2025 ನವೆಂಬರ್ 12 ಬುಧವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ
ಎಲ್ಲಿ ನೋಡಿದರೂ ರಕ್ತ, ಇತಿಹಾಸ ಸಾರುತ್ತಿದ್ದ ಸ್ಥಳಗಳ ನಾಶ... ಅಂದಹಾಗೆ ಇದು ರಷ್ಯಾ ಸೇನೆ ಕೊಟ್ಟ ಏಟಿಗೆ ಸಿಲುಕಿ ನರಳಿ ಹೋಗಿರುವ ಉಕ್ರೇನ್ ಪರಿಸ್ಥಿತಿ. ರಷ್ಯಾ ಮತ್ತು ಉಕ್ರೇನ್ ನಡುವೆ ರಣಭೀಕರ ಕಾಳಗ ನಡೆಯುತ್ತಿದ್ದು, ಇಬ್ಬರೂ ಬ
ತಿರುಪತಿ ತಿಮ್ಮಪ್ಪನ ಪ್ರಸಾದವಾದ ಲಡ್ಡು ತಯಾರಿಸಲು ನಕಲಿ ಹಾಗೂ ಕಲಬೆರಕೆ ತುಪ್ಪ ಸರಬರಾಜು ಮಾಡಿರುವ ವಿಚಾರ ಭಕ್ತಾದಿಗಳನ್ನು ಆತಂಕಕ್ಕೀಡುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಐದು ವರ್ಷಗಳಿಗೂ ಹೆಚ್ಚಿನ ಕಾಲ ಟಿಟಿಡಿಗೆ ಲ
ಭಾರತ ಮತ್ತು ಪಾಕಿಸ್ತಾನ ನಡುವೆ ಕೆಲವು ತಿಂಗಳ ಹಿಂದಷ್ಟೇ ಭೀಕರ ಯುದ್ಧ ಶುರುವಾಗಿತ್ತು. ಈ ಯುದ್ಧ ಪರಮಾಣು ಬಾಂಬ್ ಬಳಕೆ ಬಗ್ಗೆ ಕೂಡ ಆತಂಕ ಮೂಡಿಸಿತ್ತು. ಅದರಲ್ಲೂ ಭಾರತದ ವೀರ ಯೋಧರು ಪಾಪಿ ಪಾಕಿಸ್ತಾನಕ್ಕೆ ಕೊಟ್ಟಿದ್ದ ಒಂದೊಂದ
ಬಿಹಾರ ಚುನಾವಣೆ ಮುಕ್ತಾಯವಾಗಿದೆ, 2025 ಬಿಹಾರ ಚುನಾವಣೆ ಇಡೀ ದೇಶದ ಗಮನವನ್ನು ಸೆಳೆಯಲು ಕಾರಣ ಒಂದಿತ್ತು. ಸತತವಾಗಿ ಅಧಿಕಾರ ಪಡೆಯುತ್ತಿರುವ, ಬಿಜೆಪಿ ಮತ್ತು ಜೆಡಿಯು ನೇತೃತ್ವದ ಎನ್ಡಿಎ ಸರ್ಕಾರಕ್ಕೆ ಈ ಬಾರಿ ವಿಪಕ್ಷಗಳು ಶಾಕ್
ದೆಹಲಿಯಲ್ಲಿ ನಡೆದ ಕಾರ್ ಸ್ಫೋಟದ ಕ್ರೂರ ಘಟನೆ ರಾಷ್ಟ್ರದ ಭದ್ರತೆಗೆ ಎದುರಾದ ಗಂಭೀರ ಸವಾಲು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಕಳವಳ ವ್ಯಕ್ತಪಡಿಸಿದ್ದಾರೆ. ಅಮಾಯಕ ನಾಗರಿಕರ ಪ್ರಾಣ ಕಸಿದುಕೊಂಡ ಈ ಭಯಾನಕ ಕೃತ್ಯವನ್ನು ನ
ರಷ್ಯಾ &ಉಕ್ರೇನ್ ನಡುವೆ ಯುದ್ಧದ ಬೆಂಕಿ ಆರುತ್ತಿಲ್ಲ, ಬದಲಾಗಿ ಇನ್ನಷ್ಟು ಜಾಗಕ್ಕೆ ಹಬ್ಬುತ್ತಾ ಭಯ ಸೃಷ್ಟಿ ಮಾಡಿದೆ. ರಷ್ಯಾ &ಉಕ್ರೇನ್ ಯುದ್ಧಕ್ಕೆ ಇನ್ನೇನು 4 ತಿಂಗಳಲ್ಲಿ 4 ವರ್ಷ ತುಂಬಿ ಹೋಗಲಿದೆ. ಹೀಗಿದ್ದರೂ ಯುದ್ಧ ನಿಲ್ಲದೆ
ಭಾರತ ಮತ್ತು ಪಾಕಿಸ್ತಾನ ನಡುವೆ ಮತ್ತೆ ಯುದ್ಧದ ವಾತಾವರಣ ಇದೀಗ ನಿರ್ಮಾಣ ಆಗುತ್ತಿದೆ. ಒಂದು ಕಡೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ ನಂತರ ಪಾಕಿಸ್ತಾನ ಹೊಸ ನಾಟಕ ಶುರು ಮಾಡಿದಂತೆ ಕಾಣುತ್ತಿದೆ. ಪ್ರತಿಬ
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕಾಂಗ್ರೆಸ್ ಸಚಿವ ಸಂತೋಷ್ ಲಾಡ್ ಮಾತಿಗೆ ಸಿಟ್ಟಾಗಿದ್ದಾರೆ. ಜನರಿಗೆ ಕಾಫಿ, ಟೀ ಯಾಕೆ ಕುಡಿಸ್ತೀರ, ಮೂತ್ರ ಕುಡಿಸಿ ಎಂದು ಸಂತೋಷ್ ಲಾಡ್ ಹೇಳಿದ್ದಾರೆ ಎಂದು ವಿಜಯೇಂದ್ರ ಖ
ಪಾಟ್ನಾ, ನವೆಂಬರ್ 11: ದೇಶದ ರಾಜಕೀಯದ ದಿಕ್ಸೂಚಿ ಎಂದೇ ಪರಿಗಣಿಸಲಾಗುವ ಬಿಹಾರದ ಮಹಾ ಚುನಾವಣೆಯ ಮತದಾರ ಪ್ರಭು ಐತಿಹಾಸಿಕ ತೀರ್ಪನ್ನು ನೀಡಿದ್ದಾರೆ. ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಮತದಾನವಾಗಿದ್ದು, ಇದು ರಾಜಕೀಯ ಪಡಸಾಲೆಯಲ್ಲಿ
Bihar Election 2025 P-Marq Exit Poll: ಬಿಹಾರ ವಿಧಾನಸಭಾ ಚುನಾವಣೆ 2025ರ ಮತದಾನ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ಇದೀಗ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ಹಾಗಾದ್ರೆ, ಪಿ-ಪಿ-ಮಾರ್ಕ್ (P-Marq) ನಡೆಸಿದ ಸಮೀಕ್ಷೆ ಪ್ರಕಾರ ಯಾವ ಪಕ್ಷ ಅಧಿಕಾರಕ್ಕೆ
ಬಿಹಾರ ವಿಧಾನಸಭಾ ಚುನಾವಣೆಯ 2025 ಮತದಾನ ಪ್ರಕ್ರಿಯೆ ಇಂದು ನವೆಂಬರ್ 11ರಂದು ಪೂರ್ಣಗೊಳ್ಳುತ್ತಿದ್ದಂತೆ Poll Diary Exit Poll ಸಮೀಕ್ಷೆ ಫಲಿತಾಂಶ ಬಿಡುಗಡೆ ಗೊಂಡಿದೆ. ಪೋಲ್ ಡೈರಿ ಪ್ರಕಾರ, ರಾಜ್ಯದಲ್ಲಿ ಮತ್ತೆ ಬಿಜೆಪಿ ಹಾಗೂ ಜೆಡಿಯು ತಮ್ಮ ಸ
ಎರಡು ಹಂತಗಳಲ್ಲಿ ನಡೆದ ಬಿಹಾರ ವಿಧಾನಸಭೆ ಚುನಾವಣೆಗೆ ತೆರೆಬಿದ್ದಿದೆ. ಇಂದು ಎರಡನೇ ಹಂತದ ಚುನಾವಣೆ ಪೂರ್ಣಗೊಂಡಿದೆ. ಭಾರತೀಯ ಚುನಾವಣಾ ಆಯೋಗದ ಪ್ರಕಾರ ಬಿಹಾರ ವಿಧಾನಸಭೆ ಚುನಾವಣೆ-2025 ರ ಎರಡನೇ ಹಂತದಲ್ಲಿ ಅಂದಾಜು 68.52% ಮತದಾನ ದಾ
Bihar Election Exit Poll 2025: ಬಿಹಾರ ರಾಜ್ಯದ ಬಹುನಿರೀಕ್ಷೆಯ 2025ರ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡಿದೆ. People Pulse Exit Poll 2025 ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಪ್ರಕಟಿಸಿದೆ. ಅದರ ಪ್ರಕಾರ, ಬಿಹಾರದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರ
Chanakyya Bihar Exit Poll: ಬಿಹಾರ ವಿಧಾನಸಭೆ ಚುನಾವಣೆಯ ಚುನಾವಣೋತ್ತರ (ಎಕ್ಸಿಟ್ ಪೋಲ್) Chanakyya ಸಮೀಕ್ಷೆ ಬಿಡುಗಡೆಯಾಗಿದೆ. Chanakyya ಸಮೀಕ್ಷೆಯ ಪ್ರಕಾರ ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ದರ್ಬಾರ್ ಮುಂದುವರಿದಿದೆ. ಈ ಬಾರಿಯು ಬಿಜೆಪಿ ಮತ್ತು ಜೆ
ಬಿಹಾರ ವಿಧಾನಸಭೆ ಚುನಾವಣೆ ಪೂರ್ಣಗೊಂಡಿದೆ. ಎರಡು ಹಂತಗಳಲ್ಲಿ ಈ ಚುನಾವಣೆ ನಡೆದಿದ್ದು, ಅಂತಿಮ ಹಂತದ ಮತದಾನಕ್ಕೆ ಇಂದು ತೆರೆ ಬಿದ್ದಿದೆ. ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ನವೆಂಬರ್ 1
ಪಾಟ್ನಾ, ನವೆಂಬರ್ 11: ಬಿಹಾರ ವಿಧಾನಸಭಾ ಚುನಾವಣೆಗೆ 2025 ಇಂದು ತೆರೆ ಬಿದ್ದಿದೆ. ಇಂದು ಮಂಗಳವಾರ (ನವೆಂಬರ್ 11) ಎರಡನೇ ಹಂತದ ಮತದಾನ ಪೂರ್ಣಗೊಂಡಿದೆ. ನವೆಂಬರ್ 14ರಂದು ಅಂತಿಮ ಫಲಿತಾಂಶ ಬಿಡುಗಡೆಯಾಗಲಿದೆ. ಅದಕ್ಕು ಮುನ್ನವೇ Metriz/IANS Exit Poll 2
ಬಿಹಾರ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಚುನಾವಣೋತ್ತರ ಸಮೀಕ್ಷೆಗಳು ಬಿಡುಗಡೆ ಆಗುತ್ತಿವೆ. ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯು ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮ
ಬಿಹಾರ ರಾಜ್ಯದ ವಿಧಾನಸಭೆ ಚುನಾವಣೆ ಇಂದು ಭರ್ಜರಿಯಾಗಿ ಮುಕ್ತಾಯ ಕಂಡಿದ್ದು, ಈ ಬಾರಿ ಕೂಡ ಬಿಜೆಪಿ &ಜೆಡಿಯು ನೇತೃತ್ವದ ಎನ್ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವುದು ಬಹುತೇಕ ಗ್ಯಾರಂಟಿ ಆಗಿದೆ. ಅದರಲ್ಲೂ ಎನ್ಡಿಟಿವಿ ಸಮೀಕ್ಷೆ
Bihar Exit Polls: ಬಿಹಾರ ವಿಧಾನಸಭೆ ಚುನಾವಣೆ 2025 ಮತದಾನ ಮುಕ್ತಾಯವಾಗಿದೆ. ಇದೀಗ ಎಲ್ಲರ ಚಿತ್ತ ಸುದ್ದಿ ಸಂಸ್ಥೆಗಳು ನಡೆಸಿದ ಸಮೀಕ್ಷೆಗಳತ್ತ ನೆಟ್ಟಿದೆ. ದೈನಿಕ್ ಭಾಸ್ಕರ್ ಎನ್ಡಿಎ ಪಕ್ಷ ಅಧಿಕಾರದ ಗದ್ದುಗೆ ಏರುವ ಸಾಧ್ಯತೆಯಿದೆ ಎಂದು
ಕೋಲಾರ, ನವೆಂಬರ್ 10 : ಸುಪ್ರೀಂಕೋರ್ಟ್ ಆದೇಶದಂತೆ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಇಂದು ನಡೆದಿದೆ. 023ರ ಚುನಾವಣೆಯಲ್ಲಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಆದೇಶದ
ಬೆಂಗಳೂರು, ನವೆಂಬರ್ 11: ಶಬರಿಮಲೆಗೆ ಮಾಲೆ ಹಾಕಿ ತೆರಳುವ ಹಾಗೂ ದೇವರ ದರ್ಶನಕ್ಕೆ ತೆರಳುವ ಸಾಮಾನ್ಯ ಭಕ್ತರು ಸೇರಿದಂತೆ ಸಾರ್ವಜನಿಕರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನಿಂದ ಬೆಂಗ
Bihar Assembly Election 2025: ಬಿಹಾರ ವಿಧಾಸಭೆಯ 122 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯುತ್ತಿದೆ. ಛಟಾಪುರ ವಿಧಾನಸಭಾ ಕ್ಷೇತ್ರದಲ್ಲಿ 111 ವರ್ಷದ ವೃದ್ಧೆ ಮಹಿಳೆಯೊಬ್ಬರು ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಿ ಗಮನ ಸೆಳೆದಿದ್ದಾರೆ. ಈ ಮೂಲಕ ಇತ
ಬೆಂಗಳೂರು, ನವೆಂಬರ್ 11: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ, ಆಗ್ನೇಯ ಪದವೀಧರರು ಹಾಗೂ ಈಶಾನ್ಯ, ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧ, ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿತ್ತು. ಅರ್ಜಿಗಳನ
ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ನವೆಂಬರ್ 14ರಂದು ಚುನಾವಣಾ ಫಲಿತಾಂಶಗಳನ್ನು ಘೋಷಿಸುವ ನಿರೀಕ್ಷೆಯಿದೆ. ನವೆಂಬರ್ 6ರಂದು ಮೊದಲ ಹಂತದಲ್ಲಿ 18 ಜಿಲ್ಲೆಗಳ 121 ಕ್ಷೇತ್ರಗಳಲ್ಲಿ ಶೇ 65.08ರಷ್ಟು
ರಾಷ್ಟ್ರರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಕಾರು ಸ್ಫೋಟವು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಕೆಂಪು ಕೋಟೆ ಬಳಿ ಹುಂಡೈ i20 ಕಾರಿನಲ್ಲಿ ಸ್ಫೋಟ ಸಂಭವಿಸಿ ಎಂಟು ಜನ
ಬೆಂಗಳೂರು, ನವೆಂಬರ್ 11: ಕರ್ನಾಟಕ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಲಾಗಿದೆ. ಈಗಾಗಲೇ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘದ ಕುರಿತು ಮಾಹಿತಿ ನೀ
ಮೈಸೂರು, ನವೆಂಬರ್11: ರಾಜ್ಯ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಜಂಟಿ ಸಮೀಕ್ಷೆ ಬಳಿಕ ಅತಿವೃಷ್ಟಿಯಿ೦ದ ಬೆಳೆ ಕಳೆದುಕೊ೦ಡವರ ಖಾತೆಗೆ ಹಣ ವರ್ಗಾವಣೆ ಆಗಲಿದೆ ಎಂದು ಮೈಸೂರಿನಲ್ಲಿ ಮುಖ್
ಇಸ್ಲಾಮಾಬಾದ್: ಉಗ್ರರ ತವರು ಎಂಬ ಕೆಟ್ಟ ಹೆಸರು ಪಡೆದಿರುವ ಪಾಕಿಸ್ತಾನದಲ್ಲಿ ಇಂದು ಭೀಕರ ಘಟನೆ ಸಂಭವಿಸಿದೆ. ಇಸ್ಲಾಮಾಬಾದ್ ನ್ಯಾಯಾಂಗ ಸಂಕೀರ್ಣ ಬಳಿ ಸಂಭವಿಸಿರುವ ಭೀಕರ ಸ್ಫೋಟದ ಪರಿಣಾಮ 6 ಜನ ಮೃತಪಟ್ಟಿದ್ದು, ಸುಮಾರು 20 ರಿಂದ 25
Ration Card: ರಾಜ್ಯದಲ್ಲಿ ಸದ್ಯ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಪಿಎಲ್ಗೆ ವರ್ಗಾಹಿಸುವ ಕಾರ್ಯ ನಡೆಯುತ್ತಿದೆ. ಈ ನಡುವೆಯೇ ಇದೀಹ ಅನರ್ಹ ಪಡಿತರ ಚೀಟಿ ರದ್ದು ಬಗ್ಗೆ ಸಿಎಂ ಸಿದ್ದರಾಮಯ್
Ambulance Video Viral: ಆಂಬ್ಯುಲೆನ್ಸ್ ಎಂದರೆ ಜೀವ ರಕ್ಷಕ. ಅನಾರೋಗ್ಯ, ತುರ್ತು ಪರಿಸ್ಥಿತಿಗಳಲ್ಲಿ ಜನರ ಜೀವ ಉಳಿಸುವ ಆಂಬ್ಯುಲೆನ್ಸ್ ಚಾಲಕರು ಸಮಯಕ್ಕೆ ಸರಿಯಾಗಿ ಆಸ್ಪತ್ರೆ ಸೇರಿದ್ದು, ಅಂಗಾಂಗ ರವಾನಿಸಿದ್ದ ಉದಾಹರಣೆ ನೋಡಿದ್ದೇವೆ. ಕೆಲವ
ದೆಹಲಿಯ ಹೃದಯಭಾಗದಲ್ಲಿ ಸಂಭವಿಸಿದ ಭೀಕರ ಬಾಂಬ್ ಸ್ಫೋಟದಿಂದ ದೇಶವೇ ಬೆಚ್ಚಿಬಿದ್ದಿದೆ. ದೆಹಲಿಯ ಬಾಂಬ್ ಸ್ಫೋಟದಲ್ಲಿ 9 ಜನ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರ ನಡುವೆ ಯೂಟ್ಯೂಬರ್ ಧ್ರುವ್ ರಾಠಿ ಟ್ವೀ
Petrol, Diesel Price: ಪೆಟ್ರೋಲ್, ಡೀಸೆಲ್ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ನವೆಂಬರ್ 11) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್
ಇಡೀ ದೇಶ ಬಿಹಾರ ಚುನಾವಣೆ ಫಲಿತಾಂಶಕ್ಕೆ ಕಾಯುತ್ತಾ ಕುಳಿತಿದೆ. ಬಿಹಾರದಲ್ಲಿ ಇಂದು ಅಂತಿಮ ಹಂತದಲ್ಲಿ ಮತದಾನ ನಡೆಯುತ್ತಿದ್ದು ಇನ್ನೇನು ಫಲಿತಾಂಶವು ಹೊರ ಬೀಳಲಿದೆ. ಹೀಗಾಗಿ ಬಿಹಾರದಲ್ಲಿ ಸರ್ಕಾರ ರಚನೆ ಮಾಡಲು ಬಿಜೆಪಿ ಮತ್ತು
Imd Weather Forecast: ಕರ್ನಾಟಕವೂ ಸೇರಿದಂತೆ ವಿವಿಧ ಭಾಗದಲ್ಲಿ ಚಳಿ ವಾತಾವರಣ ಹೆಚ್ಚಳವಾಗಿದೆ. ಮಧ್ಯ ಮತ್ತು ಉತ್ತರದ ವಿವಿಧ ರಾಜ್ಯಗಳಲ್ಲಿ ಶೀತಗಾಳಿ ಪ್ರಮಾಣ ಹೆಚ್ಚಳವಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಮಧ್ಯಪ್ರದೇಶ, ದೆಹಲಿ, ಉತ್ತರ ಪ್ರ
Good News: ರಾಜ್ಯದಲ್ಲಿ ಜಾತಿ ಗಣತಿ ವೇಳೆ ಬಳಕೆ ಮಾಡಿಕೊಂಡಿದ್ದ ಸಮೀಕ್ಷಾದಾರರಿಗೆ ಗೌರವಧನ ಬಿಡುಗಡೆ ಮಾಡಲಾಗಿದೆ. ಎಲ್ಲಾ ಅಡೆತಡೆಗಳನ್ನು ಎದುರಿಸಿ ಈ ಕಾರ್ಯವನ್ನು ಮಾಡಲಾಗಿತ್ತು. ಹಾಗಾದ್ರೆ ಇದೀಗ ಸರ್ಕಾರ ಎಷ್ಟು ಅನುದಾನ ರಿಲೀಸ್
ಮೈಸೂರು , ನವೆಂಬರ್ 11: ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ನಿಗೂಢ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ 13 ಮಂದಿ ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಹೆಚ್ಚಿನ ಮಂದಿ ಗಾಯಗೊಂಡಿದ್ದಾರೆ.ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಬಾಂಬ್
ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ಅಭಿಮಾನಿಗಳಿಗೆ ದಿಢೀರ್ ಭಾರಿ ಆಘಾತಕಾರಿ ಸುದ್ದಿಯೊಂದು ಸಿಕ್ಕಿದೆ. 2025 ಐಪಿಎಲ್ ಟೋರ್ನಿ ಗೆದ್ದು, ಕೊನೆಗೂ ಕಪ್ ತಂದಿದ್ದ ಆರ್ಸಿಬಿ ತಂಡಕ್ಕೆ ಈಗ ಶಾಕ್ ಸಿಕ್ಕಿದೆ. ಅದರಲ್ಲೂ ಬೆಂಗಳೂರು ತಂ
Gold Price November 11: ಚಿನ್ನ ಪ್ರಿಯರಿಗೆ ಮಂಗಳವಾರವೂ ಶಾಕ್ ಮುಂದುವರಿದಿದೆ. ದೇಶದಲ್ಲಿ ಅಹಿತಕರ ಘಟನೆ ನಡೆದಿರುವುದು ಸಹ ಚಿನ್ನ ಮತ್ತು ಬೆಳ್ಳಿ ಸೇರಿದಂತೆ ವಿವಿಧ ಹೂಡಿಕೆಗಳ ಮೇಲೆ ಪರಿಣಾಮ ಬೀರಿದೆ. ದೆಹಲಿಯ ಹೃದಯಭಾಗವಾದ ಕೆಂಪು ಕೋಟೆಯ ಕ
ಮೈಸೂರು, ನವೆಂಬರ್11: ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಬಂದೇ ಇಲ್ಲ ಎನ್ನುವ ಮಹಿಳೆಯರಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2000 ರೂಪಾಯಿ ಹಣವನ್ನ ಸರ್ಕಾರ ಜಮಾ ಮಾಡುತ್ತಿದ್ದು, ಇ
Bihar Assembly Elections 2025: ಬಿಹಾರ ವಿಧಾನಸಭೆ ಚುನಾವಣೆ ರಂಗೇರಿದೆ. ಎರಡನೇ ಹಾಗೂ ಅಂತಿಮ ಹಂತದ ಬಿಹಾರ ವಿಧಾನಸಭೆ ಚುನಾವಣೆ 2025 ಮಂಗಳವಾರ ನಡೆಯುತ್ತಿದ್ದು, ಇಂದಿನ (ನವೆಂಬರ್ 11)ಚುನಾವಣೆಯಲ್ಲಿ ಬಿಹಾರದ 12 ಕ್ಯಾಬಿನೆಟ್ ಸಚಿವರ ಅದೃಷ್ಟ ಪರೀಕ್ಷೆಗ
Delhi Blast Case: ದೆಹಲಿಯ ಕೆಂಪು ಕೋಟೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳತ್ತಲಿವೆ. ಇದೀಗ ಈ ಬಗ್ಗೆ ಕೆಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ, ಅವರು ಏನು ಹೇಳಿದ್ದಾರ
ಬೆಂಗಳೂರು, ನವೆಂಬರ್ 11: ಕರ್ನಾಟಕದ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರ ಒಳಗೊಂಡು 2023ರ ಮೇ ತಿಂಗಳಲ್ಲಿ ಚುನಾವಣೆ ನಡೆದಿತ್ತು. ಆದರೆ ಈ ಮಾಲೂರು ಕ್ಷೇತ್ರದಲ್ಲಿ ಮತ ಎಣಿಕೆಯಲ್ಲಿನ ಒಂದಷ್ಟು ಗೊಂದಲಗಳು ಉಂಟಾಗಿದೆ. ಪಾರದರ
ಕೋಲಾರ, ನವೆಂಬರ್ 10 : ಸುಪ್ರೀಂಕೋರ್ಟ್ ಆದೇಶದಂತೆ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಇಂದು ನಡೆಯಲಿದೆ. ಕೋಲಾರದ ಟಮಕಾ ಬಳಿ ಇರುವ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಮರುಮತ ಎಣಿಕೆ ಕಾರ್ಯ ನಡೆಯಲಿದೆ.
Red Fort Blast: ದೆಹಲಿಯ ಹೃದಯಭಾಗದಲ್ಲಿ ನವೆಂಬರ್ 10ರ (ಸೋಮವಾರ) ಬಾಂಬ್ ಸ್ಫೋಟಗೊಂಡಿದ್ದು, ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದೆ. ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಭೀಕರ ಬಾಂಬ್ ಸ್ಫೋಟ ಪ್ರಕರಣ ಇದಾಗಿದೆ. ಈ ನಡುವೆ ಇದು ರಾಜಕೀಯ
Bihar Assembly Election 2025: ಈಗಾಗಲೇ ಬಿಹಾರ ವಿಧಾನಸಭೆ ಚುನಾವಣೆ ಮೊದಲನೇ ಹಂತದ ಮತದಾನ ಮುಕ್ತಾಯವಾಗಿದೆ. ಇಂದು (ನವೆಂಬರ್ 11) ಎರಡನೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇನ್ನೂ ಈ ಬಗ್ಗೆ ಯುವ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಿವಿ ಮಾತ
Weather Report: ಚಂಡಮಾರುತ ಪ್ರಸರಣದ ತೀವ್ರತೆ ಅಲ್ಪ ಇಳಿಕೆ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಬಂಗಾಳ ಕೊಲ್ಲಿ ಪೂರ್ವ - ಮಧ್ಯ ಭಾಗದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತ ಪರಿಚಲನೆ ಈಗ ಬಂಗಾಳಕೊಲ
2025 ನವೆಂಬರ್ 11 ಮಂಗಳವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ
ಬಿಹಾರ ವಿಧಾನಸಭೆ ಚುನಾವಣೆ 2025ರ 2ನೇ ಹಂತದ ಮತದಾನಕ್ಕೆ ಈಗಾಗಲೇ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಬಿಹಾರ ವಿಧಾನಸಭೆಯ 122 ಕ್ಷೇತ್ರಗಳಿಗೆ ನವೆಂಬರ್ 11 (ಮಂಗಳವಾರ) 2ನೇ ಹಾಗೂ ಅಂತಿಮ ಹಂತದ ಚುನಾವಣೆ ನಡೆಯುತ್ತಿದೆ. ಈ ಹಿನ್ನೆ
ದೆಹಲಿಯ ಕೆಂಪುಕೋಟೆ ಬಳಿ ಭೀಕರ ಸ್ಫೋಟ ಸಂಭವಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೆಹಲಿ ಸ್ಫೋಟದಲ್ಲಿ ಸಂಭವಿಸಿದ ಜೀವಹಾನಿಯಿಂದ ಮಾತುಗಳಲ್ಲಿ ಹೇಳಲಾಗದಷ್ಟು ನ
ದೆಹಲಿ ಭೀಕರ ಸ್ಫೋಟದ ನಂತರ ದೊಡ್ಡ ಅವಾಂತರ ಸೃಷ್ಟಿಯಾಗಿದ್ದು, ಭಯದ ವಾತಾವರಣ ಕೂಡ ನಿರ್ಮಾಣ ಆಗಿದೆ. ಯಾವ ಕ್ಷಣದಲ್ಲಿ ಎಲ್ಲಿ ಏನಾಗುತ್ತೋ? ಅನ್ನೋ ಭಯ ಕೂಡ ಆವರಿಸಿದೆ. ಇದೇ ಸಮಯದಲ್ಲಿ ಕನ್ನಡಿಗರ ರಾಜಧಾನಿ ಬೆಂಗಳೂರು ಸೇರಿದಂತೆ ದ
ರಾಷ್ಟ್ರ ರಾಜಧಾನಿಯಲ್ಲಿ ಸಂಭವಿಸಿದ ಭೀಕರ ಸ್ಫೋಟ ಇದೀಗ ನೂರಾರು ಅನುಮಾನ ಮೂಡಿಸಿದೆ. ಇದರ ಜೊತೆಗೆ ಉಗ್ರರ ದಾಳಿ ನಡೆದಿರುವುದು ಬಹುತೇಕ ಕನ್ಫರ್ಮ್ ಆಗಿದ್ದು, ಸಾವಿನ ಸಂಖ್ಯೆ ಕೂಡ 13ಕ್ಕೆ ಏರಿಕೆ ಕಂಡಿದೆ. ಈ ಮೂಲಕ ರಾಷ್ಟ್ರ ರಾಜಧಾ
ದೆಹಲಿಯ ಕೆಂಪುಕೋಟೆ ಬಳಿ ಸ್ಫೋಟ ಸಂಭವಿಸಿರುವ ಹಿನ್ನೆಲೆ ದೇಶದಾದ್ಯಂತೆ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಈ ಘಟನೆ ಬೆನ್ನಲ್ಲೇ ಕರ್ನಾಟಕದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ದೆಹ
ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ... ಹೌದು ಇಂತಹ ಸುದ್ದಿ ಇದೀಗ ಮತ್ತೆ ದಿಢೀರ್ ಅಂತಾ ಓಡಾಡುತ್ತಿದೆ. ಅಷ್ಟಕ್ಕೂ ಶಾಲಾ &ಕಾಲೇಜುಗಳಿಗೆ ರಜೆ ಮುಗಿದು, ಈಗಿನ್ನೂ ತರಗತಿ ಶುರುವಾಗಿದೆ. ಆದರೆ ಇಂತಹ ಸಮಯದಲ್ಲೇ ರಾಷ್ಟ್ರ ರಾಜಧಾನಿ ದೆಹಲ
ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿರುವ ಸ್ಫೋಟವು ಭಾರೀ ಅನುಮಾನಗಳನ್ನು ಹುಟ್ಟುಹಾಕುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹರಿಯಾಣದ ಫರಿದಾಬಾದ್ನಿಂದ ಸುಮಾರು 3,000 ಕೆ.ಜಿ ಸ್ಫೋಟಕಗಳನ್ನು ವಶಪಡಿಸಿಕೊಂಡ ಕೆಲವೇ ಗಂಟೆಗಳ
ದೆಹಲಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಈ ಸ್ಫೋಟದ ತೀವ್ರತೆ ಹಿನ್ನೆಲೆ ಭಾರಿ ದೊಡ್ಡ ಹಾನಿ ಉಂಟಾಗಿದೆ. ದಿಢೀರ್ ಕಾರಿನ ಒಳಗಡೆ ಸಂಭವಿಸಿದ ಈ ಸ್ಫೋಟದ ಪರಿಣಾಮ ಈವರೆಗೂ 9 ಸಾವು, 24 ಮಂದಿಗೆ ಗಾಯವಾಗಿದೆ ಎನ್ನಲಾಗಿದ್ದು. ಹೆಚ್ಚಿನ ಮ
ರಾಷ್ಟ್ರ ರಾಜಧಾನಿ ದೆಹಲಿಯನ್ನು ದೇಶದ ಪವರ್ ಹೌಸ್ ಎನ್ನುತ್ತಾರೆ. ಇನ್ನು ಅಲ್ಲಿರುವ ಕೆಂಪು ಕೋಟೆ ಕೂಡ ಹೆಚ್ಚು ಭದ್ರತೆಯುಳ್ಳ ಸ್ಥಳಗಳಲ್ಲಿ ಒಂದು. ಆದರೆ ಇಂದು ಸಂಜೆ ಕೆಂಪು ಕೋಟೆ ಬಳಿ ಕಾರಿನಲ್ಲಿ ಭಾರೀ ಸ್ಫೋಟ ಸಂಭವಿಸಿ ಎಲ್
ಬೆಂಗಳೂರು, ನವೆಂಬರ್ 10: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಹಾಗೂ ಡಿಕೆ ಶಿವಕಮಾರ್ ಬಣ ತೆರೆಮರೆಯಲ್ಲಿ ತಂತ್ರಗಾರಿಕ
ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ಕಾರೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಇದರಿಂದ ಸ್ಥಳೀಯರು ಮತ್ತು ಪ್ರಯಾಣಿಕರಲ್ಲಿ ಭೀತಿಯನ್ನುಂಟುಮಾಡಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಸ್ಫೋಟ ಸಂಭವಿಸಿದ
ಪೋಡಿ ದುರಸ್ತಿ, ಪೌತಿ ಖಾತೆ ಬಗ್ಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾದ ತಹಶೀಲ್ದಾರ್ಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಡೆದಿದೆ. ಸಭೆಯಲ್ಲಿ ಪೋಡಿ ದು
ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ 5000 ಕೈದಿಗಳಿದ್ದಾರೆ. ಅಂಡರ್ ಟ್ರಯಲ್ಸ್, ಸಜಾ ಕೈದಿಗಳಿದ್ದಾರೆ. ಬೇರೆಬೇರೆ ಬ್ಯಾರಕ್ಗಳಲ್ಲಿ ಇದ್ದಾರೆ. ಈ ಕಾರಾಗೃಹದಲ್ಲಿ ಸೆಲಿಬ್ರಿಟಿಗಳು ಹೆಚ್ಚಿನ ಗಮನ ಈ ಕಾರಾಗೃಹದ ಮೇಲಿರುತ
ಮೈಸೂರು, ನವೆಂಬರ್ 10: ಮೈಸೂರು ಜಿಲ್ಲೆಯಲ್ಲಿ ಸಾಮಾಜಿಕ ಅರಣ್ಯದ ಪ್ರಮಾಣ ಎಷ್ಟಿದೆ? ಯಾವ ಭಾಗಗಳಲ್ಲಿ ವಿಸ್ತರಣೆ ಆಗಿದೆ ಎನ್ನುವ ಮಾಹಿತಿ ನೀಡುವಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗೆ ಸಿಎಂ ಪ್ರಶ್ನಿಸಿದರು. ಅಧಿಕಾರಿ ಸರಿಯಾದ
ವಿಶ್ವಪ್ರಸಿದ್ಧ ತಿರುಪತಿ ದೇವಸ್ಥಾನದಲ್ಲಿ ಕೆಲ ತಿಂಗಳ ಹಿಂದೆ ಹುಟ್ಟಿಕೊಂಡಿದ್ದ ಲಡ್ಡು ವಿವಾದವು ಭಕ್ತಾದಿಗಳನ್ನು ಬೆಚ್ಚಿಬೀಳಿಸಿತ್ತು. ಈ ಲಡ್ಡು ತಯಾರಿಕೆಗೆ ಕಲಬೆರಕೆ ವಸ್ತುಗಳನ್ನು ಬಳಸುತ್ತಿದ್ದ ಆರೋಪವೂ ಕೇಳಿಬಂದಿತ
Marriage Financial Compensation: ಒಂದು ಮದುವೆ ಮಾಡಬೇಕೆಂದ್ರೆ ಸುಲಭದ ಮಾತಲ್ಲ. ಒಂದಲ್ಲ.. ಎರಡಲ್ಲ ಸುಮಾರು ಖರ್ಚುಗಳು ಬರುತ್ತವೆ. ಈ ನಡುವೆಯೇ ಇದೀಗ ಹೊಸದಾಗಿ ವಿವಾಹ ಆಗುವವರಿಗೆ ಭರ್ಜರಿ ಗುಡ್ ನ್ಯೂಸ್ವೊಂದು ಇದ್ದು, 50,000 ರೂಪಾಯಿ ಆರ್ಥಿಕ ನೆರವು
ಬೆಂಗಳೂರು, ನವೆಂಬರ್ 10: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸರಣಿ ಅತ್ಯಾಚಾರಿ ಹಾಗೂ ಉಗ್ರರಿಗೆ ಮೊಬೈಲ್ ಫೋನ್ ಸೌಲಭ್ಯ ಸೇರಿ ರಾಜಾತಿಥ್ಯ ಕಲ್ಪಿಸಿರುವ ಬಗ್ಗೆ ತೀವ್ರ ಸಿಡಿಮಿಡಿಗೊಂಡಿರುವ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್
ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ತಮಿಳುನಾಡು ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿ
ಮೈಸೂರು, ನವೆಂಬರ್10: ವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಮಗೆ ಹತ್ತಿರದ ಕಾರ್ಯಕರ್ತರನ್ನೇ ಹಿಡ್ಕೊಂಡು ಬರ್ತೀರಿ...ಇದು ಕೆಟ್ಟ ನಡವಳಿಕೆಯನ್ನ ನಾನು ಸಹಿಸಲ್ಲ. ಕಾರ್ಯಕರ್ತರಿಗೂ ಕೆಟ್ಟ ಹೆಸರು ತರುತ್ತೀರಿ. ಸರ್ಕಾರಕ್ಕೂ
ಕರ್ನಾಟಕದ ಪರಪ್ಪನ ಅಗ್ರಹಾರ (ಬೆಂಗಳೂರು ಸೆಂಟ್ರಲ್) ಜೈಲಿನಲ್ಲಿರುವ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಸೇರಿದಂತೆ ವಿವಿಧ ಖೈದಿಗಳಿಗೆ ರಾಜಾತಿಥ್ಯ ನೀಡಲಾಗಿದೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿಚಾರವ
ಬೆಂಗಳೂರು, ನವೆಂಬರ್ 10: ವಿವಿಧ ಹಬ್ಬಗಳ ಪ್ರಯುಕ್ತ ಪ್ರಯಾಣಿಕರ ಸೌಕರ್ಯಕ್ಕಾಗಿ ನೈಋತ್ಯ ರೈಲ್ವೆಯು (SWR) ಎರಡು ತಾತ್ಕಾಲಿಕ ವಿಶೇಷ ರೈಲು ಸೇವೆಗಳನ್ನು ಘೋಷಿಸಿದೆ. ಈ ರೈಲುಗಳು ಮೂಜಫರ್ಪುರ ಮತ್ತು ಬೆಂಗಳೂರಿನ ಎನ್ಎಸ್ಎಂಟಿ ನಿ
ಕಳೆದ ಒಂದು ವಾರದಿಂದ ದೇಶದಲ್ಲಿ ಹಿಂದೂ ರಾಷ್ಟ್ರ ಪರಿಕಲ್ಪನೆ ವಿಚಾರ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದೆ. ಭಾರತವು ಹಿಂದೂ ರಾಷ್ಟ್ರವಾಗಿದ್ದು, ದೇಶದ ಹೊಣೆ ಹಿಂದೂಗಳ ಮೇಲಿದೆ ಎಂದು ಆರ್ಎಸ್ಎಸ್ ಸರಸಂಘ ಚಾಲಕ ಮೋಹನ್ ಭಾಗವತ್
BPL Card: ರಾಜ್ಯದಲ್ಲಿ ನಕಲಿ ದಾಳಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಪಿಎಲ್ಗೆ ವರ್ಗಾಹಿಸಲಾಗುತ್ತಿದೆ. ಇದೀಗ ಸರ್ಕಾರ ಒಂದೆಜ್ಜೆ ಮುಂದಿಟ್ಟಿದ್ದು, ನಾಲ್ಕು ಲಕ್ಷಕ್ಕೂ ಅಧಿಕ ಇಂತಹ ಬಿಪಿಎಲ್ ಪಡಿ
ನವದೆಹಲಿ, ನವೆಂಬರ್ 10: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಪೂರ್ಣಗೊಂಡಿದೆ. ಇದೀಗ ಎರಡನೇ ಹಂತದ ಚುನಾವಣೆ (ನವೆಂಬರ್ 11) ಕ್ಷಣಗಣನೆ ಶುರುವಾಗಿದೆ. ಈ ಮಧ್ಯೆ ಸಾವಿರಾರು ಜನರನ್ನು ಹರಿಯಾಣದಿಂದ ವಿಶೇಷ ರೈಲುಗಳ ಮೂಲಕ ಬ
ಕೂಡ್ಲಿಗಿ,ನವೆಂಬರ್ 10: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಎಂ ಸ್ಥಾನಕ್ಕಾಗಿ ಎರಡು ಬಣಗಳ ನಡುವೆ ಜಟಾಪಟಿ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬ
Gold Price On November 10: ಚಿನ್ನ ಪ್ರಿಯರಿಗೆ ಮತ್ತೆ ಭಾರೀ ಶಾಕ್ ಎದುರಾಗಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಹೆಚ್ಚಳವಾಗುತ್ತಿದೆ. ಇದೀಗ ಸೋಮವಾರ (ನವೆಂಬರ್ 10)ರಂದು ಮತ್ತೆ ಚಿನ್ನದ ಬೆಲೆ ಭಾರೀ ಹೆಚ್ಚ
2025 ನವೆಂಬರ್ 10 ಸೋಮವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ
ನವೆಂಬರ್ ತಿಂಗಳ ಎರಡನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮ
2025 ನವೆಂಬರ್ 09 ಭಾನುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ
2025 ನವೆಂಬರ್ 08 ಶನಿವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ
ಬೆಂಗಳೂರು, ನವೆಂಬರ್ 06: ಇತ್ತೀಚೆಗೆ ಗೂಗಲ್ ಕಂಪನಿಯು ಅದಾನಿ ಕಂಪನಿ ಜೊತೆಗೆ ವಿಶಾಖಪಟ್ಟಣಂ ನಲ್ಲಿ ಎಐ ಹಬ್ ನಿರ್ಮಾಣ ಘೋಷಿಸಿತು. ಈ ಬಗ್ಗೆ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗಳು, ಸರ್ಕಾರದಲ್ಲಿ ಅಭಿವೃದ್ಧಿ ಸಂಕಲ್ಪ ಇಲ್ಲ ಎಂದೆಲ
2025 ನವೆಂಬರ್ 06 ಗುರುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ
2025 ನವೆಂಬರ್ 05 ಬುಧವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ
2025 ನವೆಂಬರ್ 04 ಮಂಗಳವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ
ಬೆಂಗಳೂರು, ನವೆಂಬರ್ 03: ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ರೈಲ್ವೆ ಉದ್ಯೋಗ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಇಲ್ಲೊಂದು ಉತ್ತಮ ಅವಕಾಶ ದೊರೆತಿದೆ. ಲಿಖಿತ ಪರೀಕ್ಷೆ ಇಲ್ಲದೆಯೇ ನೀವು ಈ ಖಾಲಿ ಹುದ್ದೆಗಳಿಗೆ ನಿಯೋಜನೆಗೊಳ್
2025 ನವೆಂಬರ್ 03 ಸೋಮವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ
ನವೆಂಬರ್ ತಿಂಗಳ ಕೊನೆಯ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮ
NHAI Recruitment 2025: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಖಾಲಿ ಇರುವ 84 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದ್ರೆ ಯಾರೆಲ್ಲಾ ಅರ್ಜಿ ಸಲ್ಲಿಕೆ ಮಾಡಬಹುದು? ಕೊನೆಯ ದಿನಾಂಕ ಯಾವಾಗ? ಆಯ್ಕೆ ಪ್ರಕ್ರಿಯೆ ಹೇಗಿರಲಿದೆ ಎನ್ನುವ
ಬೆಂಗಳೂರು, ನವೆಂಬರ್ 01: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಸಂಬಂಧ
2025 ನವೆಂಬರ್ ತಿಂಗಳು 2025 ರ ಹನ್ನೊಂದನೇ ತಿಂಗಳು. ಗ್ರಹಗಳು ಮತ್ತು ನಕ್ಷತ್ರಪುಂಜಗಳ ರಾಶಿಚಕ್ರ ಚಿಹ್ನೆಗಳಲ್ಲಿನ ಬದಲಾವಣೆಗಳಿಂದಾಗಿ ನವೆಂಬರ್ ತಿಂಗಳು ಬಹಳ ವಿಶೇಷವಾಗಲಿದೆ. ಜ್ಯೋತಿಷ್ಯದ ಪ್ರಕಾರ, ಈ ತಿಂಗಳು ಕೆಲವು ರಾಶಿಚಕ್
2025 ನವೆಂಬರ್ 01 ಶನಿವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ
2025 ಅಕ್ಟೋಬರ್ 31 ಶುಕ್ರವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

22 C