2025 ಮೇ 11ರ ಶುಕ್ರವಾರವಾದ ಇಂದು, ಇಂದು ಹಲವು ರಾಶಿಗಳಿಗೆ ಸಂತೋಷ, ಸಮೃದ್ಧಿ ಹೆಚ್ಚಳದ ಹೆಚ್ಚಳವಾಗುವ ಸಾಧ್ಯತೆಗಳಿವೆ. ನೀವು ಕೆಲಸದ ಸ್ಥಳದಲ್ಲಿ ನಿಮ್ಮ ಸಹೋದ್ಯೋಗಿಗಳ ಹಾಗೂ ನಿಮ್ಮ ಬಾಸ್ ನಿಮ್ಮ ಕೆಲಸಕ್ಕೆ ಮೆಚ್ಚುಗೆಯನ್ನ ಸೂಚಿಸ
ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ತಲೆದೋರಿದ್ದರಿಂದ ಐಪಿಎಲ್ 2025ರ ಪಂದ್ಯಾವಳಿಯನ್ನು ಸ್ಥಗಿತಗೊಳಿಸಲಾಗಿತ್ತು. ಒಂದು ವಾರದ ಕಾಲ ಪಂದ್ಯಾವಳಿಯನ್ನು ಸ್ಥಗಿತಗೊಳಿಸಿರುವುದಾಗಿ ಬಿಸಿಸಿಐ ತಿಳಿಸಿದ್ದರೂ, ಯು
ಚಿನ್ನದ ಬೆಲೆ 1,00,000 ರೂಪಾಯಿ ತನಕ ಭರ್ಜರಿ ಏರಿಕೆ ಕಂಡು ಮಧ್ಯಮ ವರ್ಗ ಹಾಗೂ ಬಡ ವರ್ಗದ ಜನರಿಗೆ ಕೈಗೆ ಸಿಗದ ನಕ್ಷತ್ರದ ರೀತಿ ಆಗಿದೆ. ಚಿನ್ನದ ಬೆಲೆ 1,00,000 ರೂಪಾಯಿ ತಲುಪಿ ನಂತರ ಒಂದಷ್ಟು ಇಳಿಕೆ ಕಂಡಿದ್ದರೂ ಖರೀದಿ ಮಾಡಲು ಬಡವರು ಪರದಾ
1200 ಕೋಟಿ ರೂಪಾಯಿ ಆಸ್ತಿ ಹೊಂದಿರುವ ವಿರಾಟ್ ಕೊಹ್ಲಿ ಅವರು ಕ್ರಿಕೆಟ್ ಲೋಕದಲ್ಲಿ ಅತ್ಯಂತ ಶ್ರೀಮಂತ ಕ್ರಿಕೆಟ್ ಆಟಗಾರ ಅಂತಾರೆ. ಆದರೆ ವಿರಾಟ್ ಕೊಹ್ಲಿ ಅವರು ಈವರೆಗೂ ತಮ್ಮ 1200 ಕೋಟಿ ರೂಪಾಯಿ ಆಸ್ತಿ ಬಗ್ಗೆ ಎಲ್ಲಿಯೂ ಅಧಿಕೃತವಾಗಿ
2025ರ ಐಪಿಎಲ್ ನಿಂತು ಹೋಗಿತ್ತು, ಭಾರತ &ಪಾಕಿಸ್ತಾನ ನಡುವೆ ಯುದ್ಧ ಶುರುವಾಗಿದ್ದ ಕಾರಣಕ್ಕೆ 2025ರ ಐಪಿಎಲ್ ಅರ್ಧಕ್ಕೆ ನಿಲ್ಲಿಸಿ ಬಿಸಿಸಿಐ ಆದೇಶ ಹೊರಡಿಸಿತ್ತು. ಈ ಹಿನ್ನೆಲೆ, 150 ಕೋಟಿ ಭಾರತೀಯರು ಮತ್ತೆ ಐಪಿಎಲ್ ಬೇಗ ಶುರುವಾಗಲಿ ಅಂ
ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತುಕತೆ ಯಶಸ್ವಿಯಾದ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆ ಮಾಡಲಾಗಿತ್ತು. ಶನಿವಾರ ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಗೆ ಬಂದಿದೆ ಎಂದು ಭಾರತ ಘೋಷಣೆ ಮಾಡಿತ
ಭಾರತ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಐಪಿಎಲ್ ಮತ್ತೆ ಆರಂಭವಾಗುವ ಸೂಚನೆ ಸಿಕ್ಕಿದೆ. ಐಪಿಎಲ್ ಬಳಿಕ ಭಾರತ ಟೆಸ್ಟ್ ಕ್ರಿಕೆಟ್ನತ್ತ ಗಮನ ಹರಿಸಲಿದ್ದು, ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಸರಣಿ ಆಡಲಿದೆ. ರ
ಬೆಂಗಳೂರು ತಂಡ... ಕನ್ನಡಿಗರ ತಂಡ... ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರು ಕೇಳಿದರೆ ಸಾಕು ಇಡೀ ಕ್ರಿಕೆಟ್ ಜಗತ್ತು ಹುಚ್ಚೆದ್ದು ಕುಣಿಯುತ್ತದೆ. ಯಾಕಂದ್ರೆ ನಮ್ಮ ಆರ್ಸಿಬಿ ತಂಡಕ್ಕೆ 50 ಕೋಟಿಗೂ ಹೆಚ್ಚು ಅಭಿಮಾನಿಗಳಿದ್ದಾ
ಬೆಂಗಳೂರು, ಮೇ 10: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಅತೀ ಶೀಘ್ರದಲ್ಲಿ ಶುಭ ಸುದ್ದಿ ನೀಡಲಿದೆ. ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮೇ 15ರಿಂದ ಜೂನ್ 14ರವರೆಗೆ ಅವಕಾಶ ನೀಡುವುದಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಲಿದೆ ಎ
India-Pakistan Ceasefire: ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಬಗ್ಗೆ ಅಮೆರಿಕಾ ಅಧ್ಯಕ್ಷ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಟ
ಭಾರತ ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಎದುರಾದ ಬೆನ್ನಲ್ಲೇ ಎರಡೂ ದೇಶಗಳ ನಡುವೆ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಯುದ್ಧದ ತೀವ್ರತೆ ಹೆಚ್ಚಾಗುತ್ತಿದ್ದ ಸಂದರ್ಭದಲ್ಲೇ ಅಮೆರಿಕ ಮಧ್ಯಪ್ರವೇಶ ಮಾಡಿದ್ದು ಎರಡೂ ದೇಶಗಳ
ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದ ನಾಗರೀಕರು, ರಾಜಕೀಯ ನಾಯಕರು ಹಾಗೂ ಸಿನಿಮಾ ನಟ, ನಟಿಯವರು ಒಗ್ಗಟ್ಟಿನಿಂದ ಭಾರತೀಯ ಸೇನೆಯ ಪರ ನಿಂತಿದ್ದಾರೆ. ಇದೀಗ ನಟ ಸುದೀಪ್, ಪ್ರಧಾನಿ ನರೇಂದ್ರ
ಕಳೆದ ಮೂರು ದಿನಗಳಿಂದಲೂ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ಭವಿಸಿದ್ದ ಉದ್ವಿಗ್ನತೆ ಕೊನೆಗೂ ಅಮೆರಿಕ ಮಧ್ಯ ಪ್ರವೇಶ ಮಾಡಿದ ನಂತರ ಅಂತ್ಯವಾಗುತ್ತಿದೆ. ಈ ಮೂಲಕ ಏಷ್ಯಾದ ಎರಡು ರಾಷ್ಟ್ರಗಳ ನಡುವೆ ನಡೆಯಬಹುದಾಗಿದ್ದ ಯುದ್ಧಕ್
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲೂ ಕೂಡ ಜಾಸ್ತಿ ಅಲ್ಲದಿದ್ದರೂ ಸ್ವಲ್ಪನಾದ್ರೂ ಹಾವು, ಏಣಿಯಂತೆ ಆಗಾಗ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 10) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಲ
ಬೆಂಗಳೂರು, ಮೇ 10: ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ
B.Z.Zameer Ahmed Khan: ಪೆಹಲ್ಗಾಮ್ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರನ್ನು ಬಲಿ ಪಡೆದಿದ್ದರು. ಇದಕ್ಕೆ ಭಾರತೀಯ ಸೇನೆ ಪ್ರತ್ಯುತ್ತರವಾಗಿ ಪಾಕ್ಗೆ ನುಗ್ಗಿ ಅಲ್ಲಿನ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಆದರೂ ಬುದ್ಧಿ ಕಲಿಯದ ನರಿ ಬ
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಯುದ್ಧದ ಪರಿಸ್ಥಿತಿ ಎದುರಾದ ಬಳಿಕ ಆಟಗಾರರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ 2025ರ ಪಂದ್ಯಾವಳಿಯನ್ನು ಸ್ಥಗಿತಗೊಳಿಸಲಾಗಿದೆ. ಒಂದು ವಾರಗಳ ಕಾಲ ಐಪಿಎಲ್ ಸ್ಥಗ
ಬೆಂಗಳೂರು, ಮೇ 10: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ತನ್ನ ಸೇವೆ, ಹೊಸ ಹೊಸ ಉಪಕ್ರಮಗಳಿಂದ ಸಾಕಷ್ಟು ಹೆಸರು ಮಾಡಿದೆ. ಪ್ರಯಾಣಿಕರಿಗೆ ಆರಾಮದಾಯಕ, ಸುರಕ್ಷಿತ ಸಾರಿಗೆ ಸೇವೆ ನೀಡುತ್ತಿದೆ. ಇತ್ತ ರಹಿತ ಪ್ರಕರಣಗಳ ಬಗ್ಗೆಯು
ಬೆಂಗಳೂರು, ಮೇ 10: ಮನೆ ಬಾಗಿಲಿಗೆ ಶುದ್ಧ ನೀರನ್ನು ತಲುಪಿಸುವ ಹೆಸರಿನಲ್ಲಿ ತುಕ್ಕು ಹಿಡಿದ ಹಳೆಯ ಟ್ಯಾಂಕರ್ಗಳಿಗೆ ಬಣ್ಣ ಬಳಿದು ನವೀಕರಿಸಿದಂತೆ ತೋರಿಸಿ, ಸಂಚಾರಿ ಕಾವೇರಿ ಎಂಬ ಯೋಜನೆಯನ್ನು ವಿಧಾನಸೌಧದಿಂದ ಆರಂಭಿಸಿದ ಕರ್ನಾ
Good News: ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ರೈತರಿಂದ ಅವರ ಒಪ್ಪಿಗೆಯ ಮೇರೆಗೆ ಭೂಮಿ ವಶಪಡಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ಜೊತೆಗೆ ಇದಕ್ಕೆ ನೀಡುವ ಪರಿಹಾರದ ರೂಪದ ಹಣಕ್ಕೆ ಜಿಎಸ್ಟಿ ವಿಧಿಸಲಾಗುತ್ತಿತ್ತು ಎನ್ನುವ ಆರೋಪಗಳಿ
ಭಾರತ &ಪಾಕಿಸ್ತಾನ ನಡುವೆ ಯುದ್ಧ ಬೆಂಕಿ ಹೊತ್ತಿ ಉರಿಯುವಾಗಲೇ, ಪಾಪಿ ಪಾಕಿಸ್ತಾನದ ಬುಡ ನಲುಗಿ ಹೋಗುವಂತೆ ಭಾರತೀಯ ಸೇನೆ ಏಟು ಕೊಡುತ್ತಿದೆ. ಭಾರತದ ಒಂದೊಂದು ಏಟಿಗೂ ಪಾಪಿ ಪಾಕಿಸ್ತಾನದ ಮಿಲಿಟರಿ ಹೆದರಿ ಹೋಗುತ್ತಿದೆ. ಈಗಾಗಲೇ ಪ
ಬೆಂಗಳೂರು, ಮೇ 10: ಮಂಗಳೂರಿನ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಸರಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದುದರಿಂದ ಇದನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ಕ್ಕೆ ವಹಿಸಬೇಕು ಎಂದು ಕೋರ
ಚಿನ್ನದ ದರ ಹಾವು ಏಣಿ ಆಟ ಆಡುತ್ತಿದೆ. ಕಳೆದ ವಾರ ನಿರಂತರವಾಗಿ ಏರಿಕೆ ಕಂಡು, ನಿನ್ನೆ ದಿಢೀರನೆ ಇಳಿಕೆಯಾಗಿದ್ದ ಚಿನ್ನದ ದರವು ಇಂದು ಮತ್ತೆ ಹೆಚ್ಚಳ ಕಂಡಿದೆ. ಮತ್ತೆ ಚಿನ್ನದ ದರ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ನಿನ್
ಬೆಂಗಳೂರು, ಮೇ 9: ಶಾಲೆಗಳು, ಆಸ್ಪತ್ರೆಗಳು, ವಾಣಿಜ್ಯ ಸಂಸ್ಥೆಗಳು. ಕೈಗಾರಿಕೆಗಳಿಗೆ ಗ್ರಾಮಗಳಿಂದ ಸಂಪರ್ಕ ಕಲ್ಪಿಸುವ ಕಲ್ಯಾಣಪಥ ಹಾಗೂ ಪ್ರಗತಿಪಥ ಸರ್ಕಾರದ ಮಹತ್ತರ ಯೋಜನೆಗಳಾಗಿದ್ದು, ಗ್ರಾಮೀಣ ಬದುಕಿನ ಶೈಕ್ಷಣಿಕ ಹಾಗೂ ಆರ್ಥ
ಬೆಂಗಳೂರು, ಮೇ 10: ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಅಭಿಮಾನಿಗಳಿಗೆ ಹಾಗೂ ಕಾಂಗ್ರೆಸ್ ಕಾರ್ಯಕ
ನವದೆಹಲಿ, ಮೇ 10: ಪಾಕಿಸ್ತಾನದ ಮೇಲಿನ ಭಾರತದ ಪ್ರತಿದಾಳಿ 'ಆಪರೇಷನ್ ಸಿಂಧೂರ' (Operation Sindoor) ಎಂದು ಹೆಸರಿಡಲಾಗಿದೆ. ಇದೇ ಹೆಸರಿನಲ್ಲಿ ಸಿನಿಮಾವೊಂದನ್ನು ಘೋಷಣೆ ಮಾಡಿದ ನಿರ್ದೇಶಕರು ಇದೀಗ ಸಾಕಷ್ಟು ಟೀಕೆಗಳನ್ನು ಎದುರಿಸಬೇಕಾಗಿದೆ. ಜ
ಬಿದ್ದರೂ ಮೀಸೆ ಮಣ್ಣಾಗಿಲ್ಲ ಎನ್ನುವಂತೆ ಪಾಕಿಸ್ತಾನ ಮತ್ತೆ ಮತ್ತೆ ಭಾರತದ ಮೇಲೆ ಪ್ರತಾಪ ತೋರಲು ಬಂದು ಮುಖಭಂಗಕ್ಕೆ ಒಳಗಾಗುತ್ತಿದೆ. ನಿನ್ನೆ ರಾತ್ರಿ ಭಾರತದ ಹಲವು ಕಡೆ ದಾಳಿ ಯತ್ನ ನಡೆಸಿದ್ದ ಪಾಕ್ಗೆ ಇಂದು ಮುಂಜಾನೆ ಭಾರತ
Operation Sindoor: ಭಾರತ ಪಾಕಿಸ್ತಾನದ ಮಧ್ಯೆ ಯುದ್ಧ ಸನ್ನಿವೇಶಗಳು ಮುಂದುವರಿದಿವೆ. ಯುದ್ಧಕ್ಕೆ ಭಾರತವು 'ಆಪರೇಷನ್ ಸಿಂದೂರ' ಎಂದು ಹೆಸರಿಟ್ಟಿದೆ. ಈ ಹೆಸರಿನ ಶಕ್ತಿಯ ಬಗ್ಗೆ ವಿದೇಶಿ ಮಾಧ್ಯಮಗಳಿಗೆ ಕಾಂಗ್ರಸ್ ಸಂಸದ ಶಶಿ ತರೂರ್ ವಿವರಿಸ
ಭಾರತದ ಹಲವು ವಾಯು ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಇದೇ ವೇಳೆ ಪ್ರಧಾನಿ ಶೆಹಬಾಜ್ ಷರೀಫ್ ಪರಮಾಣು ಶಸ್ತ್ರಾಗಾರ ಮೇಲ್ವಿಚಾರಣೆ ಸಮಿತಿಯ ತುರ್ತು ಸಭೆಯನ್ನು ಕರೆದಿ
ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿರುವ ಹಿನ್ನೆಲೆ ಬಿಸಿಸಿಐ ಐಪಿಎಲ್ 2025 ಟೂರ್ನಿಯನ್ನ ಅರ್ಧಕ್ಕೆ ರದ್ದುಗೊಳಿಸಿತ್ತು. ಆಟಗಾರರ ಭದ್ರತೆ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರ ಬೆ
ನವದೆಹಲಿ, ಮೇ 10: ಭಾರತ-ಪಾಕಿಸ್ತಾನ ಯುದ್ಧ ಮುಂದುವರಿದಿದೆ. ಪಾಕಿಸ್ತಾನ ಗಡಿಯಲ್ಲಿ ನಾಗರಿಕರ ಮೇಲೆ ದಾಳಿಗೆ ಮುಂದಾಗಿ ವಿಫಲಗೊಂಡಿದೆ. ಇದರ ಬೆನ್ನಲ್ಲೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಶನಿವಾರ ಮುಂಜಾ
India Pakistan War Update: ಭಾರತ ಪಾಕಿಸ್ತಾನದ ಮಧ್ಯೆ ಯುದ್ಧ ಮುಂದುವರೆದಿದೆ. ಪಾಕಿಸ್ತಾನ ಭಾರತ ನಾಗರಿಕರನ್ನು ಟಾರ್ಗೆಟ್ ಮಾಡಿ ಮಿಸೈಲ್, ಡ್ರೋನ್ ದಾಳಿಗೆ ಮಾಡುತ್ತಿದೆ. ಈಗಾಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದಷ್ಟು ಕಡೆ ದಾಳಿ ಮಾಡಿದೆ. ಪ
ಭಾರತವು ಪಾಕಿಸ್ತಾನದ ಹೆಡೆಮುರಿ ಕಟ್ಟುವ ಕೆಲಸ ಮುಂದುವರಿಸಿದೆ. ಜಮ್ಮು ಬಳಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳು ಮತ್ತು ಭಯೋತ್ಪಾದಕ ಉಡಾವಣಾ ಪ್ಯಾಡ್ಗಳನ್ನು ಭಾರತೀಯ ಸೇನೆ ನಾಶಪಡಿಸಿದೆ ಎಂದು ವರದಿಯಾಗಿದೆ. ಇದರಲ್ಲಿ ಟ್ಯೂಬ
ಭಾರತದ ಗಡಿಯಲ್ಲಿ ಅಪ್ರಚೋದಿತ ದಾಳಿಯನ್ನು ಪಾಕಿಸ್ತಾನ ಮುಂದುವರಿಸಿದೆ. ಇಂದು ಬೆಳಿಗ್ಗೆ ನಡೆದ ಶೆಲ್ ದಾಳಿಯಲ್ಲಿ ರಾಜೌರಿಯ ಹೆಚ್ಚುವರಿ ಉಪ ಆಯುಕ್ತ ರಾಜಕುಮಾರ್ ಥಾಪಾ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾಜಕುಮ
ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷ ಮುಂದುವರಿದಿದೆ. ಶುಕ್ರವಾರ ರಾತ್ರಿ ಪಾಕ್ಗೆ ತಕ್ಕ ಉತ್ತರ ನೀಡಿರುವ ಭಾರತ ಶನಿವಾರ ಬೆಳಗಿನ ಜಾವ ಪಾಕಿಸ್ತಾನದ ಕನಿಷ್ಠ ನಾಲ್ಕು ವಾಯುನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ಅಲ್ಲಲ್ಲಿ ವ್ಯಾಪಕವಾಗಿ ಮಳೆಯಾಗಿ ಮಳೆ ಮುಂದುವರಿಯಲಿದ್ದು, ಮೇ 10ರಿಂದ ಒಂದು ವಾರವಿಡೀ ಭಾರಿ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾ
2025 ಮೇ 10ರ ಶುಕ್ರವಾರವಾದ ಇಂದು, ಈ ರಾಶಿಯವರಿಗೆ ಸಂತೋಷ, ಸಮೃದ್ಧಿ ಹೆಚ್ಚಳದ ಹೆಚ್ಚಳವಾಗುವ ಸಾಧ್ಯತೆಗಳಿವೆ. ನೀವು ಕೆಲಸದ ಸ್ಥಳದಲ್ಲಿ ನಿಮ್ಮ ಸಹೋದ್ಯೋಗಿಗಳ ಬೆಂಬಲವನ್ನು ಪಡೆಯಬಹುದು. ಈ ದಿನ ಈ ರಾಶಿಯವರು ಶನಿ ದೇವನನ್ನು ಪೂಜಿಸುವ
ಭಾರತದ ವಿರುದ್ಧ ನೇರವಾಗಿ ಹೋರಾಡುವ ಧೈರ್ಯವಿಲ್ಲದ ಹೇಡಿ ಪಾಕಿಸ್ತಾನ ಆಗಾಗ ನರಿಬುದ್ದಿ ತೋರಿಸುತ್ತಲೇ ಇರುತ್ತದೆ. ಭಾರತದ ಮೇಲೆ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ನೇರ ಕೈವಾಡವಿದ್ದರೂ, ತನಗೆ ಏನೂ ಗೊತ್ತೇ ಇಲ್ಲ ಎನ್ನುವಂತೆ ನಾ
ಪಾಕಿಸ್ತಾನ ಮತ್ತೊಮ್ಮೆ ತನ್ನ ನರಿಬುದ್ದಿ ತೋರಿಸಿದೆ. ಗುರುವಾರ ಭಾರತದ ಗಡಿಯಾದ್ಯಂತ ಕ್ಷಿಪಣಿ, ಡ್ರೋನ್ ದಾಳಿ ಮಾಡುವ ಪಾಕಿಸ್ತಾನದ ಪ್ರಯತ್ನವನ್ನು ಭಾರತ ವಿಫಲಗೊಳಿಸಿತ್ತು. ಶುಕ್ರವಾರ ಕೂಡ ಪಾಕಿಸ್ತಾನ ಮತ್ತೊಮ್ಮೆ ದಾಳಿಗೆ
ಭಾರತ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾದ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ 2025 ಪಂದ್ಯಗಳನ್ನು ಸ್ಥಗಿತಗೊಳಿಸಿದೆ. ಒಂದು ವಾರ ಐಪಿಎಲ್ ಪಂದ್ಯಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದ
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮಿತಿ ಮೀರಿದೆ. ಪಾಕಿಸ್ತಾನ ಭಾರತದ ಮೇಲೆ ನಿರಂತರ ದಾಳಿ ಮಾಡಿದ ಬೆನ್ನಲ್ಲೇ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮೂರು ಸೇನಾ ಮುಖ್ಯಸ್ಥರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ.
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲೂ ಕೂಡ ಜಾಸ್ತಿ ಅಲ್ಲದಿದ್ದರೂ ಸ್ವಲ್ಪನಾದ್ರೂ ಹಾವು, ಏಣಿಯಂತೆ ಆಗಾಗ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಮೇ 9) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಲ್
India-Pakistan Tensions: ಭಾರತ ತಕ್ಕ ತಿರುಗೇಟು ನೀಡಿದರೂ ಸಹ ನರಿ ಬುದ್ದೀ ಪಾಕ್ ಮತ್ತೆ ಕಾಲ್ಕೆರೆದುಕೊಂಡು ದಾಳಿಗೆ ಮುಂದಾಗುತ್ತಿದೆ. ಆದರೂ, ಬಗ್ಗದ ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ ತಕ್ಕ ಶಾಸ್ತಿಯನ್ನು ಮಾಡುತ್ತ
ರಾಮನಗರ, ಮೇ09: ನಮ್ಮ ಸೇನೆಗೆ ನಾವು ಪ್ರೋತ್ಸಾಹಿಸಬೇಕು. ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ಕೊಟ್ಟಿದೆ. ಈ ಸಂದರ್ಭದಲ್ಲಿ ನಾವು ಪ್ರಧಾನಿ ಮೋದಿಯವರಿಗೆ ಬೆಂಬಲ ಕೊಡಬೇಕು. ಆದರೆ ಕಾಂಗ್ರೆಸ್ ನವರು
ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ಪರಿಸ್ಥಿತಿ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿಯೇ ಪೆಟ್ರೋಲ್ ಹಾಗೂ ಅಗತ್ಯ ವಸ್ತುಗಳಿಗೆ ಸಂಬಂಧಿಸಿದಂತೆ ಕೆಲವರು ಆತಂಕಗೊಂಡಿದ್ದು. ಇದೀಗ ಇಂಡಿಯನ್ ಆಯಿಲ್ ಈ ಸಂಬಂಧ ಮಹತ್ವದ ಮಾಹಿ
India-Pakistan Tensions: ಭಾರತ-ಪಾಕಿಸ್ತಾದ ನಡುವೆ ಉದ್ವಿಗ್ನ ಪರಿಸ್ಥತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ದೇಶದ ಹಲವಡೆ ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ. ಹಾಗೆಯೇ ಇದೀಗ ದೆಹಲಯಲ್ಲಿ ದೆಹಲಿಯಲ್ಲಿ 100ಕ್ಕೂ ಹೆಚ
IPL 2025: ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆ ಐಪಿಎಲ್ 2025 ಟೂರ್ನಿಯನ್ನು ರದ್ದುಪಡಿಸಿ ಬಿಸಿಸಿಐ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಉಳಿದ ಪಂದ್ಯಗಳು ಯಾವಾಗಿನಿಂದ ಆರಂಭ ಆಗಲಿವೆ ಎನ್ನುವ ಮಹತ್ವದ ಮ
ಬೆಂಗಳೂರು, ಮೇ 09: ಕರ್ನಾಟಕದಲ್ಲಿ ಈ ವರ್ಷ ವಾಡಿಕೆಗೂ ಮುನ್ನವೇ ಬಿಸಿಲ ಬೇಗೆಯಿಂದ ಜನರನ್ನು ಕಂಗೆಡಿಸಿದೆ. ಆರಂಭದಿಂದಲೂ ಅಂದರೆ, ಫೆಬ್ರವರಿ ಮಧ್ಯಭಾಗದಲ್ಲೇ ಬೀರು ಬೇಸಿಗೆ ಅನುಭವ ಕರುನಾಡ ಜನರಿಗೆ ಆಗುತ್ತಿದೆ. ಈಗಲೇ ಇಷ್ಟೊಂದು ಬ
ಭಾರತ ಪಾಕಿಸ್ತಾನ ನಡುವೆ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಗುರುವಾರ ರಾತ್ರಿ ಪಾಕಿಸ್ತಾನ ಭಾರತದ ಗಡಿ ಭಾಗದಲ್ಲಿ ದಾಳಿ ಮಾಡಲು ಯತ್ನಿಸಿದ್ದು ಭಾರತದ ರಕ್ಷಣಾ ಪಡೆಗಳು ಅದನ್ನು ವಿಫಲಗೊಳಿಸಿವೆ. ಈ ನಡುವೆ ಜಮ್ಮು ಮತ್ತು ಕಾಶ್
ಬೆಂಗಳೂರು, ಮೇ 9: ಕಾಂಗ್ರೆಸ್ ಸರ್ಕಾರ ಇಂತಹವರ ವಿಚಾರದಲ್ಲಿ ಮೃದು ಧೋರಣೆ ತಾಳಿದೆ. ಈ ಪ್ರಕರಣದ ತನಿಖೆಯಲ್ಲಿ ನಮಗೆ ವಿಶ್ವಾಸವಿಲ್ಲ. ಪಾಕಿಸ್ತಾನ ಜಿಂದಾಬಾದ್ ಘೋಷಣೆಗೆ, ಭಯೋತ್ಪಾದನೆ ಚಟುವಟಿಕೆಗೆ ಪ್ರೇರಣೆ ಕೊಡುವವರ ಸಂಪರ್ಕ
ಬೆಂಗಳೂರು, ಮೇ 09: ರಾಜ್ಯಗಳಲ್ಲಿರುವ ಪಾಕಿಸ್ತಾನದ ಪ್ರಜೆಗಳನ್ನು 48 ಗಂಟೆಗಳ ಒಳಗಾಗಿ ಅವರ ದೇಶಕ್ಕೆ ಕಳಿಸಬೇಕೆಂದು ಕೇಂದ್ರ ಸರಕಾರ ಸೂಚನೆ ನೀಡಿದೆ. ಆದರೆ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣ
RCB Poster Viral: ಭಾರತ-ಪಾಕ್ ನಡುವೆ ಯುದ್ಧಭೀತಿ ಹಿನ್ನೆಲೆ ಐಪಿಎಲ್ 2025 ಟೂರ್ನಿಯನ್ನು ಅರ್ಧಕ್ಕೆ ರದ್ದುಪಡಿಸಲಾಗಿದೆ. ಬಿಸಿಸಿಐ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದರೆ, ಆರ್ಸಿಬಿ ಇನ್ಸ್ಟಾದಲ್ಲಿ ಪೋಸ್ಟರ್ವೊಂದನ್ನು ಹಂಚಿಕೊಂಡು ದ
Pakistan in Trouble from 4 sides: ಪಾಕಿಸ್ತಾನಕ್ಕೆ ನಾಲ್ಕೂ ಕಡೆಗಳಿಂದ ಸಂಕಷ್ಟ ಎದುರಾಗಿದ್ದು ಏನು ಮಾಡಬೇಕು ಎಂದು ದಿಕ್ಕು ತೋಚದಂತೆ ಆಗಿದೆ. ಹೌದು ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿ ಬಿಗಡಾಯಿಸುತ್ತಿರುವಾಗಲೇ ಪಾಕ್ಗೆ ದೇಶದ ಒಳಗಿನ
IPL 2025 RCB: ಇಂದು (ಮೇ 9) ಆರ್ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಬೇಕಿದ್ದ ಐಪಿಎಲ್ 2025ರ 59ನೇ ಪಂದ್ಯ ರದ್ದಾಗಿದೆ. ಅಷ್ಟೇ ಅಲ್ಲದೆ, ಈ ಬಾರಿ ಆರ್ಸಿಬಿ ಕಪ್ ಗೆಲ್ಲುವ ಆಸೆಯನ್ನು ಬದಿಗಿಡಬೇಕಿದೆ. ಹಾಗಾದರೆ ಇದಕ್ಕೆ ಪ್ರಮು
ಒಂದೆಡೆ ಭಾರತ-ಪಾಕಿಸ್ತಾನದ ನಡುವೆ ಯುದ್ಧದ ಸನ್ನಿವೇಶ ಸೃಷ್ಟಿಯಾಗಿರುವುದರ ನಡುವೆ ಚಿನ್ನ ಖರೀದಿದಾರರಿಗೆ ಗುಡ್ನ್ಯೂಸ್ ಸಿಕ್ಕಿದೆ. ಕಳೆದ ನಾಲ್ಕೈದು ನಿರಂತರವಾಗಿ ಚಿನ್ನದ ದರ ಏರಿಕೆ ಕಂಡಿದ್ದರಿಂದ ಆಭರಣಪ್ರಿಯರು ಶಾಕ್
IPL 2025: ಭಾರತ-ಪಾಕಿಸ್ತಾನದ ನಡುವೆ ಪರಿಸ್ಥಿತಿ ಕ್ಷಣ ಕ್ಷಣಕ್ಕೂ ಉದ್ವಿಗ್ನಗೊಳ್ಳುತ್ತಿದೆ. ಈ ಹಿನ್ನೆಲೆ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಐಪಿಎಲ್ 2025 ಟೂರ್ನಿಯ ಹಲವು ಪಂದ್ಯಗಳನ್ನು ಸ್ಥಳಾಂತರ ಮಾಡಲಾಗಿದೆ. ಒಂದು ವೇಳೆ ಇದೇ ಪರಿಸ್
ನಿರ್ಣಾಯಕ ಹಂತದಲ್ಲೇ ವಿಶ್ವದ ದೊಡ್ಡಣ್ಣ ಅಮೆರಿಕ ಭಾರತ vs ಪಾಕಿಸ್ತಾನದ ನಡುವಿನ ಸಂಘರ್ಷಕ್ಕೂ ತನಗೂ ಸಂಬಂಧವಿಲ್ಲ ಎಂದು ಜಾರಿಕೊಂಡಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷ ಹೆಚ್ಚಾಗುತ್ತಿದ್ದು. ಕಳೆದ ರಾತ್ರಿ ಭಾರೀ ದಾಳ
ನೆಲಮಂಗಲ, ಮೇ 8: ರೈತರ ಬದುಕನ್ನು ಹಸನು ಮಾಡುವುದೇ ನಮ್ಮ ಸಂಕಲ್ಪ. ಅಧಿಕಾರವಧಿಯಲ್ಲಿ ರೈತನ ಪರವಾಗಿ ನಾವು ಕೆಲಸಮಾಡುತ್ತೇವೆ, ಕೊಟ್ಟ ಮಾತು ತಪ್ಪುವುದಿಲ್ಲ, ರೈತರನ್ನು ಕಾಪಾಡುತ್ತೇವೆ. ನಾವು ವೃಷಭಾವತಿಯಿಂದ ಕೊಳಚೆ ನೀರು ನೀಡ
Southwest Monsoon Rains: ಕರ್ನಾಟಕಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಬಿಗ್ ಗುಡ್ನ್ಯೂಸ್ ನೀಡಿದೆ. ರಾಜ್ಯದಲ್ಲಿ ಇದೀಗ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಮೇ 13ರ ವರೆಗೆ ಮುಂಗಾರು ಪೂರ್ವ ಮಳೆ ಮುಂದು
ಮೇ 8 ಹಾಗೂ 9 ರ ಮಧ್ಯರಾತ್ರಿ ಪಾಕಿಸ್ತಾನದ ಸೇನೆಯು ಭಾರತದ ಮೇಲೆ ಡ್ರೋನ್ ದಾಳಿ ನಡೆಸಿದೆ. ಜಮ್ಮು- ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಸೇರಿದಂತೆ ದೇಶದ ಪಶ್ಚಿಮ ಭಾಗಗಳಲ್ಲಿ ಪಾಕಿಸ್ತಾನ ಸಶಸ್ತ್ರ ಪಡೆಗಳು ಸಂಘಟಿತ ದಾಳಿ ನಡೆಸಿವೆ. ಪ
India vs Pakistan War: ಭಾರತದ ಮೇಲೆ ಡ್ರೋನ್ ಹಾಗೂ ಕ್ಷಿಪಣಿ ದಾಳಿಯನ್ನು ಪಾಕಿಸ್ತಾನ ಮಾಡಿದ್ದು. ಇದನ್ನು ತಡೆಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ಗುರುವಾರ ತಡರಾತ್ರಿ ಪಾಕ್ನಿಂದ ಕ್ಷಿಪಣಿ ಹಾಗೂ ಡ್ರೋನ್ಗಳ ದಾಳಿ ಹಿನ್ನೆಲೆಯಲ್ಲ
ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿದೆ. ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಭಾರತದ ಮೇಲೆ ಪಾಕಿಸ್ತಾನ ದಾಳಿ ಯತ್ನಗಳನ್ನು ನಡೆಸುತ್ತಿದೆ. ಗಡಿ ರಾಜ್ಯಗಳಲ್ಲಿ ಪದೇ ಪದೇ ಕದನ ವಿರಾಮ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುತ್ತಿದ್ದು, ಉತ್ತರ ಒಳನಾಡು, ಮಲೆನಾಡು ಮತ್ತ
Operation Sindoor 2.0: ಮೇ 09: ಭಾರತ ಹಾಗೂ ಪಾಕಿಸ್ತಾನದ ನಡುವೆ ಪೂರ್ಣ ಪ್ರಮಾಣದ ಯುದ್ಧ ಇನ್ನೇನು ಘೋಷಣೆ ಆಗೋಗಲಿದೆಯೇ ಎನ್ನುವ ಆತಂಕ ಹೆಚ್ಚಳವಾಗಿದೆ. ದೇಶದಾದ್ಯಂತ ಆತಂಕದ ವಾತಾವರಣವಿದೆ. ಮೇ 08 ತಡರಾತ್ರಿ ಭಾರೀ ದೊಡ್ಡ ಮಟ್ಟದ ಮಿಲಿಟರಿ ಕಾರ್ಯ
ಭಾರತದ ಮೇಲಿನ ಪಾಕಿಸ್ತಾನದ ಎಲ್ಲ ದಾಳಿ ಪ್ರಯತ್ನಗಳನ್ನು ಯಶಸ್ವಿಯಾಗಿ ಹತ್ತಿಕ್ಕಲಾಗಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನಕ್ಕೇ ನುಗ್ಗಿ ಭಾರತ ಧೂಳಿಪಟ ಮಾಡಿದೆ. ಪಾಕಿಸ್ತಾನದ ಮೇಲಿನ ಎಲ್ಲ ದಾಳಿಗಳನ್ನು ಭಾರತೀಯ ಸೇನೆ ದೃಢಪಡ
ಬೆಂಗಳೂರು, ಮೇ 08: ನಿರ್ದೇಶಕರ ಕಛೇರಿ ಅಲ್ಪ ಸಂಖ್ಯಾತರ ನಿರ್ದೇಶನಾಲಯ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ನೇಮಕ
ಬೆಂಗಳೂರು, ಮೇ 08: ಪಾಕಿಸ್ತಾನ ಮತ್ತು ಭಾರತದ ಮಧ್ಯೆ ಬಹಿರಂಗ ಯುದ್ಧ ನಡೆದಿದೆ. ಕೇವಲ ಕ್ಷಿಪಣಿ ಮಾತ್ರವಲ್ಲದೇ, ನೀರಿನ ಯುದ್ಧ ಸಾರಿದ ಭಾರತ ಪಾಕಿಸ್ತಾನಿಗಳ ವೀಸಾ ರದ್ದು ಮಾಡಿತ್ತು. ರಾಜ್ಯದಲ್ಲಿರುವ ಪಾಕಿಗಳನ್ನು ಪಾಕಿಸ್ತಾನಕ್
ಬೆಂಗಳೂರು, ಮೇ 06: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) 2018ರಿಂದ ಈತ್ತೀಚೆಗೆ ಯಾವುದೇ ಉದ್ಯೋಗ ನೇಮಕಾತಿ ನಡೆದಿಲ್ಲ. ಇತ್ತೀಚೆಗೆ ಕರೆಯಲಾಗಿದ್ದ 2285 ನಿರ್ವಾಹಕ ಹುದ್ದೆಗಳ ನೇಮಕಾತಿ ಅರ್ಜಿ ಸಲ್ಲಿಕೆ ಹಾಗೂ ನೇಮಕಾತಿ ಪ್ರಕ್ರಿಯೆ ಪ
ಶ್ರೀಮಂತರಾಗಬೇಕು ಅನ್ನೋ ಆಸೆ ಯಾರಿಗೆ ತಾನೇ ಇರೋದಿಲ್ಲ. ಆದರೆ ಕೆಲವರು ಅದೆಷ್ಟೇ ಕಷ್ಟಪಟ್ಟು ದುಡಿದರೂ ಹಣ ಕೈಯಲ್ಲಿ ನಿಲ್ಲುವುದಿಲ್ಲ. ಸಂಪಾದಿಸುವ ಹಣವನ್ನು ಉಳಿಸಲು ಸಾಧ್ಯವಾಗದೇ ಅದೆಷ್ಟೋ ಜನ ಚಿಂತೆಗೀಡಾಗಿರುತ್ತಾರೆ. ಉದ್
ಕೊಪ್ಪಳ, ಮೇ 04: ಕೊಪ್ಪಳದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮೇ 8ರಂದು ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. ನಿರುದ್ಯೋಗಿ ಯುವಕ/ ಯುವತಿಯರು
ಜ್ಯೋತಿಷ್ಯಶಾಸ್ತ್ರದಲ್ಲಿ ಗ್ರಹಗಳ ಸಂಚಾರಕ್ಕೆ ತುಂಬಾ ಮಹತ್ವವಿದೆ. ಗ್ರಹ ಸಂಚಾರ ರಾಜಯೋಗಗಳನ್ನು ಸೃಷ್ಟಿಸುತ್ತದೆ. ಎಲ್ಲಾ ರಾಶಿಗಳ ಜೀವನದ ಮೇಲೆ ನಿರ್ದಿಷ್ಟ ಪರಿಣಾಮ ಬೀರುತ್ತದೆ. ಈ ರಾಜಯೋಗಗಳಲ್ಲಿ ಕೇಂದ್ರ ತ್ರಿಕೋನ ರಾಜಯೋ
ಬೆಂಗಳೂರು, ಮೇ 03: ಸರ್ಕಾರಿ ಶಾಲೆಗಳಲ್ಲಿ ಕೆಲ ಮೂಲಭೂತ ಸೌಕರ್ಯಗಳ ಅಭಾವಿರುವುದು ನಿಜ, ಅದನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು. ರಾಜ್ಯದ ಸರ್ಕಾರ ಶಾಲೆಗಳಲ್ಲಿ ಶಿಕ್ಷಕರ ಅಭಾವವಿದ್ದು, ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್
ಮೇ ತಿಂಗಳ ಎರಡನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ ದ್ವಾದಶಿ ರಾಶಿಗಳ ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜಿಕ, ಆರೋಗ್ಯ, ವೃತ್ತಿ ಜೀವನ
ಮೇ 3 ಶನಿವಾರ ಶನಿದೇವನಿಗೆ ಅರ್ಪಿತವಾದ ದಿನವಾಗಿದೆ. ಈ ದಿನ ಶನಿ ದೇವನನ್ನು ಪೂಜಿಸುವುದು ತುಂಬಾ ಮಂಗಳಕರ ಎಂದು ನಂಬಲಾಗುತ್ತದೆ. ಹಾಗಾದರೆ ಈ ದಿನ ಶನಿ ದೇವನ ಆಶೀರ್ವಾದ ಯಾರ ಮೇಲಿದೆ? ಇಂದಿನ ಅದೃಷ್ಟ ರಾಶಿಗಳು ಯಾವುವು? 12 ರಾಶಿಗಳ ಇ
ಮಡಿಕೇರಿ, ಮೇ 02: ಈಗ ಮಳೆ ಸುರಿದ ಕಾರಣ ಕೊಡಗು ತಂಪಾಗಿದೆ ಕಣ್ಣು ಹಾಯಿಸಿದಲ್ಲೆಲ್ಲ ಹಸಿರು ತುಂಬಿದೆ. ಹೀಗಾಗಿ ಪ್ರವಾಸಿಗರು ಕೊಡಗಿನತ್ತ ಬರುತ್ತಿದ್ದು, ಇಲ್ಲಿನ ಪ್ರವಾಸಿ ತಾಣಗಳ ಸೌಂದರ್ಯವನ್ನು ಕಣ್ತುಂಬಿಕೊಂಡು ಹೋಗುತ್ತಿದ್ದ
ಮಡಿಕೇರಿ, ಮೇ 02: ಕೊಡಗಿನಲ್ಲಿ ನಡೆಯುವ ಹಬ್ಬದ ಆಚರಣೆಗಳು ವಿಭಿನ್ನ ಮತ್ತು ವಿಶಿಷ್ಟವಾಗಿರುತ್ತದೆ. ಅದರಲ್ಲೂ ಜಿಲ್ಲೆಯಾದ್ಯಂತ ನೆಲೆಗೊಂಡಿರುವ ವಿವಿಧ ದೇಗುಲಗಳಲ್ಲಿ ನಡೆಯುವ ಹಬ್ಬಗಳು ಕೂಡ ವೈಶಿಷ್ಟ್ಯಪೂರ್ಣವಾಗಿರುತ್ತದೆ. ಇ
ಗುರು ಆದಿತ್ಯ ಯೋಗ ಗುರು ಮತ್ತು ಸೂರ್ಯನ ಸಂಯೋಗದಿಂದ ಉಂಟಾಗುತ್ತದೆ. ಸೂರ್ಯ ಮತ್ತು ಗುರು ಒಂದೇ ರಾಶಿಯಲ್ಲಿ ಅಂದರೆ ಒಂದೇ ಮನೆಯಲ್ಲಿದ್ದಾಗ ಈ ಯೋಗ ಉಂಟಾಗುತ್ತದೆ. ಇದು ಬಹಳ ಫಲಪ್ರದ, ಗುಣಾತ್ಮಕ ಮತ್ತು ಶುಭ ಯೋಗವೆಂದು ಪರಿಗಣಿಸಲಾ
ಗ್ರಹಗಳು ಒಂದು ರಾಶಿಯಲ್ಲಿ ಒಟ್ಟಿಗೆ ಸೇರಿದಾಗ ಶುಭ ಹಾಗೂ ಅಶುಭ ಯೋಗಗಳನ್ನು ರೂಪಿಸುತ್ತವೆ. ಮೇ 5ರಂದು ಬೆಳಿಗ್ಗೆ 10:12ಕ್ಕೆ ಸೂರ್ಯ ಮತ್ತು ಚಂದ್ರ ಎರಡು ಗ್ರಹಗಳು ಒಟ್ಟಿಗೆ ಸೇರಿ ವ್ಯತಿಪತ್ ಯೋಗವನ್ನು ಸೃಷ್ಟಿಸುತ್ತದೆ. ಜ್ಯೋತಿಷ
ಮೇಷ, ಸಿಂಹ, ತುಲಾ ಮತ್ತು ಕುಂಭ ರಾಶಿಯವರಿಗೆ ಮೇ 2 ಶುಕ್ರವಾರ ತುಂಬಾ ವಿಶೇಷವಾಗಿದೆ. ಮೇಷ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಹೊಸ ಅವಕಾಶ ಸಿಗಲಿವೆ. ವೃಷಭ ರಾಶಿಯವರಿಗೆ ವ್ಯವಹಾರದಲ್ಲಿ ಹೆಚ್ಚು ಲಾಭ ಸಿಗುವ ಲಕ್ಷಣಗಳು ಇವೆ. ಹೀಗಾಗಿ
ಹುಬ್ಬಳ್ಳಿ, ಏಪ್ರಿಲ್ 01: ಗುಂತಕಲ್ ವಿಭಾಗದ ಪ್ರಮುಖ ರೈಲು ನಿಲ್ದಾಣವಾದ ಧರ್ಮಾವರಂ ಜಂಕ್ಷನ್ನಲ್ಲಿ ಎರಡನೇ ಹಂತದ ಯಾರ್ಡ್ ಮಾರ್ಪಾಡು ಮತ್ತು ಆಧುನೀಕರಣ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಮೇ ತಿಂಗಳಿನಲ್ಲಿ ಹಲವು ರ
ಗುರುವನ್ನು ದೇವತೆಗಳ ಗುರು ಮತ್ತು ಅತ್ಯಂತ ಶುಭ ಗ್ರಹವೆಂದು ಪರಿಗಣಿಸಲಾಗುತ್ತದೆ. ಅದರ 5, 7 ಮತ್ತು 9ನೇ ಸ್ಥಾನದ ದೃಷ್ಟಿ ಅಮೃತದಂತಹ ಫಲಿತಾಂಶಗಳನ್ನು ನೀಡುತ್ತದೆ. 2025ರಲ್ಲಿ ಗುರು ಮೇ 14ರಂದು ವೃಷಭ ರಾಶಿಯಿಂದ ಮಿಥುನ ರಾಶಿಗೆ ಪ್ರವೇ
ಬೆಂಗಳೂರು, ಮೇ 01: ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಪೌರ- ಕಾರ್ಮಿಕರ ದಿನಾಚರಣೆ ಅಂಗವಾಗಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.
ಈ ವರ್ಷ ಮೀನ ರಾಶಿಯಲ್ಲಿ ಗ್ರಹಗಳ ಚಲನೆ ತುಂಬಾ ಇರುತ್ತದೆ. ಪ್ರಸ್ತುತ ಶುಕ್ರ, ಶನಿ, ರಾಹು ಮತ್ತು ಬುಧ ಗ್ರಹಗಳು ಮೀನ ರಾಶಿಯಲ್ಲಿವೆ. ಇವು ಮೀನ ರಾಶಿಯಲ್ಲಿ ಚತುರ್ಗ್ರಹಿ ಯೋಗವನ್ನು ಸೃಷ್ಟಿಸುತ್ತವೆ. ಅಲ್ಲದೆ ಮೇ 8ರಂದು ಮೀನ ರಾಶಿಯ
ಮೇ 1 ಜ್ಯೋತಿಷ್ಯ ಶಾಸ್ತ್ರದಲ್ಲಿ ತುಂಬಾ ವಿಶೇಷವಾದ ದಿನವಾಗಿದೆ. ಈ ದಿನ ಅನೇಕ ರಾಶಿಗಳ ಜೀವನ ಅದ್ಭುತವಾಗಿ ಆರಂಭವಾಗಿಲಿದೆ. ಮೇ ತಿಂಗಳ ಪ್ರಾರಂಭದ ದಿನ ಹೇಗಿರಲಿದೆ ಎಂದು ತಿಳಿಯುವ ಕುತೂಹಲ ಎಲ್ಲರಿಗೂ ಇರುತ್ತದೆ. ಹಾಗಾದರೆ ಇಂದು
ಹುಬ್ಬಳ್ಳಿ, ಏಪ್ರಿಲ್ 30: ಹುಬ್ಬಳ್ಳಿ ನಗರದ ಗೋಕುಲ ರಸ್ತೆಯ ಗಾಂಧಿನಗರದ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವವುಳ್ಳ ಬಲಮುರಿ ಶ್ರೀಗಣಪತಿ ಹಾಗೂ ಶ್ರೀವೀರಭದ್ರೇಶ್ವರ ದೇವಸ್ಥಾನಗಳು ಭಕ್ತರ ಆರಾಧ್ಯ ಕೇಂದ್ರ ಆಗಿವೆ. ಒಂದೇ ಆವರಣದ
ವೈದಿಕ ಜ್ಯೋತಿಷ್ಯದ ಪ್ರಕಾರ ಒಂಬತ್ತು ಗ್ರಹಗಳು ಕಾಲ ಕಾಲಕ್ಕೆ ರಾಶಿಯನ್ನು ಬದಲಾಯಿಸುತ್ತಲೇ ಇರುತ್ತವೆ. ಅವುಗಳಿಂದ ರೂಪುಗೊಳ್ಳುವ ಯೋಗಗಳು ಮಾನವ ಜೀವನದ ಮೇಲೆ ದೊಡ್ಡ ಪರಿಣಾಮ ಬೀರುತ್ತವೆ. ಒಂಬತ್ತು ಗ್ರಹಗಳಲ್ಲಿ ಶುಕ್ರನನ್ನ
ಬೆಂಗಳೂರು, ಏಪ್ರಿಲ್ 30: ಕರ್ನಾಟಕದಲ್ಲಿ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ವೃಂದದ 384 ಹುದ್ದೆಗಳ ನೇಮಕಾತಿ ಬಹಳ ಚರ್ಚೆಯ ವಿಷಯವಾಗಿದೆ. ಕೆಎಎಸ್ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ
ಏಪ್ರಿಲ್ 30 ಅಕ್ಷಯ ತೃತೀಯವನ್ನು ಆಚರಿಸಲಾಗುತ್ತಿದೆ. ಈ ದಿನ ಹಲವಾರು ಯೋಗಗಳು ರೂಪಗೊಳ್ಳಲಿದ್ದು ಕೆಲ ರಾಶಿಯವರಿಗೆ ಶುಭ ಫಲ ನೀಡಲಿವೆ. ಹಾಗಾದರೆ ಬುಧವಾರ 12 ರಾಶಿಯವರ ಭವಿಷ್ಯ ಹೇಗಿದೆ ಯಾರಿಗೆ ಚಿನ್ನ? ಯಾರಿಗೆ ಬೆಳ್ಳಿ ಎಲ್ಲವನ್ನೂ
ಅಕ್ಷಯ ತೃತೀಯ ಹಿಂದೂ ಧರ್ಮದಲ್ಲಿ ಅತ್ಯಂತ ಮಂಗಳಕರ ದಿನಗಳಲ್ಲಿ ಒಂದಾಗಿದೆ. ಈ ದಿನ ನೀವು ಏನೇ ಖರೀದಿಸಿದರೂ ಅದರ ಮೌಲ್ಯ ಹೆಚ್ಚಾಗುತ್ತದೆ. ಅನೇಕ ಜನರು ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸುವುದು ಒಳ್ಳೆಯದು ಎಂದು ಭಾವಿಸುತ್ತಾರ
ಬೆಂಗಳೂರು, ಏಪ್ರಿಲ್ 29: ಕರ್ನಾಟಕ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಘಟನೆ ಭಾರೀ ಚರ್ಚೆ ಆಗಿತ್ತು. ಈ ವಿಚಾರ ಹಚ್ಚ ಹಸಿರಾಗಿರುವಾಗಲೇ ಭಾರತೀಯ ರೈಲ್ವೆ ಇಲಾಖೆಯು ತಾನು ನಡೆಸುವ ಪರೀಕ್ಷೆಯಲ್ಲಿ ಅಭ್ಯರ್ಥಿಗಳು