SENSEX
NIFTY
GOLD
USD/INR

Weather

26    C

...
RCB Vs CSK: ಆರ್‌ಸಿಬಿ ನೀಡಿದ ಗುರಿ ಮುಟ್ಟದೇ ಶರಣಾದ ಸಿಎಸ್‌ಕೆ

RCB Vs CSK IPL 2026: ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಇಂದು (ಏಪ್ರಿಲ್‌ 5) ನಡೆದ ಐಪಿಎಲ್‌ 2026ರ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 43 ರನ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ

5 Apr 2026 11:56 pm
ಚಿನ್ನಸ್ವಾಮಿಯಲ್ಲಿ ರನ್ ಮಳೆ ಹರಿಸಿ ಸಿಎಸ್‌ಕೆಗೆ ರೆಡ್‌ ಅಲರ್ಟ್‌ ನೀಡಿದ ಆರ್‌ಸಿಬಿ

RCB Vs CSK IPL 2026: ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ನಡೆಯುತ್ತಿರುವ ಐಪಿಎಲ್‌ 2026ರ 11ನೇ ಪಂದ್ಯದಲ್ಲಿ ಮೊದಲು ಬ್ಯಾಟ್‌ ಬೀಸಿದ ಆರ್‌ಸಿಬಿಯು ಸಿಎಸ್‌ಕೆ ವಿರುದ್ಧ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 250 ರನ್‌ಗಳನ

5 Apr 2026 11:19 pm
\ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು\: ಸಿಎಸ್‌ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ?

Devdutt Padikkal: ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ನಡೆದ ಐಪಿಎಲ್‌ 2026ರ 11ನೇ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಮೊದಲು ಬ್ಯಾಟ್‌ ಬೀಸಿದ ಆರ್‌ಸಿಬಿ ರನ್‌ಗಳ ಹೊಳೆಯನ್ನೇ ಹರಿಸಿದೆ. ಈ ಬಗ್ಗೆ ರಾಯಲ್‌ ಚಾಲೆಂಜರ್ಸ್‌ ಸ್ಟಾರ್ ಬ್ಯಾಟರ್ ಕ

5 Apr 2026 10:00 pm
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು

Virat Kohli: ಐಪಿಎಲ್‌ 19ನೇ ಸೀಸನ್ ಮಾರ್ಚ್ 28ರಿಂದ ಆರಂಭವಾಗಿದ್ದು, ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿಯು ಎಸ್‌ಆರ್‌ಎಚ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿತು. ಇದರ ಬೆನ್ನಲ್ಲೇ ಡ್ಯಾನಿಶ್ ಸೇಠ್ ನಡೆಸಿದ ಸಂದರ್ಶನದಲ್ಲಿ ರಾಯಲ್‌ ಚಾ

5 Apr 2026 9:27 pm
First Rail: ದಶಕ ಪೂರೈಸಿದ ದೇಶದ ಮೊದಲ ಸೆಮಿ-ಹೈ-ಸ್ಪೀಡ್ ರೈಲು; ಅದರ ಸಂಚಾರ ವೇಗ, ಮಾರ್ಗದ ವಿವರ

ದಶಕದ ಹಿಂದೆ ಅಂದಿನ ರೈಲ್ವೆ ಸಚಿವ ಸುರೇಶ್ ಪ್ರಭಾಕರ್ ಪ್ರಭು ಅವರು ದೆಹಲಿಯ ಹಜರತ್ ನಿಜಾಮುದ್ದೀನ್ (NZM) ರೈಲ್ವೆ ನಿಲ್ದಾಣದಿಂದ ಉದ್ಘಾಟಿಸಿದ್ದ 'ಭಾರತದ ಮೊದಲ ಸೆಮಿ-ಹೈ-ಸ್ಪೀಡ್ ರೈಲು' ಇಂದು ಭಾನುವಾರ ಏಪ್ರಿಲ್ 5ಕ್ಕೆ 10 ವರ್ಷ ಪೂರೈ

5 Apr 2026 8:02 pm
RCB vs CSK: ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್‌ಕೆ; ಪಕ್ಕಾ ಪ್ಲೇಯಿಂಗ್‌ 11 ಹೀಗಿದೆ ನೋಡಿ

RCB vs CSK: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಸಿಎಸ್‌ಕೆ ತಂಡ

5 Apr 2026 7:43 pm
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ!

SWR Good News: ಭಾರತೀಯ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ವಿಶೇಷ ರೈಲುಗಳನ್ನು ಕಲ್ಪಿಸುತ್ತಲಿರುತ್ತದೆ. ಇದೀಗ ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಉತ್ತರ ಕರ್ನಾ

5 Apr 2026 6:27 pm
ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡಣೆ ದಕ್ಷಿಣ ಭಾರತದ ಧ್ವನಿ ಅಡಗಿಸುವ ಪಿತೂರಿ: ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಪ್ರಸ್ತಾವಿತ ಲೋಕಸಭೆ ಕ್ಷೇತ್ರಗಳ ಪುನರ್‌ವಿಂಗಡಣೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಭರವಸೆಯ ಹೇಳಿಕೆಗಳು ಕೇವಲ ಚುನಾವಣಾ ಗಿಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ದಕ್ಷಿಣದ ರಾಜ್ಯಗಳನ್

5 Apr 2026 6:13 pm
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಆಡಳಿತ ಕುಲಸಚಿವರಾಗಿ ಹಿರಿಯ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ವಿವಿಯ ಆಡಳಿತ ಚುಕ್ಕಾಣಿ ಈಗ ಅ

5 Apr 2026 5:49 pm
ಪಾಪ‌ರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್‌ ಕಾಲೇಜ್‌ ಬಗ್ಗೆ ಬೊಮ್ಮಾಯಿ ಪ್ರಶ್ನೆ

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ಪಾಪ‌ರ್ ಸರ್ಕಾರದ ಸಾಹುಕಾರ. ರಾಜ್ಯ ಸರ್ಕಾರದ ಕಿಸೆಯಲ್ಲಿ, ಖಜಾನೆಯಲ್ಲಿ ಏನೂ ಇಲ್ಲ. ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತಾಗುತ್ತದೆ. ಈ ಸರ್ಕಾರದ ಬಂಡವಾಳ ಈ ಸರ್ಕಾರ ಹೋದಾಗ ಗೊತ್ತಾಗುತ್

5 Apr 2026 5:44 pm
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್‌ ಸ್ಪಷ್ಟನೆ

ದಾವಣಗೆರೆ ದಕ್ಷಿಣ ಉಪಚುನಾವಣೆಯ ಟಿಕೆಟ್ ಹಂಚಿಕೆ ಪ್ರಕ್ರಿಯೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರು ಅಸಮಾಧಾನಗೊಂಡಿದ್ದಾರೆ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿದ್ದವು. ಆದರೆ, ಈ ಬಗ್ಗೆ ಸ್ವತಃ ಜಮೀರ್ ಅವರೇ ಪ್ರತಿಕ್ರ

5 Apr 2026 5:15 pm
Amrit Bharat Express 3.0: ಹೊಸ ವಿನ್ಯಾಸ, ಎಸಿ ಕೋಚ್‌ ಸಹಿತ ಅಮೃತ್ ಭಾರತ್ ರೈಲು ಸೇವೆ

ನವದೆಹಲಿ: ವಂದೇ ಭಾರತ್ ರೀತಿಯಲ್ಲೇ ಉತ್ತಮ ದರ್ಜೆಯ ಹಾಗೂ ಆರಾಮದಾಯಕ ಅನುಭವ ನೀಡುವ ಈ 'ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು' (Amrit Bharat Express Rail) ಹೊಸ ವಿನ್ಯಾಸದ ಒಳಾಂಗಣ ಮತ್ತು ಎಸಿ ಬೋಗಿಗಳೊಂದಿಗೆ ಸೇವೆ ನೀಡಲು ಬರುತ್ತಿದೆ. ದೇಶದಲ್ಲಿ

5 Apr 2026 5:13 pm
ಸಿಎಸ್‌ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್‌ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್

Devdutt Padikkal: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ (ಏಪ್ರಿಲ್‌ 5) ನಡೆಯುವ ಐಪಿಎಲ್‌ 2026 ಪಂದ್ಯದಲ್ಲಿ ಆರ್‌ಸಿಬಿಯು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಕ್ಷಣಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾ

5 Apr 2026 4:20 pm
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ ತಿಳಿಯಿರಿ

Petrol, Diesel Price: ಶಕ್ತಿಯ ಮೂಲಗಳು ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಾಗಿವೆ. ಹಾಗಾದ್ರೆ, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 5) ಲೀಟರ್‌ ಪೆಟ್

5 Apr 2026 3:48 pm
Bagalkot: ಬಾಗಲಕೋಟೆಯಲ್ಲಿ ಕಮಲದ ವಿಜಯೋತ್ಸವ ನಿಶ್ಚಿತ: ಪ್ರಹ್ಲಾದ್ ಜೋಶಿ ವಿಶ್ವಾಸ

ಬಾಗಲಕೋಟೆ: ಬಾಗಲಕೋಟೆ ಉಪ ಚುನಾವಣೆ ಪ್ರಯುಕ್ತ ಬಿಜೆಪಿ ನಾಯಕರಾದ ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ ಆದಿಯಾಗಿ ಅನೇಕ ನಾಯಕರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕ್ಷೇತ್ರದಲ್ಲಿ ಮತ್ತೊಂದೆಡೆ ಹಿಂದು ಫೈರ್ ಬ್ರ

5 Apr 2026 3:19 pm
ಕೇರಳಂನಲ್ಲಿ ಕಾಂಗ್ರೆಸ್ - ಯುಡಿಎಫ್ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ: ಡಿಸಿಎಂ ಡಿ.ಕೆ. ಶಿವಕುಮಾರ್

Keralam Assembly Polls 2026: ಕೇರಳಂನಲ್ಲಿ ಯಾರು ಅಧಿಕಾರಕ್ಕೆ ಬರಲಿದ್ದಾರೆ ಎನ್ನುವ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ - ಯುಡಿಎಫ್ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ ಬರಲಿದೆ ಎಂದ

5 Apr 2026 3:09 pm
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ

Prakash Raj: ನಟ, ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಅವರು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವ್ಯಂಗ್ಯವಾಗಿ ಟೀಕೆ ಮಾಡಿದ್ದಾರೆ. ಕೇರಳಂ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ರಂಗೇರಿದೆ. ವಿವಿಧ ರಾಜ್ಯಗಳ ಚು

5 Apr 2026 2:17 pm
High Speed Rail: ಬೆಂಗಳೂರು ಸೇರಿ 3 ಹೈಸ್ಪೀಡ್ ರೈಲು ಕಾರಿಡಾರ್ ಡಿಪಿಆರ್ 2027ಕ್ಕೆ ಪೂರ್ಣ, ವಿವರ

ನವದೆಹಲಿ: ದೇಶದಲ್ಲಿ ವಂದೇ ಭಾರತ್, ಸ್ಲೀಪರ್ ವಂದೇ ಭಾರತ್ ರೈಲುಗಳು ಮತ್ತು ಅಮೃತ್ ಭಾರತ್ ರೈಲುಗಳು ಕಾರ್ಯಾಚರಣೆಗೆ ಚುರುಕು ನೀಡಲಾಗಿದೆ. ಇದರ ಬೆನ್ನಲ್ಲೆ ರೈಲ್ವೆ ಇಲಾಖೆಯು ಉದ್ದೇಶಿತ 07ಹೈಸ್ಪೀಡ್ ರೈಲು ಕಾರಿಡರ್‌ಗಳ (HSR) ಪೈಕಿ

5 Apr 2026 1:28 pm
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್‌ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ

Gold and Silver Rate Today April 5: ಕಳೆದ ಕೆಲವು ದಿನಗಳಿಂದ ಭಾರೀ ಏರಿಳಿತ ಕಂಡಿದ್ದ ಚಿನ್ನದ ಬೆಲೆಯು ಏಪ್ರಿಲ್ ಮೊದಲ ವಾರದ ಅಂತ್ಯದ ವೇಳೆಗೆ ಅಲ್ಪ ಇಳಿಕೆ ಕಂಡಿದೆ. ಕಳೆದ ಎರಡೂವರೆ ತಿಂಗಳಿನಿಂದಲೂ ಚಿನ್ನದ ಬೆಲೆಯಲ್ಲಿ ಭಾರೀ ಏರಿಳಿತ ಮುಂದುವರಿದಿ

5 Apr 2026 12:55 pm
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ ಗೌರವ ಡಾಕ್ಟರೇಟ್ ನೀಡಲು

5 Apr 2026 11:48 am
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್

Language Row: ತಮಿಳುನಾಡು ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿಯೇ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಹಿಂದಿ ಭಾಷೆ ಹೇರಿಕೆ ವಿಚಾರವಾಗಿ ಆಕ್ರೋಶ ಹೊರ ಹಾಕಿದ್ದಾರೆ. ಕರ್ನಾಟಕದಲ್ಲಿ ತ್ರಿಭಾಷಾ ವಿಚಾರವಾಗಿ / ಎಸ್‌ಎಸ್

5 Apr 2026 10:47 am
ಕರ್ನಾಟಕದ 60 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: 324 ಗ್ರಾಮಗಳಿಗೆ ಟ್ಯಾಂಕರ್, ಬೋರ್‌ವೆಲ್ ವ್ಯವಸ್ಥೆ: ಪ್ರಿಯಾಂಕ್ ಖರ್ಗೆ

Karnataka Water Crisis: ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ನಮ್ಮ ಸರ್ಕಾರವು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ. ಕರ್ನಾ

5 Apr 2026 9:56 am
Match Weather Report: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ-ಸಿಎಸ್‌ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು?

IPL 2026 RCB VS CSK: ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಭಾನುವಾರ (ಏಪ್ರಿಲ್ 5) ನಡೆಯಲಿರುವ ಐಪಿಎಲ್‌ 2026ರ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಎದುರಿಸಲಿದೆ. ಹಾಗಾದ್ರೆ, ಬೆಂಗಳೂರಿನಲ

5 Apr 2026 8:06 am
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ

Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಐದು ದಿನಗಳ ವರೆಗೆ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ದಕ್ಷಿಣ ಕರಾವಳಿ ಅಂಧ್ರಪ್ರದೇಶ ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸ

5 Apr 2026 7:21 am
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ

Horoscope April 5: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಏಪ್ರಿಲ್ 5ರ ದಿನ

5 Apr 2026 6:00 am
Trump: 48 ಗಂಟೆಗಳಲ್ಲಿ ಹಾರ್ಮುಜ್ ತೆರೆಯಿರಿ, ಇಲ್ಲದಿದ್ದರೆ ಸರ್ವನಾಶ ನಿಶ್ಚಿತ: ಇರಾನ್‌ಗೆ ಟ್ರಂಪ್ ಅಂತಿಮ ಎಚ್ಚರಿಕೆ

ಹಾರ್ಮುಜ್ ಜಲಸಂಧಿಯ ದಿಗ್ಬಂಧನವನ್ನು ತೆರವುಗೊಳಿಸಲು ಅಥವಾ ಶಾಂತಿ ಒಪ್ಪಂದಕ್ಕೆ ಬರಲು ಇರಾನ್‌ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಕೊನೆಯ 48 ಗಂಟೆಗಳ ಕಾಲಾವಕಾಶ ನೀಡಿದ್ದಾರೆ. ಸಮಯ ಮೀರುತ್ತಿದೆ, ಈ ಗಡುವು ಮುಗಿದ

4 Apr 2026 11:41 pm
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ

ಕಣ್ಣೂರು (ಕೇರಳ): 2026ರ ಕೇರಳ ವಿಧಾನಸಭಾ ಚುನಾವಣೆಯ ಅಖಾಡದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ಕಣ್ಣೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇರಳದ ಜನತೆ ಈಗ ಬದಲಾವಣೆ

4 Apr 2026 10:59 pm
ಗಂಟೆಗಟ್ಟಲೆ ಕ್ಯೂ ನಿಂತರೂ ಸಿಗದ ಗ್ಯಾಸ್: ಮೊಬೈಲ್ ಟವರ್ ಏರಿ ಆಟೋ ಚಾಲಕನ ಆಕ್ರೋಶ

ಹೈದರಾಬಾದ್: ಆಟೋ ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (LPG) ಪಡೆಯಲು ಗಂಟೆಗಟ್ಟಲೆ ಸರದಿಯಲ್ಲಿ ನಿಂತರೂ ಇಂಧನ ಸಿಗದಿದ್ದಕ್ಕೆ ಆಕ್ರೋಶಗೊಂಡ ಆಟೋ ಚಾಲಕನೊಬ್ಬ ಶನಿವಾರ ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿದ ಘಟನೆ ಹೈದರಾಬಾದ್‌ನಲ

4 Apr 2026 9:04 pm
HSRP: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸುವ ವಿಚಾರದಲ್ಲಿ ಸಾರ್ವಜನಿಕರಲ್ಲಿ ಉಂಟಾಗಿರುವ ಗೊಂದಲಕ್ಕೆ ಸಾರಿಗೆ ಇಲಾಖೆ ತೆರೆ ಎಳೆದಿದೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾಗಿರುವ

4 Apr 2026 8:27 pm
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ

ಬಾಗಲಕೋಟೆ: ಬಾಲಕೋಟೆ ಉಪಚುನಾವಣೆ ಕಣ ರಂಗೇರಿದೆ. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ಹಾಗೂ ಆಡಳಿತ ಪಕ್ಷ ನಾಯಕರು ಶನಿವಾರ ಭರ್ಜರಿ ಪ್ರಚಾರ ಕಾರ್ಯ ನಡೆಸಿದ್ದಾರೆ. ಇಂದಿನ ಪ್ರಚ

4 Apr 2026 8:03 pm
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಹಸ್ತಕ್ಷೇಪ ಮಾಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರವಾಗಿ ಕಿಡಿ

4 Apr 2026 6:40 pm
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ

ನವದೆಹಲಿ: ದೇಶದಾದ್ಯಂತ ಐಟಿ ಕಂಪನಿಗಳು, ಕಾರ್ಪೋರೇಟ್ ಆಫೀಸ್‌ಗಳಲ್ಲಿ ನೌಕರರ ಸಾಮೂಹಿಕ ವಜಾ ಕ್ರಮಗಳು 2026ರಲ್ಲೂ ಮುಂದುವರಿದಿವೆ. ಕೊರೊನಾ ಸಾಂಕ್ರಾಮಿಕ ಕಾಲದಲ್ಲಿ ಅನಿವಾರ್ಯ ಎನ್ನುವ ವಾತಾವರಣ ಇತ್ತು. ಆದರೆ ಕೃತಕ ಬುದ್ಧಿಮತ್ತ

4 Apr 2026 6:36 pm
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್

ದಾವಣಗೆರೆ: ದಾವಣಗೆರೆ ಉಪ ಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದೆ. ಈ ವೇಳೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎಂಎಲ್‌ಸಿ ಸಲೀಂ ಅಹಮದ್ ಅಲ್ಪಸಂಖ್ಯಾತ ಮತದಾರರ ನಿಲುವಿನ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರ

4 Apr 2026 5:32 pm
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ

ಬೆಂಗಳೂರು: ರಾಜ್ಯದ ಜನತೆಗೆ, ಅದರಲ್ಲೂ ವಿಶೇಷವಾಗಿ 40 ವರ್ಷ ಮೇಲ್ಪಟ್ಟ ವಯಸ್ಕರಿಗೆ ಕರ್ನಾಟಕ ಆರೋಗ್ಯ ಇಲಾಖೆಯು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ವಯಸ್ಸಾಗುತ್ತಿದ್ದಂತೆ ಸಹಜವಾಗಿ ಕಾಡುವ ದೃಷ್ಟಿದೋಷ ಹಾಗೂ ಓದುವ ಸಮಸ್

4 Apr 2026 4:10 pm
ಲಲಿತ್‌ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ

ಉತ್ತರ ಪ್ರದೇಶವನ್ನು ಭಾರತದ ಪ್ರಮುಖ ಔಷಧ ಉತ್ಪಾದನಾ ಕೇಂದ್ರವನ್ನಾಗಿ ರೂಪಿಸುವ ಮಹತ್ವದ ಉಪಕ್ರಮದ ಭಾಗವಾಗಿ ಉತ್ತರ ಪ್ರದೇಶ ರಾಜ್ಯ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ (UPSIDA) ಮತ್ತು ಜವಾಹರಲಾಲ್ ನೆಹರು ಪೋರ್ಟ್ ಅಥಾರಿಟಿ (JNPA) ನಡ

4 Apr 2026 3:29 pm
ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಮುಚ್ಚಿಟ್ಟರೆ ಜೈಲುಪಾಲು: ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಖಡಕ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯ ಮತ್ತು ಅಪರಾಧ ಕೃತ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಅತ್ಯಂತ ಕಠಿಣ ಹೆಜ್ಜೆಯೊಂದನ್ನು ಇಟ್ಟಿದೆ. ಅಪ್ರಾಪ್ತ ಬಾಲಕಿಯರ ಗರ್

4 Apr 2026 2:10 pm
ಕಣ್ಣು ಸಮಸ್ಯೆಗಳು ಹೆಚ್ಚುತ್ತಿವೆಯೇ? ಈ ಆಹಾರಗಳು ನಿಮ್ಮ ದೃಷ್ಟಿಯನ್ನು ರಕ್ಷಿಸುತ್ತವೆ

ನಮ್ಮ ಇಂದಿನ ಜೀವನದ ಶೈಲಿಯಲ್ಲಿ ಕಣ್ಣಿನ ಸಮಸ್ಯೆಗಳು ದಿನೇ ದಿನೇ ಹೆಚ್ಚಾಗುತ್ತಿವೆ. ದೀರ್ಘ ಸಮಯ ಮೊಬೈಲ್, ಲ್ಯಾಪ್‌ಟಾಪ್ ಬಳಕೆ, ಪರಿಸರ ಮಾಲಿನ್ಯ ಮತ್ತು ನಮ್ಮ ಆಹಾರ ಪದ್ಧತಿಗಳು ಇದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ವೈದ್ಯರು

4 Apr 2026 2:03 pm
Powerful Vastu Plants: ಮನೆಗೆ ಪಾಸಿಟಿವ್ ಎನರ್ಜಿ ಬೇಕಾ? ಈ ಸಸ್ಯಗಳನ್ನು ಇಡಿ, ಜೀವನವೇ ಬದಲಾಗುತ್ತದೆ

ಮನೆ ನಿರ್ಮಾಣದ ನಂತರ ನಾವು ಅದರ ಒಳಾಂಗಣ ವಿನ್ಯಾಸ ಮತ್ತು ವಾತಾವರಣವು ಕುಟುಂಬದ ಜೀವನದ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ವಾಸ್ತು ಶಾಸ್ತ್ರದ ಕೆಲವು ತತ್ವಗಳನ್ನು ಪಾಲಿಸುವುದು ಕುಟುಂಬದ ಸಂತೋಷ ಮತ್ತು ಸಮೃದ್ಧಿಗೆ ಮುಖ್ಯವೆ

4 Apr 2026 2:02 pm
ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ: NCERTಗೆ 'ಡೀಮ್ಡ್ ಯೂನಿವರ್ಸಿಟಿ' ಸ್ಥಾನಮಾನ

ನವದೆಹಲಿ: ಭಾರತದ ಶಾಲಾ ಶಿಕ್ಷಣ ವ್ಯವಸ್ಥೆಯ ಅತ್ಯುನ್ನತ ಸಂಸ್ಥೆಯಾಗಿರುವ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಗೆ (ಎನ್‌ಸಿಇಆರ್‌ಟಿ) ಕೇಂದ್ರ ಸರ್ಕಾರವು ಅಧಿಕೃತವಾಗಿ 'ಡೀಮ್ಡ್ ಯೂನಿವರ್ಸಿಟಿ' ಸ್ಥಾನಮಾನವ

4 Apr 2026 1:02 pm
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ

Vande Bharat Express: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಭಾರತೀಯ ರೈಲ್ವೆಯಲ್ಲಿ ಹೊಸ ಕ್ರಾಂತಿ ತಂದಿದೆ. ಇದೀಗ ಈ ಸ್ಪೀಡರ್ ರೈಲುಗಳಿಗೆ ಸಂಬಂಧಿಸಿದಂತೆ ಅವುಗಳ ನಿರ್ವಹಣೆಗಳನ್ನು ಮೈಸೂರಿನಲ್ಲಿ ಮಾಡಲು ಚಿಂತನೆ ನಡೆದಿದೆ. ಅದಕ್ಕಾಗಿ ಬರೋಬ

4 Apr 2026 11:59 am
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ

ಛತ್ತೀಸ್‌ಗಢ: ದೇಶದ ಬುಡಕಟ್ಟು ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವ ಮತ್ತು ಪ್ರೋತ್ಸಾಹಿಸುವ ಉದ್ದೇಶದಿಂದ ಛತ್ತೀಸ್‌ಗಢದಲ್ಲಿ ಆಯೋಜಿಸಲಾಗಿದ್ದ ಚೊಚ್ಚಲ 'ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕ

4 Apr 2026 10:57 am
ಖೇಲೋ ಇಂಡಿಯಾದಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಲಕ್ಷದ್ವೀಪದ ಮೀನುಗಾರ ಯುವಕ ಅಬ್ದುಲ್ ಫತ್ತಾ

ಜಗದಾಲ್ಪುರ (ಛತ್ತೀಸ್‌ಗಢ): ರಾತ್ರಿಯಿಡೀ ಸಮುದ್ರದಲ್ಲಿ ಮೀನುಗಾರಿಕೆ ಮಾಡಿ ಕುಟುಂಬಕ್ಕೆ ಆಧಾರವಾಗಿರುವ ಯುವಕನೊಬ್ಬ, ಹಗಲಿನಲ್ಲಿ ಕ್ರೀಡಾ ಮೈದಾನದಲ್ಲಿ ಬೆವರು ಸುರಿಸಿ ಇದೀಗ ಇಡೀ ದೇಶವೇ ತಿರುಗಿ ನೋಡುವಂತಹ ಐತಿಹಾಸಿಕ ಸಾಧನ

4 Apr 2026 9:42 am
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?

ಬೆಂಗಳೂರು: ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ಚಿನ್ನ ಹಾಗೂ ಬೆಳ್ಳಿಯ ದರ ಪ್ರತಿದಿನದ ಪ್ರಮುಖ ಸುದ್ದಿಯಾಗಿರುತ್ತದೆ. ಜಾಗತಿಕ ಮಾರುಕಟ್ಟೆಯ ಏರಿಳಿತಗಳು ಹಾಗೂ ಭಾರತೀಯ ಎಂಸಿಎಕ್ಸ್ (MCX) ಮಾರುಕಟ್ಟೆಯ ವಹಿವಾಟುಗಳು ಪ್ರತ

4 Apr 2026 8:03 am
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ ತಿಂಗಳ ಆರಂಭದಲ್ಲಿಯೇ ತಾಪಮಾನದಲ್ಲಿ ಗಣನೀಯ ಏರಿಳಿತಗಳು ಕಂಡುಬರುತ್ತಿದ್ದು, ಬೇಸಿಗೆಯ ಸುಡುವ ಬಿಸಿಲಿನ ಝಳದ ನಡುವೆಯೂ ಮುಂಗಾರು ಪೂರ್ವ ಮಳೆಯ ಆಗಮನವಾಗಿದೆ. ಇಂದು (ಏಪ್ರಿಲ್ 4, 2026) ಕರ್ನಾಟಕದ

4 Apr 2026 6:51 am
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ

Horoscope April 4: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ಬೆಳಿಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಏಪ್ರಿಲ್ 3ರ ದ

4 Apr 2026 6:00 am
Siddaramaiah: ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲೇ ನಂಬರ್ ಒನ್; ದೇಶಕ್ಕೆ ಈ ಕಾರಣಕ್ಕೆ ಕಾಂಗ್ರೆಸ್ ಬೇಕು: ಸಿದ್ದರಾಮಯ್ಯ

Siddaramaiah: ತಲಾ ಆದಾಯದಲ್ಲಿ ಕರ್ನಾಟಕದ ದೇಶದಲ್ಲೇ ನಂಬರ್ ಒನ್; ದೇಶಕ್ಕೆ ಕಾಂಗ್ರೆಸ್ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಏಪ್ರಿಲ್ 3ರ ಶುಕ್ರವಾರ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೇವಿನಮಟ್ಟಿ

3 Apr 2026 11:03 pm
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ

Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ ಹಿರಿಯ ಪತ್ರಕರ್ತ ಶಿವಕುಮಾರ್ ಮೆಣಸಿನಕಾಯಿ ಅವರ ಬರಹ ಇಲ್ಲಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಿವೃತ್ತ ಐಪಿಎಸ್ ಅಧಿಕಾರ ಅಣ್ಣಾಮಲೈ ಅವರನ್ನು ಬಿಜೆಪಿ ಈ ಬಾರಿ ಕಣಕ್ಕೆ ಇಳಿಸಿ

3 Apr 2026 9:57 pm
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ 2026: ಕರ್ನಾಟಕ ಚಾಂಪಿಯನ್, ಆತಿಥೇಯ ಛತ್ತೀಸ್‌ಗಢಕ್ಕೆ 9ನೇ ಸ್ಥಾನ

Khelo India Tribal Games 2026: ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ 2026ರಲ್ಲಿ ಕರ್ನಾಟಕ 23 ಚಿನ್ನದ ಪದಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಒಡಿಶಾ ಮತ್ತು ಜಾರ್ಖಂಡ್ ಕ್ರಮವಾಗಿ 21 ಚಿನ್ನ ಮತ್ತು 16 ಚಿನ್ನದೊಂದಿಗೆ ಎರಡನೇ ಮತ್ತು ಮೂರನೇ ಸ್ಥಾನದಲ್ಲಿ

3 Apr 2026 9:18 pm
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು?

ಕರ್ನಾಟಕ ಸೇರಿದಂತೆ ದೇಶದಲ್ಲಿ ಬೇಸಿಗೆ ಈಗಾಗಲೇ ಆರಂಭವಾಗಿದೆ. ಬಿಸಿಲಿನ ತಾಪಕ್ಕೆ ಜನರು ಫ್ಯಾನ್ಸ್ ಕೂಲರ್, ಎಸಿಗಳ ಮೊರೆ ಹೋಗುತ್ತಿದ್ದಾರೆ. ಕೆಲವರಲ್ಲಿ 'ಏರ್ ಕೂಲರ್ ಉತ್ತಮವೋ' ಅತವಾ 'ಎಸಿ (ಏರ್ ಕಂಡಿಷನರ್)' ಉತ್ತಮವೋ? ಯಾವುದು ಆ

3 Apr 2026 9:00 pm
ದೇಶದಲ್ಲಿ ಹಾರ್ಟ್ ಅಟ್ಯಾಕ್ ಹೆಚ್ಚಳ: ಸಂಶೋಧನೆ, ಸಂಶಯಗಳು - ರಾಜಕೀಯ ಭಾಷೆಯ ಪ್ರಶ್ನೆ ರಾಜಾರಾಂ ತಲ್ಲೂರು ಬರಹ

Heart Attack: ದೇಶದಲ್ಲಿ ಹಾರ್ಟ್ ಅಟ್ಯಾಕ್ ಸಂಖ್ಯೆ ಹೆಚ್ಚಳ: ಸಂಶೋಧನೆ, ಸಂಶಯಗಳು - ರಾಜಕೀಯ ಭಾಷೆಯ ಪ್ರಶ್ನೆಗಳ ಬಗ್ಗೆ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ಸಂಶೋಧನೆಗಳ ರಾಜಕೀಯ ಭಾಷೆ! ಕೆಲ ಪತ್ರಿಕೆಗಳಲ್ಲಿ, ದೇಶದ

3 Apr 2026 8:30 pm
Vaibhav Suryavanshi: ವೈಭವ್ ಸೂರ್ಯವಂಶಿಗೆ ಯುವರಾಜ್ ಸಿಂಗ್ ಮಹತ್ವದ ಸಲಹೆ: ಟೀಮ್ ಇಂಡಿಯಾ ಪ್ರವೇಶದ ಬಗ್ಗೆ ಭವಿಷ್ಯವಾಣಿ

Vaibhav Suryavanshi: ಭಾರತೀಯ ಕ್ರಿಕೆಟ್ ಕ್ಷೇತ್ರದಲ್ಲಿ ಹೊಸ ಅಲೆ ಹಾಗೂ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿರುವ ಯುವ ಬ್ಯಾಟಿಂಗ್ ಸೆನ್ಸೇಷನ್ ಸೃಷ್ಟಿಸುತ್ತಿರುವ ವೈಭವ್ ಸೂರ್ಯವಂಶಿಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ಮಹತ್ವದ

3 Apr 2026 8:16 pm
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀತಿಯಿಂದಾಗಿ ಇಂಧನ ಪೂರೈಕೆ ಕೊರತೆ ಆಗಿದೆ. ಅದರ ಪರಿಣಾಮವಾಗಿ ಡೀಸೆಲ್, ಪೆಟ್ರೋಲ್ ದರ ಏರಿಕೆ ಆಗಿದೆ. ಅದರ ಅವಲಂಬನೆ ತಪ್ಪಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕಲ್ ವಾಹನಗಳ ಉತ್ಪಾದನೆ ಹೆಚ್ಚಾಗುತ್

3 Apr 2026 8:00 pm
ಆದಾಯವಿಲ್ಲದಿದ್ದರೂ ಸಿಗಲಿದೆ ಕ್ರೆಡಿಟ್ ಕಾರ್ಡ್: FD ಆಧಾರಿತ ಕ್ರೆಡಿಟ್ ಕಾರ್ಡ್‌ಗಳ ಲಾಭ-ನಷ್ಟಗಳೇನು? ಇಲ್ಲಿದೆ ಮಾಹಿತಿ

ನಿರಂತರ ಆದಾಯ ಅಥವಾ ದೀರ್ಘಕಾಲೀನ ಉತ್ತಮ ಕ್ರೆಡಿಟ್ ಇತಿಹಾಸ ಇಲ್ಲದಿದ್ದರೆ ಹೊಸ ಕ್ರೆಡಿಟ್ ಕಾರ್ಡ್ ಪಡೆಯುವುದು ಸವಾಲಿನ ಕೆಲಸ ಎನ್ನುವುದು ಎಲ್ಲರಿಗೂ ತಿಳಿದಿದೆ. ಇಂತಹ ಸನ್ನಿವೇಶಗಳನ್ನು ನಿಭಾಯಿಸಲು, ಬ್ಯಾಂಕ್ ಮತ್ತು ಹಣಕಾ

3 Apr 2026 7:00 pm
Aadhaar: ಆಧಾರ್ ಕಾರ್ಡ್ ಅಸಲಿಯೇ ಅಥವಾ ನಕಲಿಯೇ? ಮೊಬೈಲ್ ಮೂಲಕ ಹೀಗೆ ಪತ್ತೆಹಚ್ಚಿ

ದೇಶದ ಪ್ರಜೆಗಳಿಗೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ನೀಡಿರುವ ವಿಶಿಷ್ಟ ಗುರುತಿನ ಚೀಟಿಗಳ ನಕಲು ಮಾಡಿ ನಮ್ಮ ದಾಖಲೆಗಳನ್ನು ಅಪರಾಧ ಚಟುವಟಿಕೆ ಇನ್ನಿತರ ಕಾರ್ಯಗಳಿಗೆ ಬಳಸಿ ವಂಚಿಸುವವರಿದ್ದಾರೆ. ಪ್ರಮುಖ ದಾಖಲೆಯಾ

3 Apr 2026 6:30 pm
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ: ಸರ್ಕಾರದ ವಿರುದ್ಧ ಜೋಶಿ ಆಕ್ರೋಶ

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸಿರುವ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಕ್ರಮವನ್ನು ತೀವ್ರವಾಗಿ ವಿರೋಧಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸರ್ಕಾರದ ನೀತಿಗಳ ಮೇಲೆ ಪ್ರಶ್ನೆ

3 Apr 2026 3:31 pm
Jobs: ಹೈಕೋರ್ಟ್‌ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ಹೈಕೋರ್ಟ್‌ನಲ್ಲಿ ಕೆಲಸ ಮಾಡುವ ಕನಸು ಕಾಣುತ್ತಿರುವ ಯುವಜನತೆಗೆ ಇದೊಂದು ಸುವರ್ಣಾವಕಾಶ. ಕರ್ನಾಟಕ ಹೈಕೋರ್ಟ್ 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಅಧಿಕೃತವಾಗಿ ಪ್ರಕಟಿಸಿದ್ದು, 'ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟ

3 Apr 2026 3:21 pm
ಬಿಸಿಲಿನ ತಾಪಕ್ಕೆ ಕಳೆಗುಂದಿದೆಯೇ ಮುಖದ ಕಾಂತಿ? ಬೇಸಿಗೆಯಲ್ಲಿ ತ್ವಚೆಯ ರಕ್ಷಣೆಗೆ ಇಲ್ಲಿವೆ 12 ಸರಳ ಸೂತ್ರ

ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ, ನಮ್ಮ ತ್ವಚೆಯ ಆರೈಕೆಯ ದಿನಚರಿಯನ್ನು ಬದಲಾಯಿಸುವುದು ಬಹಳ ಮುಖ್ಯ. ಸೂರ್ಯನ ನೇರ ಕಿರಣಗಳು, ಧೂಳು, ಬಿಸಿ ಗಾಳಿ ಮತ್ತು ಬೆವರು ನಮ್ಮ ಚರ್ಮವನ್ನು ನಿರ್ಜಲೀಕರಣಗೊಳಿಸ

3 Apr 2026 3:00 pm
ಬೆಳಿಗ್ಗೆ ನಿಂಬೆ ಹಣ್ಣಿನ ರಸ ಕುಡಿಯುತ್ತಿದ್ದೀರಾ? ಲಾಭಗಳ ಜೊತೆ ಈ ಅಪಾಯಗಳೂ ಇವೆ

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಿಂಬೆ ಹಣ್ಣಿನ ರಸ ಬೆರೆಸಿದ ಬೆಚ್ಚಗಿನ ನೀರನ್ನು ಕುಡಿಯುವ ಅಭ್ಯಾಸ ಇತ್ತೀಚಿನ ದಿನಗಳಲ್ಲಿ ಬಹಳ ಜನಪ್ರಿಯವಾದ ಪಾನೀಯ ಆಗಿದೆ. ನಿಂಬೆಹಣ್ಣಿನಲ್ಲಿ ಪೋಷಕಾಂಶಗಳು ಅಧಿಕವಾಗಿರುವುದರಿಂದ, ಇದು ಆರೋ

3 Apr 2026 2:16 pm
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್‌

ಶಾಲೆಯ ದಿನಗಳು ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ಸುಂದರ ಹಾಗೂ ಮರೆಯಲಾಗದ ಕ್ಷಣಗಳನ್ನು ನೀಡಿರುತ್ತವೆ. ಅದರಲ್ಲಿಯೂ ನಮ್ಮ ನೆಚ್ಚಿನ ಶಿಕ್ಷಕರು ಅಥವಾ ಶಿಕ್ಷಕಿಯರೊಂದಿಗಿನ ಒಡನಾಟ ಸದಾ ನೆನಪಿನಲ್ಲಿ ಉಳಿಯುತ್ತದೆ. ತರಗತಿಯಲ್

3 Apr 2026 2:11 pm
Udaan Yatri Cafe: ಏರ್‌ಪೋರ್ಟ್‌ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ

ಭಾರತದಲ್ಲಿ ವಿಮಾನಯಾನ ಎಂಬುದು ಈಗ ಕೇವಲ ಶ್ರೀಮಂತರ ಸೊತ್ತಾಗಿ ಉಳಿದಿಲ್ಲ, ಇದು ದಿನದಿಂದ ದಿನಕ್ಕೆ ಸಾಮನ್ಯ ಜನರಿಗೂ ಕೈಗೆಟುಕುವಂತಾಗುತ್ತಿದೆ. ಟಿಕೆಟ್ ಗಳು ಮಾತ್ರವಲ್ಲದೆ ಈಗ ವಿಮಾನ ನಿಲ್ದಾಣಗಳಲ್ಲಿ ದುಬಾರಿ ಆಹಾರದ ಸಮಸ್ಯ

3 Apr 2026 12:33 pm
‘ತಾಯ್ತನ ಎಂಬುದು ವೃತ್ತಿಜೀವನದ ಪೂರ್ಣವಿರಾಮವಲ್ಲ’: ಹೆರಿಗೆಯ ನಂತರ ಡಿಜಿಟಲ್ ಉದ್ಯಮದಲ್ಲಿ ಮಿಂಚಿದ ಪ್ರಿಯಾ ಪೋರ್ವಾಲ್

ಇಂದಿನ ದಿನಗಳಲ್ಲಿ ಮಹಿಳೆಯರ ವೃತ್ತಿಜೀವನದಲ್ಲಿ ಈ ಹೆರಿಗೆ ಮತ್ತು ಉದ್ಯೋಗ ಕಡಿತ ಬಹುದೊಡ್ಡ ಸವಾಲಾಗಿ ಪರಿಣಮಿಸುತ್ತಿವೆ. ಆದರೆ ಇಲ್ಲೊಬ್ಬರು ಮಹಿಳೆ ಸತತ ಎರಡು ಬಾರಿ ಕೆಲಸ ಕಳೆದುಕೊಂಡು, ತಾಯ್ತನಕ್ಕಾಗಿ ವೃತ್ತಿಜೀವನಕ್ಕೆ ವ

3 Apr 2026 12:15 pm
Summer Gardening: ಸುಡು ಬಿಸಿಲಲ್ಲೂ ನಿಮ್ಮ ಕೈತೋಟದ ಹಸಿರಾಗಿರಲಿ: ಗಿಡಗಳ ರಕ್ಷಣೆಗೆ ಇಲ್ಲಿವೆ ಸರಳ ಸೂತ್ರಗಳು

ಬೆಂಗಳೂರು: ಭಾರತದಂತಹ ಉಷ್ಣವಲಯದ ದೇಶಗಳಲ್ಲಿ ಬೇಸಿಗೆಯ ಕಾಲವು ಅತ್ಯಂತ ಕಠಿಣವಾಗಿರುತ್ತದೆ. ಸುಡುವ ಬಿಸಿಲು ಕೇವಲ ಮನುಷ್ಯರಿಗಷ್ಟೇ ಅಲ್ಲ, ನಾವು ಪ್ರೀತಿಯಿಂದ ಬೆಳೆಸಿದ ಗಿಡಗಳಿಗೂ ಹಾನಿಕಾರಕ. ತೀವ್ರವಾದ ಬಿಸಿಲಿನ ಶಾಖದ ಅಲೆಗ

3 Apr 2026 12:00 pm
Coconut: ರೈತರ ನಿದ್ದೆಗೆಡಿಸಿದ ತೆಂಗಿನ ರೋಗ: ಶೇ.14ರಷ್ಟು ತೋಟಗಳಿಗೆ ಕೀಟಬಾಧೆ; ತಜ್ಞರ ತಂಡ ಪರಿಶೀಲನೆ

ತೆಂಗು ಬೆಳೆಯುವ ರಾಜ್ಯಗಳಲ್ಲಿ ಕರ್ನಾಟಕವು ಒಂದು. ಈ ತೆಂಗು ಬೆಳೆ ಗ್ರಾಮೀಣ ಆರ್ಥಿಕತೆಯನ್ನು ಉತ್ತೇಜಿಸುತ್ತದೆ. ಬೆಳೆಗಾರರಿಗೆ ಆರ್ಥಿಕವಾಗಿ ನೆರವಾಗಿದೆ. ಇತ್ತೀಚಿನ ದಿನಗಳಲ್ಲಿ ತೆಂಗಿನ ತೋಟಗಳಲ್ಲಿ ಕೀಟ ಮತ್ತು ರೋಗ ಬಾಧೆ ಹ

3 Apr 2026 11:00 am
ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ದೇವರ ಕೋಣೆ ಪ್ರತ್ಯೇಕವಾಗಿರಬೇಕಾ? ಇಲ್ಲಿದೆ ಸ್ಪಷ್ಟನೆ

ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರಕ್ಕೆ ನಾವು ತುಂಬಾ ಮಹತ್ವ ನೀಡುತ್ತೇವೆ. ಆದರೆ ಇಲ್ಲಿ ಒಂದು ಸಾಮಾನ್ಯ ಪ್ರಶ್ನೆ ಹುಟ್ಟುತ್ತದೆ ಅದೆನೆಂದರೆ, ದೇವರ ಕೋಣೆ ಪ್ರತ್ಯೇಕವಾಗಿ ಮಾಡಬೇಕಾ? ಅಥವಾ ಜೊತೆಗೆ ಮಾಡಬೇಕಾ ಮತ್ತು ಮೃತರ ಫ

3 Apr 2026 10:55 am
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದ ದಿನಾಂಕ ಮತ್ತು ಸಮಯವನ್ನು ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ. ಪರೀಕ್ಷೆ ಬರೆ

3 Apr 2026 10:38 am
ಖಾಸಗಿ ಬಸ್‌ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಮುಂಬೈಗೆ ಏಕೆ ಬಸ್ ಸೇವೆಗಳನ್ನು ಒದಗಿಸುತ್ತಿಲ್ಲ ಎಂಬ ವಿಚಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಲಾಭದ

3 Apr 2026 9:25 am
ಪ್ರಾಧ್ಯಾಪಕರ ಜೊತೆ ಸಂಬಂಧದ ಆರೋಪ, ನೊಂದು ನೇಣಿಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ

ಚಿತ್ರದುರ್ಗ: ಕಾಲೇಜು ಪ್ರಾಧ್ಯಾಪಕರೊಂದಿಗೆ ಸಂಬಂಧವಿದೆ ಎಂಬ ವದಂತಿಗಳಿಂದ ತೀವ್ರವಾಗಿ ನೊಂದ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ

3 Apr 2026 8:44 am
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ

Karnataka Rain: ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗುತ್ತಿದೆ. ಆದರೆ ಈ ಬಾರಿ ಹವಾಮಾನ ವೈಪರೀತ್ಯದಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಸಂಕಷ್ಟ ಎದುರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದಕ

3 Apr 2026 8:30 am
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?

ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯು ಸದಾ ಹೂಡಿಕೆದಾರರ ಮತ್ತು ಆಭರಣ ಪ್ರಿಯರ ಗಮನ ಸೆಳೆಯುತ್ತದೆ. ಏಪ್ರಿಲ್ 03, 2026 ರಂದು, ಜಾಗತಿಕ ಮಾರುಕಟ್ಟೆಯ ಏರಿಳಿತಗಳು ಹಾಗೂ ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್ (ಎಂಸಿಎಕ್ಸ್‌) ನ ಪ್ರಭಾವದಿಂದ ಭ

3 Apr 2026 7:48 am
2026ರ 'ಹೊಸ ಆಧಾರ್ ಆ್ಯಪ್'ನಲ್ಲಿರುವ ಟಾಪ್ 8 ಫೀಚರ್ಸ್ ಏನು ಗೊತ್ತಾ? ಇಲ್ಲಿದೆ ಮಾಹಿತಿ

ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (UIDAI) 2026ರಲ್ಲಿ ಪರಿಚಯಿಸಿರುವ ಹೊಸ 'ಆಧಾರ್ ಆ್ಯಪ್' ಸ್ಮಾರ್ಟ್‌ಫೋನ್ ಬಳಕೆದಾರರ ಪಾಲಿಗೆ ಒಂದು ಅತ್ಯುತ್ತಮ ಸಾಧನವಾಗಿ ಮಾರ್ಪಟ್ಟಿದೆ. ಬ್ಯಾಗಿನಲ್ಲಿ ಪರ್ಸ್ ಅಥವಾ ಒರಿಜಿನಲ್ ಆಧಾರ್

3 Apr 2026 7:00 am
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು

ಬೆಳಗಾವಿ: ಎಂಜಿನಿಯರಿಂಗ್ ಮಾಡಿ ವೃತ್ತಿ ಪಡೆದರೆ ಜೀವನ ಉತ್ತಮವಾಗಿರುತ್ತದೆ. ಕೈತುಂಬ ಸಂಬಳ ಮತ್ತಿನ್ನೇನು ಬೇಕು ಎಂದು ಹೇಳುವವರೇ ಹೆಚ್ಚು. ಇತ್ತೀಚಿನ ದಿನಗಳಲ್ಲಿ ಅದೆಷ್ಟೋ ಜನರು ಕೈಲಿದ್ದ ನೌಕರಿ ಬಿಟ್ಟು ಇಷ್ಟದ ಕೆಲಸ, ಸ್ವಂ

3 Apr 2026 6:30 am
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ

Horoscope April 3: ಶುಕ್ರವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶುಕ್ರವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಇರುತ್ತ

3 Apr 2026 6:00 am
8 ವರ್ಷ ಕೆಲಸ ಮಾಡಿದರೂ ಕ್ಷಣಾರ್ಧದಲ್ಲಿ ವಜಾ: ವೈರಲ್ ಪೋಸ್ಟ್ ನೋಡಿ ನೆಟ್ಟಿಗರು ಶಾಕ್

ಸಾಮಾನ್ಯವಾಗಿ ಎಂದಿನಂತೆ ಕೆಲಸಕ್ಕೆ ಬರುವ ಉದ್ಯೋಗಿಗೆ, ಆ ದಿನವೇ ತಾನು ಕೆಲಸ ಮಾಡುವ ಕಂಪನಿಯಲ್ಲಿ ತನ್ನ ಕೆಲಸದ ಕೊನೆಯ ದಿನವಾಗುತ್ತದೆ ಎಂದು ಯಾರು ಊಹಿಸಿರಿವುದಿಲ್ಲಾ. ಆದರೆ ಇತ್ತೀಚಿಗೆ ನಡೆದ ಇಂತಹ ಒಂದು ಘಟನೆ ಕಂಪನಿಗಳಲ್ಲಿ

2 Apr 2026 4:22 pm
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ

Horoscope April 2: ಗುರುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ರಾಹುಕಾಲ ಗುರುವಾರ ಮಧ್ಯಾಹ್ನ 1:30 ರಿಂದ 3:00 ರವರೆಗೆ ಇರುತ್ತದೆ. 12

2 Apr 2026 6:00 am
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು

ಈಗಿನ ಕಾಲದಲ್ಲಿ ಮನೆ ನಿರ್ಮಾಣ ವಿಷಯದಲ್ಲಿ ವಾಸ್ತು ಶಾಸ್ತ್ರಕ್ಕೆ ಮಹತ್ವ ನೀಡುವವರು ಹೆಚ್ಚಾಗಿದ್ದಾರೆ. ಅದರಲ್ಲೂ ವಿಶೇಷವಾಗಿ ಮನೆಗೆ ಎರಡು ಮುಖ್ಯ ದ್ವಾರಗಳು ಮಾಡಬಹುದೆ? ಎಂಬ ಪ್ರಶ್ನೆ ಬಹುತೇಕ ಜನರಲ್ಲಿ ಹುಟ್ಟುತ್ತದೆ. ಸಾಮ

1 Apr 2026 4:06 pm
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ

Oracle: ದೇಶದಲ್ಲಿ ಉದ್ಯೋಗ ಕಳೆದುಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಯಾರು ಯಾವಾಗಬೇಕಾದರೂ ಉದ್ಯೋಗ ಕಳೆದುಕೊಳ್ಳಬಹುದು ಎನ್ನುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಅನಿಶ್ಚಿತತೆ ಹೆಚ್ಚಾಗುತ್ತ

1 Apr 2026 1:22 pm
ವಾಸ್ತು ಪ್ರಕಾರ ಬಾತ್‌ರೂಮ್‌ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಮೂಲೆಯೂ ವಿಶೇಷ ಮಹತ್ವವನ್ನು ಹೊಂದಿರುತ್ತವೆ. ವಾಸ್ತು ತಜ್ಞರ ಅಭಿಪ್ರಾಯದಂತೆ ವಾಸ್ತು ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ಮನೆಯಲ್ಲಿ ಶಾಂತಿ ಮತ್ತು ಸಕಾರಾತ್ಮಕ ವಾತಾವರಣ ಉಳಿ

1 Apr 2026 1:07 pm
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ

Horoscope April 1: ಬುಧವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಏಪ್ರಿಲ್ 1ರ ದಿನದಂದು ಈ ಎಲ್ಲ 12 ರಾಶಿಗಳ ಸಂಪೂರ್ಣ ಭವಿಷ್ಯ, ಫಲಾಫಲ

1 Apr 2026 6:00 am
Vastu Tips: ಈ ವಾಸ್ತು ಟಿಪ್ಸ್ ಪಾಲಿಸಿದರೆ ಧನ ಮತ್ತು ಯಶಸ್ಸು ನಿಮ್ಮದೇ

ವಾಸ್ತು ಶಾಸ್ತ್ರವೆಂದರೆ ಮನೆ ನಿರ್ಮಾಣಕ್ಕೆ ಮಾತ್ರ ಸೀಮಿತವಲ್ಲ. ಅದು ನಮ್ಮ ದಿನ ನಿತ್ಯದ ಜೀವನ ಶೈಲಿಗೆ, ಆರ್ಥಿಕ ಬೆಳವಣಿಗೆಗೆ ಮತ್ತು ವ್ಯಕ್ತಿತ್ವ ಬೆಳವಣಿಗೆಗೆ ಸಂಬಂಧಿಸಿದೆ. ಎಷ್ಟೋ ಜನರು ತುಂಬಾ ಕಷ್ಟಪಟ್ಟು ಕೆಲಸ ಮಾಡಿದರೂ

31 Mar 2026 12:43 pm
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ

Horoscope March 31: ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ರಾಹುಕಾಲ ಮಂಗಳವಾರ ಮಧ್ಯಾಹ್ನ 3:00 ರಿಂದ 4:30 ರವರೆಗೆ ಇರುತ್ತದೆ. ಮ

31 Mar 2026 6:00 am
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು

ಮನೆ ನಿರ್ಮಾಣದಲ್ಲಿ ವಾಸ್ತು ಶಾಸ್ತ್ರದ ತುಂಬಾ ಮಹತ್ವ ಪ್ರಮುಖ ಸ್ಥಾನವಿದೆ. ಮನೆ ಕಟ್ಟುವಾಗ ನಾವು ಅದರ ವಿನ್ಯಾಸ, ದಿಕ್ಕು ಮತ್ತು ಕೊಠಡಿಗಳ ವ್ಯವಸ್ಥೆ ಸೇರಿದಂತೆ ಅನೇಕ ಅಂಶಗಳನ್ನು ವಾಸ್ತು ಶಾಸ್ತ್ರದ ತತ್ವಗಳ ಆಧಾರದ ಮೇಲೆ ಅವ

30 Mar 2026 11:34 am
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ

Horoscope March 30: ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಸೋಮವಾರ ಬೆಳಿಗ್ಗೆ 7:30 ರಿಂದ 9:00 ರವರೆಗೆ ಇರುತ್ತದೆ. ಮಾರ್ಚ್ 30ರ ದಿ

30 Mar 2026 6:00 am
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು

April 2026 Monthly Horoscope: ಏಪ್ರಿಲ್ ತಿಂಗಳು ಹಲವು ರಾಶಿಗಳಿಗೆ ಹೊಸ ಅವಕಾಶಗಳು ಹಾಗೂ ಕೆಲವರಿಗೆ ಸವಾಲುಗಳ ಸಮಯವಾಗಿದೆ. ಗ್ರಹಗಳ ಸಂಚಾರದ ಪರಿಣಾಮವಾಗಿ ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ವಿವಿಧ ಬದಲಾವಣೆಗಳು ಕಾಣ

29 Mar 2026 7:00 am
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ

Horoscope March 29: ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಭಾನುವಾರ ಸಂಜೆ 4:30 ರಿಂದ 6:00 ರವರೆಗೆ ಇರುತ್ತದೆ. ಮಾರ್ಚ್ 28ರ ದಿನ ಭ

29 Mar 2026 6:00 am
Weekly Horoscope March 30 To April 5: ಪ್ರೀತಿ, ಕುಟುಂಬ ಮತ್ತು ವೃತ್ತಿಜೀವನದಲ್ಲಿ ಏನು ಬದಲಾವಣೆ

ಮಾರ್ಚ್ 30ರಿಂದ ಏಪ್ರಿಲ್ 5ರವರೆಗೆ ನಡೆಯುವ ಈ ವಾರ ಜ್ಯೋತಿಷ್ಯ ದೃಷ್ಟಿಯಿಂದ ಮಹತ್ವಪೂರ್ಣವಾಗಲಿದೆ. ಗ್ರಹಗಳ ಚಲನವಲನದಲ್ಲಿ ಕಂಡುಬರುವ ಬದಲಾವಣೆಗಳು ದ್ವಾದಶ ರಾಶಿಗಳ ಮೇಲೆ ವಿಭಿನ್ನ ರೀತಿಯ ಪ್ರಭಾವ ಬೀರುವ ಸಾಧ್ಯತೆ ಇದೆ. ಕೆಲವ

28 Mar 2026 5:00 pm
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ

ಬೆಂಗಳೂರು: ವಾಯುವ್ಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (NWKRTC) ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇಮಕಾತಿಗೆ ಆಹ್ವಾನಿಸಿ ಇತ್ತೀಚೆಗೆ ಪರೀಕ್ಷಾ ದಿನಾಂಕವನ್ನು ಸಹ ಪ್ರಕಟಿಸಿತ್ತು. ಈ ಮಧ್ಯೆ ಕರ್ನಾ

28 Mar 2026 11:48 am
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ

ಇಂದಿನ ದಿನಗಳಲ್ಲಿ ಬಹುತೇಕ ಜನರು ಅಪಾರ್ಟ್‌ಮೆಂಟಗಳಲ್ಲಿ ವಾಸಿಸುತ್ತಿದ್ದಾರೆ. ಸ್ಥಳದ ಅಭಾವದಿಂದಾಗಿ ಕೆಲವರು ಕಸದ ಬುಟ್ಟಿಯನ್ನು ಮನೆಯ ಮುಖ್ಯ ಬಾಗಿಲಿನ ಬಳಿ ಇಡುತ್ತಾರೆ. ಆದರೆ ಇದು ವಾಸ್ತು ಶಾಸ್ತ್ರದ ಪ್ರಕಾರ ತಪ್ಪು ಇದು ಸ

28 Mar 2026 10:39 am
Vastu Tips for Loan: ಸಂಬಳ ಬಂದ ತಕ್ಷಣ ಸಾಲ ತೀರಿಸಬೇಡಿ: ವಾಸ್ತು ಎಚ್ಚರಿಕೆ

ಬಹುತೇಕ ಉದ್ಯೋಗಿಗಳಿಗೆ ತಿಂಗಳ ಸಂಬಳ ಬಂದ ಕೂಡಲೇ ಸಾಲ ತೀರಿಸುವುದು ಮೊದಲ ಅವರ ಆದ್ಯತೆಯಾಗಿರುತ್ತದೆ. ಆದರೆ ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೈಗೆ ಹಣ ಬಂದ ತಕ್ಷಣವೇ ಸಂಪೂರ್ಣ ಮೊತ್ತವನ್ನು ಸಾಲಕ್ಕೆ

28 Mar 2026 8:56 am
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ

Horoscope March 28: ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಶನಿವಾರ ಬೆಳಗ್ಗೆ 9:00 ರಿಂದ 10:30 ರವರೆಗೆ ಇರುತ್ತದೆ. ಮಾರ್ಚ್ 28ರ ದಿನ

28 Mar 2026 6:00 am
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು

ನೀವು 2026ರಲ್ಲಿ ಹೊಸ ಉದ್ಯೋಗವನ್ನೂ ಹುಡುಕುತ್ತಿದ್ದೀರಾ? ಹಾಗಾದರೆ ನೀವು ಆಯ್ಕೆ ಮಾಡುವ ವಿಭಾಗವು ನಿಮ್ಮ ಪದವಿಗಿಂತಲೂ ಮುಖ್ಯ ಆಗಬಹುದು. ಇತ್ತೀಚಿನ ಟೀಮ್‌ಲೀಸ್ ಉದ್ಯೋಗ ಔಟ್‌ಲುಕ್ ವರದಿ ಪ್ರಕಾರ ಭಾರತದ ಕೆಲವು ಪ್ರಮುಖ ವಲಯಗಳಲ

27 Mar 2026 2:11 pm