SENSEX
NIFTY
GOLD
USD/INR

Weather

24    C

...
ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ಸಿಗಬಹುದು ಪಿತೃತ್ವದ ರಜೆ, ಶೀಘ್ರದಲ್ಲೇ ಕಾನೂನು ಸಾಧ್ಯತೆ... Supreme Court

ನವದೆಹಲಿ: ಮಕ್ಕಳನ್ನ ಬೆಳೆಸುವುದು ಅಂದ್ರೆ ಅದು ದೊಡ್ಡ ಜವಾಬ್ದಾರಿ, ಏಕೆಂದರೆ ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳು. ಹೀಗಿದ್ದಾಗ ಮಕ್ಕಳನ್ನು ಬೆಳೆಸಲು ಪೋಷಕರು ಸಾಕಷ್ಟು ಮುತುವರ್ಜಿ ವಹಿಸಿ ನೋಡಿಕೊಳ್ಳಬೇಕು. ಇದಕ್ಕಾಗಿ ಸಾಕಷ

18 Mar 2026 11:35 am
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ

Karnataka Weather: ಫೆಬ್ರವರಿ ಅಂತ್ಯದಿಂದಲೇ ಬಿಸಿಲಿನ ತಾಪ ಹೆಚ್ಚಾಗಿದ್ದ ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ (Pre Monsoon Rain 2026) ಅಬ್ಬರಿಸಿದೆ. ಒಂದೇ ದಿನಕ್ಕೆ ಬೇಸಿಗೆ ಮಾಯವಾಗಿ ಚಳಿಗಾಲವೇ ಶ

18 Mar 2026 10:59 am
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) 2026ನೇ ಸಾಲಿನ 10ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಮಾರ್ಚ್ 11, 2026 ರಂದು ಈ ವರ್ಷದ 10ನೇ ತರಗತಿ ಪರೀಕ್ಷೆಗಳು ಮುಕ್ತಾಯಗೊಂಡಿದ್ದು, ದೇಶಾದ್ಯಂತ ಸುಮಾರು 25 ಲಕ್ಷ

18 Mar 2026 10:23 am
200 ಸೇನಾ ತಜ್ಞರನ್ನ ಮಧ್ಯಪ್ರಾಚ್ಯಕ್ಕೆ ಕಳುಹಿಸಿದ ಉಕ್ರೇನ್, ನಿಮಗೆ ಟೈಂ ಬಂತು ಅಂತಿದ್ದಾರೆ ಜನ | Iran Conflict

ಉಕ್ರೇನ್ ಸುಮ್ಮನೆ ತನ್ನ ಪಾಡಿಗೆ ತಾನು ಇರದೆ ಏನೋ ದೊಡ್ಡ ಎಡವಟ್ಟು ಮಾಡಿಕೊಳ್ಳಲು ಇದೀಗ ಮುಂದೆ ಬಂದಂತೆ ಕಾಣುತ್ತಿದೆ. ಒಂದು ಕಡೆ ಇರಾನ್ ಹಾಗೂ ಅಮೆರಿಕ ನಡುವೆ ಭೀಕರ ಯುದ್ಧವು ನಡೆಯುತ್ತಿರುವ ಸಮಯದಲ್ಲಿ, ಮಧ್ಯಪ್ರಾಚ್ಯ ಭಾಗದ ಶ

18 Mar 2026 10:11 am
ಬಿಲ್ ಗೇಟ್ಸ್, ರತನ್ ಟಾಟಾ ಸಾಲಿನಲ್ಲಿ ಈಗ ನೀತಾ ಅಂಬಾನಿ; ರಿಲಯನ್ಸ್ ಫೌಂಡೇಶನ್ ಸ್ಥಾಪಕಿಗೆ ಕಳಿಂಗ ಮಾನವೀಯ ಪ್ರಶಸ್ತಿಯ ಗರಿ

ಭುವನೇಶ್ವರ್ : ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ಮತ್ತು ಅಧ್ಯಕ್ಷರಾದ ನೀತಾ ಅಂಬಾನಿ ಅವರಿಗೆ ಪ್ರತಿಷ್ಠಿತ ಕಳಿಂಗ ಇನ್ ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (KISS) ವತಿಯಿಂದ '2025ರ ಸಾಲಿನ ಹ್ಯುಮಾನಿಟೇರಿಯನ್' (ಮಾನವೀಯ ಸೇವಾ) ಪ್ರಶ

18 Mar 2026 9:46 am
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ

ಭಾರತೀಯ ರೈಲ್ವೆ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಹಾಗೂ ಪದೋನ್ನತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್‌ ಭಾಷೆಗಳಲ್ಲಿ ಮಾತ್ರ ನಡೆಸುತ್ತಿರುವುದನ್ನು ತೀವ್ರವಾಗಿ ಖಂಡಿಸ

18 Mar 2026 9:31 am
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇತ್ತೀಚೆಗೆ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ನೇಮಕಾತಿ ಬಗ್ಗೆ ಅಧಿಕೃತವಾಗಿ ಘೋಷಿಸಿತ್ತು. ಅದರ ಬೆನ್ನಲ್ಲೆ ದೈಹಿಕ ಶಿಕ್ಷಕರ ನೇಮಕಾತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರ

18 Mar 2026 8:39 am
SSLC Exam: ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಿದ ನಂತರ ನಿಮ್ಮ ಮುಂದಿನ 3 ಗಂಟೆ ಹೇಗಿರಬೇಕು? ಇಲ್ಲಿದೆ ಮಾಹಿತಿ

ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳು ವರ್ಷಪೂರ್ತಿ ಓದಿದ ಶ್ರಮವನ್ನು ಕೇವಲ ಮೂರು ಗಂಟೆಗಳಲ್ಲಿ ಪ್ರಸ್ತುತಪಡಿಸುವ ನಿರ್ಣಾಯಕ ಘಟ್ಟ ಇದಾಗಿದೆ. ಪರೀಕ್ಷಾ ಕೇಂದ್ರದ

18 Mar 2026 7:30 am
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?

ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ವರುಣನ ಅಬ್ಬರ ತುಸು ಹೆಚ್ಚಾಗಿದ್ದರೆ, ಉತ್ತರ ಒಳನಾಡಿನ ಕೆಲವೇ ಕೆಲವು ಪ್ರದೇಶಗಳಲ್ಲಿ ಮಳೆ

18 Mar 2026 7:20 am
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ

Horoscope March 18: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ರಾಹುಕಾಲ ಮಧ್ಯಾಹ್ನ 12:00 ರಿಂದ 1:30 ರವರೆಗೆ ಇರುತ್ತದೆ. ಮಾರ

18 Mar 2026 6:00 am
ಮಮತಾ ಬ್ಯಾನರ್ಜಿಗೆ ಸೋಲಿನ ರುಚಿ ತೋರಿಸಲು ಸಜ್ಜಾದ ಬಿಜೆಪಿ ನಾಯಕರು | West Bengal Election

ಪಶ್ಚಿಮ ಬಂಗಾಳ ಚುನಾವಣೆ ಅಖಾಡದಲ್ಲಿ ಈ ಬಾರಿ ಮಮತಾ ಬ್ಯಾನರ್ಜಿಗೆ ಎಲ್ಲಾ ಉಲ್ಟಾ ಆಗ್ತಾ ಇದೆ ಎನ್ನಬಹುದು. ಒಂದು ಕಡೆ ಪಕ್ಷದಲ್ಲೇ ಎದುರಾಗಿರುವ ಆಂತರಿಕ ತಿಕ್ಕಾಟ ಹಾಗೂ ಇಷ್ಟು ವರ್ಷಗಳ ಕಾಲ ಸತತ ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡ

17 Mar 2026 11:57 pm
ತಮಿಳುನಾಡು ಅಖಾಡದಲ್ಲಿ ಬಿಜೆಪಿ ಗೆಲುವಿಗೆ ನಾನಾ ತಂತ್ರ, ದಕ್ಷಿಣ ಜಯಕ್ಕಾಗಿ ಭರ್ಜರಿ ಪ್ಲಾನ್ | Tamil Nadu Election

ತಮಿಳುನಾಡು ಚುನಾವಣೆ ಅಖಾಡ ರಂಗೇರಿದ್ದು, ಗೆಲುವಿಗೆ ಭರ್ಜರಿ ಲೆಕ್ಕಾಚಾರ ಆರಂಭ ಆಗುತ್ತಿದೆ. ಒಂದು ಕಡೆ ಡಿಎಂಕೆ ಪಕ್ಷ ಅಧಿಕಾರದಲ್ಲಿ ಇದ್ದು, ಮತ್ತೊಂದು ಬಾರಿ ಭರ್ಜರಿ ಗೆಲುವು ದಾಖಲಿಸಲು ಹವಣಿಸುತ್ತಿದೆ. ಇದೇ ಸಮಯದಲ್ಲಿ ನಟ ವ

17 Mar 2026 11:46 pm
Gautam Gambhir: ನನಗೆ ಪ್ರಾಮಾಣಿಕತೆಯೇ ಮುಖ್ಯ ಎಂದ ಗಂಭೀರ್; ಕೊಹ್ಲಿ-ರೋಹಿತ್ ನಿವೃತ್ತಿ ಹಿಂದಿದೆಯೇ ಕೋಚ್ ಕೈವಾಡ?

Gautam Gambhir: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ತಮ್ಮ ಸಂಬಂಧವನ್ನು ತಾವು ಬಯಸಿದ ರೀತಿಯಲ್ಲಿ ನಿರ್ವಹಿಸಿಲ್ಲವೇನೋ ಎಂಬ ಸುಳಿವು ನೀಡಿದ್ದಾರೆ. ಈ ಹೇಳಿಕೆ ಇ

17 Mar 2026 11:23 pm
ಮನೆ ನಿರ್ಮಾಣಕ್ಕೂ ಮೊದಲು ತಿಳಿಯಲೇಬೇಕಾದ ವಾಸ್ತು ರಹಸ್ಯ

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ನಿರ್ಮಾಣದಲ್ಲಿ ಬಾಗಿಲುಗಳು ಮತ್ತು ಕಿಟಕಿಗಳ ಸಂಖ್ಯೆಗೆ ತುಂಬಾ ಮಹತ್ವವಿದೆ. ಬಾಗಿಲುಗಳು ಮತ್ತು ಕಿಟಕಿಗಳು ಸಮ ಸಂಖ್ಯೆಯಲ್ಲಿರಬೇಕಾ ಅಥವಾ ಬೇಸ ಸಂಖ್ಯೆಯಲ್ಲಿರಬೇಕಾ? ಎಂಬ ಪ್ರಶ್ನೆ ಬಹುತೆಕ

17 Mar 2026 9:30 pm
ಮಧ್ಯಪ್ರಾಚ್ಯ ದೇಶಗಳಿಗೆ ಸಹಾಯ ಮಾಡುತ್ತಿರುವ ಉಕ್ರೇನ್, ರೊಚ್ಚಿಗೆದ್ದ ಇರಾನ್ ಸೇನೆ | Iran Conflict

ಉಕ್ರೇನ್ ಸುಮ್ಮನೆ ಇರದೆ ಇರುವೆ ಬಿಟ್ಟುಕೊಳ್ಳುವ ಕೆಲಸ ಮಾಡುತ್ತಿದೆ, ಕಳೆದ 4 ವರ್ಷಗಳಿಂದ ರಷ್ಯಾ ಜೊತೆಗೆ ಬಡಿದಾಡುತ್ತಿರುವ ಉಕ್ರೇನ್ ಈಗ ಮತ್ತೊಂದು ಅಪಾಯ ಮೈಮೇಲೆ ಎಳೆದುಕೊಳ್ಳುತ್ತಿದೆ. ಆ ಕಡೆ ರಷ್ಯಾ ಕೈಯಿಂದ ಸರಿಯಾಗಿ ಏಟು

17 Mar 2026 9:10 pm
E-Bike: ಗ್ರಾಮೀಣ ಆರೋಗ್ಯ ಸೇವೆಗೆ ಇ-ಬೈಕ್ ವೇಗ: ಮನೆ ಬಾಗಿಲಿಗೆ ವೈದ್ಯಕೀಯ ನೆರವು, ಏನಿದು ಯೋಜನೆ

ಬೆಂಗಳೂರು: ಕರ್ನಾಟಕ ಆರೋಗ್ಯ ಇಲಾಖೆಯು ಈಚೆಗೆ ಗೃಹ ಆರೋಗ್ಯ ಯೋಜನೆಯನ್ನು ಜಾರಿ ಮಾಡಿತ್ತು. ಇದೀಗ ಹಳ್ಳಿಗಳ ಆರೋಗ್ಯ ಸೇವೆಯಲ್ಲಿ ಹೊಸ ಕ್ರಾಂತಿ ಮೂಡಿಸುವ ನಿಟ್ಟಿನಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿಗಾಗಿ 69 ಇ-ಬೈಕ್

17 Mar 2026 8:47 pm
Holiday Plan: ಉದ್ಯೋಗಿಗಳಿಗೆ ರಜೆ ಹಬ್ಬ: ಪ್ಲ್ಯಾನ್‌ ಮಾಡಿದ್ರೆ ಮಾರ್ಚ್‌ನಲ್ಲಿ ಎರಡು ಬಾರಿ ಪಡೆಯಬಹುದು ಸತತ 5 ದಿನಗಳ ಹಾಲಿಡೇ

Holiday: ಕೆಲಸದ ಜಂಜಾಟದಿಂದ ಕೊಂಚ ಬಿಡುವು ಬಯಸುವ ಉದ್ಯೋಗಿಗಳಿಗೆ ಹಾಗೂ ವಾರಾಂತ್ಯದ ಪ್ರವಾಸಕ್ಕೆ ಸಜ್ಜಾಗುತ್ತಿರುವವರಿಗೆ ಮಾರ್ಚ್ ತಿಂಗಳು ಸಿಹಿ ಸುದ್ದಿ ಹೊತ್ತು ತಂದಿದೆ. ಈ ತಿಂಗಳ ಮೂರನೇ ವಾರದ ಬಳಿಕ ಸಾಲು ಸಾಲು ಹಬ್ಬಗಳು ಹಾಗೂ

17 Mar 2026 8:32 pm
ನೈರುತ್ಯ ರೈಲ್ವೆ: 194 ಗೂಡ್ಸ್‌ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು

ನೈರುತ್ಯ ರೈಲ್ವೆ ಇಲಾಖೆಯ 194 ಗೂಡ್ಸ್‌ ರೈಲು ಮ್ಯಾನೇಜರ್‌ ಹುದ್ದೆಗಳು ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಎಲ್‌ಡಿಸಿಇ 101 ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂಬಂಧ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಕನ್ನಡಿಗರು ಹಾಗೂ ಕನ್ನಡ ಸ

17 Mar 2026 7:08 pm
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು

Byadagi Chilli: ಕೆಂಪು ಚಿನ್ನ ಎಂದೇ ಖ್ಯಾತಿ ಗಳಿಸಿರುವ ಹಾಗೂ ಭಾರತದ ವಿಶೇಷ ಬ್ಯಾಡಗಿ ಮೆಣಸಿನಕಾಯಿ ಮಾರಾಟದಲ್ಲಿ ಹೊಸ ಸಂಕಷ್ಟ ಎದುರಾಗಿದ್ದು, ರೈತರು ಕಂಗಾಲಾಗಿದ್ದಾರೆ. ಪಶ್ಚಿಮ ಏಷ್ಯಾದ ಬಿಕ್ಕಟ್ಟು ದಿನದಿಂದ ದಿನಕ್ಕೆ ತೀವ್ರಗೊಳ್ಳ

17 Mar 2026 6:48 pm
RCB: ಆರ್‌ಸಿಬಿಯಲ್ಲಿ ಜೋಶ್ ಹ್ಯಾಜಲ್‌ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ

RCB Josh Hazlewood: ಐಪಿಎಲ್ 19ನೇ ಸೀಸನ್ ಮಾರ್ಚ್‌ 28ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್ ತಂಡಗಳು ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತ ಎದುರಾಗ

17 Mar 2026 5:55 pm
ಕರ್ನಾಟಕದಲ್ಲಿ ಯುಗಾದಿ ಪಾಡ್ಯ, ವರ್ಷತೊಡಕು ಯಾವತ್ತು? ಮಾರ್ಚ್‌ -19 ಅಥವಾ 20: ಇಲ್ಲಿದೆ ನಿಮ್ಮ ಪ್ರಶ್ನೆಗೆ ಉತ್ತರ

ಬೆಂಗಳೂರು: ಮಾರ್ಚ್ 19 ರಂದು ಕರ್ನಾಟಕದಲ್ಲಿ ಹೊಸ ವರ್ಷದ ಹಬ್ಬವಾದ ಯುಗಾದಿಯನ್ನು ರಾಜ್ಯಾದ್ಯಂತ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತದೆ. ಚಾಂದ್ರಸೌರ ಪಂಚಾಂಗದ ಪ್ರಕಾರ ಹೊಸ ಸಂವತ್ಸರ ಆರಂಭಿಸುವ ಈ ಹಬ್ಬಕ್ಕೆ ಸಿದ್ದತೆಗಳ

17 Mar 2026 4:51 pm
SSLC ಪರೀಕ್ಷೆ 2026: ಪರೀಕ್ಷಾ ಹಾಲ್‌ಗೆ ಹೋಗುವ ಮುನ್ನ ನಿಮ್ಮ ಕೈಯಲ್ಲಿ ಈ ವಸ್ತುಗಳಿವೆಯಾ? ಒಮ್ಮೆ ಚೆಕ್ ಮಾಡಿಕೊಳ್ಳಿ

ಕರ್ನಾಟಕ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಾಳೆಯಿಂದ (ಮಾರ್ಚ್ 18) ಅಧಿಕೃತವಾಗಿ ಆರಂಭವಾಗುತ್ತಿವೆ. ವಿದ್ಯಾರ್ಥಿಗಳು ವರ್ಷಪೂರ್ತಿ ಓದಿ ಪರೀಕ್ಷೆಗೆ ಮಾನಸಿಕವಾಗಿ ಸಿದ್ಧರಾಗಿರುತ್ತಾರೆ. ಆದರೆ, ಪರೀಕ್ಷಾ ಕೇಂದ್

17 Mar 2026 4:28 pm
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹೆರಿಗೆ ಮತ್ತು ಶಿಶುಪಾಲನಾ ರಜೆ ಮಂಜೂರಾತಿ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಿದೆ. ಶಿಕ್ಷಕಿಯರು ಹೆರಿಗೆ ಮತ್ತು ಶ

17 Mar 2026 3:10 pm
ಮಾರ್ಚ್‌ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್‌ 17) ಲೀಟರ್‌ ಪೆಟ

17 Mar 2026 2:53 pm
Gold Price: ಚಿನ್ನದ ಬೆಲೆ ಭಾರತದಲ್ಲಿ ಏಕೆ ಏರಿಕೆ ಕಾಣುತ್ತಿಲ್ಲ ಎಂಬುದನ್ನ ತಿಳಿಯಿರಿ

ಚಿನ್ನ.. ಬೆಳ್ಳಿ.. ಚಿನ್ನ... ಹೀಗೆ ಆಭರಣ ಪ್ರಿಯರಿಗೆ ಕಳೆದ ಕೆಲವು ತಿಂಗಳಿಂದ ಬರೀ ಚಿನ್ನ &ಬೆಳ್ಳಿ ಬಗ್ಗೆಯೇ ಚಿಂತೆ ಆಗಿತ್ತು. ಚಿನ್ನದ ಬೆಲೆಯು ಐತಿಹಾಸಿಕ ಹಂತಕ್ಕೆ ತಲುಪಿ ಬರೋಬ್ಬರಿ 2,00,000 ಲಕ್ಷ ರೂಪಾಯಿಗೆ ಮುಟ್ಟುವ ಆತಂಕ ಕೂಡ ಎದು

17 Mar 2026 2:27 pm
SSLC Exam 2026: ಕೊನೆಯ ಕ್ಷಣದಲ್ಲಿ ಒತ್ತಡವಿಲ್ಲದೆ ರಿವಿಷನ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಜ್ವರ ದಿನದಿಂದ ದಿನಕ್ಕೆ ಏರುತ್ತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಪ್ರಮುಖ ಘಟ್ಟವಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಿನಗಣನೆ ಶುರುವಾಗಿದೆ. ವರ್ಷಪೂರ್ತಿ ಓದಿದ ಶ್ರ

17 Mar 2026 2:19 pm
ಅಮೆರಿಕ ಮಿತ್ರ ದೇಶಗಳ ನೆರವು ಕೇಳಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಹಿನ್ನಡೆ | Donald Trump

ಅಮೆರಿಕ ಎಂಬ ದೊಡ್ಡ ದೇಶಕ್ಕೆ ಒಂದಾದ ನಂತರ ಒಂದು ದೊಡ್ಡ ಹಿನ್ನಡೆ ಎದುರಾಗುತ್ತಿದ್ದು, ಈ ಪೈಕಿ ಮಧ್ಯಪ್ರಾಚ್ಯ ಭಾಗದಲ್ಲಿ ದೊಡ್ಡ ಮಟ್ಟಿಗೆ ಸೇನಾ ಕಾರ್ಯಾಚರಣೆ ಶುರು ಮಾಡಿದ್ದ ಅಮೆರಿಕ ಈಗ ನರಳುವಂತೆ ಆಗಿದೆ. ಹೇಗಾದರೂ ಮಾಡಿ ಇರಾ

17 Mar 2026 2:03 pm
400 ಜನರ ಜೀವ ತೆಗೆದ ಪಾಪಿ ಪಾಕಿಸ್ತಾನ, ಅಫ್ಘಾನಿಸ್ತಾನ ವಿರುದ್ಧ ದಾಳಿ | Pakistan And Afghanistan

ಪಾಕಿಸ್ತಾನ ಸೇನೆ ಮತ್ತೆ ಬಾಲ ಬಿಚ್ಚಿದೆ, ತನ್ನಲ್ಲೇ ನೂರಾರು ಹುಳುಕು ಇಟ್ಟುಕೊಂಡು ಅಕ್ಕಪಕ್ಕದಲ್ಲಿ ಇರುವ ದೇಶಗಳ ಜೊತೆಗೆ ಸದಾ ಕಿರಿಕ್ ಮಾಡುವ ಪಾಕಿಸ್ತಾನ ಮತ್ತೊಮ್ಮೆ ಈಗ ದೊಡ್ಡ ಎಡವಟ್ಟು ಮಾಡಿಕೊಂಡಿದೆ. ಅಂದಹಾಗೆ ಅಫ್ಘಾನಿ

17 Mar 2026 1:09 pm
ಕನ್ನಡಿಗರ ಮುಕ್ತಜ್ಞಾನದ ತಾಣ ‘ಕಣಜ’ಕ್ಕೆ ಸಿಕ್ಕಿಬಿಟ್ಟಿತೆ ಮುಕ್ತಿ? 3 ತಿಂಗಳಿಂದ ಕಣ್ಮರೆಯಾದ ವೆಬ್‌ಸೈಟ್

ಬೆಂಗಳೂರು: 2009ರಲ್ಲಿ ಕನ್ನಡಿಗರಿಗಾಗಿ ಮುಕ್ತ ಮಾಹಿತಿ ಒದಗಿಸುವ ಸದುದ್ದೇಶದಿಂದ ಆರಂಭವಾಗಿದ್ದ ಹೆಮ್ಮೆಯ ಜ್ಞಾನಭಂಡಾರ 'ಕಣಜ' (www.kanaja.karnataka.gov.in) ಜಾಲತಾಣ ಇದೀಗ ಸರ್ಕಾರದ ನಿರ್ಲಕ್ಷ್ಯಕ್ಕೆ ಬಲಿಯಾಗುವ ಹಂತ ತಲುಪಿದೆ. ಕಳೆದ ಮೂರು ತಿಂ

17 Mar 2026 1:08 pm
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್‌ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್

Ricky Ponting: ವಿಶ್ವದ ಅತ್ಯಂತ ದೊಡ್ಡ ಲೀಗ್‌ಗಳಲ್ಲಿ ಐಪಿಎಲ್‌ ಕೂಡ ಒಂದಾಗಿದೆ. ಇನ್ನೂ ಕೆಲವೇ ದಿನಗಳಲ್ಲಿ ಇದರ 19ನೇ ಆವೃತ್ತಿ ಆರಂಭವಾಗಲಿದೆ. ಇದಕ್ಕೂ ಮುನ್ನವೇ ಟಿ20 ಪ್ರತಿಭೆಗಳನ್ನು ಹೊರತರಲು ಇಂಡಿಯನ್‌ ಪ್ರೀಮಿಯರ್ ಲೀಗ್ ಎಷ್ಟು ಮಹತ

17 Mar 2026 12:38 pm
ಇನ್ಮುಂದೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಸಿಗಲಿದೆ ಉಚಿತ 'NEET' ತರಬೇತಿ

ಬೆಂಗಳೂರು: ವೈದ್ಯಕೀಯ ಶಿಕ್ಷಣದ ಕನಸು ಕಾಣುತ್ತಿರುವ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ದುಬಾರಿ ಶುಲ್ಕ ತೆತ್ತು ಖಾಸಗಿ ಸಂಸ್ಥೆಗಳಲ್ಲಿ 'ನೀಟ್' (NEET - National Eligibility cum Entrance Test) ತರಬೇತ

17 Mar 2026 12:20 pm
Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ: ಇಂದು 10 ಗ್ರಾಂ ಬಂಗಾರದ ಬೆಲೆ 1,58,620 ರೂಪಾಯಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಳದಿ ಲೋಹದ ಬೆಲೆ ಇಂದು ಮತ್ತೆ ಏರಿಕೆ ಕಂಡಿದೆ. ಜಾಗತಿಕ ಮಾರುಕಟ್ಟೆಯ ಏರಿಳಿತ ಹಾಗೂ ಸ್ಥಳೀಯವಾಗಿ ಚಿನ್ನಕ್ಕೆ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಇಂದು ಚಿನ್ನದ ದರದಲ್ಲಿ ಗಮನಾರ್ಹ ಹೆಚ್ಚಳ

17 Mar 2026 11:43 am
ಶೆಲ್ ಬಂಕ್‌ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ

Petrol, Diesel Price: ಜಾಗತಿಕ ರಾಜಕೀಯ ವಿದ್ಯಮಾನಗಳು ಭಾರತದ ಇಂಧನ ಮಾರುಕಟ್ಟೆಯ ಮೇಲೆ ಪ್ರಭಾವ ಬೀರಲಾರಂಭಿಸಿವೆ. ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಆಗುತ್ತಿದ್ದು, ಇದರ ನೇರ ಪರಿಣಾ

17 Mar 2026 11:43 am
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್

ರಾಜ್ಯಾದ್ಯಂತ ನಾಳೆಯಿಂದ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಸಹಜವಾಗಿಯೇ ಸ್ವಲ್ಪ ಮಟ್ಟಿನ ಆತಂಕ, ಕಾತರ ಮನೆಮಾಡಿರುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣ

17 Mar 2026 11:27 am
\ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ, ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ\: ಆರ್‌ ಅಶೋಕ್‌

ಬೆಂಗಳೂರು: ಸಭಾಧ್ಯಕ್ಷ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ಆರಂಭವಾದ ವಿಧಾನಸಭೆ ಅಧಿವೇಶನವು ತೀವ್ರ ಗದ್ದಲ ಹಾಗೂ ಗೊಂದಲಕ್ಕೆ ಸಾಕ್ಷಿಯಾಗಿದ್ದು, ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಶಾಸಕರು ಕೇಳಿದ ಪ್

17 Mar 2026 11:13 am
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು

ಭಾರತೀಯ ಸಂಸ್ಕೃತಿ, ಬಾಲಿವುಡ್ ಹಾಡುಗಳು ಮತ್ತು ಇಲ್ಲಿನ ವಿಶಿಷ್ಟ ಕಲೆಗಳು ಕೇವಲ ಭಾರತಕ್ಕಷ್ಟೇ ಸೀಮಿತವಾಗಿಲ್ಲ ಎನ್ನುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ವೈರಲ್ ಆಗುತ್ತಿರುವ ವಿಡಿಯೋವೊಂದು ಅತ್ಯುತ್ತಮ ಮತ್ತು

17 Mar 2026 10:38 am
ಇತಿಹಾಸದಲ್ಲೇ ಮೊದಲು ಇಂತಹ ಘಟನೆ, ಸಭಾಧ್ಯಕ್ಷರಿಂದಲೇ ದಿಢೀರ್ ಸಭಾತ್ಯಾಗ | Karnataka Assembly Speaker

ಕರ್ನಾಟಕ ನಮ್ಮ ದೇಶದಲ್ಲೇ ಅತ್ಯಂತ ಶ್ರೀಮಂತ ರಾಜ್ಯಗಳ ಪೈಕಿ ಒಂದಾಗಿದ್ದು, ಲಕ್ಷಾಂತರ ಕೋಟಿ ರೂಪಾಯಿ ಆದಾಯ ಸೃಷ್ಟಿಸುವ ರಾಜ್ಯವಾಗಿದೆ. ಇದೇ ಕಾರಣಕ್ಕೆ ಕರ್ನಾಟಕದ ರಾಜಕೀಯ ಹಾಗೂ ವಿಧಾಸಭೆ ಕಲಾಪಗಳ ಬಗ್ಗೆ ಇಡೀ ದೇಶ ಗಮನ ಇಡುತ್ತ

17 Mar 2026 9:58 am
ಮಂಗಳೂರಿಗೆ ಬರಲಿದೆ 26,000 ಟನ್‌ LPG ತೈಲ ಹೊತ್ತ 'ಶಿವಾಲಿಕ್' ಹಡಗು

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಉದ್ವಿಗ್ನತೆಯಿಂದಾಗಿ ಎದುರಾಗಿದ್ದ ಅಡುಗೆ ಅನಿಲ ಪೂರೈಕೆ ವ್ಯತ್ಯಯದ ಆತಂಕಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (ಎ

17 Mar 2026 8:53 am
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ಈ ವಾರವಿಡೀ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ

17 Mar 2026 7:14 am
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು

Horoscope March 17: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಂಗಳವಾರ ರಾಹುಕಾಲ ಮಧ್ಯಾಹ್ನ 3:00 ರಿಂದ ಸಂಜೆ 4:30 ರವರೆಗೆ ಇರುತ್

17 Mar 2026 6:00 am
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಹೊರರಾಜ್ಯದ ವಲಸೆ ಕಾರ್ಮಿಕರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಕೈತಪ್ಪುತ್ತಿವೆ ಎಂ

16 Mar 2026 11:34 pm
Viral Video : ವೃದ್ಧೆಯನ್ನು ಬೆಚ್ಚಿಬೀಳಿಸಿದ ಯಂತ್ರ; ರಸ್ತೆಯಲ್ಲಿದ್ದ ರೋಬೋಟ್ ಅನ್ನು ವಶಕ್ಕೆ ಪಡೆದ ಪೊಲೀಸರು

ಮಕಾವು: ಸಾರ್ವಜನಿಕ ಸ್ಥಳಗಳಲ್ಲಿ ಯಾರಾದರೂ ಅಸಭ್ಯವಾಗಿ ವರ್ತಿಸಿದರೆ, ಅಥವಾ ಬೇರೆಯವರಿಗೆ ತೊಂದರೆ ನೀಡಿದರೆ ಪೊಲೀಸರು ಅವರನ್ನು ವಶಕ್ಕೆ ಪಡೆಯುವುದನ್ನು ನಾವು ನೋಡಿದ್ದೇವೆ. ಆದರೆ, ಚೀನಾದ ಮಕಾವು (Macau) ನಗರದಲ್ಲಿ ನಡೆದಿರುವ ಘಟ

16 Mar 2026 11:02 pm
ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ-ಅಘನಾಶಿನಿ ನದಿ ಜೋಡಣೆ ಯೋಜನೆ ಕೈಬಿಡಲು ಒತ್ತಾಯಿಸಿ ಡಿಕೆ ಶಿವಕುಮಾರ್‌ಗೆ ಮನವಿ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಬೇಡ್ತಿ-ಹಿರೇವಡ್ಡಟ್ಟಿ (ಬೇಡ್ತಿ-ವರದಾ) ನದಿ ಜೋಡಣೆ ಹಾಗೂ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಪರಿಸರ ಹಾಗೂ ಜನಸಾಮಾನ್ಯರ ಹಿತದೃಷ್ಟಿಯಿಂದ ತಕ್ಷಣವೇ ಕೈಬಿಡುವಂತೆ ಒತ್ತಾಯ

16 Mar 2026 9:39 pm
ಸಾರ್ವಕಾಲಿಕ ಆರ್‌ಸಿಬಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅನಿಲ್ ಕುಂಬ್ಳೆ, ಕೆಎಲ್‌ ರಾಹುಲ್‌: ಕನ್ನಡಿಗರ ಹೃದಯ ಗೆದ್ದ ವಿರಾಟ್ ಕೊಹ್ಲಿ

IPL RCB Virat Kohli: ಐಪಿಎಲ್ 2026ರ ಕಹಳೆ ಮೊಳಗಿದ್ದು, ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್

16 Mar 2026 9:07 pm
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC

ಬೆಂಗಳೂರು: ಮುಂಬರುವ ಯುಗಾದಿ ಹಾಗೂ ರಂಜಾನ್ ಹಬ್ಬಗಳ ಸಂಭ್ರಮವನ್ನು ತಮ್ಮ ಕುಟುಂಬದವರೊಂದಿಗೆ ಆಚರಿಸಲು ಊರಿಗೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ. ಸಾಲು ಸಾಲು ರ

16 Mar 2026 9:00 pm
Gold Price: ಯುದ್ಧದ ನಡುವೆಯೂ ಏರಿಕೆ ಕಾಣದ ಚಿನ್ನದ ದರ: ಮಾರುಕಟ್ಟೆ ಟ್ರೆಂಡ್ ಹಿಂದಿನ ಅಚ್ಚರಿಯ ಕಾರಣವೇನು?

ಸಾಮಾನ್ಯವಾಗಿ ವಿಶ್ವದ ಯಾವುದೇ ಮೂಲೆಯಲ್ಲಿ ಯುದ್ಧದ ಕಾರ್ಮೋಡ ಕವಿದಾಗ, ಹೂಡಿಕೆದಾರರು ಸುರಕ್ಷಿತ ಹೂಡಿಕೆಯ ತಾಣವಾಗಿ (Safe-haven asset) ಚಿನ್ನದ ಮೊರೆ ಹೋಗುತ್ತಾರೆ. ಇದರಿಂದ ಸಹಜವಾಗಿಯೇ ಚಿನ್ನದ ಬೆಲೆ ಗಗನಕ್ಕೇರುತ್ತದೆ. ಆದರೆ, ಪ್ರಸ್

16 Mar 2026 8:34 pm
ಮುಟ್ಟಿನ ರಜೆ ಮಹಿಳೆಯರ ಹಕ್ಕು: ಸುಪ್ರೀಂ ಕೋರ್ಟ್ ನಿಲುವನ್ನು ತೀವ್ರವಾಗಿ ಖಂಡಿಸಿದ CPI

ನವದೆಹಲಿ: ದುಡಿಯುವ ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ (Menstrual leave) ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ವಜಾಗೊಳಿಸುವಾಗ ಭಾರತದ ಸುಪ್ರೀಂ ಕೋರ್ಟ್ ಮಾಡಿರುವ ಕೆಲವು ಅವಲೋಕನಗಳನ್ನು ಭಾರತೀಯ ಕಮ

16 Mar 2026 7:35 pm
ಬೇಸಿಗೆಯಲ್ಲಿ ತಂಪಾಗಿ ಇರಲು 30,000 ರೂ. ಒಳಗೆ ಸಿಗುವ ಟಾಪ್ 5 ಪೋರ್ಟಬಲ್ ಎಸಿಗಳು

ಈಗಾಗಲೇ ಬೇಸಿಗೆ ಆರಂಭವಾಗಿದ್ದು, ದೇಶದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಲಿದೆ. ಈ ವೇಳೆ ಜನರು ತಂಪಾದ ಗಾಳಿಗಾಗಿ ಎಸಿ ಮೊರೆ ಹೋಗುತ್ತಿದ್ದಾರೆ. ಆದರೆ, ನಗರ ಪ್ರದೇಶದ ಸಣ್ಣ ಮನೆಗಳು ಅಥವಾ ಸಣ್ಣ ಅ

16 Mar 2026 6:56 pm
CBSE ಉತ್ತರಪತ್ರಿಕೆ ಮೌಲ್ಯಮಾಪನ: ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳದಂತೆ ಶಿಕ್ಷಕರಿಗೆ ಸಿಬಿಎಸ್‌ಇ ಎಚ್ಚರಿಕೆ

ನವದೆಹಲಿ: 2026ರ ಸಾಲಿನ 10ನೇ ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಭರದಿಂದ ಸಾಗುತ್ತಿದ್ದು, ಈ ನಡುವೆ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡ

16 Mar 2026 6:43 pm
NHAI FASTag: ಏಪ್ರಿಲ್‌ 1ರಿಂದಲೇ ಫಾಸ್ಟ್ಯಾಗ್‌ ವಾರ್ಷಿಕ ಪಾಸ್‌ ದರ ಏರಿಕೆ: ಎನ್‌ಎಚ್‌ಎಐ ಘೋಷಣೆ

FASTag annual pass price hike: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಫಾಸ್ಟ್ಯಾಗ್ ವಾರ್ಷಿಕ ಪಾಸ್ ಶುಲ್ಕವನ್ನು ಪರಿಷ್ಕರಿಸಲು ನಿರ್ಧರಿಸಿದೆ. 2026-27ರ ಆರ್ಥಿಕ ವರ್ಷಕ್ಕೆ ಅನ್ವಯವಾಗುವಂತೆ, ಈ ದರವನ್ನು ಪ್ರಸ್ತುತ ಇರುವ 3,000ರಿಂದ 3,075 ರೂಪಾ

16 Mar 2026 6:34 pm
Pakistan Crisis: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಪಾಕಿಸ್ತಾನ: ಪೆಟ್ರೋಲ್ - ಡೀಸೆಲ್ ಬೆಲೆ ಶೇ.20ರಷ್ಟು ಹೆಚ್ಚಳ, ಕಾರಣವೇನು

Pakistan Crisis: ಕಳೆದ ಕೆಲವೇ ತಿಂಗಳುಗಳ ಮುಂಚೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಪಾಕಿಸ್ತಾನವು ಇದೀಗ ಮತ್ತೊಮ್ಮೆ ಅದೇ ಪರಿಸ್ಥಿತಿಯನ್ನು ತಲುಪಿದೆ. ಅಮೆರಿಕ, ಇಸ್ರೇಲ್ Vs ಇರಾನ್ ದೇಶಗಳ ನಡುವೆ ನಡೆಯುತ್ತಿರುವ ಯುದ್ಧವು 15 ದಿನಗ

16 Mar 2026 6:01 pm
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ

ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಕಾವು ದಿನೇ ದಿನೇ ಏರುತ್ತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಬಹುಮುಖ್ಯ ಘಟ್ಟವಾಗಿರುವ ಹತ್ತನೇ ತರಗತಿ ಪರೀಕ್ಷೆಗಳು ಇದೇ ಮಾರ್ಚ್ 18 ರಿಂದ ಆರಂಭವಾಗಲಿವೆ. ಹಗಲಿರುಳು ಓದಿನಲ್

16 Mar 2026 5:49 pm
CBSE 12ನೇ ತರಗತಿಯ ಹಿಂದಿ ಪರೀಕ್ಷೆ: ಪ್ರಶ್ನೆಪತ್ರಿಕೆ ಸುಲಭ, ನಿಗದಿತ ಸಮಯದಲ್ಲೇ ಪರೀಕ್ಷೆ ಬರೆದು ನಿರಾಳರಾದ ವಿದ್ಯಾರ್ಥಿಗಳು

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (CBSE) ಸೋಮವಾರ, ಮಾರ್ಚ್ 16, 2026 ರಂದು 12ನೇ ತರಗತಿಯ 'ಹಿಂದಿ ಕೋರ್' (Hindi Core) ಮತ್ತು 'ಹಿಂದಿ ಎಲೆಕ್ಟಿವ್' (Hindi Elective) ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ದೇಶಾದ್ಯಂತ ಇರುವ ವಿವಿಧ ಪರೀಕ್ಷಾ ಕೇಂದ್ರಗಳಲ

16 Mar 2026 5:00 pm
'ನಿಮಗಾಗಿ ಈ ವಿಶ್ವಕಪ್ ಗೆಲ್ಲಿಸುತ್ತೇನೆ' ಎಂಬ ಮಾತು ಉಳಿಸಿಕೊಂಡ ಅಭಿಷೇಕ್ ಶರ್ಮಾ ಬಗ್ಗೆ ಸೂರ್ಯಕುಮಾರ್ ಯಾದವ್ ಮೆಚ್ಚುಗೆ

Suryakumar Yadav: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಭಾರತವು ನ್ಯೂಜಿಲೆಂಡ್‌ ವಿರುದ್ಧ ಭರ್ಜರಿ ಜಯ ಸಾಧಿಸಿ ಟ್ರೋಫಿಗೆ ಮುತ್ತಿಟ್ಟಿತು. ಇದರ ಬೆನ್ನಲ್ಲೇ ಫೈನಲ್‌ ಪಂದ್

16 Mar 2026 4:31 pm
Gruha Arogya Scheme: ಕರ್ನಾಟಕಕ್ಕೆ ಕ್ಯಾನ್ಸರ್ ಕಂಟಕ, ಗ್ರಾಮೀಣ ಭಾಗದಲ್ಲಿ ಮಧುಮೇಹ, ರಕ್ತದೊತ್ತಡ ಹೆಚ್ಚಳ

Gruha Arogya Scheme: ಕರ್ನಾಟಕದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ನಂತರ ಜನರಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಕಾಳಜಿ ಹೆಚ್ಚಾಗಿದೆ. ಕೋವಿಡ್ ಸಂಕಷ್ಟದಲ್ಲಿ ಕರ್ನಾಟಕದ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಆಸ್ಪತ್ರೆಗಳ ವ್ಯವಸ್ಥೆಯೂ ಒಂ

16 Mar 2026 4:02 pm
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ

ತಮಿಳುನಾಡು ವಿಧಾನಸಭೆ ಚುನಾವಣೆ 2026ಕ್ಕೆ ಸಂಬಂಧಿಸಿದಂತೆ ಮ್ಯಾಟ್ರಿಜ್-ಐಎಎನ್‌ಎಸ್ (Matrize-IANS) ಹೊರಹಾಕಿರುವ ಸಮೀಕ್ಷಾ ವರದಿಯು ಅಚ್ಚರಿ ಭವಿಷ್ಯ ನುಡಿದಿದೆ. ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 23ರಂದು ಚುನಾವಣೆ ನ

16 Mar 2026 3:49 pm
ಹೆಚ್ಚುತ್ತಿದೆ ಬಿಸಿಲಿನ ತಾಪ: ನಿಮ್ಮ ಮನೆಯಲ್ಲಿಯೇ ಇದೆ ಪರಿಹಾರ

ಬೇಸಿಗೆ ಕಾಲ ಆರಂಭವಾದಂತೆಯೇ ಬಿಸಿಲಿನ ತಾಪಮಾನ ದಿನೇ ದಿನೇ ಹೆಚ್ಚಾಗುತ್ತದೆ. ಇದರ ಪರಿಣಾಮವಾಗಿ ದೇಹದಲ್ಲಿ ಡೀಹೈಡ್ರೇಶನ್, ತಲೆನೋವು, ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳು ಆಗಾಗ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈ ಸಮಯದ

16 Mar 2026 3:33 pm
Adani: ಕೈಗಾರಿಕಾ ವಲಯಕ್ಕೆ ಗುಡ್‌ನ್ಯೂಸ್: ಅದಾನಿ ಟೋಟಲ್ ಗ್ಯಾಸ್‌ನಿಂದ ನೈಸರ್ಗಿಕ ಅನಿಲ ದರದಲ್ಲಿ ಭಾರಿ ಇಳಿಕೆ

Adani Gas: ಅದಾನಿ ಟೋಟಲ್ ಗ್ಯಾಸ್ ಲಿಮಿಟೆಡ್ (ATGL) ಕೆಲವು ಕೈಗಾರಿಕಾ ಗ್ರಾಹಕರಿಗೆ ಪೂರೈಕೆಯಾಗುವ ಹೆಚ್ಚುವರಿ ನೈಸರ್ಗಿಕ ಅನಿಲ (Natural Gas)ದ ಬೆಲೆಯನ್ನು ಇಳಿಕೆ ಮಾಡಿದೆ. ಪ್ರತಿ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್ (SCM)ಗೆ ಈ ಹಿಂದೆ ಇದ್ದ ₹119.90 ದ

16 Mar 2026 3:20 pm
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್‌ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ

Karnataka SSLC Board Exam 2026: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಅಂತಿಮ (10ನೇ ತರಗತಿ) ಬೋರ್ಡ್ ಪರೀಕ್ಷೆಗಳು ಮಾರ್ಚ್ 18, 2026ರಿಂದ ಆರಂಭವಾಗಲಿವೆ. ರಾಜ್ಯದಾದ್ಯಂತ ಲಕ್ಷಾಂತರ ಮಂದಿ ವಿದ್ಯಾರ್ಥಿಗಳು ಈ

16 Mar 2026 1:18 pm
ಮನೆಯ ವಾಸ್ತು ದೋಷವೇ ? ಹಣ ಖರ್ಚಿಲ್ಲದೆ ಸರಿಪಡಿಸಬಹುದಾದ ಸರಳ ಉಪಾಯಗಳು ಇಲ್ಲಿವೆ

ಮನೆಯ ವಾಸ್ತು ಸರಿಯಾಗಿಲ್ಲ ಎಂದು ಕೆಲವರು ಹೇಳಿದಾಗ ಮತ್ತು ಅದು ನಮ್ಮ ಮನಸ್ಸಿಗೆ ಭಾವಿಸಿದಾಗ ಕಟ್ಟಿರುವ ಗೋಡೆಗಳನ್ನು ಒಡೆದು ಕಟ್ಟುವುದು ಅಥವಾ ದೊಡ್ಡ ಬದಲಾವಣೆಗಳನ್ನು ಮಾಡುವುದು ಅನಿವಾರ್ಯ ಎಂದು ಕೆಲವರು ಅಂದುಕೊಳ್ಳುತ್ತ

16 Mar 2026 12:56 pm
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ

ಕಳೆದ ಕೆಲವು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದ್ದ ಹಳದಿ ಲೋಹದ ಬೆಲೆಯಲ್ಲಿ ಇಂದು ಕೊಂಚ ಇಳಿಕೆಯಾಗುವ ಮೂಲಕ ಚಿನ್ನದ ಪ್ರಿಯರಿಗೆ ನಿರಾಳ ತಂದಿದೆ. ಬೆಂಗಳೂರಿನಲ್ಲಿ ಇಂದು ಪ್ರತಿ ಗ್ರಾಂ ಚಿನ್ನದ ದರದಲ್ಲಿ ಸಣ್ಣ ಪ್ರಮಾಣದ ಕು

16 Mar 2026 11:59 am
ಮಾರ್ಚ್‌ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್‌ 16) ಲೀಟರ್‌ ಪೆಟ

16 Mar 2026 11:44 am
Odisha Hospital Fire Accident: ಒಡಿಶಾ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ: ಹತ್ತು ರೋಗಿಗಳು ಸಾವು

ಒಡಿಶಾದ ಕಟಕ್‌ನಲ್ಲಿರುವ ಪ್ರಖ್ಯಾತ ಎಸ್‌ಸಿಬಿ (SCB) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯು (ICU) ವಿಭಾಗದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 10 ರೋಗಿಗಳು ಮೃತಪಟ್ಟಿದ್ದಾರೆ.

16 Mar 2026 8:52 am
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್‌ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಕರ್ನಾಟಕದ ಹವಾಮಾನದಲ್ಲಿ ಕಳೆದ 24 ಗಂಟೆಗಳಲ್ಲಿ ಬದಲಾವಣೆ ಕಂಡುಬಂದಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ಒಣಹವೆ ಮುಂದುವರಿದಿದೆ. ಮಳೆಯ ಪ್ರಮಾಣವ

16 Mar 2026 7:44 am
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ

ಸಾಹಿತ್ಯ ಲೋಕದ ಅತ್ಯುನ್ನತ ಗೌರವವಾದ ಜ್ಞಾನಪೀಠ ಪ್ರಶಸ್ತಿಯು ಈ ಬಾರಿ ವಿವಾದದ ಸುಳಿಗೆ ಸಿಲುಕಿದೆ. 2026ರ ಸಾಲಿನ ಪ್ರಶಸ್ತಿಗೆ ತಮಿಳು ಸಾಹಿತಿ ವೈರಮುತ್ತು ಅವರು ಆಯ್ಕೆಯಾಗಿರುವುದು ಮಹಿಳಾ ಪರ ಹೋರಾಟಗಾರರು ಹಾಗೂ ಸಾಹಿತ್ಯಾಸಕ್

16 Mar 2026 7:08 am
Anil Kumble: ನಟ ಶಾರುಖ್‌ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್‌ ಕುಂಬ್ಳೆ ಮಹತ್ವದ ಮಾಹಿತಿ

Anil Kumble: ಈಗಾಗಲೇ ಐಪಿಎಲ್‌ 2026 ಮೊದಲ ಹಂತದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರ ಬೆನ್ನಲ್ಲೇ ಭಾರತದ ಮಾಜಿ ಕ್ರಿಕೆಟರ್ ಅನಿಲ್‌ ಕುಂಬ್ಳೆ ಅವರು ನಟ ಶಾರುಖ್‌ ಖಾನ್ ಮಾಲೀಕತ್ವದ ಕೊಲ್ಕತ್ತಾ ನೈಟ್‌ ರೈಡರ್ಸ್‌ (ಕೆಕೆಆರ್) ಮಾಡ

16 Mar 2026 6:05 am
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು

Horoscope March 16: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ರಾಹುಕಾಲ ಬೆಳಿಗ್ಗೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ

16 Mar 2026 6:00 am
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ (KAS) ಹುದ್ದೆಗಳ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಶಾಕಿಂಗ್‌ ಸುದ್ದಿಯೊಂದನ್ನು ನೀಡಿದೆ. 384 ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮ

15 Mar 2026 3:19 pm
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಪ್ರತಿಷ್ಠಿತ 'ಮಹಾರತ್ನ' ಸಾರ್ವಜನಿಕ ವಲಯದ ಇಂಧನ ಕಂಪನಿಯಾದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL), ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಭರ್ಜರಿ

15 Mar 2026 1:38 pm
ಮಾರ್ಚ್‌ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ

Horoscope March 15: ಇಂದು (ಮಾರ್ಚ್‌ 15) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳಲ್ಲಿ ಎಚ್ಚರಿಕೆಯ ಅಗತ್ಯ ಇದ್ದರೆ, ಇನ್ನೂ ಕೆಲವರಿಗೆ ಹೊಸ ಅ

15 Mar 2026 6:05 am
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ

ಮಾರ್ಚ್ 16ರಿಂದ ಮಾರ್ಚ್ 22ರವರೆಗಿನ ಈ ವಾರವು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳ ಮೇಲೆ ಹತ್ತಿರದ ಪರಿಣಾಮ ಬೀರಲಿದೆ. ವಸಂತ ಋತುವಿನ ಆಗಮನ ಹಾಗೂ ಯುಗಾದಿ ಹಬ್ಬದ ಸಡಗರದ ನಡುವೆ ಈ ವಾರವು ಕೆಲವು ರಾಶಿಯವರಿಗೆ ವೃತ್ತಿಜೀ

14 Mar 2026 3:19 pm
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ

ಬೆಂಗಳೂರು: ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ 13 ಜಿಲ್ಲೆಗಳಾದ್ಯಂತ 37 ಹೊಸ ಕೈಗಾರಿಕೆಗಳು ಮತ್ತು ಹೆಚ್ಚುವರಿ ಹೂಡಿಕೆಯ 2 ಯೋಜನೆಗಳ ಒಟ್ಟು ₹4,824.31 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ಶುಕ್ರವಾರ ನಡೆದ 158ನ

14 Mar 2026 2:28 pm
Meta Layoffs 2026: AI ಮೇಲೆ ಭಾರಿ ಹೂಡಿಕೆ, 15,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಮೆಟಾ

ಬೆಂಗಳೂರು: ಜಾಗತಿಕ ಟೆಕ್ ವಲಯದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೇಲಿನ ಹೂಡಿಕೆ ಹೆಚ್ಚಾಗುತ್ತಿದ್ದಂತೆ, ಇದರ ನೇರ ಹೊಡೆತ ಐಟಿ ಉದ್ಯೋಗಿಗಳ ಮೇಲಾಗುತ್ತಿದೆ. ಅಮೆರಿಕದ ಪ್ರಖ್ಯಾತ ಟೆಕ್ ದೈತ್ಯ ಹಾಗೂ ಫೇಸ್‌ಬುಕ್, ಇನ್

14 Mar 2026 12:26 pm
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ

Horoscope March 14: ಮಾರ್ಚ್ 14 ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಾರ್ಚ್ 14ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್

14 Mar 2026 6:00 am
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಮೀನ ರಾಶಿಗೆ ದೊರೆಯುವ ಶುಭಫಲಗಳು

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

13 Mar 2026 12:00 pm
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಕುಂಭ ರಾಶಿಯವರಿಗೆ ಇದರ ಮಹತ್ವ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

13 Mar 2026 11:00 am
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಮಕರ ರಾಶಿಯವರಿಗೆ ಇದರ ಮಹತ್ವ

ಭಾರತೀಯ ತಂತ್ರ ಮತ್ತು ಆಗಮ ಶಾಸ್ತ್ರಗಳಲ್ಲಿ ದೇವಿ ಉಪಾಸನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕ

13 Mar 2026 10:00 am
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಧನು ರಾಶಿಯವರಿಗೆ ಇದರ ಮಹತ್ವ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

13 Mar 2026 9:00 am
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ

Horoscope March 13: ಮಾರ್ಚ್ 13ರಂದು ಎಲ್ಲ 12 ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 13ರ ದ್ವಾದಶಯ ರಾಶಿಗಳಿಗೆ ಶುಭ, ಅಶುಗಳು,

13 Mar 2026 6:00 am
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ತುಲಾ ರಾಶಿಯವರಿಗೆ ವಾರಾಹಿ ದೇವಿಯ ಮಹಿಮೆ ಮತ್ತು ಶಕ್ತಿ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

12 Mar 2026 7:00 pm
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಕನ್ಯಾ ರಾಶಿಯವರಿಗೆ ಪರಿಚಯ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

12 Mar 2026 6:00 pm
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಸಿಂಹ ರಾಶಿಯವರಿಗೆ ಇದರ ಮಹತ್ವ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

12 Mar 2026 5:00 pm
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಕರ್ಕಾಟಕ ರಾಶಿಯವರಿಗೆ ಇದರ ಅಗತ್ಯತೆ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಪ್ರಭಾವಶಾಲಿ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನಾಯಿಕೆ

12 Mar 2026 4:00 pm
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ ಮಿಥುನ ರಾಶಿಗೆ ಶುಭಫಲಗಳು

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಮಹತ್ವ ಪಡೆದ ದೇವಿ. ವಾರಾಹಿ ದೇವಿ ಸಪ್ತಮಾತ್ರುಕೆಯಲ್ಲೊಬ್ಬಳು ಹಾಗೂ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನಾಯಿಕೆಯಾಗಿರುವ ದೇವಿ ಎಂದು ಪರಿಗಣಿಸಲಾಗ

12 Mar 2026 3:32 pm
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ

Horoscope March 12: ಮಾರ್ಚ್ 12ರಂದು ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಮಾಹಿತಿ ನೀಡಲಾಗಿದ್ದು, ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 12ರ ದಿನ ಭವಿಷ್ಯ ಪ್ರಕಾರ, ಈ 12 ರಾಶಿಯವರ ಭ

12 Mar 2026 6:00 am
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ವೃಷಭ ರಾಶಿಯವರಿಗೆ ಶತ್ರು ನಿವಾರಣೆ ಮತ್ತು ಆರ್ಥಿಕ ಸ್ಥಿರತೆ

ಭಾರತೀಯ ತಂತ್ರ ಮತ್ತು ಆಗಮ ಶಾಸ್ತ್ರಗಳಲ್ಲಿ ದೇವಿ ಉಪಾಸನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ದಶಮಹಾವಿದ್ಯೆಗಳಲ್ಲೊಬ್ಬಳಾಗಿ ಆರಾಧಿಸಲ್ಪಡುವ ಶ್ರೀ ವಾರಾಹಿ ದೇವಿ ಅತ್ಯಂತ ಶಕ್ತಿಶಾಲಿ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ದ

11 Mar 2026 5:01 pm
ಕೆಎಸ್‌ಆರ್‌ಟಿಸಿ ಉದ್ಯೋಗ ಕೊಡಿಸುವುದಾಗಿ ಹೇಳಿ ವಂಚನೆ: ಸಾರ್ವಜನಿಕರಿಗೆ ನಿಗಮದ ಎಚ್ಚರಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಕೆಲವು ಮಂದಿ ಉದ್ಯೋಗಾಕಾಂಕ್ಷಿಗಳಿಗೆ ವಂಚನೆ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ನಿಗಮದಲ್ಲಿ ಉನ್ನತ ಹುದ್ದೆಯ ಅಧಿಕಾರಿಗಳ

11 Mar 2026 5:01 pm
ಮೇಷ ರಾಶಿ ಜನರಿಗೆ ವಾರಾಹಿ ಹೋಮದ ಅದ್ಭುತ ಫಲಗಳು: ಶತ್ರುಗಳ ಮೇಲೆ ಜಯ, ಜೀವನದಲ್ಲಿ ಯಶಸ್ಸು

ಭಾರತೀಯ ತಂತ್ರ ಮತ್ತು ಆಗಮ ಶಾಸ್ತ್ರಗಳಲ್ಲಿ ದೇವಿ ಉಪಾಸನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ದಶಮಹಾವಿದ್ಯೆಗಳಲ್ಲೊಬ್ಬಳಾಗಿ ಆರಾಧಿಸಲ್ಪಡುವ ಶ್ರೀ ವಾರಾಹಿ ದೇವಿ ಅಪಾರ ಶಕ್ತಿಯುಳ್ಳ ದೇವಿಯಾಗಿದ್ದು ರಕ್ಷಣೆಯ ದೇವಿಯಾಗಿ ಪರಿ

11 Mar 2026 4:52 pm
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಪ್ರವೇಶ ದ್ವಾರಗಳು ಮತ್ತು ಅವುಗಳ ದಿಕ್ಕುಗಳು ಮನೆಗೆ ಬರುವ ಸಮೃದ್ದಿ, ಶಾಂತಿ, ನೆಮ್ಮದಿ ಹಾಗೂ ಶಕ್ತಿಯ ಮೇಲೆ ಮಹತ್ವದ ಪ್ರಭಾವ ಬೀರುತ್ತವೆ ಎಂದು ಹೇಳಲಾಗುತ್ತದೆ. ಮನೆಯ ಮುಖ್ಯ ಗೇಟು ಮತ್ತು ಮುಖ

11 Mar 2026 12:42 pm
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ

Horoscope March 11: ಮಾರ್ಚ್ 11ರ ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲಾಫಲಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 11ರ ದಿನ ಭವಿಷ್ಯ ಪ್ರಕಾರ ಎಲ್ಲ 12 ರಾಶಿಗಳ

11 Mar 2026 6:00 am