SENSEX
NIFTY
GOLD
USD/INR

Weather

21    C

...
ಇರಾನ್ ಸಂಘರ್ಷ ಪರಿಣಾಮ ತೈಲ ಸಂಸ್ಕರಣಾ ಘಟಕಗಳೇ ಉಡೀಸ್, ಜಗತ್ತಿನಾದ್ಯಂತ ತೈಲ ಬೆಲೆ ಏರಿಕೆಯ ಭೀತಿ... Iran Conflict

ಮಧ್ಯಪ್ರಾಚ್ಯ ಪರಿಸ್ಥಿತಿ ಈಗ ಹೇಗೆ ಆಗಿದೆ ಎಂದರೆ, ಒಂದು ಕಡೆ ಯುದ್ಧ ನಿಲ್ಲದೇ ಇದ್ದರೆ ಸರ್ವನಾಶ ಗ್ಯಾರಂಟಿ. ಇನ್ನೊಂದು ಕಡೆ ಯುದ್ಧ ನಿಲ್ಲಿಸಬೇಕು ಎಂದರೆ ನೂರಾರು ಅಡ್ಡಿ ಆತಂಕದ ಜೊತೆಯಲ್ಲೇ ಅಮೆರಿಕ ಅಧ್ಯಕ್ಷರ ಪ್ರತಿಷ್ಠೆಯ

19 Mar 2026 11:56 pm
APSEZ ಕೊಲಂಬೊ ಟರ್ಮಿನಲ್: ಮೊದಲ ವರ್ಷದಲ್ಲೇ 10 ಲಕ್ಷ ಕಂಟೈನರ್‌ಗಳ ನಿರ್ವಹಣೆಯ ದಾಖಲೆ

ಕೊಲಂಬೊ: ಅದಾನಿ ಪೋರ್ಟ್ಸ್ ಅಂಡ್ ಸ್ಪೆಷಲ್ ಎಕನಾಮಿಕ್ ಜೋನ್ ಲಿಮಿಟೆಡ್ (APSEZ) ಶ್ರೀಲಂಕಾದಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ತಲುಪಿದೆ. ತಾನು ನಿರ್ವಹಿಸುತ್ತಿರುವ 'ಕೊಲಂಬೊ ಪಶ್ಚಿಮ ಅಂತರಾಷ್ಟ್ರೀಯ ಟರ್ಮಿನಲ್' (CWIT) ನಲ್ಲಿ ಕಾರ್ಯಾ

19 Mar 2026 10:10 pm
Hospital Bill: ಮಾಡದ ಸರ್ಜರಿಗೂ 1 ಲಕ್ಷ ರೂಪಾಯಿ ಬಿಲ್; ರೋಗಿಯ ಒಂದೇ ಒಂದು ಪ್ರಶ್ನೆಗೆ ಉಳಿಯಿತು ಬರೋಬ್ಬರಿ ರೂ.44,000

Hospital Bill: ವೈದ್ಯಕೀಯ ಚಿಕಿತ್ಸೆಯ ನಂತರ ಪ್ರತಿಯೊಂದು ವಸ್ತುವಿನ ವಿವರವಾದ ಪಟ್ಟಿ ಇರುವ ಬಿಲ್ ಕೇಳುವ ಮೂಲಕ ರೋಗಿಯೊಬ್ಬರು ಬರೋಬ್ಬರಿ 44,000 ರೂಪಾಯಿಗಳನ್ನು ಉಳಿಸಿದ್ದಾರೆ. ಆಶ್ಚರ್ಯಕರ ವಿಷಯವೆಂದರೆ, ತಮಗೆ ನಡೆಯದ ಶಸ್ತ್ರಚಿಕಿತ್ಸೆ

19 Mar 2026 9:33 pm
ಬಸ್ಸುಗಳಲ್ಲಿ 11 ಹೊಸ ಸುರಕ್ಷತಾ ಕ್ರಮಗಳನ್ನ ಅಳವಡಿಸಲು ಗಡುವು ವಿಸ್ತರಣೆ, ಮಾರ್ಚ್ 31 ಡೆಡ್‌ಲೈನ್

ಬೆಂಗಳೂರು: ರಾಜ್ಯದಲ್ಲಿ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಖಚಿತಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಸಾರಿಗೆ ಇಲಾಖೆ ಮಹತ್ವದ ಹೆಜ್ಜೆಯಿಟ್ಟಿದೆ. ರಾಜ್ಯದ ಎಲ್ಲಾ ಬಸ್ ಮಾಲೀ

19 Mar 2026 9:07 pm
ಬಾಳೆಹಣ್ಣು ತಿನ್ನುವ ಸರಿಯಾದ ಕ್ರಮ ಯಾವುದು? ಈ ಸಣ್ಣ ತಪ್ಪು ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು

ಬಾಳೆಹಣ್ಣುಗಳನ್ನು ಆರೋಗ್ಯಕರ ಮತ್ತು ಶಕ್ತಿದಾಯಕ ಹಣ್ಣು ಎಂದು ಹೇಳಲಾಗುತ್ತದೆ. ಕಡಿಮೆ ಬೆಲೆಯಲ್ಲಿ ಸುಲಭವಾಗಿ ದೊರೆಯುವ ಈ ಹಣ್ಣು ದೇಹಕ್ಕೆ ತಕ್ಷಣ ಶಕ್ತಿಯನ್ನು ನೀಡುವ ಗುಣ ಹೊಂದಿದೆ. ಆನಾರೋಗ್ಯ ಅಥವಾ ಸ್ನಾಯು ಶಕ್ತಿ ದೌರ್ಬ

19 Mar 2026 8:45 pm
ಮರ್ಯಾದೆ ಹತ್ಯೆಗೆ ಬೀಳಲಿದೆ ಬ್ರೇಕ್: ವಿಧಾನಸಭೆಯಲ್ಲಿ ಐತಿಹಾಸಿಕ 'ಇವ ನಮ್ಮವ' ಮಸೂದೆ ಮಂಡಿಸಿದ ಸರ್ಕಾರ

ಬೆಂಗಳೂರು: ಜಾತಿ, ಧರ್ಮದ ಅಡೆತಡೆಗಳನ್ನು ಮೀರಿ ಪ್ರೀತಿಸಿ ಮದುವೆಯಾಗುವ ಜೋಡಿಗಳ ರಕ್ಷಣೆಗೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆಯಿಟ್ಟಿದೆ. 'ಮರ್ಯಾದೆ' ಮತ್ತು 'ಸಂಪ್ರದಾಯ'ದ ಹೆಸರಿನಲ್ಲಿ ನಡೆಯುತ್ತಿರುವ ಹತ್ಯೆ, ಹಲ್ಲೆ ಹಾಗೂ ಸಾಮಾಜ

19 Mar 2026 8:36 pm
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು

Anil Kumble: ಕೆಲವೇ ದಿನಗಳಲ್ಲಿ ಐಪಿಎಲ್‌ 2026 ಹಬ್ಬ ಆರಂಭ ಆಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಆರ್‌ಸಿಬಿ ಹಾಗೂ ಎಸ್‌ಆರ್‌ಎಚ್‌ ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ಭಾರತೀಯ ಕ್ರಿಕಟ್‌ ದಂತಕತೆ, ಕನ್ನಡಿಗ ಅನಿಲ್‌ ಕ

19 Mar 2026 7:44 pm
ಉನ್ನತ ಶಿಕ್ಷಣದಲ್ಲಿ 'ಕೇಂದ್ರೀಕರಣ'ದ ಆತಂಕ: ಉದ್ದೇಶಿತ VBSA ಮಸೂದೆ 2025ರ ವಿರುದ್ಧ ಜೈರಾಮ್ ರಮೇಶ್ ವಾಗ್ದಾಳಿ

ನವದೆಹಲಿ: ಕೇಂದ್ರ ಸರ್ಕಾರವು ಮಂಡಿಸಲು ಉದ್ದೇಶಿಸಿರುವ 'ವಿಕ್ಷಿತ್ ಭಾರತ್ ಶಿಕ್ಷಾ ಅಧಿಷ್ಠಾನ (VBSA) ಮಸೂದೆ, 2025'ರ ಕುರಿತು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಗುರುವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಮಸೂದೆಯು ಉನ್ನತ ಶಿಕ್

19 Mar 2026 7:16 pm
ಆರ್‌ಸಿಬಿ ಟ್ರೋಫಿ ಗೆಲ್ಲುವ ಬಗ್ಗೆ ಭವಿಷ್ಯ ನುಡಿದ 'ಮಿಸ್ಟರ್ 360' ಎಬಿ ಡಿವಿಲಿಯರ್ಸ್: ಡ್ರೆಸ್ಸಿಂಗ್ ರೂಮ್‌ ಸೀಕ್ರೆಟ್‌ ರಿವೀಲ್

AB de Villiers: ಕ್ರಿಕೆಟ್ ಪ್ರೇಮಿಗಳ ಬಹುನಿರೀಕ್ಷಿತ 19ನೇ ಸೀಸನ್‌ ಐಪಿಎಲ್‌ ಹಬ್ಬವು ಮಾರ್ಚ್ 28ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜ

19 Mar 2026 6:51 pm
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price

ಚಿನ್ನ ಇರಬೇಕು, ಮನೆಯಲ್ಲಿ ಕೆಜಿ &ಕೆಜಿ ಚಿನ್ನ ತುಂಬಿರಬೇಕು ಅನ್ನೋದು ಪ್ರತಿಯೊಬ್ಬರ ಆಸೆ. ಇನ್ನು ನಮ್ಮ ಭಾರತೀಯರಿಗೆ ಚಿನ್ನದ ಮೇಲೆ ಆಸೆ ಸ್ವಲ್ಪ ಹೆಚ್ಚಾಗಿಯೇ ಇರುತ್ತದೆ. ಏಕೆಂದರೆ ಚಿನ್ನ ಭಾರತ ಮತ್ತು ಭಾರತೀಯರ ಸಂಸ್ಕೃತಿ ಜೊ

19 Mar 2026 6:48 pm
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್‌ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಜೀವನಾಡಿ 'ನಮ್ಮ ಮೆಟ್ರೋ' ಕೇವಲ ಕರುನಾಡಿಗೆ ಮಾತ್ರವಲ್ಲ, ಇದೀಗ ಜಾಗತಿಕ ಮಟ್ಟದಲ್ಲೂ ಪ್ರಶಂಸೆಗೆ ಪಾತ್ರವಾಗುತ್ತಿದೆ. ಇತ್ತೀಚೆಗಷ್ಟೇ ಲಂಡನ್ ಪ್ರವಾಸಕ್ಕೆ ತೆರಳಿದ್ದ ಯುವತಿಯೊಬ್ಬರು,

19 Mar 2026 6:00 pm
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್‍ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು

ವಿದ್ಯಾರ್ಥಿ ಜೀವನದಲ್ಲಿ ಸರಿಯಾದ ನಗರವನ್ನು ಆಯ್ಕೆ ಮಾಡುವುದು ಅತ್ಯಂತ ಪ್ರಮುಖ ನಿರ್ಧಾರಗಳಲ್ಲಿ ಒಂದಾಗಿದೆ. ಇದು ಕೇವಲ ಶೈಕ್ಷಣಿಕ ಪ್ರಗತಿಯ ಮೇಲೆ ಮಾತ್ರವಲ್ಲದೆ ದೈನಂದಿನ ಜೀವನ, ಆರ್ಥಿಕ ವೆಚ್ಚಗಳು ಮತ್ತು ಭವಿಷ್ಯದ ಉದ್ಯೋ

19 Mar 2026 5:06 pm
ಯುಗಾದಿ ಹಬ್ಬದಂದೇ ಆರ್‌ಸಿಬಿ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್-ದೀಪಿಕಾ ಪಳ್ಳಿಕಲ್ ಮನೆಗೆ ಮಹಾಲಕ್ಷ್ಮಿಯ ಆಗಮನ

RCB Coach Dinesh Karthik: ಭಾರತದ ಮಾಜಿ ಕ್ರಿಕೆಟರ್ ಹಾಗೂ ಆರ್‌ಸಿಬಿ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಮತ್ತು ಸ್ಕ್ವಾಷ್ ತಾರೆ ದೀಪಿಕಾ ಪಳ್ಳಿಕಲ್ ದಂಪತಿಗಳು ತಮ್ಮ ಕುಟುಂಬಕ್ಕೆ ಹೆಣ್ಣು ಮಗುವಿನ ಆಗಮನವಾಗಿದೆ ಎಂದು ಘೋಷಿಸಿದ್ದಾರೆ. ಈ ಮ

19 Mar 2026 4:45 pm
ನಿಮ್ಮ ಮನೆಯ ವಾಸ್ತು ಸರಿಯಿದೆಯೇ? ಶಾಂತಿ ಮತ್ತು ಪ್ರಗತಿಗಾಗಿ ಇಲ್ಲಿವೆ ಪರಿಹಾರಗಳು

ವಾಸ್ತು ಶಾಸ್ತ್ರ ಎಂಬುದು ಕೇವಲ ಮನೆ ಕಟ್ಟವ ಕಲೆಯಲ್ಲ, ಇದು ಒಂದು ಪ್ರಕೃತಿಯ ಪಂಚಭೂತಗಳಲ್ಲಿ ಮನುಷ್ಯನು ಸಮತೋಲನ ಕಾಯ್ದುಕೊಳ್ಳುವ ವಿಜ್ಞಾನ. ನಾವು ದಿನನಿತ್ಯದ ಅವಸರದಲ್ಲಿ ಮಾಡುವ ಸಣ್ಣ ಪುಟ್ಟ ತಪ್ಪುಗಳು ಮನೆಯ ಶಕ್ತಿಯ ಓಟದ ಮ

19 Mar 2026 4:16 pm
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ಆಕಾಂಕ್ಷಿಯಾಗಿರುವ ಲಕ್ಷಾಂತರ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಕೇಂದ್ರ ಲೋಕಸೇವಾ ಆಯೋಗದ (UPSC) ಮಾದರಿಯಲ್ಲಿಯೇ ಇನ್ನು ಮುಂದೆ ಕರ್ನಾಟಕ ಲೋಕಸೇವಾ ಆಯೋಗದ (KPSC

19 Mar 2026 3:57 pm
ವಾಸ್ತು ಪ್ರಕಾರ ಖಾಲಿ ಜಾಗ ಬಳಕೆ ಹೇಗೆ? ತಪ್ಪು ಮಾಡಿದರೆ ಕಷ್ಟಗಳು ಖಚಿತ

ಇಂದಿನ ದಿನಗಳಲ್ಲಿ ಮನೆಗಳಲ್ಲಿರುವ ಖಾಲಿ ಜಾಗವನ್ನು ಹಲವರು ವಾಸ್ತು ಪರಿಗಣಿಸದೆ ಬಳಸುತ್ತಿದ್ದಾರೆ. ಆದರೆ ತಜ್ಞರ ಪ್ರಕಾರ ಖಾಲಿ ಜಾಗದ ಬಳಕೆ ಬಗ್ಗೆ ಸರಿಯಾಗಿದ್ದರೆ ಅದು ಆರ್ಥಿಕ ಹಾಗೂ ಮಾನಸಿಕ ಸಮಸ್ಯೆಗಳಿಗೆ ಕಾರಣವಾಗಬಹುದು.

19 Mar 2026 3:55 pm
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

India Rain Alert: ಕರ್ನಾಟಕ, ತಮಿಳುನಾಡು ಸೇರಿದಂತೆ ಭಾರತದಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳ ಕಾಲ ದೇಶದ ವಿವಿಧ ರಾಜ್ಯಗಳಲ್ಲಿ ಆಲಿಕಲ್ಲು ಹಾಗೂ ಬಿರುಗಾಳಿ ಸಹಿತ ಜೋರು ಮಳೆ ನಿರೀಕ್ಷೆ ಇದೆ. ಅಲ್ಲಲ್ಲಿ ಒ

19 Mar 2026 2:41 pm
ಇರಾನ್ ಸಂಘರ್ಷದ ಪರಿಣಾಮ ಹೊಸ ಸಮುದ್ರ ಮಾರ್ಗ ರೂಪಿಸಲು ಶುರುವಾಯ್ತು ಒತ್ತಡ... Iran Conflict

ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧವು ಜಗತ್ತಿನಲ್ಲಿ ಹಲವು ದೊಡ್ಡ ದೊಡ್ಡ ಬದಲಾವಣೆಗೆ ಈಗ ನಾಂದಿ ಹಾಡುತ್ತಿದೆ. ಒಂದು ಕಡೆ ಕಚ್ಚಾತೈಲ ಎಂಬ ಅತಿ ಅಗತ್ಯ ವಸ್ತುವಿನ ಬೆಲೆ ಏರಿಕೆಯು ತಲ್ಲಣ ಎಬ್ಬಿಸಿ ಜಗತ್ತಿನ ಆರ್ಥಿಕತೆ ಅಲ್ಲಾ

19 Mar 2026 2:27 pm
ಆಕ್ಸಿಜನ್ ಸಿಲಿಂಡರ್ ನೆರವಿವಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ

SSLC Examination 2026: ದೃಢ ಸಂಕಲ್ಪ ಮತ್ತು ಛಲವಿದ್ದರೆ ಎಂತಹ ಕಷ್ಟವನ್ನೂ ಎದುರಿಸಬಹುದು ಎಂಬುದಕ್ಕೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕೊತ್ತಪಟ್ನಂನ 10ನೇ ತರಗತಿ ವಿದ್ಯಾರ್ಥಿಯೊಬ್ಬ ಸಾಕ್ಷಿಯಾಗಿದ್ದಾನೆ. ತೀವ್ರ ಅನಾರೋಗ್ಯದ ನಡುವೆಯೂ

19 Mar 2026 2:14 pm
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election

ಕರ್ನಾಟಕದ ನೆರೆ ರಾಜ್ಯ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಜ್ಜಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಮತದಾನ ನಡೆಯಲಿದೆ. ಒಟ್ಟು 234 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ನೆರೆಯ ತಮಿಳುನಾಡು ರಾಜ್ಯದಲ್ಲಿ ಇದೀಗ ಅಚ್ಚುಕಟ್

19 Mar 2026 2:09 pm
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಮುಂದುವರಿದ ಯುದ್ಧ ಪರಿಸ್ಥಿತಿ ಮತ್ತು ಭೂರಾಜಕೀಯ ಉದ್ವಿಗ್ನತೆ ಜಾಗತಿಕ ವಿಮಾನಯಾನ ಮತ್ತು ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಹಲವಾರು ದೇಶಗಳ ವಾಯುಪ್ರದೇಶಗಳಲ್ಲ

19 Mar 2026 1:57 pm
ಮಧ್ಯಪ್ರಾಚ್ಯ ಮುಳುಗುವಂತೆ ಮಾಡುತ್ತಿದೆ ಇರಾನ್ ಸಂಘರ್ಷ, ಅಮೆರಿಕದ ಹೊಸ ರಣತಂತ್ರ | Iran Conflict

ಇರಾನ್ ಎಷ್ಟು ಹೇಳಿದರೂ ಮಾತು ಕೇಳುತ್ತಿಲ್ಲ, ಅಮೆರಿಕ ಹಾಗೂ ಮಿತ್ರ ದೇಶಗಳು ಯುದ್ಧ ನಿಲ್ಲಿಸಿ ಶಾಂತಿ ಒಪ್ಪಂದ ಮಾಡಿಕೊಳ್ಳಿ ಎಂದು ಇರಾನ್ ಬಳಿ ಮನವಿ ಮಾಡಿದರೂ ಅದು ವರ್ಕೌಟ್ ಆಗ್ತಾ ಇಲ್ಲ. ಯುದ್ಧದ ಕಿಚ್ಚು ಇನ್ನಷ್ಟು ಹೆಚ್ಚಾಗು

19 Mar 2026 1:21 pm
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ

ಬೆಂಗಳೂರು: ಎಂ.ಬಿ. ಪಾಟಿಲ್ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಬೆಂಗಳೂರಿನಿಂದ ಬೀದರ್ ಮತ್ತು ಕಲ್ಬುರ್ಗಿಗೆ ವಿಮಾನಸೇವೆ ಪುನ: ಆರಂಭಿಸುವ ಪ್ರಕಿಯೆಗೆ ವೇಗ ನೀಡಲಾಗಿದೆ. ಈ ಹಿನ್ನಲೆಯಲ್ಲಿ ವಿಮಾನಯಾನ ಸಂಸ್ಥೆಗಳು ಇದೇ ತಿ

19 Mar 2026 12:58 pm
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Railways Jobs 2026: ದಕ್ಷಿಣ ಮಧ್ಯ ರೈಲ್ವೆ (ಎಸ್‌ಸಿಆರ್‌) ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕಾತಿ ಕೋಶ (ಆರ್‌ಆರ್‌ಸಿ) ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಒಟ್ಟು ಸಾವಿರಾರು ಅಪ್ರೆಂಟಿಸ್ ಹುದ್ದೆಗಳ

19 Mar 2026 12:53 pm
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Karnarnataka Election: ರಾಜ್ಯದ ಕುತೂಹಲ ಕೆರಳಿಸಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಕಣಕ್ಕಿಳ

19 Mar 2026 12:28 pm
ಇರಾನ್ ಸೇನೆಗೆ ಎಚ್ಚರಿಕೆ ಸಂದೇಶ ರವಾನಿಸಿದ ಸೌದಿ ಅರೇಬಿಯಾ, ಪರಿಸ್ಥಿತಿ ಭೀಕರ | Iran Conflict

ಮಧ್ಯಪ್ರಾಚ್ಯ ಇಷ್ಟುದಿನ ತೈಲ ಮಾರಾಟಕ್ಕೆ ಹೆಸರು ಮಾಡಿತ್ತು, ಆದರೆ ಈಗ ಯುದ್ಧದ ಕಾರಣದಿಂದ ಇಡೀ ಜಗತ್ತಿನಾದ್ಯಂತ ಚರ್ಚೆಯಲ್ಲಿದೆ. ಇರಾನ್ ಯಾರ ಮಾತನ್ನು ಕೇಳುತ್ತಿಲ್ಲ, ತನ್ನ ಮೇಲೆ ನಡೆದಿರುವ ದಾಳಿಗೆ ಪ್ರತಿಕಾರದ ಮಂತ್ರ ಜಪಿಸ

19 Mar 2026 12:12 pm
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ

Gold Silver Price Today: ಜನರು ಯುಗಾದಿ ಹಬ್ಬದ (Ugadi 2026) ಸಂಭ್ರಮದಲ್ಲಿದ್ದಾರೆ. ಹೊಸ ವರ್ಷದ ಈ ಹಬ್ಬದ ವೇಳೆ ಚಿನ್ನ ಬೆಳ್ಳಿ ಗ್ರಾಹಕರಿಗೆ ಶುಭ ಸುದ್ದಿ ಸಿಕ್ಕಿದೆ. ಸತತ ಎರಡನೇ ದಿನವೂ ಚಿನ್ನದ ಹಾಗೂ ಬೆಳ್ಳಿಯ ದರದಲ್ಲಿ ಭರ್ಜರಿ ಕುಸಿತವಾಗಿದೆ. ಕೆಲ

19 Mar 2026 12:10 pm
ಮಾರ್ಚ್‌ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಮಾರ್ಚ್‌ 19) ಲೀಟರ್‌ ಪೆಟ

19 Mar 2026 11:39 am
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು

ಕನ್ನಡಿಗರ ಬೇಡಿಕೆಗೆ ಕಿವಿಗೊಡದೇ ಇದ್ದರೆ ಕರ್ನಾಟಕದಲ್ಲಿ ರೈಲು ವ್ಯವಸ್ಥೆಯನ್ನೇ ಸ್ಥಗಿತಗೊಳಿಸುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಎಚ್ಚರಿಸಿದ್ದಾರೆ. ರೈಲ್ವೆ ಇಲಾಖೆಗೆ ಕರ

19 Mar 2026 8:30 am
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ

ನವದೆಹಲಿ/ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆ ಕರ್ನಾಟಕ ವ್ಯಾಪ್ತಿಯಲ್ಲಿ ಹೊಸ ರೈಲು ಮಾರ್ಗಗಳನ್ನು ನಿರ್ಮಿಸುತ್ತಿದೆ. ವಿವಿಧ ಅಭಿವೃದ್ಧಿ ಕೆಲಸಗಳು ಪ್ರಗತಿಯಲ್ಲಿವೆ. ಇದೀಗ ಮಲೆನಾಡು-ಉತ್ತರ ಕರ್ನಾಟಕ, ಮಲೆನಾಡು-ಕರಾವಳಿ ಸಂಪರ

19 Mar 2026 8:15 am
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ

Horoscope March 19: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ರಾಹುಕಾಲ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. ಮ

19 Mar 2026 6:00 am
ಜಪಾನ್ ಮತ್ತು ದಕ್ಷಿಣ ಕೊರಿಯಾಗೆ ಕಿಮ್ ಜಾಂಗ್ ಉನ್ ಭಯ ಶುರುವಾಯ್ತು | Kim Jong Un

ಉತ್ತರ ಕೊರಿಯಾ ಅನ್ನೋ ದೇಶ ಎಷ್ಟು ಚಿಕ್ಕದಾಗಿ ಇದೆಯೋ ಅಷ್ಟೇ ದೊಡ್ಡದಾಗಿ ಹವಾ ಇಟ್ಟಿದ್ದು, ಪಾಶ್ಚಿಮಾತ್ಯ ದೇಶಗಳು ಕೂಡ ಉತ್ತರ ಕೊರಿಯಾ ಬಗ್ಗೆ ಯೋಚನೆ ಮಾಡುವ ಪರಿಸ್ಥಿತಿ ಇದೆ. ಒಂದು ಕಡೆ ಪದೇ ಪದೇ ತನ್ನ ಬಳಿ ಇರುವ ಪರಮಾಣು ಸಾಮರ

18 Mar 2026 11:59 pm
ಇರಾನ್ ದೇಶದ ಸಾಲು ಸಾಲು ನಾಯಕರ ಕಥೆ ಮುಗಿಯಿತು, ಯುದ್ಧ ಮತ್ತಷ್ಟು ಜೋರಾಯ್ತು | Iran Conflict

ಇರಾನ್ ವಿರುದ್ಧ ಭಾರಿ ದೊಡ್ಡ ಮಟ್ಟದಲ್ಲಿ ದಾಳಿ ಮಾಡುತ್ತಿರುವ ಅಮೆರಿಕ &ಇಸ್ರೇಲ್ ಸೇನೆಗಳು ಯಾರೂ ಊಹೆ ಮಾಡಲು ಆಗದ ಹಂತಕ್ಕೆ ತಲುಪಿವೆ. ಒಂದು ಕಡೆ ಇರಾನ್ ತನ್ನ ದೊಡ್ಡ ದೊಡ್ಡ ನಾಯಕರನ್ನ ಕಳೆದುಕೊಂಡು ರೊಚ್ಚಿಗೆದ್ದಿದೆ, ಅದರಲ್

18 Mar 2026 11:50 pm
ಕೇರಳ ವಿಧಾನಸಭೆ ಚುನಾವಣೆಗೆ 55 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್ | Kerala Assembly Elections 2026

ದೇಶದಲ್ಲಿ ಮತ್ತೊಮ್ಮೆ ಚುನಾವಣೆಯ ಕಾವು ರಂಗೇರಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಮತದಾನ ಕೂಡ ನಡೆಯಲಿದೆ. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ಸೇರಿದಂತೆ ಪುದುಚೇರಿಯ ಅಸೆಂಬ್ಲಿಗೆ ಚುನಾವಣೆ ನಡೆಯಲಿದೆ. ಈ ಪೈಕಿ ದಕ್ಷ

18 Mar 2026 11:38 pm
ವಾಸ್ತು ಸರಿಯಿದ್ದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲವೇ, ಲಕ್ಷ್ಮಿ ದೇವಿಯ ಅನುಗ್ರಹ ಪಡೆಯಲು ಈ ಸರಳ ವಾಸ್ತು ಟಿಪ್ಸ್ ಪಾಲಿಸಿ

ವಾಸ್ತು ನಿಯಮಗಳನ್ನು ಅನುಸರಿಸಿ ಮನೆ ಕಟ್ಟಿದರೂ ಕೆಲವೊಮ್ಮೆ ಆರ್ಥಿಕ ಸಂಕಷ್ಟಗಳು ಎದುರಾಗಬಹುದು. ಅನಗತ್ಯ ಜಗಳಗಳು, ಕಿರಿಕಿರಿ ಮತ್ತು ಹಣಕಾಸಿನ ತೊಂದರೆಗಳು ಕಂಡುಬರುತ್ತವೆ. ಇದನ್ನು ವಾಸ್ತು ದೋಷ ಎಂದು ಭಾವಿಸಿ ದೊಡ್ಡ ಬದಲಾವ

18 Mar 2026 9:48 pm
Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ: ಐಎಂಡಿ

Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಮೂರರಿಂದ ಐದು ದಿನಗಳ ವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು

18 Mar 2026 9:47 pm
ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ

ಬೆಂಗಳೂರು: ಯುಗಾದಿಗೂ ಮುನ್ನ ಪೂರ್ವ ಮುಂಗಾರು ಮಳೆ ಸುರಿದು ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದ ಜನರಲ್ಲಿ ಸಂಭ್ರಮ ಮೂಡಿಸಿದೆ. ಹಾಸನ, ಧಾರವಾಡ ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆ ದಾಖಲಾಗಿದೆ. ರಸ್ತೆ ತುಂಬೆಲ್ಲ ಆಲಿಕಲ್ಲು ಕಂಡು ಜ

18 Mar 2026 6:26 pm
Tea: ಟೀ ವಿಚಾರಕ್ಕೆ ಅತ್ತೆ - ಸೊಸೆ ಜಗಳ: ಸಣ್ಣ ಮಕ್ಕಳ ಮುಂದೆಯೇ ಸೊಸೆ ಕೊಂದ ಅತ್ತೆ

Tea: ಅತ್ತೆ - ಸೊಸೆಯಂದಿರುವ ನಡುವೆ ಸಣ್ಣ ಮುನಿಸು, ಜಗಳ ಎನ್ನುವುದು ಸಹಜವೇ. ಆದರೆ ಅದು ವಿಪರೀತವಾಗುವುದು ಕೊಲೆಯಲ್ಲಿ ಅಂತ್ಯವಾಗುವುದು ವಿರಳ. ಸೊಸೆ ಚಹಾ ಕೊಡುವುದು ತಡ ಮಾಡಿದ್ದಾಳೆ ಎಂದು ಅತ್ತೆಯೊಬ್ಬರು ಆಕೆಯನ್ನು ಕೊಲೆ ಮಾಡಿರ

18 Mar 2026 6:12 pm
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು

ಬೆಂಗಳೂರು: ರಾಜ್ಯದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಯಂತಿಗಳು ಹಾಗೂ ಧಾರ್ಮಿಕ ಮೆರವಣಿಗೆಗಳ ವೇಳೆ ಕಿವಿಗೆ ಬಡಿಯುವ ಡಿಜೆ (DJ) ಸೌಂಡ್ ಸಿಸ್ಟಮ್ ಬಳಸುವುದು ಮತ್ತು 'ಐಟಂ ಸಾಂಗ್'ಗಳನ್ನು ಹಾಕುವುದು ಇತ್ತೀಚೆಗೆ

18 Mar 2026 4:22 pm
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್

ಬೆಂಗಳೂರು: ಕರ್ನಾಟಕ ರಾಜ್ಯ ಇಡೀ ದೇಶದಲ್ಲಿ 4ನೇ ಸ್ಥಾನದಲ್ಲಿ ಅತ್ಯಧಿಕ ವೇತನವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅವರ ವೇತನ ಪರಿಷ್ಕರಣೆ ಮಾಡಲಾಗುವುದು ಎ

18 Mar 2026 4:19 pm
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವ 'ಆಟೋ ಮ್ಯುಟೇಶನ್' ವ್ಯವಸ್ಥೆಯ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್ತಿನಲ್ಲಿ ಮಾಹಿತಿ ಹಂಚಿಕೊಂಡರು. ಆಸ್ತಿ ನೋಂದಣಿ ಮಾಡಿಸಿದ ನಂತರ ಖ

18 Mar 2026 4:01 pm
ಸರ್ಪೇಸಿ ಕಾಯ್ದೆ ಸಂಕಷ್ಟ: ಕಾಫಿ ಬೆಳೆಗಾರರ ಪರ ಕುಮಾರಸ್ವಾಮಿ ಮನವಿ

ನವದೆಹಲಿ: ಸರ್ಪೇಸಿ ಕಾಯ್ದೆಯಿಂದ ಆಗುತ್ತಿರುವ ತೊಂದರೆ ಹಾಗೂ ರಾಜ್ಯದಲ್ಲಿ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಹಾಸನ ಜಿಲ್ಲೆಯ ಕಾಫಿ ಬೆಳೆಗಾರರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನೇತ

18 Mar 2026 3:18 pm
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ?

ಹಾವೇರಿ: ಇಲ್ಲಿನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬ್ಯಾಡಗಿ ಕೆಂಪು ಮೆಣಸಿನಕಾಯಿ ಮಾರುಕಟ್ಟೆಗೆ (ಕೃಷಿ ಉತ್ಪನ್ನ ಮಾರುಕಟ್ಟೆ) ಒಂದೇ ದಿನಕ್ಕೆ ಸಾವಿರಾರು ಕ್ವಿಂಟಾಲ್ ಕೆಂಪು ಮೆಣಸಿನಕಾಯಿ ಚೀಲ ಆವಕವಾಗಿವೆ. ಇದು ಈ ಋತುವಿನಲ್ಲೇ ಆ

18 Mar 2026 3:16 pm
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ

ಬೆಂಗಳೂರು: ರಾಜ್ಯಾದ್ಯಂತ 2026ನೇ ಸಾಲಿನ ಬಹುನಿರೀಕ್ಷಿತ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-1 ಇಂದಿನಿಂದ (ಮಾರ್ಚ್ 18) ಅತ್ಯಂತ ಸುಗಮವಾಗಿ ಹಾಗೂ ಬಿಗಿ ಭದ್ರತೆಯ ನಡುವೆ ಆರಂಭವಾಗಿದೆ. ಮಕ್ಕಳ ಶೈಕ್ಷಣಿಕ ಜೀವನದ ಪ್ರಮುಖ ಘಟ್ಟವಾಗಿರುವ ಈ

18 Mar 2026 2:58 pm
6 ಉಕ್ರೇನ್ ಪ್ರಜೆಗಳ ಬಂಧನ, ಭಾರತದ ನೆಲದಲ್ಲಿ ಉಕ್ರೇನಿಯನ್ನರ ಕೃತ್ಯ ತಿಳಿಯಿರಿ | NIA Probe

ರಷ್ಯಾ ವಿರುದ್ಧ ಯುದ್ಧ ಶುರು ಮಾಡಿರುವ ಉಕ್ರೇನ್ ಈಗ ಹಣಕ್ಕಾಗಿ ಮಾಡಬಾರದ ಕೆಲಸ ಮಾಡ್ತಾ ಇದೆ. ಅತ್ತ ಸುಮ್ಮನೆ ಇರದೆ ಇರಾನ್ ಹಾಗೂ ಅಮೆರಿಕ ನಡುವಿನ ಯುದ್ಧದಲ್ಲಿ ಮೂಗು ತೂರಿಸಿರುವ ಇದೇ ಉಕ್ರೇನ್, ಭಾರತದ ಆಂತರಿಕ ವಿಚಾರದಲ್ಲಿ ಕೂ

18 Mar 2026 2:25 pm
ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ: 1-8ನೇ ತರಗತಿಗೆ ಹೊಸ ಪಠ್ಯಪುಸ್ತಕ ಬಿಡುಗಡೆ ಮಾಡಿದ NCERT

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದ್ದು, 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಹೊಸ ಪಠ್ಯಪುಸ್ತಕಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಹೊಸ

18 Mar 2026 2:15 pm
ಪ್ರಸ್ತುತ ಅಧಿವೇಶನದಲ್ಲೇ KAOMA 2025 ತಕ್ಷಣ ಜಾರಿಗೊಳಿಸಿ, ತಾರತಮ್ಯದ ತ್ಯಾಜ್ಯ ಶುಲ್ಕ ರದ್ದುಪಡಿಸಿ: BAF ಆಗ್ರಹ

ಬೆಂಗಳೂರು: ಅಪಾರ್ಟ್‌ಮೆಂಟ್‌ ನಿವಾಸಿಗಳ ಹಕ್ಕುಗಳು ಮತ್ತು ಆರ್ಥಿಕ ಭಾರಕ್ಕೆ ಸಂಬಂಧಿಸಿದ ಮಹತ್ವದ ವಿಚಾರಗಳ ಬಗ್ಗೆ ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್ ( ) ಸರ್ಕಾರದ ಗಮನ ಸೆಳೆದಿದೆ. ಬಹುನಿರೀಕ್ಷಿತ ಕರ್ನಾಟಕ ಅಪಾರ್ಟ್‌

18 Mar 2026 1:42 pm
\ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE\: ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral

ಭಾರತೀಯ ಮೂಲದ ಮಹಿಳಾ ಉದ್ಯಮಿಯೊಬ್ಬರು ತಮ್ಮ ಜೀವನದ ಅತಿ ಪ್ರಮುಖ ಘಟ್ಟಗಳು ಹಾಗೂ ಸಾಧನೆಗಳಿಗೆ ಸಂಯುಕ್ತ ಅರಬ್ ಸಂಸ್ಥಾನ (UAE) ಕಾರಣ ಎಂದು ಬಣ್ಣಿಸಿ, ಆ ದೇಶಕ್ಕೆ ಅತ್ಯಂತ ಭಾವುಕ ನಮನ ಸಲ್ಲಿಸಿದ್ದಾರೆ. 'ಶೂನ್ಯ'ದಿಂದ ಆರಂಭವಾದ ತಮ್ಮ

18 Mar 2026 12:48 pm
ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಎಸ್‌ಐಟಿ

ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೊಗಳಿದ್ದ ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (SIT) ಇಂದು ಮಹತ್ವದ ಹೆಜ್ಜೆ ಇಟ್ಟಿದೆ. ಪ್ರಕರಣದ ತನಿಖೆಯನ್ನು ಪೂ

18 Mar 2026 12:37 pm
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ

ರಾಜಧಾನಿ ಬೆಂಗಳೂರಿನಲ್ಲಿ ಇಂದು ಚಿನ್ನದ ದರದಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ. ಕಳೆದ ಕೆಲವು ದಿನಗಳಿಂದ ಏರಿಕೆ ಹಾದಿಯಲ್ಲಿದ್ದ ಬೆಲೆ ಇಂದು ಕೊಂಚ ತಗ್ಗಿದ್ದು, ಆಭರಣ ಖರೀದಿದಾರರಿಗೆ ಸಣ್ಣ ಸಮಾಧಾನ ತಂದಿದೆ. ಜಾಗತಿಕ ಮಾರುಕಟ್ಟೆ

18 Mar 2026 12:21 pm
ವಿವಿಧ ರಾಜ್ಯಗಳ ಚುನಾವಣೆ ಬಳಿಕ ಪ್ರಧಾನಿ ಭೇಟಿಗೆ ಸರ್ವಪಕ್ಷ ಸಂಸದರ ನಿಯೋಗ ತೀರ್ಮಾನ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

ನವದೆಹಲಿ: ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ನಂತರ ಮತ್ತೊಮ್ಮೆ ಸಭೆ ಸೇರಿ ಸರ್ವಪಕ್ಷ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಬೇಕು ಎಂದು ರಾಜ್ಯ ಸಂಸದರ ಸಭೆಯಲ್ಲಿ ತೀರ್ಮಾನ

18 Mar 2026 11:58 am
ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ಸಿಗಬಹುದು ಪಿತೃತ್ವದ ರಜೆ, ಶೀಘ್ರದಲ್ಲೇ ಕಾನೂನು ಸಾಧ್ಯತೆ... Supreme Court

ನವದೆಹಲಿ: ಮಕ್ಕಳನ್ನ ಬೆಳೆಸುವುದು ಅಂದ್ರೆ ಅದು ದೊಡ್ಡ ಜವಾಬ್ದಾರಿ, ಏಕೆಂದರೆ ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳು. ಹೀಗಿದ್ದಾಗ ಮಕ್ಕಳನ್ನು ಬೆಳೆಸಲು ಪೋಷಕರು ಸಾಕಷ್ಟು ಮುತುವರ್ಜಿ ವಹಿಸಿ ನೋಡಿಕೊಳ್ಳಬೇಕು. ಇದಕ್ಕಾಗಿ ಸಾಕಷ

18 Mar 2026 11:35 am
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ

Karnataka Weather: ಫೆಬ್ರವರಿ ಅಂತ್ಯದಿಂದಲೇ ಬಿಸಿಲಿನ ತಾಪ ಹೆಚ್ಚಾಗಿದ್ದ ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ (Pre Monsoon Rain 2026) ಅಬ್ಬರಿಸಿದೆ. ಒಂದೇ ದಿನಕ್ಕೆ ಬೇಸಿಗೆ ಮಾಯವಾಗಿ ಚಳಿಗಾಲವೇ ಶ

18 Mar 2026 10:59 am
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) 2026ನೇ ಸಾಲಿನ 10ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಮಾರ್ಚ್ 11, 2026 ರಂದು ಈ ವರ್ಷದ 10ನೇ ತರಗತಿ ಪರೀಕ್ಷೆಗಳು ಮುಕ್ತಾಯಗೊಂಡಿದ್ದು, ದೇಶಾದ್ಯಂತ ಸುಮಾರು 25 ಲಕ್ಷ

18 Mar 2026 10:23 am
ಬಿಲ್ ಗೇಟ್ಸ್, ರತನ್ ಟಾಟಾ ಸಾಲಿನಲ್ಲಿ ಈಗ ನೀತಾ ಅಂಬಾನಿ; ರಿಲಯನ್ಸ್ ಫೌಂಡೇಶನ್ ಸ್ಥಾಪಕಿಗೆ ಕಳಿಂಗ ಮಾನವೀಯ ಪ್ರಶಸ್ತಿಯ ಗರಿ

ಭುವನೇಶ್ವರ್ : ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ಮತ್ತು ಅಧ್ಯಕ್ಷರಾದ ನೀತಾ ಅಂಬಾನಿ ಅವರಿಗೆ ಪ್ರತಿಷ್ಠಿತ ಕಳಿಂಗ ಇನ್ ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (KISS) ವತಿಯಿಂದ '2025ರ ಸಾಲಿನ ಹ್ಯುಮಾನಿಟೇರಿಯನ್' (ಮಾನವೀಯ ಸೇವಾ) ಪ್ರಶ

18 Mar 2026 9:46 am
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ; ರಾಜ್ಯದ ಎಲ್ಲ ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ

ಭಾರತೀಯ ರೈಲ್ವೆ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಹಾಗೂ ಪದೋನ್ನತಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್‌ ಭಾಷೆಗಳಲ್ಲಿ ಮಾತ್ರ ನಡೆಸುತ್ತಿರುವುದನ್ನು ತೀವ್ರವಾಗಿ ಖಂಡಿಸ

18 Mar 2026 9:31 am
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ

ಕರ್ನಾಟಕ ರಾಜ್ಯಾದ್ಯಂತ ಶಾಲಾ ವಿದ್ಯಾರ್ಥಿಗಳ ಜೀವನದ ಅತಿ ಪ್ರಮುಖ ಘಟ್ಟವಾದ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆಗಳು ಇಂದಿನಿಂದ (ಮಾರ್ಚ್ 18) ಆರಂಭವಾಗುತ್ತಿವೆ. ಏಪ್ರಿಲ್ 2ರವರೆಗೆ ನಡೆಯಲಿರುವ ಈ ಮಹತ್ವದ ಪರೀಕ್ಷೆ ಬರೆಯಲ

18 Mar 2026 8:40 am
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇತ್ತೀಚೆಗೆ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ನೇಮಕಾತಿ ಬಗ್ಗೆ ಅಧಿಕೃತವಾಗಿ ಘೋಷಿಸಿತ್ತು. ಅದರ ಬೆನ್ನಲ್ಲೆ ದೈಹಿಕ ಶಿಕ್ಷಕರ ನೇಮಕಾತಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರ

18 Mar 2026 8:39 am
SSLC Exam: ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಿದ ನಂತರ ನಿಮ್ಮ ಮುಂದಿನ 3 ಗಂಟೆ ಹೇಗಿರಬೇಕು? ಇಲ್ಲಿದೆ ಮಾಹಿತಿ

ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳು ವರ್ಷಪೂರ್ತಿ ಓದಿದ ಶ್ರಮವನ್ನು ಕೇವಲ ಮೂರು ಗಂಟೆಗಳಲ್ಲಿ ಪ್ರಸ್ತುತಪಡಿಸುವ ನಿರ್ಣಾಯಕ ಘಟ್ಟ ಇದಾಗಿದೆ. ಪರೀಕ್ಷಾ ಕೇಂದ್ರದ

18 Mar 2026 7:30 am
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?

ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ವರುಣನ ಅಬ್ಬರ ತುಸು ಹೆಚ್ಚಾಗಿದ್ದರೆ, ಉತ್ತರ ಒಳನಾಡಿನ ಕೆಲವೇ ಕೆಲವು ಪ್ರದೇಶಗಳಲ್ಲಿ ಮಳೆ

18 Mar 2026 7:20 am
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ

Horoscope March 18: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ರಾಹುಕಾಲ ಮಧ್ಯಾಹ್ನ 12:00 ರಿಂದ 1:30 ರವರೆಗೆ ಇರುತ್ತದೆ. ಮಾರ

18 Mar 2026 6:00 am
ಮನೆ ನಿರ್ಮಾಣಕ್ಕೂ ಮೊದಲು ತಿಳಿಯಲೇಬೇಕಾದ ವಾಸ್ತು ರಹಸ್ಯ

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ನಿರ್ಮಾಣದಲ್ಲಿ ಬಾಗಿಲುಗಳು ಮತ್ತು ಕಿಟಕಿಗಳ ಸಂಖ್ಯೆಗೆ ತುಂಬಾ ಮಹತ್ವವಿದೆ. ಬಾಗಿಲುಗಳು ಮತ್ತು ಕಿಟಕಿಗಳು ಸಮ ಸಂಖ್ಯೆಯಲ್ಲಿರಬೇಕಾ ಅಥವಾ ಬೇಸ ಸಂಖ್ಯೆಯಲ್ಲಿರಬೇಕಾ? ಎಂಬ ಪ್ರಶ್ನೆ ಬಹುತೆಕ

17 Mar 2026 9:30 pm
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದಲ್ಲಿ, ಅದರಲ್ಲೂ ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಹೊರರಾಜ್ಯದ ವಲಸೆ ಕಾರ್ಮಿಕರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಕೈತಪ್ಪುತ್ತಿವೆ ಎಂ

16 Mar 2026 11:34 pm
ಮನೆಯ ವಾಸ್ತು ದೋಷವೇ ? ಹಣ ಖರ್ಚಿಲ್ಲದೆ ಸರಿಪಡಿಸಬಹುದಾದ ಸರಳ ಉಪಾಯಗಳು ಇಲ್ಲಿವೆ

ಮನೆಯ ವಾಸ್ತು ಸರಿಯಾಗಿಲ್ಲ ಎಂದು ಕೆಲವರು ಹೇಳಿದಾಗ ಮತ್ತು ಅದು ನಮ್ಮ ಮನಸ್ಸಿಗೆ ಭಾವಿಸಿದಾಗ ಕಟ್ಟಿರುವ ಗೋಡೆಗಳನ್ನು ಒಡೆದು ಕಟ್ಟುವುದು ಅಥವಾ ದೊಡ್ಡ ಬದಲಾವಣೆಗಳನ್ನು ಮಾಡುವುದು ಅನಿವಾರ್ಯ ಎಂದು ಕೆಲವರು ಅಂದುಕೊಳ್ಳುತ್ತ

16 Mar 2026 12:56 pm
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು

Horoscope March 16: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ರಾಹುಕಾಲ ಬೆಳಿಗ್ಗೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ

16 Mar 2026 6:00 am
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ (KAS) ಹುದ್ದೆಗಳ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಶಾಕಿಂಗ್‌ ಸುದ್ದಿಯೊಂದನ್ನು ನೀಡಿದೆ. 384 ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮ

15 Mar 2026 3:19 pm
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಪ್ರತಿಷ್ಠಿತ 'ಮಹಾರತ್ನ' ಸಾರ್ವಜನಿಕ ವಲಯದ ಇಂಧನ ಕಂಪನಿಯಾದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL), ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಭರ್ಜರಿ

15 Mar 2026 1:38 pm
ಮಾರ್ಚ್‌ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ

Horoscope March 15: ಇಂದು (ಮಾರ್ಚ್‌ 15) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಕೆಲವರಿಗೆ ಕೆಲವು ಕ್ಷೇತ್ರಗಳಲ್ಲಿ ಎಚ್ಚರಿಕೆಯ ಅಗತ್ಯ ಇದ್ದರೆ, ಇನ್ನೂ ಕೆಲವರಿಗೆ ಹೊಸ ಅ

15 Mar 2026 6:05 am
Horoscope March 15; ಈ ರಾಶಿಯವರಿಗಿದೆ ಧನ ಲಾಭ ಮತ್ತು ಯಶಸ್ಸಿನ ಸೂಚನೆ

Horoscope March 15: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ರಾಹುಕಾಲ ಸಂಜೆ 4:30 ರಿಂದ ಸಂಜೆ 6:00 ರವರೆಗೆ ಇರುತ್ತದೆ. ಮ

15 Mar 2026 6:00 am
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ

ಮಾರ್ಚ್ 16ರಿಂದ ಮಾರ್ಚ್ 22ರವರೆಗಿನ ಈ ವಾರವು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳ ಮೇಲೆ ಹತ್ತಿರದ ಪರಿಣಾಮ ಬೀರಲಿದೆ. ವಸಂತ ಋತುವಿನ ಆಗಮನ ಹಾಗೂ ಯುಗಾದಿ ಹಬ್ಬದ ಸಡಗರದ ನಡುವೆ ಈ ವಾರವು ಕೆಲವು ರಾಶಿಯವರಿಗೆ ವೃತ್ತಿಜೀ

14 Mar 2026 3:19 pm
Meta Layoffs 2026: AI ಮೇಲೆ ಭಾರಿ ಹೂಡಿಕೆ, 15,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಮೆಟಾ

ಬೆಂಗಳೂರು: ಜಾಗತಿಕ ಟೆಕ್ ವಲಯದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೇಲಿನ ಹೂಡಿಕೆ ಹೆಚ್ಚಾಗುತ್ತಿದ್ದಂತೆ, ಇದರ ನೇರ ಹೊಡೆತ ಐಟಿ ಉದ್ಯೋಗಿಗಳ ಮೇಲಾಗುತ್ತಿದೆ. ಅಮೆರಿಕದ ಪ್ರಖ್ಯಾತ ಟೆಕ್ ದೈತ್ಯ ಹಾಗೂ ಫೇಸ್‌ಬುಕ್, ಇನ್

14 Mar 2026 12:26 pm
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ

Horoscope March 14: ಮಾರ್ಚ್ 14 ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಾರ್ಚ್ 14ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್

14 Mar 2026 6:00 am
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಮೀನ ರಾಶಿಗೆ ದೊರೆಯುವ ಶುಭಫಲಗಳು

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

13 Mar 2026 12:00 pm
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಕುಂಭ ರಾಶಿಯವರಿಗೆ ಇದರ ಮಹತ್ವ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

13 Mar 2026 11:00 am
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಮಕರ ರಾಶಿಯವರಿಗೆ ಇದರ ಮಹತ್ವ

ಭಾರತೀಯ ತಂತ್ರ ಮತ್ತು ಆಗಮ ಶಾಸ್ತ್ರಗಳಲ್ಲಿ ದೇವಿ ಉಪಾಸನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕ

13 Mar 2026 10:00 am
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಧನು ರಾಶಿಯವರಿಗೆ ಇದರ ಮಹತ್ವ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

13 Mar 2026 9:00 am
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ವೃಶ್ಚಿಕ ರಾಶಿಯವರಿಗೆ ಶತ್ರುಗಳಿಂದ ರಕ್ಷಣೆ ಮತ್ತು ಜಯ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

13 Mar 2026 8:00 am
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ

Horoscope March 13: ಮಾರ್ಚ್ 13ರಂದು ಎಲ್ಲ 12 ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 13ರ ದ್ವಾದಶಯ ರಾಶಿಗಳಿಗೆ ಶುಭ, ಅಶುಗಳು,

13 Mar 2026 6:00 am
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಕನ್ಯಾ ರಾಶಿಯವರಿಗೆ ಪರಿಚಯ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

12 Mar 2026 6:00 pm
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಸಿಂಹ ರಾಶಿಯವರಿಗೆ ಇದರ ಮಹತ್ವ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಶಕ್ತಿಶಾಲಿ ರಕ್ಷಣಾ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನ

12 Mar 2026 5:00 pm
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ಕರ್ಕಾಟಕ ರಾಶಿಯವರಿಗೆ ಇದರ ಅಗತ್ಯತೆ

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಪ್ರಭಾವಶಾಲಿ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ಸಪ್ತಮಾತ್ರುಕೆಯಲ್ಲೊಬ್ಬಳಾಗಿರುವ ವಾರಾಹಿ ದೇವಿ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನಾಯಿಕೆ

12 Mar 2026 4:00 pm
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ ಮಿಥುನ ರಾಶಿಗೆ ಶುಭಫಲಗಳು

ಶ್ರೀ ವಾರಾಹಿ ದೇವಿ ತಂತ್ರ ಮತ್ತು ಆಗಮ ಪರಂಪರೆಯಲ್ಲಿ ಅತ್ಯಂತ ಮಹತ್ವ ಪಡೆದ ದೇವಿ. ವಾರಾಹಿ ದೇವಿ ಸಪ್ತಮಾತ್ರುಕೆಯಲ್ಲೊಬ್ಬಳು ಹಾಗೂ ಶ್ರೀವಿದ್ಯಾ ಪರಂಪರೆಯಲ್ಲಿ ದಂಡನಾಥಾ ಅಥವಾ ದಂಡನಾಯಿಕೆಯಾಗಿರುವ ದೇವಿ ಎಂದು ಪರಿಗಣಿಸಲಾಗ

12 Mar 2026 3:32 pm
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ

Horoscope March 12: ಮಾರ್ಚ್ 12ರಂದು ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಮಾಹಿತಿ ನೀಡಲಾಗಿದ್ದು, ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 12ರ ದಿನ ಭವಿಷ್ಯ ಪ್ರಕಾರ, ಈ 12 ರಾಶಿಯವರ ಭ

12 Mar 2026 6:00 am
ಶತ್ರು ನಿಗ್ರಹ ವಾರಾಹಿ ಹೋಮದ ವಿಶೇಷ ಫಲ – ವೃಷಭ ರಾಶಿಯವರಿಗೆ ಶತ್ರು ನಿವಾರಣೆ ಮತ್ತು ಆರ್ಥಿಕ ಸ್ಥಿರತೆ

ಭಾರತೀಯ ತಂತ್ರ ಮತ್ತು ಆಗಮ ಶಾಸ್ತ್ರಗಳಲ್ಲಿ ದೇವಿ ಉಪಾಸನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ದಶಮಹಾವಿದ್ಯೆಗಳಲ್ಲೊಬ್ಬಳಾಗಿ ಆರಾಧಿಸಲ್ಪಡುವ ಶ್ರೀ ವಾರಾಹಿ ದೇವಿ ಅತ್ಯಂತ ಶಕ್ತಿಶಾಲಿ ದೇವಿಯಾಗಿ ಪರಿಗಣಿಸಲ್ಪಟ್ಟಿದ್ದಾಳೆ. ದ

11 Mar 2026 5:01 pm
ಕೆಎಸ್‌ಆರ್‌ಟಿಸಿ ಉದ್ಯೋಗ ಕೊಡಿಸುವುದಾಗಿ ಹೇಳಿ ವಂಚನೆ: ಸಾರ್ವಜನಿಕರಿಗೆ ನಿಗಮದ ಎಚ್ಚರಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಕೆಲವು ಮಂದಿ ಉದ್ಯೋಗಾಕಾಂಕ್ಷಿಗಳಿಗೆ ವಂಚನೆ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ನಿಗಮದಲ್ಲಿ ಉನ್ನತ ಹುದ್ದೆಯ ಅಧಿಕಾರಿಗಳ

11 Mar 2026 5:01 pm
ಮೇಷ ರಾಶಿ ಜನರಿಗೆ ವಾರಾಹಿ ಹೋಮದ ಅದ್ಭುತ ಫಲಗಳು: ಶತ್ರುಗಳ ಮೇಲೆ ಜಯ, ಜೀವನದಲ್ಲಿ ಯಶಸ್ಸು

ಭಾರತೀಯ ತಂತ್ರ ಮತ್ತು ಆಗಮ ಶಾಸ್ತ್ರಗಳಲ್ಲಿ ದೇವಿ ಉಪಾಸನೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ದಶಮಹಾವಿದ್ಯೆಗಳಲ್ಲೊಬ್ಬಳಾಗಿ ಆರಾಧಿಸಲ್ಪಡುವ ಶ್ರೀ ವಾರಾಹಿ ದೇವಿ ಅಪಾರ ಶಕ್ತಿಯುಳ್ಳ ದೇವಿಯಾಗಿದ್ದು ರಕ್ಷಣೆಯ ದೇವಿಯಾಗಿ ಪರಿ

11 Mar 2026 4:52 pm
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಪ್ರವೇಶ ದ್ವಾರಗಳು ಮತ್ತು ಅವುಗಳ ದಿಕ್ಕುಗಳು ಮನೆಗೆ ಬರುವ ಸಮೃದ್ದಿ, ಶಾಂತಿ, ನೆಮ್ಮದಿ ಹಾಗೂ ಶಕ್ತಿಯ ಮೇಲೆ ಮಹತ್ವದ ಪ್ರಭಾವ ಬೀರುತ್ತವೆ ಎಂದು ಹೇಳಲಾಗುತ್ತದೆ. ಮನೆಯ ಮುಖ್ಯ ಗೇಟು ಮತ್ತು ಮುಖ

11 Mar 2026 12:42 pm
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ

Horoscope March 11: ಮಾರ್ಚ್ 11ರ ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲಾಫಲಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 11ರ ದಿನ ಭವಿಷ್ಯ ಪ್ರಕಾರ ಎಲ್ಲ 12 ರಾಶಿಗಳ

11 Mar 2026 6:00 am
NWKRTC ನೇಮಕಾತಿ: ಏಪ್ರಿಲ್‌ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೇಮಕಾತಿಗೆ ಸಂಬಂಧಿಸಿದಂತೆ ಯಾರೆಲ್ಲ ಅರ್ಜಿ ಸಲ್ಲಿಸಿದ್ದರೋ ಅವರಿಗೆ ಶುಭ ಸುದ್ದಿ ನೀಡಿದೆ. ಸಂಸ್ಥೆಯ ಖಾಲಿ ಹುದ್ದೆಗಳ ಪರೀಕ್ಷೆಗಳ

10 Mar 2026 4:17 pm
ಪ್ರವಾಸೋದ್ಯಮ ಇಲಾಖೆಯಿಂದ ಎಸ್‌ಸಿ,ಎಸ್‌ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ

ಬೆಂಗಳೂರು: ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ, ವಿಶೇಷವಾಗಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ರಾಜ್ಯದ

10 Mar 2026 11:57 am