SENSEX
NIFTY
GOLD
USD/INR

Weather

29    C

...
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ

ಏಪ್ರಿಲ್‌ ಮೂರನೇ ವಾರದಲ್ಲಿ ಅಂದರೆ ಏಪ್ರಿಲ್ 13ರಿಂದ ಏಪ್ರಿಲ್ 19ರವರೆಗೆ ಗ್ರಹಗಳ ಸ್ಥಾನಗಳಲ್ಲಿ ಗಮನಾರ್ಹ ಬದಲಾವಣೆಗಳಾಗುವ ನಿರೀಕ್ಷೆಯಿದೆ. ಈ ಬದಲಾವಣೆಗಳು ಪ್ರತಿಯೊಂದು ರಾಶಿಯವರ ಮೇಲೆ ಬೇರೆ ಬೇರೆ ರೀತಿಯಲ್ಲಿ ಪರಿಣಾಮ ಬೀರ

13 Apr 2026 10:33 am
Monalisa: ಕುಂಭಮೇಳ ವೈರಲ್ ಸುಂದರಿ ಮೊನಾಲಿಸಾ ದಂಪತಿಗೆ ಬಿಗ್ ರಿಲೀಫ್: ಬಂಧನಕ್ಕೆ ತಡೆ ನೀಡಿದ ಕೇರಳ ಹೈಕೋರ್ಟ್

ಕುಂಭಮೇಳದ ಫೋಟೋಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಭೋಸ್ಲೆ ಮತ್ತು ಆಕೆಯ ಪತಿ ಫರ್ಮಾನ್ ಖಾನ್ ಅವರಿಗೆ ಕೇರಳ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಮಧ್ಯಪ್ರದೇಶದಲ್ಲಿ ದಾಖಲಾಗಿದ್ದ ಅಪಹರಣ ಪ್ರಕರಣ

13 Apr 2026 10:32 am
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು

ಬೆಂಗಳೂರು: ಕರ್ನಾಟಕ ದ್ವೀತಿಯ ಪಿಯುಸಿ ಫಲಿತಾಂಶದ ನಂತರದ ಮರು ಮೌಲ್ಯಮಾಪನ, ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಪ್ರಕ್ರಿಯೆಗಳು ಆರಂಭವಾಗಿವೆ. 2026ರಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗಣನೀಯ ಸಾಧನೆ ದಾಖಲಾಗಿದೆ. ಶೇ.86ರಷ್ಟು ಫಲ

13 Apr 2026 8:35 am
Karnataka Weather: ಕಲಬುರಗಿಯಲ್ಲಿ 41ಡಿಸೆ ತಾಪಮಾನ, ಉಷ್ಣಅಲೆ ಎಚ್ಚರಿಕೆ, ಕೆಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ನಿರಂತರವಾಗಿ ಬದಲಾಗುತ್ತಿರುವ ಹವಾಮಾನ ಬದಲಾವಣೆ ಕಾರಣಗಳಿಂದ ಕರ್ನಾಟಕದಲ್ಲಿ ಬೇಸಿಗೆಯಲ್ಲೂ ನಿತ್ಯ ಒಂದಿಲ್ಲೊಂದು ಕಡೆಗಳಲ್ಲಿ ಮಳೆ ಆಗುತ್ತಿದೆ. ಸಮುದ್ರ ಮೇಲ್ಮೈನಲ್ಲಿನ ಟ್ರಫ್, ಸುಳಿಗಾಳಿಯಿಂದ ಪೂರ್ವ ಮುಂಗಾರ

13 Apr 2026 6:54 am
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?

Horoscope April 13: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ಬೆಳಿಗ್ಗೆ 7:30 ರಿಂದ 9:00 ಗಂಟೆಯವರೆಗೆ ಇರುತ್ತದೆ. ಏಪ್ರಿಲ

13 Apr 2026 6:00 am
ವಾಂಖೆಡೆಯಲ್ಲಿ ಮುಂಬೈ ಇಂಡಿಯನ್ಸ್‌ ಬೌಲರ್‌ಗಳಿಗೆ ಬೆವರಿಳಿಸಿದ ಆರ್‌ಸಿಬಿ ಫಿಲ್‌ ಸಾಲ್ಟ್‌

RCB Vs MI IPL 2026: ವಾಂಖೇಡೆ ಕ್ರೀಡಾಂಗಣದಲ್ಲಿ ಇಂದು (ಏಪ್ರಿಲ್‌ 11) ನಡೆಯುತ್ತಿರುವ ಐಪಿಎಲ್ 2026ರ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 240 ರನ್‌ಗಳ ಬ

12 Apr 2026 10:23 pm
ಆಶಾ ಭೋಸ್ಲೆಗೆ ಮುಂಬೈ ಇಂಡಿಯನ್ಸ್-ಆರ್‌ಸಿಬಿ ಪಂದ್ಯದಲ್ಲಿ ಗೌರವ ನಮನ, ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದ ಆಟಗಾರರು

ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ಎರಡೂ ತಂಡಗಳ ಆಟಗಾರರು ಕಪ್ಪು ಪಟ್ಟಿಯನ್ನು ಧರಿಸಿ ಕಣಕ್ಕಿಳಿದಿದ್ದಾರೆ. ಭಾನುವಾರ ನಿಧ

12 Apr 2026 9:41 pm
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್‌ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ

ಚಿಕ್ಕಮಗಳೂರು: ರಾಜ್ಯದಲ್ಲಿ ಉಪಚುನಾವಣೆ ಮುಗಿದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಸಂಪುಟ ಪುನರ್‌ರಚನೆಯ ಚರ್ಚೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಮಹತ್ವದ ಪ್ರತಿಕ್ರಿಯೆ ನ

12 Apr 2026 8:43 pm
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ

Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಹವ್ಯಾಸಿ ಬರಹಗಾರ ಸಿದ್ದು ಮಠಪತಿ ಅವರ ಬರಹ ಇಲ್ಲಿದೆ. ನನ್ನೂರು ಕಲಬುರಗಿ... ಉರಿಬಿಸಿಲಿನ, ಬೆಂಕಿಯಂಥಾ ಊರು. ವರ್ಷಕ್ಕೋ, ಆರು ತಿಂಗಳಿಗೋ ಒಮ್ಮೆ ಆ ಮಣ್

12 Apr 2026 8:22 pm
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್‌ಎಸ್‌ಜಿ ಮಣಿಸಿದ ಗುಜರಾತ್ ಟೈಟಾನ್ಸ್

GT Vs LSG IPL 2026: ಲಕ್ನೋದಲ್ಲಿ ಭಾನುವಾರ (ಏಪ್ರಿಲ್‌ 12) ನಡೆದ ಐಪಿಎಲ್ 2026ರ 19ನೇ ಪಂದ್ಯದಲ್ಲಿ ಶುಭ್‌ಮನ್ ಗಿಲ್ ಮತ್ತು ಜೋಸ್ ಬಟ್ಲರ್ ಅವರ ಅದ್ಭುತ ಜೊತೆಯಾಟದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಏಳು

12 Apr 2026 7:45 pm
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್

BMW Number Plate: ಪೊಲೀಸರಿಂದ ತಪ್ಪಿಸಿಕೊಳ್ಳಲು ವಾಹನ ಸವಾರರು ಏನೆಲ್ಲಾ ಕಸರತ್ತು ಮಾಡುತ್ತಾರೆ ಎಂಬುದಕ್ಕೆ ಹೈದರಾಬಾದ್‌ನಲ್ಲಿ ನಡೆದ ಈ ಘಟನೆ ಪ್ರಮುಖ ಉದಾಹರಣೆಯಾಗಿದೆ. ಸಿನಿಮೀಯ ಮಾದರಿಯಲ್ಲಿ ಬಟನ್ ಒತ್ತಿದರೆ ನಂಬರ್ ಪ್ಲೇಟ್ ಬದಲಾ

12 Apr 2026 6:58 pm
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ?

Vaibhav Suryavanshi: ಸದ್ಯ ಐಪಿಎಲ್‌ 2026ನೇ ಸೀಸನ್‌ನಲ್ಲಿ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರು ಆಕ್ರಮಣಕಾರಿ ಆಟದ ಮೂಲಕ ಕ್ರಿಕೆಟ್‌ ದಿಗ್ಗಜರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇದೀಗ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಅವರು, ವೈಭವ್ ಅವರನ್

12 Apr 2026 5:43 pm
Gas Booking New Rules: ಎಲ್‌ಪಿಜಿ ಗ್ಯಾಸ್ ಬುಕ್ಕಿಂಗ್‌ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್

Gas Booking New Rules: ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಅಳವಡಿಸಿಕೊಳ್ಳಲಾಗಿದೆ. ಹೊಸ LPG ಬುಕಿಂಗ್ ನಿಯಮ ಹಾಗೂ ನಿಮ್ಮ ಮಾಸಿಕ ಸಿಲಿಂಡರ್ ಮಿತಿಯ ವಿವರವನ್ನು ಈ ಲೇಖನದಲ್ಲಿ ಕೊಡಲಾಗಿದೆ. ಪಶ್ಚಿಮ ಏಷ್ಯಾದಲ

12 Apr 2026 5:14 pm
Dr Rajkumar: ನಟ ಸಾರ್ವಭೌಮ, ಕನ್ನಡಿಗರ ಕಣ್ಮಣಿ ಡಾ. ರಾಜ್ ಕುಮಾರ್ ಬಗ್ಗೆ ಯಾರು ಏನಂದ್ರು, ಇಲ್ಲಿದೆ ವಿವರ

Dr Rajkumar: ಏಪ್ರಿಲ್ 12 ಇಂದು ನಟ ಸಾರ್ವಭೌಮ, ಕನ್ನಡಿಗರ ಕಣ್ಮಣಿ ಡಾ. ರಾಜ್ ಕುಮಾರ್ ಅವರು ಪುಣ್ಯಸ್ಮರಣೆ. ಡಾ.ರಾಜ್ ಕುಮಾರ್ ಅವರ ಪುಣ್ಯ ಸ್ಮರಣೆಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೇರ

12 Apr 2026 4:17 pm
Asha Bhosle: ಸಂಗೀತ ಜಗತ್ತಿಗೆ ಆಶಾ ಭೋಸ್ಲೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

Asha Bhosle Tributes: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರು ತಮ್ಮ 92ನೇ ವಯಸ್ಸಿನಲ್ಲಿ ನಿಧನರಾಗಿದ್ದು, ದೇಶವೇ ಶೋಕ ಸಾಗರದಲ್ಲಿ ಮುಳುಗಿದೆ. ಅವರು ಚಿಕಿತ್ಸೆ ಪಡೆಯುತ್ತಿದ್ದ ಮುಂಬೈನ ಬ್ರೀಚ್ ಸ್ಯಾಂಡಿ ಆಸ್ಪತ್ರೆಯತ್ತ ಅಭಿಮಾನಿಗಳು,

12 Apr 2026 2:26 pm
Asha Bhosle Life: ಆಶಾ ಭೋಸ್ಲೆ ವೃತ್ತಿ - ವೈಯಕ್ತಿಕ ಜೀವನ: 16 ವರ್ಷಕ್ಕೆ ವಿವಾಹ, 2ನೇ ಮದುವೆ - ಬದುಕಿನ ಏರಿಳಿತ

Asha Bhosle Life: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರು ಭಾನುವಾರ ಮೃತಪಟ್ಟಿದ್ದಾರೆ. ಆಶಾ ಭೋಸ್ಲೆ ಅವರು ಭಾರತೀಯ ಸಿನಿಮಾ ರಂಗದಲ್ಲಿ ಅಮೋಘ ಸಾಧನೆಯನ್ನು ಮಾಡಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಮೇರು ಸಾಧನೆ ಮಾಡಿರುವ ಅವ

12 Apr 2026 2:09 pm
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ

Asha Bhosle: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ (96) ಅವರು ನಿಧನರಾದರು. ಅವರ ನಿಧನಕ್ಕೆ ಅಪಾರ ಗಣ್ಯರು, ಸಂಗೀತ ಪ್ರೇಮಿಗಳು, ವಿವಿಧ ಚಿತ್ರರಂಗದ ದಿಗ್ಗಜರು ಕಂಬನಿ ಮಿಡಿದಿದ್ದಾರೆ. ಅವರ ನಿಧಣ ಸುದ್ದಿ ಅದೆಷ್ಟೋ ಜನರಿಗೆ ಬರಸಿ

12 Apr 2026 1:43 pm
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ

Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ. ಆಶಾ ಭೋಸ್ಲೆ (92) ಅವರು ಭಾನುವಾರ ಮೃತಪಟ್ಟಿದ್ದಾರೆ. ಸಂಗೀತ ಲೋಕದ ರಾಣಿ ಎಂದೇ ಖ್ಯಾತಿ ಗಳಿಸಿದ್ದ ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ ಈಗ ನಮ್ಮೊಂದಿಗಿಲ್ಲ. ಮಹಾರಾಷ

12 Apr 2026 1:22 pm
ವಾಂಖೆಡೆಯಲ್ಲಿ ಆರ್‌ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ

RCB Vs MI Match Weather Report: ಮುಂಬೈ ವಾಂಖೆಡೆ ಸ್ಟೇಡಿಯಂನಲ್ಲಿ ಭಾನುವಾರ (ಏಪ್ರಿಲ್ 12) ಸಂಜೆ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿ ಆಗಲಿವೆ. ಈ ಪಂದ್ಯದಕ್ಕೆ ಮ

12 Apr 2026 1:03 pm
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?

ಬೆಂಗಳೂರು: ಕರ್ನಾಟಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುವ ವಿವಿಧ ವರ್ಗದ ಶಿಕ್ಷಕರ ವರ್ಗಾವಣೆಯಲ್ಲಿ ಮಹತ್ವ ಬದಲಾವಣೆಗಳನ್ನು ಮಾಡಲಾಗಿದೆ. ಅದಕ್ಕಾಗಿ 'ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿ

12 Apr 2026 12:59 pm
Mining Properties: \ಕರ್ನಾಟಕದ ಗಣಿ ಸಂಪತ್ತು ಕೇರಳಂಗೆ; ಈ 'ಕಲೆಕ್ಷನ್' ಹಣ ಯಾರ ಜೇಬಿಗೆ\

Mining Properties: ಕರ್ನಾಟಕದ ಗಣಿ ಸಂಪತ್ತನ್ನು ಕೇರಳಂಗೆ ಗುಳುಂ ಮಾಡುವ ಪ್ರಯತ್ನ ನಡೆದಿದೆ ಎನ್ನುವ ಗಂಭೀರವಾದ ಆರೋಪವೊಂದು ಕೇಳಿ ಬಂದಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿದ್ದು, ಇದಕ್ಕೆ ಮುಖ್ಯ ಕಾರಣವಾಗಿರುವುದು

12 Apr 2026 12:32 pm
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election

Vijay: ತಮಿಳುನಾಡು ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ನಟ ಹಾಗೂ ರಾಜಕಾರಣ ವಿಜಯ್ ಅವರು ವಿಶೇಷ ಟ್ವೀಟ್‌ವೊಂದನ್ನು ಮಾಡಿದ್ದಾರೆ. ತಮಿಳುನಾಡಿನ ತಮಿಳಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷರೂ ಆಗಿರುವ ನಟ ವಿಜಯ್ ಅವರ

12 Apr 2026 12:01 pm
Gold Rate Today: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ

Gold Silver Price Today: ದೇಶೀಯ ಚಿನ್ನದ ಬೆಲೆ ಏರಿಕೆ ಕಂಡರೆ, ಬೆಳ್ಳಿ ಇತ್ತೀಚಿನ ಗರಿಷ್ಠ ಮಟ್ಟ ತಲುಪಿದರೂ ಇದೀಗ ಸ್ಥಿರವಾಗಿದೆ. ದುರ್ಬಲ ಡಾಲರ್, ಕಡಿಮೆ ಕಚ್ಚಾ ತೈಲ ಬೆಲೆಗಳು ಹಾಗೂ ಇನ್ನಿತರ ಅಂಶಗಳಿಂದ ಲೋಹಗಳ ಬೆಲೆಯಲ್ಲಿ ಆಶಾವಾದ ಏರಿಕೆ ಆಗ

12 Apr 2026 9:52 am
US-Iran Talks: ಪಾಕ್ ನೆಲದಲ್ಲಿ 21 ಗಂಟೆಗಳ ಸಂಧಾನ ಮಾತುಕತೆ ವಿಫಲ: ಹೆಚ್ಚಿದ ಯುದ್ಧ ಭೀತಿ- ಪ್ರಮುಖಾಂಶಗಳು

ಕೊಲ್ಲಿ ರಾಷ್ಟ್ರಗಳ ಯುದ್ಧಕ್ಕೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಲಾಗಿತ್ತು. ಈ ಸಂಬಂಧ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದ ಇಸ್ರೇಲ್ ಮತ್ತು ಅಮೆರಿಕ-ಇರಾನ್ ಕದನ ವಿರಾಮ ಮಾತುಕತೆಗಳು ವಿಫಲವಾಗಿವೆ. ಉಭಯ ದೇಶಗಳು

12 Apr 2026 9:36 am
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಜೊತೆ ಜೊತೆಗೆ ಒಂದಲ್ಲ ಒಂದು ಕಡೆಗಳಲ್ಲಿ ನಿತ್ಯ ಮಳೆ ಆಗುತ್ತಿದೆ. ಇತ್ತೀಚೆಗೆ ಬೆಂಗಳೂರು, ಕೊಡಗು, ತುಮಕೂರು, ಶಿವಮೊಗ್ಗ ಭಾಗದಲ್ಲಿ ಕೊಂಚ ಮಳೆ ಆಗಿತ್ತು. ಇದೀಗ ಬದಲಾದ ಹವಾಮಾನ ವೈಪರೀತ್ಯಗಳ ಪರ

12 Apr 2026 8:04 am
NASA Artemis II: ಬಾಹ್ಯಾಕಾಶಯಾನ ಯಶಸ್ವಿ, 4 ಗಗನಯಾನಿಗಳು ಮರಳಿ ಭೂಮಿಗೆ, ಅವರೊಂದಿಗೆ ಹಾರಿದ್ದ 'ಡಲ್ಕೋಫ್ಲೆಕ್ಸ್‌' ಮಾತ್ರೆ

ನವದೆಹಲಿ: ಮನುಷ್ಯನನ್ನು ಮತ್ತೆ ಚಂದ್ರನ ಕಕ್ಷೆಗೆ ಕಳುಹಿಸಿದ ನಾಸಾದ (NASA) ಐತಿಹಾಸಿಕ 'ಆರ್ಟೆಮಿಸ್ 2' ಬಾಹ್ಯಾಕಾಶಯಾನ ಪೂರ್ಣಗೊಂಡಿದ್ದು, ಗಗನಯಾನಿಗಳು ಭೂಮಿಗೆ ಬಂದಿಳಿದಿದ್ದಾರೆ. ಒಟ್ಟು ಈ 10 ದಿನಗಳ ರೋಮಾಂಚನಕಾರಿ ಈ ಪಯಣದಲ್ಲಿ ಗ

12 Apr 2026 7:15 am
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ

Summer Special Trains: ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಈಗಾಗಲೇ ಆರಂಭವಾಗಿದೆ. ಮಕ್ಕಳು, ಕುಟುಂಬಸ್ಥರೊಂದಿಗೆ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಿರುತ್ತದೆ. ಈ ಕಾರಣಕ್ಕೆ ಬೇಸಿಗೆ ವಿಶೇಷ ರೈಲುಗಳನ್ನು ನೈಋತ್ಯ ರೈಲು ಆರಂಭಿಸಿದೆ. ಮೈಸೂರು-ದಿಬೂ

12 Apr 2026 6:32 am
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ

Horoscope April 12: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಾಮಾನ್ಯವಾಗಿ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್

12 Apr 2026 6:00 am
Vijay: ಇದು ತಲೆಮಾರಿನ ಬದಲಾವಣೆಗಾಗಿ ನಡೆಯುತ್ತಿರುವ ಚುನಾವಣೆ: ಕಾರ್ಯಕರ್ತರಿಗೆ ದಳಪತಿ ವಿಜಯ್ ವಿಶೇಷ ಕರೆ

ಚೆನ್ನೈ: ಇತಿಹಾಸವು ತನ್ನ ಗರಿಮೆಯ ಮಾಲೆಗಳೊಂದಿಗೆ ಮತ್ತೆ ಮರಳುತ್ತಿದೆ. ಈ ಚುನಾವಣೆ ಕೇವಲ ನಮಗಾಗಿ ಮಾತ್ರವಲ್ಲ, ಬದಲಿಗೆ ತಮಿಳುನಾಡಿನ ದೊಡ್ಡ ಬದಲಾವಣೆಗಾಗಿ ಮತ್ತು ಮುಂದಿನ ತಲೆಮಾರಿನ ಭವಿಷ್ಯಕ್ಕಾಗಿ ನಡೆಯುತ್ತಿರುವ ಮಹತ್ವ

11 Apr 2026 11:32 pm
ದಾವಣಗೆರೆ ಬೈಎಲೆಕ್ಷನ್‌ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಈಗ ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಬಿರುಗಾಳಿ ಎಬ್ಬಿಸಿದೆ. ಚುನಾವಣಾ ಕಣದಲ್ಲಿನ ಬೆಳವಣಿಗೆಗಳಿಂದ ಅಸಮಾಧಾನಗೊಂಡಿರುವ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್

11 Apr 2026 10:52 pm
Asha Bhosle: ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತ: ಮುಂಬೈ ಆಸ್ಪತ್ರೆಗೆ ದಾಖಲು

ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಶನಿವಾರ (ಏಪ್ರಿಲ್ 11) ತೀವ್ರ ಹೃದಯಾಘಾತಕ್ಕೊಳಗಾಗಿದ್ದು, ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಆಸ್ಪತ್ರೆಯ ವೈದ್ಯರಾದ ಪ

11 Apr 2026 9:11 pm
PBKS VS SRH: ಹೈದರಾಬಾದ್ ಮಣಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಕಾಯ್ದುಕೊಂಡ ಪಂಜಾಬ್ ಕಿಂಗ್ಸ್

PBKS VS SRH IPL 2026: ಮುಲ್ಲನ್‌ಪುರ್‌ನಲ್ಲಿ ಇಂದು (ಏಪ್ರಿಲ್‌ 11) ನಡೆದ ಐಪಿಎಲ್‌ 2026ರ 17ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಪ್ರಿಯಾಂಶ್ ಆರ್ಯ, ಪ್ರಭ್‌ಸಿಮ್

11 Apr 2026 8:16 pm
IPL 2026: ಸಿಎಸ್‌ಕೆ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ಪಂದ್ಯಕ್ಕೆ ಮಳೆ ಭೀತಿ ಇದ್ಯಾ? ಹವಾಮಾನ ಇಲಾಖೆ ಹೇಳೋದೇನು

CSK Vs DC Match Weather Report: ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಶನಿವಾರ (ಏಪ್ರಿಲ್ 11) ಸಂಜೆ ನಡೆಯುವ ಐಪಿಎಲ್‌ 2026ರ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇ

11 Apr 2026 6:57 pm
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು?

ಕರ್ನಾಟಕದಲ್ಲಿ ಹತ್ತಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರೂ, ಸರಿಯಾದ ದಾಖಲೆಗಳಿಲ್ಲದೆ ಅತಿಕ್ರಮಣದ ಭೀತಿ ಎದುರಿಸುತ್ತಿದ್ದ ಸರ್ಕಾರಿ ಶಾಲಾ-ಕಾಲೇಜುಗಳ ಭೂಮಿಯನ್ನು ಸಂರಕ್ಷಿಸಲು ಸರ್ಕಾರವು 'ಕರ್ನಾಟಕ ಸರ್ಕಾರಿ ಶೈಕ

11 Apr 2026 6:10 pm
Vaibhav Suryavanshi: ನನ್ನ ಕನಸು ಕೊನೆಗೂ ನನಸಾಯಿತು; ವಿರಾಟ್‌ ಕೊಹ್ಲಿಗೆ ವಿಶೇಷ ಧನ್ಯವಾದ ಹೇಳಿದ ವೈಭವ್ ಸೂರ್ಯವಂಶಿ

Virat Kohli: ಗುವಾಹಟಿಯಲ್ಲಿ ಶುಕ್ರವಾರ (ಏಪ್ರಿಲ್ 10) ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಗೆಲುವು ಸಾಧಿಸಿತು. ಪಂದ್ಯದ ಬಳಿಕ ಆರ್‌ಆರ್ ಗೆಲುವಿಗೆ ಪ್ರಮುಖ ಕಾರಣನಾದ 15 ವರ

11 Apr 2026 5:24 pm
ಗಂಡ-ಹೆಂಡತಿ ಜಗಳ ಇಡೀ ದಿನ‌ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ

ಪತ್ರಕರ್ತರು ಕೇವಲ ಮಾಹಿತಿ ನೀಡುವವರಾಗದೆ, ಸಮಾಜದ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜ ಸುಧಾರಣೆಗೆ ಒತ್ತು ನೀಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ

11 Apr 2026 5:09 pm
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral

ಹೊಟ್ಟೆಪಾಡಿಗೆ ದೈನಂದಿನ ಜೀನವದಲ್ಲಿ ಒಂದಿಲ್ಲ ಒಂದು ಕೆಲಸ ಮಾಡುವ ಮನುಷ್ಯರಿಗೆ ಒಂದಿಲ್ಲೊಂದು ಅಪಾಯಗಳು ಎದುರಾಗುತ್ತವೆ. ಅದರಲ್ಲಿ ಕೆಲವು ಜೀವಕ್ಕೆ ಕಂಟಕಪ್ರಾಯವಾದವುಗಳು ಇರುತ್ತವೆ. ಕೊಂಚ ನಿರ್ಲಕ್ಷ್ಯ ವಹಿಸಿದರೂ ಸಾಕು ಪ

11 Apr 2026 4:30 pm
ಒಂದೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿಗೆ ಒಲಿದ ಮೂರು ಮರೆಯಲಾಗದ ಗೌರವಗಳು; ಕಿಂಗ್ ಕೊಹ್ಲಿ ಸಂದೇಶ ಭಾರೀ ವೈರಲ್‌

Vaibhav Suryavanshi: ರಾಜಸ್ಥಾನ್ ರಾಯಲ್ಸ್ ತಂಡದ ಸ್ಫೋಟಕ ಬ್ಯಾಟರ್ 15 ವರ್ಷದ ವೈಭವ್ ಅವರು ಐಪಿಎಲ್ 2026ರ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಶುಕ್ರವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಹ

11 Apr 2026 4:15 pm
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಾಮಾನ್ಯ ಪ್ರವೇಶ ಪರೀಕ್ಷೆ (CET Exam 2026 ) ನಡೆಸಲಿದೆ. ಇಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಎಲ್ಲ

11 Apr 2026 2:13 pm
Vastu Tips: ಮನೆಯಲ್ಲಿ ಎರಡು ಕನ್ನಡಿಗಳು ಎದುರುಬದರಿನಲ್ಲಿ ಇದೆಯಾ? ತಕ್ಷಣ ಬದಲಿಸಿ

ಕೆಲವು ಮನೆಗಳು ಹೊರಗೆ ನೋಡಲು ಬಹಳ ಐಷಾರಾಮಿ ಹಾಗೂ ಸುಂದರವಾಗಿ ಕಾಣುತ್ತವೆ. ಆದರೆ ಒಳಗೆ ಕಾಲಿಟ್ಟ ತಕ್ಷಣ ಅಸಹಜತೆ ಅಥವಾ ಅಸ್ವಸ್ಥತೆಯ ಭಾವನೆ ಉಂಟಾಗಬಹುದು. ಇದಕ್ಕೆ ಕಾರಣವಾಗಿ ವಾಸ್ತು ತಜ್ಞರು ಹೇಳುವುದೇನೆಂದರೆ ಮನೆಯಲ್ಲಿರು

11 Apr 2026 1:14 pm
Gold Price Icreased: ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಗ್ರಾಹಕರಿಗೆ ಶಾಕ್! ಬೆಳ್ಳಿ ದರ ಎಷ್ಟಿದೆ?

ಬೆಂಗಳೂರು: ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಮುಂದುವರಿದಿದ್ದು, ಇಂದು (ಏಪ್ರಿಲ್ 11) ಶನಿವಾರ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಆಗಿದೆ. ಸತತ ಎರಡನೇ ದಿನವು ಚಿನ್ನಾಭರಣ ಗಗನದತ್ತ ಮುಖ ಮಾಡಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಹಾಕ

11 Apr 2026 1:11 pm
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 11) ಲೀಟರ್‌ ಪೆಟ

11 Apr 2026 12:32 pm
PBKS VS SRH: ಪಂಜಾಬ್ ಕಿಂಗ್ಸ್‌-ಎಸ್‌ಆರ್‌ಎಚ್‌ ಪಂದ್ಯಕ್ಕೆ ಮಳೆ ಭೀತಿ ಇದ್ಯಾ? ಹವಾಮಾನ ಇಲಾಖೆ ಹೇಳೋದೇನು?

PBKS VS SRH IPL 2026: ಮುಲ್ಲನ್‌ಪುರ್‌ನಲ್ಲಿ ಇಂದು (ಏಪ್ರಿಲ್‌ 11) ಮಧ್ಯಾಹದನ ನಡೆಯಲಿರುವ ಐಪಿಎಲ್‌ 2026ರ 17ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಈ ನಡುವೆಯೇ ಈ ಪಂದ್ಯಕ್ಕೆ ಮಳೆ ಭ

11 Apr 2026 12:08 pm
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್‌ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ?

ಬೆಂಗಳೂರು: ವಿವಿಧ ರೈಲುಗಳು ಕರ್ನಾಟಕದ ದಕ್ಷಿಣ ಭಾಗದಿಂದ ಮುಂಬೈಗೆ ಸಂಪರ್ಕ ಕಲ್ಪಿಸುತ್ತವೆ. ಆದರೆ ಇತ್ತೀಚೆಗೆ ಸ್ಲೀಪರ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು (Sleepr Vande Bharat Express Train) ಸಂಚಾರ ಮಾಡುವಂತೆ ಭಾರತೀಯ ರೈಲ್ವೆ ಸಚಿವಾಲಯ ಕ್ರಮ

11 Apr 2026 11:31 am
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್

ಬೆಂಗಳೂರು: ಜಾಗತಿಕವಾಗಿ ಕರ್ನಾಟಕ ಇಂದಿನ ಸರ್ಕಾರಿ ಶಾಲಾ ಮಕ್ಕಳನ್ನು ಸಜ್ಜುಗೊಳಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಈ ಸಂಬಂಧ 2026-27 ನೇ ಸಾಲಿನಲ್ಲಿ ರಾಜ್ಯದ 15 ಜಿಲ್ಲೆಗಳ ಎಲ್ಲ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ನೀತಿ ಆರ

11 Apr 2026 11:07 am
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್ ಕೊಟ್ಟ ವಿ.ಸೋಮಣ್ಣ

ಮೈಸೂರು: ಬೆಂಗಳೂರು ಮತ್ತು ಮೈಸೂರು ಭಾಗದಲ್ಲಿ ರೈಲು ಪ್ರಯಾಣಿಕರ ದಟ್ಟಣೆ ಹೆಚ್ಚಾಗುತ್ತಿದೆ. ಹೀಗಾಗಿ ಮೈಸೂರು ಮತ್ತು ತುಮಕೂರು ಮುಂತಾದ ಇನ್ನಿತರ ನಗರಗಳನ್ನು ಬೆಂಗಳೂರಿಗೆ ಪರ್ಯಾಯ ಬೆಳವಣಿಗೆಯ ಕೇಂದ್ರಗಳಾಗಿ ಅಭಿವೃದ್ಧಿಪಡ

11 Apr 2026 9:00 am
Vande Bharat Express: ದೇಶದಲ್ಲಿ ವಂದೇ ಭಾರತ್ ರೈಲಿನ ಹವಾ: ಪ್ರಯಾಣಿಕರ ಸಂಖ್ಯೆ ಶೇ.34ರಷ್ಟು ಏರಿಕೆ

ನವದೆಹಲಿ: ಭಾರತೀಯ ರೈಲ್ವೆ ವ್ಯಾಪ್ತಿಯಲ್ಲಿ ಕ್ರಾಂತಿ ಸೃಷ್ಟಿಸಿದ ವಂದೇ ಭಾರತ್ ರೈಲುಗಳಿಗೆ (Vande Bharat Express Train) ಬೇಡಿಕೆ ಹೆಚ್ಚಾಗಿದೆ. ರೈಲ್ವೆ ಇಲಾಖೆ ಈಗಾಗಲೇ ಹೊಸ ಮಾರ್ಗ, ರೈಲು ಹಳಿ ಡಬ್ಲಿಂಗ್, ಬೋಗಿಗಳ ಹೆಚ್ಚಳ ಸೇರಿ ಇನ್ನಿತರ ಮೂಲ

11 Apr 2026 7:43 am
ಡೂನ್ ಲಿಟ್ ಫೆಸ್ಟ್ 2026: ಸಾಹಿತಿ -ಚಿಂತಕರ ಸಮಾಗಮ; ಸಾಹಿತ್ಯ, ಸಿನಿಮಾ, ಇತಿಹಾಸ, AI ಚರ್ಚೆಗಳಿಗೆ ಸಾಕ್ಷಿ

ಉತ್ತರಾಖಂಡನಲ್ಲಿ ಶಿಕ್ಷಣ ಸಚಿವಾಲಯದ ಅಧಿನದ ಭಾರತದ ರಾಷ್ಟ್ರೀಯ ಪುಸ್ತಕ ಟ್ರಸ್ಟ್ 'ಡೂನ್ ಪುಸ್ತಕ ಉತ್ಸವ 2026' ಆಯೋಜಿಸಿತ್ತು. ಇದು ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡುವ ಜೊತೆಗೆ ವೈವಿಧ್ಯಮಯ ವಿಷಯಗಳ ಕುರಿತು ವಿಚಾರ ವಿನಿಮಯಕ್ಕ

11 Apr 2026 6:50 am
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ಸಮುದ್ರ ಮೇಲ್ಮೈನಲ್ಲಿ ಸೃಷ್ಟಿಯಾಗಿರುವ ವಾಯು ಸುಳಿಗಾಳಿ ಮತ್ತು ಟ್ರಫ್ ತೀವ್ರತೆಯ ಪರಿಣಾಮವಾಗಿ ರಾಜಧಾನಿ ಬೆಂಗಳೂರಿನ ಕೆಲವೆಡೆ ಶುಕ್ರವಾರ ಸಂಜೆಯಿಂದ ಮಳೆ ಆಗಿದೆ. ಈ ಮಳೆ ಶನಿವಾರವು (ಏಪ್ರಿಲ್ 11) ಮುಂದುವರಿಯಲಿದೆ.

11 Apr 2026 6:18 am
April 11 Horoscope: 12 ರಾಶಿಗಳಿಗೆ ಇಂದು ಹಣಕಾಸು ಮತ್ತು ಸಂಬಂಧಗಳಲ್ಲಿ ಜಾಗ್ರತೆ ಅಗತ್ಯ

Horoscope April 11: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ಸಾಮಾನ್ಯವಾಗಿ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್ತದ

11 Apr 2026 6:00 am
'ಕೆಲಸ ಇಲ್ಲ ಅಂದ್ರೆ ಜೀವನ ಮುಗಿದಿಲ್ಲ': ಲಂಡನ್‌ನಲ್ಲಿ ಕೆಲಸ ಕಳೆದುಕೊಂಡ ಭಾರತೀಯ ಮಹಿಳೆಯ Video Viral

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಎಂಬುದು ಕೇವಲ ಆರ್ಥಿಕ ಭದ್ರತೆಯಲ್ಲ, ಅದು ವ್ಯಕ್ತಿಯ ಅಸ್ಮಿತೆಯೂ ಆಗಿಬಿಟ್ಟಿದೆ. ಹೀಗಿರುವಾಗ, ದಿಢೀರನೆ ಕೆಲಸ ಕಳೆದುಕೊಂಡರೆ ಎದುರಾಗುವ ಆತಂಕ, ಭವಿಷ್ಯದ ಅನಿಶ್ಚಿತತೆ ಮತ್ತು ಮಾನ

10 Apr 2026 5:54 pm
Vastu vs Horoscope: ಮನೆ ವಾಸ್ತು ಪರ್ಫೆಕ್ಟ್ ಆದರೂ ಏಕೆ ಕಿರಿಕಿರಿ? ತಿಳಿಯಿರಿ

ಮನೆ ಎಂದರೆ ಬರಿ ಇಟ್ಟಿಗೆ ಮತ್ತು ಸಿಮೆಂಟ್‌ನಿಂದ ಕೂಡಿದ ಕಟ್ಟಡ ಅಷ್ಟೆ ಅಲ್ಲ, ಅದು ನಮ್ಮ ಜೀವಮಾನದ ಕನಸಿನ ಪ್ರತಿರೂಪ ಎಂದೆ ಹೇಳಬಹುದು. ನಾವು ಮನೆ ಕಟ್ಟುವಾಗ ಎಲ್ಲಾ ರೀತಿಯ ವಾಸ್ತು ಶಾಸ್ತ್ರಗಳನ್ನು ಪಾಲಿಸಿದರು ಕೆಲವರಿಗೆ ಇದರ

10 Apr 2026 2:49 pm
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ

Horoscope April 10: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತದ

10 Apr 2026 6:00 am
ಮನೆಯಲ್ಲಿ ಹಾಗಲಕಾಯಿ ಬೆಳೆಸುತ್ತಿದ್ದೀರಾ? ಹಾಗಾದರೆ 4 ವಾಸ್ತು ನಿಯಮಗಳು ತಿಳಿಯಿರಿ

ವಾಸ್ತು ಶಾಸ್ತ್ರದ ತತ್ವಗಳ ಪ್ರಕಾರ ನಾವು ಮನೆಯಲ್ಲಿ ತುಂಬಾ ಜಾಗರೂಕತೆಯಿಂದ ಇರಬೇಕು. ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಸಾವಯವ ಕೃಷಿಯಲ್ಲಿ ಆಸಕ್ತಿ ಹೊಂದಿರುವ ಅನೇಕ ಜನರು ಮನೆಯಲ್ಲಿ ಸ್ಥಳವಕಾಶ ಸಿಕ್ಕಾಗಲೆಲ್ಲಾ ಸಸ್ಯಗಳನ್

9 Apr 2026 1:09 pm
ಬಾತ್ರೂಮ್‌ಗೂ ವಾಸ್ತು ಇದೆ; ಐದು ತಪ್ಪುಗಳನ್ನು ಮಾಡುವವರು ಈ ನಿಯಮಗಳು ತಿಳಿಯಿರಿ

ಮನೆ ಕಟ್ಟುವಾಗ ನಾವು ವಾಸ್ತು ಶಾಸ್ತ್ರಕ್ಕೆ ತುಂಬಾ ಪ್ರಾಮುಖ್ಯತೆಯನ್ನು ನಿಡುತ್ತೇವೆ. ಮನೆಯಲ್ಲಿ ಯಾವ ಕೋಣೆ ಯಾವ ಜಾಗದಲ್ಲಿ ಇರಬೇಕು, ಯಾವ ದಿಕ್ಕಿನಲ್ಲಿ ಇರಬೇಕು ಎಂಬುದು ನಾವು ಮುಖ್ಯವಾಗಿ ಗಮನಿಸಬೇಕಾಗುತ್ತದೆ. ಇದೇ ರೀತಿ ಮ

8 Apr 2026 4:06 pm
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ

Horoscope April 8: ಬುಧವಾರವು ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರವು ಮಧ್ಯಾಹ್ನ 12:00 ರಿಂದ 1:30 ರವರೆಗೆ ಇರುತ್ತದೆ. ಏಪ್ರಿಲ

8 Apr 2026 6:00 am
Jobs: ಹೊಸ ಉದ್ಯೋಗದ ಆಫರ್ ಬಂದಿದೆಯೇ? ಒಪ್ಪಿಕೊಳ್ಳುವ ಮುನ್ನ ಈ ಅಂಶಗಳನ್ನು ಮರೆಯದೆ ಪರಿಶೀಲಿಸಿ

ವೃತ್ತಿಜೀವನದಲ್ಲಿ ಹೊಸ ಹೆಜ್ಜೆ ಇಡುವುದು ಎಲ್ಲರಿಗೂ ಖುಷಿಯ ವಿಚಾರ. ಆದರೆ, ಹೊಸ ಉದ್ಯೋಗದ ಆಫರ್ (Job Offer) ಬಂದಾಗ ಕೇವಲ ಉತ್ಸಾಹದಿಂದ ತಕ್ಷಣ ಒಪ್ಪಿಕೊಳ್ಳುವುದು ಸರಿಯಾದ ಕ್ರಮವಲ್ಲ. ಒಂದು ಉದ್ಯೋಗವನ್ನು ಒಪ್ಪಿಕೊಳ್ಳುವ ಮುನ್ನ ನೀ

7 Apr 2026 12:17 pm
ವಾಸ್ತು ಶಾಸ್ತ್ರದ 4 ಪ್ರಮುಖ ವಿಧಗಳು: ಇದರ ವೈಜ್ಞಾನಿಕ ಹಿನ್ನೆಲೆ ಏನು?

ವಾಸ್ತು ಶಾಸ್ತ್ರ ಎಂದರೆ ನಾವು ವಾಸಿಸುವ ಸ್ಥಳ ಮತ್ತು ಅದರ ವಿನ್ಯಾಸ ಆಗಿರುತ್ತದೆ. ವಾಸ್ತು ಶಾಸ್ತ್ರವು ಮನೆ ಅಥವಾ ಕಟ್ಟಡವನ್ನು ಪ್ರಕೃತಿಯ ಶಕ್ತಿಗಳಿಗೆ ಅನುಗುಣವಾಗಿ ನಿರ್ಮಿಸುವ ಒಂದು ಪ್ರಾಚೀನ ವಿಜ್ಞಾನವಾಗಿದೆ. ಇದರಲ್ಲಿ

7 Apr 2026 10:39 am
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು

Horoscope April 7: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಂಗಳವಾರ ಸಾಮಾನ್ಯವಾಗಿ ಮಧ್ಯಾಹ್ನ 3:00 ರಿಂದ 4:30 ರವರೆಗೆ ಇರುತ್ತ

7 Apr 2026 6:00 am
Job Fair: ನಿರುದ್ಯೋಗಿಗಳಿಗೆ ಶುಭ ಸುದ್ದಿ, ಎಸ್‌ಡಿಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ (ರಿ) ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ 'ಎಸ್.ಡಿ.ಎಂ ಉದ್ಯೋಗಂ - 2026' ಬೃಹತ್ ಉದ್ಯೋಗ ಮೇಳಕ್ಕೆ ಸೋಮವಾರ (ಏ.6) ಅರಂಭವಾಗಿದೆ. ಎರಡು ದಿನಗಳ ಈ ಮೇಳಕ್ಕೆ

6 Apr 2026 4:17 pm
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ

ಏಪ್ರಿಲ್ 6ರಿಂದ ಏಪ್ರಿಲ್ 12ರವರೆಗಿನ ವಾರ ಭವಿಷ್ಯ ಇಲ್ಲಿದೆ. ಹನ್ನೆರಡು ರಾಶಿ ಚಕ್ರಗಳ ಮೇಲೆ ಗ್ರಹ-ನಕ್ಷತ್ರಗಳು ವಿಭಿನ್ನ ರೀತಿಯಲ್ಲಿ ಪ್ರಭಾವ ಬೀರುತ್ತವೆ ಸಾಧ್ಯತೆ ಇರುತ್ತದೆ. ವೈದಿಕ ಜ್ಯೋತಿಷ್ಯದ ಪ್ರಕಾರ ಕೆಲವು ರಾಶಿಗಳಿಗ

6 Apr 2026 3:46 pm
ಒರಾಕಲ್‌ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral

ಇತ್ತೀಚಿನ ದಿನಗಳಲ್ಲಿ ಟೆಕ್ ವಲಯದಲ್ಲಿ ಉದ್ಯೋಗ ಕಡಿತ ಒಂದು ಸಾಮಾನ್ಯವಾಗಿ ಹೋಗಿದೆ. ಪ್ರಮುಖ ಐಟಿ ದೈತ್ಯ ಕಂಪನಿಯಾದ ಒರಾಕಲ್ (Oracle) ಕೂಡ ಜಾಗತಿಕವಾಗಿ ಬೃಹತ್ ಪುನರ್‌ರಚನಾ ಪ್ರಕ್ರಿಯೆಯ ಭಾಗವಾಗಿ ಸುಮಾರು 30,000 ಉದ್ಯೋಗಿಗಳನ್ನು ವ

6 Apr 2026 1:38 pm
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ

Horoscope April 5: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಏಪ್ರಿಲ್ 5ರ ದಿನ

5 Apr 2026 6:00 am
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ

ನವದೆಹಲಿ: ದೇಶದಾದ್ಯಂತ ಐಟಿ ಕಂಪನಿಗಳು, ಕಾರ್ಪೋರೇಟ್ ಆಫೀಸ್‌ಗಳಲ್ಲಿ ನೌಕರರ ಸಾಮೂಹಿಕ ವಜಾ ಕ್ರಮಗಳು 2026ರಲ್ಲೂ ಮುಂದುವರಿದಿವೆ. ಕೊರೊನಾ ಸಾಂಕ್ರಾಮಿಕ ಕಾಲದಲ್ಲಿ ಅನಿವಾರ್ಯ ಎನ್ನುವ ವಾತಾವರಣ ಇತ್ತು. ಆದರೆ ಕೃತಕ ಬುದ್ಧಿಮತ್ತ

4 Apr 2026 6:36 pm
Powerful Vastu Plants: ಮನೆಗೆ ಪಾಸಿಟಿವ್ ಎನರ್ಜಿ ಬೇಕಾ? ಈ ಸಸ್ಯಗಳನ್ನು ಇಡಿ, ಜೀವನವೇ ಬದಲಾಗುತ್ತದೆ

ಮನೆ ನಿರ್ಮಾಣದ ನಂತರ ನಾವು ಅದರ ಒಳಾಂಗಣ ವಿನ್ಯಾಸ ಮತ್ತು ವಾತಾವರಣವು ಕುಟುಂಬದ ಜೀವನದ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ವಾಸ್ತು ಶಾಸ್ತ್ರದ ಕೆಲವು ತತ್ವಗಳನ್ನು ಪಾಲಿಸುವುದು ಕುಟುಂಬದ ಸಂತೋಷ ಮತ್ತು ಸಮೃದ್ಧಿಗೆ ಮುಖ್ಯವೆ

4 Apr 2026 2:02 pm
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ

Horoscope April 4: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಏಪ್ರಿಲ್ 3ರ ದ

4 Apr 2026 6:00 am
Jobs: ಹೈಕೋರ್ಟ್‌ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ಹೈಕೋರ್ಟ್‌ನಲ್ಲಿ ಕೆಲಸ ಮಾಡುವ ಕನಸು ಕಾಣುತ್ತಿರುವ ಯುವಜನತೆಗೆ ಇದೊಂದು ಸುವರ್ಣಾವಕಾಶ. ಕರ್ನಾಟಕ ಹೈಕೋರ್ಟ್ 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಿಸಿದ್ದು, 'ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟ

3 Apr 2026 3:21 pm
ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ದೇವರ ಕೋಣೆ ಪ್ರತ್ಯೇಕವಾಗಿರಬೇಕಾ? ಇಲ್ಲಿದೆ ಸ್ಪಷ್ಟನೆ

ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರಕ್ಕೆ ನಾವು ತುಂಬಾ ಮಹತ್ವ ನೀಡುತ್ತೇವೆ. ಆದರೆ ಇಲ್ಲಿ ಒಂದು ಸಾಮಾನ್ಯ ಪ್ರಶ್ನೆ ಹುಟ್ಟುತ್ತದೆ ಅದೆನೆಂದರೆ, ದೇವರ ಕೋಣೆ ಪ್ರತ್ಯೇಕವಾಗಿ ಮಾಡಬೇಕಾ? ಅಥವಾ ಜೊತೆಗೆ ಮಾಡಬೇಕಾ ಮತ್ತು ಮೃತರ ಫ

3 Apr 2026 10:55 am
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ

Horoscope April 3: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತ

3 Apr 2026 6:00 am
8 ವರ್ಷ ಕೆಲಸ ಮಾಡಿದರೂ ಕ್ಷಣಾರ್ಧದಲ್ಲಿ ವಜಾ: ವೈರಲ್ ಪೋಸ್ಟ್ ನೋಡಿ ನೆಟ್ಟಿಗರು ಶಾಕ್

ಸಾಮಾನ್ಯವಾಗಿ ಎಂದಿನಂತೆ ಕೆಲಸಕ್ಕೆ ಬರುವ ಉದ್ಯೋಗಿಗೆ, ಆ ದಿನವೇ ತಾನು ಕೆಲಸ ಮಾಡುವ ಕಂಪನಿಯಲ್ಲಿ ತನ್ನ ಕೆಲಸದ ಕೊನೆಯ ದಿನವಾಗುತ್ತದೆ ಎಂದು ಯಾರು ಊಹಿಸಿರಿವುದಿಲ್ಲಾ. ಆದರೆ ಇತ್ತೀಚಿಗೆ ನಡೆದ ಇಂತಹ ಒಂದು ಘಟನೆ ಕಂಪನಿಗಳಲ್ಲಿ

2 Apr 2026 4:22 pm
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು

ಈಗಿನ ಕಾಲದಲ್ಲಿ ಮನೆ ನಿರ್ಮಾಣ ವಿಷಯದಲ್ಲಿ ವಾಸ್ತು ಶಾಸ್ತ್ರಕ್ಕೆ ಮಹತ್ವ ನೀಡುವವರು ಹೆಚ್ಚಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಮನೆಗೆ ಎರಡು ಮುಖ್ಯ ದ್ವಾರಗಳು ಮಾಡಬಹುದೆ? ಎಂಬ ಪ್ರಶ್ನೆ ಬಹುತೇಕ ಜನರಲ್ಲಿ ಹುಟ್ಟುತ್ತದೆ. ಸಾಮ

1 Apr 2026 4:06 pm
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ

Oracle: ದೇಶದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಯಾರು ಯಾವಾಗಬೇಕಾದರೂ ಉದ್ಯೋಗ ಕಳೆದುಕೊಳ್ಳಬಹುದು ಎನ್ನುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಅನಿಶ್ಚಿತತೆ ಹೆಚ್ಚಾಗುತ್ತ

1 Apr 2026 1:22 pm
ವಾಸ್ತು ಪ್ರಕಾರ ಬಾತ್‌ರೂಮ್‌ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಮೂಲೆಯೂ ವಿಶೇಷ ಮಹತ್ವವನ್ನು ಹೊಂದಿರುತ್ತವೆ. ವಾಸ್ತು ತಜ್ಞರ ಅಭಿಪ್ರಾಯದಂತೆ ವಾಸ್ತು ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಮನೆಯಲ್ಲಿ ಶಾಂತಿ ಮತ್ತು ಸಕಾರಾತ್ಮಕ ವಾತಾವರಣ ಉಳಿ

1 Apr 2026 1:07 pm
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ

Horoscope April 1: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಏಪ್ರಿಲ್ 1ರ ದಿನದಂದು ಈ ಎಲ್ಲ 12 ರಾಶಿಗಳ ಸಂಪೂರ್ಣ ಭವಿಷ್ಯ, ಫಲಾಫಲ

1 Apr 2026 6:00 am
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ

ಕೇವಲ ತರಗತಿಯ ಒಳಗೆ ಕುಳಿತು ಪಾಠ ಕೇಳುವುದಷ್ಟೇ ಶಿಕ್ಷಣವಲ್ಲ; ಬದಲಾಗಿ ಕಲಿತದ್ದನ್ನು ಪ್ರಾಯೋಗಿಕವಾಗಿ ಅಳವಡಿಸುವುದು ಕೂಡ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ. ಹಾಗಾಗಿ ಇಂತಹದ್ದೊಂದು ಸುವರ್ಣ ಅವಕಾಶವನ್ನು ಇದೀಗ ಭಾರತೀಯ

31 Mar 2026 1:25 pm
Vastu Tips: ಈ ವಾಸ್ತು ಟಿಪ್ಸ್ ಪಾಲಿಸಿದರೆ ಧನ ಮತ್ತು ಯಶಸ್ಸು ನಿಮ್ಮದೇ

ವಾಸ್ತು ಶಾಸ್ತ್ರವೆಂದರೆ ಮನೆ ನಿರ್ಮಾಣಕ್ಕೆ ಮಾತ್ರ ಸೀಮಿತವಲ್ಲ. ಅದು ನಮ್ಮ ದಿನ ನಿತ್ಯದ ಜೀವನ ಶೈಲಿಗೆ, ಆರ್ಥಿಕ ಬೆಳವಣಿಗೆಗೆ ಮತ್ತು ವ್ಯಕ್ತಿತ್ವ ಬೆಳವಣಿಗೆಗೆ ಸಂಬಂಧಿಸಿದೆ. ಎಷ್ಟೋ ಜನರು ತುಂಬಾ ಕಷ್ಟಪಟ್ಟು ಕೆಲಸ ಮಾಡಿದರೂ

31 Mar 2026 12:43 pm
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ

Horoscope March 31: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ರಾಹುಕಾಲ ಮಂಗಳವಾರ ಮಧ್ಯಾಹ್ನ 3:00 ರಿಂದ 4:30 ರವರೆಗೆ ಇರುತ್ತದೆ. ಮ

31 Mar 2026 6:00 am
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು

ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರದ ತುಂಬಾ ಮಹತ್ವ ಪ್ರಮುಖ ಸ್ಥಾನವಿದೆ. ಮನೆ ಕಟ್ಟುವಾಗ ನಾವು ಅದರ ವಿನ್ಯಾಸ, ದಿಕ್ಕು ಮತ್ತು ಕೊಠಡಿಗಳ ವ್ಯವಸ್ಥೆ ಸೇರಿದಂತೆ ಅನೇಕ ಅಂಶಗಳನ್ನು ವಾಸ್ತು ಶಾಸ್ತ್ರದ ತತ್ವಗಳ ಆಧಾರದ ಮೇಲೆ ಅವ

30 Mar 2026 11:34 am
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು

April 2026 Monthly Horoscope: ಏಪ್ರಿಲ್ ತಿಂಗಳು ಹಲವು ರಾಶಿಗಳಿಗೆ ಹೊಸ ಅವಕಾಶಗಳು ಹಾಗೂ ಕೆಲವರಿಗೆ ಸವಾಲುಗಳ ಸಮಯವಾಗಿದೆ. ಗ್ರಹಗಳ ಸಂಚಾರದ ಪರಿಣಾಮವಾಗಿ ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ವಿವಿಧ ಬದಲಾವಣೆಗಳು ಕಾಣ

29 Mar 2026 7:00 am
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ

Horoscope March 29: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಮಾರ್ಚ್ 28ರ ದಿನ ಭ

29 Mar 2026 6:00 am
Weekly Horoscope March 30 To April 5: ಪ್ರೀತಿ, ಕುಟುಂಬ ಮತ್ತು ವೃತ್ತಿಜೀವನದಲ್ಲಿ ಏನು ಬದಲಾವಣೆ

ಮಾರ್ಚ್ 30ರಿಂದ ಏಪ್ರಿಲ್ 5ರವರೆಗೆ ನಡೆಯುವ ಈ ವಾರ ಜ್ಯೋತಿಷ್ಯ ದೃಷ್ಟಿಯಿಂದ ಮಹತ್ವಪೂರ್ಣವಾಗಲಿದೆ. ಗ್ರಹಗಳ ಚಲನವಲನದಲ್ಲಿ ಕಂಡುಬರುವ ಬದಲಾವಣೆಗಳು ದ್ವಾದಶ ರಾಶಿಗಳ ಮೇಲೆ ವಿಭಿನ್ನ ರೀತಿಯ ಪ್ರಭಾವ ಬೀರುವ ಸಾಧ್ಯತೆ ಇದೆ. ಕೆಲವ

28 Mar 2026 5:00 pm
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ

ಬೆಂಗಳೂರು: ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (NWKRTC) ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇಮಕಾತಿಗೆ ಆಹ್ವಾನಿಸಿ ಇತ್ತೀಚೆಗೆ ಪರೀಕ್ಷಾ ದಿನಾಂಕವನ್ನು ಸಹ ಪ್ರಕಟಿಸಿತ್ತು. ಈ ಮಧ್ಯೆ ಕರ್ನಾ

28 Mar 2026 11:48 am
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ

ಇಂದಿನ ದಿನಗಳಲ್ಲಿ ಬಹುತೇಕ ಜನರು ಅಪಾರ್ಟ್‌ಮೆಂಟಗಳಲ್ಲಿ ವಾಸಿಸುತ್ತಿದ್ದಾರೆ. ಸ್ಥಳದ ಅಭಾವದಿಂದಾಗಿ ಕೆಲವರು ಕಸದ ಬುಟ್ಟಿಯನ್ನು ಮನೆಯ ಮುಖ್ಯ ಬಾಗಿಲಿನ ಬಳಿ ಇಡುತ್ತಾರೆ. ಆದರೆ ಇದು ವಾಸ್ತು ಶಾಸ್ತ್ರದ ಪ್ರಕಾರ ತಪ್ಪು ಇದು ಸ

28 Mar 2026 10:39 am
Vastu Tips for Loan: ಸಂಬಳ ಬಂದ ತಕ್ಷಣ ಸಾಲ ತೀರಿಸಬೇಡಿ: ವಾಸ್ತು ಎಚ್ಚರಿಕೆ

ಬಹುತೇಕ ಉದ್ಯೋಗಿಗಳಿಗೆ ತಿಂಗಳ ಸಂಬಳ ಬಂದ ಕೂಡಲೇ ಸಾಲ ತೀರಿಸುವುದು ಮೊದಲ ಅವರ ಆದ್ಯತೆಯಾಗಿರುತ್ತದೆ. ಆದರೆ ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೈಗೆ ಹಣ ಬಂದ ತಕ್ಷಣವೇ ಸಂಪೂರ್ಣ ಮೊತ್ತವನ್ನು ಸಾಲಕ್ಕೆ

28 Mar 2026 8:56 am
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ

Horoscope March 28: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ಬೆಳಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಮಾರ್ಚ್ 28ರ ದಿನ

28 Mar 2026 6:00 am
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು

ನೀವು 2026ರಲ್ಲಿ ಹೊಸ ಉದ್ಯೋಗವನ್ನೂ ಹುಡುಕುತ್ತಿದ್ದೀರಾ? ಹಾಗಾದರೆ ನೀವು ಆಯ್ಕೆ ಮಾಡುವ ವಿಭಾಗವು ನಿಮ್ಮ ಪದವಿಗಿಂತಲೂ ಮುಖ್ಯ ಆಗಬಹುದು. ಇತ್ತೀಚಿನ ಟೀಮ್‌ಲೀಸ್ ಉದ್ಯೋಗ ಔಟ್‌ಲುಕ್ ವರದಿ ಪ್ರಕಾರ ಭಾರತದ ಕೆಲವು ಪ್ರಮುಖ ವಲಯಗಳಲ

27 Mar 2026 2:11 pm
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ

ನವದೆಹಲಿ: ಉದ್ಯೋಗಕ್ಕಾಗಿ ಸಂದರ್ಶನ ಎಂದರೆ ಸಾಮಾನ್ಯವಾಗಿ ಹೇಗಿರುತ್ತದೆ? ಕಂಪನಿಯ ಮುಖ್ಯಸ್ಥರು, ಮ್ಯಾನೇಜರ್ ಅಥವಾ ಹೆಚ್‌ಆರ್ ಅಧಿಕಾರಿಗಳು ಅಭ್ಯರ್ಥಿಗಳಿಗೆ ಪ್ರಶ್ನೆಗಳನ್ನು ಕೇಳುತ್ತಾರೆ, ಅಭ್ಯರ್ಥಿಗಳು ತಮ್ಮ ಸಾಮರ್ಥ್ಯ

27 Mar 2026 12:50 pm
ವಾಸ್ತು ಅನುಸರಿಸುವುದು ಏಕೆ ಮುಖ್ಯ? ತಿಳಿಯಿರಿ ಕಾರಣಗಳು

ಭಾರತದಲ್ಲಿ ವಾಸ್ತು ಶಾಸ್ತ್ರವನ್ನು ಪ್ರಾಚೀನ ಕಾಲದಿಂದಲೂ ನಮ್ಮ ಜೀವನದ ಒಂದು ಭಾಗವಾಗಿದೆ. ಮನೆ ನಿರ್ಮಾಣದ ಕಾರ್ಯ ಪ್ರಾರಂಭಿಸಿದ ಕಾಲದಿಂದಲೇ ವಾಸ್ತು ತತ್ವಗಳು ಬಳಕೆಯಲ್ಲಿವೆ. ಇಂದಿಗೂ ಇದರ ಮಹತ್ವ ಕಡಿಮೆಯಾಗಿಲ್ಲ. ವಾಸ್ತು ಕ

27 Mar 2026 10:59 am
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ

Horoscope March 27: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತ

27 Mar 2026 6:00 am
CTET ಫೆಬ್ರವರಿ 2026ರ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟ: ಸ್ಕೋರ್‌ಕಾರ್ಡ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಶೀಘ್ರದಲ್ಲೇ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಫೆಬ್ರವರಿ 2026ರ ಆವೃತ್ತಿಯ ಫಲಿತಾಂಶಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ದೇಶಾದ್ಯಂತ ಲಕ್ಷಾಂತರ ಅಭ್ಯರ್ಥಿಗಳು ctet.nic.in ಅಧಿಕ

26 Mar 2026 1:49 pm