SENSEX
NIFTY
GOLD
USD/INR

Weather

22    C

Horoscope Today: ಶುಭ ಯೋಗ; ನವೆಂಬರ್‌ 12 ರಂದು ಯಾರ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 12 ಬುಧವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

12 Nov 2025 6:00 am
Ukraine War: ಚಳಿಗಾಲ ಸಮಯದಲ್ಲಿ ದಿಢೀರ್ ಉಕ್ರೇನ್ ರಾಜಧಾನಿ ಕೀವ್ ವಶಕ್ಕೆ ರಷ್ಯಾ ಮಾಸ್ಟರ್ ಪ್ಲಾನ್?

ಎಲ್ಲಿ ನೋಡಿದರೂ ರಕ್ತ, ಇತಿಹಾಸ ಸಾರುತ್ತಿದ್ದ ಸ್ಥಳಗಳ ನಾಶ... ಅಂದಹಾಗೆ ಇದು ರಷ್ಯಾ ಸೇನೆ ಕೊಟ್ಟ ಏಟಿಗೆ ಸಿಲುಕಿ ನರಳಿ ಹೋಗಿರುವ ಉಕ್ರೇನ್ ಪರಿಸ್ಥಿತಿ. ರಷ್ಯಾ ಮತ್ತು ಉಕ್ರೇನ್ ನಡುವೆ ರಣಭೀಕರ ಕಾಳಗ ನಡೆಯುತ್ತಿದ್ದು, ಇಬ್ಬರೂ ಬ

11 Nov 2025 11:59 pm
Pawan Kalyan: ತಿರುಪತಿ ಲಡ್ಡು ಹಗರಣ ಬೆನ್ನಲ್ಲೇ ಪವನ್‌ ಕಲ್ಯಾಣ್‌ ಮಹತ್ವದ ನಿರ್ಧಾರ

ತಿರುಪತಿ ತಿಮ್ಮಪ್ಪನ ಪ್ರಸಾದವಾದ ಲಡ್ಡು ತಯಾರಿಸಲು ನಕಲಿ ಹಾಗೂ ಕಲಬೆರಕೆ ತುಪ್ಪ ಸರಬರಾಜು ಮಾಡಿರುವ ವಿಚಾರ ಭಕ್ತಾದಿಗಳನ್ನು ಆತಂಕಕ್ಕೀಡುಮಾಡಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಐದು ವರ್ಷಗಳಿಗೂ ಹೆಚ್ಚಿನ ಕಾಲ ಟಿಟಿಡಿಗೆ ಲ

11 Nov 2025 11:12 pm
ಪಾಪಿ ಪಾಕಿಸ್ತಾನ ವಿರುದ್ಧ ಮತ್ತೊಮ್ಮೆ ಯುದ್ಧ ಸಾರಲು ಭಾರತದ ಸೇನೆಯಿಂದ... India And Pakistan

ಭಾರತ ಮತ್ತು ಪಾಕಿಸ್ತಾನ ನಡುವೆ ಕೆಲವು ತಿಂಗಳ ಹಿಂದಷ್ಟೇ ಭೀಕರ ಯುದ್ಧ ಶುರುವಾಗಿತ್ತು. ಈ ಯುದ್ಧ ಪರಮಾಣು ಬಾಂಬ್ ಬಳಕೆ ಬಗ್ಗೆ ಕೂಡ ಆತಂಕ ಮೂಡಿಸಿತ್ತು. ಅದರಲ್ಲೂ ಭಾರತದ ವೀರ ಯೋಧರು ಪಾಪಿ ಪಾಕಿಸ್ತಾನಕ್ಕೆ ಕೊಟ್ಟಿದ್ದ ಒಂದೊಂದ

11 Nov 2025 10:38 pm
ಬಿಜೆಪಿ ಪಾಲಿಗೆ ಬಿಹಾರ ಗ್ಯಾರಂಟಿ? ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಎಡವಿದ್ದು ಎಲ್ಲಿ? Bihar Election 2025

ಬಿಹಾರ ಚುನಾವಣೆ ಮುಕ್ತಾಯವಾಗಿದೆ, 2025 ಬಿಹಾರ ಚುನಾವಣೆ ಇಡೀ ದೇಶದ ಗಮನವನ್ನು ಸೆಳೆಯಲು ಕಾರಣ ಒಂದಿತ್ತು. ಸತತವಾಗಿ ಅಧಿಕಾರ ಪಡೆಯುತ್ತಿರುವ, ಬಿಜೆಪಿ ಮತ್ತು ಜೆಡಿಯು ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಈ ಬಾರಿ ವಿಪಕ್ಷಗಳು ಶಾಕ್

11 Nov 2025 10:25 pm
ಗೃಹ ಸಚಿವ ಅಮಿತ್‌ ಶಾ ಅಸಮರ್ಥತೆಯಿಂದ ದೆಹಲಿಯಲ್ಲಿ ಸ್ಫೋಟ: ಹರಿಪ್ರಸಾದ್‌

ದೆಹಲಿಯಲ್ಲಿ ನಡೆದ ಕಾರ್ ಸ್ಫೋಟದ ಕ್ರೂರ ಘಟನೆ ರಾಷ್ಟ್ರದ ಭದ್ರತೆಗೆ ಎದುರಾದ ಗಂಭೀರ ಸವಾಲು ಕಾಂಗ್ರೆಸ್‌ ನಾಯಕ ಬಿ.ಕೆ.ಹರಿಪ್ರಸಾದ್‌ ಕಳವಳ ವ್ಯಕ್ತಪಡಿಸಿದ್ದಾರೆ. ಅಮಾಯಕ ನಾಗರಿಕರ ಪ್ರಾಣ ಕಸಿದುಕೊಂಡ ಈ ಭಯಾನಕ ಕೃತ್ಯವನ್ನು ನ

11 Nov 2025 10:09 pm
Ukraine War: ಉಕ್ರೇನ್ ವಿರುದ್ಧ ರಷ್ಯಾ ಡೆಡ್ಲಿ ಡ್ರೋನ್ ಅಟ್ಯಾಕ್, ನಿಲ್ಲುತ್ತಿಲ್ಲ ಸಾವು &ನೋವು...

ರಷ್ಯಾ &ಉಕ್ರೇನ್ ನಡುವೆ ಯುದ್ಧದ ಬೆಂಕಿ ಆರುತ್ತಿಲ್ಲ, ಬದಲಾಗಿ ಇನ್ನಷ್ಟು ಜಾಗಕ್ಕೆ ಹಬ್ಬುತ್ತಾ ಭಯ ಸೃಷ್ಟಿ ಮಾಡಿದೆ. ರಷ್ಯಾ &ಉಕ್ರೇನ್ ಯುದ್ಧಕ್ಕೆ ಇನ್ನೇನು 4 ತಿಂಗಳಲ್ಲಿ 4 ವರ್ಷ ತುಂಬಿ ಹೋಗಲಿದೆ. ಹೀಗಿದ್ದರೂ ಯುದ್ಧ ನಿಲ್ಲದೆ

11 Nov 2025 9:42 pm
Islamabad: ಪಾಕಿಸ್ತಾನ ಪ್ರಧಾನಿ ಹುಚ್ಚಾಟ, ಇಸ್ಲಾಮಾಬಾದ್ ಘಟನೆಗೆ ಭಾರತವೇ ಕಾರಣವಂತೆ!

ಭಾರತ ಮತ್ತು ಪಾಕಿಸ್ತಾನ ನಡುವೆ ಮತ್ತೆ ಯುದ್ಧದ ವಾತಾವರಣ ಇದೀಗ ನಿರ್ಮಾಣ ಆಗುತ್ತಿದೆ. ಒಂದು ಕಡೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ ನಂತರ ಪಾಕಿಸ್ತಾನ ಹೊಸ ನಾಟಕ ಶುರು ಮಾಡಿದಂತೆ ಕಾಣುತ್ತಿದೆ. ಪ್ರತಿಬ

11 Nov 2025 9:24 pm
\ಜನರಿಗೆ ಮೂತ್ರ ಕುಡಿಸಿ\ ಎಂದ್ರಾ ಸಂತೋಷ್ ಲಾಡ್? ವಿಜಯೇಂದ್ರ ಗರಂ ಆಗಿದ್ದೇಕೆ

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕಾಂಗ್ರೆಸ್‌ ಸಚಿವ ಸಂತೋಷ್‌ ಲಾಡ್‌ ಮಾತಿಗೆ ಸಿಟ್ಟಾಗಿದ್ದಾರೆ. ಜನರಿಗೆ ಕಾಫಿ, ಟೀ ಯಾಕೆ ಕುಡಿಸ್ತೀರ, ಮೂತ್ರ ಕುಡಿಸಿ ಎಂದು ಸಂತೋಷ್‌ ಲಾಡ್‌ ಹೇಳಿದ್ದಾರೆ ಎಂದು ವಿಜಯೇಂದ್ರ ಖ

11 Nov 2025 9:02 pm
Bihar Election Exit Poll Results 2025: ಬಿಹಾರದಲ್ಲಿ ಮತ್ತೊಮ್ಮೆ ಎನ್​ಡಿಎಗೆ ಗೆಲುವು; ರಾಜಕೀಯ ಲೆಕ್ಕಾಚಾರ ಇಲ್ಲಿದೆ

ಪಾಟ್ನಾ, ನವೆಂಬರ್ 11: ದೇಶದ ರಾಜಕೀಯದ ದಿಕ್ಸೂಚಿ ಎಂದೇ ಪರಿಗಣಿಸಲಾಗುವ ಬಿಹಾರದ ಮಹಾ ಚುನಾವಣೆಯ ಮತದಾರ ಪ್ರಭು ಐತಿಹಾಸಿಕ ತೀರ್ಪನ್ನು ನೀಡಿದ್ದಾರೆ. ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಮತದಾನವಾಗಿದ್ದು, ಇದು ರಾಜಕೀಯ ಪಡಸಾಲೆಯಲ್ಲಿ

11 Nov 2025 8:54 pm
Bihar P-Marq Exit Polls: ಪಿ-ಮಾರ್ಕ್ಯೂ ಸಮೀಕ್ಷೆ ಪ್ರಕಾರ ಬಿಹಾರದಲ್ಲಿ ಚುಕ್ಕಾಣಿ ಹಿಡಿಯಲಿರುವ ಪಕ್ಷ ಯಾವ್ದು ಗೊತ್ತಾ?

Bihar Election 2025 P-Marq Exit Poll: ಬಿಹಾರ ವಿಧಾನಸಭಾ ಚುನಾವಣೆ 2025ರ ಮತದಾನ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ಇದೀಗ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ಹಾಗಾದ್ರೆ, ಪಿ-ಪಿ-ಮಾರ್ಕ್ (P-Marq) ನಡೆಸಿದ ಸಮೀಕ್ಷೆ ಪ್ರಕಾರ ಯಾವ ಪಕ್ಷ ಅಧಿಕಾರಕ್ಕೆ

11 Nov 2025 8:25 pm
Bihar Exit Poll : ಬಿಹಾರದಲ್ಲಿ ಅರಳಿದ NDA, ಮುದುಡಿದ ಇಂಡಿಯಾ ಮೈತ್ರಿಕೂಟ...Poll Diary Survey 2025

ಬಿಹಾರ ವಿಧಾನಸಭಾ ಚುನಾವಣೆಯ 2025 ಮತದಾನ ಪ್ರಕ್ರಿಯೆ ಇಂದು ನವೆಂಬರ್ 11ರಂದು ಪೂರ್ಣಗೊಳ್ಳುತ್ತಿದ್ದಂತೆ Poll Diary Exit Poll ಸಮೀಕ್ಷೆ ಫಲಿತಾಂಶ ಬಿಡುಗಡೆ ಗೊಂಡಿದೆ. ಪೋಲ್ ಡೈರಿ ಪ್ರಕಾರ, ರಾಜ್ಯದಲ್ಲಿ ಮತ್ತೆ ಬಿಜೆಪಿ ಹಾಗೂ ಜೆಡಿಯು ತಮ್ಮ ಸ

11 Nov 2025 7:52 pm
TIF Research exit poll: ಟಿಐಎಫ್‌ ರೀಸರ್ಚ್‌ ಪ್ರಕಾರ ಬಿಹಾರದಲ್ಲಿ ಮತ್ತೆ ಎನ್‌ಡಿಎ ಸರ್ಕಾರ

ಎರಡು ಹಂತಗಳಲ್ಲಿ ನಡೆದ ಬಿಹಾರ ವಿಧಾನಸಭೆ ಚುನಾವಣೆಗೆ ತೆರೆಬಿದ್ದಿದೆ. ಇಂದು ಎರಡನೇ ಹಂತದ ಚುನಾವಣೆ ಪೂರ್ಣಗೊಂಡಿದೆ. ಭಾರತೀಯ ಚುನಾವಣಾ ಆಯೋಗದ ಪ್ರಕಾರ ಬಿಹಾರ ವಿಧಾನಸಭೆ ಚುನಾವಣೆ-2025 ರ ಎರಡನೇ ಹಂತದಲ್ಲಿ ಅಂದಾಜು 68.52% ಮತದಾನ ದಾ

11 Nov 2025 7:47 pm
People Pulse Exit Poll: ಬಿಹಾರದಲ್ಲಿ ಬಿಜೆಪಿಗೆ ಜಯ, ಇಂಡಿಯಾ ಮೈತ್ರಿಕೂಟಕ್ಕೆ ಪರಾಜಯ! ಸಿಕ್ಕ ಸೀಟುಗಳೆಷ್ಟು?

Bihar Election Exit Poll 2025: ಬಿಹಾರ ರಾಜ್ಯದ ಬಹುನಿರೀಕ್ಷೆಯ 2025ರ ವಿಧಾನಸಭಾ ಚುನಾವಣೆ ಮುಕ್ತಾಯಗೊಂಡಿದೆ. People Pulse Exit Poll 2025 ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಪ್ರಕಟಿಸಿದೆ. ಅದರ ಪ್ರಕಾರ, ಬಿಹಾರದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರ

11 Nov 2025 7:28 pm
Chanakyya Bihar Exit Poll: ಬಿಹಾರದಲ್ಲಿ ಬಿಜೆಪಿ &ಜೆಡಿಯು ದರ್ಬಾರ್, ಮತ್ತೆ ಸಮ್ಮಿಶ್ರ ಸರ್ಕಾರ, ಚಾಣಕ್ಯ ಸಮೀಕ್ಷೆ ಮುನ್ಸೂಚನೆ

Chanakyya Bihar Exit Poll: ಬಿಹಾರ ವಿಧಾನಸಭೆ ಚುನಾವಣೆಯ ಚುನಾವಣೋತ್ತರ (ಎಕ್ಸಿಟ್ ಪೋಲ್) Chanakyya ಸಮೀಕ್ಷೆ ಬಿಡುಗಡೆಯಾಗಿದೆ. Chanakyya ಸಮೀಕ್ಷೆಯ ಪ್ರಕಾರ ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ದರ್ಬಾರ್ ಮುಂದುವರಿದಿದೆ. ಈ ಬಾರಿಯು ಬಿಜೆಪಿ ಮತ್ತು ಜೆ

11 Nov 2025 7:09 pm
Bihar Exit Poll Result 2025: ಟೈಮ್ಸ್‌ ನೌ ಜೆವಿಸಿ ಪ್ರಕಾರ ಬಿಹಾರದಲ್ಲಿ ಈ ಪಕ್ಷಕ್ಕೆ ಪೂರ್ಣ ಬಹುಮತ

ಬಿಹಾರ ವಿಧಾನಸಭೆ ಚುನಾವಣೆ ಪೂರ್ಣಗೊಂಡಿದೆ. ಎರಡು ಹಂತಗಳಲ್ಲಿ ಈ ಚುನಾವಣೆ ನಡೆದಿದ್ದು, ಅಂತಿಮ ಹಂತದ ಮತದಾನಕ್ಕೆ ಇಂದು ತೆರೆ ಬಿದ್ದಿದೆ. ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ನವೆಂಬರ್ 1

11 Nov 2025 7:06 pm
Bihar Exit Poll 2025: ಎನ್‌ಡಿಗೆ ಮತ್ತೆ ಬಹುಮತ, ಮಹಾಘಟಬಂಧನ್‌ಗೆ ಹಿನ್ನಡೆ: ಮೆಟ್ರಿಜ್ ಸರ್ವೇ

ಪಾಟ್ನಾ, ನವೆಂಬರ್ 11: ಬಿಹಾರ ವಿಧಾನಸಭಾ ಚುನಾವಣೆಗೆ 2025 ಇಂದು ತೆರೆ ಬಿದ್ದಿದೆ. ಇಂದು ಮಂಗಳವಾರ (ನವೆಂಬರ್ 11) ಎರಡನೇ ಹಂತದ ಮತದಾನ ಪೂರ್ಣಗೊಂಡಿದೆ. ನವೆಂಬರ್ 14ರಂದು ಅಂತಿಮ ಫಲಿತಾಂಶ ಬಿಡುಗಡೆಯಾಗಲಿದೆ. ಅದಕ್ಕು ಮುನ್ನವೇ Metriz/IANS Exit Poll 2

11 Nov 2025 6:59 pm
Bihar Exit Polls: Matrize ಚುನಾವಣೋತ್ತರ ಸಮೀಕ್ಷೆ ಎನ್‌ಡಿಗೆ ಭಾರೀ ಮುನ್ನಡೆ, ನಿತೀಶ್ ಕುಮಾರ್ ರಾಜಕೀಯ ಹಿನ್ನೆಲೆ ಏನು ?

ಬಿಹಾರ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಚುನಾವಣೋತ್ತರ ಸಮೀಕ್ಷೆಗಳು ಬಿಡುಗಡೆ ಆಗುತ್ತಿವೆ. ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯು ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮ

11 Nov 2025 6:56 pm
Bihar Exit Poll 2025: ಬಿಹಾರ ಗೆದ್ದು ಬೀಗಲಿರುವ ಬಿಜೆಪಿ &ಜೆಡಿಯು ಮೈತ್ರಿಕೂಟ, ಎನ್‌ಡಿಎ ಸಮೀಕ್ಷೆ!

ಬಿಹಾರ ರಾಜ್ಯದ ವಿಧಾನಸಭೆ ಚುನಾವಣೆ ಇಂದು ಭರ್ಜರಿಯಾಗಿ ಮುಕ್ತಾಯ ಕಂಡಿದ್ದು, ಈ ಬಾರಿ ಕೂಡ ಬಿಜೆಪಿ &ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವುದು ಬಹುತೇಕ ಗ್ಯಾರಂಟಿ ಆಗಿದೆ. ಅದರಲ್ಲೂ ಎನ್‌ಡಿಟಿವಿ ಸಮೀಕ್ಷೆ

11 Nov 2025 6:48 pm
Bihar Exit Polls: ದೈನಿಕ್‌ ಭಾಸ್ಕರ್ ಸಮೀಕ್ಷೆ ಪ್ರಕಾರ ಬಿಹಾರದಲ್ಲಿ ಎನ್‌ಡಿಎ ಗೆಲುವು!

Bihar Exit Polls: ಬಿಹಾರ ವಿಧಾನಸಭೆ ಚುನಾವಣೆ 2025 ಮತದಾನ ಮುಕ್ತಾಯವಾಗಿದೆ. ಇದೀಗ ಎಲ್ಲರ ಚಿತ್ತ ಸುದ್ದಿ ಸಂಸ್ಥೆಗಳು ನಡೆಸಿದ ಸಮೀಕ್ಷೆಗಳತ್ತ ನೆಟ್ಟಿದೆ. ದೈನಿಕ್‌ ಭಾಸ್ಕರ್ ಎನ್‌ಡಿಎ ಪಕ್ಷ ಅಧಿಕಾರದ ಗದ್ದುಗೆ ಏರುವ ಸಾಧ್ಯತೆಯಿದೆ ಎಂದು

11 Nov 2025 6:39 pm
Malur Result: ಮಾಲೂರು ಕ್ಷೇತ್ರದ ಮರು ಎಣಿಕೆ: ಫಲಿತಾಂಶ ಮಾತ್ರ ಪ್ರಕಟ ಮಾಡುವಂತಿಲ್ಲ!

ಕೋಲಾರ, ನವೆಂಬರ್ 10 : ಸುಪ್ರೀಂಕೋರ್ಟ್ ಆದೇಶದಂತೆ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಇಂದು ನಡೆದಿದೆ. 023ರ ಚುನಾವಣೆಯಲ್ಲಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಆದೇಶದ

11 Nov 2025 6:24 pm
KSRTC ಗುಡ್ ನ್ಯೂಸ್: ಬೆಂಗಳೂರು-ಶಬರಿಮಲೆಗೆ ವಿಶೇಷ ವೊಲ್ವೋ ಬಸ್ ಸೇವೆ, ಯಾವಾಗ? ಟಿಕೆಟ್ ದರ, ವೇಳಾಪಟ್ಟಿ

ಬೆಂಗಳೂರು, ನವೆಂಬರ್ 11: ಶಬರಿಮಲೆಗೆ ಮಾಲೆ ಹಾಕಿ ತೆರಳುವ ಹಾಗೂ ದೇವರ ದರ್ಶನಕ್ಕೆ ತೆರಳುವ ಸಾಮಾನ್ಯ ಭಕ್ತರು ಸೇರಿದಂತೆ ಸಾರ್ವಜನಿಕರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಗುಡ್ ನ್ಯೂಸ್ ನೀಡಿದೆ. ಬೆಂಗಳೂರಿನಿಂದ ಬೆಂಗ

11 Nov 2025 5:29 pm
Bihar Assembly Election 2025: ಮತ ಚಲಾಯಿಸಿದ 111 ವರ್ಷದ ವೃದ್ಧೆ

Bihar Assembly Election 2025: ಬಿಹಾರ ವಿಧಾಸಭೆಯ 122 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯುತ್ತಿದೆ. ಛಟಾಪುರ ವಿಧಾನಸಭಾ ಕ್ಷೇತ್ರದಲ್ಲಿ 111 ವರ್ಷದ ವೃದ್ಧೆ ಮಹಿಳೆಯೊಬ್ಬರು ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಿ ಗಮನ ಸೆಳೆದಿದ್ದಾರೆ. ಈ ಮೂಲಕ ಇತ

11 Nov 2025 4:21 pm
MLC Election 2025: ಶಿಕ್ಷಕರ ಕ್ಷೇತ್ರಗಳ ಚುನಾವಣೆಯ ಕರಡು ಮತದಾರ ಪಟ್ಟಿ ನ.25ಕ್ಕೆ ರಿಲೀಸ್, ಜಿಲ್ಲಾವಾರು ಅರ್ಜಿ ಸಲ್ಲಿಕೆ ಪಟ್ಟಿ

ಬೆಂಗಳೂರು, ನವೆಂಬರ್ 11: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ, ಆಗ್ನೇಯ ಪದವೀಧರರು ಹಾಗೂ ಈಶಾನ್ಯ, ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧ, ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿತ್ತು. ಅರ್ಜಿಗಳನ

11 Nov 2025 4:18 pm
Bihar Exit Poll Results: ಬಿಹಾರದಲ್ಲಿ ಬಿರುಸಿನ ಮತದಾನ, ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಹೀಗಿದೆ

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ನವೆಂಬರ್ 14ರಂದು ಚುನಾವಣಾ ಫಲಿತಾಂಶಗಳನ್ನು ಘೋಷಿಸುವ ನಿರೀಕ್ಷೆಯಿದೆ. ನವೆಂಬರ್‌ 6ರಂದು ಮೊದಲ ಹಂತದಲ್ಲಿ 18 ಜಿಲ್ಲೆಗಳ 121 ಕ್ಷೇತ್ರಗಳಲ್ಲಿ ಶೇ 65.08ರಷ್ಟು

11 Nov 2025 4:08 pm
Delhi car blast: ದೆಹಲಿ ಕಾರು ಸ್ಫೋಟ ಪ್ರಕರಣದ ತನಿಖೆ NIAಗೆ ಹಸ್ತಾಂತರ

ರಾಷ್ಟ್ರರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಕಾರು ಸ್ಫೋಟವು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಕೆಂಪು ಕೋಟೆ ಬಳಿ ಹುಂಡೈ i20 ಕಾರಿನಲ್ಲಿ ಸ್ಫೋಟ ಸಂಭವಿಸಿ ಎಂಟು ಜನ

11 Nov 2025 4:05 pm
ರಾಜ್ಯದ ಗೃಹ ಲಕ್ಷ್ಮೀ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ!

ಬೆಂಗಳೂರು, ನವೆಂಬರ್‌ 11: ಕರ್ನಾಟಕ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಲಾಗಿದೆ. ಈಗಾಗಲೇ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘದ ಕುರಿತು ಮಾಹಿತಿ ನೀ

11 Nov 2025 3:48 pm
Siddaramaiah: ರೈತರಿಗೆ ಭರ್ಜರಿ ಗುಡ್‌ನ್ಯೂಸ್‌; ಬೆಳೆ ಕಳೆದುಕೊಂಡ ರೈತರ ಖಾತೆಗೆ ಹಣ ವರ್ಗಾವಣೆ : ಸಿದ್ದರಾಮಯ್ಯ ಘೋಷಣೆ

ಮೈಸೂರು, ನವೆಂಬರ್11:‌ ರಾಜ್ಯ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಜಂಟಿ ಸಮೀಕ್ಷೆ ಬಳಿಕ ಅತಿವೃಷ್ಟಿಯಿ೦ದ ಬೆಳೆ ಕಳೆದುಕೊ೦ಡವರ ಖಾತೆಗೆ ಹಣ ವರ್ಗಾವಣೆ ಆಗಲಿದೆ ಎಂದು ಮೈಸೂರಿನಲ್ಲಿ ಮುಖ್

11 Nov 2025 3:12 pm
Islamabad: ದೆಹಲಿ ದಾಳಿ ಬೆನ್ನಲ್ಲೇ ಪಾಪಿ ಪಾಕಿಸ್ತಾನದಲ್ಲೂ ಭೀಕರ ಸ್ಫೋಟ, 6 ಜನರ ಸಾವು

ಇಸ್ಲಾಮಾಬಾದ್: ಉಗ್ರರ ತವರು ಎಂಬ ಕೆಟ್ಟ ಹೆಸರು ಪಡೆದಿರುವ ಪಾಕಿಸ್ತಾನದಲ್ಲಿ ಇಂದು ಭೀಕರ ಘಟನೆ ಸಂಭವಿಸಿದೆ. ಇಸ್ಲಾಮಾಬಾದ್ ನ್ಯಾಯಾಂಗ ಸಂಕೀರ್ಣ ಬಳಿ ಸಂಭವಿಸಿರುವ ಭೀಕರ ಸ್ಫೋಟದ ಪರಿಣಾಮ 6 ಜನ ಮೃತಪಟ್ಟಿದ್ದು, ಸುಮಾರು 20 ರಿಂದ 25

11 Nov 2025 3:08 pm
Ration Card: ರಾಜ್ಯದಲ್ಲಿ ಅನರ್ಹ ಪಡಿತರ ಚೀಟಿ ರದ್ದು ಬಗ್ಗೆ ಸಿಎಂ ಮಹತ್ವದ ಸಂದೇಶ

Ration Card: ರಾಜ್ಯದಲ್ಲಿ ಸದ್ಯ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುವ ಕಾರ್ಯ ನಡೆಯುತ್ತಿದೆ. ಈ ನಡುವೆಯೇ ಇದೀಹ ಅನರ್ಹ ಪಡಿತರ ಚೀಟಿ ರದ್ದು ಬಗ್ಗೆ ಸಿಎಂ ಸಿದ್ದರಾಮಯ್

11 Nov 2025 2:44 pm
ಚಲಿಸುತ್ತಿದ್ದ ಆಂಬುಲೆನ್ಸ್‌ನಿಂದ ಸ್ಟ್ರೆಚರ್ ಸಮೇತ ರಸ್ತೆ ಬಿದ್ದ ರೋಗಿ...Video Viral

Ambulance Video Viral: ಆಂಬ್ಯುಲೆನ್ಸ್ ಎಂದರೆ ಜೀವ ರಕ್ಷಕ. ಅನಾರೋಗ್ಯ, ತುರ್ತು ಪರಿಸ್ಥಿತಿಗಳಲ್ಲಿ ಜನರ ಜೀವ ಉಳಿಸುವ ಆಂಬ್ಯುಲೆನ್ಸ್ ಚಾಲಕರು ಸಮಯಕ್ಕೆ ಸರಿಯಾಗಿ ಆಸ್ಪತ್ರೆ ಸೇರಿದ್ದು, ಅಂಗಾಂಗ ರವಾನಿಸಿದ್ದ ಉದಾಹರಣೆ ನೋಡಿದ್ದೇವೆ. ಕೆಲವ

11 Nov 2025 1:40 pm
ದೆಹಲಿಯ ಈ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿಯೇ ಕಾರಣ: ಯೂಟ್ಯೂಬರ್ ಧ್ರುವ್ ರಾಠಿ, ಏನದು ?

ದೆಹಲಿಯ ಹೃದಯಭಾಗದಲ್ಲಿ ಸಂಭವಿಸಿದ ಭೀಕರ ಬಾಂಬ್ ಸ್ಫೋಟದಿಂದ ದೇಶವೇ ಬೆಚ್ಚಿಬಿದ್ದಿದೆ. ದೆಹಲಿಯ ಬಾಂಬ್ ಸ್ಫೋಟದಲ್ಲಿ 9 ಜನ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರ ನಡುವೆ ಯೂಟ್ಯೂಬರ್ ಧ್ರುವ್‌ ರಾಠಿ ಟ್ವೀ

11 Nov 2025 1:35 pm
ನವೆಂಬರ್‌ 11ರಂದು ಬೆಂಗಳೂರು ನಗರ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಪೆಟ್ರೋಲ್‌ ದರ ಏರಿಕೆ: ಜಿಲ್ಲಾವರು ಅಂಕಿಅಂಶಗಳ ವಿವರ

Petrol, Diesel Price: ಪೆಟ್ರೋಲ್, ಡೀಸೆಲ್‌ ದರಲ್ಲಿ ಜಾಸ್ತಿ ಅಲ್ಲದಿದ್ದರೂ, ಸ್ವಲ್ಪ ಪ್ರಮಾಣದಲ್ಲಾದ್ರೂ ಏರಿಳಿತ ಆಗುತ್ತಿರುತ್ತದೆ. ಹಾಗಾದರೆ, ಇಂದು (ನವೆಂಬರ್‌ 11) ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಲೀಟರ್‌ ಪೆಟ್ರೋಲ್

11 Nov 2025 1:20 pm
Bihar Election: ಬಿಹಾರ ವಿಧಾನಸಭೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣ? ಹಿಂಗಾದ್ರೆ ಮುಂದೆ ಹೆಂಗೆ?

ಇಡೀ ದೇಶ ಬಿಹಾರ ಚುನಾವಣೆ ಫಲಿತಾಂಶಕ್ಕೆ ಕಾಯುತ್ತಾ ಕುಳಿತಿದೆ. ಬಿಹಾರದಲ್ಲಿ ಇಂದು ಅಂತಿಮ ಹಂತದಲ್ಲಿ ಮತದಾನ ನಡೆಯುತ್ತಿದ್ದು ಇನ್ನೇನು ಫಲಿತಾಂಶವು ಹೊರ ಬೀಳಲಿದೆ. ಹೀಗಾಗಿ ಬಿಹಾರದಲ್ಲಿ ಸರ್ಕಾರ ರಚನೆ ಮಾಡಲು ಬಿಜೆಪಿ ಮತ್ತು

11 Nov 2025 1:18 pm
Imd Weather Forecast: ಈ ಭಾಗಗಳಲ್ಲಿ ಮಳೆ, ಉಳಿದಂತೆ ತೀವ್ರ ಚಳಿ, ನವೆಂಬರ್ 14ರ ವರೆಗಿನ ವೆದರ್ ರಿಪೋರ್ಟ್

Imd Weather Forecast: ಕರ್ನಾಟಕವೂ ಸೇರಿದಂತೆ ವಿವಿಧ ಭಾಗದಲ್ಲಿ ಚಳಿ ವಾತಾವರಣ ಹೆಚ್ಚಳವಾಗಿದೆ. ಮಧ್ಯ ಮತ್ತು ಉತ್ತರದ ವಿವಿಧ ರಾಜ್ಯಗಳಲ್ಲಿ ಶೀತಗಾಳಿ ಪ್ರಮಾಣ ಹೆಚ್ಚಳವಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಮಧ್ಯಪ್ರದೇಶ, ದೆಹಲಿ, ಉತ್ತರ ಪ್ರ

11 Nov 2025 12:48 pm
Good News: ರಾಜ್ಯದಲ್ಲಿ ಕೊನೆಗೂ ಜಾತಿ ಗಣತಿ ಸಮೀಕ್ಷಾದಾರರಿಗೆ ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟ ಸರ್ಕಾರ

Good News: ರಾಜ್ಯದಲ್ಲಿ ಜಾತಿ ಗಣತಿ ವೇಳೆ ಬಳಕೆ ಮಾಡಿಕೊಂಡಿದ್ದ ಸಮೀಕ್ಷಾದಾರರಿಗೆ ಗೌರವಧನ ಬಿಡುಗಡೆ ಮಾಡಲಾಗಿದೆ. ಎಲ್ಲಾ ಅಡೆತಡೆಗಳನ್ನು ಎದುರಿಸಿ ಈ ಕಾರ್ಯವನ್ನು ಮಾಡಲಾಗಿತ್ತು. ಹಾಗಾದ್ರೆ ಇದೀಗ ಸರ್ಕಾರ ಎಷ್ಟು ಅನುದಾನ ರಿಲೀಸ್

11 Nov 2025 12:44 pm
Delhi Blast: ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್: ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

ಮೈಸೂರು , ನವೆಂಬರ್‌ 11: ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ನಿಗೂಢ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ 13 ಮಂದಿ ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಹೆಚ್ಚಿನ ಮಂದಿ ಗಾಯಗೊಂಡಿದ್ದಾರೆ.ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಬಾಂಬ್

11 Nov 2025 12:36 pm
RCB ತಂಡಕ್ಕೆ ಆಘಾತ, ಕನ್ನಡಿಗರ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ದಿಢೀರ್...

ಕನ್ನಡಿಗರ ಬೆಂಗಳೂರು ತಂಡ ಆರ್‌ಸಿಬಿ ಅಭಿಮಾನಿಗಳಿಗೆ ದಿಢೀರ್ ಭಾರಿ ಆಘಾತಕಾರಿ ಸುದ್ದಿಯೊಂದು ಸಿಕ್ಕಿದೆ. 2025 ಐಪಿಎಲ್ ಟೋರ್ನಿ ಗೆದ್ದು, ಕೊನೆಗೂ ಕಪ್ ತಂದಿದ್ದ ಆರ್‌ಸಿಬಿ ತಂಡಕ್ಕೆ ಈಗ ಶಾಕ್ ಸಿಕ್ಕಿದೆ. ಅದರಲ್ಲೂ ಬೆಂಗಳೂರು ತಂ

11 Nov 2025 12:28 pm
Gold Price November 11: ಚಿನ್ನದ ಬೆಲೆ ದಿಢೀರ್ 2,460 ರೂಪಾಯಿ ಹೆಚ್ಚಳ, ಬಂಗಾರ &ಬೆಳ್ಳಿ ಬೆಲೆ

Gold Price November 11: ಚಿನ್ನ ಪ್ರಿಯರಿಗೆ ಮಂಗಳವಾರವೂ ಶಾಕ್ ಮುಂದುವರಿದಿದೆ. ದೇಶದಲ್ಲಿ ಅಹಿತಕರ ಘಟನೆ ನಡೆದಿರುವುದು ಸಹ ಚಿನ್ನ ಮತ್ತು ಬೆಳ್ಳಿ ಸೇರಿದಂತೆ ವಿವಿಧ ಹೂಡಿಕೆಗಳ ಮೇಲೆ ಪರಿಣಾಮ ಬೀರಿದೆ. ದೆಹಲಿಯ ಹೃದಯಭಾಗವಾದ ಕೆಂಪು ಕೋಟೆಯ ಕ

11 Nov 2025 11:26 am
GruhaLakshmi Scheme: ಗೃಹ ಲಕ್ಷ್ಮಿ ಹಣ ಯಾಕೆ ಬರುತ್ತಿಲ್ಲ; ಸಿದ್ದರಾಮಯ್ಯ ಮುಂದೆ ಕಾರಣ ಬಿಚ್ಚಿಟ್ಟ ಅಧಿಕಾರಿಗಳು!

ಮೈಸೂರು, ನವೆಂಬರ್11: ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಬಂದೇ ಇಲ್ಲ ಎನ್ನುವ ಮಹಿಳೆಯರಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2000 ರೂಪಾಯಿ ಹಣವನ್ನ ಸರ್ಕಾರ ಜಮಾ ಮಾಡುತ್ತಿದ್ದು, ಇ

11 Nov 2025 11:04 am
ಬಿಹಾರ ವಿಧಾನಸಭೆ ಚುನಾವಣೆ: 12 ಕ್ಯಾಬಿನೆಟ್ ಸಚಿವರು ಕಣದಲ್ಲಿ, 1,302 ಅಭ್ಯರ್ಥಿಗಳು

Bihar Assembly Elections 2025: ಬಿಹಾರ ವಿಧಾನಸಭೆ ಚುನಾವಣೆ ರಂಗೇರಿದೆ. ಎರಡನೇ ಹಾಗೂ ಅಂತಿಮ ಹಂತದ ಬಿಹಾರ ವಿಧಾನಸಭೆ ಚುನಾವಣೆ 2025 ಮಂಗಳವಾರ ನಡೆಯುತ್ತಿದ್ದು, ಇಂದಿನ (ನವೆಂಬರ್ 11)ಚುನಾವಣೆಯಲ್ಲಿ ಬಿಹಾರದ 12 ಕ್ಯಾಬಿನೆಟ್ ಸಚಿವರ ಅದೃಷ್ಟ ಪರೀಕ್ಷೆಗ

11 Nov 2025 10:41 am
Delhi Blast: ದೆಹಲಿ ಸ್ಫೋಟ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಏನ್‌ ಹೇಳಿದ್ರು ಗೊತ್ತಾ?

Delhi Blast Case: ದೆಹಲಿಯ ಕೆಂಪು ಕೋಟೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳತ್ತಲಿವೆ. ಇದೀಗ ಈ ಬಗ್ಗೆ ಕೆಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ, ಅವರು ಏನು ಹೇಳಿದ್ದಾರ

11 Nov 2025 10:38 am
Malur: 30 ತಿಂಗಳ ಬಳಿಕ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರುಮತ ಎಣಿಕೆ! ಕಾರಣವೇನು?

ಬೆಂಗಳೂರು, ನವೆಂಬರ್ 11: ಕರ್ನಾಟಕದ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರ ಒಳಗೊಂಡು 2023ರ ಮೇ ತಿಂಗಳಲ್ಲಿ ಚುನಾವಣೆ ನಡೆದಿತ್ತು. ಆದರೆ ಈ ಮಾಲೂರು ಕ್ಷೇತ್ರದಲ್ಲಿ ಮತ ಎಣಿಕೆಯಲ್ಲಿನ ಒಂದಷ್ಟು ಗೊಂದಲಗಳು ಉಂಟಾಗಿದೆ. ಪಾರದರ

11 Nov 2025 10:34 am
Malur Vote Recount: ಮಾಲೂರು ಅಸೆಂಬ್ಲಿ ಕ್ಷೇತ್ರದ ಮರು ಮತ ಎಣಿಕೆಗೆ ಕ್ಷಣಗಣನೆ; ಗೆಲುವು ಯಾರಿಗೆ?

ಕೋಲಾರ, ನವೆಂಬರ್ 10 : ಸುಪ್ರೀಂಕೋರ್ಟ್ ಆದೇಶದಂತೆ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಇಂದು ನಡೆಯಲಿದೆ. ಕೋಲಾರದ ಟಮಕಾ ಬಳಿ ಇರುವ ತೋಟಗಾರಿಕಾ ವಿಶ್ವವಿದ್ಯಾಲಯದಲ್ಲಿ ಮರುಮತ ಎಣಿಕೆ ಕಾರ್ಯ ನಡೆಯಲಿದೆ.

11 Nov 2025 9:54 am
Red Fort Blast: ದೇಶದ ರಾಜಧಾನಿಯಲ್ಲಿ ಇಷ್ಟು ಪ್ರಮಾಣದ ಭದ್ರತಾ ಲೋಪ ಹೇಗೆ ಸಾಧ್ಯ: ಕಾಂಗ್ರೆಸ್ ನಾಯಕರ ಪ್ರಶ್ನೆ

Red Fort Blast: ದೆಹಲಿಯ ಹೃದಯಭಾಗದಲ್ಲಿ ನವೆಂಬರ್ 10ರ (ಸೋಮವಾರ) ಬಾಂಬ್ ಸ್ಫೋಟಗೊಂಡಿದ್ದು, ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದೆ. ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಭೀಕರ ಬಾಂಬ್ ಸ್ಫೋಟ ಪ್ರಕರಣ ಇದಾಗಿದೆ. ಈ ನಡುವೆ ಇದು ರಾಜಕೀಯ

11 Nov 2025 9:18 am
Bihar Assembly Election 2025: ಯುವ ಮತದಾರರಿಗೆ ಪ್ರಧಾನಿ ಮೋದಿ ಕಿವಿಮಾತು

Bihar Assembly Election 2025: ಈಗಾಗಲೇ ಬಿಹಾರ ವಿಧಾನಸಭೆ ಚುನಾವಣೆ ಮೊದಲನೇ ಹಂತದ ಮತದಾನ ಮುಕ್ತಾಯವಾಗಿದೆ. ಇಂದು (ನವೆಂಬರ್ 11) ಎರಡನೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಇನ್ನೂ ಈ ಬಗ್ಗೆ ಯುವ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಿವಿ ಮಾತ

11 Nov 2025 9:09 am
Weather Report: ಬೆಂಗಳೂರು ಸೇರಿ ಕರ್ನಾಟಕದಲ್ಲಿ ಮಳೆ ಕಡಿಮೆ, ಶೀತಗಾಳಿ ಪ್ರಮಾಣ ಹೆಚ್ಚಳ ಐಎಂಡಿ ಮುನ್ಸೂಚನೆ

Weather Report: ಚಂಡಮಾರುತ ಪ್ರಸರಣದ ತೀವ್ರತೆ ಅಲ್ಪ ಇಳಿಕೆ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದೆ. ಬಂಗಾಳ ಕೊಲ್ಲಿ ಪೂರ್ವ - ಮಧ್ಯ ಭಾಗದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತ ಪರಿಚಲನೆ ಈಗ ಬಂಗಾಳಕೊಲ

11 Nov 2025 7:54 am
Horoscope Today: ರಾಜ ಯೋಗ; ಈ ರಾಶಿಗೆ ಪರಶಿವನ ದೆಸೆಯಿಂದ ಅದೃಷ್ಟವೋ ಅದೃಷ್ಟ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 11 ಮಂಗಳವಾರದಂದು ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

11 Nov 2025 6:00 am
Bihar Election 2025 Live: ಬಿಹಾರ ವಿಧಾನಸಭೆ ಚುನಾವಣೆ 2ನೇ ಹಂತದ ಮತದಾನ, ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ 2025ರ 2ನೇ ಹಂತದ ಮತದಾನಕ್ಕೆ ಈಗಾಗಲೇ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಬಿಹಾರ ವಿಧಾನಸಭೆಯ 122 ಕ್ಷೇತ್ರಗಳಿಗೆ ನವೆಂಬರ್ 11 (ಮಂಗಳವಾರ) 2ನೇ ಹಾಗೂ ಅಂತಿಮ ಹಂತದ ಚುನಾವಣೆ ನಡೆಯುತ್ತಿದೆ. ಈ ಹಿನ್ನೆ

11 Nov 2025 5:03 am
Red Fort Blast: ದೆಹಲಿ ಸ್ಫೋಟದ ಬಗ್ಗೆ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಅಮಿತ್‌ ಶಾ

ದೆಹಲಿಯ ಕೆಂಪುಕೋಟೆ ಬಳಿ ಭೀಕರ ಸ್ಫೋಟ ಸಂಭವಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೆಹಲಿ ಸ್ಫೋಟದಲ್ಲಿ ಸಂಭವಿಸಿದ ಜೀವಹಾನಿಯಿಂದ ಮಾತುಗಳಲ್ಲಿ ಹೇಳಲಾಗದಷ್ಟು ನ

10 Nov 2025 11:55 pm
ಬೆಂಗಳೂರು ಅಲರ್ಟ್... ದಿಢೀರ್ ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... Bengaluru Alert

ದೆಹಲಿ ಭೀಕರ ಸ್ಫೋಟದ ನಂತರ ದೊಡ್ಡ ಅವಾಂತರ ಸೃಷ್ಟಿಯಾಗಿದ್ದು, ಭಯದ ವಾತಾವರಣ ಕೂಡ ನಿರ್ಮಾಣ ಆಗಿದೆ. ಯಾವ ಕ್ಷಣದಲ್ಲಿ ಎಲ್ಲಿ ಏನಾಗುತ್ತೋ? ಅನ್ನೋ ಭಯ ಕೂಡ ಆವರಿಸಿದೆ. ಇದೇ ಸಮಯದಲ್ಲಿ ಕನ್ನಡಿಗರ ರಾಜಧಾನಿ ಬೆಂಗಳೂರು ಸೇರಿದಂತೆ ದ

10 Nov 2025 11:36 pm
Delhi Blast: ರಾಷ್ಟ್ರ ರಾಜಧಾನಿಯಲ್ಲಿ ಪ್ರಬಲ ಸ್ಫೋಟ, ಮಾಹಿತಿ ಪಡೆದ ಪ್ರಧಾನಿ ಮೋದಿ

ರಾಷ್ಟ್ರ ರಾಜಧಾನಿಯಲ್ಲಿ ಸಂಭವಿಸಿದ ಭೀಕರ ಸ್ಫೋಟ ಇದೀಗ ನೂರಾರು ಅನುಮಾನ ಮೂಡಿಸಿದೆ. ಇದರ ಜೊತೆಗೆ ಉಗ್ರರ ದಾಳಿ ನಡೆದಿರುವುದು ಬಹುತೇಕ ಕನ್ಫರ್ಮ್ ಆಗಿದ್ದು, ಸಾವಿನ ಸಂಖ್ಯೆ ಕೂಡ 13ಕ್ಕೆ ಏರಿಕೆ ಕಂಡಿದೆ. ಈ ಮೂಲಕ ರಾಷ್ಟ್ರ ರಾಜಧಾ

10 Nov 2025 11:30 pm
ದೆಹಲಿಯಲ್ಲಿ ಸ್ಫೋಟ: ಬೆಂಗಳೂರು ಸೇರಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹೈಅಲರ್ಟ್‌ ಘೋಷಣೆ

ದೆಹಲಿಯ ಕೆಂಪುಕೋಟೆ ಬಳಿ ಸ್ಫೋಟ ಸಂಭವಿಸಿರುವ ಹಿನ್ನೆಲೆ ದೇಶದಾದ್ಯಂತೆ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಘಟನೆ ಬೆನ್ನಲ್ಲೇ ಕರ್ನಾಟಕದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ದೆಹ

10 Nov 2025 10:54 pm
School Holiday: ನವೆಂಬರ್ 11 ಮಂಗಳವಾರ ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಶಾಲಾ &ಕಾಲೇಜುಗಳಿಗೆ ರಜೆ ಘೋಷಣೆ... ಹೌದು ಇಂತಹ ಸುದ್ದಿ ಇದೀಗ ಮತ್ತೆ ದಿಢೀರ್ ಅಂತಾ ಓಡಾಡುತ್ತಿದೆ. ಅಷ್ಟಕ್ಕೂ ಶಾಲಾ &ಕಾಲೇಜುಗಳಿಗೆ ರಜೆ ಮುಗಿದು, ಈಗಿನ್ನೂ ತರಗತಿ ಶುರುವಾಗಿದೆ. ಆದರೆ ಇಂತಹ ಸಮಯದಲ್ಲೇ ರಾಷ್ಟ್ರ ರಾಜಧಾನಿ ದೆಹಲ

10 Nov 2025 9:41 pm
Delhi Blast: ದೆಹಲಿ ಸ್ಫೋಟದ ಹಿಂದೆ ಭಯೋತ್ಪಾದಕರ ಕೈವಾಡ?

ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿರುವ ಸ್ಫೋಟವು ಭಾರೀ ಅನುಮಾನಗಳನ್ನು ಹುಟ್ಟುಹಾಕುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹರಿಯಾಣದ ಫರಿದಾಬಾದ್‌ನಿಂದ ಸುಮಾರು 3,000 ಕೆ.ಜಿ ಸ್ಫೋಟಕಗಳನ್ನು ವಶಪಡಿಸಿಕೊಂಡ ಕೆಲವೇ ಗಂಟೆಗಳ

10 Nov 2025 8:58 pm
ದೆಹಲಿಯ ಕೆಂಪುಕೋಟೆ ಬಳಿ ಸ್ಫೋಟದಲ್ಲಿ 9 ಸಾವು, 24 ಮಂದಿಗೆ ಗಾಯ?

ದೆಹಲಿಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಈ ಸ್ಫೋಟದ ತೀವ್ರತೆ ಹಿನ್ನೆಲೆ ಭಾರಿ ದೊಡ್ಡ ಹಾನಿ ಉಂಟಾಗಿದೆ. ದಿಢೀರ್ ಕಾರಿನ ಒಳಗಡೆ ಸಂಭವಿಸಿದ ಈ ಸ್ಫೋಟದ ಪರಿಣಾಮ ಈವರೆಗೂ 9 ಸಾವು, 24 ಮಂದಿಗೆ ಗಾಯವಾಗಿದೆ ಎನ್ನಲಾಗಿದ್ದು. ಹೆಚ್ಚಿನ ಮ

10 Nov 2025 8:41 pm
Red Fort Blast: ಕೆಂಪು ಕೋಟೆ ಬಳಿ ಸ್ಫೋಟ: ಬಿಜೆಪಿ ಆಡಳಿತವಿದ್ದರೂ ಭದ್ರತಾ ವೈಫಲ್ಯ?

ರಾಷ್ಟ್ರ ರಾಜಧಾನಿ ದೆಹಲಿಯನ್ನು ದೇಶದ ಪವರ್‌ ಹೌಸ್‌ ಎನ್ನುತ್ತಾರೆ. ಇನ್ನು ಅಲ್ಲಿರುವ ಕೆಂಪು ಕೋಟೆ ಕೂಡ ಹೆಚ್ಚು ಭದ್ರತೆಯುಳ್ಳ ಸ್ಥಳಗಳಲ್ಲಿ ಒಂದು. ಆದರೆ ಇಂದು ಸಂಜೆ ಕೆಂಪು ಕೋಟೆ ಬಳಿ ಕಾರಿನಲ್ಲಿ ಭಾರೀ ಸ್ಫೋಟ ಸಂಭವಿಸಿ ಎಲ್

10 Nov 2025 8:35 pm
ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಗೈರಾದ ಸಿದ್ದರಾಮಯ್ಯ: ನಾಯಕತ್ವದ ಬದಲಾವಣೆಯ ಸುಳಿವೇ?

ಬೆಂಗಳೂರು, ನವೆಂಬರ್‌ 10: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಹಾಗೂ ಡಿಕೆ ಶಿವಕಮಾರ್ ಬಣ ತೆರೆಮರೆಯಲ್ಲಿ ತಂತ್ರಗಾರಿಕ

10 Nov 2025 8:12 pm
Breaking: ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಭಾರೀ ಸ್ಫೋಟ, ಹಲವರಿಗೆ ಗಾಯ

ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ಕಾರೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಇದರಿಂದ ಸ್ಥಳೀಯರು ಮತ್ತು ಪ್ರಯಾಣಿಕರಲ್ಲಿ ಭೀತಿಯನ್ನುಂಟುಮಾಡಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಸ್ಫೋಟ ಸಂಭವಿಸಿದ

10 Nov 2025 7:36 pm
ಪೋಡಿ ದುರಸ್ತಿ, ಪೌತಿ ಖಾತೆ ಬಗ್ಗೆ ಮಹತ್ವದ ಮಾಹಿತಿ ಕೊಟ್ಟ ಸರ್ಕಾರ

ಪೋಡಿ ದುರಸ್ತಿ, ಪೌತಿ ಖಾತೆ ಬಗ್ಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲಾದ ತಹಶೀಲ್ದಾರ್‌ಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಡೆದಿದೆ. ಸಭೆಯಲ್ಲಿ ಪೋಡಿ ದು

10 Nov 2025 6:46 pm
Jail Video: ಹೈಪವರ್ ಕಮಿಟಿ ರಚನೆ, 5ವರ್ಷ ಒಂದೇ ಸ್ಥಳದಲ್ಲಿರುವ ಜೈಲಾಧಿಕಾರಿಗಳಿಗೆ ಶಾಕ್: ಜಿ.ಪರಮೇಶ್ವರ

ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ 5000 ಕೈದಿಗಳಿದ್ದಾರೆ. ಅಂಡರ್ ಟ್ರಯಲ್ಸ್, ಸಜಾ ಕೈದಿಗಳಿದ್ದಾರೆ. ಬೇರೆಬೇರೆ ಬ್ಯಾರಕ್‌ಗಳಲ್ಲಿ ಇದ್ದಾರೆ. ಈ ಕಾರಾಗೃಹದಲ್ಲಿ ಸೆಲಿಬ್ರಿಟಿಗಳು ಹೆಚ್ಚಿನ ಗಮನ ಈ ಕಾರಾಗೃಹದ ಮೇಲಿರುತ

10 Nov 2025 6:22 pm
ಅತ್ತೆ ಮನೆಗೆ ಬಂದಂತೆ ಬರ್ತೀರಾ? ಮಾಹಿತಿಗಾಗಿ ನಿಮ್ಮ ಮನೆಗೆ ಬರ್ಲಾ ನಾನು: ಅರಣ್ಯಾಧಿಕಾರಿಗೆ ಚಳಿ ಬಿಡಿಸಿದ ಸಿದ್ದರಾಮಯ್ಯ

ಮೈಸೂರು, ನವೆಂಬರ್‌ 10: ಮೈಸೂರು ಜಿಲ್ಲೆಯಲ್ಲಿ ಸಾಮಾಜಿಕ‌ ಅರಣ್ಯದ ಪ್ರಮಾಣ ಎಷ್ಟಿದೆ? ಯಾವ ಭಾಗಗಳಲ್ಲಿ ವಿಸ್ತರಣೆ ಆಗಿದೆ ಎನ್ನುವ ಮಾಹಿತಿ ನೀಡುವಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗೆ ಸಿಎಂ ಪ್ರಶ್ನಿಸಿದರು. ಅಧಿಕಾರಿ ಸರಿಯಾದ

10 Nov 2025 5:11 pm
Tirupati laddu: ತಿರುಪತಿ ಭಕ್ತಾದಿಗಳಿಗೆ ಬಿಗ್‌ ಶಾಕ್‌, ಲಡ್ಡು ಪ್ರಸಾದಕ್ಕೆ ಬಳಸಿದ್ದು ನಕಲಿ ತುಪ್ಪ!

ವಿಶ್ವಪ್ರಸಿದ್ಧ ತಿರುಪತಿ ದೇವಸ್ಥಾನದಲ್ಲಿ ಕೆಲ ತಿಂಗಳ ಹಿಂದೆ ಹುಟ್ಟಿಕೊಂಡಿದ್ದ ಲಡ್ಡು ವಿವಾದವು ಭಕ್ತಾದಿಗಳನ್ನು ಬೆಚ್ಚಿಬೀಳಿಸಿತ್ತು. ಈ ಲಡ್ಡು ತಯಾರಿಕೆಗೆ ಕಲಬೆರಕೆ ವಸ್ತುಗಳನ್ನು ಬಳಸುತ್ತಿದ್ದ ಆರೋಪವೂ ಕೇಳಿಬಂದಿತ

10 Nov 2025 4:28 pm
ಹೊಸದಾಗಿ ವಿವಾಹ ಆಗುವವರಿಗೆ ಭರ್ಜರಿ ಗುಡ್ ನ್ಯೂಸ್: 50,000 ರೂಪಾಯಿ ಆರ್ಥಿಕ‌ ನೆರವು

Marriage Financial Compensation: ಒಂದು ಮದುವೆ ಮಾಡಬೇಕೆಂದ್ರೆ ಸುಲಭದ ಮಾತಲ್ಲ. ಒಂದಲ್ಲ.. ಎರಡಲ್ಲ ಸುಮಾರು ಖರ್ಚುಗಳು ಬರುತ್ತವೆ. ಈ ನಡುವೆಯೇ ಇದೀಗ ಹೊಸದಾಗಿ ವಿವಾಹ ಆಗುವವರಿಗೆ ಭರ್ಜರಿ ಗುಡ್‌ ನ್ಯೂಸ್‌ವೊಂದು ಇದ್ದು, 50,000 ರೂಪಾಯಿ ಆರ್ಥಿಕ ನೆರವು

10 Nov 2025 3:59 pm
\ಕೇಂದ್ರ ಕಾರಾಗೃಹದಲ್ಲಿ ಉಗ್ರರಿದ್ದಾರೆ ನಿಜ, ವಿಧಾನಸೌಧದಲ್ಲಿ ಅವರಿಗೂ ಮೀರಿದ ಉಗ್ರರಿದ್ದಾರೆ\

ಬೆಂಗಳೂರು, ನವೆಂಬರ್‌ 10: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸರಣಿ ಅತ್ಯಾಚಾರಿ ಹಾಗೂ ಉಗ್ರರಿಗೆ ಮೊಬೈಲ್ ಫೋನ್ ಸೌಲಭ್ಯ ಸೇರಿ ರಾಜಾತಿಥ್ಯ ಕಲ್ಪಿಸಿರುವ ಬಗ್ಗೆ ತೀವ್ರ ಸಿಡಿಮಿಡಿಗೊಂಡಿರುವ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್

10 Nov 2025 3:26 pm
IMD Forecast: ಈ ಭಾಗಗಳಲ್ಲಿ ಧಾರಾಕಾರ ಮಳೆ, ಚಳಿ ಹೆಚ್ಚಳ: ಐಎಂಡಿ ಮುನ್ಸೂಚನೆ!

ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ತಮಿಳುನಾಡು ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿ

10 Nov 2025 3:22 pm
ವರ್ಗಾವಣೆಗೆ ಅಧಿಕಾರಿಗಳು ಇಂತಹ ಕೆಲಸ ಮಾಡ್ತೀರಾ? ನಾನು ಸಹಿಸಲ್ಲ; ಏಕಾಏಕಿ ಗರಂ ಆದ ಸಿದ್ದರಾಮಯ್ಯ

ಮೈಸೂರು, ನವೆಂಬರ್10: ವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಮಗೆ ಹತ್ತಿರದ ಕಾರ್ಯಕರ್ತರನ್ನೇ ಹಿಡ್ಕೊಂಡು ಬರ‍್ತೀರಿ...ಇದು ಕೆಟ್ಟ ನಡವಳಿಕೆಯನ್ನ ನಾನು ಸಹಿಸಲ್ಲ. ಕಾರ್ಯಕರ್ತರಿಗೂ ಕೆಟ್ಟ ಹೆಸರು ತರುತ್ತೀರಿ. ಸರ್ಕಾರಕ್ಕೂ

10 Nov 2025 2:24 pm
ರಾಷ್ಟ್ರಮಟ್ಟದಲ್ಲಿ ಇಲಾಖೆಯ ಗೌರವ ಕಳೆದಿದ್ದೀರಿ: ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್ ಕ್ಲಾಸ್

ಕರ್ನಾಟಕದ ಪರಪ್ಪನ ಅಗ್ರಹಾರ (ಬೆಂಗಳೂರು ಸೆಂಟ್ರಲ್) ಜೈಲಿನಲ್ಲಿರುವ ಉಗ್ರ ಜುಹಾದ್‌ ಹಮೀದ್‌ ಶಕೀಲ್‌ ಮನ್ನಾ ಸೇರಿದಂತೆ ವಿವಿಧ ಖೈದಿಗಳಿಗೆ ರಾಜಾತಿಥ್ಯ ನೀಡಲಾಗಿದೆ ಎನ್ನುವ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿಚಾರವ

10 Nov 2025 2:13 pm
Railway Good News: ನವೆಂಬರ್‌ನಲ್ಲಿ ಬೆಂಗಳೂರಿನಿಂದ ಇಲ್ಲಿಗೆ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ

ಬೆಂಗಳೂರು, ನವೆಂಬರ್ 10: ವಿವಿಧ ಹಬ್ಬಗಳ ಪ್ರಯುಕ್ತ ಪ್ರಯಾಣಿಕರ ಸೌಕರ್ಯಕ್ಕಾಗಿ ನೈಋತ್ಯ ರೈಲ್ವೆಯು (SWR) ಎರಡು ತಾತ್ಕಾಲಿಕ ವಿಶೇಷ ರೈಲು ಸೇವೆಗಳನ್ನು ಘೋಷಿಸಿದೆ. ಈ ರೈಲುಗಳು ಮೂಜಫರ್‌ಪುರ ಮತ್ತು ಬೆಂಗಳೂರಿನ ಎನ್‌ಎಸ್‌ಎಂಟಿ ನಿ

10 Nov 2025 1:41 pm
ಭಾರತ ಹಿಂದೂ ರಾಷ್ಟ್ರ ಆಗಲಿದೆ ಎನ್ನುವುದು ಈ ಕಾರಣಕ್ಕೆ ಹಾಸ್ಯಾಸ್ಪದ: ಸಚಿವ ಎಚ್.ಸಿ. ಮಹದೇವಪ್ಪ

ಕಳೆದ ಒಂದು ವಾರದಿಂದ ದೇಶದಲ್ಲಿ ಹಿಂದೂ ರಾಷ್ಟ್ರ ಪರಿಕಲ್ಪನೆ ವಿಚಾರ ಮತ್ತೆ ಚರ್ಚೆಯ ಮುನ್ನೆಲೆಗೆ ಬಂದಿದೆ. ಭಾರತವು ಹಿಂದೂ ರಾಷ್ಟ್ರವಾಗಿದ್ದು, ದೇಶದ ಹೊಣೆ ಹಿಂದೂಗಳ ಮೇಲಿದೆ ಎಂದು ಆರ್‌ಎಸ್‌ಎಸ್ ಸರಸಂಘ ಚಾಲಕ ಮೋಹನ್ ಭಾಗವತ್

10 Nov 2025 1:34 pm
BPL Card: ರಾಜ್ಯದಲ್ಲಿ 4,00,000ಕ್ಕೂ ಅಧಿಕ ಬಿಪಿಎಲ್ ಕಾರ್ಡ್‌ ರದ್ದಿನ ಜೊತೆಗೆ ದಂಡಾಸ್ತ್ರದ ಪ್ರಯೋಗ..

BPL Card: ರಾಜ್ಯದಲ್ಲಿ ನಕಲಿ ದಾಳಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸಲಾಗುತ್ತಿದೆ. ಇದೀಗ ಸರ್ಕಾರ ಒಂದೆಜ್ಜೆ ಮುಂದಿಟ್ಟಿದ್ದು, ನಾಲ್ಕು ಲಕ್ಷಕ್ಕೂ ಅಧಿಕ ಇಂತಹ ಬಿಪಿಎಲ್‌ ಪಡಿ

10 Nov 2025 12:23 pm
Bihar Election: ಚುನಾವಣೆ ಮುನ್ನ 4 ವಿಶೇಷ ರೈಲಲ್ಲಿ ಬಿಹಾರಕ್ಕೆ ಬಂದಿಳಿದ 6000 ಜನ: ರೈಲ್ವೆ ಇಲಾಖೆ ಹೇಳಿದ್ದೇನು?

ನವದೆಹಲಿ, ನವೆಂಬರ್ 10: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಪೂರ್ಣಗೊಂಡಿದೆ. ಇದೀಗ ಎರಡನೇ ಹಂತದ ಚುನಾವಣೆ (ನವೆಂಬರ್ 11) ಕ್ಷಣಗಣನೆ ಶುರುವಾಗಿದೆ. ಈ ಮಧ್ಯೆ ಸಾವಿರಾರು ಜನರನ್ನು ಹರಿಯಾಣದಿಂದ ವಿಶೇಷ ರೈಲುಗಳ ಮೂಲಕ ಬ

10 Nov 2025 11:49 am
CM Post Fight: ಸಿಎಂ ಸ್ಥಾನಕ್ಕೆ ಜಟಾಪಟಿ; ಡಿಕೆ ಶಿವಕುಮಾರ್ ಮುಖ ನೋಡುತ್ತಲೇ ವರಸೆ ಬದಲಿಸಿದ ಸಿದ್ದರಾಮಯ್ಯ!

ಕೂಡ್ಲಿಗಿ,ನವೆಂಬರ್‌ 10: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಎಂ ಸ್ಥಾನಕ್ಕಾಗಿ ಎರಡು ಬಣಗಳ ನಡುವೆ ಜಟಾಪಟಿ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬ

10 Nov 2025 11:47 am
Gold Price Nov 10: ಚಿನ್ನದ ಬೆಲೆ ಒಂದೇ ದಿನ ₹1,200 ಹೆಚ್ಚಳ, ಇಂದಿನ ಚಿನ್ನ &ಬೆಳ್ಳಿ ವಿವರ

Gold Price On November 10: ಚಿನ್ನ ಪ್ರಿಯರಿಗೆ ಮತ್ತೆ ಭಾರೀ ಶಾಕ್ ಎದುರಾಗಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಹೆಚ್ಚಳವಾಗುತ್ತಿದೆ. ಇದೀಗ ಸೋಮವಾರ (ನವೆಂಬರ್ 10)ರಂದು ಮತ್ತೆ ಚಿನ್ನದ ಬೆಲೆ ಭಾರೀ ಹೆಚ್ಚ

10 Nov 2025 11:10 am
Horoscope Today: ಧನ ಯೋಗ; ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 10 ಸೋಮವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

10 Nov 2025 9:23 am
Weekly Horoscope 2025: ರಾಜಯೋಗ: ಈ ರಾಶಿಯವರಿಗೆ ಡಬಲ್‌ ಅದೃಷ್ಟ: ಇಲ್ಲಿದೆ 12 ರಾಶಿ ಭವಿಷ್ಯ!

ನವೆಂಬರ್‌ ತಿಂಗಳ ಎರಡನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮ

9 Nov 2025 8:00 am
Horoscope Today: ಗಜ ಕೇಸರಿ ಯೋಗ; ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 09 ಭಾನುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

9 Nov 2025 6:00 am
Horoscope Today: ಇಂದು ಯಾವ ರಾಶಿಗೆ ಅದೃಷ್ಟ; ಯಾರಿಗೆಲ್ಲಾ ಲಾಭದಾಯಕ? : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 08 ಶನಿವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

8 Nov 2025 6:00 am
\ಬೆಂಗಳೂರಲ್ಲಿ US ಬೇಸ್‌ನ ಕಂಪನಿಯಿಂದ AI ಸರ್ವರ್ ಉತ್ಪಾದನೆ: ₹1,500 ಕೋಟಿ ಹೂಡಿಕೆ, ಉದ್ಯೋಗ ಸೃಷ್ಟಿ''

ಬೆಂಗಳೂರು, ನವೆಂಬರ್ 06: ಇತ್ತೀಚೆಗೆ ಗೂಗಲ್ ಕಂಪನಿಯು ಅದಾನಿ ಕಂಪನಿ ಜೊತೆಗೆ ವಿಶಾಖಪಟ್ಟಣಂ ನಲ್ಲಿ ಎಐ ಹಬ್ ನಿರ್ಮಾಣ ಘೋಷಿಸಿತು. ಈ ಬಗ್ಗೆ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗಳು, ಸರ್ಕಾರದಲ್ಲಿ ಅಭಿವೃದ್ಧಿ ಸಂಕಲ್ಪ ಇಲ್ಲ ಎಂದೆಲ

6 Nov 2025 5:03 pm
Horoscope Today: ವಜ್ರ ಯೋಗ; ಈ ರಾಶಿಯವರಿಗೆ ಡಬಲ್ ಜಾಕ್‌ಪಾಟ್: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 06 ಗುರುವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

6 Nov 2025 6:00 am
Horoscope Today: ಈ ರಾಶಿಯವರಿಗೆ ಶಿವನ ಕೃಪೆಯಿಂದ ಬದಲಾಗಲಿದೆ ಅದೃಷ್ಟ.. ಅಧಿಕ ಧನಲಾಭ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 05 ಬುಧವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

5 Nov 2025 6:00 am
Horoscope Today: ಧನ ಯೋಗ; ಉದ್ಯೋಗದಲ್ಲಿ ಬಡ್ತಿ, ಆರ್ಥಿಕ ಲಾಭ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 04 ಮಂಗಳವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ

4 Nov 2025 9:14 am
Railway Recruitment: 1,104 ಖಾಲಿ ಹುದ್ದೆಗಳ ನೇಮಕಾತಿ, SSLC ಪಾಸಾದವರು ಅರ್ಜಿ ಹಾಕಿ

ಬೆಂಗಳೂರು, ನವೆಂಬರ್ 03: ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ರೈಲ್ವೆ ಉದ್ಯೋಗ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಇಲ್ಲೊಂದು ಉತ್ತಮ ಅವಕಾಶ ದೊರೆತಿದೆ. ಲಿಖಿತ ಪರೀಕ್ಷೆ ಇಲ್ಲದೆಯೇ ನೀವು ಈ ಖಾಲಿ ಹುದ್ದೆಗಳಿಗೆ ನಿಯೋಜನೆಗೊಳ್

3 Nov 2025 6:42 pm
Horoscope Today: ನವೆಂಬರ್‌ 3 ರಂದು ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ : 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 03 ಸೋಮವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

3 Nov 2025 6:00 am
Weekly Horoscope 2025: ಧನ ಸಂಪತ್ತಿನ ಯೋಗ:ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? : ಇಲ್ಲಿದೆ 12 ರಾಶಿ ಭವಿಷ್ಯ!

ನವೆಂಬರ್‌ ತಿಂಗಳ ಕೊನೆಯ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮ

2 Nov 2025 8:00 am
NHAI Recruitment 2025: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಿಂದ 84 ಹುದ್ದೆಗಳಿಗೆ ಅರ್ಜಿ ಆಹ್ವಾನ

NHAI Recruitment 2025: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಖಾಲಿ ಇರುವ 84 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದ್ರೆ ಯಾರೆಲ್ಲಾ ಅರ್ಜಿ ಸಲ್ಲಿಕೆ ಮಾಡಬಹುದು? ಕೊನೆಯ ದಿನಾಂಕ ಯಾವಾಗ? ಆಯ್ಕೆ ಪ್ರಕ್ರಿಯೆ ಹೇಗಿರಲಿದೆ ಎನ್ನುವ

1 Nov 2025 7:25 pm
KEA Recruitment: ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, ನೇಮಕಾತಿ ವಿವರ

ಬೆಂಗಳೂರು, ನವೆಂಬರ್ 01: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ ಖಾಲಿ ಇರುವ ಉಳಿಕೆ ಮೂಲವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಸಂಬಂಧ

1 Nov 2025 8:28 am
November 2025 Horoscope: ನವೆಂಬರ್ ಮಾಸಿಕ ಭವಿಷ್ಯ; 12 ರಾಶಿಗಳ ಪ್ರೇಮ, ಸಂಪತ್ತಿನ ಭವಿಷ್ಯ ಹೇಗಿದೆ ತಿಳಿಯಿರಿ.

2025 ನವೆಂಬರ್‌ ತಿಂಗಳು 2025 ರ ಹನ್ನೊಂದನೇ ತಿಂಗಳು. ಗ್ರಹಗಳು ಮತ್ತು ನಕ್ಷತ್ರಪುಂಜಗಳ ರಾಶಿಚಕ್ರ ಚಿಹ್ನೆಗಳಲ್ಲಿನ ಬದಲಾವಣೆಗಳಿಂದಾಗಿ ನವೆಂಬರ್‌ ತಿಂಗಳು ಬಹಳ ವಿಶೇಷವಾಗಲಿದೆ. ಜ್ಯೋತಿಷ್ಯದ ಪ್ರಕಾರ, ಈ ತಿಂಗಳು ಕೆಲವು ರಾಶಿಚಕ್

1 Nov 2025 7:00 am
Horoscope Today: ಧನ ಯೋಗ; ಈ ರಾಶಿಯವರಿಗೆ ಆರ್ಥಿಕ ಪ್ರಗತಿ: 12 ರಾಶಿ ಭವಿಷ್ಯ ಇಲ್ಲಿದೆ

2025 ನವೆಂಬರ್‌ 01 ಶನಿವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ. ಈ ದ

1 Nov 2025 6:00 am
Horoscope Today: ಶುಭ ಶುಕ್ರವಾರ; ಈ ರಾಶಿಯವರಿಗೆ ಉದ್ಯೋಗದಲ್ಲಿ ಬಡ್ತಿ, ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ: 12 ರಾಶಿ ಭವಿಷ್ಯ ಇಲ್ಲಿ

2025 ಅಕ್ಟೋಬರ್‌ 31 ಶುಕ್ರವಾರದಂದು, ಯಾವ ರಾಶಿಗೆ ಶುಭವಾಗಲಿದೆ? ಯಾವ ರಾಶಿಗೆ ನಷ್ಟವಾಗಲಿದೆ..? ನಿಮ್ಮ ರಾಶಿಗೆ ಅನುಸಾರ ಯಾರಿಗೆ ಶುಭ? ಯಾರಿಗೆ ಅಶುಭ? ಎಲ್ಲಾ ರಾಶಿಗಳ ಪಾಪ ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲ ನೀಡುತ್ತವೆ.

31 Oct 2025 6:00 am