SENSEX
NIFTY
GOLD
USD/INR

Weather

30    C

...
ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ: NCERTಗೆ 'ಡೀಮ್ಡ್ ಯೂನಿವರ್ಸಿಟಿ' ಸ್ಥಾನಮಾನ

ನವದೆಹಲಿ: ಭಾರತದ ಶಾಲಾ ಶಿಕ್ಷಣ ವ್ಯವಸ್ಥೆಯ ಅತ್ಯುನ್ನತ ಸಂಸ್ಥೆಯಾಗಿರುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಗೆ (ಎನ್‌ಸಿಇಆರ್‌ಟಿ) ಕೇಂದ್ರ ಸರ್ಕಾರವು ಅಧಿಕೃತವಾಗಿ 'ಡೀಮ್ಡ್ ಯೂನಿವರ್ಸಿಟಿ' ಸ್ಥಾನಮಾನವ

4 Apr 2026 1:02 pm
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ

Vande Bharat Express: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಭಾರತೀಯ ರೈಲ್ವೆಯಲ್ಲಿ ಹೊಸ ಕ್ರಾಂತಿ ತಂದಿದೆ. ಇದೀಗ ಈ ಸ್ಪೀಡರ್ ರೈಲುಗಳಿಗೆ ಸಂಬಂಧಿಸಿದಂತೆ ಅವುಗಳ ನಿರ್ವಹಣೆಗಳನ್ನು ಮೈಸೂರಿನಲ್ಲಿ ಮಾಡಲು ಚಿಂತನೆ ನಡೆದಿದೆ. ಅದಕ್ಕಾಗಿ ಬರೋಬ

4 Apr 2026 11:59 am
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ

ಛತ್ತೀಸ್‌ಗಢ: ದೇಶದ ಬುಡಕಟ್ಟು ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವ ಮತ್ತು ಪ್ರೋತ್ಸಾಹಿಸುವ ಉದ್ದೇಶದಿಂದ ಛತ್ತೀಸ್‌ಗಢದಲ್ಲಿ ಆಯೋಜಿಸಲಾಗಿದ್ದ ಚೊಚ್ಚಲ 'ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕ

4 Apr 2026 10:57 am
ಖೇಲೋ ಇಂಡಿಯಾದಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಲಕ್ಷದ್ವೀಪದ ಮೀನುಗಾರ ಯುವಕ ಅಬ್ದುಲ್ ಫತ್ತಾ

ಜಗದಾಲ್ಪುರ (ಛತ್ತೀಸ್‌ಗಢ): ರಾತ್ರಿಯಿಡೀ ಸಮುದ್ರದಲ್ಲಿ ಮೀನುಗಾರಿಕೆ ಮಾಡಿ ಕುಟುಂಬಕ್ಕೆ ಆಧಾರವಾಗಿರುವ ಯುವಕನೊಬ್ಬ, ಹಗಲಿನಲ್ಲಿ ಕ್ರೀಡಾ ಮೈದಾನದಲ್ಲಿ ಬೆವರು ಸುರಿಸಿ ಇದೀಗ ಇಡೀ ದೇಶವೇ ತಿರುಗಿ ನೋಡುವಂತಹ ಐತಿಹಾಸಿಕ ಸಾಧನ

4 Apr 2026 9:42 am
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?

ಬೆಂಗಳೂರು: ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ಚಿನ್ನ ಹಾಗೂ ಬೆಳ್ಳಿಯ ದರ ಪ್ರತಿದಿನದ ಪ್ರಮುಖ ಸುದ್ದಿಯಾಗಿರುತ್ತದೆ. ಜಾಗತಿಕ ಮಾರುಕಟ್ಟೆಯ ಏರಿಳಿತಗಳು ಹಾಗೂ ಭಾರತೀಯ ಎಂಸಿಎಕ್ಸ್ (MCX) ಮಾರುಕಟ್ಟೆಯ ವಹಿವಾಟುಗಳು ಪ್ರತ

4 Apr 2026 8:03 am
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ ತಿಂಗಳ ಆರಂಭದಲ್ಲಿಯೇ ತಾಪಮಾನದಲ್ಲಿ ಗಣನೀಯ ಏರಿಳಿತಗಳು ಕಂಡುಬರುತ್ತಿದ್ದು, ಬೇಸಿಗೆಯ ಸುಡುವ ಬಿಸಿಲಿನ ಝಳದ ನಡುವೆಯೂ ಮುಂಗಾರು ಪೂರ್ವ ಮಳೆಯ ಆಗಮನವಾಗಿದೆ. ಇಂದು (ಏಪ್ರಿಲ್ 4, 2026) ಕರ್ನಾಟಕದ

4 Apr 2026 6:51 am
Siddaramaiah: ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲೇ ನಂಬರ್ ಒನ್; ದೇಶಕ್ಕೆ ಈ ಕಾರಣಕ್ಕೆ ಕಾಂಗ್ರೆಸ್ ಬೇಕು: ಸಿದ್ದರಾಮಯ್ಯ

Siddaramaiah: ತಲಾ ಆದಾಯದಲ್ಲಿ ಕರ್ನಾಟಕದ ದೇಶದಲ್ಲೇ ನಂಬರ್ ಒನ್; ದೇಶಕ್ಕೆ ಕಾಂಗ್ರೆಸ್ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಏಪ್ರಿಲ್ 3ರ ಶುಕ್ರವಾರ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇವಿನಮಟ್ಟಿ

3 Apr 2026 11:03 pm
ಅದಾನಿ ಬಂದರುಗಳು - ವಿಶೇಷ ಆರ್ಥಿಕ ವಲಯ: 500 ಮಿಲಿಯನ್ ಟನ್ ಮೈಲಿಗಲ್ಲು ದಾಟಿದ ಅದಾನಿ ಬಂದರು, 2030ಕ್ಕೆ 1 ಬಿಲಿಯನ್ ಟನ್ ಗುರಿ

ಅದಾನಿ ಬಂದರುಗಳು ಮತ್ತು ವಿಶೇಷ ಆರ್ಥಿಕ ವಲಯವು 500 ಮಿಲಿಯನ್ ಟನ್ ಸರಕು ಸಾಮರ್ಥ್ಯದೊಂದಿಗೆ ಮಹತ್ವದ ಮೈಲಿಗಲ್ಲನ್ನು ಹೊಂದಿದೆ. ಇದು ಮುಂಚೂಣಿಯ ಕೆಲಸಗಾರರ ಪಾತ್ರ, ಕಾರ್ಯತಂತ್ರದ ಪಾಲುದಾರಿಕೆಗಳು ಮತ್ತು ಭಾರತ ಮತ್ತು ಅಂತರರಾಷ

3 Apr 2026 10:34 pm
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ

Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ ಹಿರಿಯ ಪತ್ರಕರ್ತ ಶಿವಕುಮಾರ್ ಮೆಣಸಿನಕಾಯಿ ಅವರ ಬರಹ ಇಲ್ಲಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಿವೃತ್ತ ಐಪಿಎಸ್ ಅಧಿಕಾರ ಅಣ್ಣಾಮಲೈ ಅವರನ್ನು ಬಿಜೆಪಿ ಈ ಬಾರಿ ಕಣಕ್ಕೆ ಇಳಿಸಿ

3 Apr 2026 9:57 pm
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ 2026: ಕರ್ನಾಟಕ ಚಾಂಪಿಯನ್, ಆತಿಥೇಯ ಛತ್ತೀಸ್‌ಗಢಕ್ಕೆ 9ನೇ ಸ್ಥಾನ

Khelo India Tribal Games 2026: ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ 2026ರಲ್ಲಿ ಕರ್ನಾಟಕ 23 ಚಿನ್ನದ ಪದಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಒಡಿಶಾ ಮತ್ತು ಜಾರ್ಖಂಡ್ ಕ್ರಮವಾಗಿ 21 ಚಿನ್ನ ಮತ್ತು 16 ಚಿನ್ನದೊಂದಿಗೆ ಎರಡನೇ ಮತ್ತು ಮೂರನೇ ಸ್ಥಾನದಲ್ಲಿ

3 Apr 2026 9:18 pm
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು?

ಕರ್ನಾಟಕ ಸೇರಿದಂತೆ ದೇಶದಲ್ಲಿ ಬೇಸಿಗೆ ಈಗಾಗಲೇ ಆರಂಭವಾಗಿದೆ. ಬಿಸಿಲಿನ ತಾಪಕ್ಕೆ ಜನರು ಫ್ಯಾನ್ಸ್ ಕೂಲರ್, ಎಸಿಗಳ ಮೊರೆ ಹೋಗುತ್ತಿದ್ದಾರೆ. ಕೆಲವರಲ್ಲಿ 'ಏರ್ ಕೂಲರ್ ಉತ್ತಮವೋ' ಅತವಾ 'ಎಸಿ (ಏರ್ ಕಂಡಿಷನರ್)' ಉತ್ತಮವೋ? ಯಾವುದು ಆ

3 Apr 2026 9:00 pm
ದೇಶದಲ್ಲಿ ಹಾರ್ಟ್ ಅಟ್ಯಾಕ್ ಹೆಚ್ಚಳ: ಸಂಶೋಧನೆ, ಸಂಶಯಗಳು - ರಾಜಕೀಯ ಭಾಷೆಯ ಪ್ರಶ್ನೆ ರಾಜಾರಾಂ ತಲ್ಲೂರು ಬರಹ

Heart Attack: ದೇಶದಲ್ಲಿ ಹಾರ್ಟ್ ಅಟ್ಯಾಕ್ ಸಂಖ್ಯೆ ಹೆಚ್ಚಳ: ಸಂಶೋಧನೆ, ಸಂಶಯಗಳು - ರಾಜಕೀಯ ಭಾಷೆಯ ಪ್ರಶ್ನೆಗಳ ಬಗ್ಗೆ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ಸಂಶೋಧನೆಗಳ ರಾಜಕೀಯ ಭಾಷೆ! ಕೆಲ ಪತ್ರಿಕೆಗಳಲ್ಲಿ, ದೇಶದ

3 Apr 2026 8:30 pm
Vaibhav Suryavanshi: ವೈಭವ್ ಸೂರ್ಯವಂಶಿಗೆ ಯುವರಾಜ್ ಸಿಂಗ್ ಮಹತ್ವದ ಸಲಹೆ: ಟೀಮ್ ಇಂಡಿಯಾ ಪ್ರವೇಶದ ಬಗ್ಗೆ ಭವಿಷ್ಯವಾಣಿ

Vaibhav Suryavanshi: ಭಾರತೀಯ ಕ್ರಿಕೆಟ್ ಕ್ಷೇತ್ರದಲ್ಲಿ ಹೊಸ ಅಲೆ ಹಾಗೂ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿರುವ ಯುವ ಬ್ಯಾಟಿಂಗ್ ಸೆನ್ಸೇಷನ್ ಸೃಷ್ಟಿಸುತ್ತಿರುವ ವೈಭವ್ ಸೂರ್ಯವಂಶಿಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ಮಹತ್ವದ

3 Apr 2026 8:16 pm
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀತಿಯಿಂದಾಗಿ ಇಂಧನ ಪೂರೈಕೆ ಕೊರತೆ ಆಗಿದೆ. ಅದರ ಪರಿಣಾಮವಾಗಿ ಡೀಸೆಲ್, ಪೆಟ್ರೋಲ್ ದರ ಏರಿಕೆ ಆಗಿದೆ. ಅದರ ಅವಲಂಬನೆ ತಪ್ಪಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕಲ್ ವಾಹನಗಳ ಉತ್ಪಾದನೆ ಹೆಚ್ಚಾಗುತ್

3 Apr 2026 8:00 pm
Aadhaar: ಆಧಾರ್ ಕಾರ್ಡ್ ಅಸಲಿಯೇ ಅಥವಾ ನಕಲಿಯೇ? ಮೊಬೈಲ್ ಮೂಲಕ ಹೀಗೆ ಪತ್ತೆಹಚ್ಚಿ

ದೇಶದ ಪ್ರಜೆಗಳಿಗೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ನೀಡಿರುವ ವಿಶಿಷ್ಟ ಗುರುತಿನ ಚೀಟಿಗಳ ನಕಲು ಮಾಡಿ ನಮ್ಮ ದಾಖಲೆಗಳನ್ನು ಅಪರಾಧ ಚಟುವಟಿಕೆ ಇನ್ನಿತರ ಕಾರ್ಯಗಳಿಗೆ ಬಳಸಿ ವಂಚಿಸುವವರಿದ್ದಾರೆ. ಪ್ರಮುಖ ದಾಖಲೆಯಾ

3 Apr 2026 6:30 pm
ನಿಮ್ಮ ಮನೆಯ ಸೀಲಿಂಗ್ ಫ್ಯಾನ್‌ನಲ್ಲಿ ಧೂಳು ತುಂಬಿದೆಯೇ? ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿವೆ 'ಸೀಕ್ರೆಟ್' ಟಿಪ್ಸ್

ಬೆಂಗಳೂರು: ಬೇಸಿಗೆಯ ಶಾಖದಿಂದ ಪಾರಾಗಲು ಅಥವಾ ಕೋಣೆಯಲ್ಲಿ ಗಾಳಿಯ ಸಂಚಾರ ಸುಗಮವಾಗಿರಲು ಸೀಲಿಂಗ್ ಫ್ಯಾನ್‌ಗಳು ಅನಿವಾರ್ಯ. ಆದರೆ, ಎತ್ತರದಲ್ಲಿರುವ ಈ ಫ್ಯಾನ್‌ಗಳನ್ನು ಸ್ವಚ್ಛಗೊಳಿಸುವುದು ಅಷ್ಟೇ ಕಿರಿಕಿರಿ ಉಂಟುಮಾಡುವ ಕೆ

3 Apr 2026 5:00 pm
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ: ಸರ್ಕಾರದ ವಿರುದ್ಧ ಜೋಶಿ ಆಕ್ರೋಶ

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸಿರುವ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಕ್ರಮವನ್ನು ತೀವ್ರವಾಗಿ ವಿರೋಧಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸರ್ಕಾರದ ನೀತಿಗಳ ಮೇಲೆ ಪ್ರಶ್ನೆ

3 Apr 2026 3:31 pm
Jobs: ಹೈಕೋರ್ಟ್‌ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ಹೈಕೋರ್ಟ್‌ನಲ್ಲಿ ಕೆಲಸ ಮಾಡುವ ಕನಸು ಕಾಣುತ್ತಿರುವ ಯುವಜನತೆಗೆ ಇದೊಂದು ಸುವರ್ಣಾವಕಾಶ. ಕರ್ನಾಟಕ ಹೈಕೋರ್ಟ್ 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಿಸಿದ್ದು, 'ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟ

3 Apr 2026 3:21 pm
ಬಿಸಿಲಿನ ತಾಪಕ್ಕೆ ಕಳೆಗುಂದಿದೆಯೇ ಮುಖದ ಕಾಂತಿ? ಬೇಸಿಗೆಯಲ್ಲಿ ತ್ವಚೆಯ ರಕ್ಷಣೆಗೆ ಇಲ್ಲಿವೆ 12 ಸರಳ ಸೂತ್ರ

ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ, ನಮ್ಮ ತ್ವಚೆಯ ಆರೈಕೆಯ ದಿನಚರಿಯನ್ನು ಬದಲಾಯಿಸುವುದು ಬಹಳ ಮುಖ್ಯ. ಸೂರ್ಯನ ನೇರ ಕಿರಣಗಳು, ಧೂಳು, ಬಿಸಿ ಗಾಳಿ ಮತ್ತು ಬೆವರು ನಮ್ಮ ಚರ್ಮವನ್ನು ನಿರ್ಜಲೀಕರಣಗೊಳಿಸ

3 Apr 2026 3:00 pm
ಬೆಳಿಗ್ಗೆ ನಿಂಬೆ ಹಣ್ಣಿನ ರಸ ಕುಡಿಯುತ್ತಿದ್ದೀರಾ? ಲಾಭಗಳ ಜೊತೆ ಈ ಅಪಾಯಗಳೂ ಇವೆ

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆ ಹಣ್ಣಿನ ರಸ ಬೆರೆಸಿದ ಬೆಚ್ಚಗಿನ ನೀರನ್ನು ಕುಡಿಯುವ ಅಭ್ಯಾಸ ಇತ್ತೀಚಿನ ದಿನಗಳಲ್ಲಿ ಬಹಳ ಜನಪ್ರಿಯವಾದ ಪಾನೀಯ ಆಗಿದೆ. ನಿಂಬೆಹಣ್ಣಿನಲ್ಲಿ ಪೋಷಕಾಂಶಗಳು ಅಧಿಕವಾಗಿರುವುದರಿಂದ, ಇದು ಆರೋ

3 Apr 2026 2:16 pm
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್‌

ಶಾಲೆಯ ದಿನಗಳು ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ಸುಂದರ ಹಾಗೂ ಮರೆಯಲಾಗದ ಕ್ಷಣಗಳನ್ನು ನೀಡಿರುತ್ತವೆ. ಅದರಲ್ಲಿಯೂ ನಮ್ಮ ನೆಚ್ಚಿನ ಶಿಕ್ಷಕರು ಅಥವಾ ಶಿಕ್ಷಕಿಯರೊಂದಿಗಿನ ಒಡನಾಟ ಸದಾ ನೆನಪಿನಲ್ಲಿ ಉಳಿಯುತ್ತದೆ. ತರಗತಿಯಲ್

3 Apr 2026 2:11 pm
Udaan Yatri Cafe: ಏರ್‌ಪೋರ್ಟ್‌ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ

ಭಾರತದಲ್ಲಿ ವಿಮಾನಯಾನ ಎಂಬುದು ಈಗ ಕೇವಲ ಶ್ರೀಮಂತರ ಸೊತ್ತಾಗಿ ಉಳಿದಿಲ್ಲ, ಇದು ದಿನದಿಂದ ದಿನಕ್ಕೆ ಸಾಮನ್ಯ ಜನರಿಗೂ ಕೈಗೆಟುಕುವಂತಾಗುತ್ತಿದೆ. ಟಿಕೆಟ್ ಗಳು ಮಾತ್ರವಲ್ಲದೆ ಈಗ ವಿಮಾನ ನಿಲ್ದಾಣಗಳಲ್ಲಿ ದುಬಾರಿ ಆಹಾರದ ಸಮಸ್ಯ

3 Apr 2026 12:33 pm
Summer Gardening: ಸುಡು ಬಿಸಿಲಲ್ಲೂ ನಿಮ್ಮ ಕೈತೋಟದ ಹಸಿರಾಗಿರಲಿ: ಗಿಡಗಳ ರಕ್ಷಣೆಗೆ ಇಲ್ಲಿವೆ ಸರಳ ಸೂತ್ರಗಳು

ಬೆಂಗಳೂರು: ಭಾರತದಂತಹ ಉಷ್ಣವಲಯದ ದೇಶಗಳಲ್ಲಿ ಬೇಸಿಗೆಯ ಕಾಲವು ಅತ್ಯಂತ ಕಠಿಣವಾಗಿರುತ್ತದೆ. ಸುಡುವ ಬಿಸಿಲು ಕೇವಲ ಮನುಷ್ಯರಿಗಷ್ಟೇ ಅಲ್ಲ, ನಾವು ಪ್ರೀತಿಯಿಂದ ಬೆಳೆಸಿದ ಗಿಡಗಳಿಗೂ ಹಾನಿಕಾರಕ. ತೀವ್ರವಾದ ಬಿಸಿಲಿನ ಶಾಖದ ಅಲೆಗ

3 Apr 2026 12:00 pm
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ

ಹಾಸನ: ಮದುವೆ ಎಂದರೆ ಎರಡು ಜೀವಗಳ, ಎರಡು ಕುಟುಂಬಗಳ ಹೊಸ ಸಂಬಂಧದ ಆರಂಭ. ಆದರೆ ಇಲ್ಲೊಂದು ಕಡೆ ಮದುವೆ ಮಂಟಪದಲ್ಲಿ, ಇನ್ನೇನು ಮಾಂಗಲ್ಯ ಧಾರಣೆಗೆ ಕೆಲವೇ ನಿಮಿಷಗಳಿರುವಾಗ ವಧು ದಿಢೀರ್ ಎಂದು ಮದುವೆಯನ್ನು ನಿಲ್ಲಿಸಿದ ಘಟನೆ ಕರ್ನ

3 Apr 2026 11:37 am
Coconut: ರೈತರ ನಿದ್ದೆಗೆಡಿಸಿದ ತೆಂಗಿನ ರೋಗ: ಶೇ.14ರಷ್ಟು ತೋಟಗಳಿಗೆ ಕೀಟಬಾಧೆ; ತಜ್ಞರ ತಂಡ ಪರಿಶೀಲನೆ

ತೆಂಗು ಬೆಳೆಯುವ ರಾಜ್ಯಗಳಲ್ಲಿ ಕರ್ನಾಟಕವು ಒಂದು. ಈ ತೆಂಗು ಬೆಳೆ ಗ್ರಾಮೀಣ ಆರ್ಥಿಕತೆಯನ್ನು ಉತ್ತೇಜಿಸುತ್ತದೆ. ಬೆಳೆಗಾರರಿಗೆ ಆರ್ಥಿಕವಾಗಿ ನೆರವಾಗಿದೆ. ಇತ್ತೀಚಿನ ದಿನಗಳಲ್ಲಿ ತೆಂಗಿನ ತೋಟಗಳಲ್ಲಿ ಕೀಟ ಮತ್ತು ರೋಗ ಬಾಧೆ ಹ

3 Apr 2026 11:00 am
ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ದೇವರ ಕೋಣೆ ಪ್ರತ್ಯೇಕವಾಗಿರಬೇಕಾ? ಇಲ್ಲಿದೆ ಸ್ಪಷ್ಟನೆ

ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರಕ್ಕೆ ನಾವು ತುಂಬಾ ಮಹತ್ವ ನೀಡುತ್ತೇವೆ. ಆದರೆ ಇಲ್ಲಿ ಒಂದು ಸಾಮಾನ್ಯ ಪ್ರಶ್ನೆ ಹುಟ್ಟುತ್ತದೆ ಅದೆನೆಂದರೆ, ದೇವರ ಕೋಣೆ ಪ್ರತ್ಯೇಕವಾಗಿ ಮಾಡಬೇಕಾ? ಅಥವಾ ಜೊತೆಗೆ ಮಾಡಬೇಕಾ ಮತ್ತು ಮೃತರ ಫ

3 Apr 2026 10:55 am
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದ ದಿನಾಂಕ ಮತ್ತು ಸಮಯವನ್ನು ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ. ಪರೀಕ್ಷೆ ಬರೆ

3 Apr 2026 10:38 am
ಖಾಸಗಿ ಬಸ್‌ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಮುಂಬೈಗೆ ಏಕೆ ಬಸ್ ಸೇವೆಗಳನ್ನು ಒದಗಿಸುತ್ತಿಲ್ಲ ಎಂಬ ವಿಚಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಲಾಭದ

3 Apr 2026 9:25 am
ಪ್ರಾಧ್ಯಾಪಕರ ಜೊತೆ ಸಂಬಂಧದ ಆರೋಪ, ನೊಂದು ನೇಣಿಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ

ಚಿತ್ರದುರ್ಗ: ಕಾಲೇಜು ಪ್ರಾಧ್ಯಾಪಕರೊಂದಿಗೆ ಸಂಬಂಧವಿದೆ ಎಂಬ ವದಂತಿಗಳಿಂದ ತೀವ್ರವಾಗಿ ನೊಂದ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ

3 Apr 2026 8:44 am
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ

Karnataka Rain: ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗುತ್ತಿದೆ. ಆದರೆ ಈ ಬಾರಿ ಹವಾಮಾನ ವೈಪರೀತ್ಯದಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಸಂಕಷ್ಟ ಎದುರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದಕ

3 Apr 2026 8:30 am
2026ರ 'ಹೊಸ ಆಧಾರ್ ಆ್ಯಪ್'ನಲ್ಲಿರುವ ಟಾಪ್ 8 ಫೀಚರ್ಸ್ ಏನು ಗೊತ್ತಾ? ಇಲ್ಲಿದೆ ಮಾಹಿತಿ

ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (UIDAI) 2026ರಲ್ಲಿ ಪರಿಚಯಿಸಿರುವ ಹೊಸ 'ಆಧಾರ್ ಆ್ಯಪ್' ಸ್ಮಾರ್ಟ್‌ಫೋನ್ ಬಳಕೆದಾರರ ಪಾಲಿಗೆ ಒಂದು ಅತ್ಯುತ್ತಮ ಸಾಧನವಾಗಿ ಮಾರ್ಪಟ್ಟಿದೆ. ಬ್ಯಾಗಿನಲ್ಲಿ ಪರ್ಸ್ ಅಥವಾ ಒರಿಜಿನಲ್ ಆಧಾರ್

3 Apr 2026 7:00 am
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?

ಬೆಂಗಳೂರು: ಬೇಸಿಗೆಯ ಕಡು ಬಿಸಿಲು ಮತ್ತು ಸೆಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಇದೀಗ ಹವಾಮಾನದಲ್ಲಿನ ಹಠಾತ್ ಬದಲಾವಣೆ ಅಚ್ಚರಿ ಮೂಡಿಸಿದೆ. ಪ್ರಸ್ತುತ ಹವಾಮಾನ ಮಾಹಿತಿಯ ಪ್ರಕಾರ, ಏಪ್ರಿಲ್ ತಿಂಗಳ ಆರಂಭದಲ್ಲಿಯೇ ರಾಜ್ಯದ

3 Apr 2026 6:56 am
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು

ಬೆಳಗಾವಿ: ಎಂಜಿನಿಯರಿಂಗ್ ಮಾಡಿ ವೃತ್ತಿ ಪಡೆದರೆ ಜೀವನ ಉತ್ತಮವಾಗಿರುತ್ತದೆ. ಕೈತುಂಬ ಸಂಬಳ ಮತ್ತಿನ್ನೇನು ಬೇಕು ಎಂದು ಹೇಳುವವರೇ ಹೆಚ್ಚು. ಇತ್ತೀಚಿನ ದಿನಗಳಲ್ಲಿ ಅದೆಷ್ಟೋ ಜನರು ಕೈಲಿದ್ದ ನೌಕರಿ ಬಿಟ್ಟು ಇಷ್ಟದ ಕೆಲಸ, ಸ್ವಂ

3 Apr 2026 6:30 am
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ

Horoscope April 3: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತ

3 Apr 2026 6:00 am
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್‍‌ಸಿಬಿ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್ ತಿಂಗಳಾಂತ್ಯದಿಂದ ಶುರುವಾಗಿದೆ. ಹಲವಾರು ತಂಡಗಳ ಪೈಕಿ ಈಗಾಗಲೇ ಒಟ್ಟು ಹತ್ತು ತಂಡಗಳು ಕಣಕ್ಕಿಳಿದು ಶೌರ್ಯ ಪ್ರದರ್ಶಿಸಿವೆ. ಅದರಲ್ಲಿ ರಾಯಲ್ ಚಾಲೇಂಜರ್ಸ್ ಬೆಂಗಳೂರು (RCB) ಸೇರಿ ವಿವಿಧ

2 Apr 2026 11:43 pm
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್‌ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ

ಮುಂಬೈ: ದೇಶಾದ್ಯಂತ ಇಂದು ಏಪ್ರಿಲ್ 2ರಂದು ವಿಶ್ವ ಜಲ ದಿನ 2026 (World Water Day 2026) ಆಚರಿಸಲಾಗುತ್ತದೆ. ಈ ಪ್ರಯುಕ್ತ ರಿಲಯನ್ಸ್ ಫೌಂಡೇಷನ್ ವಿಶೇಷ ಅಭಿಯಾನ ಆರಂಭಿಸಿದ್ದು, ರಾಷ್ಟ್ರವ್ಯಾಪಿ Water4Life ಅಭಿಯಾನ ಆರಂಭಿಸಿದೆ. ಸಾವಿರಾರು ಸ್ವಯಂ ಸೇವಕ

2 Apr 2026 10:49 pm
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ

ಬೆಂಗಳೂರು: ಕೇಂದ್ರ ಸರ್ಕಾರದಿಂದ 10,000 ಕೋಟಿ ರೂಪಾಯಿ ಸರಕು ಸೇವಾ ತೆರಿಗೆ (ಜಿಎಸ್‌ಟಿ) ಯಿಂದ ಬರಬೇಕು ಎಂದು ಸುಳ್ಳು ಹೇಳಿದ್ದಾರೆ. ಪ್ರತಿ ತಿಂಗಳು ಜಿಎಸ್ ಟಿ ಯಿಂದ ಪಾಲು ರಾಜ್ಯಕ್ಕೆ ಬರುವುದು ಬರುತ್ತದೆ. ಕಾಂಗ್ರೆಸ್ ಜಿಎಸ್ ಟಿ ಕಡ

2 Apr 2026 10:10 pm
Bagalkote By Election: ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ಪ್ರತಿಷ್ಠೆ ಕದನ, ಜಾತಿ ಸಮೀಕರಣ - ಗ್ಯಾರಂಟಿಗಳ ಪರೀಕ್ಷೆ

Bagalkote By Election: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆಯು ಚುರುಕು ಪಡೆದುಕೊಂಡಿದೆ. ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭೆ ಚುನಾವಣಾ ಕಣವು ರಂಗೇರಿದ್ದು, ಎರಡೂ ಕ್ಷೇತ್ರಗಳ ಉಪ ಚುನಾವಣೆಯು ಒಂದೊಂದು ಕಾರಣಕ್ಕೆ ಮ

2 Apr 2026 8:41 pm
Davanagere By Election: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ: ಸಿ.ಎಂ ಸಿದ್ದರಾಮಯ್ಯ

Davanagere By Election: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡ

2 Apr 2026 7:42 pm
Nepal: ಇರಾನ್ ಯುದ್ಧದ ನಡುವೆ ದೊಡ್ಡ ಸುದ್ದಿಯಾಗದ ನೇಪಾಳದ ಹೊಸ ಜೆನ್ ಜೀ ಸರ್ಕಾರ: ಗೋಪಾಲಕೃಷ್ಣ ಕುಂಟಿನಿ ಬರಹ

Nepal: ಇರಾನ್ ಯುದ್ಧದ ನಡುವೆ ದೊಡ್ಡ ಸುದ್ದಿಯಾಗದ ನೇಪಾಳದ ಹೊಸ ಜೆನ್ ಜೀ ಸರ್ಕಾರ: ಬರಹಗಾರ ಗೋಪಾಲಕೃಷ್ಣ ಕುಂಟಿನಿ ಅವರ ಬರಹ ಇಲ್ಲಿದೆ. ನೇಪಾಳದಲ್ಲಿ ಹೊಸ ಸರ್ಕಾರ ಬಂದಿದ್ದು ಇರಾನ್ ಯುದ್ಧದ ನಡುವೆ ದೊಡ್ಡ ಸುದ್ದಿಯಾಗಲಿಲ್ಲ. ಆದರೆ

2 Apr 2026 7:23 pm
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ?

Davanagere South By Poll: ರಾಜ್ಯದಲ್ಲಿ ಉಪಚುನಾವಣೆ ಅಖಾಡಗಳು ರಂಗೇರಿವೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದೊಳಗೇ ತೀವ್ರ ಪೈಪೋಟಿ ಉಂಟಾಗಿತ್ತು. ಅದನ್ನು ಶಮನಗೊಳಿಸುವಲ್ಲಿ ಪಕ್ಷದ ಮುಖಂಡರು ಯಶಸ್ವಿಯಾಗಿದ್ದಾರೆ. ಕಾಂ

2 Apr 2026 6:19 pm
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ

Raghav Chadha: ಸಂಸದ ರಾಘವ್ ಚಡ್ಡಾ ಮೇಲೆ ಅವರದೇ ಪಕ್ಷವಾದ ಆಮ್ ಆದ್ಮಿ ಪಕ್ಷ (ಎಎಪಿ)ದ ಕೆಂಗಣ್ಣು ಬಿದ್ದಂತಿದೆ. ದೇಶದ ಬಡವರು ಹಾಗೂ ಮಧ್ಯಮ ವರ್ಗದವರ ಸಮಸ್ಯೆಗಳನ್ನು ಲೋಕಸಭೆಯಲ್ಲಿ ಚರ್ಚೆ ಮಾಡಿ, ಆ ಸಮಸ್ಯೆಗಳಿಗೆ ತಾರ್ಕಿಕ ಅಂತ್ಯವನ್ನು ಸ

2 Apr 2026 6:14 pm
Nuwan Thushara: ಆರ್‌ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ

Nuwan Thushara: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಟವಾಡುವುದಕ್ಕೆ ತಂಡದ ಸ್ಟಾರ್ ಆಟಗಾರ ನುವಾನ್ ತುಷಾರ ಅವರು ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದಿದ್ದಾರೆ. ಇದು ಹಲವು ಕಾರಣಗಳಿಗೆ ಕುತೂಹಲ ಮೂಡಿಸಿದೆ. ಈ ಬ

2 Apr 2026 5:22 pm
8 ವರ್ಷ ಕೆಲಸ ಮಾಡಿದರೂ ಕ್ಷಣಾರ್ಧದಲ್ಲಿ ವಜಾ: ವೈರಲ್ ಪೋಸ್ಟ್ ನೋಡಿ ನೆಟ್ಟಿಗರು ಶಾಕ್

ಸಾಮಾನ್ಯವಾಗಿ ಎಂದಿನಂತೆ ಕೆಲಸಕ್ಕೆ ಬರುವ ಉದ್ಯೋಗಿಗೆ, ಆ ದಿನವೇ ತಾನು ಕೆಲಸ ಮಾಡುವ ಕಂಪನಿಯಲ್ಲಿ ತನ್ನ ಕೆಲಸದ ಕೊನೆಯ ದಿನವಾಗುತ್ತದೆ ಎಂದು ಯಾರು ಊಹಿಸಿರಿವುದಿಲ್ಲಾ. ಆದರೆ ಇತ್ತೀಚಿಗೆ ನಡೆದ ಇಂತಹ ಒಂದು ಘಟನೆ ಕಂಪನಿಗಳಲ್ಲಿ

2 Apr 2026 4:22 pm
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ

ಬೆಂಗಳೂರು: ಹತ್ತನೇ ತರಗತಿಯ ಪರೀಕ್ಷೆ ಎಂದರೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಒಂದು ರೀತಿಯ ಆತಂಕ ಇದ್ದೇ ಇರುತ್ತದೆ. ಮೊದಲ ಬಾರಿಗೆ ಬೋರ್ಡ್ ಪರೀಕ್ಷೆ ಎದುರಿಸುವ ಕಾರಣ ಸಹಜವಾಗಿಯೇ ಭಯ ಮನೆಮಾಡಿರುತ್ತದೆ. ಆದರೆ, ಕರ್ನಾಟಕ ಶ

2 Apr 2026 4:16 pm
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ವತಿಯಿಂದ ನಡೆಸಲಾಗುತ್ತಿರುವ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗಳು ಇಂದು (ಏಪ್ರಿಲ್ 2, 2026) ಬಹುಮುಖ್ಯವಾದ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಯ

2 Apr 2026 3:36 pm
Karnataka Polic: ದೇಶದಲ್ಲೇ ಮೊದಲು ಕರ್ನಾಟಕದಲ್ಲಿ ನಾವು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಿದ್ದೇವೆ: ಡಾ.ಜಿ ಪರಮೇಶ್ವರ್

Karnataka Polic: ಕರ್ನಾಟಕ ಪೊಲೀಸ್ ಇಲಾಖೆ ದೇಶದಲ್ಲೇ ಅತ್ಯಂತ ಉತ್ತಮವಾದ ಪೊಲೀಸ್ ವ್ಯವಸ್ಥೆ ಎಂಬ ಬಿರುದಿಗೆ ಪಾತ್ರವಾಗಿದೆ ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಕೋರಮಂಗಲದ ಕೆಎಸ್‌ಆರ್‌ಪಿ ಪರೇಡ್ ಮೈದಾನದಲ್ಲಿ

2 Apr 2026 1:47 pm
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ

ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರಿಷ್ಕೃತ ಪಠ್ಯಕ್ರಮವನ್ನು ಇಂದು ಬಿಡುಗಡೆ ಮಾಡಲಿದ್ದು, ಭಾರತದ ಪ್ರೌಢ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗೆ ಮುನ್ನುಡಿ ಬರೆಯಲು ಸ

2 Apr 2026 1:32 pm
ಸಿದ್ದರಾಮಯ್ಯ ವಿರುದ್ಧ ಆರ್‌. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ

ರಾಜ್ಯ ರಾಜಕೀಯದಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ನಡುವೆ ಜಟಾಪಟಿ ಜೋರಾಗುತ್ತಿರುವ ಈ ನಡುವೆ, ರಾಜ್ಯದ ಆರ್ಥಿಕ ಹಂಚಿಕೆ, ಕೇಂದ್ರ-ರಾಜ್ಯ ಸಂಬಂಧಗಳು ಮತ್ತು ನಾಯಕತ್ವದ ನಿಷ್ಠೆಯ ಕುರಿತಾಗಿ ಹೊಸ ಚರ್ಚೆಗೆ ಕಾರಣವಾಗಿರುವ

2 Apr 2026 1:09 pm
Artemis 2 Mission: 54 ವರ್ಷಗಳ ಬಳಿಕ ಮತ್ತೆ ಚಂದ್ರನತ್ತ ಐತಿಹಾಸಿಕ ಪಯಣ, ಆರ್ಟೆಮಿಸ್-2 ಭರ್ಜರಿ ಆರಂಭ

54 ವರ್ಷಗಳ ನಂತರ ಮನುಷ್ಯನು ಮತ್ತೆ ಚಂದ್ರನತ್ತ ಪ್ರಯಾಣ ಪ್ರಾರಂಭಿಸಿರುವುದು ಮಾನವನ ಇತಿಹಾಸದಲ್ಲೆ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ವಿಜ್ಞಾನ, ತಂತ್ರಜ್ಞಾನ ಮತ್ತು ಅಂತರಾಷ್ಟ್ರೀಯ ಮಟ್ಟದ ಸಹಕಾರದಿಂದ ರೂಪುಗೊಂಡಿರುವ ಆರ

2 Apr 2026 10:54 am
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ

ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆ ಮತ್ತು ಭವಿಷ್ಯದ ಕಾರ್ಯತಂತ್ರಗಳ ಕುರಿತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಭಾಷಣ ಮಾಡಿದ್ದಾರೆ. ಇರಾನ್ ಮೇಲಿನ ಸೇನಾ ಕಾರ್ಯಾಚರಣೆಯು ಅಂತಿಮ ಹಂತ ತಲುಪಿದ್ದು, ಅಮೆರಿಕ ತನ್ನ

2 Apr 2026 10:48 am
ವಿದ್ಯಾರ್ಥಿಗಳ ಮೊಬೈಲ್‌ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ

ಇಂದಿನ ದಿನಗಳಲ್ಲಿ ಶಾಲಾ ಮಕ್ಕಳ ಕೈಯಲ್ಲಿ ಮೊಬೈಲ್, ಲ್ಯಾಪ್‌ಟಾಪ್‌ಗಳಿರುವುದು ಸಾಮಾನ್ಯವಾಗಿದೆ. ಆದರೆ, ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಅತಿಯಾದ ಹಾಗೂ ಅಸುರಕ್ಷಿತ ಡಿಜಿಟಲ್ ತಂತ್ರಜ್ಞಾನ ಬಳಕೆಯನ್ನು ನಿಯಂತ್ರಿಸಲು

2 Apr 2026 9:42 am
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ

ಮದುವೆ ಹಾಗೂ ಶುಭ ಸಮಾರಂಭಗಳ ಸೀಸನ್ ಆಗಿರುವುದರಿಂದ ರಾಜ್ಯದಲ್ಲಿ ಚಿನ್ನ ಹಾಗೂ ಬೆಳ್ಳಿಗೆ ಭಾರಿ ಬೇಡಿಕೆ ಉಂಟಾಗಿದೆ. ಪ್ರತಿನಿತ್ಯ ಜಾಗತಿಕ ಮಾರುಕಟ್ಟೆ ಹಾಗೂ ಡಾಲರ್ ಮೌಲ್ಯದ ಏರಿಳಿತಗಳಿಂದ ಹಳದಿ ಲೋಹದ ಬೆಲೆಯಲ್ಲಿ ನಿರಂತರವಾ

2 Apr 2026 8:52 am
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು?

ಇಂಡೋನೇಷ್ಯಾದಲ್ಲಿ ಮತ್ತೊಮ್ಮೆ ವರುಣನ ಹಾಗೂ ಪ್ರಕೃತಿಯ ಮುನಿಸು ಜೋರಾಗಿದೆ. ದಕ್ಷಿಣ ಏಷ್ಯಾ ರಾಷ್ಟ್ರ ಇಂಡೋನೇಷ್ಯಾದಲ್ಲಿ ಗುರುವಾರ (ಏಪ್ರಿಲ್ 02) ಮುಂಜಾನೆ ಭಾರಿ ಪ್ರಬಲ ಭೂಕಂಪ ಸಂಭವಿಸಿದೆ. ಇಂಡೋನೇಷ್ಯಾದ ಟೆರ್ನೇಟ್ ಬಳಿಯ ಉತ

2 Apr 2026 8:00 am
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ

Horoscope April 2: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ರಾಹುಕಾಲ ಗುರುವಾರ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. 12

2 Apr 2026 6:00 am
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು

ಈಗಿನ ಕಾಲದಲ್ಲಿ ಮನೆ ನಿರ್ಮಾಣ ವಿಷಯದಲ್ಲಿ ವಾಸ್ತು ಶಾಸ್ತ್ರಕ್ಕೆ ಮಹತ್ವ ನೀಡುವವರು ಹೆಚ್ಚಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಮನೆಗೆ ಎರಡು ಮುಖ್ಯ ದ್ವಾರಗಳು ಮಾಡಬಹುದೆ? ಎಂಬ ಪ್ರಶ್ನೆ ಬಹುತೇಕ ಜನರಲ್ಲಿ ಹುಟ್ಟುತ್ತದೆ. ಸಾಮ

1 Apr 2026 4:06 pm
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ

Oracle: ದೇಶದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಯಾರು ಯಾವಾಗಬೇಕಾದರೂ ಉದ್ಯೋಗ ಕಳೆದುಕೊಳ್ಳಬಹುದು ಎನ್ನುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಅನಿಶ್ಚಿತತೆ ಹೆಚ್ಚಾಗುತ್ತ

1 Apr 2026 1:22 pm
ವಾಸ್ತು ಪ್ರಕಾರ ಬಾತ್‌ರೂಮ್‌ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಮೂಲೆಯೂ ವಿಶೇಷ ಮಹತ್ವವನ್ನು ಹೊಂದಿರುತ್ತವೆ. ವಾಸ್ತು ತಜ್ಞರ ಅಭಿಪ್ರಾಯದಂತೆ ವಾಸ್ತು ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಮನೆಯಲ್ಲಿ ಶಾಂತಿ ಮತ್ತು ಸಕಾರಾತ್ಮಕ ವಾತಾವರಣ ಉಳಿ

1 Apr 2026 1:07 pm
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ

Horoscope April 1: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಏಪ್ರಿಲ್ 1ರ ದಿನದಂದು ಈ ಎಲ್ಲ 12 ರಾಶಿಗಳ ಸಂಪೂರ್ಣ ಭವಿಷ್ಯ, ಫಲಾಫಲ

1 Apr 2026 6:00 am
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ

ಕೇವಲ ತರಗತಿಯ ಒಳಗೆ ಕುಳಿತು ಪಾಠ ಕೇಳುವುದಷ್ಟೇ ಶಿಕ್ಷಣವಲ್ಲ; ಬದಲಾಗಿ ಕಲಿತದ್ದನ್ನು ಪ್ರಾಯೋಗಿಕವಾಗಿ ಅಳವಡಿಸುವುದು ಕೂಡ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ. ಹಾಗಾಗಿ ಇಂತಹದ್ದೊಂದು ಸುವರ್ಣ ಅವಕಾಶವನ್ನು ಇದೀಗ ಭಾರತೀಯ

31 Mar 2026 1:25 pm
Vastu Tips: ಈ ವಾಸ್ತು ಟಿಪ್ಸ್ ಪಾಲಿಸಿದರೆ ಧನ ಮತ್ತು ಯಶಸ್ಸು ನಿಮ್ಮದೇ

ವಾಸ್ತು ಶಾಸ್ತ್ರವೆಂದರೆ ಮನೆ ನಿರ್ಮಾಣಕ್ಕೆ ಮಾತ್ರ ಸೀಮಿತವಲ್ಲ. ಅದು ನಮ್ಮ ದಿನ ನಿತ್ಯದ ಜೀವನ ಶೈಲಿಗೆ, ಆರ್ಥಿಕ ಬೆಳವಣಿಗೆಗೆ ಮತ್ತು ವ್ಯಕ್ತಿತ್ವ ಬೆಳವಣಿಗೆಗೆ ಸಂಬಂಧಿಸಿದೆ. ಎಷ್ಟೋ ಜನರು ತುಂಬಾ ಕಷ್ಟಪಟ್ಟು ಕೆಲಸ ಮಾಡಿದರೂ

31 Mar 2026 12:43 pm
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ

Horoscope March 31: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ರಾಹುಕಾಲ ಮಂಗಳವಾರ ಮಧ್ಯಾಹ್ನ 3:00 ರಿಂದ 4:30 ರವರೆಗೆ ಇರುತ್ತದೆ. ಮ

31 Mar 2026 6:00 am
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ

Horoscope March 30: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ಬೆಳಿಗ್ಗೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ್ಚ್ 30ರ ದಿ

30 Mar 2026 6:00 am
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು

April 2026 Monthly Horoscope: ಏಪ್ರಿಲ್ ತಿಂಗಳು ಹಲವು ರಾಶಿಗಳಿಗೆ ಹೊಸ ಅವಕಾಶಗಳು ಹಾಗೂ ಕೆಲವರಿಗೆ ಸವಾಲುಗಳ ಸಮಯವಾಗಿದೆ. ಗ್ರಹಗಳ ಸಂಚಾರದ ಪರಿಣಾಮವಾಗಿ ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ವಿವಿಧ ಬದಲಾವಣೆಗಳು ಕಾಣ

29 Mar 2026 7:00 am
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ

Horoscope March 29: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಮಾರ್ಚ್ 28ರ ದಿನ ಭ

29 Mar 2026 6:00 am
Weekly Horoscope March 30 To April 5: ಪ್ರೀತಿ, ಕುಟುಂಬ ಮತ್ತು ವೃತ್ತಿಜೀವನದಲ್ಲಿ ಏನು ಬದಲಾವಣೆ

ಮಾರ್ಚ್ 30ರಿಂದ ಏಪ್ರಿಲ್ 5ರವರೆಗೆ ನಡೆಯುವ ಈ ವಾರ ಜ್ಯೋತಿಷ್ಯ ದೃಷ್ಟಿಯಿಂದ ಮಹತ್ವಪೂರ್ಣವಾಗಲಿದೆ. ಗ್ರಹಗಳ ಚಲನವಲನದಲ್ಲಿ ಕಂಡುಬರುವ ಬದಲಾವಣೆಗಳು ದ್ವಾದಶ ರಾಶಿಗಳ ಮೇಲೆ ವಿಭಿನ್ನ ರೀತಿಯ ಪ್ರಭಾವ ಬೀರುವ ಸಾಧ್ಯತೆ ಇದೆ. ಕೆಲವ

28 Mar 2026 5:00 pm
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ

ಬೆಂಗಳೂರು: ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (NWKRTC) ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇಮಕಾತಿಗೆ ಆಹ್ವಾನಿಸಿ ಇತ್ತೀಚೆಗೆ ಪರೀಕ್ಷಾ ದಿನಾಂಕವನ್ನು ಸಹ ಪ್ರಕಟಿಸಿತ್ತು. ಈ ಮಧ್ಯೆ ಕರ್ನಾ

28 Mar 2026 11:48 am
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ

ಇಂದಿನ ದಿನಗಳಲ್ಲಿ ಬಹುತೇಕ ಜನರು ಅಪಾರ್ಟ್‌ಮೆಂಟಗಳಲ್ಲಿ ವಾಸಿಸುತ್ತಿದ್ದಾರೆ. ಸ್ಥಳದ ಅಭಾವದಿಂದಾಗಿ ಕೆಲವರು ಕಸದ ಬುಟ್ಟಿಯನ್ನು ಮನೆಯ ಮುಖ್ಯ ಬಾಗಿಲಿನ ಬಳಿ ಇಡುತ್ತಾರೆ. ಆದರೆ ಇದು ವಾಸ್ತು ಶಾಸ್ತ್ರದ ಪ್ರಕಾರ ತಪ್ಪು ಇದು ಸ

28 Mar 2026 10:39 am
Vastu Tips for Loan: ಸಂಬಳ ಬಂದ ತಕ್ಷಣ ಸಾಲ ತೀರಿಸಬೇಡಿ: ವಾಸ್ತು ಎಚ್ಚರಿಕೆ

ಬಹುತೇಕ ಉದ್ಯೋಗಿಗಳಿಗೆ ತಿಂಗಳ ಸಂಬಳ ಬಂದ ಕೂಡಲೇ ಸಾಲ ತೀರಿಸುವುದು ಮೊದಲ ಅವರ ಆದ್ಯತೆಯಾಗಿರುತ್ತದೆ. ಆದರೆ ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೈಗೆ ಹಣ ಬಂದ ತಕ್ಷಣವೇ ಸಂಪೂರ್ಣ ಮೊತ್ತವನ್ನು ಸಾಲಕ್ಕೆ

28 Mar 2026 8:56 am
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ

Horoscope March 28: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ಬೆಳಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಮಾರ್ಚ್ 28ರ ದಿನ

28 Mar 2026 6:00 am
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ

ನವದೆಹಲಿ: ಉದ್ಯೋಗಕ್ಕಾಗಿ ಸಂದರ್ಶನ ಎಂದರೆ ಸಾಮಾನ್ಯವಾಗಿ ಹೇಗಿರುತ್ತದೆ? ಕಂಪನಿಯ ಮುಖ್ಯಸ್ಥರು, ಮ್ಯಾನೇಜರ್ ಅಥವಾ ಹೆಚ್‌ಆರ್ ಅಧಿಕಾರಿಗಳು ಅಭ್ಯರ್ಥಿಗಳಿಗೆ ಪ್ರಶ್ನೆಗಳನ್ನು ಕೇಳುತ್ತಾರೆ, ಅಭ್ಯರ್ಥಿಗಳು ತಮ್ಮ ಸಾಮರ್ಥ್ಯ

27 Mar 2026 12:50 pm
ವಾಸ್ತು ಅನುಸರಿಸುವುದು ಏಕೆ ಮುಖ್ಯ? ತಿಳಿಯಿರಿ ಕಾರಣಗಳು

ಭಾರತದಲ್ಲಿ ವಾಸ್ತು ಶಾಸ್ತ್ರವನ್ನು ಪ್ರಾಚೀನ ಕಾಲದಿಂದಲೂ ನಮ್ಮ ಜೀವನದ ಒಂದು ಭಾಗವಾಗಿದೆ. ಮನೆ ನಿರ್ಮಾಣದ ಕಾರ್ಯ ಪ್ರಾರಂಭಿಸಿದ ಕಾಲದಿಂದಲೇ ವಾಸ್ತು ತತ್ವಗಳು ಬಳಕೆಯಲ್ಲಿವೆ. ಇಂದಿಗೂ ಇದರ ಮಹತ್ವ ಕಡಿಮೆಯಾಗಿಲ್ಲ. ವಾಸ್ತು ಕ

27 Mar 2026 10:59 am
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ

Horoscope March 27: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತ

27 Mar 2026 6:00 am
CTET ಫೆಬ್ರವರಿ 2026ರ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟ: ಸ್ಕೋರ್‌ಕಾರ್ಡ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಶೀಘ್ರದಲ್ಲೇ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (CTET) ಫೆಬ್ರವರಿ 2026ರ ಆವೃತ್ತಿಯ ಫಲಿತಾಂಶಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ದೇಶಾದ್ಯಂತ ಲಕ್ಷಾಂತರ ಅಭ್ಯರ್ಥಿಗಳು ctet.nic.in ಅಧಿಕ

26 Mar 2026 1:49 pm
ವಾಸ್ತು ಪ್ರಕಾರ ನಿಮ್ಮ ಮನೆಯಲ್ಲಿ ಪಾರ್ಕಿಂಗ್ ಮತ್ತು ವರಾಂಡಾ ಯಾವ ದಿಕ್ಕಿನಲ್ಲಿ ಇರಬೇಕು?

ಭಾರತದಲ್ಲಿ ವಾಸ್ತು ಶಾಸ್ತ್ರಕ್ಕೆ ತುಂಬಾ ಮಹತ್ವ ಇದೆ. ಮನೆ ನಿರ್ಮಾಣ ಮಾಡಬೇಕಾದಾಗ ಪ್ರತಿಯೊಬ್ಬರು ಪ್ರತಿಯೊಂದಕ್ಕೂ ಅದರದೆ ಆದ ವಿಶೇಷ ಮಹತ್ವ ಕೊಡುತ್ತಾರೆ. ಅದರಲ್ಲೂ ಪಾರ್ಕಿಂಗ್ ಮತ್ತು ವರಾಂಡಾ ಯಾವ ದಿಕ್ಕಿನಲ್ಲಿ ಇರಬೇಕು

26 Mar 2026 11:07 am
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ (ಜೈಲು) ಇರುವ ಕೈದಿಗಳ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ರಾಜ್ಯದ ಎಲ್ಲಾ ಕಾರಾಗೃಹ ಆಸ್ಪತ್ರೆಗಳಲ್ಲಿ ದೀರ್ಘಕಾಲದಿಂದ ಖಾಲಿ ಇರುವ ವೈದ್ಯಕೀಯ

26 Mar 2026 10:06 am
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ

Horoscope March 26: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಗುರುವಾರ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. ಮಾರ್ಚ್ 26ರ

26 Mar 2026 6:00 am
Water Tank Vastu: ಮನೆಯಲ್ಲಿ ನೀರಿನ ಟ್ಯಾಂಕ್ ಇದೆಯೇ? ವಾಸ್ತು ನಿಯಮಗಳು ತಿಳಿದುಕೊಳ್ಳಿ

ಮನೆ ಕಟ್ಟುವಾಗ ಧರ್ಮಭೇದವಿಲ್ಲದೆ ಅನೇಕರು ವಾಸ್ತು ಶಾಸ್ತ್ರವನ್ನು ಅನುಸರಿಸುತ್ತಾರೆ. ವಾಸ್ತು ತಜ್ಞರ ಪ್ರಕಾರ ಮನೆಯ ಅಡಿಪಾಯದಿಂದ ಹಿಡಿದು ಮೆಲ್ಬಾಗದವರೆಗು ಎಲ್ಲವು ವಾಸ್ತು ಪ್ರಕಾರ ಕಟ್ಟುತ್ತಾರೆ. ಮನೆಯ ನೀರಿನ ಟ್ಯಾಂಕ್ ಕ

25 Mar 2026 11:03 am
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ

Horoscope March 25: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಬುಧವಾರ ರಾಹು ಕಾಲವು ಸಾಮಾನ್ಯವಾಗಿ ಮಧ್ಯಾಹ್ನ 12:00 ರಿಂದ 1:30 ವರೆಗ

25 Mar 2026 6:00 am
ಶನಿವಾರ ಈ ಕೆಲಸಗಳನ್ನು ಮಾಡಿದರೆ ಬದಲಾಗಲಿದೆ ನಿಮ್ಮ ಅದೃಷ್ಟ: ಶನಿದೇವನ ಕೃಪೆಗೆ ಇಲ್ಲಿದೆ ಸರಳ ವಾಸ್ತು ಟಿಪ್ಸ್

ವಾಸ್ತು ಶಾಸ್ತ್ರದ ಪ್ರಕಾರ ಶನಿವಾರ ಕೆಲವೊಂದು ಸಣ್ಣ ಕಾರ್ಯಗಳನ್ನು ಮಾಡುವುದರಿಂದ ಜೀವನದಲ್ಲಿ ಹೆಚ್ಚು ಶುಭಫಲಗಳು ಸಿಗಲಿವೆ ಎಂದು ನಂಬಲಾಗಿದೆ. ಶನಿ ದೇವರು ವ್ಯಕ್ತಿಯ ಕ್ರಿಯಾ ಕರ್ಮಗಳ ಆಧಾರದ ಮೇಲೆ ಫಲವನ್ನು ನೀಡುವ ದೇವರು. ಬ

24 Mar 2026 5:30 pm
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ!

ಪ್ರಾಚೀನ ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಅಡುಗೆ ಮನೆಯಲ್ಲಿ ಇರುವ ಕೆಲವು ವಸ್ತುಗಳು ಮನೆಯ ಆರ್ಥಿಕ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಆದ್ದರಿಂದ ಇವುಗಳನ್ನು ಗುರುತಿಸಿ, ತಕ್ಷಣ ಸರಿಪಡಿಸುವುದು ಉತ್ತಮ ಎಂದು ವಾಸ್

24 Mar 2026 12:31 pm
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ

ರಾಜ್ಯದಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಕಂದಾಯ ಇಲಾಖೆಯಿಂದ ಭರ್ಜರಿ ಸಿಹಿಸುದ್ದಿ ಹೊರಬಿದ್ದಿದೆ. ಬಹು ದಿನಗಳಿಂದ ಕಾಯುತ್ತಿದ್ದ ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ನೇಮಕಾತಿಗೆ ಕೊನ

24 Mar 2026 8:55 am
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ

Horoscope March 24: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಂಗಳವಾರ ಮಧ್ಯಾಹ್ನ 3:00 ರಿಂದ 4:30 ರವರೆಗೆ ಇರುತ್ತದೆ. ಮಾರ್ಚ್ 24ರ

24 Mar 2026 6:00 am
Bengaluru: ನ್ಯಾಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 25 ಕೋಟಿ ರೂ. ವಂಚಿಸಿದ್ದ ದಂಪತಿ ಸಿಸಿಬಿ ಬಲೆಗೆ

ಬೆಂಗಳೂರು: ನಿರುದ್ಯೋಗಿ ಯುವಕರು ಹಾಗೂ ಖಾಸಗಿ ವಲಯದ ನೌಕರರನ್ನು ಗುರಿಯಾಗಿಸಿಕೊಂಡು, ನ್ಯಾಯಾಲಯದಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 25 ಕೋಟಿ ರೂಪಾಯಿ ವಂಚಿಸಿದ್ದ ಖತರ್ನಾಕ್ ದಂಪತಿಯನ್ನು ಬೆಂಗಳೂರು

23 Mar 2026 2:48 pm
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ

ಹಿಂದೂ ಸಂಪ್ರದಾಯದಲ್ಲಿ ವಾಸ್ತು ಶಾಸ್ತ್ರಕ್ಕೆ ಪ್ರಮುಖ ಸ್ಥಾನವಿದೆ. ಮನೆ ಮತ್ತು ಸುತ್ತಮುತ್ತಲಿನ ವಾತಾವರಣ ಸರಿಯಾಗಿದ್ದರೆ, ಜೀವನದಲ್ಲಿ ಶಾಂತಿ, ಸಮೃದ್ದಿ ಮತ್ತು ಆರ್ಥಿಕ ಸ್ಥಿತಿ ಬರುತ್ತದೆ ಎಂದು ನಂಬಿಕೆ ಇದೆ. ಇಂದಿನ ದಿನಗ

23 Mar 2026 1:33 pm
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ

Weekly Horoscope March 23-29: ಮಾರ್ಚ್ 23ರಿಂದ 29ರವರೆಗೆ ನಡೆಯುವ ಈ ವಾರವು ಜ್ಯೋತಿಷ್ಯ ದೃಷ್ಟಿಯಿಂದ ವಿಶೇಷ ಮಹತ್ವ ಪಡೆದುಕೊಂಡಿದೆ. ವಸಂತ ಋತುವಿನ ಶುಭಾರಂಭ ಮತ್ತು ಯುಗಾದಿ ಹಬ್ಬದ ಸಂಭ್ರಮದ ನಂತರ ಗ್ರಹಗಳ ಸ್ಥಿತಿಗತಿಯಲ್ಲಿ ಉಂಟಾಗುವ ಬದಲಾವಣೆ

23 Mar 2026 9:55 am
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ-ಯುವತಿಯರಿಗೆ, ಅದರಲ್ಲೂ ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ (Ayush Department Recruitment 2026) ಸಿಹಿಸುದ್ದಿ ನೀಡಿದೆ. ಬೆಂಗಳೂರಿನಲ್ಲಿರ

23 Mar 2026 8:58 am
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ

Horoscope March 23: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ಮುಂಜಾನೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ್ಚ್ 23ರ ದಿನ

23 Mar 2026 6:00 am
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?

Horoscope March 22: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ರಾಹುಕಾಲ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಮಾರ್ಚ

22 Mar 2026 6:00 am
Vastu Tips: ಅಡುಗೆಮನೆಯಲ್ಲಿ ಪೂಜೆ ಮಾಡಬಹುದೇ? ಇಲ್ಲಿದೆ ವಾಸ್ತು ತಜ್ಞರ ಸ್ಪಷ್ಟ ಉತ್ತರ

ಇಂದಿನ ನಗರ ಜೀವನದಲ್ಲಿ ಮನೆಗಳ ವಿಸ್ತಾರವು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ಪೂಜಾ ಕೊಠಡಿ ಹೊಂದುವುದು ಎಲ್ಲರಿಗೂ ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಹಲವರು ಅಡುಗೆಮನೆಯಲ್ಲಿ ಪೂಜೆ ಮಾಡುವ ಅಭ್ಯಾಸವನ್ನ

21 Mar 2026 4:17 pm