SENSEX
NIFTY
GOLD
USD/INR

Weather

21    C

...
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ

Horoscope April 9: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. ಏಪ್ರಿಲ್ 9 ರ

9 Apr 2026 6:00 am
Karnataka Bypolls: ಇಂದು ದಾವಣಗೆರೆ ದಕ್ಷಿಣ-ಬಾಗಲಕೋಟೆ ಉಪಚುನಾವಣೆ ಮತದಾನ: ಪ್ರತಿಷ್ಠೆಯ ಕಣದಲ್ಲಿ ಗೆಲುವು ಯಾರಿಗೆ?

ರಾಜ್ಯ ರಾಜಕಾರಣದ ದೃಷ್ಟಿಯಿಂದ ಅತ್ಯಂತ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು (ಏಪ್ರಿಲ್ 9) ಮತದಾನ ನಡೆಯುತ್ತಿದೆ. ರಾಜ್ಯದ ಆಡಳಿತಾರೂಢ ಮತ್ತು ವಿರೋಧ ಪಕ್ಷಗಳ

9 Apr 2026 12:26 am
2nd PUC Result: ದ್ವಿತೀಯ ಪಿಯು ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟ: ಸಚಿವ ಮಧು ಬಂಗಾರಪ್ಪ ಮಾಹಿತಿ

2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆ ಕೊನೆಗೊಳ್ಳಲಿದೆ. ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 9ರಂದು (ಗುರುವಾರ) ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಶಾಲಾ

8 Apr 2026 10:48 pm
Trump: ಇರಾನ್‌ಗೆ ಶಸ್ತ್ರಾಸ್ತ್ರ ಪೂರೈಸುವ ದೇಶಗಳಿಗೆ ಶೇ 50ರಷ್ಟು ಸುಂಕದ ಬರೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಇರಾನ್ ಜೊತೆಗಿನ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಅತ್ಯಂತ ಕಠಿಣ ವ್ಯಾಪಾರ ನೀತಿಯನ್ನು ಪ್ರಕಟಿಸಿದ್ದಾರೆ. ಇರಾನ್‌ಗೆ ಮಿಲಿಟರಿ ಶಸ್ತ

8 Apr 2026 9:23 pm
Railway Line: ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗಕ್ಕೆ ವಿಘ್ನ: ರೈತರಿಗೆ ಭೂಮಿ ಆತಂಕ, ಯೋಜನೆಗೆ ವಿರೋಧ

ಧಾರವಾಡ: ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡ ಮಾರ್ಗವಾಗಿ ಬೆಳಗಾವಿಗೆ ವಂದೇ ಭಾರತ್ ರೈಲು ಬಿಡುವಂತೆ ಈ ಹಿಂದೆ ಬೇಡಿಕೆ ಬಂದಿತ್ತು. ಇದರೊಂದಿಗೆ ಬೇರೆ ಬೇರೆ ಭಾಗಗಳಲ್ಲಿ ರೈಲು ಮಾರ್ಗ ನಿರ್ಮಿಸಲು, ಸಾರಿಗೆ ಸುಧಾರಣೆಗೆ ಆಗ್ರಹ ಸ

8 Apr 2026 8:39 pm
Auto Gas: ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ, ಬಂಕ್‌ಗಳಲ್ಲಿ ಕ್ಯೂ ನಿಲ್ಲಬೇಡಿ: ಕರ್ನಾಟಕ ಸರ್ಕಾರ ಸ್ಪಷ್ಟನೆ

ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರ

8 Apr 2026 8:27 pm
Highway Toll: ಟೋಲ್ ಪ್ಲಾಜಾಗಳಲ್ಲಿ ಹೊಸ ನಿಯಮ ಜಾರಿಗೆ ಕ್ಷಣಗಣನೆ: ಸವಾರರಿಗೆ ಸಮಸ್ಯೆ ಸಾಧ್ಯತೆ, ವಿಶ್ಲೇಷಣೆ

ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಏಪ್ರಿಲ್ 10ರಿಂದ ದೇಶದ ಹೆದ್ದಾರಿ ಟೋಲ್‌ಗಳಲ್ಲಿ ಶುಲ್ಕ ಪಾವತಿ ನಿಯಮದಲ್ಲಿ ಬದಲಾವಣೆ ತಂದಿದೆ. ನಗದು ಪಾವತಿ ರದ್ದುಗೊಳಿಸಿ ಫ್ಯಾಸ್ಟ್ಯಾಗ್ ಮತ್ತು ಡಿಜಿಟಲ್

8 Apr 2026 6:43 pm
ಅದಾನಿ ಗ್ರೂಪ್ ವಿರುದ್ಧದ ಎಸ್‌ಇಸಿ ಪ್ರಕರಣ: ವಿಚಾರಣೆಗೂ ಮುನ್ನ ಚರ್ಚೆ ನಡೆಸಲು ಅಮೆರಿಕ ನ್ಯಾಯಾಲಯ ಅನುಮತಿ

ಅದಾನಿ ಸಮೂಹದ ವಿರುದ್ಧ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಕಮಿಷನ್ (SEC) ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರತಿವಾದಿಗಳು ಸಲ್ಲಿಸಿದ್ದ 'ಪ್ರೀ-ಮೋಷನ್ ಕಾನ್ಫರೆನ್ಸ್' (ವಿಚಾರಣೆಗೂ ಮುನ್ನ ನಡೆಯುವ ಸಮಾಲೋಚನೆ) ಕೋರಿಕ

8 Apr 2026 5:45 pm
ಉಪಚುನಾವಣೆ ಮಾತ್ರವಲ್ಲ ಕಾಂಗ್ರೆಸ್‌ ಸರ್ಕಾರಕ್ಕೆ ಜನ ಹೇಳುವ 'ಟಾಟಾ..ಟಾಟಾ..ಬೈ ಬೈ ಎಲೆಕ್ಷನ್': ಆರ್.ಅಶೋಕ್ ಭವಿಷ್ಯ

Karnataka By Election 2026: ಕರ್ನಾಟಕದಲ್ಲಿ ಈ ವರ್ಷದ ಉಪಚುನಾವಣೆಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಇವೆ. ಕಳೆದ ಎರಡು ವಾರಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರಿಂದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡ

8 Apr 2026 5:11 pm
PUC Result 2026: ದ್ವಿತೀಯ PUC ವಿದ್ಯಾರ್ಥಿಗಳ ಗಮನಕ್ಕೆ: ನಾಳೆ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತುರದಿಂದ ಕಾಯುತ್ತಿದ್ದ ಕ್ಷಣ ಅಂತೂ ಬಂದೇ ಬಿಟ್ಟಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEAB) 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1

8 Apr 2026 4:30 pm
ಬಾತ್ರೂಮ್‌ಗೂ ವಾಸ್ತು ಇದೆ; ಐದು ತಪ್ಪುಗಳನ್ನು ಮಾಡುವವರು ಈ ನಿಯಮಗಳು ತಿಳಿಯಿರಿ

ಮನೆ ಕಟ್ಟುವಾಗ ನಾವು ವಾಸ್ತು ಶಾಸ್ತ್ರಕ್ಕೆ ತುಂಬಾ ಪ್ರಾಮುಖ್ಯತೆಯನ್ನು ನಿಡುತ್ತೇವೆ. ಮನೆಯಲ್ಲಿ ಯಾವ ಕೋಣೆ ಯಾವ ಜಾಗದಲ್ಲಿ ಇರಬೇಕು, ಯಾವ ದಿಕ್ಕಿನಲ್ಲಿ ಇರಬೇಕು ಎಂಬುದು ನಾವು ಮುಖ್ಯವಾಗಿ ಗಮನಿಸಬೇಕಾಗುತ್ತದೆ. ಇದೇ ರೀತಿ ಮ

8 Apr 2026 4:06 pm
Viral News: ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿ ಸಿಕ್ಕಿ ಬಿದ್ದ ಕಳ್ಳ, ಹೈದರಾಬಾದ್ ಟ್ರಾಫಿಕ್ ಪೊಲೀಸ್ ಟ್ರೋಲ್

Hyderabad Viral News: ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ್ದರಿಂದ ಸಿಕ್ಕಿಬಿದ್ದ ಘಟನೆ ನಡೆದಿದೆ. ಸಾಮಾನ್ಯವಾಗಿ ಕಳ್ಳರನ್ನು ಪೊಲೀಸರು ಹುಡುಕುವುದಕ್ಕೆ ಭಾರೀ ಸರ್ಕಸ್ ಮಾಡುವುದು/ ಬಲೆ ಬೀಸುವುದಕ್ಕೆ ವಿವಿಧ ಮಾರ್ಗಗಳನ್ನು ಅನುಸರಿಸುವುದ

8 Apr 2026 4:03 pm
Lockup Death: ತಮಿಳುನಾಡು ಲಾಕಪ್ ಡೆತ್ ಪ್ರಕರಣ: 9 ಪೊಲೀಸ್ ಗಲ್ಲಿಗೇರಲು ಕಾರಣರಾದ ಪ್ರಮುಖ ಸಾಕ್ಷಿ ಹೆಡ್ ಕಾನ್ಸ್ಟೇಬಲ್ ರೇವತಿ

Lockup Death: ತಮಿಳುನಾಡು ಲಾಕಪ್ ಡೆತ್ ಪ್ರಕರಣ: 9 ಪೊಲೀಸ್ ಗಲ್ಲಿಗೇರಲು ಕಾರಣರಾದ ಪ್ರಮುಖ ಸಾಕ್ಷಿ ಹೆಡ್ ಕಾನ್ಸ್ಟೇಬಲ್ ರೇವತಿ. ರಾಮ್ ಸೇ (Ram Say) ಅವರ ಬರಹ ಇಲ್ಲಿದೆ. ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತಂಕುಳಂ ಪೊಲೀಸ್ ಠಾಣೆ ಲಾಕಪ್ ಡೆತ

8 Apr 2026 3:55 pm
ಉಪಚುನಾವಣಾ ಅಖಾಡ ಸಜ್ಜು: ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಮತದಾನ; ಇಂದು ಮನೆ ಮನೆ ಮತಯಾಚನೆ

ಬೆಂಗಳೂರು: ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ನಡೆದಿದೆ. ಮಂಗಳವಾರ (ಏ.7) ಬಹಿರಂಗ ಪ್ರಚಾರ ಅಂತ್ಯವಾಗಿದೆ. ಇಂದು ಬುಧವಾರ ಮನೆ ಮನೆ ಮತಯಾಚನೆಗೆ ಅವಕಾಶ ಇದೆ. ನಾಯಕರೆಲ್

8 Apr 2026 2:45 pm
RBI ರೆಪೋ ದರ 5.25% ಸ್ಥಿರ: ಗೃಹ ಸಾಲದ ಇಎಂಐ ಅಗ್ಗವಾಗಲಿದೆಯೇ? ಮನೆ ಖರೀದಿದಾರರಿಗೆ ತಜ್ಞರ ಸಲಹೆ ಏನು? ಇಲ್ಲಿದೆ ಮಾಹಿತಿ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ರೆಪೊ ದರವನ್ನು ಶೇಕಡಾ 5.25 ರಲ್ಲೇ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ. ಈ ನಿರ್ಧಾರದ ಬೆನ್ನಲ್ಲೇ, ಗೃಹ ಸಾಲ ಪಡೆದವರ ಮತ್ತು ಪಡೆಯಲಿರುವವರ ಮನಸ್ಸಿನಲ್ಲಿ ಮೂಡುವ ಮೊದಲ ಪ್ರಶ್ನೆ ಎಂ

8 Apr 2026 2:05 pm
ಇರಾನ್ ಹೇಳಿಕೆಯಲ್ಲಿ ಗೊಂದಲ ಸೃಷ್ಟಿಸಿದ HE ಪದ: ಇದು ಉದ್ದೇಶಪೂರ್ವಕವೇ? ಮಂಜುನಾಥ ಕೊಳ್ಳೇಗಾಲ ವಿಶ್ಲೇಷಣೆ

ಇರಾನ್ ರಾಷ್ಟ್ರೀಯ ಭದ್ರತಾ ಮಂಡಳಿಯ ಪರವಾಗಿ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ ಅವರು ಬಿಡುಗಡೆ ಮಾಡಿದ್ದಾರೆ ಎನ್ನಲಾದ ಅಧಿಕೃತ ಹೇಳಿಕೆಯೊಂದು ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಹೇಳ

8 Apr 2026 1:13 pm
Sensex: ಇರಾನ್ ಕದನವಿರಾಮ ಸಂಭ್ರಮಿಸಿದ ಷೇರುಪೇಟೆ: ಸೂಚ್ಯಂಕಗಳು ಮೇಲ್ಮುಖ

Stock Market Updates Today: ಸತತ ನಾಲ್ಕು ದಿನಗಳಿಂದ ತಕ್ಕ ಮಟ್ಟಿನ ಏರಿಕೆ ಕಾಣುತ್ತಿದ್ದ ಷೇರುಪೇಟೆಯಲ್ಲಿ ಇಂದು ಬುಧವಾರ ಮಹಾಜಿಗಿತ ಸಂಭವಿಸಿದೆ. ಇರಾನ್ ಮೇಲಿನ ಯುದ್ಧವನ್ನು ಎರಡು ವಾರಗಳ ಕಾಲ ತಾತ್ಕಲಿಕವಾಗಿ ತಡೆ ಹಿಡಿದಿರುವುದಾಗಿ ಅಮೆರಿಕ

8 Apr 2026 11:04 am
ಇರಾನ್-ಅಮೆರಿಕ ಯುದ್ಧದಲ್ಲಿ ಶರಣಾಗಿದ್ದು ಪಾಕಿಸ್ತಾನ: ಕೃಷ್ಣಭಟ್ ಬರಹ

ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಉದ್ವಿಗ್ನತೆ ಹಾಗೂ ಯುದ್ಧದ ಭೀತಿಯ ನಡುವೆ, ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಸ್ಥಿತಿ ತೀರಾ ಹಾಸ್ಯಾಸ್ಪದವಾಗಿದೆ. ಒಂದು ಕಾಲದಲ್ಲಿ ಅಮೆರಿಕದ ಮಿತ್ರರಾಷ್ಟ್ರ ಎಂದು ಹೇಳಿಕೊಳ್ಳು

8 Apr 2026 10:42 am
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ

Gold Rate April 8: ಸತತ ಮೂರು ವಾರಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಯು ದೊಡ್ಡ ಮಟ್ಟದಲ್ಲಿ ಹೆಚ್ಚಳವಾಗಿದೆ. ಇರಾನ್ - ಅಮೆರಿಕ, ಇಸ್ರೇಲ್ ನಡುವಿನ ಯುದ್ಧವು ತಾರ್ಕಿಕ ಅಂತ್ಯ ಕಾಣುವ ಲಕ್ಷಣ ಕಾಣಿಸುತ್ತಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್

8 Apr 2026 10:04 am
ಬುಟ್ಟಿಯಿಂದ ಹೊರ ಬರಲಿಲ್ಲ ಟ್ರಂಪಣ್ಣನ ಹಾವು: ಬಿಎಂ ಹನೀಫ್ ಬರಹ

ಮಧ್ಯಪ್ರಾಚ್ಯದಲ್ಲಿ ಕಳೆದ 40 ದಿನಗಳಿಂದ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಯುದ್ಧದ ಭೀತಿಯ ನಡುವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದಿಢೀರ್ ಆಗಿ ಎರಡು ವಾರಗಳ ಕದನ ವಿರಾಮವನ್ನು ಘೋಷಿಸಿದ್ದಾರೆ. ಈ ಘೋಷಣ

8 Apr 2026 9:49 am
IIT Baba Love Story: ಬೆಂಗಳೂರು ಮೂಲದ ಪ್ರತೀಕಾ ಕೈಹಿಡಿದ ಐಐಟಿ ಬಾಬಾ ಅಲಿಯಾಸ್ ಅಭಯ್ ಸಿಂಗ್

IIT Baba Love Story: ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ದೊಡ್ಡ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸುದ್ದಿಯಾಗಿದ್ದ ಐಐಟಿ ಬಾಬಾ ಅಲಿಯಾಸ್ ಅಭಯ್ ಸಿಂಗ್ ಇದೀಗ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಕುಂಭಮೇಳದಲ್ಲಿ ಸುದ್ದಿಯಾಗಿದ್ದ ಮೊ

8 Apr 2026 9:36 am
Gold Price: ಇರಾನ್ - ಅಮೆರಿಕ ಕದನ ವಿರಾಮದ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಏರಿಕೆ, ಮೂರು ವಾರಗಳ ನಂತರ ಬೆಲೆ ಏರಿಕೆ

ಇರಾನ್ Vs ಅಮೆರಿಕ, ಇಸ್ರೇಲ್ ನಡುವೆ ಎರಡು ವಾರಗಳ ಕಾಲಕ್ಕೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಮೂರು ವಾರಗಳ ನಂತರ ಚಿನ್ನದ ಬೆಲೆಯು ಭರ್ಜರಿ ಹೆಚ್ಚಳವಾಗಿದೆ. ಇರಾನ್ ಮೇಲಿನ ದಾಳಿಯನ್ನು ಟ್ರಂಪ್ ನಿಲ್ಲಿಸುತ್ತಿದ್ದಂತೆ ಚಿನ್ನ ಮೂ

8 Apr 2026 9:12 am
ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ: ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ನ್ಯೂಯಾರ್ಕ್: ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಕಮಿಷನ್ (SEC) ದಾಖಲಿಸಿರುವ ಸೆಕ್ಯುರಿಟೀಸ್ ವಂಚನೆ ಮೊಕದ್ದಮೆಯನ್ನು ವಜಾಗೊಳಿಸುವಂತೆ ಕೋರಿ ಉದ್ಯಮಿ, ಬಿಲಿಯನೇರ್ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ಅ

8 Apr 2026 9:10 am
US-Iran ceasefire: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಶೇ. 20ರಷ್ಟು ದಾಖಲೆಯ ಕುಸಿತ

ನವದೆಹಲಿ / ವಾಷಿಂಗ್ಟನ್: ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಹಾಗೂ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಅಮೆರಿಕ ಹಾಗೂ ಇರಾನ್ ನಡುವೆ ದಿಢೀರ್ ಕದನ ವಿರಾಮ ಘೋಷಣೆಯಾದ ಹಿನ್ನೆಲೆಯಲ್ಲಿ, ಕಚ್ಚಾ ತೈಲ ಬೆಲೆಯಲ್ಲಿ ಬರೋ

8 Apr 2026 8:23 am
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ

Iran 10 Demands: ಅಮೆರಿಕ, ಇಸ್ರೇಲ್ Vs ಇರಾನ್‌ಗಳ ನಡುವೆ ನಡೆಯುತ್ತಿದ್ದ ಯುದ್ಧಕ್ಕೆ ಸಂಬಂಧಿಸಿದಂತೆ ಇದೀಗ ತಾತ್ಕಾಲಿಕ ಕದನ ವಿರಾಮ ಘೋಷಣೆ ಮಾಡಲಾಗಿದೆ. ಪಾಕಿಸ್ತಾನದ ಮಧ್ಯಪ್ರವೇಶದಿಂದಾಗಿ ಈ ಕದನ ವಿರಾಮ ಘೋಷಣೆ ಆಗಿರುವುದಾಗಿ ಅಮೆರಿಕ

8 Apr 2026 8:19 am
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ

Karnataka Rain: ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. ಚಂಡಮಾರುತ ಪ್ರಸರಣದ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಭಾಗಗ

8 Apr 2026 7:41 am
Iran-US-Israel War: ಸುದ್ದಿ ವಾಹಿನಿಗಳ TRP ಸ್ಥಗಿತ ಆದೇಶವನ್ನು ಮತ್ತೆ 4 ವಾರ ವಿಸ್ತರಿಸಿದ ಕೇಂದ್ರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಕುರಿತು ಸುದ್ದಿ ವಾಹಿನಿಗಳು ಅತಿಯಾದ ರೋಚಕತೆ ಹಾಗೂ ಊಹಾಪೋಹಗಳಿಂದ ಕೂಡಿದ ವರದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ವಾರ್ತಾ

8 Apr 2026 7:40 am
Iran-US War: ಇರಾನ್ - ಅಮೆರಿಕ ಕದನ ವಿರಾಮ, ಏಪ್ರಿಲ್ 10ಕ್ಕೆ ಪಾಕ್‌ನಲ್ಲಿ ಮಾತುಕತೆ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್

Iran-US War: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ಪಾಕಿಸ್ತಾನದ ಮಧ್ಯಸ್ಥಿಕೆಯಿಂದ ತಾತ್ಕಾಲಿಕವಾಗಿ ನಿಂತಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥರ ಮನವಿಯ ಮೇರೆಗೆ ಎರಡು ವಾರಗಳ ಕಾಲ ಕದನ ವಿರ

8 Apr 2026 7:15 am
Iran Ceasefire: 2 ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಇರಾನ್; ಶಾಶ್ವತ ಕದನ ವಿರಾಮದ ಬಗ್ಗೆ ಹೇಳಿದ್ದೇನು

Iran Ceasefire: ಮಧ್ಯಪ್ರಾಚ್ಯದ ಇರಾನ್‌ನ ಮೇಲೆ ಅಮೆರಿಕ ವಿಷಕಾರಿ ಬಾಂಬ್ ದಾಳಿ (ನ್ಯೂಕ್ಲಿಯರ್ ಮಾದರಿ) ಮಾಡುವುದಾಗಿ ಎಚ್ಚರಿಕೆ ನೀಡಿತ್ತು. ಈ ಬಾಂಬ್ ದಾಳಿಯನ್ನು ಮಂಗಳವಾರ ರಾತ್ರಿ 8ಕ್ಕೆ (ಭಾರತೀಯ ಕಾಲಮಾನ ಬುಧವಾರ ಬೆಳಿಗ್ಗೆ 5.30)ಕ್ಕೆ ನ

8 Apr 2026 6:23 am
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ

Horoscope April 8: ಬುಧವಾರವು ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರವು ಮಧ್ಯಾಹ್ನ 12:00 ರಿಂದ 1:30 ರವರೆಗೆ ಇರುತ್ತದೆ. ಏಪ್ರಿಲ

8 Apr 2026 6:00 am
America Attacks Iran: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಿಚ್ಚು: ಇರಾನ್‌ನಲ್ಲಿರುವ ಭಾರತೀಯರಿಗೆ ಮಹತ್ವದ ಸಲಹೆ

America Attacks Iran: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಈಗ ಉತ್ತುಂಗಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ನೀಡಿದ್ದ ಗಡುವು ಮುಗಿಯುವ ಮೊದಲೇ, ಇರಾನ್‌ನ ಪ್ರಮುಖ ನೆಲೆಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್ ಪಡೆಗ

7 Apr 2026 11:18 pm
ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ: ಡೆಡ್‌ಲೈನ್ ಮುಗಿಯುವ ಮುನ್ನ ತೈಲ ಕೇಂದ್ರಗಳು ಧ್ವಂಸ

America Attacks Iran: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಈಗ ಬೇರೊಂದು ಸ್ವರೂಪ ಪಡೆದುಕೊಂಡಿದೆ. ಇರಾನ್ ಯಾವುದೇ ನಿರ್ಧಾರಕ್ಕೆ ಬರುವ ಮುನ್ನವೇ ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಇರಾನ್‌ನ ಪ್ರಮುಖ ನೆಲೆಗಳ ಮೇಲೆ ಮುಗಿಬಿದ್ದಿವೆ. ಇರಾ

7 Apr 2026 9:32 pm
ಭಾರತೀಯ ರೈಲ್ವೆ ಸುಧಾರಣೆ: 1,364 ಕೋಟಿ ರೂ.ವೆಚ್ಚದ 'ಕವಚ' ಮತ್ತು ಸಿಗ್ನಲಿಂಗ್ ಯೋಜನೆಗಳಿಗೆ ಅನುಮೋದನೆ

ಭಾರತೀಯ ರೈಲ್ವೆಯು ತನ್ನ ವ್ಯಾಪ್ತಿಯಲ್ಲಿ ಮತ್ತಷ್ಟು ಸುರಕ್ಷತೆ, ಸಿಗ್ನಲಿಂಗ್ ಮತ್ತು ಸಂವಹನ ಮೂಲಸೌಕರ್ಯ ಅಭಿವೃದ್ಧಿಗೆ ಮುಂದಾಗಿದೆ. ಈ ಸಂಬಂಧ ಬರೋಬ್ಬರಿ 1,364.45 ಕೋಟಿ ರೂಪಾಯಿ ಮೌಲ್ಯದ ವಿವಿಧ ಯೋಜನೆಗಳಿಗೆ ಸೋಮವಾರ ಅನುಮೋದನೆ

7 Apr 2026 6:53 pm
Devdutt Padikkal: ಆರ್‌ಸಿಬಿಗೆ ಮರಳಿದ ಬಗ್ಗೆ ಮನದಾಳದ ಮಾತು ಹಂಚಿಕೊಂಡ ಕನ್ನಡಿಗ ದೇವದತ್ ಪಡಿಕ್ಕಲ್

Devdutt Padikkal: ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಪರ ಕನ್ನಡಿಗ ದೇವದತ್ ಪಡಿಕ್ಕಲ್ ಮಿಂಚಿನ ಆಟ ಮುಂದುವರೆಸಿದ್ದು, ಎದುರಾಳಿ ತಂಡಗಳ ಬೌಲರ್‌ಗಳಿಗೆ ನಡುಕ ಹುಟ್ಟಿಸಿದ್ದಾರೆ. ಅಷ್ಟರ ಮಟ್ಟಿಗೆ ಸ್ಫೋಟಕ ಬ್ಯಾಟಿಂಗ್ ಮಾಡು

7 Apr 2026 6:50 pm
ರಾಜ್ಯದ 3,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆಯಲ್ಲಿ: 'ಸಿಎಂಗೆ ದೋಸೆ ಮಜಾ, ಮಕ್ಕಳಿಗೆ ಜೀವ ಭಯ' ಎಂದ ಆರ್. ಅಶೋಕ್

ರಾಜ್ಯದಲ್ಲಿ 3,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಸಂಪೂರ್ಣವಾಗಿ ಶಿಥಿಲಾವಸ್ಥೆ ತಲುಪಿದ್ದು, ಯಾವುದೇ ಕ್ಷಣದಲ್ಲೂ ಕುಸಿಯುವ ಭೀತಿಯಲ್ಲಿವೆ. ಈ ಗಂಭೀರ ವಿಚಾರದ ಬಗ್ಗೆ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವ

7 Apr 2026 6:02 pm
ಏಪ್ರಿಲ್ 7ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 7) ಲೀಟರ್‌ ಪೆಟ್

7 Apr 2026 5:29 pm
Railway Board: ಗಂಟೆಗೆ 220 ಕಿಮೀ ಸಂಚರಿಸಬಲ್ಲ ದೇಶಿ ಸೆಮಿ-ಹೈಸ್ಪೀಡ್ ರೈಲುಗಳ ತಯಾರಿಕೆಗೆ ಗ್ರೀನ್ ಸಿಗ್ನಲ್

ನವದೆಹಲಿ; ಕೇಂದ್ರ ರೈಲ್ವೆ ಮಂಡಳಿಯು ಸ್ವದೇಶಿಯವಾಗಿ ರೈಲುಗಳ ಉತ್ಪಾದನೆಗೆ ಒತ್ತು ನೀಡುತ್ತಿದೆ. ಈಗಾಗಲೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ತಯಾರಿಸಿ ಹೆಸರುವಾಸಿಯಾದ ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF) ಸೆಮ

7 Apr 2026 5:21 pm
MI Vs RR IPL 2026: ರಾಜಸ್ಥಾನ್ ರಾಯಲ್ಸ್‌ - ಮುಂಬೈ ಇಂಡಿಯನ್ಸ್‌ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಭೀತಿ

MI Vs RR IPL 2026: ಗುವಾಹಟಿಯ ಬರ್ಸಾಪಾರ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಲಿರುವ ಐಪಿಎಲ್‌ 19ನೇ ಆವೃತ್ತಿಯ 13ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಆದರೆ, ಈ ಹೈವೋಲ್ಟೇಜ್ ಪಂದ್

7 Apr 2026 5:11 pm
ಅಧಿಕಾರ ಬದಲಾವಣೆ; ನನ್ನ-ಸಿಎಂ ಬಿಟ್ಟು ಬೇರೆಯವರ ಮಾತು ಮುಖ್ಯವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಹುಬ್ಬಳ್ಳಿ: ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ. ಅಧಿಕಾರ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ಹೇಳಿಕೆ ಹೊರತಾಗಿ ಬೇರೆಯವರ ಮಾತು ಮುಖ್ಯವಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇ

7 Apr 2026 4:39 pm
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ದಿನಾಂಕ ಫಿಕ್ಸ್‌: ಏಪ್ರಿಲ್ 9ಕ್ಕೆ ಫಲಿತಾಂಶ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಮಂಗಳವಾರ, ಅಂದರೆ ಏಪ್ರಿಲ್ 7 ರಂದು ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶಗಳನ್ನು ಪ್ರಕಟಿಸಬೇಕಾಗಿತ್ತು. ಆದರೆ, ಈಗ ಈ ದಿನಾಂಕವನ್ನು ಮುಂದೂಡಲಾಗಿದೆ. 'ದಿ ಇಂಡಿಯನ್ ಎ

7 Apr 2026 4:30 pm
ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಗ್ಯಾರಂಟಿಯೇ ರಕ್ಷಾಕವಚ: ಪ್ರಧಾನಿ 'ಹುಸಿ ಭರವಸೆ' ಟೀಕೆಗೆ ಸುರ್ಜೆವಾಲ ತಿರುಗೇಟು

ಕರ್ನಾಟಕ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸೋಮವಾರ ಸಿಎಂ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದರು. ಅದರ ಬೆನ್ನಲ್ಲೆ ಇಂದು ಮಂಗಳವಾರ

7 Apr 2026 4:30 pm
Metro: ಬಿಜೆಪಿ ಅಭ್ಯರ್ಥಿ ಗೆಲ್ಲಿಸಿದರೆ ಮಾತ್ರ ತಮಿಳುನಾಡಿನ ಮಧುರೈ ನಗರಕ್ಕೆ ಮೆಟ್ರೋ ಎಂದು ಮಹಾ ಸಿಎಂ ಹೇಳಿದ್ರಾ

Metro: ತಮಿಳುನಾಡಿನ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ತಮಿಳುನಾಡಿನ ಮಧುರೈ ನಗರಕ್ಕೆ ಮೆಟ್ರೋ ಸೇವೆ ಕಲ್ಪಿಸುವ ಬಗ್ಗೆಯೂ ಹೆಚ್ಚು ಆಡಳಿತರೂಢ ಡಿಎಂಕೆ ಹಾಗೂ ಬಿಜೆಪಿ ನಡುವೆ ವಾಕ್ಸಮರ ನಡೆದಿದೆ. ಮಧುರೈ ನಗರದಲ್ಲಿ ಬಿಜೆಪ

7 Apr 2026 4:09 pm
ಗೃಹ ಸಚಿವರ 'ಸಿದ್ದರಾಮಯ್ಯ ಇನ್ನೂ 2 ವರ್ಷ ಸಿಎಂ' ಹೇಳಿಕೆ: ಡಿಕೆ ಸುರೇಶ್ ಹೇಳಿದ್ದೇನು?

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ವಿಚಾರ ಬೂದಿ ಮುಚ್ಚಿದ ಕೆಂಡಂದತಿದೆ. ಪದೇ ಪದೇ ಸಿಎಂ ಬದಲಾವಣೆ ಮುನ್ನೆಲೆಗೆ ಬರುತ್ತಿದೆ. ಇತ್ತೀಚೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಸಿಎಂ ಸಿದ್ದರಾಮಯ್ಯ ಅವರೇ ಮುಂದಿನ ಎರಡು ವ

7 Apr 2026 3:43 pm
Raghav Chadha: ರಾಘವ್ ಚಡ್ಡಾ: ಉಲ್ಕಾ ರಾಜಕೀಯಕ್ಕೆ ಎಷ್ಟು ಕಿಮ್ಮತ್ತು: ರಾಜಾರಾಂ ತಲ್ಲೂರು ಬರಹ

Raghav Chadha: ರಾಘವ್ ಚಡ್ಡಾ: ಉಲ್ಕಾ ರಾಜಕೀಯಕ್ಕೆ ಎಷ್ಟು ಕಿಮ್ಮತ್ತು ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ಮಹಾನಗರಗಳಲ್ಲಿ, ರಾತ್ರೋರಾತ್ರಿ ಉದಯಿಸುವ ರಾಜಕೀಯ ಸಮೀಕರಣಗಳನ್ನಾಧರಿಸಿದ ಪಕ್ಷಗಳು, ನಾಯಕರು ಮತ್ತು ಅ

7 Apr 2026 2:28 pm
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು 36 ತಿಂಗಳ ವೇತನ ಹಿಂಬಾಕಿ, ವೇತನ ಪರಿಷ್ಕರಣೆ ಆಗ್ರಹಿಸಿ ಮುಷ್ಕರ ನಡೆಸಿದ್ದರು. ಕೊನೆಗೂ ಅವರ ಬೇಡಿಕೆ ಈಡೇರುವ ಕಾಲ ಹತ್ತಿರ ಬಂದಿದೆ. 'ಸಾರಿಗೆ ನೌಕರರ 26 ತಿಂಗಳ ಹಿಂಬಾಕಿ ಬಿಡು

7 Apr 2026 2:11 pm
Summer Vacation: ಮಕ್ಕಳಿಗೆ ರಜೆಯನ್ನು ಆನಂದಿಸಲು ಬಿಡಿ; ಹರಿಕೃಷ್ಣ ಹೊಳ್ಳ ಬರಹ

ಈ ಬೇಸಿಗೆಯ ರಜೆಯಲ್ಲಿ ಮನೆಯಲ್ಲೇ ಇರುವ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸ , ಮಾನಸಿಕ ಆರೋಗ್ಯ ಇತ್ಯಾದಿಗಳ ಬಗ್ಗೆ ಟಿವಿಯಲ್ಲಿ , ಪೇಪರಿನಲ್ಲಿ , ವಾಟ್ಸಪ್ಪು ಮೊದಲಾದ ಜಾಲ ತಾಣಗಳಲ್ಲಿ ತಜ್ಞರು ಎಂದು ಕರೆಸಿಕೊಂಡವರು ಹಾಕುವ ಲ

7 Apr 2026 1:36 pm
ಚಾಣಕ್ಯ ನೀತಿ: ಉದ್ಯಮಿಗಳಿಗೆ 5 ಬಲಿಷ್ಠ ಯಶಸ್ಸಿನ ಸೂತ್ರಗಳು, ಒಮ್ಮೆ ಓದಿ

ಉದ್ಯಮಿಯಾಗುವುದು ಎಂದರೆ ಸುಲಭದ ಮಾತಲ್ಲ, ಒಂದೇ ಕಾಲಕ್ಕೆ ಹತ್ತಾರು ಜವಾಬ್ದಾರಿಗಳನ್ನು ನಿಭಾಯಿಸಬೇಕು. ಸ್ಟ್ರಾಟಜಿ, ಸಂಪನ್ಮೂಲಗಳ ನಿರ್ವಹಣೆ, ನಾಯಕತ್ವ ಹೀಗೆ ಎಲ್ಲವನ್ನೂ ಸರಿದೂಗಿಸುವುದು ಒಂದು ದೊಡ್ಡ ಸವಾಲೇ ಸರಿ. ಇಂತಹ ಕಠಿ

7 Apr 2026 1:26 pm
Monsoon Rain: ಮಾನ್ಸೂನ್ ಮಳೆ ಮೇಲೆ ಎಲ್‌ನಿನೋ ಪ್ರಭಾವ; ಬರಗಾಲ, ಯುದ್ಧದಿಂದ ಪರಿಣಾಮ ತೀವ್ರ

Monsoon Rain: ಮಧ್ಯಪ್ರಾಚ್ಯದಲ್ಲಿ ಎದುರಾಗಿರುವ ಯುದ್ಧದಿಂದ ಭಾರತವು ಸೇರಿದಂತೆ ವಿವಿಧ ದೇಶಗಳ ಮೇಲೆ ಈಗಾಗಲೇ ಪರಿಣಾಮ ಬೀರುವುದಕ್ಕೆ ಪ್ರಾರಂಭವಾಗಿದೆ. ಇದೀಗ ಮಾನ್ಸೂನ್ ಸಹ ಕೈಕೊಡುತ್ತಿದ್ದು, ಈ ಬಾರಿ ಮಳೆ ಕೊರತೆಯಿಂದ ರೈತರು ಭಾರೀ ಸ

7 Apr 2026 1:22 pm
Viral Video: ಬೆಳಗ್ಗೆ ಚಪ್ಪಲಿ ವ್ಯಾಪಾರ, ಮಧ್ಯಾಹ್ನ ಶಾಲೆ, ಸಂಜೆ ಸ್ವಿಗ್ಗಿ ಡೆಲಿವರಿ: 14 ವರ್ಷದ ಬಾಲಕನ ಸ್ಫೂರ್ತಿದಾಯಕ ಕಥೆ

ಬೆಳಗಿನ ಜಾವ ಹೆಚ್ಚಿನ ಹದಿಹರೆಯದವರು ಇನ್ನೂ ನಿದ್ರೆಯ ಮಂಪರಿನಲ್ಲಿರುವಾಗ, ಬಂಗಾಳದ 14 ವರ್ಷದ ಬಾಲಕ ಸೋಹನ್ ಮಾತ್ರ ತನ್ನ ದಿನಚರಿಯನ್ನು ಆರಂಭಿಸಿರುತ್ತಾನೆ. ರಸ್ತೆಬದಿಯ ಫುಟ್‌ಪಾತ್ ಮೇಲೆ ತನ್ನ ಸಣ್ಣ ಅಂಗಡಿಯಲ್ಲಿ ಪ್ಲಾಸ್ಟಿಕ

7 Apr 2026 1:02 pm
Content Creator: ಇನ್‌ಸ್ಟಾಗ್ರಾಂನಿಂದ ತಿಂಗಳಿಗೆ 70 ಲಕ್ಷ ರೂಪಾಯಿ ಗಳಿಕೆ: ಎಲ್ಲರ ಹುಬ್ಬೇರಿಸಿದ ಕೇರಳ ಕಂಟೆಂಟ್‌ ಕ್ರಿಯೇಟರ್‌

ಸೋಷಿಯಲ್ ಮೀಡಿಯಾದಲ್ಲಿ ಸದ್ಯ ಭಾರಿ ಚರ್ಚೆಯಲ್ಲಿರುವ ಹೆಸರು ಪರ್ಪಲ್ ಹ್ಯಾಲ್ಸಿಯಾನ್ (Purplehalcyon) ಅಥವಾ ಅಶ್ವನಿ ಎ (Ashwani A). ಇನ್‌ಸ್ಟಾಗ್ರಾಂನಲ್ಲಿ ತನ್ನ ಗ್ಲಾಮರಸ್ ಫೋಟೋಗಳು ಮತ್ತು ವಿಡಿಯೋಗಳ ಮೂಲಕ ವೈರಲ್ ಆಗಿರುವ ಈ ಕೇರಳ ಯುವತಿ, ಸ

7 Apr 2026 12:53 pm
Mango: ಕರ್ನಾಟಕದಲ್ಲಿ ಮಾವು ಬೆಳೆಗಾರರು - ಮಾವು ಪ್ರಿಯರಿಗೆ ಶಾಕ್: ಈ ಕಾರಣಕ್ಕೆ ಇಳುವರಿ ಶೇ 50% ಇಳಿಕೆ, ಬೆಲೆ ಏರಿಕೆ ಫಿಕ್ಸ್‌

Mango: ಕರ್ನಾಟಕದಲ್ಲಿ ಮಾವು ಪ್ರಿಯರು ಹಾಗೂ ಮಾವು ಬೆಳೆಗಾರರಿಗೆ ಈ ಬಾರಿ ಭಾರೀ ಆತಂಕ ಶುರುವಾಗಿದೆ. ಕರ್ನಾಟಕದಲ್ಲಿನ ಹವಾಮಾನ ವೈಪರೀತ್ಯದಿಂದ ಮಾವು ಇಳುವರಿ ಮೇಲೆ ಗಂಭೀರ ಪರಿಣಾಮ ಬೀರಿದೆ. ಮಾವಿನ ಬೆಳೆಯು ಶೇ.50 ರಷ್ಟು ಕುಸಿತ ಕಂಡಿ

7 Apr 2026 12:29 pm
Divorce Celebration: ಡಿವೋರ್ಸ್‌ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್‌

ಸಾಮಾನ್ಯವಾಗಿ ಸಮಾಜದಲ್ಲಿ ಡಿವೋರ್ಸ್‌ ವಿಚಾರವನ್ನು ಒಂದು ನೋವಿನ ಘಟನೆಯಾಗಿ ನೋಡಲಾಗುತ್ತದೆ. ಆದರೆ ಉತ್ತರ ಪ್ರದೇಶದ ಮೀರತ್‌ನಲ್ಲಿ ತಂದೆಯೊಬ್ಬರು ತಮ್ಮ ಮಗಳ ಡಿವೋರ್ಸ್‌ ಅನ್ನು ಸಂಭ್ರಮಿಸುವ ಮೂಲಕ ಹೊಸ ಮಾದರಿಯನ್ನು ಸೃಷ್ಟ

7 Apr 2026 12:19 pm
Jobs: ಹೊಸ ಉದ್ಯೋಗದ ಆಫರ್ ಬಂದಿದೆಯೇ? ಒಪ್ಪಿಕೊಳ್ಳುವ ಮುನ್ನ ಈ ಅಂಶಗಳನ್ನು ಮರೆಯದೆ ಪರಿಶೀಲಿಸಿ

ವೃತ್ತಿಜೀವನದಲ್ಲಿ ಹೊಸ ಹೆಜ್ಜೆ ಇಡುವುದು ಎಲ್ಲರಿಗೂ ಖುಷಿಯ ವಿಚಾರ. ಆದರೆ, ಹೊಸ ಉದ್ಯೋಗದ ಆಫರ್ (Job Offer) ಬಂದಾಗ ಕೇವಲ ಉತ್ಸಾಹದಿಂದ ತಕ್ಷಣ ಒಪ್ಪಿಕೊಳ್ಳುವುದು ಸರಿಯಾದ ಕ್ರಮವಲ್ಲ. ಒಂದು ಉದ್ಯೋಗವನ್ನು ಒಪ್ಪಿಕೊಳ್ಳುವ ಮುನ್ನ ನೀ

7 Apr 2026 12:17 pm
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್‌ನ್ಯೂಸ್

Gold Rate April 7: ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದ್ದು ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಕಳೆದ ಮೂರು ದಿನಗಳಿಂದಲೂ ಚಿನ್ನದ ಬೆಲೆಯು ಭರ್ಜರಿ ಇಳಿಕೆಯಾಗುತ್ತಿದ್ದು, ಏಪ್ರಿಲ್ 7ರಂದು ಸಹ ಚಿನ್ನದ ಬೆಲೆಯಲ್ಲ

7 Apr 2026 11:25 am
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್‌ 8ಕ್ಕೂ ರಿಸಲ್ಟ್ ಬರೋದು ಡೌಟ್‌?

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೊಂಚ ನಿರಾಸೆಯಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಈಗಾಗಲೇ ಉತ್

7 Apr 2026 10:33 am
Rich: 6ನೇ ತರಗತಿ ಓದಿರುವ ಲೀಮಾ ರೋಸ್ 1,000 ಕೋಟಿ ರೂ. ಒಡತಿ, ತಮಿಳುನಾಡು ಚುನಾವಣೆಯಲ್ಲಿ ಅತ್ಯಂತ ಶ್ರೀಮಂತ ಅಭ್ಯರ್ಥಿ

Rich: ತಮಿಳುನಾಡಿನ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಬಾರಿ ತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಶ್ರೀಮಂತರು ಸ್ಪರ್ಧೆ ಮಾಡುತ್ತಿದ್ದಾರೆ. ಕೋಟ್ಯಾಧಿಪತಿಗಳು ಚುನಾವಣಾ ಕಣದಲ್ಲಿ ಇರುವುದು ಗಮ

7 Apr 2026 10:10 am
Tamarind: ಅಡುಗೆ ಮನೆಯಿಂದ ಅರಣ್ಯದವರೆಗೆ ಹುಣಸೆ ಹಣ್ಣಿನದ್ದೇ ಹವಾ

Tamarind: ಅರಣ್ಯ ಇಲಾಖೆಯು ಮಹತ್ವಕ್ಕೆ ಕಾರ್ಯಕ್ಕೆ ಮುಂದಾಗಿದ್ದು, ರಸ್ತೆ ಬದಿ ಹಾಗೂ ಶಾಲಾ-ಕಾಲೇಜುಗಳ ಆವರಣದಲ್ಲಿ ಹುಣಸೆ ಮತ್ತು ಬೇಲದ ಹಣ್ಣಿನಂತಹ ಗಿಡಗಳನ್ನು ನೆಡಲು ಮುಂದಾಗಿದೆ. ಹಾಗಾದ್ರೆ ಈ ನಿರ್ಧಾರದ ಹಿಂದಿನ ಉದ್ದೇಶ ಹಾಗೂ ಏ

7 Apr 2026 9:29 am
ಆರ್‌ಸಿಬಿ ಪಾಲಿಗೆ ವರದಾನವಾದ ಒಂದೇ ಒಂದು ನೋ-ಬಾಲ್

ಐಪಿಎಲ್‌ 2026ರ ಸೀಸನ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲಿನ ಹಾದಿ ಹಿಡಿದಿದೆ. ಭಾನುವಾರ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸಿಎಸ್‌ಕೆ ವಿರು

7 Apr 2026 8:45 am
ಸ್ಟೇಡಿಯಂ ಸಾಲುತ್ತಿಲ್ಲ, 1 ಲಕ್ಷ ಆಸನಗಳ ಸಾಮರ್ಥ್ಯದ ಮೈದಾನ ಬೇಕು: ಡಿಸಿಎಂಗೆ ಆರ್‌ಸಿಬಿ ಅಭಿಮಾನಿಗಳ ವಿಶೇಷ ಬೇಡಿಕೆ

RCB Fans Special Damands: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಆರ್‌ಸಿಬಿ-ಸಿಎಸ್‌ಕೆ ನಡುವಿನ ಹೈವೋಲ್ಟೇಜ್ ಐಪಿಎಲ್ ಪಂದ್ಯ ವೀಕ್ಷಣೆ ಮಾಡಲು ಅಭಿಮಾನಿಗಳ ದಂಡೇ ನೆರೆದಿತ್ತು. ಈ ವೇಳೆ ಎರಡೂ ತಂಡಗಳ ಪರ ಘೋಷಣೆಗಳು ಕ

7 Apr 2026 8:02 am
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ

Karnataka Rain Updates: ಚಂಡಮಾರುತ ಪ್ರಸರಣದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ವರೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಆಂಧ್ರಪ್ರದೇ

7 Apr 2026 7:33 am
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು

Horoscope April 7: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಂಗಳವಾರ ಸಾಮಾನ್ಯವಾಗಿ ಮಧ್ಯಾಹ್ನ 3:00 ರಿಂದ 4:30 ರವರೆಗೆ ಇರುತ್ತ

7 Apr 2026 6:00 am
Job Fair: ನಿರುದ್ಯೋಗಿಗಳಿಗೆ ಶುಭ ಸುದ್ದಿ, ಎಸ್‌ಡಿಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ (ರಿ) ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ 'ಎಸ್.ಡಿ.ಎಂ ಉದ್ಯೋಗಂ - 2026' ಬೃಹತ್ ಉದ್ಯೋಗ ಮೇಳಕ್ಕೆ ಸೋಮವಾರ (ಏ.6) ಅರಂಭವಾಗಿದೆ. ಎರಡು ದಿನಗಳ ಈ ಮೇಳಕ್ಕೆ

6 Apr 2026 4:17 pm
ಒರಾಕಲ್‌ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral

ಇತ್ತೀಚಿನ ದಿನಗಳಲ್ಲಿ ಟೆಕ್ ವಲಯದಲ್ಲಿ ಉದ್ಯೋಗ ಕಡಿತ ಒಂದು ಸಾಮಾನ್ಯವಾಗಿ ಹೋಗಿದೆ. ಪ್ರಮುಖ ಐಟಿ ದೈತ್ಯ ಕಂಪನಿಯಾದ ಒರಾಕಲ್ (Oracle) ಕೂಡ ಜಾಗತಿಕವಾಗಿ ಬೃಹತ್ ಪುನರ್‌ರಚನಾ ಪ್ರಕ್ರಿಯೆಯ ಭಾಗವಾಗಿ ಸುಮಾರು 30,000 ಉದ್ಯೋಗಿಗಳನ್ನು ವ

6 Apr 2026 1:38 pm
April 6 Horoscope: ಈ ರಾಶಿಗಳಿಗೆ ಲಾಭ, ಕೆಲವರಿಗೆ ಎಚ್ಚರಿಕೆ ಸೂಚನೆ

Horoscope April 6: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ಸಾಮಾನ್ಯವಾಗಿ ಬೆಳಿಗ್ಗೆ 7:30 ರಿಂದ 9:00 ರವರೆಗೆ ಇರುತ್ತದೆ.

6 Apr 2026 6:00 am
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ

Horoscope April 5: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಏಪ್ರಿಲ್ 5ರ ದಿನ

5 Apr 2026 6:00 am
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ

ನವದೆಹಲಿ: ದೇಶದಾದ್ಯಂತ ಐಟಿ ಕಂಪನಿಗಳು, ಕಾರ್ಪೋರೇಟ್ ಆಫೀಸ್‌ಗಳಲ್ಲಿ ನೌಕರರ ಸಾಮೂಹಿಕ ವಜಾ ಕ್ರಮಗಳು 2026ರಲ್ಲೂ ಮುಂದುವರಿದಿವೆ. ಕೊರೊನಾ ಸಾಂಕ್ರಾಮಿಕ ಕಾಲದಲ್ಲಿ ಅನಿವಾರ್ಯ ಎನ್ನುವ ವಾತಾವರಣ ಇತ್ತು. ಆದರೆ ಕೃತಕ ಬುದ್ಧಿಮತ್ತ

4 Apr 2026 6:36 pm
Powerful Vastu Plants: ಮನೆಗೆ ಪಾಸಿಟಿವ್ ಎನರ್ಜಿ ಬೇಕಾ? ಈ ಸಸ್ಯಗಳನ್ನು ಇಡಿ, ಜೀವನವೇ ಬದಲಾಗುತ್ತದೆ

ಮನೆ ನಿರ್ಮಾಣದ ನಂತರ ನಾವು ಅದರ ಒಳಾಂಗಣ ವಿನ್ಯಾಸ ಮತ್ತು ವಾತಾವರಣವು ಕುಟುಂಬದ ಜೀವನದ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ವಾಸ್ತು ಶಾಸ್ತ್ರದ ಕೆಲವು ತತ್ವಗಳನ್ನು ಪಾಲಿಸುವುದು ಕುಟುಂಬದ ಸಂತೋಷ ಮತ್ತು ಸಮೃದ್ಧಿಗೆ ಮುಖ್ಯವೆ

4 Apr 2026 2:02 pm
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ

Horoscope April 4: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಏಪ್ರಿಲ್ 3ರ ದ

4 Apr 2026 6:00 am
Jobs: ಹೈಕೋರ್ಟ್‌ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ಹೈಕೋರ್ಟ್‌ನಲ್ಲಿ ಕೆಲಸ ಮಾಡುವ ಕನಸು ಕಾಣುತ್ತಿರುವ ಯುವಜನತೆಗೆ ಇದೊಂದು ಸುವರ್ಣಾವಕಾಶ. ಕರ್ನಾಟಕ ಹೈಕೋರ್ಟ್ 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಿಸಿದ್ದು, 'ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟ

3 Apr 2026 3:21 pm
ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ದೇವರ ಕೋಣೆ ಪ್ರತ್ಯೇಕವಾಗಿರಬೇಕಾ? ಇಲ್ಲಿದೆ ಸ್ಪಷ್ಟನೆ

ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರಕ್ಕೆ ನಾವು ತುಂಬಾ ಮಹತ್ವ ನೀಡುತ್ತೇವೆ. ಆದರೆ ಇಲ್ಲಿ ಒಂದು ಸಾಮಾನ್ಯ ಪ್ರಶ್ನೆ ಹುಟ್ಟುತ್ತದೆ ಅದೆನೆಂದರೆ, ದೇವರ ಕೋಣೆ ಪ್ರತ್ಯೇಕವಾಗಿ ಮಾಡಬೇಕಾ? ಅಥವಾ ಜೊತೆಗೆ ಮಾಡಬೇಕಾ ಮತ್ತು ಮೃತರ ಫ

3 Apr 2026 10:55 am
8 ವರ್ಷ ಕೆಲಸ ಮಾಡಿದರೂ ಕ್ಷಣಾರ್ಧದಲ್ಲಿ ವಜಾ: ವೈರಲ್ ಪೋಸ್ಟ್ ನೋಡಿ ನೆಟ್ಟಿಗರು ಶಾಕ್

ಸಾಮಾನ್ಯವಾಗಿ ಎಂದಿನಂತೆ ಕೆಲಸಕ್ಕೆ ಬರುವ ಉದ್ಯೋಗಿಗೆ, ಆ ದಿನವೇ ತಾನು ಕೆಲಸ ಮಾಡುವ ಕಂಪನಿಯಲ್ಲಿ ತನ್ನ ಕೆಲಸದ ಕೊನೆಯ ದಿನವಾಗುತ್ತದೆ ಎಂದು ಯಾರು ಊಹಿಸಿರಿವುದಿಲ್ಲಾ. ಆದರೆ ಇತ್ತೀಚಿಗೆ ನಡೆದ ಇಂತಹ ಒಂದು ಘಟನೆ ಕಂಪನಿಗಳಲ್ಲಿ

2 Apr 2026 4:22 pm
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ

Horoscope April 2: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ರಾಹುಕಾಲ ಗುರುವಾರ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. 12

2 Apr 2026 6:00 am
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು

ಈಗಿನ ಕಾಲದಲ್ಲಿ ಮನೆ ನಿರ್ಮಾಣ ವಿಷಯದಲ್ಲಿ ವಾಸ್ತು ಶಾಸ್ತ್ರಕ್ಕೆ ಮಹತ್ವ ನೀಡುವವರು ಹೆಚ್ಚಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಮನೆಗೆ ಎರಡು ಮುಖ್ಯ ದ್ವಾರಗಳು ಮಾಡಬಹುದೆ? ಎಂಬ ಪ್ರಶ್ನೆ ಬಹುತೇಕ ಜನರಲ್ಲಿ ಹುಟ್ಟುತ್ತದೆ. ಸಾಮ

1 Apr 2026 4:06 pm
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ

Oracle: ದೇಶದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಯಾರು ಯಾವಾಗಬೇಕಾದರೂ ಉದ್ಯೋಗ ಕಳೆದುಕೊಳ್ಳಬಹುದು ಎನ್ನುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಅನಿಶ್ಚಿತತೆ ಹೆಚ್ಚಾಗುತ್ತ

1 Apr 2026 1:22 pm
ವಾಸ್ತು ಪ್ರಕಾರ ಬಾತ್‌ರೂಮ್‌ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಮೂಲೆಯೂ ವಿಶೇಷ ಮಹತ್ವವನ್ನು ಹೊಂದಿರುತ್ತವೆ. ವಾಸ್ತು ತಜ್ಞರ ಅಭಿಪ್ರಾಯದಂತೆ ವಾಸ್ತು ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಮನೆಯಲ್ಲಿ ಶಾಂತಿ ಮತ್ತು ಸಕಾರಾತ್ಮಕ ವಾತಾವರಣ ಉಳಿ

1 Apr 2026 1:07 pm
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ

Horoscope April 1: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಏಪ್ರಿಲ್ 1ರ ದಿನದಂದು ಈ ಎಲ್ಲ 12 ರಾಶಿಗಳ ಸಂಪೂರ್ಣ ಭವಿಷ್ಯ, ಫಲಾಫಲ

1 Apr 2026 6:00 am
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ

ಕೇವಲ ತರಗತಿಯ ಒಳಗೆ ಕುಳಿತು ಪಾಠ ಕೇಳುವುದಷ್ಟೇ ಶಿಕ್ಷಣವಲ್ಲ; ಬದಲಾಗಿ ಕಲಿತದ್ದನ್ನು ಪ್ರಾಯೋಗಿಕವಾಗಿ ಅಳವಡಿಸುವುದು ಕೂಡ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ. ಹಾಗಾಗಿ ಇಂತಹದ್ದೊಂದು ಸುವರ್ಣ ಅವಕಾಶವನ್ನು ಇದೀಗ ಭಾರತೀಯ

31 Mar 2026 1:25 pm
Vastu Tips: ಈ ವಾಸ್ತು ಟಿಪ್ಸ್ ಪಾಲಿಸಿದರೆ ಧನ ಮತ್ತು ಯಶಸ್ಸು ನಿಮ್ಮದೇ

ವಾಸ್ತು ಶಾಸ್ತ್ರವೆಂದರೆ ಮನೆ ನಿರ್ಮಾಣಕ್ಕೆ ಮಾತ್ರ ಸೀಮಿತವಲ್ಲ. ಅದು ನಮ್ಮ ದಿನ ನಿತ್ಯದ ಜೀವನ ಶೈಲಿಗೆ, ಆರ್ಥಿಕ ಬೆಳವಣಿಗೆಗೆ ಮತ್ತು ವ್ಯಕ್ತಿತ್ವ ಬೆಳವಣಿಗೆಗೆ ಸಂಬಂಧಿಸಿದೆ. ಎಷ್ಟೋ ಜನರು ತುಂಬಾ ಕಷ್ಟಪಟ್ಟು ಕೆಲಸ ಮಾಡಿದರೂ

31 Mar 2026 12:43 pm
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು

ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರದ ತುಂಬಾ ಮಹತ್ವ ಪ್ರಮುಖ ಸ್ಥಾನವಿದೆ. ಮನೆ ಕಟ್ಟುವಾಗ ನಾವು ಅದರ ವಿನ್ಯಾಸ, ದಿಕ್ಕು ಮತ್ತು ಕೊಠಡಿಗಳ ವ್ಯವಸ್ಥೆ ಸೇರಿದಂತೆ ಅನೇಕ ಅಂಶಗಳನ್ನು ವಾಸ್ತು ಶಾಸ್ತ್ರದ ತತ್ವಗಳ ಆಧಾರದ ಮೇಲೆ ಅವ

30 Mar 2026 11:34 am
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ

Horoscope March 30: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ಬೆಳಿಗ್ಗೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ್ಚ್ 30ರ ದಿ

30 Mar 2026 6:00 am
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು

April 2026 Monthly Horoscope: ಏಪ್ರಿಲ್ ತಿಂಗಳು ಹಲವು ರಾಶಿಗಳಿಗೆ ಹೊಸ ಅವಕಾಶಗಳು ಹಾಗೂ ಕೆಲವರಿಗೆ ಸವಾಲುಗಳ ಸಮಯವಾಗಿದೆ. ಗ್ರಹಗಳ ಸಂಚಾರದ ಪರಿಣಾಮವಾಗಿ ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ವಿವಿಧ ಬದಲಾವಣೆಗಳು ಕಾಣ

29 Mar 2026 7:00 am
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ

Horoscope March 29: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಮಾರ್ಚ್ 28ರ ದಿನ ಭ

29 Mar 2026 6:00 am
Weekly Horoscope March 30 To April 5: ಪ್ರೀತಿ, ಕುಟುಂಬ ಮತ್ತು ವೃತ್ತಿಜೀವನದಲ್ಲಿ ಏನು ಬದಲಾವಣೆ

ಮಾರ್ಚ್ 30ರಿಂದ ಏಪ್ರಿಲ್ 5ರವರೆಗೆ ನಡೆಯುವ ಈ ವಾರ ಜ್ಯೋತಿಷ್ಯ ದೃಷ್ಟಿಯಿಂದ ಮಹತ್ವಪೂರ್ಣವಾಗಲಿದೆ. ಗ್ರಹಗಳ ಚಲನವಲನದಲ್ಲಿ ಕಂಡುಬರುವ ಬದಲಾವಣೆಗಳು ದ್ವಾದಶ ರಾಶಿಗಳ ಮೇಲೆ ವಿಭಿನ್ನ ರೀತಿಯ ಪ್ರಭಾವ ಬೀರುವ ಸಾಧ್ಯತೆ ಇದೆ. ಕೆಲವ

28 Mar 2026 5:00 pm
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ

ಬೆಂಗಳೂರು: ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (NWKRTC) ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇಮಕಾತಿಗೆ ಆಹ್ವಾನಿಸಿ ಇತ್ತೀಚೆಗೆ ಪರೀಕ್ಷಾ ದಿನಾಂಕವನ್ನು ಸಹ ಪ್ರಕಟಿಸಿತ್ತು. ಈ ಮಧ್ಯೆ ಕರ್ನಾ

28 Mar 2026 11:48 am
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ

ಇಂದಿನ ದಿನಗಳಲ್ಲಿ ಬಹುತೇಕ ಜನರು ಅಪಾರ್ಟ್‌ಮೆಂಟಗಳಲ್ಲಿ ವಾಸಿಸುತ್ತಿದ್ದಾರೆ. ಸ್ಥಳದ ಅಭಾವದಿಂದಾಗಿ ಕೆಲವರು ಕಸದ ಬುಟ್ಟಿಯನ್ನು ಮನೆಯ ಮುಖ್ಯ ಬಾಗಿಲಿನ ಬಳಿ ಇಡುತ್ತಾರೆ. ಆದರೆ ಇದು ವಾಸ್ತು ಶಾಸ್ತ್ರದ ಪ್ರಕಾರ ತಪ್ಪು ಇದು ಸ

28 Mar 2026 10:39 am
Vastu Tips for Loan: ಸಂಬಳ ಬಂದ ತಕ್ಷಣ ಸಾಲ ತೀರಿಸಬೇಡಿ: ವಾಸ್ತು ಎಚ್ಚರಿಕೆ

ಬಹುತೇಕ ಉದ್ಯೋಗಿಗಳಿಗೆ ತಿಂಗಳ ಸಂಬಳ ಬಂದ ಕೂಡಲೇ ಸಾಲ ತೀರಿಸುವುದು ಮೊದಲ ಅವರ ಆದ್ಯತೆಯಾಗಿರುತ್ತದೆ. ಆದರೆ ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೈಗೆ ಹಣ ಬಂದ ತಕ್ಷಣವೇ ಸಂಪೂರ್ಣ ಮೊತ್ತವನ್ನು ಸಾಲಕ್ಕೆ

28 Mar 2026 8:56 am
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ

Horoscope March 28: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ಬೆಳಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಮಾರ್ಚ್ 28ರ ದಿನ

28 Mar 2026 6:00 am
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು

ನೀವು 2026ರಲ್ಲಿ ಹೊಸ ಉದ್ಯೋಗವನ್ನೂ ಹುಡುಕುತ್ತಿದ್ದೀರಾ? ಹಾಗಾದರೆ ನೀವು ಆಯ್ಕೆ ಮಾಡುವ ವಿಭಾಗವು ನಿಮ್ಮ ಪದವಿಗಿಂತಲೂ ಮುಖ್ಯ ಆಗಬಹುದು. ಇತ್ತೀಚಿನ ಟೀಮ್‌ಲೀಸ್ ಉದ್ಯೋಗ ಔಟ್‌ಲುಕ್ ವರದಿ ಪ್ರಕಾರ ಭಾರತದ ಕೆಲವು ಪ್ರಮುಖ ವಲಯಗಳಲ

27 Mar 2026 2:11 pm
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ

ನವದೆಹಲಿ: ಉದ್ಯೋಗಕ್ಕಾಗಿ ಸಂದರ್ಶನ ಎಂದರೆ ಸಾಮಾನ್ಯವಾಗಿ ಹೇಗಿರುತ್ತದೆ? ಕಂಪನಿಯ ಮುಖ್ಯಸ್ಥರು, ಮ್ಯಾನೇಜರ್ ಅಥವಾ ಹೆಚ್‌ಆರ್ ಅಧಿಕಾರಿಗಳು ಅಭ್ಯರ್ಥಿಗಳಿಗೆ ಪ್ರಶ್ನೆಗಳನ್ನು ಕೇಳುತ್ತಾರೆ, ಅಭ್ಯರ್ಥಿಗಳು ತಮ್ಮ ಸಾಮರ್ಥ್ಯ

27 Mar 2026 12:50 pm
ವಾಸ್ತು ಅನುಸರಿಸುವುದು ಏಕೆ ಮುಖ್ಯ? ತಿಳಿಯಿರಿ ಕಾರಣಗಳು

ಭಾರತದಲ್ಲಿ ವಾಸ್ತು ಶಾಸ್ತ್ರವನ್ನು ಪ್ರಾಚೀನ ಕಾಲದಿಂದಲೂ ನಮ್ಮ ಜೀವನದ ಒಂದು ಭಾಗವಾಗಿದೆ. ಮನೆ ನಿರ್ಮಾಣದ ಕಾರ್ಯ ಪ್ರಾರಂಭಿಸಿದ ಕಾಲದಿಂದಲೇ ವಾಸ್ತು ತತ್ವಗಳು ಬಳಕೆಯಲ್ಲಿವೆ. ಇಂದಿಗೂ ಇದರ ಮಹತ್ವ ಕಡಿಮೆಯಾಗಿಲ್ಲ. ವಾಸ್ತು ಕ

27 Mar 2026 10:59 am