NHAI: ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಟೋಲ್ ವ್ಯವಸ್ಥೆಯನ್ನು ಸಂಪೂರ್ಣ ಡಿಜಿಟಲ್ ರೂಪಕ್ಕೆ ಪರಿವರ್ತಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಡಲು ಸಜ್ಜಾಗಿದೆ. ಏಪ್ರಿಲ್ 1, 2026ರಿಂದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಫೆಬ್ರವರಿ 21) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್
ಬೆಂಗಳೂರು: ಕರ್ನಾಟಕದಲ್ಲಿ ಬಿರು ಬೇಸಿಗೆ ಶುರುವಾಗಿದೆ. ಕೆಲವೆಡೆ ಗರಿಷ್ಠ ತಾಪಮಾನದ ಅನುಭವ ಇನ್ನೂವರೆಗೆ ಆಗಿಲ್ಲ. ಈ ಮಧ್ಯೆ ಎರಡು ದಿನಗಳ ಹಿಂದೆ ರಾಜ್ಯದ ಪುತ್ತೂರು ಸುತ್ತಮುತ್ತ ಕೆಲ ಕಾಲ ಜೋರು ಮಳೆ ದಾಖಲಾಗಿತ್ತು. ವಾತಾವರಣದ
Horoscope February 21: ಫೆಬ್ರವರಿ 21ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಬೆಳಿಗ್ಗೆ 09:00 ರಿಂದ 10:30. ಶನಿವಾರ (ಫೆ.21) ಮೇ
ಬೆಂಗಳೂರು: ಹಾಲು ಮತ್ತು ಹಾಲಿನ ಉತ್ಪನ್ನಗಳ ಗುಣಮಟ್ಟ ಕಾಪಾಡುವ ಜೊತೆಗೆ ವಿತರಣಾ ವ್ಯವಸ್ಥೆಯನ್ನು ಆಧುನೀಕರಿಸಲು ಬೆಂಗಳೂರು ಸಹಕಾರ ಹಾಲು ಒಕ್ಕೂಟವು (ಬಮೂಲ್) ಮಹತ್ವದ ಕ್ರಮ ಕೈಗೊಂಡಿದೆ. ಬಮೂಲ್ ಕೇಂದ್ರ ಕಚೇರಿಯಲ್ಲಿ ಇ-ಹಾಲ
ಅಮೆರಿಕದ ಆರ್ಥಿಕ ಮತ್ತು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾದ ಪ್ರಕರಣದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಭಾರೀ ಹಿನ್ನಡೆಯಾಗಿದೆ. 6-3 ಮತಗಳ ಬಹುಮತದಿಂದ ಟ್ರಂಪ್ ಜಾರಿಗೆ ತಂದಿದ್ದ ಜಾಗತಿಕ ಸುಂಕಗಳನ್ನು ಅಲ
Rahul Chahar Divorce: ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಅನ್ನುವು ಒಂದು ಟ್ರೆಂಡ್ ಆಗಿಬಿಟ್ಟಿದೆ. ಅದರಲ್ಲೂ, ಹೆಚ್ಚಾಗಿ ಸೆಲೆಬ್ರೆಟಿಗಳು ಇಂತಹ ದಾರಿ ಹಿಡಿಯುತ್ತಿದ್ದಾರೆ. ಇದೀಗ ಟೀಂ ಇಂಡಿಯಾ ಹಾಗೂ ಐಪಿಎಲ್ ಚೆನ್ನೈ ಸೂಪರ್ ಕಿಂಗ್ಸ್ ತಂ
ವಿದೇಶಗಳಲ್ಲಿ ನಮ್ಮ ಭಾರತ ದೇಶವನ್ನು ಪ್ರತಿನಿಧಿಸಬೇಕು, ಅಮೆರಿಕ, ಬ್ರಿಟನ್, ಜಪಾನ್ನಂತಹ ದೇಶಗಳಲ್ಲಿ ಭಾರತದ ರಾಯಭಾರಿಯಾಗಿ ಕೆಲಸ ಮಾಡಬೇಕು ಎಂಬ ಕನಸು ನಿಮಗಿದೆಯೇ? ಜಾಗತಿಕ ಮಟ್ಟದಲ್ಲಿ ಭಾರತದ ವಿದೇಶಾಂಗ ನೀತಿಯನ್ನು ರೂಪಿಸ
ಟಾಟಾ ಮೋಟರ್ಸ್ (Tata Motors) ಭಾರತದಲ್ಲಿ ತನ್ನ ಜನಪ್ರಿಯ ಎಲೆಕ್ಟ್ರಿಕ್ ಎಸ್ಯುವಿ ಮಾದರಿ ಟಾಟಾ ಪಂಚ್ ಇವಿ (Tata Punch EV) ಫೇಸ್ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಹೊಸ ವಿನ್ಯಾಸ, ಹೆಚ್ಚುವರಿ ಫೀಚರ್ಗಳು ಮತ್ತು ಎರಡು ಬ್ಯಾಟರಿ
ಭಾರತೀಯ ಅಂಚೆ ಇಲಾಖೆಯ 'ಗ್ರಾಮೀಣ ಡಾಕ್ ಸೇವಕ್' (GDS) 2026ರ ಜನವರಿ ಆವೃತ್ತಿಯ ನೇಮಕಾತಿ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಒಟ್ಟು 28,636 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ತಮ್ಮ ಅರ್ಜಿಗಳಲ್ಲಿನ ತಪ್ಪುಗಳನ್ನು
ಕರ್ನಾಟಕದಲ್ಲಿ ಕೆ.ಅಣ್ಣಾಮಲೈ ಐಪಿಎಸ್ ಅಧಿಕಾರಿಯಾಗಿ ಸಿಂಗಂ ಅಂತಲೇ ಹೆಸರಾಗಿದ್ದವರು, ಖಾಕಿ ಬಿಟ್ಟು ಕೆ.ಅಣ್ಣಾಮಲೈ ರಾಜಕೀಯಕ್ಕೆ ಬಂದ ಮೇಲೆ ಅವರ ಹೊಸ ಜೀವನ ಶುರುವಾಯಿತು ಅಂದುಕೊಡರು. ಆದರೆ, ಬಿಜೆಪಿ ತಮಿಳುನಾಡಿನ ರಾಜಾದ್ಯಕ್ಷ
ದೊಡ್ಡಬಳ್ಳಾಪುರ: ಮಗ್ಗಕ್ಕೆ ಹೆಸರುವಾಸಿಯಾಗಿರುವ ದೊಡ್ಡಬಳ್ಳಾಪುರದಲ್ಲಿ ಇದೇ ಮೊದಲ ಬಾರಿಗೆ ಸೀರೆ ಸಂತೆ ನಡೆಯುತ್ತಿದೆ. ಈ ಸಂತೆಯು ಜನರನ್ನು ಆಕರ್ಷಿಸುತ್ತಲೂ ಇದೆ. ನೇಕಾರರಿಂದ ಗ್ರಾಹಕರಿಗೆ ನೇರವಾಗಿ ಮಾರಾಟವಾಗುತ್ತಿರುವ
Hardik Pandya: ಕೊಲೊಂಬೋದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಶಿವರಾತ್ರಿ ದಿನ ನಡೆದ ಟಿ20 ವಿಶ್ವಕಪ್ 2026 ಲೀಗ್ ಹಂತದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಭರ್ಜರಿ ಜಯ ದಾಖಲಿಸಿತು. ಪಂದ್ಯ ಮುಗಿದರೂ ಸಹ ಅಂದು ಹಾರ್ದಿ ಪಾಂಡ್ಯ ಧರಿಸ
ಬೆಂಗಳೂರು: ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಘಟನೆ ಸಮಾಜದ ಶಾಂತಿ ಮತ್ತು ಸೌಹಾರ್ದತೆಗೆ ಮಾರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಘಟನೆಯ ಬ
ಗುಂಟೂರು, ಫೆಬ್ರವರಿ 20: ಸಾಮಾನ್ಯವಾಗಿ ದೊಡ್ಡ ದೊಡ್ಡ ಡೀಲ್ ವಿಚಾರವಾಗಿ ಕೊಲೆ ಮಾಡಿರುವ ಘಟನೆಗಳ ಬಗ್ಗೆ ಕೇಳಿರುತ್ತೇವೆ. ಆದರೆ, ಇದೀಗಟಿವಿ ಸೌಂಡ್ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಪತ್ನಿಯೇ ಗಂಡನಿಗೆ ಚಾ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಅಭಿಮಾನಿಗಳು ಕನ್ನಡರಾಮಯ್ಯ ಎಂದು ಕರೆಯುವುದು ಸಹ ಇದೆ. ಆದರೆ ಇದೀಗ ಜೆಡಿಎಸ್ ಪಕ್ಷವು ಕನ್ನಡ ದ್ರೋಹಿ ಸಿದ್ದರಾಮಯ್ಯ ಅವರೇ ಎಂದು ಹೇಳಿದೆ. ಕನ್ನಡಿಗರ ಹೆಮ್ಮೆಯ ಹಂಪಿ ಕನ್ನಡ ವಿಶ್ವವ
Donald Trump: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೊಡುವ ಕೆಲವು ಹೇಳಿಕೆಗಳು ಕೆಲವೊಮ್ಮೆ ವಿವಾದ, ಇನ್ನೂ ಕೆಲವೊಮ್ಮೆ ಹಾಸ್ಯದ ಬುಗ್ಗೆ ಮೂಡಿಸುವುದು ಸಹ ಇದೆ. ಇದೀಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೊಟ್ಟಿರುವ
South India's richest districts: ಭಾರತದ ಅತ್ಯಂತ ಶ್ರೀಮಂತ ರಾಜ್ಯಗಳ ಬಗ್ಗೆ ಕೇಳಿರುತ್ತೇವೆ. ಹಾಗೆಯೇ ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಪ್ರವಾಸೋದ್ಯಮ, ಹಣಕಾಸು ಸೇರಿದಂತೆ ಇನ್ನಿತರೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಾದೇಶಿಕವಾಗಿ ದಕ್ಷಿಣ ಭಾ
ಹಣ ತೆಗೆದುಕೊಂಡು ಹೋಗಿ ಶಾಪಿಂಗ್ ಮಾಡುವುದು &ವಸ್ತುಗಳನ್ನು ಖರೀದಿ ಮಾಡುವುದು ಆಧುನಿಕ ಕಾಲದಲ್ಲಿ ಮುಗಿದು ಹೋಗಿರುವ ಅಧ್ಯಾಯ. ಬಹುತೇಕ ಎಲ್ಲಾ ಕಡೆಯೂ ಯುಪಿಐ ಹಾಗೂ ಕಾರ್ಡ್ ಮೂಲಕವೇ ಎಲ್ಲಾ ವಹಿವಾಟು ಡಿಜಿಟಲ್ ಜಗತ್ತಿನಲ್ಲಿ ನಡ
Gold Price Feb 20: ಚಿನ್ನದ ಬೆಲೆ ಶುಕ್ರವಾರ ಇಳಿಕೆಯಾಗಿದ್ದು, ಚಿನ್ನದ ಬೆಲೆ ಕಡಿಮೆ ಆಗುವುದು ಮುಂದುವರಿದಿದೆ. ಸತತ ನಾಲ್ಕು ದಿನಗಳಿಂದ ಕಡಿಮೆಯಾಗಿದ್ದ ಚಿನ್ನದ ಬೆಲೆಯು ಗುರುವಾರ ಹೆಚ್ಚಳವಾಗಿತ್ತು. ಇದೀಗ ಶುಕ್ರವಾರ ಮತ್ತೆ ಚಿನ್ನದ ಬೆ
Biryani: ಭಾರತದಲ್ಲಿ ಬಿರಿಯಾನಿಗೆ ಭರ್ಜರಿ ಡಿಮ್ಯಾಂಡ್ ಇದೆ. ಆದರೆ ಇದೀಗ ಬಿರಿಯಾನಿ ಮಾರಾಟದಲ್ಲಿ ಆಗಿರುವ ದೊಡ್ಡ ಮೋಸ ಜಾಲವೊಂದು ಬಹಿರಂಗವಾಗಿದೆ. ಭರ್ಜನಿ ಬಿರಿಯಾನಿ ಮಾರಾಟವಾದರೂ 70 ಸಾವಿರ ಕೋಟಿ ರೂ. ಮೋಸ GST 2.0: ಹಿರಿಯ ಪತ್ರಕರ್ತ ರಾಜ
ಚುನಾವಣೆ ಪರ್ವ ಮತ್ತೆ ಶುರುವಾಗಿ ದೇಶದಲ್ಲಿ ಒಂದೇ ಬಾರಿಗೆ 4 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶಕ್ಕೆ ಮತದಾನ ಇನ್ನೇನು 2 ತಿಂಗಳಲ್ಲಿ ನಡೆಯಲಿದೆ. ಅದರಲ್ಲೂ ಈ ಬಾರಿಯ ಚುನಾವಣೆ ಬಿಜೆಪಿ ನೇತೃತ್ವದ ಎನ್ಡಿಎ &ವಿರೋಧ ಪಕ್ಷಗಳ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಫೆಬ್ರವರಿ 20) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್
Karnataka Rain Alert: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಒಣಹವೆ ಮುಂದುವರಿದಿದ್ದು, ಚಳಿ ಪ್ರಮಾಣ ಅಲ್ಪ ಇಳಿಕೆಯಾಗಿದೆ. ಈ ನಡುವೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಆ
ಗದಗ: ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಾಗಿ ಬೆಳೆಯುವ ಬ್ಯಾಡಗಿ ಮೆಣಸಿನಕಾಯಿ ಬಿತ್ತನೆ ಈ ವರ್ಷ ಅಷ್ಟಾಗಿ ಆಗಿಲ್ಲ. ಆದರೆ ಬೆಳೆದ ರೈತರಿಗೆ ಉತ್ತಮ ಇಳುವರಿ ಬಂದಿದ್ದು, ಬೇಡಿಕೆ ಹೆಚ್ಚಿರುವ ಕಾರಣ ಬ್ಯಾಡಗಿ ಮೆಣಸಿನಕಾಯಿಗೆ ಐತಿಹ
Horoscope February 20: ಫೆಬ್ರವರಿ 20ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಬೆಳಿಗ್ಗೆ 10:30 ರಿಂದ 12:00. ಶುಕ್ರವಾರ (ಫೆ.20)
ಸ್ವಿಝರ್ಲ್ಯಾಂಡ್ನ ಜಿನೆವಾದಲ್ಲಿ ಇತ್ತೀಚೆಗೆ ರಷ್ಯಾ ಮತ್ತು ಉಕ್ರೇನ್ ಶಾಂತಿ ಒಪ್ಪಂದಕ್ಕಾಗಿ ಮಾತುಕತೆ ನಡೆಸಿದ್ದವು. ಶಾಂತಿ ಮಾತುಕತೆ ಮೂಲಕ ಯುದ್ಧ ನಿಲ್ಲಿಸಲು ರಷ್ಯಾ ಮತ್ತು ಉಕ್ರೇನ್ ಅಧಿಕಾರಿಗಳ ಜೊತೆಗೆ ಅಮೆರಿಕದ ಅಧಿ
ಪಾಕಿಸ್ತಾನದ ಕರಾಚಿ ವಸತಿ ಸಮುಚ್ಚಯ ಒಂದರಲ್ಲಿ ಇದೀಗ ಭೀಕರ ದುರಂತ ಸಂಭವಿಸಿದ್ದು, ಇದೇ ದುರಂತಕ್ಕೆ ಸುಮಾರು 16 ಪಾಕಿಸ್ತಾನಿ ಪ್ರಜೆಗಳು ಬಲಿಯಾಗಿದ್ದಾರೆ. ಮಹಿಳೆಯರು &ಮಕ್ಕಳೂ ಸೇರಿ ಒಟ್ಟಾರೆ 16 ಜನ ದುರಂತದಲ್ಲಿ ಜೀವ ಬಿಟ್ಟಿದ್ದ
ಇರಾನ್ &ಅಮೆರಿಕ ನಡುವೆ ಮುಂದಿನ ಶನಿವಾರದಿಂದ ಯುದ್ಧ ಶುರುವಾಗುವ ಆತಂಕ ಈಗ ಆವರಿಸಿದೆ ಹಾಗೂ ಜಗತ್ತಿನಾದ್ಯಂತ ಈ ಚರ್ಚೆ ಜೋರಾಗಿದೆ. ಇದೇ ಸಮಯದಲ್ಲಿ ವಾರಾಂತ್ಯದಲ್ಲಿ ಇರಾನ್ ಮೇಲೆ ಅಮೆರಿಕ ಕಾರ್ಯಾಚರಣೆ ಶುರು ಮಾಡಿದರೆ ಅದರಿಂದ
ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ವಿಚಾರವಾಗಿ ಕರ್ನಾಟಕದ ನೆರೆ ರಾಜ್ಯದಲ್ಲಿ ದೊಡ್ಡ ವಿವಾದ ಭುಗಿಲೆದ್ದು, ರಾಜಕೀಯ ಚರ್ಚೆಗಳು ಕೂಡ ಜೋರಾಗಿದ್ದವು. ಚುನಾವಣೆಗೆ ಕೂಡ ಇದೇ ಅಸ್ತ್ರ ಬಳಸಿಕೊಂಡು ಸೋಲು &ಗೆಲುವಿನ ಲೆಕ್ಕಾ
ಭಾರತದ ಮುಖ್ಯ ನ್ಯಾಯಮೂರ್ತಿಗಳು (CJI) ದೇಶದ ನ್ಯಾಯಾಂಗ ವ್ಯವಸ್ಥೆಯ ಅತ್ಯುನ್ನತ ಮುಖ್ಯಸ್ಥರಾಗಿದ್ದು, ಸಂವಿಧಾನ ಮತ್ತು ಜನರ ಮೂಲಭೂತ ಹಕ್ಕುಗಳ ಅಂತಿಮ ರಕ್ಷಕರಾಗಿರುತ್ತಾರೆ. ಸುಪ್ರೀಂ ಕೋರ್ಟ್ನ ಅತ್ಯಂತ ಹಿರಿಯ ನ್ಯಾಯಾಧೀಶರಾ
ಬೆಂಗಳೂರು: ಕರ್ನಾಟಕದ ಕಂದಾಯ ನ್ಯಾಯಾಲಯಗಳಲ್ಲಿ ವರ್ಷಗಳಿಂದ ಬಾಕಿ ಇರುವ ಪ್ರಕರಣಗಳನ್ನು ಆಂದೋಲನ ಮಾದರಿಯಲ್ಲಿ ತ್ವರಿತವಾಗಿ ವಿಲೆವಾರಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವು
ಪಾಕಿಸ್ತಾನದ ಆರ್ಥಿಕ ಅರಾಜಕತೆ ಮತ್ತೆ ಮುಂದುವರಿದಿದ್ದು, ಅಲ್ಲಿನ ಪರಿಸ್ಥಿತಿ ಈಗ ಹೇಗೆ ಆಗಿದೆ ಅಂದರೆ ತುತ್ತು ಅನ್ನಕ್ಕೂ ಜನ ಪರದಾಡುತ್ತಿದ್ದಾರೆ. ಆದರೆ ಪಾಕಿಸ್ತಾನ ಸರ್ಕಾರ ಮಾತ್ರ ಉಗ್ರರನ್ನು ಪೋಷಣೆ ಮಾಡುತ್ತಾ ಜಾಲಿ ಜಾಲ
ಒಂದು ಇಡೀ ಜಿಲ್ಲೆಯ ಆಡಳಿತದ ಚುಕ್ಕಾಣಿ ಹಿಡಿದು, ಲಕ್ಷಾಂತರ ಜನರ ಬದುಕಿನಲ್ಲಿ ಬದಲಾವಣೆ ತರುವ ಶಕ್ತಿಶಾಲಿ ಹುದ್ದೆಯೇ ಜಿಲ್ಲಾಧಿಕಾರಿ (Deputy Commissioner). ಸಮಾಜದಲ್ಲಿ ಗೌರವ, ಅಧಿಕಾರ ಮತ್ತು ಸೇವೆಯ ಅವಕಾಶ ಬಯಸುವ ಯುವಜನತೆಗೆ ಇದೊಂದು ಕ
Job Fair 2026: ಕರ್ನಾಟಕ ರಾಜ್ಯದ ಉದ್ಯೋಗಾಸಕ್ತ ಅಭ್ಯರ್ಥಿಗಳಿಗೆ ಇಲ್ಲೊಂದು ಖಷಿ ಸುದ್ದಿ ಇದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಿಂದ ಧಾರವಾ
ಸಿಬಿಎಸ್ಇ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ಶುರುವಾಗಿದೆ. ಶನಿವಾರ, ಫೆಬ್ರವರಿ 21, 2026 ರಂದು ನಡೆಯಲಿರುವ ಇಂಗ್ಲಿಷ್ ಭಾಷೆ ಮತ್ತು ಸಾಹಿತ್ಯ (ಕೋಡ್ ನಂ. 184) ಪರೀಕ್ಷೆಗೆ ದೇಶಾದ್ಯಂತ ಬರೋಬ್ಬರಿ 25 ಲಕ್ಷಕ್ಕೂ ಹೆಚ್ಚು ವಿದ್ಯಾರ
ಬೆಂಗಳೂರು: ವಿವಿಧ ಬೇಡಿಕೆ ಈಡೇರಿಗೆ ಆಗ್ರಹಿಸಿ 'ಬೆಂಗಳೂರು ಚಲೋ' ಪ್ರತಿಭಟನೆ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದರೂ, ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ಫೆಬ್ರವರಿ 19) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್
ಬೆಂಗಳೂರು ಹಾಗೂ ಕರ್ನಾಟಕದ ವಿಚಾರದಲ್ಲಿ ಲಾಗಾಯ್ತಿನಿಂದ ಕರ್ನಾಟಕದ ವಿರೋಧ ಮಾಡಿಕೊಂಡು ಬಂದಿದ್ದ ತಮಿಳುನಾಡು ಇದೀಗ ವರಸೆ ಬದಲಾಯಿಸಿದೆ. ಬೆಂಗಳೂರು ಹಾಗೂ ಹೊಸೂರು ಎರಡೂ ನಗರಗಳ ಅಭಿವೃದ್ಧಿ ಆಗಲಿದೆ. ಹೀಗಾಗಿ ತಮಿಳುನಾಡಿನ ಹೊ
ಮಧ್ಯಪ್ರಾಚ್ಯ ಭಾಗದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಹೊತ್ತಿಕೊಂಡ ಬೆಂಕಿ ಸೇನಾ ಕಾರ್ಯಾಚರಣೆ ರೂಪ ಪಡೆಯುತ್ತಿದ್ದು, ಈ ವಾರಾಂತ್ಯಕ್ಕೆ ಇರಾನ್ ವಿರುದ್ಧ ದಾಳಿ ನಡೆಸಲು ಅಮೆರಿಕ ಸೇನೆ ಸಿದ್ಧವಾಗಿದೆ ಎಂಬ ಸುದ್ದಿ ಸಂಚಲನ ಸೃಷ
AI opportunity in IT industry:ಟೆಕಿಗಳ ಉದ್ಯೋಗಕ್ಕೆ ಎಐ ಕನ್ನ ಹಾಕಲಿದೆ. ಇದರ ಪರಿಣಾಮ ಬೆಂಗಳೂರಿನ ಮೇಲಾಗಲಿದೆ ಎನ್ನುವ ಆತಂಕದ ಬಗ್ಗೆ ಸ್ವತಃ ತಂತ್ರಜ್ಞರಾಗಿರುವ ಪ್ರವೀಣ್ ಕುಮಾರ್ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಂಥ ಸಿಲಿಕಾನ್
Adani Group: ಅದಾನಿ ಗ್ರೂಪ್ 2025-27 ಸಮೂಹದ ಅದಾನಿ ಅಕ್ಸೆಲರೇಟೆಡ್ ಲೀಡರ್ಶಿಪ್ ಪ್ರೋಗ್ರಾಂ (AALP) ಅಡಿಯಲ್ಲಿ ಭಾರತದ ಪ್ರಮುಖ ಬಿಸಿನೆಸ್ ಶಾಲೆಗಳ ವಿದ್ಯಾರ್ಥಿಗಳಿಗೆ 24 ಸಂಪೂರ್ಣ ಅನುದಾನಿತ ವಿದ್ಯಾರ್ಥಿವೇತನಗಳನ್ನು ಘೋಷಿಸಿದೆ. ಈ ಕ್ರಮವು
ದೆಹಲಿಯ ಭರತ್ ಮಂಟಪದಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026ರಲ್ಲಿ ಭಾರೀ ಸದ್ದು ಮಾಡಿದ್ದು ಚೀನಾದ ರೋಬೋಟ್ ನಾಯಿ ವಿಷಯ. ಗಲ್ಗೋಟಿಯಾ ದಿಗ್ವಿಜಯ ಸಂಭ್ರಮವು: ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ಒಮ್
ಪ್ರಪಂಚ ಇದೀಗ ಆಧುನಿಕತೆ ಹೆಸರಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮೂಲಕ ಮುಂದೆ ನುಗ್ಗುತ್ತಾ ಇದ್ದು, ನೋಡ ನೋಡುತ್ತಲೇ ಕೋಟ್ಯಂತರ ಕೆಲಸಗಳು ಕೂಡ ಇದೇ ಕಾರಣಕ್ಕೆ ಖಾಲಿ ಆಗಲಿವೆಯಾ? ಎಂಬ ಪ್ರಶ್ನೆ ಕೂಡ ಮೂಡಿದೆ. ಆದರೆ ಆರ್ಟಿಫಿ
Hardik Pandya: ಟಿ20 ವಿಶ್ವಕಪ್ 2026 ಟೂರ್ನಿಯ ನಡುವೆ ಟೀಮ್ ಇಂಡಿಯಾದ ಪ್ರಮುಖ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ವೈಯಕ್ತಿಕ ಜೀವನದ ಕಾರಣಕ್ಕೂ ಸುದ್ದಿಯಲ್ಲಿದ್ದಾರೆ. ಅವರು ತಮ್ಮ ಪ್ರೇಯಸಿ ಮಹಿಕಾ ಶರ್ಮಾ ಜೊತೆ ಸಮಯ ಕಳೆದಿರುವ ಕೆಲವು
Gold Price Feb 19: ಚಿನ್ನ ಪ್ರಿಯರಿಗೆ ಗುರುವಾರ ಮತ್ತೆ ಶಾಕ್ ಎದುರಾಗಿದೆ. ಕಳೆದ ನಾಲ್ಕು ದಿನಗಳಿಂದಲೂ ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆಯು ಗುರುವಾರ ಭಾರೀ ಹೆಚ್ಚಳವಾಗಿದೆ. ಚಿನ್ನದ ಬೆಲೆಯಲ್ಲಿ ಫೆಬ್ರವರಿ 19ರ ಗುರುವಾರದಂದು ಭಾರೀ ಹೆಚ
ಅದು 2001 ರ ಸಮಯ.ದೂರ ದೇಶದಲ್ಲಿ ಸಿಗುವ ಭಾರತೀಯರೆಲ್ಲರೂ ನನ್ನ ಬಂಧುಗಳು ಎನ್ನುವ ಭಾವನೆಯಿದ್ದ ಕಾಲ. ಇದರ ಜೊತೆಗೆ ಅಂದಿನ ದಿನದಲ್ಲಿ ಬಾರ್ಸಿಲೋನ ನಗರದಲ್ಲಿ ಭಾರತೀಯರು ಬೆರಳೆಣಿಕೆಯಲ್ಲಿದ್ದರು. ಇಂತಹ ಸಮಯದಲ್ಲಿ ಡೆಲ್ಲಿಯ ಹುಡುಗ
ಜಾಗತಿಕ ಲಾಜಿಸ್ಟಿಕ್ಸ್ ಪ್ರಮುಖ ಕಂಪನಿ ಫೆಡೆಕ್ಸ್, ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ಸ್ವಯಂಚಾಲಿತ ಏರ್ ಕಾರ್ಗೋ ಹಬ್ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದೆ. ಭಾರತದ ಲಾಜಿಸ್ಟಿಕ್ಸ್ ಮೂಲಸೌಕರ್
ತೀರ್ಥಹಳ್ಳಿ: ಪ್ರೀತಿಸಲು ನಿರಾಕರಿಸಿದ್ದಕ್ಕೆ ಯುವಕನೊಬ್ಬ ಯುವತಿಯ ಮೇಲೆ ಬಿಯರ್ ಬಾಟಲಿಯಿಂದ ಚುಚ್ಚಿ, ಹಲ್ಲೆ ಮಾಡಿದ ಘಟನೆ ತೀರ್ಥಹಳ್ಳಿ ಭಾಗದಲ್ಲಿ ನಡೆದಿದೆ. ತೂದೂರು ಗ್ರಾಮದ ನಿವಾಸಿಯಾದ ಸ್ವರೂಪ್ ಕಳೆದ ಆರು ತಿಂಗಳಿನಿಂದ
Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮುಂದಿನ ಮೂರು ದಿನಗಳಲ್ಲಿ ಐದು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲ
KSRTC Strike: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸಾರಿಗೆ ಬಸ್ಗಳ ಸಂಚಾರ ಯಥಾಸ್ಥಿತಿ ಮುಂದುವರಿದಿದೆ. ಆದರೆ ಮುಷ್ಕರದ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ಮುಂದುವರಿದಿದೆ. 38 ತಿಂಗಳ ವೇತನ ಬಾಕಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈ
Horoscope February 19: ಫೆಬ್ರವರಿ 19ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಮದ್ಯಾಹ್ನ 1.30 ರಿಂದ 3:00. ಗುರುವಾರ (ಫೆ.19) ಮೇ
Horoscope February 18: ಫೆಬ್ರವರಿ 18ರ ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಫೆಬ್ರವರಿ 18ರಂದು ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸ
ಸೂರ್ಯಗ್ರಹಣ ಎಂದರೆ ಸಾಕು ಹಲವು ಚರ್ಚೆಗಳು ಶುರುವಾಗುತ್ತವೆ, ಪ್ರಮುಖವಾಗಿ ಗ್ರಹಣ ಹಿನ್ನೆಲೆ ಯಾವ ರಾಶಿಗೆ ಏನು ಪರಿಹಾರ? ಎಂಬ ಚರ್ಚೆ ಜೋರಾಗುತ್ತೆ. ಈ ಪೈಕಿ 2026 ಮೊದಲ ಸೂರ್ಯಗ್ರಹಣ ಫೆಬ್ರವರಿ 17 ಎಂದರೆ ಇಂದು ಸಂಭವಿಸುತ್ತಿದ್ದು,
Horoscope February 17: ಫೆಬ್ರವರಿ 17ರ ಮಂಗಳವಾರದ ಎಲ್ಲ 12 ರಾಶಿಗಳ ಗೋಚಾರ ಫಲದ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಫೆಬ್ರವರಿ 17ರ ದಿನ ಭವಿಷ್ಯ: ದ್ವಾದಶ ರಾಶಿಗಳಿಗೆ ಇಂದಿನ ಫಲಾಫಲಗಳ
Horoscope February 16: ಫೆಬ್ರವರಿ 16ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಫೆಬ್ರವರಿ 16ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂ
ಹುಬ್ಬಳ್ಳಿ: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಗುಡ್ ನ್ಯೂಸ್ ಸಿಕ್ಕಿದೆ. ಐಟಿಐ (ಎಲೆಕ್ಟ್ರಿಷಿಯನ್) ಪೂರ್ಣಗೊಳಿಸಿದ ಅಭ್ಯರ್ಥಿಗಳು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ಖಾಲಿ ಇರುವ ವಿವಿಧ ಹುದ್ದೆಗಳಿಗೆ
Horoscope February 15: ಫೆಬ್ರವರಿ 15ರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಬೆಳಗ್ಗೆ 4.30 ರಿಂದ 6:00. ಇಂದಿನ ಭಾನುವಾರವು
Weekly Horoscop: ಈ ಫೆಬ್ರವರಿ 16ರಿಂದ 22ರವರೆಗಿನ ವಾರವು ಗ್ರಹಗಳ ಸ್ಥಿತಿಗತಿಗಳ ಪ್ರಕಾರ ಹಲವು ರಾಶಿಗಳ ಜೀವನದಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿರುವುದಾಗಿ ಜ್ಯೋತಿಷ್ಯ ಸೂಚಿಸುತ್ತದೆ. ಕೆಲವರಿಗೆ ಉದ್ಯೋಗ ಹಾಗೂ ಹಣಕಾಸಿನಲ್ಲಿ ಲಾಭದ ಅ
Horoscope February 14: ಫೆಬ್ರವರಿ 14ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಜ್ಯೋತಿಷಿ ಪಂಡಿತ್ ವಿಠ್ಠಲ್ ಭಟ್ ಅವರ ಬರಹ ಇಲ್
ನವದೆಹಲಿ: ದೇಶಸೇವೆ ಮಾಡುವ ಹಂಬಲವಿರುವ ಲಕ್ಷಾಂತರ ಯುವಕ-ಯುವತಿಯರಿಗೆ ಭಾರತೀಯ ಸೇನೆಯು ಸಿಹಿಸುದ್ದಿ ನೀಡಿದೆ. ಬಹುನಿರೀಕ್ಷಿತ 2026-27ನೇ ಸಾಲಿನ 'ಅಗ್ನಿವೀರ್' ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಸುಮಾರು 25,000ಕ್ಕೂ ಅಧಿ
ಬೆಂಗಳೂರು: ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ, ಅದರಲ್ಲೂ ವಿಶೇಷವಾಗಿ ತಾಂತ್ರಿಕ ಕೌಶಲ್ಯ ಹೊಂದಿರುವ ಯುವಕರಿಗೆ ಸಿಹಿಸುದ್ದಿಯೊಂದು ಇಲ್ಲಿದೆ. ದೇಶದ ಪ್ರತಿಷ್ಠಿತ ರಕ್ಷಣಾ ವಲಯದ ಸಾರ್ವಜನಿಕ ಉದ್ಯಮವಾಗಿರುವ ಹಿಂದುಸ್ತಾನ್
Horoscope February 13: ಫೆಬ್ರವರಿ 13ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಫೆಬ್ರವರಿ 13ರಂದು ಮೇಷದಿಂದ ಮೀನ ರಾಶಿಯವರೆಗ
ಕ್ಯಾಲಿಫೋರ್ನಿಯಾ: ಜಾಗತಿಕ ತಂತ್ರಜ್ಞಾನ ದೈತ್ಯ ಗೂಗಲ್ (Google) ತನ್ನ ಉದ್ಯೋಗಿಗಳಿಗೆ ಮಹತ್ವದ ಸಂದೇಶವೊಂದನ್ನು ರವಾನಿಸಿದೆ. ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಕಡೆಗೆ ಕಂಪನಿ ಸಂಪೂರ್ಣ
ನವದೆಹಲಿ: ಕೇಂದ್ರ ಸರ್ಕಾರಿ ಸೇವೆಯಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಬೇಕು ಎಂದು ಕನಸು ಕಾಣುತ್ತಿರುವ ಲಕ್ಷಾಂತರ ಯುವಜನತೆಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಕೇಂದ್ರ ಲೋಕಸೇವಾ ಆಯೋಗವು (UPSC) ಪ್ರತಿಷ್ಠಿತ ಭಾರತೀಯ ಆರ್ಥಿಕ ಸೇ
ಶಿವಮೊಗ್ಗ: ಕರ್ನಾಟಕದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಕರ್ನಾಟಕ ಹಾಲು ಒಕ್ಕೂಟದಲ್ಲಿ (ಕೆಎಮ್ಎಫ್) ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಯುವಜನತೆಗೆ ಭರ್ಜರಿ ಸಿಹಿಸುದ್ದಿ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹ
Horoscope February 12: ಫೆಬ್ರವರಿ 12ರ ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಫೆಬ್ರವರಿ 12ರ ದಿನ ಭವಿಷ್ಯ: 12 ರಾಶಿಗಳಿಗೆ ದಿನದ
personality traits of zodiac signs: ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಶಿ ಚಕ್ರಗಳಿಗೆ ಬಹಳ ಮಹತ್ವವಿದೆ.ಮೇಷ ರಾಶಿಯವರು ಸ್ವಲ್ಪ ಹುಂಬರು, ಆದರೆ ಅವರನ್ನೇ ನಂಬಿ ಬಂದಿದ್ದಾರೆಂದರೆ ತಮ್ಮದು ಎನ್ನುವಂಥ ಎಲ್ಲ ಸವಲತ್ತನ್ನು ಕೊಟ್ಟುಬಿಡುತ್ತಾರೆ. ವೃಷಭದ
Horoscope February 11: ಫೆಬ್ರವರಿ 11ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದ್ದು, ಫೆಬ್ರವರಿ 11ರಂದು ಮೇಷದಿಂದ ಮೀನ ರಾಶಿಯವರ
Horoscope February 10: ಫೆಬ್ರವರಿ 10ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಫೆಬ್ರವರಿ 10ರಂದು ಮೇಷದಿಂದ ಮೀನ ರಾಶಿಯವರೆಗೆ
Weekly Horoscope: ಫೆಬ್ರವರಿ ತಿಂಗಳ ಎರಡನೇ ವಾರ ಪ್ರಾರಂಭವಾಗಿದೆ. ಈ ವಾರ ಯಾವ ರಾಶಿಗಳ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಪ್ರೇಮ, ಕೌಟುಂಬಿಕ, ಸ
Horoscope on Feb 9: ಫೆಬ್ರವರಿ 9ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಜ್ಯೋತಿಷಿ ಪಂಡಿತ್ ವಿಠ್ಠಲ್ ಭಟ್ ಅವರ ಬರಹ ಇಲ್ಲಿದೆ. ಮೇಷ ಇಂದು ನಿ
Horoscope February 8: ಇಂದು (ಫೆಬ್ರವರಿ 8) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯವರ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳಲ್ಲಿ ಎಚ್ಚರಿಕೆಯ ಅಗತ್ಯವಿದ್ದರೆ, ಇನ್ನೂ ಕೆಲವರಿಗೆ
Horoscope February 7: ಇಂದು (ಫೆಬ್ರವರಿ 7) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳಲ್ಲಿ ಎಚ್ಚರಿಕೆಯ ಅಗತ್ಯವಿದ್ದರೆ, ಇನ್ನೂ ಕೆಲವರಿಗೆ ಹೊ
Horoscope February 6: ಇಂದು (ಫೆಬ್ರವರಿ 6) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳ ವಿಚಾರದಲ್ಲಿ ಎಚ್ಚರಿಕೆಯ ಅಗತ್ಯವಿದ್ದರೆ, ಇನ್ನೂ ಕೆಲವ
CBI Recruitment 2026:ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಪಡೆದು ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳುವ ಕನಸು ಕಾಣುತ್ತಿರುವ ಯುವಜನತೆಗೆ ಇಲ್ಲೊಂದು ಸಿಹಿ ಸುದ್ದಿಯಿದೆ. ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ 'ಸೆಂಟ್ರಲ್ ಬ್ಯಾಂಕ್ ಆಫ
ನವದೆಹಲಿ: ದೇಶದ ಅತ್ಯುನ್ನತ ಸರ್ಕಾರಿ ಹುದ್ದೆಗಳಾದ ಐಎಎಸ್ (IAS), ಐಪಿಎಸ್ (IPS) ಮತ್ತು ಐಎಫ್ಎಸ್ (IFS) ಸೇರಿ ವಿವಿಧ ನಾಗರಿಕ ಸೇವೆಗಳಿಗೆ ಸೇರಬಯಸುವ ಲಕ್ಷಾಂತರ ಯುವಜನತೆ ಕಾತುರದಿಂದ ಕಾಯುತ್ತಿದ್ದ ಗಳಿಗೆ ಬಂದಿದೆ. ಕೇಂದ್ರ ಲೋಕಸೇವಾ
ನವದೆಹಲಿ/ಬೆಂಗಳೂರು: ಕೇಂದ್ರ ಸರ್ಕಾರದ ಒಡೆತನದ ಸಾರ್ವಜನಿಕ ವಲಯದ ಪ್ರತಿಷ್ಠಿತ ಸಂಸ್ಥೆಯಾದ ಭಾರತ ಸಂಚಾರ ನಿಗಮ ನಿಯಮಿತ (BSNL), ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಬಹುನಿರೀಕ್ಷಿತ 'ಹಿರಿಯ ಕಾರ್ಯನಿರ್ವಾ
ಕೆಲವರು ನಮ್ಮ ಜೀವನದಲ್ಲಿ ತುಂಬಾ ಸೌಮ್ಯವಾಗಿ, ನಗುತ್ತಾ, ಎಲ್ಲರಿಗೂ ಹೊಂದಿಕೊಂಡು ಬದುಕುತ್ತಾರೆ. ಅವರು ಯಾವತ್ತೂ ಜೋರಾಗಿ ದೂರು ಹೇಳುವುದಿಲ್ಲ, ಜಗಳವಾಡುವುದಿಲ್ಲ, ತಮ್ಮ ನೋವನ್ನು ಪ್ರದರ್ಶಿಸುವುದೂ ಕಡಿಮೆ. ಆದರೆ ಅಂಥವರ ಮನಸ
ಹಿಂದೂ ಧಾರ್ಮಿಕ ಪರಂಪರೆಯಲ್ಲಿ ಅತ್ಯಂತ ಪವಿತ್ರ ಹಾಗೂ ಜನಪ್ರಿಯ ಸ್ತೋತ್ರಗಳಲ್ಲಿ ಒಂದಾಗಿರುವ ವಿಷ್ಣು ಸಹಸ್ರನಾಮ ಕೇವಲ ನಾಮಸ್ಮರಣೆಯಲ್ಲ; ಅದು ಭಕ್ತಿ, ತತ್ತ್ವ ಮತ್ತು ಧರ್ಮದ ಸಂಯೋಜಿತ ರೂಪ. ವಿಷ್ಣು ಎಂಬ ಸರ್ವವ್ಯಾಪಿ ತತ್ತ್ವ
Horoscope February 5:ಇಂದು (ಫೆಬ್ರವರಿ 5) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯದ ವಿಷಯಗಳಲ್ಲಿ ಕೆಲವರಿಗೆ ಎಚ್ಚರಿಕೆ ಅಗತ್ಯವ
ಇಂದು ಗ್ರಹಗಳ ಸ್ಥಿತಿಗತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪ್ರಭಾವ ಬೀರುತ್ತವೆ. ಉದ್ಯೋಗ, ಹಣಕಾಸು, ಕುಟುಂಬ ಹಾಗೂ ಆರೋಗ್ಯ ವಿಷಯಗಳಲ್ಲಿ ಕೆಲವರಿಗೆ ಎಚ್ಚರಿಕೆ ಅಗತ್ಯವಾಗಿದ್ದರೆ, ಇನ್ನೂ ಕೆಲವರಿಗೆ
Daily Horoscope Feb 3: ಫೆಬ್ರವರಿ 02ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಇಂದಿನ ಪಂಚಾಂಗ ವಿವರ ಇಲ್ಲಿದೆ. ರಾಹುಕಾಲ: 03.00 ರ
ಫೆಬ್ರವರಿ 02ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಫೆಬ್ರವರಿ 02ರ ಸೋಮವಾರ ವಿಶ್ವಾವಸು ನಾಮ ಸಂವತ
ಫೆಬ್ರವರಿ 01ರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯ. ಇಂದಿನ ಪಂಚಾಂಗ ವಿವರ ಹೀಗಿದೆ: ಫೆಬ್ರವರಿ 01ರ ಭಾನುವಾರದಂದು ವಿಶ್ವಾವಸು ನಾ
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ 187 ಕೋಟಿ ನುಂಗಿದ್ದು ಹಸ್ತಕ್ಷೇಪ ಅಲ್ಲವೇ? ನಿಮ್ಮ ಸಚಿವರಾಗಿದ್ದ ನಾಗೇಂದ್ರರ ಮೇಲೆ ಯಾರು ಟಾರ್ಗೆಟ್ ಮಾಡಿದ್ದರು ಎಂದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರ
ಫೆಬ್ರವರಿ ತಿಂಗಳ ಮೊದಲ ವಾರ ಆರಂಭವಾಗಿದೆ. ಈ ವಾರ ಯಾವ ರಾಶಿಯ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜ
Massive Lay Offs: ಭಾರತ ಮಾತ್ರವಲ್ಲದೇ ಜಾಗತಿಕವಾಗಿ ಅನೇಕ ದೇಶಗಳಲ್ಲಿ ಉದ್ಯೋಗ ಕಡಿತ ಹೆಚ್ಚಾಗಿದೆ. ಕೊರೊನಾ ವೇಳೆ ಆರ್ಥಿಕ ಸಮಸ್ಯೆ ಹಾಗೂ ಇತರ ಕಾರಣಗಳಿಂದ ಸಾವಿರಾರು ಮಂದಿ ಪ್ರಮಖ ಕಂಪನಿಗಳಿಂದ ಉದ್ಯೋಗ ಕಳೆದುಕೊಂಡಿದ್ದರು. ಈ ಉದ್ಯೋಗ ವ
ನವದೆಹಲಿ: ರೈಲ್ವೆ ನೇಮಕಾತಿ ಮಂಡಳಿಯು (ಆರ್ಆರ್ಬಿ) ಸಹಾಯಕ ಲೋಕೋ ಪೈಲಟ್ (ಎಎಲ್ಪಿ) 2026ರ ನೇಮಕಾತಿ ಪ್ರಕ್ರಿಯೆಯ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕಗಳನ್ನು ಪರಿಷ್ಕರಿಸಿದೆ. ಈ ಕುರಿತಾದ ಅಧಿಕೃತ ಪ್ರಕಟಣೆಯನ್ನು ಆರ್ಆರ್
ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗವು (ಎಸ್ಎಸ್ಸಿ) ಬಹುನಿರೀಕ್ಷಿತ ಮಲ್ಟಿ-ಟಾಸ್ಕಿಂಗ್ (ನಾನ್-ಟೆಕ್ನಿಕಲ್) ಸಿಬ್ಬಂದಿ ಮತ್ತು ಹವಾಲ್ದಾರ್ (ಸಿಬಿಐಸಿ &ಸಿಬಿಎನ್) ಪರೀಕ್ಷೆ-2025ರ 'ಸಿಟಿ ಇಂಟಿಮೇಷನ್ ಸ್ಲಿಪ್' ಅನ್ನು ಬಿಡುಗಡೆ

22 C