ಇರಾನ್ ಸರ್ವಾಧಿಕಾರಿ ಖಮೇನಿ ಹತ್ಯೆ ನಂತರ ಅಮೆರಿಕ ಹಾಗೂ ಇಸ್ರೇಲ್ ವಿರುದ್ಧ ರೊಚ್ಚಿಗೆದ್ದು ಇಡೀ ಮಧ್ಯಪ್ರಾಚ್ಯ ಪ್ರದೇಶವನ್ನೇ ಸ್ಮಶಾನ ಮಾಡುತ್ತಿದೆ ಇರಾನ್ನ ಸೇನೆ. ಅದರಲ್ಲೂ ಪೆಟ್ರೋಲ್ &ಡೀಸೆಲ್ ಮಾರಾಟ ಮಾಡಿಕೊಂಡು ಲಕ್ಷಾ
ಚಿನ್ನ.. ಚಿನ್ನ.. ಅಂತಾ ಚಿನ್ನದ ಬಗ್ಗೆ ಸಿಕ್ಕಾಪಟ್ಟೆ ಕುತೂಹಲ ಹೊಂದಿದ್ದ ಆಭರಣ ಪ್ರಿಯರು ಈಗ ಚಿನ್ನ ಖರೀದಿ ಮಾಡುವುದು ಬಿಡಿ ಬಂಗಾರ ಕನಸಲ್ಲಿ ಬಂದರೂ ಭಯಪಡುವ ವಾತಾವರಣ ನಿರ್ಮಾಣ ಆಗಿದೆ. ಏಕೆಂದರೆ ಚಿನ್ನದ ಬೆಲೆ ಭಾರಿ ದೊಡ್ಡ ಪ್ರ
Shubman Gill: ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರ ವಿವಾಹ ಸಮಾರಂಭಕ್ಕೆ ಟೀಂ ಇಂಡಿಯಾ ತಂಡದ ನಾಯಕ ಶುಭ್ಮನ್ ಗಿಲ್ ಹಾಜರಾಗದಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರ ಸಾಮಾಜ
T20 World Cup Final 2026: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ (ಮಾರ್ಚ್ 8) ನಡೆಯುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ-ನ್ಯೂಜಿಲ್ಯಾಂಡ್ ಮುಖಾಮುಖಿಯಾಗಲಿವೆ. ಈ ಕ್ಷಣಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತರದ
MS Dhoni Jersey Number Trend: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಟಿ20 ವಿಶ್ವಕಪ್ 2026ರ ಸೆಮಿಫೈನಲ್ ಪಂದ್ಯದಲ್ಲಿ, ಭಾರತವು ಇಂಗ್ಲೆಂಡ್ ತಂಡವನ್ನು 7 ರನ್ಗಳ ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿತು. ಈ ಪಂದ್ಯ ನೋಡಲು ಕ್ರಿಕೆಟ್
War Update Today: ಮಧ್ಯಪ್ರಾಚ್ಯದಲ್ಲಿ ಯುದ್ಧ ನಿಲ್ಲುವ ಸ್ಥಿತಿ ಇನ್ನೂವರೆಗೂ ಕಂಡು ಬರುತ್ತಿಲ್ಲ. ಇಂದು (ಮಾರ್ಚ್ 7) ಎಂಟನೇ ದಿನವೂ ಯುದ್ಧ ಸಂಘರ್ಷ ಮುಂದುವರಿದಿದೆ. ಯುಎಸ್ ಶರಣಾಗತಿ ಆಗ್ರಹವನ್ನು ಇರಾನ್ ತಿರಸ್ಕರಿಸಿದೆ. ಪರಸ್ಪರ ದೇಶಗ
Weekly Horoscope: ಮಾರ್ಚ್ ತಿಂಗಳ ಎರಡನೇ ವಾರ ಪ್ರಾರಂಭವಾಗಿದೆ. ಈ ವಾರ ಯಾವ ರಾಶಿಗಳ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಪ್ರೇಮ, ಕೌಟುಂಬಿಕ, ಸಾಮ
ಮಂಗಳೂರು: ಕರ್ನಾಟಕ ಕರಾವಳಿಗೆ ಬೆಂಗಳೂರು ಭಾಗದಿಂದ ರೈಲು ಸೇವೆ ಸುಧಾರಿಸುವಲ್ಲಿ ರೈಲ್ವೆ ಇಲಾಖೆ ಮುಂದಾಗಿದ್ದರ ಬೆನ್ನಲ್ಲೆ ತಡರಾತ್ರಿ ವಿಮಾನಯಾನ ಸಂಚಾರವು ಲಭಿಸುತ್ತಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುವವರಿಗೆ, ಇಲ್ಲ
ಬೆಂಗಳೂರು: ದೇಶದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಈಗಾಗಲೇ ಹಣದುಬ್ಬರದ ಹೊಡೆತಕ್ಕೆ ಸಿಲುಕಿ ತತ್ತರಿಸುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರವು ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು 60 ರೂ.ನಷ್ಟು ಹೆಚ್ಚಿಸಿರುವುದ
Suryakumar Yadav Retirement: ಟಿ20 ವಿಶ್ವಕಪ್ 2026 ಫೈನಲ್ ಪಂದ್ಯದ ನಂತರ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಎಲ್ಲಾ ಮಾದರಿಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕೆಲವು
ಮೈಸೂರು: ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಂಬುವವನು ನಾನು. ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ, ಬದಲಾಗಿ ಪ್ರೀತಿಯನ್ನೇ ಕಲಿಸುತ್ತದೆ. ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ ಹಾಗೂ ಸಮಾಜದ ಬಡವ
ಭಾರತೀಯ ಆಹಾರ ಉದ್ಯಮಕ್ಕೆ ಸಂಬಂಧಿದಂತೆ ಬೃಹತ್ 'ಆಹಾರ 2026 ಮೇಳ'ದ 40ನೇ ಅವೃತ್ತಿಯು ನದೆಹಲಿಯಲ್ಲಿ ನಡೆಯಲಿದೆ. ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯ ಹಾಗೂ ಭಾರತ ವ್ಯಾಪಾರ ಉತ್ತೇಜನ ಸಂಸ್ಥೆಗಳ ಜಂಟಿ ಸಹಕಾರದಲ್ಲಿ ಮಾರ್
ಬೆಂಗಳೂರು: ಡಿಜಿಟಲ್ ಯುಗದಲ್ಲಿ ಮಕ್ಕಳ ಸುರಕ್ಷತೆ ಕುರಿತು ಚರ್ಚೆಗಳು ಹೆಚ್ಚುತ್ತಿರುವ ನಡುವೆಯೇ, ತಜ್ಞರು ನಿಷೇಧಕ್ಕಿಂತ ಡಿಜಿಟಲ್ ಪೇರಂಟಿಂಗ್ ಅಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಕ್ಕಳನ್ನು ಸಂಪೂರ್ಣವಾಗಿ ಡಿ
ನವದೆಹಲಿ: ಭಾರತದ ಆಹಾರ ಉದ್ಯಮವು ವೇಗವಾಗಿ ಬದಲಾಗುತ್ತಿದೆ. ಉದ್ಯಮಿಗಳು ತಮ್ಮ ಬ್ರ್ಯಾಂಡ್ ಅನ್ನು ರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಲು ಬಯಸುತ್ತಿದ್ದಾರೆ. ಅಂತಹ ಉದ್ಯಮಿಗಳಿಗೆ ಅಪಾರ ಅವಕಾಶಗಳು ಸೃಷ್ಟಿಯಾಗುತ್ತಿವೆ. ಈ ಮಾತಿ
ಅಮೆರಿಕ &ಇಸ್ರೇಲ್ ತಮ್ಮ ಮೇಲೆ ದಾಳಿ ಮಾಡುತ್ತಿವೆ ಎನ್ನುವ ಕಾರಣಕ್ಕೆ, ಇರಾನ್ನ ಸೇನೆಯಿಂದ ಅರಬ್ ದೇಶಗಳ ಮೇಲೆ ನಡೆಯುತ್ತಿರುವ ದಾಳಿ ತೀವ್ರಗೊಂಡಿದೆ. ಅಮೆರಿಕ ಸೇನಾ ನೆಲೆ ಹೊಂದಿರುವ ಅರಬ್ ದೇಶಗಳನ್ನೇ ಟಾರ್ಗೆಟ್ ಮಾಡಿ ಈಗ ಇರಾ
ಪಶ್ಚಿಮ ಏಷ್ಯಾದಲ್ಲಿ ತೀವ್ರಗೊಳ್ಳುತ್ತಿರುವ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಸರಬರಾಜು ವ್ಯವಸ್ಥೆಯಲ್ಲಿ ಅಡಚಣೆಗಳು ಉಂಟಾಗಿದ್ದರೂ, ಅದಾನಿ ಟೋಟಲ್ ಗ್ಯಾಸ್ ಲಿಮಿಟೆಡ್ (ಎಟಿಜಿಎಲ್) ಕಂಪನಿಯು ಸಂಕುಚಿತ ನೈಸರ್ಗಿಕ ಅನಿಲ (CN
ಇರಾನ್ ಯುದ್ಧದ ಪರಿಣಾಮಗಳು ಹೆಚ್ಚಾಗುತ್ತಿದ್ದು, ಇಸ್ರೇಲ್ ಮತ್ತು ಅಮೆರಿಕ ಒಟ್ಟಾಗಿ ಘೋರವಾಗಿ ದಾಳಿ ಮಾಡುತ್ತಾ ಇರಾನ್ ನಾಶಕ್ಕೆ ಮುನ್ನುಗ್ಗಿವೆ. ಇದರ ಪರಿಣಾಮ ರೊಚ್ಚಿಗೆದ್ದಿರುವ ಇರಾನ್ ಕೂಡ ಅಕ್ಕಪಕ್ಕದ ದೇಶಗಳು ಎಂದರೆ ಅರ
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು (UPSC) ಶುಕ್ರವಾರ ಮಾರ್ಚ್ 06ರಂದು ನಾಗರಿಕಾ ಸೇವಾ ಸಿವಿಲ್ ಪರೀಕ್ಷೆಯ (2025) ಫಲಿತಾಂಶ ಪ್ರಕಟಿಸಿದೆ. ಇದರಲ್ಲಿ ಉತ್ತೀರ್ಣಗೊಂಡು ನಾಗರಿಕ ಸೇವೆಗೆ ಅರ್ಹತೆ ಪಡೆದ 958 ಅಭ್ಯರ್ಥಿಗಳಲ್ಲಿ ನಾಲ್ಕು ಮಂದ
ಅಮೆರಿಕ ಹಾಗೂ ಇರಾನ್ ನಡುವೆ ಸದ್ಯಕ್ಕೆ ಯುದ್ಧ ಮುಗಿಯುವ ಯಾವುದೇ ಮುನ್ಸೂಚನೆ ಸಿಗ್ತಾನೇ ಇಲ್ಲ. ಯುದ್ಧಕ್ಕೆ ಬ್ರೇಕ್ ಹಾಕುವ ಬದಲಾಗಿ ಇದೀಗ ಅಮೆರಿಕ ಹಾಗೂ ಇರಾನ್ ಯುದ್ಧದಲ್ಲಿ ಹೊಸ ಹೊಸ ತಂತ್ರ ಬಳಸಿ ದಾಳಿ ಮಾಡಲಾಗುತ್ತಿದ್ದು, ಭ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಕರ್ನಾಟಕ ಬಜೆಟ್ 2026 ಕುರಿತು ಸಾರ್ವಜನಿಕ ವಲಯದಲ್ಲಿ ವಿವಿಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಕೆಲವು ಅನವಶ್ಯಕ ಅಂಶಗಳ ಬಗ್ಗೆ ಟೀಕೆಗಳಿದ್ದರೂ, ಒಟ್ಟಾರೆ ಇದು ತೃಪ್
ಇರಾನ್ ಯುದ್ಧದ ಪರಿಣಾಮ ಜಗತ್ತು ಸೂಕ್ಷ್ಮ ಪರಿಸ್ಥಿತಿಗೆ ತಲುಪಿದ್ದು, ಯಾವುದೇ ಕ್ಷಣದಲ್ಲಿ ಇನ್ನೊಂದು ಜಾಗತಿಕ ಯುದ್ಧ ಶುರುವಾಗುವ ಆತಂಕ ಆವರಿಸಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಜಾಗತಿಕ ಆರ್ಥಿಕತೆ ಕೂಡ ಸಂಕಷ್ಟಕ್ಕ
ಬೆಂಗಳೂರು: ಶುಕ್ರವಾರ ಮಂಡನೆಯಾಗಿರುವ ಕರ್ನಾಟಕ ಬಜೆಟ್-2026ರಲ್ಲಿ ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ 'ಪ್ರತ್ಯೇಕ ಅನಿವಾಸಿ ಸಚಿವಾಲಯ' ಘೋಷಣೆ ಆಗದಿರುವುದು ಅನಿವಾಸಿ ಸಮುದಾಯದಲ್ಲಿ ನಿರಾಸೆ ಮೂಡಿ
ನೇಪಾಳ ಹೆಸರು ಕೇಳಿದರೆ ಸಾಕು ಇತ್ತೀಚೆಗೆ ನಡೆದಿದ್ದ ಬೃಹತ್ ಜೆನ್-ಝಿ ಪ್ರತಿಭಟನೆ ನೆನಪಾಗುತ್ತದೆ. ಏಕೆಂದರೆ ಭ್ರಷ್ಟ ರಾಜಕೀಯ ನಾಯಕರ ವಿರುದ್ಧ ಸಿಡಿದು, ಇಡೀ ನೇಪಾಳದಲ್ಲಿ ಪ್ರತಿಭಟನೆ ಆರಂಭ ಮಾಡಿದ್ದ ಅಲ್ಲಿನ ಯುವಕ ಹಾಗೂ ಯುವ
Ration Card: ರಾಜ್ಯದಲ್ಲಿ ಸದ್ಯ ಇದೀಗ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸುವ ಕಾರ್ಯ ಮುಂದುವರೆದಿದೆ. ಈ ನಡುವೆಯೇ ಪಡಿತರ ಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಹಾಗಾದ್ರೆ, ಏನೆಲ್
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ಪ್ರಿಯರಿಗೆ ಇಂದು ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವಾರದಿಂದ ಇಳಿಕೆಯ ಹಾದಿಯಲ್ಲಿರುವ ಚಿನ್ನದ ದರವು ಇಂದು (ಮಾರ್ಚ್ 07) ಕೂಡ ಅಲ್ಪ ಪ್ರಮಾಣದ ಇಳಿಕೆ ಕಂಡಿದೆ. ಈ ಮೂಲಕ ಸತತ ಆರು ದ
LPG Price Hike: ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಇಂಧನ ಬೆಲೆಗಳು ದಿಢೀರ್ ಏರಿಕೆಯಾಗಿದ್ದು, ತೈಲ ಕಂಪನಿಗಳು ಈ ಹೊರೆಯನ್ನು ಗ್ರಾಹಕರ ಮೇಲೆ ಹೊರಿಸಿವೆ. ಇದರಿಂದ ಭಾರತದಲ್ಲಿ ಗೃಹಬಳಕೆಯ ಮತ್ತು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲ
ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಏರುಪೇರು ಮುಂದುವರಿದಿದ್ದು, ಉತ್ತರ ಕರ್ನಾಟಕದಲ್ಲಿ ಬಿಸಿಲ ಝಳ ಹೆಚ್ಚಾಗಿದ್ದರೆ, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸ
Horoscope March 7: 2026 ಮಾರ್ಚ್ 7ರ ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬುದನ್ನು ಇಲ್ಲಿ ತಿಳಿಯಬಹುದು. ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಾರ್ಚ್ 7ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪ
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸಿನ ವಿಚಾರದಲ್ಲಿ ರಾಜ್ಯದ ಜನತೆಗೆ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದ್ದಾರೆ. ಬಜೆಟ್ ನಲ್ಲಿ ಆರ್ಥಿಕ ಶಿಸ್ತಿನ ಒಳಗಡೆಯೇ ಸಾಲ ಪಡೆದಿದ್ದೇನೆ ಅಂತ ಹೇಳಿದ್ದಾರೆ. ಆದರೆ, ವಿತ್
ಬೆಂಗಳೂರು: ಕರ್ನಾಟಕ ಸರ್ಕಾರ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ 1,846 ಕಿಲೋ ಮೀಟರ್ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸುವುದಾಗಿ ಬಜೆಟ್ 2026 ನಲ್ಲಿ ಘೋಷಿಸಿದೆ. ರಸ್ತೆ, ಮೇಲ್ಸೇತುವೆ ಹಾಗೂ ಕಲ್ಯಾಣ ಕರ್ನಾಟಕದ ಭಾಗದ ಅಭಿವೃದ್ಧಿ
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಂಡಿದೆ. ಯುಎಸ್ ಮತ್ತು ಇಸ್ರೇಲ್-ಇರಾನ್ ಮಧ್ಯೆ ಸಂಘರ್ಷ ನಡೆಯುತ್ತಿರುವ ನಡುವೆ ಕೆಲವು ಸುದ್ದಿ ವಾಹಿನಿಗಳು ಅನಗತ್ಯ ಸಂವೇದನೆ ಮತ್ತು ಊಹಾತ್ಮಕ ವಿಷಯವನ್ನು ಪ್ರಸಾರ ಮಾಡುತ್ತಿ
ಬೆಂಗಳೂರು: ರಾಜ್ಯದ ರೈತರ ಆದಾಯ ಹೆಚ್ಚಿಸಲು ಹಾಗೂ ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆಯನ್ನು ವಿಸ್ತರಿಸಲು ಕರ್ನಾಟಕ ಬಜೆಟ್ 2026ರಲ್ಲಿ ಮಹತ್ವದ ಘೋಷಣೆಗಳನ್ನು ಸರ್ಕಾರ ಮಾಡಿದೆ. ಕೋಲಾರದಲ್ಲಿ ರೈತರಿಗೆ ನೇರ ಮಾರುಕ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಮೇಲೆ ಸಾಲದ ಹೊರೆ ಹೇರಿದ್ದಾರೆ. ಈ ಬಜೆಟ್ ಸೇರಿದಂತೆ 4,39,254 ಕೋಟಿ ರೂ. ಸಾಲ ಸಿಎಂ ಮಾಡಿದ್ದು, ಖಾಲಿ ಚೊಂಬನ್ನು ಜನತೆಗೆ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್
ಬೆಂಗಳೂರು:ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಕರ್ನಾಟಕ ಬಜೆಟ್ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ ಸಿದ
ಇರಾನ್-ಯುಎಸ್-ಇಸ್ರೇಲ್ ಸಂಘರ್ಷದ ಮಧ್ಯೆ ಅಮೆರಿಕವು ಇತ್ತೀಚೆಗೆ ಹೆಚ್ಚಿಸಿದ್ದ ಸುಂಕವನ್ನು ಕಡಿಮೆಗೊಳಿಸುವ ಮೂಲಕ ಭಾರತದ ಮೇಲಿನ ಸುಂಕ ಒತ್ತಡ ಸಡಿಲಿಸಿದೆ. ಇದರಿಂದ ಭಾರತವು ಯಾವುದೇ ಅಡತಡೆ ಇಲ್ಲದೇ ರಷ್ಯಾದಿಂದ ತೈಲ ಆಮದು ಮಾಡ
ದೇಶದಲ್ಲಿ ಕೃಷಿ ಜೊತೆಗೆ ಹೈನುಗಾರಿಕೆ ಹಾಗೂ ಕುಕ್ಕುಟೋದ್ಯಮ ಕೂಡ ರೈತರ ಆದಾಯಕ್ಕೆ ಜೀವಾಳ ಆಗಿದ್ದು, ಲಕ್ಷಾಂತರ ಕೋಟಿ ರೂಪಾಯಿ ವಹಿವಾಟು ಪ್ರತಿವರ್ಷ ನಡೆಯುತ್ತದೆ. ಹೀಗಾಗಿಯೇ ನಮ್ಮ ರೈತರು ಕುಕ್ಕುಟೋದ್ಯಮ ನಂಬಿ ಕೋಟಿ ಕೋಟಿ ಬಂ
ಬೆಂಗಳೂರು: ಇಂದಿನ ಮಕ್ಕಳಲ್ಲಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣ ಬಳಕೆ ಹೆಚ್ಚಾಗಿದೆ. ಮೊಬೈಲ್ ಗೀಳಿನಿಂದ ಮಕ್ಕಳ ಮಾನಸಿಕ ಸ್ಥಿತಿ, ಅರೋಗ್ಯ ರಕ್ಷಣೆ ಹಾಗೂ ಸಾಮಾಜಿಕ ಜೀವನದ ಮೇಲೆ ಉಂಟಾಗುವ ದುಷ್ಪರಿಣಾಮ ತಡೆಗಟ್ಟಲು ಕರ್ನಾಟಕ ಸ
ಬೆಂಗಳೂರು: ಕರ್ನಾಟಕ ಬಜೆಟ್ 2026-27ರಲ್ಲಿ ಕೃತಕ ಬುದ್ಧಿಮತ್ತೆ (AI)ಗೆ ವಿಶೇಷ ಮಹತ್ವ ನೀಡಲಾಗಿದ್ದು, ಕೃಷಿ, ಶಿಕ್ಷಣ, ಆಡಳಿತ ಮತ್ತು ನಾಗರಿಕ ಸೇವೆಗಳ ಸುಧಾರಣೆಗೆ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವತ್ತ ಸರ್ಕಾರ ಸ್ಪಷ್ಟ ಹೆಜ್ಜ
ಕರ್ನಾಟಕ ಸರ್ಕಾರದ 2026 - 2027ನೇ ಸಾಲಿನ ಬಜೆಟ್ ಹಲವು ಕಾರಣಗಳಿಗೆ ಗಮನ ಸೆಳೆದಿದೆ. ಈ ಬಾರಿಯ ಬಜೆಟ್ನ ವಿನ್ಯಾಸ, ಕರ್ನಾಟಕದ ಸಂಸ್ಕೃತಿಯ ಉಲ್ಲೇಖ, ಕನ್ನಡ ಸಂಖ್ಯೆಗಳ ಬಳಕೆ ಮತ್ತು ಕವನಗಳ ಉಲ್ಲೇಖ ಸೇರಿದಂತೆ ಹಲವು ವಿಶೇಷಗಳನ್ನು ಒಳಗೊ
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (UPSC) ಇಂದು (ಮಾರ್ಚ್ 6) ನಾಗರಿಕ ಸೇವಾ ಪರೀಕ್ಷೆ-2025ರ ಅಂತಿಮ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ದೇಶದ ಅತ್ಯುನ್ನತ ಸೇವೆಗಳಾದ ಐಎಎಸ್, ಐಪಿಎಸ್ ಮತ್ತು ಐಎಫ್ಎಸ್ ಸೇರಿದಂತೆ ವಿವಿಧ ಹುದ್ದೆಗಳ
ಬೆಂಗಳೂರು: ಶಿಕ್ಷಣಕ್ಕಾಗಿ ತಮ್ಮ ಊರುಗಳನ್ನು ಬಿಟ್ಟು ನಗರಗಳಿಗೆ ಬರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಹಸಿವು ನೀಗಿಸಲು ಕರ್ನಾಟಕ ಸರ್ಕಾರವು ಅತ್ಯಂತ ಮಹತ್ವದ ಯೋಜನೆಯೊಂದನ್ನು ಬಜೆಟ್ನಲ್ಲಿ ಪ್ರಕಟಿಸಿದೆ. ಬೆಂಗಳೂ
ಚೆನ್ನೈ: ನಗರದ ಅಮೆರಿಕ ರಾಯಭಾರ ಕಚೇರಿಯಲ್ಲಿ ಸೋಮವಾರ (ಮಾರ್ಚ್ 2)ಯುನೈಟೆಡ್ ಸ್ಟೇಟ್ಸ್ ಕಾನ್ಸುಲೇಟ್ ಜನರಲ್ ಆಗಿಮರಿಯಾನಾ ಎಲ್.ನೈಶುಲರ್ ಅಧಿಕಾರ ಸ್ವೀಕರಿಸಿದರು.ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ನಮ್ಮ ದ್ವಿಪಕ್
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಲಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಮಾರ್ಚ್ 6ರ ವರೆಗೂ ಒಣಹವೆ ಮುಂದುವರೆಯಲಿದೆ ಎಂದು ಹವ
T20 World Cup 2026: ಟೀಂ ವಿಶ್ವಕಪ್ 2026ರ ನಿರ್ಣಾಯಕ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ಪರ ಓಪನರ್ ಆಗಿ ಕಣಕ್ಕಳಿದ ಅಭಿಷೇಕ್ ಶರ್ಮಾ ಮತ್ತೆ ಫ್ಲಾಪ್ ಆಗಿದ್ದಾರೆ. ಈ ಹಿನ್ನೆಲೆ ಅವರು ಸಾಮಾಜಿಕ ಜಾಲತಾಣದಲ್ಲಿ ವ್ಯಾಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026ರ ರಾಜ್ಯ ಬಜೆಟ್ ಮಂಡಿಸುವ ಮೂಲಕ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಅವರು ಒಟ್ಟು 17 ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಬಜೆಟ್ ಮಂಡನೆ
Karnataka Property: ಕರ್ನಾಟಕ ಬಜೆಟ್ 2026 - 2027ರಲ್ಲಿ ಆಸ್ತಿಗಳಿಗೆ ಸಂಬಂಧಿಸಿದಂತೆ ಮಹತ್ವದ ಅಪ್ಡೇಟ್ಸ್ ನೀಡಲಾಗಿದೆ. ಕರ್ನಾಟಕದಲ್ಲಿ ಆಸ್ತಿಗಳಿಗೆ ಸಂಬಂಧಿಸಿದಂತೆ ಇ ಖಾತಾ ಪರಿಚಯಿಸಲಾಗಿದೆ. ಅಲ್ಲದೆ ಬಿ - ಖಾತಾದಿಂದ ಎ - ಖಾತಾ ಬದಲಾವಣೆ, ಆಸ್
ಸ್ಮಾರ್ಟ್ಫೋನ್ ಮತ್ತು ಸಾಮಾಜಿಕ ಜಾಲತಾಣಗಳ ವ್ಯಸನದಿಂದ ಮಕ್ಕಳನ್ನು ಮುಕ್ತಗೊಳಿಸಲು ಕರ್ನಾಟಕ ಸರ್ಕಾರವು ಐತಿಹಾಸಿಕ ತೀರ್ಮಾನವೊಂದನ್ನು ಕೈಗೊಂಡಿದೆ. 2026-27ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವ
ಆಂಧ್ರಪ್ರದೇಶ ಸರ್ಕಾರವು ರಾಜ್ಯದ ಜನಸಂಖ್ಯಾ ಸಮತೋಲನವನ್ನು ಕಾಯ್ದುಕೊಳ್ಳಲು ಒಂದು ಕ್ರಾಂತಿಕಾರಿ ಹೆಜ್ಜೆಯನ್ನು ಇಟ್ಟಿದೆ. ಆಂಧ್ರ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಹೊಸ 'ಜನಸಂಖ್ಯಾ ನಿರ್ವಹಣಾ ನೀತಿ' (Population Management
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡನೆ ಮಾಡಿರುವ 2026 - 2027ನೇ ಸಾಲಿನ ಬಜೆಟ್ ಕರ್ನಾಟಕದ ಬಜೆಟ್ ಅಲ್ಲ ಬ್ರದರ್ಸ್ ಬಜೆಟ್ ಎಂದು ಬಿಜೆಪಿ ಆರೋಪ ಮಾಡಿದೆ. ಬಜೆಟ್ನಲ್ಲಿ ಅಲ್ಪಸಂಖ್ಯಾತರಿಗೆ ಭಾರೀ ಅನುದಾನ ಮೀಸಲಿರಿಸಲಾಗಿದೆ ಎಂದು ಆ
ತಿಪಟೂರು:ಸಾವಯವ ಕೃಷಿಗೆ ಉತ್ತೇಜನ ನೀಡುವ ಉದ್ದೇಶದಿಂದ ಗುರುವಾರ ತಿಪಟೂರಿನಲ್ಲಿ ರೈತರ ಸಮಾವೇಶದ ನಡುವೆ ರಾಶಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಸಾವಿರಕ್ಕೂ ಹೆಚ್ಚು ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಬೆ
Gold Rate Today: ಬಂಗಾರ ದರ ಇಂದು (ಮಾರ್ಚ್ 6) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಳಿಕೆಯಾಗಿದೆ. ಹಾಗಾದ್ರೆ, ಯಾವ್ಯಾವ ನಗರಗಳಲ್ಲಿ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಬ
ಎಣ್ಣೆ ಅಂದ್ರೆ ಮದ್ಯ ಇಲ್ಲದೆ ಹಲವರು ರಾತ್ರಿ ನಿದ್ದೆ ಮಾಡೋಕೆ ಆಗಲ್ಲ ಅಂತಾರೆ, ಅದರಲ್ಲೂ ಮದ್ಯ ಮಾರಾಟ ಮೂಲಕವೇ ಸರ್ಕಾರಗಳು ಸಾವಿರಾರು ಕೋಟಿ ರೂಪಾಯಿ ಹಣವನ್ನು ಸಂಗ್ರಹ ಮಾಡುತ್ತವೆ. ಹೀಗೆ ಕರ್ನಾಟಕ ಮಾತ್ರವಲ್ಲ ದೇಶದ ಬಹುತೇಕ ರ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಮಾರ್ಚ್ 6) ವಿಧಾನಸಭೆಯಲ್ಲಿ ಕರ್ನಾಟಕ ಬಜೆಟ್ 2026-27 ಮಂಡಿಸಿದರು. ಕರ್ನಾಟಕ ಸರ್ಕಾರದ ಮುಂದಿನ ಒಂದಿಡೀ ವರ್ಷದ ದಿಕ್ಸೂಚಿ ಹೇಳಿಕೆ ಎಂದೇ ಪರಿಗಣಿಸುವ ಈ ಮಹತ್ವದ ದಾಖಲೆಯನ್
ಕರ್ನಾಟಕ ಹಣಕಾಸು ಯೋಜನೆಗಳ ಬಗ್ಗೆ ಜನರಲ್ಲಿ ಮೂಡಿದ್ದ ಕುತೂಹಲ ಹಾಗೂ ಜಿಬಿಎ ಚುನಾವಣೆ ಹಿನ್ನೆಲೆ, 2026-27ನೇ ಸಾಲಿನ ಕರ್ನಾಟಕ ಬಜೆಟ್ ಗಮನ ಸೆಳೆದಿತ್ತು. ಹಿಂದಿನ ಹಣಕಾಸು ವರ್ಷಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾರಿ ಗಾತ್ರದ ಬಜ
ರಾಜ್ಯದ ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಲು ಸಿದ್ದರಾಮಯ್ಯ ಸರ್ಕಾರವು 2026-27ನೇ ಸಾಲಿನ ಬಜೆಟ್ನಲ್ಲಿ ಶಿಕ್ಷಣಕ್ಕೆ ಸಿಂಹಪಾಲು ನೀಡಿದೆ. ತಂತ್ರಜ್ಞಾನದ ಬಳಕೆಯಿಂದ ಹಿಡಿದು
ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಇಂದು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ರಾಜ್ಯದ ಜನತೆಗೆ ಹಲವು ಯೋಜನೆಗಳನ್ನು ನೀಡುವ ಮಾತು ಕೊಟ್ಟಿದ್ದಾರೆ. ಅದರಲ್ಲೂ ಧಾರ್ಮಿಕ ಇಲಾಖೆಗೆ ಕೂಡ ಈ ವರ್ಷ ಭರ್ಜರಿ ಯೋಜನೆಗಳು ಘೋಷಣೆ ಆ
ಭಾರತದ ನೆರೆಯ ದೇಶ ನೇಪಾಳ ಭಾರಿ ದೊಡ್ಡ ಕಂಟಕಕ್ಕೆ ಸಿಲುಕಿ ನರಳಿ ಹೋಗಿದ್ದು, ಅದರಲ್ಲೂ ಈ ದೇಶದಲ್ಲಿ ಎದುರಾಗಿದ್ದ ಜೆನ್-ಜಿ (Gen-Z) ಪ್ರತಿಭಟನೆಯು ಸರ್ಕಾರವನ್ನೇ ಉಡಾಯಿಸಿತ್ತು. ಕೊನೆಗೂ ನೇಪಾಳದಲ್ಲಿ ಭ್ರಷ್ಟ ಸರ್ಕಾರವನ್ನು ಕಿತ್
Gruha Lakshmi Yojana: ಕರ್ನಾಟಕದ 2026 - 2027ನೇ ಸಾಲಿನ ಬಜೆಟ್ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಭರ್ಜರಿ ಆದಾಯ ಮೀಸಲಿರಿಸಲಾಗಿದೆ. ಅದರಲ್ಲೂ ಮುಖ್ಯವಾಗಿ ಬಹಳಷ್ಟು ಸಮಸ್ಯೆ ಹಾಗೂ ಗೊಂದಲಗಳಿಗೆ ಕಾರಣವಾಗಿರುವ ಗೃಹಲಕ್ಷ್ಮಿ ಯೋಜನೆಗೆ ಭರ್ಜರಿ ಆದಾಯ
Karnataka Budget 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ 6) ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಈ ವೇಳೆ ರಾಜ್ಯದ ನಿರುದ್ಯೋಗಿ ಯುವಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. 2026-27ನೇ ಸಾಲಿನ ಬಜೆಟ್ನಲ್ಲಿ ಬರೋಬ್ಬರಿ 56,432 ಹು
Karnataka Budget 2026: ಕರ್ನಾಟಕದ 2026 - 2027ನೇ ಸಾಲಿನ ಬಜೆಟ್ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ. ಈ ಬಾರಿಯ ಕರ್ನಾಟಕ ಬಜೆಟ್ 40 ಸಾವಿರ ಕೋಟಿ ರೂ. ಹೆಚ್ಚಳವಾಗಿದೆ. ಮುಖ್ಯಮಂತ್ರಿ ಅವರು ಬಜೆಟ್ ಮೇಲಿನ ಭಾಷಣ ಪ್ರಾರಂಭಿಸಿದ್ದ
ಕರ್ನಾಟಕದ 2026 - 2027ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಇದೇ ಮೊದಲ ಬಾರಿಗೆ ವಿಶೇಷ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು (ಶುಕ್ರವಾರ)
ಅಮೆರಿಕದ ಜಲಂತರ್ಗಾಮಿ ನೌಕೆಯು ಇರಾನ್ನ ಐರಿಸ್ ದೇನಾ (IRIS Dena) ಅನ್ನು ಧ್ವಂಸಗೊಳಿಸಿ 87 ನಾವಿಕರನ್ನು ಕೊಂದ ಮರುದಿನವೇ, ಇರಾನ್ನ ಎರಡನೇ ಯುದ್ಧನೌಕೆಯೊಂದು ಶ್ರೀಲಂಕಾದತ್ತ ಧಾವಿಸುತ್ತಿದೆ. ಈ ನೌಕೆಯು ದೇಶದ ಪ್ರಾದೇಶಿಕ ಜಲಗಡಿಯ ಹ
ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ತೈಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ನಿಭಾಯಿಸಲು, ಅಮೆರಿಕ ಸರ್ಕಾರವು ಭಾರತಕ್ಕೆ ರಷ್ಯಾದಿಂದ ತೈಲ ಖರೀದಿಸಲು 30 ದಿನಗಳ ಕಾಲ ತಾತ್ಕಾಲಿಕ ಅನುಮತಿ ನೀಡಿದೆ.
ಯುದ್ಧ.. ಯುದ್ಧ.. ಯುದ್ಧ.. ಹೀಗೆ ಎಲ್ಲೆಲ್ಲೂ ಬರೀ ಯುದ್ಧದ ಮಾತೇ ಕೇಳಿಬರುತ್ತಿರುವ ವೇಳೆ, ಹೂಡಿಕೆದಾರರು ಹೆದರಿ ಷೇರು ಮಾರುಕಟ್ಟೆಯಿಂದ ಬಂಡವಾಳ ವಾಪಸ್ ಪಡೆಯುವಂತೆ ಆಗುತ್ತಿದೆ. ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಸೇನಾ ಕ
Karnataka Budget 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್ ಮಂಡನೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಕರ್ನಾಟಕ ಸರ್ಕಾರದ 2026 - 2027ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ. ಇದು ಮುಖ್ಯಮಂತ್ರಿ ಸ
Abhishek Sharma: ಗುರುವಾರ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ಆರಂಭಿಕ ಬ್ಯಾಟ್ಸ್ಮನ್ ಅಭಿಷೇಕ್ ಶರ್ಮಾ ವಿಫಲರಾದರು. ಇದರಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಅವರನ್ನು ತೀವ್ರವಾ
T20 World Cup 2026: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯ ವೀಕ್ಷಣೆಗೆ ಭಾರತೀಯ ಕ್ರಿಕೆಟ್ ದಿಗ್ಗಜರು, ಸಿನಿ ತಾರೆಯರು, ಉದ್ಯಮಿಗಳ ದಂಡೇ ನೆರೆದಿತ್ತು. ಇವರೆಲ್ಲಾ ಸೂರ್ಯಕುಮಾರ್ ಯಾದವ್
Karnataka Budget 2026: ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅವರು ಶುಕ್ರವಾರ (ಮಾರ್ಚ್ 6) 2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಅವರ ರಾಜಕೀಯ ಜೀವನದ ದಾಖಲೆಯ 17ನೇ ಬಜೆಟ್ ಆಗಿದ್ದು, ಇದಕ್ಕ
Horoscope March 6: ಮಾರ್ಚ್ 6ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಸ್ಪಷ್ಟ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಮಾರ್ಚ್ 6ರಂದು ಶುಕ್ರವಾರದ ದಿನ ಭವಿಷ್ಯ ಪ್ರ
ಬೆಂಗಳೂರು: ರಾಜ್ಯದಲ್ಲಿ ನೋಂದಣಿಯಾಗಿ ಚಾಲ್ತಿಯಲ್ಲಿರುವ ವಾಣಿಜ್ಯ (ಸಾರಿಗೆ) ವಾಹನಗಳ ಅರ್ಹತಾ (ಫಿಟ್ನೆಸ್) ಪ್ರಮಾಣಪತ್ರ ವಿತರಣೆಯಲ್ಲಿ ನಡೆಯುತ್ತಿದ್ದ ದೋಷಪೂರಿತ ಕ್ರಮಗಳನ್ನು ತಡೆಯಲು ಸರ್ಕಾರ ಮುಂದಾಗಿದೆ. ಸಾರಿಗೆ ಇಲಾಖೆ
Sanju Samson: ಟಿ20 ವಿಶ್ವಕಪ್ 2026 ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಪರ ಸಂಜು ಸ್ಯಾಮ್ಸನ್ ಅಬ್ಬರದ ಬ್ಯಾಟಿಂಗ್ ಮಾಡಿದ್ದಾರೆ. ಈ ನಿರ್ಣಾಯಕ ಪಂದ್ಯದಲ್ಲಿ ಕೇವಲ 42 ಎಸೆತಗಳಲ್ಲಿ 89 ರನ್ ಸಿಡಿಸಿ ಗಮನ ಸೆಳೆದರು. ಸಂಜು 16 ರನ
Finn Allen RCB: ಟಿ20 ವಿಶ್ವಕಪ್ 2026ರ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂಜಿಲೆಂಡ್ ಅಬ್ಬರದ ಬ್ಯಾಟಿಂಗ್ ಮಾಡಿ ತಂಡ ಫೈನಲ್ ಪ್ರವೇಶಿಸಲು ಪ್ರಮುಖ ಪಾತ್ರವಹಿಸಿದರು. ಅಷ್ಟೇ ಅಲ್ಲದೆ, ಹೊಸ ದಾಖಲೆಯೊಂದನ್ನು ಸಹ ಮಾ
ಇರಾನ್ ಮೇಲೆ ದಾಳಿ ನಡೆಸಿದ ಇಸ್ರೇಲ್ ಮತ್ತು ಯುಎಸ್ ರಾಷ್ಟ್ರಗಳ ಪೈಕಿ ಅಮೆರಿಕಾಗೆ ಉಕ್ರೇನ್ ದೇಶ ತನ್ನ ಬೆಂಬಲ ನೀಡುವುದಾಗಿ ಘೋಷಿಸಿದೆ. ಎರಡು ದೇಶಗಳ ನಿರಂತರ ಕ್ಷಿಪಣಿ ದಾಳಿಗೆ ಇರಾನ್ ನೆಲ ಸ್ಮಶಾನವಾಗಿ ಮಾರ್ಪಟ್ಟಿದೆ. ಯುಎಸ
Abhishek Sharma: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ 2026 ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಭಾರತ ಮುಖಾಮುಖಿಯಾಗಿವೆ. ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಟೀಂ ಇಂಡಿಯ
ಬೆಂಗಳೂರು: ಕರ್ನಾಟಕ ರಾಜ್ಯದ ಜನರ ಚಿತ್ತ ಪ್ರಸಕ್ತ ಸಾಲಿನ 'ಕರ್ನಾಟಕ ಬಜೆಟ್ 2026-27' (Karnataka Budget 2026) ಮೇಲೆ ನೆಟ್ಟಿದೆ. ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ನಾಳೆ ಶುಕ್ರವಾರ ಬೆಳಗ್ಗೆ 11ಗಂಟೆಗೆ ಮುಖ್ಯ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಮಾರ್ಚ್ 5) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್,
Saaniya Chandok: ಅರ್ಜುನ್ ತೆಂಡ್ಯೂಲ್ಕರ್ ಅವರು ಗುರುವಾರ (ಮಾರ್ಚ್ 5) ಮುಂಬೈನಲ್ಲಿ ಸಾನಿಯಾ ಚಾಂದೋಕ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಅದ್ಧೂರಿ ವಿವಾಹದ ನಂತರ, ಸಾನಿಯಾ ಅವರು ಗೂಗಲ್ನಲ್ಲಿ ಅತೀ ಹೆಚ್ಚು ಹುಡು
ತೀರ್ಥಹಳ್ಳಿ: ಆಗುಂಬೆ-ತೀರ್ಥಹಳ್ಳಿ-ಶಿವಮೊಗ್ಗ ಮುಖ್ಯರಸ್ತೆ ಇದೀಗ ಜನರ ಪಾಲಿಗೆ ಸಾವಿನ ಹೆದ್ದಾರಿಯಾಗಿ ಪರಿಣಮಿಸುತ್ತಿದೆ. ಈ ಮಾರ್ಗದಲ್ಲಿ ಇತ್ತೀಚೆಗೆ ಹಿಟ್ ಅಂಡ್ ರನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸ್ಥಳೀಯರು ಭಯಭೀತರಾ
ಬೆಂಗಳೂರು:ಸಿಎಂ ಸಿದ್ದರಾಮಯ್ಯ ಶುಕ್ರವಾರ 2026-27ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆಗೆ ಸಜ್ಜಾಗಿದ್ದಾರೆ. ಇದು ಅವರ ದಾಖಲೆಯ 17ನೇ ಬಜೆಟ್ ಆಗಲಿದೆ. ಆದರೆ ಈ ಬಾರಿಯ ಬಜೆಟ್ನಿಂದ ಜನಸಾಮಾನ್ಯರು ಕೇವಲ ಉಚಿತ ಯೋಜನೆಗಳನ್ನಷ್ಟೇ ನಿರೀಕ್
ಬೆಂಗಳೂರು: ಕರ್ನಾಟಕ ಸರ್ಕಾರದ ಸಾಲದ ಬಗ್ಗೆ ಸ್ಪಷ್ಟನೆ ನೀಡಿದ್ದ ಸಿದ್ದರಾಮಯ್ಯ ಅವರು ವಿತ್ತೀಯ ಕೊರತೆ, ಕೇಂದ್ರದ ಅನುದಾನ ಅಸಹಕಾರ ಸೇರಿದಂತೆ ಹಲವು ಅಂಶಗಳನ್ನು ಬುಧವಾರ ವಿವರಿಸಿದ್ದರು. ಇದರ ಬೆನ್ನಲ್ಲೆ ಮುಖ್ಯಮಂತ್ರಿಗಳು 1.15
Arjun Tendulkar-Saaniya Chandhok Wedding: ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಇಂದು (ಮಾರ್ಚ್ 5) ಮುಂಬೈನಲ್ಲಿ ಸಾನಿಯಾ ಚಾಂದೋಕ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ಧೂರಿಯಾಗಿ
Shiva rajkumar: ಕನ್ನಡ ಚಿತ್ರರಂಗದಲ್ಲಿ #ActorsNotObjects (ನಟಿಯರು ವಸ್ತುಗಳಲ್ಲ) ಎನ್ನುವ ಅಭಿಯಾನವು ಮುಂದುವರಿದಿದೆ. ಇದೀಗ ಈ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ನಟ ಶಿವರಾಜ್ ಕುಮಾರ್ ಅವರು ಟ್ವೀಟ್ವೊಂದನ್ನು ಮಾಡಿದ್ದು, ಈ ಟ್ವೀಟ್
Sachin Tendulkar: ಟಿ20 ವಿಶ್ವಕಪ್ 2026 ಅತ್ಯಂತ ನಿರ್ಣಾಯಕ ಪಂದ್ಯವಾದ ಸೆಮಿಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂಜಿಲೆಂಡ್ ಪರ ಫಿನ್ ಅಲೆನ್ ಸ್ಫೋಟಕ ಶತಕ ಸಿಡಿಸಿ ಹೊಸ ದಾಖಲೆ ಮಾಡಿದರು. ಅವರ ಈ ಅಮೋಘ ಇನಿಂಗ್ಸ್ ಈಗ ಕ್ರಿಕೆಟ್ ಲೋ
Karnataka School Fee: ಬರುವ ಶೈಕ್ಷಣಿಕ ವರ್ಷದಲ್ಲಿ (2026-27) ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಲು ಯೋಜಿಸುತ್ತಿರುವ ಪೋಷಕರಿಗೆ ಆರ್ಥಿಕ ಹೊರೆ ಹೆಚ್ಚಾಗುವ ಸಾಧ್ಯತೆ ಇದೆ. ಶಿಕ್ಷಕರ ವೇತನ ಪರಿಷ್ಕರಣೆ ಮತ್ತು ಶಾಲಾ ನಿರ್ವಹಣಾ ವೆಚ್ಚಗಳ ಏರ
Gold Rate March 05: ಮಧ್ಯಪ್ರಾಚ್ಯದಲ್ಲಿ ಅಮೆರಿಕ, ಇಸ್ರೇಲ್ Vs ಇರಾನ್ ನಡುವೆ ತೀವ್ರ ಯುದ್ಧ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಸಾಮಾನ್ಯವಾಗಿ ಭೌಗೋಳಿಕವಾಗಿ ಸಮಸ್ಯೆಗಳು ಎದುರಾದಾಗೆಲ್ಲವೂ ಚಿನ್ನ ಮತ
ಬೆಂಗಳೂರು, ಮಾರ್ಚ್ 5: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಕುರಿತ ಮಹತ್ವದ ಪ್ರಕ್ರಿಯೆಯಲ್ಲಿ ಹೊಸ ಬೆಳವಣಿಗೆ ನಡೆದಿದೆ. ಈ ಸಂಬಂಧ ಹೆಚ್ಚುವರಿ ಅಧಿಕೃತ ಭಾಷೆ ಘೋಷಣೆಗೆ ಸಂಬಂಧಿಸಿದ ಮಾನದಂಡಗಳನ್ನು ಅಧ
ಇಂದು ಹಳ್ಳಿಗಳಿಂದ ನಗರಗಳ ವರೆಗೆ ಅನೇಕ ಮನೆಗಳು ಮುಖ್ಯ ರಸ್ತೆಯ ಪಕ್ಕದಲ್ಲೆ ನಿರ್ಮಾಣವಾಗುತ್ತಿವೆ. ಸ್ವಂತ ಮನೆ ಎಂಬ ಹೆಮ್ಮೆ ಒಂದಡೆ ಇದ್ದರೆ, ನಿರಂತರ ವಾಹನ ಸಂಚಾರ, ಶಬ್ದ ಮಾಲಿನ್ಯ, ಮತ್ತು ದೂಳುನಿಂದ ನಮಗೆಲ್ಲ ಕಿರಿಕಿರಿ ಉಂಟಾ
ಬೀದರ್: ಬಸವಕಲ್ಯಾಣದಲ್ಲಿ ಕೋಮುಸಂಘರ್ಷ ಶುರುವಾಗಿದೆ. ಬಸವಕಲ್ಯಾಣದಲ್ಲಿ ಮಾರ್ಚ್ 3ರ ತಡರಾತ್ರಿ ನಡೆದಿರುವ ಬೆಳವಣಿಗೆಯೂ ಈ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವುದಕ್ಕೆ ಕಾರಣವಾಗಿದೆ. ಮುಸ್ಲಿಂ ಮೌಲ್ವಿಗಳ ಮೇಲ
Petrol - Diesel: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ದೇಶಗಳ ನಡುವೆ ನಡೆಯುತ್ತಿರುವ ಯುದ್ಧವು ದಿನದಿಂದ ದಿನಕ್ಕೆ ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು. ಇರಾನ್ನಲ್ಲಿ ಮಾರಣಹೋಮವೇ ನಡೆದಿದೆ. ಇರಾನ್ನಲ್ಲಿ ಮಾತ್ರವಲ್ಲದೇ ಇಸ್ರೇಲ್ ಹಾ
Bihar CM: ಭಾರತದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಜೆಡಿಯು ನಾಯಕ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವುದಕ್ಕೆ ಮುಂದಾಗಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರದ ಮೈತ್ರಿ ಪ

23 C