SENSEX
NIFTY
GOLD
USD/INR

Weather

31    C
... ...View News by News Source
ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ಪರಿಶೀಲಿಸಬಹುದು; ಸುಪ್ರೀಂ ಕೋರ್ಟ್

ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಅವರು ಏಪ್ರಿಲ್ 1ರಿಂದ ತಿಹಾರ್ ಜೈಲಿನಲ್ಲಿ

3 May 2024 7:00 pm
ಸ್ಕೂಲ್ ಬ್ಯಾಗ್, ಬುಕ್ ಹಿಡಿದು ಕರೆದುಕೊಂಡು ಹೋಗಲು ಒಬ್ರು ಬೇಕು: ಸಾಗರ್ ಖಂಡ್ರೆ ಬಗ್ಗೆ ಆರ್​ ಅಶೋಕ ವ್ಯಂಗ್ಯ

ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಅದರಂತೆ ಎರಡು ಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪಗಳ ಸುರಿಮಳೆಗೈಯುತ್ತಿದ್ದಾರೆ. ಇಂದು(ಮೇ.03)​ ಬೀದರ್‌(Bidar)ನಲ್ಲಿ ನಡೆದ ಮಾದಿಗ ಸಮಾವೇಶದಲ

3 May 2024 6:59 pm
Bajaj CNG Bike: ಭರ್ಜರಿ ಮೈಲೇಜ್ ನೀಡುವ ಬಜಾಜ್ ಸಿಎನ್‌ಜಿ ಬೈಕ್ ಬಿಡುಗಡೆಗೆ ಡೇಟ್ ಫಿಕ್ಸ್

ವಾಹನ ಮಾರುಕಟ್ಟೆಯಲ್ಲಿ ಸಿಎನ್‌ಜಿ ಆವೃತ್ತಿಗಳಿಗೆ ಹೆಚ್ಚಿನ ಬೇಡಿಕೆ ಹರಿದುಬರುತ್ತಿದ್ದು, ಶೀಘ್ರದಲ್ಲಿಯೇ ಬಜಾಜ್ ಆಟೋ ಕಂಪನಿಯು ತನ್ನ ಬಹುನೀರಿಕ್ಷಿತ ಸಿಎನ್‌ಜಿ ಬೈಕ್ ಬಿಡುಗಡೆ ಮಾಡಲು ಅಂತಿಮ ಹಂತದ ಸಿದ್ದತೆಯಲ್ಲಿದೆ.

3 May 2024 6:55 pm
ಬಿಜೆಪಿ ನಾಯಕರಿಗೆ ತಟ್ಟಿದ ಉತ್ತರ ಕರ್ನಾಟಕದ ಬಿಸಿಲಿನ ಝಳ: 1 ಗಂಟೆ ಮತದಾನದ ಅವಧಿ ವಿಸ್ತರಣೆಗೆ ಮನವಿ

ಮೇ 7ರಂದು ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ ನಿತ್ಯ ಎಸಿ ಕಾರುಗಳಲ್ಲಿ ಓಡಾಡುವ ರಾಜಕೀಯ ನಾಯಕರಿಗೆ ಇದೀಗ ಬಿಸಿಲಿನ ಝಳ ತಟ್ಟಿದೆ. ಹೀಗಾಗಿ ಸಂಜೆ 1 ಗಂಟೆ ಕಾಲ ಮತದಾನದ ಅವಧಿ ವಿಸ್ತರಿ

3 May 2024 6:49 pm
ಸಿಡಿ ಫ್ಯಾಕ್ಟರಿ ಯಾರು ನಡೆಸುತ್ತಾರೆ ಅಂತ ರಾಜುಗೌಡ ತಮ್ಮ ಪಕ್ಷದ ಶಾಸಕ ಯತ್ನಾಳ್ ರನ್ನು ಕೇಳಲಿ: ಪ್ರಿಯಾಂಕ್ ಖರ್ಗೆ

ಮೊದಲು ಮಾತಾಡಿದ ಖರ್ಗೆ, ರಾಜುಗೌಡ ಅವರಿವರ ಮೇಲೆ ಆರೋಪಗಳನ್ನು ಮಾಡುವ ಬದಲು ಸಿಡಿ ಫ್ಯಾಕ್ಟರಿ ಎಲ್ಲಿದೆ ಯಾರು ನಡೆಸುತ್ತಾರೆ ಅಂತ ಅವರ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೇಳಲಿ, ಅವರಿಗೆ ಗೊತ್ತಿದೆ ಮತ್ತು ಇದಕ್

3 May 2024 6:48 pm
ಶಿವಮೊಗ್ಗದಲ್ಲಿ ಚುನಾವಣೆ ಗೆಲ್ಲಲು ಈಶ್ವರಪ್ಪ ಗೇಮ್​ಪ್ಲಾನ್ ಏನು? ಇಲ್ಲಿದೆ ಸ್ಪೆಷಲ್ ರಿಪೋರ್ಟ್

KS Eshwarappa special interview with TV9: ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಮ್ಮ ಮಗ ಕಾಂತೇಶ್​ಗೆ ಸಿಗಬೇಕೆಂದು ಈಶ್ವರಪ್ಪ ಬಯಸಿದ್ದರು. ಆದರೆ, ಅದು ಆಗಲಿಲ್ಲ. ಇದಕ್ಕೆ ಯಡಿಯೂರಪ್ಪ ಕಾರಣ ಎಂದು ಸಿಟ್ಟುಕೊಂಡಿರುವ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾ

3 May 2024 6:41 pm
ರಾಹುಲ್ ಗಾಂಧಿ, ಲಾಲು ಯಾದವ್ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಸಾಧ್ಯವಿಲ್ಲ; ಸುಪ್ರೀಂ ಕೋರ್ಟ್

ಒಂದುವೇಳೆ ಯಾರಾದರೂ ಲಾಲೂ ಪ್ರಸಾದ್ ಯಾದವ್ ಅಥವಾ ರಾಹುಲ್ ಗಾಂಧಿ ಎಂದು ಹೆಸರಿಟ್ಟುಕೊಂಡಿದ್ದಾರೆ ಎಂದ ಮಾತ್ರಕ್ಕೆ ಅವರನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ತಡೆಯಲು ಸಾಧ್ಯವಿಲ್ಲ. ಈ ಹೆಸರಿನ ಗೊಂದಲಕ್ಕೆ ಬೇರೆ ಪರಿಹಾರವನ್ನ

3 May 2024 6:29 pm
ಬಾಗಲಕೋಟೆ ಲೋಕಸಭೆ ಚುನಾವಣೆ: ಕಾಂಗ್ರೆಸ್-ಬಿಜೆಪಿಯ ಪ್ಲಸ್, ಮೈನಸ್ ಏನು?

ಬಾಗಲಕೋಟೆ ಲೋಕಸಭೆ(Bagalkote Lok Sabha) ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ಚುನಾವಣೆಗೆ ದಿನಗಣನೆ ಶುರುವಾಗಿದೆ. ಆದ್ದರಿಂದ ಕಣದಲ್ಲಿನ‌ ಕಲಿಗಳು ಬಿಡುವಿಲ್ಲದೇ ಪ್ರಚಾರ ಶುರು ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪಿಸಿ ಗದ್ದಿಗೌಡರ(PC Gad

3 May 2024 6:29 pm
ಯಶ್​ ನಟನೆಯ ‘ಟಾಕ್ಸಿಕ್​’ ಚಿತ್ರದಿಂದ ಹೊರನಡೆದ ಕರೀನಾ ಕಪೂರ್​ ಖಾನ್​?

ಬಹುನಿರೀಕ್ಷಿತ ‘ಟಾಕ್ಸಿಕ್​’ ಸಿನಿಮಾದ ಬಗ್ಗೆ ಸಖತ್​ ಚರ್ಚೆ ಆಗುತ್ತಿದೆ. ನಟ ಯಶ್​ ಅವರಿಗೆ ಇದು ಮಹತ್ವಾಕಾಂಕ್ಷಿ ಪ್ರಾಜೆಕ್ಟ್​. ಈ ಸಿನಿಮಾದಲ್ಲಿ ಅವರ ಜೊತೆ ಯಾರೆಲ್ಲ ನಟಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಅಭಿಮಾನಿ

3 May 2024 6:23 pm
ಮುಂದಿನ ಪ್ರಧಾನಿ ಎಂದು ಸಿದ್ದರಾಮಯ್ಯ ಹೇಳುವ ರಾಹುಲ್ ಗಾಂಧಿ ಆಧಾರರಹಿತ ಆರೋಪ ಮಾಡುತ್ತಾರೆ: ಕುಮಾರಸ್ವಾಮಿ

ಇಂಡಿಯ ಒಕ್ಕೂಟದ ಮುಖ್ಯಸ್ಥರಲ್ಲಿ ಒಬ್ಬರಾಗಿರುವ ರಾಹುಲ್ ಗಾಂಧಿ ನಿನ್ನೆ ಶಿವಮೊಗ್ಗದಲ್ಲಿ; ಪ್ರಜ್ವಲ್ 400 ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದಾನೆ ಅಂತ ಹೇಳುತ್ತಾರೆ. ಆಧಾರರಹಿತ ಆರೋಪಗಳನ್ನು ಮಾಡುವ ಇಂಥವರನ್ನು ಅವರು ಪ್ರಧಾ

3 May 2024 6:12 pm
Health News: ಕೋಪ ಹೃದಯ ಸಂಬಂಧಿ ಕಾಯಿಲೆಗಳನ್ನು ಹೆಚ್ಚಿಸಬಹುದು; ಸಂಶೋಧನೆ

ಹೆಚ್ಚು ಕೋಪವು ನಮ್ಮ ರಕ್ತನಾಳಗಳನ್ನು ಆರೋಗ್ಯಕರವಾಗಿಡುವ ಎಂಡೋಥೀಲಿಯಲ್ ಕೋಶಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೃದಯದ ಆರೋಗ್ಯವನ್ನು ದುರ್ಬಲಗೊಳಿಸುತ್ತದೆ ಎಂದು ಸಂಶೋಧನೆ ಬಹಿರಂಗಪಡಿಸಿದೆ.

3 May 2024 6:08 pm
Karnataka Rain Updates: ಕರ್ನಾಟಕದ ಹಲವೆಡೆ ಭಾರೀ ಮಳೆ: ಸಿಡಿಲಿಗೆ ಹೊತ್ತಿ ಉರಿದ ಪ್ರವಾಸಿತಾಣದ ಗಿರಿಜನ ಮನೆ

ಸುಡುವ ರಣ ಬಿಸಿಲು, ಬಿಸಿ ಗಾಳಿಯಿಂದ ತತ್ತರಿಸಿದ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಈ ಹಿನ್ನೆಲೆಯಲ್ಲಿ ಬಿಸಿ ಬಿಸಿಯಾಗಿದ್ದ ವಾತಾವರಣವೂ ಸಹ ಕೊಂಚ ಕೂಲ್ ಕೂಲ್ ಆಗಿದೆ. ಹೌದು ಇಂದು(ಮೇ 03) ಸು

3 May 2024 6:02 pm
ಕನ್ನಡ ಧಾರಾವಾಹಿಗಳ ಟಿಆರ್​ಪಿ ರೇಸ್​ನಲ್ಲಿ ಪುಟ್ಟಕ್ಕನೇ ಫಸ್ಟ್​; ವಾರದ ಟಾಪ್ 5 ಸೀರಿಯಲ್​ಗಳಿವು

17ನೇ ವಾರದ ಟಿಆರ್​ಪಿ ಪಟ್ಟಿ ಬಿಡುಗಡೆ ಆಗಿದೆ. ಜೀ ಕನ್ನಡ ವಾಹಿನಿಯ ನಾಲ್ಕು ಹಾಗೂ ಕಲರ್ಸ್ ಕನ್ನಡದ ಒಂದು ಧಾರಾವಾಹಿ ಟಾಪ್​ ಐದರಲ್ಲಿ ಸ್ಥಾನ ಪಡೆದಿವೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ಧಾ

3 May 2024 3:00 pm
Heat Stroke: ಹೆಚ್ಚಿದ ತಾಪಮಾನ, ಕಲ್ಪತರು ನಾಡಿನ ಜನರಲ್ಲಿ ಹೀಟ್ ಸ್ಟ್ರೋಕ್ ಆತಂಕ

ತುಮಕೂರು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ 38 ರಿಂದ 40 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ರಣ ಬಿಸಿಲಿಗೆ ಜನ ಹೊರಬಾರದೆ ಪರದಾಡುತ್ತಿದ್ದಾರೆ‌. ಇನ್ನು ಏರುತ್ತಿರುವ ರಣ ರೋಚಕ‌ ಬಿಸಿಲಿನ ತಾಪಮಾನ

3 May 2024 2:52 pm
Bengaluru Rain Today: ಬೆಂಗಳೂರಿನ ಮೆಜೆಸ್ಟಿಕ್, ರಾಜಾಜಿನಗರ ಸೇರಿ ಹಲವೆಡೆ ಮಳೆಯ ಆರ್ಭಟ

Bangalore Rains Weather Forecast Today: ಬಿರು ಬಿಸಿಲಿಗೆ ಬೆಂದು ಹೋಗಿದ್ದ ಬೆಂಗಳೂರಿಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಇಂದೂ ಕೂಡ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅದರಂತೆ

3 May 2024 2:38 pm
ಉತ್ತರ ಭಾರತದ ಹಾಗೆ ದಕ್ಷಿಣ ಭಾರತದಲ್ಲೂ ಟೆಂಪಲ್ ಕಾರಿಡಾರ್ ನಿರ್ಮಿಸುತ್ತೇವೆ: ಕೆ ಅಣ್ಣಾಮಲೈ

ಪ್ರಜ್ವಲ್ ರೇವಣ್ಣ ಪ್ರಕರಣ ರಾಜ್ಯದಲ್ಲಿ ಬಿಜೆಪಿ ಅವಕಾಶಗಳ ಮೇಲೆ ಯಾವ ಪರಿಣಾಮವೂ ಬೀರದು ಎಂದ ಅಣ್ಣಾಮಲೈ, ಬಿಜೆಪಿ ನಿಲುವನ್ನು ತಮ್ಮ ನಾಯಕ ಅಮಿತ್ ಶಾ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಅಂತ ಹೇಳಿದರು.

3 May 2024 2:32 pm
ಬಂಗಾಳದಲ್ಲಿ ಮೋದಿಗೆ ಜಪಮಾಲೆ ಗಿಫ್ಟ್ ಕೊಟ್ಟ ಸಾಧು; ವೇದಿಕೆಯಿಂದಲೇ ಪ್ರಧಾನಿ ಪ್ರಣಾಮ

Narendra Modi pranam to a sadhu at Bardhaman: ಪಶ್ಚಿಮ ಬರ್ಧಮಾನ್​ನಲ್ಲಿ ಚುನಾವಣಾ ಸಮಾವೇಶದಲ್ಲಿ ನರೇಂದ್ರ ಮೋದಿ ಅವರಿಗೆ ಸಾಧುವೊಬ್ಬರು ಜಪಮಾಲೆ ಉಡುಗೊರೆ ನೀಡಿದರು. ಪ್ರಧಾನಿಗಳು ಸಾಧುವಿಗೆ ಕೈ ಮುಗಿದು ಪ್ರಣಾಮ ಮಾಡಿದರು. ಬಂಗಾಳದ ಈ ಕ್ಷೇತ್ರದಲ್ಲಿ

3 May 2024 2:31 pm
Rahul Gandhi Files Nomination: ರಾಯ್​ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್​ ಗಾಂಧಿ

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ(Rahul Gandhi) ಲೋಕಸಭಾ ಚುನಾವಣೆ(Lok Sabha Election)ಗೆ ರಾಯ್​ಬರೇಲಿಯಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ.

3 May 2024 2:26 pm
ಫಂಕಿ ಆ್ಯಪ್​​​ ಮೂಲಕ ಪರಿಚಯವಾದ ವ್ಯಕ್ತಿ ಮುಂದೆ ನಗ್ನವಾದ ಮಹಿಳೆ, ಗಂಡನಿಗೆ ಫೋಟೋ ಕಳುಹಿಸಿ ಬೆದರಿಕೆ

ರಾಜಸ್ಥಾನದ ವ್ಯಕ್ತಿಯನ್ನು ಫಂಕಿ ಆ್ಯಪ್​​​ ಮೂಲಕ ಪರಿಚಯ ಮಾಡಿಕೊಂಡು ತನ್ನ ಖಾಸಗಿ ಫೋಟೋಗಳನ್ನು ಹಂಚಿಕೊಂಡಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿದ್ದಾರೆ. ಇದೀಗ ಈ ದೂರಿ ಆಧಾರದ ಮೇಲೆ ಆತನನ್ನು ಚೆನ್ನೈ ಪ

3 May 2024 2:11 pm
ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್​ ಪತನ

ಶಿವಸೇನೆಯ ಶಿಂಧೆ ಬಣದ ನಾಯಕಿಯನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್​ ಲ್ಯಾಂಡಿಂಗ್ ವೇಳೆ ಸಮಸ್ಯೆ ಎದುರಿಸಿತು.

3 May 2024 2:09 pm
Prajwal Revanna: ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಪತಿಯಿಂದ ಪ್ರಜ್ವಲ್​ ರೇವಣ್ಣ ವಿರುದ್ಧ ಸಿಐಡಿಗೆ ದೂರು

Prajwal Revanna Sexual Assault Case: ರಾಜ್ಯಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹಲ್ ಚಲ್ ಸೃಷ್ಟಿಯಾಗಿದೆ. ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಹಾಗೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಎದುರುಸುತ್ತಿದ್ದಾ

3 May 2024 1:50 pm
ಹೆಚ್ ಡಿ ರೇವಣ್ಣ ಹೊಳೆನರಸೀಪುರ ಮನೆ ಬಾಗಿಲಿಗೆ ಪೊಲೀಸರು, ಹೆಚ್ಚಿದ ಭವಾನಿ ರೇವಣ್ಣ ಆತಂಕ

ಆದರೆ ಪೊಲೀಸರು ಮನೆ ಬಾಗಿಲಿಗೆ ಬಂದಿದ್ದು ರೇವಣ್ಣ ದಂಪತಿಯಲ್ಲಿ ಆತಂಕವನ್ನ ಮತ್ತಷ್ಟು ಹೆಚ್ಚಿಸಿರುತ್ತದೆ. ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಟೇಪುಗಳು ಸಾರ್ವಜನಿಕಗೊಂಡು ಅವರು ನಾಪತ್ತೆಯಾದಾಗಿನಿಂದ ರೇವಣ್ಣ ಮತ್ತು ಭವಾನ

3 May 2024 1:45 pm
ಆರ್​ಸಿಬಿ ಆಟಗಾರರ ಜೊತೆ ಅನುಷ್ಕಾ ಶರ್ಮಾ ಬರ್ತ್​ಡೇ; ಹೇಗಿತ್ತು ನೋಡಿ ಸೆಲೆಬ್ರೇಷನ್

ವಿರಾಟ್ ಕೊಹ್ಲಿ ಅವರು ಅನುಷ್ಕಾ ಶರ್ಮಾ ಜೊತೆ ರೆಸ್ಟೋರೆಂಟ್ ಒಂದರಲ್ಲಿ ಪೋಸ್ ಕೊಟ್ಟಿದ್ದಾರೆ. ಇವರ ಜೊತೆಗೆ ಆರ್ಸಿಬಿ ಆಟಗಾರರು ಕೂಡ ಇದ್ದರು ಅನ್ನೋದು ವಿಶೇಷ. ಈ ಫೋಟೋಗಳು ಈಗ ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲ

3 May 2024 12:52 pm
ಅಮೇಥಿ ಬಿಟ್ಟು ರಾಯ್​ಬರೇಲಿಗೆ ಹೋದ ರಾಹುಲ್​, ಭಯ ಪಡಬೇಡಿ ಎಂದ ಮೋದಿ

Daro Mat, Bhago Mat: ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಬಿಟ್ಟು ರಾಯ್​ಬರೇಲಿಯಿಂದ ರಾಹುಲ್​ ಗಾಂಧಿ ಸ್ಪರ್ಧಿಸಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಭಯಪಟ್ಟು ಓಡಬೇಡಿ ಎಂದಿರುವ ಅವರು ವಯನಾಡಿನಲ್ಲಿ ಸೋಲುವ ಭಯವಿರುವ ಕಾ

3 May 2024 12:39 pm
ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್​ಡಿ ರೇವಣ್ಣ

ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಶು

3 May 2024 12:38 pm
Viral Video: ದೇಶ ಸೇವೆಯೇ ಈಶ ಸೇವೆ; ಊಟವನ್ನು ಅರ್ಧಕ್ಕೆ ಬಿಟ್ಟು ಕರ್ತವ್ಯಕ್ಕೆ ಹಾಜರಾದ ಸೈನಿಕ

ದೇಶ ಸೇವೆಯೇ ಈಶ ಸೇವೆ ಎನ್ನುವ ಮಾತಿನಂತೆ ಮಳೆ, ಬಿಸಿಲು, ಚಳಿಯನ್ನು ಲೆಕ್ಕಿಸದೇ, ಕುಟುಂಬದ ಬಗ್ಗೆಯೂ ಚಿಂತಿಸ̧ದೇ ಹಗಲು ರಾತ್ರಿಯೆನ್ನದೆ ನಮ್ಮನ್ನು ಕಾಯುವವರು ನಮ್ಮ ದೇಶದ ಹೆಮ್ಮೆಯ ಸೈನಿಕರು. ಇದೀಗ ಸೈನಿಕರಿಗಿರುವ ದೇಶಾಭಿಮಾನ

3 May 2024 12:35 pm
ನೋಟೀಸ್ ಗೆ ರೇವಣ್ಣ ಪ್ರತಿಕ್ರಿಯಿಸಿದ್ದರೆ ಕಾನೂನು ಕ್ರಮ ಅಂತ ಪರಮೇಶ್ವರ್ ಹೇಳುತ್ತಾರೆಯೇ ಹೊರತು ಅರೆಸ್ಟ್ ಮಾಡುತ್ತೇವೆ ಅನ್ನಲ್ಲ!

ರೇವಣ್ಣ ಅವರಿಗೂ 41/ಎ ಅಡಿ ನೋಟೀಸ್ ಜಾರಿಮಾಡಲಾಗಿದೆ, ಅವರು ಮೊದಲ ನೋಟೀಸ್ ಗೆ ಪ್ರತಿಕ್ರಿಯೆ ನೀಡದ ಕಾರಣ ಎರಡನೇ ನೋಟೀಸ್ ಜಾರಿ ಮಾಡಲಾಗಿದ್ದು ಇದಕ್ಕೂ ಪ್ರತಿಕ್ರಿಯಿಸಲು 24 ಗಂಟೆಗಳ ಕಾಲಾವಕಾಶವಿರುತ್ತದೆ, ಅವರು ಹಾಜರಾಗದ ಸಂದರ್ಭ

3 May 2024 12:29 pm
ಪ್ರವಾಸಿಗರಿಗೆ ಗುಡ್ ನ್ಯೂಸ್: ಲಕ್ಷದ್ವೀಪದಿಂದ ಮಂಗಳೂರಿಗೆ ಬಂತು ಹೈಸ್ಪೀಡ್ ಪ್ಯಾಸೆಂಜರ್ ಹಡಗು, ಕೇವಲ 7 ಗಂಟೆಯ ಪ್ರಯಾಣ!

ನಾಲ್ಕು ವರ್ಷಗಳ ಹಿಂದೆ ಲಕ್ಷದ್ವೀಪಕ್ಕೆ ಮಂಗಳೂರಿನಿಂದ ಸಂಚರಿಸುವ ಪ್ರಯಾಣಿಕ ಹಡಗಿನ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಲಕ್ಷದ್ವೀಪದಿಂದ ಮಂಗಳೂರಿನ ಹಳೆ ಬಂದರಿಗೆ ಮೊದಲ ಹೈಸ್ಪೀಡ್ ಪ್ರಯಾಣಿಕ ಹಡಗು ಆಗಮಿಸಿದೆ. ವಿಶೇಷವೆಂದರ

3 May 2024 12:20 pm
ಆರೋಗ್ಯ ಕೈಕೊಟ್ಟ ಸಂದರ್ಭದಲ್ಲಿ ಮೋದಿ ತೋರಿದ ಕಾಳಜಿಯ ನೆನೆದು ಭಾವುಕರಾದ ಭರ್ತೃಹರಿ ಮಹತಾಬ್

ಆರೋಗ್ಯ ಕೈಕೊಟ್ಟಾಗ ಪ್ರಧಾನಿ ಮೋದಿ ಮನೆಯ ಹಿರಿಯ ಸದಸ್ಯನಂತೆ ನನಗೆ ಸಹಾಯ ಮಾಡಿದ್ದರು ಎಂದು ಬಿಜು ಜನತಾ ದಳದ ಮಾಜಿ ನಾಯಕ ಭರ್ತೃಹರಿ ಮಹತಾಬ್ ಹೇಳಿದ್ದಾರೆ. ವಿಡಿಯೋವೊಂದನ್ನು ಹಂಚಿಕೊಂಡಿದ್ದ ಅವರು, ಹೃದಯಾಘಾತವಾದಾಗ ಮೋದಿ ತೆಗ

3 May 2024 12:15 pm
ಈ ಸೆಲೆಬ್ರಿಟಿಗಳ ಸಾವಿಗೆ ಕೋವಿಶೀಲ್ಡ್​ ಅಡ್ಡಪರಿಣಾಮ ಕಾರಣ? ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ ಚರ್ಚೆ

ಕೋವಿಶೀಲ್ಡ್ ಲಸಿಕೆ ಪಡೆದವರ ಮೇಲ ಅಡ್ಡಪರಿಣಾಮ ಉಂಟಾಗಲಿದೆ ಎಂದು ಕೊರೊನಾ ಔಷಧಗಳ ತಯಾರಿಕಾ ಸಂಸ್ಥೆ ಆಸ್ಟ್ರಾಜೆನೆಕಾ ಇತ್ತೀಚೆಗೆ ಒಪ್ಪಿಕೊಂಡಿದೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. 2021ರ ಈಚೆಗೆ ಅನೇಕ ಸೆಲೆಬ್ರಿಟಿಗಳು ಹೃದಯಾ

3 May 2024 12:10 pm
ಅಕ್ಷಯ್ ಕುಮಾರ್ ನಟನೆಯ ‘ಹೇ ಬೇಬಿ’ ಸಿನಿಮಾದಲ್ಲಿ ನಟಿಸಿದ್ದ ಈಕೆ ಈಗ ಹೇಗಾಗಿದ್ದಾರೆ ನೋಡಿ..

‘ಹೇ ಬೇಬಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೂಪರ್‌ಹಿಟ್ ಆಗಿತ್ತು. ಅಕ್ಷಯ್ ಕುಮಾರ್, ರಿತೇಶ್ ದೇಶಮುಖ್ ಮತ್ತು ಫರ್ದೀನ್ ಖಾನ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದರು. ಈ ಮೂವರು ನಟರ ಜೊತೆಗೆ, ಒಬ್ಬಳು ಮುದ್ದಾದ ಹುಡುಗಿ ಕ

3 May 2024 7:50 am
Karnataka Weather: ಕೊಡಗು, ಮೈಸೂರು ಸೇರಿ ಹಲವೆಡೆ ಇಂದು ಮಳೆ, ಉಳಿದೆಡೆ ಉಷ್ಣ ಅಲೆ

ಕರ್ನಾಟಕದ ಹಲವೆಡೆ ಇಂದು ಮಳೆಯಾಗಲಿದೆ, ಕೊಡಗು, ಮೈಸೂರಿನಲ್ಲಿ ಇಂದು ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

3 May 2024 7:42 am
ಶೀಘ್ರವೇ ಸೆಟ್ಟೇರಲಿದೆ ‘ಧೂತ 2’; ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಲೇಡಿ ಡಾಕ್ಟರ್

ಕಾಮಾಕ್ಷಿ ‘ಧೂತ’ ಸರಣಿಯಲ್ಲಿ ಟ್ರಕ್ ಡ್ರೈವರ್ ಕೋಟಿಯ ಪತ್ನಿ ಕಲಾ ಆಗಿ ಕಾಣಿಸಿಕೊಂಡಿದ್ದರು. ಈಗ ಎರಡನೇ ಸರಣಿಯಲ್ಲಿ ಅವರ ಪಾತ್ರ ಪ್ರಮುಖವಾಗಲಿದೆ. ಸದ್ಯ ಈ ಸೀರಿಸ್​ನ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಕಾಮಕ್ಷಿ ಅವ

3 May 2024 7:30 am
WhatsApp Warning: ಕಿರಿಕಿರಿ ಮಾಡಿದ್ರೆ ದೇಶ ಬಿಟ್ಟು ಹೋಗ್ತೇವೆ ಎಂದ ವಾಟ್ಸ್​​ಆ್ಯಪ್

ವಾಟ್ಸ್​​ಆ್ಯಪ್ ಕಾಲ್, ಮೆಸೇಜ್ ಎಂಡ್ ಟು ಎಂಡ್ ಎನ್​ಕ್ರಿಪ್ಟೆಡ್ ಎಂದು ಹೇಳುತ್ತದೆ. ವಾಟ್ಸ್​​ಆ್ಯಪ್ ಮೆಸೇಜ್​ಗಳನ್ನು ಟ್ರೇಸ್ ಮಾಡಲು ಆಗುವುದಿಲ್ಲ. ಆ ರೀತಿ ಟ್ರೇಸ್ ಮಾಡಲಾಗುವಂತೆ ಎನ್​ಕ್ರಿಪ್ಷನ್ ವ್ಯವಸ್ಥೆಯನ್ನು ಸಡಿಲ

3 May 2024 7:26 am
ಶಿವಮೊಗ್ಗ: ವಿಚಾರಣಾಧೀನ ಕೈದಿಯ ಹೊಟ್ಟೆಯೊಳಗಿತ್ತು ಮೊಬೈಲ್ ಫೋನ್!

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಿತ್ರ ಪ್ರಕರಣವೊಂದು ವರದಿಯಾಗಿದೆ. ವಿಚಾರಣಾಧೀನ ಕೈದಿಯೊಬ್ಬ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಕಲ್ಲು ನುಂಗಿದ್ದೇನೆಂದು ವೈದ್ಯರ ಬಳಿ ಹೇಳಿಕೊಂಡಿದ್ದ. ಆದರೆ, ಪರಿಸ್ಥಿತಿ ಬಿಗಡಾಯಿ

3 May 2024 7:19 am
Petrol Diesel Price on May 03: ಬಿಹಾರ ಹಾಗೂ ಛತ್ತೀಸ್​ಗಢದಲ್ಲಿ ಪೆಟ್ರೋಲ್ ಬೆಲೆ ಅಗ್ಗ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 3, ಶುಕ್ರವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಲೋಕಸಭೆ ಚುನಾವಣೆ 2024 ರ ಮೊದಲು, ಮಾರ್ಚ್ 14, 2024 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು 2 ರೂಪಾಯಿಗಳಷ್ಟು ಕಡಿಮೆ ಮಾಡ

3 May 2024 7:12 am
Daily Devotional: ಅಂಗಡಿ ಬಾಗಿಲು ಪಶ್ಚಿಮ ದಿಕ್ಕಿಗೆ ಇದ್ದರೆ ಏನು ಲಾಭ ಗೊತ್ತಾ? ವಿಡಿಯೋ ನೋಡಿ

ವಾಸ್ತುವು ಅಂಗಡಿಯ ವಿನ್ಯಾಸ, ಪ್ರವೇಶ, ಹೊರಾಂಗಣ ವ್ಯವಸ್ಥೆಗಾಗಿ ನಿರ್ದಿಷ್ಟ ಸಲಹೆಗಳನ್ನು ನೀಡುತ್ತದೆ. ಇದರಿಂದಾಗಿ ಹೆಚ್ಚಿಗೆ ವ್ಯಾಪಾರವಾಗುತ್ತದೆ ಅಂತ ನಂಬಿಕೆ. ಮತ್ತು ಮಾಲೀಕರ ಮನಸ್ಸಿಗೆ ಶಾಂತಿ ಸಿಗುತ್ತದೆ. ಹಾಗಿದ್ದರೆ

3 May 2024 7:02 am
‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ

ಕಾಡಾನೆ ಕಾರ್ಯಾಚರಣೆ ವೇಳೆ ಅರ್ಜುನ ಆನೆ ಮೃತಪಟ್ಟಿದೆ. ಮೃತಪಟ್ಟ ಆನೆಯ ಅಂತ್ಯಸಂಸ್ಕರಾ ನಡೆದಿದೆ. ಆದರೆ, ಸಮಾಧಿಗೆ ದಿಕ್ಕು-ದೆಸೆ ಇಲ್ಲದಂತೆ ಆಗಿದೆ. ಈ ಕಾರಣದಿಂದ ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ ಎಂದು ದರ್ಶನ್

3 May 2024 7:00 am
ಅಶ್ಲೀಲ ವಿಡಿಯೋ ಪ್ರಕರಣ: ಮಾಜಿ ಸಚಿವ ಹೆಚ್​ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ, ಮೈಸೂರಿನಲ್ಲಿಯೂ ಕೇಸ್ ದಾಖಲು

ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣಗೆ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಮತ್ತೊಂದು ಸಂಕಷ್ಟ ಎದುರಾಗಿದೆ. ವ್ಯಕ್ತಿಯೊಬ್ಬರು ತನ್ನ ತಾಯಿ ನಾಪತ್ತೆಯಾಗಿದ್ದಾರೆ. ಬಿಡುಗಡೆಯಾದ ಅಶ್ಲೀಲ ವಿಡಿಯೊದಲ್ಲಿ ಅವರ ಚಿತ್ರವೂ ಇತ್ತು, ಬಳಿಕ ಅ

3 May 2024 6:34 am
Gold Silver Price on 3rd May: ಅಮೆರಿಕ ಎಫೆಕ್ಟ್; ಮತ್ತೆ ಏರಿಕೆ ಕಂಡ ಚಿನ್ನ, ಬೆಳ್ಳಿ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 3rd: ಅಮೆರಿಕದಲ್ಲಿ ಹೆಚ್ಚಿನ ಮಟ್ಟದಲ್ಲಿರುವ ಬಡ್ಡಿದರ ಅದೇ ಸ್ಥಿತಿಯಲ್ಲಿ ಮುಂದುವರಿಯುವ ಸಾಧ್ಯತೆ ಇದೆಯಾದ್ದರಿಂದ ಚಿನ್ನ, ಬೆಳ್ಳಿಗೆ ಬೇಡಿಕೆ ಇದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,250 ರುಪಾಯಿ ಇದ

3 May 2024 5:00 am
Horoscope: ದಿನಭವಿಷ್ಯ: ಈ ರಾಶಿಯವರು ಹಣದ ವಿಷಯದಲ್ಲಿ ಮೋಸ ಹೋಗುವ ಸಂದರ್ಭವಿದೆ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 03 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾ

3 May 2024 12:45 am
Horoscope: ರಾಶಿ ಭವಿಷ್ಯ; ಈ ರಾಶಿಯವರ ಮೇಲೆ ಹಣಕಾಸಿನ ವಿಚಾರಕ್ಕೆ ಅಪವಾದ ಬರಬಹುದು

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 03 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗ

3 May 2024 12:30 am
Horoscope: ನಿತ್ಯ ಭವಿಷ್ಯ; ಹಣದ ವಿಚಾರವಾಗಿ ಜಗಳವಾಹಬಹುದು-ಎಚ್ಚರ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 03 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ

3 May 2024 12:15 am
PM Modi Interview: 370ನೇ ವಿಧಿ ರದ್ದುಪಡಿಸಿ ಸಂವಿಧಾನಕ್ಕೆ ಶ್ರೇಷ್ಟ ಸೇವೆ ಸಲ್ಲಿಸಿದ್ದೇನೆ; ಪ್ರಧಾನಿ ಮೋದಿ

ಪ್ರಧಾನಿ ಮೋದಿ ಸಂದರ್ಶನ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ಗಳಿಸಿದರೆ ಸಂವಿಧಾನವನ್ನು ಬದಲಾವಣೆ ಮಾಡುತ್ತಾರೆ ಎಂಬ ಕಾಂಗ್ರೆಸ್ ಹೇಳಿಕೆಗೆ ಟಿವಿ9 ನೆಟ್​ವರ್ಕ್​ಗೆ ನೀಡಿರುವ ಸಂದರ್ಶನದಲ್ಲಿ ಪ್ರಧಾನ

2 May 2024 11:12 pm
PM Modi Interview: ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಟಿವಿ9 ಮೂಲಕ ದೇಣಿಗೆ

ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ಜೊತೆ ಟಿವಿ9 ನೆಟ್​ವರ್ಕ್​ನ (TV9 Network) 6 ಭಾಷೆಗಳ ಸಂಪಾದಕರು ದುಂಡುಮೇಜಿನ ಸಂದರ್ಶನ ನಡೆಸಿದ್ದಾರೆ. ಈ ವೇಳೆ ಕೊನೆಯದಾಗಿ ರಂಗನಾಥ್​ ಭಾರದ್ವಾಜ್​ ಮಾತನಾಡಿ, ‘ಕೋವಿಡ್​ ಸಂದರ್ಭದಲ್ಲಿ ನಡ

2 May 2024 11:00 pm
‘ಕಾಟೇರ 2’ ಸಿನಿಮಾ ಬರುತ್ತಾ? ಒಂದೇ ಮಾತಿನಲ್ಲಿ ದರ್ಶನ್​ ನೇರ ಉತ್ತರ

ಯಾವುದೇ ಸಿನಿಮಾ ಯಶಸ್ವಿ ಆದರೆ ಅದರ ಸೀಕ್ವೆಲ್​ ಬರಬಹುದಾ ಎಂಬ ಕುತೂಹಲ ಎಲ್ಲರಲ್ಲೂ ಇರುತ್ತದೆ. ‘ಕಾಟೇರ’ ಸಿನಿಮಾ ಬಗ್ಗೆಯೂ ಅಭಿಮಾನಿಗಳಿಗೆ ಆ ರೀತಿಯ ಕೌತುಕ ಇದೆ. ಇಂದು (ಮೇ 2) ನಡೆದ ಸುದ್ದಿಗೋಷ್ಠಿಯಲ್ಲಿ ನಟ ದರ್ಶನ್​ ಅವರಿಗೆ ‘

2 May 2024 10:51 pm
ಮಾಸ್ತಿ, ಜಡೇಶ್​, ಸೂರಜ್​ಗೆ ಕಾರು ಉಡುಗೊರೆ; ಸ್ಟಾರ್ಟ್​ ಮಾಡಿ ಹಾರೈಸಿದ ದರ್ಶನ್​

ಸೂಪರ್​ ಹಿಟ್​ ‘ಕಾಟೇರ’ ಸಿನಿಮಾ 100 ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಆ ಖುಷಿಯಲ್ಲಿ ಚಿತ್ರತಂಡದವರಿಗೆ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಅವರು ಕಾರು ಕೊಡಿಸಿದ್ದಾರೆ. ಕಾರು ಸ್ಟಾರ್​ ಮಾಡುವ ಮೂಲಕ ‘ಚಾಲೆಂಜಿಂಗ್ ಸ್ಟಾರ್

2 May 2024 10:23 pm
T20 World Cup 2024: ಭಾರತ ಟಿ20 ವಿಶ್ವಕಪ್ ತಂಡದ ಬಗ್ಗೆ ರೋಹಿತ್- ಅಗರ್ಕರ್ ಹೇಳಿದ್ದಿದು

India T20 World Cup squad press conference: ಇಂದು ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಇಂದು ಪತ್ರಿಕಾಗೋಷ್ಠಿ ನಡೆಸಿ ಟೀಂ ಇಂಡಿಯಾವನ್ನು ಏಕೆ ಮತ್ತು ಹೇಗೆ ಆಯ್ಕೆ ಮಾಡಲಾಯಿತು ಎಂಬ ವಿಷಯದ ಬಗ್ಗೆ ಹಾಗೂ ಪತ್ರಕರ್ತರು ಕ

2 May 2024 10:17 pm
TV9 Interview with PM Modi: ಟಿವಿ9 ಸಂದರ್ಶನದಲ್ಲಿ ಮೋದಿ ಬಿಚ್ಚಿಟ್ಟ ಪ್ರಮುಖಾಂಶಗಳು

ಟಿವಿ9 ಗ್ರೂಪ್ ಸಂಪಾದಕರು ಪ್ರಧಾನಿ ನರೇಂದ್ರ ಮೋದಿ(Narendra Modi)ಯವರೊಂದಿಗೆ ಇಂದು(ಮೇ.02) 8 ಗಂಟೆಯಿಂದ 10 ಗಂಟೆಯವರೆಗೆ ದುಂಡು ಮೇಜಿನ ಸಂದರ್ಶನವನ್ನು ನಡೆಸಿದ್ದು, ಕೆಲ ವಿಚಾರಗಳನ್ನು ಮೋದಿಯವರು ಬಿಚ್ಚಿಟ್ಟಿದ್ದಾರೆ. ಯಾವ್ಯಾವ ಪ್ರಮುಖ

2 May 2024 10:17 pm
PM Modi Interview: ರಾತ್ರೋರಾತ್ರಿ ಪತ್ವಾ ಹೊರಡಿಸಿ ಮುಸ್ಲಿಮರನ್ನ ಒಬಿಸಿ ಮಾಡಿದ್ದಾರೆ: ಮೋದಿ ಕಿಡಿ

ಪ್ರಧಾನಿ ಮೋದಿ ಸಂದರ್ಶನ: ದೇಶದ ನಂಬರ್ 1 ನ್ಯೂಸ್ ನೆಟ್​ವರ್ಕ್​ ಟಿವಿ9ನ ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚಾನೆಲ್​ಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂದರ್ಶನ ನೀಡಿದರು. ಕನ್ನಡ ಚ

2 May 2024 10:12 pm
PM Modi Interview: ಪಶ್ಚಿಮ ಬಂಗಾಳ ಬಿಜೆಪಿಗೆ ಮಾತ್ರವಲ್ಲ ದೇಶಕ್ಕೇ ಸವಾಲಾಗಿದೆ; ಮೋದಿ ಟೀಕೆ

ಟಿವಿ9 ಸಮೂಹದ 6 ಸಂಪಾದಕರ ಜೊತೆ ದುಂಡು ಮೇಜಿನ ಸಂದರ್ಶನದಲ್ಲಿ ಭಾಗಿಯಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ರಾಜಕಾರಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಅವುಗಳಲ್ಲಿ ಕೆಲವು ಮುಖ

2 May 2024 10:11 pm
IPL ಪ್ರಸಾರದ ವೇಳೆ ಜಾಹೀರಾತು; ಮುಂಚೂಣಿಯಲ್ಲಿ ಶಾರುಖ್​, ಅಜಯ್​ ದೇವಗನ್​

ನಟ ಶಾರುಖ್​ ಖಾನ್​ ಅವರಿಗೆ ಈಗ ಭರ್ಜರಿ ಡಿಮ್ಯಾಂಡ್​ ಇದೆ. 2023ರಲ್ಲಿ ತೆರೆಕಂಡ ‘ಪಠಾಣ್​’, ‘ಜವಾನ್​’, ‘ಡಂಕಿ’ ಸಿನಿಮಾಗಳ ಗೆಲುವಿನಿಂದ ಅವರು ಗೆಲುವಿನ ಟ್ರಾಕ್​​ಗೆ ಮರಳಿದ್ದರಿಂದ ಜಾಹೀರಾತು ಕ್ಷೇತ್ರದಲ್ಲಿ ಭಾರಿ ಬೇಡಿಕೆ ಸ

2 May 2024 8:52 pm
PM Modi Interview: ಪ್ರಧಾನಿ ಮತ್ತು 5 ಎಡಿಟರ್ಸ್, ಮೋದಿ ದುಂಡು ಮೇಜಿನ ಸಂದರ್ಶನದ ನೇರ ಪ್ರಸಾರ

ಪ್ರಧಾನಿ ಮೋದಿ ಸಂದರ್ಶನ: ಪ್ರಧಾನಿ ಮೋದಿ ಸಂದರ್ಶನ: ದೇಶದ ನಂಬರ್ 1 ನ್ಯೂಸ್ ನೆಟ್​ವರ್ಕ್​ ಟಿವಿ9ನ ಹಿಂದಿ, ಇಂಗ್ಲಿಷ್, ಕನ್ನಡ, ತೆಲುಗು, ಗುಜರಾತಿ, ಮರಾಠಿ ಮತ್ತು ಬಾಂಗ್ಲಾ ಭಾಷೆ ಚಾನೆಲ್​ಗಳ ಸಂಪಾದಕರು ಪ್ರಧಾನಿ ಮೋದಿಯವರ ಸಂದರ್

2 May 2024 8:01 pm
Kaatera Press Meet: ದಿಢೀರ್​ ಸುದ್ದಿಗೋಷ್ಠಿ ಕರೆದ ದರ್ಶನ್​, ರಾಕ್​ಲೈನ್​; ಲೈವ್​ ನೋಡಿ

ಸಡನ್​ ಆಗಿ ‘ಕಾಟೇರ’ ಸಿನಿಮಾ ತಂಡದವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​, ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​, ನಿರ್ದೇಶಕ ತರುಣ್​ ಸುಧೀರ್​, ಡೈಲಾಗ್​ ರೈಟರ್​ ಮಾಸ್ತಿ ಅವರು ‘ಕಾಟೇ

2 May 2024 7:27 pm
SRH vs RR Live Score, IPL 2024: ಟಾಸ್ ಗೆದ್ದ ಹೈದರಾಬಾದ್ ಬ್ಯಾಟಿಂಗ್ ಆಯ್ಕೆ

Sunrisers Hyderabad Vs Rajasthan Royals Live Score in Kannada: ಇಂದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ದಾಖಲೆ ಬರೆದಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ

2 May 2024 7:01 pm
Bengaluru Rain: ಬೆಂಗಳೂರಿನ ಹಲವೆಡೆ ಜೋರು ಮಳೆ, ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಕೂಲ್ ಕೂಲ್

Bangalore Weather Rain Report: ಕಾದುಕೆಂಡವಾಗಿದ್ದ ಸಿಲಿಕಾನ್​ ಸಿಟಿಯ ಕೆಲವೆಡೆ ವರುಣನ ಆಗಮನವಾಗಿದೆ. ಮನೆಯಿಂದ ಹೊರಬರದಂತಹ ಸ್ಥಿತಿ ತಲುಪಿದ್ದ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ನಗರದ ಫ್ರೇಜರ್ ಟೌನ್​, ರಿಚ್ಮಂಡ್ ಟೌನ್​ ಸೇರಿದಂತೆ ಹಲವೆಡ

2 May 2024 6:51 pm
ವಿಡಿಯೋ ಕೇಸ್: ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ರೇವಣ್ಣಗೆ ಶಾಕ್ ಕೊಟ್ಟ ಕೋರ್ಟ್

ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ, ಕಿರುಕುಳ ಪ್ರಕರಣದ ಎ1 ಆರೋಪಿ, ಜೆಡಿಎಸ್ ಶಾಸಕ ಪ್ರಜ್ವಲ್ ರೇವಣ್ಣಗೆ ಆರಂಭಿಕ ಹಿನ್ನಡೆಯಾಗಿದೆ. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಎಚ್​ ಡಿ.ರೇವಣ್ಣಗೆ ಬೆಂಗಳೂರಿ

2 May 2024 6:50 pm
T20 World Cup 2024: ಕೆಎಲ್ ರಾಹುಲ್​ರನ್ನು ಆಯ್ಕೆ ಮಾಡದಿರಲು ಕಾರಣ ತಿಳಿಸಿದ ಅಗರ್ಕರ್..!

T20 World Cup 2024: ಇಂದು ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ 2024 ರ ಟಿ20 ವಿಶ್ವಕಪ್‌ಗೆ ಆಯ್ಕೆಯಾದ ತಂಡದ ಕುರಿತು ಪತ್ರಿಕಾಗೋಷ್ಠಿ ನಡೆಸಿದರು. ಇದರಲ್ಲಿ ಕೆಎಲ್ ರಾಹುಲ್ ಅವರನ್ನು ತಂಡಕ್ಕೆ ಏಕೆ ಆಯ್ಕೆ ಮಾ

2 May 2024 6:49 pm
‘ನನ್ನ ಖಾಸಗಿ ಸಂತೋಷವನ್ನು ಮೊಬೈಲ್​ನಲ್ಲಿ…’: ಸೆಲೆಬ್ರಿಟಿಗಳ ಕಷ್ಟ ವಿವರಿಸಿದ ಜಗ್ಗೇಶ್​

‘ಯಾರು ನನ್ನ ಕೇಡು ಬಯಸುತ್ತಾರೋ.. ಸೆಲಿಬ್ರಿಟಿ ಬದುಕು ಎಂದರೆ ಜೀವನ ಪರ್ಯಂತ ಜೈಲುವಾಸ ಅಥವಾ ಮಹಡಿ ಮನೆಯ ಒಂಟಿ ಭಿಕ್ಷುಕನ ಜೀವನ ಈ ಸೆಲಿಬ್ರಿಟಿಯ ಬದುಕು’ ಎಂದು ನಟ, ‘ನವರಸ ನಾಯಕ’ ಜಗ್ಗೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆ

2 May 2024 6:45 pm
ಮನೆಯಲ್ಲೇ ಸುಲಭವಾಗಿ ತರಕಾರಿ, ಹಣ್ಣುಗಳ ಕೀಟನಾಶಕಗಳನ್ನು ತೆಗೆದುಹಾಕುವುದು ಹೇಗೆ?

ಇತ್ತೀಚೆಗೆ ತರಕಾರಿಗಳು ಮತ್ತು ಹಣ್ಣುಗಳಿಗೆ ರಾಸಾಯನಿಕ ಮತ್ತು ಕ್ರಿಮಿನಾಶಕಗಳನ್ನು ಸಿಂಪಡಿಸುವುದು ಹೆಚ್ಚಾಗಿದೆ. ಈ ರಾಸಾಯನಿಕಗಳು ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಹೀಗಾಗಿ, ಹಣ್ಣು- ತರಕಾರಿಗಳನ್ನು ತೊಳೆ

2 May 2024 6:37 pm
Hair Care Tips in Kannada : ಬೇಸಿಗೆಯಲ್ಲಿ ಕಾಡುವ ಎಣ್ಣೆಯುಕ್ತ ಕೂದಲಿಗೆ ಮನೆಯಲ್ಲಿದೆ ಸುಲಭ ಪರಿಹಾರ

ಸುಡುವ ಸೂರ್ಯನ ಬಿಸಿಲಿನ ನಡುವೆ ಬೇಸಿಗೆ ಕಾಲ ಬೇಡವೇ ಬೇಡ ಎಂದು ಯಾರಿಗಾದರೂ ಎನಿಸದೇ ಇರದು. ಬಿಸಿಯ ತಾಪಮಾನಕ್ಕೆ ಚರ್ಮ, ದೇಹದ ಬಗ್ಗೆ ಅಷ್ಟೇ ಅಲ್ಲದೇ, ನಿಮ್ಮ ಕೂದಲಿನ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿರುತ್ತದೆ. ಬೇಸಿಗ

2 May 2024 6:35 pm
ಗಂಡ-ಹೆಂಡತಿ ಜಗಳ: ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಪತ್ನಿಯ ಭೀಕರ ಕೊಲೆ

ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ(Koramangala Police Station) ವ್ಯಾಪ್ತಿಯಲ್ಲಿ ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ ಭೀಕರ ಘಟನೆ ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ. ಸ್ಥಳಕ್ಕೆ ಕೋರಮಂಗಲ ಠಾಣೆ ಪೊಲೀಸರು ಭೇಟ

2 May 2024 6:33 pm
ರಾಹುಲ್ ಗಾಂಧಿಯವರ ಬಗ್ಗೆ ಹಬ್ಬಿರುವ ಸುದ್ದಿಗಳನ್ನೆಲ್ಲ ಜನ ನಂಬಬೇಕಾ? ಸಿಟಿ ರವಿ

ರಾಹುಲ್ ಗಾಂಧಿಯವರು ಪ್ರಜ್ವಲ್ ಪ್ರಕರಣದ ಸತ್ಯಾಸತ್ಯತೆಗಳನ್ನು ಅರಿಯದೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹಾಗಾದರೆ, ಅವರ ಬಗ್ಗೆಯೂ ಹಲವಾರು ಸಂಗತಿಗಳು ನಮ್ಮ ಕಿವಿಗೆ ಬಿದ್ದಿವೆ, ಅಮೇರಿಕಾದಲ್ಲಿ ಸಿಕ್ಕಿಬಿದ್ದಿದ್ದು ಮತ್

2 May 2024 6:30 pm
ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ವಿದೇಶಕ್ಕೆ ಹಾರಿರುವ​​ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯ

ಅಶ್ಲೀಲ ವಿಡಿಯೋ ವೈರಲ್​ ಬೆನ್ನಲ್ಲೇ ಪ್ರಕರಣ ದಾಖಲಾಗುತ್ತಿದ್ದಂತೆಯೇ ವಿ ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದಾರೆ. ಏಪ್ರಿಲ್ 26ರಂದು ಲೋಕಸಭಾ ಚುನಾವಣೆಯ ಮತದಾನ ಮುಗಿಯುತ್ತಿದ್ದಂತೆಯೇ ರಾತ್ರೋರಾತ್ರ

2 May 2024 6:02 pm
IPL 2024: ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಕ್ಕೆ ಬಿಎಂಟಿಸಿ ಬಸ್ ಸೇವೆ ವಿಸ್ತರಣೆ; ಎಲ್ಲಿಂದ ಎಲ್ಲಿಗೆ?

ಐಪಿಎಲ್ (IPL) ಕ್ರಿಕೆಟ್ ಪ್ರೇಮಿಗಳಿಗೆ ನೆರವಾಗುವ ದೃಷ್ಟಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣ(Chinnaswamy Stadium)ದಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗೆ ಬಿಎಂಟಿಸಿ ಬಸ್ ಸೇವೆಯನ್ನು ವಿಸ್ತರಣೆ ಮಾಡಿದೆ. ಮೇ 04, 12 ಮತ್ತು 18ರಂದು ಆಯೋಜನೆ ಗೊಂಡಿರು

2 May 2024 6:01 pm
Lok Sabha Polls: ಮತದಾರರ ಸೇರ್ಪಡೆ ನಿಲ್ಲಿಸಿ; ಎಲ್ಲ ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

ಸಮೀಕ್ಷೆಗಳ ನೆಪದಲ್ಲಿ ಚುನಾವಣೋತ್ತರ ಫಲಾನುಭವಿ ಆಧಾರಿತ ಯೋಜನೆಗಳಿಗೆ ಮತದಾರರ ಸೇರ್ಪಡೆ ಅಥವಾ ನೋಂದಣಿ ಮಾಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಭಾರತೀಯ ಚುನಾವಣಾ ಆಯೋಗ ಭಾರತದ ಎಲ್ಲಾ ರಾಜಕೀಯ ಪಕ್ಷಗಳಿಗೆ ನಿರ್ದೇಶನ ನೀಡಿ

2 May 2024 6:00 pm
19 ವರ್ಷಗಳ ಹಿಂದೆ ಶಿವಣ್ಣ ಸೃಷ್ಟಿಸಿದ್ದ ಟ್ರೆಂಡ್​ ಈಗ ‘ಪುಷ್ಪ 2’ ಚಿತ್ರದಲ್ಲಿ ಮರುಬಳಕೆ

2005ರಲ್ಲಿ ‘ಜೋಗಿ’ ಸಿನಿಮಾ ಬಿಡುಗಡೆ ಆಗಿತ್ತು. ಆ ಚಿತ್ರ ಸೃಷ್ಟಿಸಿದ್ದ ಟ್ರೆಂಡ್​ ಸಣ್ಣದಲ್ಲ. ಶಿವರಾಜ್​ಕುಮರ್​ ಅಭಿಮಾನಿಗಳು ಈಗ ಮತ್ತೆ ‘ಜೋಗಿ’ ಚಿತ್ರವನ್ನು ನೆನಪಿಸಿಕೊಳ್ಳುತ್ತಿದ್ದಾರೆ. ‘ಪುಷ್ಪ 2’ ಸಿನಿಮಾದ ಹೊಸ ಹಾಡಿನಲ

2 May 2024 5:51 pm
ರಣ ಬಿಸಿಲಿಂದ ಬಸವಳಿದಿದ್ದ ಕೋಲಾರದ ಕೆಜಿಎಫ್ ನಲ್ಲಿ ಮಳೆಯ ಸಿಂಚನ, ಜನರಲ್ಲಿ ಕೊಂಚ ನಿರಾಳತೆ

ಸುಡು ಬಿಸಿಲಿನಿಂದ ರಕ್ಷಣೆ ಪಡೆಯಲು ಕೊಡೆಗಳನ್ನು ಹಿಡಿದು ಮನೆಯಿಂದ ಹೊರಬಿದ್ದಿದ್ದ ಜನ ಮಳೆಯಿಂದ ನೆನೆಯದಿರಲು ಅವುಗಳನ್ನು ಬಳಸಿದರು! ನಮಗೆಲ್ಲ ಗೊತ್ತಿರುವಂತೆ ಕಳೆದೆರಡು ವಾರಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗುತ್

2 May 2024 5:49 pm
T20 World Cup 2024: ಟಿ20 ವಿಶ್ವಕಪ್​ಗೆ ಭಾರತ ಸೇರಿದಂತೆ 9 ತಂಡಗಳು ಪ್ರಕಟ

T20 World Cup 2024: ಒಂಬತ್ತನೇ ಆವೃತ್ತಿಯ ಟಿ20 ವಿಶ್ವಕಪ್​ಗೆ ವೇದಿಕೆ ಸಜ್ಜಾಗಿದೆ. ಈ ಮಿನಿ ವಿಶ್ವಕಪ್ ಸಮರ ಜೂನ್ 1 ರಿಂದ ಆರಂಭವಾಗಲಿದ್ದು, ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎಯ ಜಂಟಿಯಾಗಿ ಆತಿಥ್ಯವಹಿಸುತ್ತಿವೆ. ಸ್ಪರ್ಧೆಯಲ್ಲಿ 20 ತಂಡಗಳು

2 May 2024 5:43 pm
ನನ್ ಬ್ರದರ್ ಹೇಳಿದ್ರಾ? ಕಾರ್ತಿಕ್​ನನ್ನು ಮಲೇಷ್ಯಾಗೆ ಕಳಿಸಿದ್ಯಾರು ಎಂದ ಎಚ್​ಡಿಕೆಗೆ ಡಿಕೆಶಿ ಟಾಂಟ್

Political verbal due on Prajwal Revanna sex scandal: ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಸಿದ್ದರಾಮಯ್ಯ ಕಾರಣ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ನೇರವಾಗಿ ಆರೋಪ ಮಾಡಿದ್ದಾರೆ. ಕೇಂದ್ರಕ್ಕೆ ಗೊತ್ತಿಲ್ಲದೇ ಒಬ್ಬ ವ್ಯಕ್ತಿ ವಿದೇಶಕ್ಕೆ ಹೋಗಲು ಹೇಗೆ

2 May 2024 5:36 pm
Viral Video: ಮಸೀದಿಯಲ್ಲಿ ನಮಾಜ್ ಮಾಡುತ್ತಲೇ ಹೃದಯಾಘಾತಗೊಂಡು ವ್ಯಕ್ತಿ ಸಾವು    

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ತೀರಾ ಹೆಚ್ಚಾಗುತ್ತಿದೆ. ಹೃದಯಾಘಾತಕ್ಕೆ ತುತ್ತಾಗಿ ಸಾವನ್ನಪ್ಪುವ ಸುದ್ದಿಗಳು ಪ್ರತಿನಿತ್ಯ ಕೇಳಿ ಬರುತ್ತಿದೆ. ಇದೀಗ ಉತ್ತರ ಪ್ರದೇಶದ ಗಾಜಿಯಾಬಾದಿನಲ್ಲೂ ಇಂತಹದ್ದೇ ಪ್ರಕರ

2 May 2024 5:30 pm
Video Viral: ಪೆಟ್ರೋಲ್ ಪಂಪ್‌ ಸಿಬ್ಬಂದಿಯ ಮುಂದೆ ಪ್ಯಾಂಟ್ ಬಿಚ್ಚಿ ತೋರಿಸಿದ ಮಹಿಳೆ; ವಿಡಿಯೋ ವೈರಲ್​​

ಅಂತರ್ಜಾಲದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಇಬ್ಬರು ಮಹಿಳೆಯರು ಪೆಟ್ರೋಲ್ ಪಂಪ್‌ಗೆ ಬಂದಿರುವುದನ್ನು ಕಾಣಬಹುದು. ಬಳಿಕ ಸ್ಕೂಟಿ ಚಲಾಯಿಸುತ್ತಿದ್ದ ಮಹಿಳೆ ಗಾಡಿಯಿಂದ ಇಳಿದು, ಪೆಟ್ರೋಲ್ ಪಂಪ್‌ನ ಸಿಬ್ಬಂದಿಯ ಮುಂದೆ ಪ

2 May 2024 5:24 pm
ಮೇಲ್ವರ್ಗದವರಿಗೇ ಸೀಮಿತವಾಗಿದ್ದ ಕಾಫಿ, ಜನಸಾಮಾನ್ಯರಿಗೆ ಅಮೃತವಾಗಿದ್ದು ಹೇಗೆ? ಇದಕ್ಕೆ ಇಂಡಿಯಾ ಕಾಫಿ ಹೌಸ್ ಕೊಡುಗೆ ಏನು? ಸಿಪ್​ ಬೈ ಸಿಪ್​​ ಕಹಾನಿ

ಬೆಂಗಳೂರಿನಲ್ಲಿ ವಿಂಟೇಜ್ ಫೀಲ್ ನೀಡುವ ಕಾಫಿ ಮಳಿಗೆಗಳು, ರೆಸ್ಟೋರೆಂಟ್​ಗಳು ಸಾವಿರಾರು ಸಂಖ್ಯೆಯಲ್ಲಿವೆ. ಆದರೆ ನಗರದ ಹೆಗ್ಗುರುತಾಗಿ ಕಂಗೊಳಿಸುವ ಅದ್ಭುತ ಕಲ್ಲುಕಟ್ಟಡವಾದ ಪ್ರಧಾನ ಅಂಚೆ ಕಚೇರಿಯ ಎದುರಿಗೆ ವಿಶಾಲ ಜಾಗದಲ್

2 May 2024 5:19 pm
Horoscope Today May 03, 2024: ಶುಕ್ರವಾರದ ದಿನಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ?

2024 ಮೇ 03 ರ ದಿನ ಭವಿಷ್ಯ: ಶುಕ್ರವಾರದಂದು 12 ರಾಶಿಗಳ ರಾಶಿಫಲ ಹೇಗಿದೆ ಎನ್ನುವುದು ತಿಳಿದುಕೊಳ್ಳಿ. ಈ ದಿನ ಯಾರಿಗೆ ಯೋಗ, ಶುಭ ಸಂಯೋಗ, ಗ್ರಹಗಳ ಸ್ಥಾನ ಬದಲಾವಣೆಗಳಿಂದ ಮೇಷದಿಂದ ಮೀನ ರಾಶಿವರೆಗಿನ ಮಂಗಳವಾರದ ರಾಶಿ ಭವಿಷ್ಯ ಹೇಗಿರಲಿದ

2 May 2024 5:18 pm
ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ ರೇವಣ್ಣ

ಪ್ರಜ್ವಲ್ ರೇವಣ್ಣ ಮತ್ತು ಎಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎಸ್ಐಟಿಯ ತನಿಖೆ ವೇಗಪಡೆದುಕೊಂಡಿದೆ. ಇದರ ಬೆನ್ನಲ್ಲೇ ಪ್ರಕರಣ ಎ1 ಆರೋಪಿ, ಹೊಳೆನರಸೀಪುರ ಕ್ಷೇತ್ರದ ಜೆಡಿಎ

2 May 2024 5:18 pm
IPL 2024: ಟಿ20 ವಿಶ್ವಕಪ್​ಗೆ ಆಯ್ಕೆ; ಮುಂದಿನ ಐಪಿಎಲ್ ಪಂದ್ಯದಲ್ಲಿ ಈ 6 ಆಟಗಾರರು ಫ್ಲಾಪ್..!

T20 World Cup 2024: ಈ 6 ಆಟಗಾರರ ಪ್ರದರ್ಶನವನ್ನು ಅಷ್ಟು ಬೇಗ ನಿರ್ಣಯಿಸಲಾಗದಿದ್ದರೂ, ಈ ಫಾರ್ಮ್ ಖಂಡಿತವಾಗಿಯೂ ಟೀಂ ಇಂಡಿಯಾದ ಟೆನ್ಶನ್ ಹೆಚ್ಚಿಸಿದೆ. ವಿಶ್ವಕಪ್​ನಲ್ಲಿ ಈ ಆಟಗಾರರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

2 May 2024 5:14 pm
ಪ್ರಜ್ವಲ್ ರೇವಣ್ಣ ಪ್ರಕರಣ: ಪೆನ್ ಡ್ರೈವ್​ಗಳನ್ನು ಡಿಕೆ ಶಿವಕುಮಾರ್ 2 ತಿಂಗಳು ತಮ್ಮ ಬಳಿ ಇಟ್ಟುಕೊಂಡಿದ್ದು ಯಾಕೆ? ಬಿವೈ ವಿಜಯೇಂದ್ರ

ಪ್ರಜ್ವಲ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರು ಪೆನ್ ಡ್ರೈವ್ ಗಳನ್ನು 2 ತಿಂಗಳು ಕಾಲ ತಮ್ಮಲ್ಲಿ ಇಟ್ಟುಕೊಂಡು ಮತದಾನ ನಡೆಯುವ ಕೆಲದಿನ ಮುಂಚೆ ಜನರಿಗೆ ತಲುಪಿಸಿದ್ದು ಗುಟ್ಟಾಗೇನೂ ಉಳಿದಿಲ್ಲ, ಪೆನ್ ಡ್ರೈವ್ ಗಳು ಅವರ ಬಳಿಯಲ

2 May 2024 5:07 pm
Lok Sabha Election 2024: ಬ್ರಿಜ್ ಭೂಷಣ್ ಶರಣ್ ಸಿಂಗ್ ಬದಲಿಗೆ ಮಗನಿಗೆ ಟಿಕೆಟ್ ನೀಡಿದ ಬಿಜೆಪಿ

ಬ್ರಿಜ್ ಭೂಷಣ್ ಶರಣ್ ಸಿಂಗ್ ಬದಲಿಗೆ ಅವರ ಮಗ ಕರಣ್ ಭೂಷಣ್ ಸಿಂಗ್ ಅವರಿಗೆ ಟಿಕೆಟ್​​​ ನೀಡಲಾಗಿದೆ. ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಈ ಬಾಆರಿ ಟಿಕೆಟ್​​​ ನೀಡಿಲ್ಲ. ಉತ್ತ

2 May 2024 4:58 pm
Viral Video: ಬಿಸಿಲಿನ ಬೇಗೆ ತಡೆಯಲಾರದೇ ಸ್ವಿಮಿಂಗ್​​ ಫೂಲ್​​ನಲ್ಲಿ ವಾನರ ಸೈನ್ಯ; ವಿಡಿಯೋ ವೈರಲ್​​

ಎರಡು ಪೂಲ್‌ಗಳಲ್ಲಿ ಕೋತಿಗಳೆಲ್ಲಾ ಒಟ್ಟಾಗಿ ಸಂತೋಷದಿಂದ ಈಜುತ್ತಾ ಆಟವಾಡುತ್ತಿರುವುದನ್ನು ಕಾಣಬಹುದು. @MumbaiMarch ಎಂಬ ಟ್ವಿಟರ್​​ ಖಾತೆಯಲ್ಲಿ ಮೇ 01ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ ಒಂದೇ ದಿನದ

2 May 2024 4:40 pm
Chanakya Niti: ಈ 4 ಜನರೊಂದಿಗೆ ಎಂದಿಗೂ ಸ್ನೇಹ ಬೆಳೆಸಬೇಡಿ

ಜೀವನದಲ್ಲಿ ಯಾವ ರೀತಿಯ ಜನರಿಂದ ದೂರವಿರಬೇಕು? ಯಾರೊಂದಿಗೆ ಸ್ನೇಹ ಬೆಳೆಸಬೇಕು? ಆಚಾರ್ಯ ಚಾಣಕ್ಯರು ಈ ಬಗ್ಗೆ ಜನರಿಗೆ ಕೆಲವು ಮಾರ್ಗದರ್ಶನಗಳನ್ನು ನೀಡಿದ್ದಾರೆ. ಇದನ್ನು ಸರಿಯಾಗಿ ಪಾಲನೆ ಮಾಡಿದರೆ ಸುಲಭವಾಗಿ ಜೀವನ ಸಾಗಿಸಬಹು

2 May 2024 4:38 pm
ಅಂಬೇಡ್ಕರ್ ಮೂರ್ತಿಗೆ ಅಪಮಾನ ಪ್ರಕರಣ; ಸಿಐಡಿಗೆ ನೀಡಲು ತೀರ್ಮಾನ-ಡಾ.ಜಿ ಪರಮೇಶ್ವರ

ಕಳೆದ ಜನವರಿಯಲ್ಲಿ ಕಲಬುರಗಿ ನಗರದಲ್ಲಿರುವ ಅಂಬೇಡ್ಕರ್ ಮೂರ್ತಿ(Ambedkar statue)ಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿ ಮನೆ ಮೇಲೆ 50 ರಿಂದ 60 ಜನರ ಗುಂಪೊಂದು ದಾಳಿ ಮಾಡಿತ್ತು. ಈ ಹಿನ್ನಲೆ ಈ

2 May 2024 4:31 pm
ಪ್ರಜ್ವಲ್​ ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ್ಯಾರು? ಕೊನೆಗೂ ಸ್ಫೋಟಕ ಮಾಹಿತಿ ಬಹಿರಂಗ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ದೇಶಾದ್ಯಂತ ಮಾತ್ರವಲ್ಲ ವಿದೇಶ ಮಾಧ್ಯಗಳಲ್ಲೂ ಸುದ್ದಿಯಾಗಿದೆ. ಈ ಸಂಬಂಧ ಎಸ್​ಐಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಸಂತ್ರ

2 May 2024 4:26 pm
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಚಿವ ತಿಮ್ಮಾಪುರ, ಶ್ರೀಕೃಷ್ಟನನ್ನು ಉಲ್ಲೇಖಿಸಿರುವುದು ಅತ್ಯಂತ ಖಂಡನೀಯ: ಮಾಳವಿಕಾ ಅವಿನಾಶ್

ಸಚಿವರು ಆಡಿದ ಮಾತು ನಾಡಿನ ಸಮಸ್ತ ಹಿಂದೂಗಳ ಭಾವನೆ ಧಕ್ಕೆಯುಂಟು ಮಾಡಿದೆ. ಕಾಂಗ್ರೆಸ್ ನಾಯಕರು ಹಿಂದೂಗಳು ಹಾಗೂ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡುವುದನ್ನು ಯಾವುದೇ ಹಿಂದೂ ಸಹಿಸಲಾರ, ಅವರ ಧೋರಣೆಯನ್ನು ಕಟುವಾದ

2 May 2024 4:24 pm
ಯಂಗ್​ಸ್ಟರ್ಸ್​ಗೆ ಅವಕಾಶ ಕೊಡಿ, ಈ ಹುಡುಗನ ಗೆಲ್ಲಿಸಿ: ಬೆಳಗಾವಿಯಲ್ಲಿ ಪ್ರದೀಪ್ ಈಶ್ವರ್ ಗ್ಯಾರಂಟಿ

Pradeep Eshwar Campaign for Mrunal Hebbalkar at Belagavi: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಡಾ. ಸುಧಾಕರ್ ಅವರನ್ನೇ ಸೋಲಿಸಿ ಅಚ್ಚರಿ ಮೂಡಿಸಿದ್ದ ಪ್ರದೀಪ್ ಈಶ್ವರ್ ಈಗ ಲೋಕಸಭಾ ಚುನಾವಣೆಯಲ್ಲಿ ಕೆಲ ಕ್ಷೇತ್ರಗಳಲ್ಲಿ ಸ್ಟಾರ್ ಪ್ರಚಾರಕರಾಗಿದ

2 May 2024 4:19 pm
Rheumatoid arthritis: ಧೂಮಪಾನ ರುಮಟಾಯ್ಡ್ ಸಂಧಿವಾತಕ್ಕೆ ಕಾರಣವಾಗಬಹುದೇ? ವೈದ್ಯರು ಹೇಳುವುದೇನು?

ರುಮಟಾಯ್ಡ್‌ ಆರ್ಥ್ರೈಟಿಸ್ ನನ್ನು ಸಮಯಕ್ಕೆ ಸರಿಯಾಗಿ ನಿಯಂತ್ರಿಸದಿದ್ದರೆ, ಅದು ಹೆಚ್ಚಾಗುತ್ತಲೇ ಇರುತ್ತದೆ. ಜೊತೆಗೆ ದೇಹದ ಇತರ ಭಾಗಗಳ ಮೇಲೂ ಪರಿಣಾಮ ಬೀರಬಹುದು. ಹೃದಯ, ಚರ್ಮ ಮತ್ತು ಶ್ವಾಸಕೋಶದ ಕಾಯಿಲೆಗಳ ಅಪಾಯವೂ ಇದೆ. ಇನ

2 May 2024 4:13 pm
Legislative Council Election: ಕರ್ನಾಟಕ ವಿಧಾನಪರಿಷತ್‌ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

Karnataka Legislative Council Elections 2024: ಲೋಕಸಭಾ ಚುನಾವಣೆ ಗದ್ದಲದ ಮಧ್ಯೆಯೇ ಕರ್ನಾಟಕ ವಿಧಾನಪರಿಷತ್​ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಮೂರು ಶಿಕ್ಷಕರ ಕ್ಷೇತ್ರಗಳು ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ನಿಗದಿಯ

2 May 2024 4:06 pm
Cooking Tips : ಮನೆಯಲ್ಲಿ ಜ್ಯೂಸ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ

ಬೇಸಿಗೆ ಬಂತೆಂದರೆ ಸಾಕು, ವಿಪರೀತ ಬಾಯಾರಿಕೆಯಿಂದ ಬಳಲುವುದು ಸಹಜ. ತಣ್ಣನೆಯ ಏನಾದರೂ ಸಿಕ್ಕರೆ ಸಾಕು ಎಂದೆನಿಸುತ್ತದೆ. ಹೀಗಾಗಿ ಹೆಚ್ಚಿನವರು ತಂಪಾದ ಪಾನೀಯಗಳನ್ನು ಕುಡಿದರೆ, ಕೆಲವರು ಮನೆಯಲ್ಲೇ ತಾಜಾ ಹಣ್ಣಿನಿಂದ ಜ್ಯೂಸ್ ಮಾ

2 May 2024 4:04 pm
ದತ್ತು ಪುತ್ರನ ಜೊತೆ ಸಲ್ಲಾಪ; ಗಂಡನ ಕೈಗೆ ಹಾಸಿಗೆಯಲ್ಲೇ ಸಿಕ್ಕಿಬಿದ್ದ ಹೆಂಡತಿ!

ತಾನು ದತ್ತು ಪಡೆದಿದ್ದ ಮಗನ ಜೊತೆಗೇ ಅಕ್ರಮ ಸಂಬಂಧ ಹೊಂದಿದ್ದರು ಎಂಬ ಆರೋಪಕ್ಕೆ ಥಾಯ್ಲೆಂಡ್​ನ ಮಹಿಳಾ ರಾಜಕಾರಣಿಯೊಬ್ಬರು ಗುರಿಯಾಗಿದ್ದಾರೆ. ಮಗನ ಜೊತೆಗೆ ಹಾಸಿಗೆಯಲ್ಲಿ ಸಲ್ಲಾಪ ನಡೆಸುತ್ತಿರುವಾಗಲೇ ಅವರು ಗಂಡನ ಕೈಗೆ ಸಿಕ

2 May 2024 3:51 pm
ನಾನು ಈ ಕಾರಣಕ್ಕೆ ರಾಹುಲ್​​​ ಗಾಂಧಿಯ ದೊಡ್ಡ ಅಭಿಮಾನಿ: ಶಿವರಾಜ್​​​ ಕುಮಾರ್

ಕಾಂಗ್ರೆಸ್​​​​ ಸಮಾವೇಶದಲ್ಲಿ ನಟ ಶಿವ ರಾಜ್​​​ಕುಮಾರ್​​​ ಅವರು ರಾಹುಲ್​​​ ಗಾಂಧಿ ಅವರನ್ನು ಹಾಡಿ ಹೋಗಳಿದ್ದಾರೆ. ನಾನು ರಾಹುಲ್​​ ಗಾಂಧಿ ಅವರ ದೊಡ್ಡ ಅಭಿಮಾನಿ, ನಾನು ಈ ಕಾರಣಕ್ಕೆ ಅಭಿಮಾನಿ ಎಂದು ಶಿವ ರಾಜ್​​ಕುಮಾರ್​​

2 May 2024 3:51 pm
ಕಲಬುರಗಿ: ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ

ಜಾತಿನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ(Kamalapura)ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಕೆಲದಿನಗಳ ಹಿಂದೆ ನರೋಣಾ

2 May 2024 3:44 pm