟ್ (ಬಾಂಗ್ಲಾದೇಶ), ಮೇ 2: ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡದ ವಿರುದ್ಧದ ಟ್ವೆಂಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಗುರುವಾರ ಪ್ರವಾಸಿ ಭಾರತೀಯ ತಂಡವು 7 ವಿಕೆಟ್ಗಳ ಜಯ ಗಳಿಸಿದೆ. ಇದರೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಭಾ
ಟೊರಂಟೊ: ಭಾರತ-ಕೆನಡಾ ದ್ವಿಪಕ್ಷೀಯ ಸಂಬಂಧ ಸುಧಾರಿಸಬಹುದು. ಆದರೆ ಖಾಲಿಸ್ತಾನ್ ಮುಖಂಡ ಹರ್ದೀಪ್ ಸಿಂಗ್ ನಿಜ್ಜಾರ್ ನ ಹತ್ಯೆಯೊಂದಿಗೆ ಸೃಷ್ಟಿಯಾದ ಸಮಸ್ಯೆಯನ್ನು ಕೆನಡಾ ನಿರ್ಲಕ್ಷಿಸುವಂತಿಲ್ಲ ಎಂದು ಕೆನಡಾ ಪ್ರಧಾನಿ ಜಸ್ಟಿನ
ಸುರತ್ಕಲ್: ಇಲ್ಲಿನ ಎನ್ಐಟಿಕೆಯಲ್ಲಿ ಕಾರ್ಯಾಚರಿಸುತ್ತಿದ್ದ ಟೋಲ್ ಗೇಟ್ಗೆ ಮುತ್ತಿಗೆ ಹಾಕಿದ್ದ ಹೋರಾಟ ಸಮಿತಿಯ 101 ಮಂದಿಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದು, ಮೇ 4ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ
ದುಬೈ: ಯುಎಇಯಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು ಅಬುಧಾಬಿ ಮತ್ತು ದುಬೈಯಲ್ಲಿ ಗುರುವಾರ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದ್ದು ಹಲವು ವಿಮಾನಗಳ ಹಾರಾಟವನ್ನು ಮತ್ತು ಬಸ್ಸು ಸೇವೆಯನ್ನು ರದ್ದುಗೊಳಿಸಲಾಗಿದೆ. ಬುಧವಾರ ರ
mumbaiindians | PC : instagram.com ಲಕ್ನೋ: ಮುಂಬೈ ಇಂಡಿಯನ್ಸ್ ಮತ್ತು ಭಾರತೀಯ ಕ್ರಿಕೆಟ್ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಬುಧವಾರ ಲಕ್ನೋದ ಏಕಾನ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಕಿರಿಯ ಅಭಿಮಾನಿಯೊಬ್ಬನಿಗೆ ತನ್ನ ನೇರಳೆ ಟೋಪಿಯನ್ನು ಉಡುಗೊರೆಯಾಗ
ಜಿನೆವಾ: ಗಾಝಾ ಪಟ್ಟಿಯಲ್ಲಿ ಬಾಂಬ್ದಾಳಿಯಿಂದ ನಾಶಗೊಂಡಿರುವ ಮನೆಗಳನ್ನು ಮರು ನಿರ್ಮಿಸುವ ಕಾರ್ಯ ಮುಂದಿನ ಶತಮಾನಕ್ಕೂ ವಿಸ್ತರಿಸಬಹುದು ಎಂದು ವಿಶ್ವಸಂಸ್ಥೆ ಗುರುವಾರ ಬಿಡುಗಡೆಗೊಳಿಸಿದ ವರದಿ ಹೇಳಿದೆ. ಗಾಝಾದಲ್ಲಿ ಈ ಹಿಂದ
ವಾಷಿಂಗ್ಟನ್ : ಅಮೆರಿಕದ ಕ್ಯಾಲಿಫೋರ್ನಿಯಾ ವಿವಿಯಲ್ಲಿ ನಡೆಯುತ್ತಿದ್ದ ಫೆಲೆಸ್ತೀನ್ ಪರ ಪ್ರತಿಭಟನೆಯನ್ನು ಚದುರಿಸಲು ಗುರುವಾರ ಪೊಲೀಸರು ರಬ್ಬರ್ ಬುಲೆಟ್ ಪ್ರಯೋಗಿಸಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪ
ವಾಷಿಂಗ್ಟನ್: ರಾಸಾಯನಿಕ ಶಸ್ತ್ರಾಸ್ತ್ರಗಳ ಸಮಾವೇಶವನ್ನು ಉಲ್ಲಂಘಿಸಿ ರಶ್ಯವು ಉಕ್ರೇನ್ ಪಡೆಗಳ ವಿರುದ್ಧ ರಾಸಾಯನಿಕ ಅಸ್ತ್ರಗಳನ್ನು ಬಳಸಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಆರೋಪಿಸಿದ್ದು ರಶ್ಯದ ವಿರುದ್ಧ ಹೊಸ ನಿರ್ಬಂ
ಬೆಂಗಳೂರು: ಕಾರ್ಮಿಕ ದಿನಾಚರಣೆಗೆ 2 ದಿನಗಳ ಮುಂಚೆ ಕೋರಮಂಗಲದ ಓಲಾ ಕ್ಯಾಬ್ಸ್ ಸಂಸ್ಥೆಯು 200 ಸಿಬ್ಬಂದಿಯನ್ನು ಏಕಾಏಕಿ ಕೆಲಸದಿಂದ ತೆಗೆದಿದ್ದು, ಈ ನಿರುದ್ಯೋಗಿಗಳಿಗೆ ಸರಕಾರ ನೆರವಾಗಬೇಕು ಎಂದು ಮಾಜಿ ಸಚಿವ, ಶಾಸಕ ಸುರೇಶ್ಕುಮ
ಹೊಸದಿಲ್ಲಿ: ಮೇ ತಿಂಗಳಿನಲ್ಲಿ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠಕ್ಕಿಂತ ಹೆಚ್ಚಿನ ತಾಪಮಾನವಿರುವ ಸಾಧ್ಯತೆಯಿದೆ ಮತ್ತು ಉತ್ತರದ ಬಯಲು ಪ್ರದೇಶಗಳು, ಮಧ್ಯ ಭಾರತ ಮತ್ತು ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗಣನೀಯವಾ
ಅಜೆಕಾರು, ಮೇ 2: ಮನೆಯ ಟೆರೇಸಿಯಿಂದ ಕೆಳಗೆ ಬಿದ್ದು ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಮರ್ಣೆ ಗ್ರಾಮದಲ್ಲಿ ಮೇ 1ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಎಣ್ಣೆಹೊಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷ
ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿದ ವ್ಯಕ್ತಿಗಳ ಮನಸ್ಥಿತಿ ವಿಕೃತವಾಗಿದ್ದು, ಅಂಥವರನ್ನು ಕೂಡಲೆ ಬಂಧಿಸುವಂತೆ ರಾಜ್ಯ ಸರಕಾರವನ್ನ
ಕಾರ್ಕಳ, ಮೇ 2: ನಿಟ್ಟೆ ಗ್ರಾಮದ ಮದನಾಡು ರಾಹುಗುಳಿಗ ದೈವಸ್ಥಾನದ ಬಳಿ ಮೇ 2ರಂದು ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಸಂತೋಷ್, ಅಕ್ಷಯ್, ಸುಜೀತ್, ಬಾಬು, ಜಗದೀಶ ಬಂಧಿತ ಆರೋಪಿಗಳು. ಇವರಿಂದ 1950ರೂ. ನಗದು,
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಜಾಮೀನು ಬಿಡುಗಡೆ ಕೋರಿ ದಿಲ್ಲಿಯ ಮಾಜಿ ಉಪಮುಖ್ಯಮಂತ್ರಿ ಹಾಗೂ ಆಪ್ ನಾಯಕ ಮನೀಶ್ ಸಿಸೋಡಿಯಾ ಅವರು ದಿಲ್ಲಿ ಹೈಕೋರ್ಟ್ ಮೆಟ್ಟಲೇರಿದ್ದಾರೆ. ಜಾರಿ ನಿರ್ದೇಶನಾಲಯವು ತನ್ನ ವಿರುದ
ಶಿವಮೊಗ್ಗ: ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆಯಾಗಬೇಕು. ಆದರೆ ಈ ಪ್ರಕರಣ ಚುನಾವಣೆಯ ಮೇಲೆ ಗಂಭೀರ ಪರಿಣಾಮ ಬಿರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಆಶೋಕ್ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾ
ಮಂಗಳೂರು: ಕೋವಿಡ್-ಲಾಕ್ಡೌನ್ ಹಿನ್ನೆಲೆಯಲ್ಲಿ 2020ರಲ್ಲಿ ರದ್ದಾಗಿದ್ದ ಲಕ್ಷದ್ವೀಪ-ಮಂಗಳೂರು ಪ್ರಯಾಣಿಕರ ಹಡಗು ನಾಲ್ಕು ವರ್ಷದ ಬಳಿಕ ಗುರುವಾರ ಸಂಜೆ ನಗರದ ಹಳೆಯ ಬಂದರಿಗೆ ಆಗಮಿಸಿದೆ. ಗುರುವಾರ ಬೆಳಗ್ಗೆ 7 ಗಂಟೆಗೆ ಲಕ್ಷದ್ವೀ
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ 200ಕ್ಕೂ ಅಧಿಕ ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ ಗುರುವಾರ ಅಲ್ಲಿನ ಶಾಲೆಗಳಲ್ಲಿ ವಿದ್ಯಾರ್ಥಿಗಳ ಅತ್ಯಂತ ವಿರಳ ಹಾಜರಾತಿಯಿತ್ತು. ಶಾಲ
ಕೋಲ್ಕತಾ: ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ತನ್ನ ನಿಯಂತ್ರಣದಲ್ಲಿಲ್ಲವೆಂದು ಕೇಂದ್ರ ಸರಕಾರವು ಗುರುವಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ. ರಾಜ್ಯ ಸರಕಾರದ ಪೂರ್ವಾನುಮತಿಯಿಲ್ಲದೆ ಸಿಬಿಐ ಹಲವಾರು ಪ್ರಕರಣಗಳ ತನಿಖೆಯನ್ನು
ಬೆಂಗಳೂರು: ‘ಬಿಜೆಪಿಯ ಲಿಂಗಾಯತ ನಾಯಕತ್ವದ ವಿರುದ್ಧ ಸಮರ ಸಾರಿದ್ದ ಪ್ರಹ್ಲಾದ್ ಜೋಶಿಯವರನ್ನು ಸೋಲಿಸಿ ಪ್ರತಿಕಾರ ತೀರಿಸಿಕೊಳ್ಳಲು ಬಿಎಸ್ವೈ ಬಣ ಕಾತರಿಸುತ್ತಿದೆಯೇ? ಆ ಕಾರಣಕ್ಕಾಗಿಯೇ ಜೋಶಿ ಪರ ಪ್ರಚಾರದಿಂದ ಬಿಎಸ್ವೈ ದೂ
ಹರಿಹರ : ಪೌರತ್ವ (ತಿದ್ದುಪಡಿ) ಕಾಯ್ದೆಯು ತಾರತಮ್ಯದಿಂದ ಕೂಡಿದ್ದು, ಧರ್ಮಾಧಾರಿತವಾಗಿ ಜಾರಿಗೊಳಿಸುತ್ತಿರುವ ಈ ಕಾಯ್ದೆ ಅಪಾಯಕಾರಿಯಾಗಿದೆ. ಸರಿಯಾದ ದಾಖಲೆ ಇಲ್ಲದ ಭಾರತೀಯರನ್ನು ಕ್ರಮೇಣ ಹೊರಗಟ್ಟುವ ಹುನ್ನಾರ ಇದರಲ್ಲಿ ಅಡಗ
ಅಹ್ಮದಾಬಾದ್ : ಕೇಂದ್ರ ಸಚಿವ ಹಾಗೂ ಗುಜರಾತಿನ ರಾಜಕೋಟ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರಷೋತ್ತಮ ರೂಪಾಲಾ ತಮ್ಮ ಸಮುದಾಯದ ವಿರುದ್ಧ ನೀಡಿರುವ ಹೇಳಿಕೆಗಳಿಂದ ಕ್ರುದ್ಧರಾಗಿರುವ ರಾಜ್ಯದ ಕ್ಷತ್ರಿಯರು ಈ ಚುನಾವಣೆಯಲ್ಲ
ಬ್ರಹ್ಮಾವರ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಬ್ರಹ್ಮಾವರ ಪೊಲೀಸರು ಇಂದು ಬೆಳಗ್ಗೆ ಬಂಧಿಸಿದ್ದಾರೆ. ಬ್ರಹ್ಮಾವರ ಸಮೀಪದ ಮಟಪಾಡಿ ನಿವಾಸಿ ಅನಂತ ನಾಯ್ಕ್(51) ಬಂಧಿತ ಆರೋಪಿ. ಈತ ಬ್ರಹ
ಬೆಳಗಾವಿ : ‘ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ತಲೆ ತಗ್ಗಿಸಬೇಕು. ಅವರ ಕುಟುಂಬವೇ ರಾಜಕೀಯ ಕ್ಷೇತ್ರದಿಂದ
ಉಡುಪಿ, ಮೇ 2: ರಾಷ್ಟ್ರೀಯ ಸೇವಾ ಯೋಜನೆಯು (ಎನ್ನೆಸ್ಸೆಸ್) ಯುವ ಶಕ್ತಿಯ ವ್ಯಕ್ತಿತ್ವ ವಿಕಾಸದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ದೃಷ್ಠಿಯಿಂದ ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಎನ್ನೆಸ್ಸೆಸ್ ಮಹತ್ವದ ಪಾತ್ರ ವಹಿಸುತ
ಉಡುಪಿ, ಮೇ 2: ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು, ವಿಜ್ಡಮ್ ಸಂಸ್ಥೆಗಳ ನೆಟ್ವರ್ಕ್ನ ಸಹಯೋಗದೊಂದಿಗೆ ಉದ್ಯೋಗ ಮೇಳವೊಂದನ್ನು ಮೇ 4ರ ಶನಿವಾರ ಬೆಳಗ್ಗೆ 9 ರಿಂದ ಸಂಜೆ 4:30ರವರೆಗೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದೆ ಎಂದು ಮಿಲಾ
ಬೆಂಗಳೂರು : ಬೆಂಗಳೂರು ವಿಶ್ವ ವಿದ್ಯಾನಿಲಯದ ಜ್ಞಾನಭಾರತಿ ಆವರಣದಲ್ಲಿರುವ ಸಂಶೋಧನ ವಿದ್ಯಾರ್ಥಿ ನಿಲಯದ ಕೊಠಡಿಯಲ್ಲಿ ಅನುಮಾನಾಸ್ಪಾದ ರೀತಿಯಲ್ಲಿ ವಿದ್ಯಾರ್ಥಿಯೊಬ್ಬ ಸಾವಿಗೀಡಾದ ಘಟನೆ ವರದಿಯಾಗಿದೆ. ಚಿಕ್ಕಬಳ್ಳಾಪುರ ಜಿಲ
ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ನರಿಕೊಂಬು ಗ್ರಾಮದ ಪೊಯಿತ್ತಾಜೆ ನಿವಾಸಿ ಸುಬ್ಬ ಭಂಡಾರಿ(68) ಮೃತಪಟ್ಟ
ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಓರ್ವ ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹಾಜರಾಗಿ ಹ
Rokibuz Zaman | PC; scroll.in ಗುವಾಹಟಿ : ಬಾಂಗ್ಲಾದೇಶದಿಂದ ಅಕ್ರಮ ವಲಸಿಗರ ವಿಷಯವು ಅಸ್ಸಾಂ ರಾಜಕೀಯದಲ್ಲಿ ಸದಾ ಅದೊಂದು ರೀತಿಯ ಉನ್ಮಾದಕ್ಕೆ ಕಾರಣವಾಗಿದೆ. ಪ್ರಧಾನಿ ಮೋದಿ ಆಡಳಿತದ ಕಳೆದೊಂದು ದಶಕದಲ್ಲಿ ಬಿಜೆಪಿಯು ದೇಶಾದ್ಯಂತ ಎನ್ಸಿಆರ್ ಜ
ಕುಂದಾಪುರ, ಮೇ 2: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ದಲ್ಲಿ ಟೆಕ್ನಾಲಜಿಯಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ಮತ್ತು ತಾಂತ್ರಿಕ ಸ್ಪರ್ಧಾಕೂಟ ‘ಸಾವಿಷ್ಕಾರ್’ ಬುಧವಾರ ಇಲ್ಲಿ ಉದ್ಘಾಟನೆ ಗೊಂಡಿತು. ಸಂಸ್
ಮಣಿಪಾಲ, ಮೇ 2: ದೇಶದ ಪದವೀಧರರ ಸಂಖ್ಯೆ ದ್ವಿಗುಣಗೊಂಡು ಅವರನ್ನು ದೇಶಾಭಿವೃದ್ಧಿಗೆ ಸಜ್ಜುಗೊಳಿಸುವ ಕಾರ್ಯವನ್ನು ಮಣಿಪಾಲದ ಮಾಹೆಯಂಥ ಸಂಸ್ಥೆಗಳು ಮಾಡಬೇಕಾಗಿದೆ ಎಂದು ನೇಶನಲ್ ಬ್ಯಾಂಕ್ ಫಾರ್ ಫೈನಾನ್ಸಿಂಗ್ ಇನ್ಫ್ರಾಸ್ಟ್ರ
ಮಂಗಳೂರು: ಹುಬ್ಬಳ್ಳಿಯ ನೆಹಾ ಹಿರೇಮತ್, ಉಡುಪಿ ನೇಜಾರಿನ ಕುಟುಂಬ, ತುಮಕೂರಿನ ರುಕ್ಸಾನಾ ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದ.ಕ.ಜಿಲ್ಲಾ ಮುಸ್ಲಿಂ ಲೀಗ್ ಆಗ್ರಹಿಸಿದೆ. ನೇಹಾ ಹತ್ಯೆಯ ವಿರುದ್ಧ ಪ್ರತಿ
ಉಡುಪಿ, ಮೇ 2: ದಿನದ ಪಾತ್ರ ಮುಗಿಸಿ ಚೌಕಿಯಲ್ಲಿ ಮುಖದ ಬಣ್ಣ ಅಳಿಸಲು ಸಿದ್ಧರಾಗುತಿದ್ದ ವೇಳೆ ತೀವ್ರ ಹೃದಯಾ ಘಾತಕ್ಕೊಳಗಾದ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಕಲಾವಿದ ಗಂಗಾಧರ ಪುತ್ತೂರು ನಿ
ಹೊಸದಿಲ್ಲಿ : ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಲು ಸಚಿವಾಲಯದಿಂದ ಯಾವುದೇ ಅನುಮತಿ ಕೇಳಿಲ್ಲ” ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದೆ. ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್
ಮಂಗಳೂರು: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ವತಿಯಿಂದ ಬೆಂಗಳೂರಿನ ಸಿಗ್ಮಾ ಇಂಡಿಯಾ ಇದರ ಸಹಯೋಗದಲ್ಲಿ ಎಸೆಸೆಲ್ಸಿ/ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಕರಿಯರ್ ಗೈಡೆನ್ಸ್ ಮತ್ತು ಸ್ಕಾಲರ್ಶಿಪ್ ಮಾಹಿತಿ ಶಿಬಿರವು ಮೇ 7ರಂದು ನಗ
ಬೆಂಗಳೂರು : ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಮೊದಲ ಆರೋಪಿ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಆರೋಪಿ ಎಚ್ ಡಿ.ರೇವಣ್ಣ ನಿರೀಕ್ಷಣಾ ಜ
ಹೊಸದಿಲ್ಲಿ: ಬಿಜೆಪಿಯ ಸಂಸದ ಮತ್ತು ಕುಸ್ತಿ ಫೆಡರೇಷನ್ ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಉತ್ತರ ಪ್ರದೇಶದ ಕೈಸರ್ಗಂಜ್ನಿಂದ ಬಿಜೆಪಿ ಅಭ್ಯರ್ಥಿಯಾಗಿ ಅವ
ಬೆಂಗಳೂರು : ವಿಶ್ವಸಂಸ್ಥೆಯು ಕೋವಿಶೀಲ್ಡ್ ಲಸಿಕೆಯ ಅಡ್ಡಪರಿಣಾಮದ ಬಗ್ಗೆ ವಿಸ್ತೃತವಾಗಿ ಹೇಳಿತ್ತು. ಅಲ್ಲದೆ, ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗುತ್ತದೆಂದು ಗೊತ್ತಿದ್ದರೂ ಮೋದಿ ಸರಕಾರ ಲಸಿಕೆಗೆ ಒಪ್ಪಿಗೆ ನೀಡಿ
ಬೆಂಗಳೂರು : ಎರಡನೆ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ 85 ವರ್ಷ ಮೇಲ್ಪಟ್ಟ, ನೋಂದಾಯಿತ ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಸೇರಿ 34,110 ಮಂದಿ ಮನೆಯಿಂದ ಮತದಾನ ಮಾಡಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ
ಕಲಬುರಗಿ : ಜಾತಿ ನಿಂದನೆ ಕೇಸ್ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ಹೊರ ವಲಯದ ಜಮೀನಿನಲ್ಲಿ ನಡೆದಿರುವುದಾಗಿ ವರದಿಯ
ಪುತ್ತೂರು: ಮಂಜ ಬೆಳಿಯೂರುಕಟ್ಟೆ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮವು ಮೇ 9,10,11ರಂದು ನಡೆಯಲಿದ್ದು ಅದರ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಯೂಸುಫ್ ಗೌಸಿಯಾ ಸಾಜ, ಉಪಾಧ್ಯಕ್ಷರಾಗಿ ಯು.ಟಿ. ಅಲಿ ಪಾಲಸ್ತಡ್ಕ, ಅಬ್ದುಲ್ ಹಮೀದ್ ಹಾಜಿ ಕೊ
ಹೊಸದಿಲ್ಲಿ : ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ರಾಯ್ ಬರೇಲಿ, ಕೈಸರ್ ಗಂಜ್ ಗೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಯ್ ಬರೇಲಿ ಕ್ಷೇತ್ರಕ್ಕೆ ದಿನೇಶ್ ಪ್ರತಾಪ್ ಸಿಂಗ್ ಅವರು ಅಭ್ಯರ್ಥಿಯಾಗಿ ಆಯ್
ಅಹ್ಮದಾಬಾದ್ : ವೋಟ್ ಜಿಹಾದ್ ಮಾಡುವಂತೆ ಮುಸ್ಲಿಮರಿಗೆ ʼಇಂಡಿʼ ಒಕ್ಕೂಟ ಕರೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದ್ವೇಷ ಭಾಷಣ ಮಾಡಿದ್ದಾರೆ. ಗುಜರಾತ್ನ ಆನಂದ್ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪ್ರಚಾರ ಸಮಾವೇಶ
ಬೆಂಗಳೂರು : ರಾಜ್ಯ ವಿಧಾನಪರಿಷತ್ನ 6 ಸ್ಥಾನಗಳಿಗೆ ಆಯೋಗವು ಚುನಾವಣೆಯನ್ನು ಘೋಷಣೆ ಮಾಡಿದ್ದು, 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4
ಮೋಡ ಕವಿದಾಗ ರೇಡಾರ್ ನಿಂದ ತಪ್ಪಿಸಿಕೊಳ್ಳಬಹುದು ಎಂದ ವಿಜ್ಞಾನಿ ಯಾರು ? ► ಮುಸ್ಲಿಮರನ್ನು ನುಸುಳುಕೋರರು ಎಂದು ಅವಹೇಳನ ಮಾಡಿದ ಪ್ರಧಾನಿ ಯಾರು ?
ಶಿವಮೊಗ್ಗ : ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಬಿಜೆಪಿ ಮೈತ್ರಿಕೂಟದ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಇದು ಮೋದಿಯ ಗ್ಯಾರಂಟಿ ಆಗಿದ
ಇವಿಎಂ ಪರಿಪೂರ್ಣ ಎನ್ನುವ ಆಯೋಗ ಮತ ಲೆಕ್ಕ ಕೊಡಲು ಹೆಣಗಾಡುವುದು ಯಾಕೆ ? ► ತನಿಖಾ ವರದಿಗಾರ್ತಿ ಪೂನಮ್ ಅಗರ್ವಾಲ್ ವ್ಯಕ್ತಪಡಿಸಿದ ಅನುಮಾನ ಏನು ?
ಅಂಬೇಡ್ಕರ್ ಅವರು ಹಿಂದೂ ಮಹಾಸಭಾವನ್ನು ಕೋಮುವಾದಿ ಅಯೋಗ್ಯ ಸಂಘಟನೆ ಎಂದು ಕರೆದಿದ್ದರೆ? ► ದಲಿತರ ಅಸ್ಮಿತೆಯಾದ ಭೀಮಾ ಕೋರೆಗಾಂವ್ ಸಮರವನ್ನು ಗೋಲ್ವಾಲ್ಕರ್ ಗುಲಾಮ ಮನಸ್ಥಿತಿ ಎಂದೂ, ಅದನ್ನು ಎತ್ತಿಹಿಡಿದ ಅಂಬೇಡ್ಕರ್ ಅವರದ್
ಹಠಾತ್ ಸಾವುಗಳಿಗೂ ಕೋವಿಡ್ ಲಸಿಕೆಗೂ ಸಂಬಂಧ ಇದೆಯೇ ? ► ಕೋವಿ ಶೀಲ್ಡ್ ಮೋದಿ ತಂದ ರಾಮ ಬಾಣ ಎನ್ನುತ್ತಿದ್ದವರು ಈಗೆಲ್ಲಿ ?
ಬೆಂಗಳೂರು: ಭಾರತದಲ್ಲೇ ತಯಾರಾದ ಕೋವ್ಯಾಕ್ಸಿನ್ ಇದ್ದರೂ ಕೋವಿಶೀಲ್ಡ್ ಅನ್ನು ದೇಶದ 80 ಪ್ರತಿಶತ ಜನಕ್ಕೆ ನೀಡಲು ಕಾರಣವೇನು? ಕೋವ್ಯಾಕ್ಸಿನ್ ಕಂಪನಿ ಕೇಂದ್ರ ಸರ್ಕಾರಕ್ಕೆ ಕಿಕ್ಬ್ಯಾಕ್ ನೀಡದಿರುವುದಕ್ಕೆ ಆ ಲಸಿಕೆಯನ್ನು ಶಿಫ
ಹೊಸದಿಲ್ಲಿ: ಕೋವಿಡ್ ನಿಯಂತ್ರಣಕ್ಕಾಗಿ ಭಾರತದಲ್ಲಿ ನೀಡಲಾಗಿದ್ದ ಆಸ್ಟ್ರಾಜೆನೆಕಾ ತಯಾರಿಸಿರುವ ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್ಗೆ ಸಾರ್ವಿಜನ
ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣ ಸಂಬಂಧ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿ ಕೊಲೆ ಬೆದರಿಕೆ ಹಾಕಿರುವ ಆರೋಪದ ಅಡಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿರುವುದಾಗಿ ವರದ
ಕಲಬುರಗಿ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಈಗಾಗಲೇ ಸಾಕಷ್ಟು ಚರ್ಚೆಯಾಗುತ್ತಿದ್ದು, ಪ್ರಕರಣ ಬಹಳ ಗಂಭೀರವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಗುರುವಾರ ಇಲ್ಲಿನ ಕಾಂಗ್ರೆಸ್ ಪಕ್ಷದ ಕಚೇರಿಯ
ಕುಮಾರಸ್ವಾಮಿಯವರೇ, ಇನ್ನಾದರೂ ಸ್ವಲ್ಪ ಸುಮ್ಮನಿರಬಾರದೇ..? ► ಆತನಿಂದ ನೊಂದ ಹೆಣ್ಣು ಮಕ್ಕಳಿಗೆ ನೀವು ಮಾಡುವ ದೊಡ್ಡ ಉಪಕಾರ ಅದೇ !
ಹೊಸದಿಲ್ಲಿ : ಜಾರ್ಖಂಡ್ನ ರಾಂಚಿಯ ಕಾಂಕೆ ನಿವಾಸಿ ಝೀನತ್ ಪರ್ವೀನ್ 12 ನೇ ತರಗತಿಯಲ್ಲಿ ರಾಜ್ಯ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಆಕೆಯ ತಂದೆ ಸಬೀರ್ ಅನ್ಸಾರಿ ತರಕಾರಿಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಿದ್ದಾರೆ. ಆರ್ಥಿಕ ಸ
ಕಲಬುರ್ಗಿ, ಮೇ 02:ಪ್ರಧಾನ ಮಂತ್ರಿಗಳು ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರಲ್ಲ. ಅವರದೇ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ಕಾರಣ ನಾವು ಪೆನ್ ಡ್ರೈವ್ ವಿಚಾರದಲ್ಲಿ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ ಎಂದು ಡಿ
ಬಿಜೆಪಿ ಆಟಕ್ಕೋಸ್ಕರ ಫೀಲ್ಡ್ ಅನ್ನು ಲೆವೆಲ್ ಮಾಡುತ್ತಿದೆಯೇ ಚುನಾವಣಾ ಆಯೋಗ ? ► 'ಮದರ್ ಆಫ್ ಡೆಮಾಕ್ರಸಿ'ಯಲ್ಲಿ ಫಾದರ್ ಆಫ್ ಹಿಪಾಕ್ರಸಿಯ ಆಟ !
ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣ ಸಂಬಂಧ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್ಔಟ್ ನೋಟಿಸ್ ಹೊರಡಿಸಿದ್ದಾರೆ. ಸಂಸದ ಪ್ರಜ್ವಲ್ ಹಾಗ
ಎಫ್ಐಆರ್ ದಾಖಲಿಸುವಾಗಲೇ ಕೇಸು ಮುಗಿಸುವ ಪ್ರಯತ್ನ ನಡೆದಿದೆಯೇ ? ► ವಿದೇಶಕ್ಕೆ ಪರಾರಿಯಾಗಲು ಬಿಟ್ಟವರು ತನಿಖೆ ಸರಿಯಾಗಿ ನಡೆಯಲು ಬಿಡುತ್ತಾರಾ ?