ನಾಗರಿಕರ ಉಪಯೋಗಕ್ಕಾಗಿ ಸರಕಾರ ಬಹಳಷ್ಟು ಯೋಜನೆ ಮತ್ತು ವ್ಯವಸ್ಥೆಗಳನ್ನು ಮಾಡಿದೆ. ಆದರೆ, ಈ ಬಗ್ಗೆ ಜನಸಾಮಾನ್ಯರಿಗೆ ಹೆಚ್ಚು ಮಾಹಿತಿ ಇಲ್ಲದ ಕಾರಣ ಯೋಜನೆಯ ಫಲಾನುಭವಿಗಳ ಸಂಖ್ಯೆ ಕಡಿಮೆ ಇರುತ್ತದೆ. ಯಾವುದಾದರೂ ಸರಕಾರಿ ಸೌಲಭ
ಚಂಡೀಗಢ್, ಆಗಸ್ಟ್ 10: ಪಂಜಾಬ್ನಲ್ಲಿ ಹಾಲುಣಿಸುವ ಪ್ರಾಣಿಗಳ ನಡುವೆ ಹರಡುತ್ತಿರುವ 'ಮುದ್ದೆ ರೋಗ' ಜಾನುವಾರು ಮಾಲೀಕರನ್ನು ಆತಂಕಕ್ಕೆ ದೂಡಿದೆ. ಇಲ್ಲಿಯವರೆಗೆ ಸಾವಿರಾರು ಪ್ರಾಣಿಗಳು ಈ ಚರ್ಮ ರೋಗಕ್ಕೆ ತುತ್ತಾಗಿವೆ. ಪರಿಸ್ಥಿತ
ಭುವನೇಶ್ವರ, ಆಗಸ್ಟ್ 10: ಕೆಲವು ಸಂಬಂಧಗಳು ಅಮೂಲ್ಯವಾದವು. ಪ್ರೀತಿ ಮತ್ತು ವಾತ್ಸಲ್ಯದಿಂದ ತುಂಬಿರುತ್ತವೆ. ಈ ಬಂಧವು ಸಾಕುಪ್ರಾಣಿಗಳೊಂದಿಗೂ ಇದ್ದಾಗ ಅದು ಶಾಶ್ವತವಾಗಿರುತ್ತದೆ. ಅಪರೂಪದ ಘಟನೆಯೊಂದರಲ್ಲಿ, ಒಡಿಶಾದ ಗಜಪತಿ ಜಿ
ಶಿವಮೊಗ್ಗ, ಆಗಸ್ಟ್ 10; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಆಗಸ್ಟ್ 12ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. 18 ರಿಂದ 35 ವರ್ಷ ವಯೋಮಿತಿಯ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಕ
ಮಂಗಳೂರು, ಆಗಸ್ಟ್, 10: ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಜನ್ಮದಿನೋತ್ಸವ ಆಚರಣೆಯಿಂದ ಡಿ.ಕೆ.ಶಿವಕುಮಾರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಕಂಗಾಲಾಗಿದ್ದಾರೆ. ಸಿದ್ದರಾಮೋತ್ಸವಕ್ಕೆ ಹೆಂಡ, ಹಣ ಕೊಟ್ಟು ಜನರನ್ನು ಸೇರಿಸಿದ್ದಾರೆ.
ಮೈಸೂರು, ಆಗಸ್ಟ್, 10: ಸಿಎಂ ಬದಲಾವಣೆ ಕಾಂಗ್ರೆಸ್ ಸೃಷ್ಟಿಸಿರುವ ಊಹಾಪೋಹ ಅಷ್ಟೇ. ಕಾಂಗ್ರೆಸ್ ಕೃಪಾ ಪೋಷಿತನಾಟಕ ಮಂಡಳಿ ಸೃಷ್ಟಿಸಿರುವ ದೊಡ್ಡ ಸುಳ್ಳು ಇದು ಎಂದು ಸಹಕಾರ ಸಚಿವ ಎಸ್ಟಿ ಸೋಮಶೇಖರ್ ಹೇಳಿದರು. ಸಿಎಂ ಬದಲಾವಣೆ ಕಾಂಗ
ಹುಬ್ಬಳ್ಳಿ, ಆಗಸ್ಟ್ 10 : ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳು ಆಗುತ್ತಾ ಬಂದಿದೆ. ತಾವು ಬಹಳ ದೇಶ ಭಕ್ತರು ಎಂದು ಹೇಳಿಕೊಳ್ಳುವ ಆರ್ಎಸ್ಎಸ್ ಸಂಘಟನೆ ಮಾತ್ರ ಇಲ್ಲಿಯವರೆಗೂ ತ್ರಿವರ್ಣ ಧ್ವಜವನ್ನು ಒಪ್ಪಿ ಅಪ್ಪಿಕೊಂಡಿರ
ಬೆಂಗಳೂರು, ಆಗಸ್ಟ್ 10: ಕರ್ನಾಟಕದಲ್ಲಿ ಬಿಜೆಪಿಯ ಮೂರನೇ ಸಿಎಂ ಎಂಬ ಕೂಗು ಜೋರಾಗುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ಬದಲಾಗುತ್ತಾರೋ ಇಲ್ಲವೋ ಆದರೆ ಬದಲಾವಣೆಯ ಗಾಳಿ ಸುದ್ದಿಗೆ ಕಾಂಗ್ರೆಸ್ ಟ್ವೀಟ್ ಅಸ್ತ್ರ ಜೋರಾಗಿ ಸದ್ದು ಮಾಡ
ವಾಷಿಂಗ್ಟನ್,ಆಗಸ್ಟ್ 10: ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳ ಒಡತಿ, ಅಮೆರಿಕದ ದಂತಕಥೆ ಸೆರೆನಾ ವಿಲಿಯಮ್ಸ್ ಅವರು ಟೆನಿಸ್ನಿಂದ ನಿವೃತ್ತಿ ಘೋಷಿಸಿದ್ದಾರೆ. 40ರ ವರ್ಷದ ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ ತಾನು ಏನು ಮಾಡುತ
ಪಟ್ನಾ, ಆಗಸ್ಟ್ 10: ಎನ್ಡಿಎ ಮೈತ್ರಿ ಸರ್ಕಾರದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಒಂದು ದಿನದ ನಂತರ ನಿತೀಶ್ ಕುಮಾರ್ ಬುಧವಾರ 8ನೇ ಬಾರ
ಚಿಕ್ಕಮಗಳೂರು, ಆಗಸ್ಟ್, 10: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಅತಿವೃಷ್ಟಿ ಉಂಟಾದ ಕಾರಣ ಇಲ್ಲಿನ ರೈತರು ಜೂನ್ನಿಂದ ಆಗಸ್ಟ್ವರೆಗೆ ಕೋಟ್ಯಂತರ
ಈ ಆಗಷ್ಟ್ ತಿಂಗಳು ಪ್ರವಾಸಿಗರಿಗೆ ಸಕತ್ ಇಷ್ಟವಾಗುತ್ತಿದೆ. ಹಬ್ಬದ ಮೂಡ್ನಲ್ಲಿರುವ ಈ ತಿಂಗಳದ ವಿಕೆಂಡ್ಗಳು ಯುವಕರಿಗೆ ಸೇರಿದಂತೆ ಜನತೆಗೆ ಪ್ರವಾಸಕ್ಕೆಂದು ಪ್ಲಾನ್ ಮಾಡಿಕೊಳ್ಳಲು ಸಾಕಷ್ಟು ಅನುಕೂಲವಾಗಿದೆ ಎಂದು ಟ್ರ
ಬೆಂಗಳೂರು, ಆಗಸ್ಟ್ 10: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್ 10 ರಿಂದ 13 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿ
ಬೆಂಗಳೂರು,ಆಗಸ್ಟ್ 10: ಪ್ರತಿದಿನ ಒಂದು ಬಾರಿ ಬೆಂಗಳೂರಿನಿಂದ ಬೆಳಗಾವಿ ಮಧ್ಯೆ ಸೂಪರ್ ಫಾಸ್ಟ್ ವಿಶೇಷ ರೈಲನ್ನು ಓಡಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ. ಕೃಷ್ಣಾ ಜನ್ಮಾಷ್ಟಾಮಿ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗ
ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಚುರುಕುಗೊಂಡಿದೆ. ಹಲವೆಡೆ ಅಧಿಕ ಮಳೆಯಾಗುತ್ತಿದ್ದು ಅನೇಕ ಸಮಸ್ಯೆಗಳ ಬಗ್ಗೆ ವರದಿಗಳಾಗುತ್ತಿವೆ. ಇನ್ನೂ ಕೇರಳ, ಕರ್ನಾಟಕ, ಆಂಧ್ರಪ್ರದೇಶದಲ್ಲಿ ಮಳೆ, ಪ್ರವಾಹಕ್ಕೆ ಜನಜೀವನ ಹೇಳತೀರದ್ದಾಗ
ಚಿಕ್ಕಮಗಳೂರು ಆಗಸ್ಟ್ 10: ಜಿಲ್ಲೆಯಲ್ಲಿ ಆಶ್ಲೇಷ ಮಳೆ ಅಬ್ಬರಿಸುತ್ತಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳ ನೀರಿನಮಟ್ಟ ಏರಿಕೆಯಾಗಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ನದಿಪಾತ್ರದ ಜಮೀನುಗಳಿಗೆ ನೀರು ನುಗ್ಗಿದೆ. ನ
ಬೆಂಗಳೂರು ಆಗಸ್ಟ್ 10: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಭ್ರಷ್ಟಾಚಾರ ಮುಕ್ತ ಬೆಂಗಳೂರು ಎಂಬ ಘೋಷವಾಕ್ಯದೊಂದಿಗೆ ಆಮ್ ಆದ್ಮಿ ಪಾರ್ಟಿಯ (ಎಎಪಿ) 'ತ್ರಿವರ್ಣ ಸಂಭ್ರಮ' ಬೈಕ್ ರ್ಯಾಲಿಗೆ ಪಕ್ಷದ ರಾಜ್ಯಾಧ್ಯಕ್ಷ ಪೃ
ಬೆಂಗಳೂರು, ಆಗಸ್ಟ್ 10: ಸದ್ಯದ ಮುಂಗಾರು ಹಂಗಾಮಿನಲ್ಲಿ ಆಗಸ್ಟ್ 05ವರೆಗೆ ದೇಶದಲ್ಲಿ 274.30 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತಿನೆ ಆಗುವ ಮೂಲಕ ಕಳೆದ ವರ್ಷಕ್ಕಿಂತಲೂ ಶೇ.13ರಷ್ಟು ಭತ್ತ ಬಿತ್ತನೆ ಕುಸಿತ ಕಂಡಿದೆ ಎಂದು ಕೇಂದ್
ತಿರುವನಂತಪುರಂ,ಆಗಸ್ಟ್ 09: ಕೇರಳದ ಮಲಪ್ಪುರಂನ 42 ವರ್ಷದ ಮಹಿಳೆ ಮತ್ತು ಆಕೆಯ 24 ವರ್ಷದ ಮಗ ಕೇರಳ ಲೋಕ ಸೇವಾ ಆಯೋಗದ (ಕೆಪಿಎಸ್ಸಿ) ಪರೀಕ್ಷೆಯಲ್ಲಿ ಒಟ್ಟಿಗೆ ಉತ್ತೀರ್ಣರಾಗಿದ್ದಾರೆ. ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಅವರು ನಾವು
ಬಿಹಾರದಲ್ಲಿ ನಿತೀಶ್ ಕುಮಾರ್ ಬಿಜೆಪಿಯೊಂದಿಗಿನ ಮೈತ್ರಿ ಅಂತ್ಯಗೊಳಿಸಿದ್ದಾರೆ. ಹೊಸ ಸರ್ಕಾರ ರಚಿಸಲು ವೈರಿಯಾಗಿ ಮಾರ್ಪಟ್ಟಿದ್ದ ತಮ್ಮ ಹಳೆಯ ಸ್ನೇಹಿತ ಲಾಲೂ ಪ್ರಸಾದ್ ಯಾದವ್ ಅವರ ಪಕ್ಷದ ಜೊತೆ ಮತ್ತೆ ಒಂದಾಗುತ್ತಿದ್ದಾರೆ.
ನವದೆಹಲಿ, ಆಗಸ್ಟ್ 10: ಕವಿ, ಹೋರಾಟಗಾರ ಡಾ. ಪಿ ವರವರ ರಾವ್ಗೆ ಸುಪ್ರೀಂಕೋರ್ಟ್ ಇಂದು ಜಾಮೀನು ನೀಡಿದೆ. ಸಾಮಾಜಿಕ ಹೋರಾಟಗಾರ ವರವರ ರಾವ್ಗೆ ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ಮಂಜೂರಾಗಿದೆ. 2018 ರ ಭೀಮಾ ಕೊರೆಂಗಾವ್ ಹಿಂಸಾಚಾರ ಸಂಬ
ಇಂದು ರಾಷ್ಟ್ರಪತಿ ಕಿರೀಟ ಮುಡಿಗೇರಿಸಿಕೊಂಡಿರುವ ಭಾರತದ ಮೊದಲ ಆದಿವಾಸಿ ಮಹಿಳೆ ಎಂಬ ಅದ್ಭುತ ಕ್ಷಣಗಳಿಗೆ ಸಾಕ್ಷಿಯಾಗಿರುವ ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಜಾದಿ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಹೆಮ್
ಕಾಡಿನಲ್ಲಿರುವ ಪ್ರಾಣಿಗಳಿಂದ ಯಾವುದೇ ಪ್ರಯೋಜನವಿಲ್ಲ. ಕಾಡಿನ ಕ್ರೂರ ಪ್ರಾಣಿಗಳು ಮಾನವರಿಂದ ಹಿಡಿದು ಎಲ್ಲಾ ಸಣ್ಣ ಜೀವಿಗಳನ್ನು ಬೇಟೆಯಾಡುತ್ತವೆ ಮತ್ತು ನಾಶ ಮಾಡುತ್ತವೆ ಎಂದು ನಂಬುವವರೇ ಅಧಿಕ. ಹೀಗಾಗಿ ಅವುಗಳ ಅಳಿವು ಉಳಿ
ಬೆಂಗಳೂರು, ಆಗಸ್ಟ್ 10: ಕರ್ನಾಟಕದ ವಿಜಯನಗರ ಜಿಲ್ಲೆಯ ತುಂಗಭದ್ರಾ ಅಣೆಕಟ್ಟಿನಿಂದ 1.10 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಹಂಪಿಯಲ್ಲಿರುವ ವಿವಿಧ ಸ್ಮಾರಕಗಳು ಜಲಾ
ರಾಷ್ಟ್ರಧ್ವಜ ಎಂದರೆ ನಮ್ಮೆಲ್ಲರಿಗೂ ಹೆಮ್ಮೆ. ತಿರಂಗ ಬಾವುಟ ಕೈಯಲ್ಲಿ ಹಿಡಿದರೆ ಭಾರತ ಮಾತೆಯ ಮಡಿಲಲ್ಲಿ ಮಲಗಿದಷ್ಟು ಸುಭದ್ರ ಭಾವನೆ. ಅದ್ಭುತ ಪರಿಕಲ್ಪನೆ, ಬಣ್ಣಗಳ ಸಂಯೋಜನೆ ಒಳಗೊಂಡಿರುವ ರಾಷ್ಟ್ರಧ್ವಜ ನಮ್ಮದು. ಕೇಸರಿ, ಬಿ
ಬೆಂಗಳೂರು ಆಗಸ್ಟ್ 10: ಕಳೆದ ಒಂದೂವರೆ ತಿಂಗಳಲ್ಲಿ ತೊಗರಿ ಬೇಳೆ ಮತ್ತು ಉದ್ದಿನ ಬೇಳೆಗಳ ಪ್ರತಿ ಕೇಜಿಯ ಬೆಲೆಯಲ್ಲಿ ಶೇ.15ರಷ್ಟು ಏರಿಕೆ ಆಗಿದೆ. ಅಧಿಕ ನೀರಿನಿಂದ ಬೆಳೆ ಹಾನಿ, ಖಾರಿಫ್ ಋತುವಿನಲ್ಲಿ ಉತ್ಪನ್ನ ಪ್ರಮಾಣ ಕುಸಿತ ಮತ್ತು
ಪಾಟ್ನಾ, ಆಗಸ್ಟ್ 10: ಇಂದು ಮಧ್ಯಾಹ್ನ 2 ಗಂಟೆಗೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಮತ್ತು ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನದ ರಾಜೇಂದ್ರ ಮಂಟಪದಲ್ಲಿ ಪ್ರಮಾಣ ವಚನ ಸ್ವೀಕಾರ ಸ
ಪಣಜಿ ಆಗಸ್ಟ್ 10: ಗೋವಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಜಲಪಾತಗಳು ಪ್ರವಾಸಿಗರಿಗೆ ಹೊಸ ಸೌಲಭ್ಯಗಳನ್ನು ಒದಗಿಸುವ ಮೂಲಕ ಹೊಸ ರೂಪ ಪಡೆಯಲಿವೆ ಎಂದು ಗೋವಾ ಅರಣ್ಯ ಸಚಿವ ವಿಶ್ವಜಿತ್ ರಾಣೆ ಹೇಳಿದ್ದಾರೆ. ಗೋವಾವು ಹಲವಾರು
ಹುಬ್ಬಳ್ಳಿ, ಆಗಸ್ಟ್ 10: ಕೋಮುವಾದಿ ಬಿಜೆಪಿಯನ್ನು ಜೆಡಿಯು ನಾಯಕ ನಿತೀಶ್ ಕುಮಾರ್ ಬಿಟ್ಟು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಪಾದಯಾತ್
ಬೆಂಗಳೂರು, ಆಗಸ್ಟ್ 10: ರಾಜ್ಯ ರಾಜಕೀಯದಲ್ಲಿ ಬದಲಾವಣೆಯ ಗಾಳಿ ಬೀಸುವ ಲಕ್ಷಣಗಳು ಕಂಡು ಬರುತ್ತಿದೆ. 2023ರ ವಿಧಾನ ಸಭಾ ಚುನಾವಣೆಗೆ ಕೇವಲ ಎಂಟು ತಿಂಗಳಷ್ಟೆ ಬಾಕಿಯಿದೆ. ಹೀಗಾಗಿ ಡಿಸೆಂಬರ್ ತಿಂಗಳ ಬಳಿಕ ರಾಜ್ಯ ರಾಜಕೀಯದಲ್ಲಿ ಪಕ್ಷ
ಬೆಂಗಳೂರು, ಆಗಸ್ಟ್ 10: ಬಿಬಿಎಂಪಿ ಚುನಾವಣೆಯ ಸಂಬಂಧ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿತ್ತು. ಮೀಸಲಾತಿ ಪಟ್ಟಿಗೆ ಪ್ರತಿಪಕ್ಷಗಳು ಸೇರಿದಂತೆ ಆಡಳಿತ ಪಕ್ಷದ ಸದಸ್ಯರಿಂದಲೂ ತೀವ್ರವಾದ ಆಕ್ಷೇಪ ಕೇಳಿ ಬಂದಿತ್ತು. ಆ
ಬೀಜಿಂಗ್ ಆಗಸ್ಟ್ 10: ಚೀನಾವನ್ನು ಡ್ರ್ಯಾಗನ್ ರಾಷ್ಟ್ರ ಎನ್ನುವುದಕ್ಕಿಂತ ಭಯಾನಕ ವೈರಸ್ಗಳ ಸೃಷ್ಟಿಯ ದೇಶ ಎನ್ನುವುದು ಲೇಸು. ಯಾಕೆಂದರೆ ಚೀನಾ ಕೊರೊನಾದಂತಹ ವೈರಸ್ನನ್ನು ಜಗತ್ತಿಗೆ ಪರಿಚಯಿಸಿದ ಬಳಿಕ ಇಡೀ ವಿಶ್ವದ ಸ್ಥಿತಿಯ
ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗಿನ ಎರಡ್ಮೂರು ತಿಂಗಳಿನ ಮುಸುಕಿನ ಗುದ್ದಾಟಕ್ಕೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳ ಹಾಡಿದ್ದಾರೆ. ಸಿಎಂ ಸ್ಥಾನಕ್ಕೆ ನಿತೀಶ್ ರಾಜೀನಾಮೆ ಸಲ್ಲಿಸಿದ್ದಾರೆ. ಹಾಗಂ
75ನೇ ಸ್ವಾತಂತ್ಯ ಅಮೃತ ಮಹೋತ್ಸವ ಅಂಗವಾಗಿ ಸಚಿವರು ವಿದ್ಯಾರ್ಥಿಗಳ ಜತೆ ಸಂವಾದ ಮತ್ತು ವಿವಿಧ ಕಾರ್ಯಕ್ರಮ ಸೇರಿದಂತೆ ಇಂದಿನ (10-08-2022) ರಾಜಕೀಯ ಪಕ್ಷ ಮತ್ತು ನಾಯಕರ ಕಾರ್ಯಕ್ರಮ ಬಗ್ಗೆ ಇಲ್ಲಿ ಪರಿಶೀಲಿಸಿ. ಕಾಂಗ್ರೆಸ್ ಬೆಳಗ್ಗೆ 10.30:
ನೋಯ್ಡಾ ಆಗಸ್ಟ್ 10: ಪೊಲೀಸರ ಕೈಗೆ ಸಿಕ್ಕಿಬಿದ್ದ ಶ್ರೀಕಾಂತ್ ತ್ಯಾಗಿ ಮಾತು ಸದ್ಯ ಹಿಡಿತಕ್ಕೆ ಬಂದಂತೆ ಕಾಣಿಸುತ್ತಿದೆ. 'ಮಹಿಳೆ ತನ್ನ ಸಹೋದರಿ ಇದ್ದಂತೆ, ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ' ಎಂದು ಶ್ರೀಕಾಂತ್ ತ್ಯಾಗಿ ಹೇಳಿ
ನವದೆಹಲಿ, ಆಗಸ್ಟ್ 10: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮನ್ನು ತಾವು ನಿರ್ಬಂಧಿಸಿಕೊಂಡಿದ್ದಾರೆ ಎಂದ
ಬೆಂಗಳೂರು, ಆಗಸ್ಟ್ 10: 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಬಿಬಿಎಂಪಿ ಹೊಸ ಯೋಜನೆಯೊಂದನ್ನು ರೂಪಿಸಿದೆ. ಅಷ್ಟೇ ಅಲ್ಲದೆ ಸಾಮಾಜಿಕ ಮತ್ತು ಆರ್ಥಿಕ ಹಿಂದುಳಿದವರ ಮಕ್ಕಳಿಗಾಗಿ ವಿದ್ಯಾರ್ಥಿ ಬೆಳಕು ಅಧ್ಯಯನ ಕೇಂದ್ರಗಳನ್ನು
ಬಾಗಲಕೋಟೆ, ಆಗಸ್ಟ್ 10: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆ ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆಯಲ್ಲಿ ಮಾಜಿ ಸಿಎಂ, ಬಾದಾಮಿ ಕ್ಷೇತ್ರದ ಶಾ
ಇತ್ತೀಚೆಗಷ್ಟೇ ಸಂಚಾರಿ ಪೊಲೀಸರು ಬೈಕ್ಗಳಲ್ಲಿ ಕರ್ಕಶ ಶಬ್ದದ ಸೈಲೆನ್ಸರ್ ಬಳಸದಂತೆ ಅಭಿಯಾನ ಆರಂಭಿಸಿದ್ದರು. ಅದರ ಅಡಿಯಲ್ಲಿ ಟ್ರಾಫಿಕ್ ಪೊಲೀಸರು ಅಂತಹ ಬೈಕ್ ಸವಾರರನ್ನು ತಡೆದು ಎಕ್ಸಾಸ್ಟ್ (ಸೈಲೆನ್ಸರ್) ತೆಗೆದಿದ್ದಾರೆ
ಬೀಜಿಂಗ್ ಆಗಸ್ಟ್ 10: ಚೀನಾವನ್ನು ಡ್ರ್ಯಾಗನ್ ರಾಷ್ಟ್ರ ಎನ್ನುವುದಕ್ಕಿಂತ ಭಯಾನಕ ವೈರಸ್ಗಳ ಸೃಷ್ಟಿಯ ದೇಶ ಎನ್ನುವುದು ಲೇಸು. ಯಾಕೆಂದರೆ ಚೀನಾ ಕೊರೊನಾದಂತಹ ವೈರಸ್ನನ್ನು ಜಗತ್ತಿಗೆ ಪರಿಚಯಿಸಿದ ಬಳಿಕ ಇಡೀ ವಿಶ್ವದ ಸ್ಥಿತಿಯ
ನವದೆಹಲಿ, ಆಗಸ್ಟ್ 10: ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳದ ಬಗ್ಗೆ ಸುದ್ದಿ ಕೆಲ ಸಮಯದಿಂದ ಚಾಲ್ತಿಯಲ್ಲಿದೆ. ಈ ಕುರಿತಂತೆ ಕೊನೆಗೂ ಅಧಿಕೃತ ಹೇಳಿಕೆ ಹೊರ ಬಂದಿದೆ. ಜೊತೆಗೆ ಹೊಸ
ಕೇಂದ್ರ ಸರ್ಕಾರವು, ಮೈದಾ, ರವೆ ಮತ್ತು ಗೋಧಿ ಹಿಟ್ಟು ಮತ್ತು ಅದರ ಉತ್ಪನ್ನಗಳ ರಫ್ತಿನ ಮೇಲೆ ಆಗಸ್ಟ್ 14ರಿಂದ ನಿರ್ಬಂಧ ವಿಧಿಸಿದೆ. ಈ ಮೊದಲು ಕೇಂದ್ರ ಸರ್ಕಾರ ಗೋಧಿ ರಫ್ತಿನ ಮೇಲೆ ನಿರ್ಬಂಧ ವಿಧಿಸಿತ್ತು. ಕಡಿಮೆ ಗೋಧಿ ಇಳುವರಿ ಮತ್
ಬೆಂಗಳೂರು, ಆಗಸ್ಟ್ 10: ಬಹು ನಿರೀಕ್ಷಿತ ಶಿವಾನಂದ ವೃತ್ತದ ಉಕ್ಕಿನ ಸೇತುವೆ ಈ ಬಾರಿಯ ಸ್ವಾತಂತ್ರ್ಯೋತ್ಸವದಲ್ಲಿ ಉದ್ಘಾಟನೆಗೊಳ್ಳುವ ನಿರೀಕ್ಷೆ ಇತ್ತು, ಆದರೆ ಮಳೆಯಿಂದಾಗಿ ಕಾಮಗಾರಿ ಮುಗಿಸಲು ಅಡ್ಡಿಯಾಗಿರುವುದರಿಂದ ಉದ್ಘಾಟ
ಟೋಕಿಯೋ, ಆಗಸ್ಟ್ 10: ಬೆಂಗಳೂರಿನಲ್ಲಿ ನವೆಂಬರ್ 2 ರಿಂದ 4ರವರೆಗೆ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಅಂತಾರಾಷ್ಟ್ರೀಯ ರೋಡ್ಶೋನ ಭಾಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ ಆರ್ ನಿರಾಣಿ ನ
ಬೆಂಗಳೂರು,ಆ.10. ಪೊಲೀಸ್ ಸಿಬ್ಬಂದಿ ಮತ್ತು ಪೊಲೀಸ್ ಠಾಣೆಗಳ ಮೇಲೆ ಪೆಟ್ರೋಲ್ ತುಂಬಿದ ಬಾಟಲ್ ಬಳಸಿ ದಾಳಿ ನಡೆಸಿರುವುದು ಮೇಲ್ನೋಟಕ್ಕೆ ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯಿದೆ (ಯುಎಪಿಎ)ಯ ಸೆಕ್ಷ ನ್ 15ರ ಪ್ರಕಾರ ‘ಭಯ
ಬೆಂಗಳೂರು,ಆ.10. ಖ್ಯಾತ ನಟ ರಜನೀಕಾಂತ್ ಅವರ ಪತ್ನಿ ಲತಾ ವಿರುದ್ಧದ ಫೋರ್ಜರಿ ಪ್ರಕರಣವನ್ನು ಮುಂದುವರಿಯಲಿದೆ. ಆದರೆ ಅರ್ಜಿದಾರರ ವಿರುದ್ಧ ವಂಚನೆ ಹಾಗೂ ಸುಳ್ಳು ಪ್ರಕರಣವನ್ನು ಮಾತ್ರ ರದ್ದುಪಡಿಸಿದೆ. ಹಾಗಾಗಿ ಲತಾ ಅವರು ಇದೀಗ ಅ
ಬೆಂಗಳೂರು, ಆಗಸ್ಟ್ 9: ಬಿಹಾರದಲ್ಲಿ ನಡೆಯುತ್ತಿರುವ ಎಲ್ಲ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಟ್ವೀಟ್ ಮಾಡಿದ್ದಾರೆ. ಆ ರಾಜ್ಯದಲ್ಲಿ ನಡೆಯು
ನವದೆಹಲಿ, ಆಗಸ್ಟ್ 9: ಭಾರತದಲ್ಲಿ ಹಬ್ಬದ ಸೀಸನ್ ಸಮೀಪಿಸುತ್ತಿರುವಂತೆಯೇ, ಜಾಗತಿಕ ಆರ್ಥಿಕ ಹಿಂಜರಿತ, ಹಣದುಬ್ಬರದ ಭಯದ ಮಧ್ಯೆ ತಿಂಗಳಿನಿಂದ ತಿಂಗಳಿಗೆ ನೇಮಕಾತಿಯಲ್ಲಿ ಶೇ.1ರಷ್ಟು ಇಳಿಕೆಯಾಗಿದೆ ಎಂದು ಸೋಮವಾರ ಬಿಡುಗಡೆಯಾದ ವರ
ರಾಮನಗರ, ಆಗಸ್ಟ್, 09: ಜಿಲ್ಲೆಯಲ್ಲಿ ಮಾನವ ಮತ್ತು ಕಾಡುಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚಾಗಿದೆ. ಇತ್ತೀಚೆಗೆ ಸುರಿದ ಮಹಾಮಳೆಗೆ ಜಿಲ್ಲೆಯ ರೈತರು ಹೈರಾಣಗಿದ್ದರು. ಮಳೆ ಆರ್ಭಟದಿಂದ ನೊಂದ ರೈತರು ಚೇತರಿಸಿಕೊಳ್ಳುವ ಮುನ್ನವೇ ಕಾ
ಬೆಂಗಳೂರು, ಆಗಸ್ಟ್ 9: ಸಿಲಿಕಾನ್ ಸಿಟಿ ಮಂದಿಗೆ ಕೋತಿಗಳು, ಪಕ್ಷಿಗಳು ಮತ್ತು ಹಾವುಗಳು ಸೇರಿದಂತೆ ಕಾಡು ಪ್ರಾಣಿಗಳಿಂದ ಉಂಟಾಗುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ದೂರು ನೀಡುವುದಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬ
ಶಿವಮೊಗ್ಗ, ಆಗಸ್ಟ್, 09: ಜನರ ಹೆಣದ ಮೇಲೆ ಬಾವುಟ ನೆಡಲು ಹೊರಟಿದ್ದೀರಾ?. ಜನರ ಪ್ರಾಣ ಮುಖ್ಯವೋ ಬಾವುಟ ಹಾರಿಸುವುದು ಮುಖ್ಯವೋ? ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರೆ ಜಿ. ಪಲ್ಲವಿ ಪಿಡಿಓ ಒಬ್ಬರಿಗೆ ತರಾಟೆಗೆ ತೆಗೆದುಕೊಂಡರು.
ಚಿತ್ರದುರ್ಗ, ಆಗಸ್ಟ್, 09: ಬಯಲು ಸೀಮೆಯ ಏಕೈಕ ಜೀವನಾಡಿಯಾಗಿರುವ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯ ಭರ್ತಿಗೆ ದಿನಗಣನೆ ಆರಂಭವಾಗಿದೆ. ಕೋಡಿ ಬೀಳಲು ಕೆಲವು ಅಡಿಗಳು ಮಾತ್ರ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಜಲಾಶಯ ನೋಡಲು
ಪಾಟ್ನಾ, ಆಗಸ್ಟ್ 9: ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೈತ್ರಿಕೂಟವನ್ನು ತ್ಯಜಿಸುತ್ತಾರೆ ಎಂಬುದು ಮೊದಲೇ ತಿಳಿದಿದ್ದರೂ ಭಾರತೀಯ ಜನತಾ ಪಕ್ಷವು ಅವರನ್ನು ತಡೆಯಲು ಪ್ರಯತ್ನಿಸಲಿಲ್ಲ ಎಂದು ಗೊತ್ತಾಗಿದೆ. ಬಿಜೆಪಿ ಮ
ಪಾಟ್ನಾ, ಆಗಸ್ಟ್ 9: ಬಿಹಾರದ ಮುಖ್ಯಮಂತ್ರಿ ಆಗಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಆಗಿ ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಾಟ್ನಾದ ರಾಜಭವನದಲ್ಲಿ ಬುಧವಾರ ಮಧ್
ಮಂಗಳೂರು, ಆಗಸ್ಟ್ 9: ಸಾಮಾನ್ಯವಾಗಿ ಕೈದಿಯೋರ್ವನನ್ನು ಬಿಡುಗಡೆ ಮಾಡಿ ಎಂದು ಮನೆಮಂದಿ ರಾಷ್ಟ್ರಪತಿಗಳವರೆಗೆ ಹೋಗಿ ಮನವಿ ಮಾಡುವುದನ್ನು ನಾವು ನೋಡುತ್ತೇವೆ. ಆದರೆ ಗುಂಪು ಗುಂಪುಗಾಗಿ ಪೊಲೀಸ್ ಕಮಿಷನರ್ ಕಚೇರಿಗೆ ದಾಂಗುಡಿಯಿ
ನವದೆಹಲಿ,ಆಗಸ್ಟ್ 09: ಇನ್ನು ಮುಂದೆ WhatsApp ಬಳಕೆದಾರರಿಗೆ ಸಂದೇಶವನ್ನು ಕಳುಹಿಸಿದ ನಂತರ ಅದನ್ನು ಅಳಿಸಲು ಕೇವಲ ಒಂದು ಗಂಟೆ ಮಾತ್ರ ಇರುವುದಿಲ್ಲ, ಬದಲಿಗೆ ಅವರು ಈಗ ಎರಡು ದಿನಗಳಿಗಿಂತ ಸ್ವಲ್ಪ ಹೆಚ್ಚು ಸಮಯವನ್ನು ಪಡೆಯುತ್ತಾರೆ.
ಬೆಂಗಳೂರು, ಆಗಸ್ಟ್ 09: ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನ ವಿವಾದ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದಾದ ಮೇಲೆ ಮತ್ತೊಂದು ಬೇಡಿಕೆಗಳು ಕೇಳಿಬರುತ್ತಿವೆ. ಆಸ್ತಿಯ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ವಿವಾದ ಉಂ
ಶಿವಮೊಗ್ಗ, ಆಗಸ್ಟ್, 09: ಮೆದುಳು ಜ್ವರದಿಂದ ಬಳಲುತ್ತಿದ್ದ ರಾಷ್ಟ್ರಮಟ್ಟದ ಖೋ ಖೋ ಆಟಗಾರ ವಿನಯ್ ಸೀಬನಕೆರೆ ಮೃತಪಟ್ಟಿದ್ದು, ಅಂತ್ಯಸಂಸ್ಕಾರ ತೀರ್ಥಹಳ್ಳಿಯಲ್ಲಿ ನೆರವೇರಿತು. ತೀರ್ಥಹಳ್ಳಿ ತಾಲೂಕಿನ ಸೀಬನಕೆರೆಯ ವಿನಯ್ ಹಲವು
ನವದೆಹಲಿ, ಆಗಸ್ಟ್ 9: ಅದು ಪಾಕಿಸ್ತಾನದ ಲಾಹೋರ್ ಮೂಲೆಯಲ್ಲಿ ಒಸಾಮಾ ಬಿನ್ ಲಾಡೆನ್ ಹತ್ಯೆಯಾದ ಸ್ಥಳ. ಇಂದಿಗೂ ಆ ಹೆಸರು ಕೇಳಿದರೆ ಹತ್ಯೆಯ ಕಥೆ ನೆನಪಿಗೆ ಬರುತ್ತದೆ. ಆದರೆ ಅದೇ ಸ್ಥಳದಲ್ಲಿ ಜನಿಸಿದ ಭಾರತೀಯ ಚಿತ್ರಪ್ರೇಮಿಯೊಬ್ಬರ
ಚೆನ್ನೈ,ಆಗಸ್ಟ್ 09: ಎಂ. ಕೆ. ಮುಲ್ಲಪೆರಿಯಾರ್ ಅಣೆಕಟ್ಟು ಎಲ್ಲಾ ಆಯಾಮಗಳಲ್ಲಿ ಸುರಕ್ಷಿತವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ಗೆ ಹೇಳಿದ್ದಾರೆ. ಇದಕ್ಕೂ ಮೊದಲು
ದಾವಣಗೆರೆ, ಆಗಸ್ಟ್, 09: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬಕ್ಕೆ ಎಲ್ಲಾ ಪಕ್ಷದ ಅಭಿಮಾನಿಗಳು ಬಂದಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ನವರೂ ಹೋಗಿದ್ದರು ಎಂಬ ಮಾಹಿತಿ ಇದೆ. ಸಿದ್ದರಾಮೋತ್ಸವದಿಂದ ನಮಗೆ ಆತಂಕ ಇಲ
ಚಾಮರಾಜನಗರ, ಆಗಸ್ಟ್ 9: ಮಾನಸಿಕ ಒತ್ತಡದಿಂದಾಗಿ ನಗರದ ಖಾಸಗಿ ಕಾಲೇಜಿನ ಉಪನ್ಯಾಸಕಿಯೊಬ್ಬರು ಅಸುನೀಗಿದ್ದು ನೂರಾರು ವಿದ್ಯಾರ್ಥಿಗಳು, ಸಹೋದ್ಯೋಗಿಗಳು ಎಲ್ಲದಕ್ಕಿಂತ ಹೆಚ್ಚಾಗಿ ಪಾಲಕರು ಮರುಗಿದ್ದಾರೆ. ಯಳಂದೂರು ತಾಲೂಕಿನ
ಪಿಎಂ ಕಿಸಾನ್ ಯೋಜನೆ ಭಾರತೀಯ ಬಡ ಮತ್ತು ಮಧ್ಯಮ ಮಟ್ಟದ ರೈತರಿಗೆ ಬಹಳ ಉಪಯುಕ್ತವಾಗಿರುವ ಯೋಜನೆಯಾಗಿದೆ. ಕೇಂದ್ರ ಸರಕಾರ ಜಾರಿಗೆ ತಂದಿರುವ ಈ ರೈತ ಯೋಜನೆಯಲ್ಲಿ ವರ್ಷಕ್ಕೆ 6 ಸಾವಿರ ರೂ ಹಣ ನೀಡುತ್ತದೆ. ಕರ್ನಾಟಕ ಸರಕಾರ ಕೂಡ 6 ಸಾವ
ಬೆಂಗಳೂರು, ಆಗಸ್ಟ್ 09: ಕರ್ನಾಟಕ ಲೋಕಾಯುಕ್ತಕ್ಕೆ ನೀವೇನಾದರೂ ದೂರು ನೀಡುವುದಿದ್ದರೆ ಒಮ್ಮೆ ದೂರಿನೊಂದಿಗೆ ಸಲ್ಲಿಸುವ ದಾಖಲೆಗಳನ್ನು ಪರಿಶೀಲಿಸಿಕೊಳ್ಳಿ. ಒಂದು ವೇಳೆ ಆಧಾರರಹಿತ ದೂರುಗಳನ್ನು ನೀಡಿದರೆ ನಿಮ್ಮ ವಿರುದ್ಧ ಲೋಕ
ಮಂಡ್ಯ, ಆಗಸ್ಟ್, 09: ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಕೇವಲ ಊಹಾಪೋಹ ಅಷ್ಟೇ. ಮುಂದಿನ ವಿಧಾನಸಭಾ ಚುನಾವಣೆಯನ್ನು ಅವರ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದು ಸಚಿವ ಉಮೇಶ್ ಕತ್ತಿ ಮಳವಳ್ಳಿಯಲ್ಲಿ ಹೇಳಿ
ಪಾಟ್ನಾ, ಆಗಸ್ಟ್ 9: ಬಿಹಾರದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಿತೀಶ್ ಕುಮಾರ್, ತಾವು ಏಳು ಪಕ್ಷಗಳು ಹಾಗೂ 164 ಶಾಸಕರ ಬೆಂಬಲ ಹೊಂದಿರುವುದಾಗಿ ಹೇಳಿದರು. ಮಂಗಳವಾರ ಸಂಜೆ ರಾಜ್ಯಪಾಲ ಭೇಟಿ ನಂತರದಲ್ಲಿ ನಿತೀಶ್
ದಾವಣಗೆರೆ, ಆಗಸ್ಟ್, 09: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆ ಇಲ್ಲ. ಸೂರ್ಯ, ಚಂದ್ರ ಇರೋದು ಎಷ್ಟು ಸತ್ಯನೋ, ಬಸವರಾಜ ಬೊಮ್ಮಾಯಿ ಸಿಎಂ ಆಗಿ ಮುಂದುವರೆಯುವುದು ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್
ಕೌನ್ ಬನೇಗಾ ಕರೋಡ್ಪತಿ ಕಿರುತೆರೆಯಲ್ಲಿ ಪ್ರಸಾರವಾಗುವ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದು. ಈಗ 14ನೇ ಸೀಸನ್ ಬಹಳ ರೋಚಕ ಆರಂಭ ಪಡೆದುಕೊಂಡಿದೆ. ನಟ ಅಮೀರ್ ಖಾನ್, ಬಾಕ್ಸಿಂಗ್ ಪಟು ಮೇರಿ ಕೋಮ್, ಫುಟ್ಬಾಲ್ ಆಟಗಾರ ಸುನೀಲ
ಮಂಡ್ಯ, ಆಗಸ್ಟ್, 09: ರಾಷ್ಟ್ರ ಮಟ್ಟದ ಮಲ್ಟಿ ಕ್ಲಾಸ್ ಯೂತ್ ಸೈಲಿಂಗ್ ಅಂಡ್ ಕೈಟ್ ಬೋರ್ಡ್ ಚಾಂಪಿಯನ್ಶಿಪ್ಗೆ ಕೃಷ್ಣರಾಜಸಾಗರ ಜಲಾಶಯದ ಹಿನ್ನೀರಿನಲ್ಲಿ ಚಾಲನೆ ನೀಡಲಾಗಿದೆ. ಅತ್ಯಾಕರ್ಷಕವಾಗಿ ನಡೆದ ಪಂದ್ಯ ಕ್ರೀಡಾಭಿಮಾನಿಗ
ಬೆಂಗಳೂರು, ಆಗಸ್ಟ್ 09: ಸಿಲಿಕಾನ್ ಸಿಟಿಯಲ್ಲಿ ನಡೆದ ಆಸಿಡ್ ದಾಳಿ ಪ್ರಕರಣ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ಆಗಸ್ಟ್ 10ರಂದು ನ್ಯಾಯಾಲಯಕ್ಕೆ ಚಾರ್ಜ್ ಶೀಟನ್ನು ಸಲ್ಲಿಕೆ ಮಾಡಲಿದ್ದಾರೆ. ಆರೋಪಿ ನಾಗೇಶ್ ವಿರುದ್ದ ಪ್ರಮುಖ ಸಾಕ್
ಬೆಂಗಳೂರು ಆಗಸ್ಟ್ 09: ಮೂರು ಜಿಲ್ಲೆಗಳನ್ನು ಬಿಟ್ಟು ಬಹುತೇಕ ರಾಜ್ಯಾದ್ಯಂತ ಮಳೆ ಅಬ್ಬರ ಕ್ಷೀಣಿಸಿದೆ. ಅತ್ಯಧಿಕ ಭಾರೀ ಮಳೆ ದಾಖಲಾಗಿದ್ದ ಜಿಲ್ಲೆಗಳಲ್ಲಿ ಮುಂಗಾರು ಮಳೆ ಕೊಂಚ ವಿರಾಮ ನೀಡಿದೆ. ಕೆಲವೆಡೆ ಸಾಧಾರಣದಿಂದ ಭಾರೀ ಮಳೆ
ಪಾಟ್ನಾ,ಆಗಸ್ಟ್ 09: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಠಾತ್ತಾಗಿ ಮೈತ್ರಿ ಬದಲಾಯಿಸಿದ್ದಕ್ಕೆ ಕುಟುಕಿರುವ ಬಿಜೆಪಿಯ ಬಿಹಾರ ಘಟಕ ಅವರು ರಾಜ್ಯದ ಜನತೆಗೆ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿದೆ. ಪಾಟ್ನಾದಲ್ಲಿ ಪತ್ರಿಕ
ನವದೆಹಲಿ, ಆಗಸ್ಟ್ 9: ಹಿರಿಯ ವಿಜ್ಞಾನಿ ನಲ್ಲತಂಬಿ ಕಲೈಸೆಲ್ವಿ ಅವರು ದೇಶದಾದ್ಯಂತ ಇರುವ 38 ಸಂಶೋಧನಾ ಸಂಸ್ಥೆಗಳ ಒಕ್ಕೂಟವಾದ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR) ನ ಮೊದಲ ಮಹಿಳಾ ಮಹಾನಿರ್ದೇಶಕಿಯಾಗಿ
ಮೈಸೂರು, ಆಗಸ್ಟ್ 9 : ತಂತ್ರಜ್ಞಾನ ಬೆಳೆದಂತೆ ಮನುಷ್ಯನ ಎಲ್ಲಾ ಕೆಲಸಗಳು ಸರಳ ಹಾಗೂ ಸರಾಗವಾಗಿ ನಡೆಯುತ್ತಿದೆ. ಇದಕ್ಕೆ ಪೂರಕವೆಂಬಂತೆ ಕರ್ನಾಟಕ ರಾಜ್ಯ ಮುಕ್ತ ವಿವಿ ಪರೀಕ್ಷಾ ಫಲಿಶಾಂಶವನ್ನು ವಿದ್ಯಾರ್ಥಿಗಳ ವಾಟ್ಸಾಪ್ಗೆ ನ
ಚಿಕ್ಕಮಗಳೂರು, ಆಗಸ್ಟ್ 09: ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಅನಾಹುತಗಳು ವರದಿಯಾಗುತ್ತಲೇ ಇವೆ. ಮಂಗಳವಾರ ಚಿಕ್ಕಮಗಳೂರು ಜಿಲ್ಲೆಯ ಅಯ್ಯನಕೆರೆ ಕೆರೆಯಲ್ಲಿ ಕಾರೊಂದು ಕೊಚ್ಚಿಹೋಗಿದೆ. ಸ್ಥಳೀಯರು ಸಕಾಲದಲ್ಲಿ ಕಾರಿನ
ಚಿಕ್ಕಮಗಳೂರು, ಆಗಸ್ಟ್ 9 : ಚಿಕ್ಕಮಗಳೂರು ಜಿಲ್ಲೆಯ ನೂತನ ಹಾಗೂ ಮೊದಲ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ
ಮಂಗಳೂರು, ಆಗಸ್ಟ್ 9: ಮನೆ ಬಳಿ ಫುಡ್ ಡೆಲಿವರಿ ಮಾಡಲು ಬಂದ ಡೆಲಿವರಿ ಬಾಯ್ ತನ್ನ ಕೊಲೆ ಮಾಡಲು ಬಂದ ಹಂತಕ ಎಂದು ತಪ್ಪಾಗಿ ಗ್ರಹಿಸಿದ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತ ಪೊಲೀಸ್ ಠಾಣೆಗೆ ತನ್ನ ಕೊಲೆ ಯತ್ನ ಎಂದು ದೂರು ನೀಡಿ ಪೊಲೀಸರ
ನವದೆಹಲಿ, ಆಗಸ್ಟ್ 09: ಮೈತ್ರಿ ಮಾಡಿಕೊಳ್ಳುವುದು ಮತ್ತು ಮೈತ್ರಿ ಸರ್ಕಾರವನ್ನು ಅರ್ಧದಲ್ಲೇ ಬೀಳಿಸುವುದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಹೊಸ ವಿಚಾರವೇ ಅಲ್ಲ. ಅವರ ರಾಜಕೀಯ ಇತಿಹಾಸ ಗೊತ್ತಿದ್ದವರಿಗೆ ಅವರು ಅದ
ನವದೆಹಲಿ, ಆಗಸ್ಟ್ 9: ಗಡಿ ಭದ್ರತಾ ಪಡೆ (ಬಿಎಸ್ಎಫ್) ತನ್ನ ಅಧಿಕೃತ ವೆಬ್ ತಾಣದಲ್ಲಿ 2022ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಸ್ಟೆನೋಗ್ರಾಫರ್ ಹಾಗೂ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ
ಭೋಪಾಲ್, ಆಗಸ್ಟ್ 09: ಮಧ್ಯಪ್ರದೇಶದಲ್ಲಿ ಭಕ್ತೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಸ್ವಾಮಿ ವೈರಾಗ್ಯಾನಂದ ಗಿರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ
ನಿತೀಶ್ ಕುಮಾರ್ ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಆರ್ಜೆಡಿ-ಬಿಜೆಪಿ ಮೈತ್ರಿಕೂಟ ಸರಕಾರ ಅಂತ್ಯವಾಗಿದೆ. ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ತೇಜಸ್ವಿ ಯಾದವ್ ನೇತೃತ್ವದ ಆರ್ಜೆಡಿ ಪಕ್
ನವದೆಹಲಿ,ಆಗಸ್ಟ್ 09: ನಿತೀಶ್ ಕುಮಾರ್ ಅವರು ಬಿಹಾರದ ಆಡಳಿತಾರೂಢ ಮೈತ್ರಿಕೂಟವನ್ನು ವಿಭಜಿಸುವ ಉದ್ದೇಶವನ್ನು ತಮ್ಮ ಪಕ್ಷದ ಶಾಸಕರಿಗೆ ತಿಳಿಸಿದ ಸ್ವಲ್ಪ ಸಮಯದ ನಂತರ ಬಿಜೆಪಿಯು ಏಕಾಂಗಿಯಾಗಿ ಏನೂ ಮಾಡಲು ಸಾಧ್ಯವಿಲ್ಲ ಎಂದು ಹ
ಬೆಂಗಳೂರು ಆಗಸ್ಟ್ 09: ಬೆಂಗಳೂರಿನಲ್ಲಿ ಮಂಗಳವಾರ ಮಧ್ಯಾಹ್ನ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿ ಕೆಲವು ಕಾಲ ಆತಂಕ ಮೂಡಿಸಿತ್ತು. ಸ್ಥಳಕ್ಕೆ ಕೇಂದ್ರ ವಿಭಾಗದ ಪೊಲೀಸರು ದೌಡಾಯಿಸಿ ಪರಿಶೀಲಿಸಿ ಜನರ ಆತಂಕ ದೂರ ಮಾಡಿದ್ದಾರೆ. ಬೆಂ
ಬೆಂಗಳೂರು ಆಗಸ್ಟ್ 09: ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟ ಮಾಡಿದ್ದೇ ಎಚ್. ಡಿ. ಕುಮಾರಸ್ವಾಮಿ ಸಿಎಂ ಆಗಲಿ ಎನ್ನುವ ಕಾರಣಕ್ಕೆ ಎಂದು ಅಪ್ರಬುದ್ಧ ಮತ್ತು ಬಾಲಿಶ ಹೇಳಿಕೆ ನೀಡುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇ
ನವದೆಹಲಿ, ಆಗಸ್ಟ್ 09: ಪ್ರಧಾನಿ ನರೇಂದ್ರ ಮೋದಿ ಅವರ ಒಟ್ಟು ಆಸ್ತಿ 2.23 ಕೋಟಿ ರೂಪಾಯಿಯಾಗಿದೆ. ಇದರಲ್ಲಿ ಬಹುತೇಕ ಬ್ಯಾಂಕ್ ಠೇವಣಿಗಳಾಗಿವೆ. ಅವರು ಯಾವುದೇ ಸ್ಥಿರಾಸ್ತಿಯನ್ನು ಹೊಂದಿಲ್ಲ ಎಂದು ಪ್ರಧಾನ ಮಂತ್ರಿಗಳ ಕಚೇರಿ ಮಾಹಿತಿ ನ
ಪಾಟ್ನ, ಆಗಸ್ಟ್ 09: ಬಿಹಾರ ರಾಜಕೀಯದಲ್ಲಿ ಮತ್ತೊಮ್ಮೆ ಭಾರಿ ಬದಲಾವಣೆ ಕಂಡು ಬಂದಿದೆ. ಬಿಜೆಪಿ ಸಖ್ಯ ತೊರೆದಿರುವ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮತ್ತೊಮ್ಮೆ ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ
ಜಾಗತಿಕ ಆರ್ಥಿಕ ಹಿಂಜರಿತ ಮತ್ತು ಹಣದುಬ್ಬರದ ಭಯದ ನಡುವೆ ಜುಲೈನಲ್ಲಿ ಉದ್ಯೋಗ ನೇಮಕಾತಿ ಬೆಳವಣಿಗೆಯು ಶೇಕಡಾ 1 ರಷ್ಟಿತ್ತು, ಡಿಜಿಟಲೀಕರಣ ಮತ್ತು ಬದಲಾಗುತ್ತಿರುವ ಗ್ರಾಹಕರ ಭಾವನೆಗಳಿಂದಾಗಿ ಹಲವಾರು ಕ್ಷೇತ್ರಗಳು ಸುಧಾರಣೆ
ಕೇಂದ್ರದ ನಾಯಕರು ಬಂದು ಹೋದರೆ ಸಾಕು ಅಥವಾ ಮುಖ್ಯಮಂತ್ರಿ ದೆಹಲಿ ಹೋಗಿ ಬಂದರೆ ಸಾಕು ಏನೇನೋ ರಾಜಕೀಯ ಸುದ್ದಿಗಳು ಹರಿದಾಡಲಾರಂಭಿಸುತ್ತದೆ. ಉದಾಹರಣೆಗೆ, ಸಂಪುಟ ವಿಸ್ತರಣೆಯ ವಿಚಾರ ಮುನ್ನಲೆಗೆ ಬಂದಷ್ಟು ಇನ್ಯಾವ ವಿಚಾರ ಬಂದಿರ
ಪಾಟ್ನಾ, ಆಗಸ್ಟ್ 9: ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಮಂಗಳವಾರ ಪಾಟ್ನಾದ ರಾಜಭವನದಲ್ಲಿ ನಡೆದ ಸಭೆಯ ನಂತರ ಮುಖ್ಯಮಂತ್ರಿ ಮತ್ತು ಜೆಡಿಯು ನಾಯಕ ನಿತೀಶ್ ಕುಮಾರ್, ರಾಜ್ಯಪಾಲ ಫಾಗು
ರಕ್ಷಾ ಬಂಧನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಎರಡು ದಿನಗಳ ನಂತರ ಈ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ದಿನ ಸಹೋದರಿಯರು ತಮ್ಮ ಸಹೋದರರ ಕೈಗೆ ರಕ್ಷಣೆಯ ದಾರವನ್ನು ಕಟ್ಟುತ್ತಾರೆ. ಆದರೆ ಈ ಮಧ್ಯೆ, ರೆಡ್ಡಿಟ್