ಬೆಂಗಳೂರು: ಸಮವಸ್ತ್ರ, ಶೂ, ಬಿಸಿ ಊಟ ಸೇರಿದಂತೆ ಹಲವಾರು ಆಕರ್ಷಕ ಸೌಲಭ್ಯಗಳನ್ನು ಒದಗಿಸುತ್ತಿದ್ದರೂ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಕಡಿಮೆಯಾಗುತ್ತಿರು
ಅಡುಗೆ ಅನಿಲದ ಅಕ್ರಮ ದಾಸ್ತಾನು ತಡೆಯಲು ಮತ್ತು ಎಲ್ಲರಿಗೂ ಸಮಾನವಾಗಿ ಗ್ಯಾಸ್ ವಿತರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶೀಯ ಎಲ್ಪಿಜಿ ಸಿಲಿಂಡರ್ (LPG Cylinder) ಮರು ಬುಕಿಂಗ್ ಅವಧಿಯನ್ನು ಹೆಚ್ಚಿಸಿದೆ. ಸಿಲಿಂಡರ್ ರಿಫಿಲ್ ಬ
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪ ಏರುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬಿಸಿಲ ನಾಡು ಕಲಬುರಗಿಯಲ್ಲಿ ರಾಜ್
Abhishek Sharma: ಟಿ20 ವಿಶ್ವಕಪ್ 2026 ಫೈನಲ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು ಸಿಡಿಸಿದ ಸ್ಫೋಟಕ ಅರ್ಧಶತಕದ ಹಿಂದೆ ಒಂದು ಕುತೂಹಲಕಾರಿ ಕಥೆಯಿದೆ. ಸತತ ವೈಫಲ್ಯಗಳಿಂದ ಬಳಲುತ್ತಿದ್ದ ಅಭಿಷೇಕ್ ಶರ್ಮಾ, ಫೈನಲ್ ಪಂದ
T20 World Cup 2026: ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್ಗಳ ಭರ್ಜರಿ ಜಯ ಸಾಧಿಸಿದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ, ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ಗಳಾದ ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಅವ
Horoscope March 10: ಮಾರ್ಚ್ 10ರ ಮಂಗಳವಾರ ಎಲ್ಲ 12 ರಾಶಿಗಳ ಗೋಚಾರ ಫಲ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 10ರಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿರಲಿದೆ? ಇ
T20 World Cup: 2026ರ ಐಸಿಸಿ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಅಧಿಪತ್ಯ ಸಾಧಿಸುವುದರ ಜೊತೆಗೆ, ವೈಯಕ್ತಿಕ ದಾಖಲೆಗಳ ಪುಟದಲ್ಲೂ ಹೊಸ ಇತಿಹಾಸ ಸೃಷ್ಟಿಯಾಗಿದೆ. ಸ್ಟಾರ್ ಬ್ಯಾಟರ್ ಸಂಜು ಸ್ಯಾಮ್ಸನ್, ವಿಶ್ವಕಪ್ನ ಒಂದೇ ಆವೃತ್ತಿಯಲ್ಲಿ
Gautam Gambhir: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್ಗಳ ಅಂತರದಿಂದ ಜಯ ಸಾಧಿಸುವ ಮೂಲಕ ಭಾರತ ಮೂರನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಈ ಐತಿಹಾಸಿಕ ಗೆಲುವಿನ ನಂತರ ಭಾರತ ತಂಡದ
Middle East War Update: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಡಿದೆ. ಇರಾನ್ ಮೇಲಿನ ಯುಎಸ್-ಇಸ್ರೇಲ್ ಜಂಟಿ ದಾಳಿ, ಪ್ರತಿದಾಳಿ ಮುಂದುವರಿದಿದೆ. ಈ ಮೂರು ರಾಷ್ಟ್ರಗಳು ಶಾಂತಿ ಸಂಧಾನ ಮಾಡಿಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಇಂದು ಸೋಮವಾರ (ಮ
Ravi Shastri: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ 2026 ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್ಗಳಿಂದ ಮಣಿಸಿ ಟೀಮ್ ಇಂಡಿಯಾ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಮೂಲಕ ತವರು ನೆಲ
ಹಾವೇರಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಲೇ ಇದೆ. ಇರಾನ್-ಇಸ್ರೇಲ್ ಮತ್ತು ಅಮೆರಿಕಾ ನಡುವಿನ ಯುದ್ಧ ಶಾಂತಿ ಸಂಧಾನಕ್ಕೆ ಬರುವ ಲಕ್ಷಣಗಳು ಕಾಣುತ್ತಿಲ್ಲ. ಇದರ ಪ್ರಭಾವವು ತೈಲ ಪ
Sanju Samson Father: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ 2026 ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಟೀಂ ಇಂಡಿಯಾ ಟ್ರೋಫಿ ತನ್ನದಾಗಿಸಿಕೊಂಡಿತು. ಭಾರತ ಈ ಸಾಧನೆ ಮಾಡಲ
ಬೆಂಗಳೂರು: ಮಾಜಿ ಸೈನಿಕರ ಕೋಟಾದ ಅಡಿಯಲ್ಲಿ ನಿವೇಶನ ಕೋರಿ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಅರ್ಜಿ ಬಾಕಿ ಇವೆ ಎಂದು ಪರಿಗಣಿಸಿ ಈ ವರ್ಷಾಂತ್ಯದೊಳಗೆ ಬಡಾವಣೆ ನಿರ್ಮಿಸಿ ನಿವೇಶನ ನೀಡುವ ಗುರಿ ರಾಜ್ಯ ಸರ್ಕಾರ ಹೊಂದಿದೆ ಎಂದು
Amazon Layoffs: ವಿಶ್ವದ ದಿಗ್ಗಜ ಇ-ಕಾಮರ್ಸ್ ಸಂಸ್ಥೆಗಳಲ್ಲಿ ಒಂದಾಗಿರುವ ಅಮೆಜಾನ್ ತನ್ನ ನೌಕರರ ಉದ್ಯೋಗ ವಜಾ ಪ್ರಕ್ರಿಯೆ ಮುಂದುವರಿಸಿದೆ. ಕೋವಿಡ್ನಿಂದ ಈವರೆಗೆ ಸಾವಿರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿದೆ. ಇದೀಗ ರೊಬೋಟಿಕ್ಸ್
Sanju Samson: ಟಿ20 ವಿಶ್ವಕಪ್ 2026ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ 'ಸರಣಿ ಶ್ರೇಷ್ಠ' ಪ್ರಶಸ್ತಿ ಪಡೆದ ಬಳಿಕ ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್, ತಮ್ಮ ಈ ಯಶಸ್ಸಿಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪಾತ್ರ ವಿಶ
ಯಾದಗಿರಿ: ಅಪ್ರಾಪ್ತ ಬಾಲಕಿ ಜೊತೆಗೆ ಅನುಚಿತವಾಗಿ ವರ್ತಿಸಿದ್ದ ಶಹಾಪುರ ತಾಲೂಕಿನ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿದ್ದ ಮುತ್ಯಾರ ಅ
ಬೆಂಗಳೂರು: ಕೇಂದ್ರ ಸರ್ಕಾರ ಪಿಎ-ಇ-ಬಸ್ ಯೋಜನೆಯಂತೆ ಕರ್ನಾಟಕ ರಾಜ್ಯಾದ್ಯಂತ ಎಲೆಕ್ಟ್ರಿಕ್ ಬಸ್ ಕಾರ್ಯಕ್ರಮ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಎಲ್ಲವೂ ಅಂದುಕೊಂಡಂತಾರೆ ರಾಜ್ಯದ ಗ್ರಾಮೀಣ ಭಾಗಗಳು, ತಾಲೂಕು ಹಾಗೂ
Liquor Party: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ಪಡಿಸಿದ್ದ ಬಜೆಟ್ ಪೂರ್ವ ಗುಂಡು ಪಾರ್ಟಿ'' ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಬರಹ ಇಲ್ಲಿದೆ. ಮುಖ್ಯಮಂತ್ರ
T20 World Cup 2026: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಐಸಿಸಿ ಟಿ20 ಪುರುಷರ ವಿಶ್ವಕಪ್ ಫೈನಲ್ ಪಂದ್ಯದವು ಸ್ಟ್ರೀಮಿಂಗ್ನಲ್ಲಿಹೊಸ ಇತಿಹಾಸ ಬರೆದಿದೆ. ಜಿಯೋಹಾಟ್ಸ್ಟಾರ್ ಪ್ಲಾಟ್
Imd Weather Forecast: ಕರ್ನಾಟಕ ಸೇರಿದಂತೆ ದೇಶದಾದ್ಯಂತ ಬಿಸಿಲು ಹೆಚ್ಚಳವಾಗಿದೆ. ಇದರ ನಡುವೆ ವಿವಿಧ ಪ್ರದೇಶಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಭಾರತದಲ್ಲಿ ಈ ಬಾರಿ ಬೇಸಿಗೆಯು ತುಂಬಾ ಬೇಗ ಪ್ರಾರಂ
ನ್ಯೂಯಾರ್ಕ್: ಎಂಟು ಈಶಾನ್ಯ ರಾಜ್ಯಗಳಲ್ಲಿ ಭಾರತೀಯ ವಲಸೆಗಾರರನ್ನು ಪ್ರತಿನಿಧಿಸುತ್ತಿರುವ ಭಾರತೀಯ ಸಂಘಗಳ ಒಕ್ಕೂಟವು (FIA) ಅತ್ಯಂತ ಹಳೆಯ ಮತ್ತು ಅತಿದೊಡ್ಡ ಲಾಭರಹಿತ ಸಂಘಟನೆಯಾಗಿದೆ. ಈ ಸಂಸ್ಥೆ ವತಿಯಿಂದ ಕಳೆದ ಮಾರ್ಚ್ 6 ರಂದು
Prediction on Donald Trump: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ಯುದ್ಧ ಪ್ರಾರಂಭವಾಗಿ ಒಂದು ವಾರದ ಮೇಲಾಗಿದೆ. ಈ ಯುದ್ಧ ನಡೆಯುವ ಬಗ್ಗೆ ಅಮೆರಿಕ ಸಹ ಮೊದಲೇ ಹೇಳಿರಲಿಲ್ಲ. ಅದು ಯುದ್ಧದ ಕಾರ್ಯತಂತ್ರವೂ ಹೌದು. ಆದರೆ ಯುದ್ಧ ನಡೆಯಲಿದೆ, ಅಮೆರಿಕದ ಅಧ್ಯ
ಬೆಂಗಳೂರು: ರಾಜ್ಯದಲ್ಲಿ ಉರಿ ಬಿಸಿಲ ಬೇಗೆ ಹೆಚ್ಚಾಗಿದೆ. ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಾರ್ಚ್ ಆರಂಭದಲ್ಲೇ ಸುಡು ಬಿಸಿಲು ದಾಖಲಾಗುತ್ತಿದ್ದು, ಗರಿಷ್ಠ ತಾಪಮಾನ ಏರುಗತಿಯಲ್ಲಿದೆ. ಹೀಗಿರುವಾಗ ನಾವು ಮಾನಸಿಕವಾಗಿ, ದ
ಪ್ರತಿ ವರ್ಷ ಬಂದಂತೆ ಈ ವರ್ಷವು ಮಹಿಳೆಯರ ದಿನಾಚರಣೆಯು ಆಚರಿಸಲಾಯಿತು. ಮಹಿಳಾ ದಿನಾಚರಣೆ ಬಂದಾಗ ನಾವು ಮಹಿಳೆಯರ ಸಾಧನೆ, ಹೋರಾಟ ಮತ್ತು ಅವರ ಎದುರಿಸುವ ಸಮಸ್ಯೆಗಳ ಬಗ್ಗೆ ಮಾತನಾಡುತ್ತೇವೆ. ಆದರೆ ಕುಟುಂಬದೊಳಗಿನ ಸಂಬಂಧಗಳಲ್ಲಿ
Jaishankar:ಲೋಕಸಭೆ ಸಂಸತ್ ಅಧಿವೇಶನ ಪ್ರಾರಂಭವಾಗಿದೆ. 2026ರ ಬಜೆಟ್ ಅಧಿವೇಶನದ ದ್ವಿತೀಯಾರ್ಧವು ಮಾರ್ಚ್ 9, 2026ರಿಂದ ಆರಂಭವಾಗಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಸಲ್ಲಿಸಿರುವ ಅವಿಶ್ವಾಸ ನಿರ್ಣಯದ ಚರ್ಚೆ ಮ
ಜಾಗತಿಕ ಮಾರುಕಟ್ಟೆಯಲ್ಲಿನ ಅಸ್ಥಿರತೆ ಮತ್ತು ರೂಪಾಯಿ ಮೌಲ್ಯದ ಕುಸಿತದ ನಡುವೆ ಚಿನ್ನದ ಬೆಲೆಗಳು ಕಡಿಮೆಯಾಗಿವೆ. ಕಳೆದ ಕೆಲವು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ದರದಲ್ಲಿ ಇಂದು ದಿಢೀರ್ ಇಳಿಕೆ ಕಂಡುಬಂದಿದೆ
Vehicle: ಕರ್ನಾಟಕ ಸರ್ಕಾರವು ವಾಹನ ಸವಾರರಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟಿದೆ. ಕರ್ನಾಟಕದ 66 ಆರ್ಟಿಒ ಕಚೇರಿಗಳಲ್ಲಿ Geo-fencing ಆಧಾರಿತ mVahan ಫಿಟೈಸ್ ಮೊಬೈಲ್ ಅಪ್ಲಿಕೇಷನ್ ಅನುಷ್ಠಾನ ಮಾಡಿದೆ. ಇದರ ಉಪಯೋಗವೇನು ಹಾಗೂ ಇದು ಹೇಗೆ ಕಾರ್ಯ
ಬೆಂಗಳೂರು: ರಾಜ್ಯದ ಮನೆಮಾತಾಗಿರುವ ನಂದಿನಿ ತುಪ್ಪದ ಹೆಸರಿನಲ್ಲಿ ನಡೆಯುತ್ತಿದ್ದ ನಕಲಿ ಜಾಲಕ್ಕೆ ಬ್ರೇಕ್ ಹಾಕಲು ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಈಗ ಹೈಟೆಕ್ ತಂತ್ರಜ್ಞಾನದ ಮೊರೆ ಹೋಗಿದೆ. ಇನ್ನು ಮುಂದೆ ನೀವು ಖರೀದಿ
Petrol Price: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧವು ಒಂದು ವಾರದ ನಂತರವೂ ಮುಂದುವರಿದಿದ್ದು, ಯುದ್ಧದ ಬಿಸಿ ಇದೀಗ ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲಾಗುವುದಕ್ಕೆ ಪ್ರಾರಂಭವಾಗಿದೆ. ಯುದ್ಧವು ತೀವ್ರ ಸ್ವರೂಪವನ್ನು ಪ
ಮುಂಬೈ: ವಾರದ ಆರಂಭದಲ್ಲೇ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ಕಂಡುಬಂದಿದ್ದು, ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದೆ. ಜಾಗತಿಕ ಮಾರುಕಟ್ಟೆಯ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಿಎಸ್ಇ (BSE) ಸೆನ್ಸೆಕ್ಸ್ 2100
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ನಡೆದಿದೆ. ಈ ವೇಳೆ ಹೈಕೋರ್ಟ್ ಮಹತ್ವದ ಕಾನೂನು ಅಂಶವೊಂದನ್ನು ಉಲ್ಲೇ
ರಾಜ್ಯದಲ್ಲಿ ಬಿಸಿಲ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗುವ ಮೂಲಕ ರಾಜ್ಯದಲ್ಲೇ ಅತ್ಯಂತ ಬಿಸಿಯಾದ ಪ್ರದೇಶವಾಗಿ ವರದಿಯಾಗಿದ
IPL 2026: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ 19ನೇ ಆವೃತ್ತಿಯ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೀಗ ಟಿ20 ವಿಶ್ವಕಪ್ ಫೈನಲ್ ಪಂದ್ಯ ಮುಗಿದಿದ್ದು, ಇದರ ಮುಂಚೆಯೇ ಐಪಿಎಲ್ ಪ್ರಸಾರಕರು ಅಧಿ
Horoscope March 9: ಮಾರ್ಚ್ 9ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲದ ಹೇಗಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ರಾಹುಕಾಲ ಬೆಳಿಗ್ಗೆ 7:30 ರಿಂದ 9:00. ಸೋಮವಾರ (ಮಾ.9)
ಪ್ರಪಂಚ ಮತ್ತೆ ಶಾಂತವಾಗಬೇಕು, ಇದಕ್ಕಾಗಿ ಯುದ್ಧಗಳು ನಿಲ್ಲಬೇಕು ಎಂಬುದು ಎಲ್ಲರ ಆಸೆಯೂ ಆಗಿದೆ. ಹೀಗಿದ್ದರೂ ಜಗತ್ತಿನಲ್ಲಿ ಯುದ್ಧಗಳು ನಿಲ್ಲುವ ಬದಲಾಗಿ ಮತ್ತಷ್ಟು ವಾರ್ ಶುರುವಾಗುತ್ತಿದ್ದು, ದಿನದಿಂದ ದಿನಕ್ಕೆ ಪರಿಸ್ಥಿತ
ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿದ್ದು, ಈ ಯುದ್ಧದಲ್ಲಿ ಇಸ್ರೇಲ್ ಕೂಡ ಜಗತ್ತಿನ ದೊಡ್ಡಣ್ಣ ಅಮೆರಿಕ ಜೊತೆಗೆ ನಿಂತು ಹೋರಾಡುತ್ತಿದೆ. ಹೇಗಾದರೂ ಮಾಡಿ ಈ ಬಾರಿ ಇರಾನ್ ಸೇನೆ ಸೋಲಬೇಕು, ಎಂಬ ಒನ್ಲೈನ್ ಅಜೆಂಡಾ ಇಟ್ಟ
ಭಾರತದ ನೆರೆಯ ದೇಶದಲ್ಲಿ ಇದೀಗ ಶಾಂತಿ ನೆಲೆಸಿದ್ದು, ಕಣಿವೆ ದೇಶ ನೇಪಾಳದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. 2025ರ ಕೊನೆಯಲ್ಲಿ ಘೋರವಾದ ಆಂತರಿಕ ಹಿಂಸಾಚಾರಕ್ಕೆ ನಲುಗಿ ಹೋಗಿದ್ದ ನೇಪಾಳ ದೇಶದಲ್ಲಿ ಕೆಲವು ದಿನಗಳ ಹಿಂದಷ
T20 World Cup 2026: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026ರ ಟಿ20 ವಿಶ್ವಕಪ್ನ ರೋಚಕ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬ್ಯಾಟಿ
Sachin Tendulkar: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ 2026 ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಬ್ಯಾಟರ್ಗಳು ಆಕ್ರಮಣಕಾರಿ ಆಟ ಆಡಿದರು. ಇದಕ್ಕೆ ಕ್ರಿಕೆಟ್ ದಂತಕಥೆ ಸಚಿನ್ ತ
T20 World Cup 2026 Final: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಐತಿಹಾಸಿಕ ಸಾಧನೆಯನ್ನು ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ
T20 World Cup 2026 Final: ಶಿವಂ ದುಬೆ ಅವರ ಅಬ್ಬರದ ಬ್ಯಾಟಿಂಗ್ನ ನೆರವಿನಿಂದ ಭಾರತ ತಂಡವು 2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 255 ರನ್ಗಳ ಬೃಹತ್ ಮೊತ್ತ ಕಲೆಹಾಕಿದೆ. ಇನ್ನಿಂಗ್ಸ್ನ ಅಂತಿಮ ಹಂತದಲ್ಲಿ ಕಣಕ್ಕಿಳ
Abhishek Sharma: ಅಭಿಷೇಕ್ ಶರ್ಮಾ ಟಿ20 ವಿಶ್ವಕಪ್ 2026 ಟೂರ್ನಿಯುದ್ದಕ್ಕೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿ ತೀವ್ರ ಟೀಕೆಗಳಿಗೆ ಗುರಿಯಾಗಿದ್ದರು. ಆದರೆ, ಇಂದು (ಮಾರ್ಚ್ 8) ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ
Gautam Adani: ಅಂತಾರಾಷ್ಟ್ರೀಯ ಮಹಿಳಾ ದಿನದಂದು ಅದಾನಿ ಗ್ರೂಪ್ನ ಅಧ್ಯಕ್ಷರಾದ ಗೌತಮ್ ಅದಾನಿ ಅವರು ಲಿಂಕ್ಡ್ಇನ್ನಲ್ಲಿ ಒಂದು ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ತಮ್ಮ ಜೀವನ ಮತ್ತು ಮೌಲ್ಯಗಳನ್ನು ರೂಪಿಸಿದ
T20 World Cup 2026 FInal: ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೆಲವೇ ಕ್ಷಣಗಳಲ್ಲಿ ಭಾರತ-ನ್ಯೂಜಿಲೆಂಡ್ ನಡುವೆ ಐಸಿಸಿ ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಆರಂಭವಾಗಲಿದೆ. ಇದಕ್ಕೂ ಮುನ್ನ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ತಾರೆಗಳ
ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಲಿಫ್ ಹ್ಯಾಂಗರ್ ಬಜೆಟ್ ಲೆಕ್ಕಾಚಾರ: ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಬರಹ ಇಲ್ಲಿದೆ. ಶುಕ್ರವಾರ ತಮ್ಮ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು ವಸ್ತುಶಃ ಬೆಂಕಿಯನ್ನು ಬೆಳಕಾಗಿಸಬೇ
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ನಡೆದ ಅಂತರರಾಷ್ಟ್ರೀಯ ಸಂತಾಲ್ ಸಮ್ಮೇಳನದ ವ್ಯವಸ್ಥೆಗಳ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಾರ್ವಜನಿಕವಾಗಿ ನಿರಾಶೆ ವ್ಯಕ್ತಪಡಿಸಿದ್ದು. ಬುಡಕಟ್ಟು ಸಂಸ್ಕೃತಿಯ ಆಚರಣೆಯ
ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಬಳಿ ಇರುವ ಗುರುಕುಲ ಇಂಟರ್ನ್ಯಾಷನಲ್ ಶಾಲೆಯ ವಸತಿ ನಿಲಯದಲ್ಲಿ ತಡರಾತ್ರಿ ಭೀಕರ ಘಟನೆ ಸಂಭವಿಸಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ವಿಕೋಪಕ್ಕೆ ತಿರುಗಿ, 9ನೇ
IMD Weather Forecast: 2026ರ ಟಿ20 ವಿಶ್ವಕಪ್ ಅಂತಿಮಘಟ್ಟವನ್ನು ತಲುಪಿದೆ. ಭಾರತ ಹಾಗೂ ನ್ಯೂಜಿಲೆಂಡ್ ಎರಡೂ ತಂಡಕ್ಕೂ ಈ ಪಂದ್ಯವು ಅತ್ಯಂತ ಮಹತ್ವದ್ದಾಗಿದೆ. ಫೆಬ್ರವರಿ 7 ರಿಂದ ಪ್ರಾರಂಭವಾಗಿದ್ದ 2026ರ ಟಿ20 ವಿಶ್ವಕಪ್ ಈಗ ಅಂತಿಮ ಹಂತವನ್ನು ತಲುಪಿ
ಹೆಣ್ಣು ಕುಟುಂಬದ ಕಣ್ಣು ಅನ್ನೋ ಮಾತು ಇದೆ, ಅದರಲ್ಲೂ ಮನೆ ಎಂದರೆ ಹೆಣ್ಣು ಮಗುವೊಂದು ಇರಲೇಬೇಕು ಎಂಬ ಮಾತು ಹಿರಿಯರದ್ದು. ಮನೆಯಲ್ಲಿ ಕಾಲ್ಗೆಜ್ಜೆ ಹಾಕಿ ಹೆಣ್ಣು ಮಗು ಓಡಾಡುತ್ತಿದ್ದರೆ ಲಕ್ಷ್ಮೀದೇವಿ ಕೂಡ ಆ ಮನೆಯಲ್ಲಿ ನಲಿಯು
T20 World Cup 2026 Final: ಟಿ20 ವಿಶ್ವಕಪ್ ಫೈನಲ್ 2026ರ ಪಂದ್ಯವು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿವೆ. ಇದಕ್ಕೂ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತ ತಂಡದ ನ
ಸಿಲಿಕಾನ್ ಸಿಟಿಯಲ್ಲಿ ಚಿನ್ನದ ಬೆಲೆಯು ಗಗನಕ್ಕೇರಿದ್ದು, ಗ್ರಾಹಕರಲ್ಲಿ ಆತಂಕ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ದರಗಳು ನಿರಂತರವಾಗಿ ಇಳಿಕೆ ಕಂಡಿತ್ತು. ಆದರೆ ಶನಿವಾರ ದರ ದಿಢೀರ್ ಏರಿಕೆ ಕಾಣುವ ಶಾಕ್ ನೀಡಿದೆ. ಬ
Kamal Haasan: ನಟ, ರಾಜ್ಯಸಭಾ ಸದಸ್ಯ ಕಮಲ್ ಹಾಸನ್ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ತಿರುಗೇಟು ನೀಡಿದ್ದು, ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ ಎಂದು ಸೂಕ್ಷ್ಮವಾಗಿ ಹೇಳಿದ್ದಾರೆ. ಸೋಷಿಯಲ್ ಮೀಡಿಯಾ ಎಕ್ಸ್
Jaggery: ಇಂದಿನ ದಿನಗಳಲ್ಲಿ ಬಹುತೇಕ ವಸ್ತುಗಳು ಕಲಬೆರಕೆ ಆಗಿವೆ. ಅದರಲ್ಲೂ ಬೆಣ್ಣೆ, ತುಪ್ಪ ಹಾಗೂ ಬೆಲ್ಲ ಸೇರಿದಂತೆ ಕೆಲವೊಂದು ಪ್ರಮುಖ ಆಹಾರ ಪದಾರ್ಥಗಳಲ್ಲೇ ಕಲಬೆರಕೆ ವಸ್ತುಗಳನ್ನು ಸೇರಿಸಲಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಗ
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹವಾಮಾನ ವೈಪರೀತ್ಯ ಕಂಡುಬಂದಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ತಾಪಮಾನ ಏರಿಕೆಯಾಗಿದೆ. ರಾಜ್ಯದ ಬಳ್ಳಾರಿಯಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮ
T20 World Cup 2026 Final: ಅಹಮದಾಬಾದ್ನ ನರೆಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಹೈವೋಲ್ಟೇಜ್ ಟಿ20 ವಿಶ್ವಕಪ್ 2026 ಫೈನಲ್ ಪಂದ್ಯಕ್ಕೆ ಐಸಿಸಿ (ICC) ಅಂಪೈರ್ಗಳನ್ನು ಘೋಷಿಸಿದೆ. ಆದರೆ, ಈ ಪಟ್ಟಿಯಲ್ಲಿ ಇಂ
Horoscope March 8: ಮಾರ್ಚ್ 8ರ ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿರಲಿದೆ ಎಂಬ ಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. 12 ರಾಶಿಗಳಿಗೆ ಮಾರ್ಚ್ 8ರ ದಿನ ಹೇಗಿರಲಿದೆ, ಅವರ
Weekly Horoscope: ಮಾರ್ಚ್ ತಿಂಗಳ ಎರಡನೇ ವಾರ ಪ್ರಾರಂಭವಾಗಿದೆ. ಈ ವಾರ ಯಾವ ರಾಶಿಗಳ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ, ದುಃಖ, ಆರೋಗ್ಯ, ಹಣಕಾಸು, ಪ್ರೇಮ, ಕೌಟುಂಬಿಕ, ಸಾಮ
Horoscope March 7: 2026 ಮಾರ್ಚ್ 7ರ ಶನಿವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬುದನ್ನು ಇಲ್ಲಿ ತಿಳಿಯಬಹುದು. ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಇದಾಗಿದೆ. ಮಾರ್ಚ್ 7ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪ
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (UPSC) ಇಂದು (ಮಾರ್ಚ್ 6) ನಾಗರಿಕ ಸೇವಾ ಪರೀಕ್ಷೆ-2025ರ ಅಂತಿಮ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ದೇಶದ ಅತ್ಯುನ್ನತ ಸೇವೆಗಳಾದ ಐಎಎಸ್, ಐಪಿಎಸ್ ಮತ್ತು ಐಎಫ್ಎಸ್ ಸೇರಿದಂತೆ ವಿವಿಧ ಹುದ್ದೆಗಳ
Horoscope March 6: ಮಾರ್ಚ್ 6ರ ಸೋಮವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಸ್ಪಷ್ಟ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದಿರುವ ದಿನ ಭವಿಷ್ಯವಾಗಿದೆ. ಮಾರ್ಚ್ 6ರಂದು ಶುಕ್ರವಾರದ ದಿನ ಭವಿಷ್ಯ ಪ್ರ
ಇಂದು ಹಳ್ಳಿಗಳಿಂದ ನಗರಗಳ ವರೆಗೆ ಅನೇಕ ಮನೆಗಳು ಮುಖ್ಯ ರಸ್ತೆಯ ಪಕ್ಕದಲ್ಲೆ ನಿರ್ಮಾಣವಾಗುತ್ತಿವೆ. ಸ್ವಂತ ಮನೆ ಎಂಬ ಹೆಮ್ಮೆ ಒಂದಡೆ ಇದ್ದರೆ, ನಿರಂತರ ವಾಹನ ಸಂಚಾರ, ಶಬ್ದ ಮಾಲಿನ್ಯ, ಮತ್ತು ದೂಳುನಿಂದ ನಮಗೆಲ್ಲ ಕಿರಿಕಿರಿ ಉಂಟಾ
Horoscope March 5: ಮಾರ್ಚ್ 5ರ ಗುರುವಾರ ಎಲ್ಲ ಹನ್ನೆರಡು ರಾಶಿಗಳ ಗೋಚಾರ ಫಲ ಹೇಗಿದೆ, ಯಾರಿಗೆಲ್ಲ ಶುಭ-ಅಶುಭ ಎಂಬ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯ ಆಗಿದ್ದು, ಮಾರ್ಚ್ 5ರಂದು ಗುರುವಾರದ ದ
ಭಾರತೀಯ ಟೆಕ್ ವಲಯದಲ್ಲಿ ಲೇಆಫ್ (ಉದ್ಯೋಗ ಕಡಿತ) ಎಂಬುದು ಈಗ ಅತ್ಯಂತ ಆತಂಕಕಾರಿ ವಾಸ್ತವವಾಗಿ ಪರಿಣಮಿಸಿದೆ. ಕೈತುಂಬಾ ಸಂಬಳ ಪಡೆಯುವ ಉನ್ನತ ಹುದ್ದೆಗಳಲ್ಲಿರುವವರಿಗೂ ಉದ್ಯೋಗದ ಭದ್ರತೆ ಇಲ್ಲದಂತಾಗಿದೆ. ಒಂದು ಕಾಲದಲ್ಲಿ ಸ್ಥಿ
Horoscope March 4: ಮಾರ್ಚ್ 4ರ ಮಂಗಳವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 4ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂಪೂರ್ಣ ಭ
ಸರ್ಕಾರಗಳು ಹಳೆಯ ರಸ್ತೆಯ ಮೇಲೆ ಹೊಸ ರಸ್ತೆಯನ್ನು ನಿರ್ಮಿಸುವುದು ಅಥವಾ ಸಿಮೆಂಟ್ ರಸ್ತೆಗಳನ್ನು ಹಾಕುವುದರಿಂದ ರಸ್ತೆಯ ಎತ್ತರ ಹೆಚ್ಚಾಗುತ್ತಲೇ ಹೋಗುತ್ತದೆ. ಇದರಿಂದಾಗಿ ಅನೇಕ ಮನೆಗಳು ರಸ್ತೆಗಿಂತ ಕೆಳಮಟ್ಟಕ್ಕೆ (ತಗ್ಗು ಪ
Job Fair in Hassan: ಹಾಸನದಲ್ಲಿ ಇದೇ ಮಾರ್ಚ್ 7ರಂದು ಉದ್ಯೋಗ ಮೇಳ ಇಟ್ಟುಕೊಳ್ಳಲಾಗಿದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ. ಹಾಗಾದ್ರೆ, ಯಾರೆಲ್ಲಾ ಭಾಗವಹಿಸಬಹುದು ಎನ್ನುವ ಸಂಪೂರ್ಣ ಮಾಹಿತಿಯನ
Corporate Company Viral New: ಇಂದಿನ ಖಾಸಗಿ ಹಾಗೂ ಕಾರ್ಪೋರೇಟ್ ಸಂಸ್ಥೆಗಳು, ಐಟಿ ಬಿಟಿ ಕಂಪನಿಗಳಲ್ಲಿ ಉದ್ಯೋಗ ವಜಾ ಹೊಸದೇನಲ್ಲ ಅನ್ನುವಷ್ಟರ ಮಟ್ಟಿಗೆ ಸಾಮಾನ್ಯವಾಗಿವೆ. ಆದರೆ ಕೆಲವು ಬಾರಿ ಪ್ರಾಮಾಣಿಕ ಉದ್ಯೋಗಿಗಳಿಗೆ ಮೋಸವಾಗುತ್ತದೆ. ಕೆಲವ
Horoscope March 26: ಮಾರ್ಚ್ 3ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ರಾಶಿಗಳ ದಿನ ಭವಿಷ್ಯ ಆಗಿದೆ. ಇಂದು ಮಂಗಳವಾರ (ಮಾರ್ಚ್ 3) ಹೋಳಿ ಹುಣ್ಣಿಮೆಯ ದಿನದಂದು
ಇರಾನ್ ವಿರುದ್ಧ ಅಮೆರಿಕ ಯುದ್ಧ ಮಾಡುವ ಬಗ್ಗೆ ಹಾಗೂ ಅದರಲ್ಲಿ ಇರಾನ್ ಸುಪ್ರೀಂ ನಾಯಕ ಮೃತಪಡುವ ಸಾಧ್ಯತೆ ಬಗ್ಗೆ ಭವಿಷ್ಯವನ್ನು ನುಡಿದಿದ್ದ ಖ್ಯಾತ ಜ್ಯೋತಿಷಿ ಪಿವಿಆರ್ ನರಸಿಂಹ ರಾವ್ ಅವರ ಬಗ್ಗೆ ಈಗ ಚರ್ಚೆ ಆಗುತ್ತಿದೆ. ಈ ವಿಚ
ರಾಯಚೂರು: ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ, ಅದರಲ್ಲೂ ವಿಶೇಷವಾಗಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿಯೊಂದು ಇಲ್ಲಿದೆ. ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು (DHFWS
Lunar Eclipse on March 3: 2026 ಮಾರ್ಚ್ 3ರಂದು ಹುಣ್ಣಿಮೆ ದಿನ ಈ ವರ್ಷದ ಮೊದಲ ಮಹಾ ಚಂದ್ರ ಗ್ರಹಣ ಸಂಭವಿಸುತ್ತಿದೆ. ಪೂರ್ಣಚಂದ್ರನ ಸಮಯದಲ್ಲಿ ನಡೆಯುವ ಈ ಗ್ರಹಣ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಮಹತ್ವಪೂರ್ಣವಾಗಿದ್ದು, ಚಂದ್ರನ ಮೇಲೆ ಕೇತು ಪ
March 3rd Full Moon: 2026 ಮಾರ್ಚ್ 3ರಂದು ಹುಣ್ಣಿಮೆ ದಿನ ಈ ವರ್ಷದ ಮೊದಲ ಮಹಾ ಚಂದ್ರ ಗ್ರಹಣ ಸಂಭವಿಸುತ್ತಿದೆ. ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ನಡೆಯುತ್ತಿರುವ ಈ ಚಂದ್ರಗ್ರಹಣವು ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ವಿಶೇಷ ಮಹತ್ವವನ್ನು ಹೊ
2026 ಮಾರ್ಚ್ 3ರಂದು ಹುಣ್ಣಿಮೆ ದಿನ ಈ ವರ್ಷದ ಮೊದಲ ಮಹಾ ಚಂದ್ರ ಗ್ರಹಣ ಸಂಭವಿಸುತ್ತಿದೆ. ಪೂರ್ಣಚಂದ್ರನ ಸಮಯದಲ್ಲಿ ನಡೆಯುವ ಈ ಗ್ರಹಣ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದ ಮಹತ್ವಪೂರ್ಣವಾಗಿದ್ದು, ಚಂದ್ರನ ಮೇಲೆ ಕೇತು ಪ್ರಭಾವ ಇರು
Lunar Eclipse 2026: 2026 ಮಾರ್ಚ್ 3ರಂದು ಸಿಂಹ ರಾಶಿಯ ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ ಸಂಭವಿಸುತ್ತಿದೆ. ವೇದಶಾಸ್ತ್ರಗಳ ಪ್ರಕಾರ ಚಂದ್ರಗ್ರಹಣವು ಮಾನವ ಮನಸ್ಸು, ಆರೋಗ್ಯ, ಕುಟುಂಬ ಹಾಗೂ ಆರ್ಥಿಕ ಕ್ಷೇತ್ರಗಳ
Horoscope March 1: ಮಾರ್ಚ್ 1ರ ಭಾನುವಾರ ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದ ದಿನ ಭವಿಷ್ಯವಾಗಿದೆ. ಮಾರ್ಚ್ 1ರ ದಿನ ಭವಿಷ್ಯ: 12 ರಾಶಿಗಳಿಗೆ ಇಂದಿನ ಸಂ
March 2026 Monthly Horoscope: ಮಾರ್ಚ್ ತಿಂಗಳು ಹಲವು ರಾಶಿಗಳಿಗೆ ಹೊಸ ಅವಕಾಶಗಳು ಹಾಗೂ ಕೆಲವರಿಗೆ ಸವಾಲುಗಳ ಸಮಯವಾಗಿದೆ. ಗ್ರಹಗಳ ಸಂಚಾರದ ಪರಿಣಾಮವಾಗಿ ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯ ಮತ್ತು ಪ್ರೇಮ ಜೀವನದಲ್ಲಿ ವಿವಿಧ ಬದಲಾವಣೆಗಳು ಕಾಣಿ
Weekly Horoscope March 2 to 8, 2026: ಮಾರ್ಚ್ ತಿಂಗಳ ಮೊದಲ ವಾರ ಪ್ರಾರಂಭವಾಗಿದೆ. ಈ ತಿಂಗಳು ಹಲವು ರಾಶಿಗಳಿಗೆ ಶುಭಫಲವಿದೆ. ಈ ವಾರ ಯಾವ ರಾಶಿಯ ಫಲ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ 12 ರಾಶಿಗಳ ಸುಖ,
Horoscope 28 February: ಫೆಬ್ರವರಿ 28ರಂದು ದ್ವಾದಶ ರಾಶಿಗಳ ಗೋಚಾರ ಫಲ ಹೇಗಿದೆ ಎನ್ನುವ ವಿವರ ನೋಡೋಣ. ಶನಿವಾರ ಫೆಬ್ರವರಿ 28ರಂದು ಮೇಷದಿಂದ ಮೀನ ರಾಶಿಯವರೆಗೆ ಯಾವ ರಾಶಿಯವರಿಗೆ ಹೇಗಿದೆ, ರಾಶಿಗಳ ಫಲಾಫಲದ ಸಂಪೂರ್ಣ ವಿವರ ಇಲ್ಲಿದೆ. ಶನಿವಾರ ಕೆಲ
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗವು (UPSC) 2026ನೇ ಸಾಲಿನ ಇಂಜಿನಿಯರಿಂಗ್ ಸೇವೆಗಳ ಪ್ರಾಥಮಿಕ ಪರೀಕ್ಷೆಯ (UPSC ESE Prelims 2026) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಫೆಬ್ರವರಿ 8, 2026 ರಂದು ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನ
ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಇತ್ತೀಚೆಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಬೃಹತ್ ಪ್ರತಿಭಟನೆಗೆ ಕೊನೆಗೂ ಮಣಿದಿರುವ ಮುಖ್ಯಮಂತ್ರಿ ಸಿದ್ದರ
ನಾವು ಮನೆ ಕಟ್ಟುವ ಮೊದಲು ಸಾಮಾನ್ಯವಾಗಿ ಜಮೀನು ಖರಿದಿಸುತ್ತೇವೆ. ಇದಾದ ನಂತರ ಮನೆ ಕಟ್ಟಲು ಪ್ರಾರಂಭಿಸುತ್ತೇವೆ. ಜಮೀನಿನ ಆಕಾರ ಮತ್ತು ವಾಸ್ತು ಬಗ್ಗೆ ಗಮನ ಕೊಡುತ್ತವೆ. ಆದರೆ, ಜಮೀನು ಗುಡ್ಡಗಾಡು ಪ್ರದೇಶದಲ್ಲಿದೆಯೇ ಅಥವಾ ಸಮ
ಬೆಂಗಳೂರು: ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ, ಸರ್ಕಾರಿ ಹುದ್ದೆ ಅಲಂಕರಿಸಬೇಕೆಂಬ ಹೆಬ್ಬಯಕೆಯೊಂದಿಗೆ ಹಗಲು ರಾತ್ರಿ ಓದಿ ಅಧಿಕೃತ ನೇಮಕಾತಿ ಆಹ್ವಾನದ ನಿರೀಕ್ಷೆಯಲ್ಲಿದ್ದರು. ಆದರೆ ರಾಜ್ಯ ಸರ್ಕಾರ ವರ್ಷಗಳಿಂದ ಖಾಲಿ ಇರುವ
ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಜನತೆಗೆ ರೈಲ್ವೆ ನೇಮಕಾತಿ ಮಂಡಳಿ (RRB) ಭರ್ಜರಿ ಸಿಹಿಸುದ್ದಿ ನೀಡಿದೆ. ದೇಶದಾದ್ಯಂತ ಖಾಲಿ ಇರುವ ಬರೋಬ್ಬರಿ 22,195 ಗ್ರೂಪ್ ಡಿ (ಲೆವೆಲ್-1) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಮೀನ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಕುಂಭ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಮಕರ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಧನು ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ ಪ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ವೃಶ್ಚಿಕ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ತುಲಾ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ
ಪರಾಭವ ನಾಮ ಸಂವತ್ಸರದ ಯುಗಾದಿ ವರ್ಷ ಭವಿಷ್ಯ: ಕನ್ಯಾ ರಾಶಿ ರಾಶಿಯವರಿಗೆ ಈ ಸಂವತ್ಸವರ ಮಿಶ್ರಫಲಗಳನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಗ್ರಹಗಳ ಚಲನೆ, ಆದಾಯ-ವ್ಯಯ ಸ್ಥಿತಿ, ಆರೋಗ್ಯ, ಉದ್ಯೋಗ ಮತ್ತು ಕುಟುಂಬ ಜೀವನದ ಮೇಲೆ ವಿಶೇಷ

19 C