SENSEX
NIFTY
GOLD
USD/INR

Weather

22    C

...
ರಾಷ್ಟ್ರೀಯ ಹೆದ್ದಾರಿ ವಾಹನ ಸವಾರರು ಗಮನಿಸಲೇಬೇಕಾದ ಮಾಹಿತಿ: ಏಪ್ರಿಲ್‌ 1ರಿಂದ ಈ ನಿಯಮದಲ್ಲಿ ಮಹತ್ವದ ಬದಲಾವಣೆ

NHAI: ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಟೋಲ್ ವ್ಯವಸ್ಥೆಯನ್ನು ಸಂಪೂರ್ಣ ಡಿಜಿಟಲ್ ರೂಪಕ್ಕೆ ಪರಿವರ್ತಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಡಲು ಸಜ್ಜಾಗಿದೆ. ಏಪ್ರಿಲ್ 1, 2026ರಿಂದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

21 Feb 2026 9:13 am
ಫೆಬ್ರವರಿ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಪೆಟ್ರೋಲ್, ಡೀಸೆಲ್‌ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಫೆಬ್ರವರಿ 21) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್

21 Feb 2026 8:39 am
Karnataka Rains: ಚಂಡಮಾರುತ ಪರಿಚಲನೆ ತೀವ್ರತೆ, ಒಳನಾಡು ಜಿಲ್ಲೆಗಳಲ್ಲಿ ಗುಡಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಬಿರು ಬೇಸಿಗೆ ಶುರುವಾಗಿದೆ. ಕೆಲವೆಡೆ ಗರಿಷ್ಠ ತಾಪಮಾನದ ಅನುಭವ ಇನ್ನೂವರೆಗೆ ಆಗಿಲ್ಲ. ಈ ಮಧ್ಯೆ ಎರಡು ದಿನಗಳ ಹಿಂದೆ ರಾಜ್ಯದ ಪುತ್ತೂರು ಸುತ್ತಮುತ್ತ ಕೆಲ ಕಾಲ ಜೋರು ಮಳೆ ದಾಖಲಾಗಿತ್ತು. ವಾತಾವರಣದ

21 Feb 2026 6:55 am
Today Horoscope Feb 21: ಈ ರಾಶಿಯವರಿಗೆ ಇಂದು ಹೊಸ ಜವಾಬ್ದಾರಿ, ಪರಿಶ್ರಮಕ್ಕೆ ಫಲ

Horoscope February 21: ಫೆಬ್ರವರಿ 21ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಬೆಳಿಗ್ಗೆ 09:00 ರಿಂದ 10:30. ಶನಿವಾರ (ಫೆ.21) ಮೇ

21 Feb 2026 6:05 am
ಬಮೂಲ್‌ನಿಂದ ಜಿಪಿಎಸ್‌ ಸೌಲಭ್ಯಯುಳ್ಳ ಇ-ಹಾಲು ಡೆಲಿವರಿ ವಾಹನ ಪರಿಚಯ

ಬೆಂಗಳೂರು: ಹಾಲು ಮತ್ತು ಹಾಲಿನ ಉತ್ಪನ್ನಗಳ ಗುಣಮಟ್ಟ ಕಾಪಾಡುವ ಜೊತೆಗೆ ವಿತರಣಾ ವ್ಯವಸ್ಥೆಯನ್ನು ಆಧುನೀಕರಿಸಲು ಬೆಂಗಳೂರು ಸಹಕಾರ ಹಾಲು ಒಕ್ಕೂಟವು (ಬಮೂಲ್‌) ಮಹತ್ವದ ಕ್ರಮ ಕೈಗೊಂಡಿದೆ. ಬಮೂಲ್‌ ಕೇಂದ್ರ ಕಚೇರಿಯಲ್ಲಿ ಇ-ಹಾಲ

20 Feb 2026 10:36 pm
Global tariffs: ಟ್ರಂಪ್ ಜಾರಿಗೆ ತಂದಿದ್ದ ಜಾಗತಿಕ ಸುಂಕಗಳು ರದ್ದು: ಅಮೆರಿಕ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು

ಅಮೆರಿಕದ ಆರ್ಥಿಕ ಮತ್ತು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾದ ಪ್ರಕರಣದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಭಾರೀ ಹಿನ್ನಡೆಯಾಗಿದೆ. 6-3 ಮತಗಳ ಬಹುಮತದಿಂದ ಟ್ರಂಪ್‌ ಜಾರಿಗೆ ತಂದಿದ್ದ ಜಾಗತಿಕ ಸುಂಕಗಳನ್ನು ಅಲ

20 Feb 2026 10:11 pm
Rahul Chahar Divorce: ಟೀಂ ಇಂಡಿಯಾ ಕ್ರಿಕೆಟರ್ ರಾಹುಲ್‌ ಚಹರ್ ಬಾಳಲ್ಲಿ ಬಿರುಗಳಿ

Rahul Chahar Divorce: ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಅನ್ನುವು ಒಂದು ಟ್ರೆಂಡ್‌ ಆಗಿಬಿಟ್ಟಿದೆ. ಅದರಲ್ಲೂ, ಹೆಚ್ಚಾಗಿ ಸೆಲೆಬ್ರೆಟಿಗಳು ಇಂತಹ ದಾರಿ ಹಿಡಿಯುತ್ತಿದ್ದಾರೆ. ಇದೀಗ ಟೀಂ ಇಂಡಿಯಾ ಹಾಗೂ ಐಪಿಎಲ್‌ ಚೆನ್ನೈ ಸೂಪರ್ ಕಿಂಗ್ಸ್ ತಂ

20 Feb 2026 9:02 pm
ಭಾರತೀಯ ವಿದೇಶಾಂಗ ಸೇವೆ ಅಧಿಕಾರಿ ಆಗುವುದು ಹೇಗೆ? ಪರೀಕ್ಷೆ, ಅರ್ಹತೆ, ವೇತನ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ

ವಿದೇಶಗಳಲ್ಲಿ ನಮ್ಮ ಭಾರತ ದೇಶವನ್ನು ಪ್ರತಿನಿಧಿಸಬೇಕು, ಅಮೆರಿಕ, ಬ್ರಿಟನ್, ಜಪಾನ್‌ನಂತಹ ದೇಶಗಳಲ್ಲಿ ಭಾರತದ ರಾಯಭಾರಿಯಾಗಿ ಕೆಲಸ ಮಾಡಬೇಕು ಎಂಬ ಕನಸು ನಿಮಗಿದೆಯೇ? ಜಾಗತಿಕ ಮಟ್ಟದಲ್ಲಿ ಭಾರತದ ವಿದೇಶಾಂಗ ನೀತಿಯನ್ನು ರೂಪಿಸ

20 Feb 2026 6:45 pm
Punch EV: ಭಾರತದಲ್ಲಿ ಟಾಟಾ ಪಂಚ್-ಇವಿ ಬಿಡುಗಡೆ: 10 ಲಕ್ಷಕ್ಕಿಂತ ಕಡಿಮೆ ಬೆಲೆ, 468 ಕಿ.ಮೀ ರೇಂಜ್

ಟಾಟಾ ಮೋಟರ್ಸ್‌ (Tata Motors) ಭಾರತದಲ್ಲಿ ತನ್ನ ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿ ಟಾಟಾ ಪಂಚ್‌ ಇವಿ (Tata Punch EV) ಫೇಸ್‌ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಹೊಸ ವಿನ್ಯಾಸ, ಹೆಚ್ಚುವರಿ ಫೀಚರ್‌ಗಳು ಮತ್ತು ಎರಡು ಬ್ಯಾಟರಿ

20 Feb 2026 6:37 pm
ಭಾರತೀಯ ಅಂಚೆ ಜಿಡಿಎಸ್‌ ನೇಮಕಾತಿ 2026: ಫಲಿತಾಂಶ ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

ಭಾರತೀಯ ಅಂಚೆ ಇಲಾಖೆಯ 'ಗ್ರಾಮೀಣ ಡಾಕ್ ಸೇವಕ್' (GDS) 2026ರ ಜನವರಿ ಆವೃತ್ತಿಯ ನೇಮಕಾತಿ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಒಟ್ಟು 28,636 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ತಮ್ಮ ಅರ್ಜಿಗಳಲ್ಲಿನ ತಪ್ಪುಗಳನ್ನು

20 Feb 2026 5:53 pm
ಐಪಿಎಸ್‌ ಸಿಂಗಂನಿಂದ ಬಿಜೆಪಿ ನಾಯಕನ ತನಕ: ಅಣ್ಣಾಮಲೈ ಕಥೆ

ಕರ್ನಾಟಕದಲ್ಲಿ ಕೆ.ಅಣ್ಣಾಮಲೈ ಐಪಿಎಸ್ ಅಧಿಕಾರಿಯಾಗಿ ಸಿಂಗಂ ಅಂತಲೇ ಹೆಸರಾಗಿದ್ದವರು, ಖಾಕಿ ಬಿಟ್ಟು ಕೆ.ಅಣ್ಣಾಮಲೈ ರಾಜಕೀಯಕ್ಕೆ ಬಂದ ಮೇಲೆ ಅವರ ಹೊಸ ಜೀವನ ಶುರುವಾಯಿತು ಅಂದುಕೊಡರು. ಆದರೆ, ಬಿಜೆಪಿ ತಮಿಳುನಾಡಿನ ರಾಜಾದ್ಯಕ್ಷ

20 Feb 2026 5:52 pm
ದೊಡ್ಡಬಳ್ಳಾಪುರ ನೇಕಾರರ ಹೊಸ ಪ್ರಯೋಗ: ಕರ್ನಾಟಕದ ಸೀರೆಗಳಿಗೆ ಬ್ರ್ಯಾಂಡ್ ಸೃಷ್ಟಿಯ ಕನಸು ಹೊತ್ತು ಬಂದ ಸೀರೆ ಸಂತೆ

ದೊಡ್ಡಬಳ್ಳಾಪುರ: ಮಗ್ಗಕ್ಕೆ ಹೆಸರುವಾಸಿಯಾಗಿರುವ ದೊಡ್ಡಬಳ್ಳಾಪುರದಲ್ಲಿ ಇದೇ ಮೊದಲ ಬಾರಿಗೆ ಸೀರೆ ಸಂತೆ ನಡೆಯುತ್ತಿದೆ. ಈ ಸಂತೆಯು ಜನರನ್ನು ಆಕರ್ಷಿಸುತ್ತಲೂ ಇದೆ. ನೇಕಾರರಿಂದ ಗ್ರಾಹಕರಿಗೆ ನೇರವಾಗಿ ಮಾರಾಟವಾಗುತ್ತಿರುವ

20 Feb 2026 4:52 pm
ಟೀಂ ಇಂಡಿಯಾ ಹಾರ್ದಿಕ್‌ ಪಾಂಡ್ಯ ಧರಿಸಿದ್ದ ಅಮೆರಿಕಾ ಕೈಗಡಿಯಾರ ಇಷ್ಟೊಂದು ಸದ್ದು ಮಾಡಿದ್ದು ಇದೇ ವಿಚಾರಕ್ಕೆ

Hardik Pandya: ಕೊಲೊಂಬೋದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಶಿವರಾತ್ರಿ ದಿನ ನಡೆದ ಟಿ20 ವಿಶ್ವಕಪ್‌ 2026 ಲೀಗ್‌ ಹಂತದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಭರ್ಜರಿ ಜಯ ದಾಖಲಿಸಿತು. ಪಂದ್ಯ ಮುಗಿದರೂ ಸಹ ಅಂದು ಹಾರ್ದಿ ಪಾಂಡ್ಯ ಧರಿಸ

20 Feb 2026 4:36 pm
ಬಾಗಲಕೋಟೆ ಕಲ್ಲು ತೂರಾಟ; ಸಾರ್ವಜನಿಕರು ಪ್ರಚೋದನೆಗಳಿಗೆ ಕಿವಿಗೊಡದಂತೆ ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು: ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಘಟನೆ ಸಮಾಜದ ಶಾಂತಿ ಮತ್ತು ಸೌಹಾರ್ದತೆಗೆ ಮಾರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಘಟನೆಯ ಬ

20 Feb 2026 3:58 pm
ಟಿವಿ ಸೌಂಡ್‌ ವಿಚಾರಕ್ಕೆ ಗಂಡನನ್ನೇ ಕೊಲೆ ಮಾಡಿದ ಪತ್ನಿ

ಗುಂಟೂರು, ಫೆಬ್ರವರಿ 20: ಸಾಮಾನ್ಯವಾಗಿ ದೊಡ್ಡ ದೊಡ್ಡ ಡೀಲ್‌ ವಿಚಾರವಾಗಿ ಕೊಲೆ ಮಾಡಿರುವ ಘಟನೆಗಳ ಬಗ್ಗೆ ಕೇಳಿರುತ್ತೇವೆ. ಆದರೆ, ಇದೀಗಟಿವಿ ಸೌಂಡ್‌ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಪತ್ನಿಯೇ ಗಂಡನಿಗೆ ಚಾ

20 Feb 2026 3:02 pm
\ಕನ್ನಡಿಗರ ಹೆಮ್ಮೆಯ ಹಂಪಿ ಕನ್ನಡ ವಿಶ್ವವಿದ್ಯಾಲಯ ತೀವ್ರ ಆರ್ಥಿಕ ಮುಗ್ಗಟ್ಟು; ಸಿದ್ದರಾಮಯ್ಯ ಕನ್ನಡ ದ್ರೋಹಿ\

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಅಭಿಮಾನಿಗಳು ಕನ್ನಡರಾಮಯ್ಯ ಎಂದು ಕರೆಯುವುದು ಸಹ ಇದೆ. ಆದರೆ ಇದೀಗ ಜೆಡಿಎಸ್ ಪಕ್ಷವು ಕನ್ನಡ ದ್ರೋಹಿ ಸಿದ್ದರಾಮಯ್ಯ ಅವರೇ ಎಂದು ಹೇಳಿದೆ. ಕನ್ನಡಿಗರ ಹೆಮ್ಮೆಯ ಹಂಪಿ ಕನ್ನಡ ವಿಶ್ವವ

20 Feb 2026 2:03 pm
Donald Trump: ಯುವತಿ, ಮಹಿಳೆಯರೆಂದರೆ ನನಗೆ ತುಂಬಾ ಇಷ್ಟ; ಪುರುಷರೆಂದರೆ ಅಷ್ಟಕ್ಕಷ್ಟೇ: ಡೊನಾಲ್ಡ್‌ ಟ್ರಂಪ್

Donald Trump: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಕೊಡುವ ಕೆಲವು ಹೇಳಿಕೆಗಳು ಕೆಲವೊಮ್ಮೆ ವಿವಾದ, ಇನ್ನೂ ಕೆಲವೊಮ್ಮೆ ಹಾಸ್ಯದ ಬುಗ್ಗೆ ಮೂಡಿಸುವುದು ಸಹ ಇದೆ. ಇದೀಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಕೊಟ್ಟಿರುವ

20 Feb 2026 1:55 pm
ದಕ್ಷಿಣ ಭಾರತದ ಟಾಪ್ 50 ಶ್ರೀಮಂತ ಜಿಲ್ಲೆಗಳ ಪಟ್ಟಿಯಲ್ಲಿ ಬಾಗಲಕೋಟೆಗೂ ಸ್ಥಾನ: ನಿಮ್ಮ ಜಿಲ್ಲೆ ಇದೆಯೇ? ಪರಿಶೀಲಿಸಿ

South India's richest districts: ಭಾರತದ ಅತ್ಯಂತ ಶ್ರೀಮಂತ ರಾಜ್ಯಗಳ ಬಗ್ಗೆ ಕೇಳಿರುತ್ತೇವೆ. ಹಾಗೆಯೇ ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಪ್ರವಾಸೋದ್ಯಮ, ಹಣಕಾಸು ಸೇರಿದಂತೆ ಇನ್ನಿತರೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಾದೇಶಿಕವಾಗಿ ದಕ್ಷಿಣ ಭಾ

20 Feb 2026 1:04 pm
ಫೋನ್ ಪೇ ಮೂಲಕ ಯುಪಿಐ ಬಳಸುವವರು ಈ ಸುದ್ದಿ ಮಿಸ್ ಮಾಡಬೇಡಿ, ಬಹುಮುಖ್ಯ ಮಾಹಿತಿ ಇಲ್ಲಿದೆ | Biometric UPI Payments

ಹಣ ತೆಗೆದುಕೊಂಡು ಹೋಗಿ ಶಾಪಿಂಗ್ ಮಾಡುವುದು &ವಸ್ತುಗಳನ್ನು ಖರೀದಿ ಮಾಡುವುದು ಆಧುನಿಕ ಕಾಲದಲ್ಲಿ ಮುಗಿದು ಹೋಗಿರುವ ಅಧ್ಯಾಯ. ಬಹುತೇಕ ಎಲ್ಲಾ ಕಡೆಯೂ ಯುಪಿಐ ಹಾಗೂ ಕಾರ್ಡ್ ಮೂಲಕವೇ ಎಲ್ಲಾ ವಹಿವಾಟು ಡಿಜಿಟಲ್ ಜಗತ್ತಿನಲ್ಲಿ ನಡ

20 Feb 2026 12:59 pm
Gold Price Feb 20: ಚಿನ್ನದ ಬೆಲೆ ಮತ್ತೆ ಇಳಿಕೆ; ಬೆಳ್ಳಿ ಯಥಾಸ್ಥಿತಿ, ಇಂದಿನ ಚಿನ್ನ - ಬೆಳ್ಳಿ ಬೆಲೆ ವಿವರ

Gold Price Feb 20: ಚಿನ್ನದ ಬೆಲೆ ಶುಕ್ರವಾರ ಇಳಿಕೆಯಾಗಿದ್ದು, ಚಿನ್ನದ ಬೆಲೆ ಕಡಿಮೆ ಆಗುವುದು ಮುಂದುವರಿದಿದೆ. ಸತತ ನಾಲ್ಕು ದಿನಗಳಿಂದ ಕಡಿಮೆಯಾಗಿದ್ದ ಚಿನ್ನದ ಬೆಲೆಯು ಗುರುವಾರ ಹೆಚ್ಚಳವಾಗಿತ್ತು. ಇದೀಗ ಶುಕ್ರವಾರ ಮತ್ತೆ ಚಿನ್ನದ ಬೆ

20 Feb 2026 12:35 pm
Biryani: ಭರ್ಜನಿ ಬಿರಿಯಾನಿ ಮಾರಾಟವಾದರೂ 70 ಸಾವಿರ ಕೋಟಿ ರೂ. ಮೋಸ GST 2.0: ರಾಜಾರಾಂ ತಲ್ಲೂರು ಬರಹ

Biryani: ಭಾರತದಲ್ಲಿ ಬಿರಿಯಾನಿಗೆ ಭರ್ಜರಿ ಡಿಮ್ಯಾಂಡ್ ಇದೆ. ಆದರೆ ಇದೀಗ ಬಿರಿಯಾನಿ ಮಾರಾಟದಲ್ಲಿ ಆಗಿರುವ ದೊಡ್ಡ ಮೋಸ ಜಾಲವೊಂದು ಬಹಿರಂಗವಾಗಿದೆ. ಭರ್ಜನಿ ಬಿರಿಯಾನಿ ಮಾರಾಟವಾದರೂ 70 ಸಾವಿರ ಕೋಟಿ ರೂ. ಮೋಸ GST 2.0: ಹಿರಿಯ ಪತ್ರಕರ್ತ ರಾಜ

20 Feb 2026 12:07 pm
ಅಸ್ಸಾಂ ಚುನಾವಣೆ ಅಖಾಡಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭರ್ಜರಿ ಎಂಟ್ರಿ, ಹೊಸ ಆಟ ಶುರು... Karnataka DCM

ಚುನಾವಣೆ ಪರ್ವ ಮತ್ತೆ ಶುರುವಾಗಿ ದೇಶದಲ್ಲಿ ಒಂದೇ ಬಾರಿಗೆ 4 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶಕ್ಕೆ ಮತದಾನ ಇನ್ನೇನು 2 ತಿಂಗಳಲ್ಲಿ ನಡೆಯಲಿದೆ. ಅದರಲ್ಲೂ ಈ ಬಾರಿಯ ಚುನಾವಣೆ ಬಿಜೆಪಿ ನೇತೃತ್ವದ ಎನ್‌ಡಿಎ &ವಿರೋಧ ಪಕ್ಷಗಳ

20 Feb 2026 10:29 am
ಫೆಬ್ರವರಿ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಪೆಟ್ರೋಲ್, ಡೀಸೆಲ್‌ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಫೆಬ್ರವರಿ 20) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್

20 Feb 2026 8:43 am
Karnataka Rain: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ: ಐಎಂಡಿ

Karnataka Rain Alert: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಒಣಹವೆ ಮುಂದುವರಿದಿದ್ದು, ಚಳಿ ಪ್ರಮಾಣ ಅಲ್ಪ ಇಳಿಕೆಯಾಗಿದೆ. ಈ ನಡುವೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಆ

20 Feb 2026 7:33 am
ಕೆಂಪು ಚಿನ್ನದ ಘಾಟು: ಇತಿಹಾಸದಲ್ಲೇ ಮೊದಲ ಬಾರಿಗೆ ಬ್ಯಾಡಗಿ ಮೆಣಸಿನಕಾಯಿ ದರ 90,000 ರೂಪಾಯಿ

ಗದಗ: ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿ ಬೆಳೆಯುವ ಬ್ಯಾಡಗಿ ಮೆಣಸಿನಕಾಯಿ ಬಿತ್ತನೆ ಈ ವರ್ಷ ಅಷ್ಟಾಗಿ ಆಗಿಲ್ಲ. ಆದರೆ ಬೆಳೆದ ರೈತರಿಗೆ ಉತ್ತಮ ಇಳುವರಿ ಬಂದಿದ್ದು, ಬೇಡಿಕೆ ಹೆಚ್ಚಿರುವ ಕಾರಣ ಬ್ಯಾಡಗಿ ಮೆಣಸಿನಕಾಯಿಗೆ ಐತಿಹ

20 Feb 2026 7:00 am
Today Horoscope Feb 20: iಇಂದು ಈ ರಾಶಿಯವರು ಯೋಚಿಸಿ, ಸಮಯ ನೋಡಿ ನಿರ್ಧಾರ ಕೈಗೊಳ್ಳಿ, ದಿನ ಭವಿಷ್ಯ

Horoscope February 20: ಫೆಬ್ರವರಿ 20ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಬೆಳಿಗ್ಗೆ 10:30 ರಿಂದ 12:00. ಶುಕ್ರವಾರ (ಫೆ.20)

20 Feb 2026 6:00 am
ಶಾಂತಿ ಮಾತುಕತೆ ವಿಫಲ ಎಂದ ಉಕ್ರೇನ್ ಅಧ್ಯಕ್ಷ, ಯುದ್ಧಕ್ಕೆ ಬ್ರೇಕ್ ಬೀಳುವುದೇ ಅನುಮಾನ | Ukraine And Russia

ಸ್ವಿಝರ್ಲ್ಯಾಂಡ್‌ನ ಜಿನೆವಾದಲ್ಲಿ ಇತ್ತೀಚೆಗೆ ರಷ್ಯಾ ಮತ್ತು ಉಕ್ರೇನ್ ಶಾಂತಿ ಒಪ್ಪಂದಕ್ಕಾಗಿ ಮಾತುಕತೆ ನಡೆಸಿದ್ದವು. ಶಾಂತಿ ಮಾತುಕತೆ ಮೂಲಕ ಯುದ್ಧ ನಿಲ್ಲಿಸಲು ರಷ್ಯಾ ಮತ್ತು ಉಕ್ರೇನ್ ಅಧಿಕಾರಿಗಳ ಜೊತೆಗೆ ಅಮೆರಿಕದ ಅಧಿ

19 Feb 2026 11:55 pm
ಪಾಕಿಸ್ತಾನದ ಕರಾಚಿ ದುರಂತಕ್ಕೆ ಮಕ್ಕಳು ಸೇರಿ 16 ಜನ ಬಲಿ, ಅನುಮಾನ ಮೂಡಿಸಿದ ಘಟನೆ | Pakistan Military

ಪಾಕಿಸ್ತಾನದ ಕರಾಚಿ ವಸತಿ ಸಮುಚ್ಚಯ ಒಂದರಲ್ಲಿ ಇದೀಗ ಭೀಕರ ದುರಂತ ಸಂಭವಿಸಿದ್ದು, ಇದೇ ದುರಂತಕ್ಕೆ ಸುಮಾರು 16 ಪಾಕಿಸ್ತಾನಿ ಪ್ರಜೆಗಳು ಬಲಿಯಾಗಿದ್ದಾರೆ. ಮಹಿಳೆಯರು &ಮಕ್ಕಳೂ ಸೇರಿ ಒಟ್ಟಾರೆ 16 ಜನ ದುರಂತದಲ್ಲಿ ಜೀವ ಬಿಟ್ಟಿದ್ದ

19 Feb 2026 11:40 pm
ಅಮೆರಿಕ ಸೇನೆಯ ದಾಳಿ ಭೀತಿಯಲ್ಲಿ, ಸೇನಾ ನೆಲೆಗಳ ಬಳಿ ಸಿಮೆಂಟ್ ಗೋಡೆ ಕಟ್ಟಿಸುತ್ತಿದೆ ಇರಾನ್ | US Military

ಇರಾನ್ &ಅಮೆರಿಕ ನಡುವೆ ಮುಂದಿನ ಶನಿವಾರದಿಂದ ಯುದ್ಧ ಶುರುವಾಗುವ ಆತಂಕ ಈಗ ಆವರಿಸಿದೆ ಹಾಗೂ ಜಗತ್ತಿನಾದ್ಯಂತ ಈ ಚರ್ಚೆ ಜೋರಾಗಿದೆ. ಇದೇ ಸಮಯದಲ್ಲಿ ವಾರಾಂತ್ಯದಲ್ಲಿ ಇರಾನ್ ಮೇಲೆ ಅಮೆರಿಕ ಕಾರ್ಯಾಚರಣೆ ಶುರು ಮಾಡಿದರೆ ಅದರಿಂದ

19 Feb 2026 11:20 pm
ಶೇಕಡಾ 5ರಷ್ಟು ಮೀಸಲಾತಿ ರದ್ದು, ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಸೌಲಭ್ಯ ನಿಲ್ಲಿಸಿದೆ ಈ ರಾಜ್ಯ... Muslim Quota

ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ವಿಚಾರವಾಗಿ ಕರ್ನಾಟಕದ ನೆರೆ ರಾಜ್ಯದಲ್ಲಿ ದೊಡ್ಡ ವಿವಾದ ಭುಗಿಲೆದ್ದು, ರಾಜಕೀಯ ಚರ್ಚೆಗಳು ಕೂಡ ಜೋರಾಗಿದ್ದವು. ಚುನಾವಣೆಗೆ ಕೂಡ ಇದೇ ಅಸ್ತ್ರ ಬಳಸಿಕೊಂಡು ಸೋಲು &ಗೆಲುವಿನ ಲೆಕ್ಕಾ

19 Feb 2026 10:57 pm
CJI ಆಗುವುದು ಹೇಗೆ? ಭಾರತದ ಮುಖ್ಯ ನ್ಯಾಯಮೂರ್ತಿಗಳ ಹುದ್ದೆಯ ಜವಾಬ್ದಾರಿ ಮತ್ತು ಅಧಿಕಾರದ ಕುರಿತಾದ ವಿಶೇಷ ಲೇಖನ

ಭಾರತದ ಮುಖ್ಯ ನ್ಯಾಯಮೂರ್ತಿಗಳು (CJI) ದೇಶದ ನ್ಯಾಯಾಂಗ ವ್ಯವಸ್ಥೆಯ ಅತ್ಯುನ್ನತ ಮುಖ್ಯಸ್ಥರಾಗಿದ್ದು, ಸಂವಿಧಾನ ಮತ್ತು ಜನರ ಮೂಲಭೂತ ಹಕ್ಕುಗಳ ಅಂತಿಮ ರಕ್ಷಕರಾಗಿರುತ್ತಾರೆ. ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾ

19 Feb 2026 9:16 pm
ಕಂದಾಯ ಇಲಾಖೆ ಗುಡ್‌ನ್ಯೂಸ್: ಬಾಕಿ ವ್ಯಾಜ್ಯ ಪ್ರಕರಣಗಳ ಇತ್ಯರ್ಥಕ್ಕೆ 9 ವಿಶೇಷ ಜಿಲ್ಲಾಧಿಕಾರಿಗಳ ನೇಮಕ

ಬೆಂಗಳೂರು: ಕರ್ನಾಟಕದ ಕಂದಾಯ ನ್ಯಾಯಾಲಯಗಳಲ್ಲಿ ವರ್ಷಗಳಿಂದ ಬಾಕಿ ಇರುವ ಪ್ರಕರಣಗಳನ್ನು ಆಂದೋಲನ ಮಾದರಿಯಲ್ಲಿ ತ್ವರಿತವಾಗಿ ವಿಲೆವಾರಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವು

19 Feb 2026 8:18 pm
ಶಾಂತಿ ಮಂಡಳಿ ಸೇರಿದ ಪಾಕಿಸ್ತಾನ, ಅಮೆರಿಕಗೆ ಮತ್ತಷ್ಟು ಹತ್ತಿರವಾಗಲು ಪ್ಲಾನ್ | Pakistan Economy

ಪಾಕಿಸ್ತಾನದ ಆರ್ಥಿಕ ಅರಾಜಕತೆ ಮತ್ತೆ ಮುಂದುವರಿದಿದ್ದು, ಅಲ್ಲಿನ ಪರಿಸ್ಥಿತಿ ಈಗ ಹೇಗೆ ಆಗಿದೆ ಅಂದರೆ ತುತ್ತು ಅನ್ನಕ್ಕೂ ಜನ ಪರದಾಡುತ್ತಿದ್ದಾರೆ. ಆದರೆ ಪಾಕಿಸ್ತಾನ ಸರ್ಕಾರ ಮಾತ್ರ ಉಗ್ರರನ್ನು ಪೋಷಣೆ ಮಾಡುತ್ತಾ ಜಾಲಿ ಜಾಲ

19 Feb 2026 8:10 pm
ಜಿಲ್ಲಾಧಿಕಾರಿ ಆಗುವ ಕನಸಿದ್ದರೆ ಇಲ್ಲಿದೆ ಹುದ್ದೆಯ ಅರ್ಹತೆ, ವೇತನ ಮತ್ತು ಆಯ್ಕೆ ಪ್ರಕ್ರಿಯೆಯ ಕುರಿತಾದ ವಿಶೇಷ ಲೇಖನ

ಒಂದು ಇಡೀ ಜಿಲ್ಲೆಯ ಆಡಳಿತದ ಚುಕ್ಕಾಣಿ ಹಿಡಿದು, ಲಕ್ಷಾಂತರ ಜನರ ಬದುಕಿನಲ್ಲಿ ಬದಲಾವಣೆ ತರುವ ಶಕ್ತಿಶಾಲಿ ಹುದ್ದೆಯೇ ಜಿಲ್ಲಾಧಿಕಾರಿ (Deputy Commissioner). ಸಮಾಜದಲ್ಲಿ ಗೌರವ, ಅಧಿಕಾರ ಮತ್ತು ಸೇವೆಯ ಅವಕಾಶ ಬಯಸುವ ಯುವಜನತೆಗೆ ಇದೊಂದು ಕ

19 Feb 2026 7:12 pm
Job Fair 2026: ಧಾರವಾಡ, ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ, ದಿನಾಂಕ- ನೋಂದಣಿ ವಿವರ

Job Fair 2026: ಕರ್ನಾಟಕ ರಾಜ್ಯದ ಉದ್ಯೋಗಾಸಕ್ತ ಅಭ್ಯರ್ಥಿಗಳಿಗೆ ಇಲ್ಲೊಂದು ಖಷಿ ಸುದ್ದಿ ಇದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಿಂದ ಧಾರವಾ

19 Feb 2026 6:38 pm
CBSE 10ನೇ ತರಗತಿ ಇಂಗ್ಲಿಷ್ ಪರೀಕ್ಷೆಗೆ ಕೇವಲ ಒಂದು ದಿನ ಬಾಕಿ: 80ಕ್ಕೆ 80 ಅಂಕ ಗಳಿಸಲು ಇಲ್ಲಿದೆ ತಜ್ಞರ ಸಲಹೆ

ಸಿಬಿಎಸ್‌ಇ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ಶುರುವಾಗಿದೆ. ಶನಿವಾರ, ಫೆಬ್ರವರಿ 21, 2026 ರಂದು ನಡೆಯಲಿರುವ ಇಂಗ್ಲಿಷ್ ಭಾಷೆ ಮತ್ತು ಸಾಹಿತ್ಯ (ಕೋಡ್ ನಂ. 184) ಪರೀಕ್ಷೆಗೆ ದೇಶಾದ್ಯಂತ ಬರೋಬ್ಬರಿ 25 ಲಕ್ಷಕ್ಕೂ ಹೆಚ್ಚು ವಿದ್ಯಾರ

19 Feb 2026 5:23 pm
KSRTC Strike: ಬೇಡಿಕೆ ಈಡೇರಿಕೆಗೆ ಮಾರ್ಚ್ 2ರ ಗಡುವು: ಮುಷ್ಕರ ವಾಪಾಸ್ ಪಡೆದ ಸಾರಿಗೆ ನೌಕರರು

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಗೆ ಆಗ್ರಹಿಸಿ 'ಬೆಂಗಳೂರು ಚಲೋ' ಪ್ರತಿಭಟನೆ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ

19 Feb 2026 5:03 pm
ಫೆಬ್ರವರಿ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಪೆಟ್ರೋಲ್, ಡೀಸೆಲ್‌ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಫೆಬ್ರವರಿ 19) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್

19 Feb 2026 4:05 pm
Bengaluru Second Airport: ಲಾಗಾಯ್ತಿನಿಂದ ಕರ್ನಾಟಕದ ವಿರೋಧ ಮಾಡಿದ್ದ ತಮಿಳುನಾಡಿನಿಂದ ಬೆಂಗಳೂರು ಅಭಿವೃದ್ಧಿ ಜಪ!

ಬೆಂಗಳೂರು ಹಾಗೂ ಕರ್ನಾಟಕದ ವಿಚಾರದಲ್ಲಿ ಲಾಗಾಯ್ತಿನಿಂದ ಕರ್ನಾಟಕದ ವಿರೋಧ ಮಾಡಿಕೊಂಡು ಬಂದಿದ್ದ ತಮಿಳುನಾಡು ಇದೀಗ ವರಸೆ ಬದಲಾಯಿಸಿದೆ. ಬೆಂಗಳೂರು ಹಾಗೂ ಹೊಸೂರು ಎರಡೂ ನಗರಗಳ ಅಭಿವೃದ್ಧಿ ಆಗಲಿದೆ. ಹೀಗಾಗಿ ತಮಿಳುನಾಡಿನ ಹೊ

19 Feb 2026 3:01 pm
ಡೊನಾಲ್ಡ್ ಟ್ರಂಪ್ ಮಹತ್ವದ ಚಿಂತನೆ, ಇರಾನ್ ವಿರುದ್ಧ ವಾರಾಂತ್ಯದಲ್ಲಿ ಮಹತ್ವದ ಕ್ರಮ ಸಾಧ್ಯತೆ | US Military

ಮಧ್ಯಪ್ರಾಚ್ಯ ಭಾಗದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಹೊತ್ತಿಕೊಂಡ ಬೆಂಕಿ ಸೇನಾ ಕಾರ್ಯಾಚರಣೆ ರೂಪ ಪಡೆಯುತ್ತಿದ್ದು, ಈ ವಾರಾಂತ್ಯಕ್ಕೆ ಇರಾನ್ ವಿರುದ್ಧ ದಾಳಿ ನಡೆಸಲು ಅಮೆರಿಕ ಸೇನೆ ಸಿದ್ಧವಾಗಿದೆ ಎಂಬ ಸುದ್ದಿ ಸಂಚಲನ ಸೃಷ

19 Feb 2026 2:21 pm
AI Opportunity: ಕೀಬೋರ್ಡ್‌ ಕುಟ್ಟುವ ಕೈಗಳಿಗೆ ಆಲೋಚಿಸುವ ತಲೆ ಬೇಕು; ಎಐ ಆತಂಕವಲ್ಲ ಅವಕಾಶ -ಪ್ರವೀಣ್ ಕುಮಾರ್ ಶೆಟ್ಟಿ ಬರಹ

AI opportunity in IT industry:ಟೆಕಿಗಳ ಉದ್ಯೋಗಕ್ಕೆ ಎಐ ಕನ್ನ ಹಾಕಲಿದೆ. ಇದರ ಪರಿಣಾಮ ಬೆಂಗಳೂರಿನ ಮೇಲಾಗಲಿದೆ ಎನ್ನುವ ಆತಂಕದ ಬಗ್ಗೆ ಸ್ವತಃ ತಂತ್ರಜ್ಞರಾಗಿರುವ ಪ್ರವೀಣ್ ಕುಮಾರ್ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಂಥ ಸಿಲಿಕಾನ್

19 Feb 2026 2:04 pm
Adani Group: ಭಾರತದ ಪ್ರಮುಖ ಬಿಸಿನೆಸ್ ಶಾಲೆಗಳ ವಿದ್ಯಾರ್ಥಿಗಳಿಗೆ ಅದಾನಿ ಗ್ರಾಪ್‌ ವಿದ್ಯಾರ್ಥಿವೇತನ ಘೋಷಣೆ

Adani Group: ಅದಾನಿ ಗ್ರೂಪ್ 2025-27 ಸಮೂಹದ ಅದಾನಿ ಅಕ್ಸೆಲರೇಟೆಡ್ ಲೀಡರ್‌ಶಿಪ್ ಪ್ರೋಗ್ರಾಂ (AALP) ಅಡಿಯಲ್ಲಿ ಭಾರತದ ಪ್ರಮುಖ ಬಿಸಿನೆಸ್ ಶಾಲೆಗಳ ವಿದ್ಯಾರ್ಥಿಗಳಿಗೆ 24 ಸಂಪೂರ್ಣ ಅನುದಾನಿತ ವಿದ್ಯಾರ್ಥಿವೇತನಗಳನ್ನು ಘೋಷಿಸಿದೆ. ಈ ಕ್ರಮವು

19 Feb 2026 1:58 pm
AI: ಚೀನಾದ ರೋಬೋಟ್ ನಾಯಿ ವಿವಾದ: ಗಲ್ಗೋಟಿಯಾ ದಿಗ್ವಿಜಯ ಸಂಭ್ರಮವು: ರಾಜಾರಾಂ ತಲ್ಲೂರು ಬರಹ

ದೆಹಲಿಯ ಭರತ್ ಮಂಟಪದಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026ರಲ್ಲಿ ಭಾರೀ ಸದ್ದು ಮಾಡಿದ್ದು ಚೀನಾದ ರೋಬೋಟ್ ನಾಯಿ ವಿಷಯ. ಗಲ್ಗೋಟಿಯಾ ದಿಗ್ವಿಜಯ ಸಂಭ್ರಮವು: ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ಒಮ್

19 Feb 2026 12:47 pm
ಎಐ ಬೆಳವಣಿಗೆ ಜೊತೆಯಲ್ಲೇ ದೊಡ್ಡಣ್ಣನಿಗೆ ಎದುರಾಯ್ತು ಹೊಸ ಸವಾಲು, ಕಾರಣ ತಿಳಿಯಿರಿ | Artificial Intelligence

ಪ್ರಪಂಚ ಇದೀಗ ಆಧುನಿಕತೆ ಹೆಸರಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮೂಲಕ ಮುಂದೆ ನುಗ್ಗುತ್ತಾ ಇದ್ದು, ನೋಡ ನೋಡುತ್ತಲೇ ಕೋಟ್ಯಂತರ ಕೆಲಸಗಳು ಕೂಡ ಇದೇ ಕಾರಣಕ್ಕೆ ಖಾಲಿ ಆಗಲಿವೆಯಾ? ಎಂಬ ಪ್ರಶ್ನೆ ಕೂಡ ಮೂಡಿದೆ. ಆದರೆ ಆರ್ಟಿಫಿ

19 Feb 2026 12:45 pm
ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಹಾರ್ದಿಕ್‌ ಪಾಂಡ್ಯ ಜೊತೆ ಮಹಿಕಾ ಶರ್ಮಾ ರೊಮ್ಯಾನ್ಸ್‌, ವಿಶೇಷ ಬರಹದ ಪೋಸ್ಟರ್ ವೈರಲ್‌

Hardik Pandya: ಟಿ20 ವಿಶ್ವಕಪ್‌ 2026 ಟೂರ್ನಿಯ ನಡುವೆ ಟೀಮ್ ಇಂಡಿಯಾದ ಪ್ರಮುಖ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ವೈಯಕ್ತಿಕ ಜೀವನದ ಕಾರಣಕ್ಕೂ ಸುದ್ದಿಯಲ್ಲಿದ್ದಾರೆ. ಅವರು ತಮ್ಮ ಪ್ರೇಯಸಿ ಮಹಿಕಾ ಶರ್ಮಾ ಜೊತೆ ಸಮಯ ಕಳೆದಿರುವ ಕೆಲವು

19 Feb 2026 12:21 pm
Gold Price Feb 19: ಚಿನ್ನ - ಬೆಳ್ಳಿ ಬೆಲೆಯಲ್ಲಿ ದಿಢೀರ್ ಬದಲಾವಣೆ: ಇಂದಿನ ಚಿನ್ನ - ಬೆಳ್ಳಿ ಬೆಲೆ ಎಷ್ಟಿದೆ

Gold Price Feb 19: ಚಿನ್ನ ಪ್ರಿಯರಿಗೆ ಗುರುವಾರ ಮತ್ತೆ ಶಾಕ್ ಎದುರಾಗಿದೆ. ಕಳೆದ ನಾಲ್ಕು ದಿನಗಳಿಂದಲೂ ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆಯು ಗುರುವಾರ ಭಾರೀ ಹೆಚ್ಚಳವಾಗಿದೆ. ಚಿನ್ನದ ಬೆಲೆಯಲ್ಲಿ ಫೆಬ್ರವರಿ 19ರ ಗುರುವಾರದಂದು ಭಾರೀ ಹೆಚ

19 Feb 2026 11:58 am
ಕರ್ನಾಟಕದಲ್ಲಿ ಕನ್ನಡದ ಗೌರವ: ಸಹಬಾಳ್ವೆಗೆ ಸ್ಥಳೀಯ ಭಾಷೆ ಕಲಿಯುವುದು ಯಾಕೆ ಅಗತ್ಯ?

ಅದು 2001 ರ ಸಮಯ.ದೂರ ದೇಶದಲ್ಲಿ ಸಿಗುವ ಭಾರತೀಯರೆಲ್ಲರೂ ನನ್ನ ಬಂಧುಗಳು ಎನ್ನುವ ಭಾವನೆಯಿದ್ದ ಕಾಲ. ಇದರ ಜೊತೆಗೆ ಅಂದಿನ ದಿನದಲ್ಲಿ ಬಾರ್ಸಿಲೋನ ನಗರದಲ್ಲಿ ಭಾರತೀಯರು ಬೆರಳೆಣಿಕೆಯಲ್ಲಿದ್ದರು. ಇಂತಹ ಸಮಯದಲ್ಲಿ ಡೆಲ್ಲಿಯ ಹುಡುಗ

19 Feb 2026 10:18 am
ನವಿ ಮುಂಬೈನಲ್ಲಿ ಫೆಡೆಕ್ಸ್‌ನ ಅತ್ಯಾಧುನಿಕ ಏರ್ ಕಾರ್ಗೋ ಹಬ್: 6,000 ಉದ್ಯೋಗಗಳ ಸೃಷ್ಟಿಸುವ ಗುರಿ

ಜಾಗತಿಕ ಲಾಜಿಸ್ಟಿಕ್ಸ್ ಪ್ರಮುಖ ಕಂಪನಿ ಫೆಡೆಕ್ಸ್, ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ಸ್ವಯಂಚಾಲಿತ ಏರ್ ಕಾರ್ಗೋ ಹಬ್ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದೆ. ಭಾರತದ ಲಾಜಿಸ್ಟಿಕ್ಸ್ ಮೂಲಸೌಕರ್

19 Feb 2026 9:48 am
ಅಪರಾಧ ಸುದ್ದಿ: ತೀರ್ಥಹಳ್ಳಿ: ಪ್ರೀತಿಗೆ ನಿರಾಕರಣೆ; ಯುವತಿಗೆ ಚಾಕು ಇರಿತ, ನರಸಿಂಹರಾಜಪುರದಲ್ಲಿ ಆನೆ ದಾಳಿಗೆ 8 ಜನ ಬಲಿ

ತೀರ್ಥಹಳ್ಳಿ: ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವಕನೊಬ್ಬ ಯುವತಿಯ ಮೇಲೆ ಬಿಯರ್ ಬಾಟಲಿಯಿಂದ ಚುಚ್ಚಿ, ಹಲ್ಲೆ ಮಾಡಿದ ಘಟನೆ ತೀರ್ಥಹಳ್ಳಿ ಭಾಗದಲ್ಲಿ ನಡೆದಿದೆ. ತೂದೂರು ಗ್ರಾಮದ ನಿವಾಸಿಯಾದ ಸ್ವರೂಪ್ ಕಳೆದ ಆರು ತಿಂಗಳಿನಿಂದ

19 Feb 2026 8:34 am
Karnataka Rain: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 3 ದಿನಗಳಲ್ಲಿ 5 ಜಿಲ್ಲೆಗಳಲ್ಲಿ ಮಳೆ: ಐಎಂಡಿ

Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮುಂದಿನ ಮೂರು ದಿನಗಳಲ್ಲಿ ಐದು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲ

19 Feb 2026 8:10 am
KSRTC Strike: ಸಾರಿಗೆ ಬಸ್‌ಗಳ ಸಂಚಾರ ಯಥಾಸ್ಥಿತಿ, ಮುಷ್ಕರದ ಬಗ್ಗೆ ನಿಲ್ಲದ ಆತಂಕ

KSRTC Strike: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸಾರಿಗೆ ಬಸ್‌ಗಳ ಸಂಚಾರ ಯಥಾಸ್ಥಿತಿ ಮುಂದುವರಿದಿದೆ. ಆದರೆ ಮುಷ್ಕರದ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಮುಂದುವರಿದಿದೆ. 38 ತಿಂಗಳ ವೇತನ ಬಾಕಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈ

19 Feb 2026 7:38 am
Today Horoscope Feb 19: ಈ ದಿನ ನಿಮ್ಮ ರಾಶಿಗೆ ಹೇಗಿದೆ ಅದೃಷ್ಟ? ಆರೋಗ್ಯ–ಹಣಕಾಸಿನ ಸಂಪೂರ್ಣ ಮಾಹಿತಿ

Horoscope February 19: ಫೆಬ್ರವರಿ 19ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಮದ್ಯಾಹ್ನ 1.30 ರಿಂದ 3:00. ಗುರುವಾರ (ಫೆ.19) ಮೇ

19 Feb 2026 6:00 am
Horoscope February 18: ಆರೋಗ್ಯದ ಮೇಲೆ ಎಚ್ಚರವಹಿಸಿ, ಯಾವ ರಾಶಿಯವರಿಗೆ ಶುಭ-ಅಶುಭ?, ದಿನ ಭವಿಷ್ಯ

Horoscope February 18: ಫೆಬ್ರವರಿ 18ರ ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಫೆಬ್ರವರಿ 18ರಂದು ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸ

18 Feb 2026 6:00 am
2026ರ ಮೊದಲ ಸೂರ್ಯಗ್ರಹಣ, ನಿಮ್ಮ ಜೀವನದಲ್ಲೂ ಈ ಬದಲಾವಣೆ ಎದುರಾಗಬಹುದು... First Solar Eclipse

ಸೂರ್ಯಗ್ರಹಣ ಎಂದರೆ ಸಾಕು ಹಲವು ಚರ್ಚೆಗಳು ಶುರುವಾಗುತ್ತವೆ, ಪ್ರಮುಖವಾಗಿ ಗ್ರಹಣ ಹಿನ್ನೆಲೆ ಯಾವ ರಾಶಿಗೆ ಏನು ಪರಿಹಾರ? ಎಂಬ ಚರ್ಚೆ ಜೋರಾಗುತ್ತೆ. ಈ ಪೈಕಿ 2026 ಮೊದಲ ಸೂರ್ಯಗ್ರಹಣ ಫೆಬ್ರವರಿ 17 ಎಂದರೆ ಇಂದು ಸಂಭವಿಸುತ್ತಿದ್ದು,

17 Feb 2026 1:55 pm
Horoscope February 17: ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಮನ್ನಣೆ, ದಾಂಪತ್ಯ ಜೀವನದ ದಿನ ಭವಿಷ್ಯ ಇಲ್ಲಿದೆ

Horoscope February 17: ಫೆಬ್ರವರಿ 17ರ ಮಂಗಳವಾರದ ಎಲ್ಲ 12 ರಾಶಿಗಳ ಗೋಚಾರ ಫಲದ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಫೆಬ್ರವರಿ 17ರ ದಿನ ಭವಿಷ್ಯ: ದ್ವಾದಶ ರಾಶಿಗಳಿಗೆ ಇಂದಿನ ಫಲಾಫಲಗಳ

17 Feb 2026 6:00 am
Horoscope February 16: ಈ ರಾಶಿಯವರಿಗೆ ವೃತ್ತಿಯಲ್ಲಿ ಪ್ರಗತಿ, ಆರೋಗ್ಯದಲ್ಲಿ ಸುಧಾರಣೆ, ದಿನ ಭವಿಷ್ಯ ಇಲ್ಲಿದೆ

Horoscope February 16: ಫೆಬ್ರವರಿ 16ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಫೆಬ್ರವರಿ 16ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂ

16 Feb 2026 6:00 am
HESCOM Recruitment: ಹೆಸ್ಕಾಂನಲ್ಲಿ ಖಾಲಿ ಇರುವ 388 ಹುದ್ದೆಗಳ ನೇಮಕಾತಿ, ಕೂಡಲೇ ಅರ್ಜಿ ಸಲ್ಲಿಸಿ

ಹುಬ್ಬಳ್ಳಿ: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಗುಡ್ ನ್ಯೂಸ್ ಸಿಕ್ಕಿದೆ. ಐಟಿಐ (ಎಲೆಕ್ಟ್ರಿಷಿಯನ್) ಪೂರ್ಣಗೊಳಿಸಿದ ಅಭ್ಯರ್ಥಿಗಳು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ಖಾಲಿ ಇರುವ ವಿವಿಧ ಹುದ್ದೆಗಳಿಗೆ

15 Feb 2026 4:27 pm
ಫೆಬ್ರವರಿ 15 ದಿನ ಭವಿಷ್ಯ: ಭಾನುವಾರ 12 ರಾಶಿಯವರ ಇವತ್ತಿನ ಭವಿಷ್ಯ ಹೇಗಿದೆ? ಫಲಾಫಲ-ಅದೃಷ್ಟ ಸಂಖ್ಯೆ

Horoscope February 15: ಫೆಬ್ರವರಿ 15ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಬೆಳಗ್ಗೆ 4.30 ರಿಂದ 6:00. ಇಂದಿನ ಭಾನುವಾರವು

15 Feb 2026 6:00 am
Weekly Horoscope: ಈ ರಾಶಿಯವರಿಗೆ ಉದ್ಯೋಗದಲ್ಲಿ ಶ್ರಮಕ್ಕೆ ತಕ್ಕ ಫಲ, ಸಂತೋಷದ ಸುದ್ದಿ ಕೇಳುವಿರಿ

Weekly Horoscop: ಈ ಫೆಬ್ರವರಿ 16ರಿಂದ 22ರವರೆಗಿನ ವಾರವು ಗ್ರಹಗಳ ಸ್ಥಿತಿಗತಿಗಳ ಪ್ರಕಾರ ಹಲವು ರಾಶಿಗಳ ಜೀವನದಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿರುವುದಾಗಿ ಜ್ಯೋತಿಷ್ಯ ಸೂಚಿಸುತ್ತದೆ. ಕೆಲವರಿಗೆ ಉದ್ಯೋಗ ಹಾಗೂ ಹಣಕಾಸಿನಲ್ಲಿ ಲಾಭದ ಅ

14 Feb 2026 6:25 am
Horoscope February 14: ದ್ವಾದಶ ರಾಶಿಗಳ ಗೋಚಾರ ಫಲ, ಈ ರಾಶಿಯವರಿಗೆ ಮಾತಿನ ಚಾತುರ್ಯವೇ ಲಾಭ

Horoscope February 14: ಫೆಬ್ರವರಿ 14ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಜ್ಯೋತಿಷಿ ಪಂಡಿತ್ ವಿಠ್ಠಲ್ ಭಟ್ ಅವರ ಬರಹ ಇಲ್

14 Feb 2026 6:00 am
ಅಗ್ನಿವೀರ್ ನೇಮಕಾತಿ 2026 : 25,000 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ದೇಶಸೇವೆ ಮಾಡುವ ಹಂಬಲವಿರುವ ಲಕ್ಷಾಂತರ ಯುವಕ-ಯುವತಿಯರಿಗೆ ಭಾರತೀಯ ಸೇನೆಯು ಸಿಹಿಸುದ್ದಿ ನೀಡಿದೆ. ಬಹುನಿರೀಕ್ಷಿತ 2026-27ನೇ ಸಾಲಿನ 'ಅಗ್ನಿವೀರ್' ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಸುಮಾರು 25,000ಕ್ಕೂ ಅಧಿ

13 Feb 2026 10:14 pm
HAL Recruitment 2026: SSLC, ITI ಪಾಸಾದವರಿಗೆ 151 ಉದ್ಯೋಗಾವಕಾಶ

ಬೆಂಗಳೂರು: ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ, ಅದರಲ್ಲೂ ವಿಶೇಷವಾಗಿ ತಾಂತ್ರಿಕ ಕೌಶಲ್ಯ ಹೊಂದಿರುವ ಯುವಕರಿಗೆ ಸಿಹಿಸುದ್ದಿಯೊಂದು ಇಲ್ಲಿದೆ. ದೇಶದ ಪ್ರತಿಷ್ಠಿತ ರಕ್ಷಣಾ ವಲಯದ ಸಾರ್ವಜನಿಕ ಉದ್ಯಮವಾಗಿರುವ ಹಿಂದುಸ್ತಾನ್

13 Feb 2026 10:07 pm
Horoscope February 13: ಇಂದಿನ ದಿನ ಭವಿಷ್ಯ: 12 ರಾಶಿಗಳ ಸಂಪೂರ್ಣ ದಿನಭವಿಷ್ಯ, ಈ ರಾಶಿಯವರಿಗೆ ಕೋಪ ನಿಯಂತ್ರಣ ಮುಖ್ಯ

Horoscope February 13: ಫೆಬ್ರವರಿ 13ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಫೆಬ್ರವರಿ 13ರಂದು ಮೇಷದಿಂದ ಮೀನ ರಾಶಿಯವರೆಗ

13 Feb 2026 6:00 am
AI ವೇಗಕ್ಕೆ ಹೊಂದಿಕೊಳ್ಳದ ಉದ್ಯೋಗಿಗಳಿಗೆ Google ಶಾಕ್: ಸ್ವಯಂಪ್ರೇರಿತ ನಿವೃತ್ತಿ ಪ್ಯಾಕೇಜ್ ಘೋಷಣೆ

ಕ್ಯಾಲಿಫೋರ್ನಿಯಾ: ಜಾಗತಿಕ ತಂತ್ರಜ್ಞಾನ ದೈತ್ಯ ಗೂಗಲ್ (Google) ತನ್ನ ಉದ್ಯೋಗಿಗಳಿಗೆ ಮಹತ್ವದ ಸಂದೇಶವೊಂದನ್ನು ರವಾನಿಸಿದೆ. ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಕಡೆಗೆ ಕಂಪನಿ ಸಂಪೂರ್ಣ

12 Feb 2026 11:16 pm
UPSC IES, ISS ಪರೀಕ್ಷೆಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸಲು ಮಾರ್ಚ್ 3 ಕೊನೆಯ ದಿನ

ನವದೆಹಲಿ: ಕೇಂದ್ರ ಸರ್ಕಾರಿ ಸೇವೆಯಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಬೇಕು ಎಂದು ಕನಸು ಕಾಣುತ್ತಿರುವ ಲಕ್ಷಾಂತರ ಯುವಜನತೆಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಕೇಂದ್ರ ಲೋಕಸೇವಾ ಆಯೋಗವು (UPSC) ಪ್ರತಿಷ್ಠಿತ ಭಾರತೀಯ ಆರ್ಥಿಕ ಸೇ

12 Feb 2026 5:50 pm
KMF Recruitment: 194 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ; ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸ್‌ ಆಗಿದ್ರೆ ಸಾಕು

ಶಿವಮೊಗ್ಗ: ಕರ್ನಾಟಕದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಕರ್ನಾಟಕ ಹಾಲು ಒಕ್ಕೂಟದಲ್ಲಿ (ಕೆಎಮ್‌ಎಫ್‌) ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಯುವಜನತೆಗೆ ಭರ್ಜರಿ ಸಿಹಿಸುದ್ದಿ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹ

12 Feb 2026 8:30 am
Horoscope February 12: ಫೆಬ್ರವರಿ 12ರ ದಿನ ಭವಿಷ್ಯ: 12 ರಾಶಿಗಳಿಗೆ ದಿನದ ಸಂಪೂರ್ಣ ಭವಿಷ್ಯ, ಅದೃಷ್ಟ ಸಂಖ್ಯೆ - ಬಣ್ಣ ವಿವರ

Horoscope February 12: ಫೆಬ್ರವರಿ 12ರ ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಫೆಬ್ರವರಿ 12ರ ದಿನ ಭವಿಷ್ಯ: 12 ರಾಶಿಗಳಿಗೆ ದಿನದ

12 Feb 2026 6:00 am
ಈ ರಾಶಿಯವರು ಹುಂಬರು, ಆ ರಾಶಿಯವರು ನಂಬರು: ನಿಮ್ಮದು ಯಾವ ರಾಶಿ? ನಿಮ್ಮ ಸ್ವಭಾವ ಹೇಗೆ? -ಇಲ್ಲಿದೆ ಉತ್ತರ

personality traits of zodiac signs: ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿ ಚಕ್ರಗಳಿಗೆ ಬಹಳ ಮಹತ್ವವಿದೆ.ಮೇಷ ರಾಶಿಯವರು ಸ್ವಲ್ಪ ಹುಂಬರು, ಆದರೆ ಅವರನ್ನೇ ನಂಬಿ ಬಂದಿದ್ದಾರೆಂದರೆ ತಮ್ಮದು ಎನ್ನುವಂಥ ಎಲ್ಲ ಸವಲತ್ತನ್ನು ಕೊಟ್ಟುಬಿಡುತ್ತಾರೆ. ವೃಷಭದ

11 Feb 2026 4:45 pm
ಫೆಬ್ರವರಿ 11ರ ದಿನ ಭವಿಷ್ಯ: 12 ರಾಶಿಗಳ ದಿನ ಭವಿಷ್ಯ, ಅದೃಷ್ಟ ಸಂಖ್ಯೆ, ಶುಭ ಬಣ್ಣದ ಬಗ್ಗೆ ತಿಳಿಯಿರಿ

Horoscope February 11: ಫೆಬ್ರವರಿ 11ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದ್ದು, ಫೆಬ್ರವರಿ 11ರಂದು ಮೇಷದಿಂದ ಮೀನ ರಾಶಿಯವರ

11 Feb 2026 6:00 am
ಫೆಬ್ರವರಿ 10 ದಿನಭವಿಷ್ಯ: ಮೇಷದಿಂದ ಮೀನ ರಾಶಿವರೆಗೆ ಉದ್ಯೋಗ, ಹಣಕಾಸು, ಆರೋಗ್ಯ, ಅದೃಷ್ಟ ಫಲ ತಿಳಿಯಿರಿ

Horoscope February 10: ಫೆಬ್ರವರಿ 10ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಫೆಬ್ರವರಿ 10ರಂದು ಮೇಷದಿಂದ ಮೀನ ರಾಶಿಯವರೆಗೆ

10 Feb 2026 6:00 am
Weekly Horoscope: ಈ ವಾರದ ರಾಶಿ ಭವಿಷ್ಯ: 12 ರಾಶಿಗಳಿಗೆ ಉದ್ಯೋಗ, ಹಣಕಾಸು, ಆರೋಗ್ಯ ಮತ್ತು ಸಂಬಂಧಗಳಲ್ಲಿ ಏನು ಫಲ ?

Weekly Horoscope: ಫೆಬ್ರವರಿ ತಿಂಗಳ ಎರಡನೇ ವಾರ ಪ್ರಾರಂಭವಾಗಿದೆ. ಈ ವಾರ ಯಾವ ರಾಶಿಗಳ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಪ್ರೇಮ, ಕೌಟುಂಬಿಕ, ಸ

9 Feb 2026 7:18 am
Horoscope on Feb 9: ಫೆಬ್ರವರಿ 9ರ ದಿನ ಭವಿಷ್ಯ – 12 ರಾಶಿಗಳಿಗೆ ಅದೃಷ್ಟ, ಆರೋಗ್ಯ, ಹಣಕಾಸಿನ ಫಲಾಫಲ

Horoscope on Feb 9: ಫೆಬ್ರವರಿ 9ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಜ್ಯೋತಿಷಿ ಪಂಡಿತ್ ವಿಠ್ಠಲ್ ಭಟ್ ಅವರ ಬರಹ ಇಲ್ಲಿದೆ. ಮೇಷ ಇಂದು ನಿ

9 Feb 2026 6:00 am
ಫೆಬ್ರವರಿ 8 ದಿನ ಭವಿಷ್ಯ: ಯಾವ ರಾಶಿಯವರು ಯಾವುದಕ್ಕೆ ಆದ್ಯತೆ ನೀಡಿದರೆ ಉತ್ತಮ ಫಲ ಸಿಗಲಿದೆ ತಿಳಿಯಿರಿ

Horoscope February 8: ಇಂದು (ಫೆಬ್ರವರಿ 8) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯವರ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳಲ್ಲಿ ಎಚ್ಚರಿಕೆಯ ಅಗತ್ಯವಿದ್ದರೆ, ಇನ್ನೂ ಕೆಲವರಿಗೆ

8 Feb 2026 6:05 am
ಫೆಬ್ರವರಿ 7 ದಿನ ಭವಿಷ್ಯ: ಎಲ್ಲಾ ರಾಶಿಯವರ ಉದ್ಯೋಗ, ಹಣಕಾಸು, ಆರೋಗ್ಯ ಹಾಗೂ ಸಂಬಂಧಗಳ ಕುರಿತ ಸಂಪೂರ್ಣ ಭವಿಷ್ಯ ತಿಳಿಯಿರಿ

Horoscope February 7: ಇಂದು (ಫೆಬ್ರವರಿ 7) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳಲ್ಲಿ ಎಚ್ಚರಿಕೆಯ ಅಗತ್ಯವಿದ್ದರೆ, ಇನ್ನೂ ಕೆಲವರಿಗೆ ಹೊ

7 Feb 2026 6:05 am
Horoscope February 6: ಫೆಬ್ರವರಿ 6 ದಿನ ಭವಿಷ್ಯ: ಯಾವ ರಾಶಿಯವರು ಏನು ಪಾಲನೆ ಮಾಡಬೇಕು ತಿಳಿಯಿರಿ

Horoscope February 6: ಇಂದು (ಫೆಬ್ರವರಿ 6) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳ ವಿಚಾರದಲ್ಲಿ ಎಚ್ಚರಿಕೆಯ ಅಗತ್ಯವಿದ್ದರೆ, ಇನ್ನೂ ಕೆಲವ

6 Feb 2026 6:45 am
CBI Recruitment 2026: ಸೆಂಟ್ರಲ್ ಬ್ಯಾಂಕ್‌ನಲ್ಲಿ 350 ಹುದ್ದೆಗೆ ನೇಮಕಾತಿ; ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

CBI Recruitment 2026:ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಪಡೆದು ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳುವ ಕನಸು ಕಾಣುತ್ತಿರುವ ಯುವಜನತೆಗೆ ಇಲ್ಲೊಂದು ಸಿಹಿ ಸುದ್ದಿಯಿದೆ. ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ 'ಸೆಂಟ್ರಲ್ ಬ್ಯಾಂಕ್ ಆಫ

5 Feb 2026 6:37 pm
UPSC 2026 notification: 933 ಹುದ್ದೆಗಳಿಗೆ ನಾಗರಿಕಾ ಸೇವಾ ಪರೀಕ್ಷೆ ಅಧಿಸೂಚನೆ ಪ್ರಕಟ

ನವದೆಹಲಿ: ದೇಶದ ಅತ್ಯುನ್ನತ ಸರ್ಕಾರಿ ಹುದ್ದೆಗಳಾದ ಐಎಎಸ್ (IAS), ಐಪಿಎಸ್ (IPS) ಮತ್ತು ಐಎಫ್‌ಎಸ್ (IFS) ಸೇರಿ ವಿವಿಧ ನಾಗರಿಕ ಸೇವೆಗಳಿಗೆ ಸೇರಬಯಸುವ ಲಕ್ಷಾಂತರ ಯುವಜನತೆ ಕಾತುರದಿಂದ ಕಾಯುತ್ತಿದ್ದ ಗಳಿಗೆ ಬಂದಿದೆ. ಕೇಂದ್ರ ಲೋಕಸೇವಾ

5 Feb 2026 4:26 pm
BSNL Recruitment 2026: 120 ಹಿರಿಯ ಕಾರ್ಯನಿರ್ವಾಹಕ ತರಬೇತಿದಾರರ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ/ಬೆಂಗಳೂರು: ಕೇಂದ್ರ ಸರ್ಕಾರದ ಒಡೆತನದ ಸಾರ್ವಜನಿಕ ವಲಯದ ಪ್ರತಿಷ್ಠಿತ ಸಂಸ್ಥೆಯಾದ ಭಾರತ ಸಂಚಾರ ನಿಗಮ ನಿಯಮಿತ (BSNL), ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಬಹುನಿರೀಕ್ಷಿತ 'ಹಿರಿಯ ಕಾರ್ಯನಿರ್ವಾ

5 Feb 2026 4:03 pm
ಈ 4 ರಾಶಿಯವರು ಸಿಕ್ಕಾಪಟ್ಟೆ ಎಮೋಷನಲ್; ಒಂದು ಸಣ್ಣ ಮಾತು ಕೂಡ ಇವರ ಹೃದಯಕ್ಕೆ ತಾಗುತ್ತೆ

ಕೆಲವರು ನಮ್ಮ ಜೀವನದಲ್ಲಿ ತುಂಬಾ ಸೌಮ್ಯವಾಗಿ, ನಗುತ್ತಾ, ಎಲ್ಲರಿಗೂ ಹೊಂದಿಕೊಂಡು ಬದುಕುತ್ತಾರೆ. ಅವರು ಯಾವತ್ತೂ ಜೋರಾಗಿ ದೂರು ಹೇಳುವುದಿಲ್ಲ, ಜಗಳವಾಡುವುದಿಲ್ಲ, ತಮ್ಮ ನೋವನ್ನು ಪ್ರದರ್ಶಿಸುವುದೂ ಕಡಿಮೆ. ಆದರೆ ಅಂಥವರ ಮನಸ

5 Feb 2026 8:00 am
ಭೀಷ್ಮರ ವಚನ, ವ್ಯಾಸರ ಲಿಪಿ: ವಿಷ್ಣು ಸಹಸ್ರನಾಮ ಜಗತ್ತಿಗೆ ತಲುಪಿದ ಕಥೆ

ಹಿಂದೂ ಧಾರ್ಮಿಕ ಪರಂಪರೆಯಲ್ಲಿ ಅತ್ಯಂತ ಪವಿತ್ರ ಹಾಗೂ ಜನಪ್ರಿಯ ಸ್ತೋತ್ರಗಳಲ್ಲಿ ಒಂದಾಗಿರುವ ವಿಷ್ಣು ಸಹಸ್ರನಾಮ ಕೇವಲ ನಾಮಸ್ಮರಣೆಯಲ್ಲ; ಅದು ಭಕ್ತಿ, ತತ್ತ್ವ ಮತ್ತು ಧರ್ಮದ ಸಂಯೋಜಿತ ರೂಪ. ವಿಷ್ಣು ಎಂಬ ಸರ್ವವ್ಯಾಪಿ ತತ್ತ್ವ

5 Feb 2026 7:00 am
ದಿನ ಭವಿಷ್ಯ ಫೆಬ್ರವರಿ 5: ಯಾವ ರಾಶಿಯವರ ಜಾತಕ ಹೇಗಿರಲಿದೆ ಎಂದು ತಿಳಿಯಿರಿ

Horoscope February 5:ಇಂದು (ಫೆಬ್ರವರಿ 5) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯದ ವಿಷಯಗಳಲ್ಲಿ ಕೆಲವರಿಗೆ ಎಚ್ಚರಿಕೆ ಅಗತ್ಯವ

5 Feb 2026 6:05 am
Daily Horoscope: ಫೆಬ್ರವರಿ 4ರ ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಹೊಸ ಅವಕಾಶ

ಇಂದು ಗ್ರಹಗಳ ಸ್ಥಿತಿಗತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪ್ರಭಾವ ಬೀರುತ್ತವೆ. ಉದ್ಯೋಗ, ಹಣಕಾಸು, ಕುಟುಂಬ ಹಾಗೂ ಆರೋಗ್ಯ ವಿಷಯಗಳಲ್ಲಿ ಕೆಲವರಿಗೆ ಎಚ್ಚರಿಕೆ ಅಗತ್ಯವಾಗಿದ್ದರೆ, ಇನ್ನೂ ಕೆಲವರಿಗೆ

4 Feb 2026 6:05 am
Daily Horoscope Feb 3: ಫೆಬ್ರವರಿ 03ರ ದಿನ ಭವಿಷ್ಯ: ಈ ರಾಶಿಯವರಿಗೆ ಸಣ್ಣ ತಪ್ಪುಗಳಿಂದ ದೊಡ್ಡ ಸಮಸ್ಯೆ

Daily Horoscope Feb 3: ಫೆಬ್ರವರಿ 02ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಇಂದಿನ ಪಂಚಾಂಗ ವಿವರ ಇಲ್ಲಿದೆ. ರಾಹುಕಾಲ: 03.00 ರ

3 Feb 2026 6:00 am
ಫೆಬ್ರವರಿ 02 ರ ದಿನ ಭವಿಷ್ಯ; ಈ ರಾಶಿಯವರಿಗೆ ಉದ್ಯೋಗ ಹೊಸ ಅವಕಾಶ, ಸ್ಥಿರ ಪ್ರಗತಿ

ಫೆಬ್ರವರಿ 02ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಫೆಬ್ರವರಿ 02ರ ಸೋಮವಾರ ವಿಶ್ವಾವಸು ನಾಮ ಸಂವತ

2 Feb 2026 6:00 am
ಫೆಬ್ರವರಿ 01 ರ ದಿನ ಭವಿಷ್ಯ; ಈ ರಾಶಿಯವರಿಗೆ ಹೊಸ ಜವಾಬ್ದಾರಿಗಳು ಕೈಗೆ ಬರಬಹುದು

ಫೆಬ್ರವರಿ 01ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಫೆಬ್ರವರಿ 01ರ ಭಾನುವಾರದಂದು ವಿಶ್ವಾವಸು ನಾ

1 Feb 2026 6:00 am
ವಾಲ್ಮೀಕಿ ನಿಗಮದಲ್ಲಿ 187 ಕೋಟಿ ನುಂಗಿದ್ದು ಹಸ್ತಕ್ಷೇಪ ಅಲ್ಲವೇ?: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ 187 ಕೋಟಿ ನುಂಗಿದ್ದು ಹಸ್ತಕ್ಷೇಪ ಅಲ್ಲವೇ? ನಿಮ್ಮ ಸಚಿವರಾಗಿದ್ದ ನಾಗೇಂದ್ರರ ಮೇಲೆ ಯಾರು ಟಾರ್ಗೆಟ್ ಮಾಡಿದ್ದರು ಎಂದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರ

31 Jan 2026 10:01 pm
Weekly Horoscope : ಫೆಬ್ರವರಿ 02 ರಿಂದ ಫೆಬ್ರವರಿ 08ರ ವರೆಗಿನ ವಾರ ಭವಿಷ್ಯ: ಯಾವ ರಾಶಿಗೆ ಏನು ಫಲ?

ಫೆಬ್ರವರಿ ತಿಂಗಳ ಮೊದಲ ವಾರ ಆರಂಭವಾಗಿದೆ. ಈ ವಾರ ಯಾವ ರಾಶಿಯ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜ

31 Jan 2026 9:50 pm
Global Massive Lay Offs: ವಿಶ್ವದಾದ್ಯಂತ ಪ್ರತಿಷ್ಠಿತ 23 ಐಟಿ ಕಂಪನಿಗಳಿಂದ ಲಕ್ಷಾಂತರ ಉದ್ಯೋಗ ವಜಾ ಘೋಷಣೆ! ಪಟ್ಟಿ ಇಲ್ಲಿದೆ

Massive Lay Offs: ಭಾರತ ಮಾತ್ರವಲ್ಲದೇ ಜಾಗತಿಕವಾಗಿ ಅನೇಕ ದೇಶಗಳಲ್ಲಿ ಉದ್ಯೋಗ ಕಡಿತ ಹೆಚ್ಚಾಗಿದೆ. ಕೊರೊನಾ ವೇಳೆ ಆರ್ಥಿಕ ಸಮಸ್ಯೆ ಹಾಗೂ ಇತರ ಕಾರಣಗಳಿಂದ ಸಾವಿರಾರು ಮಂದಿ ಪ್ರಮಖ ಕಂಪನಿಗಳಿಂದ ಉದ್ಯೋಗ ಕಳೆದುಕೊಂಡಿದ್ದರು. ಈ ಉದ್ಯೋಗ ವ

31 Jan 2026 10:55 am
RRB ALP Recruitment 2026: ರೈಲ್ವೆ ಲೋಕೋ ಪೈಲಟ್ ಪರೀಕ್ಷಾ ದಿನಾಂಕ ಬದಲು; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

ನವದೆಹಲಿ: ರೈಲ್ವೆ ನೇಮಕಾತಿ ಮಂಡಳಿಯು (ಆರ್‌ಆರ್‌ಬಿ) ಸಹಾಯಕ ಲೋಕೋ ಪೈಲಟ್ (ಎಎಲ್‌ಪಿ) 2026ರ ನೇಮಕಾತಿ ಪ್ರಕ್ರಿಯೆಯ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕಗಳನ್ನು ಪರಿಷ್ಕರಿಸಿದೆ. ಈ ಕುರಿತಾದ ಅಧಿಕೃತ ಪ್ರಕಟಣೆಯನ್ನು ಆರ್‌ಆರ್

31 Jan 2026 10:01 am
SSC MTS Exam: ಪರೀಕ್ಷಾ ನಗರದ ವಿವರ ಪ್ರಕಟ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಬಹುನಿರೀಕ್ಷಿತ ಮಲ್ಟಿ-ಟಾಸ್ಕಿಂಗ್ (ನಾನ್-ಟೆಕ್ನಿಕಲ್) ಸಿಬ್ಬಂದಿ ಮತ್ತು ಹವಾಲ್ದಾರ್ (ಸಿಬಿಐಸಿ &ಸಿಬಿಎನ್‌) ಪರೀಕ್ಷೆ-2025ರ 'ಸಿಟಿ ಇಂಟಿಮೇಷನ್ ಸ್ಲಿಪ್' ಅನ್ನು ಬಿಡುಗಡೆ

31 Jan 2026 9:07 am