ಬೆಂಗಳೂರು, ಅಕ್ಟೋಬರ್ 25: ಎಂಟು ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಿಲಿದ್ದಾರೆ ಎಂದು ಎಸ್.ಟಿ.ಸೋಮಶೇಖರ್ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ಈ ತರಹದ ನಡವಳಿಕೆ ಇರಬಹುದೇನೋ, ಸೋಮಶೇಖರ್ ಅವರ ಬಳಿ ಮಾತನ
Jharkhand Assembly Polls 2024: ಈಗಾಗಲೇ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಅಲ್ಲದೆ, ಈಗಾಗಲೇ ಎಲ್ಲಾ ಪಕ್ಷಗಳಿಂದಲೂ ಅಭ್ಯರ್ಥಿಗಳ ಫೈನಲ್ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಇದೀಗ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎ
ಚೆನ್ನೈ ಅಕ್ಟೋಬರ್ 25: ಅಮೇರಿಕ ಸರ್ಕಾರ ಮತ್ತು ಖಾಸಗಿ ವಲಯದ ಭದ್ರತಾ ತಜ್ಞರ ನಡುವಿನ ಸಹಕಾರವನ್ನು ಹೆಚ್ಚಿಸುವ ಸಲುವಾಗಿ ಆಯೋಜಿಸಿದ್ದ ಒಸಾಕ್ ಇಂಡಿಯಾ ವಾರ್ಷಿಕ ಸಾಮಾನ್ಯ ಸಭೆಯನ್ನು ಯು.ಎಸ್. ಕಾನ್ಸಲ್ ಜನರಲ್ ಕ್ರಿಸ್ ಹ
ಬೆಂಗಳೂರು,ಅಕ್ಟೋಬರ್25: ರಾಜ್ಯದಲ್ಲಿ ಬೈ ಎಲೆಕ್ಷನ್ ಕಾವು ಜೋರಾಗಿದೆ. ಚನ್ನಪಟ್ಟಣ ಚುನಾವಣಾ ಅಖಾಡ ರಂಗೇರಿದ್ದು, ನಿಖಿಲ್ ಕುಮಾರಸ್ವಾಮಿ ವರ್ಸಸ್ ಸಿಪಿ ಯೋಗೇಶ್ವರ್ ಮಧ್ಯೆ ಬಿರುಸಿನ ಕದನ ನಡೆಯುತ್ತಿದೆ. ಗುರುವಾರ ಸಿ ಪಿ ಯೋಗೇಶ
ರಾಮನ ಪರಮ ಭಕ್ತನಾದ ಹನುಮಂತನು ತನ್ನ ಜೀವನದುದ್ದಕ್ಕೂ ಬ್ರಹ್ಮಚಾರಿಯಾಗಿದ್ದನು ಎಂದು ಎಲ್ಲರಿಗೂ ತಿಳಿದಿದೆ. ಅವನು ಮದುವೆಯಾಗಲಿಲ್ಲ ಮತ್ತು ಹೆಂಡತಿಯನ್ನು ಹೊಂದಿರಲಿಲ್ಲ. ಆದರೆ ನಮ್ಮ ದೇಶದಲ್ಲಿ ತೆಲಂಗಾಣ ರಾಜ್ಯದ ಖಮ್ಮಂ ಜಿಲ
ಬೆಂಗಳೂರು, ಅಕ್ಟೋಬರ್ 25: ನಿಖಿಲ್ ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು. ಸ
ಬೆಂಗಳೂರು, ಅಕ್ಟೋಬರ್ 25: ರಾಜ್ಯದಲ್ಲಿ ದೀಪಾವಳಿ ಸಂಭ್ರಮ ಕಳೆಗಟ್ಟುತ್ತಿದ್ದು, ಆಚರಣೆಗೆ ದಿನಗಣನೆ ಶುರುವಾಗಿದೆ. ಮತ್ತೊಂದೆಡೆ ವ್ಯಾಪಕ ಮಳೆ ಸುರಿಯಲಾರಂಭಿಸಿದೆ. ಮಳೆ ಮಧ್ಯೆ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ಪ
ACP Chandan Kumar: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧಿಸಿ ಎಸಿಪಿ ಚಂದನ್ ಕುಮಾರ್ ಅವರು ಹಿರೋ ಆಗಿದ್ದರು. ಅಲ್ಲದೆ, ದಕ್ಷ ಅಧಿಕಾರಿ ಅಂತಲೂ ಗುರುತಿಸಿಕೊಂಡಿದ್ದರು. ಈ ಪಕ್ರಣದ ತನಿಖೆಯನ್ನು ಗಂಭೀರ
ಚನ್ನಪಟ್ಟಣ, ಅಕ್ಟೋಬರ್ 25: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ವಿರುದ್ಧ ಮಾಜಿ ಪ್ರಧಾನಿಗಳ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರು ಎದುರಾಳಿಯಾಗಿ ಕಣಕ್ಕಿಳಿಯುತ್ತಿದ್ದಾರೆ. 2019 ರ ಮಂಡ್ಯ ಲೋಕಸಭಾ ಚುನಾ
ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಕೂಡ ಭಾರತ ಸಂಕಷ್ಟಕ್ಕೆ ಸಿಲುಕಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಮೊದಲ ಇನ್ನಿ
ಆಂಧ್ರಪ್ರದೇಶದ ತಿರುಪತಿಯ 3 ಹೋಟೆಲ್ಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಇಮೇಲ್ ಮೂಲಕ ಬೆದರಿಕೆ ಹಾಕಲಾಗಿದ್ದು, ಇಮೇಲ್ ನೋಡಿದ ಹೋಟೆಲ್ ಮ್ಯಾನೇಜರ್ ಪೊಲೀಸರಿಗೆ ಕರೆ ಮಾಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾ
Cyclone Dana: ಡಾನಾ ಚಂಡಮಾರುತ ಕ್ಷಣ ಕ್ಷಣಕ್ಕೂ ತೀವ್ರತೆ ಪಡೆದುಕೊಳ್ಳುತ್ತಿದೆ. ಇದು ಇದೀಗ ದೇಶದ ಹಲವು ರಾಜ್ಯಗಳ ಮೇಲೆ ಪ್ರಭಾವ ಬೀರಿದ ಹಿನ್ನೆಲೆ ಭಾರೀ ಮಳೆಯಾಗುವ ಮನ್ಸೂಚನೆಯಿದೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಹಲವು ಭಾ
ಬೇಲೆಕೇರಿ ಬಂದರಿನಲ್ಲಿ ಅಕ್ರಮವಾಗಿ ಅದಿರು ಸಾಗರ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಹಾಸ್ಯ ಮಾಡಿದ್ದಾರೆ.
ಬೆಂಗಳೂರು, ಅಕ್ಟೋಬರ್ 25: ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್
ಟಿಕ್.. ಟಿಕ್.. ಟಿಕ್.. ಹಿಂಗೆ ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಟೈಂ ಬರ್ತಾ ಇದೆ. ಸರಿಯಾಗಿ ಇನ್ನು 10 ದಿನಗಳಿಗೆ ಅಮೆರಿಕದ ಅಧ್ಯಕ್ಷೀಯ ಚುನಾವಣೆ ಮತದಾನ ಮುಕ್ತಾಯವಾಗಲಿದೆ. ಹೀಗಾಗಿ ಚುನಾವಣೆ ಅಖಾಡ ರಂಗೇರಿದೆ, ಡೊನಾಲ್ಡ್ ಟ್ರಂಪ್ &
ಬೆಂಗಳೂರು, ಅಕ್ಟೋಬರ್25: ಭರ್ಜರಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ( ಶುಕ್ರವಾರ) ಹೆಚ್ಚಳವಾಗಿದೆ. ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ಏರಿಕೆ ಆಗಿದ್ದು, ವಿದೇಶಗಳ ಮಾರುಕಟ್ಟೆಗಳಲ್ಲಿ ಯಾವ ವ್ಯತ್ಯಯವಾಗಿಲ್ಲ. ಆದರೆ, ಭಾರತದ
Karnataka By Election 2024: ಕರ್ನಾಟಕದಲ್ಲಿ ಘೋಷಣೆಯಾದ ಉಪಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳಿಂದ ಅಭ್ಯರ್ಥಿಗಳು ಕಣಕ್ಕಿಳಿದಂತಾಗಿದೆ. ಹೀಗಾಗಿ ಚುನಾವಣೆ ಕಣ ರಂಗೇರುತ್ತಿದೆ. ಹಲವು ಲಾಭಿ, ಗೊಂದಲ, ಅಸಮಧಾನಗಳ ಮಧ್ಯೆ ಟಿಕೆಟ್ ಫೈನಲ್ ಮಾಡ
Karnataka Rains: ರಾಜ್ಯದಲ್ಲಿ ಮಳೆರಾಯ ಮತ್ತೆ ಆರ್ಭಟ ಶುರು ಮಾಡಿದ್ದಾನೆ. ಈಗಾಗಲೇ ಸುರಿದ ಭಾರೀ ಮಳೆಯಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದೊಡ್ಡ ದೊಡ್ಡ ಪ್ರಮಾಣದಲ್ಲಿ ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನು ಇಂದು (ಅಕ್ಟೋಬರ್
ಆರ್ಸಿಬಿ ತಂಡದ ಮಾಜಿ ಆಟಗಾರ, ಮಿಸ್ಟರ್ 360 ಎಂದೇ ಹೆಸರಾಗಿರುವ ಎಬಿ ಡಿವಿಲಿಯರ್ಸ್ ಮತ್ತೊಮ್ಮೆ ಕನ್ನಡಿಗರ ಮನಗೆದ್ದಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಫ್ರಾಂಚೈಸಿ ಮಾಡಿದ ಟ್ವೀಟ್ಗೆ ಕನ್ನಡದಲ್ಲಿ ಪ್ರತಿಕ
ಬೆಂಗಳೂರು, ಅಕ್ಟೋಬರ್ 25: ಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಡಾನಾ ಚಂಡಮಾರುತದ ಆರ್ಭಟದಿಂದಾಗಿ ಮಳೆ ಅಬ್ಬರ ದೇಶಾದ್ಯಂತ ಜೋರಾಗಿದೆ. ಕೆಲ ರಾಜ್ಯಗಳು ಸೇರಿದಂತೆ ಕರ್ನಾಟಕ ವಿವಿಧ ಜಿಲ್ಲೆಯಲ್ಲಿ ಮಳೆ ಮುಂದುವರೆಯಲಿದೆ ಎಂ
ಬೆಂಗಳೂರು, ಅಕ್ಟೋಬರ್ 25: ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರು ಇದೇ ಅಕ್ಟೋಬರ್ ಅಂತ್ಯಕ್ಕೆ ನಮ್ಮನ್ನು ಅಗಲಿ ಬರೋಬ್ಬರಿ ಮೂರು ವರ್ಷಗಳು ತುಂಬುತ್ತಿವೆ. ಅವರು ಇಂದಿಗೂ ನಮ್ಮೊಂದಿಗೆಯೇ ಇದ್ದಾರೆ ಎಂಬ ಭಾವನೆ ಅಪಾರ ಅಭಿಮಾ
ಜಾರ್ಖಂಡ್ ವಿಧಾನಸಭಾ ಚುನಾವಣೆ ಅಖಾಡ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳ ನಡುವೆ ವಾಕ್ಸಮರ ಶುರುವಾಗಿದೆ. ಆಡಳಿತಾರೂಢ ಜೆಎಂಎಂ ಪಕ್ಷದ ವಿರುದ್ಧ ಬಿಜೆಪಿ ಮುಗಿಬಿದ್ದಿದ್ದು ಹಲವು ಆರೋಪಗಳನ್ನು ಮಾಡುತ್ತಿದೆ. ಜಾರ್ಖಂಡ್ ಮುಕ್ತ
ಗುರುವಾರ ಮಧ್ಯರಾತ್ರಿ 12.10 ಗಂಟೆಯ ವೇಳೆಗೆ ಡಾನಾ ಚಂಡಮಾರುತ ಒಡಿಶಾದ ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್ ಜಿಲ್ಲೆಯ ಧಮ್ರಾ ನಡುವೆ ಅಪ್ಪಳಿಸಿದೆ. ಶುಕ್ರವಾರ ಮುಂಜಾನೆಯವರೆಗೂ ಚಂಡಮಾರುತ ಈ ಪ್ರದೇಶಗಳಲ್ಲಿ ಅಪ್ಪ
ಬೆಂಗಳೂರು, ಅಕ್ಟೋಬರ್ 25: ಉಪ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ನೀತಿ ಸಂಹಿತೆ ಮುಗಿದ ನಂತರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ) ವರದಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈ
ಬೆಂಗಳೂರು, ಅಕ್ಟೋಬರ್ 25: ರಾಜಕಾಲುವೆ ಅಕ್ಕಪಕ್ಕದಲ್ಲಿ 50 ಅಡಿಗಳಷ್ಟು ಅಂತರದಲ್ಲಿ ಯಾರೂ ಕಟ್ಟಡ ಕಟ್ಟುವಂತಿಲ್ಲ. ಇಂತಹ ಜಾಗವನ್ನು ಗುರುತಿಸಿದ್ದು, ಇಲ್ಲಿ 300 ಕಿ.ಮೀ. ಉದ್ದದ ರಸ್ತೆ ನಿರ್ಮಾಣ ಮಾಡಲಾಗುವುದು. ಇದರಿಂದ ಒತ್ತುವರಿ ನ
ಜ್ಯೋತಿಷ್ಯದಲ್ಲಿ ಗ್ರಹಗಳ ಚಲನೆಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಪ್ರತಿಯೊಂದು ಗ್ರಹವೂ ಕಾಲಕಾಲಕ್ಕೆ ತನ್ನ ರಾಶಿಯನ್ನು ಬದಲಾಯಿಸುತ್ತಲೇ ಇರುತ್ತದೆ. ಗ್ರಹಗಳು ತಮ್ಮ ಸ್ಥಾನವನ್ನು ಬದಲಾಯಿಸಿದಾಗ ಎಲ್ಲಾ ರಾಶಿ
Congress mla Satish Sail arrest: ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಬಿಗ್ ಶಾಕ್ ಎದುರಾಗಿದೆ. ಉಪ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಕಾಂಗ್ರೆಸ್ನ ಶಾಸಕ ಸತೀಶ್ ಸೈಲ್ ಅವರನ್ನು ಗುರುವಾರ ಸಿಬಿಐ
ಭಾರತ ವಿರೋಧಿ ನಿಲುವುಗಳ ಮೂಲಕ ಜಾಗತಿಕ ಮಟ್ಟದಲ್ಲಿ ಸುದ್ದಿಯಲ್ಲಿ ಇರುವ ಕೆನಡಾ ಪಿಎಂ, ಅಂದ್ರೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪಟ್ಟಕ್ಕೆ ಇದೀಗ ಕಂಟಕ ಎದುರಾಗಿದೆ. ಖಲಿಸ್ತಾನಿ ಉಗ್ರರ ಪರವಾಗಿ ನಿಂತು, ಭಾರತದ ಬಗ್ಗೆ ಬಾಯಿಗ
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಇನ್ನು ಕೇವಲ 10 ದಿನಗಳು ಬಾಕಿ ಇದ್ದು, ಎಲ್ಲಾ ರೀತಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೊಸ ಅಧ್ಯಕ್ಷರ ಆಯ್ಕೆಗೆ ಅಮೆರಿಕದ ಕೋಟಿ ಕೋಟಿ ಮತದಾರರು ತುದಿಗಾಲಲ್ಲಿ ನಿಂತಿದ್ದಾರೆ. ಹೀಗಾಗಿ ಅಧ್ಯಕ್ಷೀಯ ಚ
ಕಾಂಗ್ರೆಸ್ ಜಾರ್ಖಂಡ್ ವಿಧಾನಸಭಾ ಚುನಾವಣೆ 2024ರ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 7 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಹಾಗಾದರೆ ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಇರುವ ಅಭ್
ಬೆಂಗಳೂರು, ಅಕ್ಟೋಬರ್ 24: ಲೋಕಸಭಾ ಚುನಾವಣೆಯ ಬಳಿಕ ತೆರವಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಸದ್ಯ ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಇಡೀ ದೇಶದ ಗಮನ ಸೇಳೆಯುತ್ತಿದೆ. ಮೂರು ಉಪಚುನಾವಣೆಗಳಲ
ಕುಟುಂಬ ರಾಜಕೀಯದ ಬಗ್ಗೆ ಮಾತನಾಡುತ್ತಲ್ಲೇ ಬಿಜೆಪಿ ಕುಟುಂಬ ರಾಜಕೀಯಕ್ಕೆ ಸೈ ಅನ್ನುತ್ತಿದೆ. ಇದಕ್ಕೆ ಮತ್ತೊಂದು ಉದಾಹರಣೆ ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆ. ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಈ ಬಾರಿ ಭರತ್ ಬೊಮ
ಜ್ಯೋತಿಷ್ಯದಲ್ಲಿ ಸೂರ್ಯನನ್ನು ಗ್ರಹಗಳ ರಾಜ ಎಂದು ಪರಿಗಣಿಸಲಾಗುತ್ತದೆ. ಅದು ಆರೋಗ್ಯ, ಹಣ, ವೃತ್ತಿ ಮತ್ತು ಸಂಬಂಧಗಳಂತಹ ಜೀವನದ ಪ್ರತಿಯೊಂದು ಅಂಶವನ್ನು ಪ್ರಭಾವಿಸುತ್ತದೆ. ನಮ್ಮ ಆತ್ಮ ವಿಶ್ವಾಸ, ನಾಯಕತ್ವದ ಸಾಮರ್ಥ್ಯಗಳು ಮತ
ಮಹಾರಾಷ್ಟ್ರ ಚುನಾವಣೆ ರೋಚಕ ತಿರುವು ಪಡೆದುಕೊಂಡಿದೆ. ಮಹಾರಾಷ್ಟ್ರ ಚುನಾವಣೆ ಮುಂದಿನ ತಿಂಗಳು 20ರಂದು ನಡೆಯಲಿದೆ. ಈ ಬಾರಿಯ ಮಹಾರಾಷ್ಟ್ರ ಚುನಾವಣೆ ಹಲವು ಕಾರಣಗಳಿಗೆ ಸುದ್ದಿಯಾಗುತ್ತಿದೆ. ಇದೀಗ ಮಹಾರಾಷ್ಟ್ರ ಚುನಾವಣೆಯಲ್ಲಿ
Jharkhand Assembly Election 2024: ಈಗಾಗಲೇ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆ ಈಗಾಗಲೇ ರಾಜ್ಯದಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಆರಂಭಿಸಿದ್ದು, ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ಆದರೆ, ಕಾಂಗ್ರೆಸ್ ಘೋಷಿಸಿರುವ ಅಭ್ಯರ್ಥಿಯ ಹೆಸರು ಭಾರೀ ಚರ್ಚೆ ಹುಟ್ಟುಹಾಕಿದೆ. ಅಲ್ಲದೇ ಇದು ಒಳ ಒಪ್ಪಂದವೇ ಎನ್
ಮಹಾರಾಷ್ಟ್ರ ಚುನಾವಣೆ ಸಮೀಪಿಸುತ್ತಿರುವಂತೆ ಆ ರಾಜ್ಯದಲ್ಲಿ ಭಾರೀ ಸರ್ಕಸ್ಗಳೇ ನಡೆಯುತ್ತಿದೆ. ಮಹಾರಾಷ್ಟ್ರ ಚುನಾವಣೆ ನವೆಂಬರ್ 20ರಂದು ನಡೆಯಲಿದೆ. ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಈ ಬಾರಿ ಚುನಾವಣೆಯಲ್ಲಿ ಗೆಲ್ಲು
Rashmika Mandanna: ದೇಶದಲ್ಲಿ ಕೇಳಿ ಬರುತ್ತಿರುವ ಹೆಸರುಗಳ ಪೈಕಿ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಸಹ ಒಂದು. ಬಿಷ್ಣೋಯ್ ಸಮುದಾಯಕ್ಕೆ ಸೇರಿದ ಈ ಲಾರೆನ್ಸ್ ಬಿಷ್ಣೋಯ್ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿದ್ದಾನೆ. ಹೀಗಾಗಿ
ತಿರುವನಂತಪುರ, ಅಕ್ಟೋಬರ್ 24: ವಯನಾಡು ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನವ್ಯಾ ಹರಿದಾಸ್ ನಾಮಪತ್ರ ಸಲ್ಲಿಕೆ ಮಾಡಿದರು. ಉಪ ಚುನಾವಣೆ ಕಣ ಅಂತಿಮವಾಗಿದ್ದು, ಕಾಂಗ್ರೆಸ್ನಿಂದ ಪ್ರಿಯಾಂಕಾ ಗಾಂಧಿ ವದ್ರಾ ಕಣದಲ್
ಮುಡಾ ಹಗರಣದ ತೀರ್ಪನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿ
ಬೆಂಗಳೂರು, ಅಕ್ಟೋಬರ್ 24: ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ: ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆಯ ಮಾತುಗಳ
ಬೆಂಗಳೂರು, ಅಕ್ಟೋಬರ್ 24: ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ಗದ್ದಲ ಜೋರಾಗಿದೆ. ಕಳೆದ ವಿಧಾನಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನ ಗೆದ್ದು ಸರ್ಕಾರ ರಚನೆ ಮಾಡಿ
ಭುವನೇಶ್ವರ ಅಕ್ಟೋಬರ್ 24: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಕರ್ನಾಟಕವನ್ನು ಹಿಂಡಿ ಹಿಪ್ಪೆಯನ್ನಾಗಿಸಿದೆ. ಅಲ್ಲದೆ ಇಂದು ಡಾನಾ ಚಂಡಮಾರುತ ಅಪ್ಪಳಿಸುವ ಭೀತಿ ಕೂಡ ಎದುರಾಗಿದೆ. ಡಾನಾ ಚಂಡಮಾರುತದಿಂದಾಗಿ ಇಂದು
ಚಿನ್ನದ ಬೆಲೆ ಈಗ 1 ಲಕ್ಷ ರೂಪಾಯಿಗೆ ಬಂದು ತಲುಪಿದೆ, ಹೀಗಿದ್ದಾಗ ಬಡವರು &ಮಧ್ಯಮ ವರ್ಗದ ಜನರು ಒಂದು ಗ್ರಾಂ ಚಿನ್ನ ಖರೀದಿ ಮಾಡುವುದು ಕೂಡ ಕಷ್ಟವಾಗಿದೆ. ಅದರಲ್ಲೂ ಮದುವೆ ಮತ್ತು ಶುಭ ಸಮಾರಂಭ ಬಂದ ಸಮಯದಲ್ಲಿ ಚಿನ್ನದ ಬೆಲೆ ಬಗ್ಗೆ
ಪ್ರಪಂಚದ ಪ್ರತಿಯೊಂದು ದೇಶಕ್ಕೂ ಭಾರತ ಬೇಕೆ ಬೇಕು, ಭಾರತ ಇಲ್ಲದೆ ಬಹುಶಃ ಜಗತ್ತು ಬದುಕಿ ಉಳಿಯಲು ಸಾಧ್ಯವೇ ಇಲ್ಲ ಅಂತಾ ಕಾಣುತ್ತದೆ. ಯಾಕಂದ್ರೆ ಔಷಧ, ಆಹಾರ, ಅದಿರುಗಳು ಹೀಗೆ, ಕಚ್ಚಾ ವಸ್ತುಗಳಿಂದ ಹಿಡಿದು ಸಿದ್ಧ ವಸ್ತುಗಳ ತನಕ ಭ
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ನ್ಯೂಜಿಲೆಂಡ್ ನಡುವೆ ಎರಡನೇ ಟೆಸ್ಟ್ನಲ್ಲಿ ಭಾರತದ ಬೌಲರ್ ಗಳು ಮೊದಲ ದಿನವೇ ಮೇಲುಗೈ ಸಾಧಿಸಿದರು, ದಿನದ ಅಂತ್ಯದಲ್ಲಿ ಭಾರತಕ್ಕೆ ಆರಂಭ
ಬೆಂಗಳೂರು, ಅಕ್ಟೋಬರ್ 24: ರಾಕಿಂಗ್ ಸ್ಟಾರ್ ಯಶ್ ಅವರ ಕನ್ನಡದ 'ಕಿರಾತಕ' ನಟಿ ಮಿಂಚಿದ್ದ ನಟಿ ಒವಿಯಾ ಅವರದ್ದೆ ಎನ್ನಲಾದ ಖಾಸಗಿ ವಿಡಿಯೋವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣದ ಬಿಸಿ ಹೆಚ್ಚಾಗುವಂತೆ ಮಾಡಿತ್ತು. ಪಡ್ಡೆ ಹೈಕಳ ಮನದಲ
ನವದೆಹಲಿ, ಅಕ್ಟೋಬರ್ 24: ದೀಪಾವಳಿ ಹಬ್ಬದ ಸಮಯದಲ್ಲಿ ಭಾರತದ ಆಹಾರ ವಿತರಣಾ ಸಂಸ್ಥೆಗಳಾದ ಝೊಮ್ಯಾಟೊ ಮತ್ತು ಸ್ವಿಗ್ಗಿ ಗ್ರಾಹಕರಿಗೆ ಶುಲ್ಕದ ಬರೆ ಹಾಕಿದೆ. ಪ್ಲಾಟ್ ಫಾರ್ಮ್ ಶುಲ್ಕವನ್ನು ಏರಿಕೆ ಮಾಡಲಾಗಿದೆ. 2023ರಲ್ಲಿ ಎರಡೂ ಸಂ
ಬೆಂಗಳೂರು, ಅಕ್ಟೋಬರ್ 24: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿ ಪಿ ಯೋಗೇಶ್ವರ್ ಗೆ ಟಿಕೆಟ್ ನೀಡಿದ ವಿಚಾರವಾಗಿ ಅಸಮಾಧಾನವಿದೆ ಎನ್ನಲಾಗಿದ್ದು, ಈ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಬಟ್ಗುಂಡ್ನಲ್ಲಿ ಮತ್ತೊಬ್ಬ ಕಾರ್ಮಿಕನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಕಾರ್ಮಿಕ ಗಾಯಗೊಂಡಿದ್ದ
ರಾಮನಗರ, ಅಕ್ಟೋಬರ್ 24: ಕರ್ನಾಟಕದಲ್ಲಿ ಉಪ ಚುನಾವಣೆ ಘೋಷಣೆ ಆಗಿದ್ದ ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಕ್ಷೇತ್ರವು ಸಖತ್ ಸುದ್ದಿ ಮಾಡಿತ್ತು. ಇದೀಗ ಚನ್ನಪಟ್ಟಣದಿಂದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಯಾರೆಂಬುದು
ಮುಂಬೈ ಅಕ್ಟೋಬರ್ 24: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಜೆಮ್ಶೆಡ್ಪುರದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಶೇಖ್ ಹುಸೇನ್ ಶೇಖ್ ಮ
ಇಸ್ರೇಲ್ಗೆ ಇದೀಗ ಬಿಸಿ ತುಪ್ಪ ಗಂಟಲಿಗೆ ಬಿದ್ದಂತೆ ಆಗಿದ್ದು, ಗಾಜಾ ವಿರುದ್ಧ ಯುದ್ಧ ಸಾರಿದ ಬಳಿಕ ಒಂದಲ್ಲ ಒಂದು ರೀತಿ ಸಂಕಷ್ಟ ಎದುರಿಸುತ್ತಿದೆ. ಅಮೆರಿಕ ಕೂಡ ಈ ವಿಚಾರದಲ್ಲಿ ಇಸ್ರೇಲ್ ಸೇನೆಯ ವಿರುದ್ಧ ಗರಂ ಆಗಿದೆ. ಯಾಕಂದ್ರ
ಮುಂಬೈ, ಅಕ್ಟೋಬರ್ 24: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ-2024ಕ್ಕೆ ಮಹಾವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟಕ್ಕೆ ಸೀಟು ಹಂಚಿಕೆ ಕಗ್ಗಂಟಾಗಿತ್ತು. ರಾಜ್ಯದ 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆ
ಚನ್ನಪಟ್ಟಣ, ಅಕ್ಟೋಬರ್ 24: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಯೋಗೀಶ್ವರ್
ಐಸಿಸಿ ಟಿ20 ವಿಶ್ವಕಪ್ ಆಫ್ರಿಕಾ ಕ್ವಾಲಿಫೈಯರ್ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ಇತಿಹಾಸ ಸೃಷ್ಟಿಸಿದೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಈಗ ಜಿಂಬಾಬ್ವೆ ತಂಡದ್ದಾಗಿದೆ. ಗ
ಬೆಂಗಳೂರು, ಅಕ್ಟೋಬರ್ 24: ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾ
Cancelled Trains List Today: ಬಂಗಾಳಕೊಲ್ಲಿಯಲ್ಲಿ ಡಾನಾ ಚಂಡಮಾರುತ ಪ್ರಭಾವ ಹಿನ್ನೆಲೆ ದೇಶದ ಹಲವು ಭಾಗಗಳಲ್ಲಿ ಮಳೆ ಮತ್ತೆ ಚುರುಕು ಪಡೆದಿದೆ. ಪರಿಣಾಮ ಹಲವು ಭಾಗಗಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಅಕ್ಟೋಬರ್ 24) ರೈಲುಗಳನ್ನ ಸೇವೆಯನ್ನು ರ
ಬೆಂಗಳೂರು, ಅಕ್ಟೋಬರ್ 24: ಕಳೆದ ಹಲವು ದಿನಗಳ ಬಳಿಕ ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ ಕಂಡಿದೆ. ಭಾರತದಲ್ಲಿ ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಇಳಿಕೆಯಾಗಿದ್ದು, ಚಿನ್ನದ ಬೆಲೆ ಗ್ರಾಮ್ಗೆ 55 ರೂನಷ್ಟು ಭರ್ಜರಿ ಇಳ
ಹಾಸನ, ಅಕ್ಟೋಬರ್ 24: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನ ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ದೇವಾಲಯದ ಬಾಗಿಲನ್ನು ಇಂದು ಮಧ್ಯಾಹ್ನ 12 ಗಂಟೆಗೆ ತೆರೆಯಲಾಗುತ್ತದೆ. ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವ
ಭಾರತದಲ್ಲಿ ಕುಟುಂಬ ರಾಜಕೀಯವೇನೂ ಹೊಸದಲ್ಲ. ಸಾಮಾನ್ಯವಾಗಿ ಒಂದು ಕುಟುಂಬ ಒಂದೇ ಪಕ್ಷದ ಜೊತೆ ಗುರುತಿಸಿಕೊಂಡು, ಹಲವು ತಲೆಮಾರು ಅಧಿಕಾರ ಅನುಭವಿಸುವುದನ್ನು ನೋಡಿದ್ದೇವೆ. ಇನ್ನೂ ಕೆಲವು ಸಂದರ್ಭಗಳಲ್ಲಿಒಂದೇ ಕುಟುಂಬದಲ್ಲಿ ಎ
Karnataka Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಈಗಾಗಲೇ ಹಲವೆಡೆ ಭಾರೀ ಮಳೆಯಿಂದ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಇಂದು (ಅಕ್ಟೋಬರ್ 24) ಇನ್ನೂ ಕೆಲವೇ ಗಂಟೆಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳ
ಭಾರತದ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಟೆಸ್ಟ್ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ನ್ಯೂಜಿಲೆಂಡ್ ಎರಡನೇ ಟೆಸ್ಟ್ ಗೆದ್ದು
ಮುಂಬೈ, ಅಕ್ಟೋಬರ್ 24: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ-2024ರ ದಿನಾಂಕ ಘೋಷಣೆಯಾಗಿದೆ. ರಾಜ್ಯದ 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಅಧ
ರಷ್ಯಾ ಈಗ ಭಾರತದ ಜೊತೆಗೆ ಸೇರಿ, ಜಾಗತಿಕ ಮಟ್ಟದಲ್ಲಿ ಅಮೆರಿಕ ಬುಡ ಅಲುಗಾಡಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದೆ. ಅಮೆರಿಕ ಹಿಡಿತ ತಪ್ಪಿಸಿ, ಡಾಲರ್ ವಿರುದ್ಧ ಪರ್ಯಾಯ ಹಣವನ್ನು ಬಲಪಡಿಸಲು ಎಲ್ಲಾ ರೀತಿಯ ಪ್ರಯತ್ನಗಳು ನಡ
ಬೆಂಗಳೂರು, ಅಕ್ಟೋಬರ್ 24: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ವಾಯುಭಾರವು 'ಡಾನಾ' ಚಂಡಮಾರುತವಾಗಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಸೈಕ್ಲೋನ್ ಗಾಳಿ ಬೀಸುವ ವೇಗ ಗಂಟೆ ಯಿಂದ ಗಂಟೆಗೆ ಬದಲಾಗಲಿದೆ. ನೆನ್ನೆ ಬುಧವಾರ ಸಂಜೆಯಿಂದಲ
ಬೆಂಗಳೂರು, ಅಕ್ಟೋಬರ್ 24: ಡಿಸೆಂಬರ್ನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯಲಿದೆ. ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಮಾ ಆಹ್ವಾನಿಸ
ಬೆಂಗಳೂರು, ಅಕ್ಟೋಬರ್ 24: ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಹಿಂಗಾರು ಮಳೆಯ ಅಬ್ಬರ ಜೋರಾಗಿದೆ. ಇಂದು (ಅಕ್ಟೋಬರ್ 24) ಗುರುವಾರ ಕೂಡ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದ
ನವದೆಹಲಿ, ಅಕ್ಟೋಬರ್ 24: ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯಿಂದ ಸಾವು ನೋವುಗಳು ಸಂಭವಿಸಿವೆ. ಇತ್ತ ಬೆಂಗಳೂರಿನ ಹೊರಮಾವು ಅಗರ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಮೃತಪಟ
ಗುರುವಾರ ರಾತ್ರಿ ವೇಳೆಗೆ ಡಾನಾ ಚಂಡಮಾರುತ ಒಡಿಶಾದ ಭಿತಾರ್ಕಾನಿಕಾ ಮತ್ತು ಧಮ್ರಾ ಅಪ್ಪಳಿಸಲಿದ್ದು, ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 4 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ತ್ವರಿತವಾಗಿ ಸ್ಥಳಾಂತರ
ಮೈಸೂರು, ಅಕ್ಟೋಬರ್ 24: ಆನ್ಲೈನ್ ಮೂಲಕ ಕರ್ನಾಟಕದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಕಿರಿಯ ಪವರ್ಮ್ಯಾನ್ ಹುದ್ದೆ ಭರ್ತಿ ಮಾಡಲು ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಚಾಮುಂ
ರಾಜ್ಯದ ಪ್ರತಿಷ್ಠಿತ ಕಾಲೇಜುಗಳಲ್ಲಿ ಬಹು ಬೇಡಿಕೆಯ ಕೋರ್ಸ್ಗಳಿಗೆ ಸೀಟು ಬ್ಲಾಕಿಂಗ್ ದಂಧೆ ನಡೆದಿದೆ ಎನ್ನುವ ಅನುಮಾನ ವ್ಯಕ್ತವಾಗಿದ್ದು, ಎಂಜಿನಿಯರಿಂಗ್ ಸೀಟು ಸಿಕ್ಕಿದ್ದರೂ, ಶುಲ್ಕ ಪಾವತಿ ಮಾಡದ ವಿದ್ಯಾರ್ಥಿಗಳಿಗೆ ಸರ್
ಬೆಂಗಳೂರು, ಅಕ್ಟೋಬರ್ 24: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಉಸ
ಬೆಂಗಳೂರು, ಅಕ್ಟೋಬರ್ 24: ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆ ಸಿಲಿಕಾನ್ ಸಿಟಿ ಜನತೆ ರೋಸಿ ಹೋಗಿದ್ದು, ತಗ್ಗು ಪ್ರದೇಶಗಳಲ್ಲಿನ ಜನರನ್ನ ಬಿಬಿಎಂಪಿ ಸ್ಥಳಾಂತರಿಸುವ ಕಾರ್ಯಕ್ಕೆ ಮುಂದಾಗಿದೆ. ಇತ್ತ ಕೆಂಗೇರಿ ಕ
ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷವು ಚನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರದಲ್ಲಿ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಅವರಿ
ದೀಪವಾಳಿ ಹಬ್ಬ ಇನ್ನೇನು ಬಂದೇ ಬಿಡ್ತು, ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗಲು ಈಗಲೇ ಜನರು ತಯಾರಿ ಶುರು ಮಾಡಿದ್ದಾರೆ. ಕೆಲಸಕ್ಕೆ ರಜೆ ಕೇಳಿ, ಒಂದೆರಡು ದಿನ ಎಕ್ಸ್ಟ್ರಾ ರಜೆ ಕೂಡ ಹಾಕುವ ಪ್ಲಾನ್ ಕೂಡ ಮಾಡಿದ್ದಾರೆ. ಆದರೆ ಒಂದೇ ಒಂದ
ಇಸ್ರೇಲ್ ತನ್ನ ಕೋಪ &ತಾಪದಿಂದ ಜಗತ್ತಿನಾದ್ಯಂತ ಹಲವು ಶತ್ರುಗಳನ್ನ ಸೃಷ್ಟಿ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ಇದು ಭಾರಿ ದೊಡ್ಡ ಅನಾಹುತ ಸೃಷ್ಟಿ ಮಾಡಬಹುದು ಎಂಬ ಆರೋಪಗಳು ಆಗಾಗ ಕೇಳಿಬರುತ್ತವೆ. ಈ ಆರೋಪಕ್ಕೆ ತಕ್ಕಂತೆ ಮಧ್
ರಾಜ್ಯದ ಕೆಲವು ಬಿಜೆಪಿ ನಾಯಕರು ಒಳಗೊಳಗೇ ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ನೋಡಿದರೆ, ಭಯ ಬೀಳುತ್ತಿದ್ದಾರೆ ಎನ್ನಲಾಗುತ್ತಿದೆ. ರಾಜ್ಯದ ಕೆಲವು ಬಿಜೆಪಿ ನಾಯಕರನ್ನು ಕಂಡರೆ ಎಚ್.ಡಿ ಕುಮಾರ
ಕರ್ನಾಟಕದಲ್ಲಿ ಹಾಗೂ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸದ್ಯಕ್ಕೆ ಕಡಿಮೆಯಾಗುವ ಯಾವ ಲಕ್ಷಣವೂ ಕಾಣಿಸುತ್ತಿಲ್ಲ. ಇಸ್ರೇಲ್ ಹಾಗೂ ಇರಾನ್ನ ನಡುವೆ ವಾರ್ ಮುಂದುವರಿದಿದೆ. ಅಲ್ಲದೇ ದೇಶದಲ್ಲಿ ಷೇರು ಮಾರುಕಟ್ಟೆಯೂ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸ್ಥಾನ ಕಾಲಕಾಲಕ್ಕೆ ಬದಲಾಗುತ್ತಿರುತ್ತದೆ. ಇದು ಮಂಗಳಕರ ಯೋಗ ಮತ್ತು ರಾಜಯೋಗವನ್ನು ಸೃಷ್ಟಿಸುತ್ತದೆ. ಅಲ್ಲದೆ ಇದು ಜನರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಮಂಗಳ ಗ್ರಹ ಕರ್
Channapatna by-election: ಉಪ ಚುನಾವಣೆ ಕಾವು ಜೋರಾಗುತ್ತಿದೆ. ಈ ನಡುವೆ ರಾಜಕೀಯ ನಾಯಕರ ನಡುವೆ ಆರೋಪ - ಪ್ರತ್ಯಾರೋಪ ಜೋರಾಗಿದೆ. ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ಹೈವೋಲ್ಟೇಜ್ ಪಡೆದುಕೊಂಡಿದೆ. ಚನ್ನಪಟ್ಟಣ ವಿಧಾನಸಭ
ಭಾರತ &ಚೀನಾ ನಡುವೆ ಹತ್ತಿರ ಹತ್ತಿರ ಮುಕ್ಕಾಲು ಶತಮಾನದ ದ್ವೇಷ, ದುಶ್ಮನಿ ಇದೆ. ಭಾರತ &ಚೀನಾ ಗಡಿಯಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದೆ. ಹೀಗಾಗಿ ಎರಡೂ ದೇಶಗಳ ನಡುವೆ ಸಂಧಾನ ಮಾಡಿಸಿ ಪರಿಸ್ಥಿತಿ ತಿಳಿಗೊಳಿಸಬೇಕು ಎಂಬುದು ರಷ್ಯಾ
ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಅಪಾರ ಅಭಿಮಾನಿಗಳು, ಬೆಂಬಲಿಗರನ್ನು ಹೊಂದಿದ್ದಾರೆ. ಅವರು ಪ್ರತಿ ಸಾರ್ವಜನಿಕ ವೇದಿಕೆಗಳಲ್ಲಿ ಭಾಷಣ ಮಾಡುವಾಗಲೂ ಅವರ ಅಭಿಮಾನಿಗಳು ಜೋರಾಗಿ ಕಿರುಚುವುದು, ಘೋಷಣೆಗಳನ್ನು ಕೂಗುವುದು
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸರಿಯಾಗಿ ಇನ್ನು ಒಂದು ತಿಂಗಳು ಸಹ ಬಾಕಿ ಉಳಿದಿಲ್ಲ. ಈ ಸಂದರ್ಭದಲ್ಲಿ ಬಿಜೆಪಿಯ ಮಹಾಯುತಿ ಪಕ್ಷವು ಹಾಗೂ ಕಾಂಗ್ರೆಸ್ನ ಮಹಾ ವಿಕಾಸ ಅಘಾಡಿಗೆ ಬಿಗ್ ಶಾಕ್ ಕೊಟ್ಟಿದೆ. ಮಹಾರಾಷ್ಟ್ರದಲ್ಲಿ
Karnataka By-election 2024: ಉಚಚುನಾವಣೆ ಹಿನ್ನೆಲೆ ಈಗಾಗಲೇ ಬಿಜೆಪಿ ಚನ್ನಪಟ್ಟಣ ಹೊರತುಪಡಿಸಿ ಶಿಗ್ಗಾಂವಿ, ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇನ್ನು ಇಂದು (ಅಕ್ಟೋಬರ್ 23) ಕಾಂಗ್ರೆಸ್ ಬಿಡುಗಡೆ ಮಾಡಿದೆ
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಾಗಿ ಅಮೆರಿಕ ಅಧ್ಯಕ್ಷೀಯ ಚುನಾವಣೆ ಬಗ್ಗೆ ಜಾಗತಿಕ ಮಟ್ಟದಲ್ಲಿ ಇದೀಗ ಭಾರಿ ಕುತೂಹಲ ಕೆರಳಿದೆ. ಅಮೆರಿಕದ ಅಧ್ಯಕ್ಷ ಪಟ್ಟ ಯಾರ ಪಾಲಿಗೆ? ಎಂಬ ಪ್ರಶ್
ಬೆಂಗಳೂರು, ಅಕ್ಟೋಬರ್ 23: ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ (ರೂ 85 ಲಕ್ಷ ಕೋಟಿ) ಆರ್ಥಿಕತೆಯಾಗಿ ಬೆಳೆಸುವ ಗುರಿ ಹೊಂದಲಾಗಿದೆ. ಉದ್ಯಮ ಪರಿಣತರ ಅಭಿಪ್ರಾಯ ಆಧರಿಸಿ 2025-30ರ ಅವಧಿಗೆ ಪ್ರಗತಿ ಕೇಂದ್ರಿತ ಕೈಗಾರಿಕಾ ನೀತಿ ರೂಪಿಸಲಾಗು
Bomb Threat: ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ವಿಮಾನ ಸೇವೆ ಸಾಕಷ್ಟು ಮುಂದುವರಿದಿದೆ. ಕಳೆದ ಐದು ವರ್ಷದ ಅವಧಿಯಲ್ಲೂ ಸಹ ವಿಮಾನಗಳ ಸೇವೆ ಹಾಗೂ ಬೆಲೆಯಲ್ಲಿ ಸಾಕಷ್ಟು ಬದಲಾವಣೆಗಳು ಆಗಿದ್ದು, ಇದರಿಂದ ಮಧ್ಯಮ ವರ್ಗದವರು ಸಹ ವಿಮಾನಗಳಲ
ಸಿಎಂ ಸಿದ್ದರಾಮಯ್ಯ ಅವರ ಸೊಸೆ ಹೆಸರಿನಲ್ಲಿ ಪಬ್ ಇದೆ ಎಂದು ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯರೊಬ್ಬರು ಆರೋಪ ಮಾಡಿದ್ದಾರೆ. ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಧಾನ ಪರಿಷತ್ ಸದಸ್ಯ ಎಚ್.ವಿ
ಕೊಪ್ಪಳ, ಅಕ್ಟೋಬರ್ 23: ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು (DHFWS) ತಲ್ಲಿರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಸರ್ಕಾರಿ ಉದ್ಯೋಗ ಪಡೆಯಬೇಕೆಂದುಕೊಂಡು ಅಭ್ಯರ್ಥಿಗಳು ಇಲ್ಲಿ