SENSEX
NIFTY
GOLD
USD/INR

Weather

24    C

...
ಕೆಕೆಆರ್ vs ಪಂಜಾಬ್ ಕಿಂಗ್ಸ್ ಪಂದ್ಯಕ್ಕೆ ಮಳೆ ಅಡ್ಡಿ; ಎರಡೂ ತಂಡಗಳಿಗೆ ತಲಾ ಒಂದು ಅಂಕ

IPL 2026 KKR Vs PBKS: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಈ ಹಿನ್ನೆಲೆ ಎರಡು ತಂಡಗಳಿಗೆ ತಲಾ ಒಂದು ಅಂಕ

6 Apr 2026 11:28 pm
ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್: ಶಾಶ್ವತ ಯುದ್ಧ ವಿರಾಮಕ್ಕೆ ಪಟ್ಟು

ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ತಾರಕಕ್ಕೇರಿರುವ ಬೆನ್ನಲ್ಲೇ, ಯುದ್ಧವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಅಮೆರಿಕ ಮಂಡಿಸಿದ್ದ ತಾತ್ಕಾಲಿಕ ಕದನ ವಿರಾಮದ ಪ್ರಸ್ತಾವನೆಯನ್ನು ಇರಾನ್ ಅಧಿಕೃತವಾಗಿ ತಿರಸ್ಕರಿಸಿದೆ. ಯು

6 Apr 2026 9:52 pm
ಆರ್‌ಸಿಬಿ ಸ್ಟಾರ್ ಟಿಮ್ ಡೇವಿಡ್ ಅಬ್ಬರದ ಹಿಂದಿದೆ ದಿನೇಶ್ ಕಾರ್ತಿಕ್ ಕೈವಾಡ: ಸ್ಫೋಟಕ ಮಾಹಿತಿ ರಿವೀಲ್

IPL 2026 RCB: ಎಂ.ಚಿನ್ನಸ್ವಾಮಿಯಲ್ಲಿ ನಡೆದ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಪರ ಟಿಮ್ ಡೇವಿಡ್ ಸ್ಫೋಟಕ ಇನ್ನಿಂಗ್ಸ್‌ ಆಡಿ ತಂಡದ ಗೆಲವಿಗೆ ಪ್ರಮುಖ ಪಾತ್ರವಹಿಸಿದರು. ಪಂದ್ಯದ ನಂತರ ಮಾತನಾಡಿದ ಅವರು ತಮ್ಮ ಅದ್ಭುತ ಬ್ಯಾ

6 Apr 2026 8:57 pm
ಕನ್ನಡದ್ರೋಹಿಗಳಿಗೆ ಇಲ್ಲಿ ಜಾಗವಿಲ್ಲ: ರಾಜ್ಯಪಾಲರ ವಿರುದ್ಧ ಟಿ.ಎ.ನಾರಾಯಣಗೌಡ ಆಕ್ರೋಶ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆಯ ಗ್ರೇಡಿಂಗ್ ವ್ಯವಸ್ಥೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ, ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ವಿರುದ

6 Apr 2026 8:43 pm
RCB: ಆರ್‌ಸಿಬಿ ಬೆಸ್ಟ್ ಫಿನಿಶರ್ ಹೆಸರು ರಿವೀಲ್‌ ಮಾಡಿದ ನಾಯಕ ರಜತ್ ಪಾಟಿದಾರ್

RCB IPL 2026: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿತು. ಪಂದ್ಯದ ಬಳಿಕ ಮಾತನಾಡಿದ ಆರ್‌ಸಿಬಿ

6 Apr 2026 8:00 pm
Middle East War: ಯುಎಸ್ ಕೊಟ್ಟ ಗಡುವು ಅಂತ್ಯ, ಮತ್ತೊಂದು ಜಲಸಂಧಿ ಬಂದ್‌ಗೆ ಇರಾನ್ ಸಜ್ಜು, ಭಾರತಕ್ಕೆ ಮನವಿ

ಇರಾನ್ ಮೇಲಿನ ಇಸ್ರೇಲ್ ಮತ್ತು ಅಮೆರಿಕಾದ ಜಂಟಿ ದಾಳಿಗಳು ಇವತ್ತು ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ಹಾರ್ಮುಜ್ ಜಲಸಂಧಿ ತೆರೆಯಬೇಕು. ಶರಣಾಗಬೇಕು ಇಲ್ಲವೇ ಸಂಧಾನಕ್ಕೆ ಬರಬೇಕು. ಇದಾಗದಿದ್ದರೆ ಮಾರಕ ದಾ

6 Apr 2026 7:46 pm
Highway Toll Rules: ಏ.10ರಿಂದ ಫಾಸ್ಟ್ಯಾಗ್, ಯಪಿಐ ಪಾವತಿಸದಿದ್ದರೆ ಹೆಚ್ಚುವರಿ ದಂಡ ಕಟ್ಟಲು ಸಜ್ಜಾಗಿ

ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ಸಂಗ್ರಹ ನಿಯಮದಲ್ಲಿ ಬದಲಾವಣೆ ಆಗಲಿದೆ. ಇದೇ ಏಪ್ರಿಲ್ 10ರಿಂದ ಹೊಸ ನಿಯಮಗಳು ಜಾರಿಗೆ ಬರಲಿದ್ದು, ಇವುಗಳನ್ನು ವಾಹನ ಸವಾರರು ತಿಳಿಯಬೇಕಿದೆ. ಹೆದ್ದಾರಿ ಟೋಲ್‌ ಪ್ಲಾಜಾಗಳಲ್ಲಿ ಶ

6 Apr 2026 6:56 pm
ಅಸ್ತಿತ್ವಕ್ಕಾಗಿ ಬಿಜೆಪಿ ಸೇರ್ಪಡೆ: ವಿರೋಧ ಪಕ್ಷಗಳ ಮೇಲೆ ಸಿದ್ದರಾಮಯ್ಯರ ಕಿಡಿ

ದಾವಣಗೆರೆ ಏ 6: ದಾವಣಗೆರೆಯಲ್ಲಿ ನಡೆದ ರಾಜಕೀಯ ಚಟುವಟಿಕೆಗಳು ಮತ್ತೊಮ್ಮೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರ ವಿರುದ್ಧ ತೀಕ್ಷ್ಣ ಟೀಕೆ ಮಾಡಿದ್ದಾರೆ. ಎಚ್.ಡಿ. ದೇವೇಗೌ

6 Apr 2026 6:46 pm
Viral Video: ಗಂಗಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಶ್ವಾನವನ್ನು ರಕ್ಷಿಸಿದ ರ‍್ಯಾಫ್ಟಿಂಗ್ ಆಪರೇಟರ್, ನೆಟ್ಟಿಗರಿಂದ ಮೆಚ್ಚುಗೆ

ಮನುಷ್ಯನ ಕ್ರೂರತೆಯ ಬಗ್ಗೆ ಪ್ರತಿದಿನ ಹಲವಾರು ಸುದ್ದಿಗಳು ಕೇಳಿಬರುತ್ತಿರುವ ಈ ಕಾಲದಲ್ಲಿ, ಮಾನವೀಯತೆ ಇನ್ನೂ ಜೀವಂತವಾಗಿದೆ ಎಂಬುದನ್ನು ಸಾಬೀತುಪಡಿಸುವಂತಹ ಘಟನೆಗಳು ಆಗಾಗ ನಡೆಯುತ್ತಿರುತ್ತವೆ. ಇದೀಗ ಗಂಗಾ ನದಿಯ ನೀರಿನ ಮ

6 Apr 2026 6:31 pm
Waterfalls: ಜೋಗದಿಂದ ಚುಂಚಿವರೆಗೆ; ಈ ಬೇಸಿಗೆಯಲ್ಲಿ ನೀವು ಭೇಟಿ ನೀಡಲೇಬೇಕಾದ 10 ಜಲಪಾತಗಳಿವು

ಕರ್ನಾಟಕದ ಪಶ್ಚಿಮ ಘಟ್ಟಗಳ ಹಚ್ಚ ಹಸಿರಿನ ಮಡಿಲಿನಲ್ಲಿ ಮೈದುಂಬಿ ಹರಿಯುವ ಜಲಪಾತಗಳು ಪ್ರವಾಸಿಗರನ್ನು ಸದಾ ಕೈಬೀಸಿ ಕರೆಯುತ್ತವೆ. ಬಿಸಿಲಿನ ತಾಪ ಹೆಚ್ಚಾಗುತ್ತಿರುವ ಈ ಬೇಸಿಗೆಯಲ್ಲಿ, ಹಸಿರು ಕಾಡುಗಳು ಮತ್ತು ಮಂಜು ಮುಸಿಕಿದ

6 Apr 2026 5:49 pm
ಚಿನ್ನಸ್ವಾಮಿಯಲ್ಲಿ ರಾರಾಜಿಸಿದ ಕರ್ನಾಟಕ ಕ್ರಿಕೆಟ್‌ ದಿಗ್ಗಜರ ಹೆಸರು; ಕನ್ನಡ ಮಣ್ಣಿನ ಮಕ್ಕಳಿಗೆ ಕೆಎಸ್‌ಸಿಎ ವಿಶೇಷ ಗೌರವ

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವಿಶೇಷ ಸಮಾರಂಭಕ್ಕೆ ವಿರಾಟ್ ಕೊಹ್ಲಿ ಸಾಕ್ಷಿಯಾದರು. ಭಾರತೀಯ ಕ್ರಿಕೆಟ್‌ ದಿಗ್ಗಜರಾದ ರಾಹುಲ್ ದ್ರಾವಿಡ್ ಮತ್ತು ಅನಿಲ್ ಕುಂಬ್ಳೆ ಅವರಿ ಗೌರವ ಸಲ್ಲಿಸುವ ಸಲು

6 Apr 2026 5:32 pm
ಗ್ರೌಂಡ್‌ನಲ್ಲಿ ಪಂತ್ ಅಬ್ಬರ, ಗ್ಯಾಲರಿಯಲ್ಲಿ ತಿರುಪತಿ ತಿಮ್ಮಪ್ಪನಿಗೆ ಗೋಯೆಂಕಾ ಪ್ರಾರ್ಥನೆ; ವೈರಲ್

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ 2026ರ 10ನೇ ಪಂದ್ಯದಲ್ಲಿ ಎಸ್‌ಆರ್‌ಎಚ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಎಲ್‌ಎಸ್‌ಜಿ ಗೆಲ

6 Apr 2026 4:30 pm
Kerala Elections 2026: ಕೇರಳಂ ಚುನಾವಣಾ ಸಮೀಕ್ಷೆ: ಯುಡಿಎಫ್‌ಗೆ ಅಧಿಕಾರದ ಹಾದಿ ಸುಗಮ; ಎಲ್‌ಡಿಎಫ್‌ಗೆ ಹಿನ್ನಡೆ ಸಾಧ್ಯತೆ

ಕೇರಳಂ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ 'ಪೋಲ್ ಟ್ರ್ಯಾಕರ್' (Poll Tracker) ನಡೆಸಿರುವ ಸಮೀಕ್ಷೆಯ ವರದಿ ಹೊರಬಿದ್ದಿದ್ದು, ರಾಜ್ಯದಲ್ಲಿ ಯುಡಿಎಫ್ (UDF) ಮೈತ್ರಿಕೂಟ ಸ್ಪಷ್ಟ ಮುನ್ನಡೆ ಸಾಧಿಸುವ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದ

6 Apr 2026 4:22 pm
Job Fair: ನಿರುದ್ಯೋಗಿಗಳಿಗೆ ಶುಭ ಸುದ್ದಿ, ಎಸ್‌ಡಿಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ (ರಿ) ಆಶ್ರಯದಲ್ಲಿ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ 'ಎಸ್.ಡಿ.ಎಂ ಉದ್ಯೋಗಂ - 2026' ಬೃಹತ್ ಉದ್ಯೋಗ ಮೇಳಕ್ಕೆ ಸೋಮವಾರ (ಏ.6) ಅರಂಭವಾಗಿದೆ. ಎರಡು ದಿನಗಳ ಈ ಮೇಳಕ್ಕೆ

6 Apr 2026 4:17 pm
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ

ಏಪ್ರಿಲ್ 6ರಿಂದ ಏಪ್ರಿಲ್ 12ರವರೆಗಿನ ವಾರ ಭವಿಷ್ಯ ಇಲ್ಲಿದೆ. ಹನ್ನೆರಡು ರಾಶಿ ಚಕ್ರಗಳ ಮೇಲೆ ಗ್ರಹ-ನಕ್ಷತ್ರಗಳು ವಿಭಿನ್ನ ರೀತಿಯಲ್ಲಿ ಪ್ರಭಾವ ಬೀರುತ್ತವೆ ಸಾಧ್ಯತೆ ಇರುತ್ತದೆ. ವೈದಿಕ ಜ್ಯೋತಿಷ್ಯದ ಪ್ರಕಾರ ಕೆಲವು ರಾಶಿಗಳಿಗ

6 Apr 2026 3:46 pm
ಏಪ್ರಿಲ್ 6ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 6) ಲೀಟರ್‌ ಪೆಟ್

6 Apr 2026 3:40 pm
Gold: ಚಿನ್ನದ ಬೆಲೆ ಏರಿಕೆಯ ಆತಂಕ ಬೇಡ: ಈಗಲೇ ಬೆಲೆ ಲಾಕ್ ಮಾಡಿ ಅಕ್ಷಯ ತೃತೀಯಕ್ಕೆ ಆಭರಣ ಮನೆಗೆ ತನ್ನಿ

ಚಿನ್ನದ ದರದಲ್ಲಿ ನಿರಂತರ ಏರಿಳಿತಗಳು ಉಂಟಾಗುತ್ತಿವೆ. ಗರಿಷ್ಠ ಬೆಲೆಗೆ ಏರಿದ್ದ ಚಿನ್ನ-ಬೆಳ್ಳಿ ಇದೀಗ ಇಳಿಕೆ ಕಂಡಿದೆ. ದೇಶದ ಇತರ ಹಬ್ಬಗಳ ಪೈಕಿ ಹೆಚ್ಚಿನ ಮಂದಿ 'ಅಕ್ಷಯ ತೃತೀಯ 2026' ಕ್ಕೆ (Akshaya Tritiya 2026) ಚಿನ್ನಾಭರಣ ಖರೀದಿಸುತ್ತಾರೆ.

6 Apr 2026 3:18 pm
India - Bangladesh Border: ಭಾರತ - ಬಾಂಗ್ಲಾ ಗಡಿ ರಕ್ಷಣೆಗೆ ಹಾವು, ಮೊಸಳೆಗಳ ಬಳಕೆಗೆ ಮುಂದಾಯ್ತು ಭಾರತೀಯ ಸೇನೆ, ಏನಿದು ಚರ್ಚೆ

India - Bangladesh Border: ಭಾರತ ಹಾಗೂ ಬಾಂಗ್ಲಾದೇಶದ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಸ್ಥಿತಿ ಉತ್ತಮವಾಗಿಲ್ಲ. ಸಂಕಷ್ಟದ ಸಮಯದಲ್ಲಿ ಬಾಂಗ್ಲಾದೇಶಕ್ಕೆ ಭಾರತವು ಸಹಕಾರ ನೀಡುತ್ತಿದ್ದರೂ ಸಹ ಬಾಂಗ್ಲಾದೇಶ ಹಾಗೂ ಭಾರತದ ನಡುವಿನ ಗಡಿ ವಿಚಾ

6 Apr 2026 2:47 pm
ಕೊಡಗು ಚಾರಣ: 4 ದಿನ ದಟ್ಟ ಕಾಡಿನಲ್ಲಿದ್ದ ಕೇರಳಂ ಮೂಲದ ಜಿ.ಎಸ್.ಶರಣ್ಯ ಬದುಕುಳಿದಿದ್ದು ಹೇಗೆ, ರೋಚಕ ಕಾರ್ಯಾಚರಣೆ

Kodagu Trek: ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿದ್ದ ಪ್ರಕರಣವು ಭಾರೀ ಸಂಚಲನ ಹಾಗೂ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಕೊಡಗಿನ ಅತಿ ಎತ್ತರದ ಪ್ರದ

6 Apr 2026 1:56 pm
ಒರಾಕಲ್‌ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral

ಇತ್ತೀಚಿನ ದಿನಗಳಲ್ಲಿ ಟೆಕ್ ವಲಯದಲ್ಲಿ ಉದ್ಯೋಗ ಕಡಿತ ಒಂದು ಸಾಮಾನ್ಯವಾಗಿ ಹೋಗಿದೆ. ಪ್ರಮುಖ ಐಟಿ ದೈತ್ಯ ಕಂಪನಿಯಾದ ಒರಾಕಲ್ (Oracle) ಕೂಡ ಜಾಗತಿಕವಾಗಿ ಬೃಹತ್ ಪುನರ್‌ರಚನಾ ಪ್ರಕ್ರಿಯೆಯ ಭಾಗವಾಗಿ ಸುಮಾರು 30,000 ಉದ್ಯೋಗಿಗಳನ್ನು ವ

6 Apr 2026 1:38 pm
ಅಕ್ಷಯ ತದಿಗೆಗೆ ಸಿದ್ಧವಾಗುತ್ತಿದೆ ಮಂತ್ರಾಲಯ: ಗಂಧಲೇಪನ ಸೇವೆಗೆ ಆನ್‌ಲೈನ್ ಸೌಲಭ್ಯ ಆರಂಭ

ಮಂತಾಲಯ: ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ದಿನವೆಂದೇ ಪರಿಗಣಿಸಲಾಗುವ ʼಅಕ್ಷಯ ತದಿಗೆʼ(ಅಕ್ಷಯ ತೃತೀಯ) ಆಚರಣೆಗೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠ ಸಜ್ಜಾಗುತ್ತಿದೆ. 2026ನೇ ಸಾಲಿನ ಏಪ್ರಿಲ್‌ 20ರಂದು ಅಕ್ಷಯ ತದಿಗೆ ಹಬ್

6 Apr 2026 12:32 pm
'Bagalkot: ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ, ಓಬಿಸಿ ವಿರೋಧಿ ಸರ್ಕಾರವಿದೆ; ಕಾಂಗ್ರೆಸ್‌ಗೆ ನಿಮ್ಮ ಶಕ್ತಿ ತೋರಿಸಿ''

ಬಾಗಲಕೋಟೆ: ಗಂಗಾ ಮತಸ್ಥರು ಶಿಕ್ಷಿತರಾಗಿ ನೀವು ಎಲ್ಲಿದ್ದೀರಾ ಅಲ್ಲಿ ಗೆಲುವಿದೆ ಅಂತ ತೋರಿಸಿರಿ. ಆಗ ಎಲ್ಲ ರಾಜಕೀಯ ಪಕ್ಷಗಳು ನಿಮ್ಮ ಬಾಗಿಲಿಗೆ ಬರುತ್ತವೆ. ಕರ್ನಾಟಕದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಓಬಿಸಿ ವಿರೋಧಿ ಸರ್ಕಾರ ಇದ

6 Apr 2026 12:13 pm
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ

Jowar Price Today In Karnataka: ರಾಜ್ಯದ ಎಪಿಎಂಸಿ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ ಮುಂದುವರಿದಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿ ಬೆಳೆಯುವ ಜೋಳದ ಬೆಳೆಯಲ್ಲಿ ರೈತರು ಈ ವರ್ಷ ಉತ್ತಮ ಇಳುವರಿ ಕಂಡಿದ್ದಾರೆ. ಉತ್ತಮ ಹಿಂಗಾರು ಮಳೆ, ಚ

6 Apr 2026 11:41 am
ರಾಜ್ಯದಲ್ಲಿ ತೃತೀಯ ಭಾಷೆ 'ಆಟಕ್ಕುಂಟು ಲೆಕ್ಕಕ್ಕಿಲ್ಲ', ಆದರೆ ಕೇಂದ್ರದಿಂದ ಕಡ್ಡಾಯದ ಹೊಸ‌ ಆದೇಶ : ರಾಜೀವ ಹೆಗಡೆ ಬರಹ

ಶಿಕ್ಷಣ ವಲಯದಲ್ಲಿ ಭಾಷಾ ನೀತಿಯ ಕುರಿತು ಕಳೆದೊಂದು ವಾರದಲ್ಲಿ ಎರಡು ವಿಭಿನ್ನ ಆದೇಶಗಳು ಹೊರಬಿದ್ದಿವೆ. ಒಂದೆಡೆ ಕರ್ನಾಟಕ ಸರ್ಕಾರವು ತೃತೀಯ ಭಾಷೆಯನ್ನು ಕೇವಲ ಗ್ರೇಡಿಂಗ್‌ಗೆ ಸೀಮಿತಗೊಳಿಸಿ 'ಆಟಕ್ಕುಂಟು ಲೆಕ್ಕಕ್ಕಿಲ್ಲ' ಎ

6 Apr 2026 11:35 am
ಕೊರಟಗೆರೆ: ಬರಕ ಗ್ರಾಮದಲ್ಲಿ ಚಂದ್ರಪೂಜೆ ಸಂಪ್ರದಾಯಕ್ಕೆ ಜೀವ, 9 ದಿನಗಳ ಸಂಭ್ರಮ

ಕೊರಟಗೆರೆ: ತಾಲ್ಲೂಕಿನ ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಕ ಗ್ರಾಮದಲ್ಲಿ ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿರುವ ಬೆಳದಿಂಗಳು ಅಥವಾ ತಿಂಗಳ ಮಾವನ ಪೂಜೆ ಎಂಬ ವಿಶಿಷ್ಟ ಸಂಪ್ರದಾಯ ಈ ವರ್ಷವೂ ಭಕ್ತಿ, ಸಂಸ್ಕೃ

6 Apr 2026 11:07 am
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಸಂತೋಷ, ಎಷ್ಟಿದೆ ಚಿನ್ನ - ಬೆಳ್ಳಿ ಬೆಲೆ

Gold Price April 6: ಚಿನ್ನ ಪ್ರಿಯರಿಗೆ ಏಪ್ರಿಲ್ 6ರ ಸೋಮವಾರ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯು ಭಾರೀ ಏರಿಳಿತ ಕಂಡಿತ್ತು. ಇದೀಗ ಸೋಮವಾರದಂದು ಚಿನ್ನ ಮತ್ತು ಬೆಳ್ಳಿ ಬೆಲೆಯು ಭರ್ಜರಿ ಇಳಿಕೆಯಾಗಿ

6 Apr 2026 11:02 am
ದಿನಕ್ಕೆ 5 ನಿಮಿಷ ಸಾಕು: ಆಯುರ್ವೇದದಿಂದ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಇಂದಿನ ವೇಗದ ಜೀವನದಲ್ಲಿ ಜನರು ತಮಗೆ ಆಗುವ ಆರೋಗ್ಯದ ತೊಂದರೆಗಳಿಗೆ ತಕ್ಷಣ ಪರಿಹಾರ ಸಿಗುವಂತಹ ಮಾರ್ಗಗಳನ್ನು ಹುಡುಕುತ್ತಾರೆ. ತಲೆನೋವು ಬಂದರೆ ತಕ್ಷಣಕ್ಕೆ ಮಾತ್ರೆಗಳ ಸೇವಿಸುವುದು, ಹಸಿವಾದರೆ ಇನಸ್ಟಂಟ್ ಆಹಾರಗಳನ್ನು ಸೇವಿ

6 Apr 2026 10:53 am
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್‌ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ನಡೆಸಿದ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಹತ್ವದ ಹಾಗೂ ಸಂತಸದ ಸುದ್ದಿಯೊಂದು ಹ

6 Apr 2026 10:47 am
Iran: ಶತ್ರು ರಾಷ್ಟ್ರಗಳ ದಾಳಿಗಿಂತಲೂ ಇರಾನ್‌ಗೆ ಕಾಡುತ್ತಿದೆ ಭೀಕರ ಜಲಕ್ಷಾಮ: ಆರು ವರ್ಷಗಳ ಬರಗಾಲಕ್ಕೆ ತತ್ತರಿಸಿದ ಜನ

ಪ್ರಸ್ತುತ ಜಾಗತಿಕ ರಾಜಕೀಯ ವಿದ್ಯಮಾನಗಳಲ್ಲಿ ಇರಾನ್ ಮೇಲೆ ಅಮೆರಿಕ ಅಥವಾ ಇಸ್ರೇಲ್ ನಡೆಸಬಹುದಾದ ದಾಳಿಗಳ ಬಗ್ಗೆ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಆದರೆ, ವಾಸ್ತವದಲ್ಲಿ ಇರಾನ್ ದೇಶಕ್ಕೆ ಬಾಹ್ಯ ಶತ್ರುಗಳ ಕ್ಷಿಪಣಿಗಳ

6 Apr 2026 10:45 am
SSLC ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್: ಸರ್ಕಾರದ ದಿಢೀರ್ ನಿರ್ಧಾರಕ್ಕೆ ಖಾಸಗಿ ಶಾಲೆಗಳ ತೀವ್ರ ವಿರೋಧ

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲಾಗಿ ಗ್ರೇಡಿಂಗ್‌ ವ್ಯವಸ್ಥೆಯನ್ನು ಜಾರಿಗೊಳಿಸುವ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಈ ದಿಢೀರ್‌ ನಿರ್ಧಾರವು ಶೀಕ್ಷಣ ವಲಯದಲ

6 Apr 2026 9:55 am
Karnataka Rain: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಐಎಂಡಿ ವರದಿ

Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಚಂಡಮಾರುತ ಪ್ರಸರಣದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಇಂದಿನಿಂದ ಏಪ್ರಿಲ್ 11ರ ವರೆಗೆ ಮಳೆ ಆಗಲ

6 Apr 2026 6:59 am
April 6 Horoscope: ಈ ರಾಶಿಗಳಿಗೆ ಲಾಭ, ಕೆಲವರಿಗೆ ಎಚ್ಚರಿಕೆ ಸೂಚನೆ

Horoscope April 6: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ಸಾಮಾನ್ಯವಾಗಿ ಬೆಳಿಗ್ಗೆ 7:30 ರಿಂದ 9:00 ರವರೆಗೆ ಇರುತ್ತದೆ.

6 Apr 2026 6:00 am
RCB Vs CSK: ಆರ್‌ಸಿಬಿ ನೀಡಿದ ಗುರಿ ಮುಟ್ಟದೇ ಶರಣಾದ ಸಿಎಸ್‌ಕೆ

RCB Vs CSK IPL 2026: ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಇಂದು (ಏಪ್ರಿಲ್‌ 5) ನಡೆದ ಐಪಿಎಲ್‌ 2026ರ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 43 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ

5 Apr 2026 11:56 pm
ಚಿನ್ನಸ್ವಾಮಿಯಲ್ಲಿ ರನ್ ಮಳೆ ಹರಿಸಿ ಸಿಎಸ್‌ಕೆಗೆ ರೆಡ್‌ ಅಲರ್ಟ್‌ ನೀಡಿದ ಆರ್‌ಸಿಬಿ

RCB Vs CSK IPL 2026: ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ನಡೆಯುತ್ತಿರುವ ಐಪಿಎಲ್‌ 2026ರ 11ನೇ ಪಂದ್ಯದಲ್ಲಿ ಮೊದಲು ಬ್ಯಾಟ್‌ ಬೀಸಿದ ಆರ್‌ಸಿಬಿಯು ಸಿಎಸ್‌ಕೆ ವಿರುದ್ಧ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 250 ರನ್‌ಗಳನ

5 Apr 2026 11:19 pm
\ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು\: ಸಿಎಸ್‌ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ?

Devdutt Padikkal: ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ನಡೆದ ಐಪಿಎಲ್‌ 2026ರ 11ನೇ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಮೊದಲು ಬ್ಯಾಟ್‌ ಬೀಸಿದ ಆರ್‌ಸಿಬಿ ರನ್‌ಗಳ ಹೊಳೆಯನ್ನೇ ಹರಿಸಿದೆ. ಈ ಬಗ್ಗೆ ರಾಯಲ್‌ ಚಾಲೆಂಜರ್ಸ್‌ ಸ್ಟಾರ್ ಬ್ಯಾಟರ್ ಕ

5 Apr 2026 10:00 pm
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು

Virat Kohli: ಐಪಿಎಲ್‌ 19ನೇ ಸೀಸನ್ ಮಾರ್ಚ್ 28ರಿಂದ ಆರಂಭವಾಗಿದ್ದು, ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿಯು ಎಸ್‌ಆರ್‌ಎಚ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿತು. ಇದರ ಬೆನ್ನಲ್ಲೇ ಡ್ಯಾನಿಶ್ ಸೇಠ್ ನಡೆಸಿದ ಸಂದರ್ಶನದಲ್ಲಿ ರಾಯಲ್‌ ಚಾ

5 Apr 2026 9:27 pm
First Rail: ದಶಕ ಪೂರೈಸಿದ ದೇಶದ ಮೊದಲ ಸೆಮಿ-ಹೈ-ಸ್ಪೀಡ್ ರೈಲು; ಅದರ ಸಂಚಾರ ವೇಗ, ಮಾರ್ಗದ ವಿವರ

ದಶಕದ ಹಿಂದೆ ಅಂದಿನ ರೈಲ್ವೆ ಸಚಿವ ಸುರೇಶ್ ಪ್ರಭಾಕರ್ ಪ್ರಭು ಅವರು ದೆಹಲಿಯ ಹಜರತ್ ನಿಜಾಮುದ್ದೀನ್ (NZM) ರೈಲ್ವೆ ನಿಲ್ದಾಣದಿಂದ ಉದ್ಘಾಟಿಸಿದ್ದ 'ಭಾರತದ ಮೊದಲ ಸೆಮಿ-ಹೈ-ಸ್ಪೀಡ್ ರೈಲು' ಇಂದು ಭಾನುವಾರ ಏಪ್ರಿಲ್ 5ಕ್ಕೆ 10 ವರ್ಷ ಪೂರೈ

5 Apr 2026 8:02 pm
RCB vs CSK: ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್‌ಕೆ; ಪಕ್ಕಾ ಪ್ಲೇಯಿಂಗ್‌ 11 ಹೀಗಿದೆ ನೋಡಿ

RCB vs CSK: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಸಿಎಸ್‌ಕೆ ತಂಡ

5 Apr 2026 7:43 pm
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ!

SWR Good News: ಭಾರತೀಯ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ವಿಶೇಷ ರೈಲುಗಳನ್ನು ಕಲ್ಪಿಸುತ್ತಲಿರುತ್ತದೆ. ಇದೀಗ ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಉತ್ತರ ಕರ್ನಾ

5 Apr 2026 6:27 pm
ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡಣೆ ದಕ್ಷಿಣ ಭಾರತದ ಧ್ವನಿ ಅಡಗಿಸುವ ಪಿತೂರಿ: ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಪ್ರಸ್ತಾವಿತ ಲೋಕಸಭೆ ಕ್ಷೇತ್ರಗಳ ಪುನರ್‌ವಿಂಗಡಣೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಭರವಸೆಯ ಹೇಳಿಕೆಗಳು ಕೇವಲ ಚುನಾವಣಾ ಗಿಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ದಕ್ಷಿಣದ ರಾಜ್ಯಗಳನ್

5 Apr 2026 6:13 pm
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಆಡಳಿತ ಕುಲಸಚಿವರಾಗಿ ಹಿರಿಯ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ವಿವಿಯ ಆಡಳಿತ ಚುಕ್ಕಾಣಿ ಈಗ ಅ

5 Apr 2026 5:49 pm
ಪಾಪ‌ರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್‌ ಕಾಲೇಜ್‌ ಬಗ್ಗೆ ಬೊಮ್ಮಾಯಿ ಪ್ರಶ್ನೆ

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ಪಾಪ‌ರ್ ಸರ್ಕಾರದ ಸಾಹುಕಾರ. ರಾಜ್ಯ ಸರ್ಕಾರದ ಕಿಸೆಯಲ್ಲಿ, ಖಜಾನೆಯಲ್ಲಿ ಏನೂ ಇಲ್ಲ. ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತಾಗುತ್ತದೆ. ಈ ಸರ್ಕಾರದ ಬಂಡವಾಳ ಈ ಸರ್ಕಾರ ಹೋದಾಗ ಗೊತ್ತಾಗುತ್

5 Apr 2026 5:44 pm
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್‌ ಸ್ಪಷ್ಟನೆ

ದಾವಣಗೆರೆ ದಕ್ಷಿಣ ಉಪಚುನಾವಣೆಯ ಟಿಕೆಟ್ ಹಂಚಿಕೆ ಪ್ರಕ್ರಿಯೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರು ಅಸಮಾಧಾನಗೊಂಡಿದ್ದಾರೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿದ್ದವು. ಆದರೆ, ಈ ಬಗ್ಗೆ ಸ್ವತಃ ಜಮೀರ್ ಅವರೇ ಪ್ರತಿಕ್ರ

5 Apr 2026 5:15 pm
Amrit Bharat Express 3.0: ಹೊಸ ವಿನ್ಯಾಸ, ಎಸಿ ಕೋಚ್‌ ಸಹಿತ ಅಮೃತ್ ಭಾರತ್ ರೈಲು ಸೇವೆ

ನವದೆಹಲಿ: ವಂದೇ ಭಾರತ್ ರೀತಿಯಲ್ಲೇ ಉತ್ತಮ ದರ್ಜೆಯ ಹಾಗೂ ಆರಾಮದಾಯಕ ಅನುಭವ ನೀಡುವ ಈ 'ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು' (Amrit Bharat Express Rail) ಹೊಸ ವಿನ್ಯಾಸದ ಒಳಾಂಗಣ ಮತ್ತು ಎಸಿ ಬೋಗಿಗಳೊಂದಿಗೆ ಸೇವೆ ನೀಡಲು ಬರುತ್ತಿದೆ. ದೇಶದಲ್ಲಿ

5 Apr 2026 5:13 pm
ಸಿಎಸ್‌ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್‌ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್

Devdutt Padikkal: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ (ಏಪ್ರಿಲ್‌ 5) ನಡೆಯುವ ಐಪಿಎಲ್‌ 2026 ಪಂದ್ಯದಲ್ಲಿ ಆರ್‌ಸಿಬಿಯು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಕ್ಷಣಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾ

5 Apr 2026 4:20 pm
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 5) ಲೀಟರ್‌ ಪೆಟ್

5 Apr 2026 3:48 pm
Bagalkot: ಬಾಗಲಕೋಟೆಯಲ್ಲಿ ಕಮಲದ ವಿಜಯೋತ್ಸವ ನಿಶ್ಚಿತ: ಪ್ರಹ್ಲಾದ್ ಜೋಶಿ ವಿಶ್ವಾಸ

ಬಾಗಲಕೋಟೆ: ಬಾಗಲಕೋಟೆ ಉಪ ಚುನಾವಣೆ ಪ್ರಯುಕ್ತ ಬಿಜೆಪಿ ನಾಯಕರಾದ ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ ಆದಿಯಾಗಿ ಅನೇಕ ನಾಯಕರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕ್ಷೇತ್ರದಲ್ಲಿ ಮತ್ತೊಂದೆಡೆ ಹಿಂದು ಫೈರ್ ಬ್ರ

5 Apr 2026 3:19 pm
ಕೇರಳಂನಲ್ಲಿ ಕಾಂಗ್ರೆಸ್ - ಯುಡಿಎಫ್ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ: ಡಿಸಿಎಂ ಡಿ.ಕೆ. ಶಿವಕುಮಾರ್

Keralam Assembly Polls 2026: ಕೇರಳಂನಲ್ಲಿ ಯಾರು ಅಧಿಕಾರಕ್ಕೆ ಬರಲಿದ್ದಾರೆ ಎನ್ನುವ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ - ಯುಡಿಎಫ್ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ ಬರಲಿದೆ ಎಂದ

5 Apr 2026 3:09 pm
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ

Prakash Raj: ನಟ, ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಅವರು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವ್ಯಂಗ್ಯವಾಗಿ ಟೀಕೆ ಮಾಡಿದ್ದಾರೆ. ಕೇರಳಂ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ರಂಗೇರಿದೆ. ವಿವಿಧ ರಾಜ್ಯಗಳ ಚು

5 Apr 2026 2:17 pm
High Speed Rail: ಬೆಂಗಳೂರು ಸೇರಿ 3 ಹೈಸ್ಪೀಡ್ ರೈಲು ಕಾರಿಡಾರ್ ಡಿಪಿಆರ್ 2027ಕ್ಕೆ ಪೂರ್ಣ, ವಿವರ

ನವದೆಹಲಿ: ದೇಶದಲ್ಲಿ ವಂದೇ ಭಾರತ್, ಸ್ಲೀಪರ್ ವಂದೇ ಭಾರತ್ ರೈಲುಗಳು ಮತ್ತು ಅಮೃತ್ ಭಾರತ್ ರೈಲುಗಳು ಕಾರ್ಯಾಚರಣೆಗೆ ಚುರುಕು ನೀಡಲಾಗಿದೆ. ಇದರ ಬೆನ್ನಲ್ಲೆ ರೈಲ್ವೆ ಇಲಾಖೆಯು ಉದ್ದೇಶಿತ 07ಹೈಸ್ಪೀಡ್ ರೈಲು ಕಾರಿಡರ್‌ಗಳ (HSR) ಪೈಕಿ

5 Apr 2026 1:28 pm
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್‌ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ

Gold and Silver Rate Today April 5: ಕಳೆದ ಕೆಲವು ದಿನಗಳಿಂದ ಭಾರೀ ಏರಿಳಿತ ಕಂಡಿದ್ದ ಚಿನ್ನದ ಬೆಲೆಯು ಏಪ್ರಿಲ್ ಮೊದಲ ವಾರದ ಅಂತ್ಯದ ವೇಳೆಗೆ ಅಲ್ಪ ಇಳಿಕೆ ಕಂಡಿದೆ. ಕಳೆದ ಎರಡೂವರೆ ತಿಂಗಳಿನಿಂದಲೂ ಚಿನ್ನದ ಬೆಲೆಯಲ್ಲಿ ಭಾರೀ ಏರಿಳಿತ ಮುಂದುವರಿದಿ

5 Apr 2026 12:55 pm
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು

5 Apr 2026 11:48 am
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್

Language Row: ತಮಿಳುನಾಡು ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿಯೇ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಹಿಂದಿ ಭಾಷೆ ಹೇರಿಕೆ ವಿಚಾರವಾಗಿ ಆಕ್ರೋಶ ಹೊರ ಹಾಕಿದ್ದಾರೆ. ಕರ್ನಾಟಕದಲ್ಲಿ ತ್ರಿಭಾಷಾ ವಿಚಾರವಾಗಿ / ಎಸ್‌ಎಸ್

5 Apr 2026 10:47 am
ಕರ್ನಾಟಕದ 60 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: 324 ಗ್ರಾಮಗಳಿಗೆ ಟ್ಯಾಂಕರ್, ಬೋರ್‌ವೆಲ್ ವ್ಯವಸ್ಥೆ: ಪ್ರಿಯಾಂಕ್ ಖರ್ಗೆ

Karnataka Water Crisis: ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ನಮ್ಮ ಸರ್ಕಾರವು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ. ಕರ್ನಾ

5 Apr 2026 9:56 am
Match Weather Report: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ-ಸಿಎಸ್‌ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು?

IPL 2026 RCB VS CSK: ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಭಾನುವಾರ (ಏಪ್ರಿಲ್ 5) ನಡೆಯಲಿರುವ ಐಪಿಎಲ್‌ 2026ರ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಎದುರಿಸಲಿದೆ. ಹಾಗಾದ್ರೆ, ಬೆಂಗಳೂರಿನಲ

5 Apr 2026 8:06 am
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ

Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಐದು ದಿನಗಳ ವರೆಗೆ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ದಕ್ಷಿಣ ಕರಾವಳಿ ಅಂಧ್ರಪ್ರದೇಶ ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸ

5 Apr 2026 7:21 am
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ

Horoscope April 5: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಏಪ್ರಿಲ್ 5ರ ದಿನ

5 Apr 2026 6:00 am
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ

ನವದೆಹಲಿ: ದೇಶದಾದ್ಯಂತ ಐಟಿ ಕಂಪನಿಗಳು, ಕಾರ್ಪೋರೇಟ್ ಆಫೀಸ್‌ಗಳಲ್ಲಿ ನೌಕರರ ಸಾಮೂಹಿಕ ವಜಾ ಕ್ರಮಗಳು 2026ರಲ್ಲೂ ಮುಂದುವರಿದಿವೆ. ಕೊರೊನಾ ಸಾಂಕ್ರಾಮಿಕ ಕಾಲದಲ್ಲಿ ಅನಿವಾರ್ಯ ಎನ್ನುವ ವಾತಾವರಣ ಇತ್ತು. ಆದರೆ ಕೃತಕ ಬುದ್ಧಿಮತ್ತ

4 Apr 2026 6:36 pm
Powerful Vastu Plants: ಮನೆಗೆ ಪಾಸಿಟಿವ್ ಎನರ್ಜಿ ಬೇಕಾ? ಈ ಸಸ್ಯಗಳನ್ನು ಇಡಿ, ಜೀವನವೇ ಬದಲಾಗುತ್ತದೆ

ಮನೆ ನಿರ್ಮಾಣದ ನಂತರ ನಾವು ಅದರ ಒಳಾಂಗಣ ವಿನ್ಯಾಸ ಮತ್ತು ವಾತಾವರಣವು ಕುಟುಂಬದ ಜೀವನದ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ವಾಸ್ತು ಶಾಸ್ತ್ರದ ಕೆಲವು ತತ್ವಗಳನ್ನು ಪಾಲಿಸುವುದು ಕುಟುಂಬದ ಸಂತೋಷ ಮತ್ತು ಸಮೃದ್ಧಿಗೆ ಮುಖ್ಯವೆ

4 Apr 2026 2:02 pm
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ

Horoscope April 4: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಏಪ್ರಿಲ್ 3ರ ದ

4 Apr 2026 6:00 am
Jobs: ಹೈಕೋರ್ಟ್‌ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ಹೈಕೋರ್ಟ್‌ನಲ್ಲಿ ಕೆಲಸ ಮಾಡುವ ಕನಸು ಕಾಣುತ್ತಿರುವ ಯುವಜನತೆಗೆ ಇದೊಂದು ಸುವರ್ಣಾವಕಾಶ. ಕರ್ನಾಟಕ ಹೈಕೋರ್ಟ್ 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಿಸಿದ್ದು, 'ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟ

3 Apr 2026 3:21 pm
ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ದೇವರ ಕೋಣೆ ಪ್ರತ್ಯೇಕವಾಗಿರಬೇಕಾ? ಇಲ್ಲಿದೆ ಸ್ಪಷ್ಟನೆ

ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರಕ್ಕೆ ನಾವು ತುಂಬಾ ಮಹತ್ವ ನೀಡುತ್ತೇವೆ. ಆದರೆ ಇಲ್ಲಿ ಒಂದು ಸಾಮಾನ್ಯ ಪ್ರಶ್ನೆ ಹುಟ್ಟುತ್ತದೆ ಅದೆನೆಂದರೆ, ದೇವರ ಕೋಣೆ ಪ್ರತ್ಯೇಕವಾಗಿ ಮಾಡಬೇಕಾ? ಅಥವಾ ಜೊತೆಗೆ ಮಾಡಬೇಕಾ ಮತ್ತು ಮೃತರ ಫ

3 Apr 2026 10:55 am
8 ವರ್ಷ ಕೆಲಸ ಮಾಡಿದರೂ ಕ್ಷಣಾರ್ಧದಲ್ಲಿ ವಜಾ: ವೈರಲ್ ಪೋಸ್ಟ್ ನೋಡಿ ನೆಟ್ಟಿಗರು ಶಾಕ್

ಸಾಮಾನ್ಯವಾಗಿ ಎಂದಿನಂತೆ ಕೆಲಸಕ್ಕೆ ಬರುವ ಉದ್ಯೋಗಿಗೆ, ಆ ದಿನವೇ ತಾನು ಕೆಲಸ ಮಾಡುವ ಕಂಪನಿಯಲ್ಲಿ ತನ್ನ ಕೆಲಸದ ಕೊನೆಯ ದಿನವಾಗುತ್ತದೆ ಎಂದು ಯಾರು ಊಹಿಸಿರಿವುದಿಲ್ಲಾ. ಆದರೆ ಇತ್ತೀಚಿಗೆ ನಡೆದ ಇಂತಹ ಒಂದು ಘಟನೆ ಕಂಪನಿಗಳಲ್ಲಿ

2 Apr 2026 4:22 pm
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ

Horoscope April 2: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ರಾಹುಕಾಲ ಗುರುವಾರ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. 12

2 Apr 2026 6:00 am
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು

ಈಗಿನ ಕಾಲದಲ್ಲಿ ಮನೆ ನಿರ್ಮಾಣ ವಿಷಯದಲ್ಲಿ ವಾಸ್ತು ಶಾಸ್ತ್ರಕ್ಕೆ ಮಹತ್ವ ನೀಡುವವರು ಹೆಚ್ಚಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಮನೆಗೆ ಎರಡು ಮುಖ್ಯ ದ್ವಾರಗಳು ಮಾಡಬಹುದೆ? ಎಂಬ ಪ್ರಶ್ನೆ ಬಹುತೇಕ ಜನರಲ್ಲಿ ಹುಟ್ಟುತ್ತದೆ. ಸಾಮ

1 Apr 2026 4:06 pm
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ

Oracle: ದೇಶದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಯಾರು ಯಾವಾಗಬೇಕಾದರೂ ಉದ್ಯೋಗ ಕಳೆದುಕೊಳ್ಳಬಹುದು ಎನ್ನುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಅನಿಶ್ಚಿತತೆ ಹೆಚ್ಚಾಗುತ್ತ

1 Apr 2026 1:22 pm
ವಾಸ್ತು ಪ್ರಕಾರ ಬಾತ್‌ರೂಮ್‌ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಮೂಲೆಯೂ ವಿಶೇಷ ಮಹತ್ವವನ್ನು ಹೊಂದಿರುತ್ತವೆ. ವಾಸ್ತು ತಜ್ಞರ ಅಭಿಪ್ರಾಯದಂತೆ ವಾಸ್ತು ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಮನೆಯಲ್ಲಿ ಶಾಂತಿ ಮತ್ತು ಸಕಾರಾತ್ಮಕ ವಾತಾವರಣ ಉಳಿ

1 Apr 2026 1:07 pm
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ

Horoscope April 1: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಏಪ್ರಿಲ್ 1ರ ದಿನದಂದು ಈ ಎಲ್ಲ 12 ರಾಶಿಗಳ ಸಂಪೂರ್ಣ ಭವಿಷ್ಯ, ಫಲಾಫಲ

1 Apr 2026 6:00 am
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ

ಕೇವಲ ತರಗತಿಯ ಒಳಗೆ ಕುಳಿತು ಪಾಠ ಕೇಳುವುದಷ್ಟೇ ಶಿಕ್ಷಣವಲ್ಲ; ಬದಲಾಗಿ ಕಲಿತದ್ದನ್ನು ಪ್ರಾಯೋಗಿಕವಾಗಿ ಅಳವಡಿಸುವುದು ಕೂಡ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ. ಹಾಗಾಗಿ ಇಂತಹದ್ದೊಂದು ಸುವರ್ಣ ಅವಕಾಶವನ್ನು ಇದೀಗ ಭಾರತೀಯ

31 Mar 2026 1:25 pm
Vastu Tips: ಈ ವಾಸ್ತು ಟಿಪ್ಸ್ ಪಾಲಿಸಿದರೆ ಧನ ಮತ್ತು ಯಶಸ್ಸು ನಿಮ್ಮದೇ

ವಾಸ್ತು ಶಾಸ್ತ್ರವೆಂದರೆ ಮನೆ ನಿರ್ಮಾಣಕ್ಕೆ ಮಾತ್ರ ಸೀಮಿತವಲ್ಲ. ಅದು ನಮ್ಮ ದಿನ ನಿತ್ಯದ ಜೀವನ ಶೈಲಿಗೆ, ಆರ್ಥಿಕ ಬೆಳವಣಿಗೆಗೆ ಮತ್ತು ವ್ಯಕ್ತಿತ್ವ ಬೆಳವಣಿಗೆಗೆ ಸಂಬಂಧಿಸಿದೆ. ಎಷ್ಟೋ ಜನರು ತುಂಬಾ ಕಷ್ಟಪಟ್ಟು ಕೆಲಸ ಮಾಡಿದರೂ

31 Mar 2026 12:43 pm
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು

ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರದ ತುಂಬಾ ಮಹತ್ವ ಪ್ರಮುಖ ಸ್ಥಾನವಿದೆ. ಮನೆ ಕಟ್ಟುವಾಗ ನಾವು ಅದರ ವಿನ್ಯಾಸ, ದಿಕ್ಕು ಮತ್ತು ಕೊಠಡಿಗಳ ವ್ಯವಸ್ಥೆ ಸೇರಿದಂತೆ ಅನೇಕ ಅಂಶಗಳನ್ನು ವಾಸ್ತು ಶಾಸ್ತ್ರದ ತತ್ವಗಳ ಆಧಾರದ ಮೇಲೆ ಅವ

30 Mar 2026 11:34 am
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ

Horoscope March 30: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ಬೆಳಿಗ್ಗೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ್ಚ್ 30ರ ದಿ

30 Mar 2026 6:00 am
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು

April 2026 Monthly Horoscope: ಏಪ್ರಿಲ್ ತಿಂಗಳು ಹಲವು ರಾಶಿಗಳಿಗೆ ಹೊಸ ಅವಕಾಶಗಳು ಹಾಗೂ ಕೆಲವರಿಗೆ ಸವಾಲುಗಳ ಸಮಯವಾಗಿದೆ. ಗ್ರಹಗಳ ಸಂಚಾರದ ಪರಿಣಾಮವಾಗಿ ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ವಿವಿಧ ಬದಲಾವಣೆಗಳು ಕಾಣ

29 Mar 2026 7:00 am
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ

Horoscope March 29: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಮಾರ್ಚ್ 28ರ ದಿನ ಭ

29 Mar 2026 6:00 am
Weekly Horoscope March 30 To April 5: ಪ್ರೀತಿ, ಕುಟುಂಬ ಮತ್ತು ವೃತ್ತಿಜೀವನದಲ್ಲಿ ಏನು ಬದಲಾವಣೆ

ಮಾರ್ಚ್ 30ರಿಂದ ಏಪ್ರಿಲ್ 5ರವರೆಗೆ ನಡೆಯುವ ಈ ವಾರ ಜ್ಯೋತಿಷ್ಯ ದೃಷ್ಟಿಯಿಂದ ಮಹತ್ವಪೂರ್ಣವಾಗಲಿದೆ. ಗ್ರಹಗಳ ಚಲನವಲನದಲ್ಲಿ ಕಂಡುಬರುವ ಬದಲಾವಣೆಗಳು ದ್ವಾದಶ ರಾಶಿಗಳ ಮೇಲೆ ವಿಭಿನ್ನ ರೀತಿಯ ಪ್ರಭಾವ ಬೀರುವ ಸಾಧ್ಯತೆ ಇದೆ. ಕೆಲವ

28 Mar 2026 5:00 pm
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ

ಬೆಂಗಳೂರು: ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (NWKRTC) ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇಮಕಾತಿಗೆ ಆಹ್ವಾನಿಸಿ ಇತ್ತೀಚೆಗೆ ಪರೀಕ್ಷಾ ದಿನಾಂಕವನ್ನು ಸಹ ಪ್ರಕಟಿಸಿತ್ತು. ಈ ಮಧ್ಯೆ ಕರ್ನಾ

28 Mar 2026 11:48 am
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ

ಇಂದಿನ ದಿನಗಳಲ್ಲಿ ಬಹುತೇಕ ಜನರು ಅಪಾರ್ಟ್‌ಮೆಂಟಗಳಲ್ಲಿ ವಾಸಿಸುತ್ತಿದ್ದಾರೆ. ಸ್ಥಳದ ಅಭಾವದಿಂದಾಗಿ ಕೆಲವರು ಕಸದ ಬುಟ್ಟಿಯನ್ನು ಮನೆಯ ಮುಖ್ಯ ಬಾಗಿಲಿನ ಬಳಿ ಇಡುತ್ತಾರೆ. ಆದರೆ ಇದು ವಾಸ್ತು ಶಾಸ್ತ್ರದ ಪ್ರಕಾರ ತಪ್ಪು ಇದು ಸ

28 Mar 2026 10:39 am
Vastu Tips for Loan: ಸಂಬಳ ಬಂದ ತಕ್ಷಣ ಸಾಲ ತೀರಿಸಬೇಡಿ: ವಾಸ್ತು ಎಚ್ಚರಿಕೆ

ಬಹುತೇಕ ಉದ್ಯೋಗಿಗಳಿಗೆ ತಿಂಗಳ ಸಂಬಳ ಬಂದ ಕೂಡಲೇ ಸಾಲ ತೀರಿಸುವುದು ಮೊದಲ ಅವರ ಆದ್ಯತೆಯಾಗಿರುತ್ತದೆ. ಆದರೆ ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೈಗೆ ಹಣ ಬಂದ ತಕ್ಷಣವೇ ಸಂಪೂರ್ಣ ಮೊತ್ತವನ್ನು ಸಾಲಕ್ಕೆ

28 Mar 2026 8:56 am
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು

ನೀವು 2026ರಲ್ಲಿ ಹೊಸ ಉದ್ಯೋಗವನ್ನೂ ಹುಡುಕುತ್ತಿದ್ದೀರಾ? ಹಾಗಾದರೆ ನೀವು ಆಯ್ಕೆ ಮಾಡುವ ವಿಭಾಗವು ನಿಮ್ಮ ಪದವಿಗಿಂತಲೂ ಮುಖ್ಯ ಆಗಬಹುದು. ಇತ್ತೀಚಿನ ಟೀಮ್‌ಲೀಸ್ ಉದ್ಯೋಗ ಔಟ್‌ಲುಕ್ ವರದಿ ಪ್ರಕಾರ ಭಾರತದ ಕೆಲವು ಪ್ರಮುಖ ವಲಯಗಳಲ

27 Mar 2026 2:11 pm
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ

ನವದೆಹಲಿ: ಉದ್ಯೋಗಕ್ಕಾಗಿ ಸಂದರ್ಶನ ಎಂದರೆ ಸಾಮಾನ್ಯವಾಗಿ ಹೇಗಿರುತ್ತದೆ? ಕಂಪನಿಯ ಮುಖ್ಯಸ್ಥರು, ಮ್ಯಾನೇಜರ್ ಅಥವಾ ಹೆಚ್‌ಆರ್ ಅಧಿಕಾರಿಗಳು ಅಭ್ಯರ್ಥಿಗಳಿಗೆ ಪ್ರಶ್ನೆಗಳನ್ನು ಕೇಳುತ್ತಾರೆ, ಅಭ್ಯರ್ಥಿಗಳು ತಮ್ಮ ಸಾಮರ್ಥ್ಯ

27 Mar 2026 12:50 pm
ವಾಸ್ತು ಅನುಸರಿಸುವುದು ಏಕೆ ಮುಖ್ಯ? ತಿಳಿಯಿರಿ ಕಾರಣಗಳು

ಭಾರತದಲ್ಲಿ ವಾಸ್ತು ಶಾಸ್ತ್ರವನ್ನು ಪ್ರಾಚೀನ ಕಾಲದಿಂದಲೂ ನಮ್ಮ ಜೀವನದ ಒಂದು ಭಾಗವಾಗಿದೆ. ಮನೆ ನಿರ್ಮಾಣದ ಕಾರ್ಯ ಪ್ರಾರಂಭಿಸಿದ ಕಾಲದಿಂದಲೇ ವಾಸ್ತು ತತ್ವಗಳು ಬಳಕೆಯಲ್ಲಿವೆ. ಇಂದಿಗೂ ಇದರ ಮಹತ್ವ ಕಡಿಮೆಯಾಗಿಲ್ಲ. ವಾಸ್ತು ಕ

27 Mar 2026 10:59 am
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ

Horoscope March 27: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತ

27 Mar 2026 6:00 am
CTET ಫೆಬ್ರವರಿ 2026ರ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟ: ಸ್ಕೋರ್‌ಕಾರ್ಡ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಶೀಘ್ರದಲ್ಲೇ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಫೆಬ್ರವರಿ 2026ರ ಆವೃತ್ತಿಯ ಫಲಿತಾಂಶಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ದೇಶಾದ್ಯಂತ ಲಕ್ಷಾಂತರ ಅಭ್ಯರ್ಥಿಗಳು ctet.nic.in ಅಧಿಕ

26 Mar 2026 1:49 pm
ವಾಸ್ತು ಪ್ರಕಾರ ನಿಮ್ಮ ಮನೆಯಲ್ಲಿ ಪಾರ್ಕಿಂಗ್ ಮತ್ತು ವರಾಂಡಾ ಯಾವ ದಿಕ್ಕಿನಲ್ಲಿ ಇರಬೇಕು?

ಭಾರತದಲ್ಲಿ ವಾಸ್ತು ಶಾಸ್ತ್ರಕ್ಕೆ ತುಂಬಾ ಮಹತ್ವ ಇದೆ. ಮನೆ ನಿರ್ಮಾಣ ಮಾಡಬೇಕಾದಾಗ ಪ್ರತಿಯೊಬ್ಬರು ಪ್ರತಿಯೊಂದಕ್ಕೂ ಅದರದೆ ಆದ ವಿಶೇಷ ಮಹತ್ವ ಕೊಡುತ್ತಾರೆ. ಅದರಲ್ಲೂ ಪಾರ್ಕಿಂಗ್ ಮತ್ತು ವರಾಂಡಾ ಯಾವ ದಿಕ್ಕಿನಲ್ಲಿ ಇರಬೇಕು

26 Mar 2026 11:07 am
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ (ಜೈಲು) ಇರುವ ಕೈದಿಗಳ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ರಾಜ್ಯದ ಎಲ್ಲಾ ಕಾರಾಗೃಹ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ಖಾಲಿ ಇರುವ ವೈದ್ಯಕೀಯ

26 Mar 2026 10:06 am
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ

Horoscope March 26: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. ಮಾರ್ಚ್ 26ರ

26 Mar 2026 6:00 am
Water Tank Vastu: ಮನೆಯಲ್ಲಿ ನೀರಿನ ಟ್ಯಾಂಕ್ ಇದೆಯೇ? ವಾಸ್ತು ನಿಯಮಗಳು ತಿಳಿದುಕೊಳ್ಳಿ

ಮನೆ ಕಟ್ಟುವಾಗ ಧರ್ಮಭೇದವಿಲ್ಲದೆ ಅನೇಕರು ವಾಸ್ತು ಶಾಸ್ತ್ರವನ್ನು ಅನುಸರಿಸುತ್ತಾರೆ. ವಾಸ್ತು ತಜ್ಞರ ಪ್ರಕಾರ ಮನೆಯ ಅಡಿಪಾಯದಿಂದ ಹಿಡಿದು ಮೆಲ್ಬಾಗದವರೆಗು ಎಲ್ಲವು ವಾಸ್ತು ಪ್ರಕಾರ ಕಟ್ಟುತ್ತಾರೆ. ಮನೆಯ ನೀರಿನ ಟ್ಯಾಂಕ್ ಕ

25 Mar 2026 11:03 am
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

ರಾಜ್ಯದ ಉನ್ನತ ಶಿಕ್ಷಣ ವಲಯದಲ್ಲಿ ಭಾರೀ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಎದುರಾಗಿರುವ ಸಿಬ್ಬಂದಿ ಕೊರತೆಯನ್ನು ನೀಗಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ವಿವಿಧ ಸಾರ್ವಜ

25 Mar 2026 10:03 am
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ

Horoscope March 25: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ರಾಹು ಕಾಲವು ಸಾಮಾನ್ಯವಾಗಿ ಮಧ್ಯಾಹ್ನ 12:00 ರಿಂದ 1:30 ವರೆಗ

25 Mar 2026 6:00 am
ಶನಿವಾರ ಈ ಕೆಲಸಗಳನ್ನು ಮಾಡಿದರೆ ಬದಲಾಗಲಿದೆ ನಿಮ್ಮ ಅದೃಷ್ಟ: ಶನಿದೇವನ ಕೃಪೆಗೆ ಇಲ್ಲಿದೆ ಸರಳ ವಾಸ್ತು ಟಿಪ್ಸ್

ವಾಸ್ತು ಶಾಸ್ತ್ರದ ಪ್ರಕಾರ ಶನಿವಾರ ಕೆಲವೊಂದು ಸಣ್ಣ ಕಾರ್ಯಗಳನ್ನು ಮಾಡುವುದರಿಂದ ಜೀವನದಲ್ಲಿ ಹೆಚ್ಚು ಶುಭಫಲಗಳು ಸಿಗಲಿವೆ ಎಂದು ನಂಬಲಾಗಿದೆ. ಶನಿ ದೇವರು ವ್ಯಕ್ತಿಯ ಕ್ರಿಯಾ ಕರ್ಮಗಳ ಆಧಾರದ ಮೇಲೆ ಫಲವನ್ನು ನೀಡುವ ದೇವರು. ಬ

24 Mar 2026 5:30 pm