ಭಾರತದಲ್ಲಿ ವಾಸ್ತು ಶಾಸ್ತ್ರವನ್ನು ಪ್ರಾಚೀನ ಕಾಲದಿಂದಲೂ ನಮ್ಮ ಜೀವನದ ಒಂದು ಭಾಗವಾಗಿದೆ. ಮನೆ ನಿರ್ಮಾಣದ ಕಾರ್ಯ ಪ್ರಾರಂಭಿಸಿದ ಕಾಲದಿಂದಲೇ ವಾಸ್ತು ತತ್ವಗಳು ಬಳಕೆಯಲ್ಲಿವೆ. ಇಂದಿಗೂ ಇದರ ಮಹತ್ವ ಕಡಿಮೆಯಾಗಿಲ್ಲ. ವಾಸ್ತು ಕ
ಮೈಸೂರು : ಶಾಲಾ ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆಯೇ, ಪೋಷಕರಿಗೆ ತಮ್ಮ ಮಕ್ಕಳನ್ನು ಯಾವ ಚಟುವಟಿಕೆಗಳಲ್ಲಿ ತೊಡಗಿಸಬೇಕು ಎಂಬ ಚಿಂತೆ ಶುರುವಾಗುತ್ತದೆ. ಮೊಬೈಲ್, ವಿಡಿಯೋ ಗೇಮ್ ಗೀಳಿನಿಂದ ಮಕ್ಕಳನ್ನು ಹೊರತಂದು, ಅ
ಬೆಂಗಳೂರು: ರಾಜ್ಯದಲ್ಲಿ ತಮ್ಮ ಮಕ್ಕಳ ಶಾಲಾ ದಾಖಲಾತಿಯ ಬಗ್ಗೆ ತೀವ್ರ ಚಿಂತೆಯಲ್ಲಿದ್ದ ಲಕ್ಷಾಂತರ ಪೋಷಕರಿಗೆ ಕರ್ನಾಟಕ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಒಂದನೇ ತರಗತಿಗೆ (1st Standard) ದಾಖಲಾಗಲು ಮಗುವಿಗೆ ಕಡ್ಡಾಯವಾಗಿ 6 ವರ್
ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಎಸ್ಎಸ್ಎಲ್ಸಿ (SSLC) ಪರೀಕ್ಷೆಗಳು ಭರದಿಂದ ಸಾಗುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ನಡುವೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಒಂದು
ಬೆಂಗಳೂರು: ಮನೆಗಳಲ್ಲಿ ಶುಭ ಸಮಾರಂಭಗಳಿಗೆ, ಹಬ್ಬ ಹರಿದಿನಗಳಿಗೆ ಚಿನ್ನ ಬೆಳ್ಳಿ ಖರೀದಿ ಮಾಡುವುದು ಸಾಮಾನ್ಯ. ಆದರೆಚಿನ್ನ-ಬೆಳ್ಳಿ ಬೆಲೆಯಲ್ಲಿ ಪ್ರತಿದಿನ ಬದಲಾವಣೆಗಳು ಆಗುತ್ತಿರುತ್ತವೆ. ಖರೀದಿಗೂ ಮುನ್ನ ನಮಗೆ ಇವುಗಳ ನಿಖರ
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಜನರು ಸೆಖೆಯಿಂದ ಹೈರಾಣಾಗಿದ್ದಾರೆ. ಆದರೆ, ಬೇಸಿಗೆಯ ಬಿಸಿಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಭಾರತೀಯ ಹವಾಮಾನ ಇಲಾಖೆ (IMD) ಕೊಂಚ ನೆಮ್ಮದಿಯ ಸುದ
Josh Hazlewood: ಐಪಿಎಲ್ 2026ರ ಆರಂಭಕ್ಕೆ ಒಂದು ದಿನದ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಆನೆಬಲ ಬಂದಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಜೋಶ್ ಹ್ಯಾಜಲ್ವುಡ್ ಈಗ ಸಂಪೂರ್ಣ ಗುಣಮ
Josh Hazlewood: ಐಪಿಎಲ್ 2026ರ ಆರಂಭಕ್ಕೆ ಒಂದು ದಿನದ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಆನೆಬಲ ಬಂದಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಆಸ್ಟ್ರೇಲಿಯಾದ ಸ್ಟಾರ್ ವೇಗಿ ಜೋಶ್ ಹ್ಯಾಜಲ್ವುಡ್ ಈಗ ಸಂಪೂರ್ಣ ಗುಣಮ
Adani: ಯೂತ್4 ಜಾಬ್ಸ್ ಫೌಂಡೇಶನ್ನ ಅಂಗಸಂಸ್ಥೆಯಾದ ನಾಟ್ ಜಸ್ಟ್ ಆರ್ಟ್ (NotJustArt),ಅದಾನಿ ಗ್ರೀನ್ ಎಕ್ಸ್ಟಾಕ್ಸ್ (Adani GreenXTalks) ಸಹಯೋಗದೊಂದಿಗೆ ಜಾಗತಿಕ ಫೋಟೋಗ್ರಫಿ ಸ್ಪರ್ಧೆ 2026ರ ಐದನೇ ಆವೃತ್ತಿಯನ್ನು ಅಧಿಕೃತವಾಗಿ ಆರಂಭಿಸಿರುವುದಾಗಿ
IPL 2026: ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ಐಪಿಎಲ್ 19ನೇ ಆವೃತ್ತಿಯ ಎರಡನೇ ಹಂತದ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂದು (ಮಾರ್ಚ್ 26) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಮೂಲಕ ಈ ಬಾರಿಯ ಟೂರ
Summer: ಕರ್ನಾಟಕದಲ್ಲಿ ಪ್ರಕೃತಿ ವಿಕೋಪ ಹಾಗೂ ಬೇಸಿಗೆ ಎದುರಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ
Jacob Bethell: ಆರ್ಸಿಬಿಯ ಸ್ಟಾರ್ ಬ್ಯಾಟರ್ ಆಗಿರುವ ಜೇಕಬ್ ಬೆಥೆಲ್ ಅವರು, ಟಿ20 ವಿಶ್ವಕಪ್ 2026 ಸೆಮಿಫೈನಲ್ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದಾಗ ನಡೆದ ಒಂದು ಕುತೂಹಲಕಾರಿ ಘಟನೆಯನ್ನು ಹಂಚಿಕೊಂಡಿದ್ದಾರೆ.
IPL 2026 RCB Vs SHR: ಐಪಿಎಲ್ 2026ರ ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಲೀಕತ್ವ ಬದಲಾವಣೆಯು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಆರ್ಯಮನ್ ವಿಕ್ರಮ್ ಬಿರ್ಲಾ ಅವರು ಆರ್ಸಿಬಿ ಫ್ರಾಂಚೈಸ
ಮಾನವನ ದೃಷ್ಟಿಕೋನವೇ ಅವನ ಜಗತ್ತನ್ನು ರೂಪಿಸುತ್ತದೆ ಎಂಬುದನ್ನು ಮಹಾಭಾರತದ ಈ ಪ್ರಸಂಗವು ಸರಳವಾಗಿ ಹೇಳುತ್ತದೆ. ಶ್ರೀ ಕೃಷ್ಣನು ಮಾಡಿದ ಸಣ್ಣ ಪರೀಕ್ಷೆಯ ಮೂಲಕ ದುರ್ಯೋಧನ ಮತ್ತು ಧರ್ಮರಾಯನ ಮನಸ್ಥಿತಿಯ ವ್ಯತ್ಯಾಸ ಸ್ಪಷ್ಟವಾ
IPL 2026: ಐಪಿಎಲ್ ಯುವ ಕ್ರಿಕೆಟಿಗರಿಗೆ ಒಂದು ಉತ್ತಮ ವೇದಿಯಾದರೆ, ಮತ್ತೊಂದೆಡೆ ಇದು ದೊಡ್ಡ ವ್ಯಾಪಾರದ ಜಾಲವಾಗಿ ಮಾರ್ಪಟ್ಟುಬಿಟ್ಟಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಹಾಗೆಯೇ ಇದೀಗ ವಿಶ್ಲೇಷಕರೊಬ್ಬರು ಈ ಲೀಗ್ ಹಿಂದಿನ ಉ
ಕೇರಳ ಕೇವಲ ಬಿಸಿಲಿನ ತಾಪಮಾನ ಇರುವ ಪ್ರದೇಶ ಅಷ್ಟೆ ಅಲ್ಲಾ ಇದನ್ನು ದೇವರ ಸ್ವಂತ ನಾಡು ಮತ್ತು ಪ್ರವಾಸಿ ತಾಣ ಎಂದು ಕರೆಯುತ್ತಾರೆ. ಇದು ಭಾರತದ ಮಸಾಲೆ ಉದ್ಯಾನವನ ಎಂದು ಕರೆಯಲ್ಪಡುವ ಈ ಹಚ್ಚ ಹಸಿರುನಿಂದ ಕೂಡಿರುವ ರಾಜ್ಯವು ಶತಮಾ
IPL 2026: ಐಪಿಎಲ್ 19ನೇ ಸೀಸನ್ ಮಾರ್ಚ್ 28ರಂದು ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಆದರೆ, ಅಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀ
SSLC Hindi Exam: ಹಿಂದಿ ಹೇರಿಕೆ ಹಾಗೂ ಶಿಕ್ಷಣದಲ್ಲಿ ಹಿಂದಿ ಭಾಷೆಯನ್ನು ತೆಗೆಯಬೇಕು ಎನ್ನುವ ವಿಷಯವು ಇದೀಗ ಕರ್ನಾಟಕದಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ. ಕಳೆದ ವರ್ಷ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯದಲ್ಲಿ (ಕರ
ಪಾಟ್ನಾ: ಮನುಷ್ಯನಿಗೆ ಸಾವು ಯಾವ ರೀತಿ ಬರುತ್ತದೆ ಎಂದು ಹೇಳಲು ಆಗುವುದಿಲ್ಲ. ಇಲ್ಲೊಬ್ಬ ವ್ಯಕ್ತಿ ಬಾಯಲ್ಲಿ ಅಗಿಯುತ್ತಿದ್ದ ತಂಬಾಕು ಉಗಿಯಲು ಮುಂದಾದ ವೇಳೆ ವೇಗವಾಗಿ ಬರುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಡಿಕ್
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್ 26) ಲೀಟರ್ ಪೆಟ
Tamarind Price: ಕರ್ನಾಟಕದ ವಿವಿಧ ಭಾಗದಲ್ಲಿ ಗುಣಮಟ್ಟದ ಹುಣಸೆ ಹಣ್ಣಿಗೆ ಭರ್ಜರಿ ಬೆಲೆ ಬರುತ್ತಿದೆ. ತುಮಕೂರು ಸೇರಿದಂತೆ ವಿವಿಧ ಭಾಗದಲ್ಲಿ ಗುಣಮಟ್ಟದ ಹುಣಸೆ ಹಣ್ಣಿಗೆ ಭರ್ಜರಿ ಬೆಲೆ ಬರುತ್ತಿದೆ. ಮಾರ್ಚ್ 26ರಂದು ಮಾರುಕಟ್ಟೆಯಲ್ಲಿ
ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆ(KRIES), ಏಕಲವ್ಯ ಮಾದರಿ ವಸತಿ ಶಾಲೆ ಹಾಗೂ ಇತರ ವಸತಿ ಶಾಲೆಗಳ ಪ್ರವೇಶ ಸಲುವಾಗಿ ನಡೆಸಲಾದ ಪರೀಕ್ಷೆಗಳ ಅಂತಿಮ ಅಂಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವೆಬ್
ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಶೀಘ್ರದಲ್ಲೇ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಫೆಬ್ರವರಿ 2026ರ ಆವೃತ್ತಿಯ ಫಲಿತಾಂಶಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ದೇಶಾದ್ಯಂತ ಲಕ್ಷಾಂತರ ಅಭ್ಯರ್ಥಿಗಳು ctet.nic.in ಅಧಿಕ
ನವದೆಹಲಿ: ಭಾರತದಲ್ಲಿ ಆರೋಗ್ಯ ವಿಮಾ ವಲಯವು ಉತ್ತಮ ಬೆಳವಣಿಗೆ ಸಾಧಿಸಿದೆ. ಆರೋಗ್ಯ ವಿಮಾ ಕ್ಲೈಮ್ ಪ್ರಕ್ರಿಯೆಯಲ್ಲಿನ ದಕ್ಷತೆ ಮತ್ತು ನ್ಯಾಯಸಮ್ಮತ ಸ್ಪಂದನೆಯಿಂದಾಗಿ ನಿಗದಿತ ಖಚಿತ ಗುರಿ ಸಾಧಿಸಿದೆ. ಹಿಂದಿನ 2024-25ರ ಸಾಲಿನಲ್ಲಿ
Gold Silver Price: ನಿರಂತರವಾಗಿ ತೀವ್ರ ಕುಸಿತ ಕಂಡಿದ್ದ ಚಿನ್ನ-ಬೆಳ್ಳಿ ಲೋಹಗಳ ದರಗಳಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ. ಜನವರಿ ಶೇ.22ರಷ್ಟು ಕುಸಿತ ಕಂಡಿದ್ದ ಚಿನ್ನ, ಇರಾನ್ ಮೇಲಿನ ಯುದ್ಧ ಆರಂಭವಾದ ಬಳಿಕ ಶೇ.15ರಷ್ಟು ಕುಸಿತ ಕಂಡಿತ್ತು. ಇದ
ಪಾಟ್ನಾ: ಭಾರತೀಯ ರೈಲ್ವೆಯ ಹೆಮ್ಮೆಯ 'ವಂದೇ ಭಾರತ್ ಎಕ್ಸ್ಪ್ರೆಸ್' ರೈಲುಗಳು ಅತ್ಯಾಧುನಿಕ ಸೌಲಭ್ಯ ಹಾಗೂ ವೇಗದ ಪ್ರಯಾಣಕ್ಕೆ ಹೆಸರಾಗಿವೆ. ಆದರೆ, ಇತ್ತೀಚೆಗೆ ಈ ಪ್ರೀಮಿಯಂ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಲಾದ ಊಟದಲ್ಲಿ ತೀವ್
ಕ್ಯಾಲಿಫೋರ್ನಿಯಾ: ಕಾರು ಅಥವಾ ಬೈಕ್ ಓಡಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಎನ್ನುವ ಕಟ್ಟುನಿಟ್ಟಿನ ನಿಯಮವಿದೆ. ಆದರೆ ಕೇವಲ 11 ವರ್ಷದ ಬಾಲಕನೊಬ್ಬ ಇಲ್ಲಿ ಲೀಲಾಜಾಲವಾಗಿ ವಿಮಾನವನ್ನು ನಿಯಂತ್ರಿಸಿ, ಲ್ಯಾಂಡಿಂಗ್ ಮಾಡಿದರೆ
ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆಯ ಬಗ್ಗೆ ಪತ್ರಕರ್ತ ಜಗದೀಶ್ ಕೊಪ್ಪ ಅವರ ಬರಹ ಇಲ್ಲಿದೆ. ಪ್ರತಿ ವರ್ಷ ಬೇಸಿಗೆಯ ದಿನಗಳಲ್ಲಿ ನನಗೆ ಪರಿಸರ ರಕ್ಷಣೆಗೆ ಜೀವನ ಮುಡಿಪಾಗಿಟ್ಟವರು, ಕುಡಿಯುವ ನೀರಿನ ಮಹತ್ವವನ್ನು ಅರಿತು ಅ
ಪರಿಶಿಷ್ಟ ಜಾತಿ ಸ್ಥಾನಮಾನ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದವರು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ ಪಡೆಯಲು ಅರ್ಹರು. ಕ್ರಿಶ್ಚಿಯನ್ ಧರ್ಮದಂತಹ ಇನ್ನಿತರ ಧರ
Karnataka Rain Damage:ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಎರಡು ವಾರಗಳಿಂದ ಅಕಾಲಿಕ ಆಲಿಕಲ್ಲು ಸಹಿತ ಜೋರು ಮಳೆ ಆಗುತ್ತಿದೆ. ಧಾರವಾಡ ಕಲಘಟಗಿಯಲ್ಲಿ ರಾಶಿ ರಾಶಿ ಆಲಿಕಲ್ಲು ಸುರಿದು ಭರ್ಜರಿ ಮಳೆ ಆಗಿತ್ತು. ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ,
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯ ಒಡೆತನವು ಅಧಿಕೃತವಾಗಿ ಹೊಸ ಮಾಲೀಕರ ಕೈಸೇರಿದೆ. ಈ ಐತಿಹಾಸಿಕ ಬದಲಾವಣೆಯ ಬೆನ್ನಲ್ಲೇ, ಆರ್ಸಿಬಿ ತಂಡದ ಮೊದಲ ಮಾಲೀಕ ಹಾಗೂ ಉದ್ಯಮಿ ವಿಜಯ್ ಮಲ್ಯ ಅವರು ಸಾಮಾಜಿಕ ಜಾಲ
ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ (ಜೈಲು) ಇರುವ ಕೈದಿಗಳ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ರಾಜ್ಯದ ಎಲ್ಲಾ ಕಾರಾಗೃಹ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ಖಾಲಿ ಇರುವ ವೈದ್ಯಕೀಯ
Bangladesh Bus Tragedy Video: ಬಾಂಗ್ಲಾದೇಶದ ದೌಲತ್ದಿಯಾ ಘಾಟ್ನಲ್ಲಿ ಹಡಗಿಗೆ ಹತ್ತಲು ಸಜ್ಜಾಗಿದ್ದ ಪ್ರಯಾಣಿಕರು ತುಂಬಿದ್ದ ಖಾಸಗಿ ಬಸ್ ನಿಯಂತ್ರಣ ಕಳೆದುಕೊಂಡು ಪದ್ಮಾ ನದಿಗೆ ಉರುಳಿ ಬಿದ್ದ ಘಟನೆ ಘಾಟ್ ಸಂಖ್ಯೆ 3ರಲ್ಲಿ ಬುಧವಾರ ಸಂಜೆ ಜರುಗ
ಮುಂಬೈ: ಜೀವನದಲ್ಲಿ ನಮಗೆ ಯಾವುದರಲ್ಲಿ ನಿಜವಾದ ಆಸಕ್ತಿ ಇದೆಯೋ, ಅದನ್ನು ಸಾಧಿಸಲು ಎಷ್ಟೇ ಕಷ್ಟವಾದರೂ ಹಿಂದೇಟು ಹಾಕಬಾರದು ಎಂಬುದಕ್ಕೆ 28 ವರ್ಷದ ನಮ್ರತಾ ಯಾದವ್ ಅವರೇ ಅತ್ಯುತ್ತಮ ಉದಾಹರಣೆ. ಸಿಂಗಾಪುರದಂತಹ ದುಬಾರಿ ನಗರದಲ್ಲ
ಬೆಂಗಳೂರು: ದೇಶಾದ್ಯಂತ ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ನಿರಂತರ ಬದಲಾವಣೆಗಳು ಕಂಡುಬರುತ್ತಿದ್ದು, ಗ್ರಾಹಕರು ಹಾಗೂ ಹೂಡಿಕೆದಾರರು ಪ್ರತಿದಿನ ಮಾರುಕಟ್ಟೆಯತ್ತ ಕಣ್ಣಿಟ್ಟಿರುತ್ತಾರೆ. ಮಾರ್ಚ್ 26, 2026 ರ ಇಂದಿನ ಮಾರುಕಟ್ಟ
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ಹವಾಮಾನದಲ್ಲಿ ಕೊಂಚ ಬದಲಾವಣೆಯಾಗುವ ಲಕ್ಷಣಗಳು ಕಾಣ ಸಿಗುತ್ತಿವೆ. ಭಾರತೀಯ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಇತ್ತೀಚಿನ ಹ
Horoscope March 26: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. ಮಾರ್ಚ್ 26ರ
ಬೆಂಗಳೂರು: ರಾಜ್ಯ ಸರ್ಕಾರದ ಆರ್ಥಿಕ ಶಿಸ್ತು ಮತ್ತು ಗ್ಯಾರಂಟಿ ಯೋಜನೆಗಳ ಕುರಿತಾದ ಟೀಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಅಂಕಿ-ಅಂಶಗಳ ಸಮೇತ ಉತ್ತರ ನೀಡಿದ್ದಾರೆ. ಸಾಲದ ಮೇಲೆ ಸರ್ಕಾರ ನಡೆಯುತ್ತಿ
IPL 2026 Free Metro: ಐಪಿಎಲ್ 19 ಸೀಸನ್ ಮಾರ್ಚ್ 28ರಿಂದ ಆರಂಭವಾಗಲಿದ್ದು, ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ಹಾಗೂ ಎಸ್ಆರ್ಎಚ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನೂ ಬೆಂಗಳೂರಿನಲ
ಬೆಂಗಳೂರು: ರಾಜ್ಯದ ವಾಹನ ಸವಾರರ ಜೇಬಿಗೆ ಕತ್ತರಿ ಬೀಳುವ ದಿನಗಳು ಹತ್ತಿರದಲ್ಲಿವೆ. ಕರ್ನಾಟಕದ ಬಹುತೇಕ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ದರಗಳನ್ನು ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಶೇ 3ರಿಂದ 5ರಷ್ಟು ಹೆಚ್ಚಿಸಲು ಭಾರತ
Ananya Birla: ಆರ್ಯನ್ ಬಿರ್ಲಾ ಅವರು ಆರ್ಸಿಬಿ ಫ್ರಾಂಚೈಸಿಯನ್ನ ಖರೀದಿಸಿದ ಬೆನ್ನಲ್ಲೇ ಅವರ ಸಹೋದರಿ ಅನನ್ಯಾ ಬಿರ್ಲಾ ವೈಯಕ್ತಿಕ ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ಅದರಲ್ಲೂ ಗುಜರಾತ್ ಟೈಟಾನ್ಸ್ ತಂಡದ
ತಿರುವನಂತಪುರಂ: ಕೇರಳ ವಿಧಾನಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರ ನಾಮಪತ್ರದ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಆಕ್ಷೇಪಣೆಯನ್ನು ಚುನಾವಣಾಧಿಕಾರಿಗಳು ಮಂಗಳವಾರ ತಿರಸ್ಕರಿಸಿದ್ದಾರೆ. ಇದರೊಂದಿಗೆ
ಬೇಸಿಗೆಯ ತೀವ್ರ ಬಿಸಿಯಿಂದ ಪರಿಹಾರ ನೀಡುವಲ್ಲಿ ಕಬ್ಬಿನ ರಸ ಪ್ರಮುಖ ಪಾತ್ರ ವಹಿಸುತ್ತದೆ. ನೈಸರ್ಗಿಕ ಸಿಹಿತನ ಹೊಂದಿರುವ ಈ ಪಾನೀಯವು ದೇಹವನ್ನು ತಂಪಾಗಿಡುವುದರ ಜೊತೆಗೆ ಹಲವು ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ. ಐಸ್, ನ
ಕರ್ನಾಟಕ ಬಜೆಟ್ ಕುರಿತ ಚರ್ಚೆ ಸದನದಲ್ಲಿ ತೀವ್ರವಾಗುತ್ತಿದ್ದಂತೆ ರಾಜಕೀಯ ವಾಗ್ವಾದಕ್ಕೂ ತಾರಕಕ್ಕೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಕುರಿತು ನೀಡಿದ ಹೇಳಿಕೆಗಳ ವಿರುದ್ಧ ವಿರೋಧ ಪಕ್ಷ ತೀವ್ರ ಟೀಕೆ ವ್ಯಕ್ತ
ಬೆಂಗಳೂರು: ಕರ್ನಾಟಕ ಸರ್ಕಾರವು ಸರ್ಕಾರಿ ಶಾಲೆಗಳ ಭೂಮಿಯನ್ನು ರಕ್ಷಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಯ ಭೂಮಿಗಳ ರಕ್ಷಣೆ ಮತ್ತು ಸಕ್ರಮಾತಿ ವಿಧೇಯಕವನ್ನು ಜಾರಿಗೆ ತಂದಿದೆ. ಇದು ರಾಜ್ಯದ ಶಿಕ್ಷಣ ವ್ಯ
Ananya Birla: ಆರ್ಸಿಬಿ ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಮಿತ್ರ ಸಂಸ್ಥೆಗಳ ಒಕ್ಕೂಟ ಖರೀದಿಸಿದ ಬೆನ್ನಲ್ಲೇ, ಉದ್ಯಮಿ ಮತ್ತು ಗಾಯಕಿ ಅನನ್ಯಾ ಬಿರ್ಲಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಈಗ ವೈರಲ್ ಆಗಿದ
Pratap Simha: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನಿರ್ಧಾರವೊಂದಕ್ಕೆ ಮಾಜಿ ಸಂಸದ ಹಾಗೂ ಬಿಜೆಪಿ ಮುಖಂಡ ಪ್ರತಾಪ್ ಸಿಂಹ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪ್ರತಾಪ್ ಸಿಂಹ ಅವರು, ಜನ್ಮದಿನಕ್ಕೆ ಫ
ವಾಕಿಂಗ್ ಮಾಡುವುದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಆಗಿದೆ ಹಾಗೂ ವ್ಯಾಯಾಮಗಳಲ್ಲಿ ಇದು ಒಂದು ಸರಳ ವಿಧಾನ ಕೂಡ ಹೌದು. ಆದರೆ ಬೇಸಿಗೆಯಲ್ಲಿ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಕಿಂಗ್ ಮಾಡುವಾಗ ಕೆಲವು ಮುನ್ನಚ್ಚರಿ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ನಡೆಸುತ್ತಿರುವ 2026ನೇ ಸಾಲಿನ ಎಸ್ಎಸ್ಎಲ್ಸಿ (SSLC) ವಾರ್ಷಿಕ ಪರೀಕ್ಷೆಗಳು ಬರದಿಂದ ಸಾಗುತ್ತಿವೆ. ಇಂದು (ಮಾರ್ಚ್ 25, 2026) ರಾಜ್ಯಾದ್ಯಂತ ಸಾವಿರಾರು ಪರೀಕ್ಷಾ
ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಮತ್ತೆ ಶುರುವಾಗುವ ಮುನ್ಸೂಚನೆ ನೀಡಿದೆ. ಯುಗಾದಿಗೂ ಮುನ್ನ ಸುರಿದಿದ್ದ ಮಳೆ ನಂತರದ ದಿನಗಳಲ್ಲಿ ದುರ್ಬಲವಾಗಿತ್ತು. ಇದೀಗ ಬದಲಾದ ಹವಾಮಾನ ವೈಪರೀತ್ಯಗಳ ಪ್ರಭಾವದಿಂದ ರಾಜ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲವಾಗಿದೆ ಎಂದೆಲ್ಲ ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದರು. ಈ 'ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ'ಯನ್ನು ಸರ್ಕಾರವೇ ರಚಿಸಿದೆ. ಈ
Non Veg: ಧಾರ್ಮಿಕ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮುಕ್ತವಾಗಿ ಹಾಗೂ ಸುದೀರ್ಘವಾಗಿ ಮಾತನಾಡಿದ್ದಾರೆ. ಮಾಂಸಾಹಾರ ಸೇವೆ, ಹಿಂದೂ ಧರ್ಮದ ಆಚರಣೆ, ಯಾವುದೇ ಸಮುದಾಯವಿದ್ದರೂ ಎಲ್ಲ ಸಮುದಾಯದವರೂ ಒಂದೇ
ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಭಾವ ಸೃಷ್ಟಿಯಾಗಿದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ಹರಡುತ್ತಿದ್ದು, ವಾಹನ ಸವಾರರನ್ನು ತೀವ್ರ ಆತಂಕಕ್ಕೀಡುಮಾಡಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ದ
Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್ 25) ಲೀಟರ್ ಪೆಟ
Kishore Kumar Huli: ಒಟ್ಟಿಗೆ ಒಂದು ರಾಷ್ಟ್ರದಂತೆ ?, ನಮ್ಮನ್ನು ದ್ವೇಷದ ವಿಷಕಾರಿ, ಹಿಂದೂ - ಮುಸ್ಲಿಂ - ಕ್ರಿಶ್ಚಿಯನ್ನರೆಂದು ಇನ್ನೆಂದೂ ಒಂದಾಗಲು ಸಾಧ್ಯವೇ ಇಲ್ಲದಂತೆ ಒಡೆದ ನಂತರ ನಿಮಗೆ ನಾಚಿಕೆಯೆಂಬುದೇನಾದರೂ ಇದೆಯೇ ಎಂದು ನಟ ಕಿಶೋರ್
Who Is Aryan Birla?: ಐಪಿಎಲ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈಗ ಹೊಸ ಮಾಲೀಕತ್ವದ ಅಡಿಯಲ್ಲಿ ಹೊಸ ಪಯಣ ಆರಂಭಿಸಲು ಸಜ್ಜಾಗಿದೆ. ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಬಲಿಷ್ಠ ಒಕ್ಕೂಟವೊಂದು ಸುಮಾರು 1.78 ಬಿಲಿಯನ್ ಡಾಲರ್ (ಸುಮಾರು 16,600 ಕೋಟಿ
ಬೆಂಗಳೂರು: ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಏರಿಳಿತವಾಗುವುದು ಸಾಮಾನ್ಯ. ಕಳೆದ ಕೆಲ ದಿನಗಳಿಂದ ಇಳಿಕೆಯ ಹಾದಿಯಲ್ಲಿದ್ದ ಬಂಗಾರದ ದರ ಇದೀಗ ಮತ್ತೆ ಗ್ರಾಹಕರಿಗೆ ಅಚ್ಚರಿ ಮೂಡಿಸಿದೆ. ಹೌದು, ಮಾರ್ಚ್ 25ರಂದು ಸಿಲಿಕಾನ್ ಸಿಟ
ಮನೆ ಕಟ್ಟುವಾಗ ಧರ್ಮಭೇದವಿಲ್ಲದೆ ಅನೇಕರು ವಾಸ್ತು ಶಾಸ್ತ್ರವನ್ನು ಅನುಸರಿಸುತ್ತಾರೆ. ವಾಸ್ತು ತಜ್ಞರ ಪ್ರಕಾರ ಮನೆಯ ಅಡಿಪಾಯದಿಂದ ಹಿಡಿದು ಮೆಲ್ಬಾಗದವರೆಗು ಎಲ್ಲವು ವಾಸ್ತು ಪ್ರಕಾರ ಕಟ್ಟುತ್ತಾರೆ. ಮನೆಯ ನೀರಿನ ಟ್ಯಾಂಕ್ ಕ
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಮುಗಿದು ಐದು ತಿಂಗಳು ಕಳೆಯಿತು. ಈ ಹಬ್ಬದ ಆಚರನೆಗಾಗಿ ಖರ್ಚು ಮಾಡಿದ 30 ಕೋಟಿ ರೂಪಾಯಿಗಳ ಲೆಕ್ಕ ನೀಡಲು ಈ ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದರೆ ಇದರರ್ಥವೇನು?. ಖರ್
ರಾಜ್ಯದ ಉನ್ನತ ಶಿಕ್ಷಣ ವಲಯದಲ್ಲಿ ಭಾರೀ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಎದುರಾಗಿರುವ ಸಿಬ್ಬಂದಿ ಕೊರತೆಯನ್ನು ನೀಗಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ವಿವಿಧ ಸಾರ್ವಜ
ಬೆಂಗಳೂರು: ದೇಶೀಯ ಮಾರುಕಟ್ಟೆಯಲ್ಲಿ ಹಾಗೂ ಜಾಗತಿಕ ಮಟ್ಟದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ನಿರಂತರ ಏರಿಳಿತಗಳು ಕಂಡುಬರುತ್ತಿವೆ. ಮದುವೆ ಹಾಗೂ ಮುಂಬರುವ ಶುಭ ಸಮಾರಂಭಗಳ ಸೀಸನ್ನಲ್ಲಿ ಆಭರಣ ಖರೀದಿಸುವವರಿಗೆ ಬೆಲೆಗ
ಬೇಸಿಗೆಯ ಕಡು ಬಿಸಿಲು ಮತ್ತು ಸೆಖೆಯಿಂದ ಹೈರಾಣಾಗಿದ್ದ ಕರ್ನಾಟಕದ ಜನತೆಗೆ ಭಾರತೀಯ ಹವಾಮಾನ ಇಲಾಖೆ ಕೊನೆಗೂ ತಂಪಾದ ಸುದ್ದಿಯೊಂದನ್ನು ನೀಡಿದೆ. ರಾಜ್ಯದ ಹವಾಮಾನದಲ್ಲಿ ಅನಿರೀಕ್ಷಿತ ಬದಲಾವಣೆಯಾಗುತ್ತಿದ್ದು, ಮುಂದಿನ ಐದು ದಿ
ವಾಸ್ತು ಶಾಸ್ತ್ರದ ಪ್ರಕಾರ ಶನಿವಾರ ಕೆಲವೊಂದು ಸಣ್ಣ ಕಾರ್ಯಗಳನ್ನು ಮಾಡುವುದರಿಂದ ಜೀವನದಲ್ಲಿ ಹೆಚ್ಚು ಶುಭಫಲಗಳು ಸಿಗಲಿವೆ ಎಂದು ನಂಬಲಾಗಿದೆ. ಶನಿ ದೇವರು ವ್ಯಕ್ತಿಯ ಕ್ರಿಯಾ ಕರ್ಮಗಳ ಆಧಾರದ ಮೇಲೆ ಫಲವನ್ನು ನೀಡುವ ದೇವರು. ಬ
ಪ್ರಾಚೀನ ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಅಡುಗೆ ಮನೆಯಲ್ಲಿ ಇರುವ ಕೆಲವು ವಸ್ತುಗಳು ಮನೆಯ ಆರ್ಥಿಕ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಆದ್ದರಿಂದ ಇವುಗಳನ್ನು ಗುರುತಿಸಿ, ತಕ್ಷಣ ಸರಿಪಡಿಸುವುದು ಉತ್ತಮ ಎಂದು ವಾಸ್
ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಕಂದಾಯ ಇಲಾಖೆಯಿಂದ ಭರ್ಜರಿ ಸಿಹಿಸುದ್ದಿ ಹೊರಬಿದ್ದಿದೆ. ಬಹು ದಿನಗಳಿಂದ ಕಾಯುತ್ತಿದ್ದ ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ನೇಮಕಾತಿಗೆ ಕೊನ
Horoscope March 24: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಂಗಳವಾರ ಮಧ್ಯಾಹ್ನ 3:00 ರಿಂದ 4:30 ರವರೆಗೆ ಇರುತ್ತದೆ. ಮಾರ್ಚ್ 24ರ
ಬೆಂಗಳೂರು: ನಿರುದ್ಯೋಗಿ ಯುವಕರು ಹಾಗೂ ಖಾಸಗಿ ವಲಯದ ನೌಕರರನ್ನು ಗುರಿಯಾಗಿಸಿಕೊಂಡು, ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 25 ಕೋಟಿ ರೂಪಾಯಿ ವಂಚಿಸಿದ್ದ ಖತರ್ನಾಕ್ ದಂಪತಿಯನ್ನು ಬೆಂಗಳೂರು
ಹಿಂದೂ ಸಂಪ್ರದಾಯದಲ್ಲಿ ವಾಸ್ತು ಶಾಸ್ತ್ರಕ್ಕೆ ಪ್ರಮುಖ ಸ್ಥಾನವಿದೆ. ಮನೆ ಮತ್ತು ಸುತ್ತಮುತ್ತಲಿನ ವಾತಾವರಣ ಸರಿಯಾಗಿದ್ದರೆ, ಜೀವನದಲ್ಲಿ ಶಾಂತಿ, ಸಮೃದ್ದಿ ಮತ್ತು ಆರ್ಥಿಕ ಸ್ಥಿತಿ ಬರುತ್ತದೆ ಎಂದು ನಂಬಿಕೆ ಇದೆ. ಇಂದಿನ ದಿನಗ
Weekly Horoscope March 23-29: ಮಾರ್ಚ್ 23ರಿಂದ 29ರವರೆಗೆ ನಡೆಯುವ ಈ ವಾರವು ಜ್ಯೋತಿಷ್ಯ ದೃಷ್ಟಿಯಿಂದ ವಿಶೇಷ ಮಹತ್ವ ಪಡೆದುಕೊಂಡಿದೆ. ವಸಂತ ಋತುವಿನ ಶುಭಾರಂಭ ಮತ್ತು ಯುಗಾದಿ ಹಬ್ಬದ ಸಂಭ್ರಮದ ನಂತರ ಗ್ರಹಗಳ ಸ್ಥಿತಿಗತಿಯಲ್ಲಿ ಉಂಟಾಗುವ ಬದಲಾವಣೆ
ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ-ಯುವತಿಯರಿಗೆ, ಅದರಲ್ಲೂ ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ (Ayush Department Recruitment 2026) ಸಿಹಿಸುದ್ದಿ ನೀಡಿದೆ. ಬೆಂಗಳೂರಿನಲ್ಲಿರ
Horoscope March 22: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ರಾಹುಕಾಲ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಮಾರ್ಚ
ಇಂದಿನ ನಗರ ಜೀವನದಲ್ಲಿ ಮನೆಗಳ ವಿಸ್ತಾರವು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ಪೂಜಾ ಕೊಠಡಿ ಹೊಂದುವುದು ಎಲ್ಲರಿಗೂ ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಹಲವರು ಅಡುಗೆಮನೆಯಲ್ಲಿ ಪೂಜೆ ಮಾಡುವ ಅಭ್ಯಾಸವನ್ನ
ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ನಮ್ಮ ದೈನಂದಿನ ಕೆಲಸಗಳನ್ನು ಸುಲಭಗೊಳಿಸಿದೆ ಎಂಬುದು ನಿಜ. ಆದರೆ, ಉದ್ಯೋಗ ಹುಡುಕುವ ಪ್ರಕ್ರಿಯೆಯಲ್ಲಿ ಇದು ನಕಾರಾತ್ಮಕ ಪರಿಣಾಮವನ್ನು ಸಹ ಬೀರುತ್ತಿದೆ. ಹೌದು, ಕೇವಲ ಕೃತಕ ಬುದ್ಧಿಮತ್
ಇಂದಿನ ಕಾಲದಲ್ಲಿ ಅನೇಕರು ಮನೆ ಕಟ್ಟುವಾಗ ವಾಸ್ತು ಶಾಸ್ತ್ರವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಆದರೆ ಕೆಲವರ ಮನೆಗಳಲ್ಲಿ ವಾಸ್ತುಶಾಸ್ತ್ರ ಎಲ್ಲವೂ ಸರಿಯಾಗಿ ಇದ್ದರು, ನಿರೀಕ್ಷಿಸಿದಂತೆ ಯಶಸ್ಸು ಸಿಗದೇ ಇರುವುದನ್ನು ನ
Horoscope March 21: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ರಾಹುಕಾಲ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಮಾರ
ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಪಡೆಯುವುದು ಲಕ್ಷಾಂತರ ಯುವಜನರ ಕನಸಾಗಿರುತ್ತದೆ. ಇದಕ್ಕಾಗಿ ಹಗಲಿರುಳು ಓದಿ, ಕಠಿಣವಾದ ಲಿಖಿತ ಪರೀಕ್ಷೆ ಹಾಗೂ ಸಂದರ್ಶನಗಳನ್ನು ಎದುರಿಸುತ್ತಾರೆ. ಆದರೆ, ಇನ್ಮುಂದೆ ಕೇವಲ ಪರೀಕ್ಷೆಗಳಲ್ಲಿ ಪ
ಬ್ರಿಟನ್ನಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬಳು, ಉದ್ಯೋಗ ನೇಮಕಾತಿಯಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಅತಿಯಾದ ಬಳಕೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾಳೆ. ಲಂಡನ್ನ ಕ್
ಮನೆ ಕಟ್ಟುವ ಮೊದಲು ಭೂಮಿಯ ಸ್ಥಿತಿಯನ್ನು ಪರಿಶೀಲಿಸುವುದು ಅತ್ಯಂತ ಮುಖ್ಯವಾಗಿದೆ. ಆದರೆ ಕೆಲವೊಮ್ಮೆ ಹಳೆಯ ಬಾವಿ ಅಥವಾ ಹೊಂಡಗಳನ್ನು ಸರಿಯಾಗಿ ತುಂಬಿಸದೇ ಅದರ ಮೇಲೆಯೇ ಮನೆಗಳನ್ನು ನಿರ್ಮಿಸಿರುವ ಘಟನೆಗಳು ನಂತರ ಬೆಳಕಿಗೆ ಬ
ವಾಸ್ತು ಶಾಸ್ತ್ರ ಎಂಬುದು ಕೇವಲ ಮನೆ ಕಟ್ಟವ ಕಲೆಯಲ್ಲ, ಇದು ಒಂದು ಪ್ರಕೃತಿಯ ಪಂಚಭೂತಗಳಲ್ಲಿ ಮನುಷ್ಯನು ಸಮತೋಲನ ಕಾಯ್ದುಕೊಳ್ಳುವ ವಿಜ್ಞಾನ. ನಾವು ದಿನನಿತ್ಯದ ಅವಸರದಲ್ಲಿ ಮಾಡುವ ಸಣ್ಣ ಪುಟ್ಟ ತಪ್ಪುಗಳು ಮನೆಯ ಶಕ್ತಿಯ ಓಟದ ಮ
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ಆಕಾಂಕ್ಷಿಯಾಗಿರುವ ಲಕ್ಷಾಂತರ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಕೇಂದ್ರ ಲೋಕಸೇವಾ ಆಯೋಗದ (UPSC) ಮಾದರಿಯಲ್ಲಿಯೇ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ (KPSC
ಇಂದಿನ ದಿನಗಳಲ್ಲಿ ಮನೆಗಳಲ್ಲಿರುವ ಖಾಲಿ ಜಾಗವನ್ನು ಹಲವರು ವಾಸ್ತು ಪರಿಗಣಿಸದೆ ಬಳಸುತ್ತಿದ್ದಾರೆ. ಆದರೆ ತಜ್ಞರ ಪ್ರಕಾರ ಖಾಲಿ ಜಾಗದ ಬಳಕೆ ಬಗ್ಗೆ ಸರಿಯಾಗಿದ್ದರೆ ಅದು ಆರ್ಥಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗಬಹುದು.
Indian Railways Jobs 2026: ದಕ್ಷಿಣ ಮಧ್ಯ ರೈಲ್ವೆ (ಎಸ್ಸಿಆರ್) ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕಾತಿ ಕೋಶ (ಆರ್ಆರ್ಸಿ) ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಒಟ್ಟು ಸಾವಿರಾರು ಅಪ್ರೆಂಟಿಸ್ ಹುದ್ದೆಗಳ
Horoscope March 19: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ರಾಹುಕಾಲ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. ಮ
ವಾಸ್ತು ನಿಯಮಗಳನ್ನು ಅನುಸರಿಸಿ ಮನೆ ಕಟ್ಟಿದರೂ ಕೆಲವೊಮ್ಮೆ ಆರ್ಥಿಕ ಸಂಕಷ್ಟಗಳು ಎದುರಾಗಬಹುದು. ಅನಗತ್ಯ ಜಗಳಗಳು, ಕಿರಿಕಿರಿ ಮತ್ತು ಹಣಕಾಸಿನ ತೊಂದರೆಗಳು ಕಂಡುಬರುತ್ತವೆ. ಇದನ್ನು ವಾಸ್ತು ದೋಷ ಎಂದು ಭಾವಿಸಿ ದೊಡ್ಡ ಬದಲಾವ
ಭಾರತೀಯ ರೈಲ್ವೆ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಹಾಗೂ ಪದೋನ್ನತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸುತ್ತಿರುವುದನ್ನು ತೀವ್ರವಾಗಿ ಖಂಡಿಸ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇತ್ತೀಚೆಗೆ ಬಜೆಟ್ನಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ನೇಮಕಾತಿ ಬಗ್ಗೆ ಅಧಿಕೃತವಾಗಿ ಘೋಷಿಸಿತ್ತು. ಅದರ ಬೆನ್ನಲ್ಲೆ ದೈಹಿಕ ಶಿಕ್ಷಕರ ನೇಮಕಾತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರ
Horoscope March 18: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ರಾಹುಕಾಲ ಮಧ್ಯಾಹ್ನ 12:00 ರಿಂದ 1:30 ರವರೆಗೆ ಇರುತ್ತದೆ. ಮಾರ
ವಾಸ್ತು ಶಾಸ್ತ್ರದ ಪ್ರಕಾರ ಮನೆಯ ನಿರ್ಮಾಣದಲ್ಲಿ ಬಾಗಿಲುಗಳು ಮತ್ತು ಕಿಟಕಿಗಳ ಸಂಖ್ಯೆಗೆ ತುಂಬಾ ಮಹತ್ವವಿದೆ. ಬಾಗಿಲುಗಳು ಮತ್ತು ಕಿಟಕಿಗಳು ಸಮ ಸಂಖ್ಯೆಯಲ್ಲಿರಬೇಕಾ ಅಥವಾ ಬೇಸ ಸಂಖ್ಯೆಯಲ್ಲಿರಬೇಕಾ? ಎಂಬ ಪ್ರಶ್ನೆ ಬಹುತೆಕ
Horoscope March 17: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಂಗಳವಾರ ರಾಹುಕಾಲ ಮಧ್ಯಾಹ್ನ 3:00 ರಿಂದ ಸಂಜೆ 4:30 ರವರೆಗೆ ಇರುತ್
ಬೆಂಗಳೂರು: ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಹೊರರಾಜ್ಯದ ವಲಸೆ ಕಾರ್ಮಿಕರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಕೈತಪ್ಪುತ್ತಿವೆ ಎಂ

32 C