ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಎ1 ಆರೋಪಿ ಶಾಸಕ ಹೆಚ್.ಡಿ.ರೇವಣ್ಣಗೆ ಎಸ್ ಐಟಿ ಶಾಕ್ ನೀಡಿದೆ. ರೇವಣ್ಣ ಅವರ ಬೆಂಗಳೂರಿನ ಮನೆ ಮೇಲೂ ಎಸ್ ಐಟಿ ತಂಡ ದಾಳಿ Read more... The post BREAKING NEWS: ಹೆಚ್.ಡಿ.ರೇವಣ್ಣ ಬೆಂಗಳೂರು ಮನೆ ಮೇಲೆ SIT ದಾಳಿ first appear
ಬಾಲಿವುಡ್ ನಟ ಗೋವಿಂದ ಅವರ ಸೋದರ ಸೊಸೆ ಮತ್ತು ಜನಪ್ರಿಯ ಕಿರುತೆರೆ ನಟಿ ರಾಗಿಣಿ ಖನ್ನಾ ಕ್ರೈಸ್ತ ಧರ್ಮಕ್ಕೆ ಮತಾಂತರವಾದ ಮರುದಿನವೇ ಹಿಂದೂಧರ್ಮಕ್ಕೆ ವಾಪಸ್ಸಾಗಿದ್ದಾರೆ. ಇತ್ತೀಚಿಗೆ ಕ್ರೈಸ್ತ ಧರ್ಮಕ್ಕೆ Read more... The post ಕ್ರೈಸ್ತ
ಮೈಸೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ವಿಡಿಯೋದಲ್ಲಿದ್ದ ಸಂತ್ರಸ್ತ ಮಹಿಳೆ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಎಫ್ ಐ R
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಪ್ರಜ್ವಲ್ ವಿರುದ್ಧ 2ನೇ ಎಫ್ ಐ ಆರ್ ನಲ್ಲಿ ವಿವಿಧ ಸೆಕ್ಷನ್ ಗಳ ಅಡಿ ಎಸ್ ಐಟಿ Read more... The post BREAKING NEWS: ಪ್ರಜ್ವಲ್ ರೇವಣ್ಣಗೆ ಸಂಕಷ್ಟದ ಮೇಲೆ ಸಂಕಷ್ಟ; ವಿವಿಧ
ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ವರೆಗೆ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ Read more... The post BREAKING NEWS: ಪ್ರಜ್
ಪ್ರವಾಸೋದ್ಯಮವನ್ನು ಉತ್ತೇಜಿಸಲು ರಾಜ್ಯಗಳು ಜಾಹೀರಾತು ನೀಡುವುದು ಸಾಮಾನ್ಯ. ದೇಶದೊಳಗಿನ ನೆರೆಹೊರೆಯ ರಾಜ್ಯಗಳಲ್ಲಿ ಪರಸ್ಪರ ಇಂತಹ ಜಾಹೀರಾತುಗಳ ಪ್ರದರ್ಶನ ಪ್ರವಾಸೋದ್ಯಮದ ಉತ್ತೇಜನಕ್ಕೆ ಸಹಕಾರಿಯಾಗಿದೆ. ಅದಾಗ್ಯೂ ಇಂತಹ
ಗುಜರಾತ್ ನ ಅದಾನಿ ಬಂದರಿನಲ್ಲಿ ಸೆರೆಹಿಡಿಯಲಾದ ದೃಶ್ಯವೆಂದು ಬಿಂಬಿಸಿ ಟ್ರಕ್ ನಲ್ಲಿ ಸಾವಿರಾರು ಜಾನುವಾರುಗಳನ್ನು ಯೂರೋಪ್ ದೇಶಗಳಿಗೆ ಸಾಗಿಸಿ ಕೋಟ್ಯಂತರ ರೂಪಾಯಿ ಆದಾಯ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. Read more.
ಮೂರು ವರ್ಷದ ಬಾಲಕಿಯೊಬ್ಬಳಿಗೆ ತನ್ನ ಕೋಣೆಯಲ್ಲಿ ಭೂತ-ದೆವ್ವಗಳೇ ಶಬ್ಧ ಮಾಡಿದಂತೆನಿಸುತ್ತಿತ್ತು. ಸದಾ ವಿಚಿತ್ರ ಶಬ್ಧ ಕೇಳಿಸುತ್ತಲೇ ಇತ್ತು. ಸೈಲರ್ ಎಂಬ ಈ ಬಾಲಕಿಯ ಮಾತುಗಳನ್ನು ಹೆತ್ತವರು ಗಂಭೀರವಾಗಿ ಪರಿಗಣಿಸಲಿಲ್ಲ. Read mo
ಬೆಂಗಳೂರು: ಕೊಲ್ಕತ್ತಾದಿಂದ ಸೋಮವಾರ ರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ ವಿಮಾನ ನಿಲ್ಲುವ ಮೊದಲೇ ತುರ್ತು ನಿರ್ಗಮನ ಬಾಗಿಲು ತೆಗೆಯಲು ಯತ್
ಅಯೋಧ್ಯೆ: ರಾಮ್ ಲಲ್ಲಾಗೆ ಪೂಜೆ ಸಲ್ಲಿಸಲು ಪಾಕಿಸ್ತಾನದಿಂದ ಸಿಂಧಿ ಸಮುದಾಯದ 200 ಸದಸ್ಯರ ನಿಯೋಗ ಇಂದು ಅಯೋಧ್ಯೆಗೆ ತಲುಪಲಿದೆ ಎಂದು ದೇವಸ್ಥಾನದ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಸಿಂಧ್ Read more... The post ಪಾಕಿಸ್
ಹಾವೇರಿ: ಪ್ರೀತಿಸಿ ಯುವತಿಯನ್ನು ಯುವಕ ಕರೆದುಕೊಂಡು ಹೋಗಿದ್ದಕ್ಕೆ ಯುವಕನ ತಾಯಿಯ ಮೇಲೆ ಹಲ್ಲೆ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೆಮಲ್ಲಾಪುರ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ನಾಲ್ಕು Read more..
ಬೆಂಗಳೂರು: ನಟ ದರ್ಶನ್ ಅಭಿನಯದ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ‘ಕಾಟೇರ’ ಯಶಸ್ವಿಯಾಗಿ 100 ದಿನ ಪೂರೈಸಿದೆ. ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿದ ‘ಕಾಟೇರ’ ಭರ್ಜರಿ ಯಶಸ್ಸು ಕಂಡ ಹಿನ್ನೆಲೆಯಲ್ಲಿ Read more... The post ಭರ್ಜರಿ ಯಶಸ್ಸು ಕಂಡ
ನವದೆಹಲಿ: ದೇಶದ ಗಮನ ಸೆಳೆದಿರುವ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಎಐಸಿಸಿ ವತಿಯಿಂದ ಅಧಿಕೃತವಾಗಿ ರಾಹುಲ್ ಗಾಂಧಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. Read more... The post BREA
ಮಂಗಳೂರು: ಪುತ್ತೂರು ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮೇಳದ ಹಿರಿಯ ಕಲಾವಿದ ಗಂಗಾಧರ ಪುತ್ತೂರು(60) ಉಡುಪಿಯಲ್ಲಿ ಬುಧವಾರ ರಾತ್ರಿ ನಡೆದ ಯಕ್ಷಗಾನದಲ್ಲಿ ಪ್ರದರ್ಶನ ನೀಡಿದ ನಂತರ ಚೌಕಿಯಲ್ಲಿ ಬಣ್ಣ ಕಳಚುವಾಗ Read more... The post ಯಕ್ಷ
ತೂಕ ಇಳಿಸುವ ಪ್ಲಾನ್ ನಲ್ಲಿ ನೀವಿದ್ದರೆ ಈ ಟಿಪ್ಸ್ ಪಾಲಿಸಿ. ಭಾರತದ ಅಡುಗೆ ಮನೆಯಲ್ಲಿರುವ ಮಸಾಲೆ ಪದಾರ್ಥಗಳು ಕೇವಲ ಆಹಾರದ ರುಚಿ ಹೆಚ್ಚಿಸುವುದಿಲ್ಲ. ಸಾಕಷ್ಟು ಔಷಧಿ ಗುಣವನ್ನು ಹೊಂದಿರುತ್ತವೆ. Read more... The post ತೂಕ ಇಳಿಸಿಕೊಳ್ಳುವ
ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕೈಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಅಣ್ನಾ ಸಾಹೇಬ ಜೊಲ್ಲೆ ಅವರ ಪರವಾಗಿ ಪ್ರಚಾರ ನಡೆಸಲಿರುವ Read more... The post ಚಿಕ್ಕೋಡಿ ಕ್ಷೇತ್ರದಲ್ಲಿ ಇ
ಅಜ್ವೈನ್ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅಜ್ವೈನ ಹೊಟ್ಟೆಯ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಗ್ಯಾಸ್, ಅಜೀರ್ಣ, ಹೊಟ್ಟೆ ನೋವು ಮತ್ತು ಮಲಬದ್ಧತೆಯ ಸಮಸ್ಯೆ ನಿವಾರಿಸುತ್ತದೆ. ಅಜ್ವೈನ್ ಆಯುರ್ವೇದ ಗುಣಗಳಿಂದ Read more... The post ಖ
ಬೆಂಗಳೂರು: ರಾಜ್ಯದ ಸುಮಾರು 34 ಲಕ್ಷ ರೈತರಿಗೆ ಡಿಬಿಟಿ ಮೂಲಕ ಇಂದಿನಿಂದಲೇ ಬೆಳೆ ನಷ್ಟ ಪರಿಹಾರ ವಿತರಿಸಲಾಗುವುದು. ಇನ್ನೂ 3-4 ದಿನಗಳಲ್ಲಿ ಎಲ್ಲಾ ರೈತರ ಖಾತೆಗೆ ಬೆಳೆ ನಷ್ಟ Read more... The post ರೈತರಿಗೆ ಸಿಹಿ ಸುದ್ದಿ: ಇಂದಿನಿಂದಲೇ ಖಾತೆಗ
ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಸಮವಸ್ತ್ರ, ನೋಟ್ ಬುಕ್, ಲೇಖನ ಸಾಮಗ್ರಿ ಖರೀದಿಸುವಂತೆ ಪೋಷಕರ ಮೇಲೆ ಒತ್ತಾಯದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕರ್ನಾಟಕ ಶಿಕ್ಷಣ Read more... The post ಪೋಷ
ಇದು ಫ್ಯಾಷನ್ ಯುಗ. ಇದರಲ್ಲಿ ಹಿಂದೆ ಬೀಳಲು ಯಾರೂ ಇಷ್ಟಪಡುವುದಿಲ್ಲ. ಆದ್ರೆ ಸಮಯದ ಅಭಾವದಿಂದಾಗಿ ಚರ್ಮದ ಆರೈಕೆಗೆ ಗಮನ ನೀಡಲು ಸಾಧ್ಯವಾಗ್ತಿಲ್ಲ. ಇದರಿಂದಾಗಿ ಚರ್ಮಕ್ಕೆ ಸಂಬಂಧಿಸಿದ ಕೆಲವು ಸಮಸ್ಯೆಗಳು Read more... The post ʼಬಿಳಿ ಗುಳ್
30 ರ ನಂತ್ರ ಮಹಿಳೆಯರ ದೇಹದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತವೆ. ಹಾರ್ಮೋನ್ ಹಾಗೂ ದೈಹಿಕ ಬದಲಾವಣೆಗಳಾಗುತ್ತವೆ. ತೂಕ ನಿಯಂತ್ರಣ ಮಾಡುವುದು ಕಷ್ಟವಾಗುತ್ತದೆ. ಒಂದೇ ಸಮನೆ ಏರುವ ತೂಕದಿಂದ ಕ್ಯಾನ್ಸರ್ ನಂತ Read more... The post ಮಹಿಳೆಯರೇ
ಕಫದಿಂದ ಬರುವ ಕೆಮ್ಮಿಗೆ ಔಷಧ ಕಂಡುಕೊಳ್ಳಬಹುದು. ಆದರೆ ಒಣಕೆಮ್ಮಿಗೆ ಔಷಧ ಹುಡುಕುವುದು ಬಹಳ ಕಷ್ಟ. ಒಮ್ಮೆ ನಿಮ್ಮನ್ನು ಒಣ ಕೆಮ್ಮಿನ ಸಮಸ್ಯೆ ಅಂಟಿಕೊಂಡರೆ ಅದು ನಿಮ್ಮನ್ನು ಬಿಟ್ಟು ದೂರವಾಗುವುದೇ Read more... The post ಇಲ್ಲಿದೆ ಒಣ ಕೆಮ್ಮ
ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆ -ಸೆಟ್ 2023ರಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಗುರುವಾರ ವೆಬ್ಸೈಟ್ ನಲ್ಲಿ Read more... The post ಕೆ -ಸೆಟ
ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ Read more... The post ಹಿಂದಿನ ದಿನದ ಅನ್ನ ಎಸೆಯದೆ ಹೀಗೆ ಸೇವಿಸಿ
ಮೈಸೂರು: ಪುತ್ರ ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಬಂಧನ ಭೀತಿ ಎದುರಾಗಿದೆ. ಇದೇ ಹೊತ್ತಲ್ಲಿ ರೇವಣ್ಣ ಅವರ ವಿರುದ್ಧ ಮತ್ತೊಂದು Read more... The post ಬಂಧನ ಭೀತಿಯಲ್ಲ
ಯಾರಾದರೂ ಏನನ್ನಾದರೂ ತಿನ್ನೋವಾಗ ಅವರ ಬಾಯಿಂದ ಬರುವ ಶಬ್ದದಿಂದ ನಿಮಗೆ ಹೇಸಿಗೆ ಎನಿಸುತ್ತದೆಯೇ..? ನಿಮಗೂ ಸಹ ಈ ಶಬ್ದದಿಂದ ಅಲರ್ಜಿ ಇದೆ ಎಂದಾದಲ್ಲಿ ನೀವುಮಿಸೊಫೋನಿಯಾ ಎಂಬ ಸ್ಥಿತಿಯಲ್ಲಿದ್ದೀರಾ ಎಂದರ್ಥ. Read more... The post ಆಹಾರ ಅಗಿ
ಸೇಲಂ: ಸಾಲ ಕಟ್ಟದವನ ಪತ್ನಿಯನ್ನು ಬ್ಯಾಂಕ್ ಒತ್ತೆ ಇರಿಸಿಕೊಂಡ ಆಘಾತಕಾರಿ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ಸಂಜೆ ಆರು ಗಂಟೆಯ ನಂತರ ಸಾಲದ ಹಣ ಮರುಪಾವತಿಗೆ ಹಣಕಾಸು Read more... The post SHOCKING: ಸಾಲಗಾರನ ಪತ್ನಿಯ ಒತ್ತೆ ಇಟ
ಟ್ಯಾಟೂ ಹಾಕಿಸಿಕೊಳ್ಳುವುದು ಎಂದರೆ ನಿಮಗೆ ಬಲು ಇಷ್ಟವೇ? ನಿಮ್ಮದು ಸೂಕ್ಷ್ಮ ಪ್ರಕಾರದ ತ್ವಚೆ ಎಂಬುದು ಗೊತ್ತಿದ್ದರೂ ಟ್ಯೂಟೂ ಆಕರ್ಷಣೆಯಿಂದ ಹೊರ ಬರಲು ಆಗುತ್ತಿಲ್ಲವೇ, ಹಾಗಿದ್ದರೆ ಇಲ್ಲಿ ಕೇಳಿ….. ಟ್ಯಾಟೂ Read more... The post ‘ಟ್ಯಾಟ
ಭಾರತೀಯರಾದ ನಮಗೆ ಹುಣಸೆ ಹಣ್ಣು ಇಲ್ಲದೆ ಅಡುಗೆ ತಯಾರಾಗುವುದೇ ಇಲ್ಲ. ಇದು ಜೀರ್ಣಕ್ರಿಯೆಗೆ ಮಾತ್ರವಲ್ಲ ಕೊಲೆಸ್ಟ್ರಾಲ್ ನಿಯಂತ್ರಣಕ್ಕೂ ಸಹಕಾರಿ. ಇದರಿಂದ ತ್ವಚೆಗೂ ಒಳ್ಳೆಯದು. ಹೇಗೆಂದಿರಾ? ಹುಣಸೆ ಹಣ್ಣಿನ ಫೇಸ್ Read more... The post ಸೌ
ನವದೆಹಲಿ: ಪುರುಷರ T20 ವಿಶ್ವಕಪ್ 2024 ಕ್ಕೆ ಕೇವಲ 30 ದಿನಗಳು ಉಳಿದಿರುವಾಗ ICC ಗುರುವಾರ ಪಂದ್ಯಾವಳಿಯ ಅಧಿಕೃತ ಗೀತೆ ಅನಾವರಣಗೊಳಿಸಿದೆ. ಸಂಗೀತ ಮತ್ತು ಕ್ರೀಡೆಗಳೆರಡರಲ್ಲೂ ಕೆಲವು ಪ್ರಮುಖ Read more... The post ‘ಔಟ್ ಆಫ್ ದಿಸ್ ವರ್ಲ್ಡ್’: ಟಿ20 ವ
ಆರೋಗ್ಯವಾಗಿರಲು ಒಳ್ಳೆ ಆಹಾರದ ಅವಶ್ಯಕತೆಯಿದೆ. ತರಕಾರಿ ಸೂಪ್ ಆರೋಗ್ಯಕ್ಕೆ ಪ್ರಯೋಜನಕಾರಿ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ತೂಕ ನಿಯಂತ್ರಣಕ್ಕೂ ಇದು ಸಹಕಾರಿ. ತರಕಾರಿ ಸೂಪ್ ತಯಾರಿಸಲು ಬೇಕಾಗುವ Read more... The post ಮ
ಜ್ಯೋತಿಷ್ಯದ ಪ್ರಕಾರ ಕೆಲವು ವಿಶೇಷ ವಸ್ತುಗಳನ್ನು ಹಾಸಿಗೆ ಅಥವಾ ದಿಂಬಿನ ಕೆಳಗೆ ಇಡುವುದರಿಂದ ಗ್ರಹಗಳ ದೋಷಗಳನ್ನು ಕಡಿಮೆ ಮಾಡಬಹುದು. ಸೂರ್ಯನಿಂದ ಶನಿಯವರೆಗಿನ ಎಲ್ಲಾ ಗ್ರಹಗಳ ಶುಭ ಫಲಿತಾಂಶಗಳನ್ನು ಪಡೆಯುವ Read more... The post ʼಗ್ರ
ಸನಾತನ ಧರ್ಮದಲ್ಲಿ ಲಕ್ಷ್ಮಿಯನ್ನು ಸಂಪತ್ತಿನ ದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿಯ ಆಶೀರ್ವಾದ ಪಡೆದ ವ್ಯಕ್ತಿಯು ತನ್ನ ಜೀವನದಲ್ಲಿ ಮತ್ತೆಂದೂ ಬಡತನವನ್ನು ಅನುಭವಿಸಬೇಕಾಗಿಲ್ಲ ಎಂದು ಹೇಳಲಾಗುತ್ತದೆ. ರಾಜನಾಗಲಿ ಅ
ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಪೂರ್ವಾಪೇಕ್ಷಿತ ಒಪ್ಪಿಗೆಯಿಲ್ಲದೆ ಹಲವಾರು ಪ್ರಕರಣಗಳಲ್ಲಿ ರಾಜ್ಯದ ಒಪ್ಪಿಗೆಯಿಲ್ಲದೇ ತನ್ನ ತನಿಖೆ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಮುಚ್ಚಿ ಹಾಕಲು ಬಿಜೆಪಿ ನಾಯಕರು ವ್ಯವಸ್ಥಿತ ಸಂಚು ನಡೆಸಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆರೋಪಿಸಿದ್ದಾರೆ. Read more... The post ಪ್ರಜ್ವಲ್ ಪ್ರಕರ
ಕೊಲ್ಕತ್ತಾ: ಪಶ್ಚಿಮ ಬಂಗಾಳದ ಗವರ್ನರ್ ಸಿ.ವಿ. ಆನಂದ ಬೋಸ್ ವಿರುದ್ಧ ಮಹಿಳೆಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ತೃಣಮೂಲ ಕಾಂಗ್ರೆಸ್ ಸಂಸದೆ ಸಾಗರಿಕಾ ಘೋಷ್ ಗುರುವಾರ ಈ Read more... The post BREAKING NEWS: ರಾಜ್ಯಪಾಲರಿಂದ ಮಹಿಳೆಗೆ ಕಿರುಕುಳ
ಸಬರ್ಕಾಂತ: ಗುಜರಾತ್ನ ಸಬರ್ಕಾಂತ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ವಿತರಿಸಿದ ಎಲೆಕ್ಟ್ರಾನಿಕ್ ವಸ್ತು ಸ್ಫೋಟಗೊಂಡ ಪರಿಣಾಮ ತಂದೆ-ಮಗಳು ಇಬ್ಬರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟ
ರಾಯಚೂರು: ರಾಯಚೂರು ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಭಾರಿ ಬಿಸಿಲಿನ ತಾಪದಿಂದಾಗಿ ಜಮೀನು ಕೆಲಸಕ್ಕೆ ಹೋಗಿದ್ದ ರೈತರೊಬ್ಬರು ಮೃತಪಟ್ಟಿದ್ದಾರೆ. ಹನುಮಂತು(45) ಮೃತಪಟ್ಟವರು ಎಂದು ಹೇಳಲಾಗಿದೆ. ಹೊಲದಿಂದ ಬಣವೆ ಕೆಲಸ ಮುಗಿಸಿಕ
ಬೆಂಗಳೂರು: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದ ಶಾಸಕರಾಗಿರುವ ಮಾಜಿ ಸಚಿವ ರೇವಣ್ಣ ಹೆಚ್.ಡಿ. ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ Read more... The post ಹೆ
ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಅವರ ಇಡೀ ಕುಟುಂಬ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ Read more... The post ದೇವೇಗೌಡರ ಇಡೀ ಕುಟುಂ
ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಹೊತ್ತಿದ್ದ ಬ್ರಿಜ್ ಭೂಷಣ್ ಬದಲಿಗೆ ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರ ಪ್ರದೇಶ ಕೈಸರ್ ಗಂಜ್ ಕ್ಷೇತ್ರದಿಂದ ಬ್ರಿಜ್ ಭೂಷಣ್ Read more... The post ಕುಸ್ತಿಪಟುಗಳಿಗೆ ಲ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಜ್ವಲ್ ರೇವಣ್ಣನ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ವಿಳಂಬ ಮಾಡಿದೆ Read more... The post ಪ್ರಜ್ವಲ್ ವಿರುದ್ಧ ಕ್ರ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. Read
ಬೆಂಗಳೂರು: ಎನ್ ಡಿ ಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಧಾನಿ ಮೋದಿಯವರೇ ನೀವು ಉಜ್ವಲ ಯೋಜನೆ ಕೊಡ್ತೀವಿ ಅಂತ Read more... The post BIG NEWS: ಮಾಸ್ ರೇಪಿ
ಈ ಹಿಂದೆ ಕುಮಾರಸ್ವಾಮಿಯವರು “ನೀಲಿ ಚಿತ್ರ ವೀಕ್ಷಣೆ ಕಲಿಯಲು RSS ಶಾಖೆಗೆ ಹೋಗಬೇಕಾ?” ಎಂದು ಹೇಳಿದ್ದರು, ನಂತರ ಅದೇ ಕುಮಾರಸ್ವಾಮಿಯವರು RSS ಸಖ್ಯ ಬೆಳೆಸಿದರು ಎಂದು ಕಾಂಗ್ರೆಸ್ ಟಾಂಗ್ Read more... The post BIG NEWS: ನೀಲಿ ಚಿತ್ರ ವೀಕ್ಷಣೆ ಕಲಿಯಲ
ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ 32 ವರ್ಷದ ವ್ಯಕ್ತಿಯೊಬ್ಬ ಹೃದಯಾಘಾತಕ್ಕೆ ಒಳಗಾದ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಕೋವಿಡ್ ಸಂದರ್ಭದಲ್ಲಿ ತೆಗೆದುಕೊಡಿದ್ದ ಕೋವಿಶೀಲ್ಡ್ ಲಸಿಕೆಯಿಂದಾಗುವ ಅಡ್ಡಪ
ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರನ್ನು ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರ ಆದೇಶದ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕಲಾಗಿದೆ. ಆಯೋಗದ ಮಾಜಿ ಅಧ್ಯಕ್ಷೆ Read more... The post ದೆಹಲಿ ಮಹಿಳಾ ಆಯೋಗದ 223 ಉದ್ಯ
ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಕ್ರೌರ್ಯದ ಬಗ್ಗೆ ಬಹುತೇಕ ಎಲ್ಲರಿಗೂ ಗೊತ್ತು. ಇದೀಗ ಆತನ ಮತ್ತೊಂದು ಮುಖ ಬಯಲಾಗಿದೆ. ಕಿಮ್ ಜಾಂಗ್-ಉನ್ ತನ್ನ “ಪ್ಲೆಷರ್ ಸ್ಕ್ವಾಡ್”ಗಾಗಿ Read more... The post BIG NEWS: ಉತ್ತರ ಕೊರಿಯಾ ಸ
ಮೇ ತಿಂಗಳು ಆರಂಭವಾಗಿದೆ. ದೇವಗುರು ಗುರುವು ಮೇ 1 ರಂದು ವೃಷಭ ರಾಶಿಯಲ್ಲಿ ನೆಲೆಸಿದ್ದಾನೆ ಮತ್ತು ಇಡೀ ವರ್ಷ ಇಲ್ಲಿಯೇ ಇರುತ್ತಾನೆ. ವೃಷಭ ರಾಶಿ ರಾಕ್ಷಸ ಶುಕ್ರಾಚಾರ್ಯರ ಮನೆ. Read more... The post ಈ ವರ್ಷ ಅಧ್ಯಯನದಲ್ಲಿ ಮುಂದಿರುತ್ತಾರೆ 4 ರ
ಆಲ್ಫಾಬೆಟ್ ಇಂಕ್ನ ಸಿಇಓ ಸುಂದರ್ ಪಿಚೈ ಹೊಸದೊಂದು ಗೌರವಕ್ಕೆ ಪಾತ್ರರಾಗಲಿದ್ದಾರೆ. ಯಾವುದೇ ಟೆಕ್ ಕಂಪನಿಯ ಸಂಸ್ಥಾಪಕರಲ್ಲದಿದ್ದರೂ ಅವರು ನಿವ್ವಳ ಮೌಲ್ಯದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಲಿದ್ದಾರೆ. ಅವರ ಸಂಪತ್ತು Read more... The
ಕೊರೊನಾ ವಿರುದ್ಧದ ಹೋರಾಟದ ವೇಳೆ ತೆಗೆದುಕೊಂಡಿದ್ದ ಕೋವಿಶೀಲ್ಡ್ ನಿಂದ ಅಡ್ಡ ಪರಿಣಾಮಗಳಿವೆ ಎಂದು ಯುಕೆ ಹೈಕೋರ್ಟ್ ನಲ್ಲಿ ಕೋವಿಶೀಲ್ಡ್ ಲಸಿಕೆ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ಒಪ್ಪಿಕೊಂಡ ನಂತರ ಆತಂಕ Read more... The post ಕೋವಿಡ್ ಲ
ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಆರ್.ಬಿ.ತಿಮ್ಮಾಪುರ ನೀಡಿರುವ ಹೇಳಿಕೆ ಹೊಸ ವಿವಾದಕ್ಕೆ ಕಾರಣವಾಗಿದೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿ
ಶಿವಮೊಗ್ಗ: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಕೊಡುವುದಾಗಿ 2023-24ನೇ Read more... The
ಮಗ ದಪ್ಪ ಇದ್ದಾನೆಂದು ತಂದೆ ಆತನನ್ನು ಟ್ರೆಡ್ ಮಿಲ್ ಮೇಲೆ ಓಡುವಂತೆ ಬಲವಂತ ಮಾಡಿದ್ದು ಇದರಿಂದ ಮಗು ಸಾವನ್ನಪ್ಪಿರುವ ದುರಂತ ಘಟನೆ ನ್ಯೂಜೆರ್ಸಿಯಲ್ಲಿ ನಡೆದಿದೆ. ಕಳೆದ ಮೂರು ವರ್ಷಗಳ Read more... The post Shocking Video | ದಪ್ಪಗಿದ್ದಾನೆಂದು ಟ್ರ
ರಾಜಕೀಯ ಪಕ್ಷಗಳ ಭರ್ಜರಿ ಪ್ರಚಾರಗಳ ನಡುವೆಯೇ ಮತದಾರರ ಜಾಗೃತಿ ಪ್ರಚಾರ ಕೂಡ ಸದ್ದಿಲ್ಲದೇ ನಡೆಯುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಮತದಾರ ಮತಗಟ್ಟೆಗೆ ಬಂದು ಮತದಾನ ಮಾಡುವುದೇ ಕಷ್ಟವಾಗುತ್ತಿದೆ. ಸ್ಥಳೀಯ ಸಂಸ್ಥೆಗಳನ್ನು Read more
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ. ಈ ನಡುವೆ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ Read more... The post BREAKING NEWS: ಪ್ರ
ಯುವ ಜೋಡಿಯೊಂದು ಸಾರ್ವಜನಿಕ ಸ್ಥಳದಲ್ಲೇ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನ್ಯೂಯಾರ್ಕ್ ನ ಬ್ಯಾಟರಿ ಪಾರ್ಕ್ನಲ್ಲಿ ಬೆಟ್ ಶೀಟ್ ನ ಒಳಗೆ ಜೋಡಿಯೊಂದು Read more... The post ಪಾರ್
ಇಂಡಿಯಾ ಒಕ್ಕೂಟದ ಮೂಲಕ ನ್ಯಾಯ್(ಗ್ಯಾರಂಟಿ) ಯೋಜನೆಗಳನ್ನು ಜಾರಿಗೊಳಿಸುವ ಆಶ್ವಾಸನೆ ಮೂಲಕ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಅವರು ಇಂದು ಶಿವಮೊಗ್ಗ ನಗರದ Read more... The post ಈ ಬ
ಬೆಂಗಳೂರು: ಬಿಟ್ ಕಾಯಿನ್ ಹಗರಣದ ಆರೋಪಿಗಳಿಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದ ಡಿವೈ ಎಸ್ ಪಿ ಶ್ರೀಧರ್ ಕೆ.ಪೂಜಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಶ್ರೀಧರ್ ಕೆ.ಪೂಜಾರ್ ವಿರುದ್ಧದ Read more... The post BIG NEWS: ಬಿಟ್ ಕಾಯಿನ್ ಹಗರಣ ಆರೋಪಿ
ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದರು. ಅವರು ಇಂದು Read more... The post ಅತ್ಯಾಚಾರಿ ಪರ ಮತ ಯಾಚಿಸಿದ್ದ
ಈ ಬಾರಿ ಟಿ20 ವಿಶ್ವಕಪ್ ವಿಶ್ವ ಕಪ್ ನಲ್ಲಿ ನೇಪಾಳ ಸೇರಿದಂತೆ ಕೆನಡಾ, ಓಮನ್, ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ನಂತಹ ಸಣ್ಣ ಪುಟ್ಟ ತಂಡಗಳು ಅವಕಾಶ ಪಡೆದುಕೊಂಡಿದೆ ಟಿ Read more... The post ಟಿ ಟ್ವೆಂಟಿ ವಿಶ್ವಕಪ್ ಗೆ ನೇಪಾಳ ತಂಡ ಪ್ರಕಟ first appea
ಮೈಸೂರು ಹಾಗೂ ಕಾರವಾರದಲ್ಲಿರುವ ಶಿವಮೊಗ್ಗ ಕ್ಷೇತ್ರದ ಮತದಾರರು ಮೇ 7 ರಂದು ಮತದಾನ ಮಾಡಲು ಅನುಕೂಲವಾಗುವಂತೆ ವಿಶೇಷ ರೈಲನ್ನು ಕೇಂದ್ರ ಸರ್ಕಾರ ವ್ಯವಸ್ಥೆ ಮಾಡಿದೆ ಎಂದು ಬಿಜೆಪಿ ಮುಖಂಡ Read more... The post ಮತದಾನ ಮಾಡಲು ಬರುವವರಿಗೆ ಅನ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ,ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಸಂತ್ರಸ್ತೆ ಎಸ್ Read more... The post BRE
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್.ಡಿ,ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಇಂದು Read more... The post BREAKING NEWS: ಪ್
ಡುಕಾಟಿಯ ಹೊಸ ಬೈಕ್ ಭಾರತಕ್ಕೂ ಕಾಲಿಟ್ಟಿದೆ. ಡೆಸರ್ಟ್ಎಕ್ಸ್ನ ಆಫ್-ರೋಡ್ ಫೋಕಸ್ಡ್ ಆವೃತ್ತಿಯನ್ನು ಡುಕಾಟಿ ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಬೈಕ್ನ ಹೆಸರು ಡೆಸರ್ಟ್ ಎಕ್ಸ್ ರ್ಯಾಲಿ. ಇದರ ಆರಂಭಿಕ Read more... The post ಭಾರತಕ್ಕೆ
ನಾಳೆ ಸ್ಯಾಂಡಲ್ ವುಡ್ ನಲ್ಲಿ ಸಾಲು ಸಾಲು ಸಿನಿಮಾಗಳು ಬಿಡುಗಡೆಯಾಗುತ್ತಿದ್ದು, ಇದರ ಬೆನ್ನಲ್ಲೇ ರಾಜೀವ್ ಅಭಿನಯದ ‘ಉಸಿರೇ ಉಸಿರೇ’ ಕೂಡ ಬಿಡುಗಡೆಗೆ ಸಜ್ಜಾಗಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ Read more... The post ಬಿಡುಗಡೆಗೆ ಸಜ್
ಕಲಬುರ್ಗಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹೆಚ್.ಡಿ ರೇವಣ್ಣ ಹಾಗೂ ಎರಡನೇ ಆರೋಪಿ ಪ್ರಜ್ವಲ್ ರೇವಣ್ಣ ಇಬ್ಬರಿಗೂ ನೋಟಿಸ್ ನೀಡಲಾಗಿದೆ. ಇಂದು ಹೆಚ್.ಡಿ.ರೇವಣ್ಣ Read more... The post BREAKING NEWS:
ಬೀದರ್: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಟ್ನಿಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಕ್ರೂಸರ್ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್
ಪೊಲೀಸ್ ಠಾಣೆಯ ಬೀರುವಿನಲ್ಲಿದ್ದ ಬರೋಬ್ಬರಿ 5.63 ಲಕ್ಷ ರೂಪಾಯಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಅಡೋಲು ಪಟ್ಟಣದಲ್ಲಿ ನಡೆದಿದೆ. ಬೀರುಗೆ ಯಾವುದೇ ಹಾನಿಯಾಗಿಲ್ಲ. ಆದರೆ ಬೀರುವಿನಲ
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಸ್ಥಳ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ರಾಜ್ಯ ಸರ್ಕಾರದಿಂದ ನೂತನ ಎಇಓ ನೇಮಕ ಮಾಡಲಾಗಿದ್ದು, ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂಬ ಸುದ್ದಿಯೊಂದು Read more... The post ಕುಕ್ಕ
ಪವನ್ ಕಲ್ಯಾಣ್ ನಟನೆಯ ಬಹುನಿರೀಕ್ಷಿತ ಹರಿಹರ ವೀರ ಮಲ್ಲು ಚಿತ್ರದ ಟೀಸರ್ ಅನ್ನು ಇಂದು ಮೇಘ ಸೂರ್ಯ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟೀಸರ್ ರಿಲೀಸ್ ಆದ Read more... The post ‘ಹರಿಹರ ವೀರ ಮಲ್ಲು’ ಚಿತ್ರದ ಟೀಸರ್ ರಿಲೀಸ್
ಬಂಧಿತ ರಾಜಕೀಯ ನಾಯಕರು ಮತ್ತು ಅಭ್ಯರ್ಥಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಚುನಾವಣಾ ಪ್ರಚಾರ ನಡೆಸಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಬಂಧಿತ ರಾಜಕೀಯ ನಾಯಕರು ಮತ್ತು ಅಭ್ಯರ್ಥಿಗಳು Read more... The post ಬಂಧಿತ ರಾಜಕಾರಣ
ಜಿಮ್ ನಲ್ಲಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಎಂತಹ ಅಪಾಯಗಳು ಸಂಭವಿಸುತ್ತವೆ ಎಂಬುದನ್ನು ತೋರಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ನಡೆದ ಸ್ಥಳ ಮತ್ತು ದಿನಾಂಕ ಸ್ಪಷ್ಟವಿಲ್ಲದ Read more... The post ಎದ
ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಕಳ್ಳರು ಮತ್ತು ಮಾದಕ ವ್ಯಸನಿ ಗ್ಯಾಂಗ್ ಚುಚ್ಚಿದ್ದ ವಿಷಕಾರಿ ಚುಚ್ಚುಮದ್ದಿನಿಂದ ಆಸ್ಪತ್ರ ಸೇರಿದ್ದ ಮುಂಬೈ ಪೊಲೀಸ್ ಕಾನ್ಸ್ ಟೇಬಲ್ ಮೂರು ದಿನದ ಜೀವನ್ಮರಣ ಹೋರಾಟ Read more... The post ವಿಷಕಾರಿ ಇಂ
ಮಹತ್ವದ ಬೆಳವಣಿಗೆಯಲ್ಲಿ ಲೈಂಗಿಕ ಕಿರುಕಳ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಎಸ್ಐಟಿ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ Read more... The post BREAKING: ಪ್ರಜ್
ಭಾರತ, ಮೆಕ್ಸಿಕೋಗೆ ಉದ್ಯೋಗಗಳನ್ನು ಬದಲಾಯಿಸಲು ಗೂಗಲ್ 200 ‘ಕೋರ್’ ತಂಡದ ಉದ್ಯೋಗಿಗಳನ್ನು ವಜಾ ಮಾಡಿದೆ. ಏಪ್ರಿಲ್ 25 ರಂದು ತನ್ನ ಬ್ಲೋಔಟ್ ಮೊದಲ ತ್ರೈಮಾಸಿಕ ಗಳಿಕೆಯ ವರದಿಗೆ ಸ್ವಲ್ಪ Read more... The post ಉದ್ಯೋಗಿಗಳಿಗೆ ಟೆಕ್ ದೈತ್ಯ ಗೂಗ
ಬೀಜಿಂಗ್: ಚೀನಾದ ದಕ್ಷಿಣ ಗುವಾಂಗ್ಡಾಂಗ್ ಪ್ರಾಂತ್ಯದಲ್ಲಿ ಹೆದ್ದಾರಿ ಕುಸಿತದದಲ್ಲಿ ಮೃತಪಟ್ಟವರ ಸಂಖ್ಯೆ 36 ಕ್ಕೆ ಏರಿದೆ, ಹಲವಾರು ಕಾರ್ ಗಳು ಇಳಿಜಾರಿನಲ್ಲಿ ಉರುಳಿ ಬಿದ್ದಿವೆ ಎಂದು ಗುರುವಾರ ಅಧಿಕಾರಿಗಳು Read more... The post ಚೀನಾದ
ನವದೆಹಲಿ: ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪಾಟ್-ಆನ್ ಮಿಮಿಕ್ರಿಗೆ ಹೆಸರಾದ ಹಾಸ್ಯನಟ ಶ್ಯಾಮ್ ರಂಗೀಲಾ ಸ್ಪರ್ಧಿಸಲಿದ್ದಾರೆ. ಶ್ಯಾಮ್ ರಂಗೀಲಾ ಲೋಕಸಭೆ ಚುನಾವಣೆಯಲ್ಲಿ ತಮ್ಮ ಸ್ಪರ್ಧೆ ಬಗ್ಗೆ Read more... The
ಹೋಟೆಲ್ ಮತ್ತು ಬೀದಿಬದಿಯಲ್ಲಿ ಬಿಸಿಬಿಸಿಯಾದ ರುಚಿಕರ ತಿಂಡಿಗಳನ್ನು ನೀವು ಸೇವಿಸಿರಬಹುದು. ಆದರೆ ಸಮುದ್ರಯಾನದ ನಡುವೆಯೇ ಬಿಸಿಬಿಸಿಯಾದ ಆಹಾರ ನಿಮಗೆ ಸಿಗಲು ಸಾಧ್ಯವೇ? ಖಂಡಿತ ಸಾಧ್ಯವಿದೆ. ಮಾಸ್ಟರ್ಶೆಫ್ ಇಂಡಿಯಾದ ಸೀಸನ್ Re
ಸೋಯಾ ಚಾಪ್ ಪ್ರಿಯರಿಗೆ ಇದು ಶಾಕಿಂಗ್ ದೃಶ್ಯ. ಮೋನಿಕಾ ಜಸುಜಾ ಎಂಬುವವರು ಹಂಚಿಕೊಂಡಿರುವ ವಿಡಿಯೋವೊಂದರಲ್ಲಿ ಸೋಯಾ ಚಾಪ್ ತಯಾರಿಸುವ ದೃಶ್ಯ ಅಸಹ್ಯ ಹುಟ್ಟಿಸಿದೆ. ಟ್ವಿಟರ್ನಲ್ಲಿ ಹಂಚಿಕೊಂಡ ಭಯಾನಕ ವೀಡಿಯೊಗೆ Read more... The post ಬೆಚ
ಬೆಂಗಳೂರು ಮೂಲದ ಉದ್ಯಮಿಯ ಪತ್ನಿ ಮತ್ತು ಅವರ 11 ವರ್ಷದ ಮಗ ತಮ್ಮ ಭೌತಿಕ ಜೀವನವನ್ನು ತ್ಯಜಿಸಿ ಗುಜರಾತ್ ನ ಸೂರತ್ ನಲ್ಲಿ ಜೈನ ಧರ್ಮದ ಸನ್ಯಾಸತ್ವ ಸ್ವೀಕರಿಸಿದ್ದಾರೆ. Read more... The post ಸನ್ಯಾಸತ್ವ ಸ್ವೀಕರಿಸಿದ ಬೆಂಗಳೂರು ಮೂಲದ ಉದ್ಯಮ
ಅಗರ್ತಲಾ: ತ್ರಿಪುರಾ ಸರ್ಕಾರ ಬುಧವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟಕ್ಕೆ ನಿರ್ಬಂಧ ಹೇರಿದೆ. ಸರಕು ಸಾಗಣೆ ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿ ಈಶಾನ್ಯ ರಾಜ್ಯದಲ್ಲಿ ಇಂಧನ ದಾಸ್ತಾನು ಕಡಿಮೆಯಾದ ನಂತರ Read more... The post ಕೊರತೆ
ಮಸೀದಿಯಲ್ಲಿ ಆಜಾನ್ ಕೇಳಿಬಂದ ವೇಳೆ ತಮ್ಮ ಚುನಾವಣಾ ಭಾಷಣವನ್ನು ನಿಲ್ಲಿಸಿದ ಅಸ್ಸಾಂನ ಭಾರತೀಯ ಜನತಾ ಪಕ್ಷದ ನಾಯಕ ಪಿಯೂಷ್ ಹಜಾರಿಕಾ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ಕೊಕ್ರಜಾರ್ ಲೋಕಸಭಾ ಕ್ಷೇತ್ರದ Read more... The post ಆಜಾನ್ ಕೇಳಿಬ
ರಾಮನಗರ: ಸಾಮಾಜಿಕ ಜಾಲತಾಣಗಳಲ್ಲಿ ಶಾಸಕ ಇಕ್ಬಾಲ್ ಹುಸೇನ್ ಅವರ ಖಾಸಗಿ ವಿಡಿಯೋ ಹರಿದಾಡಿದ ಬೆನ್ನಲ್ಲೇ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಜೋಗೇಂದರ್ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. Read more... The post ಕಾಂಗ್ರೆಸ್ ಶಾಸಕನ
ಲಿಪ್ ಸ್ಟಿಕ್ ಹಾಕಿ ಮದುವೆ ಸಮಾರಂಭಗಳಿಗೆ ಹೊರಟಿರೆಂದರೆ ಅದರ ಗತ್ತೇ ಬೇರೆ. ಸುಂದರವಾಗಿ ಕಾಣಿಸಿಕೊಳ್ಳಬೇಕು ಎಂಬ ಬಯಕೆಯ ಮಧ್ಯೆ ಕೆಲವೇ ಸಮಯದಲ್ಲಿ ಕರಗಿ ನೀರಾಗುವ ಲಿಪ್ ಸ್ಟಿಕ್ ಕುರಿತು Read more... The post ಲಿಪ್ ಸ್ಟಿಕ್ ಹಚ್ಚುವ ಮುನ್ನ
ಪಾಕಿಸ್ತಾನದಲ್ಲಿ ಊಬರ್ ಕಂಪನಿ ಟ್ಯಾಕ್ಸಿ ಸೇವೆಯನ್ನು ನಿಲ್ಲಿಸುವುದಾಗಿ ಘೋಷಿಸಿದೆ. ಪಾಕಿಸ್ತಾನದ ದೊಡ್ಡ ದೊಡ್ಡ ನಗರಗಳಲ್ಲಿ ಕಳೆದ ವರ್ಷವೇ ಊಬರ್ ಸೇವೆ ಸ್ಥಗಿತಗೊಂಡಿತ್ತು. ಆದರೆ ಊಬರ್ನ ಅಂಗಸಂಸ್ಥೆಯಾದ ಕರೀಮ್, ಪಾಕಿಸ್ತ
ಬೋಳು ತಲೆಯ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ವಯಸ್ಸಾದಂತೆ ಕೂದಲು ಉದುರುವುದು ಸಾಮಾನ್ಯ, ಆದರೆ ಯುವಜನತೆ ಕೂಡ ಕೂದಲು ಉದುರುವಿಕೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಹಲವು ಕಾರಣಗಳಿರಬಹುದು. ವೈದ್ಯಕೀಯ Read more... The po
ಅಮೀರ್ ಖಾನ್, ನಾಸಿರುದ್ದೀನ್ ಶಾ ಮತ್ತು ಸೋನಾಲಿ ಬೇಂದ್ರೆ ನಟನೆಯ ಬಾಲಿವುಡ್ ಸೂಪರ್ ಹಿಟ್ ಸಿನಿಮಾ ಸರ್ಫರೋಶ್ ಬಿಡುಗಡೆಯಾಗಿ ಏಪ್ರಿಲ್ 30ಕ್ಕೆ 25 ವರ್ಷ. ಈ ವಿಶೇಷ ಸಂದರ್ಭದಲ್ಲಿ, Read more... The post ಕಥೆ ತಿಳಿಯದೇ ನಟಿಸಿದ್ದರು ಸೋನಾಲಿ; ʼಸ
ಬೆಂಗಳೂರು: ಸಿಟ್ಟಿನಲ್ಲಿ ನೇಣು ಹಾಕ್ಕೋ ಹೋಗು ಎಂದು ಹೇಳಿದರೆ ಅದು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಚರ್ಚ್ ಪಾದ್ರಿಯ ಆತ್ಮಹತ್ಯೆಗೆ Read more... Th
ಸುಂದರವಾಗಿ ಕಾಣಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಹುಡುಗಿಯರು ಅದ್ರಲ್ಲಿ ಮುಂದು. ಹೊಸ ವರ್ಷ ಹತ್ತಿರ ಬರ್ತಿದ್ದಂತೆ ಪಾರ್ಟಿಗಳಿಗೆ ಈಗಾಗಲೇ ಹುಡುಗಿಯರು ಸಿದ್ಧವಾಗ್ತಿದ್ದಾರೆ. ಬ್ಯೂಟಿಪಾರ್ಲರ್ ಗಳ ಮುಂದೆ ಹುಡುಗಿಯರ Read mor